SENSEX
NIFTY
GOLD
USD/INR

Weather

16    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ : ಮೂರು ವರ್ಷದಲ್ಲಿ 12 ಪ್ರಕರಣ ದಾಖಲು : ಗೃಹ ಸಚಿವ ಜಿ.ಪರಮೇಶ್ವರ್

ಬೆಳಗಾವಿ : ರಾಜ್ಯದಲ್ಲಿ ಮೂರು ವರ್ಷಗಳಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಕುರಿತು 12 ಪ್ರಕರಣ ದಾಖಲಿಸಿಕೊಂಡು 12 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ವಿಧಾನ ಪರ

18 Dec 2025 11:34 pm
ಬಿಜೆಪಿ ವಿರುದ್ಧ ಆಕ್ಷೇಪಾರ್ಹ ಜಾಹೀರಾತು; ರಾಹುಲ್ ಗಾಂಧಿ ಅರ್ಜಿ ಕುರಿತ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್‌ ಪಕ್ಷ ನೀಡಿದ್ದ ಜಾಹೀರಾತನ್ನು ಸಾಮಾಜಿಕ ಜಾಲತಾ

18 Dec 2025 11:26 pm
ವಿಜಯನಗರ | ಗಲಾಟೆ ಬಿಡಿಸಲು ಹೋದ ವ್ಯಕ್ತಿಯ ಕೊಲೆ : 7 ಮಂದಿ ಆರೋಪಿಗಳ ಬಂಧನ

ವಿಜಯನಗರ: ಹಳೇ ದ್ವೇಷ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಗಲಾಟೆ ಬಿಡಿಸಲು ಹೋದ ವ್ಯಕ್ತಿಯೊರ್ವ ಕೊಲೆಯಾದ ಘಟನೆ ಕಾರಿಗನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಾಬುಸಾಬ್ ( 50) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಭಂಗಿ ಹನುಮಂತ, ಚರಣ

18 Dec 2025 11:17 pm
ಕೊಪ್ಪಳ | ಸಿಲಿಂಡರ್ ಸ್ಫೋಟ ಪ್ರಕರಣ : ಗಾಯಗೊಂಡಿದ್ದ ಇಬ್ಬರು ಮೃತ್ಯು

ಕೊಪ್ಪಳ/ಗಂಗಾವತಿ, ಡಿ.17: ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಸುರೇಶ್ (29) ಎಂಬ ಯುವಕ ಈ ಮೊದಲೇ ಮೃತಪಟ್ಟಿದ್ದರೆ, ರಾಜಣ್ಣ (40) ಎಂಬವರು ಗುರುವಾರ

18 Dec 2025 11:09 pm
ಮೊದಲ ವಿಕೆಟ್‌ಗೆ 323 ರನ್ ಜೊತೆಯಾಟ!

95 ವರ್ಷ ಹಳೆಯ ದಾಖಲೆ ಮುರಿದ ಡೆವೊನ್ ಕಾನ್ವೆ-ಟಾಮ್ ಲ್ಯಾಥಮ್

18 Dec 2025 11:03 pm
ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ‘ದುಡ್ಡಿನ ರೇಟ್’ ಬೋರ್ಡ್ : ಶಾಸಕ ಕಂದಕೂರ ಆರೋಪ

ಯಾದಗಿರಿ, ಡಿ.18: ನನ್ನ ಗುರುಮಠಕಲ್ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅವ್ಯವಹಾರಗಳಿಗೆ ನಾನು ಹೊಣೆಗಾರನಲ್ಲ. ಅದೇನೇ ಇದ್ದರೂ ಗುರುಮಠಕಲ್ ಪೊಲೀಸ್ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಮತ್ತು ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ಪೋ

18 Dec 2025 11:02 pm
18 Dec 2025 10:56 pm
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಭಾರತೀಯ ವಾಯು ಪಡೆಯಿಂದ ಹಾನಿಗೀಡಾಗಿದ್ದ ಮುರಿದ್ ನಲ್ಲಿನ ಕಟ್ಟಡದ ಸುತ್ತ ಬೃಹತ್ ಟಾರ್ಪಾಲಿನ್ ಹೊದಿಕೆ

ಹೊಸದಿಲ್ಲಿ: ಮೇ 10ರ ಮುಂಜಾನೆ ಭಾರತೀಯ ವಾಯು ಪಡೆ ನಡೆಸಿದ್ದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ತೀವ್ರ ಹಾನಿಗೀಡಾಗಿದ್ದ ಪಾಕಿಸ್ತಾನದ ಮುರಿದ್ ವಾಯು ನೆಲೆಯ ಬಳಿಯ ಪ್ರಮುಖ ಕಮಾಂಡಿಂಗ್ ಮತ್ತು ನಿಯಂತ್ರಣ ಕಟ್ಟಡದ ಸುತ್ತ ಭಾ

18 Dec 2025 10:53 pm
ಏಮ್ಸ್ ಆಸ್ಪತ್ರೆಯಲ್ಲಿ ಸತೀಶ್ ಸೈಲ್‌ ಆರೋಗ್ಯ ತಪಾಸಣೆ; ಚರ್ಚಿಸಿ ದಿನ-ಸಮಯ ನಿರ್ಧರಿಸುವಂತೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಶಾಸಕ ಸತೀಶ್‌ ಸೈಲ್‌ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್‌) ಯಾವ ದಿನ ಹಾಗೂ ಯಾವ ಸಮಯಕ್ಕೆ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂಬ ಬಗ್ಗೆ ಸ

18 Dec 2025 10:47 pm
ಕಲಬುರಗಿ | ಸಮಾಜದಲ್ಲಿ ಪರೋಪಕಾರ ಸೇವೆ ಮುಖ್ಯ : ಅಭಿನವ ಸಿದ್ಧಲಿಂಗ ಶಿವಾಚಾರ್ಯ

ಕಲಬುರಗಿ: ಸಮಾಜದಲ್ಲಿ ನಾವು ಮಾಡುವ ಸೇವೆಗಳಲ್ಲಿ ಪರೋಪಕಾರ ಎಂಬ ಸೇವೆ ಮುಖ್ಯವಾಗಿದೆ ಎಂದು ಮುಗುಳನಾಗಾವಿ ಕಟ್ಟಿಮನಿ ಸಂಸ್ಥಾನ ಹಿರೇಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಅವರು ಹೇಳಿದರು. ಶರಣಬಸವ ವಿಶ್ವವಿದ್ಯಾಲಯದಿಂದ ಗೌರ

18 Dec 2025 10:46 pm
Bengaluru | ಅಪಾರ್ಟ್‍ಮೆಂಟ್ ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು

ಬೆಂಗಳೂರು : ಮಂಗಳವಾರ ತಡರಾತ್ರಿ ಇಲ್ಲಿನ ದೊಮ್ಮಸಂದ್ರ ಸಮೀಪದ ವರ್ತೂರು ರಸ್ತೆಯಲ್ಲಿರುವ ಅಪಾರ್ಟ್‍ಮೆಂಟ್ ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿದು ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೂಲತಃ ತಮಿಳುನಾಡಿನ ಧರ್

18 Dec 2025 10:43 pm
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿಗಳ ಪರ ವಕೀಲರಿಂದ ರತ್ನಪ್ರಭಾ ಪಾಟಿ ಸವಾಲು

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ತಾಯಿ ರತ್ನಪ್ರಭಾ ಅವರ ಪಾಟಿ ಸವಾಲು ಪ್ರಕ್ರಿಯೆಯನ್ನು ಪವಿತ್ರಾ ಗೌಡ ಸೇರಿ ಒಟ್ಟು 12 ಮಂದಿ ಆರೋಪಿಗಳ ಪರ ವಕೀಲರು ಗುರುವಾರ ಪೂರ್ಣಗೊಳಿಸಿದ

18 Dec 2025 10:37 pm
ಬಳ್ಳಾರಿ | ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಪೂರಕ : ಮಾಯಮ್ಮ

ಬಳ್ಳಾರಿ / ಕಂಪ್ಲಿ: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಪೂರಕವಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ಮಾಯಮ್ಮ ಹೇಳಿದರು. ತಾಲೂಕಿನ ದೇವಸಮುದ್ರ ಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ದೇವಸಮುದ್ರ ಸಂಪನ್ಮೂಲ ಕೇಂದ್ರದಿಂದ ಬ

18 Dec 2025 10:32 pm
ಮುಡಾ ಪ್ರಕರಣದ ತನಿಖಾ ವರದಿ ಕೋರ್ಟ್‌ಗೆ ಸಲ್ಲಿಸದ ಲೋಕಾಯುಕ್ತ ಪೊಲೀಸರು; ಹಿಂದಿನ ವರದಿ ಆಧರಿಸಿ ವಿಚಾರಣೆ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಅಕ್ರಮ ಹಗರಣದ ಮುಂದುವರಿದ ತನಿಖೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಸಲ್ಲಿಸದ ಕಾರಣ, ಈ ಹಿಂದೆ ಸಲ್ಲಿಸಲಾಗಿರುವ ವರದಿಯ ಆಧಾರದಲ್ಲಿ ವಿಚಾರಣೆ ಮುಂದುವರಿಸಬೇಕಾಗು

18 Dec 2025 10:29 pm
ರಶ್ಯ ಸಶಸ್ತ್ರ ಪಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 26 ಮಂದಿ ಭಾರತೀಯರು ಮೃತ: ರಾಜ್ಯಸಭೆಗೆ ತಿಳಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ರಶ್ಯ ಸಶಸ್ತ್ರ ಪಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 26 ಮಂದಿ ಭಾರತೀಯರು ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಗುರುವಾರ ಕೇಂದ್ರ ಸರಕಾರ ಸಂಸತ್ತಿಗೆ ತಿಳಿಸಿದೆ. ರಾಜ್ಯಸಭೆಯಲ್ಲಿ ಪ್ರಶ್ನೆಯ

18 Dec 2025 10:24 pm
ಪೋಲಿಸ್ ದೌರ್ಜನ್ಯ ಆರೋಪ: ಅಕ್ಷತಾ ಪೂಜಾರಿ ಮನೆಗೆ ಸಿಪಿಎಂ ಜಿಲ್ಲಾ ನಿಯೋಗ ಭೇಟಿ

ಬ್ರಹ್ಮಾವರ: ಉಪ್ಪೂರು ಜಾತಾಬೆಟ್ಟು ನಿವಾಸಿ ಅಕ್ಷತಾ ಪೂಜಾರಿ ಎಂಬವರ ಮನೆಗೆ ಪೋಲಿಸರು ನುಗ್ಗಿ ಭಯಪಡಿಸಿ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆಕೆಯ ಮನೆಗೆ ಸಿಪಿಎಂ ಜಿಲ್ಲಾ ಸಮಿತಿ ನಿಯೋಗ ಭ

18 Dec 2025 10:11 pm
ಕಲಬುರಗಿ| ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿ ಆರಂಭ; ಅರ್ಜಿ ಸಲ್ಲಿಕೆಗೆ ಜ.14 ಕೊನೆ ದಿನ: ಪ್ರೊ. ಬಟ್ಟು ಸತ್ಯನಾರಾಯಣ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2026ನೇ ಶೈಕ್ಷಣಿಕ ಸಾಲಿನಲ್ಲಿ ಬಿ.ಎಡ್ ಕೋರ್ಸ್ ಒಳಗೊಂಡoತೆ 35 ಸ್ನಾತಕೋತ್ತರ ಕೋರ್ಸ್ ಗಳಲ್ಲಿ ವ್ಯಾಸಂಗಕ್ಕೆ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ನ್ಯಾಷನಲ್ ಟೆಸ್ಟ್

18 Dec 2025 10:07 pm
ಬಜ್ಪೆ| ಪೊಲೀಸರನ್ನು ಅವಹೇಳನಕಾರಿಯಾಗಿ‌ ನಿಂದಿಸಿದ ಆರೋಪ: ಯುವಕ ಸೆರೆ

ಬಜ್ಪೆ: ಸಾಮಾಜಿಕ‌ ಜಾಲತಾಣದಲ್ಲಿ ಬಜ್ಪೆ ಪೊಲೀಸರನ್ನು ಅವಹೇಳನಕಾರಿಯಾಗಿ‌ ನಿಂದಿಸಿರುವ ಆರೋಪದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್‌ ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. (23) ಬಂಧಿತ ಆರೋಪಿ ಎಂದು ಪೊಲೀಸರು ಮಾಹ

18 Dec 2025 10:06 pm
ಕುದ್ರೋಳಿ: ಬ್ರೈಟ್ ಶಾಲೆಯಲ್ಲಿ ಅರಬಿ ಭಾಷಾ ದಿನಾಚರಣೆ

ಮಂಗಳೂರು: ಕುದ್ರೋಳಿಯ ಬ್ರೈಟ್ ಮೋಡೆಲ್ ಶಾಲೆಯಲ್ಲಿ ಅರಬಿ ಭಾಷಾ ದಿನವನ್ನು ಗುರುವಾರ ಆಚರಿಸಲಾಯಿತು. ಶಾಲಾಧ್ಯಕ್ಷ ಜಾವೇದ್ ಕುದ್ರೋಳಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಪ್ರಾಂಶುಪಾಲೆ ಕವಿತಾ ಜಲೇಂದ್ರ ಶುಭಕೋರಿದರು. ಅಬ್ದು

18 Dec 2025 9:57 pm
ಪೂರ್ವ ಪೆಸಿಫಿಕ್‍ ನಲ್ಲಿ ಹಡಗಿನ ಮೇಲೆ ಅಮೆರಿಕಾ ಪಡೆ ದಾಳಿ: 4 ಮಂದಿ ಸಾವು

ವಾಷಿಂಗ್ಟನ್, ಡಿ. 18: ಪೂರ್ವ ಪೆಸಿಫಿಕ್‍ ನಲ್ಲಿ ಮಾದಕ ವಸ್ತು ಕಳ್ಳಸಾಗಣೆ ಕಾರ್ಯಾಚರಣೆಯಲ್ಲಿದ್ದ ಹಡಗಿನ ಮೇಲೆ ಅಮೆರಿಕದ ಪಡೆ ನಡೆಸಿದ ದಾಳಿಯಲ್ಲಿ ನಾಲ್ವರು ಪುರುಷ `ಮಾದಕ ವಸ್ತು ಭಯೋತ್ಪಾದಕರನ್ನು' ಹತ್ಯೆ ಮಾಡಿರುವುದಾಗಿ ಅಮೆ

18 Dec 2025 9:56 pm
ಈಜಿಪ್ಟ್ ನೊಂದಿಗೆ 35 ಶತಕೋಟಿ ಡಾಲರ್ ಅನಿಲ ಒಪ್ಪಂದಕ್ಕೆ ನೆತನ್ಯಾಹು ಅನುಮೋದನೆ

ಜೆರುಸಲೇಂ, ಡಿ.18: ಈಜಿಪ್ಟ್ ಗೆ ಅನಿಲ ರಫ್ತು ಮಾಡುವುದಕ್ಕೆ ಸಂಬಂಧಿಸಿ ಸುಮಾರು 35 ಶತಕೋಟಿ ಡಾಲರ್ ಮೊತ್ತದ ಒಪ್ಪಂದಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬುಧವಾರ ಅನುಮೋದನೆ ನೀಡಿರುವುದಾಗಿ ವರದಿಯಾಗಿದೆ. ಇಸ್ರೇಲ್‍ ನ

18 Dec 2025 9:51 pm
ಅನಾಮಧೇಯ ಪತ್ರ ನೀಡಿದ ಮಾಹಿತಿ: ಗೃಹಬಂಧನದಲ್ಲಿದ್ದ ಪದವೀಧರೆ ಮಾನಸಿಕ ಅಸ್ವಸ್ಥೆಯ ರಕ್ಷಣೆ

ಉಡುಪಿ ಡಿ.18: ಅನಾಮಧೇಯ ಪತ್ರ ನೀಡಿದ ಮಾಹಿತಿಯಂತೆ ಗೃಹ ಬಂಧನದಲ್ಲಿದ್ದ ಮನೋರೋಗಿ ಎಂ.ಕಾಂ. ಪದವೀಧರೆ ಯುವತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿದ್ದಾರೆ. ಕಾರ್ಕಳ ಮೂಲದ 25ರ ಹರೆಯದ ಯುವತಿ ತೀರಾ ಮಾನಸಿಕ ರೋಗಿಯಾಗಿ

18 Dec 2025 9:51 pm
ಕಾಪು ನಗರ ಯೋಜನಾ ಪ್ರಾಧಿಕಾರದಲ್ಲಿ ಕಡತಗಳು ಬಾಕಿ: ಲೋಕಾಯುಕ್ತರಿಂದ ಪರಿಶೀಲನೆ

ಕಾಪು, ಡಿ.18: ಕಂದಾಯಕ್ಕೆ ಸಂಬಂಧಿಸಿದ ಕಡತಗಳು ವಿಲೇವಾರಿ ಯಾಗದೆ ಬಾಕಿ ಉಳಿದಿರುವ ಬಗ್ಗೆ ಬಂದ ದೂರಿನಂತೆ ಉಡುಪಿ ಲೋಕಾಯುಕ್ತ ಪೊಲೀಸರು ಗುರುವಾರ ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಕಾಪು ಪುರ

18 Dec 2025 9:49 pm
Messi ತೆರಳಿದರೂ ಮುಗಿಯದ ಗದ್ದಲ; ಗಂಗುಲಿಯಿಂದ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಕೋಲ್ಕತಾ, ಡಿ. 18: ಕೋಲ್ಕತಾದ ಅರ್ಜೆಂಟೀನ ಫ್ಯಾನ್ ಕ್ಲಬ್ ಅಧ್ಯಕ್ಷ ಉತ್ತಮ್ ಸಾಹ ವಿರುದ್ಧ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗುಲಿ 50 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಅರ್ಜೆಂಟೀನ ಫುಟ್ಬಾಲ್ ತಂಡ

18 Dec 2025 9:48 pm
ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಆಗ್ರಹ: ಕೊರಗರ ಅಹೋರಾತ್ರಿ ಧರಣಿ ನಾಲ್ಕನೇ ದಿನವೂ ಮುಂದುವರಿಕೆ

ಉಡುಪಿ, ಡಿ.18: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸು ವಂತೆ ಆಗ್ರಹಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳ

18 Dec 2025 9:44 pm
ಭಾರತ FIFA ವಿಶ್ವಕಪ್‌ ಗೆ ಅರ್ಹತೆ ಪಡೆಯುವುದು ಯಾವಾಗ?; ರಾಜ್ಯಸಭೆಯಲ್ಲಿ ಪ್ರಶ್ನೆ

ಹೊಸದಿಲ್ಲಿ, ಡಿ. 18: ಕೇರಳದ ರಾಜ್ಯಸಭಾ ಸದಸ್ಯ ಜೋಸ್ ಕೆ. ಮಣಿ ಗುರುವಾರ ಸದನದಲ್ಲಿ ಭಾರತೀಯ ಫುಟ್ಬಾಲ್ ತಂಡದ ಭವಿಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಜಗತ್ತಿನ ಸಣ್ಣ ದೇಶ ಕ್ಯುರಸೌ 2026ರ ಫಿಫಾ ವಿಶ್ವಕಪ್‌ ಗೆ ಪ್ರವೇ

18 Dec 2025 9:43 pm
ಅವಧಿ ಮೀರಿದ ಆಹಾರ ವಸ್ತುಗಳ ಮಾರಾಟ ಜಾಲ ಪತ್ತೆ

ಅವಧಿ ಮೀರಿದ ವಸ್ತುಗಳನ್ನು ಕಡಿಮೆ ಬೆಲೆಗೆ ಖರೀದಿಸಿ ಮಾರಾಟ!

18 Dec 2025 9:38 pm
Punjab | ಜಿಲ್ಲಾ ಪರಿಷದ್, ಪಂಚಾಯತ್ ಚುನಾವಣೆ: AAP ಮೇಲುಗೈ

ಚಂಡಿಗಡ,ಡಿ.18: ಪಂಜಾಬಿನಲ್ಲಿ ಜಿಲ್ಲಾ ಪರಿಷದ್‌ಗಳು ಮತ್ತು ಪಂಚಾಯತ್ ಸಮಿತಿಗಳಿಗೆ ನಡೆದಿದ್ದ ಚುನಾವಣೆಗಳ ಫಲಿತಾಂಶಗಳು ಗುರುವಾರ ಪ್ರಕಟಗೊಂಡಿದ್ದು,ಆಪ್ ಭರ್ಜರಿ ಗೆಲುವನ್ನು ಸಾಧಿಸಿದೆ. 22 ಜಿಲ್ಲಾ ಪರಿಷದ್‌ಗಳ 346 ವಲಯಗಳು ಮತ್ತ

18 Dec 2025 9:34 pm
ಯೂಟ್ಯೂಬ್ ನೋಡಿ ಕೇಂದ್ರ ಸಚಿವ ಗಡ್ಕರಿ ಮಾಡಿದ ಖಾದ್ಯ ಸವಿದ ಪ್ರಿಯಾಂಕಾ ಗಾಂಧಿ

ಕೇರಳದಲ್ಲಿ ರಸ್ತೆ ಯೋಜನೆಗಳ ಬಗ್ಗೆ ಚರ್ಚೆಗೆ ಸಚಿವರನ್ನು ಭೇಟಿ ಮಾಡಿದ್ದ ವಯನಾಡ್ ಸಂಸದೆ

18 Dec 2025 9:30 pm
ಚಿತ್ತಾಪುರ | ನಾಲವಾರದಲ್ಲಿ ಹತ್ತಿ ಖರೀದಿ ಕೇಂದ್ರ ಸ್ಥಾಪಿಸಬೇಕು: ವೀರಣ್ಣಗೌಡ ಪರಸರೆಡ್ಡಿ

ಕಲಬುರಗಿ : ಚಿತ್ತಾಪುರ ತಾಲೂಕಿನ ನಾಲವಾರ ವಲಯದಲ್ಲಿ ರೈತರು ಅತಿ ಹೆಚ್ಚು ಹತ್ತಿ ಬೆಳೆಯುತ್ತಿದ್ದು, ಸರ್ಕಾರ ನಾಲವಾರದಲ್ಲಿ ಹತ್ತಿ ಕೇಂದ್ರ ಸ್ಥಾಪಿಸಬೇಕು ಎಂದು ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ವೀರಣ್ಣಗೌಡ ಪರಸರೆಡ್ಡಿ ಹೇ

18 Dec 2025 9:23 pm
ಬೆಳಗಾವಿ ಅಧಿವೇಶನ | ಕೇಂದ್ರದ ಸಹಕಾರ ಕೋರಿ ಹಲವು ನಿರ್ಣಯಗಳಿಗೆ ಅಂಗೀಕಾರ

ಬೆಳಗಾವಿ : ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರಕಾರದ ಸಹಕಾರ ಕೋರಿದ ಹಲವು ನಿರ್ಣಯಗಳಿಗೆ ಸರ್ವಾನುಮತದ ಅಂಗೀಕಾರ ದೊರೆಯಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚ

18 Dec 2025 9:14 pm
ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಬೈಂದೂರು, ಡಿ.18: ಉಪ್ಪುಂದ ಗ್ರಾಮದ ಮಡಿಕಲ್ ಬಳಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯಿಂದ ಮೀನುಗಾರ ರೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಹರಿಶ್ಚಂದ್ರ ಖಾರ್ವಿ

18 Dec 2025 9:14 pm
ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿ ಅಧ್ಯಯನಕ್ಕೆ ಪ್ರತ್ಯೇಕ ಸಮಿತಿ ರಚನೆ : ಡಿ.ಕೆ.ಶಿವಕುಮಾರ್

ಬೆಳಗಾವಿ : ಪ್ರತ್ಯೇಕವಾದ ಸಮಿತಿಯೊಂದನ್ನು ರಚಿಸಿ, ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ಅವರಿಗೆ ಸಹಾಯಹಸ್ತ ಕಲ್ಪಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

18 Dec 2025 9:12 pm
ಟ್ರಂಪ್ ಮಾರಕ ಪ್ರಮಾದ ಎಸಗುವುದಿಲ್ಲ ಎಂಬ ವಿಶ್ವಾಸವಿದೆ: ರಶ್ಯ ಎಚ್ಚರಿಕೆ

ಮಾಸ್ಕೋ, ಡಿ.18: ವೆನೆಝುವೆಲಾ ವಿಷಯದಲ್ಲಿ ಅಮೆರಿಕಾ ಅಧ್ಯಕ್ಷ ಟ್ರಂಪ್ ಆಡಳಿತ ಮಾರಣಾಂತಿಕ ಪ್ರಮಾದ ಎಸಗುವುದಿಲ್ಲ ಎಂಬ ವಿಶ್ವಾಸವಿದೆ. ಅಂತರಾಷ್ಟ್ರೀಯ ಸರಕು ಸಾಗಣೆ ಪ್ರಕ್ರಿಯೆಗೆ ಬೆದರಿಕೆಯೊಡ್ಡಿರುವ ಅಮೆರಿಕಾದ ನಿರ್ಧಾರಗಳ ಬ

18 Dec 2025 9:07 pm
ಕಲಬುರಗಿ | ಡೆಂಗ್ಯೂ, ಚಿಕನ್ ಗುನ್ಯಾ ಪಾಸಿಟಿವ್‌ ಪ್ರಮಾಣ ಶೇ.6.48ಕ್ಕೆ ಇಳಿಕೆ : ಡಿಸಿ ಫೌಝಿಯಾ ತರನ್ನುಮ್

ಕಲಬುರಗಿ: ಕಳೆದ ವರ್ಷ ಜಿಲ್ಲೆಯಾದ್ಯಂತ ಡೆಂಗ್ಯೂ ಹಾವಳಿ ಹೆಚ್ಚಾಗಿದ್ದರಿಂದ ಈ ವರ್ಷ ಮರುಕಳಿಸದಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ‌ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರಿಂದ ಡೆಂಗ್ಯೂ, ಚಿಕನ್‌ಗುನ್ಯಾ ತಕ್ಕ ಮಟ್

18 Dec 2025 9:06 pm
18 Dec 2025 9:01 pm
ಗುಲ್ಬರ್ಗಾ ವಿ.ವಿ. ಅಂತರ ಮಹಾವಿದ್ಯಾಲಯದ ಯುವಜನೋತ್ಸವಕ್ಕೆ ನಟ ಪ್ರಕಾಶ್‌ ರಾಜ್ ಆಗಮನ: ಪ್ರೊ.ರಮೇಶ ಲಂಡನಕರ್

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಸಕ್ತ 2025-26ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ ಡಿ.20 ರಿಂದ 22ರವರೆಗೆ ಮೂರು ದಿನಗಳ ಕಾಲ ಜ್ಞಾನಗಂಗಾ ಆವರಣದಲ್ಲಿ ನಡೆಯಲಿದ್ದು, ಸಿನಿಮಾ ನಟ-ನಿರ್ದೇಶಕ ಪ್ರಕಾಶ ರಾಜ್ ಯುವಜನ

18 Dec 2025 9:00 pm
ಸಿಂಧನೂರು | ಗ್ರಾಮ ಪಂಚಾಯತ್‌ನಿಂದ ಪ್ರತಿ ಗುರುವಾರ ಕರ ವಸೂಲಿ ಅಭಿಯಾನ

ಸಿಂಧನೂರು : ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ವ್ಯಾಪಾರ, ಸೇವೆಗಳು, ಆಸ್ತಿಗಳ ಮೇಲಿನ ಶುಲ್ಕಗಳನ್ನು ಸಮರ್ಪಕವಾಗಿ ವಸೂಲಿ ಮಾಡುವುದರಿಂದ ಪಂಚಾಯತ್‌ಗಳ ಸ್ವಂತ ಸಂಪನ್ಮೂಲಗಳು ಬಲಪಡಿಸಿ, ಮೂಲಸೌಕರ್ಯ ಅಭಿವೃದ್ಧಿಗೆ ಸಹಾಯವಾಗು

18 Dec 2025 8:53 pm
ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಡಿ.19ರಂದು ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ

ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ಅಬ್ದುಲ್ ರಹ್ಮಾನ್‌ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ದ.ಕ. ಜಿಲ್ಲಾ ಸಮ

18 Dec 2025 8:45 pm
ಡಿ.19ರಂದು ಬಹರೇನ್‌ನಲ್ಲಿ ಉಡುಪಿ ಪ್ರಜ್ಞಾನಂ ತಂಡದ ನಾಟಕ ಪ್ರದರ್ಶನ

ಉಡುಪಿ, ಡಿ.18: ಬಹರೇನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಪ್ರಜ್ಞಾನಂ ಟ್ರಸ್ಟ್ ನಿರ್ಮಿಸಿದ ವಿಶಿಷ್ಟ ಏಕವ್ಯಕ್ತಿ ನಾಟಕ ಹೆಜ್ಜೆ ಗೊಲಿದ ಬೆಳಕು ಬಹರೆನ್‌ನ ಮನಾಮಾದ ಕನ್ನಡ ಭವನದಲ್ಲಿ ಡಿ.19ರಂದು ಪ್ರದರ್ಶನಗೊಳ್ಳಲಿದೆ. ನೃತ್ಯ ವಿದು

18 Dec 2025 8:42 pm
ರಾಯಚೂರು | ಡಿ.20, 21ರಂದು ʼ11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನʼ : ಸುರೇಶ ಮಾಚನೂರು ಹಟ್ಟಿ

ರಾಯಚೂರು : 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ರಾಯಚೂರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಡಿ.20 ಹಾಗೂ 21ರಂದು ಹಮ್ಮಿಕೊಳ್ಳಲಾಗಿದ್ದು, ಸಮಾನ ಮನಸ್ಕರು, ಪ್ರಗತಿಪರರು, ಸಾಹಿತಿಗಳು ಬಂದು ಯಶಸ್ವಿ

18 Dec 2025 8:40 pm
ರೋಟಿ - ಕಪ್ಡಾ - ಮಕಾನ್ ಕಾಲ ಹೊಯ್ತು, ಈಗೇನಿದ್ದರೂ ಮೊಬೈಲ್ -ವಾಹನ ಬೇಕು!

ಭಾರತದ ಗ್ರಾಮೀಣ ಜನತೆ ಏನನ್ನು ಹೆಚ್ಚು ಖರೀದಿಸುತ್ತಿದ್ದಾರೆ ಗೊತ್ತಾ?

18 Dec 2025 8:39 pm
ಕುವೆಂಪು ಬರಹಗಳಲ್ಲಿ ಜೀವಪರ ಕಾಳಜಿ ಕಾಣಲು ಸಾಧ್ಯ: ಡಾ.ಅನಂತರಾಮ ನಾಯಕ್

ಉಡುಪಿ, ಡಿ.18: ಕುವೆಂಪು ಅವರ ಬರಹಗಳಲ್ಲಿ ಜೀವಪರ ಅಂಶಗಳ ಕಾಳಜಿಯನ್ನು ಕಾಣಲು ಸಾಧ್ಯವಾಗುತ್ತದೆ. ಅವರ ಪ್ರಖರ ಮೌಢ್ಯ ವಿರೋಧಿ ಚಿಂತನೆಯನ್ನು ಯುವ ಸಮುದಾಯ ಆಸ್ಥೆಯಿಂದ ಅರ್ಥ ಮಾಡಿಕೊಳ್ಳುವ ಮೂಲಕ ಅದನ್ನು ಬದುಕಿನಲ್ಲಿ ಅಳವಡಿಸಿಕೊ

18 Dec 2025 8:39 pm
ವೃದ್ಧೆ ನಾಪತ್ತೆ

ಉಡುಪಿ, ಡಿ.18: ಬಿಜೂರು ಗ್ರಾಮದ ಕಂಚಿಕಾನ ಎಂಬಲ್ಲಿ ಒಬ್ಬಂಟಿ ಯಾಗಿ ವಾಸವಿದ್ದ ಕೆ.ಲೀಲಾವತಿ ಭಟ್ಟ (71) ಎಂಬ ವೃದ್ಧೆ ಸುಮಾರು ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 5

18 Dec 2025 8:38 pm
ಶಹಾಪುರ | ಪ್ರಜಾಸೌಧ ನಿರ್ಮಾಣ ವಿರೋಧಿಸಿ ಮುಂದುವರೆದ ಧರಣಿ

ಶಹಾಪುರ: ಶೈಕ್ಷಣಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದಲ್ಲಿ ಪ್ರಜಾಸೌಧ ನಿರ್ಮಾಣ ಮಾಡುವುದು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಮಂಗಳವಾರದಿಂದ ಎಬಿವಿಪಿ, ಸಾಮೂಹಿಕ ಸಂಘಟನೆಗಳ ಒಕ್ಕೂಟ, ರಾಜ್ಯ ರೈತ ಸಂಘ ಹಸಿರು ಸೇನೆ ಮುಖಂಡರ

18 Dec 2025 8:36 pm
ಕಾನೂನು ಪದವೀಧರರಿಗೆ ಲೋಕಸೇವಾ ಆಯೋಗದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾನೂನು ಪದವೀಧರರು ಅರ್ಹತಾ ಮಾನದಂಡಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ ಮತ್ತು ಆಯ್ಕೆ ಪ್ರಕ್ರಿಯೆಗೆ upsc.gov.in ನಲ್ಲಿ ಪರಿಶೀಲಿಸಬಹುದು. ಸರ್ಕಾರಿ ಉದ್ಯೋಗಗಳನ್ನು ಬಯಸುವ ಕಾನೂನು ಪದವೀಧರರಿಗೆ ಶುಭ ಸುದ್ದಿ ಇಲ್ಲಿದೆ. ಕಾನೂನು ಪ

18 Dec 2025 8:36 pm
ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಡಿ.18: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿ ಯೊಂದು ಮಗುವಿನ ಹಕ್ಕು. ಮಗುವಿಗೆ ಅವಶ್ಯವಿ ರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ಬಾಲನ

18 Dec 2025 8:34 pm
ಜಿಲ್ಲೆಯ ಬಸ್‌ಗಳಿಗೆ ಬಾಗಿಲು ಕಡ್ಡಾಯಗೊಳಿಸಿ: ಉಡುಪಿ ಡಿಸಿ ಸ್ವರೂಪ ಟಿ.ಕೆ. ಸೂಚನೆ

► ತಪ್ಪಿದರೆ ಶಿಸ್ತುಕ್ರಮಕ್ಕೆ ನಿರ್ದೇಶ ► ಸಿಮೆಂಟ್ ಮಿಕ್ಸಿಂಗ್ ಸಾಗಾಟ ವಾಹನಗಳಿಗೂ ಎಚ್ಚರಿಕೆ

18 Dec 2025 8:31 pm
ಉಕ್ರೇನ್ ಯುದ್ಧ ಭೂಮಿಯಲ್ಲಿ ಮೃತಪಟ್ಟ ಇಬ್ಬರು ಭಾರತೀಯ ಮೃತದೇಹ ಸ್ವದೇಶಕ್ಕೆ

ವಿದ್ಯಾರ್ಥಿ ವೀಸಾದಲ್ಲಿ ರಶ್ಯಕ್ಕೆ ತೆರಳಿದವರನ್ನು ಬಲವಂತವಾಗಿ ರಶ್ಯದ ಸೇನೆಗೆ ಸೇರ್ಪಡೆ!

18 Dec 2025 8:29 pm
ನಿವೃತ್ತಿಯ ಅಂಚಿನಲ್ಲಿರುವ ನ್ಯಾಯಾಧೀಶರಿಂದ ಸರಣಿ ತೀರ್ಪುಗಳನ್ನು ನೀಡುವುದಕ್ಕೆ ಸುಪ್ರೀಂ ಆಕ್ಷೇಪ

ಹೊಸದಿಲ್ಲಿ,ಡಿ.18: ನ್ಯಾಯಾಂಗದಲ್ಲೂ ಭ್ರಷ್ಟಾಚಾರ ಇರುವ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಸುಪ್ರೀಂಕೋರ್ಟ್ ನ್ಯಾಯಪೀಠವು ಒಪ್ಪಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದೆ. ನಿವೃತ್ತಿಯ ಸನಿಹದಲ್ಲಿರುವಾಗ

18 Dec 2025 8:25 pm
ವಿಜಯನಗರ | ವಚನ ಸಾಹಿತ್ಯದ ಜೀವನ ಮೌಲ್ಯಗಳು ಅರಿತರೆ ವ್ಯಕ್ತಿತ್ವ ವಿಕಸನ ಸಾಧ್ಯ : ಡಿ.ವಿ.ಪರಮಶಿವಮೂರ್ತಿ

ವಿಜಯನಗರ(ಹೊಸಪೇಟೆ) : ವಚನ ಸಾಹಿತ್ಯದಲ್ಲಿ ಅಡಗಿರುವ ಒಳ್ಳೆಯ ಜೀವನ ಮೌಲ್ಯಗಳು ಮತ್ತು ಸಂದೇಶಗಳನ್ನು ಅರಿತರೆ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ಮಾರ್ಗವಾಗಲಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಿ.ವಿ.ಪರಮಶಿವಮೂರ

18 Dec 2025 8:23 pm
ಕಟಪಾಡಿ ಜಂಕ್ಷನ್ ರಾ.ಹೆದ್ದಾರಿ ಅಂಡರ್‌ಪಾಸ್ ಕಾಮಗಾರಿ ಆರಂಭ: ಸಂಚಾರದಲ್ಲಿ ಬದಲಾವಣೆ

ಕಾಪು, ಡಿ.18: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಮತ್ತು ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ ಇದೀಗ ಆರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ವಾಹನಗಳ ಸಂಚಾರದಲ್ಲಿ ಬದಲಾ

18 Dec 2025 8:21 pm
ಯೋಗೀಶ್‌ ಗೌಡ ಕೊಲೆ ಪ್ರಕರಣ; ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ ಗೌಡ  ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌

18 Dec 2025 8:18 pm
ರಾಯಚೂರು | ನವೋದಯ ಕಾಲೇಜಿನಲ್ಲಿ ಮೂರು ದಿನ ಮಧುಮೇಹ ಸಂಶೋಧನಾ ಸಂಸ್ಥೆಯ ವಾರ್ಷಿಕ ಸಮ್ಮೇಳನ

ರಾಯಚೂರು: ಕರ್ನಾಟಕ ರಾಜ್ಯ ಮಧುಮೇಹ ಸಂಶೋಧನಾ ಸಂಸ್ಥೆ(ಕೆಆರ್‌ಎಸ್‍ಎಸ್‍ಡಿಐ)ನಿಂದ 21ನೇ ವಾರ್ಷಿಕ ಸಮ್ಮೇಳನ ನಗರದ ನವೋದಯ ವೈದ್ಯಕೀಯ ಕಾಲೇಜಿನಲ್ಲಿ ಡಿ.19 ರಿಂದ 21 ವರೆಗೆ ಮೂರು ದಿನ ನಡೆಯಲಿದೆ ಎಂದು ಸಂಸ್ಥೆ ರಾಜ್ಯಾಧ್ಯಕ್ಷ ಡಾ.ಬಸ

18 Dec 2025 8:17 pm
ಡಿ.20ರಿಂದ ಕರಾವಳಿ ಉತ್ಸವ; ಪಿಲಿಕುಳ ಪರ್ಬ ವಿಶೇಷ ಆಕರ್ಷಣೆ

ಮಂಗಳೂರು: ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವೈವಿಧ್ಯಮಯವಾದ ವಸ್ತು ಪ್ರದರ್ಶನ, ಆಹಾರೋತ್ಸವ, ಕ್ರೀಡೆ ಹಾಗೂ ಸಾಂಸ್ಕೃತಿಕ, ಮನರಂಜನೆ ಯನ್ನು ನೀಡುವುದರೊಂದಿಗೆ ಕರಾವಳಿ ಉತ್ಸವ ಡಿಸೆಂಬರ್ 20 ರಿಂದ ಪ್ರಾರಂಭವಾಗಲಿದ್ದು, ಜನವರಿ 31 ವ

18 Dec 2025 8:08 pm
ವಂಚನೆ ಪ್ರಕರಣ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಸುಳ್ಯ: ವಂಚನೆ ಪ್ರಕರಣದಲ್ಲಿ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ. ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರ

18 Dec 2025 8:02 pm
ದೇಶ ಕಟ್ಟುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು: ಡಾ.ಹಕೀಂ ಅಝ್ಹರಿ

ಪುಣೆ | ಸಿದ್ರಾ ಫೌಂಡೇಶನ್‌ನಿಂದ ಲೀಡರ್ಸ್ ಟಾಲೆಂಟ್ ಶೋ, ಎಮಿನೆನ್ಸ್ ಮೀಟ್

18 Dec 2025 7:59 pm
ಮಾದಕ ವಸ್ತು ಸೇವನೆ ಆರೋಪ: ಯುವಕ ಸೆರೆ

ಮಂಗಳೂರು: ನಗರದ ಬೋಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪದ ಮೇರೆಗೆ ಬೊಳೂರು ನಿವಾಸಿ ಅಂಕಿತ್ ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಗಸ್ತು ನಿರತ ಪೊಲೀಸರು ಅಮಲಿನಲ್ಲಿದ್ದಂತೆ ಕಂಡು ಬಂದ ಅಂಕಿತ್‌ನನ್ನು ಹಿಡಿದು ವ

18 Dec 2025 7:56 pm
ರಾಯಚೂರು | ಲಾರಿ-ಬೈಕ್‌ ಢಿಕ್ಕಿ : ವ್ಯಕ್ತಿ ಮೃತ್ಯು

ರಾಯಚೂರು: ಸಿರವಾರ ಪಟ್ಟಣದ ಹೊರ ವಲಯದ ದೇವದುರ್ಗ-ಸಿರವಾರ ಮುಖ್ಯ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ಢಿಕ್ಕಿಯಾಗಿದ್ದು, ಬೈಕ್ ಸವಾರ ಮಲ್ಲಿಕಾರ್ಜುನ ಕುರುಬರು (35) ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಈ ಕುರ

18 Dec 2025 7:56 pm
ವಿಕೆ ಫರ್ನಿಚರ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ನಲ್ಲಿ ಕ್ರಿಸ್‌ಮಸ್ - ಹೊಸ ವರ್ಷದ ಮೆಗಾ ಸೇಲ್; ಶೇ 40 ವರೆಗೆ ರಿಯಾಯಿತಿ

ಮಂಗಳೂರು, ಡಿ.18: ವಿಕೆ ಫರ್ನಿಚರ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಸಂಸ್ಥೆಯು ತನ್ನ ಬಹು ನಿರೀಕ್ಷಿತ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಮೆಗಾ ಸೇಲ್ 2025-26 ಅನ್ನು ಘೋಷಿಸಿದೆ. ಹಬ್ಬದ ಕಾಲವನ್ನು ಗ್ರಾಹಕರು ಅತ್ಯುತ್ತಮ ಆಫರ್‌ ಗಳೊಂದಿಗೆ ಸಂ

18 Dec 2025 7:55 pm
Magadi | ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಆತ್ಯಾಚಾರ ಆರೋಪ: ಮೂವರು ಆರೋಪಿಗಳ ಬಂಧನ

ಬೆಂಗಳೂರು : ಇಲ್ಲಿನ ಕಾಲೇಜುವೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಆತ್ಯಾಚಾರ ನಡೆದಿದೆ ಎಂಬ ದೂರಿನ ಅನ್ವಯ ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಕಾಸ್, ಪ್ರಶ

18 Dec 2025 7:51 pm
ಕಲಬುರಗಿಯಲ್ಲಿ ‘ವಾರ್ತಾ ಭಾರತಿ’ ನೂತನ ಕಚೇರಿ ಉದ್ಘಾಟನೆ

ಡಿ.20 ರಂದು ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ

18 Dec 2025 7:46 pm
Qatar ನ ಡಗಾಂಗ್ ಸ್ಮಶಾನದಲ್ಲಿ 21 ದಶಲಕ್ಷ ವರ್ಷಗಳ ಹಿಂದಿನ ಕಡಲ್‌ ಕುದುರೆ ಪತ್ತೆ!

ಡುಗಾಂಗ್ ಸ್ಮಶಾನ ಎಂದೇ ಕರೆಯಲಾಗುವ ಖತರ್‌ನ ನೈರುತ್ಯ ಮರುಭೂಮಿಯಲ್ಲಿ 21 ದಶಲಕ್ಷ ವರ್ಷಗಳ ಹಿಂದಿನ ಕಡಲ್‌ಕುದುರೆಯ ಪಳೆಯುಳಿಕೆ ಪತ್ತೆಯಾಗಿದೆ. ಮರಳಿನ ರಾಶಿಯಲ್ಲಿ ನಡೆದು ಸಾಗುತ್ತಿದ್ದಾಗ ದೂರ ದೂರಕ್ಕೂ ಮರಳೇ ಮರಳು. ಆಕಸ್ಮಿಕ

18 Dec 2025 7:16 pm
ಬಜ್ಪೆ - ಕಿನ್ನಿಗೋಳಿ ಪ.ಪಂ. ಚುನಾವಣೆ: ನಿಷೇಧಾಜ್ಞೆ ಜಾರಿ

ಮಂಗಳೂರು: ಬಜ್ಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಡಿ.21 ರಂದು ನಡೆಯಲಿರುವ ಚುನಾವಣೆಯ ಮತ ಎಣಿಕೆ ಡಿ. 24 ರಂದು ಮಂಗಳೂರು ತಾಲೂಕು ಆಡಳಿತ ಸೌಧ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಟ್ಟಡದಲ್ಲಿ ನಡೆಯಲಿರುವುದರಿಂದ, ಮತ ಎಣಿಕೆ ಕ

18 Dec 2025 7:10 pm
ದೇವದುರ್ಗ | ಪೊಲೀಸ್ ಅಧಿಕಾರಿಗಳಿಂದ ಅಪರಾಧ ಮಾಸಾಚರಣೆ

ದೇವದುರ್ಗ: ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ದೇವದುರ್ಗ ಪೊಲೀಸ್ ಠಾಣೆ ವತಿಯಿಂದ ಪಟ್ಟಣದ ಎಲ್ಲಾ ಆಟೊ ಚಾಲಕರನ್ನು ಕರೆಸಿ ಸಂಚಾರ ನಿಯಮಗಳ ಬಗ್ಗೆ, ರಸ್ತೆ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ ಮಾಡಲಾಯಿತು. ಲಿಂಗಸೂಗುರು ಡಿ.ವೈ.

18 Dec 2025 7:10 pm
ರಾಷ್ಟ್ರ ಮಟ್ಟದ ಸ್ಪರ್ಧೆ: ಫೇ ಕಾರ್ವಾಲೊಗೆ ಚಿನ್ನದ ಪದಕ

ಮಂಗಳೂರು,ಡಿ.18; ಗೋವಾದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಗ್ರಾಪ್ಲಿಂಗ್ ವಿಭಾಗದಲ್ಲಿ ಕರ್ನಾಟಕ ವನ್ನು ಪ್ರತಿನಿಧಿಸಿದ್ದ ಮಂಗಳೂ ರಿನ ಗೌಂಡ್ ಬಾರ್ನ್ ಫೈಟ್ ಕ್ಲಬ್ ಆ್ಯಂಡ್ ಫಿಟ್‌ನೆಸ್ ಜಿಮ್‌ನ ಫೇ ಕಾರ್ವಾಲೊ 60 ಕೆಜಿ ವಿಭಾಗದ

18 Dec 2025 7:07 pm
ಹುಮನಾಬಾದ್ | ಬೆಳಕೇರಾ ಗ್ರಾಮದಲ್ಲಿ ಮಹಿಳೆಯರಿಗೆ ನರೇಗಾ ಕೂಲಿ ಕೆಲಸ ನೀಡುವಂತೆ ದಸಂಸ ಆಗ್ರಹ

ಹುಮನಾಬಾದ್ : ಚಿಟಗುಪ್ಪಾ ತಾಲೂಕಿನ ಬೆಳಕೇರಾ ಗ್ರಾಮದಲ್ಲಿ ಸುಮಾರು ಆರು ತಿಂಗಳಿಂದ ನರೇಗಾ ಕೂಲಿ ಕೆಲಸ ನೀಡುತ್ತಿಲ್ಲ. ಅಲ್ಲಿನ ಮಹಿಳೆಯರಿಗೆ ನರೇಗಾ ಕೂಲಿ ಕೆಲಸ ಒದಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಯಿಂದ

18 Dec 2025 7:07 pm
ಗೆಜೆಟೆಡ್ ಪ್ರೊಬೆಷನರ್ಸ್ 384 ಹುದ್ದೆಗಳ ಪರೀಕ್ಷೋತ್ತರ ಪ್ರಕ್ರಿಯೆ 20 ದಿನದಲ್ಲಿ ಪೂರ್ಣ: ಭೋಸರಾಜು

ಬೆಳಗಾವಿ : 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 3.5.2025ರಿಂದ 9.5.2025ರವರೆಗೆ ಮುಖ್ಯ ಪರೀಕ್ಷೆ ನಡೆಸಿದ್ದು, ಪ್ರಸ್ತುತ ಮುಖ್ಯ ಪರೀಕ್ಷೆಯ ಪರೀಕ್ಷೋತ್ತರ ಕಾರ್ಯಗಳ

18 Dec 2025 7:05 pm
ಹಿಝ್ಬುಲ್ಲಾ ನಿಶ್ಯಸ್ತ್ರೀಕರಣಕ್ಕೆ ನೀಡಿದ್ದ ಗಡುವು ಅಂತ್ಯ: ಲೆಬನಾನ್ ಮೇಲೆ ಇಸ್ರೇಲ್ ನಿಂದ ಭಾರಿ ಪ್ರಮಾಣದ airstrike!

ಟೆಲ್ ಅವೀವ್: ಹಿಝ್ಬುಲ್ಲಾದ ನಿಶ್ಯಸ್ತ್ರೀಕರಣಕ್ಕೆ ನೀಡಲಾಗಿದ್ದ ಗಡುವು ಅಂತ್ಯಗೊಂಡ ಬೆನ್ನಿಗೇ, ಗುರುವಾರ ಲೆಬನಾನ್ ಮೇಲೆ ಇಸ್ರೇಲ್ ಭಾರಿ ಪ್ರಮಾಣದ ಸರಣಿ ವಾಯು ದಾಳಿ ನಡೆಸಿದೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ ಒಂದು ವರ್ಷದ ಹಿಂ

18 Dec 2025 7:04 pm
ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ವಿಪಕ್ಷಗಳ ಧ್ವನಿ ಅಡಗಿಸುವ ಕೆಲಸ : ಬಿ.ವೈ.ವಿಜಯೇಂದ್ರ

ಬೆಳಗಾವಿ : ಆಡಳಿತಾರೂಢ ಕಾಂಗ್ರೆಸ್ ಪಕ್ಷವು ದ್ವೇಷ ಭಾಷಣ ನಿಯಂತ್ರಣ ಮಸೂದೆ ಮೂಲಕ ವಿಪಕ್ಷಗಳ ಧ್ವನಿ ಅಡಗಿಸುವ ಕೆಲಸಕ್ಕೆ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಗುರುವಾರ ಮಾಧ್ಯಮ ಪ್ರತ

18 Dec 2025 7:02 pm
ಅಪರಾಧ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ಭಾಗಿ; ಪ್ರಕರಣ ಸಾಬೀತಾದಲ್ಲಿ ಸೇವೆಯಿಂದ ವಜಾ : ಜಿ.ಪರಮೇಶ್ವರ್

ಬೆಳಗಾವಿ : ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್

18 Dec 2025 6:59 pm
ಅನುಚಿತವಾಗಿ ವರ್ತಿಸಿದ ಬಿಹಾರ ಸಿಎಂ ಕ್ಷಮೆಯಾಚಿಸಲು ಜನವಾದಿ ಮಹಿಳಾ ಸಂಘಟನೆ ಒತ್ತಾಯ

ಮಂಗಳೂರು, ಡಿ.18: ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ನೀಡುವಾಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಂ ಮಹಿಳೆಯ ನಕಾಬ್ ಎಳೆದು ಅವಮಾನಿಸಿರುವುದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟಯೆ ದ.ಕ. ಜಿಲ್ಲಾ ಸಮಿತಿ ಖಂಡ

18 Dec 2025 6:58 pm
ದೇವದುರ್ಗ | ಬಂಜಾರ ಸೇವಾ ಸಂಘಕ್ಕೆ ಪದಾಧಿಕಾರಿಗಳ ನೇಮಕ

ದೇವದುರ್ಗ : ಆಲ್ ಇಂಡಿಯಾ ಬಂಜಾರ್ ಸೇವಾಸಂಘ(ಎ.ಐ.ಬಿ.ಎಸ್.ಎಸ್.)ತಾಲೂಕು ಅಧ್ಯಕ್ಷರಾದ ದೇವಿಂದ್ರಪ್ಪ ರಾಠೋಡ ಸಾಸ್ವಿಗೇರಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಜಿಲ್ಲಾ ಅಧ್ಯಕ್ಷ ಅಮರೇಶ ಎನ್.ರಾಠೋಡ ತಿಳಿಸಿದ್ದಾರೆ. ದೇವದುರ್ಗ ಪ

18 Dec 2025 6:57 pm
ಅಲ್ ಬಿರ್ರ್ ಕಿಡ್ಸ್ ಫೆಸ್ಟ್: ಸಂಘಟಕ - ರಕ್ಷಕರ ಸಭೆ

ಮೂಡುಬಿದಿರೆ, ಡಿ.18: ಸಮಸ್ತ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿ ಕಾರ್ಯಾಚರಿಸುವ ಅಲ್ ಬಿರ್ರ್ ಶಾಲೆಗಳ ದ.ಕ. ಝೋನ್ ಮಟ್ಟದ ಕಿಡ್ಸ್ ಫೆಸ್ಟ್ 2025-26ರ ಪೂರ್ವತಯಾರಿಯ ಭಾಗವಾಗಿ ಸಂಘಟಕ ಹಾಗೂ ರಕ್ಷಕರ ಸಭೆಯು ಮೂಡುಬಿದಿರೆಯ ಅಜುಮ್ ಅಲ್ ಬಿ

18 Dec 2025 6:55 pm
ಮಂಗಳೂರಿನಲ್ಲಿ ಇಹ್ಸಾನೋತ್ಸವ: ಪ್ಲಾನಿಂಗ್ ಸಮಿತಿ ರಚನೆ

ಮಂಗಳೂರು, ಡಿ.18: ಇಹ್ಸಾನ್ ಕರ್ನಾಟಕವು 15 ವರ್ಷದ ಹಿಂದೆ ಆರಂಭಿಸಿದ ದಅ್‌ವಾ ಕಾರ್ಯಕ್ರಮದ ಅಂಗವಾಗಿ ನಗರದ ಅಡ್ಯಾರ್ ಕಣ್ಣೂರಿನಲ್ಲಿ 2026ರ ಜನವರಿಯಲ್ಲಿ ಮೂರನೇ ಇಹ್ಸಾನೋತ್ಸವ ನಡೆಸಲು ನಿರ್ಧರಿಸಿದೆ. ಈ ಕಾರ್ಯಕ್ರಮದ ಯಶಸ್ವಿಗೆ ಬುಧ

18 Dec 2025 6:51 pm
ಬಳ್ಳಾರಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಮುಷ್ಕರ

ಬಳ್ಳಾರಿ / ಕಂಪ್ಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪತ್ರ ಬರಹಗಾರರ ಒಕ್ಕೂಟದ ವತಿಯಿಂದ ಮಂಗಳವಾರ ಪಟ್ಟಣದ ಪುರಸಭೆ ಎದುರುಗಡೆಯಲ್ಲಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಹಿರಿಯ ಉಪನೋಂದಣಾಧಿಕಾರಿಗಳ ಕಾರ್ಯಾಲಯದ

18 Dec 2025 6:50 pm
ಡಿ.19: ಯುನಿವೆಫ್‌ನಿಂದ ಕುದ್ರೋಳಿಯಲ್ಲಿ ಸೀರತ್ ಸಮಾವೇಶ

ಮಂಗಳೂರು, ಡಿ.18: ಯುನಿವೆಫ್ ಕರ್ನಾಟಕವು ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ) ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ 20ನೇ ವರ್ಷದ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಸೀರತ್ ಸಮಾವೇಶವು ಡ

18 Dec 2025 6:49 pm
ಜೂನ್ 2026ರೊಳಗೆ ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟ್ : ಡಿ.ಕೆ.ಶಿವಕುಮಾರ್

ಬೆಳಗಾವಿ : ಡಿಸೆಂಬರ್-2025ರ ಅಂತ್ಯದಲ್ಲಿ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣೆ ಮಟ್ಟ 1,613 ಅಡಿಗೆ ಬಂದ ನಂತರ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟುಗಳ ಅಳವಡಿಕೆ ಪ್ರಾರಂಭಿಸಲು ಹಾಗೂ ಜೂನ್-2026ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎ

18 Dec 2025 6:46 pm
ಪುತ್ತೂರು ತಾಲೂಕು ಮಟ್ಟದ ದಫ್ ಸ್ಪರ್ಧೆ: ಬದ್ರಿಯಾ ದಫ್ ಕಮಿಟಿ ವೀರಮಂಗಳ ಪ್ರಥಮ

ಪುತ್ತೂರು, ಡಿ.18: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಆಯೋಜಿಸಿದ್ದ ಪುತ್ತೂರು ತಾಲೂಕು ಮಟ್ಟದ ದಫ್ ಸ್ಪರ್ಧೆಯಲ್ಲಿ ಬದ್ರಿಯಾ ದಫ್ ಕಮಿಟಿ ವೀರಮಂಗಳ ಪ್ರಥಮ ಮತ್ತು ದಿಲ್‌ದಾರ್ ಮದೀನಾ ದಫ್ ಕಮಿಟಿ ಪುರುಷರಕಟ್ಟೆ ದ್ವಿತೀಯ ಸ್ಥ

18 Dec 2025 6:43 pm
ಭಾರತದ ಕಬಡ್ಡಿ ತಂಡದಲ್ಲಿ ಆಡಿದ Pakistanನ ಕಬಡ್ಡಿ ಆಟಗಾರ!

ಶಿಸ್ತು ಕ್ರಮಕ್ಕೆ ಮುಂದಾದ ಪಾಕ್ ಕಬಡ್ಡಿ ಫೆಡರೇಶನ್

18 Dec 2025 6:43 pm
ಎಂಟು ತಿಂಗಳಲ್ಲಿ ಮದ್ಯ ಮಾರಾಟದಲ್ಲಿ 24,287ಕೋಟಿ ರೂ.ಆದಾಯ!

ರಾಜ್ಯಾದ್ಯಂತ 14,099 ಮದ್ಯದಂಗಡಿಗಳು ಚಾಲ್ತಿ : ಆರ್.ಬಿ.ತಿಮ್ಮಾಪುರ

18 Dec 2025 6:40 pm
ಪೊಲೀಸ್ ಇಲಾಖೆಯಲ್ಲಿ 3600 ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ : ಜಿ.ಪರಮೇಶ್ವರ್

ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಗುರ

18 Dec 2025 6:31 pm
ಭಾಲ್ಕಿ | ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ತತ್ವ ಬೆಳೆಸುವುದು ಅತ್ಯಗತ್ಯ : ಶಿವಕುಮಾರ್ ಹಿರೇಮಠ್

ಸಂಸ್ಕಾರ ವ್ಯಾಲಿ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

18 Dec 2025 6:26 pm
ಭಾಲ್ಕಿ | ಜೀವನದಲ್ಲಿ ಉತ್ಸಾಹ ಹೆಚ್ಚಿಸಲು ಕ್ರೀಡೆಗಳು ಪೂರಕ : ಗುರುಬಸವ ಪಟ್ಟದೇವರು

ಭಾಲ್ಕಿ : ಮಕ್ಕಳ ಭವಿಷ್ಯದ ಸಾಧನೆಗೆ ಕ್ರೀಡೆಗಳು ಮೆಟ್ಟಿಲಾಗುತ್ತವೆ. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಜೀವನದಲ್ಲಿ ಉತ್ಸಾಹ, ಉಲ್ಲಾಸ, ಹುಮ್ಮಸ್ಸು ಹೆಚ್ಚಿಸುತ್ತದೆ ಎಂದು ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದೇವರು ಹೇಳಿ

18 Dec 2025 6:22 pm
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.28 ರಿಂದ 30ರವರೆಗೆ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ

ಯಾದಗಿರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.28ರಿಂದ ಮೂರು ದಿನಗಳವರೆಗೆ ರಾಜ್ಯದ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ.ಹುಲಕಲ್ ನಟರಾ

18 Dec 2025 6:20 pm
ಕೊಪ್ಪಳ ಗವಿಮಠ ಜಾತ್ರಾ ಮಹಾರಥೋತ್ಸವದ ಉದ್ಘಾಟನೆಗೆ ಮೇಘಾಲಯದ ರಾಜ್ಯಪಾಲರಿಗೆ ಆಹ್ವಾನ

ಕೊಪ್ಪಳದ: ಜನವರಿ 5 ರಂದು ನಡೆಯಲಿರುವ ದಕ್ಷಿಣ ಭಾರತ ಕುಂಬ ಮೇಳ ಎಂದೇ ಪ್ರಖ್ಯಾತಿ ಪಡೆದಿರುವ ಕೊಪ್ಪಳ ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವ-2026ರ ಮಹಾರಥೋತ್ಸವದ ಉದ್ಘಾಟನೆಗೆ ಮೇಘಾಲಯದ ರಾಜ್ಯಪಾಲರಾದ ವಿಜಯ ಶಂಕರರವರನ್ನು ಶ್ರ

18 Dec 2025 6:07 pm
ಕೊಪ್ಪಳ | ಪೋಲಿಯೋ ಲಸಿಕೆ ಕಡ್ಡಾಯವಾಗಿ ಹಾಕಿಸಿ : ಡಿಸಿ ಸುರೇಶ ಇಟ್ನಾಳ

ಕೊಪ್ಪಳ.ಡಿ.18: ಜಿಲ್ಲೆಯಲ್ಲಿ ಡಿ.21 ರಿಂದ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಸಾರ್ವಜನಿಕರು ತಮ್ಮ ಹತ್ತಿರದ ಅಂಗನವಾಡಿ ಕೇಂದ್ರ, ಆರೋಗ್ಯ ಕೇಂದ್ರ ಅಥವಾ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಐದು ವರ್ಷದೊಳಗಿನ

18 Dec 2025 6:04 pm
ಮೂಡುಬಿದಿರೆ: ಯುವ ರೆಡ್ ಕ್ರಾಸ್ ವಾರ್ಷಿಕ ವಿಶೇಷ ಶಿಬಿರ

ಮೂಡುಬಿದಿರೆ: ರೆಡ್ ಕ್ರಾಸ್ ಸಂಸ್ಥೆಯು ಸಮಾಜ ಸೇವೆಗೆ ವಿಶ್ವದಾದ್ಯಂತ ಹೆಸರಾಗಿದೆ. ಈ ಸಂಸ್ಥೆಯ ಸದಸ್ಯರಾ ಗಿರುವ ವಿದ್ಯಾರ್ಥಿಗಳು ಸೇವಾ ಮನೋಭಾವ ಹಾಗೂ ಪರರಿಗೆ ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಶ್ರೀ ಮಹಾವೀರ

18 Dec 2025 5:48 pm
ಲಿಂಗಸುಗೂರು | ಡಿ.21ರಂದು ಪೋಲಿಯೋ ಲಸಿಕೆ ಅಭಿಯಾನ : ಹಶೀಲ್ದಾರ್ ಸತ್ಯಮ್ಮ

ಲಿಂಗಸುಗೂರು : ತಾಲೂಕಿನಲ್ಲಿ ಡಿ.21ರಂದು ಪೋಲಿಯೋ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದ್ದು, ಅಭಿಯಾನ ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ್ ಸತ್ಯಮ್ಮ ಕರೆ ನೀಡಿದರು. ಪಟ್ಟಣದ ತಹಶೀಲ್ ಕಚೇರಿ ಸಭಾಂಗಣದಲ್ಲಿ ನಡೆ

18 Dec 2025 5:28 pm
ಊಟ ಮಾಡಿದ ತಕ್ಷಣ ನಿದ್ರೆಗೆ ಜಾರಿದರೆ ಕರುಳಿನ ರೋಗ ಬರಬಹುದು!

ನಿಮ್ಮ ಕರುಳನ್ನು ರಕ್ಷಿಸುವ ಸರಳ ಹವ್ಯಾಸಗಳೇನು?; ಇಲ್ಲಿದೆ ಮಾಹಿತಿ…

18 Dec 2025 5:25 pm