ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ಪಡೆಯ ವಾಹನ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ವಂಡೂರಿನಲ್ಲಿ ಚುನಾವಣಾ ಪ್ರಚಾರ ಕಾರ
ಸಾಂದರ್ಭಿಕ ಚಿತ್ರ PC: freepik ಬೆಂಗಳೂರು, ಎ.3: ಸರಕಾರಿ ಸೌಲಭ್ಯ ಪಡೆಯಲು ರಾಜ್ಯದ ರಾಷ್ಟ್ರೀಕೃತ ಮತ್ತಿತರ ಖಾಸಗಿ ಬ್ಯಾಂಕ್ಗಳಲ್ಲಿ, ವಿವಿಧ ಬ್ಯಾಂಕ್ಗಳಲ್ಲಿ ತೆರೆದಿದ್ದ ಖಾತೆಗಳು ವಾರಸುದಾರರಿಲ್ಲದೇ 1.16 ಕೋಟಿಯಷ್ಟು ಖಾತೆಗಳು ಅನಾ
ನ್ಯೂಯಾರ್ಕ್: ಹಾರ್ಮುಝ್ ಜಲಸಂಧಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಣಿಜ್ಯ ಶಿಪ್ಪಿಂಗ್ ಸಂರಕ್ಷಿಸುವ ಕುರಿತಂತೆ ಬಹರೈನ್ ಪ್ರಾಯೋಜಿತ ನಿರ್ಣಯದ ಮೇಲಿನ ಮತದಾನವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುಂದಿನ ವಾರಕ್ಕೆ ಮ
ಟೆಹರಾನ್: ಮಧ್ಯಪ್ರಾಚ್ಯ ಸಂಘರ್ಷವನ್ನು ಕೊನೆಗೊಳಿಸುವ ಪ್ರಯತ್ನವಾಗಿ ನಡೆಯುತ್ತಿರುವ ಪ್ರಾದೇಶಿಕ ಮಧ್ಯಸ್ಥಿಕೆ ಪ್ರಯತ್ನಗಳು ಕೊನೆಗೊಂಡಿವೆ ಎಂದು ಸಂಧಾನಕಾರರು ಶುಕ್ರವಾರ ಪ್ರಕಟಿಸಿದ್ದಾಗಿ ವಾಲ್ ಸ್ಟ್ರೀಟ್ ಜರ್ನಲ್ ವರದ
ಬೆಂಗಳೂರು: ವಂಚನೆ ಹಾಗೂ ನಂಬಿಕೆ ದ್ರೋಹ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತವರ ಸ್ನೇಹಿತ ರಾಬಿನ್ ಖಂಡೇಲವಾಲ್ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು : ಅಮೆರಿಕದ ವ್ಯಾಪಾರ ಪ್ರತಿನಿಧಿಯ 2026ರ ರಾಷ್ಟ್ರೀಯ ವ್ಯಾಪಾರ ಅಂದಾಜು ವರದಿಯು ಭಾರತದ ಯೂಸರ್ ಖಾತೆಗಳಿಂದ ಕಂಟೆಂಟ್ ತೆಗೆದುಹಾಕುವ ಅಭ್ಯಾಸವನ್ನು ಔಪಚಾರಿಕವಾಗಿ ಖಂಡಿಸಿದೆ, ರಾಜಕೀಯ ಪ್ರೇರಿತವೆಂದು ತೋರುವ ವಿಷಯಗಳ
ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ಇಂಜಿನಿಯರ್ ಜಿ.ಎಂ.ವೀರೇಶ್ ಅವರ ಮೇಲಿನ ಹಲ್ಲೆ ಪ್ರಕರಣವನ್ನು ಖಂಡಿಸಿ ಪಾಲಿಕೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಆರಂಭಿಸಿದ ಪ್ರತಿಭಟನೆಗೆ ಬೆಂಬಲ ಸೂಚಿಸಿದ ವಿಧಾನಪರಿಷತ್ ಸದಸ್ಯ ವೈ.ಎಂ. ಸತ
ಚೆನ್ನೈ, ಎ.3: ನಾಯಕ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ (50 ರನ್, 29 ಎಸೆತ, 4 ಬೌಂಡರಿ, 3 ಸಿಕ್ಸರ್) ನೆರವಿನಿಂದ ಶುಕ್ರವಾರ ನಡೆದ ಏಳನೇ ಐಪಿಎಲ್ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಐ
ಬೆಂಗಳೂರು : ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದ 5ನೇ ವಾರ್ಷಿಕ ಘಟಿಕೋತ್ಸವವನ್ನು ನಾಳೆ ಬೆಳಗ್ಗೆ 11:30ಕ್ಕೆ ನಗರದ ಅರಮನೆ ರಸ್ತೆಯಲ್ಲಿರುವ ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನ ಜ್ಯೋತ
ದಾವಣಗೆರೆ : ಹುಬ್ಬಳ್ಳಿಯ ಜಿಮ್ ಟ್ರೈನರ್ ಸಮೀರ್ ಎಂಬಾತನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ
ಮಡಿಕೇರಿ : ಕೊಡಗಿನ ಅತ್ಯಂತ ಎತ್ತರದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ ತಂಡದಲ್ಲಿದ್ದ ಕೇರಳ ಮೂಲದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ತಡಿಯಂಡಮೋಳ್ ಬೆಟ್ಟದ ತಪ್ಪಲಿನ ಯವಕಪಾಡಿ ಗ್ರಾಮದ ಹೋಂಸ್ಟೇಯಲ್
ಬಾರ್ಸಿಲೋನ, ಎ. 3: ಸ್ಪೇನ್ ಮತ್ತು ಈಜಿಪ್ಟ್ ನಡುವಿನ ಸೌಹಾರ್ದ ಫುಟ್ಬಾಲ್ ಪಂದ್ಯದ ವೇಳೆ ಮುಸ್ಲಿಮ್ ವಿರೋಧಿ ಘೋಷಣೆಗಳನ್ನು ಕೂಗಿರುವುದಕ್ಕಾಗಿ ಸ್ಪೇನ್ ಪ್ರೇಕ್ಷಕರ ಒಂದು ವರ್ಗವನ್ನು ದೇಶದ ಸ್ಟಾರ್ ಆಟಗಾರ ಲಮಿನ್ ಯಮಲ್ ಟೀಕಿಸಿ
ಬೆಂಗಳೂರು: ಬೇಸಿಗೆಯ ಬಿಸಿಲಿನ ತಾಪ ಹೆಚ್ಚಿರುವ ಹಿನ್ನೆಲೆಯಲ್ಲಿ ಎಪ್ರಿಲ್ 6 ರಿಂದ ಮೇ ಅಂತ್ಯದವರಗೆ ಅನ್ವಯವಾಗುವಂತೆ ಹೈಕೋರ್ಟ್ ಕಲಬುರಗಿ ಪೀಠಗಳ ಕಾರ್ಯಕಲಾಪದ ಸಮಯ ಬದಲಾವಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶಾನು
ಬೆಂಗಳೂರು : ಜಿಲ್ಲಾ ನ್ಯಾಯಾಧೀಶರ ಸೇವಾ ಹಿರಿತನದ ಅಂತಿಮ ಪಟ್ಟಿಯನ್ನು ಎತ್ತಿಹಿಡಿದಿರುವ ಹೈಕೋರ್ಟ್ ಪೂರ್ಣಪೀಠ, ಭವಿಷ್ಯದಲ್ಲಿ ನ್ಯಾಯಾಂಗ ಅಧಿಕಾರಿಗಳ ಬಡ್ತಿಗೆ ನಾಲ್ಕು ಬಿಂದು ರೋಸ್ಟರ್ ಅನ್ನು ಜಾರಿಗೆ ತರುವಂತೆ ರಾಜ್ಯ
ಟೆಹರಾನ್/ವಾಷಿಂಗ್ಟನ್: ಅಮೆರಿಕದ ಎಫ್-35 ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂಬ ವರದಿಗಳು ಕಳವಳಕಾರಿಯಾಗಿವೆ ಎಂದು ಶ್ವೇತ ಭವನ ಪ್ರತಿಕ್ರಿಯಿಸಿದೆ. ಎಫ್-35 ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದು ಇನ್ನೂ ದೃಢಪಟ್
ಬೆಂಗಳೂರು : ಮದ್ಯದ ಅಮಲಿನಲ್ಲಿ ದ್ವಿಚ್ರಕವಾಹನ ಸವಾರನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಜಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಎಚ್.ಎಸ್.ಸಂದೀಪ್ ಹಾಗೂ ಶ್ಯಾಮ್ ಎಂಬುವರು ಬಂಧಿತ ಆರೋಪಿಗಳೆಂದು
ಬೆಂಗಳೂರು : ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಎ.10ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧ
ಬೆಂಗಳೂರು : ವ್ಯಕ್ತಿಯೊಬ್ಬರು ನಗರದ ಕಬ್ಬನ್ ಪಾರ್ಕಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರ
ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ 2025ನೆ ಸಾಲಿನಲ್ಲಿ 49 ಪ್ರದೇಶಗಳು ಪ್ರವಾಹ ಪೀಡಿತ ಪ್ರದೇಶಗಳಾಗಿ ಗುರುತಿಸಲಾಗಿದ್ದು, ಈ ಪ್ರದೇಶಗಳಿಗೆ ಶಾಶ್ವತ ಪರಿಹಾರವನ್ನು ಕಲ್ಪಿಸಬೇಕು. ಇದಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲ
ಬಾಗಲಕೋಟೆ : ಕಾಂಗ್ರೆಸ್ ಪಕ್ಷ ಬಡವರು, ಕೂಲಿ ಕಾರ್ಮಿಕರು, ದೀನ ದಲಿತರು, ಹಿಂದುಳಿದವರ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ನೀಡಿದೆ. ಈ ಭಾಗದ ಜನರು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಆಶೀರ್ವಾದ ಮಾಡುವ ಮೂಲಕ
ಶ್ರೀನಗರ, ಎ. 3: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಶೀಘ್ರದಲ್ಲೇ ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಶುಕ್ರವಾರ ಹೇಳಿದ್ದಾರೆ. ‘‘ಕಾಶ್ಮೀರದಲ್ಲಿ ನಿ
ಹೊಸದಿಲ್ಲಿ, ಎ. 3: ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಚುನಾವಣೆಗಳಲ್ಲಿ ರಾಜಕೀಯ ಲಾಭ ಪಡೆಯಲು ಸರ್ಕಾರವು ಮಹಿಳಾ ಮೀಸಲಾತಿ ಕಾನೂನು ತಿದ್ದುಪಡಿ ಮತ್ತು ಕ್ಷೇತ್ರ ಪುನರ್ವಿಂಗಡಣೆಗೆ ಸಂಬಂಧಿಸಿದ ಮಸೂದೆಗಳನ್ನು ಅಂಗೀಕರಿಸಲು ವಿಶೇ
ಫೆಲೆಸ್ತೀನಿಯನ್ನರಿಗೆ ಮರಣದಂಡನೆ ವಿಧಿಸಲು ಇಸ್ರೇಲ್ ನಲ್ಲಿ ಹೊಸ ಕಾನೂನು ಜಾರಿಗೆ ಬಂದಿದ್ದು, ಇದು ಅಂತರರಾಷ್ಟ್ರೀಯ ಸಮುದಾಯ ಮತ್ತು ಮಾನವ ಹಕ್ಕುಗಳ ಗುಂಪುಗಳಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಅವರು ಇದನ್ನು ವರ್ಣಭೇದ ನೀತ
ಹೊಸದಿಲ್ಲಿ, ಎ.3: ಸೆಂಟ್ರಲ್ ವಿಸ್ಟಾ ಯೋಜನೆಗಾಗಿ ಸ್ಥಳಾಂತರಿಸಲಾಗಿದ್ದ ಮರಗಳಲ್ಲಿ ಸುಮಾರು ಶೇ.43ರಷ್ಟು ಸತ್ತು ಹೋಗಿವೆ ಎಂದು ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ತಿಳಿಸಿದೆ. 2019ರಲ್ಲಿ ಆರಂಭಗೊಂಡಿರುವ ಈ ಯೋಜನೆಯು ಸೆಂಟ್ರಲ್ ದಿ
ಅಬುಧಾಬಿ, ಎ.3: ಶುಕ್ರವಾರ ಅಬುಧಾಬಿಯ ಮೇಲೆ ಇರಾನ್ ಪ್ರಯೋಗಿಸಿದ ಕ್ಷಿಪಣಿಯನ್ನು ವಾಯು ರಕ್ಷಣಾ ವ್ಯವಸ್ಥೆ ನಿರ್ಬಂಧಿಸಿದ ಬಳಿಕ, ಅದರ ಅವಶೇಷಗಳು ಅಜ್ಬಾನ್ ಪ್ರದೇಶದಲ್ಲಿ ಬಿದ್ದು ಐವರು ಭಾರತೀಯರು ಮತ್ತು 7 ನೇಪಾಳಿ ಪ್ರಜೆಗಳು ಗಾ
ಟೆಹ್ರಾನ್, ಎ.3: ಕರಾಜ್ ನ B1 ಸೇತುವೆಯ ಮೇಲೆ ಗುರುವಾರ ನಡೆದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಗಲ್ಫ್ ಪ್ರದೇಶದ ಪ್ರಮುಖ ಸೇತುವೆಗಳನ್ನು ‘ಹಿಟ್ಲಿಸ್ಟ್’ನಲ್ಲಿ ಸೇರಿಸಲಾಗಿದೆ ಎಂದು ಇರಾನ್ ಮಾಧ್ಯಮ ವರದಿ ಮಾಡಿದೆ. ಕುವೈತ್, ಬಹ್
ಶ್ರೀನಗರ, ಎ.3: ಗಾಂದರ್ಬಲ್ ಜಿಲ್ಲೆಯ ಅರಹ್ಮಾ ಗ್ರಾಮದಲ್ಲಿ ನಡೆದ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ. ಈ ಪ್ರಕರಣದ ಕ
ಟೆಹ್ರಾನ್, ಎ.3: ಪಶ್ಚಿಮ ಇರಾನ್ನಲ್ಲಿ ಶುಕ್ರವಾರ ಇಸ್ಲಾಮಿಕ್ ರೆವೊಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ವಾಯುಪಡೆಯು ಅಮೆರಿಕದ ಎಫ್-35 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದು, ಅದರ ಪೈಲಟ್ ಐಆರ್ಜಿಸಿಯ ವಶದಲ್ಲಿರುವ ಸ
ಹುಬ್ಬಳ್ಳಿ : ಜಿಮ್ ತರಬೇತುದಾರನಿಗೆ ಹಲ್ಲೆ ನಡೆಸಿದ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ವರದಿಯಾಗಿದೆ. ಜಿಮ್ ನಲ್ಲಿ ಪರಿಚಯವಾಗಿದ್ದ ಯುವಕ-ಯುವತಿಯ ನಡುವಿನ ಸ್ನೇಹದ ಬಗ್ಗೆ ಅನುಮಾನ ವ್ಯಕ್ತಪಡ
ವಾಶಿಂಗ್ಟನ್, ಎ.3: ಇರಾನ್ನೊಂದಿಗೆ ನಡೆಯುತ್ತಿರುವ ಸಂಘರ್ಷದ ಮೇಲೆ ತಾನು ಬಲವಾದ ನಿಯಂತ್ರಣ ಹೊಂದಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇಸ್ರೇಲ್ ತನ್ನ ನಿರ್ಧಾರಗಳಿಗೆ ಅನುಗುಣವಾಗಿ ಕಾರ್ಯನಿರ್ವಹ
ವಾಶಿಂಗ್ಟನ್: ಟ್ರಂಪ್ ಆಡಳಿತದ ಉನ್ನತ ಸ್ತರದಲ್ಲಿ ಅನಿಶ್ಚಿತತೆ ತಾಂಡವವಾಡುತ್ತಿದ್ದು, ಮುಂದಿನ ಸುತ್ತಿನಲ್ಲಿ ಅಧ್ಯಕ್ಷ ಟ್ರಂಪ್ ಎಫ್ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ನ್ಯಾಶನಲ್ ಇಂಟೆಲಿಜನ್ಸ್ ನಿರ್ದೇಶಕಿ ತುಳಸಿ ಗ್ಯಾ
ಬಹರಾಯಿಚ್, ಎ. 3: ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯಲ್ಲಿ ತನ್ನ ಮಾಜಿ ಪತ್ನಿಯನ್ನು ಮೋಟಾರು ಸೈಕಲ್ ಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದು ಹತ್ಯೆಗೈಯಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ ಎಂದು ಪೊಲ
ಭೋಪಾಲ, ಎ. 3: ವಂಚನೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ಅವರನ್ನು ಮಧ್ಯ ಪ್ರದೇಶ ವಿಧಾನಸಭೆಯಿಂದ ಅನರ್ಹಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ರಾತ
ಟೆಹರಾನ್: ಕುವೈತ್, ಬಹ್ರೈನ್ ಮತ್ತು ಜೋರ್ಡಾನ್ ಸೇರಿದಂತೆ ಕೊಲ್ಲಿ ಪ್ರದೇಶದಲ್ಲಿರುವ ಅಮೆರಿಕ ಸಂಬಂಧಿತ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇರಾನ್ ಪ್ರಕಟಣೆಯಲ್ಲಿ ತಿಳಿಸಿದೆ ಎಂದು Tasnim News Agency ವರದಿ ಮಾಡ
ಉಡುಪಿ, ಎ.3: ಉಡುಪಿಯ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಮತ್ತು ಕಾಲೇಜಿನ ವಿಜ್ಞಾನ ಸಂಘದ ಮಾರ್ಗ ದರ್ಶನದಲ್ಲಿ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಹಾಗೂ ವಿಜ್ಞಾನಿಗಳ ಸಮಾವೇಶ ಎ.4ರಂದು ಕಾಲೇಜಿನ ಪೂರ್ಣಪ್ರಜ್ಞ
ರೋಮ್, ಎ.3: ಮಧ್ಯಪ್ರಾಚ್ಯದಲ್ಲಿ ಮುಂದುವರಿಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ರಾಜತಾಂತ್ರಿಕ ಮಾರ್ಗಗಳನ್ನು ಅನುಸರಿಸುವಂತೆ ಪೋಪ್ ಲಿಯೊ XIV ಅವರು ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಝೋಗ್ ಅವರಿಗೆ ಮನವಿ ಮಾಡಿದ್ದಾರೆ. ಈಸ್ಟ
ಹೊಸದಿಲ್ಲಿ, ಎ.3: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT)ಗೆ ಡೀಮ್ಡ್-ಟು-ಬಿ ವಿಶ್ವವಿದ್ಯಾಲಯ ಸ್ಥಾನಮಾನವನ್ನು ಔಪಚಾರಿಕವಾಗಿ ಘೋಷಿಸಲಾಗಿದ್ದು, ಅದು ತನ್ನದೇ ಪದವಿಗಳನ್ನು ನೀಡುವ ಅಧಿಕಾರವನ್ನು ಹೊಂದಿದೆ ಎ
ಹೊಸದಿಲ್ಲಿ, ಎ.3: ಅಮೆರಿಕವು ನಿರ್ಬಂಧಗಳನ್ನು ಸಡಿಲಿಸಿದ ಬಳಿಕ ಕಳೆದ ಏಳು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇರಾನ್ ನಿಂದ ಭಾರತಕ್ಕೆ ಕಚ್ಚಾ ತೈಲವನ್ನು ತರುತ್ತಿದ್ದ ಟ್ಯಾಂಕರ್, ಪಯಣದ ಮಧ್ಯೆ ತನ್ನ ಘೋಷಿತ ಗಮ್ಯಸ್ಥಾನವನ್ನು ಬದಲ
ಕಾರ್ಕಳ: ಮೂಡಬಿದಿರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿಇ) ಆಯೋಜಿಸಿದ್ದ ‘ಸೆನ್ಶಿಯಾ- 2026’ ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯವು ಅ
ಇದು ‘ಫಾಸ್ಟ್ ಆಂಡ್ ಫ್ಯೂರಿಯಸ್’ ಚಿತ್ರದ ಚಾಕಲೇಟ್ ಆವೃತ್ತಿ ಎಂದ ಜನರು
Photo Credit :tigercricket.com.bd ,bcci. ಢಾಕಾ, ಎ.3: 2026ರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ತೆರಳಲು ನಿರಾಕರಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಇದೀಗ ಹಳಸಿದ ಸಂಬಂಧವನ್ನು ಸುಧಾರಿಸಲು ಮುಂದಾಗಿ BCCIಗೆ ಪತ್ರ ಬರೆದಿದೆ. ಭಾರತದಲ್ಲಿ ಭದ್ರತ
ಉಡುಪಿ, ಎ.3: ಮುಂಬೈಯ ಸಿಎಸ್ಎಂಟಿ ಹಾಗೂ ಕಲ್ಯಾಣ್ ಜಂಕ್ಷನ್ ವಿಭಾಗದ ಪರೇಲ್- ಕರ್ರಿ ರೋಡ್ ನಿಲ್ದಾಣಗಳ ನಡುವಿನ ರೈಲ್ವೆ ಓವರ್ಬ್ರಿಡ್ಜ್ನ್ನು ಕೆಡಹುವ ಕಾಮಗಾರಿಯನ್ನು ನಡೆಸಲು ಕೇಂದ್ರ ರೈಲ್ವೆ ನಿರ್ಧರಿಸಿರುವ ಹಿನ್ನೆಲೆಯಲ್
ಉಡುಪಿ, ಎ.3: ಯಕ್ಷಗಾನದ ಶ್ರೇಷ್ಠ ಕಲಾವಿದರಿಗೆ ಪಲಿಮಾರು ಮಠದ ವತಿಯಿಂದ ನೀಡಲಾಗುವ ‘ಯಕ್ಷ ವಿದ್ಯಾಮಾನ್ಯ ಪ್ರಶಸ್ತಿ’ಯನ್ನು ಗುರುವಾರ ತೆಂಕುತಿಟ್ಟು ಯಕ್ಷಗಾನದ ಖ್ಯಾತ ಭಾಗವತರಾದ ಪುತ್ತಿಗೆ ರಘುರಾಮ ಹೊಳ್ಳರಿಗೆ ಪ್ರದಾನ ಮಾಡಲ
ಅಭಿಷೇಕ್ ಶರ್ಮಾ | Photo Credit : PTI ಹೊಸದಿಲ್ಲಿ, ಎ.3: ಸನ್ರೈಸರ್ಸ್ ಹೈದರಾಬಾದ್ ತಂಡದ ಆಲ್ರೌಂಡರ್ ಅಭಿಷೇಕ್ ಶರ್ಮಾಗೆ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಗುರುವಾರ ನಡೆದ ಪಂದ್ಯದ ವೇಳೆ IPL ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕ
ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚೆಗೆ ರೂಪಾಯಿ ಆಧಾರಿತ ನಾನ್-ಡೆಲಿವರೇಬಲ್ ಡೆರಿವೇಟಿವ್ (NDD) ಒಪ್ಪಂದಗಳಲ್ಲಿ ತೊಡಗಿಸಿಕೊಳ್ಳುವುದನ್ನು ನಿರ್ಬಂಧಿಸಿದೆ. ಇದು ಮಾರುಕಟ್ಟೆ ಪಾರದರ್ಶಕತೆಯತ್ತ ಒಂದು ಕಾರ್ಯತಂತ್ರದ ನಡೆಯನ್
ಕ್ಯೂಡೆಂಗಾ (Qdenga) ಎಂಬ ಡೆಂಗ್ಯೂ ಲಸಿಕೆಯನ್ನು 2026 ರಲ್ಲಿ ಬಿಡುಗಡೆ ಮಾಡಲಾಗುವುದು. ಹೆಚ್ಚುತ್ತಿರುವ ಹವಾಮಾನ ಬದಲಾವಣೆಯ ಅಪಾಯಗಳು ಮತ್ತು ರೋಗದ ವೈವಿಧ್ಯಮಯ ತಳಿಗಳ ನಡುವೆ ಭಾರತೀಯ ಜನಸಂಖ್ಯೆಯಲ್ಲಿ ಸುರಕ್ಷತೆಯನ್ನು ಖಚಿತಪಡಿಸಿ
ಮೂಡುಬಿದಿರೆ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘ
ಮಂಗಳೂರು, ಎ.3: ಡಾ. ಎನ್. ವಿನಯ ಹೆಗ್ಡೆ ಜನ್ಮ ವಾರ್ಷಿಕೋತ್ಸವದ ಅಮೃತ ಮಹೋತ್ಸವದ ನಿಮಿತ್ತ ಮಂಗಳೂರು ರಾಮಕೃಷ್ಣ ಮಠದ ಅಮೃತ ಭವನದಲ್ಲಿ ಶುಕ್ರವಾರ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಪ್ರದೀಪ್ ಜಿ.ಪೈ, ಯೆನೆಪೋ
ಕೊಲ್ಲೂರು, ಎ.3: ತೋಟದ ಶೆಡ್ನಲ್ಲಿ ಒಂಟಿಯಾಗಿ ವಾಸವಾಗಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಎ.2ರಂದು ಬೆಳಗ್ಗೆ ಜಡ್ಕಲ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಜಡ್ಕಲ್ ಗ್ರಾಮದ ಮೋಳಿ ಎಂಬವರ ಮಗ ಸೇವಿಯರ್ ಸಿ.
ಕಲಬುರಗಿ : ನಾಡಿನ ಕಲೆ ಸಾಹಿತ್ಯ ಸಂಸ್ಕ್ರತಿಗಳ ಜೊತೆಗೆ ನಮ್ಮ ಇತಿಹಾಸ ಪರಂಪರೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಂಶೋಧನಾ ಸಾಹಿತಿ ಮುಡುಬಿ ಗುಂಡೇರಾವ ಕರೆ ನೀಡಿದರು. ನಗರದ ಕನ್ನಡ ಭವನದಲ್ಲಿ ಶನಿವಾರ ಜರುಗಿದ ಜಿಲ
ಕೋಟ, ಎ.3: ಮಣೂರು ಗ್ರಾಮದ ಬಾಳೆಬೆಟ್ಟು ಬಸ್ಸು ನಿಲ್ದಾಣದ ಬಳಿ ಎ.2ರಂದು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೇಳೂರು ಗ್ರಾಮದ ಆದಿತ್ಯ ಶೆಟ್ಟಿ(28) ಎಂದು
ಕುಂದಾಪುರ, ಎ.3: ಕುಂದಾಪುರ ಇಗರ್ಜಿ ಮೈದಾನದಲ್ಲಿ ಶುಭ ಶುಕ್ರವಾರದ(ಗುಡ್ ಫ್ರೈಡೆ) ಪ್ರಯುಕ್ತ ಭಕ್ತಿಪೂರ್ವಕ ಪವಿತ್ರ ಶಿಲುಬೆಯ ಯಾತ್ರೆ ನಡೆಯಿತು. ಈ ಶಿಲುಭೆಯಾತ್ರೆಯು ಒಂದೊಂದು ಶಿಲುಭಾ ಅಧ್ಯಾಯವನ್ನು ಚರ್ಚ್ನ ಒಂದೊಂದು ವಾಳೆ
ಕುಂದಾಪುರ, ಎ.3: ಬೆಂಗಳೂರು-ಮಂಗಳೂರು ರೈಲು ಮಂಗಳೂರು ಜಂಕ್ಷನ್ ನಿಲ್ದಾಣಕ್ಕೆ ಬಹುತೇಕ ಬಾರಿ ಸರಿಯಾದ ಸಮಯಕ್ಕೆ ಬಂದರೂ ಕೂಡ ಮಂಗಳೂರಿನ ಮತ್ತೊಂದು ನಿಲ್ದಾಣ ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಬರುವಾಗ ವಿಳಂಬಕ್ಕೆ ಬೆಂಗಳೂರು -ಕ
ಹುಲಸೂರ್ : ತಾಲ್ಲೂಕಿನ ವಿವಿಧ ಹೋಟೆಲ್ಗಳಲ್ಲಿ ಮನೆಬಳಕೆ ಗ್ಯಾಸ್ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿರುವುದಾಗಿ ಬಂದ ಮಾಹಿತಿ ಹಿನ್ನೆಲೆಯಲ್ಲಿ, ತಹಶೀಲ್ದಾರ್ ಶಿವಾನಂದ್ ಮೇತ್ರೆ ಅವರು ಶುಕ್ರವಾರ ಅಚ್ಚ
ಭಾಲ್ಕಿ : ಯೇಸು ಕ್ರಿಸ್ತರು ಪ್ರೀತಿ, ದಯೆ, ಕ್ಷಮೆ ಮತ್ತು ಸತ್ಯದ ಮಾರ್ಗವನ್ನು ಜನರಿಗೆ ಬೋಧಿಸಿದ ಮಹಾನ್ ವ್ಯಕ್ತಿಯಾಗಿದ್ದು, ತಮ್ಮನ್ನು ಹಿಂಸೆಗೊಳಪಡಿಸಿದವರಿಗೂ ಕ್ಷಮೆ ತೋರಿಸಿದ ಉದಾಹರಣೆಯಾಗಿದ್ದಾರೆ ಎಂದು ರೇವರಂಡ್ ದಿಲೀಪ
ಮೈಸೂರು : ಭೂವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ ಬಂಧನ ವಾರಂಟ್ ಜಾರಿಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ಒಂದನೇ ಅಪರ ಸಿವಿಲ್ ಜ
ಉಡುಪಿ: ಉಡುಪಿ ಜಿಲ್ಲೆಯ ರೌಡಿ ಶೀಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಗಡಿಪಾರು ಮಾಡಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಾಂಗ ದಂಡಾಧಿಕಾರಿಯಾಗಿರುವ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಎ.2ರಂದು ಆದೇಶ ಹೊರಡಿಸಿದ್ದಾರೆ. ಕಾಪು ಪೊಲೀ
ಕನಕಗಿರಿ : ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಉಸ್ತುವಾರಿ ಅಧಿಕಾರಿ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಮಾತನಾಡಿ, 2026ರ ಅಂ
ಅಫಜಲಪುರ: ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರುಗಿತು. ಎ. 1ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ವೇ. ಗುರುಪಾದಯ್ಯ ಮ
ಬೆಂಗಳೂರು : ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭಾರ
ಮಾತುಕತೆಗೆ ಮುಂದಾಗದಿದ್ದರೆ ಇರಾನ್ ಅನ್ನು ಶಿಲಾಯುಗದ ಕಾಲಕ್ಕೆ ತಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಎಚ್ಚರಿಕೆ ನೀಡಿದ್ದರು. ಇದಾಗಿ ಕೆಲವೇ ಕ್ಷಣಗಳ ನಂತರ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್
ಸಿರುಗುಪ್ಪ : ಕರ್ನಾಟಕ ಸರ್ಕಾರದ 2025-26ನೇ ಸಾಲಿನ ಲೋಕೋಪಯೋಗಿ ಇಲಾಖೆಯ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ (ಸಿಎಂಐಡಿಪಿ) ಅಡಿಯಲ್ಲಿ ಮಂಜೂರಾದ 125.78 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ.ಎಂ. ನಾಗರಾಜ ಅವರು ಅ
ಕೊಟ್ಟೂರು (ವಿಜಯನಗರ) :ತಾಲೂಕಿನ ಹರಾಳು ಗ್ರಾಮದಲ್ಲಿ ಅಧಿದೇವತೆ ಶ್ರೀ ಕರಿಯಮ್ಮ ದೇವಿಯ ಕಳಸಾರೋಹಣ ಹಾಗೂ ನೂತನ ಕರಿಗಲ್ಲು ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿಭಾವದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮವು ಶ್ರೀ ಉಜ್ಜಯಿನಿ ಸದ
ʼಗೌರವ ಡಾಕ್ಟರೇಟ್ʼಗೆ ಭಾಜನರಾಗಿರುವ ಪಿ.ಜಿ.ಆರ್.ಸಿಂಧ್ಯ ಅವರಿಗೆ ಅಭಿನಂದನಾ ಸಮಾರಂಭ
ಮಂಗಳೂರು: ಎಕ್ಸ್ಫರ್ಟ್ ಕಾಲೇಜು ಮಂಗಳೂರು, ಕಲ್ಚರಲ್ ಹೈವೇ ಮಂಗಳೂರು ಹಾಗೂ ಕೆಎನ್ಎನ್ಡಿ ಅಸೋಸಿಯೇಟ್ಸ್ ಪ್ರೈ.ಲಿ. ಮಂಗಳೂರು ಖಾಸಗಿ ಕಂಪೆನಿಗಳ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಸರ್ವಿಸ್ ಪ್ರಾಜೆಕ್ಟ್ ಇಂಜಿನಿಯರ್, ಪ್
ವಿಜಯನಗರ : ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಬರುವ ಗರ್ಭಿಣಿ ಮಹಿಳೆಯರು ಹಾಗೂ ಬಾಣಂತಿಯರ ಪಾಲಕರಿಗೆ ಅನುಕೂಲವಾಗುವ ಉದ್ದೇಶದಿಂದ ಉಚಿತ ವಸತಿ ನಿಲಯ (ಡಾರ್ಮಿಟರಿ)ಯನ್ನು ಹಸ್ತಾಂತ
ಮಂಗಳೂರು, ಎ.3: ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಎಚ್ಪಿಸಿಎಲ್) ವತಿಯಿಂದ ಸುಮಾರು 25ಲಕ್ಷ ರೂ. ಮೌಲ್ಯದ ಅಲ್ಟ್ರಾಸೌಂಡ್ ಉಪಕರಣವನ್ನು ಕೊಡುಗೆಯಾಗಿ ನೀಡಲಾಯಿತು. ಗುರುವಾರ
ರಿಷಭ್ ಪಂತ್ ವಿರುದ್ಧ ಸಿಟ್ಟು ಪ್ರದರ್ಶಿಸಿದ್ದ ಎಲ್ಎಸ್ಜಿ ಮುಖ್ಯಸ್ಥ; ವಿಡಿಯೊ ವೈರಲ್
ಬೆಂಗಳೂರು : ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕ ವ್ಯವಸ್ಥೆ ಕೈಬಿಟ್ಟು ಗ್ರೇಡ್ ವ್ಯವಸ್ಥೆಯನ್ನು ಜಾರಿ ಮಾಡುವ ತೀರ್ಮಾನವನ್ನು ಮರು ಪರಿಶೀಲಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರ
ಉಡುಪಿ, ಎ.3: ಉಡುಪಿ ಎಸ್ಡಿಎಂ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕ್ರೀಡಾ ವಿಭಾಗವು ಆಂತರಿಕ ಗುಣಮಟ್ಟ ಕ್ಷಮತೆ ಘಟಕದ ಸಹಯೋಗದಲ್ಲಿ ರಾಷ್ಟ್ರೀಯ ಮಟ್ಟದ ಮುಂದುವರೆದ ವೈದ್ಯಕೀಯ ಶಿಕ್ಷಣ(ಸಿ.ಎಂ.ಇ) ಕಾರ್ಯಕ್ರ
ಉಡುಪಿ, ಎ.3: ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನವನ್ನು ಏ.6ರಂದು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು. ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್
ಉಡುಪಿ, ಎ.3: ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದ ಹೆಸರಿನಲ್ಲಿ ಅಡುಗೆ ಅನಿಲ ಮತ್ತು,ಅಟೋ ಗ್ಯಾಸ್ ದರ ಹೆಚ್ಚಳ ಮಾಡಿ ಖಾಸಗಿ ಅನಿಲ ಕಂಪನಿಗಳು ರಿಕ್ಷಾ ಚಾಲಕರನ್ನು ಹಾಗೂ ಸಾರ್ವಜನಿಕರನ್ನು ಲೂಟಿ ಮಾಡುತ್ತಿ ರುವುದನ್ನು ಸಿಐಟಿ
ಕೋಟ, ಎ.3: ಮಣೂರು ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಗೀತಾನಂದ ವೇದಿಕೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಉದ್ಘಾಟಿಸಿದರು. ಈ ಸಂದರ್ಭ
ಉಡುಪಿ, ಎ.3: ನಗರದ ಕವಿ ಮುದ್ದಣ ಮಾರ್ಗ ಪ್ರಾರಂಭ ಪಡೆಯುವ ತ್ರಿವೇಣಿ ವೃತ್ತದ ಬಳಿ, ನಿರುಪಯುಕ್ತ ಎರಡು ಕಬ್ಬಿಣದ ಸಿಗ್ನಲ್ ಕಂಬಗಳಿದ್ದು, ಇದು ಅಪಾಯವನ್ನು ಆಹ್ವಾನಿಸುವ ಸ್ಥಿತಿಯಲ್ಲಿದೆ. ಹದಿನೈದು ವರ್ಷಗಳ ಹಿಂದೆ ಅಳವಡಿಸಿರುವ ಈ
ಉಡುಪಿ, ಎ.3: ನಗರದಲ್ಲಿ ಸುಡು ಬಿಸಿಲಿನ ತಾಪಮಾನವು ಹೆಚ್ಚಿದ್ದು, ಸಾರ್ವಜನಿಕರ ದೇಹ ದಾಹ ತಣಿಸಲು ಉಡುಪಿ ಜಿಲ್ಲಾ ನಾಗರೀಕ ಸಮಿತಿಯು, ಜೋಸ್ ಆಲುಕ್ಕಾಸ್ ಆಭರಣಮಳಿಗೆಯ ಸಹಕಾರದಿಂದ, ನಗರದ ಮಾರುಥಿ ವೀಥಿಕಾದಲ್ಲಿ ವ್ಯವಸ್ಥೆಗೊಳಿಸಿರ
ಶಹಾಬಾದ್ : ತಾಲೂಕಿನ ಹೊನಗುಂಟಾ ಗ್ರಾಮದ ಗ್ರಾಮಲೇಖಪಾಲಕ ಗಣಮಂತರಾವ ಪಾಟೀಲ ಅವರು ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಕರ್ತವ್ಯ ನಿರ್ವಹಿಸುತ್ತಿದ್ದು, ತಮಗೆ ಬೇಕಾದಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ಅವರನ್
ಉಡುಪಿ, ಎ.3: ಯಕ್ಷಗಾನ ಜ್ಞಾನ ಭಂಡಾರವಿದ್ದಂತೆ. ಇಂದಿನ ಆಧುನಿಕ ಸಮಾಜಕ್ಕೆ ಸಂಸ್ಕಾರ ಮಾರ್ಗವನ್ನು ಯಕ್ಷಗಾನದ ಮೂಲಕ ನೀಡಬಹುದು. ಮಹಿಳೆಯೊಬ್ಬಳು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನಂತೆ ಯಕ್ಷಗಾನ ಕಲಿತ ಮಹಿಳೆ ತನ್ನ ಕುಟು
ಶಹಾಬಾದ್ : ತಾಲೂಕಿನ ಗೋಳಾ(ಕೆ) ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ ಅತ್ಯಂತ ಕಳಪೆ ಮಟ್ಟದಲ್ಲಿ ನಡೆಯುತ್ತಿದ್ದು, ತಕ್ಷಣವೇ ಕಾಮಗಾರಿ ಸ್ಥಗಿತಗೊಳಿಸಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಒತ್ತು ನೀಡಬೇಕೆಂದು ಕರವ
ಉಡುಪಿ, ಎ.3: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿ ರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಬಹುಮಾನಕ್ಕಾಗಿ ಲೇಖಕರು, ಪ್ರಕಾಶಕರು, ಸಾಹಿತ್ಯ
ಉಡುಪಿ, ಎ.3: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಈಗಾಗಲೇ ಅರ್ಜ
ಉಡುಪಿ: ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ಫ್ರೈಡೆ) ಉಡುಪಿ ಜಿಲ್ಲೆಯಾದ್ಯಂತ ಇಂದು ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಜಿಲ್ಲೆಯ ಎಲ್ಲಾ ಚರ್ಚುಗಳಲ್ಲೂ ಇಂದು ಬೆಳಗ್ಗಿನಿಂ
ಕಲಬುರಗಿ : ಯೇಸು ಕ್ರಿಸ್ತನ ತ್ಯಾಗವನ್ನು ಸ್ಮರಿಸುವ ಶುಭ ಶುಕ್ರವಾರ ಅಂಗವಾಗಿ ನಗರದ ಹಿಂದುಸ್ತಾನ್ ಚರ್ಚ್ ಆವರಣದಲ್ಲಿ ಖ್ಯಾತ ಉದ್ಯಮಿಗಳಾದ ಉಷಾ ಲಾಹೋಟಿ ಹಾಗೂ ಶ್ರೀಕಾಂತ ಲಾಹೋಟಿ ಅವರ ವತಿಯಿಂದ ಭಕ್ತರು ಹಾಗೂ ಸಾರ್ವಜನಿಕರಿಗ
ಹುಲಸೂರ್ : ವಿಶ್ವದ ಮೊದಲ ಮಹಿಳಾ ತತ್ವಜ್ಞಾನಿ ಹಾಗೂ ಮೊದಲ ಕವಯತ್ರಿಯಾಗಿ ಪ್ರಸಿದ್ಧರಾದ ಅಕ್ಕಮಹಾದೇವಿ ಅವರ ಆದರ್ಶಗಳು ಬದುಕಿಗೆ ದಾರಿ ದೀಪವಾಗಿವೆ ಎಂದು ತಜ್ಞ ವೈದ್ಯೆ ಡಾ. ವಚನ ಶ್ರುತಿ ಪುರಾಣಿಕಮಠ ಹೇಳಿದರು. ತಾಲೂಕಿನ ಗೋರಟಾ
ಬೆಂಗಳೂರು: ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಕರ್ನಾಟಕ ಸರಕಾರವು 2026ನೇ ಸಾಲಿನ ಡಾ.ಬಾಬು ಜಗಜೀವನ್ ರಾಮ್ ಪ್ರಶಸ್ತಿಯನ್ನು ಘೋಷಿಸಿದೆ. ಸಮಾಜದ
ಚಾರಣ ಸಂಸ್ಥೆಗಳ ಜೊತೆಗೆ ಕೆಲಸ ಮಾಡುವ ಶೆರ್ಪಾಗಳು ಪ್ರವಾಸಿಗರ ಊಟಕ್ಕೆ ಅಡುಗೆ ಸೋಡಾವನ್ನು ಬೆರೆಸುವ ಮೂಲಕ ಎತ್ತರದ ಸ್ಥಳಕ್ಕೆ ಹೋದಾಗ ಆಗುವ ವಾಕರಿಕೆ ಅಥವಾ ತಲೆನೋವಿನಂತಹ ಜಠರಕರುಳಿನ ರೋಗ ಲಕ್ಷಣಗಳು ಬರುವಂತೆ ಮಾಡಿ ವಿಮಾ ವಂ
ಕ್ರಾಂತಿಕಾರಿ ಬದಲಾವಣೆ ತರಲಿರುವ ಹೊಸ ತಂತ್ರಜ್ಞಾನ
ಚಿತ್ತಾಪುರ : ಬಸವ ಜಯಂತಿ ನಿಮಿತ್ತ ಎ.4ರಂದು ಪಟ್ಟಣದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ 10ಕ್ಕೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ನಾಗರಾಜ ಭಂಕಲ
ಚಿತ್ತಾಪುರ : ಜಂಗಮ ಸಮಾಜದ ವಿದ್ಯಾರ್ಥಿಗಳಿಗೆ ಪೂಜೆ, ಪಾಠ, ಮಂತ್ರೋಪದೇಶ ಸೇರಿದಂತೆ 45 ದಿನಗಳ ವೈದಿಕ ಸಂಸ್ಕಾರ ಶಿಬಿರವನ್ನು ಎ.10ರಿಂದ ಆಯೋಜಿಸಲಾಗಿದ್ದು, ಇದನ್ನು ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ ಎಂದು ಜಂಗಮ ಸಮಾಜ
ಅಫಜಲಪುರ: 2027ರ ಜನಗಣತಿಸಂಪೂರ್ಣ ಡಿಜಿಟಲ್ ಆಧಾರಿತ ಪ್ರಕ್ರಿಯೆಯಾಗಿದ್ದು, ದೋಷರಹಿತ ಹಾಗೂ ಪಾರದರ್ಶಕ ಮಾಹಿತಿ ಸಂಗ್ರಹಣೆಗೆ ಗಣತಿದಾರರಿಗೆ ಮೂರು ಹಂತಗಳಲ್ಲಿ ತರಬೇತಿ ನೀಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಫಕ್ರೂದ್ದಿ

27 C