ಈ ಬಾರಿಯ ಪದ್ಮ ಪ್ರಶಸ್ತಿಗಳ ಪಟ್ಟಿ ಮೇಲೆ ಕಣ್ಣಾಡಿಸಿದರೆ ನರೇಂದ್ರ ಮೋದಿ ಮತ್ತು ಆಮಿತ್ ಶಾ ಅವರ ರಾಜಕೀಯ ಲೆಕ್ಕಾಚಾರ ನಿಚ್ಚಳವಾಗುತ್ತದೆ. 2026ನೇ ಸಾಲಿನ ಪದ್ಮ ಪ್ರಶಸ್ತಿಯಲ್ಲಿ ಚುನಾವಣಾ ರಾಜಕೀಯ ಢಾಳಾಗಿ ಗೋಚರಿಸುತ್ತದೆ. ಒಟ್ಟ
ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಶನಿವಾರ ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ವರದಿಗಳ ನಡುವೆ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಮತ್ತು ತಿಳಿದಿಲ್ಲ ಎಂದು ಶರದ್ ಪವಾರ್ ಸ್ಪಷ್ಟ
ಲ್ಯಾಂಡ್ಲಾರ್ಡ್ ಸಿನೆಮಾದ ನಾಯಕ ರಾಚಯ್ಯ ಸಂವಿಧಾನದ ಸ್ವರೂಪವಾಗಿಯೂ, ಆತ ಬಳಸುವ ಕೊಡಲಿಯು ಸಂವಿಧಾನ ಜಾರಿ ಮಾಡುವ ಕಾನೂನಿನ ರೂಪಕವಾಗಿ ಕಲ್ಪಿಸಿಕೊಂಡರೆ, ಕತೆಯ ಗಾಂಭೀರ್ಯತೆ ನಮಗೆ ಅರ್ಥವಾಗುತ್ತಾ ಹೋಗುತ್ತದೆ. ಸಿನೆಮಾದಲ್
ಯುಜಿಸಿ ತಾರತಮ್ಯ ತಡೆಗಟ್ಟುವ ನೀತಿಗೆ ಸಾಮಾನ್ಯ ವರ್ಗದವರಿಂದ ವ್ಯಕ್ತವಾಗುತ್ತಿರುವ ಇಷ್ಟೊಂದು ವಿರೋಧ, ಕೇವಲ ಒಂದು ನಿಯಮಾವಳಿಯ ದೋಷಗಳ ಕುರಿತು ಮಾತ್ರವಲ್ಲ; ಅದು ಭಾರತೀಯ ಸಮಾಜದಲ್ಲಿ ಸಮಾನತೆ ಎಂಬ ಕಲ್ಪನೆಗೆ ಎದುರಾಗುತ್ತಿರ
ಹೊಸದಿಲ್ಲಿ: ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಜೆಫ್ರಿ ಎಪ್ಸ್ಟೀನ್ ಕಡತಗಳಲ್ಲಿ ಭಾರತೀಯ ಸಚಿವರ ಹೆಸರುಗಳಿವೆಯೇ ಎಂಬ ಬಗ್ಗೆ ಮೋದಿ ಸರಕಾರ ಸ್ಪಷ್ಟನೆಯನ್ನು ನೀಡಬೇಕು ಎಂದು ಬಿಜೆಪಿ ನಾಯಕ, ಮಾಜಿ ಸಂಸದ ಸುಬ್ರಮಣಿಯನ್
ಕುಂಬಳೆಯಿಂದ ಜಾಥಾ ಪ್ರಾರಂಭ; ಫೆ.1ರಂದು ಸಿಎಂ ಪಿಣರಾಯಿ ವಿಜಯನ್ ಚಾಲನೆ
ನ್ಯಾ. ಅತುಲ್ ಶ್ರೀಧರನ್ ಪ್ರಕರಣದಲ್ಲಿ ಕೊಲಿಜಿಯಂ ಲಿಖಿತವಾಗಿಯೇ ಭಾರತ ಸರಕಾರವು ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಹಸ್ತಕ್ಷೇಪ ಮಾಡಿರುವುದನ್ನು ದಾಖಲಿಸಿದೆ. ಸರಕಾರವೊಂದು ತನ್ನ ಸಾಂವಿಧಾನಿಕ ಹೊಣೆಗಾರಿಕೆಯ ಹದ್ದುಮೀರಿ ಹೀ
ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ 2023–24 ಹಾಗೂ 2024–25ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ನಿವೃತ್ತ ಸರ್ಕಾರಿ ನೌಕರರು ಹಾಗೂ ಸಾಧಕರಿಗೆ ಅಭಿನಂದನಾ ಸಮಾರಂಭವು ಫೆಬ್ರವರಿ 1ರಂದು (ರವಿವಾರ) ಬೆ
ಡೆಹ್ರಾಡೂನ್: ಕಟ್ಟುನಿಟ್ಟಿನ ದಂಡನಾ ಕ್ರಮಗಳನ್ನು ಒಳಗೊಂಡ ಉತ್ತರಾಖಂಡ ಸಮಾನ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ.
ಹೊಸದಿಲ್ಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ಕಗ್ಗಂಟಾದ ಸಮಸ್ಯೆಗಳು ಇತ್ಯರ್ಥಗೊಂಡಿದ್ದು, ಒಪ್ಪಂದ ಅಂತಿಮ ಹಂತ ತಲುಪಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್
ಭಾರತ ಕ್ರಿಕೆಟ್ ತಂಡ ಗಂಭೀರ ಪ್ರಕ್ಷುಬ್ಧ ಸ್ಥಿತಿಯನ್ನು ಎದುರಿಸುತ್ತಿರುವ ನಡುವೆಯೇ, ಮುಖ್ಯ ಕೋಚ್ ಗೌತಮ್ ಗಂಭೀರ್ ಮೇಲೆ ಭಾರಿ ಒತ್ತಡ ನಿರ್ಮಾಣವಾಗಿದೆ. ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲೇ 0–2 ಅಂತರದಲ್ಲಿ ಟೆಸ
ಮೆಲ್ಬೋರ್ನ್: ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಶುಕ್ರವಾರ ಹಿರಿಯ ಆಟಗಾರ ನೊವಾಕ್ ಜೊಕೊವಿಕ್ ಎದುರಾಳಿ ಜನ್ನಿಕ್ ಸಿನ್ನರ್ ವಿರುದ್ಧ ರೋಚಕ ಜಯ ಸಾಧಿಸಿ ಫೈನಲ್ಗೆ ರಹದಾರಿ ಪಡೆದರು. ಐದು ಸೆಟ್ಗಳ
ಮುಂಬೈ : ಜ. ಅಜಿತ್ ಪವಾರ್ ಅವರ ಪತ್ನಿಯಾದ ಸುನೇತ್ರಾ ಪವಾರ್ ಅವರು ಇಂದು (ಶನಿವಾರ) ಸಂಜೆ 5 ಗಂಟೆಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎನ್ಸಿಪಿ ಮೂಲಗಳು ತಿಳಿಸಿವೆ. ಫೆಬ್ರವರಿ 7
ಬೆಂಗಳೂರು : ಪ್ರತಿಭಾವಂತ ಕಾರ್ಮಿಕರಿಗೆ ಸೂಕ್ತ ವೇತನ ನೀಡಬೇಕಾದ ಅಗತ್ಯವಿದೆ. ಇಂತಹವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದ
ಬೆಂಗಳೂರು : ರಾಜ್ಯದಲ್ಲಿ ದಲಿತ ಶಾಸಕ, ಸಚಿವರುಗಳನ್ನು ಗುರಿಯಾಗಿಸಿಕೊಂಡು ವಿರೋಧ ಪಕ್ಷದವರು ಅವರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ ಆರೋಪ ಮಾಡಿದ್ದಾರೆ. ಶುಕ
ಹಣ್ಣು, ಸೊಪ್ಪು, ತರಕಾರಿ ಪ್ರದರ್ಶಿಸಿ ಕೃಷಿ ಸಂಸ್ಕೃತಿ ಉಳಿಸಲು ಆಗ್ರಹ
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಮಾಜಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಶುಕ್ರವಾರ ಜೆಎಂಎಫ್ಸಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರಾಗಿದೆ
ಮೈಸೂರು : ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹುತಾತ್ಮ ದಿನದ ಅಂಗವಾಗಿ ದೇಶವನ್ನು ಸರ್ವಜನಾಂಗದ ತೋಟವನ್ನಾಗಿಸಿ ಸಹಬಾಳ್ವೆ, ಸಮಾನತೆ, ಸೌಹಾರ್ದ ನಿರ್ಮಾಣದ ಆಶಯದಲ್ಲಿ ಶುಕ್ರವಾರ ಮೈಸೂರು ನಗರದಲ್ಲಿ ಸೌಹಾರ್ದ ನಡಿಗೆ ಜಾಥಾ ನಡೆಯಿತು.
ಮೈಸೂರು : ಮೈಸೂರು ನಗರದಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳು ಸಿಕ್ಕಿಲ್ಲ. ಎನ್ಸಿಬಿ ಅಧಿಕಾರಿಗಳ ಮೈಸೂರಿನಲ್ಲಿ ದಾಳಿ ಫಾಲೋಅಫ್ ಕೇಸ್ ಅಷ್ಟೇ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರ
ಬೆಂಗಳೂರು : ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಯಾದಗಿರಿ ಜಿಲ್ಲೆ ಮತ್ತು ತಾಲೂಕು, ಕಡೇಚೂರು ಮತ್ತು ದದ್ದಲ್, ಶೆಟ್ಟಿಹಳ್ಳಿ ಮತ್ತು ರಾಚನಹಳ್ಳಿ ಗ್ರಾಮಗಳಲ್ಲಿ ಕೈಗಾರಿಕಾ ಪ್ರದೇಶ, ಹೈದರಾಬಾದ್-ಬೆಂಗಳೂರು ಕೈಗಾ
ಬೆಂಗಳೂರು : ಬಳ್ಳಾರಿ ಗಲಾಟೆ ವಿಚಾರ ವಿಧಾನಸಭೆಯಲ್ಲಿ ಮತ್ತೆ ಸದ್ದು ಮಾಡಿದ್ದು, ಕಾಂಗ್ರೆಸ್ ಸದಸ್ಯ ಬಿ.ನಾಗೇಂದ್ರ ಹಾಗೂ ಜನಾರ್ದನ ರೆಡ್ಡಿ ಮಧ್ಯೆ ಸವಾಲು ಪ್ರತಿಸವಾಲು ಕಂಡುಬಂತು. ಶುಕ್ರವಾರ ರಾಜ್ಯಪಾಲರ ಭಾಷಣ ಮೇಲಿನ ವಂದನಾ ನ
ಕಾಸರಗೋಡು: ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು, ಕಟ್ಟೆಚ್ಚರದ ಕಣ್ಗಾವಲು ಇರಿಸಲಾಗಿದೆ. ಶುಕ್ರವಾರ ಸಂಜೆ ಇಮೇಲ್ ಸಂದೇಶವೊಂದು ತಲುಪಿದ್ದು, ಕೂಡಲೇ ಪೊಲೀಸ್ ಇಲಾಖೆ ಪೂರ್ಣ ಕಟ್ಟೆಚ್ಚರ ವಹಿಸಿದೆ. ಮಾ
ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಬರೆದಿರುವ ‘ನನ್ನ ಸತ್ಯಾನ್ವೇಷಣೆ’ ಕೃತಿ ಕೇವಲ ಆತ್ಮಚರಿತ್ರೆ ಮಾತ್ರವಲ್ಲ, ಅದು ಒಬ್ಬ ವ್ಯಕ್ತಿಯ ಜೀವನ ಕಥೆಗೆ ಮಾತ್ರ ಸೀಮಿತವಾಗುವುದಿಲ್ಲ, ನನ್ನ ಪ್ರಕಾರ ಅದು ಒಂದು ದೇಶದ ನೈ
ಕನಕಗಿರಿ : ಕೈಯಲ್ಲಿ ತಲವಾರ ಹಿಡಿದುಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನೊಬ್ಬನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲ್ಲೂಕಿನ ವಡಕಿ ಗ್ರಾಮದ ಆನಂದ ಹನುಮಂ
ಕನಕಗಿರಿ : ಪಟ್ಟಣದ ನವಲಿ ರಸ್ತೆಯಲ್ಲಿರುವ ಎಸ್ಬಿಐ ಸೇವಾ ಕೇಂದ್ರ ಹಾಗೂ ಹಿರೇಖೇಡ ರಸ್ತೆಯಲ್ಲಿರುವ ಬೇಕರಿಗೆ ಶುಕ್ರವಾರ ತಡರಾತ್ರಿ ಕಳ್ಳರು ಸೆಟ್ರಸ್ ಮುರಿದು ಕಳ್ಳತನ ನಡೆಸಿದ ಘಟನೆ ನಡೆದಿದೆ. ಬೋಲೆರೋ ಪಿಕ್ಅಪ್ ಗೂಡ್ಸ್ ವಾ
ಬೆಂಗಳೂರು : ವಿದೇಶಿಯರಿಗೆ ವೀಸಾ ವಿಸ್ತರಣೆ ಅಥವಾ ನಿರಾಕರಣೆಗೆ ಕೇಂದ್ರ ಸರ್ಕಾರ ವಿವರಣೆ ನೀಡಬೇಕಿಲ್ಲ. ಅದು ಕೇಂದ್ರ ಸರ್ಕಾರದ ಸಾರ್ವಭೌಮ ಹಕ್ಕಾಗಿದೆ ಎಂದು ಹೈಕೋರ್ಟ್ ಹೇಳಿದೆ. ಮಾದಕ ವಸ್ತುಗಳ ಮಾರಾಟ, ನಕಲಿ ಮತ್ತು ಅವಧಿ ಮೀರ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್
ಮುಂಬೈ: ಅಮೆರಿಕ ಪ್ರಾಧಿಕಾರಗಳು ಸ್ಥಗಿತಗೊಂಡಿದ್ದ ತಮ್ಮ ವಿರುದ್ಧ ಅಮೆರಿಕ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್ಚೇಂಜ್ ಕಮಿಷನ್ ಹೊರಿಸಿದ್ದ ವಂಚನೆ ಪ್ರಕರಣವನ್ನು ಮುಂದುವರಿಸಲು ಪಟ್ಟು ಹಿಡಿದಿರುವುದರಿಂದ, ಗೌತಮ್ ಅದಾನಿ ವಾಲ್
ಕಲಬುರಗಿ: ರೈತರ ಪ್ರತಿ ಕ್ವಿಂಟಾಲ್ ತೊಗರಿಗೆ 12 ಸಾವಿರ ರೂ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಕೇಂದ್ರ ಸರಕಾರಕ್ಕೆ ರಾಜ್ಯದಿಂದ ನಿಯೋಗ ಹೋಗಬೇಕು ಎಂದು ರಾಜ್ಯ ಸರ್ಕಾರವನ್ನು ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲ
ರಾಯಚೂರು : ರಾಯಚೂರು ತಾಲೂಕಿನ ಮಾಸದೊಡ್ಡಿ ಗ್ರಾಮದಲ್ಲಿ ದನದ ಶೆಡ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡು, ಒಂದು ಹಸು ಸಾವನ್ನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆ
ಬೆಂಗಳೂರು : ರಾಜ್ಯಕ್ಕೆ 15ನೆ ಹಣಕಾಸು ಆಯೋಗದ ಅವಧಿಯಲ್ಲಿ ಸುಮಾರು 1.25 ಲಕ್ಷ ಕೋಟಿ ರೂ.ಗಳಷ್ಟು ಬೃಹತ್ ಪ್ರಮಾಣದ ಸಂಪನ್ಮೂಲ ರಾಜ್ಯಕ್ಕೆ ಸಿಗದೆ ವಂಚನೆಯಾಗಿದೆ ಎಂದು ರಾಜ್ಯಪಾಲರ ಭಾಷಣದಲ್ಲಿ ಹೇಳಿಸಿದ್ದಾರೆ. ಈ ನಷ್ಟಕ್ಕೆ ಕೇಂದ್ರ
ಶಹಾಪುರ: ಗ್ರಾಮದ ಸ್ವಚ್ಛತೆ, ನೈರ್ಮಲ್ಯ, ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ಜನರಿಗೆ ತೊಂದರೆಯಾಗದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲ
ಬೀದರ್, ಜ.30: ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಕ್ರಮವಹಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹೇಳಿದ್ದಾರೆ. ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಶ
ಬೀದರ್ : ವಿಬಿ ಜಿ ರಾಮ್ ಜಿ ಮಸೂದೆಯನ್ನು ಹಿಂಪಡೆದು, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾನೂನು (ಮನರೇಗಾ)ಯನ್ನು ಪುನರ್ಸ್ಥಾಪಿಸಬೇಕು ಎಂದು ಆಗ್ರಹಿಸಿ ಮನರೇಗಾ ಉಳಿಸಿ ಆಂದೋಲನದ ವತಿಯಿಂದ ಶುಕ್ರವಾರ ನಗರದಲ
ಬೆಂಗಳೂರು : ‘ಯಾವುದೇ ವೇದಿಕೆಯಲ್ಲಿ ನಿಮ್ಮೊಂದಿಗೆ ಮುಖಾಮುಖಿ ಚರ್ಚೆ ಮಾಡಲು ನಮ್ಮ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ವ್ಯವಸ್ಥಾಪಕ ನಿರ್ದೇಶಕರೇ ಸಾಕು. ತಾವು ಬಂದು ವಾಸ್ತವಾಂಶಗಳನ್ನು ನೇರವಾಗಿ ಅವರೊಂದಿಗೆ ಚ
ಕೊಪ್ಪಳ, ಜ.30: ಲಾರಿ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾದ ಪರಿಣಾಮ 15ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ಸಂಭವಿಸಿದೆ. ಕೊಪ್ಪಳ ತ
ಯಾದಗಿರಿ : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಅಭಿಯಾನ ಹಾಗೂ ರೈತ ಜಾಗೃತಿ ಯಾತ್ರೆ ಹಮ್ಮಿಕೊಳ್
ರಾಯಚೂರು : ಪರಿಶಿಷ್ಟ ಪಂಗಡದ ಜನರ ಸಂವಿಧಾನಿಕ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಫೆ.2ರಿಂದ 6ರವರೆಗೆ ಜಿಲ್ಲೆಯ ಮೀಸಲು ಕ್ಷೇತ್ರಗಳಲ್ಲಿ ಗೆದ್ದಿರುವ ಪರಿಶಿಷ್ಟ ಪಂಗಡದ ಶಾಸಕರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಉತ್
ರಾಯಚೂರು :ರಾಯಚೂರು ಜಿಲ್ಲಾ ಉತ್ಸವ–2026ರ ಹಿನ್ನೆಲೆಯಲ್ಲಿ ಜಿಲ್ಲೆಯ ನಿರುದ್ಯೋಗ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಹಾಗೂ ಡಿಡಿಯು–ಜಿಕೆವೈ ಯೋಜನೆಯಡಿ ಜಿಲ್ಲಾ ಮಟ್ಟದ ಒಂದು
ರಾಯಚೂರು: ಸರಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ತರಕಾರಿ, ಬಾಳೆಹಣ್ಣು ಹಾಗೂ ಮೊಟ್ಟೆಗಳ ಸರಬರಾಜನ್ನು ಸ್ವ-ಸಹಾಯ ಗುಂಪುಗಳಿಗೆ ನೀಡಲು ಜಿಲ್ಲಾ ಪಂಚಾಯತ್ ಮುಂದಾಗಿರುವ ನಿರ್ಧಾರವನ್ನು ಖಂಡಿಸಿ, ಕರ್ನಾಟಕ ರಾಜ್ಯ ಅಕ್
Photo Credit : PTI ತಿರುವನಂತಪುರ, ಜ.30: ಮುಂದಿನ ತಿಂಗಳು ನಡೆಯಲಿರುವ ಟಿ–20 ವಿಶ್ವಕಪ್ ಟೂರ್ನಿಗೆ ಮುನ್ನ ಭಾರತ ಹಾಗೂ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡಗಳು ಶನಿವಾರ ಕೊನೆಯ ಟಿ–20 ಪಂದ್ಯವನ್ನು ಆಡಲಿವೆ. ನಾಲ್ಕನೇ ಪಂದ್ಯದಲ್ಲಿ ಭಾರತ ತಂಡವ
ರಾಯಚೂರು :ರಾಯಚೂರು ಜಿಲ್ಲೆಯಲ್ಲಿ 2026ರ ಫೆಬ್ರ.5, 6 ಮತ್ತು 7 ರಂದು ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ನಡೆಯುವ ಜ್ಯೋತಿ ರಥಯಾತ್ರೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಜ್ಯೋ
ಹೊಸದಿಲ್ಲಿ, ಜ. 30: 2020ರ ಈಶಾನ್ಯ ದಿಲ್ಲಿ ಗಲಭೆ ಪ್ರಕರಣದ ಆರೋಪಿಯಾಗಿರುವ ಖಾಲಿದ್ ಸೈಫಿಗೆ ದಿಲ್ಲಿ ನ್ಯಾಯಾಲಯ 13 ದಿನಗಳ ಮಧ್ಯಂತರ ಜಾಮೀನು ನೀಡಿದೆ. ಸಾಮಾಜಿಕ ಮಾಧ್ಯಮಗಳಿಂದ ದೂರವಿರುವುದು ಸೇರಿದಂತೆ ಹಲವು ಷರತ್ತುಗಳನ್ನು ನ್ಯಾಯ
ಪಶ್ಚಿಮ ಬಂಗಾಳದಲ್ಲಿ ಕಾಣಿಸಿಕೊಂಡಿರುವ ನಿಫಾ ವೈರಸ್ ಸೋಂಕು ಚೀನಾ ಹಾಗೂ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕಳವಳ ಹೆಚ್ಚಿಸಿದ್ದು, ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ ಕಾರ್ಯಾಚರಣೆಗಳನ್ನು ಬಿಗಿಗೊಳಿಸಲು ಪ್ರೇರೇಪ
ಹವಾಮಾನ ಬದಲಾವಣೆಗೆ ಸಂಬಂಧಿಸಿದ ಪರಿಣಾಮಗಳನ್ನು ಜಾನುವಾರುಗಳೂ ಎದುರಿಸುತ್ತಿವೆ. ಉದಾಹರಣೆಗೆ, ಹೆಚ್ಚಿನ ರೋಗ ಪ್ರಮಾಣ, ಮರಣ ಮತ್ತು ಶಾಖದ ಒತ್ತಡವು ಭಾರತದಾದ್ಯಂತ ಜಾನುವಾರು ಸಾಕಣೆದಾರರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೊ
ವಾಷಿಂಗ್ಟನ್, ಜ.30: ವೆನೆಝುವೆಲಾ ತೈಲ ಉದ್ಯಮದ ಮೇಲಿನ ಪ್ರಮುಖ ನಿರ್ಬಂಧವನ್ನು ಅಮೆರಿಕಾದ ಡೊನಾಲ್ಡ್ ಟ್ರಂಪ್ ಆಡಳಿತ ಸಡಿಲಿಸಿದ್ದು ಅಮೆರಿಕನ್ ಸಂಸ್ಥೆಗಳು ವೆನೆಝುವೆಲಾದ ಕಚ್ಛಾ ತೈಲವನ್ನು ಖರೀದಿಸಲು, ಮಾರಾಟ ಮಾಡಲು ಮತ್ತು ಸಂ
ಲಕ್ನೋ, ಜ. 30: ನಿರ್ದಿಷ್ಟ ಆದೇಶಗಳನ್ನು ಜಾರಿಗೊಳಿಸುವಂತೆ ನ್ಯಾಯಾಧೀಶರ ಮೇಲೆ, ನಿರ್ದಿಷ್ಟವಾಗಿ ಮುಖ್ಯ ನ್ಯಾಯಾಂಗ ದಂಡಾಧಿಕಾರಿ (ಸಿಜೆಎಂ) ಮೇಲೆ ಉತ್ತರಪ್ರದೇಶ ಪೊಲೀಸರು ನಿರಂತರ ಒತ್ತಡ ಹೇರುತ್ತಿದ್ದಾರೆ ಎಂದು ಅಲಹಾಬಾದ್ ಉಚ್
ಟೆಹ್ರಾನ್, ಜ.30: ಸಂಭಾವ್ಯ ಅಮೆರಿಕನ್ ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಇರಾನ್ ತನ್ನ ಸಶಸ್ತ್ರ ಪಡೆಗಳಾದ್ಯಂತ ಸರಿಸುಮಾರು 1000 ಹೊಸ ಕಾರ್ಯತಂತ್ರದ ಡ್ರೋನ್ಗಳನ್ನು ನಿಯೋಜಿಸಿದೆ. ಮಿಲಿಟರಿ ರಹಸ್ಯಗಳನ್ನು ಕಾಪಾಡುವ ಸಲುವಾಗಿ ಡ್
ಗುವಾಹಟಿ: ಬಾಂಗ್ಲಾದೇಶದ ನುಸುಳುಕೋರರನ್ನು ಒಬ್ಬೊಬ್ಬರಂತೆ ಗುರುತಿಸಲು ಸತತ ಮೂರನೇ ಅವಧಿಗೆ ಬಿಜೆಪಿಗೆ ಮತ ನೀಡಿ ಎಂದು ಚುನಾವಣಾ ರಾಜ್ಯವಾದ ಅಸ್ಸಾಂನ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. 2014ರಿಂದ ಹಾ
ಕಲಬುರಗಿ : ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಲಬುರಗಿ ಆಶ್ರಯದಲ್ಲಿ ನಗರದ ಕನ್ನಡ ಭವನ ಸುವರ್ಣ ಸಭಾ ಭವನದಲ್ಲಿ ಫೆ.1 ರಂದು ಬೆಳಿಗ್ಗೆ 10.30 ಗಂಟೆಗೆ ಸಂಕ್ರಮಣ ಕಲಾ ಸಂವಾದ ಏರ್ಪಡಿಸ
ವಾಶಿಂಗ್ಟನ್, ಜ.30: ಮುಂಬರುವ ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಟಿ-20 ವಿಶ್ವಕಪ್ಗಾಗಿ ಅಮೆರಿಕ ಕ್ರಿಕೆಟ್ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಮೊನಂಕ್ ಪಟೇಲ್ ಅಮೆರಿಕ ತಂಡವನ್ನು ನಾಯಕನಾಗಿ ಮ
ಚಿತ್ತಾಪುರ : ಪಟ್ಟಣದ ಹೊರವಲಯದ ಕಲಬುರಗಿ–ಚಿತ್ತಾಪುರ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್ನ ಸ್ಟೇರಿಂಗ್ ಲಾಕ್ ಆಗಿದ್ದರಿಂದ ಬಸ್ ಚಾಲಕ ತಕ್ಷಣವೇ ರಸ್ತೆ ಪಕ್ಕಕ್ಕೆ ಬಸ್ ನಿಲ್ಲಿಸಿದ ಪರಿಣಾಮ, ಬಸ್ಸಿನಲ್ಲಿದ್ದ ಮಹಿಳೆಯೊಬ್ಬ
ಮೊಹಾಲಿ, ಜ.30: ಆರಂಭಿಕ ಆಟಗಾರರಾದ ಕೆ.ಎಲ್.ರಾಹುಲ್ (59 ರನ್, 87 ಎಸೆತ, 9 ಬೌಂಡರಿ)ಹಾಗೂ ಮಯಾಂಕ್ ಅಗರ್ವಾಲ್(46 ರನ್, 64 ಎಸೆತ, 6 ಬೌಂಡರಿ)ಮೊದಲ ವಿಕೆಟ್ಗೆ 102 ರನ್ ಜೊತೆಯಾಟ ನಡೆಸಿದ ಹೊರತಾಗಿಯೂ ಕರ್ನಾಟಕ ಕ್ರಿಕೆಟ್ ತಂಡವು ಆತಿಥೇಯ ಪಂಜಾಬ್ ತ
ಕೇಪ್ಟೌನ್, ಜ.30: ಸೆಂಚೂರಿಯನ್ನಲ್ಲಿ ನಡೆದ ವೆಸ್ಟ್ಇಂಡೀಸ್ ವಿರುದ್ಧದ ಟಿ-20 ಪಂದ್ಯದಲ್ಲಿ ಮಿಂಚಿನ ಶತಕ ಗಳಿಸಿದ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ತನ್ನ ದೇಶದ ಸಾರ್ವಕಾಲಿಕ ಟಿ-20 ರನ್ ದಾಖಲೆಯನ್ನು ಮುರಿದ
ಮೆಲ್ಬರ್ನ್, ಜ.30: ಫ್ರೆಂಚ್ ಜೋಡಿ ಕ್ರಿಸ್ಟಿನಾ ಮ್ಲಾಡೆನೋವಿಕ್ ಹಾಗೂ ಮ್ಯಾನುಯೆಲ್ ಗಿನಾರ್ಡ್ರನ್ನು ಮಣಿಸಿದ ಆಸ್ಟ್ರೇಲಿಯದ ಒಲಿವಿಯಾ ಗಾಡೆಕಿ ಹಾಗೂ ಜಾನ್ ಪೀರ್ಸ್ 37 ವರ್ಷಗಳ ನಂತರ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲ
ಮಂಗಳೂರು: ಭಾರತದ ತೈಲ ಮತ್ತು ಅನಿಲ ವಲಯವನ್ನು ಪ್ರತಿನಿಧಿಸುವ ಉನ್ನತ ಕೈಗಾರಿಕಾ ಸಂಸ್ಥೆಯಾಗಿರುವ ಭಾರತೀಯ ಪೆಟ್ರೋಲಿಯಂ ಉದ್ಯಮದ ಒಕ್ಕೂಟದ ಸಿಪಿಎಸ್ ಇ ' ಎ 'ವಿಭಾಗದ ಮತ್ತು ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ ಅಂಗಸಂಸ್ಥೆ ಯಾದ
ಮೆಲ್ಬರ್ನ್, ಜ.30: ಐದು ಸೆಟ್ಗಳ ಸೆಮಿ ಫೈನಲ್ ಪಂದ್ಯದಲ್ಲಿ ಅಲೆಕ್ಸಾಂಡರ್ ಝ್ವೆರೆವ್ರನ್ನು ಮಣಿಸಿದ ಕಾರ್ಲೊಸ್ ಅಲ್ಕರಾಝ್ ಇದೇ ಮೊದಲ ಬಾರಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಫೈನಲ್ಗೆ ಲಗ್ಗೆ ಇಟ್ಟಿದ್ದಾರೆ. ಈ ಮೂ
ಕಾಪು, ಜ.30: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆ ಸಮೀಪದ ಮನೆಗೆ ಜ.29ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸಹಿತ ಸೊತ್ತುಗಳನ್ನು ಕಳವು ಮಾಡಿರುವ ಬ
ಉಡುಪಿ, ಜ.30: ಅಧಿಕಭಾರ ಹಾಗೂ ಸ್ಪೀಡ್ ಗವರ್ನರ್ ಅಳವಡಿಸಿಕೆ ಸಂಬಂಧಿಸಿ ಮರಳು, ಕಲ್ಲು, ಮಣ್ಣು ಸಾಗಾಟದ ವಾಹನಗಳ ತಪಾಸಣೆ ಕಾರ್ಯ ಜಿಲ್ಲೆಯಾದ್ಯಂತ ಮುಂದುವರೆದಿದೆ. ಉಡುಪಿ ಜಿಲ್ಲೆಯಲ್ಲಿ ಅಧಿಕಭಾರದ ವಾಹನ ಚಲಾವಣೆ, ಜಿಲ್ಲಾಡಳಿತದ ಆದ
ಬ್ರಹ್ಮಾವರ, ಜ.30: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯ ಹೆಸರಿನಲ್ಲಿ ಬದಲಾ ವಣೆ ಮಾಡುವುದರ ಮೂಲಕ ಮಹಾತ್ಮಾ ಗಾಂಧಿಯವರ ಹೆಸರನ್ನು ನಿಧಾನವಾಗಿ ಅಳಿಸಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಂಸದ ಜಯಪ್ರ
ನಿಟ್ಟೆ, ಜ.30: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯ ದಲ್ಲಿ ‘ಸಸ್ಟೇನಬಿಲಿಟಿ ಮತ್ತು ಇಂಟೆಲಿಜೆಂಟ್ ಸಿಸ್ಟಮ್ಸ್ನಲ್ಲಿ ಎಐ (ಕೃತಕ ಬುದ್ಧಿಮತ್ತೆ)’ ಎಂಬ ವಿಷಯದ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ಕಾಲ
ಉಡುಪಿ, ಜ.30: ನಾಡಿನ ಹಿರಿಯ ಕವಿ ಪತ್ರಕರ್ತ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತ ವಾದ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಈ ವರ್ಷ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸ ಲಾಗಿದೆ. ರಾಷ್ಟ್ರಕವಿ ಗೋವಿ
ಉಡುಪಿ, ಜ.30: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿವಿಧ ಯೋಜನೆಗಳು ಹಾಗೂ ಬಡವರ ಕಲ್ಯಾಣ ಯೋಜನೆಗೆ ಸಂಬಂಧ ಪಟ್ಟಂತೆ ಸಾಲ ನೀಡಲು ಅಧಿಕಾರಿಗಳು ಅನಗತ್ಯ ವಿಳಂಬದ ಮೂಲಕ ಸತಾಯಿಸುವುದಲ್ಲದೇ, ಕಿರಿಕಿರಿಯ
ಕಲಬುರಗಿ : ಹಗಲು ವೇಳೆಯಲ್ಲಿ ಕಬ್ಬು ಕಟಾವು ಕೆಲಸ ಮಾಡಿಕೊಂಡು, ರಾತ್ರಿ ಸಮಯದಲ್ಲಿ ಮನೆಗಳ್ಳತನ ನಡೆಸುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ನಗರ ಪೊಲೀಸರು ವಶಕ್ಕೆ ಪಡೆದು, 67 ಗ್ರಾಂ ಬಂಗಾರದ ಆಭರಣಗಳು, 1.02 ಲಕ್ಷ ರೂ. ನಗದು ಹಣ ಹಾ
ಕಲಬುರಗಿ : ಕಮಲಾಪುರ ತಾಲೂಕಿನ ಅಂಬಲಗಾ ಗ್ರಾಮ ಪಂಚಾಯತ್ಗೆ ಕಳೆದ ಆರು ತಿಂಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ನೇಮಕವಾಗದೆ, ರೈತರು ಹಾಗೂ ಗ್ರಾಮಸ್ಥರು ಶುದ್ಧ ಕುಡಿಯುವ ನೀರು, ಶೌಚಾಲಯ, ಚರಂಡಿ ನಿರ್ಮಾಣ, ದಾಖಲೆ ಸೇರ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೂ ಬರುವುದಿಲ್ಲ, ಆ ಪಕ್ಷದ ನಾಯಕರ ಹೊಟ್ಟೆಯೂ ತುಂಬುವುದಿಲ್ಲ ಎಂದು ಬಿಜೆಪಿ ಉಚ್ಚಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಎಂದು ವಾಗ್
ಮಂಗಳೂರು, ಜ.30: ಕರಾವಳಿ ಉತ್ಸವದ ಅಂಗವಾಗಿ ನಗರದ ಕದ್ರಿ ಪಾಕ್ ಮುಖ್ಯ ರಸ್ತೆಯಲ್ಲಿ ಮೂರು ದಿನಗಳ ಕಾಲ ನಡೆಯುವ ಆಹಾರ ಮೇಳಕ್ಕೆ ಶುಕ್ರವಾರ ಖ್ಯಾತ ಚೆಫ್ ಶ್ರೀಯಾ ಶೆಟ್ಟಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕರಾವಳಿ ಕರ್ನಾಟಕದ
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನದ ಎರಡು ದಿನಗಳ ಬಳಿಕ, ಅವರ ಪತ್ನಿ ಹಾಗೂ ಎನ್ಸಿಪಿ ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂ
ಲಕ್ನೋ,ಜ.30: ಬಹುಚರ್ಚಿತ ಅಯೋಧ್ಯೆಯ ಭದರಸಾ ಪ್ರಕರಣದಲ್ಲಿ ಎಸ್ಪಿ ನಾಯಕ ಮೊಯಿದ್ ಖಾನ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದ್ದು, ಡಿಎನ್ಎ ಪರೀಕ್ಷೆಯ ಆಧಾರದಲ್ಲಿ ಅವರ ಮನೆಗೆಲಸದಾಳು ರಾಜು ಖಾನ್ನನ್ನು ದೋಷಿಯೆಂದು ಘೋಷಿಸ
ಬಾರಾಮತಿ: ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಸಾವನ್ನಪ್ಪಿದ ಬಾರಾಮತಿ ವಿಮಾನ ಅಪಘಾತದ ತನಿಖೆಯನ್ನು ಮಹಾರಾಷ್ಟ್ರ ಅಪರಾಧ ತನಿಖಾ ಇಲಾಖೆ (ಸಿಐಡಿ) ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರ
ಮಾಸ್ಕೋ, ಜ.30: ರಶ್ಯ ಮತ್ತು ಉಕ್ರೇನ್ ಪರಸ್ಪರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿವೆ ಎಂಬ ವರದಿಯ ನಡುವೆ, ಶಾಂತಿ ಮಾತುಕತೆಗೆ ಮಾಸ್ಕೋಗೆ ಬರುವಂತೆ ಉಕ್ರೇನ್ ಅಧ್ಯಕ್ಷರಿಗೆ ಆಮಂತ್ರಣ ಕಳುಹಿಸಿರುವುದಾಗಿ ರ
ಮೂಡುಬಿದಿರೆ : ಫೆಬ್ರವರಿ 9ರವರೆಗೆ ನಡೆಯಲಿರುವ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನಾ ನೇಮಕಾತಿ ರ್ಯಾಲಿಯು ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಶುಕ್ರವಾರ ಶುಭಾರಂಭಗೊಂಡಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್
ಜಿನೆವಾ, ಜ.30: ಭಾರತದಲ್ಲಿ ಮಾರಣಾಂತಿಕ ನಿಫಾ ವೈರಸ್ನ ಎರಡು ಪ್ರಕರಣಗಳು ವರದಿಯಾದ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವ ಆರೋಗ್ಯ ಸಂಸ್ಥೆ, ಇದು ದೇಶದ ಹೊರಗೆ ಹರಡುವ ಅಪಾಯ ಕಡಿಮೆ ಎಂದು ಹೇಳಿದ್ದು ಈ ಸಮಯದಲ್ಲಿ ಯಾವುದೇ ಪ್ರಯಾಣ ಅಥವ
ಹೊಸದಿಲ್ಲಿ, ಜ. 30: ಪೈಲಟ್ಗಳ ವಾರದ ವಿಶ್ರಾಂತಿ ಮತ್ತು ರಜೆಗಳಿಗೆ ಸಂಬಂಧಿಸಿದ ನೂತನ ನಿಯಮಾವಳಿಗಳ ಜಾರಿಯಲ್ಲಿ ವಿಮಾನಯಾನ ಸಂಸ್ಥೆಗಳಿಗೆ ಯಾಕೆ ಅನಿರ್ದಿಷ್ಟ ವಿನಾಯಿತಿ ನೀಡಲಾಗಿದೆ ಎಂದು ದಿಲ್ಲಿ ಹೈಕೋರ್ಟ್ ಶುಕ್ರವಾರ ನಾಗರಿ
ಹೊಸದಿಲ್ಲಿ, ಜ. 30: ಭಾರತವು ಚಿಲಿ, ಕೆನಡ ಮತ್ತು ಅಮೆರಿಕ ದೇಶಗಳೊಂದಿಗೆ ವ್ಯಾಪಾರ ಒಪ್ಪಂದ ಮಾತುಕತೆಗಳನ್ನು ನಡೆಸುತ್ತಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಹೇಳಿದ್ದಾರೆ. ಚಿಲಿ ಜೊತೆಗಿನ ಮಾತುಕತೆ ಮುಂದು
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರ ಅಥವಾ ಪರೋಕ್ಷವಾದ ಜಾಹೀರಾತ
ಹೊಸದಿಲ್ಲಿ, ಜ. 30: ಕೇಂದ್ರದ ಬಿಜೆಪಿ ನೇತೃತ್ವದ ಸರಕಾರವು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ)ಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ. ಗ
ರೆನೀ ಗುಡ್ ಮತ್ತು ಅಲೆಕ್ಸ್ ಪ್ರೆಟ್ಟಿ ಅವರ ಹತ್ಯೆಗಳು ಸೇರಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ದಮನಕ್ಕೆ ಪ್ರತಿಕ್ರಿಯೆಯಾಗಿ ಇಂದು (ಜನವರಿ 30) “no school, no work and no shopping” ಎಂಬ ಘೋಷಣೆಯೊಂದಿಗೆ ಸಾರ್ವತ್ರಿಕ ಮುಷ್ಕರಕ
ಬೆಂಗಳೂರು : ರಾಜ್ಯದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಯಂತ್ರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ವಂದನಾ ನಿರ
ಯಾದಗಿರಿ : ಎಟಿಎಂಗೆ ಹಣ ತುಂಬಿಸಲು ತೆರಳುತ್ತಿದ್ದ ವಾಹನದಿಂದ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ಯಾದಗಿರಿ ತಾಲೂಕಿನ ಮುಂಡರಗಿ ಸಮೀಪದ ರಾಷ್ಟ್ರೀಯ ಹೆದ್ದಾರಿ
ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿಯ ನಂತರ ಕಾನ್ಫಿಡೆಂಟ್ ಗ್ರೂಪ್ ಮಾಲಕ ಸಿ.ಜೆ. ರಾಯ್ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಿರುವ ತಮ್ಮ ಕಚೇರಿಯಲ್ಲಿ ತಮಗೆ ತಾವೇ ಗುಂಡು ಹೊಡೆದುಕೊಂ
‘ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ, ಸಮಾನ ಹಂಚಿಕೆ-ಸದೃಢ ಒಕ್ಕೂಟ’
ಭಟ್ಕಳ: ನಾಗಯಕ್ಷೆ ಸಭಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಬೆಂಗಳೂರು ಹಾಗೂ ಭಟ್ಕಳ ತಾಲೂಕು ಘಟಕದ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಂಗಾಧರ ನಾ
ಉಡುಪಿ, ಜ.30: ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ತೆಂಕಬೆಟ್ಟು ನಿವಾಸಿ ಸಂದೀಪ ಎ (37) ಎಂಬವರು ಡಿ.20ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಾಸುಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ
ವಿತರಣಾ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲು ಕರೆ
ಕೋಲಾರ : ಓದಿನ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ. ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು. ರಾಕ್ ವ್ಯಾಲಿ ಇಂಟರ್ ನ್ಯಾಷನಲ್ ಶಾ
ಮಂಗಳೂರು: ಮೀಫ್ ವತಿಯಿಂದ ವಿಶೇಷವಾಗಿ ಸರಕಾರಿ ಪ.ಪೂ. ಕಾಲೇಜು ವಿದ್ಯಾರ್ಥಿಗಳಿಗೆ ಮಾರ್ಚ್ 21ರಿಂದ 45 ದಿನಗಳ ಕಾಲ ಉಚಿತ ನೀಟ್ ಮತ್ತು ಸಿಇಟಿ ತರಬೇತಿಯನ್ನು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. 225 ಉಚಿತ ಸೀಟುಗಳು ಮೀಫ್ಗೆ ದೊರೆತಿದ್ದ

23 C