ಕಳೆದ ತಿಂಗಳು ಯುಎಸ್ ಸುಪ್ರೀಂ ಕೋರ್ಟ್ ಅಂತರರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ (IEEPA) ಸುಂಕಗಳನ್ನು ರದ್ದುಗೊಳಿಸುವುದರೊಂದಿಗೆ, ಟ್ರಂಪ್ ಆಡಳಿತವು ಐದು ತಿಂಗಳ ಕಾಲ ಸೆಕ್ಷನ್ 122 ರ ಅಡಿಯಲ್ಲಿ 10% ಜಾಗತಿಕ ಸುಂಕಗಳನ್ನು ವ
ಬೆಳಗಾವಿ : ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ ಭಾರೀ ಆಲಿಕಲ್ಲು ಮಳೆಯ ರಭಸಕ್ಕೆ 39 ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಸಂಕೇಶ್ವರದ ಕುರಿಗಾಹಿ ಶಂಕರ ಕರಜಗಿ ಅವರಿಗೆ ಸೇರಿದ ಕುರಿಗಳನ್
ಮಂಗಳೂರು; ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ (Indian wolf) - ಗೀತಾ ಒಟ್ಟು ಏಳು ಮರಿಗಳಿಗೆ (ನಾಲ್ಕು ಗಂಡು ಮತ್ತು ಮೂರು ಹೆಣ್ಣು) ಜನ್ಮ ನೀಡಿತು. 3 ವರ್ಷಗಳಿಂದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳಗಳನ್ನು ಇರಿಸಲಾ
ಕೋಲ್ಕತಾ, ಮಾ. 18: ಪಶ್ಚಿಮ ಬಂಗಾಳದ ಉಪ ಪೊಲೀಸ್ ಮಹಾ ನಿರೀಕ್ಷಕ (ಡಿಐಜಿ) ದರ್ಜೆಯ ಐವರು ಉನ್ನತ ಐಪಿಎಸ್ ಅಧಿಕಾರಿಗಳು ಮತ್ತು 11 ಜಿಲ್ಲಾಧಿಕಾರಿಗಳನ್ನು ಚುನಾವಣಾ ಆಯೋಗವು ಬುಧವಾರ ವರ್ಗಾವಣೆಗೊಳಿಸಿದೆ. ವಿಧಾನಸಭಾ ಚುನಾವಣೆಯ ವೇಳೆ,
ಪುತ್ತೂರು, ಮಾ.18:ಕಸಬಾ ಗ್ರಾಮದ ಕರ್ಕುಂಜ ನಿವಾಸಿ ರಾಕೇಶ್ ನಾಯ್ಕ ಕೆ.ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಪ್ರದಾನವಾಗಿದೆ. ಸೋಶಿಯೋ-ಇಕೊನೋಮಿಕ್ ಎಂಪವರ್ಮೆಂಟ್ ಆಫ್ ಶೆಡ್ಯೂಲ್ಡ್ ಟ್ರೈಬ್ಸ್: ಎ ಕಂಪಾರೇಟಿವ್ ಸ್
ಗಾಂಧಿನಗರ, ಮಾ. 18: ಗುಜರಾತ್ ವಿಧಾನ ಸಭೆ ಸಂಕೀರ್ಣ ಬುಧವಾರ ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸ್ವೀಕರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ವಿಧಾನ ಸಭೆ ಸಂಕೀರ್ಣದ ಆವರಣದಲ್ಲಿ ಕೂಲಂಕಷ ತನಿಖೆ ನಡೆಸಿದ ಬಳಿಕ ಅದು ಹು
ಜಿ.ಟಿ.ದೇವೇಗೌಡ G.T. Deve Gowda ಮೈಸೂರು : ಜೆಡಿಎಸ್ ಪಕ್ಷ ಕಟ್ಟಿದ್ದು ನಾನು, ನಾನು ಜೆಡಿಎಸ್ ನಲ್ಲೇ ಇದ್ದೇನೆ. ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಚಾಮು
ಭೋಪಾಲ, ಮಾ. 18: ವ್ಯಕ್ತಿಯೋರ್ವ ಭ್ರೂಣ ಇರಿಸಿ ತನ್ನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ ಘಟನೆ ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಲ್ಲಿ ನಡೆದಿದೆ. ಈ ಆಘಾತಕಾರಿ ಕೃತ್ಯ ನ್ಯಾಯಾಧೀಶರ ಅನುಕಂಪೆ ಪಡೆಯುವ ಉದ್ದೇಶವನ್ನು ಹೊ
ಕುಂದಾಪುರ, ಮಾ.18: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೃಷಿ ಅಧಿಕಾರಿಗಳ ಕೊರತೆಯಿಂದ ರೈತರಿಗೆ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಬಹಳಷ್ಟು ಅನಾನುಕೂಲವಾಗುತ್ತಿರುವ ಬಗ್ಗೆ ಬೆಂಗಳೂರಿನ ಅಧಿವ
ಶ್ರೀನಗರ, ಮಾ. 18: 200ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಇರಾನ್ನ ಅಸ್ತಾರಾ ಗಡಿ ಸಮೀಪ ಸಿಲುಕಿಕೊಂಡಿದ್ದಾರೆ. ಇವರಲ್ಲಿ ಹೆಚ್ಚಿನವರು ಜಮ್ಮು ಹಾಗೂ ಕಾಶ್ಮೀರದ ವಿದ್ಯಾರ್ಥಿಗಳು ಎಂದು ವರದಿಯಾಗಿದೆ. ಅಧಿಕಾರಿಗಳ ದುರ್ಬಲ ಸಮನ್ವಯ
ಉಡುಪಿ, ಮಾ.18: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಎಲ್ಪಿಜಿ ಗ್ಯಾಸ್ ಬೆಲೆ ಏರಿಕೆಯಾಗುತ್ತಿರುವುದನ್ನೇ ನೆಪವಾಗಿಟ್ಟುಕೊಂಡು ಸೈಬರ್ ಅಪರಾಧಿಗಳು ಆನ್ಲೈನ್ ವಂಚನೆ ಎಸಗುತ್ತಿರುವುದು ವರದಿಯಾಗುತ್ತಿದೆ ಎಂದು ಉಡುಪಿ ಜಿಲ್
ಹೊಸದಿಲ್ಲಿ,ಮಾ.18: ಭಾರತವು ರಶ್ಯಾದಿಂದ ಆಮದುಗಳನ್ನು ದ್ವಿಗುಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಚೀನಾಕ್ಕೆ ತೆರಳುತ್ತಿದ್ದ ರಶ್ಯಾದ ತೈಲ ಟ್ಯಾಂಕರ್ ‘ಅಕ್ವಾ ಟೈಟನ್’ ದಕ್ಷಿಣ ಚೀನಾ ಸಮುದ್ರದಲ್ಲಿ ಯೂ-ಟರ್ನ್ ಮಾಡಿದ್ದು,ಈಗ ಭಾ
ನೊಯ್ಡಾ (ಉ.ಪ್ರ),ಮಾ.18: ‘ಡಿಜಿಟಲ್ ಬಂಧನ’ಗಳ ಕುರಿತು ಎಚ್ಚರಿಕೆಗಳ ಹೊರತಾಗಿಯೂ ಜನರು ಈ ವಂಚನೆಗೆ ಬಲಿಯಾಗುತ್ತಲೇ ಇದ್ದಾರೆ. ಇಂತಹ ಇತ್ತೀಚಿನ ಘಟನೆಯೊಂದರಲ್ಲಿ ಟ್ರಾಯ್ ಅಧಿಕಾರಿಗಳ ಸೋಗಿನಲ್ಲಿ ಗ್ರೇಟರ್ ನೊಯ್ಡಾದ ನಿವಾಸಿಯಾಗಿರ
ಬೆಂಗಳೂರು : ಸರಕಾರದಿಂದ ಮಂಜೂರಾಗಿರುವ ಜಮೀನುಗಳಿಗೆ ಸರಕಾರದಿಂದಲೇ ಪೋಡಿ ಮಾಡಿಸುವ ಅಭಿಯಾನ ಕೈಗೊಂಡಿದ್ದೇವೆ. 5.70 ಲಕ್ಷ ಪೋಡಿ ಅರ್ಜಿಗಳು ಬಂದಿದ್ದು, ವಿವಿಧ ಹಂತದಲ್ಲಿ ಪರಿಶೀಲನೆಯಲ್ಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ
ಕೊಪ್ಪಳ: ತಾಲೂಕಿನ ಮುನಿರಾಬಾದ ಸಮೀಪದ ಬಸಾಪುರ ಹಾಗೂ ಬಂಡಿ ಹರ್ಲಾಪುರ ಗ್ರಾಮಗಳ ನಡುವಿನ 13ನೇ ಮೈಲಿಯ ವ್ಯಾಪ್ತಿಯ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಒಡೆದ ಸ್ಥಳಕ್ಕೆ ಬುಧವಾರ ಕೊಪ್ಪಳ ಲೋಕಸಭಾ ಕ್ಷೇತ್ರದ ನಿಕಟಪೂರ್ವ ಬಿಜೆಪಿ
59 ರಾಜ್ಯಸಭಾ ಸದಸ್ಯರಿಗೆ ಬೀಳ್ಕೊಡುಗೆ
ʼಉಪಚುನಾವಣೆʼ ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ
ಉಡುಪಿ ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಸಭೆ
ಬೆಂಗಳೂರು : ಧರ್ಮಸ್ಥಳದಲ್ಲಿ ಮೂರು ದಶಕಗಳ ಅವಧಿಯಲ್ಲಿ ಸಂಭವಿಸಿವೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇ
ಉಡುಪಿ: 2025-26ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳು ಇಂದು ಉಡುಪಿ ಜಿಲ್ಲೆಯ ಒಟ್ಟು 51 ಕೇಂದ್ರಗಳಲ್ಲಿ ಪ್ರಾರಂಭಗೊಂಡಿದ್ದು, ಮೊದಲ ದಿನ ನಡೆದ ಪ್ರಥಮ ಭಾಷಾ ಪರೀಕ್ಷೆ ಯಾವುದೇ ಗೊಂದಲ, ಅಕ್ರಮ, ಅಹಿತಕರ ಘಟನೆಗಳಿಲ್ಲದೇ ಸುಲಲಿತವಾಗಿ ನಡೆ
ಮಂಗಳೂರು, ಮಾ.18: ಮಂಗಳೂರು ಮಹಾನಗರ ಪಾಲಿಕೆ ದುರಾಡಳಿತದಿಂದ ಕೂಡಿದ್ದು, ಭ್ರಷ್ಟಾಚಾರ ಮಿತಿ ಮೀರಿದ್ದು, ಜನವಿರೋಧಿ ನೀತಿ ಜಾರಿಯಲ್ಲಿದೆ. ಆಡಳಿತ ಸಂಪೂರ್ಣ ವೈಫಲ್ಯ ಅನುಭವಿಸಿದ್ದು , ಮಂಗಳೂರು ಮಹಾನಗರಪಾಲಿಕೆಯ ದುರಾಡಳಿತ ಕೊನೆಯ
ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದ ಅಲ್ಲಲ್ಲಿ ಬುಧವಾರ ಸಂಜೆ ವೇಳೆ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದ್ದು, ಗುಡುಗು, ಮಿಂಚು ಸಹಿತ ಸುರಿದ ಭಾರೀ ಮಳೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರ ಸಂತಸಕ್ಕೆ ಕಾರಣವಾಯಿತು. ಜಿಲ್ಲೆ
ಮಂಗಳೂರು: ನಗರದ ಕುದ್ರೋಳಿ ಕಂಡತ್ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯ
ಬೆಂಗಳೂರು : ರೆಸ್ಟೋರೆಂಟ್ ಮತ್ತು ಹೋಟೆಲ್ಗಳಿಗೆ ಒಂದು ವಾರದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆ ಕಾರ್ಯ ಸುಗಮವಾಗಲಿದೆ, ಅಲ್ಲಿಯವರೆಗೆ ಸಹಕಾರ ನೀಡಬೇಕು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಬುಧವಾರ
ವಿಧೇಯಕದಲ್ಲೇನಿದೆ ?
ಅಫಜಲಪುರ: ತಾಲೂಕಿನ ದೇವಲ ಗಾಣಗಾಪುರ ಗ್ರಾಮದಲ್ಲಿ ದಿವಂಗತ ಅಣ್ಣಾರಾವ ಹರಿದಾಸ ಅವರ ಸ್ಮರಣಾರ್ಥವಾಗಿ ಹರಿದಾಸ ಹಾರ್ಟ್ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ರಸ್
ಅಫಜಲಪುರ: ಪಟ್ಟಣದ ನಿಶಾಂತ ಹಿರಿಯ ಪ್ರಾಥಮಿಕ ಶಾಲೆಯ 19ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೋಲಿ ಸಮಾಜದ ಮಾಜಿ ಅಧ್ಯಕ್ಷರಾದ ಶಂಕರ ಮ್ಯಾಕೇರಿ ಅವರು ಮಾತನಾಡಿ, “ಒಂದು ಶಾಲ
ಬೆಂಗಳೂರು : ಕೋಗಿಲು ಬಡಾವಣೆಯಲ್ಲಿ ಮನೆಗಳನ್ನು ಕಳೆದುಕೊಂಡಿದ್ದ ಸಂತ್ರಸ್ತರ ಪೈಕಿ ಅರ್ಹ 12 ಕುಟುಂಬಗಳಿಗೆ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಹಕ್ಕುಪತ
ಕಲಬುರಗಿ: ಕಾಳಗಿ ತಾಲ್ಲೂಕಿನ ಟೆಂಗಳಿ ಗ್ರಾಮದ ಐತಿಹಾಸಿಕ ಮಹಾದ್ವಾರ (ಅಗಸಿ) ಅವನತಿ ಹಂತದಲ್ಲಿರುವ ಹಿನ್ನೆಲೆ, ಅದನ್ನು ಶೀಘ್ರ ರಿಪೇರಿ ಮಾಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಸಪಾ ಗೌರವ ಕಾರ್ಯದ
ಸಾಂದರ್ಭಿಕ ಚಿತ್ರ | Photo Credit : freepik ಕಂಪ್ಯೂಟರ್ಗಳು, ಸ್ಮಾರ್ಟ್ಫೋನ್ಗಳು ಅಥವಾ ಟ್ಯಾಬ್ಲೆಟ್ಗಳನ್ನು ದೀರ್ಘಕಾಲ ಬಳಸುವವರಲ್ಲಿ ಕಣ್ಣಿನ ಸಮಸ್ಯೆಗಳು ಕಂಡುಬರುತ್ತವೆ. ಇಂದಿನ ಡಿಜಿಟಲ್ ಕೇಂದ್ರಿತ ಜಗತ್ತಿನಲ್ಲಿ ನಮ್ಮ ಕಣ್ಣುಗ
ಬೆಂಗಳೂರು : ಕಲಬುರಗಿ ಜಿಲ್ಲೆಯಾದ್ಯಂತ ವಸತಿರಹಿತ ಕುಟುಂಬಗಳಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ, ಮನೆಗಳನ್ನು ಪೂರ್ಣಗೊಳಿಸಲು ತೀರ್ಮಾನಿಸಿದ್ದೇವೆ. ಮುಂಬರುವ ಜೂನ್ನಲ್ಲಿ ಸೇಡಂನಲ್ಲಿ ಕಾರ್ಯಕ್ರಮ ಮಾಡಿ, ಆದಷ್
AI ಸಾಧನಗಳನ್ನು ಸಹಾಯ ಮಾಡಲು ಮತ್ತು ತೊಡಗಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದ್ದರೂ, ನಿರ್ದಿಷ್ಟ ಬಳಕೆದಾರರ ಭ್ರಮಾದೀನ ಚಿಂತನೆಗಳನ್ನು ಅವರು ಬಲಪಡಿಸುವ ಸಾಧ್ಯತೆಯಿದೆ ಎಂದು ಅಧ್ಯಯನ ಹೇಳಿದೆ. AI ಚಾಟ್ ಬೋಟ್ಗಳು ನಮ್ಮ ನಿತ್ಯಜ
ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಪ್ರಾರಂಭಿಸಿದ ಯುದ್ಧವು ಈಗ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ನಡುವೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ The Financial Times ನೀಡಿದ ಸಂದರ್ಶನದಲ್ಲಿ ನೇಟೊ (NATO) ಮಿತ್ರ ರಾಷ್ಟ್ರಗಳು ಹಾರ್ಮುಜ್
ಬೆಂಗಳೂರು : ಬೆಂಗಳೂರಿಗೆ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು, ಮಧ್ಯಪ್ರದೇಶ ಮೂಲದ ಗನ್ ಡೀಲರ್ವೊಬ್ಬನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಮಧ್ಯ
► ಗಾಝಾ ಹಿಂಸಾಚಾರ, ಇರಾನ್ ಮೇಲಿನ ದಾಳಿಗಳ ವಿರುದ್ಧ ದಿಟ್ಟ ನಿಲುವು► ಟ್ರಂಪ್ ಟೀಕೆಗೆ ಕಿಮ್ಮತ್ತು ನೀಡದ ಯುರೋಪಿನ ಒಂಟಿ ಧ್ವನಿ
ಸಿನಿಮಾದಲ್ಲಿ ಹಾಡು ನೋಡಿದಾಗ ಅಸಭ್ಯವೇನು ಇಲ್ಲವೆನ್ನುವುದು ತಿಳಿದು ಬರುತ್ತದೆ ಎಂದು ತಮ್ಮ ಹಾಡನ್ನು ಸಮರ್ಥಿಸಿಕೊಂಡಿದ್ದಾರೆ ಪ್ರೇಮ್. ಬಿಡುಗಡೆಗೆ ಸಜ್ಜಾಗಿರುವ ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ ದಿ ವಿ
ಕುಂದಾಪುರ, ಮಾ.18: ಮೂಡ್ಲಕಟ್ಟೆ ತಾಂತ್ರಿಕ ಕಾಲೇಜು ಮತ್ತು ಲಯನ್ಸ್ ಕ್ಲಬ್ ಹಂಗಳೂರು ಇವರ ಸಹಭಾಗಿತ್ವದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಸಹಕಾರದೊಂದಿಗೆ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಜರಗಿತು. ರ
ಬೆಂಗಳೂರು : ಚಾಲಕನ ನಿರ್ಲಕ್ಷ್ಯದಿಂದಾಗಿ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಮೃತ ಮಹಿಳೆಯನ್ನು ಲಕ
ಉಡುಪಿ: ಪವಿತ್ರ ರಂಝಾನ್ ತಿಂಗಳಲ್ಲಿ ನಾವು ಪಾಲಿಸಿದ ಶಿಸ್ತು, ಸಂಯಮ ಮತ್ತು ಪ್ರಾರ್ಥನೆಗಳು ಕೇವಲ ಒಂದು ತಿಂಗಳಿಗೆ ಮಾತ್ರ ಸೀಮಿತವಾಗದೆ ಜೀವನದುದ್ದಕ್ಕೂ ಆ ದೈವಭಕ್ತಿಯನ್ನು ಉಳಿಸಿಕೊಳ್ಳುವಂತಾಗಲಿ ಎಂದು ಉಡುಪಿ ಜಿಲ್ಲಾ ಸಂಯ
ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟ್ ಬಳಿ ರವಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳ ಕುಟುಂಬಕ್ಕೆ ತಲಾ 5ಲಕ್ಷ ರೂ. ಹಾಗೂ ಗಾಯಗೊಂಡವರಿಗೆ
ಬೆಂಗಳೂರು : ಆಸ್ತಿ ನೋಂದಣಿ ನಂತರ ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗಬೇಕು ಎಂಬ ನಿಟ್ಟಿನಲ್ಲಿ ಆಟೋ ಮ್ಯುಟೇಶನ್ ವ್ಯವಸ್ಥೆ ಜಾರಿಗೆ ತಂದಿದ್ದು, ಪ್ರಸ್ತುತ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವ
ಮಂಗಳೂರು: ರಕ್ತದಾನ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ಅತ್ಯಂತ ಪುಣ್ಯದ ಕಾರ್ಯವಾಗಿದೆ. ವಿದ್ಯಾರ್ಥಿಗಳು ಹಾಗೂ ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಈ ಮಹತ್ವದ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿ ಕೊಳ
ಮಂಗಳೂರು: ಪ್ರಸಕ್ತ (2026ನೇ) ಸಾಲಿನ ಪವಿತ್ರ ಹಜ್ ಯಾತ್ರೆಕೈಗೊಳ್ಳುವ ಯಾತ್ರಾರ್ಥಿಗಳಿಗೆ ಕಳೆದೊಂದು ವಾರದಿಂದ ನಡೆಯುತ್ತಿದ್ದ ಆರೋಗ್ಯ ತಪಾಸಣಾ ಶಿಬಿರವು ಬುಧವಾರ ಮುಕ್ತಾಯಗೊಂಡಿತು. ಆ ಹಿನ್ನಲೆಯಲ್ಲಿ ತಪಾಸಣಾ ಶಿಬಿರದಲ್ಲಿ ಶ್
ಮಂಗಳೂರು, ಮಾ.18: ಆಳ್ವಾಸ್ ನುಡಿಸಿರಿ-ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರಿನ ಲಾಲ್ಭಾಗ್ ಕರಾವಳಿ ಉತ್ಸವ ಮೈದಾನದ ಕೀರ್ತಿಶೇಷ ಡಾ. ಎನ್. ವಿನಯ ಹೆಗ್ಡೆ ವೇದಿಕೆಯಲ್ಲಿ ಮಾ. 21ರಂದು ಸಂಜೆ 6.15ಕ್ಕೆ ಆಳ್ವಾಸ್ ಸಾಂಸ್ಕೃತಿಕ ವ
ಮಂಗಳೂರು, ಮಾ.18: ಯೆನೆಪೋಯ ಪಿಯು ಕಾಲೇಜು ಮಂಗಳೂರು ಇದರ ವತಿಯಿಂದ ಮೀಫ್ಗೆ ನೀಡಲಾದ ಉಚಿತ ಮೀಫ್ ನೀಟ್/ಸಿಇಟಿ ಕ್ರ್ಯಾಶ್ ಕೋರ್ಸ್ 200 ಸೀಟುಗಳ ಪೈಕಿ 25 ಸೀಟುಗಳು ಮಾತ್ರ ಲಭ್ಯವಿದೆ. ಪ್ರಥಮ ಪಿಯುಸಿ ಅಥವಾ ಪೂರ್ವ ಸಿದ್ದತಾ ಪರೀಕ್ಷೆಯಲ
ವಿಜಯನಗರ/ಹೊಸಪೇಟೆ: ಮುಂಬರುವ ಯುಗಾದಿ ಹಾಗೂ ರಂಜಾನ್ ಹಬ್ಬಗಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಜಯನಗರ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿ
ಲಿಂಗಸುಗೂರು: ತಾಲೂಕಿನ ರೋಡಲಬಂಡ–ಜಾವೂರ ಸಮೀಪದ ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಬಾಲಕ ಕಾಲುಜಾರಿ ಬಿದ್ದ ಘಟನೆ ಬುಧವಾರ ನಡೆದಿದೆ. ಅಗ್ನಿಶಾಮಕ ದಳದಿಂದ ಹುಡುಕಾಟ ಕಾರ್ಯ ಮುಂದುವರಿದಿದೆ. ಜಾವೂರ ಸಮೀಪದ ದಶರಥ (9) ಬೆಳಗ್ಗೆ ಬಹ
ದೇವದುರ್ಗ: ತಾಲೂಕಿನ ಅಖಂಡ ಅರಕೇರ ವ್ಯಾಪ್ತಿಯ ಹಾಳಜಾಡಲದಿನ್ನಿ ಸೀಮೆಯ ಜಮೀನೊಂದರಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ತೆಂಗಿನ ಮರ ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ. ರೈತ ಶರೀಫ್ ಸಾಬ್ ಅವರಿಗೆ ಸೇರಿದ ಜಮೀನಿನಲ್ಲಿದ್ದ ತೆ
ಮಸ್ಕಿ: ತಾಲೂಕಿನ ಹಾಲಾಪೂರ ಸರಕಾರಿ ಪ್ರೌಢಶಾಲೆಯಲ್ಲಿ ನಿರ್ಮಾಣಗೊಂಡ ಭೋಜನಾಲಯ ಮತ್ತು ಹೈಟೆಕ್ ಶೌಚಾಲಯ ಕಾಮಗಾರಿಗಳ ಬಿಲ್ ಪಾವತಿ ವಿಳಂಬದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಭೋಜನಾಲಯಕ್ಕೆ ಬೀಗ ಹಾಕಿದ ಘಟನೆ ನಡೆದಿದೆ. 2021-22ನೇ
ದೇವದುರ್ಗ: ತಾಲೂಕಿನ ಅರಕೇರಾ, ಗಬ್ಬೂರು ಹಾಗೂ ಜಾಲಹಳ್ಳಿ ಪ್ರದೇಶಗಳಲ್ಲಿ ಯುಗಾದಿ ಹಬ್ಬದ ನೆಪದಲ್ಲಿ ಕಾಡು ಪ್ರಾಣಿಗಳ ಬೇಟೆ ಹಾಗೂ ಹಿಂಸೆ ನಡೆಸಿದಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರ
ದೇವದುರ್ಗ: ತಾಲೂಕಿನ ಅರಕೇರ ವ್ಯಾಪ್ತಿಯ ಜೇರದಬಂಡಿ ಗ್ರಾಮದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದ ರೈತನೊಬ್ಬ ಬೆಳೆದಿದ್ದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಗ್ರಾಮದ ದೇವೇಂದ್ರಪ್ಪ ಅವರಿಗೆ ಸೇರಿದ 12 ಎಕರೆ ಜಮೀನಿನಲ್
ರಾವೂರ : ಸಮೀಪದ ವಾಡಿ ಪಟ್ಟಣದ ಜಾಮಿಯಾ ಮಸ್ಜಿದ್ನಲ್ಲಿ ವಾಡಿ ಟೌನ್ ಡೆವಲಪ್ಮೆಂಟ್ ವತಿಯಿಂದ ಪವಿತ್ರ ರಮಝಾನ್ ಇಫ್ತಾರ್ ಕೂಟ ಆಯೋಜಿಸಲಾಯಿತು. ವಿವಿಧ ಸಮುದಾಯಗಳ ಮುಖಂಡರು, ಗಣ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿ ಉಪವಾಸ ಮುರಿ
ಜೇವರ್ಗಿ : ಪವಿತ್ರ ರಮಝಾನ್ ಮಾಸದ ಅಂಗವಾಗಿ ಜೇವರ್ಗಿ ಪಟ್ಟಣದ ಮಕ್ಕಾ ಮಸೀದಿಯಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಅತ್ಯಂತ ಸೌಹಾರ್ದಯುತವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ವಿವಿಧ ಧರ್ಮಗಳ ಮುಖಂಡರು, ರಾಜಕೀಯ ಗಣ್ಯರು ಹಾಗೂ ತಾಲೂ
ಬೆಂಗಳೂರು : ಪ್ರಾಂಕ್ ವಿಡಿಯೋ ಸೃಷ್ಟಿಸುವ ಸಲುವಾಗಿ ಸ್ವಂತ ತಂದೆಯನ್ನೇ ಮಗಳು ಮೂಟೆಯಲ್ಲಿ ಕಟ್ಟಿ ಪಾರ್ಸೆಲ್ ಮಾಡಲು ಕೊರಿಯರ್ ಕಚೇರಿಗೆ ತಂದ ಘಟನೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ(ಮಾ.17) ಸಂ
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಮೃತಪಟ್ಟಿರುವ ಘಟನೆ ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಪ್ರದೇಶದಲ್ಲಿ ಬುಧವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗ
ಸೇಡಂ: ತಾಲೂಕಿನ ಯಡಗಾ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಬಿಬ್ಬಳಿ ಗ್ರಾಮದಲ್ಲಿ ಸಾಮೂಹಿಕ ಶೌಚಾಲಯ ಕಾಮಗಾರಿ ಪೂರ್ಣಗೊಳ್ಳದೆ ಅರ್ಧಕ್ಕೆ ನಿಲ್ಲಿಸಿದ್ದಾರೆ. ಹಾಗಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಹ ಪರಿಸ್ಥಿತಿ ಎದುರಾಗಿ
ವಾಷಿಂಗ್ಟನ್: ಅಮೆರಿಕದಲ್ಲಿನ ಭಾರತೀಯರು ಸೇರಿದಂತೆ ವಿವಿಧ ದೇಶಗಳ ಅಕ್ರಮ ವಲಸಿಗರಿಗೆ ತಮ್ಮ ತವರಿಗೆ ಮರಳಲು ಅಮೆರಿಕ ಹೋಮ್ ಲ್ಯಾಂಡ್ ಸೆಕ್ಯುರಿಟಿ ಇಲಾಖೆಯು 2,600 ಡಾಲರ್ ನಿರ್ಗಮನ ಬೋನಸ್ ಸೇರಿದಂತೆ ಉಚಿತವಾಗಿ ಸ್ವದೇಶಕ್ಕೆ ಮರಳ
ಯಾದಗಿರಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಇದೀಗ ಯಾದಗಿರಿ ಜಿಲ್ಲೆಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗಳ ಮೇಲೂ ಬೀಳತೊಡಗಿದೆ. ಇರಾನ್ ಮತ್ತು ದುಬೈ ಭಾಗಗಳಿಂದ ಭಾರತಕ್ಕೆ ಆಮದು ಆಗುತ್ತಿದ್
ಮಂಗಳೂರು, ಮಾ.18: ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 12ನೇ ಕಿಂಡರ್ಗಾರ್ಟನ್ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಸೈಂಟ್ ಆನ್ಸ್ ಕಾಲೇಜ್ ಆಫ್ ಎಜುಕೇಶನ್ನ ಸಹಾಯಕ ಪ್ರಾಧ್ಯಾಪಕಿ ವಿಲ್ಮಾ ಡಿಸೋಜ ಭಾಗವಹಿಸಿ
ಮಂಗಳೂರು, ಮಾ.18: ಕೂಳೂರು ಶಾಂತಿನಗರ ನಿವಾಸಿ ಹಾಜಿ ಶೇಕಬ್ಬ (73) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಶಾಂತಿನಗರ ಅ
ಕಲ್ಲಿಕೋಟೆ, ಮಾ.18:ಖುತುಬುಝ್ಝಮಾನ್ ಸಿಎಂ ಅಬೂಬಕರ್ ಮುಸ್ಲಿಯಾರ್ ಮಡವೂರು ಅವರ 36ನೇ ಉರೂಸ್ ಮುಬಾರಕ್ ಮಾ.24ರಿಂದ ಎ.2ರವರೆಗೆ ನಡೆಯಲಿದೆ. ಸಮಸ್ತದ ಅಧ್ಯಕ್ಷ ಸಯ್ಯಿದ್ ಜಿಪ್ರಿ ಮುತ್ತುಕೋಯ ತಂಙಳ್ ನೇತೃತ್ವದಲ್ಲಿ ಮಖಾಂ ಝಿಯಾರತ್ನೊ
ವಿಮಾನಗಳಲ್ಲಿ 60% ಸೀಟು ಉಚಿತವಾಗಿ ಆಯ್ಕೆಗೆ ಅವಕಾಶ ನೀಡುವುದು ಕಡ್ಡಾಯ
ಮಂಗಳೂರು,ಮಾ.18: ಮಸ್ಜಿದ್ ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿ ಮಂಗಳೂರು ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಶ್ಶೈಖ್ ಅಸ್ಸಯ್ಯದ್ ಜಲಾಲ್ ಮಸ್ತಾನ್ ಮುಹಮ್ಮದ್ ಮೌಲಾ (ಖ.ಸಿ) ಹಿಫ್ಲುಲ್ ಖುರ್ಆನ್ ಹಾಗೂ ಅ
ರಾಯಚೂರು: ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ 24 ಮೊಬೈಲ್ಗಳನ್ನು ಪತ್ತೆಹಚ್ಚಿ ಮಂಗಳವಾರ ಮಾಲಕರಿಗೆ ಹಸ್ತಾಂತರಿಸಲಾಯಿತು. ಮೊಬೈಲ್ ಕಳವು ಪ್ರಕರಣಗಳ ತನಿಖೆಯಲ್ಲಿ ಪೊಲೀಸರು ಮಹತ್ವದ ಸಾಧನೆ ಮಾಡಿದ್ದು, ಒಟ್
ದುಬೈ: ಅಮೇರಿಕಾ–ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದ ಯುಎಇಯಲ್ಲಿ ಸಂಕಷ್ಟಕ್ಕೀಡಾಗಿದ್ದ ಪ್ರವಾಸಿ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸುವ ಜೊತೆಗೆ, ವಿಸಿಟ್ ವೀಸಾ ಮೂಲಕ ಉದ್ಯೋಗ ಅರಸಿ ಬಂದ ಜನರಿಗೆ ವಸ
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ತನಿಖೆಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿ
ಹೊಸ ದಿಲ್ಲಿ: ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ನೈರುತ್ಯ ದಿಲ್ಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿ
ಸಿಂಧನೂರು : ಇರಾನ್ ದೇಶದ ಮೇಲೆ ಅಮೇರಿಕಾ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿಗೆ ಮನವಿ ರವ
ಬೆಂಗಳೂರು : ಕುಷ್ಟಗಿ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಒಟ್ಟು 14 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಗಳ ಬೇಡಿಕೆಯನುಸಾರ ವಿದ್ಯಾರ್ಥಿ ನಿಲಯಗಳ ಸ್ಥಾಪನೆಗೆ ಕ್ರಮ ವಹಿಸ
ಭ್ರಷ್ಟಾಚಾರ ಪ್ರಕರಣಗಳಲ್ಲಿ ಕೇಂದ್ರ ಸರಕಾರದ ನೌಕರರ ವಿರುದ್ಧವೂ ರಾಜ್ಯದ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳಬಹುದು ಎಂದು ಭಾರತದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 2026ರ ಜನವರಿ 19ರಂದು ನೀಡಿದ ಈ ತೀರ್ಪು ಭ್ರಷ್ಟಾಚಾರ
ಬೆಂಗಳೂರು : ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪಾರದರ್ಶಕತೆ ಹೆಚ್ಚಿಸುವ ಮಹತ್ವದ ತೀರ್ಪಿನಲ್ಲಿ ಕರ್ನಾಟಕ ಮಾಹಿತಿ ಆಯೋಗವು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಅನ್ನು ಮಾಹಿತಿ ಹಕ್ಕು ಕಾಯ್ದೆ, 2005 ಅಡಿಯಲ್ಲಿ ಸಾರ್ವಜ
ಭೌಗೋಳಿಕ-ರಾಜಕೀಯ ಉದ್ವಿಗ್ನತೆಯ ನಡುವೆ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಭಾರೀ ಕುಸಿತ ಕಂಡಿವೆ ಮಾರ್ಚ್ ಆರಂಭದಲ್ಲಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ 17 ಸಾವಿರ ದಾಟಿತ್ತು. ಆದರೆ ನಂತರ ಮಾರ್ಚ್ 9 ಸೋಮವಾರದಂದು ಕು
ಕಲಬುರಗಿ : ಇತ್ತೀಚೆಗೆ ಪ್ರಬುದ್ಧ ಅಕಾಡೆಮಿಯ ಉಪಹಾರ ಕೊಠಡಿಯ ಮೇಲ್ಛಾವಣಿ ಕುಸಿದು ಬಿದ್ದಿರುವ ಪ್ರಕರಣ ಮಾಸುವ ಮುನ್ನವೇ ಇದೀಗ ಅದೇ ಅಕಾಡೆಮಿ ಆವರಣದಲ್ಲಿರುವ ಪಾರ್ಕಿಂಗ್ ಶೆಡ್ ಕೂಡ ನೆಲಕ್ಕುರುಳಿದೆ. ಮಂಗಳವಾರ ರಾತ್ರಿ ಸುರಿದ
ಬೆಂಗಳೂರು : ಮಾ.18 ರಿಂದ 2026ರ ಎಸೆಸೆಲ್ಸಿ ಪರೀಕ್ಷೆ-1 ಆರಂಭವಾಗಿದ್ದು, ಈ ವರ್ಷ ರಾಜ್ಯಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು 2,870 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚ
ಉಳ್ಳಾಲ: ನಮ್ಮ ಧರ್ಮವನ್ನು ಅಚ್ಚುಕಟ್ಟಾಗಿ ಆಚರಿಸಿ, ಇನ್ನೊಂದು ಧರ್ಮದ ಸಂಸ್ಕೃತಿಯನ್ನು ಅರಿತು ಬದುಕಿದಾಗ ಸೌಹಾರ್ದ ಸಮಾಜ ಹಾಗೂ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ. ಯಾವುದೇ ಧರ್ಮದ ಸಂದೇಶ ಮನಸ್ಸಿನ ಗಾಯ ಗುಣಪಡಿಸುವ ಔಷಧವಾಗಿರಬೇ
ಉಳ್ಳಾಲ: ಕೋಟೆಕಾರ್ ಅಲ್ ಹಿದಾಯ ಜುಮಾ ಮಸ್ಜಿದ್, ಕರ್ನಾಟಕ ಮುಸ್ಲಿಂ ಜಮಾತ್, ಎಸ್ವೈಎಸ್, ಎಸ್ಸೆಸ್ಸೆಫ್ ವತಿಯಿಂದ ಮಾ.17ರಂದು ಮಂಗಳವಾರ ಮಸೀದಿ ವಠಾರದಲ್ಲಿ ಇಫ್ತಾರ್ ಕೂಟ ಜರುಗಿತು. ಸ್ಥಳೀಯ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್
ಮಂಗಳೂರು: ದಿನಾಂಕ 19-03-2026 ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ಶವ್ವಾಲ್ ತಿಂಗಳ ಪ್ರಥಮ ಚಂದ್ರ ದರ್ಶನವಾಗವ ಸಾಧ್ಯತೆ ಇರುವುದರಿಂದ ಚಂದ್ರ ದರ್ಶನವಾದರೆ ಮುಸ್ಲಿಂ ಬಾಂಧವರು ದ.ಕ ಜಿಲ್ಲಾ ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ
ಸಿಂಧನೂರು : ತಾಲ್ಲೂಕಿನ ಸಾಲಗುಂದಾ ಗ್ರಾಮದ ಹೊರವಲಯದ ಹೊಲದಲ್ಲಿ ಮಂಗಳವಾರ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಸಾಲಗುಂದಾ ಗ್ರಾಮದ ನಿವಾಸಿ ಮಂಜುನಾಥ ಕರಿಯಪ್ಪ (25) ಎಂದು ಗುರುತಿಸಲಾಗಿದೆ. ಗ
ಇಂದೋರ್: ಮೂರು ಅಂತಸ್ತಿನ ಮನೆಯ ಹೊರಗಿದ್ದ ವಿದ್ಯುತ್ ಚಾಲಿತ ಕಾರಿನ ಇವಿ ಚಾರ್ಜಿಂಗ್ ಪಾಯಿಂಟ್ ನಲ್ಲಿ ಸ್ಫೋಟ ಸಂಭವಿಸಿದ ಬಳಿಕ ಉಂಟಾದ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ
ಜಟ್ಟಿ ಸಮುದಾಯ ಇಂದು ತನ್ನ ಕುಲವೃತ್ತಿಯನ್ನು ಕಳಕೊಂಡು ಅತ್ಯಂತ ದಾರುಣವಾಗಿ ಜೀವಿಸುತ್ತಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಅತ್ಯಂತ ಹಿಂದುಳಿದಿದೆ. ಪ್ರತೀ ವರ್ಷ ವೈಭವದ ಮೈಸೂರು ದಸರಾದಲ್
ಟೆಹ್ರಾನ್, ಮಾ.18: ಇಸ್ರೇಲ್ ತನ್ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹಾಗೂ ಬಸಿಜ್ ಪಡೆಯ ಕಮಾಂಡರ್ ಘೋಲಮ್ರೆಜಾ ಸೊಲೈಮಾನಿ ಅವರ ಹತ್ಯೆಗಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಪ್ರತಿಜ್ಞೆ ಮಾಡಿದೆ. ಈ ನಡುವೆ, ಇಸ್ರೇಲ್
ಮೋದಿ ಸರಕಾರ ಮತ್ತು ಚುನಾವಣಾ ಆಯೋಗಗಳು ಎಸ್ಐಆರ್ ಮಾಡುವ ಬದಲು ಈ ಹಿಂದೆ ಮಾಡುತ್ತಿದ್ದಂತೆ ಕೇವಲ ಮತಪಟ್ಟಿ ಪರಿಷ್ಕರಣೆ ಮಾಡುವ SR ಅಥವಾ IR ಮಾಡಿದರೆ ಯಾವ ಸಮಸ್ಯೆಯೂ ಇರುವುದಿಲ್ಲ. ಆದರೆ ಅವರು ಎಸ್ಐಆರ್ ಮಾಡುತ್ತಿರುವುದು ಮತ್ತ
ಇರಾನ್ ಮಾತುಕತೆಗೆ ಮುಂದಾಗಿದೆ ಎನ್ನುತ್ತಿದ್ದ ಟ್ರಂಪ್!
ಸುಳ್ಯ, ಮಾ.16: ಸಂಚಾರ ನಿಯಮ ಉಲ್ಲಂಘಟನೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಸಮುದಾಯ ಸೇವೆಗೆ ಗುರಿಯಾಗಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಸುಳ್ಯದ ರಕ್ಷಿತ್ ಜ

21 C