ಬೆಂಗಳೂರು : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಕಸರತ್ತು ಆರಂಭಿಸಲಾಗಿದ್ದು, ಶೀಘ್ರದಲ್ಲೇ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ
ಟೆಹ್ರಾನ್: ಬುಧವಾರ ಮುಂಜಾನೆ ಇರಾನ್ ನ ಸೌತ್ ಪಾರ್ಸ್ ಅನಿಲಕ್ಷೇತ್ರವನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯ ಹಿನ್ನೆಲೆಯಲ್ಲಿ, ದೇಶದ ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ತೀವ್ರವಾ
ಚಿಕ್ಕಮಗಳೂರು : ಕೋಮು ಘರ್ಷಣೆ, ಶಾಂತಿಭಂಗಕ್ಕೆ ಕಾರಣಕರ್ತರಾಗಿದ್ದಾರೆಂಬ ಪೊಲೀಸ್ ಇಲಾಖೆ ವರದಿ ಹಿನ್ನೆಲೆಯಲ್ಲಿ ಆರು ಮಂದಿಯನ್ನು ಗಡಿಪಾರು ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋ
ರಿಯಾದ್: ದೇಶದ ಪೂರ್ವ ಪ್ರಾಂತ್ಯದಲ್ಲಿರುವ ಅನಿಲ ಸೌಲಭ್ಯದ ಮೇಲೆ ದಾಳಿ ಮಾಡಲು ಬರುತ್ತಿದ್ದ ಡ್ರೋನ್ ಅನ್ನು ಸೌದಿ ಅರೇಬಿಯಾ ತಡೆದು ಹೊಡೆದುರುಳಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಸಚಿವಾಲಯದ ವಕ್ತಾರರು ಹೇಳುವಂತೆ, ಡ್ರ
ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಸುಮಾರು 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಬುಧವಾರ ಬೆಳಗ್ಗೆ ತಾಲೂಕಿನ ಮತ್ತೋಡಿ ಅರಣ್ಯ ವಲಯದ ಹೊನ್ನಾಳ ಗ್ರಾಮದ ಬಳಿ ನಡೆದಿದೆ. ಮುತ್ತೋಡಿ ಅರಣ್ಯದ ಕಡೆಯಿಂದ ಬಂದ ಹೊನ್ನಾ
ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು, ಕಲಬುರಗಿ ಜಿಲ್ಲೆಯ ಕಲೆ, ಸಂಸ್ಕೃ
ಟೆಹ್ರಾನ್: ಇರಾನ್ ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ರಿಯಾಕ್ಟರ್ ನಿಂದ ಸುಮಾರು 350 ಮೀಟರ್ (1,150 ಅಡಿ) ದೂರದಲ್ಲಿದ್ದ ಒಂದು ರಚನೆ “ಪ್ರೊಜೆಕ್ಟೈಲ್” ದಾಳಿಯಿಂದ ನಾಶವಾಗಿದೆ ಎಂದು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ
ಕೋಲಾರ : ಮೆಡಿಕಲ್ ಸ್ಟೋರ್ ಪರವಾನಿಗೆ ನವೀಕರಣ ಸಂಬಂಧ ಅರ್ಜಿದಾರನಿಂದ ನೇರವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾ ಔಷಧ ನಿಯಂತ್ರಣಾಧಿಕಾರಿ ಶ್ಯಾಮಲಾ ಸೇರಿ ಮೂವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕರ್ನಾಟಕ
ಬೆಂಗಳೂರು : ‘ತುಳವರ ಭವನ ನಿರ್ಮಾಣ ಮಾಡಲು ಸರಕಾರದ ವತಿಯಿಂದ ಟ್ರಸ್ಟ್ ರಚಿಸಿ ರಾಷ್ಟ್ರ ಮಟ್ಟದ ಪ್ರಮುಖ ಸಂಸ್ಥೆಯಾಗಿ ರೂಪಿಸುವ ಉದ್ದೇಶವನ್ನು ತಾವು ಅಧಿವೇಶನದಲ್ಲಿ ಉತ್ತರ ನೀಡುವ ವೇಳೆಯಲ್ಲಿ ತೀರ್ಮಾನ ಕೈಗೊಳ್ಳಬೇಕು’ ಎಂದು
ವಾಡಿ: ಪಟ್ಟಣದಲ್ಲಿ 3 ಪರೀಕ್ಷಾ ಕೇಂದ್ರಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ. ಬಿ .ಆರ್. ಅಂಬೇಡ್ಕರ್ ವಸತಿ ಶಾಲೆ ಹಾಗೂ ಸೇಂಟ್ ಅಂಬ್ರೋಸ್ ಕಾನ್ವೆಂಟ್ ಶಾಲೆಯಲ್ಲಿ ಒಟ್ಟು 748 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ 13 ವಿದ್ಯಾರ್ಥಿಗ
ದೋಹಾ: ಇರಾನಿನ ನೆಲೆಗಳ ಮೇಲಿನ ದಾಳಿಯ ನಂತರ ಖತರ್ ನ ರಾಸ್ ಲಫಾನ್ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಖತರ್ ಆಂತರಿಕ ಸಚಿವಾಲಯ ತಿಳಿಸಿದೆ. ವಿಶ್ವದ ಅತಿದೊಡ್ಡ LNG (ದ್ರವೀಕೃತ ನೈಸರ್ಗಿಕ ಅನಿಲ) ಉತ್ಪಾದನಾ ಘಟ
ಬೆಂಗಳೂರು : ಭಾರತ ಯಾತ್ರಾ ಕೇಂದ್ರವು ಪ್ರತಿವರ್ಷ ನೀಡುವ ಡಾ.ರಾಮಮನೋಹರ ಲೋಹಿಯಾ ಪ್ರಶಸ್ತಿಯನ್ನು ಈ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗದ ಸಮಾಜವಾದಿ ಚಿಂತಕ ಹಸನ್ ನಯೀಮ್ ಸುರಕೋಡ ಅವರಿಗೆ ನೀಡಲಾಗುತ್ತಿದೆ ಎಂದು ನಾಟಕ ಅ
ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯಾದ್ಯಾಂತ ಸ್ಥಾಪಿಸಲಾದ 61 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ಜರುಗಿತು. ಇಂದಿನ ಪರೀಕ್ಷೆಗೆ ಒಟ್ಟು 16,306 ವಿದ್ಯಾರ್ಥಿಗಳು ನೋಂದಣಿ ಮಾಡಿ
ಬೆಂಗಳೂರು : ಭಾರತೀಯ ಅಂಚೆ ಇಲಾಖೆ ತನ್ನ ಗ್ರಾಹಕರಿಗೆ ಹೊಸ ಸೇವೆಗಳನ್ನು ಪರಿಚಯಿಸಿದ್ದು, ಹೆಚ್ಚು ವೇಗವಾದ ಮತ್ತು ವಿಶ್ವಾಸಾರ್ಹ ಡೆಲಿವರಿಗೆ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಇಂಡಿಯಾ ಪೋಸ್ಟ್ 24 ಮತ್ತು 48 ಸ್ಪೀಡ್ ಪೋಸ್ಟ್ ಎ
ಮೂಡುಬಿದರೆ: ಇಲ್ಲಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಅಕ್ರಮ ಕೋಳಿ ಅಂಕಕ್ಕೆ ದಾಳಿ ಮಾಡಿರುವ ಮೂಡುಬಿದಿರೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಪಣಕ್ಕಿಟ್ಟಿದ್ದ 1,480 ರೂ., 17 ಜೀವಂತ ಹುಂಜಗಳು
ಕನಕಗಿರಿ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸಮೀಪದ ಬಸರಿಹಾಳ ಗ್ರಾಮದ ಯುವಕ ಕುಮಾರಸ್ವಾಮಿ(22) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬಸರಿಹಾಳ ಗ್ರಾಮದ ಬಾಲಕಿಯ
ಯಾದಗಿರಿ: ಮಂಗಳವಾರ ರಾತ್ರಿ ಸುರಿದ ಆಲಿಕಲ್ಲು ಮಳೆಗೆ ಜಿಲ್ಲೆಯ ವಡಿಗೇರ ತಾಲೂಕಿನ ಚನ್ನೂರು ಜೆ ಗ್ರಾಮದಲ್ಲಿ 150ಕ್ಕೂ ಹೆಚ್ಚು ಎಕರೆ ಬತ್ತ ಹಾಗೂ ಜೋಳ ಬೆಳೆಗಳು ಸಂಪೂರ್ಣ ನಾಶವಾಗಿದೆ. ಈಗಾಗಲೇ ಮುಂಗಾರು ಬೆಳೆ ಸಮಯದಲ್ಲಿ ಮಹಾರಾಷ
ರಾಯಚೂರು: ಜಿಲ್ಲೆಯಲ್ಲಿ ಬುಧವಾರ ನಡೆದ ಎಸ್ಸೆಸೆಲ್ಸಿ ಪರೀಕ್ಷೆಯ ಮೊದಲ ದಿನ ಪ್ರಥಮ ಭಾಷೆ ಕನ್ನಡ ವಿಷಯಕ್ಕೆ ಜಿಲ್ಲೆಯ 101 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದು, ಈ ಪರೀಕ್ಷೆಗೆ ಒಟ್ಟು 30958 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ
ಬೆಂಗಳೂರು : ರೈಲ್ವೆ ಇಲಾಖೆಯ ಎಲ್ಲ ಹಂತದ ಹುದ್ದೆಗಳ ಪರೀಕ್ಷೆಗಳು ಕಡ್ಡಾಯವಾಗಿ ಕನ್ನಡದಲ್ಲೂ ನಡೆಸುವ ಕುರಿತು ಎ.15ರ ವರೆಗೆ ಗಡುವು ನೀಡಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಎಚ್ಚರಿಕೆ
ಬೀದರ್ : ಒಳಮೀಸಲಾತಿ ಜಾರಿಗೆ ವಿರೋಧ ವ್ಯಕ್ತಪಡಿಸಿ ಹಾಗೂ ಹಳೆಯ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟವು ಮಾ.25 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿ
ಬೆಂಗಳೂರು : ರಾಜ್ಯಾದ್ಯಂತ ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದು, ಸೋಮವಾರ ನಡೆದ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆಯಲ್ಲಿ 12,175 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶೇ.98.53
ಕಲಬುರಗಿ: ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಸಲುವಾಗಿ ರೂಪಿಸಿರುವ ಕಲಬುರಗಿ ನೆಕ್ಸ್ಟ್ ಫೌಂಡೇಶನ್ ಹಾಗೂ ಕ್ಯಾಡೆನ್ಸ್ ಆರ್ಕಿಟೆಕ್ಚರ್ ಇಂಟರ್ ಡಿಸೈನ್ ನಡುವೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಬೆಂಗಳೂರಿನಲ್ಲಿಂದು ಗ್ರಾ
ಸಾಂದರ್ಭಿಕ ಚಿತ್ರ | Photo Credit : freepik ಹೊಸದಿಲ್ಲಿ, ಮಾ.18: ಅಲ್ಟಿಮೇಟ್ ಟೇಬಲ್ ಟೆನಿಸ್ ಪ್ರಾಯೋಜಿಸಿದ 87ನೇ ಆವೃತ್ತಿಯ ಹಿರಿಯರ ಅಂತರ್-ರಾಜ್ಯ ಹಾಗೂ ರಾಷ್ಟ್ರೀಯ ಟೇಬಲ್ ಟೆನಿಸ್ ಚಾಂಪಿಯನ್ಶಿಪ್ನಲ್ಲಿ ಬಳಸಲಾಗಿರುವ ಚೆಂಡುಗಳ ಗುಣಮಟ್ಟ
ಆಫ್ರಿಕನ್ ಫುಟ್ಬಾಲ್ ಕನ್ಫೆಡರೇಶನ್ ಘೋಷಣೆ
ಟೆಹರಾನ್,ಮಾ.18: ಇಸ್ರೇಲ್ನ ಬೇಹುಗಾರಿಕಾ ಸಂಸ್ಥೆ ಮೊಸ್ಸಾದ್ಗಾಗಿ ಗೂಢಚರ್ಯೆ ನಡೆಸುತ್ತಿದ್ದ ಆರೋಪ ಎದುರಿಸುತ್ತಿದ್ದ ಸ್ವೀಡನ್ ಪ್ರಜೆ ಕುರೋಶ್ ಕೆವ್ಯಾನಿಯನ್ನು ಇರಾನ್ ಗಲ್ಲಿಗೇರಿಸಿದೆ. ಇರಾನ್ನ ಸೂಕ್ಷ್ಮ ಸಂವೇದಿ ಪ್ರದ
ಭಾರತ ಸರ್ಕಾರವು ತನ್ನ ಆನ್ಲೈನ್ ವಿಷಯ ನಿರ್ಬಂಧಿಸುವ ಚೌಕಟ್ಟನ್ನು ವಿಕೇಂದ್ರೀಕರಿಸಲು ಸಜ್ಜಾಗಿದ್ದು, ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ನಿರ್ಬಂಧಿಸುವ ಆದೇಶಗಳನ್ನು ಕಳುಹಿಸಲು ಹಲವಾರು ಸಚಿವಾಲಯಗಳು ಮತ್ತು ನಿಯಂತ್ರಕರಿಗೆ ಅ
ಮಂಗಳೂರು, ಮಾ.18: ಜೆಸಿಐ ಮಂಗಳೂರು ಸಾಮ್ರಾಟ್, ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್ ಮಂಗಳೂರು ಹಾಗೂ ರೋಸಾ ಮಿಸ್ಟಿಕಾ ಪಿಯು ಕಾಲೇಜು ಕಿನ್ನಿಕಂಬಳ ಇವರ ಸಂಯುಕ್ತ ಆಶ್ರಯದಲ್ಲಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವಾಗಿ ‘ಪ್ರ
Photo Credit : Hockey India ಹೊಸದಿಲ್ಲಿ, ಮಾ.18: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಎಫ್ಐಎಚ್ ಪುರುಷರ ಹಾಕಿ ವಿಶ್ವಕಪ್ ಟೂರ್ನಿಯ ‘ಡಿ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಪರಸ್ಪರ ಮುಖಾಮುಖಿಯಾಗಲಿವೆ. ಇಂಗ್ಲೆಂಡ್ ಹ
ಅಫಜಲಪುರ: ತಾಲೂಕಿನ ಮಣ್ಣೂರ ಗ್ರಾಮದ ಶೇಷಗಿರಿ ರಸ್ತೆಯಲ್ಲಿರುವ ಅಬ್ದುಲಕರೀಂ ಜಮೀರಸಾಬ ಅಣ್ಣಾ (ಗೌರ) ಅವರ ಜಮೀನೊಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಗುಡಿಸಲು (ಪತ್ರಾ ಶೆಡ್) ಸಂಪೂರ್ಣ ಭಸ್ಮವಾಗಿದ್ದು ಸುಮಾರು 2 ಲಕ್ಷ ರೂಪಾಯಿ ಮೌ
ಸಾಂದರ್ಭಿಕ ಚಿತ್ರ | Photo Credit : freepik ಲಂಡನ್, ಮಾ.18: ಮುಂಬರುವ ವಿಶ್ವಕಪ್ ಪಂದ್ಯಾವಳಿಯಲ್ಲಿ ಯೋಜನೆಯ ಪ್ರಕಾರ ಎಲ್ಲ 48 ತಂಡಗಳು ಭಾಗವಹಿಸಲಿವೆ ಎಂದು ಅಂತರ್ರಾಷ್ಟ್ರೀಯ ಫುಟ್ಬಾಲ್ ಸಂಸ್ಥೆ ಭರವಸೆ ವ್ಯಕ್ತಪಡಿಸಿದೆ. ಈಗಿನ ಪಶ್ಚಿಮ ಏಶ್ಯ
ವಿರಾಟ್ ಕೊಹ್ಲಿ | Photo Credit : instagram.com ಬೆಂಗಳೂರು, ಮಾ.18: ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸಲು ವಿರಾಟ್ ಕೊಹ್ಲಿ ಬೆಂಗಳೂರಿಗೆ ಆಗಮಿಸಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡರು. ಆರ್
ಬೆಂಗಳೂರು : ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಕೊರತೆಯಿಂದಾಗಿ ಶಾಸಕರ ಭವನ ಮತ್ತು ಸುತ್ತಮುತ್ತಲಿನ ಹೋಟೆಲ್ಗಳಲ್ಲಿ ಸಕಾಲಕ್ಕೆ ಸರಿಯಾಗಿ ಊಟ, ತಿಂಡಿ ಸಿಗುತ್ತಿಲ್ಲ ಎಂದು ಮೇಲ್ಮನೆಯ ಸದಸ್ಯರು ಕಲಾಪದಲ್ಲಿ ಅಳಲು ತೋಡಿಕೊಂಡ ಪ್ರ
ಭಾಲ್ಕಿ: ಒಳ ಮೀಸಲಾತಿ ವರ್ಗಿಕರಣ ತಡೆದು, ಹಳೆಯ ಪದ್ಧತಿಯ ಮೀಸಲಾತಿಯೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪಾಪವ್ವಾ ಚೌಕ್ ಮ
ಚೆನ್ನೈ, ಮಾ. 18: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಆಡಳಿತಾರೂಢ ಡಿಎಂಕೆ ಸಿಪಿಐಗೆ ಐದು ಸ್ಥಾನಗಳನ್ನು ನೀಡಿದೆ. ಇದು 2021ರ ಚುನಾವಣೆಯಲ್ಲಿ ಸಿಪಿಐ ಸ್ಪರ್ಧಿಸಿದ ಸ್ಥಾನಗಳಿಗಿಂತ ಒಂದು ಕಡಿಮೆಯಾಗಿದೆ. ಸ
ಹೊಸದಿಲ್ಲಿ, ಮಾ. 18: ಬೆಂಗಳೂರಿನಲ್ಲಿರುವ ಎಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಕಟ್ಟಡಗಳ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ
ಹೊಸದಿಲ್ಲಿ, ಮಾ. 18: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಬುಧವಾರ ಕೇಂದ್ರ ಸರಕಾರ, ಫೆ.28ರಿಂದ ಈ ವಲಯದಿಂದ ಸುಮಾರು 2.6 ಲಕ್ಷ ಜನರು ಭಾರತಕ್ಕೆ ಹಿಂದಿರುಗಿದ್ದಾರೆ ಎಂದು ಹೇಳಿದೆ. ಇಲ್ಲಿ ಪಶ್ಚಿಮ ಏಷ್ಯಾದ ಪರಿಸ್ಥಿತಿ ಕುರಿತು ಸಚಿವಾಲಯಗಳ
ಟೆಹರಾನ್,ಮಾ.18: ಭದ್ರತಾ ವರಿಷ್ಠ ಅಲಿ ಲಾರಿಜಾನಿ ಸೇರಿದಂತೆ ಉನ್ನತ ಅಧಿಕಾರಿಗಳ ಹತ್ಯೆಗಳಿಂದ ಇರಾನ್ ಸರಕಾರಕ್ಕೆ ಹಿನ್ನಡೆಯಾಗಲಾರದು ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ. ಇರಾನ್ನ ಆಡಳಿತವು ಸಂಸ
ಬಸವಕಲ್ಯಾಣ: ನಗರದಲ್ಲಿ ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ದಂಪತಿ ಸಾವನ್ನಪ್ಪಿದ್ದ ಘಟನೆ ಬುಧವಾರ ನಗರದ ಜಿಜಾಮಾತಾ ಶಾಲೆ ಬಳಿ ನಡೆದಿದೆ. ದಸ್ತಗಿರ (35) ಹಾಗು ಯಾಸ್ಮಿನ್ (33) ಮೃತಪಟ್ಟ ದಂಪತಿ
ಬೆಂಗಳೂರು : ಕೆಪಿಎಸ್ಸಿ ಮೂಲಕ ವಿವಿಧ ಹುದ್ದೆಗಳಿಗೆ ನಡೆಯುವ ನೇಮಕಾತಿಗಳು ಯಾವುದೇ ವಂಚನೆಗಳಿಲ್ಲದೆ ನಡೆಯುವಂತೆ ಮಾಡುವ ಸಲುವಾಗಿ ಸರ್ವ ಪಕ್ಷದ ಸದನ ಸಮಿತಿಯನ್ನು ರಚಿಸಿ, ಸಮಿತಿಯ ಸಲಹೆಗಳನ್ನು ಪಡೆದುಕೊಳ್ಳುವ ಮೂಲಕ ಕೆಪಿಎಸ
ಉಡುಪಿ: ಗ್ಯಾಸ್ ಬಿಲ್ ಬಾಕಿ ಎಂದು ಹೇಳಿ ಸಂದೇಶ ಕಳುಹಿಸಿ ಲಕ್ಷಾಂತರ ರೂ. ಹಣ ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಿಯಾಳಿಯ ರವಿದಾಸ್ ರಾಘವೇಂದ್ರ ನಾಯಕ್ ಎಂಬವರಿಗೆ
ಟೆಲ್ಅವೀವ್,ಮಾ.18: ಗುಪ್ತಚರ ಇಲಾಖೆ ಸಚಿವ ಇಸ್ಮಾಯೀಲ್ ಖಾತಿಬ್ ಅವರನ್ನು ಮಂಗಳವಾರ ತಡರಾತ್ರಿ ನಡೆಸಿದ ದಾಳಿಯೊಂದರಲ್ಲಿ ಹತ್ಯೆಗೈಯಲಾಗಿದೆಯೆಂದು ಇಸ್ರೇಲ್ನ ರಕ್ಷಣಾ ಸಚಿವ ಇಸ್ರಾಯೇಲ್ಕಾಟ್ಝ್ ತಿಳಿಸಿದ್ದಾರೆ. ಇರಾನ್ನ ಉ
ಮಲ್ಪೆ, ಮಾ.18: ವಯೋಸಹಜ ಖಾಯಿಲೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಬಡಾನಿಡಿಯೂರು ಗ್ರಾಮದ ಶಿವರುದ್ರಮ್ಮ(88) ಎಂಬವರು ಮಾನಸಿಕವಾಗಿ ನೊಂದು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆ ಪೊಲ
ಬೆಂಗಳೂರು : ರಾಜ್ಯದಲ್ಲಿ ಆಚರಿಸುತ್ತಿರುವ ಎಲ್ಲ ಜಯಂತಿಗಳಲ್ಲಿ ಡಿಜೆ, ಅಶ್ಲೀಲ ನೃತ್ಯ(ಐಟಂ ಸಾಂಗ್) ಕಡ್ಡಾಯವಾಗಿ ನಿಷೇಧಿಸಿ ಎಂದು ಸಚಿವ ಸಂತೋಷ್ ಲಾಡ್ ಆಗ್ರಹ ವಿಚಾರವು ವಿಧಾನಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ನಡುವೆ ಮಾತಿನ
ಅಗರ್ತಲಾ: ಬಾಗ್ಮಾ (ಪರಿಶಿಷ್ಟ ಪಂಗಡ) ಕ್ಷೇತ್ರದ ಎರಡು ಬಾರಿಯ ಶಾಸಕ ರಾಮ್ ಪಾದ ಜಮಾತಿಯಾ ತ್ರಿಪುರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. 1978ರಲ್ಲಿ ಎಡರಂಗದ ಹಿರಿಯ ನಾಯಕ ಸುಧನ್ಯ ದೆಬ್ಬರ್ಮ ಅವರು ತ್ರಿಪುರ ವಿಧಾನ
ವಿಜಯನಗರ: ಜಿಲ್ಲೆಯಾದ್ಯಂತ ಇಂದಿನಿಂದ ಆರಂಭವಾದ ಎಸ್ಸೆಸೆಲ್ಸಿ ಪರೀಕ್ಷೆಗಳ ಹಿನ್ನೆಲೆ, ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್ ಮಣ್ಣಿಕೇರಿ ಅವರು ಪ್ರೇರಣಾದಾಯಕ ಸಂದೇಶ ನೀಡಿದ
ಟೆಹರಾನ್: ಇರಾನ್ನ ದಕ್ಷಿಣ ಪಾರ್ಸ್ ತೈಲ ಬಾವಿಯನ್ನು ಗುರಿಯಾಗಿಸಿಕೊಂಡು ನೈಸರ್ಗಿಕ ಅನಿಲ ಸೌಕರ್ಯಗಳ ಮೇಲೆ ಇಸ್ರೇಲ್ ದಾಳಿ ನಡೆಸಿರುವುದನ್ನು ಖತರ್ ವಿದೇಶಾಂಗ ಸಚಿವಾಲಯದ ವಕ್ತಾರ ಮಜೇದ್ ಅಲ್-ಅನ್ಸಾರಿ ಖಂಡಿಸಿದ್ದಾರೆ. “ಮಧ್
ರಿಯಾದ್, ಮಾ.18: ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿ 2026ರ ಈದ್ ಉಲ್ ಫಿತ್ರ್ ಹಬ್ಬವನ್ನು ಮಾ.20ರಂದು ಶುಕ್ರವಾರ ಆಚರಿಸಲಾಗುತ್ತದೆ ಎಂದು ಬುಧವಾರ ಅಧಿಕೃತವಾಗಿ ಘೋಷಿಸಿದೆ. ಚಂದ್ರ ವೀಕ್ಷಣೆ ಸ
ಮುಂಬೈ: ಜನವರಿ 28ರಂದು ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಇತರರು ಮೃತಪಟ್ಟ ಘಟನೆಯ ಕುರಿತು ಎನ್ಸಿಪಿ (ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಪ್ರಶ್ನೆಗಳನ್ನು ಎತ್ತಿರುವ ಹಿನ್ನೆಲೆಯ
ಕೊಟ್ಟೂರು: ಹಿಂದೂ ಮತ್ತು ಮುಸ್ಲಿಮರು ಈದ್ ಹಾಗೂ ಯುಗಾದಿ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ಕೊಟ್ಟೂರು ಸಿಪಿಐ ಡಿ. ದುರ್ಗಪ್ಪ ಹೇಳಿದರು. ಪಟ್ಟಣದ ಪೋಲಿಸ್ ಠಾಣೆ ಆವರಣದಲ್ಲಿ ಶನಿವಾರ ಈದ್ ಹಾಗೂ ಯುಗಾದಿ ಹ
ಕಳೆದ ತಿಂಗಳು ಯುಎಸ್ ಸುಪ್ರೀಂ ಕೋರ್ಟ್ ಅಂತರರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ (IEEPA) ಸುಂಕಗಳನ್ನು ರದ್ದುಗೊಳಿಸುವುದರೊಂದಿಗೆ, ಟ್ರಂಪ್ ಆಡಳಿತವು ಐದು ತಿಂಗಳ ಕಾಲ ಸೆಕ್ಷನ್ 122 ರ ಅಡಿಯಲ್ಲಿ 10% ಜಾಗತಿಕ ಸುಂಕಗಳನ್ನು ವ
ಬೆಳಗಾವಿ : ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ ಭಾರೀ ಆಲಿಕಲ್ಲು ಮಳೆಯ ರಭಸಕ್ಕೆ 39 ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಸಂಕೇಶ್ವರದ ಕುರಿಗಾಹಿ ಶಂಕರ ಕರಜಗಿ ಅವರಿಗೆ ಸೇರಿದ ಕುರಿಗಳನ್
ಮಂಗಳೂರು; ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ (Indian wolf) - ಗೀತಾ ಒಟ್ಟು ಏಳು ಮರಿಗಳಿಗೆ (ನಾಲ್ಕು ಗಂಡು ಮತ್ತು ಮೂರು ಹೆಣ್ಣು) ಜನ್ಮ ನೀಡಿತು. 3 ವರ್ಷಗಳಿಂದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳಗಳನ್ನು ಇರಿಸಲಾ
ಕೋಲ್ಕತಾ, ಮಾ. 18: ಪಶ್ಚಿಮ ಬಂಗಾಳದ ಉಪ ಪೊಲೀಸ್ ಮಹಾ ನಿರೀಕ್ಷಕ (ಡಿಐಜಿ) ದರ್ಜೆಯ ಐವರು ಉನ್ನತ ಐಪಿಎಸ್ ಅಧಿಕಾರಿಗಳು ಮತ್ತು 11 ಜಿಲ್ಲಾಧಿಕಾರಿಗಳನ್ನು ಚುನಾವಣಾ ಆಯೋಗವು ಬುಧವಾರ ವರ್ಗಾವಣೆಗೊಳಿಸಿದೆ. ವಿಧಾನಸಭಾ ಚುನಾವಣೆಯ ವೇಳೆ,
ಕುಂದಾಪುರ, ಮಾ.18: ಕರ್ನಾಟಕದ ಗ್ಯಾರೆಂಟಿ ಯೋಜನೆಗಳನ್ನು ಕೇವಲವಾಗಿ ಮಾತನಾಡುವ ಬಿಜೆಪಿ ಮುಖಂಡರು ಬೇರೆ ರಾಜ್ಯಗಳಲ್ಲಿ ಉಚಿತ ಯೋಜನೆಯ ಅಮೀಷಕ್ಕೆ ಮುಂದಾಗಿರುವುದು ಯಾವ ಸಾಮಾಜಿಕ ನ್ಯಾಯ. ಉಚಿತ ಯೋಜನೆಗಳ ಕುರಿತು ರಾಷ್ಟ್ರೀಯ ನೀತ
ಗಾಂಧಿನಗರ, ಮಾ. 18: ಗುಜರಾತ್ ವಿಧಾನ ಸಭೆ ಸಂಕೀರ್ಣ ಬುಧವಾರ ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸ್ವೀಕರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ವಿಧಾನ ಸಭೆ ಸಂಕೀರ್ಣದ ಆವರಣದಲ್ಲಿ ಕೂಲಂಕಷ ತನಿಖೆ ನಡೆಸಿದ ಬಳಿಕ ಅದು ಹು
ಜಿ.ಟಿ.ದೇವೇಗೌಡ G.T. Deve Gowda ಮೈಸೂರು : ಜೆಡಿಎಸ್ ಪಕ್ಷ ಕಟ್ಟಿದ್ದು ನಾನು, ನಾನು ಜೆಡಿಎಸ್ ನಲ್ಲೇ ಇದ್ದೇನೆ. ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಚಾಮು
ಭೋಪಾಲ, ಮಾ. 18: ವ್ಯಕ್ತಿಯೋರ್ವ ಭ್ರೂಣ ಇರಿಸಿ ತನ್ನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ ಘಟನೆ ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಲ್ಲಿ ನಡೆದಿದೆ. ಈ ಆಘಾತಕಾರಿ ಕೃತ್ಯ ನ್ಯಾಯಾಧೀಶರ ಅನುಕಂಪೆ ಪಡೆಯುವ ಉದ್ದೇಶವನ್ನು ಹೊ
ಕುಂದಾಪುರ, ಮಾ.18: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೃಷಿ ಅಧಿಕಾರಿಗಳ ಕೊರತೆಯಿಂದ ರೈತರಿಗೆ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಬಹಳಷ್ಟು ಅನಾನುಕೂಲವಾಗುತ್ತಿರುವ ಬಗ್ಗೆ ಬೆಂಗಳೂರಿನ ಅಧಿವ
ಶ್ರೀನಗರ, ಮಾ. 18: 200ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಇರಾನ್ನ ಅಸ್ತಾರಾ ಗಡಿ ಸಮೀಪ ಸಿಲುಕಿಕೊಂಡಿದ್ದಾರೆ. ಇವರಲ್ಲಿ ಹೆಚ್ಚಿನವರು ಜಮ್ಮು ಹಾಗೂ ಕಾಶ್ಮೀರದ ವಿದ್ಯಾರ್ಥಿಗಳು ಎಂದು ವರದಿಯಾಗಿದೆ. ಅಧಿಕಾರಿಗಳ ದುರ್ಬಲ ಸಮನ್ವಯ
ಉಡುಪಿ, ಮಾ.18: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಎಲ್ಪಿಜಿ ಗ್ಯಾಸ್ ಬೆಲೆ ಏರಿಕೆಯಾಗುತ್ತಿರುವುದನ್ನೇ ನೆಪವಾಗಿಟ್ಟುಕೊಂಡು ಸೈಬರ್ ಅಪರಾಧಿಗಳು ಆನ್ಲೈನ್ ವಂಚನೆ ಎಸಗುತ್ತಿರುವುದು ವರದಿಯಾಗುತ್ತಿದೆ ಎಂದು ಉಡುಪಿ ಜಿಲ್
ಹೊಸದಿಲ್ಲಿ,ಮಾ.18: ಭಾರತವು ರಶ್ಯಾದಿಂದ ಆಮದುಗಳನ್ನು ದ್ವಿಗುಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಚೀನಾಕ್ಕೆ ತೆರಳುತ್ತಿದ್ದ ರಶ್ಯಾದ ತೈಲ ಟ್ಯಾಂಕರ್ ‘ಅಕ್ವಾ ಟೈಟನ್’ ದಕ್ಷಿಣ ಚೀನಾ ಸಮುದ್ರದಲ್ಲಿ ಯೂ-ಟರ್ನ್ ಮಾಡಿದ್ದು,ಈಗ ಭಾ
ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತನ್ನ ವಿದಾಯ ಭಾಷಣದಲ್ಲಿ ತಾನು ಸಂಸತ್ತಿನಲ್ಲಿ ಕಳೆದ ಸಮಯವು ತನ್ನನ್ನು ಸಮೃದ್ಧಗೊಳಿಸಿದೆ ಎಂದು ಮೆಲುಕು ಹಾಕಿದರು. ಇದೇ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಬೆಂಗಳೂರು : ಸರಕಾರದಿಂದ ಮಂಜೂರಾಗಿರುವ ಜಮೀನುಗಳಿಗೆ ಸರಕಾರದಿಂದಲೇ ಪೋಡಿ ಮಾಡಿಸುವ ಅಭಿಯಾನ ಕೈಗೊಂಡಿದ್ದೇವೆ. 5.70 ಲಕ್ಷ ಪೋಡಿ ಅರ್ಜಿಗಳು ಬಂದಿದ್ದು, ವಿವಿಧ ಹಂತದಲ್ಲಿ ಪರಿಶೀಲನೆಯಲ್ಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ
ಕೊಪ್ಪಳ: ತಾಲೂಕಿನ ಮುನಿರಾಬಾದ ಸಮೀಪದ ಬಸಾಪುರ ಹಾಗೂ ಬಂಡಿ ಹರ್ಲಾಪುರ ಗ್ರಾಮಗಳ ನಡುವಿನ 13ನೇ ಮೈಲಿಯ ವ್ಯಾಪ್ತಿಯ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಒಡೆದ ಸ್ಥಳಕ್ಕೆ ಬುಧವಾರ ಕೊಪ್ಪಳ ಲೋಕಸಭಾ ಕ್ಷೇತ್ರದ ನಿಕಟಪೂರ್ವ ಬಿಜೆಪಿ
59 ರಾಜ್ಯಸಭಾ ಸದಸ್ಯರಿಗೆ ಬೀಳ್ಕೊಡುಗೆ
ʼಉಪಚುನಾವಣೆʼ ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ
ಉಡುಪಿ ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಸಭೆ
ಬೆಂಗಳೂರು : ಧರ್ಮಸ್ಥಳದಲ್ಲಿ ಮೂರು ದಶಕಗಳ ಅವಧಿಯಲ್ಲಿ ಸಂಭವಿಸಿವೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇ
ಉಡುಪಿ: 2025-26ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳು ಇಂದು ಉಡುಪಿ ಜಿಲ್ಲೆಯ ಒಟ್ಟು 51 ಕೇಂದ್ರಗಳಲ್ಲಿ ಪ್ರಾರಂಭಗೊಂಡಿದ್ದು, ಮೊದಲ ದಿನ ನಡೆದ ಪ್ರಥಮ ಭಾಷಾ ಪರೀಕ್ಷೆ ಯಾವುದೇ ಗೊಂದಲ, ಅಕ್ರಮ, ಅಹಿತಕರ ಘಟನೆಗಳಿಲ್ಲದೇ ಸುಲಲಿತವಾಗಿ ನಡೆ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅನುಷ್ಠಾನಗೊಂಡಿರುವ ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆಯು ಬುಧವಾರ ಮಂಗಳೂರು ತಹಶೀಲ್ದಾರ್ ಟಿ. ರಮೇಶ್ ಬಾಬು ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯ
ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದ ಅಲ್ಲಲ್ಲಿ ಬುಧವಾರ ಸಂಜೆ ವೇಳೆ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದ್ದು, ಗುಡುಗು, ಮಿಂಚು ಸಹಿತ ಸುರಿದ ಭಾರೀ ಮಳೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರ ಸಂತಸಕ್ಕೆ ಕಾರಣವಾಯಿತು. ಜಿಲ್ಲೆ
ಮಂಗಳೂರು: ನಗರದ ಕುದ್ರೋಳಿ ಕಂಡತ್ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯ
ಬೆಂಗಳೂರು : ರೆಸ್ಟೋರೆಂಟ್ ಮತ್ತು ಹೋಟೆಲ್ಗಳಿಗೆ ಒಂದು ವಾರದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆ ಕಾರ್ಯ ಸುಗಮವಾಗಲಿದೆ, ಅಲ್ಲಿಯವರೆಗೆ ಸಹಕಾರ ನೀಡಬೇಕು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಬುಧವಾರ
ವಿಧೇಯಕದಲ್ಲೇನಿದೆ ?
ಅಫಜಲಪುರ: ತಾಲೂಕಿನ ದೇವಲ ಗಾಣಗಾಪುರ ಗ್ರಾಮದಲ್ಲಿ ದಿವಂಗತ ಅಣ್ಣಾರಾವ ಹರಿದಾಸ ಅವರ ಸ್ಮರಣಾರ್ಥವಾಗಿ ಹರಿದಾಸ ಹಾರ್ಟ್ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ರಸ್
ಅಫಜಲಪುರ: ಪಟ್ಟಣದ ನಿಶಾಂತ ಹಿರಿಯ ಪ್ರಾಥಮಿಕ ಶಾಲೆಯ 19ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೋಲಿ ಸಮಾಜದ ಮಾಜಿ ಅಧ್ಯಕ್ಷರಾದ ಶಂಕರ ಮ್ಯಾಕೇರಿ ಅವರು ಮಾತನಾಡಿ, “ಒಂದು ಶಾಲ
ಬೆಂಗಳೂರು : ಕೋಗಿಲು ಬಡಾವಣೆಯಲ್ಲಿ ಮನೆಗಳನ್ನು ಕಳೆದುಕೊಂಡಿದ್ದ ಸಂತ್ರಸ್ತರ ಪೈಕಿ ಅರ್ಹ 12 ಕುಟುಂಬಗಳಿಗೆ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಹಕ್ಕುಪತ
ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದೆ ಇರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕರ್ನಾಟಕದಾದ್ಯಂತ ಪರೀಕ್ಷಾ ಕೇಂದ್ರಗಳ ಬಳಿ ಪ್ರತಿಭಟನೆ ನಡೆಸಿದ ನಂತರ ನೈಋತ್ಯ ರೈಲ್ವೆ (SWR) ಮಂಗಳವಾರ (ಮಾರ್ಚ್ 17) ತನ್ನ
ಸಾಂದರ್ಭಿಕ ಚಿತ್ರ | Photo Credit : freepik ಕಂಪ್ಯೂಟರ್ಗಳು, ಸ್ಮಾರ್ಟ್ಫೋನ್ಗಳು ಅಥವಾ ಟ್ಯಾಬ್ಲೆಟ್ಗಳನ್ನು ದೀರ್ಘಕಾಲ ಬಳಸುವವರಲ್ಲಿ ಕಣ್ಣಿನ ಸಮಸ್ಯೆಗಳು ಕಂಡುಬರುತ್ತವೆ. ಇಂದಿನ ಡಿಜಿಟಲ್ ಕೇಂದ್ರಿತ ಜಗತ್ತಿನಲ್ಲಿ ನಮ್ಮ ಕಣ್ಣುಗ
ಬೆಂಗಳೂರು : ಕಲಬುರಗಿ ಜಿಲ್ಲೆಯಾದ್ಯಂತ ವಸತಿರಹಿತ ಕುಟುಂಬಗಳಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ, ಮನೆಗಳನ್ನು ಪೂರ್ಣಗೊಳಿಸಲು ತೀರ್ಮಾನಿಸಿದ್ದೇವೆ. ಮುಂಬರುವ ಜೂನ್ನಲ್ಲಿ ಸೇಡಂನಲ್ಲಿ ಕಾರ್ಯಕ್ರಮ ಮಾಡಿ, ಆದಷ್
AI ಸಾಧನಗಳನ್ನು ಸಹಾಯ ಮಾಡಲು ಮತ್ತು ತೊಡಗಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದ್ದರೂ, ನಿರ್ದಿಷ್ಟ ಬಳಕೆದಾರರ ಭ್ರಮಾದೀನ ಚಿಂತನೆಗಳನ್ನು ಅವರು ಬಲಪಡಿಸುವ ಸಾಧ್ಯತೆಯಿದೆ ಎಂದು ಅಧ್ಯಯನ ಹೇಳಿದೆ. AI ಚಾಟ್ ಬೋಟ್ಗಳು ನಮ್ಮ ನಿತ್ಯಜ
ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಪ್ರಾರಂಭಿಸಿದ ಯುದ್ಧವು ಈಗ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ನಡುವೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ The Financial Times ನೀಡಿದ ಸಂದರ್ಶನದಲ್ಲಿ ನೇಟೊ (NATO) ಮಿತ್ರ ರಾಷ್ಟ್ರಗಳು ಹಾರ್ಮುಜ್
ಬೆಂಗಳೂರು : ಬೆಂಗಳೂರಿಗೆ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು, ಮಧ್ಯಪ್ರದೇಶ ಮೂಲದ ಗನ್ ಡೀಲರ್ವೊಬ್ಬನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಮಧ್ಯ
► ಗಾಝಾ ಹಿಂಸಾಚಾರ, ಇರಾನ್ ಮೇಲಿನ ದಾಳಿಗಳ ವಿರುದ್ಧ ದಿಟ್ಟ ನಿಲುವು► ಟ್ರಂಪ್ ಟೀಕೆಗೆ ಕಿಮ್ಮತ್ತು ನೀಡದ ಯುರೋಪಿನ ಒಂಟಿ ಧ್ವನಿ
ಸಿನಿಮಾದಲ್ಲಿ ಹಾಡು ನೋಡಿದಾಗ ಅಸಭ್ಯವೇನು ಇಲ್ಲವೆನ್ನುವುದು ತಿಳಿದು ಬರುತ್ತದೆ ಎಂದು ತಮ್ಮ ಹಾಡನ್ನು ಸಮರ್ಥಿಸಿಕೊಂಡಿದ್ದಾರೆ ಪ್ರೇಮ್. ಬಿಡುಗಡೆಗೆ ಸಜ್ಜಾಗಿರುವ ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ ದಿ ವಿ
ಕುಂದಾಪುರ, ಮಾ.18: ಮೂಡ್ಲಕಟ್ಟೆ ತಾಂತ್ರಿಕ ಕಾಲೇಜು ಮತ್ತು ಲಯನ್ಸ್ ಕ್ಲಬ್ ಹಂಗಳೂರು ಇವರ ಸಹಭಾಗಿತ್ವದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಸಹಕಾರದೊಂದಿಗೆ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಜರಗಿತು. ರ
ಉಡುಪಿ: ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಧಾರ್ಮಿಕ ಆಚರಣೆಗಳು ನಾಗರಿಕರ ಮೂಲಭೂತ ಹಕ್ಕಾಗಿದೆ. ಅದನ್ನು ನಿರ್ಬಂಧಿಸುವ, ತಡೆಯೊಡ್ಡುವ ಹಕ್ಕು ಯಾವ ದೊಣ್ಣೆ ನಾಯಕನಿಗೂ ಇಲ್ಲ. ಇಂತಹ ಸಂದರ್ಭದಲ್ಲಿ ಕ್ರೈಸ್
ಬೆಂಗಳೂರು : ಚಾಲಕನ ನಿರ್ಲಕ್ಷ್ಯದಿಂದಾಗಿ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಮೃತ ಮಹಿಳೆಯನ್ನು ಲಕ
ಉಡುಪಿ: ಪವಿತ್ರ ರಂಝಾನ್ ತಿಂಗಳಲ್ಲಿ ನಾವು ಪಾಲಿಸಿದ ಶಿಸ್ತು, ಸಂಯಮ ಮತ್ತು ಪ್ರಾರ್ಥನೆಗಳು ಕೇವಲ ಒಂದು ತಿಂಗಳಿಗೆ ಮಾತ್ರ ಸೀಮಿತವಾಗದೆ ಜೀವನದುದ್ದಕ್ಕೂ ಆ ದೈವಭಕ್ತಿಯನ್ನು ಉಳಿಸಿಕೊಳ್ಳುವಂತಾಗಲಿ ಎಂದು ಉಡುಪಿ ಜಿಲ್ಲಾ ಸಂಯ

18 C