SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

...
Mudigere | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಬಾಲಕನ ವಿರುದ್ಧ ಪೊಕ್ಸೊ ಪ್ರಕರಣ, ಪ್ರತಿದೂರು ದಾಖಲು

ಮೂಡಿಗೆರೆ : ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಸೋಮವಾರ ಪ್ರಕರಣ ದಾಖಲಾಗಿದೆ. ಪೋಷಕರ ದೂ

25 Mar 2026 12:33 am
ಕಾರು ಡ್ರಿಫ್ಟಿಂಗ್ ಪ್ರಕರಣ: ರಿಕ್ಕಿ ರೈಗೆ ಜಾಮೀನು

ಬೆಂಗಳೂರು : ಸಾರ್ವಜನಿಕ ರಸ್ತೆಯಲ್ಲಿ ಕಾರು ಡ್ರಿಫ್ಟಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಬೆಂಗಳೂರಿನ 5ನೇ ಸಂಚಾರಿ ದಂಡ ನ್ಯಾಯಾಲಯ ಸೋಮವಾರ(ಮಾ.23) ಜಾಮೀನು ಮಂಜೂರು ಮಾಡಿದೆ. ಸೋಮವಾರದಂ

25 Mar 2026 12:25 am
ಆರ್ಥಿಕ ಇಲಾಖೆ ಅನುಮತಿ ನೀಡದ ಕಾರಣ ‘ಗೃಹಲಕ್ಷ್ಮೀ ಹಣ ಪಾವತಿಸಿಲ್ಲ’: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ಹಣವನ್ನು ಪಾವತಿ ಮಾಡಲು ಹಣಕಾಸು ಇಲಾಖೆ ಅನುಮತಿ ನೀಡುತ್ತಿಲ್ಲ. ಹೀಗಾಗಿ ಹಣ ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್

25 Mar 2026 12:22 am
ಡಿಜಿಟಲ್ ಸ್ಪ್ರಿಂಗ್ಸ್ ಸೆನ್ಸಸ್ ಯಶಸ್ವಿ ಅನುಷ್ಠಾನ: ಕರ್ನಾಟಕಕ್ಕೆ ಕೇಂದ್ರದ ಪ್ರಶಂಸೆ; ರಾಜ್ಯಾದ್ಯಂತ 274 ಜಲಮೂಲಗಳ ಪತ್ತೆ

ಬೆಂಗಳೂರು, ಮಾ.24: ರಾಜ್ಯದ ಮೊಟ್ಟಮೊದಲ ‘ಸ್ಪ್ರಿಂಗ್ ಸೆನ್ಸಸ್'(ಚಿಲುಮೆಗಳ ಗಣತಿ) ಕಾರ್ಯಾಚರಣೆಯನ್ನು ನಿಗದಿತ ಕಾಲಮಿತಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಿದ ಕರ್ನಾಟಕದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯನ್ನ

25 Mar 2026 12:14 am
ಬೆಳಗಾವಿಯಲ್ಲಿ 1,400ಕ್ಕೂ ಹೆಚ್ಚು ಶಂಕಿತ ಮ್ಯೂಲ್ ಖಾತೆಗಳು ಪತ್ತೆ

ಬೆಳಗಾವಿ : ಸೈಬರ್ ಅಪರಾಧ ಪ್ರಕರಣಗಳ ಹಿನ್ನೆಲೆ ಜಿಲ್ಲೆಯಲ್ಲಿ 1,400ಕ್ಕೂ ಹೆಚ್ಚು ಶಂಕಿತ ‘ಮ್ಯೂಲ್’ ಬ್ಯಾಂಕ್ ಖಾತೆಗಳನ್ನು ಪತ್ತೆಹಚ್ಚಲಾಗಿದೆ ಎಂದು ಎಸ್ಪಿಕೆ.ರಾಮರಾಜನ್ ತಿಳಿಸಿ ದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವ

25 Mar 2026 12:08 am
ಬ್ಲೂಟೂತ್ ಇಯರ್ ಫೋನ್ ಬಳಕೆಯಿಂದ ವಿಕಿರಣದ ಅಪಾಯವಿದೆಯೇ? ಮೆದುಳು ತಜ್ಞರು ಹೇಳುವುದೇನು?

ಬ್ಲೂಟೂತ್ ಇಯರ್ ಫೋನ್ ಬಳಕೆಯಿಂದ ವಿಕಿರಣದ ಅಪಾಯವಿದೆ ಎನ್ನುವುದು ವೈಜ್ಞಾನಿಕ ಸತ್ಯವೆ ಅಥವಾ ಮೌಢ್ಯವೆ? ಬ್ಲೂಟೂತ್ ಇಯರ್ ಫೋನ್ ಬಳಕೆ ವಿರುದ್ಧ ಸಾಮಾಜಿಕ ಜಾಗೃತಿ ಹೆಚ್ಚಾಗುತ್ತಿದೆ. ದೈನಂದಿನ ಬಳಕೆಯ ಸಾಧನಗಳಾಗಿರುವ ಬ್ಲೂಟೂ

24 Mar 2026 11:54 pm
ಕಡ್ಡಾಯ ಗುಣಮಟ್ಟದ ನೀರು ಪೂರೈಸಲು ಸಿಎಜಿ ಶಿಫಾರಸು

ಬೆಂಗಳೂರು : ರಾಜ್ಯದ ಎಲ್ಲ ನಾಗರಿಕರಿಗೆ ಕಡ್ಡಾಯ ಗುಣಮಟ್ಟದ ನೀರು ಪೂರೈಸುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರಕಾರವು ಎಲ್ಲ ಹಂತಗಳಲ್ಲಿ ನೀರಿನ ಗುಣಮಟ್ಟದ ಪರೀಕ್ಷೆಗೆ ಆದ್ಯತೆ ನೀಡಬೇಕೆಂದು ಮಹಾತ್ಮಗಾಂಧಿ ರಾಷ್ಟ್ರೀಯ ಗ

24 Mar 2026 11:44 pm
ಚಂದನದಲ್ಲಿ ಧಾರವಾಹಿಯಾಗಿದೆ ಕುಂ. ವೀರಭದ್ರಪ್ಪರವರ ಕಾದಂಬರಿ ʼಅರಮನೆʼ

ಬಿ ಜಯಶ್ರೀ ಸೇರಿದಂತೆ ರಂಗಭೂಮಿ ಕಲಾವಿದರೇ ಪ್ರಮುಖವಾಗಿ ಧಾರವಾಹಿಯಲ್ಲಿ ನಟಿಸಿದ್ದಾರೆ. ಮಾರ್ಚ್ 25ರಿಂದ ಕುಂ. ವೀರಭದ್ರಪ್ಪರವರ ‘ಅರಮನೆ’ ಕಾದಂಬರಿ ಧಾರವಾಗಿ ರೂಪದಲ್ಲಿ ಬರಲಿದೆ. ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ.

24 Mar 2026 11:42 pm
ರಾಜ್ಯದಲ್ಲಿ ಡ್ರಗ್ಸ್ ವಿರುದ್ಧ ಯುದ್ಧ ಸಾರಿದ್ದೇವೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಡ್ರಗ್ಸ್ ವಿರುದ್ಧ ನಮ್ಮ ಸರಕಾರ ಯುದ್ಧ ಸಾರಿದೆ. ಇತ್ತೀಚೆಗಷ್ಟೆ 250 ಕೋಟಿ ರೂ.ಮೌಲ್ಯದ ಡ್ರಗ್ಸ್ ಅನ್ನು ನಾಶ ಮಾಡಿದ್ದೇವೆ. ಅಲ್ಲದೆ, ನಿನ್ನೆ ತಿರುಪತಿಯಿಂದ ಮಳವಳ್ಳಿಗೆ ಸಾಗಿಸುತ್ತಿದ್ದ 7 ಕೋಟಿ ರೂ.ಮೌಲ

24 Mar 2026 11:42 pm
ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು : ಹರೀಶ್ ಪೂಂಜ

ಬೆಂಗಳೂರು : ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಆದ್ಯತೆ ನೀಡುವ ಮೂಲಕ ಯುವಕರಿಗೆ ಉದ್ಯೋಗ ಸೃಷ್ಟಿಗೆ ಕ್ರಮ ವಹಿಸಬೇಕು ಎಂದು ಬಿಜೆಪಿ ಸದಸ್ಯ

24 Mar 2026 11:37 pm
24 Mar 2026 11:29 pm
ರೈತರ ಆದಾಯ ದ್ವಿಗುಣಗೊಂಡಿದೆ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಹೊಸದಿಲ್ಲಿ: ಕೇಂದ್ರ ಸರಕಾರ ಕೃಷಿ ವಲಯಕ್ಕಾಗಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದು, ರೈತರ ಆದಾಯ ದ್ವಿಗುಣಗೊಂಡಿದೆ ಎಂದು ಮಂಗಳವಾರ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಗೆ ತಿಳಿಸಿದರು. ಪ್ರಶ್ನೋತ್

24 Mar 2026 11:16 pm
24 Mar 2026 11:12 pm
ಭಟ್ಕಳದಲ್ಲಿ ಎಲ್‌ಪಿಜಿ ಕೊರತೆ: ಆಟೋ ಸಂಚಾರಕ್ಕೆ ಅಡ್ಡಿ, ಸಾರ್ವಜನಿಕರಿಗೆ ತೊಂದರೆ

ಭಟ್ಕಳ: ಮಧ್ಯಪ್ರಾಚ್ಯದ ಪರಿಸ್ಥಿತಿಯ ಪರಿಣಾಮವಾಗಿ ಪಟ್ಟಣದಲ್ಲಿ ಎಲ್‌ಪಿಜಿ ಪೂರೈಕೆ ಅಸ್ತವ್ಯಸ್ತಗೊಂಡಿದ್ದು, ಆಟೋ ರಿಕ್ಷಾ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಮಂಗಳವಾರ ಮಧ್ಯಾಹ್ನದಿಂದಲೇ ಪಟ್ಟಣದ ಪ್ರಮುಖ ಇಂಧನ ಕೇಂದ್ರಗಳ

24 Mar 2026 11:03 pm
ಕೊಣಾಜೆ: ಯುವಕ ನಾಪತ್ತೆ; ಲುಕೌಟ್ ನೋಟೀಸ್ ಜಾರಿ

ಕೊಣಾಜೆ: ನರಿಂಗಾನ ಗ್ರಾಮದ ಕಲ್ಲರಕೋಡಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಮ್ಮದ್ ಅರ್ಷದ್ (30) ಎಂಬವರು ನಾಪತ್ತೆಯಾಗಿದ್ದು,‌ ಕೊಣಾಜೆ ಪೊಲೀಸರು ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ. ಮೂಲತಃ ಶಿವಮೊಗ್ಗ ಕೋಟೆ‌ ಗಂಗೂರಿ

24 Mar 2026 11:00 pm
ಪಾಕ್‌ನಲ್ಲಿ ಅಮೆರಿಕ-ಇರಾನ್ ಮಾತುಕತೆಗೆ ರಂಗ ಸಜ್ಜು; ಶೆಹಬಾಝ್ ಷರೀಫ್ ಆಹ್ವಾನಕ್ಕೆ ಒಪ್ಪಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಅವರ ಆಹ್ವಾನದ ಸ್ಕ್ರೀನ್‌ಶಾಟ್‌ ಅನ್ನು ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಯುದ್ಧವನ್ನು ಕೊನೆಗೊಳಿಸಲು ಇರಾನ್

24 Mar 2026 10:57 pm
ಆದ್ಯತಾ ಪಡಿತರ ಚೀಟಿ ಪಡೆಯಲು ಆದಾಯ ಮಿತಿ ಹೆಚ್ಚಳ ಕುರಿತು ಚರ್ಚೆ : ಕೆ.ಎಚ್.ಮುನಿಯಪ್ಪ

ಬೆಂಗಳೂರು : ಆದ್ಯತಾ ಪಡಿತರ ಚೀಟಿ ಪಡೆಯಲು ಈಗಿರುವ ವಾರ್ಷಿಕ 1.20 ಲಕ್ಷ ರೂ.ಗಳ ಆದಾಯ ಮಿತಿಯನ್ನು 3 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡುವ ಕುರಿತು ಆಡಳಿತ ಸುಧಾರಣಾ ಆಯೋಗವು ಶಿಫಾರಸ್ಸು ಮಾಡಿದ್ದು, ಈ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚೆ ನಡ

24 Mar 2026 10:57 pm
ಉಕ್ರೇನ್ ಮೇಲೆ ಕ್ಷಿಪಣಿ, ಡ್ರೋನ್ ಮಳೆಗರೆದ ರಶ್ಯ: 5 ಮಂದಿ ಸಾವು

ಕೀವ್: ಮಂಗಳವಾರ ಉಕ್ರೇನ್‍ನಾದ್ಯಂತ ರಶ್ಯ ನಡೆಸಿದ ಡ್ರೋನ್ ಮತ್ತು ಕ್ಷಿಪಣಿ ದಾಳಿಯಲ್ಲಿ 5 ಮಂದಿ ಸಾವನ್ನಪ್ಪಿದ್ದು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ರಶ್ಯವು ಸೋಮವಾರ ತಡರಾತ್ರಿಯಿಂದ ಮಂಗ

24 Mar 2026 10:54 pm
ಶೈಕ್ಷಣಿಕ ಸಂಸ್ಥೆಯ ಸಕ್ರಮಾತಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು : 2026ನೆ ಸಾಲಿನ ಕರ್ನಾಟಕ ಸರಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿಗಳ (ರಕ್ಷಣೆ ಮತ್ತು ಸಕ್ರಮಾತಿ) ವಿಧೇಯಕವು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರವಾಯಿತು. ಮಂಗಳವಾರ ವಿಧಾನಸಭೆಯ ಶಾಸನ ರಚನೆ ಕಲಾಪದಲ್ಲಿ ಪ್ರಾಥಮಿಕ

24 Mar 2026 10:53 pm
ರಾಜ್ಯದಲ್ಲಿ 346 ಇಂದಿರಾ ಕ್ಯಾಂಟೀನ್ ಕಾರ್ಯನಿರ್ವಹಣೆ : ಸಚಿವ ರಹೀಂ ಖಾನ್

‘22 ಕ್ಯಾಂಟೀನ್‍ಗಳ ಉದ್ಘಾಟನೆಗೆ ಬಾಕಿ, 15 ನಿರ್ಮಾಣ ಕಾರ್ಯ ಪ್ರಗತಿ’

24 Mar 2026 10:51 pm
ಟ್ರಂಪ್ ಇರಾನ್ ಜೊತೆ ಒಪ್ಪಂದವನ್ನು ಬಯಸುತ್ತಾರೆ, ಆದರೆ ಮಾತುಕತೆ ಯಶಸ್ವಿಯಾಗುವ ನಿರೀಕ್ಷೆಯಿಲ್ಲ: ಇಸ್ರೇಲ್ ಉನ್ನತ ಅಧಿಕಾರಿಗಳ ಹೇಳಿಕೆ

ಟೆಲ್ ಅವೀವ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರಾಚ್ಯದಲ್ಲಿ ಹಗೆತನವನ್ನು ಕೊನೆಗೊಳಿಸುವ ಉದ್ದೇಶದಿಂದ ಇರಾನ್‍ನೊಂದಿಗೆ ಒಪ್ಪಂದಕ್ಕೆ ಬರಲು ನಿರ್ಧರಿಸಿರುವ ಸಾಧ್ಯತೆಯಿದೆ. ಆದರೆ ಮಾತುಕತೆಯ ಯಾವುದೇ ಹಂತದಲ್ಲೂ

24 Mar 2026 10:50 pm
ಕರ್ನಾಟಕ ಪವರ್ ಲಿಫ್ಟಿಂಗ್: ಪಶ್ಚಿಮ ಬಂಗಾಳ ಮೇಲುಗೈ; ಬೆಸ್ಟ್ ಲಿಫ್ಟರ್ ಆಗಿ ಬಿಸ್ವಜಿತ್ ಡೇ

ಮಂಗಳೂರು, ಮಾ.24: ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಆಶ್ರಯದಲ್ಲಿ ಕಶಾರ್ಪ್ ಫಿಟ್ನೆಸ್ ವತಿಯಿಂದ ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಆರಂಭಗೊಂಡ ಐದು ದಿನಗಳ ರಾಷ್ಟ್ರ ಮಟ್ಟದ ಸೀನಿಯರ್ ಕ್ಲಾಸ್ಲಿಕ್ ಪವರ್ ಲಿಫ್ಟಿಂಗ್

24 Mar 2026 10:45 pm
ಇರಾನ್ ಮೇಲಿನ ದಾಳಿ ಮುಂದುವರಿಯಲಿದೆ, ವಿದ್ಯುತ್ ಸ್ಥಾವರಗಳ ಮೇಲಿನ ದಾಳಿಗೆ ಮಾತ್ರ ವಿರಾಮ: ಅಮೆರಿಕದ ಅಧಿಕಾರಿಗಳ ಪ್ರತಿಪಾದನೆ

ವಾಶಿಂಗ್ಟನ್: ಇರಾನ್‍ ಮೇಲಿನ ದಾಳಿಯನ್ನು ಅಮೆರಿಕ ಮುಂದುವರಿಸಲಿದೆ. ವಿರಾಮವು ವಿದ್ಯುತ್ ಸ್ಥಾವರಗಳ ಮೇಲಿನ ದಾಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿಸಿ `ಸೆಮಫೋರ್ ನ್ಯೂಸ್' ವರದಿ ಮಾಡಿದೆ. ಇ

24 Mar 2026 10:44 pm
ಮುಡಾ ಹಗರಣ; ಬಿ ವರದಿ ಅಂಗೀಕರಿಸಿದ್ದ ವಿಶೇಷ‌ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ

ಬೆಂಗಳೂರು : ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ವರದಿ ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಪ

24 Mar 2026 10:42 pm
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳ ಗೌರವಾರ್ಥ ಚಿನ್ನಸ್ವಾಮಿ ಸ್ಟೇಡಿಯಂನ 11 ಆಸನ ಖಾಲಿ ಇರಿಸಲು ಚಿಂತನೆ

ಬೆಂಗಳೂರು: ಮುಂಬರುವ ಐಪಿಎಲ್ ವೇಳೆ ಪಂದ್ಯಗಳ ದಿನ ಆರ್‌ಸಿಬಿ ಆಟಗಾರರು 11ನೇ ಸಂಖ್ಯೆಯ ಜರ್ಸಿ ಧರಿಸಿ ಅಭ್ಯಾಸ ನಡೆಸಲಿದ್ದಾರೆ. ಕಳೆದ ವರ್ಷ ಎಂ.ಚಿನ್ನಸ್ವಾಮಿ ಸ್ಟೇಡಿಯಂನ ಹೊರಗೆ ನಡೆದ ಕಾಲ್ತುಳಿತದ ದುರಂತದಲ್ಲಿ ಸಾವನ್ನಪ್ಪಿದ

24 Mar 2026 10:40 pm
ಬೋರ್‌ವೆಲ್ ಕೊರೆತ: ಪ.ಜಾತಿ ಸಮುದಾಯದ ನಿವಾಸಿಯ ಹೊಸಮನೆಯಲ್ಲಿ ಬಿರುಕು; ಆಕ್ರೋಶ

ಕುಂದಾಪುರ, ಮಾ.24: ಹೊಸದಾಗಿ ನಿರ್ಮಿಸಿ ಕೆಲವೇ ದಿನಗಳ ಹಿಂದೆ ಗೃಹಪ್ರವೇಶ ನಡೆದ ಮನೆಯ ಸಮೀಪ ದಲ್ಲೇ ಬೋರ್‌ವೆಲ್ ತೋಡಿದ ಪರಿಣಾಮ ಪರಿಶಿಷ್ಟ ಜಾತಿ ಸಮುದಾಯದ ನಿವಾಸಿಯೊಬ್ಬರ ಹೊಸ ಮನೆಯ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮ

24 Mar 2026 10:38 pm
ಕೇರಳ ವಿಧಾನಸಭೆ ಚುನಾವಣೆ | ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅಫಿಡವಿಟ್‌ನಲ್ಲಿ 200 ಕೋಟಿ ರೂ. ಮೌಲ್ಯದ ಸೊತ್ತಿನ ಉಲ್ಲೇಖವಿಲ್ಲ: ಕಾಂಗ್ರೆಸ್ ಆರೋಪ

ತಿರುವನಂತಪುರಂ: ಬಿಜೆಪಿಯ ನೆಮೋಮ್ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಪ್ರಮುಖ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅಲ್ಲದೆ, ಚುನಾವಣಾ ಆಯೋಗ ಮಧ್ಯಪ್ರವೇಶಿಸ

24 Mar 2026 10:36 pm
ವಿಟ್ಲ| ಬಸ್ - ಟಪ್ಪರ್ ಲಾರಿ ನಡುವೆ ಅಪಘಾತ: ಚಾಲಕರ ನಡುವೆ ಹೊಡೆದಾಟ

ವಿಟ್ಲ: ಕುದ್ದುಪದ್ದವು ಪೆರುವಾಯಿ ರಸ್ತೆಯ ಮುಳಿಯ ದಂಬೆ ಅಂಗನವಾಡಿ ಕೇಂದ್ರದ ಸಮೀಪ ಕೆಎಸ್‍ಆರ್‍ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಅಪಘಾತ ನಡೆದು, ಎರಡು ಕಡೆಯವರ ಮಾತಿನ ಚಕಮಕಿ ನಡೆದು, ದೂರು ಪ್ರತಿದೂರು ದಾಖಲಾಗಿದೆ. ಪಕಳಕುಂಜ

24 Mar 2026 10:26 pm
ಚಿಂಚೋಳಿ | ಚಿಮ್ಮನಚೋಡದಲ್ಲಿ 77ನೇ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ

ಚಿಂಚೋಳಿ : ಶ್ರೀ ಸಂಗಮೇಶ್ವರ ದೇವರ 77ನೇ ವರ್ಷದ ವೈಭವದ ಜಾತ್ರಾ ಮಹೋತ್ಸವವು ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಹಾಗೂ ಭಕ್ತರ ಜನಸಾಗರದ ನಡುವೆ ಅತ್ಯಂತ ವಿಜೃಂಭಣೆಯಿಂದ ಜರುಗಿತು. ವೀರಗಾಸೆ, ಡೊಳ್ಳು ಮೇಳಗಳ ಭವ್ಯ ಮೆರವಣಿಗೆ ಜಾ

24 Mar 2026 10:22 pm
ಸೇಡಂ | ಮಳಖೇಡದಲ್ಲಿ ಮಾ.26ರಿಂದ 28 ರವರೆಗೆ ಉರೂಸ್ ಸಂಭ್ರಮ

ಸೇಡಂ : ತಾಲೂಕಿನ ಮಳಖೇಡದಲ್ಲಿರುವ ಹಝರತ್ ಸೈಯದ್ ಶಾಹ್ ಖಲಿಫತ್ ಊರ್ ರಹಮಾನ್ ಖಾದ್ರಿ ದುರ್ಗಾ ಶರೀಫ್‌ ನಲ್ಲಿ ಮಾ.26ರಿಂದ 28ರವರೆಗೆ ವಾರ್ಷಿಕ ಉರೂಸ್ ಶರೀಫ್ (ಜಾತ್ರೆ) ಜರುಗಲಿದೆ ಎಂದು ಹಝರತ್ ಅಲ್ ಹಜ್ ಸೈಯದ್ ಶಾಹ ಮುಸ್ತಫಾ ಖಾದ್ರ

24 Mar 2026 10:11 pm
ಆಳ್ವಾಸ್ ಕಾಲೇಜಿನ ವಾರ್ಷಿಕೋತ್ಸವ

ಮೂಡುಬಿದಿರೆ: ಜೀವನದಲ್ಲಿ ನಿಜವಾದ ಯಶಸ್ಸು ಪದವಿ ಅಥವಾ ಪ್ರಶಸ್ತಿಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ; ಕಂಡ ಕನಸುಗಳನ್ನು ಸಾಧಿಸುವುದರಲ್ಲಿದೆ ಎಂದು ಕೊಚ್ಚಿ ದಕ್ಷಿಣ ನೌಕಾ ಕಮಾಂಡ್‌ ಶಿಕ್ಷಣಾಧಿಕಾರಿ ಕಮೋಡೊರ್ ಬೆನ್ ಹೆಚ್

24 Mar 2026 10:09 pm
ಕಲಬುರಗಿ | 893ನೇ ಬಸವ ಜಯಂತಿ ಉತ್ಸವ : ಪದಾಧಿಕಾರಿಗಳ ಆಯ್ಕೆ

ಕಲಬುರಗಿ: ಮಾಕಾ ಲೇಔಟ್ ಜೇವರ್ಗಿ ಕಾಲೋನಿಯಲ್ಲಿ ಜಗಜ್ಯೋತಿ ಬಸವೇಶ್ವರ ಸೇವಾ ಸಮಿತಿ (ರಿ) ವತಿಯಿಂದ 893ನೇ ಬಸವ ಜಯಂತಿ ಉತ್ಸವದ ಅಂಗವಾಗಿ ಉತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ಸಭೆ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಉತ್ಸವ ಸಮಿತಿ

24 Mar 2026 10:07 pm
24 Mar 2026 10:06 pm
ಯಡ್ರಾಮಿ | ವಿಜೃಂಭಣೆಯ ಕುಳಗೇರಿಯ ಶ್ರೀ ಬೆಣ್ಣೆ ಬಸವೇಶ್ವರ ರಥೋತ್ಸವ

ಯಡ್ರಾಮಿ: ಜಾತ್ರೆ, ಹಬ್ಬಗಳ ಆಚರಣೆಯಿಂದ ಸಾಮಾಜಿಕ ಸೌಹಾರ್ದತೆ ಸಾಧ್ಯವಾಗುತ್ತದೆ ಎಂದು ಲಿಂಗಾಯತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತುಂಜಯ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ತಾಲೂಕಿನ ಕುಳಗೇರಿ ಗ್ರಾಮದಲ್ಲಿ ಸೋಮ

24 Mar 2026 10:05 pm
Yedrami | ರಾಸಾಯನಿಕ ಗೊಬ್ಬರದಿಂದ ಮಣ್ಣಿನಲ್ಲಿರುವ ಫಲವತ್ತತೆ ನಾಶ : ಕಣ್ಹೇರಿ ಶ್ರೀ

ಯಡ್ರಾಮಿ: ರೈತರು ಇತ್ತೀಚಿನ ದಿನಗಳಲ್ಲಿ ಅತಿಯಾದ ಆಸೆಯಿಂದ ರಾಸಾಯನಿಕ ಗೊಬ್ಬರ ಬಳಸುತ್ತಿದ್ದಾರೆ. ಇದರಿಂದ ಮಣ್ಣಿನಲ್ಲಿರುವ ಫಲವತ್ತತೆ ನಾಶವಾಗಿ ಇಳುವರಿ ಕಡಿಮೆಯಾಗುತ್ತಿದೆ ಎಂದು ಕಣ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಮ

24 Mar 2026 10:01 pm
ದಾಖಲೆಯ 15,300 ಕೋಟಿ ರೂ.ಗೆ ಮಾರಾಟವಾದ ರಾಜಸ್ಥಾನ ರಾಯಲ್ಸ್‌ ತಂಡ; ಖರೀದಿಸಿದ್ದು ಯಾರು? ಇಲ್ಲಿದೆ ಮಾಹಿತಿ...

 ರಾಜಸ್ಥಾನ ರಾಯಲ್ಸ್‌ ತಂಡ |Photo Credit : PTI  ಜೈಪುರ: ಮಹತ್ವದ ಬೆಳವಣಿಗೆಯೊಂದರಲ್ಲಿ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ತಂಡ ರಾಜಸ್ಥಾನ ರಾಯಲ್ಸ್‌ ಅನ್ನು ಅಮೆರಿಕದಲ್ಲಿ ನೆಲೆಸಿರುವ ಉದ್ಯಮಿ ಕಾಲ್ ಸೋಮಣಿ ನೇತೃತ್ವದ ಒಕ್ಕೂಟ ಖ

24 Mar 2026 9:56 pm
ಲೋಕಸಭೆಯಲ್ಲಿ ಸಂಸದರ ಸಂಖ್ಯೆಯನ್ನು 816 ಕ್ಕೆ ವಿಸ್ತರಿಸುವ ಬಗ್ಗೆ ಸರ್ಕಾರ ಚಿಂತನೆ; ರಾಜ್ಯಗಳಲ್ಲಿರುವ ಕ್ಷೇತ್ರಗಳ ಸಂಖ್ಯೆಯಲ್ಲಿ ಯಾವ ರೀತಿ ಬದಲಾವಣೆಯಾಗಲಿದೆ?

ಮುಂದಿನ ಸಾರ್ವತ್ರಿಕ ಚುನಾವಣೆಯಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಜಾರಿಗೆ ತರಲು ಕೇಂದ್ರವು ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಕನಿಷ್ಠ ಎರಡು ಮಸೂದೆಗಳನ್ನು ಮಂಡಿಸಲು ಸಿದ್ಧತೆ

24 Mar 2026 9:50 pm
ದಿಲ್ಲಿ ಬಜೆಟ್ ಮಂಡನೆ: ಪ್ರತಿ ಕುಟುಂಬಕ್ಕೆ ಎರಡು ಉಚಿತ ಎಲ್‌ಪಿಜಿ ಸಿಲಿಂಡರ್

ಹೊಸದಿಲ್ಲಿ: ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಮಂಗಳವಾರ 2026-27ನೇ ಸಾಲಿನ ದಿಲ್ಲಿ ಮುಂಗಡಪತ್ರವನ್ನು ಮಂಡಿಸಿದ್ದು, ರಾಜಧಾನಿಯ ಪ್ರತಿ ಕುಟುಂಬವು ಎರಡು ಉಚಿತ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪಡೆಯಲಿದೆ. ಬಜೆಟ್ ಮೂಲಸೌಕರ್ಯ ಅಭಿವ

24 Mar 2026 9:46 pm
ಇಸ್ರೇಲ್ ಸೇನೆ ದಕ್ಷಿಣ ಲೆಬನಾನ್‍ನ ಪ್ರದೇಶವನ್ನು ವಶಪಡಿಸಿಕೊಳ್ಳಲಿದೆ: ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್

ಟೆಲ್‍ಅವೀವ್: ರಕ್ಷಣಾತ್ಮಕ ವಲಯ(ಬಫರ್ ಝೋನ್)ವನ್ನು ರಚಿಸಲು ಇಸ್ರೇಲ್ ದಕ್ಷಿಣ ಲೆಬನಾನ್‍ನ ಲಿಟಾನಿ ನದಿಯವರೆಗಿನ ಪ್ರದೇಶವನ್ನು ವಶಪಡಿಸಿಕೊಳ್ಳಲಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಮಂಗಳವಾರ ಹೇಳಿದ್ದಾರೆ.

24 Mar 2026 9:44 pm
ಶಾಸಕರ ವಿರುದ್ಧ ರೌಡಿ ಪದಬಳಕೆ; ರಘುಪತಿ ಭಟ್ ಬೇಷರತ್ ಕ್ಷಮೆ ಯಾಚನೆಗೆ ಬಿಜೆಪಿ ಆಗ್ರಹ

ಉಡುಪಿ, ಮಾ.24: ಶಾಸಕ ಯಶಪಾಲ್ ಸುವರ್ಣ ವಿರುದ್ಧ ರಾಜಕೀಯ ಹತಾಶೆಯಿಂದ ಮಾಜಿ ಶಾಸಕ ರಘುಪತಿ ಭಟ್ ಮಾಡಿರುವ ಆಧಾರ ರಹಿತ ಆರೋಪವನ್ನು ತಕ್ಷಣ ಹಿಂಪಡೆದು ಬೇಷರತ್ ಕ್ಷಮೆ ಯಾಚಿಸುವಂತೆ ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಹಾಗೂ

24 Mar 2026 9:41 pm
ಒಡಿಶಾ: ಮಾವೋವಾದಿ ನಾಯಕ ಸುಕ್ರು ಶರಣಾಗತಿ

ಭುವನೇಶ್ವರ: ಮಾವೋವಾದಿ ನಾಯಕ ಸುಕ್ರು ಆಲಿಯಾಸ್ ಸೋಶಾ ಸೋಧಿ ಕಂಧಮಲ್ ಪೊಲೀಸರ ಮುಂದೆ ಶರಣಾಗತರಾಗಿದ್ದಾನೆ. ಈತನ ತಲೆಗೆ 55 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಸುಕ್ರು ಇತರ ನಾಲ್ವರು ಮಾವೋವಾದಿಗಳ ಜೊತೆಗೆ ಶರಣಾಗತನಾಗಿದ್ದಾನೆ.

24 Mar 2026 9:38 pm
Kalaburagi | ದಕ್ಷಿಣ ವಲಯ ಅಂತರ ವಿವಿ ಪಂದ್ಯ : ಗುಲ್ಬರ್ಗಾ ವಿವಿಯ ಖೋಖೋ ಪುರುಷ ತಂಡ ಭಾಗಿ

ಕಲಬುರಗಿ : ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮಾ.26 ರಿಂದ 29 ರವರೆಗೆ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋಖೋ (ಪುರುಷ) ಪಂದ್ಯಾಟದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ತಂಡವು ಭಾಗವಹಿಸಲಿದ

24 Mar 2026 9:37 pm
ಯುಎಪಿಎ ಪ್ರಕರಣ : ಕಾಶ್ಮೀರಿ ಪ್ರತ್ಯೇಕತವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಶ್ರೀನಗರ: ಯುಎಪಿಎ ಪ್ರಕರಣದಲ್ಲಿ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕಿ ಹಾಗೂ ದುಖ್ತರಾನ್ ಎ ಮಿಲ್ಲತ್ ಸಂಘಟನೆ ಮುಖ್ಯಸ್ಥೆ ಆಸಿಯಾ ಅಂದ್ರಾಬಿಗೆ ದಿಲ್ಲಿ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶಿಕ್

24 Mar 2026 9:36 pm
ಕೋಟೆಕಾರ್ ಪ.ಪಂ. ಸಾಮಾನ್ಯ ಸಭೆ| ವಾರ್ಡ್ ಸದಸ್ಯರ ಗಮನಕ್ಕೆ ತಾರದೇ ಅಭಿವೃದ್ಧಿ ಕಾಮಗಾರಿ: ಆಕ್ರೋಶ

ಉಳ್ಳಾಲ: ವಾರ್ಡ್ ಸದಸ್ಯರ ಗಮನಕ್ಕೆ ತಾರದೇ ಪ.ಪಂ. ಆಡಳಿತ ಮಂಡಳಿ ಅಭಿವೃದ್ಧಿ ಕಾಮಗಾರಿ ಮಾಡುತ್ತಿರುವ ಬಗ್ಗೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೋಟೆಕಾರ್ ಪ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು. ಕೋಟೆಕಾರ್ ಪಟ್ಟಣ ಪಂಚಾಯತ್

24 Mar 2026 9:33 pm
ಲೋಕಸಭೆಯಲ್ಲಿ ರಾಷ್ಟ್ರೀಯ ಭದ್ರತೆ, ಸಹಕಾರಿ ಒಕ್ಕೂಟ, ದ.ಕ. ಅಭಿವೃದ್ಧಿ ಪರ ಧ್ವನಿಯೆತ್ತಿದ ಸಂಸದ ಬ್ರಿಜೇಶ್ ಚೌಟ

ಹೊಸದಿಲ್ಲಿ : ಸಂಸದ ಬ್ರಿಜೇಶ್ ಚೌಟ ಅವರು ಮಂಗಳವಾರ ಲೋಕಸಭೆಯಲ್ಲಿ ಹಣಕಾಸು ವಿಧೇಯಕದ ಚರ್ಚೆ ಯಲ್ಲಿ ಭಾಗವಹಿಸಿ, ಹಣಕಾಸು ಶಿಸ್ತು, ತೆರಿಗೆ ಸುಧಾರಣೆ, ರಾಷ್ಟ್ರೀಯ ಭದ್ರತೆ, ಸಹಕಾರಿ ಒಕ್ಕೂಟ ತತ್ವ ಹಾಗೂ ಮಾಜಿ ಸೈನಿಕರ ಕಲ್ಯಾಣ ಸೇರ

24 Mar 2026 9:29 pm
Bengaluru | ನಗರದ ವಿವಿಧೆಡೆ ಪೊಲೀಸರ ಕಾರ್ಯಾಚರಣೆ: ಐದು ಮಂದಿ ಡ್ರಗ್‍ಪೆಡ್ಲರ್‌ಗಳ ಬಂಧನ, 11.04 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು : ನಗರದ ವಿವಿಧ ಕಡೆಗಳಲ್ಲಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಐದು ಮಂದಿ ಡ್ರಗ್‍ಪೆಡ್ಲರ್‌ ಗಳನ್ನು ಬಂಧಿಸಿ, ಒಟ್ಟು 11.04 ಕೋಟಿ ರೂ. ಮೌಲ್ಯದ ಗಾಂಜಾ, ಎಂಡಿಎಂಎ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು

24 Mar 2026 9:26 pm
ಬೆಂದೂರು ಚರ್ಚ್: ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ

ಮಂಗಳೂರು, ಮಾ.24: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಸಹಯೋಗದಲ್ಲಿ ನಗರದ ಬೆಂದೂರಿನ ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಿತು.ಸ

24 Mar 2026 9:25 pm
ತೂಕ ಇಳಿಸಲು ಐದು ಮಾರ್ಗಗಳು; ಪೌಷ್ಠಿಕತಜ್ಞರ ಸಲಹೆ ಇಲ್ಲಿದೆ...

ಪೌಷ್ಠಿಕ ತಜ್ಞೆಯಾಗಿರುವ ಖುಷಿ ಛಾಬ್ರಾ ಅವರು ಸಹಜವಾಗಿ ತೂಕ ಇಳಿಸಿಕೊಳ್ಳಲು ಸಹಾಯ ಮಾಡುವ ಐದು ಪಾನೀಯಗಳನ್ನು ಹಂಚಿಕೊಂಡಿದ್ದಾರೆ. ತೂಕ ಇಳಿಸುವುದೆಂದರೆ ಸಮತೋಲಿತ ಆಹಾರ ಸೇವನೆ, ನಿಯಮಿತವಾದ ವ್ಯಾಯಾಮ ಮತ್ತು ನಿರಂತರವಾಗಿ ಮಾ

24 Mar 2026 9:24 pm
12 ಗಂಟೆಯೊಳಗೆ ಧರಣಿಗೆ ಮಣಿದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ: ರಘುಪತಿ ಭಟ್‌ಗೆ ಸಿಂಗಲ್ ಲೇಔಟ್ ಅನುಮತಿ ಪತ್ರ ಹಸ್ತಾಂತರ

ಉಡುಪಿ, ಮಾ.24: ಬಡಾನಿಡಿಯೂರು ಗ್ರಾಮದ 90 ಸೆನ್ಸ್ ಜಾಗದಲ್ಲಿ ರೆಸಾರ್ಟ್ ನಿರ್ಮಿಸುವ ಉದ್ದೇಶದಿಂದ ಜಾಗಕ್ಕೆ ಏಕ ವಿನ್ಯಾಸ ಲೇಔಟ್ ನಕ್ಷೆ ಅನುಮೋದನೆಗೆ ವಿಳಂಬ ನೀತಿ ಅನುಸರಿಸುತಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕ್ರಮವನ್

24 Mar 2026 9:23 pm
By-election | ಬಂಡಾಯ ಅಭ್ಯರ್ಥಿಗಳು ನಮ್ಮವರೇ, ಮಾತನಾಡಿ ಸರಿ ಮಾಡುತ್ತೇವೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ದಾವಣಗೆರೆ ಉಪಚುನಾವಣೆಯಲ್ಲಿ ಬಂಡಾಯ ಆಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವವರು ನಮ್ಮವರೇ, ಅವರೊಂದಿಗೆ ಮಾತನಾಡಿ ಸರಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿ

24 Mar 2026 9:21 pm
ಅಪರಾಧಿಗಳು, ನಾಪತ್ತೆಯಾಗಿರುವ ಮಕ್ಕಳ ಸುಲಭ ಪತ್ತೆ: ಮುಂಬೈ ರೈಲ್ವೆಯ FRS ವ್ಯವಸ್ಥೆ ರಾಷ್ಟ್ರವ್ಯಾಪಿ ತನಿಖಾ ಸಾಧನವಾಗಿದ್ದೇಗೆ?

ಸುಮಾರು 5000 ಕ್ಯಾಮರಾಗಳನ್ನು ಹೊಂದಿರುವ ಮುಂಬೈ ಪೊಲೀಸ್ ಯುನಿಟ್ ಕೂಡ ತಮ್ಮ ಜಾಲಕ್ಕೆ FRS ಲಿಂಕ್ ಮಾಡಲು ಯೋಜಿಸುತ್ತಿದೆ. ಪೋರ್ಚುಗೀಸ್ ಪ್ರವಾಸಿಗರೊಬ್ಬರಿಗೆ ಕಿರುಕುಳ ನೀಡಿ ಬೆನ್ನಟ್ಟಿದ ಇಬ್ಬರು ವ್ಯಕ್ತಿಗಳನ್ನು ಕಳೆದ ತಿಂಗಳ

24 Mar 2026 9:20 pm
ಭಾರತದ ವಿದೇಶ ನೀತಿ ‘ಮೋದಿಯ ವೈಯಕ್ತಿಕ ವಿದೇಶ ನೀತಿ’ಯಾಗಿದೆ: ರಾಹುಲ್ ಗಾಂಧಿ ಟೀಕೆ

ಹೊಸದಿಲ್ಲಿ: ಪಶ್ಚಿಮ ಏಶ್ಯ ಬಿಕ್ಕಟ್ಟಿಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ್ದಾರೆ. ಭಾರತದ ವಿದೇಶ ನೀತಿ ಎನ್ನುವುದು ‘‘ಮೋದಿಯ ವೈಯಕ್ತಿಕ ವಿದೇಶ ನೀತಿ’’ಯಾಗಿದೆ

24 Mar 2026 9:19 pm
ಟಿಪ್ಪರ್- ಸ್ಕೂಟರ್ ಢಿಕ್ಕಿ: ಸವಾರ ಸ್ಥಳದಲ್ಲಿಯೇ ಮೃತ್ಯು

ಕಾರ್ಕಳ, ಮಾ.24: ಮಾಳ ಘಾಟ್‌ನಲ್ಲಿ ಮಾ.24ರಂದು ಬೆಳಗ್ಗೆ ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಸವಾರ ಬಜಗೋಳಿಯ ನವೀನ್ ಜಯ ಕುಮಾರ್(45) ಎಂದು ಗುರುತಿ

24 Mar 2026 9:16 pm
Budget Session 2026 | ಮೇಲ್ಮನೆಯಲ್ಲಿ ‘ಇವ ನಮ್ಮವ ಇವ ನಮ್ಮವ ವಿಧೇಯಕ’ ಅಂಗೀಕಾರ

ಬೆಂಗಳೂರು : ಮರ್ಯಾದೆಗೇಡು ಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ರೂಪಿಸಿದ ‘ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ

24 Mar 2026 9:15 pm
ಅಂದರ್ ಬಾಹರ್ ಪ್ರಕರಣ : ನಾಲ್ವರ ಬಂಧನ

ಶಂಕರನಾರಾಯಣ, ಮಾ.24: ಸಿದ್ದಾಪುರ ಗ್ರಾಮದ ಮೇಜ್ಜೆಡ್ಡು ಎಂಬಲ್ಲಿ ಮಾ.23ರಂದು ರಾತ್ರಿ ವೇಳೆ ಅಂದರ್-ಬಾಹರ್ ಇಸ್ಟೀಟ್ ಜುಗಾರಿ ಆಡುತಿದ್ದ ನಾಲ್ಕು ಮಂದಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಗ್ರಾಮದ ಮೇಲ್ಜೆ

24 Mar 2026 9:14 pm
ಹೊಸ ಕಾರ್ಮಿಕ ಸಂಹಿತೆ: ಸಂಬಳ, ರಜೆ ನಿಯಮ ಮತ್ತು ಸವಲತ್ತುಗಳ ಬಗ್ಗೆ ಏನು ಹೇಳುತ್ತದೆ ?

ನವೆಂಬರ್ 21, 2025 ರಂದು ಹೊಸ ಕಾರ್ಮಿಕ ಸಂಹಿತೆಗಳು ಜಾರಿಗೆ ಬಂದಾಗಿನಿಂದ, ಓವರ್‌ಟೈಮ್ ಭತ್ಯೆ, ಗ್ರಾಚ್ಯುಟಿ, ಬೋನಸ್‌ಗಳು ಮತ್ತು ನಿವೃತ್ತಿ ಪ್ರಯೋಜನಗಳಂತಹ ವಿಭಿನ್ನ ವೇತನ ಘಟಕಗಳು ಪರಿಷ್ಕೃತ ವೇತನ ವ್ಯಾಖ್ಯಾನಕ್ಕೆ ಹೇಗೆ ಹೊಂದಿ

24 Mar 2026 9:13 pm
ಜಿಲ್ಲೆಯಲ್ಲಿ ಪ್ರತಿವರ್ಷ 1,500 ಕ್ಷಯರೋಗ ಪ್ರಕರಣಗಳು ಪತ್ತೆ’

ಉಡುಪಿಯಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ

24 Mar 2026 9:13 pm
ಐಪಿಎಲ್-2026 | ಆರ್‌ಸಿಬಿ ತಂಡದ ಸಹಭಾಗಿತ್ವ ಪಡೆದ ‘ನಂದಿನಿ’

ಬೆಂಗಳೂರು : ಐಪಿಎಲ್-2026ರ ಟಿ20 ಲೀಗ್ ಟೂರ್ನಮೆಂಟ್‍ಗೆ ಆರ್‌ಸಿಬಿ ತಂಡಕ್ಕೆ ಕರ್ನಾಟಕ ಹಾಲು ಮಹಾ ಮಂಡಳ-ನಂದಿನಿ ಸಹಭಾಗಿತ್ವ ಪಡೆದಿದೆ ಎಂದು ಕರ್ನಾಟಕ ಹಾಲು ಮಹಾ ಮಂಡಳದ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ತಿಳಿಸಿದ್ದಾರೆ. ಮಂ

24 Mar 2026 9:09 pm
RCBಗೆ ಹಿನ್ನಡೆ: ಐಪಿಎಲ್‌ನಿಂದ ಹೊರಗುಳಿದ ಯಶ್ ದಯಾಳ್

 ಯಶ್ ದಯಾಳ್ | Photo Credit : PTI   ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು 2026ರ ಆವೃತ್ತಿಯ ಐಪಿಎಲ್‌ಗಿಂತ ಮೊದಲು ಹಿನ್ನಡೆ ಅನುಭವಿಸಿದೆ. ವೈಯಕ್ತಿಕ ಕಾರಣಗಳಿಂದಾಗಿ ವೇಗದ ಬೌಲರ್ ಯಶ್ ದಯಾಳ್ ಇಡೀ ಪಂದ್ಯಾವಳಿಯಿ

24 Mar 2026 8:52 pm
ಮಕ್ಕಳು ದೇಶದ ಭವಿಷ್ಯದ ಸಂಪತ್ತು : ಡಾ. ಲವೀನಾ ಲೋಬೊ

ಮಂಗಳೂರು, ಮಾ.24: ಮಕ್ಕಳು ದೇಶದ ಭವಿಷ್ಯದ ಸಂಪತ್ತು . ಆದ ಕಾರಣ ಮಕ್ಕಳ ಶಿಕ್ಷಣ , ಆರೋಗ್ಯ ಮೇಲೆ ಹೂಡಿಕೆ ಅತ್ಯಂತ ಅವಶ್ಯಕ ಎಂದು ಸಂತ ಅಲೋಸಿಯೆಸ್ ಪರಿಗಣಿತ ವಿವಿ ಸಮಾಜ ಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಲವೀನಾ ಲೋಬೊ ಹೇಳಿದ್ದಾರೆ

24 Mar 2026 8:28 pm
ಮಹಾಡ್ ಸತ್ಯಗ್ರಾಹದ ಅರಿವು ಇಲ್ಲದಿದ್ದರೆ ನಾಗರಿಕ ಹಕ್ಕುಗಳನ್ನು ಕಳೆದುಕೊಳ್ಳುತ್ತೇವೆ: ಪ್ರೊ.ಫಣಿರಾಜ್

ಉಡುಪಿ, ಮಾ.24: ಬಿ.ಆರ್.ಅಂಬೇಡ್ಕರ್ ನೇತೃತ್ವದದಲ್ಲಿ 100ವರ್ಷಗಳ ಹಿಂದೆ ನಾಗರಿಕರ ಹಕ್ಕಿಗಾಗಿ ನಡೆದ ದೊಡ್ಡ ಚಳವಳಿ ಮಹಾಡ್ ಸತ್ಯಗ್ರಾಹದ ಬಗ್ಗೆ ನಮಗೆ ಅರಿವು ಇಲ್ಲದಿದ್ದರೆ ನಾವು ನಿರಂತರವಾಗಿ ನಾಗರಿಕರ ಹಕ್ಕನ್ನು ಕಳೆದುಕೊಳ್ಳುತ

24 Mar 2026 8:26 pm
ಅಡುಗೆ ಅನಿಲ ಕೊರತೆ ವಿರೋಧಿಸಿ ಜನವಾದಿ- ಸಿಐಟಿಯು ಪ್ರತಿಭಟನೆ

ಉಡುಪಿ, ಮಾ.24: ಗ್ಯಾಸ್ ಸಿಲಿಂಡರ್ ಕೊರತೆ ವಿರುದ್ಧ ಉಡುಪಿ ಜಿಲ್ಲಾ ಜನವಾದಿ ಮಹಿಳಾ ಸಂಘಟನೆ ಹಾಗೂ ಸಿಐಟಿಯು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸಲಾ

24 Mar 2026 8:24 pm
Yadgiri | ರೈತರ ಉತ್ಪನ್ನ ಖರೀದಿಗೆ 10,000 ಕೋಟಿ ರೂ. ಆವರ್ತ ನಿಧಿ ಅಗತ್ಯ: ಕೋಡಿಹಳ್ಳಿ ಚಂದ್ರಶೇಖರ

ಯಾದಗಿರಿ: ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಅಡಿಯಲ್ಲಿ ರೈತರಿಂದ ಖರೀದಿಸಲು ರಾಜ್ಯ ಸರ್ಕಾರವು 10,000 ಕೋಟಿ ರೂ. ಆವರ್ತ ನಿಧಿಯನ್ನು ಮೀಸಲಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್

24 Mar 2026 8:23 pm
ಪ್ರಸಕ್ತ ವರ್ಷ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಜ್ ಯಾತ್ರಿಕರಿಗೆ ಪ್ರತ್ಯೇಕ ಟರ್ಮಿನಲ್ : ಸಚಿವ ರಹೀಂ ಖಾನ್

ಬೆಂಗಳೂರು : ಮಂಗಳೂರು ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ತೆರಳುವ ಯಾತ್ರಿಕರಿಗೆ ಪ್ರಸಕ್ತ ವರ್ಷ ಪ್ರತ್ಯೇಕ ಟರ್ಮಿನಲ್ ಆರಂಭಿಸುವ ನಿರೀಕ್ಷೆಯಿದೆ ಎಂದು ಹಜ್ ಸಚಿವ ರಹೀಂ ಖಾನ್ ತಿಳಿಸಿದರು. ಮಂಗಳವಾರ ವಿಧಾನಪರಿಷತ್ತಿನ ಪ್ರ

24 Mar 2026 8:19 pm
Ballari | ಮೌಲಾನಾ ಆಝಾದ್ ಶಾಲೆಗೆ ವಿರೋಧಿಸಿ ಮಕ್ಕಳೊಂದಿಗೆ ಪ್ರತಿಭಟನೆಗೆ ಇಳಿದ ಪೋಷಕರು

ಬಳ್ಳಾರಿ/ಕಂಪ್ಲಿ: ಸರ್ಕಾರಿ ಶಾಲಾ ಆವರಣದಲ್ಲಿ ಮೌಲಾನಾ ಆಝಾದ್ ಮಾದರಿ ಶಾಲೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ, ಪೋಷಕರು ತಮ್ಮ ಮಕ್ಕಳೊಂದಿಗೆ ಪಟ್ಟಣದ ಸಕ್ಕರೆ ಕಾರ್ಖಾನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳ

24 Mar 2026 8:18 pm
Bengaluru | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ: ಧರಣಿ ಹಿಂಪಡೆದ ಅಂಗನವಾಡಿ ನೌಕರರು

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿಯನ್ನು ಹಿಂ

24 Mar 2026 8:14 pm
24 Mar 2026 8:11 pm
ಬಳ್ಳಾರಿ | ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ

ಬಳ್ಳಾರಿ/ಕಂಪ್ಲಿ: ತಾಲೂಕಿನಲ್ಲಿ ಸೋಮವಾರ ನಡೆದ ವಿಜ್ಞಾನ ವಿಷಯದ ಎಸೆಸೆಲ್ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಗಳೂರು ಪಠ್ಯಪುಸ್ತಕ ನಿರ್ದೇಶನ

24 Mar 2026 8:09 pm
ಬಳ್ಳಾರಿ | ಬಾಲ್ಯ ವಿವಾಹ ತಡೆಗೆ ಜಾಗೃತಿ ಅಗತ್ಯ : ಜೂಗಲ್ ಮಂಜುನಾಯಕ

ಬಳ್ಳಾರಿ/ಕಂಪ್ಲಿ: ಸ್ಥಳೀಯ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ತಾಲೂಕು ಮಟ್ಟದ ಸಮನ್ವಯ ಹಾಗೂ ಪರಿಶೀಲನಾ ಸಮಿತಿ ಮತ್ತು ಮಹಿಳೆಯರ ಹಾಗೂ ಮಕ್ಕಳ ರಕ್ಷಣಾ ಕಾವಲು ಸಮಿತಿ ಸಭೆ ಸೋಮವಾರ ನಡೆಯಿತು. ಸಭೆಯ ಅಧ

24 Mar 2026 8:05 pm
ವಿಜಯನಗರ | ಗ್ರಾಹಕರು ಜಾಗೃತರಾಗಬೇಕು : ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ

ವಿಜಯನಗರ (ಹೊಸಪೇಟೆ) : ಗ್ರಾಹಕರು ಯಾವುದೇ ಉತ್ಪನ್ನವನ್ನು ಖರೀದಿಸುವಾಗ ಅದರ ಪ್ರಮಾಣ ಮತ್ತು ಗುಣಮಟ್ಟವನ್ನು ಖಚಿತಪಡಿಸಿಕೊಂಡು ಖರೀದಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಹೇಳಿದರು. ಆಹಾರ ನಾಗರಿಕ ಸರಬರಾಜು ಮತ್ತು

24 Mar 2026 8:02 pm
ದೈವಪಾತ್ರದ ಅಪಹಾಸ್ಯ; ರಣವೀರ್ ಸಿಂಗ್‌ ಕ್ಷಮೆಯಾಚಿಸಿ, ದೇವಸ್ಥಾನಕ್ಕೂ ಭೇಟಿ ನೀಡಲಿದ್ದಾರೆ : ಹೈಕೋರ್ಟ್‌ಗೆ ವಕೀಲರ ಹೇಳಿಕೆ

ಬೆಂಗಳೂರು : ಕಾಂತಾರ ಚಾಪ್ಟರ್‌-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡಿ, ಧಾರ್ಮಿಕ‌ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ತಮ್ಮ ಕೃತ್ಯಕ್ಕೆ ಕ್ಷಮೆಯಾಚಿಸಿ ಪ್ರಮಾಣಪತ್ರ ಸಲ

24 Mar 2026 8:02 pm
ಮಂಗಳೂರು| ಮಾದಕ ವಸ್ತು ಸೇವನೆ ಪ್ರಕರಣ: 6 ಮಂದಿ ಸೆರೆ

ಮಂಗಳೂರು, ಮಾ.24: ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ಆರು ಮಂದಿಯನ್ನು ಉರ್ವ ಮತ್ತು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. *ಚಿಲಿಂಬಿ ಮಲರಾಯ ದೈವಸ್ಥಾನ ಬಳಿಯ ಲೇಔಟ್‌ನಲ್ಲಿ ಸಿಗರೇಟಿಗೆ

24 Mar 2026 8:02 pm
ವಿಜಯನಗರದಲ್ಲಿ ಮಾ.26ರಂದು ʼಕರ್ನಾಟಕ ಸ್ವಾಭಿಮಾನ ನಡಿಗೆ–2026ʼ

ಹೊಸಪೇಟೆ : ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ “ಕರ್ನಾಟಕ ಸ್ವಾಭಿಮಾನ ನಡಿಗೆ–2026” ಅನ್ನು ವಿಜಯನಗರದಲ್ಲಿ ಮಾ.26ರಂದು ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

24 Mar 2026 8:00 pm
Kalaburagi | ಜಿಲ್ಲಾಧಿಕಾರಿಗಳಿಂದ ಲೋಕೋಪಯೋಗಿ ಇಲಾಖೆಗಳ ಕಾಮಗಾರಿ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಮಂಗಳವಾರ ಕಲಬುರಗಿ ಮತ್ತು ಜೇವರ್ಗಿ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆಯುತ್ತಿರುವ ‌ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟ ಪರಿಶೀಲಿ

24 Mar 2026 7:52 pm
ಸುರಪುರ | ದಲಿತರ ಮೇಲೆ ಹಲ್ಲೆ ಖಂಡಿಸಿ ಡಿಎಸ್ಎಸ್‌ನಿಂದ ಪ್ರತಿಭಟನೆ

ಸುರಪುರ: ಶಹಾಪುರ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಖಂಡಿಸಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ವತಿಯಿಂದ ಪಟ್ಟಣದ ಡಿವೈಎಸ್ಪ

24 Mar 2026 7:50 pm
ಹುಚ್ಚುನಾಯಿ ದಾಳಿ : ಲಿಂಗಸುಗೂರಿನಲ್ಲಿ ಮೂವರು ಮಕ್ಕಳಿಗೆ ಗಾಯ

ಲಿಂಗಸುಗೂರು : ಪಟ್ಟಣದಲ್ಲಿ ಹುಚ್ಚುನಾಯಿ ದಾಳಿ ನಡೆಸಿ ಹಲವು ಮಕ್ಕಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದ ಬೀದಿಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಏಕಾಏಕಿ ದಾಳಿ ಮಾಡಿದ ಹುಚ್ಚುನಾಯಿ, ಮೂವರು ಮಕ್ಕಳಿಗೆ ಕಚ್ಚಿ ಗಾಯಗೊ

24 Mar 2026 7:44 pm
ಭಟ್ಕಳ| ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಆಕ್ರೋಶ; ತಹಸೀಲ್ದಾರ್‌ಗೆ ಸಿಟಿಜನ್ ಫೋರಂ ಮನವಿ

ಭಟ್ಕಳ: ರಾಷ್ಟ್ರೀಯ ಹೆದ್ದಾರಿ–66 ವಿಸ್ತರಣೆ ಕಾಮಗಾರಿ ನಿರಂತರ ವಿಳಂಬವಾಗುತ್ತಿರುವುದು ಹಾಗೂ ಮೂಲಭೂತ ಸೌಲಭ್ಯಗಳನ್ನು ಕಡೆಗಣಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಭಟ್ಕಳ ಸಿಟಿಜನ್ ಫೋರಂ (ಭಟ್ಕಳ ತಾಲೂಕು ನಾಗರಿಕ

24 Mar 2026 7:39 pm
Budget Session 2026 | ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಒಪ್ಪಿಗೆ

ಬೆಂಗಳೂರು : ಕರ್ನಾಟಕ ಪಬ್ಲಿಕ್ ಸ್ಕೂಲ್, ಆದರ್ಶ ವಿದ್ಯಾಲಯ ಹಾಗೂ ಪಿಎಂಶ್ರೀ ಶಾಲೆಗಳ ಬೋಧಕರ ವರ್ಗಾವಣೆ ಹಾಗೂ ಕನಿಷ್ಠ 12 ವರ್ಷ ಒಂದೇ ಕಡೆ ಕರ್ತವ್ಯ ನಿರ್ವಹಿಸಿರುವ ಶಿಕ್ಷಕರ ವರ್ಗಾವಣೆ ಸಂಬಂಧ ತಿದ್ದುಪಡಿ ತಂದಿರುವ ‘ಕರ್ನಾಟಕ

24 Mar 2026 7:38 pm
ಮಾನ್ವಿ | ಮಾ.28ರಂದು ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ‘ಸೌಹಾರ್ದ ಕೂಟ’ ಆಯೋಜನೆ : ಅಕ್ಬರ್ ಪಾಷಾ

ಮಾನ್ವಿ : ಸಮಾಜದಲ್ಲಿ ಶಾಂತಿ, ಸಾಮರಸ್ಯ ಹಾಗೂ ಪರಸ್ಪರ ಸಹಬಾಳ್ವೆಯನ್ನು ವೃದ್ಧಿಸುವ ಉದ್ದೇಶದಿಂದ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಮಾ.28ರಂದು ‘ಸೌಹಾರ್ದ ಕೂಟ’ವನ್ನು ಆಯೋಜಿಸಲಾಗಿದೆ ಎಂದು ಸೈಯದ್ ಅಕ್ಬರ್ ಪಾಷಾ ತಿಳಿಸಿದ್ದ

24 Mar 2026 7:36 pm
ಮಂಗಳೂರು: ಅಡುಗೆ ಅನಿಲ ಕೊರತೆ ಖಂಡಿಸಿ ಸಿಪಿಐ ಪ್ರತಿಭಟನೆ

ಮಂಗಳೂರು: ಅಮೇರಿಕಾ ಮತ್ತು ಇಸ್ರೇಲ್ ದೇಶಗಳು ತನ್ನ ಏಕಾಧಿಪತ್ಯದ ಸ್ವಾರ್ಥಕ್ಕಾಗಿ ಇರಾನ್ ಮೇಲೆ ಸಾರಿದ ಯುದ್ಧದ ಪರಿಣಾಮ ಭಾರತದ ಮೇಲಾಗಿವೆ. ಅಂದರೆ ದೇಶಾದ್ಯಂತ ಅಡುಗೆ ಅನಿಲ ಕೊರತೆ ಉಂಟಾಗಿದೆ. ಹಾಗಾಗಿ ದೇವ ಮಾನವ ಮತ್ತು ವಿಶ್ವ

24 Mar 2026 7:35 pm
ಸಂಶೋಧನೆಗಳು ಏಕಮುಖವಾಗದಿರಲಿ: ಡಾ. ಧನಂಜಯ ಕುಂಬ್ಳೆ

ʼಬ್ಯಾರಿ ಜನಪದ ಮತ್ತು ವಚನ ಸಾಹಿತ್ಯʼ ಪ್ರಚಾರೋಪನ್ಯಾಸ ಕಾರ್ಯಕ್ರಮ

24 Mar 2026 7:33 pm
ಯಾದಗಿರಿ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ವಿಶೇಷ ಅನುದಾನ ನೀಡಿ : ಶಾಸಕ ತುನ್ನೂರು ಮನವಿ

ಯಾದಗಿರಿ: ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ತಮ್ಮ ಮತಕ್ಷೇತ್ರದ ವಿವಿಧ ಅಭಿವೃದ್ಧಿ ವಿಚಾರಗಳನ್ನು ಸದನದ ಗಮನಕ್ಕೆ ತಂದರು. ಶೂನ್ಯ ವೇಳೆಯಲ್ಲಿ ಮಾತನಾಡಲು ಅವಕಾಶ ನೀಡಿದ ಸಭಾಧ

24 Mar 2026 7:31 pm
ಬೆಂಗಳೂರು ಹೊರತುಪಡಿಸಿ 325 ಸ್ಥಳೀಯ ಸಂಸ್ಥೆಗಳಿಂದ ಪ್ರತಿದಿನ 6,083 ಟನ್ ತ್ಯಾಜ್ಯ ಸಂಸ್ಕರಣೆ : ರಹೀಂ ಖಾನ್

ಬೆಂಗಳೂರು : ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 325 ನಗರ ಸ್ಥಳೀಯ ಸಂಸ್ಥೆಗಳಿಂದ ಪ್ರತಿದಿನ 7,304 ಟನ್ ಘನತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, 6,083 ಟನ್‍ಗಳಷ್ಟು ತ್ಯಾಜ್ಯವನ್ನು ಸಂಸ್ಕರಣೆ ಮಾಡಲಾಗುತ್ತಿದೆ ಎಂದು ಪೌರಾಡಳಿತ ಸಚಿವ

24 Mar 2026 7:30 pm
ಮಾ.25: ಚಿದಂಬರ ಬೈಕಂಪಾಡಿಗೆ ಗೌರವಾರ್ಪಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಗೌರವಾರ್ಪಣೆ ಮಾ.25 ರಂದು ಬೆಳಗ್ಗೆ 11ಕ್

24 Mar 2026 7:27 pm
ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ಕೊನೆಯುಸಿರು; 13 ವರ್ಷದ ಕೋಮಾ ಜೀವನ ಅಂತ್ಯ

ಹೊಸದಿಲ್ಲಿ: 13 ವರ್ಷಗಳಿಂದ ಕೋಮಾಗೆ ಜಾರಿದ್ದ ಪಂಜಾಬ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಹರೀಶ್ ರಾಣಾಗೆ ಜೀವ ರಕ್ಷಕ ನೆರವನ್ನು ಹಿಂತೆಗೆದ ಹಿನ್ನೆಲೆ ಏಮ್ಸ್‌ನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಸುಪ್ರೀಂ ಕೋರ್ಟ

24 Mar 2026 7:27 pm
ದ.ಕ.ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಆಗಿ ಶಾಂತಾರಾಮ ಶೆಟ್ಟಿ ಪುನರಾಯ್ಕೆ

ಮಂಗಳೂರು, ಮಾ.24 : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-29ನೇ ಸಾಲಿನ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಶಾಂತಾರಾಮ ಶೆಟ್ಟಿ ಸತತ 4ನೇ ಅವಧಿಗೆ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ

24 Mar 2026 7:24 pm
Koppal | ಹ್ಯಾಂಡ್ ಲಾಕ್ ಆಗಿ ಕಾರು ಪಲ್ಟಿ : ಪ್ರಾಣಾಪಾಯದಿಂದ ಚಾಲಕ ಪಾರು

ಕೊಪ್ಪಳ: ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲಗೇರಿ ಸಮೀಪ ಮಂಗಳವಾರ ಬೆಳಗಿನ ಜಾವ ಸುಮಾರು 4 ಗಂಟೆ ವೇಳೆಗೆ ಕಾರು ಅಪಘಾತ ಸಂಭವಿಸಿದೆ. ಕೆಎ-01-ಎನ್‌ಸಿ-6310 ಸಂಖ್ಯೆಯ ಪಂಚ್ ಕಾರು ಆಕಸ್ಮಿಕವಾಗ

24 Mar 2026 7:22 pm