SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೆಸರಿನಲ್ಲಿ ನಕಲಿ ಖಾತೆ

ಉಡುಪಿ, ಜ.15: ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಹಾಗೂ ವಾಟ್ಯ್ಸಾಪ್‌ಗಳಲ್ಲಿ ತನ್ನ ಫೋಟೋ ಹಾಗೂ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಖಾತೆಗಳನ್ನು ಸೃಷ್ಟಿಸುವ ಮೂಲಕ, ಬೇರೆ ಬೇರೆ ಕಾರಣಗಳನ್ನು ನೀಡಿ ಹಣಕ್ಕೆ ಬೇಡಿಕೆ ಇಡುತ್ತಿ

15 Jan 2026 8:03 pm
ಆಳಂದ–ಕಲಬುರಗಿ ಮಧ್ಯೆ ಬಸ್ ಸಂಚಾರಕ್ಕೆ ಚಾಲನೆ

ಆಳಂದ: ಆಳಂದ–ಕಲಬುರಗಿ ಮಧ್ಯೆ ಹೊಸ ಬಸ್ ಸಂಚಾರಕ್ಕೆ ಶಾಸಕ, ನೀತಿ ಆಯೋಗದ ರಾಜ್ಯ ಉಪಾಧ್ಯಕ್ಷ ಬಿ.ಆರ್.ಪಾಟೀಲ್‌ ಅವರು ಗುರುವಾರ ಚಾಲನೆ ನೀಡಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸ್ಥಳೀಯ

15 Jan 2026 8:03 pm
ಕಾಳಗಿ | ಅಣವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಕಾಳಗಿ : ಇಲ್ಲಿನ ಶ್ರೀ ಅಣವೀರಭದ್ರೇಶ್ವರ ಹಾಗೂ ಭದ್ರಕಾಳಿ ಕಲ್ಯಾಣ ಮಹೋತ್ಸವವು ಬುಧವಾರ ವಿಜೃಂಭಣೆಯಿಂದ ನೆರವೇರಿತು. ಬೆಳಗ್ಗೆ 6 ಗಂಟೆಯಿಂದ 10.30 ರವರೆಗೆ ಸಾವಿರಾರು ಭಕ್ತರ ಸಾನ್ನಿಧ್ಯದಲ್ಲಿ ಮಹಾರುದ್ರಾಭಿಷೇಕ ಜರುಗಿತು. ಬಳಿಕ

15 Jan 2026 8:00 pm
ಉಡುಪಿ: ಚೂರ್ಣೋತ್ಸವದೊಂದಿಗೆ ಸಂಪನ್ನಗೊಂಡ ಸಪ್ತೋತ್ಸವ

ಉಡುಪಿ, ಜ.15: ಉಡುಪಿ ಶ್ರೀಕೃಷ್ಣ ಮಠದ ವಾರ್ಷಿಕ ಜಾತ್ರೋತ್ಸವ ಎಂದೇ ಕರೆಯಲಾಗುವ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕಳೆದೊಂದು ವಾರದಿಂದ ನಡೆದ ಸಪ್ತೋತ್ಸವ, ಇಂದು ಹಗಲಿನ ರಥೋತ್ಸವ ‘ಚೂರ

15 Jan 2026 7:58 pm
11 ತಿಂಗಳಲ್ಲಿ 4.71 ಲಕ್ಷ ಕೋಟಿ ರೂ. ಹೂಡಿಕೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : 2025ರ ಫೆಬ್ರವರಿಯಲ್ಲಿ ನಡೆಸಿದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10.27 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಖಾತ್ರಿ ಸಿಕ್ಕಿತ್ತು. ಈ ಪೈಕಿ ಡಿಸೆಂಬರ್ ಕೊನೆಯ ಹೊತ್ತಿಗೆ 4.71 ಲಕ್ಷ ಕೋಟಿ ರೂ. ನೈಜ ಹೂಡಿಕೆ ಆಗಿದೆ ಎಂದು ಬೃಹ

15 Jan 2026 7:35 pm
ಕಲಬುರಗಿ | ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ

ಕಲಬುರಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಹಾಗೂ ಭಾರತೀಯ ರೈಲ್ವೆ, ಬ್ಯಾಂಕಿಂಗ್ ಮತ್ತು ಎಲ್.ಐ.ಸಿ (LIC) ವಲಯಗಳ ಖಾಸಗೀಕರಣವನ್ನು ಕೈಬಿಡಬೇಕು ಎಂದು ಆಗ್ರ

15 Jan 2026 7:26 pm
15 Jan 2026 7:20 pm
ಬೆಲೆ ಬೆಂಬಲ ಯೋಜನೆಯಡಿ ‘ಕಡಲೆ’ ಖರೀದಿ; ಪ್ರಧಾನಿ ಹಾಗೂ ಕೇಂದ್ರ ಕೃಷಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ರಾಜ್ಯದ ಲಕ್ಷಾಂತರ ಕಡಲೆ ಬೆಳೆಗಾರರು ಸಂಕಷ್ಟದಲ್ಲಿದ್ದು, ತಕ್ಷಣ ಮಧ್ಯಪ್ರವೇಶ ಮಾಡಿ ಕಡಲೆಯನ್ನು ಬೆಲೆ ಬೆಂಬಲ ಯೋಜನೆ(ಪಿಎಸ್‍ಎಸ್)ಯಡಿ ಖರೀದಿಗೆ ಅನುಮೋದನೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷ

15 Jan 2026 7:11 pm
‘ಬಳ್ಳಾರಿ ಪಾದಯಾತ್ರೆ’ ಆರಂಭಕ್ಕೂ ಮುನ್ನವೇ ತೆರೆ ಬಿದ್ದಿದೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪಾದಯಾತ್ರೆ ಮಾಡಬೇಕೆಂದರೆ ಒಟ್ಟಿಗೆ ಹೆಜ್ಜೆ ಹಾಕುವ ಕಾಲುಗಳು ಬೇಕು. ಆದರೆ, ಬಿಜೆಪಿಯಲ್ಲಿ ಒಬ್ಬರಿಗೊಬ್ಬರು ಕಾಲೆಳೆಯುವವರೆ ಇರುವಾಗ ಪಾದಯಾತ್ರೆಗೆ ಪಾದಗಳು ಸೇರುವುದಾದರೂ ಹೇಗೆ?. ಕಾಲೆಳೆದುಕೊಳ್ಳುವ ಆಟದಲ್ಲಿ ‘

15 Jan 2026 7:01 pm
ಹಾಜಿ ಕೆ ಮುಹಮ್ಮದ್ ಉಳಾಯಿಬೆಟ್ಟು

ಮಂಗಳೂರು: ಉಳಾಯಿಬೆಟ್ಟುವಿನ ಕೃಷಿಕರು ಹಾಗೂ ವ್ಯಾಪಾರಿ ಹಾಜಿ ಕೆ ಮುಹಮ್ಮದ್ (95) ಗುರುವಾರ ಬೆಳಗ್ಗೆ ನಿಧನರಾದರು. ಉಳಾಯಿಬೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಯೂಸುಫ್ ಉಳಾಯಿಬೆಟ್ಟು ಸೇರಿದಂತೆ 11 ಮಕ್ಕಳನ್ನು , ಮೊಮ್ಮಕ್ಕಳನ್ನು ಅಗಲ

15 Jan 2026 7:00 pm
ಕಲಬುರಗಿ | ಗ್ರಾಮೀಣ ಬಾಸ್ಕೆಟ್‌ ಬಾಲ್ ಲೀಗ್ ಉದ್ಘಾಟನೆ

ಕಲಬುರಗಿ: ಇಲ್ಲಿನ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ ಹಾಗೂ ಕಲಬುರಗಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಗ್ರಾಮೀಣ ಬಾಸ್ಕೆಟ್‌ಬಾಲ್ ಲೀಗ್ ಟ

15 Jan 2026 6:51 pm
ಫೆ.13ರಿಂದ ಮೂರು ದಿನಗಳ ಕಾಲ ಅದ್ಧೂರಿ 'ಹಂಪಿ ಉತ್ಸವ' : ಸಚಿವ ಝಮೀರ್ ಅಹ್ಮದ್

ವಿಜಯನಗರ (ಹೊಸಪೇಟೆ 5: ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ಬಾರಿ ಫೆ.13, 14 ಮತ್ತು 15 ರಂದು ಅತ್ಯಂತ ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ. ಮುಖ್ಯ ವೇದಿಕೆ ಸೇರಿದಂತೆ ಒಟ್ಟು ಐದು ವೇದಿಕೆಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

15 Jan 2026 6:47 pm
ಬಂಟ್ವಾಳ : ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯ ರಕ್ಷಣೆ

ಬಂಟ್ವಾಳ : ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ರಕ್ಷಣೆ ಮಾಡಿದ ಘಟನೆ ಪಿಲಾತಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ. ಪಿಲಾತಬೆಟ್ಟು ಗ್ರಾಮದ

15 Jan 2026 6:44 pm
ಬಂಟ್ವಾಳ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ಬಂಟ್ವಾಳ : ಕಳೆದ ಎರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ (70) ಅವರ ಮೃತದೇಹ ಬುಧವಾರ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ-ಕೇರಳ ಗಡ

15 Jan 2026 6:38 pm
ಬಳ್ಳಾರಿ ಗುಂಪು ಘರ್ಷಣೆಯ ತನಿಖೆಯನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜ.17ರಂದು ಬೃಹತ್ ಸಮಾವೇಶ : ಶ್ರೀರಾಮುಲು

ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಘರ್ಷಣೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಶಾಸಕ ಭರತ್ ರೆಡ್ಡಿ ಹಾಗೂ ಅವರ ಬೆಂಬಲಿಗರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಜ.17 ರಂದು ಜಿಲ್ಲೆಯ

15 Jan 2026 6:34 pm
ವಾಡಿ | ಅನ್ನಮ್ಮ ಚರ್ಚ್‌ನಲ್ಲಿ ಬಾಲಯೇಸು ವಾರ್ಷಿಕ ಹಬ್ಬ

ವಾಡಿ: ಬಾಲ ಯೇಸುವಿನ ವಿನಯ ಮತ್ತು ವಿಧೇಯತೆಯ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇವರೊಂದಿಗೆ ಆಳವಾದ ಐಕ್ಯತೆಯನ್ನು ಸಾಧಿಸಬೇಕು ಎಂದು ಸ್ಥಳೀಯ ಸಂತ ಅನ್ನಮ್ಮ ದೇವಾಲಯದ ಮುಖ್ಯಸ್ಥ ಫಾದರ್ ರೋಷನ್ ಅವರು ಭಕ್ತರಿಗೆ ಕರೆ ನೀ

15 Jan 2026 6:10 pm
ಕಲಬುರಗಿ | ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗೆ 1.50 ಲಕ್ಷ ರೂ. ದಂಡ!

ಕಲಬುರಗಿ: ಪ್ರಕರಣವೊಂದರ ತನಿಖೆಗೆ ಆರೋಪಿಗಳು ಸಹಕರಿಸುತ್ತಿಲ್ಲ ಎಂಬ ಸುಳ್ಳು ನೆಪವೊಡ್ಡಿ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದ ಪೊಲೀಸ್ ಅಧಿಕಾರಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 1.50 ಲಕ್ಷ ರೂ. ದಂಡ ವ

15 Jan 2026 6:04 pm
Bagalkote | ನೀರಿನಲ್ಲಿ ಮುಳುಗಿ ಬಾಲಕರಿಬ್ಬರು ಮೃತ್ಯು

ಬಾಗಲಕೋಟೆ : ಸಂಕ್ರಾಂತಿ ಹಿನ್ನೆಲೆ ಕಲ್ಲಿನ ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಾಲಿಕಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ. ಮೃ

15 Jan 2026 5:48 pm
ಮೀಫ್ ವತಿಯಿಂದ ಪ್ರತಿಭಾವಂತ ಪಿಯುಸಿ (ವಿಜ್ಞಾನ) ವಿದ್ಯಾರ್ಥಿಗಳಿಗೆ ಉಚಿತ ನೀಟ್, ಸಿಇಟಿ ಕ್ರ್ಯಾಶ್ ಕೋರ್ಸ್

ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಕೇಂದ್ರ ಕಚೇರಿ ಮಂಗಳೂರು ವತಿಯಿಂದ ಯೆನೆಪೋಯ ಪಿ.ಯು. ಕಾಲೇಜಿನ ಸಹಯೋಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ 45 ದಿವಸಗಳ ಉಚಿತ ನೀಟ್ / ಸಿ.ಇ.ಟಿ. ಕ

15 Jan 2026 5:47 pm
‘ಪಬ್ಬಾರ್’ ಸಿನಿಮಾದ ಪಾತ್ರ ಪರಿಚಯಿಸಿದ ಶಿವರಾಜ್ಕುಮಾರ್

ಶಾಖಾಹಾರಿ ಸಿನಿಮಾದ ನಿರ್ದೇಶಕ ಸಂದೀಪ್ ಸುಕಂದ್ ಹೊಸ ಚಿತ್ರ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಧೀರೇನ್ ರಾಮ್ಕುಮಾರ್ ಮತ್ತು ಅಮೃತಾ ಪ್ರೇಮ್ ಪ್ರಮುಖ ಪಾತ್ರದಲ್ಲಿದ್ದಾರೆ. ಗೀತಾ ಶಿವರಾಜ್ ಕುಮಾರ್ ನಿರ್ಮಾಣದ 'ಪಬ್ಬಾರ್' ಚಿತ

15 Jan 2026 4:48 pm
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಅಟೆಂಡೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಸಂಬಂಧಿತ ರಾಜ್ಯ/ ಕೇಂದ್ರಾಡಳಿತ ಪ್ರದೇಶದ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (ಎಸ್ಎಸ್ಸಿ/ಮೆಟ್ರಿಕ್ಯುಲೇಶನ್) ಉತ್ತೀರ್ಣರಾಗಿರಬೇಕು. ಅರ್ಜಿದಾರರು 2026 01/01ರಂತೆ ಪದವಿಪೂರ್ವ ವಿದ್ಯಾರ್ಥಿಗಳಾಗಿರಬೇಕು. ಪದವೀಧರರಿಗೆ ಅವಕಾಶ

15 Jan 2026 4:44 pm
ಕುಂಟುತ್ತಿರುವ ಪಿಎಂ ಇಂಟರ್ನ್‌ಶಿಪ್ ಯೋಜನೆ; ಕೇವಲ ಶೇ.4ರಷ್ಟು ಹಣ ಬಳಕೆ: ವರದಿ

ಹೊಸದಿಲ್ಲಿ: ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಯೋಜನೆಯು (ಪಿಎಂಐಎಸ್) ಯೋಜಿಸಿದಷ್ಟು ಪ್ರಗತಿಯನ್ನು ಸಾಧಿಸಿಲ್ಲ ಎನ್ನುವುದನ್ನು ಸರಕಾರದ ದತ್ತಾಂಶಗಳು ತೋರಿಸಿವೆ. ಯೋಜನೆಗೆ ಹಣವನ್ನು ಒದಗಿಸುವ ಕಾರ್ಪೊರೇಟ್ ವ್ಯವಹಾರಗಳ ಸಚಿವ

15 Jan 2026 4:38 pm
ಉಪವಾಸ ಕ್ಯಾನ್ಸರನ್ನು ಗುಣಪಡಿಸುತ್ತದೆ ಎಂದ ಅಣ್ಣಾಮಲೈ; ವೈದ್ಯರು ಮತ್ತು ಅಧ್ಯಯನಗಳು ಹೇಳಿದ್ದೇನು?

ವೈದ್ಯರಾದ ವೇಲುಮಣಿ ಹೇಳುವ ಪ್ರಕಾರ ಉಪವಾಸವೊಂದರಿಂದಲೇ ಕ್ಯಾನ್ಸರ್ ಅನ್ನು ತೊಡೆದು ಹಾಕಬಹುದಾದರೆ ಸಾವಿರಾರು ಆಂಕೊಲಜಿ ಆಸ್ಪತ್ರೆಗಳು ಇರುವುದು ವ್ಯರ್ಥ! ಬಿಜೆಪಿ ನಾಯಕ ಕೆ ಅಣ್ಣಾಮಲೈ ಇತ್ತೀಚೆಗೆ ಉಪವಾಸದಿಂದ ಕ್ಯಾನ್ಸರ್ ತ

15 Jan 2026 4:29 pm
I-PAC ಕಚೇರಿ ಮೇಲೆ ದಾಳಿ | ಈಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ: ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಪೊಲೀಸರಿಗೆ ನೋಟಿಸ್

ಹೊಸದಿಲ್ಲಿ: I-PAC ಕಚೇರಿ ಮೇಲೆ ಈಡಿ ದಾಳಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧದ ಎಫ್ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಕುರಿತು ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಪೊಲೀಸರು ಮತ್ತು ಇತರರಿಗೆ ನೋಟಿಸ

15 Jan 2026 4:18 pm
ಉಡುಪಿ ಆದರ್ಶ ಆಸ್ಪತ್ರೆಯ ಕ್ಯಾನ್ಸರ್ -ತೆರೆದ ಹೃದಯದ ಶಸ್ತ್ರಚಿಕಿತ್ಸೆ ವಿಭಾಗ ಉದ್ಘಾಟನೆ

ಉಡುಪಿ, ಜ.15: ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ನೂತನ ಕ್ಯಾನ್ಸರ್ ಹಾಗೂ ತೆರೆದ ಹೃದಯದ ಶಸ್ತ್ರಚಿಕಿತ್ಸಾ ವಿಭಾಗದ ಉದ್ಘಾಟನೆ ಕಾರ್ಯಕ್ರಮ ಗುರುವಾರ ನಡೆಯಿತು. ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಆಶೀರ್

15 Jan 2026 4:08 pm
ಜ.18ರಂದು ಮಂಗಳೂರಿನಲ್ಲಿ ಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವ

ವಿಶೇಷ ಆಕರ್ಷಣೆಯಾಗಿ ನಟ ಶಿವರಾಜ್ ಕುಮಾರ್ ಸಹಿತ ಸಿನಿತಾರೆಯರು ಭಾಗಿ

15 Jan 2026 4:01 pm
ನನ್ನ 'ಎಕ್ಸ್' ಪೋಸ್ಟನ್ನು ಬೇರೆ ರೀತಿ ವ್ಯಾಖ್ಯಾನಿಸುವುದರಲ್ಲಿ ಅರ್ಥವಿಲ್ಲ: ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ, ಸಹಜ ಪ್ರಕ್ರಿಯೆ

15 Jan 2026 3:52 pm
ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜ.15: ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ ಜನತೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾ

15 Jan 2026 3:44 pm
ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವುದಿಲ್ಲ: ಇರಾನ್ ವಿದೇಶಾಂಗ ಸಚಿವ

ಇರಾನ್‌ನಲ್ಲಿ ಪ್ರತಿಭಟನಾಕಾರರ ಹತ್ಯೆಗಳು ನಿಂತಿವೆ ಎಂದ ಟ್ರಂಪ್

15 Jan 2026 3:40 pm
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ನಿಂದ ಫ್ಯಾನ್ ಕಳವು: ಇಬ್ಬರು ಅಪ್ರಾಪ್ತ ವಯಸ್ಕರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ, ಜ.15: ಬೈಲೂರು ಪರಶುರಾಮ ಥೀಮ್ ಪಾರ್ಕ್ ನಲ್ಲಿನ ಕಟ್ಟಡದ ಫ್ಯಾನ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ವಯಸ್ಸಿನವರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2025ರ ಜನವರಿಯಿಂದ ಜೂ

15 Jan 2026 3:25 pm
BELTHANGADY | ಸುಮಂತ್ ಕೊಲೆ ಪ್ರಕರಣ: ಕೆರೆಯಲ್ಲಿ ಕತ್ತಿ, ಟಾರ್ಚ್ ಪತ್ತೆ

ಬೆಳ್ತಂಗಡಿ: ಕೊಲೆಯಾದ ಬಾಲಕ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್(15) ಮೃತದೇಹ ಪತ್ತೆಯಾದ ಕೆರೆಯಲ್ಲಿ ಬಾಲಕ ಹಿಡಿದುಕೊಂಡು ಹೋಗಿದ್ದ ನೀಲಿ ಬಣ್ಣದ ಲೈಟ್ ಪತ್ತೆಯಾಗಿದೆ. ಅದಲ್ಲದೆ ಕೆರೆಯಲ್ಲಿ ಹಳೆಯ ತುಕ್ಕು ಹಿಡಿದ ಕತ್ತಿ

15 Jan 2026 3:17 pm
ಮಹಾರಾಷ್ಟ್ರ ಹಜ್ ಸಮಿತಿಗೆ ಮೊದಲ ಬಾರಿಗೆ ಮುಸ್ಲಿಮೇತರ ಸಿಇಒ ನೇಮಕ: ವ್ಯಾಪಕ ಚರ್ಚೆ

ಮುಂಬೈ: ಮಹಾರಾಷ್ಟ್ರ ರಾಜ್ಯ ಹಜ್ ಸಮಿತಿಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಸ್ಲಿಮೇತರ ವ್ಯಕ್ತಿಯನ್ನು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ (ಸಿಇಒ) ನೇಮಕ ಮಾಡಲಾಗಿದ್ದು, ಇದು ಚರ್ಚೆಗಳಿಗೆ ಗ್ರಾಸವಾಗಿದೆ ಎಂದು freepressjournal.in ವರದ

15 Jan 2026 3:13 pm
ಪೊಲೀಸ್ ಸಿಬ್ಬಂದಿ ದಿ.ಹರೀಶ್ ಕುಟುಂಬಕ್ಕೆ ಬಿಒಬಿ ಗ್ರೂಪ್ ವಿಮಾ ಯೋಜನೆಯಡಿ 70 ಲಕ್ಷ ರೂ. ನೆರವು

ಮಂಗಳೂರು, ಜ.15: ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಹರೀಶ್ ಜಿ.ಎನ್. ಕುಟುಂಬಕ್ಕೆ ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಸೂರೆನ್ಸ್ ಯೋಜನೆಯಲ್ಲಿ 70 ಲಕ್ಷ ರೂ. ಮೊತ್ತದ ಆರ್ಥಿಕ ನೆರವು ನ

15 Jan 2026 3:01 pm
ಮುಸ್ಲಿಂ ಮಹಿಳೆಯರು ಹಲವು ಪ್ರಥಮಗಳನ್ನು ಸ್ಥಾಪಿಸಿದ್ದೇವೆ: ಡಾ. ಶರೀಫಾ ಕೆ.

ಅನುಪಮ ಬೆಳ್ಳಿ ಹಬ್ಬ ಸಂಭ್ರಮ; ವಿಶೇಷ ಸಂಚಿಕೆ ಬಿಡುಗಡೆ

15 Jan 2026 2:53 pm
ರ‍್ಯಾವಣಕಿ ಸರಕಾರಿ ಪ್ರೌಢಶಾಲೆಗೆ ಭದ್ರತೆಯ ಕೊರತೆ!

ಕಾಂಪೌಂಡ್ ರಹಿತ ಶಾಲೆ, ಕರಡಿ ದಾಳಿಯ ಭೀತಿ

15 Jan 2026 2:49 pm
ಕುಂಟುತ್ತ ತೆವಳುತ್ತ ಸಾಗಿದೆ ಗದಗ-ವಾಡಿ ರೈಲ್ವೆ ಯೋಜನೆ ಕಾಮಗಾರಿ

ಲಿಂಗಸಗೂರು : ಗದಗ-ವಾಡಿ ರೈಲ್ವೆ ಯೋಜನೆಯೂ ಬ್ರಿಷರ ಕಾಲದಲ್ಲಿಯೇ ರೂಪುಗೊಂಡಿತ್ತು. 1910ರಲ್ಲಿ ನಿಜಾಮರ ಸರಕಾರ ಪ್ರಸ್ತಾವ ಸಲ್ಲಿಸಿತ್ತು. 1910ರಲ್ಲಿ ಸಿ.ಟಿ.ವಾಕ್ಲರ್ ಸಮೀಕ್ಷೆ ಕಾರ್ಯ ಕೈಗೊಂಡಿದ್ದರು. 257 ಕಿ.ಮೀ. ರೈಲ್ವೆ ಯೋಜನೆಗೆ 1.87 ಕ

15 Jan 2026 2:44 pm
ರಾಯಚೂರು ಉತ್ಸವಕ್ಕೆ ಭರದ ಸಿದ್ಧತೆ

ಗೋಡೆಗಳಿಗೆ ಕಲಾವಿದರಿಂದ ಸಿಂಗಾರ

15 Jan 2026 2:40 pm
ಸಾಹಿತ್ಯ ಲೋಕದ ಕಣ್ಮಣಿ ಶಂಕರರಾವ ಉಬಾಳೆ

ಕಲ್ಯಾಣನಾಡಿನ ಮಣ್ಣಿನ ಪ್ರತಿ ಕಣವೂ ಅರಿವು-ಆಚಾರದೊಂದಿಗೆ ಸಂಸ್ಕಾರದ ಪ್ರಭೆ ಹೊಂದಿದೆ. ಕೃಷ್ಣೆಯ ನೆಲದಲ್ಲಿದ್ದುಕೊಂಡು ಸದ್ದಿಲ್ಲದೆ ಸಾಹಿತ್ಯದೇವಿಯ ಆರಾಧಕರಾಗಿ ಅನುದಿನ ಪೂಜೆಗೈಯುತ್ತಿರುವ ದೇವದುರ್ಗದ ಶಂಕರರಾವ ಉಭಾಳೆಯ

15 Jan 2026 2:38 pm
ʼಟಾಕ್ಸಿಕ್ʼ, ʼಪರಾಶಕ್ತಿʼ ಮತ್ತು ʼಜನನಾಯಗನ್ʼ: ಬಿರುಗಾಳಿಯನ್ನು ಎದುರಿಸುತ್ತಿರುವ ದಕ್ಷಿಣದ ಚಿತ್ರಗಳು!

ಕಾನೂನು ಸವಾಲುಗಳು, ರಾಜಕೀಯ ವಿರೋಧ ಮತ್ತು ಅನೈತಿಕ ಪೊಲೀಸ್ ಗಿರಿಯನ್ನು ಎದುರಿಸುತ್ತಿರುವ ದಕ್ಷಿಣದ ಸಿನಿಮಾಗಳು ಬಿರುಗಾಳಿಗೆ ಧೂಳೀಪಟವಾಗುತ್ತವೆಯೇ ಅಥವಾ ತಡೆದು ನಿಲ್ಲುತ್ತವೆಯೇ ಎಂದು ಕಾದು ನೋಡಬೇಕಿದೆ. ಬ್ಲಾಕ್‌ಬಸ್ಟರ

15 Jan 2026 2:33 pm
15 Jan 2026 2:28 pm
15 Jan 2026 1:47 pm
ವಿಧವೆ ಸೊಸೆ ಮಾವನ ಆಸ್ತಿಯಿಂದ ಜೀವನಾಂಶ ಪಡೆಯಲು ಅರ್ಹಳು: ಮನುಸ್ಮೃತಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ತೀರ್ಪು

ಹೊಸದಿಲ್ಲಿ: ವಿಧವೆಯಾದ ಹಿಂದೂ ಸೊಸೆಯು ತನ್ನ ಮಾವನ ಆಸ್ತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿದ್ದಾಳೆ ಎಂದು ಮನುಸ್ಮೃತಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಪತಿ ಮಾವನ ಜೀವಿತಾವಧಿಯಲ್ಲಿ ಮೃತಪಟ್ಟಿದ್ದಾರೆ

15 Jan 2026 1:43 pm
ಯುಐ ಗ್ರೀನ್ ಮೆಟ್ರಿಕ್ ನಲ್ಲಿ ಮಂಗಳೂರು ವಿವಿಗೆ ಭಾರತದ ಅತ್ಯಂತ ಸುಸ್ಥಿತ ವಿಶ್ವವಿದ್ಯಾನಿಲಯವಾಗಿ 3ನೇ ಸ್ಥಾನ

ಮಂಗಳೂರು, ಜ.15: ಇಂಡೋನೇಷ್ಯಾ ವಿಶ್ವವಿದ್ಯಾನಿಲಯ ಬಿಡುಗಡೆ ಮಾಡಿದ ಯುಐ ಗ್ರೀನ್ ಮೆಟ್ರಿಕ್ ವರ್ಲ್ಡ್ ಯುನಿವರ್ಸಿಟಿ ಶ್ರೇಯಾಂಕಗಳ ಪ್ರಕಾರ, ಮಂಗಳೂರು ವಿಶ್ವವಿದ್ಯಾನಿಲಯವು 2025ರಲ್ಲಿ ಭಾರತದ 3ನೇ ಅತ್ಯಂತ ಸುಸ್ಥಿರ ವಿಶ್ವವಿದ್ಯಾ

15 Jan 2026 1:28 pm
Madhya Pradesh| ಖಾಸಗಿ ಶಾಲೆಯನ್ನು ಅನಧಿಕೃತ ಮದರಸಾ ಎಂದು ಸುಳ್ಳು ಪ್ರಚಾರ: ಸ್ಥಳೀಯ ಆಡಳಿತದಿಂದ ಧ್ವಂಸ

ಭೋಪಾಲ್: ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನರ್ಸರಿಯಿಂದ 8ನೇ ತರಗತಿಯವರೆಗಿನ ಮಕ್ಕಳಿಗೆ ಶಿಕ್ಷಣ ನೀಡಲು ನಿರ್ಮಿಸುತ್ತಿದ್ದ ಖಾಸಗಿ ಶಾಲೆಯನ್ನು ಅನಧಿಕೃತ ಮದರಸಾ ಎಂದು ಸುಳ್ಳು ಪ್ರಚಾರ ಮಾಡಿದ್ದು ಅದರ ಭಾಗಶಃ ಧ್ವಂಸಕ್ಕೆ

15 Jan 2026 12:43 pm
ಕೆನಡಾ ಇತಿಹಾಸದಲ್ಲೇ ಬೃಹತ್ ದರೋಡೆ ಪ್ರಕರಣ: ಮುಖ್ಯ ಆರೋಪಿಯನ್ನು ಗಡೀಪಾರು ಮಾಡುವಂತೆ ಭಾರತಕ್ಕೆ ಮನವಿ

ಟೊರಾಂಟೊ: ಕೆನಡಾ ಇತಿಹಾಸದಲ್ಲೇ ಬೃಹತ್ ದರೋಡೆ ಪ್ರಕರಣ ಎಂದು ಹೇಳಲಾಗಿರುವ 20 ದಶಲಕ್ಷ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಸಿಮ್ರಾನ್ ಪ್ರೀತ್ ಪನೇಶರ್ ನನ್ನು ದೇಶದಿಂದ ಗಡೀಪಾರು ಮಾಡುವಂತೆ ಕೆನ

15 Jan 2026 12:20 pm
ಚಾಮರಾಜನಗರ | ನಾಡಿಗೆ ಬಂದ ಕಾಡಾನೆ: ಮಾರಿಗುಡಿ ಬೀದಿಯಲ್ಲಿ ರಂಪಾಟ

ಚಾಮರಾಜನಗರ :  ಗುಂಡ್ಲುಪೇಟೆ ಪಟ್ಟಣದ ಮಾರಿಗುಡಿ ಬೀದಿಗೆ ಬುಧವಾರ ತಡರಾತ್ರಿ ಕಾಡಾನೆ ಒಂದು ನುಗ್ಗಿ ರಂಪಾಟ ನಡೆಸಿದೆ. ಮನೆ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಾಡಾನೆ ಜಖಂಗೊಳಿಸಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆ

15 Jan 2026 12:18 pm
ಲಿಂಗಸುಗೂರು: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿಳಂಬ; ಕೆಕೆಆರ್‌ಟಿಸಿ ಬಸ್ ಜಪ್ತಿ

ರಾಯಚೂರು, ಜ.15: ರಸ್ತೆ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನ ಕುಟುಂಬಕ್ಕೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದರೂ, ಅದನ್ನು ನೀಡುವಲ್ಲಿ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿ ಬಸ್ಸನ್ನು ಪಟ್ಟಣದ ಬಸ್ ನಿಲ್ದಾಣ

15 Jan 2026 12:07 pm
ಸಂಕ್ರಾಂತಿ ನಂತರ ಕುಸಿದ ಚಿನ್ನ; ಮುಂದುವರಿದ ಬೆಳ್ಳಿ ಬೆಲೆ ಏರಿಕೆ

ಮುಂಬರುವ ಮದುವೆಯ ಸೀಸನ್‌ಗೆ ಮೊದಲು ಚಿನ್ನ ಖರೀದಿಸಲು ಯೋಚಿಸುತ್ತಿರುವವರಿಗೆ ಇಂದಿನ ದರದ ವಿವರ ಇಲ್ಲಿದೆ. ಜನವರಿ 9ರಿಂದ ಸತತವಾಗಿ ಏರು ಹಾದಿಯಲ್ಲಿದ್ದ ಚಿನ್ನ ಕೊನೆಗೂ ಸಂಕ್ರಾಂತಿಯ ನಂತರ ಅಲ್ಪ ಮಟ್ಟಿಗೆ ಕುಸಿದಿದೆ. ಆದರೆ ಬೆ

15 Jan 2026 12:04 pm
ಕುಂಬಳೆ ಟೋಲ್ ಗೇಟ್ ಪ್ರಕರಣ: 500 ಮಂದಿಯ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ಕಾಸರಗೋಡು:ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಗೇಟ್‌ನಲ್ಲಿ ಬುಧವಾರ ರಾತ್ರಿ ನಡೆದ ಘಟನೆಯ ಸಂಬಂಧ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಸೇರಿದಂತೆ ಸುಮಾರು 500 ಮಂದಿ ವಿರುದ್ಧ ಕುಂಬಳೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿ

15 Jan 2026 11:51 am
ಸ್ಮಾರ್ಟ್ ಸಿಟಿ ಯೋಜನೆ; ಕೊನೆಗೂ ಸ್ಮಾರ್ಟ್ ಆಗದ ಸಿಟಿಗಳು?

ರಾಜ್ಯದ ಏಳು ಸ್ಮಾರ್ಟ್ ಸಿಟಿಗಳಿಗೆ ಒಟ್ಟಾರೆ ಸುಮಾರು ರೂ. 7,000 ಕೋಟಿ ವೆಚ್ಚ ನಿರ್ಧರಿಸಲಾಗಿದ್ದು, ಪ್ರತೀ ನಗರಕ್ಕೆ ಐದು ವರ್ಷಗಳಲ್ಲಿ ರೂ. 1,000 ಕೋಟಿ ಅನುದಾನ ನೀಡುವ ಗುರಿ ಇಡಲಾಗಿತ್ತು. ವರದಿಗಳ ಪ್ರಕಾರ ರಾಜ್ಯದ ಈ ಏಳು ನಗರಗಳಲ್ಲಿ

15 Jan 2026 11:49 am
ಹೈದರಾಬಾದ್ ರಣಜಿ ತಂಡದ ನಾಯಕನಾಗಿ ಮುಹಮ್ಮದ್ ಸಿರಾಜ್ ನೇಮಕ

ಹೈದರಾಬಾದ್: ರಣಜಿ ಟ್ರೋಫಿಯ ಉಳಿದ ಪಂದ್ಯಗಳಿಗೆ ಭಾರತ ತಂಡದ ವೇಗಿ ಮುಹಮ್ಮದ್ ಸಿರಾಜ್ ಅವರನ್ನು ಹೈದರಾಬಾದ್ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಹೈದರಾಬಾದ್ ತಂಡದ ಅಗ್ರಕ್ರಮಾಂಕದ ಬ್ಯಾಟರ್ ಜಿ. ರಾಹುಲ್ ಸಿಂಗ್ ಅವರನ್ನು ಉಪ ನ

15 Jan 2026 11:43 am
ಪ್ರತಿಭಟನೆ ಮುಂದುವರಿದ ಹಿನ್ನೆಲೆ ವಾಯುಪ್ರದೇಶವನ್ನು ಮುಚ್ಚಿದ ಇರಾನ್

“ಪ್ರಯಾಣ ವಿಳಂಬಕ್ಕೆ ಕಾರಣವಾಗಬಹುದು”: ಪ್ರಯಾಣಿಕರಿಗೆ ಏರ್ ಇಂಡಿಯಾ, ಇಂಡಿಗೋ ಸಲಹೆ

15 Jan 2026 11:15 am
RAICHURU | ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ

ರಾಯಚೂರು: ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (55) ಗುರುವಾರ ಮುಂಜಾನೆ ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ವಾಮೀಜಿಗೆ ಎದೆ ನೋವು ಕ

15 Jan 2026 10:20 am
Maharashtra| ಬಿಎಂಸಿ ಸೇರಿ 29 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿರುಸಿನ ಮತದಾನ

ಮುಂಬೈ: ಮಹಾರಾಷ್ಟ್ರದಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಸೇರಿ ಒಟ್ಟು 29 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿರುಸಿನ ಮತದಾನ ನಡೆಯುತ್ತಿದೆ. ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ 893 ವಾರ್ಡ್‌ಗಳ ಒಟ್

15 Jan 2026 10:08 am
KOLARA | ಪ್ರಿಯಕರನಿಂದ ಯುವತಿಯ ಬರ್ಬರ ಹತ್ಯೆ

ಆರೋಪಿಯನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

15 Jan 2026 9:59 am
ಸೆಗಣಿ, ಗೋಮೂತ್ರದ ಮಧ್ಯೆ ಭಾರತದ ಶಿಕ್ಷಣ ವ್ಯವಸ್ಥೆ

ಈ ದೇಶದಲ್ಲಿ ದಲಿತರು ದೇವಸ್ಥಾನ ಪ್ರವೇಶ ಮಾಡುತ್ತಾರೆ ಎಂಬ ಆತಂಕದಿಂದ ವರ್ಷಗಟ್ಟಲೆ ದೇವಸ್ಥಾನಗಳಿಗೇ ಬೀಗ ಹಾಕಿದ ಉದಾಹರಣೆಗಳಿವೆ. ಶಾಲೆ ಕಾಲೇಜುಗಳಲ್ಲಿ ದಲಿತರು, ದುರ್ಬಲ ವರ್ಗದ ಜನರು ಕಾಲಿಡುತ್ತಾರೆ ಎನ್ನುವ ಕಾರಣಕ್ಕಾಗಿಯ

15 Jan 2026 9:20 am
ಟಿ20 ವಿಶ್ವಕಪ್‌ನಿಂದ ಬಾಂಗ್ಲಾ ಹಿಂದೆ ಸರಿದರೆ ಆಟಗಾರರಿಗೇ ನಷ್ಟ: ಬಿಸಿಬಿ ಎಚ್ಚರಿಕೆ

ಢಾಕಾ:ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡದ ಭಾಗವಹಿಸುವಿಕೆ ಕುರಿತು ಅನಿಶ್ಚಿತತೆ ಮುಂದುವರಿದಿರುವ ನಡುವೆಯೇ, ಟೂರ್ನಿಯಿಂದ ಬಾಂಗ್ಲಾ ತಂಡ ಹಿಂದೆ ಸರಿದರೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (ಬಿ

15 Jan 2026 8:57 am
ಕಾಂಗ್ರೆಸ್‌ಗೆ ಮರಳಲು ಮುಂದಾದ ಬಿಜೆಪಿ ಮುಖಂಡನ ಮನೆ ಮೇಲೆ ಎಸಿಬಿ ದಾಳಿ

ಜೈಪುರ: ಕಾಂಗ್ರೆಸ್ ಪಕ್ಷಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ ಎರಡೇ ದಿನಗಳಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ಬ್ಯೂರೊ (ಎಸಿಬಿ) ಅಧಿಕಾರಿಗಳು ದಾಳಿ ನ

15 Jan 2026 8:20 am
ಮಕರ ಸಂಕ್ರಾಂತಿ ಹಿನ್ನೆಲೆ : ಗಾಜುಲೇಪಿತ ಗಾಳಿಪಟದ ದಾರದಿಂದ ಕತ್ತು ಸೀಳಲ್ಪಟ್ಟು ಮೂವರು ಮೃತ್ಯು

ವಾರಾಣಾಸಿ: ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಗಾಳಿಪಟ ಹಾರಿಸಲು ನಿಷೇಧಿತ ಹಾಗೂ ತೀಕ್ಷ್ಣವಾದ ಗಾಜುಲೇಪಿತ ದಾರವನ್ನು ಬಳಸಿದ ಪರಿಣಾಮ ದೇಶದ ವಿವಿಧ ಭಾಗಗಳಲ್ಲಿ ಸಂಭವಿಸಿದ ದುರಂತಗಳಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರ

15 Jan 2026 8:00 am
ರಾಷ್ಟ್ರೀಯ ಭದ್ರತೆಗೆ ಗ್ರೀನ್‌ಲ್ಯಾಂಡ್ ಅಗತ್ಯ: ಟ್ರಂಪ್

ವಾಷಿಂಗ್ಟನ್: ಡೆನ್ಮಾರ್ಕ್ ಹಾಗೂ ಗ್ರೀನ್ಲ್ಯಾಂಡ್ ಸ್ವಾಯತ್ತ ಪ್ರದೇಶದ ಅಧಿಕಾರಿಗಳೊಂದಿಗೆ ವಾಷಿಂಗ್ಟನ್‌ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಗ್ರೀನ್ಲ್ಯಾಂಡ್ ಅನ್ನು ವಶಪಡಿಸಿಕೊಳ್ಳು

15 Jan 2026 7:50 am
Dharwad | ಚಾಕುವಿನಿಂದ ಇರಿದು ಬಾಲಕನ ಹತ್ಯೆ

ಧಾರವಾಡ : ಚಾಕುವಿನಿಂದ ಇರಿದು ಬಾಲಕನನ್ನು ಹತ್ಯೆಗೈದಿರುವ ಘಟನೆ ಕುಂದಗೋಳ ಪಟ್ಟಣದ ಬಸ್‌ ನಿಲ್ದಾಣದ ಹತ್ತಿರ ಇರುವ ಸೂಸೈಟಿ ಮೈದಾನದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮೃತ ಬಾಲಕನನ್ನು ಹತ್ತನೇ ತರಗತಿಯಲ್ಲಿ ಓದುತ್ತಿದ್ದ

15 Jan 2026 1:09 am
ಎಐ ತಂತ್ರಜ್ಞಾನದಿಂದ ರೈತರ ಭವಿಷ್ಯ ಉಜ್ವಲ: ಬಸವರಾಜ ಹೊರಟ್ಟಿ

ಬೆಂಗಳೂರು : ದೇಶದ ಬೆನ್ನೆಲುಬಾದ ನಮ್ಮ ರೈತರು ಹಿಂದಿಗಿಂತ ಈಗ ಸುಧಾರಣೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ಹೊಸ ತಂತ್ರಜ್ಞಾನ ರೈತರಿಗೆ ವರದಾನವಾಗಲಿ, ಎಐ ರೈತರ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗಬೇಕು ಎಂದು ವಿಧಾನ ಪರಿಷತ್

15 Jan 2026 12:43 am
ವಿಧಾನಮಂಡಲದ ಸಂಪ್ರದಾಯ ಭಗ್ನಗೊಳಿಸಲು ಹೊರಟಿರುವ ಸರಕಾರ : ಸುನಿಲ್ ಕುಮಾರ್

ಬೆಂಗಳೂರು : ರಾಜ್ಯ ಸರಕಾರ ತನ್ನ ಒಳಜಗಳ ಹಾಗೂ ಹೈಕಮಾಂಡ್ ಮೆಚ್ಚಿಸುವುದಕ್ಕೆ ಕರ್ನಾಟಕದ ವಿಧಾನಮಂಡಲ ಸಂಸದೀಯ ಇತಿಹಾಸ ಹಾಗೂ ಸಂಪ್ರದಾಯವನ್ನು ಭಗ್ನಗೊಳಿಸಲು ಹೊರಟಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಟೀಕಿಸಿದ್ದಾರೆ.

15 Jan 2026 12:38 am
ರಘುನಾಥ ಚ.ಹ.ಗೆ ‘ಕುವೆಂಪು ಚಿರಂತನ’, ಇಂದೂಧರ ಹೊನ್ನಾಪುರ ‘ಕುವೆಂಪು ಅನಿಕೇತನ’ ಪ್ರಶಸ್ತಿ

ಬೆಂಗಳೂರು : ಕನ್ನಡ ಸಂಘರ್ಷ ಸಮಿತಿ 2026ನೇ ಸಾಲಿಗೆ ನೀಡುವ ‘ಕುವೆಂಪು ಚಿರಂತನ’ ಪ್ರಶಸ್ತಿಗೆ ಪತ್ರಕರ್ತ ರಘುನಾಥ ಚ.ಹ. ಹಾಗೂ ‘ಕುವೆಂಪು ಅನಿಕೇತನ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ ಹಾಗೂ ‘ಕುವೆಂಪು ಯುವಕವಿ’ ಪ

15 Jan 2026 12:31 am
Kolar | ಬಸ್-ಬೈಕ್ ಢಿಕ್ಕಿ: ಇಬ್ಬರ ಮೃತ್ಯು

ಕೋಲಾರ : ಶ್ರೀನಿವಾಸಪುರ ತಾಲೂಕಿನ ಕೂಸ್ಸಂದ್ರ ಕ್ರಾಸ್ ಬಳಿ ಚಿಂತಾಮಣಿ ಡಿಪೋದ ಕೆಎಸ್ಸಾರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವುದು ವರದಿಯಾಗಿದೆ. ಮೃತ ಬೈಕ್ ಸವ

15 Jan 2026 12:22 am
Chikmagalur | ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಬಾಳೆಹೊನ್ನೂರು ಮಾಗುಂಡಿಯ ಎಂ.

15 Jan 2026 12:18 am
ಕುಂಬಳೆ| ಆರಿಕ್ಕಾಡಿ ಟೋಲ್‌ಗೇಟ್ ವಿರುದ್ಧ ಪ್ರತಿಭಟನೆ: ಟೋಲ್, ರಸ್ತೆ ಬಂದ್ ಮಾಡಿ ಆಕ್ರೋಶ

ಕಾಸರಗೋಡು: ಕುಂಬಳೆ ಆರಿಕ್ಕಾಡಿ ಯಲ್ಲಿ ಟೋಲ್ ಶುಲ್ಕ ವಸೂಲು ವಿರುದ್ಧದ ಹೋರಾಟ ಹಿಂಸಾತ್ಮಕ ರೂಪು ಪಡೆದಿದ್ದು, ಪ್ರತಿಭಟನಾಕಾರರು ಟೋಲ್ ಗೇಟ್ ನ ಕ್ಯಾಮರಾ ಹಾಗೂ ಗಾಜು ಪುಡಿ ಗೈದ ಘಟನೆ ಬುಧವಾರ ರಾತ್ರಿ ನಡೆದಿದೆ. ಹೋರಾಟಕ್ಕೆ ಬೆಂ

14 Jan 2026 11:46 pm
ಶಾಲಾ-ಕಾಲೇಜುಗಳಲ್ಲಿ ಪತ್ರಿಕೆ ಓದು ಕಡ್ಡಾಯಗೊಳಿಸಲು ಸೂಕ್ತ ಕ್ರಮ : ಕೆ.ವಿ.ಪ್ರಭಾಕರ್

ಬೆಂಗಳೂರು : ಶಾಲಾ ಕಾಲೇಜುಗಳಲ್ಲಿ ಪತ್ರಿಕೆಗಳ ಪ್ರಮುಖ ಸುದ್ದಿಗಳನ್ನು ಓದುವುದು ಮತ್ತು ನೋಟೀಸ್ ಬೋರ್ಡ್‍ನಲ್ಲಿ ಹಾಕುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಸರಕಾರದಿಂದ ಆದೇಶ ಹೊರಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದ

14 Jan 2026 11:39 pm
ಬಸವಣ್ಣ ಅವರ ಹೆಸರಿನಲ್ಲಿ ಹೊಸ ಉದ್ಯಾನ ನಿರ್ಮಾಣ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ಉತ್ತರ ಭಾಗದಲ್ಲಿ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣ ಅವರ ಹೆಸರಿನಲ್ಲಿ ಲಾಲ್‍ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲೂ ಇದೇ ಮಾದರ

14 Jan 2026 11:26 pm
ಸುಳ್ಳು ಸುದ್ದಿ ಹರಡಿದ ಆರೋಪ; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಎಫ್ಐಆರ್

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿ ಜಿಲ್ಲಾ ಕಾಂಗ್ರೆಸ್

14 Jan 2026 11:21 pm
ಅಂತರ್‌ರಾಷ್ಟ್ರೀಯ ವಾಣಿಜ್ಯ ಮೇಳ ‘ಉತ್ಪಾದನೋತರ ಕೃಷಿ-2026’ ವ್ಯವಸ್ಥಿತ ಆಯೋಜನೆಗೆ ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು : ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.6 ರಿಂದ 8ರವರೆಗೆ ನಡೆಯುವ ಅಂತರ್‌ ರಾಷ್ಟ್ರೀಯ ವಾಣಿಜ್ಯ ಮೇಳ ‘ಉತ್ಪಾದನೋತರ ಕೃಷಿ-2026’ ಮೇಳದಲ್ಲಿ ಯಾವುದೆ ವ್ಯತ್ಯಾಸಗಳಾಗದಂತೆ ಅಚ್ಚುಕಟ್ಟಾಗಿ ಆಯೋಜಿಸುವಂತೆ ಕೃಷಿ ಸಚಿವ ಎನ್.ಚಲ

14 Jan 2026 11:20 pm
West Bengal | ಇಬ್ಬರು ನರ್ಸ್‌ ಗಳಿಗೆ ನಿಫಾ ವೈರಸ್ ಪಾಸಿಟಿವ್

ಕೋಲ್ಕತಾ, ಜ. 14: ಪಶ್ಚಿಮ ಬಂಗಾಳದಿಂದ ಕಳುಹಿಸಲಾದ ಬರಾಸತ್ ಆಸ್ಪತ್ರೆಯ ಇಬ್ಬರು ನರ್ಸ್‌ ಗಳ ಮಾದರಿಗಳಲ್ಲಿ ನಿಫಾ ವೈರಸ್ ಇರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯ ವರದಿ ದೃಢಪಡಿಸಿದೆ. ಇದಕ್ಕೂ ಮುನ್ನ ಈ ಇಬ್ಬರು ನರ್ಸ್‌

14 Jan 2026 11:13 pm
Bengaluru | ದಂಪತಿಗೆ ಚಾಕು ತೋರಿಸಿ 1 ಲಕ್ಷ ರೂ.ಸುಲಿಗೆ; ಮೂವರ ಬಂಧನ

ಬೆಂಗಳೂರು : ಆಟೋರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ದಂಪತಿ ಅಡ್ಡಗಟ್ಟಿ ಚಾಕು ತೋರಿಸಿ, ಬೆದರಿಸಿ ಅವರ ಬಳಿಯಿದ್ದ 1 ಲಕ್ಷ ರೂ.ನಗದು ಹಾಗೂ ಚಿನ್ನದುಂಗುರ ದೋಚಿ ಪರಾರಿಯಾಗಿದ್ದ ಪ್ರಕರಣದಡಿ ಮೂವರು ಆರೋಪಿಗಳನ್ನು ಇಲ್ಲಿನ ಕೆಂಗ

14 Jan 2026 11:13 pm
ನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ವಿಜಯನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಬದಲಾಯಿಸಲು ಮುಂದಾಗಿರುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ, ವಿಜಯನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಬೃಹತ್ ಪ್ರತ

14 Jan 2026 10:47 pm
ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ: ಜನಪ್ರತಿನಿಧಿಗಳ ಗೈರು ಖಂಡಿಸಿ ಪ್ರತಿಭಟನೆ

ರಾಯಚೂರು; 12ನೇ ಶತಮಾನದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನಕಾರರಲ್ಲಿ ಪ್ರಮುಖರಾದ ಶಿವಯೋಗಿ ಸಿದ್ಧರಾಮೇಶ್ವರ ಅವರ ಜಯಂತಿಯನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ  ಆಚರಣೆ ಮಾಡಲಾಯಿತು.

14 Jan 2026 10:35 pm
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; ಮಾಜಿ ಸಚಿವ ಬಿ.ನಾಗೇಂದ್ರಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ಮಾಜಿ ಸಚಿವ ಬಿ.ನಾಗೇಂದ್ರ ಅವರು ಹಲವು ಹಣ ದುರ್ಬಳಕೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಆದರೆ, ಇದಕ್ಕೆ ಪೂರಕವಾಗಿ ಯಾವುದೇ ದಾಖಲೆ ಹಾಜರುಪಡಿಸಿಲ್ಲ ಎಂದು ಹೇಳಿರುವ ಜನಪ್ರತಿನಿಧಿಗಳ ವಿಶೇ

14 Jan 2026 10:32 pm
ಉತ್ತರ ಭಾರತವನ್ನು ವ್ಯಾಪಿಸಿದ ಶೀತ ಮಾರುತ; ಹೆಪ್ಪುಗಟ್ಟಿದ ದಾಲ್‌ ಸರೋವರ

ಹೊಸದಿಲ್ಲಿ, ಜ. 15: ಶೀತ ಮಾರುತವು ಬುಧವಾರ ಉತ್ತರ ಭಾರತದ ಹೆಚ್ಚಿನ ಭಾಗಗಳನ್ನು ವ್ಯಾಪಿಸಿದೆ. ದಿಲ್ಲಿ, ಕಾಶ್ಮೀರ, ರಾಜಸ್ಥಾನ, ಹರ್ಯಾಣ ಮತ್ತು ಪಂಜಾಬ್‌ ನಲ್ಲಿ ಉಷ್ಣತೆಯು ತೀವ್ರವಾಗಿ ಕುಸಿದಿದೆ ಹಾಗೂ ಹಲವು ಪ್ರದೇಶಗಳಲ್ಲಿ ದಟ್ಟ

14 Jan 2026 10:30 pm
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಮಂಗಳೂರು ವಿ.ವಿ. ಅಗ್ರ ಸ್ಥಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾ

14 Jan 2026 10:24 pm
ರಾಯಚೂರು ಜಿಲ್ಲಾ ಉತ್ಸವ: ಜನವರಿ 26ರಿಂದ ಹೆಲಿಕಾಪ್ಟರ್‌ ರೈಡ್

ರಾಯಚೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 26ರಿಂದ 31ರವರೆಗೆ ರಾಯಚೂ

14 Jan 2026 10:20 pm
ಮಹಂತ ನರೇಂದ್ರ ಪ್ರಸಾದ್ ಗಿರಿ ಆತ್ಮಹತ್ಯೆ ಪ್ರಕರಣ | ಪ್ರಮುಖ ಆರೋಪಿಗೆ ಜಾಮೀನು

ಹೊಸದಿಲ್ಲಿ, ಜ.14: ಅಖಿಲ ಭಾರತೀಯ ಆಖಾಡ ಪರಿಷತ್‌ನ ವರಿಷ್ಠ ಮಹಂತ ನರೇಂದ್ರ ಗಿರಿ ಅವರ ಸಾವಿನ ಪ್ರಕರಣದ ಪ್ರಮುಖ ಆರೋಪಿ ಆದ್ಯ ಪ್ರಸಾದ್ ತಿವಾರಿಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ನೀಡಿದೆ. ಭಾರೀ ಸಂಚಲನ ಸೃಷ್ಟಿಸಿದ್ದ ಈ ಪ್ರಕರಣ

14 Jan 2026 10:20 pm