SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
Republic Day 2026 | ಮಾಣಿಕ್ ಷಾ ಮೈದಾನದಲ್ಲಿ ಪರೇಡ್ ಆರಂಭ

ಬೆಂಗಳೂರು: ನಗರದ ಮಾಣಿಕ್ ಷಾ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾದ ಭವ್ಯ ಪರೇಡ್‌ಗೆ ಅಧಿಕೃತವಾಗಿ ಚಾಲನೆ ದೊರೆಯಿತು. ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಪರ

26 Jan 2026 9:27 am
ಸೂರಿಕುಮೇರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ: ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾ

26 Jan 2026 9:04 am
ಜೆಡಿಎಸ್ ವಿಸರ್ಜನಾ ಸಮಾವೇಶ?

ಜಾತ್ಯತೀತ ಜನತಾದಳ 25ನೇ ವರ್ಷದ ಅಂಗವಾಗಿ ಹಾಸನದಲ್ಲಿ ಶನಿವಾರ ನಡೆದ ‘ಜನತಾ ಸಮಾವೇಶ’ವು ಜೆಡಿಎಸ್‌ನ ಮರು ನಿರ್ಮಾಣಕ್ಕೆ ಪೀಠಿಕೆಯಾಗಬಹುದು ಎಂದು ಭಾವಿಸಿದ ‘ಹಾಸನದ ಜನತೆ’ಗೆ ನಿರಾಸೆಯಾಗಿದೆ. ಕಾಂಗ್ರೆಸ್-ಬಿಜೆಪಿ ರಾಷ್ಟ್ರೀಯ

26 Jan 2026 8:56 am
Bangladesh ಹಿಂಸಾಚಾರ: ಕಾರು ಮೆಕ್ಯಾನಿಕ್ ಸಜೀವ ದಹನ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಆಶ್ವಾಸನೆ ನೀಡುತ್ತಿರುವ ನಡುವೆಯೇ, ಕಾರು ಮೆಕ್ಯಾನಿಕ್ ಒಬ್ಬರನ್ನು ಬೆಂಕಿ ಹಚ್ಚಿ ಸಾಯಿಸಿರು

26 Jan 2026 8:41 am
ಹಿಮಾಚಲ ಪ್ರದೇಶ: ಕುಲು–ಮನಾಲಿಯಲ್ಲಿ ಸಂಚಾರ ದುಸ್ತರ; 10 ಗಂಟೆಗಳಲ್ಲಿ ಕೇವಲ 15 ಕಿ.ಮೀ ಪ್ರಯಾಣ

ಕುಲು/ಮನಾಲಿ: ಪ್ರಸಿದ್ಧ ಪ್ರವಾಸಿತಾಣಗಳಾದ ಕುಲು ಹಾಗೂ ಮನಾಲಿ ಹಿಮಚ್ಛಾದಿತವಾಗಿದ್ದು, ಮೈ ಕೊರೆಯುವ ತೀವ್ರ ಚಳಿಯ ನಡುವೆ ಪ್ರವಾಸಿಗರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೇವಲ 15 ಕಿಲೋಮೀಟರ್ ದೂರ ಪ್ರಯಾಣಿಸಲು 10 ಗಂಟೆಗಳ

26 Jan 2026 8:30 am
ಅತಿವೇಗದ ಫಿಫ್ಟಿ: ಭಾರತ ಟಿ20 ತಂಡದ ದಾಖಲೆಯ ಕಿರೀಟಕ್ಕೆ ಮತ್ತೊಂದು ಗರಿ!

ಗುವಾಹತಿ: ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ ಮತ್ತೊಂದು ಐತಿಹಾಸಿಕ ದಾಖಲೆ ಬರೆದಿದೆ. ಕೇವಲ 10 ಓವರ್‌ಗಳಲ್ಲೇ 155 ರನ್ ಚೇಸ್ ಮಾಡಿದ ಭಾರತೀಯ ಬ್ಯಾಟ್ಸ್ಮನ್‌ಗಳು, ಕೇವಲ 3.1 ಓವರ್‌ಗಳಲ್ಲಿ 50 ರನ್ ಪೂರ

26 Jan 2026 7:56 am
ಪ್ರತಿ ಮತವೂ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸುತ್ತದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಪ್ರತಿ ಮತವೂ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸುತ್ತದೆ. ಹೀಗಾಗಿ ಮತದಾರರು ತಮ್ಮ ಮತದಾನದ ಹಕ್ಕನ್ನು ಮುಕ್ತವಾಗಿ ಮತ್ತು ನ್ಯಾಯಯುತವಾಗಿ, ಯಾವುದೇ ಭಯ, ಒತ್ತಡ ಅಥವಾ ಪ್ರಚೋದನೆಯಿಲ್ಲದೆ ಚಲಾಯಿಸಬೇಕು ಎಂದು ರ

26 Jan 2026 12:36 am
2022ರ ಮೀಸಲಾತಿ ಕಾಯ್ದೆಯನ್ನು ಶೆಡ್ಯೂಲ್ 9ಕ್ಕೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ ಮಾಡಿರುವ 2022ರ ಮೀಸಲಾತಿ ಕಾಯ್ದೆಯನ್ನು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸಿ ಎಂದು ‘ಕರ್ನಾಟಕ ರಾಜ್ಯ ವ

26 Jan 2026 12:27 am
ಗ್ರೀಕ್ ಬಳಿ ವಲಸಿಗರ ದೋಣಿ ಮುಳುಗಿ ಮಹಿಳೆ, ಬಾಲಕ ಮೃತ್ಯು

ಅಥೆನ್ಸ್, ಜ.25: ಸುಮಾರು 50 ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಗ್ರೀಕ್ ಕರಾವಳಿಯ ಬಳಿ ಮುಳುಗಿ, ಓರ್ವ ಮಹಿಳೆ ಮತ್ತು ಬಾಲಕ ಸಾವನ್ನಪ್ಪಿದ್ದು, ದೋಣಿಯಲ್ಲಿದ್ದ ಇತರ ಮೂವರು ನಾಪತ್ತೆಯಾಗಿದ್ದಾರೆ ಎಂದು ಕರಾವಳಿ ಕಾವಲು

26 Jan 2026 12:24 am
ರಾಹುಲ್ ಗಾಂಧಿ ಎಲ್ಲಿಯೂ ದೇಶಕ್ಕೆ ನೋವು ಮಾಡಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಿದೇಶಕ್ಕೆ ಹೋಗಿ ಭಾರತಕ್ಕೆ ನೋವು ಮಾಡುವುದಿಲ್ಲ. ಸುಳ್ಳು ಸುದ್ದಿಗಳನ್ನು ಪರಿಗಣಿಸಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದಾವೋಸ್ ವಿಶ್ವ ಆ

26 Jan 2026 12:14 am
ಪಮೇಲಾ ಕೊಂಟಿ U17 ಮಹಿಳಾ ಫುಟ್ಬಾಲ್ ತಂಡದ ಪ್ರಧಾನ ಕೋಚ್

ಹೊಸದಿಲ್ಲಿ, ಜ. 25: ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್‌ಎಫ್) ಭಾರತೀಯ ಅಂಡರ್–17 ಮಹಿಳಾ ರಾಷ್ಟ್ರೀಯ ತಂಡದ ಪ್ರಧಾನ ಕೋಚ್ ಆಗಿ ಇಟಲಿಯ ಪಮೇಲಾ ಕೊಂಟಿ ಅವರನ್ನು ನೇಮಿಸಿದೆ. 43 ವರ್ಷದ ಪಮೇಲಾ ಆಂಧ್ರಪ್ರದೇಶದ ಅನಂತಪುರದಲ್ಲಿರುವ ಮ

26 Jan 2026 12:07 am
ಕುಕನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಡಯಾಲಿಸಿಸ್ ಘಟಕ ಉದ್ಘಾಟನೆ

ಕುಕನೂರು, ಜ.25: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಅಳವಡಿಸಲಾದ ಉಚಿತ ಡಯಾಲಿಸಿಸ್ ಕೇಂದ್ರವನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರು ಭಾ

26 Jan 2026 12:02 am
Venezuela | ಮಡುರೊ ಪದಚ್ಯುತಿಗೆ ಮುನ್ನ ಅಮೆರಿಕದೊಂದಿಗೆ ಡೆಲ್ಸಿ ರೊಡ್ರಿಗಸ್ ರಹಸ್ಯ ಮಾತುಕತೆ: ವರದಿ

ಕ್ಯಾರಕಾಸ್, ಜ.25: ವೆನೆಝುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಪದಚ್ಯುತಗೊಳಿಸುವ ಮೊದಲು, ದೇಶದ ಮಧ್ಯಂತರ ನಾಯಕತ್ವ ಮತ್ತು ಅಮೆರಿಕದ ಅಧಿಕಾರಿಗಳ ನಡುವೆ ಉನ್ನತ ಮಟ್ಟದ ರಹಸ್ಯ ಮಾತುಕತೆಗಳು ನಡೆದಿದ್ದವು ಎಂದು ಬ್ರಿಟನ್‌

26 Jan 2026 12:01 am
ಹುಣಸಗಿ | ಅಕ್ರಮ ಚಟುವಟಿಕೆ ತಡೆಗೆ ಗ್ರಾಮೀಣ ಪ್ರದೇಶಗಳಲ್ಲಿ ಡ್ರೋಣ್ ಕಣ್ಗಾವಲು ಆರಂಭ

ಹುಣಸಗಿ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳನ್ನು ಪತ್ತೆಹಚ್ಚುವ ಹಾಗೂ ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆ ಡ್ರೋಣ್ ಕ್ಯಾಮೆರಾ ಮೂಲಕ ಕಣ್ಗಾವಲು ಆರಂಭಿಸಿದೆ. ಹುಣಸಗಿ ಠಾಣೆಯ ಸಿಪಿಐ ರವಿಕುಮಾರ್

25 Jan 2026 11:51 pm
Davanagere | ಹಿಮೋಫಿಲಿಯಾ ರೋಗಿಗಳ ಆಶಾಕಿರಣ ​ಡಾ. ಸುರೇಶ್ ಹನಗವಾಡಿ ಅವರಿಗೆ ಪದ್ಮಶ್ರೀ ಪ್ರಶಸ್ತಿ

​ದಾವಣಗೆರೆ/ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿನ ಅಪಾರ ಸೇವೆಗಾಗಿ ಜಿಲ್ಲೆಯ ಖ್ಯಾತ ವೈದ್ಯ ಡಾ. ಸುರೇಶ್ ಹನಗವಾಡಿ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.  ​ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ಸಂಸ್ಥಾಪಕರಾದ ಡ

25 Jan 2026 11:49 pm
ವಿಜಯನಗರ | ಸದೃಢ ದೇಶ ನಿರ್ಮಾಣದಲ್ಲಿ ಯುವ ಮತದಾರರ ಪಾತ್ರ ಮಹತ್ವದ್ದು : ಡಿ.ಪಿ.ಕುಮಾರಸ್ವಾಮಿ

ವಿಜಯನಗರ (ಹೊಸಪೇಟೆ): ಭಾರತವು ಸಂವಿಧಾನಬದ್ಧ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ದೇಶವಾಗಿದ್ದು, ಮತದಾನದ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಯುವ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಪರ ಜ

25 Jan 2026 11:46 pm
ಪ್ರಬುದ್ದ ಸಮಾಜ ನಿರ್ಮಾಣಕ್ಕಾಗಿ ಆರೆಸ್ಸೆಸ್‌ನಿಂದ ದೂರವಿರಿ : ಯುವಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಕಲಬುರಗಿ: ಪ್ರಬುದ್ಧ ಸಮಾಜ ನಿರ್ಮಾಣವಾಗಬೇಕಾದರೆ ಸಂವಿಧಾನಕ್ಕೆ ಗೌರವ ನೀಡದ ಆರೆಸ್ಸೆಸ್‌ ಹಾಗೂ ಮನುವಾದಿ ಸಿದ್ಧಾಂತಗಳಿಂದ ಯುವಕರು ದೂರವಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉ

25 Jan 2026 11:41 pm
ಬಿಜೆಪಿ ಮುಖಂಡನಿಗೆ ದ್ವೇಷ ಭಾಷಣ ಮಸೂದೆಯಡಿ ಪೊಲೀಸರು ನೋಟಿಸ್ ನೀಡಿದ್ದು ತಪ್ಪು: ಡಾ.ಜಿ. ಪರಮೇಶ್ವರ್

ಬೆಂಗಳೂರು: ಜಾರಿಯ ಹಂತದಲ್ಲಿರುವಾಗಲೇ ದ್ವೇಷ ಭಾಷಣ ಮಸೂದೆಯ ಅಡಿ ಬಿಜೆಪಿ ಮುಖಂಡ ವಿಕಾಸ್ ಪುತ್ತೂರುಗೆ ಪೊಲೀಸರು ನೋಟಿಸ್ ನೀಡಿದ್ದು ತಪ್ಪು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊ

25 Jan 2026 11:39 pm
ಕರ್ನಾಟಕಕ್ಕೆ 217 ರನ್ ಸೋಲುಣಿಸಿದ ಮಧ್ಯಪ್ರದೇಶ

ರಣಜಿ ಎಲಿಟ್ ‘ಬಿ’ ಗುಂಪಿನ ಪಂದ್ಯ

25 Jan 2026 11:39 pm
Australian Open | ಸಬಲೆಂಕ, ಜೊವಿಚ್, ಅಲ್ಕರಾಝ್ ಕ್ವಾರ್ಟರ್‌ ಫೈನಲ್‌ ಗೆ

ಮೆಲ್ಬರ್ನ್, ಜ. 25: ಆಸ್ಟ್ರೇಲಿಯನ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ರವಿವಾರ ಮಹಿಳಾ ಸಿಂಗಲ್ಸ್‌ನಲ್ಲಿ ಬೆಲಾರಸ್‌ನ ಅರೈನಾ ಸಬಲೆಂಕ ಕೆನಡಾದ ವಿಕ್ಟೋರಿಯಾ ಎಂಬೊಕೊರನ್ನು ಸೋಲಿಸಿ ಸತತ ನಾಲ್ಕನೇ ಬಾರಿ ಕ್ವಾರ್ಟರ್‌ಫೈನಲ್ ತಲುಪಿ

25 Jan 2026 11:33 pm
ಕಲಬುರಗಿಯಲ್ಲಿ ಫೆ.21ರಿಂದ 28ರವರೆಗೆ ರಾಷ್ಟ್ರೀಯ ನಾಟಕೋತ್ಸವ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ,ಜ.25: ಕಲಬುರಗಿಯನ್ನು ರಾಜ್ಯದ ಸೃಜನಶೀಲ ನಗರವನ್ನಾಗಿ ರೂಪಿಸುವ ಗುರಿಯೊಂದಿಗೆ ಕಲಬುರಗಿಯಲ್ಲಿ ಮೊದಲ ಬಾರಿಗೆ ಜಿಲ್ಲಾಡಳಿತ ಮತ್ತು ಬೆಂಗಳೂರಿನ ರಂಗಶಂಕರ ಸಹಯೋಗದಲ್ಲಿ ಫೆಬ್ರವರಿ 21ರಿಂದ 28ರವರೆಗೆ ರಾಷ್ಟ್ರೀಯ ನಾಟಕೋತ

25 Jan 2026 11:25 pm
ರಾಮನಗರ ಜಿಲ್ಲಾಧಿಕಾರಿ ನನ್ನ ಫೋನ್ ಕರೆ ಸ್ವೀಕರಿಸಲ್ಲ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿ ನನ್ನ ಮೊಬೈಲ್ ಕರೆಯನ್ನೇ ಸ್ವೀಕರಿಸಿಲ್ಲ. ನನ್ನ ಮೊಬೈಲ್ ಸಂಖ್ಯೆ ನೋಡಿದ ಕೂಡಲೇ ತೆಗೆಯುವುದೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ರವಿವಾರ ಇಲ್ಲಿನ

25 Jan 2026 11:22 pm
ಅಮೆರಿಕದ ಹೊಸ ರಾಷ್ಟ್ರೀಯ ರಕ್ಷಣಾ ಕಾರ್ಯತಂತ್ರದಲ್ಲಿ ಇಂಡೊ–ಪೆಸಿಫಿಕ್‌ ಗೆ ಆದ್ಯತೆ

ವಾಷಿಂಗ್ಟನ್, ಜ.25: ಟ್ರಂಪ್ ಆಡಳಿತವು ಶನಿವಾರ ಬಿಡುಗಡೆಗೊಳಿಸಿರುವ ಹೊಸ ರಾಷ್ಟ್ರೀಯ ರಕ್ಷಣಾ ಕಾರ್ಯತಂತ್ರ (ಎನ್‌ಡಿಎಸ್)ದಲ್ಲಿ ಇಂಡೊ–ಪೆಸಿಫಿಕ್ ಮತ್ತು ಅಮೆರಿಕಾದ ತಾಯ್ನಾಡು ರಕ್ಷಣೆಗೆ ಯುರೋಪ್ ಮತ್ತು ಮಧ್ಯಪ್ರಾಚ್ಯಕ್ಕಿಂತ

25 Jan 2026 11:16 pm
ಫೆ. 1ರಂದು ಮಾತುಕತೆ ಮುಂದುವರಿಸಲು ಉಕ್ರೇನ್, ರಶ್ಯ, ಅಮೆರಿಕ ಒಪ್ಪಿಗೆ

ಅಬುಧಾಬಿ, ಜ.25: ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆಯುವ ನೇರ ಮಾತುಕತೆಯ ಎರಡನೇ ಸುತ್ತನ್ನು ಫೆಬ್ರವರಿ 1ರಂದು ಮುಂದುವರಿಸಲು ಉಕ್ರೇನ್ ಮತ್ತು ರಶ್ಯ ಒಪ್ಪಿಕೊಂಡಿವೆ. ‘ಯುಎಇಯಲ್ಲಿ ತ್ರಿಪಕ್ಷೀಯ ಮಾತುಕತೆ ಫೆಬ್ರವರಿ 1ರಂದು ಮುಂದುವರ

25 Jan 2026 11:12 pm
ʼಬಸ್ ಕಂಡಕ್ಟರ್ TO ಪದ್ಮಶ್ರೀʼ: ಪುಸ್ತಕ ಪ್ರೀತಿಯ ಅಂಕೆ ಗೌಡರಿಗೆ ಪದ್ಮಶ್ರೀ ಗೌರವ

ಬೆಂಗಳೂರು: ಬಸ್ ಕಂಡಕ್ಟರ್ ಆಗಿ ವೃತ್ತಿ ಜೀವನ ಆರಂಭಿಸಿ, ತಮ್ಮ ಸಂಬಳದ ಬಹುಪಾಲನ್ನು ಪುಸ್ತಕಗಳ ಖರೀದಿಗೆ ಮೀಸಲಿಟ್ಟು, ನಂತರ ಪಾಂಡವಪುರದ ಸಕ್ಕರೆ ಕಾರ್ಖಾನೆಯಲ್ಲಿ ಸಮಯಪಾಲಕರಾಗಿ ಸೇವೆ ಸಲ್ಲಿಸಿದ ಹರಳಹಳ್ಳಿ ಗ್ರಾಮದ ಅವರಿಗೆ 202

25 Jan 2026 11:09 pm
ರಫಾ ಗಡಿದಾಟು ತೆರೆಯಲು ಇಸ್ರೇಲ್‌ ಗೆ ಅಮೆರಿಕ ಆಗ್ರಹ

ಕದನ ವಿರಾಮದ ಮುಂದಿನ ಹಂತಕ್ಕೆ ಪ್ರವೇಶಿಸಲು ಆಗ್ರಹ

25 Jan 2026 11:05 pm
ವಿವಾದಿತ ಗಡಿಯಲ್ಲಿ ಬುದ್ಧನ ಪ್ರತಿಮೆ ಸ್ಥಾಪಿಸಿದ ಥೈಲ್ಯಾಂಡ್: ಕಂಬೋಡಿಯಾ ಆಕ್ಷೇಪ

ಬ್ಯಾಂಕಾಕ್, ಜ.25: ಕಂಬೋಡಿಯಾದೊಂದಿಗಿನ ವಿವಾದಿತ ಗಡಿ ಪ್ರದೇಶದಲ್ಲಿ ಥೈಲ್ಯಾಂಡ್ ಬುದ್ಧನ ಪ್ರತಿಮೆಯನ್ನು ಸ್ಥಾಪಿಸಿದ್ದು, ಇದಕ್ಕೆ ಕಂಬೋಡಿಯಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸ್ಥಳೀಯರಲ್ಲಿ ಧಾರ್ಮಿಕ ಭಾವನೆ ಮತ್ತು ನೈತಿಕತ

25 Jan 2026 10:55 pm
ಔರಾದ್ | ಶಿವಕುಮಾರ್ ಬಂಬುಳಗೆ ರಾಜ್ಯ ಮಟ್ಟದ ಅತ್ಯುತ್ತಮ ಮತಗಟ್ಟೆ ಅಧಿಕಾರಿ ಪ್ರಶಸ್ತಿ

ಔರಾದ್ : ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಶಿಕ್ಷಕ ಶಿವಕುಮಾರ್ ಬಂಬುಳಗೆ ಅವರಿಗೆ 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಮತಗಟ್ಟೆ ಅಧಿಕಾರಿ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಪುಟ್ಟಣ್ಣ ಚಟ್ಟಿ ಟೌನ್ ಹಾಲ್ ನಲ್ಲಿ ರವಿವಾರ ನಡ

25 Jan 2026 10:52 pm
Chhattisgarh: ಮತಾಂತರ; ಎರಡು ಕುಟುಂಬಗಳ ಸದಸ್ಯರಿಗೆ ಥಳಿತ

ರಾಯಪುರ, ಜ. 25: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಎರಡು ಕುಟುಂಬಗಳಿಗೆ ಥಳಿಸಿ, ಹಳ್ಳಿ ತೊರೆಯುವಂತೆ ಸೂಚಿಸಿದ ಘಟನೆ ಛತ್ತೀಸ್ಗಢದ ದಕ್ಷಿಣ ಬಸ್ತಾರ್‌ ನ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ. ನಾರಾಯಣಪುರ ಜಿಲ್ಲಾ ಕೇಂದ್ರದಿಂದ ಸ

25 Jan 2026 10:50 pm
ವಿಜಯನಗರ | ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪರಿಗೆ ರಾಜ್ಯಮಟ್ಟದ ಅತ್ಯುತ್ತಮ ಚುನಾವಣಾ ಜಾಗೃತಿ ಅಭ್ಯಾಸ ಪ್ರಶಸ್ತಿ

ವಿಜಯನಗರ : ಚುನಾವಣಾ ಪ್ರಕ್ರಿಯೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪರವರಿಗೆ ಅತ್ಯುತ್ತಮ ಚುನಾವಣಾ ಜಾಗೃತಿ ಅಭ್ಯಾಸ ಪ್ರಶಸ್ತಿ ನೀಡಲಾಯಿತು. ಬೆಂಗಳೂರಿನ ಪುಟ್ಟಣ್ಣ ಚಟ್

25 Jan 2026 10:49 pm
ಪಠ್ಯಪುಸ್ತಕಗಳಿಂದ ಮೊಘಲರನ್ನು ತೆಗೆಯುವುದು ಅರ್ಥಹೀನ, ಇತಿಹಾಸ ನಿರಂತರವಾಗಿರಬೇಕು: ಇತಿಹಾಸಕಾರ್ತಿ ರೊಮಿಲಾ ಥಾಪರ್

ಕೋಝಿಕ್ಕೋಡ್ (ಕೇರಳ), ಜ.25: ಇತಿಹಾಸವು ನಿರಂತರ ಪ್ರಕ್ರಿಯೆಯಾಗಿದ್ದು, ಅದನ್ನು ತುಣುಕುಗಳಲ್ಲಿ ಕಲಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಖ್ಯಾತ ಇತಿಹಾಸಕಾರ್ತಿ ರೊಮಿಲಾ ಥಾಪರ್, ಪಠ್ಯಪುಸ್ತಕಗಳಿಂದ ಮೊಘಲರಂತಹ ಇಡೀ ರಾಜವಂಶಗಳನ್ನು

25 Jan 2026 10:44 pm
ಔರಾದ್ | ನಾಗಮಾರಪಳ್ಳಿ ಗ್ರಾಮ ಆಡಳಿತ ಅಧಿಕಾರಿ ಅನ್ವರ್ ಜಕಾತಿಗೆ ರಾಜ್ಯಮಟ್ಟದ ಅತ್ಯುತ್ತಮ ಮತಗಟ್ಟೆ ಮೇಲ್ವಿಚಾರಕ ಪ್ರಶಸ್ತಿ

ಔರಾದ್: ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಅನ್ವರ್ ಜಕಾತಿ ಅವರಿಗೆ 2025–26ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಮತಗಟ್ಟೆ ಮೇಲ್ವಿಚಾರಕ ಪ್ರಶಸ್ತಿ ಲಭಿಸಿದೆ. ಬೆಂಗಳೂರು ನಗರದ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್

25 Jan 2026 10:43 pm
ರಾಯಚೂರು | ಕೋಟ್ಯಾಂತರ ರೂ. ಖರ್ಚಾದರೂ ಕುಡಿಯುವ ನೀರಿನ ಯೋಜನೆ ಅಪೂರ್ಣ: ಭೀಮರಾಯಸ್ವಾಮಿ ಆರೋಪ

ರಾಯಚೂರು: ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಕೋಟಿ ಕೋಟಿ ರೂ. ಅನುದಾನ ಮಂಜೂರಾಗಿದ್ದರೂ ಕುಡಿಯುವ ನೀರಿನ ಯೋಜನೆ ಇದುವರೆಗೂ ಪೂರ್ಣಗೊಂಡಿಲ್ಲ. ಪಟ್ಟಭದ್ರ ಹಿತಾಸಕ್ತಿಗಳು ಉದ್ದೇಶಪೂರ್ವಕವಾಗಿ ಯೋಜನೆ ಜಾರಿಯಾಗದಂತೆ ತಡ

25 Jan 2026 10:15 pm
Tamil Nadu | ಚುನಾವಣೆಯಲ್ಲ, ಪ್ರಜಾಪ್ರಭುತ್ವಕ್ಕಾಗಿ ಯುದ್ಧ: CBI ತನಿಖೆ ನಡುವೆ ಗುಡುಗಿದ ನಟ ವಿಜಯ್

ಮಾಮಲ್ಲಾಪುರಂ (ತಮಿಳುನಾಡು), ಜ.25: ಸಿಬಿಐ ವಿಚಾರಣೆ ಮತ್ತು ತನ್ನ ಮುಂಬರುವ ಚಿತ್ರ ‘ಜನ ನಾಯಗನ್’ ಬಿಡುಗಡೆಗೆ ಎದುರಾಗಿರುವ ಅಡೆತಡೆಗಳ ನಡುವೆಯೇ ಖ್ಯಾತ ತಮಿಳು ನಟ-ರಾಜಕಾರಣಿ ಹಾಗೂ ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರು ತಾನು ಯ

25 Jan 2026 10:13 pm
20 ವರ್ಷಗಳ ಹಿಂದಿನ ಮಾನನಷ್ಟ ಪ್ರಕರಣ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಖುಲಾಸೆ

ಹೊಸದಿಲ್ಲಿ, ಜ.25: ದಿಲ್ಲಿಯ ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಅವರು ದಾಖಲಿಸಿದ್ದ 20 ವರ್ಷಗಳಷ್ಟು ಹಳೆಯ ಮಾನನಷ್ಟ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಇಲ್ಲಿಯ ಸಾಕೇತ್ ನ್ಯಾಯಾಲಯವು ಶನಿವಾರ ಖುಲಾಸೆಗೊಳ

25 Jan 2026 10:11 pm
ರಾಯಚೂರು | ಪಡಿತರ ಅಕ್ಕಿ ಅಕ್ರಮ ಸಾಗಾಟ : 13 ಕ್ವಿಂಟಾಲ್ ಅಕ್ಕಿ ವಶಕ್ಕೆ

ರಾಯಚೂರು: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಣೆ ಮಾಡುತ್ತಿದ್ದ ವೇಳೆ ಶಕ್ತಿನಗರ ಪೊಲೀಸರು ದಾಳಿ ನಡೆಸಿ 13 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ಸಹಿತ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನಿಂದ ಗ

25 Jan 2026 10:07 pm
Assam SIR: ಮಿಯಾಗಳಿಗೆ ಮಾತ್ರ ನೋಟಿಸ್ ನೀಡಲಾಗುತ್ತಿದೆ, ಹಿಂದುಗಳಿಗಲ್ಲ: ಸಿಎಂ ಹಿಮಂತ ಬಿಸ್ವ ಶರ್ಮಾ

ಗುವಾಹಟಿ, ಜ.25: ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯಡಿ ಮಿಯಾಗಳಿಗೆ ಮಾತ್ರ ನೋಟಿಸ್‌ಗಳನ್ನು ನೀಡಲಾಗುತ್ತಿದೆ, ಹಿಂದುಗಳು ಅಥವಾ ಅಸ್ಸಾಮಿ ಮುಸ್ಲಿಮರಿಗೆ ಅಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ

25 Jan 2026 10:05 pm
ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಸಿನಿಮಾಗಳ ಕಡೆಗಣನೆ: ಡಾ. ರಾಜೇಂದ್ರ ಸಿಂಗ್ ಬಾಬು ಆರೋಪ

ಮಂಗಳೂರು: ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರಗಳನ್ನು ಕಡೆಗಣಿಸುಲಾಗುತ್ತಿದೆ ಎಂದು ಖ್ಯಾತ ಚಲನ‌ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ತುಳು ಮತ್ತು ಇತರ ಪ್ರಾದೇಶಿಕ ಭಾಷಾ ಚಿತ

25 Jan 2026 9:49 pm
IND Vs NZ T20 | ನ್ಯೂಝಿಲ್ಯಾಂಡ್ ವಿರುದ್ಧ ಭಾರತಕ್ಕೆ ಸರಣಿ ಜಯ

ಗುವಾಹಟಿ: ಬರ್ಸಪಾರದ ಎಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಝಿಲ್ಯಾಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ಕೈ ವಶಪಡಿಸಿಕೊಂಡಿದೆ.

25 Jan 2026 9:44 pm
ಶುಭಾ ವೆಂಕಟೇಶ ಅಯ್ಯಂಗಾರ್ ರಿಗೆ ಪದ್ಮಶ್ರೀ ಪ್ರಶಸ್ತಿ

ಶುಭಾ ವೆಂಕಟೇಶ ಅಯ್ಯಂಗಾರ್ ಅವರು ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯದ (ಎನ್‍ಎಎಲ್) ಮೆಟೀರಿಯಲ್ ಸೈನ್ಸಸ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಪ್ರಸಿದ್ಧ ವಿಜ್ಞಾನಿಯಾಗಿದ್ದಾರೆ. ಸುಮಾರು 40 ವರ್ಷಗಳ ಕಾಲ ಎನ್‍ಎಎಲ್‍ನಲ್ಲ

25 Jan 2026 9:42 pm
ಸಮಸ್ತ ನೂರನೇ ವರ್ಷದ ಸಂಭ್ರಮ: ಕಾಸರಗೋಡಿನ ಕುಣಿಯದಲ್ಲಿ ಭರದ ಸಿದ್ಧತೆ

ಕುಣಿಯ (ಕಾಸರಗೋಡು): ಸಮಸ್ತ ಕೇರಳ ಜಮೀಯ್ಯತುಲ್ ಉಲಮಾದ ನೂರನೇ ವರ್ಷದ ಸಂಭ್ರಮದ ಪ್ರಯುಕ್ತ ಆಯೋಜಿಸಲಾಗಿರುವ ಬೃಹತ್ ಅಂತರಾಷ್ಟ್ರೀಯ ಮಹಾಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಕುಣಿಯದಲ್ಲಿ ನಿರ್ಮಿಸಲಾಗಿರುವ 'ವರಕ್ಕಲ್ ಮುಲ

25 Jan 2026 9:39 pm
ರಾಜ್ಯದ ಪ್ರತಿ ನಗರದಲ್ಲಿ ಸಂಚಾರ ಗ್ರಿಡ್ ರೂಪಿಸಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಭವಿಷ್ಯದ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲ ನಗರಗಳಲ್ಲೂ ಸಂಚಾರ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದಾವೋಸ್ ವಿಶ್ವ ಆರ್ಥಿಕ ವೇದಿ

25 Jan 2026 9:25 pm
ತಲಪಾಡಿ: ಮನೆಗೆ ನುಗ್ಗಿ ಕಳ್ಳತನ; ಪ್ರಕರಣ ದಾಖಲು

ಉಳ್ಳಾಲ: ಮನೆಗೆ ನುಗ್ಗಿ ಕಪಾಟು ಜಾಲಾಡಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮ ಕೆಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದೆ. ಘಟನೆಯ ವಿವರ: ಎಲಿಯಾರ್ ಪದವುನಲ್ಲಿ ಅಂಗಡಿ ಹೊಂದಿದ್ದ ಅಬೂಬಕ್ಕರ್ ಅವರು 25 ವರ್ಷಗಳಿ

25 Jan 2026 9:17 pm
ನಿರಾಶ್ರಿತರ ಕಲ್ಯಾಣಕ್ಕಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ ಎಸ್.ಜಿ. ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ

ಬೆಂಗಳೂರು: ಇಲ್ಲಿನ ಆರ್.ಟಿ.ನಗರದ ನಿವಾಸಿಯಾದ ಡಾ.ಎಸ್.ಜಿ. ಸುಶೀಲಮ್ಮ ಅವರಿಗೆ ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಲಭಿಸಿದ್ದು, ಮಹಿಳಾ ಸಬಲೀಕರಣ, ಶಿಶು ಸಂರಕ್ಷಣೆ, ಬಡವರ ಹಾಗೂ ನಿರಾಶ್ರಿತರ ಕಲ್ಯಾಣಕ್ಕಾಗಿ ದಶಕಗಳ ಕಾಲ ಸಲ್ಲಿಸಿದ ಅಮ

25 Jan 2026 9:03 pm
ಬೆಳಗಾವಿಯ ಪ್ರಭಾಕರ್ ಕೋರೆ ಅವರಿಗೆ ಪದ್ಮಶ್ರೀ ಗರಿ

ಬೆಂಗಳೂರು: ‘ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ’(ಕೆಎಲ್‍ಇ)ಯ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿನ ಅವ

25 Jan 2026 8:51 pm
ಕೃತಕ ಬುದ್ದಿಮತ್ತೆಯಿಂದ ಸೃಷ್ಠಿಶೀಲ ಮನಸ್ಸುಗಳು ನಾಶ: ಟಿ.ಎನ್.ಸೀತಾರಾಂ ಆತಂಕ

ಉಡುಪಿ: ಕೃತಕ ಬುದ್ದಿಮತ್ತೆ ಎಂಬುದು ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮೂಡಿಸುತ್ತಿದೆ. ಆದರೆ ಅದು ಸಾಹಿತ್ಯ, ಸಂಸ್ಕೃತಿಗಳ ಕ್ಷೇತ್ರಕ್ಕೆ ಕಾಲಿಟ್ಟರೆ ಸೃಷ್ಠಿಶೀಲ ಮನಸ್ಸುಗಳು ನಾಶವಾಗಿ ದೊಡ್ಡ ಅಪಾಯ ಉಂಟು ಮಾಡುವ

25 Jan 2026 8:50 pm
ಶಿಥಿಲಾವಸ್ಥೆಯಲ್ಲಿ ದುಬಲಗುಂಡಿ ಸರಕಾರಿ ಉರ್ದು ಶಾಲಾ ಕಟ್ಟಡ

ವಿದ್ಯಾರ್ಥಿಗಳು, ಶಿಕ್ಷಕರಲ್ಲಿ ಆತಂಕ: ತಕ್ಷಣ ಕ್ರಮಕ್ಕೆ ಪೋಷಕರ ಒತ್ತಾಯ

25 Jan 2026 8:48 pm
ಶೀಘ್ರವೇ ಪರಶುರಾಮ ಪ್ರತಿಮೆ ಪ್ರತಿಷ್ಠಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕಾರ್ಕಳದಲ್ಲಿ ಹೊನಲು ಬೆಳಕಿನ ಕಾಂಗ್ರೆಸ್ ಕ್ರೀಡಾಕೂಟ ಉದ್ಘಾಟನೆ

25 Jan 2026 8:47 pm
ದೇವದುರ್ಗ | ಕುಡುಕರ ಅಡ್ಡೆಯಾದ ಎಪಿಎಂಸಿ ಕಲ್ಯಾಣ ಮಂಟಪ

ಕೋಟಿ ರೂ. ವೆಚ್ಚದ ಕಟ್ಟಡ ನಿರ್ವಹಣೆಯಿಲ್ಲದೆ ಶಿಥಿಲ: ಅಧಿಕಾರಿಗಳು ಮೌನ

25 Jan 2026 8:39 pm
ಸಮಾಜದ ಏಳಿಗೆಗೆ ಸವಿತಾ ಮಹರ್ಷಿ ಮಾರ್ಗದರ್ಶನ ಅತೀ ಅಗತ್ಯ: ಎಂ.ಎ.ಗಫೂರ್

ಉಡುಪಿ, ಜ.25: ಸವಿತಾ ಸಮಾಜವು ತಮ್ಮ ವೃತ್ತಿಯಲ್ಲಿ ಪ್ರಾಮಾಣಿಕತೆ ಮತ್ತು ಸೃಜನಶೀಲತೆಯನ್ನು ಹೊಂದುವ ಮೂಲಕ ಸಮಾಜಕ್ಕೆ ಅನೇಕ ಕೊಡುಗೆಯನ್ನು ನೀಡಿದ್ದು, ವೃತ್ತಿಯ ಮೂಲ ಪುರುಷರಾದ ಸವಿತಾ ಮಹರ್ಷಿ ಅವರ ಮಾರ್ಗದರ್ಶನ ಸಮಾಜದ ಏಳಿಗೆಗೆ

25 Jan 2026 8:37 pm
ಕರ್ನಾಟಕಕ್ಕೆ 8 ಪದ್ಮ ಗೌರವ; ಶತಾವಧಾನಿ ಆರ್. ಗಣೇಶ್ ರಿಗೆ ಪದ್ಮಭೂಷಣ

ಬೆಂಗಳೂರು: 2026ರ ಪದ್ಮ ಪ್ರಶಸ್ತಿಗಳು ಪ್ರಕಟವಾಗಿದ್ದು, ಈ ಬಾರಿ ಪದ್ಮ ಪ್ರಶಸ್ತಿಗಳಿಗೆ ಕರ್ನಾಟಕದಿಂದ ಎಂಟು ಮಂದಿ ಸಾಧಕರು ಆಯ್ಕೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಅಪೂರ್ವ ಸಾಧನೆ ಸಲ್ಲಿಸಿರುವ ಶತಾವಧಾನಿ ಆರ್. ಗಣೇಶ್ ಅವರಿಗೆ ಪ

25 Jan 2026 8:30 pm
ಕಲಬುರಗಿ | ಎಂ.ಪುಟ್ಟಮಾದಯ್ಯ ಸೇರಿ ಐವರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

ಕಲಬುರಗಿ: ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರಾದ, ಮೂಲತಃ ಮೈಸೂರು ಜಿಲ್ಲೆಯವರಾಗಿರುವ ಮತ್ತು ಸದ್ಯ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಡಿ.ಐ.ಜಿ. ಪುಟ್ಟಮಾದಯ್ಯ ಎಂ. ಸೇರಿದಂತೆ ಐ

25 Jan 2026 8:29 pm
ಕಲಬುರಗಿ | ಸಾಧಕರಿಗೆ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ಪ್ರದಾನ

ಕಲಬುರಗಿ : ಜೈ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಅವರ 163ನೇ ಜಯಂತಿ ನಿಮಿತ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವ ಸಾಧಕರಿಗೆ ನಗರದ ಕನ್ನಡ ಭವನದಲ್ಲಿ ಸ್ವಾಮಿ ವಿವೇಕಾನಂದ ಯುವ ಪ್ರಶಸ್

25 Jan 2026 8:24 pm
ರಾಷ್ಟ್ರೀಯ ಮತದಾರರ ದಿನಾಚರಣೆ: ಕಲಬುರಗಿಯಲ್ಲಿ ಮತದಾರ ಜಾಗೃತಿಗಾಗಿ ಸೈಕಲ್ ಜಾಥಾ

ಕಲಬುರಗಿ: ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರವಿವಾರ ಕಲಬುರಗಿ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತ

25 Jan 2026 8:22 pm
2026ರ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ | ಯಾರಿಗೆ ಸಿಕ್ಕಿತು ʼಗೌರವʼ?; ಇಲ್ಲಿದೆ ಸಂಪೂರ್ಣ ವಿವರ

ಹೊಸದಿಲ್ಲಿ, ಜ.25: ರಾಷ್ಟ್ರದ ಅತ್ಯುನ್ನತ ನಾಗರಿಕ ಗೌರವಗಳಲ್ಲೊಂದಾದ ಪದ್ಮ ಪ್ರಶಸ್ತಿಗಳ 2026ನೇ ಸಾಲಿನ ಪುರಸ್ಕೃತರ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು

25 Jan 2026 8:20 pm
ಉಡುಪಿ| ಕಲ್ಸಂಕ ಜಂಕ್ಷನ್ ಬಳಿ ಭೀಕರ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತ್ಯು

ಉಡುಪಿ, ಜ.25: ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮಣಿಪಾಲದ ಅವಿನಾ

25 Jan 2026 8:20 pm
‘ಗಣರಾಜ್ಯೋತ್ಸವ’ | ಕರ್ನಾಟಕದ ಇಬ್ಬರು ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಆಯ್ಕೆ: 27 ಮಂದಿಗೆ ಸೇವಾ ಪದಕ

ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಪ್ರದಾನ ಮಾಡಲಾಗುವ ಪದಕ ವಿಜೇತರ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ ರವಿವಾರ ಪ್ರಕಟಿಸಿದೆ. ಶೌರ್ಯ ಮತ್ತು ಸೇವಾ ಪದಕಗಳಿಗೆ ಪೊಲೀಸ್, ಗೃಹರಕ್ಷಕ, ಅಗ್ನಿಶಾಮಕ, ನಾಗ

25 Jan 2026 8:05 pm
ಕರಾವಳಿ ಕಾವಲು ಪೊಲೀಸ್ ಮಲ್ಪೆ| ಎಸ್ಸೈ ವೈಲೆಟ್ ಫೆಮಿನಾಗೆ ರಾಷ್ಟ್ರಪತಿ ಪದಕ

ಉಡುಪಿ, ಜ.25: ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ನೀಡುವ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಕ್ಕೆ ಕರಾವಳಿ ಕಾವಲು ಪೊಲೀಸ್ ಮಲ್ಪೆ ಠಾಣೆಯ ಉಪನಿರೀಕ್ಷಕಿ ವೈಲೆಟ್ ಫೆಮಿನಾ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಕರ್ನಾಟಕ

25 Jan 2026 8:02 pm
ಶರಣ್ ಪಂಪ್‌ವೆಲ್‌ ಗೆ ಹಾಸನ ಜಿಲ್ಲೆಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಹಿಂದೂ ಸಮಾಜೋತ್ಸವದಲ್ಲಿ ಭಾಷಣಕಾರರಾಗಿ ಭಾಗವಹಿಸಬೇಕಿದ್ದ ಶರಣ್ ಪಂಪ್‌ವೆಲ್‌

25 Jan 2026 7:56 pm
ಅಫಜಲಪುರ | ರಾಷ್ಟ್ರೀಯ ಮತದಾರರ ದಿನಾಚರಣೆ

ಅಫಜಲಪುರ: ಮತದಾನದ ಮಹತ್ವ ತಿಳಿದುಕೊಂಡು ಮತದಾನ ಮಾಡಿದರೆ ಮಾತ್ರ ಉತ್ತಮವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಮತದಾನದ ಹಕ್ಕು ಮಾರಾಟ ಮಾಡುವ ಕಾಲಘಟ್ಟದಲ್ಲಿ ನಾವು ಇದ್ದೇವೆ, ನಾವೆಲ್ಲರೂ ಜಾಗೃತರಾಗಿ ಮತದಾನದ ಹಕ್ಕಿನ

25 Jan 2026 7:55 pm
ಪುಸ್ತಕ ಭಂಡಾರ ಸೃಷ್ಟಿಸಿದ ಮಂಡ್ಯದ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ

ಮಂಡ್ಯ: ಪುಸ್ತಕ ಪ್ರೇಮಿ, ಲಕ್ಷಾಂತರ ಪುಸ್ತಕಗಳ ಸಂಗ್ರಹಕಾರ ಜಿಲ್ಲೆಯ ಪುಸ್ತಕದ ಮನೆ ಅಂಕೇಗೌಡ ಪ್ರಸಕ್ತ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾರತ ಸರಕಾರ ದೇಶದ 45 ಸಾಧಕರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಮಾ

25 Jan 2026 7:46 pm
ಅಫಜಲಪುರ | ಸಾರಿಗೆ ಬಸ್ ಪಲ್ಟಿ : ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಅಫಜಲಪುರ: ತಾಲೂಕಿನ ಬಿದನೂರ ಗ್ರಾಮದ ಸಮೀಪ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ಸೊಂದು ಆಕಸ್ಮಿಕವಾಗಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ರವಿವಾರ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 15ಕ್ಕೂ ಹೆಚ್ಚು ಪ್ರಯಾಣ

25 Jan 2026 7:46 pm
ಚಿತ್ತಾಪುರ | ಪತ್ರಕರ್ತರು ಅಪ್ರಮಾಣಿಕರಾದರೆ ಸಮಾಜದಲ್ಲಿ ಅರಾಜಕತೆ: ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಪತ್ರಕರ್ತರು ಅಪ್ರಾಮಾಣಿಕರಾದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿಯಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

25 Jan 2026 7:38 pm
ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್ ರಿಗೆ ರಾಜ್ಯಪಾಲರಿಂದ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪ್ರಧಾನ

ಕೊಪ್ಪಳ: ಚುನಾವಣಾ ಪ್ರಕ್ರಿಯೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದಕ್ಕಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಸುರೇಶ್ ಬಿ.ಇಟ್ನಾಳ್ ಅವರಿಗೆ ಉತ್ತಮ ಜ

25 Jan 2026 7:17 pm
BBCಯ ಮೂಲಕ ದಶಕಗಳ ಕಾಲ ಭಾರತದ ಕಥನ ಹೇಳಿದ ಪತ್ರಕರ್ತ ಮಾರ್ಕ್ ಟುಲ್ಲಿ ನಿಧನ

ಹೊಸದಿಲ್ಲಿ, ಜ. 25: ಭಾರತದ ಕುರಿತು ದಶಕಗಳ ಕಾಲ ಸಮತೋಲಿತ ಮತ್ತು ಆಳವಾದ ಒಳನೋಟದ ವರದಿಗಳ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಸರ್ ವಿಲಿಯಂ ಮಾರ್ಕ್ ಟುಲ್ಲಿ ಅವರು ರವಿವಾರ ಹೊಸದಿಲ್ಲಿಯಲ್ಲಿ 90ನೇ ವಯ

25 Jan 2026 7:15 pm
50ರ ವಯಸ್ಸು ಅಂತ್ಯವಲ್ಲ, ಆರೋಗ್ಯಕರ ಜೀವನಕ್ಕೆ ಹಾದಿ!

ಸೂಕ್ತ ಅಭ್ಯಾಸಗಳನ್ನು ಅಳವಡಿಸಿಕೊಂಡಲ್ಲಿ 50ರ ವಯಸ್ಸಿನ ಹಂತವನ್ನು ಸಾಮರ್ಥ್ಯ, ಸ್ಪಷ್ಟತೆ ಮತ್ತು ನವೀಕೃತ ಆರೋಗ್ಯದ ಮೂಲಕ ಕಳೆಯಬಹುದು! ಮಹಿಳೆಯರಿಗೆ 50ರ ವಯಸ್ಸಾದಂತೆ ದೇಹದಲ್ಲಿ ಬದಲಾವಣೆಗಳು ಬರಲಾರಂಭಿಸುತ್ತವೆ. ಋತುಬಂಧದ ಸ

25 Jan 2026 7:10 pm
'ಸಣ್ಣ ಘಟನೆ' ಹೇಳಿಕೆ | ನನ್ನ ಹೇಳಿಕೆಯ ಉದ್ದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದ ಸಂಸದ ರಾಜಶೇಖರ ಹಿಟ್ನಾಳ್

ಕೊಪ್ಪಳ: ನಾನು ಸರಿಯಾಗಿಯೇ ಮಾತನಾಡಿದ್ದೇನೆ, ನಾನು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ನನ್ನ ಉದ್ದೇಶ ಮತ್ತು ಕಳಕಳಿ ಸಂಪೂರ್ಣವಾಗಿ ಸರಿಯೇ ಇದೆ. ಅಂಜನಾದ್ರಿಯನ್ನು ಜಗತ್ತಿಗೆ ಪರಿಚಯಿಸುವ ವೇಳೆ ಒಂದು ಘಟನೆಯನ್ನು ಅತಿಯಾಗಿ ವೈ

25 Jan 2026 7:07 pm
ಅಳಿವಿನಂಚಿನಲ್ಲಿರುವ ಭಾರತದ ಗುಲಾಬಿ ಡಾಲ್ಫಿನ್‌ ಗಳ ಸಮೀಕ್ಷೆ

ಭಾರತ, ಬಾಂಗ್ಲಾದೇಶ, ನೇಪಾಳ ಮತ್ತು ಭೂತಾನ್‌ನಲ್ಲಿ ಕಂಡುಬರುವ ಸಿಹಿನೀರಿನ ಡಾಲ್ಫಿನ್‌ ಗಳು ಮುಖ್ಯವಾಗಿ ಗಂಗಾ, ಬ್ರಹ್ಮಪುತ್ರ, ಕರ್ಣಫುಲಿ ಮತ್ತು ಮೇಘನಾ ನದಿಗಳಲ್ಲಿ ಕಂಡುಬರುತ್ತವೆ. ನದಿ ಡಾಲ್ಫಿನ್‌ ಗಳಿಗೆ ಸಂಬಂಧಿಸಿದ ಅತಿದ

25 Jan 2026 7:04 pm
ಕ್ರಿಸ್ಮಸ್‌ಗೆ ಬರಲಿದೆ ಶಾರುಖ್ ಖಾನ್ ಅಭಿನಯದ ‘ಕಿಂಗ್’

ಶಾರುಖ್ ಖಾನ್ ‘ಕಿಂಗ್’ ಆಗಿ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಅದಕ್ಕಾಗಿ ಈ ವರ್ಷದ ಅಂತ್ಯದವರೆಗೆ ಕಾಯಬೇಕಿದೆ. ‘ಕಿಂಗ್’ ಚಿತ್ರದ ಒಂದು ಝಲಕ್ ಬಿಡುಗಡೆ ಮಾಡುವ ಮೂಲಕ ಶಾರುಖ್ ಖಾನ್ ಚಿತ್ರದ ಮೇಲೆ ನಿರೀಕ್ಷ

25 Jan 2026 6:58 pm
ನಿದ್ರೆ ಮಾಡಿದರೆ ಅಪರಾಧಿ ಭಾವ ಬೇಡ!

ನಿತ್ಯವೂ ಅಧಿಕ ನಿದ್ರೆ ಮಾಡಿದೆ ಎನ್ನುವ ಅಪರಾಧಿ ಭಾವ ಕಾಡುತ್ತಿದೆಯೇ? ವಿಶ್ರಾಂತಿ ದೇಹಕ್ಕೆ ಅತಿ ಅಗತ್ಯ ಎಂದು ವೈದ್ಯರು ಹೇಳುತ್ತಾರೆ ಬೆಳಗ್ಗೆ ತಡವಾಗಿ ಎದ್ದಾಗ ಪ್ರತಿ ಬಾರಿ ಪಶ್ಚಾತ್ತಾಪ ಪಡುತ್ತೀರಾ? ಬಹಳ ಹೆಚ್ಚು ನಿದ್ರೆ

25 Jan 2026 6:40 pm
Mumbai | ಪ್ರಾಧ್ಯಾಪಕನಿಗೆ ಇರಿದು ಪರಾರಿ: ಹಂತಕನನ್ನು ಪೊಲೀಸರು ಸೆರೆ ಹಿಡಿದಿದ್ದು ಹೇಗೆ?

ಮುಂಬೈ: ಮುಂಬೈ ನಿವಾಸಿಗಳ ಜೀವನಾಡಿಯಾಗಿರುವ ಸ್ಥಳೀಯ ರೈಲ್ವೆಯ ಮಲಾಡ್ ರೈಲ್ವೆ ನಿಲ್ದಾಣದಲ್ಲಿ ಪ್ರಾಧ್ಯಾಪಕರಿಗೆ ಭೀಕರವಾಗಿ ಇರಿದು ಹತ್ಯೆಗೈದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗ

25 Jan 2026 6:35 pm
Canada | ಭಾರತೀಯ ಮೂಲದ ಯುವಕ ಗುಂಡೇಟಿಗೆ ಬಲಿ: ಗ್ಯಾಂಗ್ ವಾರ್ ಶಂಕೆ

ಬುರ್ನಬಿ (ಕೆನಡಾ): ಗುರುವಾರ ಬುರ್ನಬಿಯಲ್ಲಿ ನಡೆದ 28 ವರ್ಷದ ಭಾರತೀಯ ಮೂಲದ ಯುವಕನ ಹತ್ಯೆ ಮಾಡಲಾಗಿದೆ. ಇದು ಗ್ಯಾಂಗ್ ವಾರ್‌ ಆಗಿರಬಹುದು ಎಂದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಯುವಕನನ್ನು ವ್ಯಾಂಕೋವರ್ ನಿವಾಸ

25 Jan 2026 6:26 pm
ಮನೆಗೆ ನುಗ್ಗಿ ಚಿನ್ನಾಭರಣ ಕಳವು: ಸಂಬಂಧಿಕರ ವಿರುದ್ಧ ದೂರು ದಾಖಲು

ಪಡುಬಿದ್ರಿ: ಸಂಬಂಧಿಕರು ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವುದಾಗಿ ಆರೋಪಿಸಿ ಹೆಜಮಾಡಿ ಕೋಡಿಯ ರಜನಿ ನೀಡಿದ ದೂರಿನಂತೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಜನಿ ಉದ್ಯೋಗದ ನಿ

25 Jan 2026 5:49 pm
ಸಿದ್ದಾಪುರ ಏತ ನೀರಾವರಿ ಯೋಜನೆ‌ ತಜ್ಞರ ಸಮಿತಿ ವರದಿಯಂತೆ ಕ್ರಮ: ಸಚಿವೆ ಹೆಬ್ಬಾಳ್ಕರ್

ಉಡುಪಿ, ಜ.25: ಸಿದ್ದಾಪುರ ಏತ ನೀರಾವರಿ ಯೋಜನೆಗೆ ಸಂಬಂಧಿಸಿ ದಂತೆ ಈಗಾಗಲೇ ರಾಜ್ಯ ಸರಕಾರದಿಂದ ತಜ್ಞರ ಸಮಿತಿಯ ಅಭಿಪ್ರಾಯ ಪಡೆಯಲು ಸೂಚಿಸಲಾಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತ

25 Jan 2026 5:27 pm
ʼಪುಸ್ತಕಮನೆʼಯ ಅಂಕೇ ಗೌಡ, ಅರ್ಮಿಡಾ ಫೆರ್ನಾಂಡಿಸ್ ಸೇರಿದಂತೆ 45 ಮಂದಿಗೆ ʼಪದ್ಮʼ ಗೌರವ: ವರದಿ

ಹೊಸದಿಲ್ಲಿ,ಜ.25: ವಿಶ್ವದ ಅತಿದೊಡ್ಡ ಉಚಿತ ಪ್ರವೇಶ ಗ್ರಂಥಾಲಯವನ್ನು ಸ್ಥಾಪಿಸಿದ ಮಾಜಿ ಬಸ್ ಕಂಡಕ್ಟರ್‌, ಏಷ್ಯಾದ ಮೊದಲ ಮಾನವ ಹಾಲಿನ ಬ್ಯಾಂಕ್ ಅನ್ನು ಆರಂಭಿಸಿದ ಮಕ್ಕಳ ತಜ್ಞೆ, 90 ವರ್ಷದ ಅಪರೂಪದ ಸಂಗೀತ ವಾದ್ಯ ವಾದಕ ಸೇರಿದಂತೆ ದ

25 Jan 2026 5:18 pm
ಕ್ರೀಡೆಯಿಂದ ಒತ್ತಡ ನಿವಾರಣೆ ಸಾಧ್ಯ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾ

25 Jan 2026 5:07 pm
ಅನಿವಾಸಿ ಕನ್ನಡಿಗನಿಗೆ ಸಾಲ ನೀಡುವುದಾಗಿ ನಂಬಿಸಿ 21ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ, ಜ.25: ಆನ್‌ಲೈನ್ ಸಾಲ ನೀಡುವುದಾಗಿ ನಂಬಿಸಿ ಕುವೈತ್‌ ನಲ್ಲಿರುವ ಅನಿವಾಸಿ ಕನ್ನಡಿಗರೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಶಿರ್ವದ ಸ್ಟಾನ್ಲಿ ಪಿರೇರಾ (57) ಎಂಬವರು

25 Jan 2026 3:53 pm
ಹೊಸ ಮತದಾರರ ಪಟ್ಟಿ ಸಿದ್ದಪಡಿಸಲಾಗುತ್ತಿದೆಯೇ ಹೊರತು ಪರಿಷ್ಕರಣೆ ಅಲ್ಲ: ಶಿವಸುಂದರ್

ಎಸ್‌ಐಆರ್ -ಮತದಾರರ ಪಟ್ಟಿ ಮ್ಯಾಪಿಂಗ್ ಕುರಿತ ಜನಜಾಗೃತಿ ಸಭೆ

25 Jan 2026 3:25 pm
ಬಾಗಲಕೋಟೆ: ಕಳ್ಳರ ಗ್ಯಾಂಗ್ ಬಂಧನ; 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಬಾಗಲಕೋಟೆ: ಬಾಗಲಕೋಟೆ-ದಂಡುಪಾಳ್ಯದ ಪ್ರಾದೇಶಿಕ ಪ್ರದೇಶಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬು ಕಟಾವು ಮಾಡುತ್ತಾ ದಿನಗೂಲಿ ಕೆಲಸ ಮಾಡುತ್ತಿದ್ದ ಈ ಗ್ಯಾಂಗ್ ರಾತ್ರಿ ವೇಳೆ ಮನೆ

25 Jan 2026 3:21 pm
ಕ್ರೀಡೆಯಿಂದ ಒತ್ತಡ ನಿವಾರಣೆ ಸಾಧ್ಯ: ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು : ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮ

25 Jan 2026 3:17 pm
ರಾಜ್ಯವನ್ನು ದಿವಾಳಿಯತ್ತ ತಳ್ಳಿದ ಕಾಂಗ್ರೆಸ್ ಸರ್ಕಾರ: ವಿಜಯೇಂದ್ರ

ಹುಬ್ಬಳ್ಳಿ: ಕಾಂಗ್ರೆಸ್ ಸರಕಾರವು ಕಳೆದ ಎರಡೂವರೆ ವರ್ಷದಿಂದ ಅಧಿಕಾರದಲ್ಲಿದ್ದರೂ ಯಾವುದೇ ಅಭಿವೃದ್ಧಿಯನ್ನು ರಾಜ್ಯದಲ್ಲಿ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂ

25 Jan 2026 3:14 pm
ರಿಯಾದ್: DKSC ಫ್ಯಾಮಿಲಿ ಮುಲಾಖಾತ್- 2025

ರಿಯಾದ್: DKSC ಯ 30ನೇ ವಾರ್ಷಿಕೋತ್ಸವ ಪ್ರಯುಕ್ತ DKSC ಫ್ಯಾಮಿಲಿ ಮುಲಾಖಾತ್- 2025 ರಿಯಾದ್ ನಲ್ಲಿ ಡಿಸೆಂಬರ್ 18, 2025 ಗುರುವಾರ ಅಲ್ ಮಾಸಿಯ ರೆಸಾರ್ಟ್ ನಲ್ಲಿ ಜರಗಿತು. ಫ್ಯಾಮಿಲಿ ಮುಲಾಖಾತ್ ಕಾರ್ಯಕ್ರಮದ ಚೆಯರ್ಮ್ಯಾನ್ ಅಬ್ದುಲ್ ಅಝೀಝ್ ಬಜ

25 Jan 2026 3:03 pm
ತಮಿಳುನಾಡಿನಲ್ಲಿ ಹಿಂದೆ, ಇಂದು, ಮುಂದೆಂದೂ ಹಿಂದಿಗೆ ಅವಕಾಶವಿಲ್ಲ: ಸಿಎಂ ಸ್ಟಾಲಿನ್ ಘೋಷಣೆ

ಚೆನ್ನೈ: “ತಮಿಳುನಾಡಿನಲ್ಲಿ ಹಿಂದೆಯೂ ಹಿಂದಿಗೆ ಅವಕಾಶವಿರಲಿಲ್ಲ, ಇಂದೂ ಅವಕಾಶವಿಲ್ಲ, ಮುಂದೂ ಕೂಡ ಅವಕಾಶವಿಲ್ಲ” ಎಂದು ರವಿವಾರ ಭಾಷಾ ಹುತಾತ್ಮರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಡಿಎಂಕೆ ಅಧ್ಯಕ್ಷ ಹಾಗೂ ಮುಖ್ಯಮಂತ್

25 Jan 2026 2:49 pm
ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾಗಿ ನೋಟರಿ ಸುರೇಶ್ ಪೂಜಾರಿ ಆಯ್ಕೆ

ಬಂಟ್ವಾಳ : ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾಗಿ ಬಂಟ್ವಾಳ ಬಾರ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ, ನೋಟರಿ, ನ್ಯಾಯವಾದಿ ಸುರೇಶ್ ಪೂಜಾರಿ ಆಯ್ಕೆಯಾಗಿದ

25 Jan 2026 2:47 pm
ರಾಜ್ಯಪಾಲರು ರಾಷ್ಟ್ರಪತಿಗಳಿಗೆ ವರದಿ ಕೊಟ್ಟರೆ ಕೊಡಲಿ: ಸಿಎಂ ಸಿದ್ದರಾಮಯ್ಯ

ಮೈಸೂರು, ಜ.25: ಗಣರಾಜ್ಯೋತ್ಸವ ಸಂದೇಶದಲ್ಲಿ ಸರ್ಕಾರ ಬರೆದುಕೊಟ್ಟ ಭಾಷಣವನ್ನು ಬೇಕಾದರೆ ರಾಜ್ಯಪಾಲರು ಬದಲಾಯಿಸಬಹುದು. ಆದರೆ, ಜಂಟಿ ಅಧಿವೇಶನದಲ್ಲಿ ಸರ್ಕಾರ ಏನು ಬರೆದುಕೊಡುತ್ತದೋ ಅದನ್ನು ಸಂವಿಧಾನದ ಧಾರೆಯಾದ 163 ರ ಪ್ರಕಾರ ರಾ

25 Jan 2026 2:35 pm