ಬೆಂಗಳೂರು: ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಹೊಸ ವರ್ಷದ ಶುಭಾಶಯಗಳನ್ನು ಕೊರಿದ್ದಾರೆ. ಬುಧವಾರ ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ‘2026ರ ಹೊಸ
ಮೈಸೂರು: ಹಿರಿಯ ಪತ್ರಕರ್ತ, ವಾರದ ಮಿತ್ರ ಪತ್ರಿಕೆ ಸಂಪಾದಕ ಶಿವಶಂಕರಸ್ವಾಮಿ (68) ಅವರು ಬುಧವಾರ ಮಧ್ಯಾಹ್ನ ವಿದ್ಯಾರಣ್ಯಪುರಂ ನಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬ
ಮಂಜೇರಿ: ವೃತ್ತಿ ಮಾರ್ಗದರ್ಶನದಲ್ಲಿ ಶಿಕ್ಷಕರ ಪಾತ್ರ ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿದ್ದು, ಅವರು ಕೇವಲ ಪಾಠ ಬೋಧಕರಲ್ಲದೆ ವಿದ್ಯಾರ್ಥಿಗಳ ಮಾರ್ಗದರ್ಶಕರು ಹಾಗೂ ವೃತ್ತಿ ರೂಪಿಸುವ ಶಿಲ್ಪಿಗಳಾಗಬೇಕಾಗಿದೆ ಎಂದು ಶ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎನ್.ಎಂ. ನಾಗರಾಜ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಿ.ಎನ್.ಮೀನಾನಾಗರಾ
ಭಟ್ಕಳ: ಮಂಗಳೂರಿನ ಮದುವೆ ಸಮಾರಂಭಕ್ಕೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಭಟ್ಕಳದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 9 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗ
ಹೊಸದಿಲ್ಲಿ: ಪ್ರತಿಷ್ಠಿತ ರಾಷ್ಟ್ರಪತಿ ಪ್ರಶಸ್ತಿಯನ್ನು ಪಡೆಯಲು ಕೃತಕ ಬುದ್ಧಿಮತ್ತೆ (AI) ಚಾಲಿತ ಚಿತ್ರಗಳನ್ನು ಬಳಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಮಧ್ಯಪ್ರದೇಶ ಕೇಡರ್ ನ ಖಾಂಡ್ವಾ ಜಿಲ್ಲಾಧಿಕಾರಿ ರಿಶವ್ ಗುಪ್ತ ಹ
ಡೇಮಿಯನ್ ಮಾರ್ಟಿನ್ |Photo Credit : NDTV ಮೆಲ್ಬರ್ನ್, ಡಿ.31: ಆಸ್ಟ್ರೇಲಿಯದ ಪರ 67 ಟೆಸ್ಟ್ ಪಂದ್ಯಗಳನ್ನು ಆಡಿರುವ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರು ಬ್ರಿಸ್ಬೇನ್ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಆಸ್ಟ್
ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಬುಧವಾರ ಸೇವಾ ನಿವೃತ್ತಿಯಾದ ಅಬೂಬಕ್ಕರ್ ಅವರಿಗೆ ದಕ್ಷಿಣ ಕನ್ನಡ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳೂರಿನ ಪಾಂಡೇಶ್ವರದಲ್ಲಿರುವ ಮೌಲಾನಾ
ಕೊಡಗು: ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ವರ್ಗಾವಣೆಗೊಂಡಿದ್ದಾರೆ. ಇವರ ಸ್ಥಾನಕ್ಕೆ ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಂದುಮಣಿ ನೂತನ ಎಸ್ಪಿಯಾಗಿ ನಿಯುಕ್ತಿಗೊಂಡಿದ್ದಾರೆ. ಕರ್ನಾ
ಅಮೇಠಿ, ಡಿ.31: ಹೊಲಕ್ಕೆ ತೆರಳಿದ್ದ 13 ವರ್ಷದ ದಲಿತ ಬಾಲಕಿಯ ಮೇಲೆ ದುಷ್ಕರ್ಮಿಯೋರ್ವ ಅತ್ಯಾಚಾರ ಎಸಗಿದ ಘಟನೆ ಮಂಗಳವಾರ ಇಲ್ಲಿನ ಫುರಸತಗಂಜ್ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದೇ ಗ್ರಾಮದ ಯುವಕನೊಬ್ಬ ಬಾಲ
ಹೊಸದಿಲ್ಲಿ, ಡಿ.31: 245 ಸದಸ್ಯ ಬಲದ ರಾಜ್ಯಸಭೆಯ 72 ಸ್ಥಾನಗಳಿಗೆ 2026ರಲ್ಲಿ ಚುನಾವಣೆಗಳು ನಡೆಯಲಿದ್ದು, ಆಡಳಿತಾರೂಢ ಎನ್ಡಿಎ ಸುಮಾರು 50 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಪ್ರಸ್ತುತ ಈ 72 ಸ್ಥಾನಗಳ ಪೈಕಿ 40 ಸ್ಥಾನಗಳನ್ನು ಎನ್ಡಿ
ಪಣಂಬೂರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದೆ. ಅಪರಿಚಿತ ವ್ಯಕ್ತಿ ಸುಮಾರು 40-43 ವರ್ಷದವರಾಗಿದ್ದು, ನೀಲಿ ಬಣ್ಣದ ಉದ್ದ ತೋಳಿನ ಜೀನ್ಸ್ ಅಂಗಿ ಅದರ ಒಳಗೆ ಹಳದಿ
ಮಾಸ್ಕೋ, ಡಿ.31: ರಶ್ಯವು ಬುಧವಾರ ಹೊಡೆದುರುಳಿಸಲಾದ ಡ್ರೋನ್ನ ವೀಡಿಯೊವನ್ನು ಬಿಡುಗಡೆಗೊಳಿಸಿದ್ದು, ಈ ಡ್ರೋನ್ ಅನ್ನು ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ನಿವಾಸದತ್ತ ಉಕ್ರೇನ್ ಪ್ರಯೋಗಿಸಿತ್ತು ಎಂದು ಪ್ರತಿಪಾದಿಸಿದ
ಹೊಸದಿಲ್ಲಿ, ಡಿ.31: ಕೇಂದ್ರ ಸರ್ಕಾರವು 100 ಮಿಲಿಗ್ರಾಮ್ಗಿಂತ ಹೆಚ್ಚಿನ ನಿಮೆಸುಲೈಡ್ ಒಳಗೊಂಡಿರುವ ಬಾಯಿ ಮೂಲಕ ಸೇವಿಸುವ ಎಲ್ಲ ಔಷಧಿಗಳ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಿದೆ. ಔಷಧಿಗಳ
ಹೊಸದಿಲ್ಲಿ, ಡಿ.31: ಉತ್ತರ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳಲ್ಲಿ ಬುಧವಾರವೂ ತೀವ್ರ ಚಳಿ ಮುಂದುವರಿದಿದ್ದು, ದಟ್ಟ ಮಂಜು ಮತ್ತು ವಾಯುಮಾಲಿನ್ಯದಿಂದಾಗಿ ಹಲವಾರು ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಬು
ಡೆಹ್ರಾಡೂನ್, ಡಿ.30: ತ್ರಿಪುರಾದ ವಿದ್ಯಾರ್ಥಿ ಆ್ಯಂಜೆಲ್ ಚಕ್ಮಾ ಹತ್ಯೆ ಪ್ರಕರಣದ ತನಿಖೆಗೆ ಉತ್ತರಾಖಂಡ ಪೊಲೀಸರು ಬುಧವಾರ ವಿಶೇಷ ತನಿಖಾ ತಂಡವೊಂದನ್ನು (SIT) ರಚಿಸಿದ್ದಾರೆ. ಆ್ಯಂಜೆಲ್ ಚಕ್ಮಾ ಅವರು ಉತ್ತರಾಖಂಡದ ರಾಜಧಾನಿ ಡೆಹ್
ಮಂಗಳೂರು, ಡಿ.30: ಮಂಗಳೂರಿನ ಯೆನೆಪೊಯ ದಂತ ಕಾಲೇಜಿನ ಓರಲ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಜಗದೀಶ್ ಚಂದ್ರ ಅವರು ದಕ್ಷಿಣ ಕನ್ನಡ ಶಾಖೆಯ ಭಾರತೀಯ ದಂತ ಸಂಘ (ಐಡಿಎ) ಅಧ್ಯಕ್ಷರಾಗಿ
ಟೋಂಕ್, ಡಿ.31: ರಾಜಸ್ಥಾನದ ಟೋಂಕ್ ಪೊಲೀಸ್ಗಳ ಜಿಲ್ಲಾ ವಿಶೇಷ ತಂಡ (ಡಿಎಸ್ಟಿ) ಬುಧವಾರ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಅವರ ಕಾರಿನಿಂದ 150 ಕಿ.ಗ್ರಾಂ. ಅಮೋನಿಯಂ ನೈಟ್ರೇಟ್, 200 ಕಾಟ್ರಿಜ್ಗಳು ಹಾಗೂ 6 ಕಂತೆ ಸುರಕ್ಷಾ ಫ್ಯೂಸ್ ವ
ಬೈಂದೂರು, ಡಿ.31: ಮದ್ಯದಲ್ಲಿ ವಿಷಬೇರಿಸಿ ಸೇವಿಸಿ ಅಸ್ವಸ್ಥಗೊಂಡಿದ್ದ ಉಪ್ಪುಂದ ಗ್ರಾಮದ ದೊಡ್ಡತೂಮಿನ ಹಿತ್ಲುವಿನ ನಿವಾಸಿ ಸುರೇಶ್ ಪೂಜಾರಿ ಎಂಬವರು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾ
ಉಡುಪಿ, ಡಿ.31: ಕಳೆದ ಫೆಬ್ರವರಿ ತಿಂಗಳಿನಿಂದ ಕಾರ್ಕಳ ಉಪ ವಿಭಾಗದ ಎಎಸ್ಪಿಯಾಗಿದ್ದ ಕಾರ್ಯ ನಿರ್ವಹಿಸುತಿದ್ದ ಡಾ. ಹರ್ಷ ಪ್ರಿಯಂವದ ಅವರಿಗೆ ರಾಜ್ಯ ಸರಕಾರ ಸಿಐಡಿ ಎಸ್ಪಿಯಾಗಿ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ. ಜಾರ್ಖಂಡ್ ಮೂಲದ
ಚೆನ್ನೈ: ಸಮೀಪದ ತಿರುತ್ತಣಿಯಲ್ಲಿ ಹೊರರಾಜ್ಯದ ಯುವಕನೊಬ್ಬನ ಮೇಲೆ ಕುಡುಗೋಲುಗಳಿಂದ ದಾಳಿ ನಡೆಸಿದ 17 ವರ್ಷದ ಬಾಲಕರನ್ನು ಬಂಧಿಸಿದ ಘಟನೆ ವರದಿಯಾಗಿದೆ. ತಿರುತ್ತಣಿಯಲ್ಲಿ ದಾಳಿಗೊಳಗಾದ ಸೂರಜ್ ಅವರಿಗೆ ಗಾಯಗಳಾಗಿದ್ದು, ಸದ್ಯಕ
ದುಬೈ, ಡಿ.31: ಢಾಕಾದಲ್ಲಿ ಉಸ್ಮಾನ್ ಹಾದಿಯನ್ನು ಗುಂಡಿಕ್ಕಿ ಹತ್ಯೆಗೈದ ಶಂಕಿತ ಆರೋಪಿ ಫೈಸಲ್ ಕರೀಮ್ ಮಸೂದ್, ಹತ್ಯೆಯಲ್ಲಿ ತಾನು ಪಾಲ್ಗೊಂಡಿರುವುದನ್ನು ನಿರಾಕರಿಸಿದ್ದು, ತಾನು ಈಗ ದುಬೈಯಲ್ಲಿ ಇರುವುದಾಗಿ ಹೇಳಿದ್ದಾನೆ. ಬುಧವಾ
ಬೆಂಗಳೂರು: ಐದು ಮಂದಿ ಜಿಲ್ಲಾಧಿಕಾರಿಗಳು ಸೇರಿದಂತೆ 12 ಮಂದಿ ಐಎಎಸ್ ಅಧಿಕಾರಿಗಳನ್ನು ಬುಧವಾರ ವರ್ಗಾವಣೆ ಮಾಡಿರುವ ರಾಜ್ಯ ಸರಕಾರ, 66 ಮಂದಿ ಐಎಎಸ್ ಅಧಿಕಾರಿಗಳಿಗೆ ಮುಂಭಡ್ತಿ ನೀಡಿದ್ದು, ಈ ಪೈಕಿ ಕೆಲ ಅಧಿಕಾರಿಗಳಿಗೆ ಹೆಚ್ಚುವರ
ಬೆಳ್ತಂಗಡಿ: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್
ಮಂಗಳೂರು, ಡಿ.31: ಕೇರಳ ಮುಸ್ಲಿಂ ಜಮಾಅತ್ ವತಿಯಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ನೇತೃತ್ವದಲ್ಲಿ ಜನವರಿ 1 ರಿಂದ 16 ತನಕ ಕಾಸರಗೋಡಿನಿಂದ ತಿರುವನಂತಪುರ ತನಕ ನಡೆಯುವ ಮೂರನೆಯ ಕೇರಳ ಯಾತ್ರೆಯ ಅಂಗವಾಗಿ ಎಸ್ವೈಎಸ್ ಐಕ್ಯದಾರ್ಡ
ಉಡುಪಿ, ಡಿ.31: ಕೂಲಿ ಕೆಲಸ ಮಾಡಿಕೊಂಡಿದ್ದ ಉದ್ಯಾವರ ಗ್ರಾಮದ ನಿವಾಸಿ ಲಕ್ಷ್ಮಣ ಛಲವಾದಿ (23) ಎಂಬವರು ನ.23ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 1 ಇಂಚು ಎತ್ತರ, ಕಪ್ಪು ಮೈಬಣ್ಣ, ದು
ಉಡುಪಿ, ಡಿ.31: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ದರದ ಬಸ್ಪಾಸನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತಿದ್ದು, ವಿಕಲಚೇತನ ಪ್ರಯಾಣ
ವಿವಿಧ ಜಿಲ್ಲೆಗಳ ಎಸ್ಪಿ ವರ್ಗಾವಣೆ
ವಿಟ್ಲ: ಇಲೆಕ್ಟ್ರಾನಿಕ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿ ಅಂಗಡಿ ಸಂಪೂರ್ಣ ಹೊತ್ತಿ ಉರಿದ ಘಟನೆ ವಿಟ್ಲ ಪೇಟೆಯಲ್ಲಿ ನಡೆದಿದೆ. ಬೆಂಕಿಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಅಂಗಡಿ ಸಂಪೂರ್ಣ ಭಸ್ಮವಾಗಿದ್ದು ಬೆಂಕಿ ಹೊತ್
ಉಡುಪಿ, ಡಿ.31: ಪ್ರಾರ್ಥನೆ ಹಾಗೂ ಧನ್ಯವಾದ ಸಮರ್ಪಣೆಯೊಂದಿಗೆ ಜಿಲ್ಲೆಯ ಕ್ರೈಸ್ತ ಬಾಂಧವರು 2026ನೇ ಹೊಸ ವರ್ಷವನ್ನು ಹಾರ್ದಿಕವಾಗಿ ಸ್ವಾಗತಿಸಿದರು. ಬುಧವಾರ ಸಂಜೆ ಚರ್ಚ್ಗಳಿಗೆ ತೆರಳಿದ ಕ್ರೈಸ್ತರು ದೇವರಿಗೆ ಕೃತಜ್ಞತೆ ಸಲ್ಲಿಸ
ಮೂಡುಬಿದಿರೆ : ಚಾಲಕನ ಅಜಾಗರೂಕತೆಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಬಾಲಕ ಮೃತಪಟ್ಟಿರುವ ಘಟನೆ ಮಾರೂರು ಹೊಸಂಗಡಿ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಹೊಸಂಗಡಿಯ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ ಎಂದು
ಸುಳ್ಯ: ಶಾಂತಿನಗರ ನಿವಾಸಿ ಆಟೋ ಚಾಲಕ ಜಬ್ಬಾರ್ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಫೀಕ್ ಪಡು (41) ಹಾಗು ಸಂಪಾಜೆ ನಿವಾಸಿ ಮನೋಹರ್ ಕೆ.
ಮಂಗಳೂರು, ಡಿ.29: ಉಳ್ಳಾಲದ ಮೇಲಂಗಡಿಯ ಕೆಎಂಜೆ, ಎಸ್ವೈಎಸ್, ಎಸ್ಎಸ್ಎಫ್ ವತಿಯಿಂದ 9ನೇ ವಾರ್ಷಿಕ ಜಲಾಲಿಯ್ಯ, ಬುರ್ದಾ ಮಜ್ಲಿಸ್ ಮತ್ತು ಆಧ್ಮಾತ್ಮಿಕ ಸಂಗಮ ಕಾರ್ಯಕ್ರಮ ಜ.2ರಿಂದ 4ರ ತನಕ ಮೇಲಂಗಡಿಯ ತಾಜುಲ್ ಉಲಮಾ ವೇದಿಕೆ ಖುರ್ರತುಸ್
ಮುಡಿಪು: ಸ್ವಚ್ಚ ಮನೆ ಸ್ವಯಂ ಘೋಷಣೆ ಮೂಲಕ ಕಸ ಬಯಲು ಕಸಾಲಯ ಮುಕ್ತ ಸ್ವಚ್ಚ ಸ್ವರಾಜ್ಯ ಕಟ್ಟುವ ಸಂಕಲ್ಪ ದೊಂದಿಗೆ ಹೊಸ ವರ್ಷಾಚರ ಣೆಯನ್ನು ಆಚರಿಸು ವಂತೆ ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಕೋರಿದ್ದಾರೆ. ಅವರು ಮುಡಿಪು ಜ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ ಅವರನ್ನು ವರ್ಗಾವಣೆ ಮಾಡಲಾಗಿದ್
ಮಂಗಳೂರು,ಡಿ.31:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಜ.4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ನಡೆಯಲಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದಲ್ಲಿ ಬ್ಯಾರಿ ಬರಹಗಾರರ ಐದು ಬ್ಯಾರಿ ಕೃತಿಗಳ
ಮಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಗೋಮಾಂಸ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿ ನಾರ್ಲಪದವು ರಸ
ಬಹುತೇಕ ತಲೆನೋವುಗಳು ಅಪಾಯಕಾರಿಯಲ್ಲದೆ ಇದ್ದರೂ, ಹಠಾತ್ ಮತ್ತು ಸಹಿಸಲಸಾಧ್ಯವಾದ ತಲೆನೋವು, ಜ್ವರ ಮತ್ತು ಕುತ್ತಿಗೆ ಬಿಗಿತದ ಜೊತೆಗಿನ ತಲೆನೋವು, ದೌರ್ಬಲ್ಯ, ಒತ್ತಡ ಅಥವಾ ತಲೆಗೆ ಗಾಯವಾಗಿ ಆಗುವ ನೋವಿಗೆ ತಕ್ಷಣವೇ ವೈದ್ಯರನ್ನ
ಮಂಗಳೂರು: ಸುಲ್ತಾನುಲ್ ಉಲಮಾ ಎಪಿ ಉಸ್ತಾದ್ ನೇತೃತ್ವದಲ್ಲಿ ಮುಸ್ಲಿಂ ಜಮಾಅತ್ ಸಂಘಟಿಸುತ್ತಿರುವ ಎರಡು ವಾರಗಳ ಕೇರಳ ಯಾತ್ರೆಗೆ ಜ. 1ರಂದು ಉಳ್ಳಾಲ ದರ್ಗಾ ಶರೀಫ್ನಲ್ಲಿ ಚಾಲನೆ ದೊರೆಯಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿ
ಬೆಂಗಳೂರು: ಕೇಂದ್ರ ಸರ್ಕಾರಿ ಆರೋಗ್ಯ ಯೋಜನೆ (ಸಿಜಿಎಚ್ಎಸ್) ಅಡಿ ತುರ್ತು ಮತ್ತು ನಿರ್ಣಾಯಕ ಆರೈಕೆ ಸಂದರ್ಭಗಳಲ್ಲಿ ನಗದುರಹಿತ ವೈದ್ಯಕೀಯ ಕಾರ್ಯವಿಧಾನ ಜಾರಿಗೊಳಿಸುವ ಸಾಧ್ಯತೆ ಬಗ್ಗೆ ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್
ಉಡುಪಿ, ಡಿ.31: ಮುಂದಿನ ಜನವರಿ 12ರಂದು ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿ ಮತ್ತು ತೋಟಗಾರಿಕಾ ಇಲಾಖೆ ಹಾಗೂ ಕಿಸಾನ್ ಸಂಘಗಳ ಸಹಭಾಗಿತ್ವದಲ್ಲಿ ನಡೆಯುವ ಜಿಲ್ಲಾಮಟ್ಟದ ತೆಂಗು ಬೆಳೆ ಅಭಿವ
ಉಡುಪಿ, ಡಿ.31: ಪ್ರತೀ ವರ್ಷದಂತೆ ನಾಳೆ ಪ್ರಾರಂಭಗೊಳ್ಳುವ ಹೊಸ ವರ್ಷ 2026ರಲ್ಲಿ ನಾಲ್ಕು ಗ್ರಹಣಗಳು ಸಂಭವಿಸಲಿವೆ. ಎರಡು ಸೂರ್ಯಗ್ರಹಣ ಹಾಗೂ ಎರಡು ಚಂದ್ರಗ್ರಹಣಗಳು ಈ ವರ್ಷದಲ್ಲಿ ಕಾಣಿಸಲಿವೆ ಎಂದು ಖ್ಯಾತ ಖಗೋಳ ವಿಜ್ಞಾನಿ ಹಾಗೂ ನಿ
ಬೆಂಗಳೂರು: 2025-26ನೇ ಸಾಲಿಗೆ ಮಾನ್ಯತೆ ನವೀಕರಣವಾಗದ ಪ್ರೌಢಶಾಲೆಗಳ ಎಸೆಸೆಲ್ಸಿ ವಿದ್ಯಾರ್ಥಿಗಳನ್ನು ಇತರ ಪ್ರೌಢಶಾಲೆಗಳಿಗೆ ವರ್ಗಾಹಿಸುವ ಸರಕಾರದ ನಿರ್ಧಾರವನ್ನು ವಿಧಾನ ಪರಿಷತ್ತಿನ ಸದಸ್ಯ ಎಸ್.ಎಲ್. ಭೋಜೇಗೌಡ ವಿರೋಧಿಸಿದ್ದ
ಅಫಜಲಪುರ: ಅಫಜಲಪುರ–ಘತ್ತರಗಾ ಮುಖ್ಯ ರಸ್ತೆಯ ಪಟ್ಟಣದ ವಾರ್ಡ್ ನಂಬರ್ 21ರ ಲಿಂಬಿತೋಟ ಬಡಾವಣೆಯ ಶಾರದಾ ಕಲ್ಯಾಣ ಮಂಟಪದ ಎದುರು ಇರುವ ವಿದ್ಯುತ್ ಕಂಬಕ್ಕೆ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರಾಕ್ಟರ್ ಢಿಕ್ಕಿ ಹೊಡೆದಿದ್ದು,
ಕುಷ್ಟಗಿ : ಇಲ್ಲಿನ ಹನುಮಸಾಗರ ಕರಿಸಿದ್ಧೇಶ್ವರ ಮಠದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ವಿಚಾರಗೋಷ್ಠಿಯನ್ನು ಬುಧವಾರ ಹಮ್ಮಿಕೊಳ್
ಭಟ್ಕಳ: ಡಿಜಿಟಲ್ ಬ್ಯಾಂಕಿಂಗ್ ಬಳಕೆ ದಿನೇದಿನೇ ವಿಸ್ತಾರಗೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ, ಗ್ರಾಹಕರ ಅನುಮತಿ ಇಲ್ಲದೆ ಮೊಬೈಲ್ ಆಪ್ ಮೂಲಕವೇ ಸಾಲ ಮಂಜೂರು ಮಾಡಿ ಹಣವನ್ನು ಲೂಟಿ ಮಾಡುವ ಹೊಸ ಮಾದರಿಯ ವಂಚನೆ ಪ್ರಕರಣವೊಂದು ಭಟ್
ಬೆಂಗಳೂರು : ಕರ್ನಾಟಕ ಸಾಹಿತ್ಯ ಅಕಾಡಮಿ ಹಾಗೂ ಬೆಂಗಳೂರು ವಿವಿಯ ಕನ್ನಡ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಜ.2ರಿಂದ ಜ.4ರ ವರೆಗೆ ಮೂರು ದಿನಗಳ ಕಾಲ ‘ದಲಿತ ಸಾಹಿತ್ಯ ಮತ್ತು ಚಳುವಳಿ-50’ ಎಂಬ ಅಧ್ಯಯನ ಶಿಬಿರವನ್ನು ಜ್ಞಾನಭಾರತಿ ಆವರಣದ
ಮಧುಮಲೈ ಹುಲಿ ಅಭಯಾರಣ್ಯದಲ್ಲಿ ರಣಹದ್ದುಗಳಿಗೆ ಸೂಕ್ತವಾಗಿರುವ ವಾತಾವರಣ, ಆಹಾರ ಲಭ್ಯತೆ ಮತ್ತು ಆವಾಸಸ್ಥಾನವಿದೆ. ಈ ಬಾರಿಯ ಚಳಿಗಾಲದಲ್ಲಿ ಮಧುಮಲೈ ಹುಲಿ ಅಭಯಾರಣ್ಯಕ್ಕೆ ಹೊಸ ಅತಿಥಿ ಆಗಮಿಸಿದೆ. ವನ್ಯಜೀವಿ ಪ್ರೇಮಿಗಳು ಅಪರೂ
ಬೆಂಗಳೂರು : ಜನ-ಕೇಂದ್ರಿತ ಆಡಳಿತ ಮತ್ತು ಪಾರದರ್ಶಕ ಆಡಳಿತದತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ರಾಜ್ಯ ಸರಕಾರವು ಪ್ರಾಯೋಗಿಕವಾಗಿ ಕಂದಾಯ ನ್ಯಾಯಾಲಯದ ವಿಚಾರಣೆಗಳ ನೇರ ಪ್ರಸಾರವನ್ನು ಆನ್ಲೈನ್ ಮೂಲಕ ಪ್ರಾರಂಭಿಸಲು ಆದೇಶವ
ಮಂಗಳೂರು, ಡಿ.31: ಮೂಡುಶೆಡ್ಡೆ-ಎದುರುಪದವಿನ ಹಯಾತುಲ್ ಇಸ್ಲಾಂ ಬದ್ರಿಯ ಜುಮ್ಮಾ ಮಸೀದಿ ಮತ್ತು ಮದ್ರಸದ ವತಿಯಿಂದ ಸಹೋದರತ್ವದ ಸಮಾಗಮ-2025 ಕಾರ್ಯಕ್ರಮವು ಕುಪ್ಪೆಪದವಿನ ಮಾಝರಾ ಗಾರ್ಡನ್ನಲ್ಲಿ ನೇರವೇರಿತು. ಹಯಾತುಲ್ ಇಸ್ಲಾಂ ಬದ್
ಕುಕನೂರು : ಸರ್ಕಾರಿ ಹುದ್ದೆಯಲ್ಲಿ ವಯೋನಿವೃತ್ತಿಯಾಗುವುದು ಸಹಜವಾದರೂ, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಎಲ್ಲರೊಂದಿಗೆ ಆತ್ಮೀಯತೆ ಗಳಿಸಿದ ವೀರನಗೌಡ ಪಾಟೀಲರು ಇತರರಿಗೆ ಮಾದರಿಯಾಗಿದ್ದಾರೆ ಎಂದು ನೌಕರರ ಸಂಘದ
ಬೆಂಗಳೂರು : ರಾಜಧಾನಿ ಬೆಂಗಳೂರಿನಾದ್ಯಂತ ಸತತ 10 ದಿನಗಳ ವಿಶೇಷ ಕಾರ್ಯಾಚರಣೆ ಕೈಗೊಂಡ ನಗರ ಸಂಚಾರ ಪೊಲೀಸರು ಪಾನಮತ್ತರಾಗಿ ವಾಹನ ಚಾಲನೆ ಮಾಡುವವರ ವಿರುದ್ಧ 4,147 ಪ್ರಕರಣಗಳನ್ನು ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಡಿಸೆ
ಬೆಂಗಳೂರು : ವಿಜ್ಞಾನ ಮತ್ತು ಔಷಧ ವಿಜ್ಞಾನ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಕೇಂದ್ರ ಸರಕಾರವು ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು(ಎನ್ಯಪಿಇಆರ್)ಆರಂಭಿಸಬೇಕು. ಇದಕ್ಕೆ ಅ
ರಾಯಚೂರು: ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸೋಮಲಾಪೂರು ಗ್ರಾಮದಲ್ಲಿ 2026ರ ಜ.2ರಿಂದ 8ರವರೆಗೆ ನಡೆಯಲಿರುವ ಶ್ರೀ ಅಂಬಾದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಹತ್ವ
ಬೆಂಗಳೂರು : ಯಲಹಂಕ ಸಮೀಪದ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ 2026ರ ಜನವರಿ 2ಕ್ಕೆ ಮನೆ ವಿತರಣೆ ಮಾಡಲಾಗುವುದು ಎಂದು ವಸತಿ ಸಚಿವ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಅವರು ಇಂದಿಲ್ಲಿ ಸ್
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಬೆಂಗಳೂರು : ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ ವರದಿಯನ್ನು ಸರಕಾರಕ್ಕೆ ಸಲ್ಲಿಸಿ
ಆರ್ಡರ್ ಗೆ 150 ರೂಪಾಯಿ ನೀಡುತ್ತೇವೆ ಎಂದ ಕಂಪೆನಿಗಳು!
ಯಲಬುರ್ಗಾ:ಯಾವುದೇ ತಯಾರಕರು ಅಥವಾ ಮಾರಾಟಗಾರರಿಂದ ಗ್ರಾಹಕರಿಗೆ ಅನ್ಯಾಯವಾದಲ್ಲಿ ಯಾರಿಗೂ ಅಂಜದೇ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕಿಗೆ ದೂರು ದಾಖಲಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ
ಕುಕನೂರು : ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಕೆಲ ಗ್ರಾಮ ಪಂಚಾಯತ್ ಸದಸ್ಯರು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಬನ್ನಿಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ್ ವೆಂಕಟಾಪುರ ಅವರು
ಕಲಬುರಗಿ: ಮಾಜಿ ಸಚಿವ ದಿ. ಖಮರ್ ಉಲ್ ಇಸ್ಲಾಂ ಅವರ ಹಿರಿಯ ಸಹೋದರಿ ಸಬಿಯಾ ಆಪಾ (85) ಅವರು ವಯೋಸಹಜ ಅನಾರೋಗ್ಯದಿಂದ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಝ್ ಫಾತಿಮಾ ಅವರ ನಾದಿನಿಯಾಗಿದ್ದ
ಸಿರುಗುಪ್ಪ: ತಾಲೂಕಿನ ಕೆ ತಾಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಂಗಳವಾರ ಕೆಂಚನಗುಡ್ಡ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ಮೆಮೊ
ವಿಜಯನಗರ : ಸಂಸಾರಿಕ ಕಲಹದಿಂದಾಗಿ ಪತಿ, ಪತ್ನಿಯನ್ನು ಮಾರಕಾಸ್ತ್ರದಿಂದ ಹತ್ಯೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಕ್ಯಾಂಪ್ ಬಳಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಜಾನ್ಸಿ (36) ಎಂದು ಗುರುತಿಸಲ
ಕಾರ್ಕಳ, : ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನ, ಶಿಸ್ತು ಮತ್ತು ಆತ್ಮೋನ್ನತಿಯ ಪರಿಚಯವೇ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಅಡಿಪಾಯವಾಗಿದೆ ಎಂದು ಮಾಹೆ ಮಣಿಪಾಲ ಸಹ ಕುಲಪತಿ ಡಾ. ಶರತ್ ರಾವ್ ಹೇಳಿದರು. ಅಜೆಕಾರು ಪದ್ಮಗೋಪಾಲ ಎಜುಕ
ವಿಜಯನಗರ: ನಗರದ ಅಂಬೇಡ್ಕರ್ ಭವನದಲ್ಲಿ ಪ್ರೊ.ಬಿ.ಕೃಷ್ಣಪ್ಪ ಅವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) 47/74-75 ಸಂಘಟನೆಯ ವತಿಯಿಂದ ಹೊಸಪೇಟೆ ತಾಲೂಕು ಪದಾಧಿಕಾರಿಗಳ ಸಮಿತಿಯನ್ನು ಪುನರ್ ರಚಿಸಲಾಯಿತು. ಈ ಸಂದರ್ಭದಲ್ಲಿ
ಅಫಜಲಪುರ : ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎರಡು ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ನೆಪದಲ್ಲಿ ರೈತರನ್ನು ನಿರಂತರವಾಗಿ ವಂಚಿಸುತ್ತಿವೆ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಕಾರ್ಯದರ್ಶಿ ಗುರು ಚಾಂದಕವಟೆ ಹ
ಜೈಪುರ: ದೇಶೀಯ ಕ್ರಿಕೆಟ್ ನಲ್ಲಿ ಸತತವಾಗಿ ಮಿಂಚುತ್ತಿರುವ ಮುಂಬೈನ ಆಟಗಾರ ಸರ್ಫರಾಝ್ ಖಾನ್ ಅವರು ವಿಜಯ್ ಹಜಾರೆ ಟ್ರೋಫಿಯಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ರಾಷ್ಟ್ರೀಯ ಆಯ್ಕೆದಾರರ ಗಮನ ಸೆಳೆದಿದ್ದಾರೆ. ಬುಧವಾರ ಗೋವಾ ವಿರ
ರಾಯಚೂರು : ನಗರದಲ್ಲಿ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎ.ವಸಂತಕುಮಾರ ಅವರು ವಿ
ಹೊಸದಿಲ್ಲಿ: 2026 ಅನ್ನು ಸ್ವಾಗತಿಸಲು ಜಗತ್ತು ಸಿದ್ಧವಾಗುತ್ತಿದ್ದಂತೆ, ಗೂಗಲ್ ತನ್ನ ವಿಶಿಷ್ಟವಾದ ಡೂಡಲ್ನೊಂದಿಗೆ 2025ಕ್ಕೆ ವಿದಾಯ ಹೇಳಿ 2026 ಅನ್ನು ಸ್ವಾಗತಿಸುತ್ತಿದೆ. ಗೂಗಲ್ನ ಮುಖಪುಟದಲ್ಲಿ ಕಂಡು ಬರುವ ಸಂತೋಷದಾಯಕ ಕಲಾಕೃ
10 ಪಂದ್ಯಗಳ ನಿರಂತರ ಗೆಲುವಿನ ಓಟ ಅಂತ್ಯ!
ಲಿಂಗಸುಗೂರು : ತಾಲೂಕಿನ ಸುಪ್ರಸಿದ್ಧ ಆರಾಧ್ಯ ದೈವ ಅಮರೇಶ್ವರ ದೇವಸ್ಥಾನಕ್ಕೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಸಾರಿಗೆ ಘಟಕದ ವ್ಯವಸ್ಥಾಪಕರಿ
ಸಿಂಧನೂರು, ಡಿ.31: ಭೂಕಬಳಿಕೆ ನಿಷೇಧ ಕಾಯ್ದೆಯ ನೆಪದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಬಡವರನ್ನು ಬೀದಿಪಾಲು ಮಾಡಿದ್ದು, ಶ್ರೀಮಂತರಿಗೆ ಮಾತ್ರ ಸಡಿಲ ನಿಲುವು ತಾಳುತ್ತಿದೆ ಎಂದು ಬೀದಿಬದಿ ವ್ಯಾಪಾರಸ್ಥರ ಸಂಘದ ಸಂಚಾಲಕ
ಈ ವರ್ಷ ಭಾರತದ ಅಕ್ಕಿ ಉತ್ಪಾದನೆಯು 152 ದಶಲಕ್ಷ ಮೆಟ್ರಿಕ್ ಟನ್ ಗಳಿಗೆ ಏರಿದೆ. ಚೀನಾದ ಉತ್ಪಾದನೆಯು 146 ದಶಲಕ್ಷ ಮೆಟ್ರಿಕ್ ಟನ್ ಗಳಾಗಿದ್ದವು. ಭಾರತ ಅಕ್ಕಿ ಉತ್ಪಾದನೆಯಲ್ಲಿ ಚೀನಾದ ಪ್ರಾಬಲ್ಯವನ್ನು ಮುರಿದು ಪ್ರಪ್ರಥಮ ಸ್ಥಾನ
ರಾಯಚೂರು : ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಸಿಸಿ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಪುರಸಭೆ ಮುಖ್ಯಾಧಿಕಾರಿಗೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮನವಿ ಸಲ್ಲಿಸಿದರು. ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕ
ವಿಜಯಪುರ ಇಜಾಪುರದಾಗ ಇಜಾರದವರು ಹಜಾರ ಮಂದಿ.. ಎಂಬುದು ಈಗಲೂ ಚಾಲ್ತಿಯಲ್ಲಿರುವ ಮಾತು. ಬಿಜಾಪುರ ಹೋಗಿ ವಿಜಯಪುರವಾಗಿ ಆಗಲೇ ವರ್ಷಗಳೇ ಕಳೆದು ಹೋದವು. ಈಗಲೂ ಈ ಇಜಾರದವರಿಗೆ ಅದು ಇಜಾಪುರವೇ! ಯಾರು ಈ ಇಜಾರದವರು ಅಂತೀರಾ? ಅದು, ವಿಜಯ
ಆದಿಕಾಲದಿಂದಲೂ ಮಾನವನು ಬದುಕುವ ಜತೆಗೆ ಹಲವಾರು ಬದಲಾವಣೆ ಮಾಡಿಕೊಳ್ಳುತ್ತ ಬಂದಿದ್ದಾನೆ. ಈಗ ಈ ಕಾಲದ ಆಧುನಿಕತೆಗೆ ಪರಿವರ್ತನೆಗೊಂಡು ಜೀವನ ನಡೆಸುತಿದ್ದಾನೆ. ಅವನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮ
ಯಾದಗಿರಿ ಜಿಲ್ಲೆಯಲ್ಲಿ ಅಭಿವೃದ್ಧಿ ಎನ್ನುವುದು ಊಹಿಸಲಾಗದ ಪದ. ಯಾದಗಿರಿ ಎಂದಾಕ್ಷಣ ಕಣ್ಣ ಮುಂದೆ ಬರುವ ದೃಶ್ಯ ಎಂದರೆ ಗಂಟು ಮೂಟೆ ತಲೆಮೇಲೆ ಹೊತ್ತು, ಮಕ್ಕಳನ್ನು ಕಂಕಳಲ್ಲಿ ಕಟ್ಟಿಕೊಂಡು ಹಿಂಡುಗಳಂತೆ ರೈಲ್ವೆ ಭೋಗಿಗಳ ಶೌಚಾ
ಹೊಸಪೇಟೆ ನಗರದ ಹೃದಯ ಭಾಗದಲ್ಲಿರುವ ಎಂಪಿ ಪ್ರಕಾಶ್ ಕಲಾಮಂದಿರವು ನಗರಸಭೆಯ ಗೋದಾಮಾಗಿ ಬದಲಾಗಿದೆ. ಹಂಪಿ ಉತ್ಸವಕ್ಕೆ ಬರುವ ಕಲಾವಿದರಿಗೆ ನಾಟಕ, ಪಾತ್ರಗಳ, ಅಭ್ಯಾಸಕ್ಕೆ ಕಲಾವಿದರಿಗಾಗಿ ಈ ಕಲಾಮಂದಿರ ಸ್ಥಾಪಿಸಲಾಗಿತ್ತು. ಆದರೆ
ರಿಯಾದ್/ಮುಕಲ್ಲಾ: ಯೆಮೆನ್ ನ ದಕ್ಷಿಣ ಬಂದರು ನಗರ ಮುಕಲ್ಲಾದಲ್ಲಿ ಸೌದಿ ಅರೇಬಿಯಾ ನಡೆಸಿದ ವೈಮಾನಿಕ ದಾಳಿಯು, ಯೆಮೆನ್ ಸಂಘರ್ಷದಲ್ಲಿ ಪಾಲುದಾರರಾಗಿದ್ದ ಗಲ್ಫ್ ರಾಷ್ಟ್ರಗಳ ನಡುವಿನ ಬಿರುಕುಗಳನ್ನು ಬಹಿರಂಗಪಡಿಸಿದೆ. ದಕ್ಷಿ
ಕಲ್ಯಾಣ ಕರ್ನಾಟಕದಲ್ಲಿರುವ ಏಕೈಕ ಅರಣ್ಯಪ್ರದೇಶ ರಕ್ಷಿಸಿಕೊಳ್ಳುವಲ್ಲಿ ಅಧಿಕಾರಿಗಳು ಎಡವಿದ್ದಾರೆ. ಚಿಂಚೋಳಿ ಅರಣ್ಯ ಪ್ರದೇಶದಲ್ಲಿ ಭಾರಿ ಗಾತ್ರದ ವಾಹನಗಳ ನಿಷೇಧವಿದ್ದರೂ ರಾತ್ರೋ ರಾತ್ರಿ ಬೃಹತ್ ವಾಹನಗಳ ಮೂಲಕ ಕೆಂಪು ಮಣ
ಫರಿದಾಬಾದ್: ಹರ್ಯಾಣದ ಫರಿದಾಬಾದ್ನಲ್ಲಿ ಚಲಿಸುತ್ತಿದ್ದ ವ್ಯಾನ್ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ರಸ್ತೆಗೆ ಎಸೆದಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮಧ್ಯರಾ
3ರಂದು ಸಿಂಧನೂರಿಗೆ ಸಿಎಂ, ಡಿಸಿಎಂ ಆಗಮನ: ಬಾದರ್ಲಿ
ಮಂಗಳೂರು, ಡಿ.31: ಬೀದಿ ನಾಯಿಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನವೆಂಬರ್ 7ರಂದು ನೀಡಿರುವ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಪ್ರಾಣಿ ಕಲ್ಯಾಣ ಸಂಸ್ಥೆಗಳು ಸಲ್ಲಿಸಿದ ಹಸ್ತಕ್ಷೇಪ ಅರ್ಜಿಗಳನ್ನು ಆಲಿಸಲು ಅವಕಾಶ ನೀಡುವಂತೆ ಆಗ್
ಪಶ್ಚಿಮ ಬಂಗಾಳಕ್ಕೆ ʼಕೆಲಸʼದ ಬಾಕಿ ಪಾವತಿಸಿ ಎಂದು ʼಸುಪ್ರೀಂʼ ಆದೇಶದ ಬೆನ್ನಿಗೇ ಯೋಜನೆ ರದ್ದು! ಹೊಸದಿಲ್ಲಿ,ಡಿ.31: 2025 ಅಂತ್ಯಗೊಳ್ಳುತ್ತಿರುವಾಗ ನರೇಂದ್ರ ಮೋದಿ ಸರಕಾರವು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ
ಮಂಗಳೂರು, ಡಿ.31: ರೋಗಿಯೊಬ್ಬರಿಗೆ 35 ವರ್ಷಗಳ ಹಿಂದೆ ಅಬಿಧಮನಿಯಲ್ಲಿ ಅಳವಡಿಸಿದ್ದ ಪೇಸ್ ಮೇಕರ್ ತಂತಿಯು ಸೋಂಕಿಗೆ ಒಳಗಾಗಿದ್ದು, ಶಸ್ತ್ರಚಿಕಿತ್ಸೆ ರಹಿತವಾಗಿ ಹೊರತೆಗೆಯುವಲ್ಲಿ ಒಮೇಗಾ ಆಸ್ಪತ್ರೆ ಹೊಸ ಸಾಧನೆ ಮಾಡಿದೆ ಎಂದು ಆಸ

22 C