SENSEX
NIFTY
GOLD
USD/INR

Weather

27    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಅವಿಶ್ವಾಸ ನಿರ್ಣಯ ಮಂಡಿಸಿದರೆ ಸರಕಾರದ ತೀರ್ಮಾನಕ್ಕೆ ತಲೆಬಾಗುವೆ: ಸಭಾಪತಿ ಬಸವರಾಜ ಹೊರಟ್ಟಿ

ಬೆಳಗಾವಿ(ಸುವರ್ಣ ವಿಧಾನಸೌಧ) : ಪರಿಷತ್ ಕಲಾಪದಲ್ಲಿ ತಮ್ಮ ವಿರುದ್ಧ ‘ಅವಿಶ್ವಾಸ ನಿರ್ಣಯ’ ಮಂಡಿಸಿದರೆ ಸರಕಾರದ ತೀರ್ಮಾನಕ್ಕೆ ತಲೆಬಾಗುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದ್ದಾರೆ. ಸೋಮವಾರ ಇಲ

8 Dec 2025 4:01 pm
ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ; 570 ಜನರ ಬಂಧನ : ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ : ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಸುವರ್ಣಸೌಧದದ ವ

8 Dec 2025 3:35 pm
ಪ್ರತಿಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿದರೆ ಸೋಲು ಖಚಿತ; ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ: ಬೈರತಿ ಸುರೇಶ್ ವ್ಯಂಗ್ಯ

ಬೆಳಗಾವಿ : ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧ

8 Dec 2025 3:20 pm
2017ರ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಮಲಯಾಳಂ ನಟ Dileep ಖುಲಾಸೆ: ಪ್ರಕರಣದಲ್ಲಿ ನಟನ ಪಾತ್ರವೇನು?

ತಿರುವನಂತಪುರಂ: 2017ರಲ್ಲಿ ತಮ್ಮ ಸಹ ನಟಿಯೊಬ್ಬರ ಮೇಲೆ ನಡೆದಿದ್ದ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಟನೆಯ ಆರೋಪಿಯಾಗಿದ್ದ ನಟ ದಿಲೀಪ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಎರ್ನಾಕುಲಂನ ಸೆಷನ್ಸ್ ನ್ಯಾಯಾಲ

8 Dec 2025 2:29 pm
ಪೊಲೀಸ್‌ ಗೆ ಕಚ್ಚಿದ Gemini: ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್

ಧರ್ಮಪುರಿ: ತಮಿಳುನಾಡಿನ ಧರ್ಮಪುರಿಯಲ್ಲಿ ಟಿವಿಕೆ ಪಕ್ಷದ ಕಾರ್ಯಕರ್ತರ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಕರ್ತವ್ಯನಿರತ ಪೊಲೀಸ್ ಅಧಿಕಾರಿಗೆ ಕಚ್ಚಿರುವ ಘಟನೆ ನಡೆದಿದೆ. ಈ ದೃಶ್ಯದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರ

8 Dec 2025 2:23 pm
IndiGo ಬಿಕ್ಕಟ್ಟು ಪ್ರಕರಣ: ಸರಕಾರ ಸ್ಪಂದಿಸಿದೆ, ತುರ್ತು ವಿಚಾರಣೆ ಬೇಕಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಇಂಡಿಗೊ ವಿಮಾನಯಾನ ಸಂಸ್ಥೆ ಯ ನೂರಾರು ವಿಮಾನಗಳು ರದ್ದಾದ ಪರಿಣಾಮ ದೇಶದಾದ್ಯಂತ ಪ್ರಯಾಣಿಕರು ಅನುಭವಿಸಿದ ತೊಂದರೆಯನ್ನು ಉಲ್ಲೇಖಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಯ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮ

8 Dec 2025 2:12 pm
ಯಾದಗಿರಿ | ಮನೆಕಳ್ಳತನಕ್ಕೆ ಯತ್ನ : ತಡೆಯಲು ಬಂದ ಮಹಿಳೆಗೆ ಚಾಕುವಿನಿಂದ ಇರಿತ

ಯಾದಗಿರಿ : ಹಾಡು ಹಗಲೇ ಹಾಡಹಗಲೇ ಮನೆಕಳ್ಳತನಕ್ಕೆ ಯತ್ನಿಸಿರುವ ಘಟನೆ ನಗರದ ಮಾತಾ ಮಾಣಿಕೇಶ್ವರಿ ನಗರದಲ್ಲಿ ಸೋಮವಾರ ಬೆಳಗ್ಗೆ 10.30 ರ ಸುಮಾರಿಗೆ ನಡೆದಿದೆ. ಮನೆಯ ಯಜಮಾನಿಯ ಜಾಗುರುಕತೆಯಿಂದಾಗಿ ಮನೆಕಳ್ಳತನದ ಯತ್ನ ವಿಫಲಗೊಂಡಿದ

8 Dec 2025 1:38 pm
US Fed ದರ ಕಡಿತದ ನಿರೀಕ್ಷೆಯಲ್ಲಿ ಇನ್ನಷ್ಟು ಏರಿಕೆಯಾಗಲಿರುವ Gold; ಮಂಗಳೂರಿನಲ್ಲಿ ಚಿನ್ನಕ್ಕೆಷ್ಟು?

ಚಿನ್ನದ ದರಗಳು ತೀವ್ರ ಏರಿಳಿತದ ನಡುವೆ ವಹಿವಾಟು ನಡೆಸುತ್ತಿವೆ. ಒಂದು ದಿನ ಹೆಚ್ಚಾದರೆ, ಮರುದಿನ ಕಡಿಮೆಯಾಗುತ್ತಿದೆ. ಹಿಂದಿನ ದಿನ ಏರಿಕೆಯಾಗಿದ್ದ ದರ ರವಿವಾರ ಮತ್ತೆ ಇಳಿಕೆ ಕಂಡಿದೆ. ಸೋಮವಾರ ಮತ್ತೆ ಏರಿಕೆ ಕಂಡಿದೆ. ಡಿಸೆಂಬರ

8 Dec 2025 1:38 pm
Belagavi | ಎಂಇಎಸ್ ವಿರುದ್ಧ ಪ್ರತಿಭಟನೆ; ಕರವೇ ಕಾರ್ಯಕರ್ತರು ವಶಕ್ಕೆ

ಬೆಳಗಾವಿ : ಎಂಇಎಸ್ ಧೋರಣೆ ಖಂಡಿಸಿ, ಇಲ್ಲಿನ ವ್ಯಾಕ್ಸಿನ್ ಡಿಪೊ ಮೈದಾನದತ್ತ ತೆರಳುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಧರ್ಮವೀರ ಸಂಭಾಜಿ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದರು. ಸಂಘಟನೆಯ ಜಿಲ್ಲಾ ಘಟಕದ ಅ

8 Dec 2025 1:33 pm
ಪುರುಷರಲ್ಲೇ ಬಂಜೆತನದ ಸಮಸ್ಯೆ ಹೆಚ್ಚು!

ಧೂಮಪಾನ, ಮದ್ಯಪಾನ, ಒತ್ತಡ, ಖಿನ್ನತೆಯಿಂದ Sperm ಗುಣಮಟ್ಟ ಕುಸಿತ -- ಬಂಜೆತನವನ್ನು ಮಹಿಳೆಯರ ಸಮಸ್ಯೆ ಎಂದು ಭಾವಿಸಿರುವ ಕಾಲ ದೂರ ಹೋಗಿದೆ. ಇತ್ತೀಚೆಗೆ ಸಂಗಾತಿಗಳು ಮದುವೆಗೆ ಮುಂಚೆಯೇ ಬಂಜೆತನದ ಸಮಸ್ಯೆ ಇದೆಯೇ ಎನ್ನುವ ಪರೀಕ್ಷೆ ನ

8 Dec 2025 1:29 pm
ಬೆಳಗಾವಿ | ಅಧಿವೇಶನಕ್ಕೆ ಪರ್ಯಾಯವಾಗಿ ಮಹಾಮೇಳಾವ್: ಎಂಇಎಸ್​ ಮುಖಂಡರ ಬಂಧನ

ಬೆಳಗಾವಿ : ಚಳಿಗಾಲ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳಾವ್​ ಆಚರಿಸಲು ಮುಂದಾದ ಎಂಇಎಸ್​ ಮುಖಂಡರಿಗೆ ಬೆಳಗಾವಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಒಬ್ಬೊಬ್ಬರನ್ನೇ ಬಂಧಿಸಿ ಪೊಲೀಸ್​ ವಾಹನದಲ್ಲಿ ಕರೆದೊಯ್ದಿದ್ದಾರೆ. ಅಧಿ

8 Dec 2025 1:22 pm
ಸೋನಂ ವಾಂಗ್ಚುಕ್ ಬಂಧನ ಪ್ರಶ್ನಿಸಿ ಅವರ ಪತ್ನಿ ಸಲ್ಲಿಸಿರುವ ಅರ್ಜಿಯ ಸುಪ್ರೀಂ ಕೋರ್ಟ್‌ ನಲ್ಲಿ ವಿಚಾರಣೆ

ಹೊಸದಿಲ್ಲಿ: ತಮ್ಮ ಪತಿ ಹಾಗೂ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಿರುವುದು ಕಾನೂನುಬಾಹಿರ ಹಾಗೂ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿರುವ ನಿರಂಕುಶಾಧಿಕಾರಿ ವರ್ತನೆ ಎಂ

8 Dec 2025 1:13 pm
300ಕ್ಕೂ ಹೆಚ್ಚು indiGo ವಿಮಾನಗಳ ರದ್ದು: ಬೆಂಗಳೂರು, ಮುಂಬೈ, ದಿಲ್ಲಿ ಏರ್ಪೋರ್ಟ್ ಗಳಲ್ಲಿ ಪ್ರಯಾಣಿಕರ ಪರದಾಟ

ಹೊಸದಿಲ್ಲಿ: ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿನ ವ್ಯತ್ಯಯ ಏಳನೆಯ ದಿನವೂ ಮುಂದುವರಿದಿದ್ದು, ಕಾರ್ಯಾಚರಣೆ ಸಮಸ್ಯೆಗಳಿಂದಾಗಿ ಸೋಮವಾರ ಕೂಡಾ 300ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡಿವೆ. ಇದರಿಂದಾಗಿ ದಿಲ್ಲಿ ವಿಮಾನ ನಿಲ್ದಾಣ

8 Dec 2025 12:58 pm
ಬೆಳಗಾವಿ ಅಧಿವೇಶನ | ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಬೆಳಗಾವಿ : ವಿಧಾನಸಭೆಯ ಚಳಿಗಾಲದ ಅಧಿವೇಶನ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ಮೇಲ್ಮನೆಯಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನ ಪರಿಷತ್ತಿನ ಮಾಜಿ ಸದಸ್ಯರಾಗಿದ್ದ ಕೆ.ನರಹರಿ, ವಿಧಾನ ಪರಿಷತ್ತಿನ ಹಾ

8 Dec 2025 12:52 pm
ಕೃಷಿ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ ವಿರೋಧಿಸಿ ಲಿಂಗಸುಗೂರಿನಲ್ಲಿ ಪ್ರತಿಭಟನೆ

‎ಲಿಂಗಸುಗೂರು: ತಾಲೂಕಿನ ಕೃಷಿ ಉಪ ನಿರ್ದೇಶಕರ ಕಚೇರಿಯನ್ನು ಸಿಂಧನೂರಿಗೆ ಸ್ಥಳಾಂತರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯವರು ಹೊರಡಿಸಿರುವ ಆದೇಶವನ್ನು ತಕ್ಷಣವೇ ರದ್ದುಪಡಿಸಬೇಕು. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಮ

8 Dec 2025 12:41 pm
ಬಿಳಿಯೂರು ಅಣೆಕಟ್ಟಿಗೆ ಗೇಟ್ ಅಳವಡಿಕೆ : ಉಪ್ಪಿನಂಗಡಿ ವ್ಯಾಪ್ತಿವರೆಗೆ ತುಂಬಿದ ಹಿನ್ನೀರು

ಉಪ್ಪಿನಂಗಡಿ : ಇಲ್ಲಿನ ಬಿಳಿಯೂರಿನಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಅಣೆಕಟ್ಟಿಗೆ ಗೇಟ್ ಅಳವಡಿಸಿ ನೀರು ನಿಲ್ಲಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದರಿಂದ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ–ಮಹಾಕಾ

8 Dec 2025 12:35 pm
ಉಡುಪಿ | ಮದ್ಯ ವ್ಯಸನಿಯಿಂದ ಅಡ್ಡಾದಿಡ್ಡಿ ಗ್ಯಾಸ್‌ ಬುಲೆಟ್‌ ಟ್ಯಾಂಕರ್ ಚಾಲನೆ : ತಪ್ಪಿದ ಅನಾಹುತ

ಉಡುಪಿ, ಡಿ.7 :ಟ್ಯಾಂಕರ್ ಚಾಲಕನೊಬ್ಬ ರಾತ್ರಿಯ ಹೊತ್ತು ಹೆಡ್ ಲೈಟ್ ಕೂಡ ಹಾಕದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಗ್ಯಾಸ್‌ ಬುಲೆಟ್‌ ಟ್ಯಾಂಕರ್ ಮಾಡಿಕೊಂಡು ಬಂದಿದ್ದು ಕೂದಲೆಳೆಯ ಅಂತರದಲ್ಲಿ ಹಲವಾರು ಅಪಘಾತಗ

8 Dec 2025 12:22 pm
ರೂಪಾಯಿಯ ತೀವ್ರ ಕುಸಿತ ಮತ್ತು ಬಿಸಿಲುಗುದುರೆಯಾಗಿರುವ ದಾರಿ

ಮಾಧ್ಯಮಗಳಲ್ಲಿ ಈಗಾಗಲೇ ವರದಿಯಾದಂತೆ ಅಮೆರಿಕದ ಡಾಲರ್ ಮತ್ತು ಭಾರತದ ರೂಪಾಯಿಯ ವಿನಿಮಯ ದರ ತೀವ್ರವಾಗಿ ಕುಸಿದಿದೆ. ಡಿಸೆಂಬರ್ ಮೂರನೇ ತಾರೀಕಿಗೆ ಒಂದು ಡಾಲರಿನ ಬೆಲೆ 90 ರೂಪಾಯಿಗೆ ಏರಿತು, ಮರುದಿನ ಅಂದರೆ ನಾಲ್ಕನೇ ತಾರೀಕಿಗೆ ಅ

8 Dec 2025 12:08 pm
ಜಾಗೃತಿಯ ಮಧ್ಯೆಯೂ ಸೈಬರ್ ಅಪರಾಧ ಪ್ರಕರಣಗಳಲ್ಲಿ ಹೆಚ್ಚಳ

ವಂಚನೆಗೆ ಒಳಗಾಗುತ್ತಿರುವವರಲ್ಲಿ ಸುಶಿಕ್ಷಿತರೇ ಅಧಿಕ!

8 Dec 2025 11:56 am
2017ರ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ಖುಲಾಸೆ

ಕೊಚ್ಚಿ: 2017ರಲ್ಲಿ ಮಲಯಾಳಂ ನಟಿಯೊಬ್ಬರ ಮೇಲೆ ನಡೆದಿದೆ ಎಂದು ಆರೋಪಿಸಿದ್ದ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣದಲ್ಲಿ ನಟ ದಿಲೀಪ್ ಅವರಿಗೆ ಕೇರಳ ನ್ಯಾಯಾಲಯ ಸೋಮವಾರ ಖುಲಾಸೆ ನೀಡಿದೆ. ಸುಮಾರು 8 ವರ್ಷಗಳ ಕಾಲ ವಿಚಾರಣೆ ನಡೆ

8 Dec 2025 11:29 am
ಚಳಿಗಾಲದ ಅಧಿವೇಶನ | ಉತ್ತರ, ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಪರಿಹಾರಕ್ಕೆ ಬುಧವಾರ, ಗುರುವಾರ ಸಂಪೂರ್ಣ ಕಲಾಪ ಮೀಸಲು : ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಬೆಳಗಾವಿ : 157ನೇ ಅಧಿವೇಶನದಲ್ಲಿ ಪ್ರತಿ ಬುಧವಾರ ಮತ್ತು ಗುರುವಾರ ಪೂರ್ತಿ ದಿನದ ಕಲಾಪವನ್ನು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳ

8 Dec 2025 11:21 am
ವೆನ್ಲಾಕ್ ಆವರಣಕ್ಕೆ ತಂಬಾಕು ಉತ್ಪನ್ನ, ಮದ್ಯ ಕೊಂಡೊಯ್ದರೆ ದಂಡ!

8 ತಿಂಗಳಲ್ಲಿ 1,400ಕ್ಕೂ ಅಧಿಕ ಪ್ರಕರಣಗಳು ಪತ್ತೆ, 1.83 ಲಕ್ಷ ರೂ. ದಂಡ ಸಂಗ್ರಹ

8 Dec 2025 11:03 am
ಆರೆಸ್ಸೆಸ್ ಮುಂದಿನ ಟಾರ್ಗೆಟ್ ಯುಪಿ!

ಯೋಗಿ-ಭಾಗವತ್ ಭೇಟಿ, ಕುಮಾರಸ್ವಾಮಿಯಿಂದ ಮಾಹಿತಿ ಪಡೆದ್ರಾ ಅಮಿತ್ ಶಾ?

8 Dec 2025 10:24 am
ಸಂಪಾದಕೀಯ | ದ್ವೇಷಾಪರಾಧ ವಿರುದ್ಧದ ಕಾನೂನಿಗೆ ‘ಬೆರ್ಚಪ್ಪ’ನ ಸ್ಥಿತಿ ಬಾರದಿರಲಿ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

8 Dec 2025 10:12 am
ಮಂಗಳೂರು | ಕೆಎಫ್‌ಸಿ ಟ್ರೋಫಿ ಮುಡಿಗೇರಿಸಿಕೊಂಡ ಟೀಂ ಸರ್ಜನ್

ಕ್ರೀಡೆಗೆ ಧರ್ಮವಿಲ್ಲ, ಕ್ರೀಡಾಪಟುಗಳಿಗೆ ಕ್ರೀಡೆಯೇ ಧರ್ಮ : ಸಬ್ ಇನ್‌ ಸ್ಪೆಕ್ಟರ್ ಮಾರುತಿ ಪಿ.

8 Dec 2025 9:35 am
ಚಳಿಗಾಲದ ಅಧಿವೇಶನ | ಬೆಳಗಾವಿ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ

ಬೆಳಗಾವಿ : ಬೆಳಗಾವಿಯಲ್ಲಿ ಇಂದು(ಡಿ.8) ಆರಂಭವಾಗುತ್ತಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್ ಗುಂಪು ಮಹಾಮೇಳ ನಡೆಸಲು ಸಿದ್ಧತೆ ಮ

8 Dec 2025 9:29 am
ಮುಂಬೈನ ಪೊಲೀಸ್ ಅಧಿಕಾರಿಗಳು ಪ್ರತಿ ವರ್ಷ ಮಾಹಿಮ್ ದರ್ಗಾಗೆ ಚಾದರ್ ಹೊತ್ತು ಮೆರವಣಿಗೆ ಮಾಡುವುದೇಕೆ?

ಮುಂಬೈ: ಪ್ರತಿವರ್ಷ ಮಾಹಿಮ್ ದರ್ಗಾದ ಉರೂಸ್ ಪ್ರಾರಂಭವಾದಂತೆ, ಪೊಲೀಸ್‌ ಬ್ಯಾಂಡ್‌ ಮುನ್ನಡೆಸುವ ಮೆರವಣಿಗೆ, ಹಸಿರು ಚಾದರ್‌ ಹೊತ್ತ ಹಿರಿಯ ಅಧಿಕಾರಿಗಳು ಮತ್ತು ನೂರಾರು ಸಮವಸ್ತ್ರಧಾರಿಗಳು ಸಾಲಾಗಿ ನಡೆಯುತ್ತಿರುವ ದೃಶ್ಯ ಮ

8 Dec 2025 9:18 am
ಬೆಳುವಾಯಿ ಹೈಸ್ಕೂಲ್ ಸ್ಥಾಪಕ ಜೆ.ಎಂ.ಪಡುಬಿದ್ರಿ

ಮೂಡುಬಿದಿರೆ : ವಿದ್ಯಾವರ್ಧಕ ಸಂಘ, ಬೆಳುವಾಯಿ ಇದರ ಆಡಳಿತದಲ್ಲಿ ನಡೆಸಲ್ಪಡುವ ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆ, ಕೆಸರಗದ್ದೆ, ಬೆಳುವಾಯಿ ಇದರ ಸ್ಥಾಪಕ ಜೆ.ಎಂ.ಪಡುಬಿದ್ರಿ ಇವರು ಡಿ.6ರಂದು ಮೂಡುಬಿದಿರೆ ಜೈನ್ ಪೇಟೆಯ ನಿವ

8 Dec 2025 8:29 am
ಹುಮಾಯೂನ್ ಸಮಾಧಿ-ಮೊಗಲರ ಕಾಲದ ವಾಸ್ತುಶಿಲ್ಪದ ಪರಿವರ್ತನೆಯ ಸಂಕೇತ

ದಿಲ್ಲಿ: ಮೊಗಲ್ ಚಕ್ರವರ್ತಿ ಹುಮಾಯೂನ್ ಸಮಾಧಿ(ಹುಮಾಯೂನ್-ಕಾ-ಮಖ್ಬರಾ)ಯು ಹೊಸದಿಲ್ಲಿಯಲ್ಲಿರುವ ಇತಿಹಾಸ ಪ್ರಸಿದ್ಧ ಸ್ಮಾರಕ. ಇದು ಕೇವಲ ಒಂದು ಸಮಾಧಿಯಲ್ಲ, ಬದಲಾಗಿ ಭಾರತದಲ್ಲಿ ಮೊಗಲರ ಕಾಲದ ವಾಸ್ತುಶಿಲ್ಪದ ಪರಿವರ್ತನೆಯ ಸಂಕೇ

8 Dec 2025 8:09 am
ಶಿವು ಕೈಹಿಡಿದ ಸುಭಾಷ್ ಪಾಳೇಕಾರ್‌ರ ಸಮಗ್ರ ಕೃಷಿ ಪದ್ಧತಿ

ಮಂಡ್ಯ: ಭತ್ತ, ಕಬ್ಬು, ರಾಗಿ, ಹಿಪ್ಪುನೇರಳೆಯಂತಹ ಸಾಂಪ್ರದಾಯಿಕ ಬೇಸಾಯ ಪದ್ಧತಿಗೆ ಜೋತುಬಿದ್ದಿದ್ದ ಜಿಲ್ಲೆಯ ಹಲವು ಕೃಷಿಕರು ಪರ್ಯಾಯ ಕೃಷಿಯತ್ತ ಹೊರಳಿದ್ದಾರೆ. ಕಡಿಮೆ ಹಿಡುವಳಿಯಲ್ಲೇ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಅ

8 Dec 2025 8:08 am
ಚಿಕ್ಕಮಗಳೂರು | ಕಾರು-ಬೈಕ್ ಢಿಕ್ಕಿ : ಬಾಲಕಿ ಮೃತ್ಯು, ಮೂವರಿಗೆ ಗಾಯ

ಚಿಕ್ಕಮಗಳೂರು : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಬಾಲಕಿ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕಟ್ಟೆ ತಿಮ್ಮನಹಳ್ಳಿ ತಿರುವಿನ ಬಳಿ ಭಾನುವಾರ ಸಂಜೆ ವೇಳೆ ನಡೆದಿದೆ. ಲಹರಿ (6)

8 Dec 2025 7:46 am
ಹಾರ್ನ್‌ಬಿಲ್ ಹಕ್ಕಿಯ ‘ಕೌತುಕ’ ಬದುಕು!

ಮಂಗಟ್ಟೆಯ ಕುತೂಹಲಕಾರಿ ಜಗತ್ತು ಪರಿಚಯಿಸುವ ‘ಕೌತುಕ’

8 Dec 2025 7:41 am
ಲ್ಯಾಂಡೊ ನೊರೀಸ್ ವಿಶ್ವಚಾಂಪಿಯನ್: 17 ವರ್ಷಗಳ ಪ್ರಶಸ್ತಿ ಬರದಿಂದ ಹೊರಬಂದ ಮೆಕ್‍ಲರೇನ್

ಅಬುದಾಬಿ: ಮೆಕ್‍ಲರೇನ್ ತಂಡದ ಲ್ಯಾಂಡೊ ನೊರೇಸ್ ವೃತ್ತಿಜೀವನದ ಮೊಟ್ಟಮೊದಲ ಫಾಮ್ರ್ಯುಲಾ 1 ವಿಶ್ವ ಚಾಂಪಿಯನ್‍ಶಿಪ್ ಪ್ರಶಸ್ತಿ ಗೆದ್ದಿದ್ದಾರೆ. ಸೀಸನ್‍ನ ಕೊನೆಯ ಅಬುಧಾಬಿ ಗ್ರ್ಯಾಂಡ್‍ ಪ್ರಿಕ್ಸ್ ನಲ್ಲಿ ಮೂರನೇ ಸ್ಥಾನ ಪಡೆಯ

8 Dec 2025 7:40 am
ಸಚಿನ್ ದಾಖಲೆ ಮೀರಿಸಲು ಕೊಹ್ಲಿಗೆ ಎಷ್ಟು ವರ್ಷ ಬೇಕು ಗೊತ್ತೇ?

ಮುಂಬೈ: ಭಾರತ ಏಕದಿನ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಇದೀಗ 84 ಶತಕಗಳ ಒಡೆಯ. ಏಕದಿನ ಪಂದ್ಯಗಳಲ್ಲಿ 53, ಟೆಸ್ಟ್ ನಲ್ಲಿ 30 ಹಾಗೂ ಟಿ20ಯಲ್ಲಿ ಒಂದು ಶತಕ ದಾಖಲಿಸಿರುವ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ 100 ಶತಕಗ

8 Dec 2025 7:23 am
ಇಂದಿನಿಂದ ವಿಧಾನ ಮಂಡಲ ಅಧಿವೇಶನ

‘ಚಳಿಗಾಲ’ದಲ್ಲೂ ಕಾವೇರಿಸುವ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

8 Dec 2025 7:20 am
ದ್ವೇಷಾಪರಾಧ ವಿರುದ್ಧದ ಕಾನೂನಿಗೆ ‘ಬೆರ್ಚಪ್ಪ’ನ ಸ್ಥಿತಿ ಬಾರದಿರಲಿ

ದ್ವೇಷ ಭಾಷಣ, ದ್ವೇಷ ಅಪರಾಧಗಳ ಪ್ರಸರಣ, ಸಾಮಾಜಿಕ ಬಹಿಷ್ಕಾರ ಹೇರುವಿಕೆಗಳನ್ನು ಶಿಕ್ಷಾರ್ಹ ಅಪರಾಧವಾಗಿ ಪರಿಗಣಿಸುವ ಮಹತ್ವದ ಎರಡು ಪ್ರತ್ಯೇಕ ವಿಧೇಯಕಗಳಿಗೆ ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ವಿಧೇಯಕಗ

8 Dec 2025 6:57 am
Bengaluru | ವಿದ್ಯಾರ್ಥಿಗೆ ಕಪಾಳಕ್ಕೆ ಹೊಡೆದಿದ್ದ ದೈಹಿಕ ಶಿಕ್ಷಕನ ಬಂಧನ

ಬೆಂಗಳೂರು : ವಿದ್ಯಾರ್ಥಿಗೆ ಕಪಾಳಕ್ಕೆ ಹೊಡೆದಿರುವ ಪ್ರಕರಣದಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕರೊಬ್ಬರನ್ನು(ಪಿಟಿ) ಇಲ್ಲಿನ ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಬಂಧಿತ ಶಿಕ್ಷಕರಾಗಿದ್ದಾರೆ. ನಗರದ ನಾರಾಯಣ ಇ-

8 Dec 2025 12:40 am
ಸರಕಾರಿ ಆಯುಷ್‌ ಆಸ್ಪತ್ರೆಗಳಿಗೆ ದಾನಿಗಳು ಸೂಚಿಸಿರುವ ಹೆಸರು ನಾಮಕರಣ : ಆದೇಶ

ಬೆಂಗಳೂರು : ಆಯುಷ್‌ ಇಲಾಖೆಯ ವ್ಯಾಪ್ತಿಗೆ ಬರುವ ಆಯುಷ್‌ ಆಸ್ಪತ್ರೆಗಳಿಗೆ, ಚಿಕಿತ್ಸಾಲಯಗಳಿಗೆ ದಾನಿಗಳ ಅಥವಾ ದಾನಿಗಳು ಸೂಚಿಸಿರುವ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ. ಚಿಕಿತ್ಸಾಲಯ,

8 Dec 2025 12:36 am
ಕೇರಳದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ : ಅಕ್ಕೈ ಪದ್ಮಶಾಲಿ ಖಂಡನೆ

ಬೆಂಗಳೂರು : ಶಬರಿಮಲೆ ದೇವಸ್ಥಾನಕ್ಕೆ ಬೆಂಗಳೂರಿನಿಂದ ತೆರಳಿದ್ದ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಮೇಲೆ ಕೇರಳ ಪೊಲೀಸರು ದೌರ್ಜನ್ಯ ಎಸೆಗಿರುವುದು ಖಂಡನೀಯ, ಈ  ಸಂಬಂಧಿಸಿದಂತೆ ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಬೇಕ

8 Dec 2025 12:33 am
ಗ್ರೀಕ್ ದ್ವೀಪದ ಬಳಿ ವಲಸಿಗರ ದೋಣಿ ಮುಳುಗಿ 18 ಸಾವು

ಅಥೆನ್ಸ್: ಗಾಳಿ ತುಂಬ ಬಹುದಾದ ದೋಣಿಯಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ದಾಟಲು ಪ್ರಯತ್ನಿಸುತ್ತಿದ್ದ ಕನಿಷ್ಠ 18 ಮಂದಿ ವಲಸಿಗರು ದಕ್ಷಿಣ ಗ್ರೀಕ್ನ ಕ್ರೀಟ್ ದ್ವೀಪದ ಬಳಿ ದೋಣಿ ಮುಳುಗಿದಾಗ ಸಾವನ್ನಪ್ಪಿದ್ದಾರೆ ಎಂದು ವರದಿಯ

8 Dec 2025 12:22 am
Hassan | ಪ್ರತ್ಯೇಕ ರಸ್ತೆ ಅಪಘಾತ : ಇಬ್ಬರ ಮೃತ್ಯು

ಹಾಸನ : ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿರುವುದು ವರದಿಯಾಗಿದೆ. ನಂದಿನಿ ಮಿಲ್ಕ್ ಪಾರ್ಲರ್ ಎದುರು ಸುರೇಶ್ ಎಂಬವರು ಬೈಕ್ ಅನ್ನು ಅತೀವೇಗದಲ್ಲಿ ಓಡಿಸಿ ಹಂಪ್ಸ್ ಹಾರಿಸಿ

8 Dec 2025 12:22 am
ಪಶ್ಚಿಮ ದಂಡೆ: ಇಸ್ರೇಲ್ ದಾಳಿಯಲ್ಲಿ ಇಬ್ಬರ ಸಾವು

ರಮಲ್ಲಾ: ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಯೋಧರತ್ತ ಕಾರನ್ನು ಅಪಾಯಕಾರಿಯಾಗಿ ನುಗ್ಗಿಸಿದ ಫೆಲೆಸ್ತೀನಿಯನ್ ಯುವಕನನ್ನು ಭದ್ರತಾ ಪಡೆ ಗುಂಡಿಕ್ಕಿ ಹತ್ಯೆಗೈದಿದೆ. ಈ ಘಟನೆಯಲ್ಲಿ ರಸ್ತೆಯ ಪಕ್ಕ ನಿಲ್ಲಿಸಿದ್ದ ಮತ್ತೊಬ್ಬ ಫೆಲೆಸ್

8 Dec 2025 12:19 am
Davanagere | ಸಾಕುನಾಯಿಗಳು ಕಚ್ಚಿ ಮಹಿಳೆ ಮೃತ್ಯು ಪ್ರಕರಣ: ಓರ್ವನ ಬಂಧನ

ದಾವಣಗೆರೆ : ಮಹಿಳೆಯನ್ನು ಭೀಕರವಾಗಿ ಕಚ್ಚಿ ಆಕೆಯ ಸಾವಿಗೆ ಕಾರಣವಾಗಿದ್ದ ಜೋಡಿ ರಾಟ್ ವೀಲರ್ ನಾಯಿಗಳ ಮಾಲಕನನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ. ದಾವಣಗೆರೆ ದೇವರಾಜ ಅರಸು ಬಡಾವಣೆಯ ಶೈಲೇಶಕುಮಾರ (27) ಬಂಧಿತ ಆರೋಪಿ. ಆರೋಪಿ ಶ

8 Dec 2025 12:18 am
ನಮೀಬಿಯಾ ಕ್ರಿಕೆಟ್ ತಂಡದ ಸಲಹೆಗಾರರಾಗಿ ಗ್ಯಾರಿ ಕರ್ಸ್ಟನ್ ನೇಮಕ

ಹೊಸದಿಲ್ಲಿ: ಭಾರತದ ವಿಶ್ವಕಪ್ ವಿಜೇತ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ನಮೀಬಿಯಾ ಪುರುಷರ ಕ್ರಿಕೆಟ್ ತಂಡದ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. 2026ರ ಫೆಬ್ರವರಿ-ಮಾರ್ಚ್ ನಲ್ಲಿ ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲ

8 Dec 2025 12:06 am
ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸ್ಟಾಫ್ ಸೆಲೆಕ್ಷನ್ ಕಮಿಷನ್

ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಹತ್ತನೇ ತರಗತಿ ಪಾಸಾದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಈ ಬಾರಿ ಬಿಎಸ್‌ಎಫ್, ಸಿಐಎಸ್

7 Dec 2025 11:58 pm
ಕಿನ್ನಿಗೋಳಿ, ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಸುರತ್ಕಲ್ : ಕಿನ್ನಿಗೋಳಿ ಮತ್ತು ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಗೆ ಡಿ.‌21ರಂದು ನಡೆಯಲಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಟ್ಟಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಕಟಿಸಿದೆ. ಕಿನ್ನಿಗೋಳಿ ಪಟ್ಟಣ ಪಂಚಾ

7 Dec 2025 11:55 pm
ಗುವಾಹಟಿ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್: ಸಂಸ್ಕಾರ್ ಸಾರಸ್ವತ್ ಗೆ ಸಿಂಗಲ್ಸ್ ಪ್ರಶಸ್ತಿ, ತನ್ವಿ ಶರ್ಮಾ ರನ್ನರ್- ಅಪ್

ಗುವಾಹಟಿ: ಭಾರತದ ಸಂಸ್ಕಾರ್ ಸಾರಸ್ವತ್ ತಮ್ಮದೇ ದೇಶದ ಮಿಥುನ್ ಮಂಜುನಾಥ್ ಅವರನ್ನು ಮಣಿಸಿ ಗುವಾಹಟಿ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಈ ಮೂಲಕ ವೃತ್ತಿಜೀವ

7 Dec 2025 11:52 pm
ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಗೆ ಸಿದ್ಧತೆ : ಕಾಸರಗೋಡಿನಲ್ಲಿ 8 ಶಿಕ್ಷಣ ಸಂಸ್ಥೆಗಳಿಗೆ ಇಂದು (ಡಿ.8) ರಜೆ

ಕಾಸರಗೋಡು, ಡಿ.7: ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಗೆ ಸಂಬಂಧಿಸಿ ಮತದಾನ ಸಾಮಗ್ರಿ ವಿತರಣೆ ಕೇಂದ್ರ ಮತ್ತು ಮತ ಎಣಿಕೆ ಕೇಂದ್ರಗಳಾಗಿ ಗುರುತಿಸಿರುವ ಶಿಕ್ಷಣ ಸಂಸ್ಥೆಗಳನ್ನು ಸಜ್ಜು ಗೊಳಿಸಬೇಕಾಗಿದೆ. ಅದಕ್ಕಾಗಿ ಅಂತಹ ಶಾಲೆ-ಕಾಲ

7 Dec 2025 11:51 pm
ಲಿಯೊನೆಲ್ ಮೆಸ್ಸಿ ಮುಂದಾಳತ್ವದ ಇಂಟರ್ ಮಿಯಾಮಿಗೆ ಎಂಎಲ್ಎಸ್ ಕಪ್

ಫ್ಲೋರಿಡಾ: ಲಿಯೊನೆಲ್ ಮೆಸ್ಸಿ ಅವರಿಂದ ಪ್ರೇರಣೆ ಪಡೆದ ಇಂಟರ್ ಮಿಯಾಮಿ ಫುಟ್ಬಾಲ್ ತಂಡವು ವ್ಯಾಂಕೋವರ್ ವೈಟ್ಕ್ಯಾಪ್ಸ್ ತಂಡದ ವಿರುದ್ಧ 3-1 ಗೋಲುಗಳ ಅಂತರದಿಂದ ಜಯಶಾಲಿಯಾಗಿ ಮೊದಲ ಬಾರಿ ಎಂಎಲ್ಎಸ್ ಕಪ್ ಪ್ರಶಸ್ತಿಗೆ ಮುತ್ತಿಟ್

7 Dec 2025 11:48 pm
ದಾಳಿಗೆ ಗುರಿಯಾದ ಮಾದಕ ವಸ್ತುಗಳಿದ್ದ ದೋಣಿ ಅಮೆರಿಕಾದತ್ತ ಚಲಿಸುತ್ತಿರಲಿಲ್ಲ: ವರದಿಯಲ್ಲಿ ಉಲ್ಲೇಖ

ಕ್ಯಾರಕಸ್: ಸೆಪ್ಟಂಬರ್ 2ರಂದು ವೆನೆಝುವೆಲಾದ ಬಳಿ ಸಾಗುತ್ತಿದ್ದ ಮಾದಕ ವಸ್ತುಗಳಿದ್ದ ದೋಣಿಯ ಮೇಲೆ ಅಮೆರಿಕಾ ನಡೆಸಿದ ದಾಳಿಗೆ ಸಂಬಂಧಿಸಿದ ಹೊಸ ವರದಿಯು ಈ ದೋಣಿ ಅಮೆರಿಕಾದತ್ತ ಸಾಗುತ್ತಿರಲಿಲ್ಲ ಎಂದು ಪ್ರತಿಪಾದಿಸಿದ್ದು ಅಮ

7 Dec 2025 11:45 pm
ಮೆಕ್ಕೆಜೋಳದ ಗರಿಷ್ಠ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಳ : ರಾಜ್ಯ ಸರಕಾರ ಆದೇಶ

ಬೆಂಗಳೂರು : ರವಿವಾರ ರಾಜ್ಯ ಸರಕಾರವು ಪ್ರತಿ ರೈತರಿಂದ ಬೆಂಬಲ ಬೆಲೆಯಲ್ಲಿ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಪ್ರತಿ ಎಕರೆಗೆ 12 ಕ್ವಿಂಟ

7 Dec 2025 11:44 pm
ಸುರತ್ಕಲ್ | ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿಯ ಸೆರೆ

ಸುರತ್ಕಲ್, ಡಿ.7: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಕ್ಸೊ ಕಾಯ್ದೆಯಡಿ ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ಅಬ್ದುಲ್ ಇಸ್ಮಾಯೀಲ್ ಬಂ

7 Dec 2025 11:43 pm
Mysuru | ಫೈನಾನ್ಶಿಯರ್ ಅಪಹರಿಸಿ 1 ಕೋಟಿ ರೂ. ಬೇಡಿಕೆ : ನಾಲ್ವರ ಬಂಧನ

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರಿಂದ ಕಾರ್ಯಾಚರಣೆ

7 Dec 2025 11:40 pm
ನ್ಯೂಝಿಲ್ಯಾಂಡ್: ಅತ್ಯಾಚಾರ ಆರೋಪಿ ಭಾರತೀಯ ಮೂಲದ ಚಾಲಕನಿಗೆ ಜೈಲು ಶಿಕ್ಷೆ

ವೆಲ್ಲಿಂಗ್ಟನ್: ನ್ಯೂಝಿಲ್ಯಾಂಡ್ ನಲ್ಲಿ ಪ್ರಯಾಣಿಕ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಭಾರತೀಯ ಮೂಲದ ಉಬರ್ ಚಾಲಕ ಸತ್ವಿಂದರ್ ಸಿಂಗ್ ಗೆ 7 ವರ್ಷ ಎರಡು ತಿಂಗಳು ಜೈಲುಶಿಕ್ಷೆ ವಿಧಿಸಲಾಗಿದೆ. 2023ರಲ್ಲಿ ಡ್ಯುನೆಡಿನ

7 Dec 2025 11:39 pm
ಬೆಳೆಹಾನಿ ಪರಿಹಾರ ಪಾವತಿಯಲ್ಲಿ ತಾರತಮ್ಯ ಆರೋಪ| ರೈತರ ದೂರು ಪರಿಶೀಲಿಸಿ ಸರಿಪಡಿಸುವಂತೆ ಅಧಿಕಾರಿಗಳಿಗೆ ಶಾಸಕ ಅಜಯ್‌ ಸಿಂಗ್‌ ಸೂಚನೆ

ಕಲಬುರಗಿ: ಬೆಳೆಹಾನಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರದ ಕ್ರಮವನ್ನು ರಾಜ್ಯದ ರೈತರು ವ್ಯಾಪಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಕೆಲವು ಕಡೆ ಪರಿಹಾರ ವಿತರಣೆಯಲ್ಲಿ ಹೆಚ್ಚುಕಮ್ಮಿ ಆಗಿದೆ ಎಂಬ ದೂರುಗಳಿವೆ. ಇವನ್

7 Dec 2025 11:38 pm
ಚರ್ಚೆಗೆ ನಾನೂ ಸಿದ್ಧ; ದಿನಾಂಕ, ಸಮಯ ನಿಗದಿಗೊಳಿಸಿ: ಕೆ.ಸಿ. ವೇಣುಗೋಪಾಲ್‌ಗೆ ಪಿಣರಾಯಿ ವಿಜಯನ್ ಸವಾಲು

ತಿರುವನಂತಪುರಂ: ಸಂಸತ್ತಿನಲ್ಲಿ ರಾಜ್ಯದ ಯುಡಿಎಫ್ ಸಂಸದರ ಕಾರ್ಯಕ್ಷಮತೆ ಕುರಿತು ಸಾರ್ವಜನಿಕ ಚರ್ಚೆ ನಡೆಸಲು ನಾನು ಸಿದ್ಧ. ಅದಕ್ಕಾಗಿ ದಿನಾಂಕ ಮತ್ತು ಸಮಯ ನಿಗದಿಗೊಳಿಸಲು ನೀವು ಸಿದ್ಧರಿದ್ದೀರಾ? ಎಂದು ಕೇರಳ ಮುಖ್ಯಮಂತ್ರಿ

7 Dec 2025 11:36 pm
30 ಕೋಟಿ ರೂ. ವಂಚನೆ ಪ್ರಕರಣ: ಖ್ಯಾತ ನಿರ್ದೇಶಕ ವಿಕ್ರಂ ಭಟ್ ಬಂಧನ

ಮುಂಬೈ: 30 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್ ಹಾಗೂ ಅವರ ಪತ್ನಿ ಶ್ವೇತಾಂಬರಿ ಭಟ್‌ ಅನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಉದಯ್‌ಪುರ್‌ನ ಇಂದಿರಾ ಸಮೂಹ ಸಂ

7 Dec 2025 11:33 pm
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿ: ಅಗ್ರ ಸ್ಥಾನ ಕಾಯ್ದುಕೊಂಡ ಆಸ್ಟ್ರೇಲಿಯ

 Photo Credit : PTI ಬ್ರಿಸ್ಬೇನ್: ಇಂಗ್ಲೆಂಡ್ ತಂಡವನ್ನು ಎರಡನೇ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಗಳ ಅಂತರದಿಂದ ಮಣಿಸಿದ ಆಸ್ಟ್ರೇಲಿಯ ಕ್ರಿಕೆಟ್ ತಂಡವು 2025-26ರ ಸಾಲಿನ ಆ್ಯಶಸ್ ಸರಣಿಯಲ್ಲಿ 2-0 ಮುನ್ನಡೆ ಪಡೆದಿದೆ. ಐದು ಪಂದ್ಯಗಳಲ್

7 Dec 2025 11:27 pm
ಜೂನಿಯರ್ ಹಾಕಿ ವಿಶ್ವಕಪ್ ಟೂರ್ನಿ: ಏಳು ಬಾರಿಯ ಚಾಂಪಿಯನ್ ಜರ್ಮನಿ ಫೈನಲ್ ಗೆ, ಭಾರತಕ್ಕೆ ಸೋಲು

Photo : Hockey India ಚೆನ್ನೈ: ಜೂನಿಯರ್ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಏಕಪಕ್ಷೀಯವಾಗಿ ಸಾಗಿದ ಮತ್ತೊಂದು ಸೆಮಿ ಫೈನಲ್ ಪಂದ್ಯದಲ್ಲಿ ಏಳು ಬಾರಿಯ ಚಾಂಪಿಯನ್ಸ್ ಜರ್ಮನಿ ತಂಡವು ಆತಿಥೇಯ ಭಾರತ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿತು. ಈ ಮ

7 Dec 2025 11:23 pm
ಸುಸೂತ್ರವಾಗಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

ಬೆಂಗಳೂರು : ರವಿವಾರ ರಾಜ್ಯಾದ್ಯಂತ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025(ಟಿಇಟಿ) ಸುಸೂತ್ರವಾಗಿ ನಡೆದಿದ್ದು, ಪತ್ರಿಕೆ-1ರಲ್ಲಿ ಶೇ. 93.35, ಪತ್ರಿಕೆ-2ರಲ್ಲಿ ಶೇ. 94.79 ಮಂದಿ ಹಾಜರಾಗಿದ್ದಾರೆ. ಪತ್ರಿಕೆ-1ಕ್ಕೆ 85,042 ಮಂದಿ ನೋಂದಣಿ ಮಾಡಿ

7 Dec 2025 11:14 pm
ಇಸ್ರೇಲ್ ಸೇನೆಯ ಆಕ್ರಮಣ ಕೊನೆಗೊಂಡರೆ ಫೆಲೆಸ್ತೀನಿಯನ್ ಪ್ರಾಧಿಕಾರಕ್ಕೆ ಶಸ್ತ್ರಾಸ್ತ್ರ ಹಸ್ತಾಂತರ: ಹಮಾಸ್

ಗಾಝಾ ನಗರ: ಇಸ್ರೇಲ್ ಸೇನೆಯ ಆಕ್ರಮಣ ಕೊನೆಗೊಂಡರೆ ಗಾಝಾ ಪಟ್ಟಿಯಲ್ಲಿ ತನ್ನ ಶಸ್ತ್ರಾಸ್ತ್ರಗಳನ್ನು ಫೆಲೆಸ್ತೀನಿಯನ್ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ತಾನು ಸಿದ್ಧ ಎಂದು ಹಮಾಸ್ ಹೇಳಿದೆ. ನಮ್ಮ ಶಸ್ತ್ರಾಸ್ತ್ರಗಳು ಆಕ್ರಮಣ ಮ

7 Dec 2025 11:13 pm
ಕನಿಷ್ಠ ಮಕ್ಕಳು ದಾಖಲಾಗದಿದ್ದಲ್ಲಿ, ಮುಂದಿನ ವರ್ಷದಿಂದ ಪೂರ್ವ ಪ್ರಾಥಮಿಕ ತರಗತಿ ಆರಂಭ

ಬೆಂಗಳೂರು : ಈ ವರ್ಷ ಸರಕಾರಿ ಶಾಲೆಗಳಲ್ಲಿ ನಿಗದಿತ ಕನಿಷ್ಠ ಸಂಖ್ಯೆಗಿಂತ ಕಡಿಮೆ ಮಕ್ಕಳಿದ್ದರೆ, ಮುಂದಿನ ಶೈಕ್ಷಣಿಕ ವರ್ಷದಿಂದ(2026-27) ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಬೇಕು ಎಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನ

7 Dec 2025 11:12 pm
ಬಿಡಿಸಿಸಿ ಬ್ಯಾಂಕ್ ಚುನಾವಣೆ : 18 ಕ್ಷೇತ್ರಗಳ ಪೈಕಿ 15 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು

ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್(ಬಿಡಿಸಿಸಿ ಬ್ಯಾಂಕ್) ಚುನಾವಣೆಯಲ್ಲಿ 15 ಜನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಬಮೂಲ್

7 Dec 2025 11:08 pm
ಮಂಗಳೂರು | ವಿಶ್ವ ಸಂಸ್ಥೆಯು ಅಂತರರಾಷ್ಟ್ರೀಯ ಸ್ವಯಂ ಸೇವಕರ ದಿನಾಚರಣೆ ಕಾರ್ಯಕ್ರಮಕ್ಕೆ ಯು.ಟಿ.ಖಾದರ್ ರಿಂದ ಚಾಲನೆ

ಮಂಗಳೂರು,ಡಿ.7 : ಸ್ವಯಂಸೇವಕರು ಪರಿಣಾಮಕಾರಿ ಬದಲಾವಣೆ ಮೂಲಕ ಹೆಚ್ಚು ಸುಸ್ಥಿರ ಮತ್ತು ಪ್ರಗತಿಪರ ರಾಷ್ಟ್ರವನ್ನು ನಿರ್ಮಿಸಬಲ್ಲರು ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಅವರು ವಿಶ್ವ ಸಂಸ್ಥೆಯು ಅಂತರರ

7 Dec 2025 11:07 pm
ಇಂಡಿಗೊ ಬಿಕ್ಕಟ್ಟು: ಬಸ್ ಗಳಲ್ಲಿ ಪ್ರಯಾಣಿಸಿದ ದೇಶೀಯ ಕ್ರಿಕೆಟ್ ತಂಡಗಳು

Photo credit: PTI ಮುಂಬೈ: ಇಂಡಿಗೊ ವಿಮಾನ ಬಿಕ್ಕಟ್ಟು ಭಾರತದ ದೇಶೀಯ ಕ್ರಿಕೆಟಿಗರ ಪ್ರಯಾಣ ಯೋಜನೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಪೈಲಟ್ಗಳ ಕೊರತೆಯ ಕಾರಣ ಖಾಸಗಿ ವಿಮಾನಯಾನ ಸಂಸ್ಥೆಯು ಕಳೆದ ಕೆಲವು ದಿನಗಳಲ್ಲಿ ಸಾವಿರಾರು ವಿಮಾ

7 Dec 2025 11:02 pm
ಕಲಬುರಗಿ| ಎಸ್.ಬಿ ಕಾಲೇಜಿನಲ್ಲಿ ವಿಶ್ವ ಮಣ್ಣಿನ ದಿನಾಚರಣೆ

ಕಲಬುರಗಿ: ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗ ಹಾಗೂ ಇಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ರವಿವಾರ ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡ

7 Dec 2025 11:01 pm
ಸೀಗಿ-ಸಂಸ್ಕೃತಿ ಪ್ರಶಸ್ತಿಗೆ ಲಿಂಗಾರೆಡ್ಡಿ ಶೇರಿ, ಶೋಭಾದೇವಿ ಚೆಕ್ಕಿ ಆಯ್ಕೆ

ಕಲಬುರಗಿ: ಇಲ್ಲಿನ ಸಂಸ್ಕೃತಿ ಪ್ರಕಾಶನ ಕೊಡಮಾಡುವ ಸಂಸ್ಕೃತಿ ಸಮ್ಮಾನ್ ಪ್ರಶಸ್ತಿಗೆ ಹಿರಿಯ ಸಾಹಿತಿ ಲಿಂಗಾರೆಡ್ಡಿ ಶೇರಿ ಹಾಗೂ ಸೀಗಿ ಸಾಹಿತ್ಯ ಪ್ರಶಸ್ತಿಗೆ ಹಿರಿಯ ಲೇಖಕಿ ಶೋಭಾದೇವಿ ಚೆಕ್ಕಿ ಆಯ್ಕೆಯಾಗಿದ್ದಾರೆ ಎಂದು ಸಂಸ್

7 Dec 2025 10:58 pm
ಉಕ್ರೇನ್ ಮೇಲೆ ಡ್ರೋನ್, ಕ್ಷಿಪಣಿ ಮಳೆಗರೆದ ರಶ್ಯ: 8 ಮಂದಿಗೆ ಗಾಯ

ಕೀವ್: ಉಕ್ರೇನ್ ನಾದ್ಯಂತ ಶನಿವಾರ ತಡರಾತ್ರಿಯಿಂದ ರಶ್ಯ ಭಾರೀ ಪ್ರಮಾಣದಲ್ಲಿ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದ್ದು ನಿರ್ಣಾಯಕ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿ ಸಂಭವಿಸಿರುವುದಾಗಿ ವರದಿಯಾಗಿದೆ. ಉಕ್ರೇನ್ ನ ಸಶಸ್ತ್ರ

7 Dec 2025 10:50 pm
ಬೆನಿನ್ ನಲ್ಲಿ ಮಿಲಿಟರಿ ದಂಗೆ

ಅಧ್ಯಕ್ಷರ ಪದಚ್ಯುತಿ, ಸರಕಾರ ವಿಸರ್ಜನೆ: ಟಿವಿ ವಾಹಿನಿಯ ಮೂಲಕ ಯೋಧರ ಗುಂಪು ಘೋಷಣೆ

7 Dec 2025 10:44 pm
ಬಸರಿಹಾಳ| ಕೆರೆ ತುಂಬಿ ರಸ್ತೆಗೆ ಆವರಿಸಿದ ನೀರು: ಜನರ ಪರದಾಟ

ಕನಕಗಿರಿ: ತಾಲೂಕಿನ ಬಸರಿಹಾಳ ಗ್ರಾಮದ ಕೆರೆ ತುಂಬಿ ಹರಿಯುತ್ತಿದ್ದು ರಸ್ತೆ ಸಂಚಾರಕ್ಕೆ ಪ್ರಯಾಣಿಕರು ಹರಸಾಹಸ ಪಡುತ್ತಿದ್ದಾರೆ. ಕೆರೆಯ ನೀರು ಗೌರಿಪುರ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಹರಿಯುತ್ತಿದ್ದು ಪಾದಚಾರಿಗಳು, ದ್ವ

7 Dec 2025 10:40 pm
ಜ.1ರಿಂದ LLR ನಿಯಮ ಬದಲಾವಣೆ: 7 ದಿನದೊಳಗೆ ಕಲಿಕಾ ಪರೀಕ್ಷೆ

ಬೆಂಗಳೂರು : ವಾಹನ ಚಾಲನಾ ಕಲಿಕಾ ಪರವಾನಗಿ(ಎಲ್‍ಎಲ್‍ಆರ್) ಪಡೆಯಲು ಅರ್ಜಿ ಸಲ್ಲಿಸಿದವರು ಏಳು ದಿನಗಳ ಒಳಗೆ ಆನ್‍ಲೈನ್ ಮೂಲಕ ಕಲಿಕಾ ಪರೀಕ್ಷೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳುವ ನಿಯಮ ಜ.1 ರಿಂದ ಜಾರಿಗೆ ಬರಲಿದೆ ಎಂದು ಸಾರಿಗೆ

7 Dec 2025 10:37 pm
ದಿಲ್ಲಿ ಭಾರತದ 4ನೇ ಅತ್ಯಂತ ಕಲುಷಿತ ನಗರ, ಅಗ್ರ ಸ್ಥಾನದಲ್ಲಿ ಘಾಝಿಯಾಬಾದ್: CREA ವರದಿ

ಹೊಸದಿಲ್ಲಿ: ದೇಶದ ಅತ್ಯಂತ ಕಲುಷಿತ ನಗರಗಳ ನವೆಂಬರ್ ಪಟ್ಟಿಯಲ್ಲಿ ದಿಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು ಎಂದು ಸೆಂಟರ್ ಫಾರ್ ರಿಸರ್ಚ್ ಆನ್ ಎನರ್ಜಿ ಆ್ಯಂಡ್ ಕ್ಲೀನ್ ಏರ್ (CREA)ನ ವರದಿಯೊಂದು ತಿಳಿಸಿದೆ. ಪಟ್ಟಿಯಲ್ಲಿ ಘಾಝಿಯಾಬಾದ

7 Dec 2025 10:33 pm
ಉತ್ತರಾಖಂಡದ ಪೌಡಿಯಲ್ಲಿ ಚಿರತೆ ಹಾವಳಿ: ಆನ್ ಲೈನ್ ತರಗತಿಗೆ ಬದಲಾದ 55 ಶಾಲೆಗಳು

ಡೆಹ್ರಾಡೂನ್: ಪದೇ ಪದೇ ನೈಸರ್ಗಿಕ ಪ್ರಕೋಪಗಳು ಮತ್ತು ಕಾಡ್ಗಿಚ್ಚುಗಳ ನಡುವೆ ಉತ್ತರಾಖಂಡದಲ್ಲಿ ಈಗ ಮಾನವ-ವನ್ಯಜೀವಿ ಸಂಘರ್ಷಗಳು ಆತಂತಕಾರಿಯಾಗಿ ಹೆಚ್ಚುತ್ತಿವೆ. ಪೌಡಿ ಜಿಲ್ಲೆಯಲ್ಲಿ ಚಿರತೆಯೊಂದರ ಹಾವಳಿಯಿಂದಾಗಿ ಶಿಕ್ಷಣ

7 Dec 2025 10:29 pm
ಪಡುಬಿದ್ರಿ | ಪಿಡಿಓ ನಕಲಿ ಸಹಿ ಬಳಸಿ ದೃಢಪತ್ರ ಸಲ್ಲಿಕೆ: ದೂರು

ಪಡುಬಿದ್ರಿ, ಡಿ.7: ಗ್ರಾಪಂ ದಾಖಲೆ ದುರುಪಯೋಗ ಪಡಿಸಿ, ಪಿಡಿಓ ನಕಲಿ ಸಹಿ ಬಳಸಿ ಉಪ-ನೊಂದಣಾಧಿಕಾರಿಯವರ ಕಚೇರಿಗೆ ದೃಢಪತ್ರ ಸಲ್ಲಿಸಿರುವ ಬಗ್ಗೆ ತೆಂಕ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ರಜನಿ ನೀಡಿದ ದೂರಿನಂತೆ ಪಡುಬಿದ್ರಿ ಪ

7 Dec 2025 10:01 pm
ಬೈಂದೂರು | ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಬೈಂದೂರು, ಡಿ.7: ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಡಿ.6ರಂದು ರಾತ್ರಿ ವೇಳೆ ಉಪ್ಪುಂದ ಕಂಬದಕೋಣೆ ಸೊಸೈಟಿಯ ಎದುರು ನಡೆದಿದೆ. ಮೃತರನ್ನು ನಾಗರಾಜ ಖಾರ್ವಿ ಎಂದು ಗುರುತಿಸಲಾಗಿದೆ. ಉಪ್ಪುಂದ ಕಡ

7 Dec 2025 9:56 pm
ಅಜೆಕಾರು | ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು

ಅಜೆಕಾರು, ಡಿ.7: ವಯೋಸಹಜ ನೆನೆಪಿನ ಶಕ್ತಿಯ ಸಮಸ್ಯೆಯಿಂದ ಬಳಲುತ್ತಿದ್ದ ಅಂಡಾರು ಗ್ರಾಮದ ಮುಟ್ಲುಪಾಡಿಯ ಕಾಳು ನಾಯ್ಕ್(79) ಎಂಬವರು ಡಿ.3ರಂದು ರಾತ್ರಿ ಮನೆಯ ಪಕ್ಕದ ಮನೆಯಲ್ಲಿನ ಬೀಗರ ಊಟಕ್ಕೆ ಹೋದವರು ವಾಪಾಸ್ಸು ಬಾರದೇ ನಾಪತ್ತೆಯ

7 Dec 2025 9:53 pm
ಯಾದಗಿರಿ| ಡಿ. 22 ರಿಂದ ಮೂರು ದಿನಗಳ ಕಾಲ ಪಲ್ಸ್ ಪೋಲಿಯೋ ಅಭಿಯಾನ: ತಹಶೀಲ್ದಾರ್ ಹೆಚ್.ಎ.ಸರಕಾವಸ್

ಸುರಪುರ:  ಇದೇ ಡಿ.21 ರಿಂದ 24ರವರೆಗೆ 0-5 ವರ್ಷ ದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕಾ ಹನಿ ಹಾಕುವ ಅಭಿಯಾನ ಮೂರು ದಿನಗಳ ಕಾಲ ನಡೆಯಲಿದೆ ಎಂದು ತಹಶೀಲ್ದಾರ್ ಹೆಚ್.ಎ.ಸರಕಾವಸ್ ಹೇಳಿದರು. ನಗರದ ತಹಶೀಲ್ದಾರ್ ಕಾರ್ಯಾಲಯದಲ್

7 Dec 2025 9:53 pm
ಶಂಕರನಾರಾಯಣ | ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು

ಶಂಕರನಾರಾಯಣ, ಡಿ.7: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ವೆ ಗ್ರಾಮದ ಬೆಳ್ವೆ ಮಸೀದಿಯ ಬಳಿ ನಡೆದಿದೆ. ಮೃತರನ್ನು ಲಕ್ಷ್ಮಣ ನಾಯ್ಕ್(58) ಎಂದು ಗುರುತಿಸ

7 Dec 2025 9:48 pm
ʼಸಂಸತ್ ನಲ್ಲಿ ಪಕ್ಷ ಬದ್ಧತೆ ಬಿಟ್ಟು ಮತದಾನಕ್ಕೆ ಅವಕಾಶʼ: ಖಾಸಗಿ ಸದಸ್ಯರ ಮಸೂದೆ ಮಂಡಿಸಲಿರುವ ಮನೀಶ್ ತಿವಾರಿ

ಮಸೂದೆಗಳಿಗೆ ಮತ ಹಾಕುವಾಗ ಸಂಸತ್ ಸದಸ್ಯರು ಪಕ್ಷ ಬದ್ಧತೆಯಿಂದ ಮುಕ್ತರಾಗಿರಬೇಕು ಎಂದ ಕಾಂಗ್ರೆಸ್ ಸಂಸದ

7 Dec 2025 9:48 pm
ಕುತ್ಯಾರು ಗೋಶಾಲೆಯ ಮೇವು ಸಂಗ್ರಹಣಾ ಕೊಠಡಿಗೆ ಬೆಂಕಿ

ಶಿರ್ವ, ಡಿ.7: ಶಿರ್ವ ಸಮೀಪದ ಕುತ್ಯಾರು ಆನೆಗುಂದಿ ಮಠದ ಗೋಶಾಲೆಯ ಮೇವು ಸಂಗ್ರಹಣಾ ಕೊಠಡಿಯಲ್ಲಿ ರವಿವಾರ ಅಗ್ನಿ ಅನಾಹುತ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಮಠದ ಪರಿಸರದ ಗೋಶಾಲೆಯಿಂದ ಪ್ರತ್ಯೇಕವಾಗಿ ಇರುವ ಸಭಾ ಭವನದ ಮಹಡಿಯಲ್ಲ

7 Dec 2025 9:46 pm
ಬಿಎಸ್‌ಪಿಯಿಂದ ಒಂದು ಓಟು ಕೊಡಿ, ಒಂದು ನೋಟು ಕೊಡಿ ಅಭಿಯಾನ

ದೇವದುರ್ಗ: ಮಾಯಾವತಿ ಅವರ 70ನೇ ಜನ್ಮದಿನದ ಅಂಗವಾಗಿ ಬಹುಜನ ಸಮಾಜ ಪಕ್ಷದ ವತಿಯಿಂದ ವಾರದ ಶನಿವಾರ ಸಂತೆಯಲ್ಲಿ ಪಕ್ಷದ ಮುಖಂಡರು ಒಂದು ಓಟು ಕೊಡಿ, ಒಂದು ನೋಟು ಕೊಡಿ ಅಭಿಯಾನ ನಡೆಸಿದರು. ಈ ವೇಳೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ವೆಂಕನಗೌ

7 Dec 2025 9:45 pm
ಉಡುಪಿಯಿಂದ ಪ್ರಾರಂಭಗೊಂಡ ಆದಿಯೋಗಿ ರಥದ ಶಿವಯಾತ್ರೆ

ಉಡುಪಿ, ಡಿ.7: ಈಶ ಯೋಗ ಮಹಾಶಿವರಾತ್ರಿ ಶಿವಾಂಗ ಸಾಧನದ ಭಾಗವಾಗಿ, ಆದಿಯೋಗಿ ರಥ ಉಡುಪಿಯಿಂದ 70 ದಿನಗಳ ಶಿವಯಾತ್ರೆಯನ್ನು ಆರಂಭಿಸಿದ್ದು, 1,000 ಕಿ.ಮೀ.ಗೂ ಅಧಿಕ ದೂರದ ತೀರ್ಥಯಾತ್ರೆಯನ್ನು ಮಹಾಶಿವರಾತ್ರಿ ಹಬ್ಬಕ್ಕೂ ಮೊದಲು ಫೆ.13ರಂದು, ವ

7 Dec 2025 9:43 pm
ಮಂಗಳೂರು | ಶಾರದಾ ವಿದ್ಯಾಲಯದಲ್ಲಿ ‘ಹೊನಲು ಬೆಳಕಿನ ಕ್ರೀಡೋತ್ಸವ’

ಮಂಗಳೂರು, ಡಿ. 7: ನಗರದ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ರವಿವಾರ ‘ಹೊನಲು ಬೆಳಕಿನ ಕ್ರೀಡೋತ್ಸವ’ ನಡೆಯಿತು. ಶಾರದಾ ಸಮೂಹ ಸಂಸ್ಥೆಗಳ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿ- ವಿದ್ಯಾರ್

7 Dec 2025 9:43 pm
ವಿಮಾನ ಸಂಚಾರ ಅಸ್ತವ್ಯಸ್ತ: 3 ದಿನಗಳಲ್ಲಿ 89 ವಿಶೇಷ ರೈಲುಗಳನ್ನು ಓಡಿಸುವುದಾಗಿ ಘೋಷಿಸಿದ ರೈಲ್ವೇಸ್

ಹೊಸದಿಲ್ಲಿ: ಇಂಡಿಗೊ ವಿಮಾನಯಾನಗಳ ಬೃಹತ್ ಪ್ರಮಾಣದ ರದ್ದತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಪ್ರಯಾಣಿಕರಿಗೆ ನೆರವಾಗುವುದಕ್ಕಾಗಿ ಶನಿವಾರದಿಂದ ಆರಂಭಿಸಿ ಮೂರು ದಿನಗಳ ಕಾಲ ದೇಶದ ಎಲ್ಲಾ ವಲಯಗಳಲ್

7 Dec 2025 9:42 pm
ಸತತ 6ನೇ ದಿನವೂ ವಿಮಾನ ಸಂಚಾರ ಅಸ್ತವ್ಯಸ್ತ: 650ಕ್ಕೂ ಅಧಿಕ ಯಾನ ರದ್ದು

ಹೊಸದಿಲ್ಲಿ: ದೇಶಾದ್ಯಂತ ವಿಮಾನ ಸಂಚಾರ ಅವ್ಯವಸ್ಥೆಯು ಸತತ ಆರನೇ ದಿನವಾದ ರವಿವಾರವೂ ಮುಂದುವರಿದಿದೆ. ತನ್ನ ವಿಮಾನಯಾನಗಳನ್ನು ನಿಗದಿತ ವೇಳಾಪಟ್ಟಿಯಂತೆ ಏರ್ಪಡಿಸಲು ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೊಗೆ ರವಿವಾರವ

7 Dec 2025 9:38 pm
ಯುದ್ಧ ವಿರೋಧಿ ಪೋಸ್ಟ್ ಗಳಿಗಾಗಿ SRM ವಿವಿಯ ದಲಿತ ಕ್ರೈಸ್ತ ಪ್ರಾಧ್ಯಾಪಕಿಯ ವಜಾ

ʼಆಪರೇಷನ್ ಸಿಂಧೂರʼ ಸಂದರ್ಭದಲ್ಲಿ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಪ್ರಾಧ್ಯಾಪಕಿ

7 Dec 2025 9:33 pm