SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

...
ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಹೊಸ ಸುಂಕ ರಚನೆಗೆ ಮುಂದಾದ ಅಮೆರಿಕ; ಭಾರತಕ್ಕೆ ಹೊಸ ʼಸುಂಕಷ್ಟʼ?

ಕಳೆದ ತಿಂಗಳು ಯುಎಸ್ ಸುಪ್ರೀಂ ಕೋರ್ಟ್ ಅಂತರರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ (IEEPA) ಸುಂಕಗಳನ್ನು ರದ್ದುಗೊಳಿಸುವುದರೊಂದಿಗೆ, ಟ್ರಂಪ್ ಆಡಳಿತವು ಐದು ತಿಂಗಳ ಕಾಲ ಸೆಕ್ಷನ್ 122 ರ ಅಡಿಯಲ್ಲಿ 10% ಜಾಗತಿಕ ಸುಂಕಗಳನ್ನು ವ

18 Mar 2026 8:32 pm
IPL | SRH ಗೆ ಇಶಾನ್ ಕಿಶನ್ ಹಂಗಾಮಿ ನಾಯಕ

ಕಮಿನ್ಸ್ ಗೈರು ಹಾಜರಿ; ಅಭಿಷೇಕ್ ಶರ್ಮಾ ಉಪನಾಯಕ

18 Mar 2026 8:30 pm
Belagavi | ಆಲಿಕಲ್ಲು ಮಳೆ ಅಬ್ಬರ; 39 ಕುರಿಗಳ ಸಾವು

ಬೆಳಗಾವಿ : ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ ಭಾರೀ ಆಲಿಕಲ್ಲು ಮಳೆಯ ರಭಸಕ್ಕೆ 39 ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಸಂಕೇಶ್ವರದ ಕುರಿಗಾಹಿ ಶಂಕರ ಕರಜಗಿ ಅವರಿಗೆ ಸೇರಿದ ಕುರಿಗಳನ್

18 Mar 2026 8:29 pm
ಪಿಲಿಕುಳ| ಏಳು ಮರಿಗಳಿಗೆ ಜನ್ಮ ನೀಡಿದ ತೋಳ 'ಗೀತಾ'

ಮಂಗಳೂರು; ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ (Indian wolf) - ಗೀತಾ ಒಟ್ಟು ಏಳು ಮರಿಗಳಿಗೆ (ನಾಲ್ಕು ಗಂಡು ಮತ್ತು ಮೂರು ಹೆಣ್ಣು) ಜನ್ಮ ನೀಡಿತು. 3 ವರ್ಷಗಳಿಂದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳಗಳನ್ನು ಇರಿಸಲಾ

18 Mar 2026 8:28 pm
ಪಶ್ಚಿಮ ಬಂಗಾಳ| ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮುಂದುವರಿದ ಉನ್ನತ ಅಧಿಕಾರಿಗಳ ವರ್ಗಾವಣೆ

ಕೋಲ್ಕತಾ, ಮಾ. 18: ಪಶ್ಚಿಮ ಬಂಗಾಳದ ಉಪ ಪೊಲೀಸ್ ಮಹಾ ನಿರೀಕ್ಷಕ (ಡಿಐಜಿ) ದರ್ಜೆಯ ಐವರು ಉನ್ನತ ಐಪಿಎಸ್ ಅಧಿಕಾರಿಗಳು ಮತ್ತು 11 ಜಿಲ್ಲಾಧಿಕಾರಿಗಳನ್ನು ಚುನಾವಣಾ ಆಯೋಗವು ಬುಧವಾರ ವರ್ಗಾವಣೆಗೊಳಿಸಿದೆ. ವಿಧಾನಸಭಾ ಚುನಾವಣೆಯ ವೇಳೆ,

18 Mar 2026 8:27 pm
ರಾಕೇಶ್ ನಾಯ್ಕಗೆ ಡಾಕ್ಟರೇಟ್ ಪದವಿ

ಪುತ್ತೂರು, ಮಾ.18:ಕಸಬಾ ಗ್ರಾಮದ ಕರ್ಕುಂಜ ನಿವಾಸಿ ರಾಕೇಶ್ ನಾಯ್ಕ ಕೆ.ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನವಾಗಿದೆ. ಸೋಶಿಯೋ-ಇಕೊನೋಮಿಕ್ ಎಂಪವರ್‌ಮೆಂಟ್ ಆಫ್ ಶೆಡ್ಯೂಲ್ಡ್ ಟ್ರೈಬ್ಸ್: ಎ ಕಂಪಾರೇಟಿವ್ ಸ್

18 Mar 2026 8:27 pm
ಗುಜರಾತ್ ವಿಧಾನಸಭೆ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ | ಪೊಲೀಸರಿಂದ ಪರಿಶೀಲನೆ

ಗಾಂಧಿನಗರ, ಮಾ. 18: ಗುಜರಾತ್ ವಿಧಾನ ಸಭೆ ಸಂಕೀರ್ಣ ಬುಧವಾರ ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸ್ವೀಕರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ವಿಧಾನ ಸಭೆ ಸಂಕೀರ್ಣದ ಆವರಣದಲ್ಲಿ ಕೂಲಂಕಷ ತನಿಖೆ ನಡೆಸಿದ ಬಳಿಕ ಅದು ಹು

18 Mar 2026 8:24 pm
ಜೆಡಿಎಸ್ ಪಕ್ಷ ಕಟ್ಟಿದ್ದು ನಾನು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ : ಜಿ.ಟಿ.ದೇವೇಗೌಡ

 ಜಿ.ಟಿ.ದೇವೇಗೌಡ G.T. Deve Gowda ಮೈಸೂರು : ಜೆಡಿಎಸ್ ಪಕ್ಷ ಕಟ್ಟಿದ್ದು ನಾನು, ನಾನು ಜೆಡಿಎಸ್ ನಲ್ಲೇ ಇದ್ದೇನೆ. ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಚಾಮು

18 Mar 2026 8:23 pm
ನ್ಯಾಯಾಲಯಕ್ಕೆ ಭ್ರೂಣ ತಂದ ಅರ್ಜಿದಾರ| ‘‘ತೀವ್ರ ಆಕ್ಷೇಪಾರ್ಹ’’ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್‌

ಭೋಪಾಲ, ಮಾ. 18: ವ್ಯಕ್ತಿಯೋರ್ವ ಭ್ರೂಣ ಇರಿಸಿ ತನ್ನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ ಘಟನೆ ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಲ್ಲಿ ನಡೆದಿದೆ. ಈ ಆಘಾತಕಾರಿ ಕೃತ್ಯ ನ್ಯಾಯಾಧೀಶರ ಅನುಕಂಪೆ ಪಡೆಯುವ ಉದ್ದೇಶವನ್ನು ಹೊ

18 Mar 2026 8:22 pm
ಕೃಷಿ ಅಧಿಕಾರಿಗಳ ನೇಮಕಕ್ಕೆ ಸದನದಲ್ಲಿ ಕುಂದಾಪುರ ಶಾಸಕರ ಆಗ್ರಹ

ಕುಂದಾಪುರ, ಮಾ.18: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೃಷಿ ಅಧಿಕಾರಿಗಳ ಕೊರತೆಯಿಂದ ರೈತರಿಗೆ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಬಹಳಷ್ಟು ಅನಾನುಕೂಲವಾಗುತ್ತಿರುವ ಬಗ್ಗೆ ಬೆಂಗಳೂರಿನ ಅಧಿವ

18 Mar 2026 8:21 pm
ಮಧ್ಯಪ್ರಾಚ್ಯ ಸಂಘರ್ಷ| ಇರಾನ್-ಅಝರ್‌ಬೈಜಾನ್ ಗಡಿಯಲ್ಲಿ ಸಿಲುಕಿದ 200ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು

ಶ್ರೀನಗರ, ಮಾ. 18: 200ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಇರಾನ್‌ನ ಅಸ್ತಾರಾ ಗಡಿ ಸಮೀಪ ಸಿಲುಕಿಕೊಂಡಿದ್ದಾರೆ. ಇವರಲ್ಲಿ ಹೆಚ್ಚಿನವರು ಜಮ್ಮು ಹಾಗೂ ಕಾಶ್ಮೀರದ ವಿದ್ಯಾರ್ಥಿಗಳು ಎಂದು ವರದಿಯಾಗಿದೆ. ಅಧಿಕಾರಿಗಳ ದುರ್ಬಲ ಸಮನ್ವಯ

18 Mar 2026 8:20 pm
ಗ್ಯಾಸ್ ಬೆಲೆ ಏರಿಕೆ ನೆಪದಲ್ಲಿ ಆನ್‌ಲೈನ್ ವಂಚನೆ ಹೆಚ್ಚಳ: ಉಡುಪಿ ಎಸ್ಪಿ ಹರಿರಾಂ ಶಂಕರ್

ಉಡುಪಿ, ಮಾ.18: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆಯಾಗುತ್ತಿರುವುದನ್ನೇ ನೆಪವಾಗಿಟ್ಟುಕೊಂಡು ಸೈಬರ್ ಅಪರಾಧಿಗಳು ಆನ್‌ಲೈನ್ ವಂಚನೆ ಎಸಗುತ್ತಿರುವುದು ವರದಿಯಾಗುತ್ತಿದೆ ಎಂದು ಉಡುಪಿ ಜಿಲ್

18 Mar 2026 8:17 pm
ತೈಲ ಆಮದು ದ್ವಿಗುಣ| ಸಮುದ್ರದ ಮಧ್ಯೆ ಯೂ-ಟರ್ನ್ ಮಾಡಿ ಭಾರತದತ್ತ ಆಗಮಿಸುತ್ತಿರುವ ರಶ್ಯಾದ ತೈಲ ಟ್ಯಾಂಕರ್

ಹೊಸದಿಲ್ಲಿ,ಮಾ.18: ಭಾರತವು ರಶ್ಯಾದಿಂದ ಆಮದುಗಳನ್ನು ದ್ವಿಗುಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಚೀನಾಕ್ಕೆ ತೆರಳುತ್ತಿದ್ದ ರಶ್ಯಾದ ತೈಲ ಟ್ಯಾಂಕರ್ ‘ಅಕ್ವಾ ಟೈಟನ್’ ದಕ್ಷಿಣ ಚೀನಾ ಸಮುದ್ರದಲ್ಲಿ ಯೂ-ಟರ್ನ್ ಮಾಡಿದ್ದು,ಈಗ ಭಾ

18 Mar 2026 8:15 pm
ಡಿಜಿಟಲ್ ಅರೆಸ್ಟ್ | ನಿವೃತ್ತ ಬ್ಯಾಂಕ್ ಅಧಿಕಾರಿಗೆ 1.29 ಕೋಟಿ.ರೂ. ವಂಚನೆ

ನೊಯ್ಡಾ (ಉ.ಪ್ರ),ಮಾ.18: ‘ಡಿಜಿಟಲ್ ಬಂಧನ’ಗಳ ಕುರಿತು ಎಚ್ಚರಿಕೆಗಳ ಹೊರತಾಗಿಯೂ ಜನರು ಈ ವಂಚನೆಗೆ ಬಲಿಯಾಗುತ್ತಲೇ ಇದ್ದಾರೆ. ಇಂತಹ ಇತ್ತೀಚಿನ ಘಟನೆಯೊಂದರಲ್ಲಿ ಟ್ರಾಯ್ ಅಧಿಕಾರಿಗಳ ಸೋಗಿನಲ್ಲಿ ಗ್ರೇಟರ್ ನೊಯ್ಡಾದ ನಿವಾಸಿಯಾಗಿರ

18 Mar 2026 8:13 pm
5.70 ಲಕ್ಷ ಪೋಡಿ ಅರ್ಜಿಗಳು ಪರಿಶೀಲನೆಯಲ್ಲಿವೆ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಸರಕಾರದಿಂದ ಮಂಜೂರಾಗಿರುವ ಜಮೀನುಗಳಿಗೆ ಸರಕಾರದಿಂದಲೇ ಪೋಡಿ ಮಾಡಿಸುವ ಅಭಿಯಾನ ಕೈಗೊಂಡಿದ್ದೇವೆ. 5.70 ಲಕ್ಷ ಪೋಡಿ ಅರ್ಜಿಗಳು ಬಂದಿದ್ದು, ವಿವಿಧ ಹಂತದಲ್ಲಿ ಪರಿಶೀಲನೆಯಲ್ಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ

18 Mar 2026 8:11 pm
Koppal | ಒಡೆದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ; ಶಾಸಕ- ಸಚಿವರ ವಿರುದ್ಧ ಬಸವರಾಜ ಕ್ಯಾವಟರ್ ಆಕ್ರೋಶ

ಕೊಪ್ಪಳ: ತಾಲೂಕಿನ ಮುನಿರಾಬಾದ ಸಮೀಪದ ಬಸಾಪುರ ಹಾಗೂ ಬಂಡಿ ಹರ್ಲಾಪುರ ಗ್ರಾಮಗಳ ನಡುವಿನ 13ನೇ ಮೈಲಿಯ ವ್ಯಾಪ್ತಿಯ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಒಡೆದ ಸ್ಥಳಕ್ಕೆ ಬುಧವಾರ ಕೊಪ್ಪಳ ಲೋಕಸಭಾ ಕ್ಷೇತ್ರದ ನಿಕಟಪೂರ್ವ ಬಿಜೆಪಿ

18 Mar 2026 8:09 pm
ಶಾಸಕರನ್ನು ನಿಯಂತ್ರಿಸುವ ಜವಾಬ್ದಾರಿ ಮುಖ್ಯಮಂತ್ರಿಯದ್ದು: ಡಿ.ಕೆ.ಶಿವಕುಮಾರ್

ʼಉಪಚುನಾವಣೆʼ ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ

18 Mar 2026 8:06 pm
ಧರ್ಮಸ್ಥಳದ 74 ಅಸಹಜ ಸಾವುಗಳ ತನಿಖೆಗೆ ಕೋರಿದ ಪಿಐಎಲ್; ಸರಕಾರದಿಂದ ವರದಿ ಕೇಳಿದ ಹೈಕೋರ್ಟ್

ಬೆಂಗಳೂರು : ಧರ್ಮಸ್ಥಳದಲ್ಲಿ ಮೂರು ದಶಕಗಳ ಅವಧಿಯಲ್ಲಿ ಸಂಭವಿಸಿವೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇ

18 Mar 2026 7:56 pm
ಉಡುಪಿ| ಎಸೆಸೆಲ್ಸಿ ಪರೀಕ್ಷೆ ಪ್ರಾರಂಭ; ಪ್ರಥಮ ಭಾಷೆಗೆ 52 ಮಂದಿ ಗೈರು

ಉಡುಪಿ: 2025-26ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳು ಇಂದು ಉಡುಪಿ ಜಿಲ್ಲೆಯ ಒಟ್ಟು 51 ಕೇಂದ್ರಗಳಲ್ಲಿ ಪ್ರಾರಂಭಗೊಂಡಿದ್ದು, ಮೊದಲ ದಿನ ನಡೆದ ಪ್ರಥಮ ಭಾಷಾ ಪರೀಕ್ಷೆ ಯಾವುದೇ ಗೊಂದಲ, ಅಕ್ರಮ, ಅಹಿತಕರ ಘಟನೆಗಳಿಲ್ಲದೇ ಸುಲಲಿತವಾಗಿ ನಡೆ

18 Mar 2026 7:56 pm
ಮಂಗಳೂರು ಮಹಾನಗರಪಾಲಿಕೆಯಲ್ಲಿ ಜನವಿರೋಧಿ ನೀತಿ ಆರೋಪ: ಬಿಜೆಪಿ ಪ್ರತಿಭಟನೆ

ಮಂಗಳೂರು, ಮಾ.18: ಮಂಗಳೂರು ಮಹಾನಗರ ಪಾಲಿಕೆ ದುರಾಡಳಿತದಿಂದ ಕೂಡಿದ್ದು, ಭ್ರಷ್ಟಾಚಾರ ಮಿತಿ ಮೀರಿದ್ದು, ಜನವಿರೋಧಿ ನೀತಿ ಜಾರಿಯಲ್ಲಿದೆ. ಆಡಳಿತ ಸಂಪೂರ್ಣ ವೈಫಲ್ಯ ಅನುಭವಿಸಿದ್ದು , ಮಂಗಳೂರು ಮಹಾನಗರಪಾಲಿಕೆಯ ದುರಾಡಳಿತ ಕೊನೆಯ

18 Mar 2026 7:42 pm
Chikkamagaluru | ಮಲೆನಾಡು ಭಾಗದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ

ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದ ಅಲ್ಲಲ್ಲಿ ಬುಧವಾರ ಸಂಜೆ ವೇಳೆ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದ್ದು, ಗುಡುಗು, ಮಿಂಚು ಸಹಿತ ಸುರಿದ ಭಾರೀ ಮಳೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರ ಸಂತಸಕ್ಕೆ ಕಾರಣವಾಯಿತು. ಜಿಲ್ಲೆ

18 Mar 2026 7:37 pm
ಮಂಗಳೂರು| ಗ್ಯಾಸ್ ಅಕ್ರಮ ಮರುಪೂರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನಗರದ ಕುದ್ರೋಳಿ ಕಂಡತ್‌ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯ

18 Mar 2026 7:36 pm
ವಾರದಲ್ಲಿ ಹೋಟೆಲ್, ರೆಸ್ಟೋರೆಂಟ್‍ಗಳಿಗೆ ಸಿಲಿಂಡರ್ ಪೂರೈಕೆ : ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು : ರೆಸ್ಟೋರೆಂಟ್ ಮತ್ತು ಹೋಟೆಲ್‍ಗಳಿಗೆ ಒಂದು ವಾರದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆ ಕಾರ್ಯ ಸುಗಮವಾಗಲಿದೆ, ಅಲ್ಲಿಯವರೆಗೆ ಸಹಕಾರ ನೀಡಬೇಕು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಬುಧವಾರ

18 Mar 2026 7:30 pm
ಅಫಜಲಪುರ: ದೇವಲ ಗಾಣಗಾಪುರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಅಫಜಲಪುರ: ತಾಲೂಕಿನ ದೇವಲ ಗಾಣಗಾಪುರ ಗ್ರಾಮದಲ್ಲಿ ದಿವಂಗತ ಅಣ್ಣಾರಾವ ಹರಿದಾಸ ಅವರ ಸ್ಮರಣಾರ್ಥವಾಗಿ ಹರಿದಾಸ ಹಾರ್ಟ್ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ರಸ್

18 Mar 2026 6:41 pm
ಅಫಜಲಪುರ: ನಿಶಾಂತ ಶಾಲೆಯ 19ನೇ ವಾರ್ಷಿಕೋತ್ಸವ

ಅಫಜಲಪುರ: ಪಟ್ಟಣದ ನಿಶಾಂತ ಹಿರಿಯ ಪ್ರಾಥಮಿಕ ಶಾಲೆಯ 19ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೋಲಿ ಸಮಾಜದ ಮಾಜಿ ಅಧ್ಯಕ್ಷರಾದ ಶಂಕರ ಮ್ಯಾಕೇರಿ ಅವರು ಮಾತನಾಡಿ, “ಒಂದು ಶಾಲ

18 Mar 2026 6:31 pm
Bengaluru | ಕೋಗಿಲು ಬಡಾವಣೆಯ 12 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಬೆಂಗಳೂರು : ಕೋಗಿಲು ಬಡಾವಣೆಯಲ್ಲಿ ಮನೆಗಳನ್ನು ಕಳೆದುಕೊಂಡಿದ್ದ ಸಂತ್ರಸ್ತರ ಪೈಕಿ ಅರ್ಹ 12 ಕುಟುಂಬಗಳಿಗೆ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಹಕ್ಕುಪತ

18 Mar 2026 6:28 pm
Kalaburagi | ಟೆಂಗಳಿ ಗ್ರಾಮದ ಮಹಾದ್ವಾರ ದುರಸ್ತಿಗೆ ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ

ಕಲಬುರಗಿ: ಕಾಳಗಿ ತಾಲ್ಲೂಕಿನ ಟೆಂಗಳಿ ಗ್ರಾಮದ ಐತಿಹಾಸಿಕ ಮಹಾದ್ವಾರ (ಅಗಸಿ) ಅವನತಿ ಹಂತದಲ್ಲಿರುವ ಹಿನ್ನೆಲೆ, ಅದನ್ನು ಶೀಘ್ರ ರಿಪೇರಿ ಮಾಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಸಪಾ ಗೌರವ ಕಾರ್ಯದ

18 Mar 2026 6:26 pm
ಡಿಜಿಟಲ್ ಕಣ್ಣು ಬೇನೆ ತಪ್ಪಿಸುವುದೇಗೆ? ವೈದ್ಯರ ಸಲಹೆಗಳೇನು?

ಸಾಂದರ್ಭಿಕ ಚಿತ್ರ | Photo Credit : freepik ಕಂಪ್ಯೂಟರ್‌ಗಳು, ಸ್ಮಾರ್ಟ್‌ಫೋನ್‌ಗಳು ಅಥವಾ ಟ್ಯಾಬ್ಲೆಟ್‌ಗಳನ್ನು ದೀರ್ಘಕಾಲ ಬಳಸುವವರಲ್ಲಿ ಕಣ್ಣಿನ ಸಮಸ್ಯೆಗಳು ಕಂಡುಬರುತ್ತವೆ. ಇಂದಿನ ಡಿಜಿಟಲ್ ಕೇಂದ್ರಿತ ಜಗತ್ತಿನಲ್ಲಿ ನಮ್ಮ ಕಣ್ಣುಗ

18 Mar 2026 6:14 pm
ಕಲಬುರಗಿಯಲ್ಲಿ 1,60,398 ವಸತಿ ರಹಿತರು, 23,471 ನಿವೇಶನ ರಹಿತರು; ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಿ, ಶೀಘ್ರದಲ್ಲೇ ಮನೆಗಳ ನಿರ್ಮಾಣ : ಝಮೀರ್ ಅಹ್ಮದ್

ಬೆಂಗಳೂರು : ಕಲಬುರಗಿ ಜಿಲ್ಲೆಯಾದ್ಯಂತ ವಸತಿರಹಿತ ಕುಟುಂಬಗಳಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ, ಮನೆಗಳನ್ನು ಪೂರ್ಣಗೊಳಿಸಲು ತೀರ್ಮಾನಿಸಿದ್ದೇವೆ. ಮುಂಬರುವ ಜೂನ್‍ನಲ್ಲಿ ಸೇಡಂನಲ್ಲಿ ಕಾರ್ಯಕ್ರಮ ಮಾಡಿ, ಆದಷ್

18 Mar 2026 6:13 pm
AI ಸೈಕೊಸಿಸ್ ಹೆಚ್ಚಾಗುತ್ತಿರುವ ಬಗ್ಗೆ ಎಚ್ಚರಿಸಿರುವ ಅಧ್ಯಯನ; ಚಾಟ್ ಬಾಟ್‌ಗಳಿಂದ ಭ್ರಮೆಯ ಲೋಕ ಸೃಷ್ಟಿ

AI ಸಾಧನಗಳನ್ನು ಸಹಾಯ ಮಾಡಲು ಮತ್ತು ತೊಡಗಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದ್ದರೂ, ನಿರ್ದಿಷ್ಟ ಬಳಕೆದಾರರ ಭ್ರಮಾದೀನ ಚಿಂತನೆಗಳನ್ನು ಅವರು ಬಲಪಡಿಸುವ ಸಾಧ್ಯತೆಯಿದೆ ಎಂದು ಅಧ್ಯಯನ ಹೇಳಿದೆ. AI ಚಾಟ್ ಬೋಟ್‌ಗಳು ನಮ್ಮ ನಿತ್ಯಜ

18 Mar 2026 6:11 pm
ಅಮೆರಿಕದ ಮೇಲೆ ಇರಾನ್ ಪ್ರತಿದಾಳಿ; ಟ್ರಂಪ್ ಕರೆಗೆ ನೇಟೊ ಮಿತ್ರ ರಾಷ್ಟ್ರಗಳು ಬೆಂಬಲ ನೀಡದೇ ಇದ್ದದ್ದು ಯಾಕೆ?

ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಪ್ರಾರಂಭಿಸಿದ ಯುದ್ಧವು ಈಗ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ನಡುವೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ The Financial Times ನೀಡಿದ ಸಂದರ್ಶನದಲ್ಲಿ ನೇಟೊ (NATO) ಮಿತ್ರ ರಾಷ್ಟ್ರಗಳು ಹಾರ್ಮುಜ್

18 Mar 2026 6:08 pm
Bengaluru | ರಾಜಧಾನಿಗೆ ಅಕ್ರಮ ಶಸ್ತ್ರಾಸ್ತ್ರಗಳ ಪೂರೈಕೆ: ಮಧ್ಯಪ್ರದೇಶ ಮೂಲದ ಗನ್ ಡೀಲರ್ ಬಂಧನ

ಬೆಂಗಳೂರು : ಬೆಂಗಳೂರಿಗೆ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು, ಮಧ್ಯಪ್ರದೇಶ ಮೂಲದ ಗನ್ ಡೀಲರ್‍ವೊಬ್ಬನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಮಧ್ಯ

18 Mar 2026 6:05 pm
ಯುದ್ಧ ವಿರೋಧಿ, ಟ್ರಂಪ್ ವಿರೋಧಿ, ಫೆಲೆಸ್ತೀನ್ ಬೆಂಬಲಿಗ ಗಟ್ಟಿ ಧ್ವನಿ ಸ್ಪೇನ್ ಪ್ರಧಾನಿ ಸ್ಯಾಂಚೆಜ್

► ಗಾಝಾ ಹಿಂಸಾಚಾರ, ಇರಾನ್ ಮೇಲಿನ ದಾಳಿಗಳ ವಿರುದ್ಧ ದಿಟ್ಟ ನಿಲುವು► ಟ್ರಂಪ್ ಟೀಕೆಗೆ ಕಿಮ್ಮತ್ತು ನೀಡದ ಯುರೋಪಿನ ಒಂಟಿ ಧ್ವನಿ

18 Mar 2026 6:05 pm
ʼಕೆಡಿʼ ಸಿನಿಮಾದ ಹಾಡಿಗೆ ಕಿಡಿ; ಬಾಲಿವುಡ್ನಲ್ಲಿ ನಿಷೇಧಕ್ಕೆ ಒಳಗಾದ ಹಾಡು

ಸಿನಿಮಾದಲ್ಲಿ ಹಾಡು ನೋಡಿದಾಗ ಅಸಭ್ಯವೇನು ಇಲ್ಲವೆನ್ನುವುದು ತಿಳಿದು ಬರುತ್ತದೆ ಎಂದು ತಮ್ಮ ಹಾಡನ್ನು ಸಮರ್ಥಿಸಿಕೊಂಡಿದ್ದಾರೆ ಪ್ರೇಮ್. ಬಿಡುಗಡೆಗೆ ಸಜ್ಜಾಗಿರುವ ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ ದಿ ವಿ

18 Mar 2026 6:01 pm
ಮೂಡ್ಲಕಟ್ಟೆ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

ಕುಂದಾಪುರ, ಮಾ.18: ಮೂಡ್ಲಕಟ್ಟೆ ತಾಂತ್ರಿಕ ಕಾಲೇಜು ಮತ್ತು ಲಯನ್ಸ್ ಕ್ಲಬ್ ಹಂಗಳೂರು ಇವರ ಸಹಭಾಗಿತ್ವದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಸಹಕಾರದೊಂದಿಗೆ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಜರಗಿತು. ರ

18 Mar 2026 6:00 pm
ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ಮಹಿಳೆ ಮೃತ್ಯು

ಬೆಂಗಳೂರು : ಚಾಲಕನ ನಿರ್ಲಕ್ಷ್ಯದಿಂದಾಗಿ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಮೃತ ಮಹಿಳೆಯನ್ನು ಲಕ

18 Mar 2026 5:58 pm
ಈದುಲ್ ಫಿತ್ರ್ ಶಾಂತಿ, ಸೌಹಾರ್ದತೆಯ ಹಬ್ಬ: ಉಡುಪಿ ಜಿಲ್ಲಾ ಖಾಝಿ ಮಾಣಿ ಉಸ್ತಾದ್

ಉಡುಪಿ: ಪವಿತ್ರ ರಂಝಾನ್ ತಿಂಗಳಲ್ಲಿ ನಾವು ಪಾಲಿಸಿದ ಶಿಸ್ತು, ಸಂಯಮ ಮತ್ತು ಪ್ರಾರ್ಥನೆಗಳು ಕೇವಲ ಒಂದು ತಿಂಗಳಿಗೆ ಮಾತ್ರ ಸೀಮಿತವಾಗದೆ ಜೀವನದುದ್ದಕ್ಕೂ ಆ ದೈವಭಕ್ತಿಯನ್ನು ಉಳಿಸಿಕೊಳ್ಳುವಂತಾಗಲಿ ಎಂದು ಉಡುಪಿ ಜಿಲ್ಲಾ ಸಂಯ

18 Mar 2026 5:57 pm
ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟ್ ಬಳಿ ರವಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್‍ಪೆಕ್ಟರ್‌ಗಳ ಕುಟುಂಬಕ್ಕೆ ತಲಾ 5ಲಕ್ಷ ರೂ. ಹಾಗೂ ಗಾಯಗೊಂಡವರಿಗೆ

18 Mar 2026 5:53 pm
ಕಂದಾಯ ಇಲಾಖೆಯಲ್ಲಿ ಆಟೋ ಮ್ಯುಟೇಶನ್ ವ್ಯವಸ್ಥೆ ಜಾರಿ | ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತ ಬದಲಾವಣೆ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಆಸ್ತಿ ನೋಂದಣಿ ನಂತರ ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗಬೇಕು ಎಂಬ ನಿಟ್ಟಿನಲ್ಲಿ ಆಟೋ ಮ್ಯುಟೇಶನ್ ವ್ಯವಸ್ಥೆ ಜಾರಿಗೆ ತಂದಿದ್ದು, ಪ್ರಸ್ತುತ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವ

18 Mar 2026 5:47 pm
ಶ್ರೀ ರಾಮಕೃಷ್ಣ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮಂಗಳೂರು: ರಕ್ತದಾನ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ಅತ್ಯಂತ ಪುಣ್ಯದ ಕಾರ್ಯವಾಗಿದೆ. ವಿದ್ಯಾರ್ಥಿಗಳು ಹಾಗೂ ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಈ ಮಹತ್ವದ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿ ಕೊಳ

18 Mar 2026 5:40 pm
ಮಂಗಳೂರು ಹಜ್ ನಿರ್ವಹಣಾ ಸಮಿತಿಯಿಂದ ಸನ್ಮಾನ

ಮಂಗಳೂರು: ಪ್ರಸಕ್ತ (2026ನೇ) ಸಾಲಿನ ಪವಿತ್ರ ಹಜ್ ಯಾತ್ರೆಕೈಗೊಳ್ಳುವ ಯಾತ್ರಾರ್ಥಿಗಳಿಗೆ ಕಳೆದೊಂದು ವಾರದಿಂದ ನಡೆಯುತ್ತಿದ್ದ ಆರೋಗ್ಯ ತಪಾಸಣಾ ಶಿಬಿರವು ಬುಧವಾರ ಮುಕ್ತಾಯಗೊಂಡಿತು. ಆ ಹಿನ್ನಲೆಯಲ್ಲಿ ತಪಾಸಣಾ ಶಿಬಿರದಲ್ಲಿ ಶ್

18 Mar 2026 5:37 pm
ಮಾ. 21ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

ಮಂಗಳೂರು, ಮಾ.18: ಆಳ್ವಾಸ್ ನುಡಿಸಿರಿ-ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರಿನ ಲಾಲ್‌ಭಾಗ್ ಕರಾವಳಿ ಉತ್ಸವ ಮೈದಾನದ ಕೀರ್ತಿಶೇಷ ಡಾ. ಎನ್. ವಿನಯ ಹೆಗ್ಡೆ ವೇದಿಕೆಯಲ್ಲಿ ಮಾ. 21ರಂದು ಸಂಜೆ 6.15ಕ್ಕೆ ಆಳ್ವಾಸ್ ಸಾಂಸ್ಕೃತಿಕ ವ

18 Mar 2026 5:34 pm
ಮೀಫ್‌ನಿಂದ ವತಿಯಿಂದ 45 ದಿನಗಳ ಉಚಿತ ನೀಟ್/ಸಿಇಟಿ ಕ್ರ್ಯಾಶ್ ಕೋರ್ಸ್

ಮಂಗಳೂರು, ಮಾ.18: ಯೆನೆಪೋಯ ಪಿಯು ಕಾಲೇಜು ಮಂಗಳೂರು ಇದರ ವತಿಯಿಂದ ಮೀಫ್‌ಗೆ ನೀಡಲಾದ ಉಚಿತ ಮೀಫ್ ನೀಟ್/ಸಿಇಟಿ ಕ್ರ್ಯಾಶ್ ಕೋರ್ಸ್ 200 ಸೀಟುಗಳ ಪೈಕಿ 25 ಸೀಟುಗಳು ಮಾತ್ರ ಲಭ್ಯವಿದೆ. ಪ್ರಥಮ ಪಿಯುಸಿ ಅಥವಾ ಪೂರ್ವ ಸಿದ್ದತಾ ಪರೀಕ್ಷೆಯಲ

18 Mar 2026 5:29 pm
ವಿಜಯನಗರ | ಯುಗಾದಿ, ರಮಝಾನ್‌ ಹಬ್ಬದ ಹಿನ್ನೆಲೆ : ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಬಂದೋಬಸ್ತ್

ವಿಜಯನಗರ/ಹೊಸಪೇಟೆ: ಮುಂಬರುವ ಯುಗಾದಿ ಹಾಗೂ ರಂಜಾನ್ ಹಬ್ಬಗಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಜಯನಗರ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿ

18 Mar 2026 4:17 pm
ಲಿಂಗಸುಗೂರು | ಕಾಲುವೆಗೆ ಬಿದ್ದು ಬಾಲಕ ನಾಪತ್ತೆ: ಅಗ್ನಿಶಾಮಕ ದಳದಿಂದ ಹುಡುಕಾಟ

ಲಿಂಗಸುಗೂರು: ತಾಲೂಕಿನ ರೋಡಲಬಂಡ–ಜಾವೂರ ಸಮೀಪದ ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಬಾಲಕ ಕಾಲುಜಾರಿ ಬಿದ್ದ ಘಟನೆ ಬುಧವಾರ ನಡೆದಿದೆ. ಅಗ್ನಿಶಾಮಕ ದಳದಿಂದ ಹುಡುಕಾಟ ಕಾರ್ಯ ಮುಂದುವರಿದಿದೆ. ಜಾವೂರ ಸಮೀಪದ ದಶರಥ (9) ಬೆಳಗ್ಗೆ ಬಹ

18 Mar 2026 4:13 pm
ದೇವದುರ್ಗ | ಸಿಡಿಲು ಬಡಿದು ತೆಂಗಿನ ಮರ ಭಸ್ಮ

ದೇವದುರ್ಗ: ತಾಲೂಕಿನ ಅಖಂಡ ಅರಕೇರ ವ್ಯಾಪ್ತಿಯ ಹಾಳಜಾಡಲದಿನ್ನಿ ಸೀಮೆಯ ಜಮೀನೊಂದರಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ತೆಂಗಿನ ಮರ ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ. ರೈತ ಶರೀಫ್ ಸಾಬ್ ಅವರಿಗೆ ಸೇರಿದ ಜಮೀನಿನಲ್ಲಿದ್ದ ತೆ

18 Mar 2026 4:11 pm
ಮಸ್ಕಿ | ಬಿಲ್ ಪಾವತಿ ವಿಳಂಬ : ಭೋಜನಾಲಯಕ್ಕೆ ಬೀಗ ಹಾಕಿದ ಗುತ್ತಿಗೆದಾರ

ಮಸ್ಕಿ: ತಾಲೂಕಿನ ಹಾಲಾಪೂರ ಸರಕಾರಿ ಪ್ರೌಢಶಾಲೆಯಲ್ಲಿ ನಿರ್ಮಾಣಗೊಂಡ ಭೋಜನಾಲಯ ಮತ್ತು ಹೈಟೆಕ್ ಶೌಚಾಲಯ ಕಾಮಗಾರಿಗಳ ಬಿಲ್ ಪಾವತಿ ವಿಳಂಬದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಭೋಜನಾಲಯಕ್ಕೆ ಬೀಗ ಹಾಕಿದ ಘಟನೆ ನಡೆದಿದೆ. 2021-22ನೇ

18 Mar 2026 4:07 pm
ದೇವದುರ್ಗ | ಯುಗಾದಿ ಹಬ್ಬದ ನೆಪದಲ್ಲಿ ಪ್ರಾಣಿಗಳ ಭೇಟೆಯಾಡಿದರೆ ಸೂಕ್ತ ಕ್ರಮ : ಅಲಿಉದ್ದೀನ್

ದೇವದುರ್ಗ: ತಾಲೂಕಿನ ಅರಕೇರಾ, ಗಬ್ಬೂರು ಹಾಗೂ ಜಾಲಹಳ್ಳಿ ಪ್ರದೇಶಗಳಲ್ಲಿ ಯುಗಾದಿ ಹಬ್ಬದ ನೆಪದಲ್ಲಿ ಕಾಡು ಪ್ರಾಣಿಗಳ ಬೇಟೆ ಹಾಗೂ ಹಿಂಸೆ ನಡೆಸಿದಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರ

18 Mar 2026 4:04 pm
ದೇವದುರ್ಗ | ಅಕಾಲಿಕ ಮಳೆಯಿಂದ 12 ಎಕರೆ ಪಪ್ಪಾಯಿ ಬೆಳೆ ನಾಶ: ರೈತನಿಗೆ ಲಕ್ಷಾಂತರ ರೂ. ನಷ್ಟ

ದೇವದುರ್ಗ: ತಾಲೂಕಿನ ಅರಕೇರ ವ್ಯಾಪ್ತಿಯ ಜೇರದಬಂಡಿ ಗ್ರಾಮದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದ ರೈತನೊಬ್ಬ ಬೆಳೆದಿದ್ದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಗ್ರಾಮದ ದೇವೇಂದ್ರಪ್ಪ ಅವರಿಗೆ ಸೇರಿದ 12 ಎಕರೆ ಜಮೀನಿನಲ್

18 Mar 2026 4:02 pm
ವಾಡಿ ಪಟ್ಟಣದಲ್ಲಿ ಸೌಹಾರ್ದತೆಯ ಇಫ್ತಾರ್ ಕೂಟ

ರಾವೂರ : ಸಮೀಪದ ವಾಡಿ ಪಟ್ಟಣದ ಜಾಮಿಯಾ ಮಸ್ಜಿದ್‌ನಲ್ಲಿ ವಾಡಿ ಟೌನ್ ಡೆವಲಪ್ಮೆಂಟ್ ವತಿಯಿಂದ ಪವಿತ್ರ ರಮಝಾನ್‌ ಇಫ್ತಾರ್ ಕೂಟ ಆಯೋಜಿಸಲಾಯಿತು. ವಿವಿಧ ಸಮುದಾಯಗಳ ಮುಖಂಡರು, ಗಣ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿ ಉಪವಾಸ ಮುರಿ

18 Mar 2026 3:57 pm
ಜೇವರ್ಗಿ | ಮಕ್ಕಾ ಮಸೀದಿಯಲ್ಲಿ ಸೌಹಾರ್ದ ಇಫ್ತಾರ್ ಕೂಟ ಆಯೋಜನೆ

ಜೇವರ್ಗಿ : ಪವಿತ್ರ ರಮಝಾನ್ ಮಾಸದ ಅಂಗವಾಗಿ ಜೇವರ್ಗಿ ಪಟ್ಟಣದ ಮಕ್ಕಾ ಮಸೀದಿಯಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಅತ್ಯಂತ ಸೌಹಾರ್ದಯುತವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ವಿವಿಧ ಧರ್ಮಗಳ ಮುಖಂಡರು, ರಾಜಕೀಯ ಗಣ್ಯರು ಹಾಗೂ ತಾಲೂ

18 Mar 2026 3:54 pm
Bengaluru | ತಂದೆಯನ್ನೇ ಮೂಟೆಕಟ್ಟಿ ಕೊರಿಯರ್‌ ಮಾಡಲು ಹೊರಟ ಮಗಳು : ಬಳಿಕ ನಡೆದಿದ್ದೇನು?

ಬೆಂಗಳೂರು : ಪ್ರಾಂಕ್ ವಿಡಿಯೋ ಸೃಷ್ಟಿಸುವ ಸಲುವಾಗಿ ಸ್ವಂತ ತಂದೆಯನ್ನೇ ಮಗಳು ಮೂಟೆಯಲ್ಲಿ ಕಟ್ಟಿ ಪಾರ್ಸೆಲ್ ಮಾಡಲು ಕೊರಿಯರ್ ಕಚೇರಿಗೆ ತಂದ ಘಟನೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ(ಮಾ.17) ಸಂ

18 Mar 2026 3:47 pm
18 Mar 2026 3:36 pm
Belthangady | ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಮೃತಪಟ್ಟಿರುವ ಘಟನೆ ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಪ್ರದೇಶದಲ್ಲಿ ಬುಧವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗ

18 Mar 2026 3:31 pm
ಈದ್‌ಗೆ ಗುಮ್ಮಟ ನಗರಿಯಲ್ಲಿ ಖರೀದಿ ಭರಾಟೆ

ದೀಪಾಲಂಕಾರದಿಂದ ಝಗಮಗಿಸುತ್ತಿರುವ ವಿಜಯಪುರ

18 Mar 2026 3:16 pm
ಅರ್ಧಕ್ಕೆ ನಿಲ್ಲಿಸಿದ ಸಾಮೂಹಿಕ ಶೌಚಾಲಯ ಕಾಮಗಾರಿ; ಸಾರ್ವಜನಿಕರು ಹೈರಾಣ!

ಸೇಡಂ: ತಾಲೂಕಿನ ಯಡಗಾ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಬಿಬ್ಬಳಿ ಗ್ರಾಮದಲ್ಲಿ ಸಾಮೂಹಿಕ ಶೌಚಾಲಯ ಕಾಮಗಾರಿ ಪೂರ್ಣಗೊಳ್ಳದೆ ಅರ್ಧಕ್ಕೆ ನಿಲ್ಲಿಸಿದ್ದಾರೆ. ಹಾಗಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಹ ಪರಿಸ್ಥಿತಿ ಎದುರಾಗಿ

18 Mar 2026 3:11 pm
ಆಲಮೇಲದಲ್ಲಿ ಬಿಸಿಲಿನ ಝಳ ಹೆಚ್ಚಳ

ತಂಪು ಪಾನೀಯಗಳ ಮೊರೆ ಹೋದ ಜನ

18 Mar 2026 3:07 pm
“ಉಚಿತವಾಗಿ ಭಾರತಕ್ಕೆ ಮರಳಿ ಹೋಗಿ”: ಭಾರತಕ್ಕೆ ಮರಳುವ ಅಕ್ರಮ ವಲಸಿಗರಿಗೆ ತಾಜ್‌ ಮಹಲ್‌ ಚಿತ್ರ ತೋರಿಸಿ 2,600 ಡಾಲರ್ ಬೋನಸ್ ಆಫರ್ ನೀಡಿದ ಅಮೆರಿಕ!

ವಾಷಿಂಗ್ಟನ್: ಅಮೆರಿಕದಲ್ಲಿನ ಭಾರತೀಯರು ಸೇರಿದಂತೆ ವಿವಿಧ ದೇಶಗಳ ಅಕ್ರಮ ವಲಸಿಗರಿಗೆ ತಮ್ಮ ತವರಿಗೆ ಮರಳಲು ಅಮೆರಿಕ ಹೋಮ್ ಲ್ಯಾಂಡ್ ಸೆಕ್ಯುರಿಟಿ ಇಲಾಖೆಯು 2,600 ಡಾಲರ್ ನಿರ್ಗಮನ ಬೋನಸ್ ಸೇರಿದಂತೆ ಉಚಿತವಾಗಿ ಸ್ವದೇಶಕ್ಕೆ ಮರಳ

18 Mar 2026 3:06 pm
ಯಾದಗಿರಿಯಲ್ಲಿ ಡಾಂಬರ್ ಕೊರತೆ, ಮಿಕ್ಸ್ ಪ್ಲಾಂಟ್‌ಗಳು ಬಂದ್!

ಯಾದಗಿರಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಇದೀಗ ಯಾದಗಿರಿ ಜಿಲ್ಲೆಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗಳ ಮೇಲೂ ಬೀಳತೊಡಗಿದೆ. ಇರಾನ್ ಮತ್ತು ದುಬೈ ಭಾಗಗಳಿಂದ ಭಾರತಕ್ಕೆ ಆಮದು ಆಗುತ್ತಿದ್

18 Mar 2026 3:01 pm
ಮಂಗಳೂರು: ಗೊನ್ಝಾಗ ಶಾಲೆಯಲ್ಲಿ ಕಿಂಡರ್‌ಗಾರ್ಟನ್ ಪದವಿ ಪ್ರದಾನ ಕಾರ್ಯಕ್ರಮ

ಮಂಗಳೂರು, ಮಾ.18: ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 12ನೇ ಕಿಂಡರ್‌ಗಾರ್ಟನ್ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಸೈಂಟ್ ಆನ್ಸ್ ಕಾಲೇಜ್ ಆಫ್ ಎಜುಕೇಶನ್‌ನ ಸಹಾಯಕ ಪ್ರಾಧ್ಯಾಪಕಿ ವಿಲ್ಮಾ ಡಿಸೋಜ ಭಾಗವಹಿಸಿ

18 Mar 2026 2:45 pm
ಕೂಳೂರು : ಶೇಖಬ್ಬ ಹಾಜಿ ನಿಧನ

ಮಂಗಳೂರು, ಮಾ.18: ಕೂಳೂರು ಶಾಂತಿನಗರ ನಿವಾಸಿ ಹಾಜಿ ಶೇಕಬ್ಬ (73) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಶಾಂತಿನಗರ ಅ

18 Mar 2026 2:39 pm
ಮಾ.24ರಿಂದ ಎ.2ರವರೆಗೆ ಮಡವೂರು ಮಖಾಂ ಉರೂಸ್

ಕಲ್ಲಿಕೋಟೆ, ಮಾ.18:ಖುತುಬುಝ್ಝಮಾನ್ ಸಿಎಂ ಅಬೂಬಕರ್ ಮುಸ್ಲಿಯಾರ್ ಮಡವೂರು ಅವರ 36ನೇ ಉರೂಸ್ ಮುಬಾರಕ್ ಮಾ.24ರಿಂದ ಎ.2ರವರೆಗೆ ನಡೆಯಲಿದೆ. ಸಮಸ್ತದ ಅಧ್ಯಕ್ಷ ಸಯ್ಯಿದ್ ಜಿಪ್ರಿ ಮುತ್ತುಕೋಯ ತಂಙಳ್ ನೇತೃತ್ವದಲ್ಲಿ ಮಖಾಂ ಝಿಯಾರತ್‌ನೊ

18 Mar 2026 2:36 pm
ಇನ್ಮುಂದೆ ವಿಮಾನದಲ್ಲಿ ಬೇಕಾದ ಸೀಟಿನ ಆಯ್ಕೆಗೆ ಹೆಚ್ಚುವರಿ ಶುಲ್ಕ ನೀಡಬೇಕಿಲ್ಲ!

ವಿಮಾನಗಳಲ್ಲಿ 60% ಸೀಟು ಉಚಿತವಾಗಿ ಆಯ್ಕೆಗೆ ಅವಕಾಶ ನೀಡುವುದು ಕಡ್ಡಾಯ

18 Mar 2026 2:30 pm
ಮಂಗಳೂರು: ಹಿಫ್ಲುಲ್ ಖುರ್‌ಆನ್, ಅರೆಬಿಕ್ ಕಾಲೇಜಿಗೆ ದಾಖಲಾತಿ ಆರಂಭ

ಮಂಗಳೂರು,ಮಾ.18: ಮಸ್ಜಿದ್ ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿ ಮಂಗಳೂರು ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಶ್ಶೈಖ್ ಅಸ್ಸಯ್ಯದ್ ಜಲಾಲ್ ಮಸ್ತಾನ್ ಮುಹಮ್ಮದ್ ಮೌಲಾ (ಖ.ಸಿ) ಹಿಫ್ಲುಲ್ ಖುರ್‌ಆನ್ ಹಾಗೂ ಅ

18 Mar 2026 2:29 pm
Raichur | ಕಳೆದುಹೋದ 4 ಲಕ್ಷ ರೂ. ಮೌಲ್ಯದ ಮೊಬೈಲ್‌ಗಳ ಪತ್ತೆ : ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು

ರಾಯಚೂರು: ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ 24 ಮೊಬೈಲ್‌ಗಳನ್ನು ಪತ್ತೆಹಚ್ಚಿ ಮಂಗಳವಾರ ಮಾಲಕರಿಗೆ ಹಸ್ತಾಂತರಿಸಲಾಯಿತು. ಮೊಬೈಲ್ ಕಳವು ಪ್ರಕರಣಗಳ ತನಿಖೆಯಲ್ಲಿ ಪೊಲೀಸರು ಮಹತ್ವದ ಸಾಧನೆ ಮಾಡಿದ್ದು, ಒಟ್

18 Mar 2026 2:28 pm
ಯುಎಇ: ಸಂಕಷ್ಟದ ವೇಳೆ ಪ್ರವಾಸಿಗರಿಗೆ ನೆರವಾದ ‘ಕನ್ನಡಿಗಾಸ್ ಹೆಲ್ಪ್ ಲೈನ್’; ಅನಿವಾಸಿಗಳಿಂದ ಮೆಚ್ಚುಗೆ

ದುಬೈ: ಅಮೇರಿಕಾ–ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದ ಯುಎಇಯಲ್ಲಿ ಸಂಕಷ್ಟಕ್ಕೀಡಾಗಿದ್ದ ಪ್ರವಾಸಿ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸುವ ಜೊತೆಗೆ, ವಿಸಿಟ್ ವೀಸಾ ಮೂಲಕ ಉದ್ಯೋಗ ಅರಸಿ ಬಂದ ಜನರಿಗೆ ವಸ

18 Mar 2026 2:13 pm
ಮುಡಾ ನಿವೇಶನ ಹಂಚಿಕೆ ಪ್ರಕರಣ: ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜೂ.8ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ತನಿಖೆಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠದ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿ

18 Mar 2026 2:09 pm
ದಿಲ್ಲಿ | ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ : ಮೂವರು ಮಕ್ಕಳು ಸಹಿತ 6 ಮಂದಿ ಮೃತ್ಯು

ಹೊಸ ದಿಲ್ಲಿ: ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ನೈರುತ್ಯ ದಿಲ್ಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿ

18 Mar 2026 1:40 pm
Sindhanur | ಇರಾನ್ ಮೇಲಿನ ಯುದ್ಧ ನಿಲ್ಲಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ಸಿಂಧನೂರು : ಇರಾನ್ ದೇಶದ ಮೇಲೆ ಅಮೇರಿಕಾ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿಗೆ ಮನವಿ ರವ

18 Mar 2026 1:38 pm
ಕುಷ್ಟಗಿ ಕ್ಷೇತ್ರದಲ್ಲಿ 14 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಣೆ : ಸಚಿವ ಶಿವರಾಜ್ ಎಸ್.ತಂಗಡಗಿ

ಬೆಂಗಳೂರು : ಕುಷ್ಟಗಿ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಒಟ್ಟು 14 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಗಳ ಬೇಡಿಕೆಯನುಸಾರ ವಿದ್ಯಾರ್ಥಿ ನಿಲಯಗಳ ಸ್ಥಾಪನೆಗೆ ಕ್ರಮ ವಹಿಸ

18 Mar 2026 1:06 pm
ರಾಜ್ಯ ಸಂಸ್ಥೆಗಳಿಗೆ ಭ್ರಷ್ಟಾಚಾರ ತನಿಖೆಯ ಅಧಿಕಾರ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಭ್ರಷ್ಟಾಚಾರ ಪ್ರಕರಣಗಳಲ್ಲಿ ಕೇಂದ್ರ ಸರಕಾರದ ನೌಕರರ ವಿರುದ್ಧವೂ ರಾಜ್ಯದ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳಬಹುದು ಎಂದು ಭಾರತದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 2026ರ ಜನವರಿ 19ರಂದು ನೀಡಿದ ಈ ತೀರ್ಪು ಭ್ರಷ್ಟಾಚಾರ

18 Mar 2026 1:06 pm
'ಅಪೆಕ್ಸ್ ಬ್ಯಾಂಕ್' ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ: ರಾಜ್ಯ ಮಾಹಿತಿ ಆಯೋಗದಿಂದ ಮಹತ್ವದ ಆದೇಶ

ಬೆಂಗಳೂರು : ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪಾರದರ್ಶಕತೆ ಹೆಚ್ಚಿಸುವ ಮಹತ್ವದ ತೀರ್ಪಿನಲ್ಲಿ ಕರ್ನಾಟಕ ಮಾಹಿತಿ ಆಯೋಗವು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಅನ್ನು ಮಾಹಿತಿ ಹಕ್ಕು ಕಾಯ್ದೆ, 2005 ಅಡಿಯಲ್ಲಿ ಸಾರ್ವಜ

18 Mar 2026 12:56 pm
ಚಿನ್ನ- ಬೆಳ್ಳಿ ಬೆಲೆಯಲ್ಲಿ ಮತ್ತೆ ಕುಸಿತ: ಇಂದಿನ ದರವೆಷ್ಟು?

ಭೌಗೋಳಿಕ-ರಾಜಕೀಯ ಉದ್ವಿಗ್ನತೆಯ ನಡುವೆ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಭಾರೀ ಕುಸಿತ ಕಂಡಿವೆ ಮಾರ್ಚ್ ಆರಂಭದಲ್ಲಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ 17 ಸಾವಿರ ದಾಟಿತ್ತು. ಆದರೆ ನಂತರ ಮಾರ್ಚ್ 9 ಸೋಮವಾರದಂದು ಕು

18 Mar 2026 12:25 pm
Kalaburagi | ನೆಲಕ್ಕುರುಳಿದ ʼಪ್ರಬುದ್ಧ ಅಕಾಡೆಮಿʼಯ ಪಾರ್ಕಿಂಗ್ ಶೆಡ್ !

ಕಲಬುರಗಿ : ಇತ್ತೀಚೆಗೆ ಪ್ರಬುದ್ಧ ಅಕಾಡೆಮಿಯ ಉಪಹಾರ ಕೊಠಡಿಯ ಮೇಲ್ಛಾವಣಿ ಕುಸಿದು ಬಿದ್ದಿರುವ ಪ್ರಕರಣ ಮಾಸುವ ಮುನ್ನವೇ ಇದೀಗ ಅದೇ ಅಕಾಡೆಮಿ ಆವರಣದಲ್ಲಿರುವ ಪಾರ್ಕಿಂಗ್ ಶೆಡ್ ಕೂಡ ನೆಲಕ್ಕುರುಳಿದೆ. ಮಂಗಳವಾರ ರಾತ್ರಿ ಸುರಿದ

18 Mar 2026 12:25 pm
ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಮಾ.18 ರಿಂದ 2026ರ ಎಸೆಸೆಲ್ಸಿ ಪರೀಕ್ಷೆ-1 ಆರಂಭವಾಗಿದ್ದು, ಈ ವರ್ಷ ರಾಜ್ಯಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು 2,870 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚ

18 Mar 2026 12:10 pm
ಉಳ್ಳಾಲ ಸೆಂಟ್ರಲ್ ಕಮಿಟಿಯಿಂದ ಬೃಹತ್ ಸೌಹಾರ್ದ ಇಫ್ತಾರ್ ಕೂಟ

ಉಳ್ಳಾಲ: ನಮ್ಮ ಧರ್ಮವನ್ನು ಅಚ್ಚುಕಟ್ಟಾಗಿ ಆಚರಿಸಿ, ಇನ್ನೊಂದು ಧರ್ಮದ ಸಂಸ್ಕೃತಿಯನ್ನು ಅರಿತು ಬದುಕಿದಾಗ ಸೌಹಾರ್ದ ಸಮಾಜ ಹಾಗೂ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ. ಯಾವುದೇ ಧರ್ಮದ ಸಂದೇಶ ಮನಸ್ಸಿನ ಗಾಯ ಗುಣಪಡಿಸುವ ಔಷಧವಾಗಿರಬೇ

18 Mar 2026 12:05 pm
ಹಿದಾಯತ್ ನಗರ: ಸುನ್ನೀ ಸಂಘಟನೆಗಳ ವತಿಯಿಂದ ಇಫ್ತಾರ್ ಕೂಟ

ಉಳ್ಳಾಲ: ಕೋಟೆಕಾರ್ ಅಲ್ ಹಿದಾಯ ಜುಮಾ ಮಸ್ಜಿದ್, ಕರ್ನಾಟಕ ಮುಸ್ಲಿಂ ಜಮಾತ್, ಎಸ್‌ವೈಎಸ್, ಎಸ್ಸೆಸ್ಸೆಫ್ ವತಿಯಿಂದ  ಮಾ.17ರಂದು ಮಂಗಳವಾರ ಮಸೀದಿ ವಠಾರದಲ್ಲಿ ಇಫ್ತಾರ್ ಕೂಟ ಜರುಗಿತು. ಸ್ಥಳೀಯ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್

18 Mar 2026 12:00 pm
ಶವ್ವಾಲ್ ತಿಂಗಳ ಚಂದ್ರ ದರ್ಶನ ಮಾಹಿತಿಗಾಗಿ ಮನವಿ

ಮಂಗಳೂರು:  ದಿನಾಂಕ 19-03-2026 ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ಶವ್ವಾಲ್ ತಿಂಗಳ ಪ್ರಥಮ ಚಂದ್ರ ದರ್ಶನವಾಗವ ಸಾಧ್ಯತೆ ಇರುವುದರಿಂದ ಚಂದ್ರ ದರ್ಶನವಾದರೆ ಮುಸ್ಲಿಂ ಬಾಂಧವರು ದ.ಕ ಜಿಲ್ಲಾ ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ

18 Mar 2026 11:56 am
Sindhanur | ಸಿಡಿಲು ಬಡಿದು ಯುವಕ ಮೃತ್ಯು

ಸಿಂಧನೂರು :  ತಾಲ್ಲೂಕಿನ ಸಾಲಗುಂದಾ ಗ್ರಾಮದ ಹೊರವಲಯದ ಹೊಲದಲ್ಲಿ ಮಂಗಳವಾರ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಸಾಲಗುಂದಾ ಗ್ರಾಮದ ನಿವಾಸಿ ಮಂಜುನಾಥ ಕರಿಯಪ್ಪ (25) ಎಂದು ಗುರುತಿಸಲಾಗಿದೆ. ಗ

18 Mar 2026 11:33 am
Madhya Pradesh | EV ಚಾರ್ಜಿಂಗ್ ಪಾಯಿಂಟ್‌ನಲ್ಲಿ ಸ್ಫೋಟದಿಂದ ಅಗ್ನಿ ಅವಘಡ : ಕನಿಷ್ಠ 7 ಮಂದಿ ಮೃತ್ಯು

ಇಂದೋರ್: ಮೂರು ಅಂತಸ್ತಿನ ಮನೆಯ ಹೊರಗಿದ್ದ ವಿದ್ಯುತ್ ಚಾಲಿತ ಕಾರಿನ ಇವಿ ಚಾರ್ಜಿಂಗ್ ಪಾಯಿಂಟ್ ನಲ್ಲಿ ಸ್ಫೋಟ ಸಂಭವಿಸಿದ ಬಳಿಕ ಉಂಟಾದ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ

18 Mar 2026 11:14 am
ಮನರಂಜನೆಗಾಗಿ ಕುಸ್ತಿ ಮಾಡುವ ಜಟ್ಟಿಗಳು

ಜಟ್ಟಿ ಸಮುದಾಯ ಇಂದು ತನ್ನ ಕುಲವೃತ್ತಿಯನ್ನು ಕಳಕೊಂಡು ಅತ್ಯಂತ ದಾರುಣವಾಗಿ ಜೀವಿಸುತ್ತಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಅತ್ಯಂತ ಹಿಂದುಳಿದಿದೆ. ಪ್ರತೀ ವರ್ಷ ವೈಭವದ ಮೈಸೂರು ದಸರಾದಲ್

18 Mar 2026 11:01 am
ಲಾರಿಜಾನಿ, ಸೊಲೈಮಾನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಪ್ರತಿಜ್ಞೆ

ಟೆಹ್ರಾನ್, ಮಾ.18: ಇಸ್ರೇಲ್ ತನ್ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹಾಗೂ ಬಸಿಜ್ ಪಡೆಯ ಕಮಾಂಡರ್ ಘೋಲಮ್ರೆಜಾ ಸೊಲೈಮಾನಿ ಅವರ ಹತ್ಯೆಗಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಪ್ರತಿಜ್ಞೆ ಮಾಡಿದೆ. ಈ ನಡುವೆ, ಇಸ್ರೇಲ್‌

18 Mar 2026 10:45 am
ಕರ್ನಾಟಕದಲ್ಲಿ ಎಸ್‌ಐಆರ್ ಪ್ರತಿರೋಧ ಸಾಧ್ಯತೆಗಳು, ಸವಾಲುಗಳು, ಸಮಸ್ಯೆಗಳು

ಮೋದಿ ಸರಕಾರ ಮತ್ತು ಚುನಾವಣಾ ಆಯೋಗಗಳು ಎಸ್‌ಐಆರ್ ಮಾಡುವ ಬದಲು ಈ ಹಿಂದೆ ಮಾಡುತ್ತಿದ್ದಂತೆ ಕೇವಲ ಮತಪಟ್ಟಿ ಪರಿಷ್ಕರಣೆ ಮಾಡುವ SR ಅಥವಾ IR ಮಾಡಿದರೆ ಯಾವ ಸಮಸ್ಯೆಯೂ ಇರುವುದಿಲ್ಲ. ಆದರೆ ಅವರು ಎಸ್‌ಐಆರ್ ಮಾಡುತ್ತಿರುವುದು ಮತ್ತ

18 Mar 2026 10:31 am
ಸುಳ್ಯ : ಸಮುದಾಯ ಸೇವೆಗೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಸುಳ್ಯ, ಮಾ.16: ಸಂಚಾರ ನಿಯಮ ಉಲ್ಲಂಘಟನೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಸಮುದಾಯ ಸೇವೆಗೆ ಗುರಿಯಾಗಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಸುಳ್ಯದ ರಕ್ಷಿತ್ ಜ

18 Mar 2026 10:24 am