ಶಿವಮೊಗ್ಗ: ಶಿವಮೊಗ್ಗದ ಬಡಾವಣೆಯೊಂದರಲ್ಲಿ ನಡೆದ 10ನೇ ತರಗತಿಯ ಅಪ್ರಾಪ್ತ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ
ಬೆಂಗಳೂರು: ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಗಳನ್ನು ಅಪಮಾನಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ತನಿಖೆಗೆ ಎಲ್ಲ ರೀತಿಯ ಸಹಕಾ
ವಿವಾಹಪೂರ್ವ ದೈಹಿಕ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಎಚ್ಚರಿಕೆ ನೀಡಿದೆ. ಸಂಬಂಧಗಳು ಆತುರದಲ್ಲಿ ಬೆಳೆಯುವ ಮತ್ತು ಬದ್ಧತೆ ಕಡಿಮೆಯಿರುವ ಈ ಹೊತ್ತಿನಲ್ಲಿ ಸುಪ್ರೀಂ ಕೋರ್ಟ್ ಯುವಜನರಿಗೆ ನೀಡಿರುವ ಎಚ್ಚರಿಕೆ ಬಹ
ಮಂಗಳೂರು: ಬಜಾಲ್ ಅಂಚೆ ಕಚೇರಿಯಲ್ಲಿ ಸುಮಾರು 27 ವರ್ಷಗಳ ಕಾಲ ಡಾಕ್ ಸೇವಕ್ (ಪೋಸ್ಟ್ಮ್ಯಾನ್) ಆಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಉಮೇಶ ಅವರ ನಿವೃತ್ತಿ ಅಂಗವಾಗಿ ಸೋಮವಾರ ( ಫೆ.23) ಬಜಾಲ್ ಚರ್ಚ್ ಹಾಲ್ನಲ್ಲಿ ವಿಶೇಷ ಗೌರವ ಸಮಾರಂಭ ನ
ಪೋರ್ಟ್ ಬ್ಲೇರ್: ಕೇಂದ್ರ ಅಂಡಮಾನ್ ದ್ವೀಪದ ಉತ್ತರ ಭಾಗದಲ್ಲಿರುವ ಪೋರ್ಟ್ ಬ್ಲೇರ್ ನಿಂದ ಟೇಕಫ್ ಆದ ಕೆಲವೇ ಕ್ಷಣಗಳಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ಸಮುದ್ರದಲ್ಲಿ ಪತನಗೊಂಡಿರುವ ಬಗ್ಗೆ ವರದಿಯಾಗಿದೆ. ಈ ಹೆಲಿಕಾಪ್ಟರ್ ನಲ್ಲ
ʼಮೇ ಡೇʼ, ʼಮೇ ಡೇʼ ಎಂದು ಕೂಗಿಕೊಂಡ ಪೈಲಟ್!
ಆಲಮೇಲ: ಪಟ್ಟಣ ಮತ್ತು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಅನಧಿಕೃತ ಸೈಲೆನ್ಸರ್ ಹಾಗೂ ಕರ್ಕಶ ಹಾರ್ನ್ಗಳ ಬಳಕೆ ಹೆಚ್ಚಾಗಿದ್ದು, ಸಾರ್ವಜನಿಕರ ನೆಮ್ಮದಿ ಭಂಗವಾಗಿದೆ. ರಸ್ತೆಯಲ್ಲಿ ಸಂಚರಿಸುವಾಗ ಏಕಾಏಕಿ ಗುಂಡು ಸಿಡಿದಂತೆಯೇ ಕೇ
ಧಾರವಾಡ: ಖಾಲಿಯಿರುವ ಸರಕಾರ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ AKSA) ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳು ಧಾರವಾಡ ನಗರದಲ್ಲಿ ಇಂದು ಧರಣಿ ನಡೆಸುತ್ತಿದ್ದಾರೆ. ಧಾರವಾಡ ಶ್ರೀನಗರ ವೃತ್ತದಲ್
ಉಡುಪಿ : ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ಗ್ರಾಮೀಣ ಭಾಗದ ಬಡವರ ಬದುಕಿಗೆ ಆಸರೆಯಾಗಲು ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MANREGA) ಯನ್ನು ಕೇಂದ್ರ ಸರಕಾರ ಹಿಂಪಡೆದಿರುವುದನ್ನು ಖಂಡಿ
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಹೊರತಾಗಿಯೂ ಅಮೆರಿಕದಲ್ಲಿ ಡಾಲರ್ ಬಲಿಷ್ಠವಾಗಿರುವ ಕಾರಣದಿಂದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಇತ್ತೀಚೆಗೆ ಹೆಚ್ಚು ಏರಿಕೆ ಕಂಡುಬರುತ್ತಿಲ್ಲ. ಫೆಬ್ರವರಿಯಲ್ಲಿ ಬಹುತೇಕ ಕುಸಿತದಲ
ಮಂಗಳೂರು, ಫೆ. 24: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 13 ರಿಂದ 16 ರವರೆಗೆ ರಾಷ್ಟ್ರವ್ಯಾಪಿ ಗ್ರೇಟ್ ಬ್ಯಾಕ್ಯಾರ್ಡ್ ಬರ್ಡ್ ಕೌಂಟ್ನ ಭಾಗವಾಗಿ ನಡೆದ ಕ್ಯಾಂಪಸ್ ಬರ್ಡ್ ಕೌಂಟ್ನಲ್ಲಿ 32 ಪಕ್ಷಿ ಪ್ರಭೇದಗಳ
ಈಗ, ಮಾಹಿತಿ ಸೋರಿಕೆ ಮಾಡುವವರನ್ನೇ ಮೊದಲು ಅಪರಾಧಿ ಎಂದು ಪರಿಗಣಿಸಲಾಗುತ್ತದೆ. ನಂತರ ಪತ್ರಕರ್ತರನ್ನು ಸಹ ಅಪರಾಧಿ ಎಂದು ಪರಿಗಣಿಸಲಾಗುತ್ತದೆ. ಮೂಲಭೂತವಾಗಿ, ಈ ಸೆಕ್ಷನ್ ತನಿಖಾ ಪತ್ರಿಕೋದ್ಯಮವನ್ನೇ ನೇರವಾಗಿ ಅಪರಾಧೀಕರಿಸು
ಕುಂದಾಪುರ: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಹಳ್ಳಿಹೊಳೆ ಸಮೀಪದ ಶೆಟ್ಟಿಪಾಲು ಎಂಬಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪ
ಬಂಟ್ವಾಳ : ಸಮಾಜಸೇವೆ, ಪರೋಪಕಾರ, ದಾನ ಧರ್ಮದಂತಹ ಪುಣ್ಯ ಕಾರ್ಯಗಳನ್ನು ಮಾಡಲು ಸಂಪತ್ತು ಮುಖ್ಯ ಅಲ್ಲ. ನಿಷ್ಕಲ್ಮಶ ಹೃದಯ ವೈಶಾಲ್ಯತೆ ಬೇಕು ಅದು ಅಮ್ಮ ಸ್ವೀಟ್ಸ್ ಮಾಲಕ ಜನಾರ್ದನ ಅವರಲ್ಲಿ ಕಾಣುತ್ತಿದ್ದೇವೆ ಎಂದು ಲಯನ್ ದಾಮೋದರ
ತೇಜಸ್ವಿ ನ್ಯೂಸ್ ಯೂಟ್ಯೂಬ್ ಚಾನೆಲ್ನ ವೀಡಿಯೊಗಳನ್ನು ಪರಿಶೀಲಿಸಿದ ನೆಟಿಜೆನ್ಸ್ ಈ ವಿವಾದ ನಿಜಕ್ಕೂ ಕೋಮುದ್ವೇಷವನ್ನು ಹರಡುವ ವ್ಯವಸ್ಥಿತ ಸಂಚು ಎಂದು ಅರಿತಿದ್ದಾರೆ. ಈ ವಿಷಯ ಬಹಿರಂಗವಾದ ನಂತರ ಆಂಧ್ರ ಮತ್ತು ತೆಲಂಗಾಣದ ಸ
ಬಂಟ್ವಾಳ : ಸಜಿಪನಡು ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಇದರ ವಾರ್ಷಿಕ ಮಹಾಸಭೆ ಸಿದ್ದೀಕ್ ಸಜಿಪ ಇವರ ಅಧ್ಯಕ್ಷತೆಯಲ್ಲಿ ರವಿವಾರ ನಡೆಯಿತು. ಮೊಹಮ್ಮದ್ ಸಿರಾಜ್ ವಾರ್ಷಿಕ ವರದಿ ವಾಚಿಸಿದರು, ಶಫೀಕ್ ಲೆಕ್ಕ ಪತ್ರ ಮಂಡಿಸಿದರು. ಮ
ಮುಸ್ಲಿಂ ವಿದ್ಯಾರ್ಥಿನಿಗೆ ಮನೆ ನಿರಾಕರಣೆ, ದಲಿತ ಮಹಿಳೆ ತಯಾರಿಸಿದ ಶಾಲಾ ಊಟ ಮಾಡುವುದಕ್ಕೆ ವಿರೋಧ ಘಟನೆ ಉಲ್ಲೇಖಿಸಿದ ನ್ಯಾಯಮೂರ್ತಿ
ಬಹಳ ದಿನಗಳ ನಂತರ ಮತ್ತೆ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ನಡುವೆ ವಾಕ್ಸಮರ ಶುರುವಾಗಿದೆ. ಹಾಗೆಯೇ ಬಹಳ ದಿನಗಳ ನಂತರ ಅಧಿಕಾರ ಹಂಚಿಕೆ ಬದಲು ಬೇರೊಂದು ಚರ್ಚೆ ಹುಟ್ಟಿಕೊಂಡಿದೆ. ನಾಯಕತ್ವದ ಬದಲಾವಣೆ ಎಂಬ ಸವಕಲು ಚರ್ಚ
ಮೀರತ್: ಉತ್ತರ ಪ್ರದೇಶದ ಮೀರತ್ ಲಿಸಾಡಿ ಗೇಟ್ ಪ್ರದೇಶದ ಮನೆಯೊಂದರಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳು ಸೇರಿದಂತೆ ಆರು ಜನರು ಮೃತಪಟ್ಟಿದ್ದಾರೆ. ಈ ದುರಂತ ಘಟನೆಯಲ್ಲಿ ಮತ್ತೊಬ್ಬ ಮಹಿಳೆ ಕೂಡ ಗಾಯಗೊಂಡಿದ್
ಕೊಪ್ಪಳ: ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ನೀಡಿರುವ ಇಂದಿನ ಕೊಪ್ಪಳ ಬಂದ್ ಕರೆಗೆ ಉತ್ತಮ ಸ್ಪಂದನ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ವ್ಯಾಪಾರಿಗಳು ತಮ್ಮ ಅಂಗಡಿ ಮುಂಗಟ್ಟುಗಳ
ಹೊಸದಿಲ್ಲಿ: ಟಿ20 ವಿಶ್ವಕಪ್ ಟೂರ್ನಿಯ ಗುಂಪು ಹಂತದಲ್ಲಿ ಅಜೇಯವಾಗಿ ಉಳಿದಿದ್ದ ಭಾರತ ತಂಡ ಎರಡನೇ ಹಂತದ ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಗಳ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ದಿಢೀರ್ ಕುಸಿತ ಕಂಡಿತ್ತು. ದಕ್
ಶಾಲೆ ತೊರೆದಿದ್ದ ಬಾಲಕರಿಂದ ಕೃತ್ಯ ಶಂಕೆ, ಇಬ್ಬರು ಅಪ್ರಾಪ್ತರು ವಶಕ್ಕೆ
ಇತ್ತೀಚಿನ ವರ್ಷಗಳಲ್ಲಿ ನವ ಉದಾರೀಕರಣದ ಆರ್ಥಿಕ ನೀತಿಯ ದುಷ್ಪರಿಣಾಮದಿಂದಾಗಿ ಶಿಕ್ಷಣ ಇಲಾಖೆ ಕೂಡ ಹಳಿ ತಪ್ಪುತ್ತಿದೆ.ಖಾಲಿ ಹುದ್ದೆಗಳಿಗೆ, ಅದರಲ್ಲೂ ಉಪನ್ಯಾಸಕರ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಈಗ ಸಾಮಾನ್ಯವಾಗಿದೆ. ತ
ಹೊಸದಿಲ್ಲಿ: ಎರಡು ಎಐ ಸಂಬಂಧಿತ ಆ್ಯಪ್ ಗಳಿಂದ ಬೃಹತ್ ಪ್ರಮಾಣದ ದತ್ತಾಂಶಗಳು ಸೋರಿಕೆಯಾಗಿರುವುದನ್ನು ಸೈಬರ್ ಭದ್ರತಾ ತಜ್ಞರು ಪತ್ತೆ ಮಾಡಿದ್ದು, ಇದರಿಂದ ಜಾಗತಿಕವಾಗಿ ಕೋಟ್ಯಂತರ ಬಳಕೆದಾರರ ಸೂಕ್ಷ್ಮ ವೈಯಕ್ತಿಕ ಹಾಗೂ ಮಾಧ್
ಹೊಸದಿಲ್ಲಿ: ಜಾರ್ಖಂಡ್ ನ ಚಾತ್ರ ಜಿಲ್ಲೆಯ ಸಿಮಾರಿಯಾ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ರಾಂಚಿ-ದೆಹಲಿ ಏರ್ ಆ್ಯಂಬುಲೆನ್ಸ್ನಲ್ಲಿದ್ದ ಎಲ್ಲ ಎಳು ಮಂದಿ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ಏರ್ ಆ್ಯಂಬುಲೆನ್ಸ್ನ
ರಾಂಚಿ, ಫೆ. 23: ಇಬ್ಬರು ಸಿಬ್ಬಂದಿ ಸೇರಿದಂತೆ 7 ಮಂದಿ ಇದ್ದ ಏರ್ ಆ್ಯಂಬುಲೆನ್ಸ್ ಚಾತ್ರ ಜಿಲ್ಲೆಯ ಸಿಮರಿಯ ಸಮೀಪ ಪತನಗೊಂಡಿದ್ದು, ಓರ್ವ ಮೃತಪಟ್ಟಿರುವುದಾಗಿ ನಾಗರಿಕ ವಿಮಾನ ಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಸೋಮವಾರ ತಿಳಿಸಿದೆ.
ರಾಯಚೂರು : ಸಾಮಾಜಿಕ ಪ್ರಜಾಪ್ರಭುತ್ವ ಕಾರ್ಮಿಕ ಸಂಘ (SDTU) ತಂಡದಿಂದ ಸೋಮವಾರ ರಾಯಚೂರಿನ ಎಲ್.ಬಿ.ಎಸ್.ನಗರದ ಆಟೋ ಚಾಲಕ ಮುಹಮ್ಮದ್ ಇಸ್ಮಾಯಿಲ್ ಅವರಿಗೆ ಮುದ್ರಾ ಯೋಜನೆಯಡಿ ಹೊಸ ಆಟೋ ಖರೀದಿಸಲು ನೆರವು ಒದಗಿಸಲಾಯಿತು. ಎಸ್ಡಿಟಿಯು ರ
ಕೆಂಭಾವಿ : ಎತ್ತುಗಳನ್ನು ಕಳವು ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಕೆಂಭಾವಿ ಪೊಲೀಸರು ಬಂಧಿಸಿದ್ದಾರೆ. ಕೆಂಭಾವಿ ನಿವಾಸಿ ಶರಣಪ್ಪ ಜಟೆಪ್ಪ ಕಟ್ಟಿಮನಿ ಬಂಧಿತ ಆರೋಪಿ. ಕೆಂಭಾವಿ ನಿವಾಸಿ ಮಲ್ಲಣ್ಣ ಎಂಬವರಿಗೆ ಸೇರಿದ ಸುಮ
ಬಳ್ಳಾರಿ : ಪಟ್ಟಣದ ಸಂಡೂರು ತಾಲೂಕು ಪಂಚಾಯಿತಿ ಆವರಣದಲ್ಲಿ ಇಂದು ಸಂಡೂರು ತಾಲೂಕಿನ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸ
ವಿಜಯನಗರ : ರಾಜ್ಯಾದ್ಯಂತ ಸಂಪೂರ್ಣ ಒಳಮೀಸಲಾತಿ ಜಾರಿಗೆ ಕರೆ ನೀಡಿರುವ ಹಿನ್ನೆಲೆ, ವಿಜಯನಗರ ಜಿಲ್ಲೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮ
ವಿಜಯನಗರ : ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ನಾಗೇನಹಳ್ಳಿ ಗ್ರಾಮದ ಸರ್ಕಾರಿ ಉನ್ನತಕರಿಸಿದ ಪ್ರೌಢ ಶಾಲೆಯಲ್ಲಿ ಫೆಬ್ರವರಿ 22 ರಂದು ಪರೀಕ್ಷಾ ಪೂರ್ವ ತಯಾರಿಯ ಅಂಗವಾಗಿ ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾ
ಮಂಗಳೂರು: ಕಂಕನಾಡಿಯ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಎಫ್ಒಸಿಐಎಲ್ 2026 ಕಾರ್ಯಾಗಾರ ಇತ್ತೀಚೆಗೆ ಕ
ಬೆಂಗಳೂರು, ಫೆ.23 : ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಸೋಗಿನಲ್ಲಿ 24 ಲಕ್ಷ ರೂ., ಹಣ ಸುಲಿಗೆ ಮಾಡಿರುವ ಆರೋಪದಡಿ 9 ಆರೋಪಿಗಳನ್ನು ದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ದೇವನಹಳ್ಳಿ ಹೊರ
ರಾಜಮುಂಡ್ರಿ, ಫೆ. 23: ರಾಜಮುಂಡ್ರಿಯಲ್ಲಿ ಶಂಕಿತ ಕಲಬೆರಕೆ ಹಾಲು ಕುಡಿದು ನಾಲ್ವರು ಮೃತಪಟ್ಟಿದ್ದಾರೆ. 12 ಮಂದಿ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಂತ್ರಸ್ತರಾದ ಎಲ್ಲರೂ 65 ವರ್ಷಕ್ಕಿಂತ ಮೇಲಿನ ವಯಸ
ಪಾಟ್ನಾ: ಮಕ್ಕಳಲ್ಲಿ ಹಿಂಸಾಪ್ರವೃತ್ತಿ ತಲೆದೋರುವುದನ್ನು ತಪ್ಪಿಸಲು ಧಾರ್ಮಿಕ ಸ್ಥಳಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಬಿಹಾರದಲ್ಲಿ ನಿಷೇಧಿಸಲಾಗಿದೆ ಎಂದು ಬಿಹಾರ ಉಪ
ರಾಯಚೂರು : 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರತ್ಯೇಕವಾಗಿ 200 ಕೋಟಿ ರೂ. ಮೀಸಲಿಡಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿಯ ಹೋರಾಟಗಾರ ಮಹೇಶ
ಬೆಂಗಳೂರು, ಫೆ. 23 : ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಡಬ್ಲ್ಯೂಡಬ್ಲ್ಯೂಎಫ್ ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಿಷನ್ ಪ್ರಕೃತಿ: ತರಗತಿಯಿಂದ ಸಂರಕ್ಷಣೆಯತ್ತ' ಕಾರ್ಯಕ್ರಮದಡಿಯಲ್ಲಿ ರಾಜ್ಯದ ಹತ್ತು ಅತ್ಯುತ್ತಮ ಶಾಲೆಗಳಿಗ
ದೇವದುರ್ಗ : ಪಟ್ಟಣದ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ ಸೋಮವಾರ ತಳವಾರ್ ದೊಡ್ಡಿ ಚಿಣ್ಣರ ಆಟದ ಮೈದಾನದಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಹಯೋಗದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದಾಗ ಕೈಗೊಳ್ಳಬ
ಬೆಂಗಳೂರು, ಫೆ.23 : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ
ಕೊಚ್ಚಿ, ಫೆ.23: ‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಬಾಲಿವುಡ್ ಚಲನಚಿತ್ರ ವೀಕ್ಷಿಸುವ ಯಾವುದೇ ಯೋಜನೆ ಇಲ್ಲ ಎಂದು ಬಿಜೆಪಿ ಕೇರಳ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಸೋಮವಾರ ಹೇಳಿದರು. ಚಿತ್ರದ ಟ್ರೇಲರ್ ಕೇರಳವನ್ನು ಕೆಟ್ಟದ
ಲಿಂಗಸುಗೂರು : ತಾಲೂಕಿನ ಗ್ರಾಮೀಣ ಭಾಗಗಳಾದ ಟಮಣಕಲ್ ಹಾಗೂ ರಾಯದುರ್ಗದಿಂದ ಗುರುಗುಂಟಾಕ್ಕೆ ಶಾಲಾ ಸಮಯದಲ್ಲಿ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ
ಅರಣ್ಯ ಪ್ರದೇಶಕ್ಕೆ ನುಗ್ಗಿದ್ದ ಆರೋಪಿಗಳನ್ನು ಸುತ್ತುವರಿದು ಬಂಧನ
ಸಿರವಾರ : ನೂತನವಾಗಿ ಪ್ರಸ್ತಾಪದಲ್ಲಿರುವ ಸಿಂಧನೂರು ಜಿಲ್ಲೆಗೆ ಸಿರವಾರ ತಾಲೂಕು ಸೇರ್ಪಡೆ ಮಾಡುವ ವಿಚಾರಕ್ಕೆ ಪಟ್ಟಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆ ನಡೆಯುತ್ತಿದ್ದು, ಸೋಮ
ಮಣಿಪಾಲ, ಫೆ.23: ಅಲ್ಟಾಟೆಕ್ ಕಂಪೆನಿ ಹೆಸರಿನಲ್ಲಿ ಇಂಜಿನಿಯರೊಬ್ಬ ರಿಗೆ ಸಾವಿರಾರು ರೂ. ಹಣ ಆನ್ಲೈನ್ನಲ್ಲಿ ವಂಚಿಸಿ ರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತುಷಾರ್ ಎಚ್.ಪಿ.(42) ಎಂಬವರು ಮಣಿಪಾಲ ಹೆರ್ಗಾ
ಹೆಟ್ಮೆಯರ್ | Photo Credit : PTI ಹೊಸದಿಲ್ಲಿ, ಫೆ.23: ಮುಂಬೈನ ವಾಂಖೆಡೆ ಸ್ಟೇಡಿಯಂ, ಶಿಮ್ರೊನ್ ಹೆಟ್ಮೆಯರ್ ಅವರ ಪವರ್ಹಿಟ್ಟಿಂಗ್ ಮಾಸ್ಟರ್ಕ್ಲಾಸ್ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಎಡಗೈ ಬ್ಯಾಟರ್ ಎದುರಾಳಿ ಬೌಲರ್ಗಳನ್ನು ನಿರ್ದಯ
ಕುಂದಾಪುರ, ಫೆ.23: ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಮೂಲ
ಮಂಡ್ಯ : ಚುನಾವಣಾ ಆಯೋಗವು ದೇಶಾದ್ಯಂತ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್)ಯು ಪ್ರಜಾತಂತ್ರವನ್ನು ಕೊನೆಗೊಳಿಸುವ ಕೇಂದ್ರದ ಆಡಳಿತರೂಢ ಪಕ್ಷದ ಯತ್ನಕ್ಕೆ ಅಸ್ತ್ರವಾಗಿದೆ ಎಂದು ಚಿಂತಕ, ಅಂಕ
ಹೊಸದಿಲ್ಲಿ, ಫೆ. 23: ಹೊಸದಿಲ್ಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಉಪ ಕುಲಪತಿ ಸಾಂತಿಶ್ರೀ ಧೂಳಿಪುಡಿ ಪಂಡಿತ್ರ ರಾಜೀನಾಮೆಗೆ ಆಗ್ರಹಿಸಿ ಧರಣಿ ನಡೆದ ಬಳಿಕ, ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಸಂಘಟನೆಗಳಿಗೆ ಸೇರಿದ
ರಮಲ್ಲಾ, ಫೆ.23: ಇಸ್ರೇಲ್ ಆಕ್ರಮಿತ ಪಶ್ಚಿಮದಂಡೆಯಲ್ಲಿ ಮಸೀದಿಯೊಂದರಲ್ಲಿ ಸೋಮವಾರ ಬೆಳಿಗ್ಗೆ ಇಸ್ರೇಲಿ ವಸಾಹತುಗಾರರು ದಾಂಧಲೆ ನಡೆಸಿ ಬೆಂಕಿ ಹಚ್ಚಿರುವುದಾಗಿ ಫೆಲೆಸ್ತೀನ್ ಪ್ರಾಧಿಕಾರದ ಮೂಲಗಳು ಹೇಳಿವೆ. ನಬ್ಲೂಸ್ ಬಳಿಯ ಟೆಲ
ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಗಳನ್ನು ಅಪಮಾನಕರ ರೀತಿಯಲ್ಲಿ ಅನುಕರಣೆ ಮಾಡಿದ ಹಾಗೂ ಚಾವುಂಡಿ ದೈವದ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಬಾ
ಹೊಸದಿಲ್ಲಿ, ಫೆ. 23: ಪಾಟ್ನಾದ ಸಮೀಪ ನಕಲಿ ಔಷಧಗಳು, ಮಾದಕ ದ್ರವ್ಯವನ್ನು ಉತ್ಪಾದಿಸುವ ಹಾಗೂ ಮರು ಪ್ಯಾಕ್ ಮಾಡುವ ಅಕ್ರಮ ಕಾರ್ಖಾನೆಯ ಮೇಲೆ ದಿಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಕ್ರೈಮ್ ಬ್ರಾಂಚ್ ಪೊಲೀಸ್ ಠಾಣೆಯಲ್ಲಿ ಎನ್ಡಿಪ
ರಾಯಚೂರು : ಸರ್ಕಾರಿ ಶಾಲೆಗಳು ಸಂವಿಧಾನದ ತೊಟ್ಟಿಲು ಇದ್ದಂತೆ. ಅವುಗಳನ್ನು ಉಳಿಸಿಕೊಳ್ಳದಿದ್ದರೆ ಸಂವಿಧಾನವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸಂವಿಧಾನದ ಆಶಯ ಈಡೇರಿಸಲು ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬಲವಾಗಿರಬೇಕು ಎಂ
ಕುಂದಾಪುರ: ಉತ್ತರ ಭಾರತದ ಕೂಲಿ ಕಾರ್ಮಿಕ ಕುಟುಂಬದ ಅಪ್ರಾಪ್ತ ಬಾಲಕನಿಂದ ಬಲವಂತವಾಗಿ ದೇಶದ್ರೋಹದ ಹೇಳಿಕೆ ದಾಖಲಿಸಿ ಆ ದೃಶ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಪ್ರಚೋದನೆ ನ
ಮುಂಬೈ: “ಅಜಿತ್ ಪವಾರ್ ಮಹಾರಾಷ್ಟ್ರ ಎಂದೂ ಕಂಡಿರದ ಅತ್ಯುತ್ತಮ ಮುಖ್ಯಮಂತ್ರಿಯಾಗಿರುತ್ತಿದ್ದರು” ಎಂದು ಸೋಮವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭಾವುಕವಾಗಿ ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಬಜೆ
ಬೆಂಗಳೂರು, ಫೆ.23: ರಾಜ್ಯದ ಜೈವಿಕ ಆರ್ಥಿಕತೆಯು 2025ರಲ್ಲಿ 3,25,360 ಕೋಟಿ ರೂ.ಗಳಿಗೆ (39.2 ಶತಕೋಟಿ ಡಾಲರ್)ತಲುಪಿದ್ದು, ಸಂಶೋಧನೆ-ನೇತೃತ್ವದ ಜೊತೆಗೆ ತಯಾರಿಕೆ, ವಿತರಣೆ, ಸೇವೆಗಳವರೆಗೆ ಸಂಪೂರ್ಣ ಮೌಲ್ಯ ಸರಪಳಿ ಒಳಗೊಂಡಿರುವ, ತಯಾರಿಕೆ ಕೇಂ
'ಎಲ್ ಮೆಂಚೊ' ಎಂದೇ ಕುಖ್ಯಾತನಾಗಿದ್ದ ಅಕ್ರಮ ಮಾದಕ ವಸ್ತು ಸಾಗಣೆದಾರ ನೆಮೆಸಿಯೊ ಒಸೆಗುರಾ ನನ್ನು ಮೆಕ್ಸಿಕನ್ ಸೇನೆ ರವಿವಾರ (ಫೆ.22) ಹತ್ಯೆ ಮಾಡಿದೆ ಎಂದು ಮೆಕ್ಸಿಕೊದ ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದ ಮೋಸ್ಟ್ ವಾಂಟೆಡ್ ವ
ಉಡುಪಿ, ಫೆ.23: ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆಯಾಗಬೇಕು. ಗ್ರಾಮೀಣ ಭಾಗದಲ್ಲಿ ಹುಟ್ಟಿಬೆಳೆದು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಸಾಧಕರಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು ಎಂದು ಬೈಂದೂರು ಶಾಸಕ ಗ
ಹೊಸದಿಲ್ಲಿ: ಸೋಮವಾರ ಪ್ರಪ್ರಥಮ ಭಯೋತ್ಪಾದನಾ ನಿಗ್ರಹ ನೀತಿ ‘ಪ್ರಹಾರ್’ ಅನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ, ಗಡಿಯ ಹೊರಗಿನಿಂದ ನಡೆಯುವ ಪ್ರಾಯೋಜಿತ ಭಯೋತ್ಪಾದನೆಯಷ್ಟೇ ಅಲ್ಲದೆ, ಕ್ರಿಮಿನಲ್ ಹ್ಯಾಕರ್ ಗಳು ಹಾಗೂ ಸೈಬರ್
ಬೀದರ್ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಬಲಗೈ ಸಮುದಾಯದ ಹೋರಾಟಗಾರರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮನವಿ ಮಾಡಿದೆ. ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರ
ಢಾಕಾ, ಫೆ.23: ಬಾಂಗ್ಲಾದೇಶದಲ್ಲಿ ಸಂವಿಧಾನಾತ್ಮಕ ಶಿಷ್ಟಾಚಾರ ಉಲ್ಲಂಘನೆ ಮತ್ತು ಅಧಿಕಾರ ದುರುಪಯೋಗದ ಕುರಿತು ಗಂಭೀರ ರಾಜಕೀಯ ವಿವಾದ ಭುಗಿಲೆದ್ದಿದೆ. ದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಧ್ಯಂತರ ಸರಕಾರದ ಮುಖ್ಯಸ
ಹೊಸದಿಲ್ಲಿ: ಭಾರತದಲ್ಲಿ ಹಾಗೂ ಹೊರದೇಶಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಲಾದ ಭಾರತದಲ್ಲಿ ತಯಾರಿಸಲಾದ ಕೆಮ್ಮು ಸಿರಪ್ ಗಳಿಗೆ ಸಂಬಂಧಿಸಿದಂತೆ ಪರಿಶೀಲನೆಯನ್ನು ಬಿಗಿಗೊಳಿಸಿದ ಬೆನ್ನಿಗೇ, ಸುಮಾರು ಶೇ. 90ರಷ್ಟ
ನಗರದಲ್ಲಿ ಬಹುತೇಕ ಎಲ್ಲ ಅಂಗಡಿ ಮುಂಗಟ್ಟು ಬಂದ್
ಭೋಪಾಲ್: ರಾಜ್ಯಸಭಾ ಚುನಾವಣೆಯ ಮುನ್ನ ಮಧ್ಯಪ್ರದೇಶ ರಾಜಕೀಯ ಬೆಳವಣಿಗೆ ತೀವ್ರಗೊಂಡಿದೆ. ಕಾಂಗ್ರೆಸ್ ಶಾಸಕ ಹಾಗೂ ವಿಧಾನಸಭೆಯ ಉಪ ನಾಯಕ ಹೇಮಂತ್ ಕಟಾರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಕುತೂ
ಬೀದರ್ : ಬಸವಣ್ಣನವರ ಕರ್ಮಭೂಮಿ ಬೀದರ್ನಲ್ಲಿ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಮಾಡಲು ಮುಂದಾಗಿರುವುದು ಬಹಳ ಸಂತೋಷದ ಸಂಗತಿ. ಹೊರ ದೇಶಗಳಿಂದ ಪತ್ರಕರ್ತರನ್ನು ಸಮ್ಮೇಳನಕ್ಕೆ ಆಹ್ವಾನ ಮಾಡಲು ಮುಂದಾಗಿರುವುದು ಸ್ವಾಗತಾರ್ಹವ
ಬೀದರ್ : ಸಂಘಟನೆ ಎನ್ನುವುದು ಬಹಳ ಮುಖ್ಯವಾಗಿದೆ. ಮಹಿಳೆಯರು ಸಂಘವನ್ನು ಕಟ್ಟಿಕೊಂಡು ರಾಜ್ಯವ್ಯಾಪಿ ಸಂಘಟನೆ ರೂಪಿಸುತ್ತಿರುವುದು ಶ್ಲಾಘನೀಯವಾಗಿದೆ. ಹೋರಾಟದ ಮೂಲಕವೇ ಬದಲಾವಣೆ ಸಾಧ್ಯವಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ
ಯಾದಗಿರಿ: ರಾಜ್ಯದ ವಿವಿಧ ಜಿಲ್ಲೆಗಳ ಕೊರ್ಟ್ ಗಳ ಮೇಲೆ ಬಾಂಬ್ ದಾಳಿ ಮಾಡುವುದಾಗಿ ಮೆಲ್ ಮೂಲಕ ಮೆಸೆಜ್ ಬಂದ ಹಿನ್ನಲೆಯಲ್ಲಿ ನಗರದ ಜನಸಂದಣಿ ಇರುವ ಸ್ಥಳಗಳಲ್ಲಿ ಸೋಮವಾರ ಬಾಂಬ್ ತಪಾಸಣಾ ತಂಡವು ಪರಿಶೀಲನೆ ನಡೆಸಿತು. ನಗರದ ಬಸ್
ಸುರಪುರ : ಪಟ್ಟಣದ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿನ 21 ಗುಂಟೆ ಜಾಗವನ್ನು ಜಿಲ್ಲಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ನೀಡಿರುವ ಆದೇಶವನ್ನು ವಿರೋಧಿಸಿ ಸಾಮೂಹಿಕ ಸಂಘಟನೆಗಳ ಒಕ್ಕೂಟ
ಬೆಂಗಳೂರು, ಫೆ. 23: ಪ್ರಸಕ್ತ ಸಾಲಿನ ಹಜ್ ಯಾತ್ರೆಗೆ ತೆರಳಲಿರುವ ಯಾತ್ರಿಕರ ವೈದ್ಯಕೀಯ ತಪಾಸಣೆ ಹಾಗೂ ಲಸಿಕಾ ಕಾರ್ಯಕ್ರಮವನ್ನು ಮಾ.28ರೊಳಗಾಗಿ ಪೂರ್ಣಗೊಳಿಸಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದ
ಬೆಂಗಳೂರು, ಫೆ. 23: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಾಗೂ ಎಸ್ಸಿಪಿ/ಟಿಎಸ್ಪಿ ಅನುದಾನ ಗ್ಯಾರಂಟಿಗಳಿಗೆ ಬಳಸುತ್ತಿರುವ ಕುರಿತು ಚರ್ಚಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಮುದಾಯದ ಸರ್ವಪಕ್ಷಗಳ ಸಭೆಯನ್ನು ಕರೆಯಬೇಕು ಎಂದು
ಉಡುಪಿ, ಫೆ.23: ನಾಟಕ ಸೇರಿದಂತೆ ರಂಗಭೂಮಿಯು ಸಮಾಜದ ಪ್ರತಿಬಿಂಬ. ಎಲ್ಲ ಆಗುಹೋಗುಗಳಿಗೆ ಹಿಡಿವ ಕನ್ನಡಿ ಎಂದು ಕೋಟ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ಸುನೀತಾ ವಿ. ಹೇಳಿದ್ದಾರೆ. ಸುಮನಸಾ ಕೊಡವೂರ
ಬೀದರ್ : ನಗರದಲ್ಲಿ ಸೋಮವಾರ ರಾತ್ರಿ ಸುಮಾರು 8 ಗಂಟೆಯಿಂದ ಗುಡುಗು ಸಹಿತ ಮಳೆ ಸುರಿಯಿತು. ಮುಂಜಾನೆ ಮೋಡ ಕವಿದ ವಾತಾವರಣ ಮಳೆಯ ಮುನ್ಸೂಚನೆ ನೀಡುತ್ತಿತ್ತು. ಮಧ್ಯಾಹ್ನ ಸ್ವಲ್ಪ ಸಮಯ ಬಿಸಿಲು ಕಾಣಿಸಿಕೊಂಡರೂ, ಆವಾಗಾವಾಗ ಜೋರಾಗಿ ಗ
ಡೊನಾಲ್ಡ್ ಟ್ರಂಪ್ ಆಡಳಿತವು ವಿಧಿಸಿದ ಸುಂಕಗಳನ್ನು ಯುಎಸ್ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಕೂಡಲೇ, ಮತ್ತೊಂದು ಕಾನೂನು ನಿಬಂಧನೆಯನ್ನು ಬಳಸಿಕೊಂಡು ಅಮೆರಿಕಕ್ಕೆ ಬರುವ ಎಲ್ಲಾ ಸರಕುಗಳ ಮೇಲೆ 10% ಸುಂಕವನ್ನು ವಿಧಿಸುವುದಾಗಿ
ಗಣಿ ಇಲಾಖೆಯ ಹಿರಿಯ ಭೂ ವಿಜ್ಞಾನಿ ಅಮಾನತಿಗೆ ಭೀಮು ಪೂಜಾರಿ ಆಗ್ರಹ
ಉಳ್ಳಾಲ: ಪುರಸಭೆ ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರ ದ ಬಗ್ಗೆ ಸೋಮೇಶ್ವರ ಪುರಸಭೆಯಲ್ಲಿ ವ್ಯಾಪಕ ಚರ್ಚೆ ನಡೆಸಿದ ಸದಸ್ಯರು ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಒತ್ತಾಯಿಸಿದ ಘಟನೆ ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು
ಯಾದಗಿರಿ : ಕರ್ನಾಟಕ ರಾಜ್ಯದ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್ಟಿ) ಮಾನ್ಯತೆ ಹಾಗೂ ಸಿಂಧುತ್ವ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ನಡೆಯುತ್ತಿರುವ ತಾರತಮ್ಯ ಮತ್ತು ವಿಳಂಬವನ್ನು ಖಂಡಿಸಿ ಕರ್ನಾಟಕ ರಾಜ್ಯ ಎಸ್.ಟಿ ಹೋರ
ಹೊಸದಿಲ್ಲಿ, ಫೆ. 23: ಗಡಿ ಭದ್ರತಾ ಪಡೆ (ಬಿಎಸ್ಎಫ್)ಯ ಸ್ಟಿಕ್ಕರ್ಗಳನ್ನು ಹೊಂದಿದ್ದ ಕಾರಿನಿಂದ ಹಲವು ಕೋಟಿ ರೂ. ಮೌಲ್ಯದ 3.3 ಕಿ.ಗ್ರಾಂ ಬ್ರೌನ್ ಶುಗರ್ ಅನ್ನು ಪಶ್ಚಿಮಬಂಗಾಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಪಾಸಣೆಯಿಂದ ತಪ್ಪ
ಮಂಗಳೂರು, ಫೆ.23: ಮಂಗಳೂರು ಧರ್ಮಪ್ರಾಂತ್ಯದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಮತ್ತು ಬೈಬಲ್ ಆಯೋಗದ ಸಹಯೋಗದಲ್ಲಿ ಬೃಹತ್ ಬೈಬಲ್ ಅಧಿವೇಶನ ಫೆಬ್ರವರಿ 26ರಿಂದ ಮಾರ್ಚ್ 1ರವರೆಗೆ ಸಂಜೆ 4ರಿಂದ 8:30ರವರೆಗೆ ನಗರದ ಕುಲಶೇಖರ ಕೋರ್ಡ
ಬೆಂಗಳೂರು : ‘ರಾಜ್ಯದ ಕಾಂಗ್ರೆಸ್ ಸರಕಾರವು ದ್ವೇಷದ ರಾಜಕಾರಣ ಮಾಡುತ್ತಿದೆ. ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಯೋಗ್ಯತೆ, ನೈತಿಕತೆ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಇದೆಯೇ?’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಮುಂಬೈ, ಫೆ. 23: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟ ವಿಮಾನ ಅಪಘಾತದ ಬಗ್ಗೆ ಸಿಬಿಐ ತನಿಖೆ ನಡೆಸುವ ಮಹಾರಾಷ್ಟ್ರ ಸರಕಾರದ ನಿರ್ಧಾರದ ವಿರುದ್ಧ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ- ಶರದ್ ಪವಾರ್ ಬಣ)ದ
ಮಂಗಳೂರು, ಫೆ.23: ಹೂಡಿಕೆ ಮಾಡಿ ಹೆಚ್ಚಿನ ಲಾಭಗಳಿಸಬಹುದು ಎಂದು ಆಮಿಷವೊಡ್ಡಿ ಮಹಿಳೆಯೊಬ್ಬರಿಗೆ 19.06 ಲಕ್ಷ ರೂ. ವಂಚನೆಗೈದಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಬೈಲ್ನಲ್ಲಿ ಗೂಗಲ್ ಮೂಲಕ ಸಾಫ್ಟೋನಿಕ್ ವ
ಶಹಾಪುರ : ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿ ಹಾಗೂ ಇಂಜಕ್ಷನ್ಗಳ ಕೊರತೆಯಿಂದ ರೋಗಿಗಳು ಚಿಕಿತ್ಸೆ ಸಿಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘ ವತಿಯಿಂದ ಆಸ್ಪತ್ರೆ ಎದುರು ಪ್ರತಿ
ಚೆನ್ನೈ, ಫೆ. 23: ಈ ವಾರದಲ್ಲಿ ಬಿಡುಗಡೆಗೊಳ್ಳಲಿರುವ ‘ದಿ ಕೇರಳ ಸ್ಟೋರಿ-2’ ಕುರಿತು ಚರ್ಚೆ ನಡೆಯುತ್ತಿರುವ ನಡುವೆ ನಟ ಪ್ರಕಾಶ್ ರಾಜ್ ಅವರು ಹೇಳಿಕೆ ಎಲ್ಲರ ಗಮನ ಸೆಳೆದಿದೆ. ‘ದಿ ಕೇರಳ ಸ್ಟೋರಿ-2’ ಚಿತ್ರವನ್ನು ಕಾಮಾಖ್ಯ ನಾರಾಯಣ ಸಿ
ಮಂಗಳೂರು, ಫೆ.23: ಮನೆಯ ಮೇಲೆ ಅಳವಡಿಸಿದ ಸೋಲಾರ್ ಅಸಮರ್ಪಕವಾಗಿದ್ದು ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡದಿದ್ದಕ್ಕೆ ಗ್ರಾಹಕ ಪರಿಹಾರ ವೇದಿಕೆಯು ಸೋಲಾರ್ ಕಂಪೆನಿಗೆ ದಂಡ ವಿಧಿಸಿದೆ. *ಪ್ರಕರಣದ ಹಿನ್ನೆಲೆ: ನಗರದ ಸೋಲಾರ್ ಕಂಪೆನಿ
ಬೆಂಗಳೂರು, ಫೆ.23: ಬುಲೇರೋ ವಾಹನ ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಕೆಆರ್ ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೋಮವಾರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮೃತಪಟ್ಟವರ
ಉಡುಪಿ, ಫೆ.23: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಆಗ್ರಹಿಸಿದ್ದಾರೆ. ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣಕ್ಕ
ಯಾದಗಿರಿ : ವಡಗೇರಾ ತಾಲೂಕಿನ ವ್ಯಾಪ್ತಿಯಲ್ಲಿರುವ ಅಪರೂಪದ ಈಚಲ ವನ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ನಶಿಸುವ ಹಂತಕ್ಕೇರಿದ್ದು, ತಕ್ಷಣವೇ ರಕ್ಷಣೆ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಒತ್ತಾಯಿ

30 C