ಮಾಸ್ಕೋ: ಅಮೆರಿಕ ಅಧ್ಯಕ್ಷ ಟ್ರಂಪ್ ಸೋಮವಾರ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗೆ ದೂರವಾಣಿ ಕರೆ ಮಾಡಿದ್ದು ಇರಾನ್ ನಲ್ಲಿ ಈಗ ನಡೆಯುತ್ತಿರುವ ಯುದ್ದವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವ ಉದ್ದೇಶದ ಹಲವು ಸಲಹೆಗಳನ್ನು ಹ
ಬ್ರಸೆಲ್ಸ್: ಇಂಧನ ಬೆಲೆ ಗಗನಕ್ಕೇರಿರುವುದರಿಂದ ಮತ್ತು ಉಕ್ರೇನ್ ವಿರುದ್ದದ ಯುದ್ದದತ್ತ ಜಾಗತಿಕ ಗಮನ ಮಸುಕಾಗಿರುವುದರಿಂದ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದಲ್ಲಿ ಇದುವರೆಗೆ ಗೆದ್ದಿರುವುದು ರಶ್ಯ ಮಾತ್ರ ಎಂದು
ಬೆಂಗಳೂರು, ಮಾ.10: ರಾಜ್ಯದಲ್ಲಿ ಹಿಂದಿನ ಮೂರು ವರ್ಷಗಳಿಂದ 6,70,560 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ. 2,47,571 ಉದ್ಯೋಗ ಸೃಜನೆಗಾಗಿ 117 ಹೂಡಿಕೆ ಒಪ್ಪಂದಗಳು ಆಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡ
ಬೆಂಗಳೂರು, ಮಾ.10: ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಕಾರ್ಕಳದಲ್ಲಿ ಜರುಗಲಿರುವ ಬಾಹುಬಾಲಿಯ ಮಹಾಮಸ್ತಕಾಭಿಷೇಕ ಧಾರ್ಮಿಕ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್
ಉಳ್ಳಾಲ: ಸಮರ್ಪಣಾ ಪರಿವಾರ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಮಹಿಳಾ ದಿನಾಚರಣೆ 2026 ಸಾಧಕಿಯರಿಗೆ ಸನ್ಮಾನ ಹಾಗೂ ಪರಿವಾರ ಕುಟುಂಬ ಮಿಲನ ಕಾರ್ಯಕ್ರಮ ಕೊಲ್ಯ ಖಾಸಗಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ
ಬೆಂಗಳೂರು : ಕೇಂದ್ರ ಸರಕಾರ ಏಕಾಏಕಿ ಅಡುಗೆ ಅನಿಲ ದರ ಏರಿಕೆ ಮಾಡಿರುವುದನ್ನು ಖಂಡಿಸಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಮಂಗಳವಾರ ಇಲ್ಲಿನ ಆನಂದರಾವ್ ವೃತ್ತದ ಕಾಂಗ್ರ
ಮಂಗಳೂರು, ಮಾ.10: ಜಾಗತೀಕರಣದಿಂದ ಆರಂಭಗೊಂಡು ಪ್ರಸ್ತುತ ಎಐ ವರೆಗೆ ಜಗತ್ತು ಸಾಗಿ ಬಂದರೂ, ತುಳುವರ ನಂಬಿಕೆ, ಆಚರಣೆ, ಸಂಸ್ಕೃತಿಗಳು ಇಂದಿಗೂ ಉಳಿದುಕೊಂಡು ಬಂದಿದೆ. ಇದನ್ನು ಮುಂದಿನ ತಲೆಮಾರುಗಳಿಗೂ ಉಳಿಸಿಕೊಂಡು ಹೋಗುವ ಜವಾಬ್ದಾ
ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ
ಸಂತ ಅಲೋಶಿಯಸ್ ಕಾಲೇಜಿನಲ್ಲಿ ಸೌಹಾರ್ದ ಇಫ್ತಾರ್ ಕೂಟ
ಮಂಗಳೂರು, ಮಾ.10: ಕಾವೂರು ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಾವೂರು ಪೊಲೀಸರು ಕಾರ್ಯಚರಣೆ ನಡೆಸಿ 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕಳವು ಮಾಡಿದ
ಬೆಂಗಳೂರು : ರಾಜ್ಯ ಸರಕಾರವು ವೈದ್ಯರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವುದರಿಂದ ಮಾ.11ರಿಂದ ನಡೆಯಬೇಕಿದ್ದ ಸರಕಾರಿ ವೈದ್ಯರ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಸರಕಾರಿ ವೈದ್ಯಾಕಾರಿಗಳ ಸಂಘದ ಅಧ
ಬೆಂಗಳೂರು : ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಬೇಕು ಎಂದು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ಮಂಗಳವಾರ ವಿಧಾ
ಮಂಗಳೂರು, ಮಾ.10: ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಹಳೆಯ ಮೊಬೈಲ್ಗಳನ್ನು ರೈಲ್ವೆ ರಕ್ಷಣಾ ದಳದವರು (ಆರ್ ಪಿ ಎಫ್) ಮಂಗಳೂರು ಜಂಕ್ಷನ್ ನಲ್ಲಿ ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆ
ಉಳ್ಳಾಲ: ದರ್ಗಾ ಅಧ್ಯಕ್ಷದಾದ ಬಿ.ಜಿ ಹನೀಫ್ ಹಾಜಿ ಮುಖ್ಯಮಂತ್ರಿ ಸಿ.ಎಮ್ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಗಲ್ಫ್ ಯುದ್ಧದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು . ಅಮೇರಿಕ
ಉಪ್ಪಿನಂಗಡಿ: ಅಕ್ರಮವಾಗಿ ಡಿಸೇಲ್ ದಾಸ್ತಾನಿರಿಸಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ತಂಡ ಪತ್ತೆ ಮಾಡಿದ್ದು, ಸೊತ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತ
ರಾಜ್ಯದ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಯಾಕೆ ಸೀಮಿತಗೊಳಿಸಬೇಕು ಎಂದು ಪ್ರಶ್ನಿಸಿದ ನ್ಯಾಯಾಲಯ
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿ, ಅತ್ಯಾಚಾರ ಹಾಗೂ ಜೀವ ಬೆದರಿಕೆಯೊಡ್ಡಿದವರ ವಿರುದ್ಧ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ನಟಿ ರಮ್ಯಾ ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ದಾಖಲಿಸಿದ
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯವು 2025ನೇ ಸಾಲಿನಲ್ಲಿ ನಡೆಸಿದ್ದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಆಳ್ವಾಸ್ನ ವಿದ್ಯಾರ್ಥಿಗಳು ಒಟ್ಟು 15 ರ್ಯಾಂಕ್ಗಳಿಸಿ ಗಮನಾಹ೯ ಸಾಧನೆ ಮಾಡಿದ್ದಾರೆಂದು ಆಳ್ವಾಸ್
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರನ್ನು ತೆಗೆದು ಹಾಕುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮಂಗಳವಾರ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮುಕ್ತ, ನ್ಯಾಯ
ಉಡುಪಿ, ಮಾ.10: ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದ್ದು, ಉಡುಪಿ ಜಿಲ್ಲೆಯ ಲಿಂಗಾನುಪಾತ ಪ್ರಮಾಣದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನಿಯಾಗಿದೆ. ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಹಲವಾರು ಮಂದಿ ಮಹ
ಮಂಗಳೂರು, ಮಾ.10: ನಗರದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಮಾ.9ರಂದು ವಿಶ್ವ ಮಹಿಳಾ ದಿನನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಂಗಳೂರು ಸಹಾಯಕ ಪೊಲೀಸ್ ಕಮಿಷನರ್ ಗೀತಾ ಡಿ.ಕು
ಉಡುಪಿ ಸಮಾನ ಮನಸ್ಕ ಸಂಘಟನೆಗಳ ಯುದ್ಧ ವಿರೋಧಿ ದಿನಾಚರಣೆ
ಕುಂದಾಪುರ, ಮಾ.10: ಗ್ರಾಮೀಣ ಪ್ರದೇಶದ ಹತ್ತಾರು ಗ್ರಾಮಗಳಿಗೆ ತುರ್ತು ಸಂದರ್ಭದಲ್ಲಿ ಸೇವೆ ದೊರಕಲು ಸಿದ್ದಾಪುರದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಬೇಕೆಂಬ ಹಲವು ವರ್ಷಗಳ ಬೇಡಿಕೆಗೆ ಇದೀಗ ಈಡೇರಿದೆ. ಹೊಸ ಅಗ್ನಿಶಾಮಕ ದಳ ಠಾಣೆ ನಿ
ಆರ್ತೊಪೆಡಿಕ್ ತಜ್ಞರಾದ ಡಾ ಭವಿಷ್ಯ ಹಂಡ ಅವರು ಮಹಿಳೆಯರಲ್ಲಿ ಸ್ವಾಭಾವಿಕವಾಗಿ ಮೂಳೆ ಸವೆತವಾಗಲು ಕಾರಣಗಳನ್ನು ವಿವರಿಸಿದ್ದಾರೆ. ವಯಸ್ಸಾಗುತ್ತಿದ್ದಂತೆಯೇ ಮೂಳೆಗಳ ಬಲವೂ ಸವೆಯುತ್ತದೆ. ಹೀಗೆ ಮೌನವಾಗಿ ಬರುವ ಆತಂಕಕ್ಕೆ ಮಹಿ
ಉಡುಪಿ, ಮಾ.10: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪದ ಹರ್ಷ ಮಳಿಗೆಯಲ್ಲಿ ಹರ್ಷೋತ್ಸವದ ಪ್ರಯುಕ್ತ ಬಾಷ್ ಅಂತಾರಾಷ್ಟ್ರೀಯ ಕಂಪೆನಿಯ ಜರ್ಮನ್ ಉತ್ಪನ್ನ ನೂತನ ರೆಫ್ರಿಜನರೇಟರ್ಗಳ ಅನಾವರಣ ಕಾರ್ಯಕ್ರಮ ಮಂಗಳವಾರ ಜರಗಿತು. ನೂತನ ಬಾಷ್
ಆರು ಗಲ್ಫ್ ಸಹಕಾರ ಮಂಡಳಿ (GCC) ದೇಶಗಳಲ್ಲಿ ವಾಸಿಸುವ ಸುಮಾರು 6.2 ಕೋಟಿ ಜನರು ಈಗ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಆರ್ಥಿಕ ಅವಕಾಶಗಳಿಗೆ ಹೆಸರುವಾಸಿಯಾದ ಬಹ
ಬೆಂಗಳೂರು : ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 10 ಸಾವಿರ ಕೋಟಿ ರೂ. ವೆಚ್ಚದ ಉದ್ದೇಶಿತ 'ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆ' ಸಂಬಂಧ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಡೆಸದಂತೆ ಹೈಕೋರ್ಟ್ ಮಂಗಳವಾರ ಮಧ
ಉಡುಪಿ, ಮಾ.10: ಎಲ್ಪಿಜಿ ದರ ಏರಿಕೆ ಮಾಡಿರುವ ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಉಡುಪಿ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಭವನದಿ
ಉಡುಪಿ, ಮಾ.10: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ ಎನ್.ಸಿ.ಡಿ, ಜಿಲ್ಲಾ ಆಸ್ಪತ್ರೆ ಉಡುಪಿ ಎನ್.ಸಿ.ಡಿ ವಿಭಾಗ ಹಾಗೂ ವಾಮನ ವಿಠ್ಠಲ ಟ್ರಸ್ಟ್ ಶಿರೂರು ಮಠ ಇವರ ಸಂಯುಕ್ತ ಆಶ್ರಯದಲ್ಲಿ ಇ
ಬೆಂಗಳೂರು : ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು. ಮಂಗಳವಾರ ವಿಧಾನಸಭೆಯ ಶಾಸನ ರಚನೆ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ
ಉಡುಪಿ, ಮಾ.10: ಸಂತೆಕಟ್ಟೆ ಲಕ್ಷ್ಮೀನಗರ ಎಂಬಲ್ಲಿ ವಾರದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಹೆರ್ಗದ ಶೆಟ್ಟಿಬೆಟ್ಟು ನ
ಉಡುಪಿ, ಮಾ.10: ಆಟೋ ರಿಕ್ಷಾಗಳಲ್ಲಿ ಬಳಸುವ ಎಲ್ಪಿಜಿ ಇಂಧನದ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಹಾಗೂ ದರ ಏರಿಕೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (ಎಲ್ಡಿಟಿಯು) ಉಡುಪ
ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ Coir Board ಇದೀಗ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕಾಯಿರ್ ಬೋರ್ಡ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ
ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆಯ ಹೆಚ್ಚಳ, ಸಂಚಾರ ದಟ್ಟಣೆ ಹಾಗೂ ಕಾನೂನು ಸುವ್ಯವಸ್ಥೆಯ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತಾಲಯವನ್ನು ಪುನರ್ ರಚಿಸುವ ಕುರಿತು ಸ
ಕಲಬುರಗಿ: ಸರ್ಕಾರಿ ಕಾರ್ಯಕ್ರಮಗಳು ಹಾಗೂ ಶಾಲಾ ಸಭೆಗಳಲ್ಲಿ ರಾಷ್ಟ್ರಗೀತೆಯ ಜೊತೆಗೆ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ಕುರಿತು ಗೃಹ ವ್ಯವಹಾರಗಳ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳನ್ನು ಹಿಂಪಡೆಯಬೇಕು ಎಂದು
ಉಡುಪಿ, ಮಾ.10: ಉಡುಪಿ ಜಿಲ್ಲೆಯಲ್ಲಿ ಆಯುಷ್ಮಾನ್ ಆರೋಗ್ಯ ಕ್ಷೇಮ ಯೋಜನೆಯಡಿ 29 ಆರೋಗ್ಯ ಕೇಂದ್ರ ಕಟ್ಟಡ ಮಂಜೂರಾಗಿದ್ದು, ಪ್ರತಿ ಕಟ್ಟಡದ ವೆಚ್ಚ 65 ಲಕ್ಷಕ್ಕೆ ಅನುಮೋದನೆ ನೀಡಲಾಗುತ್ತಿದೆ. ಈ ಪೈಕಿ ಉಡುಪಿ ವಿಧಾನ ಸಭಾ ಕ್ಷೇತ್ರದ ನಿಡ
ಬೆಂಗಳೂರು : ರಾಜ್ಯದ ಹೆಮ್ಮೆಯ ಸಾರಿಗೆ ಕೇಂದ್ರವಾಗಿರುವ ಬೆಂಗಳೂರಿನ ಮೆಜೆಸ್ಟಿಕ್ ಅಥವಾ ಕೆಂಪೇಗೌಡ ಬಸ್ ನಿಲ್ದಾಣವು ಶೀಘ್ರದಲ್ಲೇ ಅಂತಾರಾಷ್ಟ್ರೀಯ ದರ್ಜೆಯ ರೂಪ ಪಡೆಯಲಿದೆ. ಈ ನಿಲ್ದಾಣವನ್ನು ಆಧುನಿಕ ಅಗತ್ಯಗಳಿಗೆ ತಕ್ಕಂತೆ
ಜೇವರ್ಗಿ: ರಾಜ್ಯದಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ದಿಟ್ಟ ಹೆಜ್ಜೆಯಾಗಿವೆ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ
ಹೊಸದಿಲ್ಲಿ: ಕಳೆದ ಮೂರು ತಿಂಗಳ ಹಿಂದೆ ದೇಶವ್ಯಾಪಿ ವಿಮಾನ ಸೇವೆಗಳಲ್ಲಿ ಉಂಟಾದ ಅಡಚಣೆಗಳು ಮತ್ತು ವ್ಯಾಪಕ ವಿಮಾನ ರದ್ದತಿಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನಯಾನ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಎಲ್ಬರ್ಸ್
ಬೆಂಗಳೂರು : ಈ ಹಿಂದೆ ಎಚ್.ಡಿ.ದೇವೇಗೌಡ ಅವರ ಬಲವಂತದಿಂದಲೇ ಹಣಕಾಸು ಸಚಿವ ಸ್ಥಾನಕ್ಕೆ ಬಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ವಿರೋಧ ಪಕ್ಷದ
ಹೆಮ್ಮಾಡಿಯಲ್ಲಿ ಅಮಾನವೀಯ ಘಟನೆ ಬೆಳಕಿಗೆ
ಕಲಬುರಗಿ: ಕಲಬುರಗಿ ಜಿಲ್ಲಾ ಪಂಚಾಯತ್ ಹಾಗೂ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸಹಯೋಗದೊಂದಿಗೆ ಜಿಲ್ಲೆಯ ವ್ಯಾಪ್ತಿಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಇದೇ ಮಾರ್ಚ್ 11ರಿಂದ 31 ರವರೆಗೆ ಸಾಮಾಜಿಕ ಕ
ಬೆಂಗಳೂರು : ಆಸಿಡ್ ದಾಳಿಯಂತಹ ಅಮಾನವೀಯ ಕೃತ್ಯಗಳ ಸಂತ್ರಸ್ತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಮತ್ತು ಅವರ ಬದುಕನ್ನು ಮತ್ತೆ ಕಟ್ಟಿಕೊಡಲು ಕರ್ನಾಟಕ ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ನ ಮಾರ್ಗ
ಕಲಬುರಗಿ: ಹೊಸ ವಿಷಯಗಳು ಮತ್ತು ತಂತ್ರಜ್ಞಾನಗಳಿಗೆ ಶಿಕ್ಷಕರು ಸದಾ ಅಪ್ಡೇಟ್ ಆಗಿರಬೇಕು. ಜ್ಞಾನ ಮತ್ತು ಕಲಿಕೆ ಯಾರೊಬ್ಬರ ಸ್ವತ್ತಲ್ಲ. ಬೋಧನೆಯಲ್ಲಿ ನಾವೀನ್ಯತೆ, ವೈಜ್ಞಾನಿಕ ಚಿಂತನೆ ಹಾಗೂ ಹೊಸ ವಿಧಾನಗಳನ್ನು ಅಳವಡಿಸಿಕೊಂ
ಬೆಂಗಳೂರು : ಬೆಂಗಳೂರಿನ ವಾಣಿಜ್ಯ ಎಲ್ಪಿಜಿ ಕೊರತೆ ಉಂಟಾಗಿದ್ದು, ಕೇಂದ್ರ ಸರಕಾರ ತುರ್ತಾಗಿ ಮಧ್ಯಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಮಂಗಳವಾರ ಈ ಸಂಬಂಧ ಕೇಂದ್ರ
ರಾಯಚೂರು: ಈ ಹಿಂದೆ ಮನೆಗಷ್ಟೇ ಸೀಮಿತವಾಗಿದ್ದ ಮಹಿಳೆಯರು ಈಗ ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಗೆ ಬಂದು ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಇದು ಮಹಿಳಾ ಸ್ವಾಭಿಮಾನ ಮತ್ತು ಸಬಲೀಕರಣಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್
ಸಿಂಧನೂರು: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಕುಟುಂಬಸ್ಥರು ಮೃತದೇಹವನ್ನು ರಸ್ತೆಯ ಮೇಲೆ ಇಟ್ಟು
ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ
ಉಡುಪಿ, ಮಾ.10: ಉಡುಪಿಯ ಸಾಂಸ್ಕೃತಿಕ ವೇದಿಕೆ ರಥಬೀದಿ ಗೆಳೆಯರು ಆಶ್ರಯದಲ್ಲಿ ಪ್ರತಿವರ್ಷ ನಡೆಯುವ ಮುರಾರಿ- ಕೆದ್ಲಾಯ ರಂಗೋತ್ಸವ ಮಾರ್ಚ್ 13, 14 ಮತ್ತು 15ರಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ. ಮಾ.13ರ ಶುಕ್
ಬೀದರ್: ಧನ್ನೂರು ಪೊಲೀಸ್ ಠಾಣೆಯ ಪೊಲೀಸರು ಕಳ್ಳತನ ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಐದು ಲಕ್ಷಕ್ಕೂ ಅಧಿಕ ಮೌಲ್ಯದ ಎರಡು ಕಾರುಗಳು ಹಾಗೂ ಕೇಬಲ್ ವೈರ್ ವಶಕ್ಕೆ ಪಡೆದಿದ್ದಾರೆ. ಧನ್ನೂರು ಪೊಲ
ಉಡುಪಿ: ಮಹಿಳಾ ಪರ ಚಿಂತನೆಗಳು ಕೇವಲ ಪಾಶ್ಚಿಮಾತ್ಯ ರಾಷ್ಟ್ರಗಳ ಕಲ್ಪನೆಯಲ್ಲ. ಭಾರತೀಯ ತಾತ್ವಿಕ ಚಿಂತನೆಗಳಲ್ಲೂ ಮಹಿಳಾ ಪರ ಹೋರಾಟದ ಧ್ವನಿಗಳಿವೆ. ನಮ್ಮ ದೇಶದ ಪುರಾಣ, ಇತಿಹಾಸಗಳನ್ನು ವಾಸ್ತವಿಕ ದೃಷ್ಟಿಕೋನದಿಂದ ವಿಶ್ಲೇಷಿಸ
ಉಡುಪಿ, ಮಾ.10: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇತಿಹಾಸ ವಿಭಾಗ ಸತತ 5ನೇ ಬಾರಿಗೆ ರ್ಯಾಂಕ್ ಪಡೆದುಕೊಂಡಿದೆ. 2024-25ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ರ್ಯಾಂಕ್ ಪಟ್ಟಿಯ
ಬೆಂಗಳೂರು : ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ರಾಜ್ಯ ವಿಧಾನಪರಿಷತ್ತಿನ ವಿವಿಧ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳನ್ನು ಮಂಗಳವಾರ ಪ್ರಕಟಿಸಿದೆ. ಈಶಾನ್ಯ ಶಿಕ್ಷಕ್ಷರ ಕ್ಷೇತ್ರ-ಶಶೀಲ್ ಜಿ.ನಮೋಶಿ,
ಚಿತ್ತಾಪುರ: ಪಟ್ಟಣದ ವೆಂಕಟೇಶ ನಗರದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ನಾಗರಿಕರು ಪುರಸಭೆ ಮುಖ್
ಕಲಬುರಗಿ: ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಕೇಂದ್ರ ರೈಲ್ವೆ ನ ಜನರಲ್ ಮ್ಯಾನೇಜರ್ ಪ್ರತೀಕ್ ಗೋಸ್ವಾಮಿ ಅವರು 12 ರೈಲ್ವೆ ನೌಕರರಿಗೆ ಸುರಕ್ಷತಾ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದರ
ಬೆಂಗಳೂರು : ‘ಪರಿಶಿಷ್ಟ ಜಾತಿಗಳಲ್ಲಿನ ಮಾದಿಗ ಸಮುದಾಯಕ್ಕೆ ಶೇ.6ರಷ್ಟು ಒಳಮೀಸಲಾತಿ ನೀಡಿ 56ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಮಾ.12ರ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಮಾಡಬೇಕು. ಇಲ್ಲದಿದ್ದರೇ ಅಣ್ಣ-ತಮ್ಮಂ
ಕಾಳಗಿ: ತಾಲೂಕಿನ ಸುಂಠಾಣ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಳೆಯ ನೆನಪುಗಳ ಹೊಸ ಕನಸುಗಳ ಸಮ್ಮಿಲನ ಕಾರ್ಯಕ್ರಮ, ಶಾಲಾ ವಾರ್ಷಿಕೋತ್ಸವ, ಬಿಳ್ಕೊಡುಗೆ ಸಮಾರಂಭ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಕ್ಷರ
ಬೆಂಗಳೂರು : ರಾಜ್ಯದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗಾಗಿ, ಬಂಡವಾಳ ಹೂಡಿಕೆಗಳನ್ನು ಆಕರ್ಷಿಸುವ ಸಲುವಾಗಿ ಸರಕಾರವು ಕಾಲಕಾಲಕ್ಕೆ ಕೈಗಾರಿಕಾ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎ
ಮೂಡುಬಿದಿರೆ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ಸಂಘದ ವತಿಯಿಂದ ಆಳ್ವಾಸ್ನ ಮಹಿಳಾ ಸಿಬ್ಬಂದಿಗಳಿಗಾಗಿ “ಖೇಲ್ ಕೂದ್ ಮಹೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಯಿತ
ಬೆಂಗಳೂರು : ಕಾನೂನುಬಾಹಿರ ಆನ್ಲೈನ್ ಮಾಹಿತಿಗಳನ್ನು ನಿರ್ಬಂಧಿಸುವ ಸಂಬಂಧ 'ಸಹಯೋಗ್' ಪೋರ್ಟಲ್ ಆರಂಭಿಸಿರುವ ಕೇಂದ್ರ ಸರಕಾರದ ಕ್ರಮ ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಎಕ್ಸ್ ಕಾರ್ಪ್ (ಟ್ವಿಟ
ಬೆಂಗಳೂರು, ಮಾ. 10: ಹೊಸೂರು ವ್ಯಾಪ್ತಿಯ ತಮಿಳುನಾಡು ಗಡಿ ಭಾಗದಲ್ಲಿ ನಡೆದಿರುವ ಗೋಪಾಲ್ ಎಂಬುವರ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆ ನಡೆಸಲು ಸೂಚನೆ ನೀಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದ
ಬೆಂಗಳೂರು : ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಬಂದೂಕು ಪರವಾನಗೆ ನವೀಕರಣಕ್ಕೆ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ಒಕ್ಕೊರಲ ಆಗ್ರಹ ಮಾಡಿದರು. ಮಂಗಳವಾರ ವಿಧಾನಸಭೆಯ ಪ್ರಶ
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಸರಕಾರಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ ವರ್ಗ ಮುಂದಾಗಿದ್ದು, ರಾಜ್ಯ ಸರಕಾರ ಕೂಡಲೇ ಚರ್ಚೆ ಮಾಡಿ ಸೌಹಾರ್ದಯುತವಾಗಿ ಬಗೆಹರಿಸುವ ಪ್ರಯತ್ನ ಮಾಡಬೇಕು ಎಂದು ಪಕ್
ಬಳ್ಳಾರಿ: ಕಲಾವಿದರನ್ನು ಪೋಷಿಸುವ ಹಾಗೂ ಗೌರವಿಸುವ ಕಲಾಸಂಸ್ಕಾರವನ್ನು ಪ್ರತಿಯೊಬ್ಬರೂ ಜೀವನದಲ್ಲಿ ರೂಡಿಸಿಕೊಂಡಾಗ ಮಾತ್ರ ಕಲೆಗೆ ನಿಜವಾದ ಗೌರವ ಸಿಗುತ್ತದೆ ಎಂದು ಯುವ ಉದ್ಯಮಿ ಎಂ. ಚಂದ್ರಶೇಖರ ಗೌಡ ಹೇಳಿದರು. ನಗರದ ಜೋಳದರಾ
ಹೊಸದಿಲ್ಲಿ: ದೇಶದಲ್ಲಿ ಎಲ್ಪಿಜಿ ಕೊರತೆ ಬಗ್ಗೆ ಆತಂಕ ಹೆಚ್ಚುತ್ತಿರುವ ಹಾಗೂ ಹೋಟೆಲ್ ಸಂಘಗಳು ಎಲ್ಪಿಜಿ ಪೂರೈಕೆಯನ್ನು ನಿಯಂತ್ರಿಸುವಂತೆ ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರಕಾರ ಮಂಗಳವಾರ 1955ರ ಅಗತ್ಯ ಸರಕುಗ
ಬೆಂಗಳೂರು, ಮಾ.10: ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದೇ ಅಥವಾ ಇಲ್ಲವೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಯೋಜನೆ ಮುಂದುವರಿಯದಿದ್ದರೆ ಆರ್ಸೆಲರ್ ಮಿತ್ತಲ್ ಹಾಗೂ ವಿಮಾನ ನಿಲ್ದಾಣಕ್ಕಾಗಿ ಸ್ವಾಧೀನಪಡಿಸಿ
ಹೊಸದಿಲ್ಲಿ : ಶರದ್ ಪವಾರ್, ರಾಮದಾಸ್ ಅಠಾವಳೆ ಸಹಿತ 26 ಮಂದಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಲ್ಲಿ 7 ರಾಜ್ಯಗಳಿಂದ 26 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ ಎ
ಯಾದಗಿರಿ: ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯಲು ಸಾಧನೆ ಮಾಡಿದ ಮಹಿಳೆಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸ್ಫೂರ್ತಿದಾಯಕ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು. ಜಿಲ್ಲಾಡಳಿತ ಭವನದ ಆಡಿಟೋರಿಯ
ಬೀದರ್: ಒಳಮೀಸಲಾತಿ ವರದಿಯನ್ನು ವಿರೋಧಿಸಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮಾ.17ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಮಹೇಶ್ ಗೋರನಾಳಕರ್ ತಿಳಿಸಿದ್ದಾರೆ. ನಗ
ಗೋವಾ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಕಾಯ್ದೆ, 2024ರ ಭಾಗವಾಗಿರುವ ಸೆಕ್ಷನ್ 39A ಗೆ ಸಾಮಾಜಿಕ ಕಾರ್ಯಕರ್ತರು, ಪರಿಸರವಾದಿಗಳು ಮತ್ತು ರಾಜಕೀಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಗೋವಾದಲ್ಲಿ ಪಟ್ಟಣ ಮತ್ತ
ಹುಲಸೂರ್: ಇಂದಿನ ದಿನಮಾನದಲ್ಲಿ ಶಿಕ್ಷಣ ಪಡೆಯುವುದರ ಜೊತೆಗೆ ಉತ್ತಮ ಸಂಸ್ಕಾರವೂ ಅಗತ್ಯವಾಗಿದೆ. ತಂದೆ, ತಾಯಿ ಹಾಗೂ ಶಿಕ್ಷಕರ ಮನಸ್ಸಿಗೆ ನೋವುಂಟು ಮಾಡುವಂತಹ ಕೆಲಸಗಳನ್ನು ಯುವಜನತೆ ಮಾಡಬಾರದು ಎಂದು ನಿವೃತ್ತ ಶಿಕ್ಷಕ ಚನ್ನಬ
ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ನಡೆಸುತ್ತಿರುವ ಯುದ್ಧ ದೂರದಲ್ಲಿರುವ ಜನರ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತಿದೆ. ಭಾರತದಲ್ಲಿ ಇದು ಎಲ್ಪಿಜಿ (ಅಡುಗೆ ಅನಿಲ) ಕೊರತೆಯನ್ನು ಉಂಟುಮಾಡುವ ಮೂಲಕ ಅಡುಗೆಮನೆಗಳು ಮತ್ತು ರ
ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಗತಿ ಪರಿಶೀಲನಾ ಸಭೆ
ಲಂಡನ್: ಬ್ರಿಟನ್ ನಲ್ಲಿ ಮುಸ್ಲಿಮರ ವಿರುದ್ಧದ ದ್ವೇಷ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ದೇಶದ ಮಾಧ್ಯಮಗಳಲ್ಲಿ ಮುಸ್ಲಿಮರು ಮತ್ತು ಇಸ್ಲಾಂ ಕುರಿತು ಪಕ್ಷಪಾತದ ವರದಿಗಳು ಹೆಚ್ಚಾಗಿವೆ ಎಂದು ಹೊಸ ಅಧ್ಯಯನವೊಂದು ಹ
ಬೀದರ್: ಆರೆಸ್ಸೆಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಕಾರಣದಿಂದ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ಹೊರ ಸಂಪನ್ಮೂಲ ಸಿಬ್ಬಂದಿ ಪ್ರಮೋದಕುಮಾರ್ ಅವರನ್ನು 2025–26ನೇ ಸಾಲಿನಲ
ಬೆಂಗಳೂರು : ಇಂದಿರಾ ಕ್ಯಾಂಟೀನ್ ಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು ಕ್ರಮ ವಹಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಸದಸ
ಬೆಂಗಳೂರು : ರಾಜ್ಯದ ವಿವಿಧೆಡೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಮಂ
ಧಾರವಾಡ : ಧಾರವಾಡದ 'ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ'(ಐಐಐಟಿ)ಯ ವಿದ್ಯಾರ್ಥಿಯೊಬ್ಬರು 'ಸದೃಢ ಭಾರತಕ್ಕಾಗಿ ಪಿಎಂ ಯುವ ಸಾಧಕರ ವಿದ್ಯಾರ್ಥಿವೇತನ ಪ್ರಶಸ್ತಿ ಯೋಜನೆ' (ಪಿಎಂ ಯಶಸ್ವಿ) ಅಡಿಯಲ್ಲಿ ನೆರವು ಪ
ಹೊಸದಿಲ್ಲಿ : ಸಿಬಿಎಸ್ಇ 12ನೇ ತರಗತಿ ಗಣಿತ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ‘‘ರಿಕ್ ರೋಲ್’ ’ (Rickroll) QR ಕೋಡ್ ಇರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್ ಬೆನ್ನಲ್ಲೆ ಸಿಬಿಎಸ್ಇ ಸ್ಪಷ್ಟನೆ ನೀಡಿದೆ. ಪ್ರಶ್ನೆಪತ್ರ
ಫೈಬರ್, ಪ್ರೊಟೀನ್ ಮತ್ತು ಸ್ಥಿರವಾದ ಶಕ್ತಿಯ ಆಗರಗಳಾಗಿರುವ ಓಟ್ಸ್ನಿಂದ ತಯಾರಿಸಿದ ಸ್ಮೂಥಿಗಳು ಸಹರಿಗೆ ಅತ್ಯುತ್ತಮ ಆಯ್ಕೆಯಾಗಿರುತ್ತವೆ. ಉಪವಾಸದ ದಿನವಿಡೀ ಶಕ್ತಿಯನ್ನು ಉಳಿಸಿಕೊಳ್ಳಲು ರಮಝಾನ್ ಸಮಯದಲ್ಲಿ ಬೆಳಗಿನ ಜಾವದ
ಯಾದಗಿರಿ: ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ನಗರಕ್ಕೆ ವಿವಿಧ ಕೆಲಸಗಳಿಗಾಗಿ ಬರುವ ರೈತರು, ಕೂಲಿ ಕಾರ್ಮಿಕರು ಹಾಗೂ ಶಾಲಾ ಮಕ್ಕಳ ದಾಹ ತಣಿಸಲು ಉಚಿತವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಯ
ಕುಕನೂರು: ಪಟ್ಟಣದ ಎಪಿಎಂಸಿ ಆವರಣದಲ್ಲಿ (ವಾರ್ಡ್ ನಂ.18) ಕಾರ್ಯನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್ನಲ್ಲಿ ಹೊಸ ಮೆನು ಜಾರಿಯಾಗದೇ ಇರುವುದರಿಂದ ಹಾಗೂ ಆಹಾರದ ಗುಣಮಟ್ಟ-ರುಚಿ ಕುಸಿತದ ಆರೋಪಗಳ ಹಿನ್ನೆಲೆಯಲ್ಲಿ ಜನಸಂದಣಿ
ರಾಯಚೂರು: ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ರಾಜ್ಯ ಬಜೆಟ್ನಲ್ಲಿ ನೂತನ ರಾಯಚೂರು ಮಹಾನಗರ ಪಾಲಿಕೆಗೆ 200 ಕೋಟಿ ಅನುದಾನ ಬಿಡುಗಡೆಯಾಗಿದ್ದು, ನಗರದ ಅಭಿವೃದ್ಧಿಗೆ ಹೊಸ ನಿರೀಕ್ಷೆ ಮೂಡಿಸಿದೆ. ಕಳೆದ ವರ್ಷವೇ ಪಾಲಿಕೆಗೆ ಮಹಾ
ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿಯ ಹರಡುವಿಕೆ ಹೆಚ್ಚಾಗಿದೆ. ಪರಿಶೀಲಿಸದ ಹೇಳಿಕೆಗಳು ಹಾಗೂ ವಿಡಿಯೋ ಕ್ಲಿಪ್ ಗಳು ವೈರಲ್ ಆಗಿದ್ದು, ಇಸ್ರೇಲ್ ನ
ಮಂಗಳೂರು: ಭಾರತೀಯ ರಾಷ್ಟ್ರೀಯ ಮಹಿಳಾ ಕಬಡ್ಡಿ ತಂಡದ ಭರವಸೆಯ ಆಟಗಾರ್ತಿ ಢಾಕಾದಲ್ಲಿ ನಡೆದ ಮಹಿಳಾ ವಿಶ್ವಕಪ್ ಕಬಡ್ಡಿ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ದ.ಕ ಜಿಲ್ಲೆಯ ಹೆಮ್ಮೆಯ ಕ್ರೀಡಾಪಟು ಧನಲಕ್ಷ್ಮಿ ಪ
ಬೆಂಗಳೂರು : ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ ಒಟ್ಟು 71 ಲಕ್ಷ ಕೋಟಿ ರೂ. ವಹಿವಾಟು ನಡೆದಿದ್ದು, 476.65 ಕೋಟಿ ರೂ. ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ, ಜವಳಿ ಹಾಗ
ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಹಾಗೂ ಜೈನಧರ್ಮ ಜೀರ್ಣೋದ್ಧಾರ ಸಂಘ ಕಾರ್ಕಳ ಇವರ ಸಹಯೋಗದಲ್ಲಿ ತ್ಯಾಗ ಮೂರ್ತಿ ಗೊಮ್ಮಟೇಶನಿಗೆ ಕಾವ್ಯಾಭೀಷೇಕ ಕವಿಗೋಷ್ಠಿ ನಡೆಯಿತು. ಕವಿಗೋಷ್ಠಿಯ ಸಮನ್ವಯಕಾರರಾಗಿ

23 C