SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

...
PHOTOS | ಬಿಸಿಲಿನ ಬೇಗೆಯಿಂದ ಬಳಲಿದ್ದ ಬೆಂಗಳೂರಿನ ಜನರಿಗೆ ತಂಪೆರೆದ ಮಳೆ

ರವಿವಾರ ನಗರದಲ್ಲಿ ಸಾಧಾರಣ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದ ನಗರದ ಜನರಿಗೆ ತಂಪಾದ ವಾತಾವರಣ ಸಿಕ್ಕಿ ನಿರಾಳರಾಗಿದ್ದಾರೆ.

30 Mar 2026 12:20 am
ಮುಸ್ಲಿಮ್ ವಿದ್ಯಾರ್ಥಿಗೆ ʼಟೆರರಿಸ್ಟ್ʼ ಎಂದ ಪ್ರಾಧ್ಯಾಪಕ | ಶಿಕ್ಷಣ ಕ್ಷೇತ್ರದಲ್ಲಿ ಅಂತವರು ಇರಬಾರದು ಎಂದ ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು: ಶಿಕ್ಷಕ ಎನಿಸಿಕೊಳ್ಳಲು ಯೋಗ್ಯನಲ್ಲದ ಒಬ್ಬ ವ್ಯಕ್ತಿ ಕಾಲೇಜಿನಲ್ಲಿ ಮುಸ್ಲಿಮ್ ಸಮುದಾಯದ ವಿದ್ಯಾರ್ಥಿಗೆ ಟೆರರಿಸ್ಟ್ (ಭಯೋತ್ಪಾದಕ) ಎಂದು ಕರೆದಿದ್ದಾನೆ. ಶಿಕ್ಷಣ ಕ್ಷೇತ್ರದಲ್ಲಿ ಅಂತವರು ಇರಬಾರದು ಎಂದು ಹಿರಿಯ

30 Mar 2026 12:18 am
ಟಿಪ್ಪುವನ್ನು ವಿರೋಧಿಸುತ್ತಿರುವರು ಬ್ರಿಟಿಷರ ಸ್ನೇಹಿತರು: ಡಾ.ಬಂಜಗೆರೆ ಜಯಪ್ರಕಾಶ್

ಬೆಂಗಳೂರು: ಟಿಪ್ಪು ಸುಲ್ತಾನ ಅವರನ್ನು ಖಳನಾಯಕನನ್ನಾಗಿ ಮೊದಲು ಚಿತ್ರಿಸಿದವರು ಬ್ರಿಟಿಷರು. ಇದೀಗ ಟಿಪ್ಪುವನ್ನು ವಿರೋಧಿಸುತ್ತಿರುವರು ಬ್ರಿಟಿಷರ ಸ್ನೇಹಿತರು ಎಂದು ಸಂಸ್ಕೃತಿ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಅಭಿಪ್ರಾಯ

29 Mar 2026 11:59 pm
ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ತಂಪೆರೆದ ಮಳೆ

ಬೆಂಗಳೂರು: ರವಿವಾರ ನಗರದಲ್ಲಿ ಸಾಧಾರಣ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದ ನಗರದ ಜನರಿಗೆ ತಂಪಾದ ವಾತಾವರಣ ಸಿಕ್ಕಿ ನಿರಾಳರಾಗಿದ್ದಾರೆ. ಸಂಜೆಯವರೆಗೆ ಯಾವುದೇ ಮಳೆಯ ವಾತಾವರಣ ಇರದೆ, ಬಿಸಿಲಿನ ಪ್ರಮಾಣ ಸಾಧಾರಣವಾಗಿ

29 Mar 2026 11:54 pm
UAE ಯುದ್ಧಕ್ಕಿಳಿದರೆ ದುಬೈ, ಅಬುಧಾಬಿಗೆ ಬಾಂಬ್ ದಾಳಿಯ ಅಪಾಯವಿದೆ: ಅಮೆರಿಕದ ಖ್ಯಾತ ಅರ್ಥಶಾಸ್ತ್ರಜ್ಞ ಜೆಫ್ರಿ ಸ್ಯಾಚ್ಸ್ ಕಳವಳ

ಹೊಸದಿಲ್ಲಿ, ಮಾ. 29: ಇರಾನ್ ಜೊತೆ ನಡೆಯುತ್ತಿರುವ ಯುದ್ಧದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಅಮೆರಿಕ ಮತ್ತು ಇಸ್ರೇಲ್ ಜೊತೆ ಕೈಜೋಡಿಸುವ ಮೂಲಕ ದೊಡ್ಡ ತಪ್ಪು ಮಾಡುತ್ತಿದೆ ಎಂದು ಅಮೆರಿಕದ ಖ್ಯಾತ ಅರ್ಥಶಾಸ್ತ್ರಜ್ಞ ಜೆಫ್ರಿ ಸ

29 Mar 2026 11:22 pm
IPL 2026 | KKR ವಿರುದ್ದ ಮುಂಬೈಗೆ ರೋಚಕ ಜಯ

ರೋಹಿತ್ ಶರ್ಮ, ರಯಾನ್ ರಿಕೆಲ್ಟನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ

29 Mar 2026 11:16 pm
ದಕ್ಷಿಣ ಕನ್ನಡ ಜಿಲ್ಲಾ 28 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ಐದು ಪ್ರಮುಖ ನಿರ್ಣಯಗಳು

ಬಂಟ್ವಾಳ : ಇಲ್ಲಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ 28 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಬಹಿರಂಗ ಅವೇಶನದಲ್ಲಿ ಐದು ಪ್ರಮುಖ ನಿರ್ಣಯಗಳನ್ನು ಮಂಡಿಸಲಾಯಿತು. ಸಮ್ಮೇಳನಾಧ್ಯಕ್ಷ ಚಿದಂಬರ ಬೈಕಂಪಾಡಿ, ಕಸಾಪ ಜ

29 Mar 2026 10:53 pm
ಅಮೆರಿಕಕ್ಕೆ ಟಾರ್ಗೆಟ್ ಮಾಡುವ ಸಾಮರ್ಥ್ಯವಿರುವ ಕ್ಷಿಪಣಿ ಇಂಜಿನ್ ಪರೀಕ್ಷಿಸಿದ ಉತ್ತರ ಕೊರಿಯಾ

ಪ್ಯೋಂಗ್ಯಾಂಗ್, ಮಾ.29: ಕ್ಷಿಪಣಿಗಳಿಗೆ ಬಳಸುವ ಸುಧಾರಿತ ತಂತ್ರಜ್ಞಾನದ ಬಲಿಷ್ಠ ಇಂಧನ ಇಂಜಿನ್ ಪರೀಕ್ಷೆಯನ್ನು ರವಿವಾರ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ವೀಕ್ಷಿಸಿದರು. ಇದು ದೇಶದ ಕಾರ್ಯತಂತ್ರದ ಮಿಲಿಟರಿ ಸಾಮರ್ಥ್ಯ

29 Mar 2026 10:48 pm
ಕಂಬಳ ರಾಷ್ಟವನ್ನು ಮುಟ್ಟುವಂತಾಗಲಿ: ಮಹೇಶ್ ಕಜೆ

ಉಪ್ಪಿನಂಗಡಿ: ಕಂಬಳವೆನ್ನುವುದು ನಮ್ಮ ಸಂಸ್ಕೃತಿ, ಹೆಮ್ಮೆ ಮತ್ತು ಗೌರವವಾಗಿದೆ. ಹಳ್ಳಿಗೆ ಸೀಮಿತವಾಗಿದ್ದ ಕಂಬಳವನ್ನು ರಾಜ್ಯದಲ್ಲಿ ಈಗಾಗಲೇ ಆಯೋಜನೆ ಮಾಡಲಾಗಿದ್ದು, ಇದು ಮುಂದಕ್ಕೆ ರಾಷ್ಟ್ರವನ್ನು ಮುಟ್ಟು ವಂತಾಗಲಿ ಎಂದು

29 Mar 2026 10:48 pm
ಎಪ್ರಿಲ್ ಕೊನೆಯವರೆಗೂ CSK ಗೆ ಧೋನಿ ಅಲಭ್ಯ?

ಚೆನ್ನೈ, ಮಾ. 29: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಪ್ರಮುಖ ಆಟಗಾರ ಮಹೇಂದ್ರ ಸಿಂಗ್ ಧೋನಿ ಏಪ್ರಿಲ್ ಕೊನೆಯವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಋತುವಿನಲ್ಲಿ ಆಡುವ ಸಾಧ್ಯತೆಯಿಲ್ಲ ಎಂದು ವರದಿಯೊಂದು ತಿಳಿಸಿ

29 Mar 2026 10:40 pm
LPG ಕೊರತೆ: ಗುಜರಾತ್‌ ನ ನೂರಾರು ಟೈಲ್ಸ್ ಕಾರ್ಖಾನೆಗಳಲ್ಲಿ ಉತ್ಪಾದನೆ ಸ್ಥಗಿತ

ಮೊರ್ಬಿ, ಮಾ. 29: ಮಧ್ಯ ಏಶ್ಯಾ ಸಂಘರ್ಷದ ನಡುವೆ ಉಂಟಾದ ಇಂಧನ ಕೊರತೆಯಿಂದ ಗುಜರಾತ್‌ ನ ಮೊರ್ಬಿಯಲ್ಲಿರುವ ನೂರಾರು ಸೆರಾಮಿಕ್ ಕಾರ್ಖಾನೆಗಳಲ್ಲಿ ಉತ್ಪಾದನೆ ಸ್ಥಗಿತಗೊಂಡಿದೆ. ಮೊರ್ಬಿಯಲ್ಲಿರುವ ಒಂದು ದೊಡ್ಡ ಸೆರಾಮಿಕ್ ಕಾರ್ಖಾನ

29 Mar 2026 10:40 pm
ಕೊಣಾಜೆ: ನೆರೆಮನೆಯವರಿಗೆ ಕಲ್ಲಿನಿಂದ ಹಲ್ಲೆ ಆರೋಪ; ಪ್ರಕರಣ ದಾಖಲು

ಕೊಣಾಜೆ: ನೀರಿನ ತೋಡನ್ನು ಮುಚ್ಚಿದ ವಿಷಯಕ್ಕೆ ಸಂಬಂದಿಸಿದಂತೆ ವ್ಯಕ್ತಿಯೊರ್ವ ನೆರೆಮನೆಯವರಿಗೆ ಕಲ್ಲಿನಿಂದ ಹಲ್ಲೆ ನಡೆಸಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಅಂ

29 Mar 2026 10:35 pm
ಮಹಿಳೆಯರು ಸಂಕೋಚ ಸ್ವಭಾವದಿಂದ ಹೊರಬಂದು ಧೈರ್ಯದಿಂದ ಸಾಧನೆ ಮಾಡಿ; ದಾಸಬಾಳದ ವೀರೇಶ್ವರ ಶ್ರೀ ಸಲಹೆ

ಯಾದಗಿರಿ: ಮಹಿಳೆಯರು ಸಂಕೋಚ ಸ್ವಾಭಾವದಿಂದ ಹೊರ ಬಂದು ಧೈರ್ಯದಿಂದ ಸಾಧನೆ ಮಾಡಿ ಜೀವನ ಸಾರ್ಥಕ ಮಾಡಿಕೊಳ್ಳಬೇಕೆಂದು ದಾಸಬಾಳ ಮಠದ ವೀರೇಶ್ವರ ಸ್ವಾಮಿಗಳು ಹೇಳಿದರು. ರಾಜ್ಯ ಸರಕಾರಿ ಮಹಿಳೆಯರ ನೌಕರರ‌ ಸಂಘದ ಜಿಲ್ಲಾ ಘಟಕ, ರಾಜ್ಯ

29 Mar 2026 10:26 pm
Assam ವಿಧಾನಸಭಾ ಚುನಾವಣೆ | ಕಾಂಗ್ರೆಸ್‌ ನ ಐದು ಗ್ಯಾರಂಟಿಗಳನ್ನು ಪ್ರಕಟಿಸಿದ ಖರ್ಗೆ

ಗುವಾಹಟಿ, ಮಾ.29: ಅಸ್ಸಾಂ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರವಿವಾರ ಘೋಷಿಸಿದರು. ಮಹಿಳೆಯರಿಗೆ ನೇರ ನಗದು ಬೆಂಬಲ, ಸಾರ್ವತ್ರಿಕ ಆರೋಗ್ಯ ರಕ್ಷಣೆ, ಸ್ಥಳ

29 Mar 2026 10:10 pm
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 70,000 ಮುಸ್ಲಿಂ ಮತದಾರರಿದ್ದರೂ ಟಿಕೆಟ್ ನೀಡದೆ ವಂಚಿಸಿದ ಕಾಂಗ್ರೆಸ್: ಚಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಆಳಂದ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಸುಮಾರು 70 ಸಾವಿರ ಮುಸ್ಲಿಂ ಮತದಾರರು ಇದ್ದರೂ ಆಕಾಂಕ್ಷಿ ಅಭ್ಯರ್ಥಿಯಾಗಿದ್ದ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡದೆ ಮುಸ್ಲಿಂ ಸಮುದಾಯಕ್ಕೆ ವಂಚಿಸಲಾಗಿದೆ ಎಂದು ರಾಜ

29 Mar 2026 10:00 pm
ಬಳ್ಳಾರಿ| ಪಡಿತರ ಅಕ್ಕಿ ಅಕ್ರಮ ದಾಸ್ತಾನು: 1.84 ಲಕ್ಷ ರೂ. ಮೌಲ್ಯದ ಅಕ್ಕಿ ಜಪ್ತಿ ಮಾಡಿದ ಪೊಲೀಸರು

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದವರ ವಿರುದ್ಧ ಪೊಲೀಸರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ

29 Mar 2026 9:41 pm
ಬೆಳಗಾವಿ ರೈತನ ಮೀನು ಕೃಷಿ ಯಶಸ್ಸನ್ನು ಶ್ಲಾಘಿಸಿದ ಪ್ರಧಾನಿ

ಬೆಳಗಾವಿ, ಮಾ.29: ಮೀನುಗಾರಿಕೆಯಿಂದ ಲಕ್ಷಾಂತರ ರೂ.ಗಳ ಆದಾಯವನ್ನು ಗಳಿಸಬಹುದು ಎನ್ನುವುದನ್ನು ಬೆಳಗಾವಿಯ ಯುವ ರೈತನೊಬ್ಬರು ಸಾಬೀತು ಮಾಡಿದ್ದಾರೆ. ರವಿವಾರ ತಮ್ಮ ಮಾಸಿಕ ‘ಮನ್ ಕಿ ಬಾತ್’ ರೇಡಿಯೊ ಕಾರ್ಯಕ್ರಮದಲ್ಲಿ ಮೀನು ಕೃಷಿಯ

29 Mar 2026 9:41 pm
29 Mar 2026 9:34 pm
ರಾಜ್ಯಾದ್ಯಂತ ಎ.5ರವರೆಗೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎ.5ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ

29 Mar 2026 9:30 pm
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ‘ಶಕ್ತಿ’ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು

29 Mar 2026 9:22 pm
IPL 2026 | ಮುಂಬೈ ಇಂಡಿಯನ್ಸ್ ಗೆ 221 ರನ್ ಗಳ ಗುರಿ ನೀಡಿದ KKR

Photo Credit : X  ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಮುಂಬೈ ಇಂಡಿಯನ್ಸ್ ಗೆ 221 ರನ್ ಗಳ ಗುರಿ ನೀಡಿದೆ. ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡವ

29 Mar 2026 9:20 pm
ಮಂಗಳೂರು| ಎ. 4 - 5ರಂದು ಸಿಐಟಿಯು ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರ

ಮಂಗಳೂರು, ಮಾ.29: ಕಾರ್ಮಿಕ ಕಾನೂನುಗಳ ರಕ್ಷಣೆಗಾಗಿ, ದುಡಿಯುವ ವರ್ಗದ ಚಳುವಳಿಯ ವಿಸ್ತರಣೆಗಾಗಿ ಸಿಐಟಿಯು ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವು ಎಪ್ರಿಲ್ 4 ಮತ್ತು 5ರಂದು ಎರಡು ದಿನಗಳ ಕಾಲ ಮಂಗಳೂರಿನ ಸಂದೇಶ ಪ್ರತಿಷ್ಠಾ

29 Mar 2026 9:13 pm
ಹಾಸನ | 4ನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಧರಣಿ

ಹಾಸನ: ಆಲೂರು ತಾಲೂಕು ಹೊಸಮಠ ಗ್ರಾಮದ ಸಮೀಪದ ಶಿಲುಬೆ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಚಟುವಟಿಕೆಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ, ಬೇಲೂರು ತಾಲೂಕಿನ ಬಂಟೇನಹಳ್ಳಿ ವಾರ್ಡ್ 2ರಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿ

29 Mar 2026 9:07 pm
ವೃತ್ತಿಪರ ಬಾಕ್ಸಿಂಗ್ ಕೈಗೆತ್ತಿಕೊಳ್ಳುವ ಬಗ್ಗೆ ಪರಿಶೀಲನೆ: ಮೇರಿ ಕೋಮ್

ಮೇರಿ ಕೋಮ್ | Photo Credit : PTI  ಹೊಸದಿಲ್ಲಿ, ಮಾ. 29: ವೃತ್ತಿಪರ ಬಾಕ್ಸಿಂಗ್ ಕೈಗೆತ್ತಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಒಲಿಂಪಿಕ್ ಕಂಚಿನ ಪದಕ ವಿಜೇತೆ ಹಾಗೂ ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ಎಮ್.ಸಿ. ಮೇರಿ ಕೋಮ್ ರವಿವ

29 Mar 2026 9:07 pm
ಕೊನೇ ಕ್ಷಣದಲ್ಲಿ ಐಪಿಎಲ್‌ನಿಂದ ಹಿಂದೆ ಸರಿದ ಬೆನ್ ಡಕೆಟ್ | 2 ವರ್ಷಗಳ ನಿಷೇಧ ಪರಿಣಾಮ ಬೀರಿಲ್ಲ: ಸುನೀಲ್ ಗವಾಸ್ಕರ್

ಬೆನ್ ಡಕೆಟ್ , ಸುನೀಲ್ ಗವಾಸ್ಕರ್ | Photo Credit : PTI  ಮುಂಬೈ, ಮಾ. 29: 2026ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಿಂದ ಹೊರಗುಳಿಯಲು ಇಂಗ್ಲೆಂಡ್ ಬ್ಯಾಟರ್ ಬೆನ್ ಡಕೆಟ್ ತೆಗೆದುಕೊಂಡಿರುವ ನಿರ್ಧಾರವು ಹಲವು ಕ್ರಿಕೆಟ್ ಅಭಿಮಾನಿ

29 Mar 2026 9:05 pm
ಮಂಗಳೂರು| 'ಅಮ್ಮ ಸಾಹಿತ್ಯ ಪ್ರಶಸ್ತಿ' ಮತ್ತು 'ಅನನ್ಯ ಸಾಧಕಿ ಪ್ರಶಸ್ತಿ' ಪ್ರದಾನ ಸಮಾರಂಭ

ಮಂಗಳೂರು: ಡಾ. ಮಮತಾ ತಿಲಕ್ ರಾವ್ ದತ್ತಿ ನಿಧಿ ಪ್ರಾಯೋಜಿತ 'ಅಮ್ಮ ಸಾಹಿತ್ಯ ಪ್ರಶಸ್ತಿ' ಮತ್ತು 'ಅನನ್ಯ ಸಾಧಕಿ ಪ್ರಶಸ್ತಿ' ಪ್ರದಾನ ಸಮಾರಂಭ ರವಿವಾರ ನಡೆಯಿತು. ಉರ್ವಾಸ್ಟೋರ್ ನ ಲೇಖಕಿಯರ-ವಾಚಕಿಯರ ಸಂಘದಲ್ಲಿ ನಡೆದ ಕಾರ್ಯ ಕ್ರಮದ

29 Mar 2026 9:05 pm
ಮಲ್ಪೆ: ಅಪಘಾತಕ್ಕೀಡಾದ ಕಾರಿನಲ್ಲಿ ಗಾಂಜಾ ಪತ್ತೆ

ಮಲ್ಪೆ, ಮಾ.29: ಅಪಘಾತಕ್ಕೆ ಒಳಗಾದ ವಾಹನವೊಂದನ್ನು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿರುವ ಘಟನೆ ಮಾ.28ರಂದು ಹೂಡೆ ಕೋಡಿಬೇಂಗ್ರೆ ರಸ್ತೆಯಲ್ಲಿರುವ ಶ್ರೀ ನಾಗಬ್ರಹ್ಮ ಬೊಬ್ಬರ್ಯ ದೈವಸ್ಥಾನದ ಬಳಿ ನಡೆದಿದೆ. ಅಪಘಾತದ ಸ್ಥಳದಲ್ಲಿ ಮ

29 Mar 2026 8:58 pm
ಸೌದಿಯಲ್ಲಿನ ಅಮೆರಿಕ ವಾಯುನೆಲೆಯ ಉಪಗ್ರಹ ಚಿತ್ರವನ್ನು ರಶ್ಯ ಒದಗಿಸಿದೆ: ಝೆಲೆನ್‍ ಸ್ಕಿ ಆರೋಪ

ಕೀವ್, ಮಾ.29: ಇತ್ತೀಚೆಗೆ ದಾಳಿಗೆ ಗುರಿಯಾದ ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ಪ್ರಿನ್ಸ್ ಸುಲ್ತಾನ್ ವಾಯುನೆಲೆಯ ಕುರಿತ ಗುಪ್ತಚರ ಮಾಹಿತಿಯನ್ನು ದಾಳಿಗೂ ಮುನ್ನ ರಶ್ಯವು ಇರಾನ್‌ ಗೆ ಒದಗಿಸಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊ

29 Mar 2026 8:56 pm
ಲಾರಿ ಢಿಕ್ಕಿ: ಸ್ಕೂಟರ್ ಸವಾರೆ ಮೃತ್ಯು

ಕೋಟ: ಲಾರಿಯೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರೆಯೊಬ್ಬರು ಮೃತಪಟ್ಟ ಘಟನೆ ಮಾ.28 ರಂದು ಮಧ್ಯಾಹ್ನ ವೇಳೆ ನಡೆದಿದೆ. ಐರೋಡಿ ಗ್ರಾಮದ ಮಾಬುಕಳ ಸೇತುವೆಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ನಿರ್ಮ

29 Mar 2026 8:56 pm
ಪ್ರತ್ಯೇಕ ಪ್ರಕರಣ: ಮೂವರು ಆತ್ಮಹತ್ಯೆ

ಕಾಪು, ಮಾ.29: ಕೌಟುಂಬಿಕ ಕಾರಣ ಹಾಗೂ ಕುಡಿತದ ಚಟದಿಂದ ಮನನೊಂದ ಶ್ರೀಧರ(43) ಎಂಬವರು ಮಣಿಪುರ ಗ್ರಾಮದ ಬೋರ್ಗಲ್ ಗುಡ್ಡೆಯಲ್ಲಿರುವ ಅಪ್ಪು ಶೆಟ್ಟಿ ಎಂಬವರ ತೋಟದ ಮನೆಯ ಅಡುಗೆ ಕೋಣೆಯಲ್ಲಿ ಮಾ.28ರಂದು ಮಧ್ಯಾಹ್ನ ನೇಣು ಬಿಗಿದು ಆತ್ಮಹತ್

29 Mar 2026 8:55 pm
ಕೋಕಾ ಕಾಯಿದೆಯಡಿ ಜಾನುವಾರು ಕಳವು ಪ್ರಕರಣ: ಆರೋಪಿಗಳ ಬಂಧನ

ಉಡುಪಿ, ಮಾ.29: ಜಾನುವಾರು ಕಳವು ಪ್ರಕರಣದಲ್ಲಿ ಸಂಘಟಿತ ಕೃತ್ಯ ಎಸಗಿರುವ ನಾಲ್ವರು ಆರೋಪಿಗಳ ವಿರುದ್ಧ ಕೋಕಾ ಕಾಯಿದೆ ಅಳವಡಿಸಿ ಮತ್ತೆ ಬಂಧಿಸಲಾಗಿದೆ. ಕಾರ್ಕಳ ನಲ್ಲೂರು ಗ್ರಾಮದ ಯೂನಿಸ್(31), ಮೂಡಬಿದಿರೆ ಪುತ್ತಿಗೆ ಗ್ರಾಮದ ಮಿಜಾರ

29 Mar 2026 8:51 pm
Uttar Pradesh | ಅಂಗಡಿಯಿಂದ ಮಿಠಾಯಿ ಕದ್ದ ಆರೋಪ; 12 ವರ್ಷದ ಪುತ್ರಿಯನ್ನು ಥಳಿಸಿ ಹತ್ಯೆಗೈದ ತಂದೆ

ಲಕ್ನೊ, ಮಾ. 29: ಹನ್ನೆರಡು ವರ್ಷದ ಬಾಲಕಿ ಸ್ಥಳೀಯ ದಿನಸಿ ಅಂಗಡಿಯಿಂದ ಮಿಠಾಯಿ ಕದ್ದಿದ್ದಾಳೆ ಎಂಬ ಸಂದೇಹದ ಹಿನ್ನೆಲೆಯಲ್ಲಿ ಆಕೆಯ ತಂದೆಯೇ ಥಳಿಸಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಬುಲಂದ್‌ ಶಹರ್‌ ನಲ್ಲಿ ನಡೆದಿದೆ ಎಂದು ಪೊಲೀಸ

29 Mar 2026 8:50 pm
ಮಲಪ್ಪುರಂನಲ್ಲಿ ಬೂತ್ ಸಮಿತಿ ಸದಸ್ಯರಿಗೆ 15 ದಿನಗಳ ಗಲ್ಫ್ ಪ್ರವಾಸದ ಕೊಡುಗೆ ಘೋಷಣೆ | ಐಯುಎಂಎಲ್ ನಾಯಕನ ವಿರುದ್ಧ ಪ್ರಕರಣ ದಾಖಲು

ಮಲಪ್ಪುರಂ, ಮಾ. 29: ಯುಡಿಎಫ್ ಅಭ್ಯರ್ಥಿ ಅತಿ ಹೆಚ್ಚು ಮತಗಳನ್ನು ಪಡೆಯುವ ಬೂತ್ ಸಮಿತಿ ಸದಸ್ಯರಿಗೆ 15 ದಿನಗಳ ಯುಎಇ ಪ್ರವಾಸದ ಕೊಡುಗೆ ಘೋಷಿಸಿದ ಆರೋಪದಲ್ಲಿ ಐಯುಎಂಎಲ್‌ ನ ನಾಯಕರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಐಯುಎಂಎ

29 Mar 2026 8:50 pm
ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಉಡುಪಿ, ಮಾ.29: ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗು ತ್ತಿದೆ. ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿ.ಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ

29 Mar 2026 8:48 pm
ಉಡುಪಿಯ ಮೂವರ ಪೊಲೀಸರಿಗೆ ಮುಖ್ಯಮಂತ್ರಿ ಪದಕ ಪ್ರದಾನ

ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಇಲಾಖೆ ಅಧಿಕಾರಿ/ಸಿಬ್ಬಂದಿಗಳಿಗೆ ನೀಡುವ 2025ನೇ ಸಾಲಿನ ಮುಖ್ಯ ಮಂತ್ರಿಗಳ ಚಿನ್ನದ ಪದಕವನ್ನು ಉಡುಪಿ ಜಿಲ್ಲೆಯ ಮೂವರು ಪೊಲೀಸರು ಪಡೆದುಕೊಂಡಿದ್ದಾರೆ. ಉಡುಪಿ ನಗರ ಠಾಣ

29 Mar 2026 8:45 pm
Chikkamagaluru | ಫೇಸ್‌ಬುಕ್‌ ಜಾಹೀರಾತು ನಂಬಿ 1.28 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

ಚಿಕ್ಕಮಗಳೂರು: ಫೇಸ್‌ಬುಕ್‌ ಜಾಹೀರಾತು ನಂಬಿ ವ್ಯಕ್ತಿಯೊಬ್ಬರು ಕೋಟ್ಯಂತರ ರೂ. ಹಣ ಕಳೆದುಕೊಂಡಿರುವ ಘಟನೆ ನಡೆದಿದ್ದು, ಈ ಸಂಬಂಧ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್‌ ಜಾಹೀರಾತು ನಂಬಿದ ಜಿಲ್ಲೆಯ

29 Mar 2026 8:37 pm
ಕಲಬುರಗಿ| ನಿಧಿಗಾಗಿ ದೇಗುಲ ಅಗೆದು ವಿಗ್ರಹಗಳನ್ನು ಧ್ವಂಸಗೊಳಿಸಿದ ಪ್ರಕರಣ: ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು

ಅಫಜಲಪುರ: ತಾಲೂಕಿನ ಬಡದಾಳ ಗ್ರಾಮದಲ್ಲಿ ಪುರಾತನ ಕಾಲದ ದೇಗುಲದಲ್ಲಿ ನಿಧಿಗಾಗಿ ಶಿವಲಿಂಗ, ನಂದಿ, ಆಂಜನೇಯ ವಿಗ್ರಹಗಳನ್ನು ಧ್ವಂಸಗೊಳಿಸಿ ನೆಲ ಅಗೆದ ಹಿನ್ನೆಲೆ ಸ್ಥಳಕ್ಕೆ ಸಿಪಿಐ ಲಖನ್ ಮಸಗುಪ್ಪಿ, ಪಿಎಸ್‌ಐ ಸೋಮಲಿಂಗ ಒಡೆಯರ್

29 Mar 2026 8:35 pm
ಪಾಕಿಸ್ತಾನದ 20 ಹಡಗುಗಳಿಗೆ ಹಾರ್ಮುಝ್ ದಾಟಲು ಇರಾನ್ ನಿಂದ ಅನುಮತಿ: ವರದಿ

ಇಸ್ಲಾಮಾಬಾದ್, ಮಾ.29: ಪಾಕಿಸ್ತಾನದ ಧ್ವಜ ಹೊಂದಿರುವ 20 ಹಡಗುಗಳಿಗೆ ಹಾರ್ಮುಝ್ ಜಲಸಂಧಿಯ ಮೂಲಕ ಪ್ರಯಾಣಿಸಲು ಇರಾನ್ ಅನುಮತಿಸಿರುವುದಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಇಷಾಕ್ ದಾರ್ ರವಿವಾರ ತಿಳಿಸಿದ್ದಾರೆ. ಮುಂದುವರಿದಿರುವ ಪ

29 Mar 2026 8:24 pm
ರಾಜ್ಯದಲ್ಲಿ ಆಟೋ ಎಲ್‍ಪಿಜಿ ಕೊರತೆ ಇದೆಯೇ?; ಸರಕಾರ ಹೇಳಿದ್ದೇನು?

ಬೆಂಗಳೂರು: ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್‍ಪಿಜಿ ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ, ವಿಶೇಷವಾಗಿ ಆಟೋರಿಕ್ಷಾಗಳ ಎಲ್‍ಪಿಜಿಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ

29 Mar 2026 8:19 pm
ಇಂಡಿಗೋ ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ; ಕೇಳಿದರೆ ‘ದೆವ್ವ ಹಿಡಿದಿದೆ’ ಎಂದ!

ವಾರಣಾಸಿ, ಮಾ.29: ಶನಿವಾರ ಇಂಡಿಗೋ ವಿಮಾನವು ಇಲ್ಲಿ ಇಳಿಯುವುದಕ್ಕೆ ಕೆಲವೇ ಕ್ಷಣಗಳ ಮುನ್ನ ಪ್ರಯಾಣಿಕನೋರ್ವ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದು ಸಹಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿತ್ತು. ಬಳಿಕ ಆತ ತನಗೆ ‘

29 Mar 2026 8:17 pm
ವ್ಯಕ್ತಿತ್ವ ಆಧಾರಿತ ವಿದೇಶಾಂಗ ನೀತಿ ವಿಶ್ವಗುರುವನ್ನು ‘ವಿಶ್ವಫೋನಿ’ ಎಂದು ಬಹಿರಂಗಗೊಳಿಸಿದೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಹೊಸದಿಲ್ಲಿ, ಮಾ.29: ಪಾಕಿಸ್ತಾನವು ‘ದಲ್ಲಾಳಿ (ಮಧ್ಯವರ್ತಿ)’ಯಾಗಿರುವುದು ‘ಆಪರೇಷನ್ ಸಿಂಧೂರ’ದಲ್ಲಿ ಭಾರತದ ಗಮನಾರ್ಹ ಮಿಲಿಟರಿ ಯಶಸ್ಸಿನ ಬಳಿಕ ಮೋದಿ ಸರಕಾರದ ವಿದೇಶಾಂಗ ನೀತಿ, ರಾಜತಾಂತ್ರಿಕ ಸಂಪರ್ಕ ಮತ್ತು ನಿರೂಪಣಾ ನಿರ್ವಹ

29 Mar 2026 8:16 pm
ರಾಯಚೂರು| ನಕಲಿ ವೈದ್ಯನಿಂದ ಚುಚ್ಚುಮದ್ದು ಪಡೆದ ಬಳಿಕ ಅಸ್ವಸ್ಥಗೊಂಡು ವಿದ್ಯಾರ್ಥಿನಿ ಮೃತ್ಯು : ಕ್ರಮಕ್ಕೆ ಆಗ್ರಹಿಸಿದ ಕುಟುಂಬಸ್ಥರು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಬಳಿಯ ಅಮೀನಗಡ ಗ್ರಾಮದ ಕ್ಲಿನಿಕ್‌ ವೊಂದರಲ್ಲಿ ಇಂಜೆಕ್ಷನ್ ಪಡೆದ ಬಳಿಕ ಅಸ್ವಸ್ಥಗೊಂಡು 15 ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. ಬಾಲಕಿಯ ಕುಟುಂಬಸ್ಥರು ಚುಚ

29 Mar 2026 8:14 pm
ಇರುವೈಲು : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ : ಸಾಲಬಾಧೆಯಿಂದ ನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಇರುವೈಲಿನಲ್ಲಿ ರವಿವಾರ ನಡೆದಿದೆ. ಇರುವೈಲು ಗ್ರಾ. ಪಂ. ವ್ಯಾಪ್ತಿಯ ಪೊನೊಟ್ಟು ನಿವಾಸಿ ದಿವಾಕರ ದೇವಾಡಿಗ (48) ಅವರು ಮನೆ ಬಳಿಯ ಮರಕ್ಕೆ ನೇಣು ಬ

29 Mar 2026 8:03 pm
ಅಸೈಗೋಳಿ: ಮನೆಯ ಗೋಡೆಗೆ ಅಪ್ಪಳಿಸಿದ ಕಾರು

ಕೊಣಾಜೆ ; ಅಸೈಗೋಳಿ ಸಮೀಪದ ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಶನಿವಾರ ತಡರಾತ್ರಿ ಕಾರು ಅಪಘಾತ ಸಂಭವಿಸಿದೆ. ಕೋಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 10 ಅಡಿ ಆಳಕ್ಕೆ ಜಿಗಿದು, ಸ

29 Mar 2026 8:00 pm
ಸೀನಿಯರ್ ನ್ಯಾಶನಲ್ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಮಹಾರಾಷ್ಟ್ರ, ದಿಲ್ಲಿ ತಂಡಕ್ಕೆ ಸಮಗ್ರ ಪ್ರಶಸ್ತಿ

ಮಂಗಳೂರು: ಇಲ್ಲಿನ ಟಿ.ವಿ. ರಮಣ ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ಮಾರ್ಚ್ 24 ರಿಂದ 28 ರವರೆಗೆ ಅತ್ಯಂತ ವೈಭವದಿಂದ ನಡೆದ ಸೀನಿಯರ್ ನ್ಯಾಶನಲ್ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್- 2026ರ ಪುರುಷರ ವಿಭಾಗದಲ್ಲಿ ಮಹಾರಾಷ್ಟ್ರ

29 Mar 2026 7:55 pm
ಯಕ್ಷಗಾನ ಕಲಾರಂಗದ 92ನೆಯ ಮನೆ ಹಸ್ತಾಂತರ

ಉಡುಪಿ, ಮಾ.29: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯಜ್ಞ ಅವರಿಗೆ ಉಡುಪಿಯ ಉದ್ಯಾವರದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ನೂತನ ಮನೆ ನಂದಾದೀಪ’

29 Mar 2026 7:49 pm
ಪ್ರತಿಭಾನ್ವಿತ ವಿದ್ಯಾರ್ಥಿನಿ ಹನೀಫ ಇಶಾನಾಗೆ ಗೌರವ

ಉಡುಪಿ, ಮಾ.29: ಹೂಡೆ ದಾರುಸ್ಸಲಾಂ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಹನೀಫ ಇಶಾನಾ ಅವರಿಗೆ ಅತ್ಯುತ್ತಮ ಔಟ್ ಗೋಯಿಂಗ್ ಸ್ಟುಡೆಂಟ್ ಅವಾರ್ಡ್ ನೀಡಿ ಗೌರವಿಸಲಾಯಿತು. ಇತ್ತೀಚೆಗೆ ಶಾಲೆಯಲ್ಲಿ ನಡ

29 Mar 2026 7:48 pm
29 Mar 2026 7:46 pm
Maharashtra | ಅತ್ಯಾಚಾರ ಪ್ರಕರಣ: 'ದೇವಮಾನವ' ಹೃಷಿಕೇಶ್ ವೈದ್ಯ ಬಂಧನ; ಎ.6ರವರೆಗೆ ಪೊಲೀಸ್ ಕಸ್ಟಡಿಗೆ

ಪುಣೆ: ಲೈಂಗಿಕ ದೌರ್ಜನ್ಯ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣದಲ್ಲಿ ಮಹಾರಾಷ್ಟ್ರದ ವಸಾಯಿ ಮೂಲದ ದೇವಮಾನವ ಹೃಷಿಕೇಶ್ ವೈದ್ಯ (39) ನನ್ನು ಏಪ್ರಿಲ್ 6ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ

29 Mar 2026 6:24 pm
ಮಂಗಳೂರು| ಟ್ಯಾಂಕರ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು

ಮಂಗಳೂರು: ಅರ್ಕುಳ ಬ್ರಿಡ್ಜ್ ಬಳಿ ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೃತಪಟ್ಟಿರುವ ದ್ವಿಚಕ್ರ ವಾಹನ ಸ

29 Mar 2026 6:16 pm
ಗಲ್ಫ್ ಯಾತ್ರಿಕರ ನೆರವಿಗೆ ಎಸ್ ವೈ ಎಸ್ ಹೆಲ್ಪ್ ಡೆಸ್ಕ್

ಮಂಗಳೂರು: ಮಧ್ಯಪ್ರಾಚ್ಯದ ಸಂಘರ್ಷ ವಾತಾವರಣದ ಹಿನ್ನೆಲೆಯಲ್ಲಿ ವಿದೇಶ ಪ್ರವಾಸವು ಪ್ರಯಾಸಕರವಾಗಿದ್ದು, ಬಹುತೇಕ ಯಾತ್ರಿಕರು ಮರಳುತ್ತಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಮರಳುವ ಯಾತ್ರಿಕರ ಅನುಕೂಲಕ್ಕಾಗಿ ಸುನ್ನ

29 Mar 2026 5:39 pm
ರಾಯಚೂರು|‎ ಹಟ್ಟಿ ಚಿನ್ನದ ಗಣಿ ಬಳಿ ರೈಲ್ವೆ ನಿಲ್ದಾಣ ನಿರ್ಮಿಸುವಂತೆ ಮನವಿ

‎‎ಹಟ್ಟಿ: ಗದಗ–ವಾಡಿ ರೈಲ್ವೆ  ಮಾರ್ಗದ ಹಟ್ಟಿ ಚಿನ್ನದ ಗಣಿ ಬಳಿ ರೈಲ್ವೆ ನಿಲ್ದಾಣ ನಿರ್ಮಾಣ ಮಾಡಿ, ರೈಲುಗಳನ್ನು ಹಟ್ಟಿ ಮೂಲಕ ಹಾದು ಹೋಗುವಂತೆ ಮಾಡಬೇಕೆಂದು ದಕ್ಷಿಣ ಪಶ್ಚಿಮ ರೈಲ್ವೆ ಕೇಂದ್ರ ಕಚೇರಿಯ ಜನರಲ್ ಮ್ಯಾನೇಜರ್ ಅವ

29 Mar 2026 5:30 pm
ಸೌಹಾರ್ದ ಕೂಟಗಳಿಂದ ಸಮಾಜದಲ್ಲಿ ಏಕತೆ ವೃದ್ಧಿ: ಶಾಸಕ ಚನ್ನಾರೆಡ್ಡಿ ಪಾಟೀಲ್

ಯಾದಗಿರಿ: ಈದ್ ಸೌಹಾರ್ದ ಕೂಟಗಳು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಏಕತೆ ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತೂನ್ನೂರು ಹೇಳಿದರು. ನಗರದ ಸೌದಾಗರ್ ಫಂಕ್ಷನ್‌ ಹಾಲ್‌ನಲ್ಲಿ ಜಮಾ

29 Mar 2026 5:23 pm
ಕಲಬುರಗಿ| ದಲಿತರ ಓಣಿಯಲ್ಲಿ ಚರಂಡಿ ಸ್ವಚ್ಛತಾ ಕ್ರಮಕ್ಕೆ ನಿರಾಕರಿಸಿದ ಪಿಡಿಒ: ಆರೋಪ

ಕಲಬುರಗಿ: ದಲಿತರ ಓಣಿಯಲ್ಲಿ ಗಬ್ಬು ನಾರುತ್ತಿರುವ ಚರಂಡಿಯ ಸ್ವಚ್ಛತಾ ಕ್ರಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯೊಬ್ಬರು ನಿರಾಕರಿಸಿರುವ ಆರೋಪ ಕೇಳಿ ಬಂದಿದೆ.  ಸೇಡಂ ತಾಲೂಕಿನ ಮೋತಕಪಲ್ಲಿ ಗ್ರಾಮದ ದಲಿತರ ಓಣಿಯಲ್ಲ

29 Mar 2026 5:13 pm
ʼಬರ್ತ್ʼ ಆಯ್ಕೆಯ ನಿಯಮವೇನು?: ನಿಮಗೆ ಗೊತ್ತಿರಬೇಕಾದ ರೈಲ್ವೆ ನಿಯಮಗಳ ಕುರಿತು ಇಲ್ಲಿದೆ ಮಾಹಿತಿ...

ಟಿಕೆಟ್ ಬುಕಿಂಗ್ ಪ್ರಕ್ರಿಯೆ ಸರಳೀಕರಿಸಲು ಮತ್ತು ಅದನ್ನು ಹೆಚ್ಚು ಪ್ರಯಾಣಿಕ ಸ್ನೇಹಿಯಾಗಿಸಲು ಭಾರತೀಯ ರೈಲ್ವೆ ಹೊಸ ಕ್ರಮಗಳನ್ನು ಪರಿಚಯಿಸಿದೆ. ಮುಂಗಡ ಕಾದಿರಿಸುವಿಕೆ ಅವಧಿ ಯಾವುದು? ಪ್ರಯಾಣದ ದಿನಾಂಕ ಹೊರತುಪಡಿಸಿ ಕಾಯ್

29 Mar 2026 4:28 pm
ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಅನಿಲ್ ಅಂಬಾನಿ

ಮುಂಬೈ: ಉದ್ಯಮಿ ಅನಿಲ್ ಅಂಬಾನಿಯವರು ರಿಪಬ್ಲಿಕ್ ಟಿವಿ ಮತ್ತು ಅದರ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ತನ್ನ ಹಣಕಾಸು ವಹಿವಾಟುಗಳ ಕುರಿತು ಸುದ

29 Mar 2026 4:20 pm
ವಿಜಯನಗರ: ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್

ವಿಜಯನಗರ: ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಹೊಸಪೇಟೆ–ಶಿವಮೊಗ್ಗ ರಾಜ್ಯ ಹೆದ್ದಾರಿಯ ಹಗರಿಬೊಮ್ಮನಹಳ್ಳಿ ತಾಲೂಕಿನ ಪಿಂಜಾರ್ ಹೆಗ್ಡಾಳ್ ಸಮೀಪ ನಡೆದಿದೆ.

29 Mar 2026 4:02 pm
ದಿಲ್ಲಿ | ಕಟ್ಟಡದಲ್ಲಿ ಬೆಂಕಿ ಅವಘಡ; ಬೆಂಕಿಯಿಂದ ಪಾರಾಗಲು ಮೊದಲ ಮಹಡಿಯಿಂದ ಜಿಗಿದ ನಾಲ್ವರಿಗೆ ಗಾಯ

ಹೊಸದಿಲ್ಲಿ: ರವಿವಾರ ಮುಂಜಾನೆ ಈಶಾನ್ಯ ದಿಲ್ಲಿಯ ಗೋಕಲ್ ಪುರಿಯ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೊದಲ ಮಹಡಿಯಿಂದ ನೆಲಕ್ಕೆ ಜಿಗಿದ ಪರಿಣಾಮ, ಮಗು ಸೇರಿದಂತೆ ನಾಲ್ವರು ಗಾಯಗೊಂಡಿ

29 Mar 2026 3:38 pm
Shivamogga | ಬೆಂಕಿ ಹಚ್ಚಿ ಉಪನ್ಯಾಸಕನ ಕೊಲೆ: ತನಿಖೆಗೆ ವಿಶೇಷ ತಂಡ ರಚನೆ

ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಹನುಮಂತಪುರ ಗ್ರಾಮದ ಅಡಿಕೆ ತೋಟದಲ್ಲಿ ಅಕ್ಷರ ಕಾಲೇಜು ಉಪನ್ಯಾಸಕ ಸುರೇಶ್ ಕುಮಾರ್ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಪ್ರಕರಣವನ್ನು ಪ್ರಾಥಮಿಕವಾಗಿ ಕೊಲೆ ಎಂದು ಪರಿಗ

29 Mar 2026 3:06 pm
ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ದಕ್ಷಿಣ ಮಹಿಳಾ ವಿಭಾಗದಿಂದ 'ಈದ್ ಸಂಭ್ರಮ'

ಮಂಗಳೂರು: ಇಂದಿನ ಸಮಾಜದಲ್ಲಿ ಮಹಿಳೆ ಎಲ್ಲ ಕ್ಷೇತ್ರಗಳಲ್ಲಿಯೂ ತನ್ನ ಸ್ಥಾನವನ್ನು ಅಲಂಕರಿಸಿದ್ದಾಳೆ. ಆದರೆ, ಒಬ್ಬ ಹೆಣ್ಣು ತಾಯಿ ಆಗಿ ತನ್ನ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡಿದಾಗ, ಆ ಮಕ್ಕಳು ಭವಿಷ್ಯದಲ್ಲಿ ಉತ್ತಮ ಸಮಾಜ

29 Mar 2026 2:55 pm
Kerala ವಿಧಾನಸಭೆ ಚುನಾವಣೆ | ಸಿಪಿಐ(ಎಂ)-SDPI ‘ಒಪ್ಪಂದ’ ಆರೋಪ; ಕಾಂಗ್ರೆಸ್-LDF ನಡುವೆ ತೀವ್ರ ವಾಗ್ವಾದ

ಮಲಪ್ಪುರಂ/ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಿಪಿಐ(ಎಂ) ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಜೊತೆ ‘ಒಪ್ಪಂದ’ ಮಾಡಿಕೊಂಡಿ

29 Mar 2026 2:51 pm
ಉಡುಪಿ: ಜಿಲ್ಲಾದ್ಯಂತ ಕ್ರೈಸ್ತರಿಂದ ಶ್ರದ್ಧಾ ಭಕ್ತಿಯಿಂದ 'ಪಾಮ್ ಸಂಡೆ' ಆಚರಣೆ

ಉಡುಪಿ: ಯೇಸು ಕ್ರಿಸ್ತರು ಜೆರುಸಲೇಂ ನಗರ ಪ್ರವೇಶಿಸಿದ ಸಂಕೇತವಾಗಿ ‘ಗರಿಗಳ ರವಿವಾರ ಹಬ್ಬ’ಎಂದೇ ಪ್ರಸಿದ್ಧಿ ಪಡೆದಿರುವ ‘ಪಾಮ್ ಸಂಡೆ'ಯನ್ನು ಜಿಲ್ಲಾದ್ಯಂತ ಕ್ರೈಸ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂ

29 Mar 2026 1:20 pm
Yadagiri | ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ಮೃತ್ಯು

ಯಾದಗಿರಿ: ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಬಾಲಕರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಕಿರಣ್ (6), ಬಸಮ್ಮ (11), ಹಣಮೇಶ್ (7) ಹಾಗೂ ಶರತ್ (6) ಎಂದು ಗುರು

29 Mar 2026 1:06 pm
Tumkuru | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ತುಮಕೂರು: ಸಾಲಬಾಧೆಯಿಂದ ರೈತನೋರ್ವ ವಿಷ ಸೇವಿಸಿ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ಕೆಕೆ ಪಾಳ್ಯ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಹೇಶ್ ಎಂದು ಗುರುತಿಸಲಾಗ

29 Mar 2026 12:55 pm
PHOTOS | ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ

ಮೈಸೂರಿನ ಕವಾಯತು ಮೈದಾನದಲ್ಲಿ ರವಿವಾರ ನಡೆದ ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು ಶುಭ ಹಾರೈಸಿದರು. ಗೃಹಸಚಿವ ಜಿ

29 Mar 2026 12:50 pm
Tamil Nadu | ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ವಿಜಯ್

ಈ ಚುನಾವಣೆ ಡಿಎಂಕೆ-ಟಿವಿಕೆ ನಡುವಿನ ನೇರ ಸ್ಪರ್ಧೆ ಎಂದ ನಟ

29 Mar 2026 12:42 pm
Shivamogga | ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆ

ಶಿವಮೊಗ್ಗ: ಅಡಿಕೆ ತೋಟದಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ. ಮೃತರನ್ನು ಉಪನ್ಯಾಸಕ ಸುರೇಶ್ (58) ಎಂದು ಗುರು

29 Mar 2026 12:14 pm
Belthangady | ಬೈಕ್ ಡಿವೈಡರ್ ಗೆ ಢಿಕ್ಕಿ: ವಿದ್ಯಾರ್ಥಿ ಮೃತ್ಯು; ಇನ್ನೋರ್ವ ವಿದ್ಯಾರ್ಥಿ ಗಂಭೀರ

ಬೆಳ್ತಂಗಡಿ : ಬೈಕೊಂದು ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು, ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜು ರಸ್ತೆಯಲ್ಲಿ ಶನಿ

29 Mar 2026 12:03 pm
ನಿರಂತರ ಯುದ್ಧದ ಬಳಲಿಕೆಯಿಂದಾಗಿ ಇಸ್ರೇಲ್ ಸೈನ್ಯದ ಮನೋಬಲ ಕುಸಿಯುತ್ತಿದೆಯೇ?

ಇಸ್ರೇಲ್ 2023ರಿಂದಲೂ ಯುದ್ಧದಲ್ಲಿಯೇ ತೊಡಗಿದೆ. ಮೊದಲು ಗಾಝಾ, ನಂತರ ಲೆಬನಾನ್, ನಂತರ ಯಮನ್. ಇರಾಕ್, ಆನಂತರ ಸಿರಿಯಾ ಮೇಲೆ ದಾಳಿ ಮಾಡಿತು. ಆಮೇಲೆ ಗಾಝಾ ಮೇಲೆ ದಾಳಿ ಮಾಡಿತು. ಈಗ ಮತ್ತೆ ಇರಾನ್ ಮೇಲೆ ದಾಳಿ ನಡೆಸುತ್ತಿದೆ. ಲೆಬನಾನ್ ಮೇ

29 Mar 2026 12:02 pm
ಇಸ್ರೇಲ್‌ ನಲ್ಲಿ ಉದ್ವಿಗ್ನತೆ ಹೆಚ್ಚಳ | ನಿಷೇಧದ ನಡುವೆಯೇ ಯುದ್ಧ ವಿರೋಧಿ ಪ್ರತಿಭಟನೆ

ಟೆಲ್ ಅವೀವ್: ಸಾರ್ವಜನಿಕ ಸಭೆಗಳ ಮೇಲೆ ರಾಷ್ಟ್ರವ್ಯಾಪಿ ನಿಷೇಧ ಹೇರಿದ್ದರೂ, ಇಸ್ರೇಲ್‌ ನಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ದೇಶದೊಳಗಿನ ಉದ್ವಿಗ್ನತೆ ಹೆಚ್ಚುತ್ತಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು

29 Mar 2026 11:59 am
ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ

29 Mar 2026 11:24 am
Bhatkal | ನವಾಯತ್ ಕಾಲನಿಯಲ್ಲಿ ಕರಿ ಚಿರತೆ ಪ್ರತ್ಯಕ್ಷ: ವೃದ್ಧರೊಬ್ಬರ ಮೇಲೆ ದಾಳಿಗೆ ಯತ್ನ

ಭಟ್ಕಳ: ನಗರದ ನವಾಯತ್ ಕಾಲನಿಯಲ್ಲಿ ಶನಿವಾರ ರಾತ್ರಿ ಕರಿ ಚಿರತೆ ಕಾಣಿಸಿಕೊಂಡಿರುವ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಮರಿಯಂ ಅಲಿ ಮಸೀದಿ ಸಮೀಪ ರಾತ್ರಿ ಸುಮಾರು 8:30ರ ವೇಳೆಗೆ ವೃದ್ಧರೊಬ್ಬರ ಮೇಲೆ ಚಿರತೆ ದಾಳಿ ಮಾಡಲು ಯತ್

29 Mar 2026 10:56 am
ಇಸ್ರೇಲ್ ನಲ್ಲಿ ಬಂಧನದಲ್ಲಿದ್ದ ಮತ್ತೊಬ್ಬ ಫೆಲೆಸ್ತೀನಿನ ಕೈದಿ ಮೃತ್ಯು

ರಮಲ್ಲಾ, ಮಾ. 29: ಇಸ್ರೇಲ್ ಬಂಧನದಲ್ಲಿದ್ದ ಫೆಲೆಸ್ತೀನಿನ ಕೈದಿ ಮರ್ವಾನ್ ಫಾತಿ ಹರ್ಝುಲ್ಲಾ ಅವರು ಮೃತಪಟ್ಟಿದ್ದಾರೆ. ಜನವರಿ 8ರಂದು ಬಂಧನಕ್ಕೊಳಗಾದ ಅವರನ್ನು ಮೆಗಿದ್ದೋ ಜೈಲಿನಲ್ಲಿ ಇಡಲಾಗಿತ್ತು ಎಂದು ಫೆಲೆಸ್ತೀನಿನ ಕೈದಿಗಳು

29 Mar 2026 10:47 am
Bengaluru | ತಾಯಿ, ಸಹೋದರಿಯನ್ನು ಕೊಲೆಗೈದು ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಇಬ್ಬರ ಸ್ಥಿತಿ ಗಂಭೀರ

ಚೀಟಿ ವ್ಯವಹಾರದಲ್ಲಿ ನಷ್ಟ, ಸಾಲಗಾರರ ಕಾಟದಿಂದ ಬೇಸತ್ತು ಕೃತ್ಯ: ಎಸ್ಪಿ

29 Mar 2026 10:14 am
ಐಸ್‍ಕ್ರೀಂ ವ್ಯಾಪಾರಿಯ ಶಿರಚ್ಛೇದ ಮಾಡಿ ತಲೆ ಮನೆಗೊಯ್ದು ಭೂಪ!

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್‍ಕ್ರೀಂ ವ್ಯಾಪಾರಿಯ ಶಿರಚ್ಛೇದ ಮಾಡಿದ ವ್ಯಕ್ತಿಯೊಬ್ಬ, ಕತ್ತು ಸೀಳಿ ರುಂಡವನ್ನು ಬೇರ್ಪಡಿಸಿ ತಲೆಯನ್ನು ಮನೆಗೆ ಒಯ್ದು, ಏನೂ ಆಗಿಲ್ಲ ಎಂಬಂತೆ ಅಡುಗೆ ಮಾಡಲಾ

29 Mar 2026 8:32 am
ವೈದ್ಯಕೀಯ ಪರೀಕ್ಷೆಯಲ್ಲಿ 'ಪಾಸ್' ಆದ ಶೇಕಡ 80ರಷ್ಟು ಭಾರತೀಯರಿಗೆ ಹಾರ್ಟ್ 'ಫೇಲ್'!

ಹೊಸದಿಲ್ಲಿ: ವೈದ್ಯಕೀಯ ತಪಾಸಣೆ ಬಳಿಕ ಅತ್ಯಧಿಕ ಅಪಾಯ ಸಾಧ್ಯತೆ ಇಲ್ಲ ಎಂದು ವೈದ್ಯರು ದೃಢಪಡಿಸಿದ ಭಾರತೀಯ ರೋಗಿಗಳ ಪೈಕಿ ಶೇಕಡ 80ರಷ್ಟು ಮಂದಿ ಹಠಾತ್ತನೇ ಹೃದಯಾಘಾತಕ್ಕೀಡಾದ ಆತಂಕಕಾರಿ ಅಂಶ ಇತ್ತೀಚಿನ ಅಧ್ಯಯನವೊಂದರಿಂದ ಬಹಿರ

29 Mar 2026 8:25 am
ಪಶ್ಚಿಮ ಏಷ್ಯಾ ಸಂಘರ್ಷ | ಮಧ್ಯಪ್ರಾಚ್ಯದಲ್ಲಿರುವ ಅಮೆರಿಕನ್ ವಿವಿಗಳ ಮೇಲೆ ಪ್ರತಿದಾಳಿ: ಇರಾನ್ ಎಚ್ಚರಿಕೆ

ಟೆಹರಾನ್, ಮಾ. 29: ಇರಾನ್‌ ನ ಎರಡು ವಿಶ್ವವಿದ್ಯಾನಿಲಯಗಳು ಇಸ್ರೇಲ್–ಅಮೆರಿಕ ಜಂಟಿ ದಾಳಿಯಲ್ಲಿ ಧ್ವಂಸಗೊಂಡಿರುವ ಹಿನ್ನೆಲೆಯಲ್ಲಿ, ಮಧ್ಯಪ್ರಾಚ್ಯದಲ್ಲಿರುವ ಅಮೆರಿಕನ್ ವಿಶ್ವವಿದ್ಯಾನಿಲಯಗಳನ್ನು ಗುರಿಯಾಗಿಸಿ ದಾಳಿ ನಡೆಸುವ

29 Mar 2026 8:13 am
ನಿಲ್ಲದ ಯುದ್ಧ: ನಲುಗುತ್ತಿರುವ ಜಾಗತಿಕ ಆರ್ಥಿಕತೆ

ಪ್ರತಿದಿನವೂ ಜಗತ್ತಿನ ಶೇ. 20ಕ್ಕೂ ಹೆಚ್ಚಿನ ತೈಲ ಸಾಗಾಟವಾಗುವ ಕಿರಿದಾದ ಸಮುದ್ರ ವ್ಯಾಪಾರ ಮಾರ್ಗವಾದ ಹಾರ್ಮುಝ್ ಜಲಸಂಧಿಯನ್ನೂ ಇರಾನ್ ಕೆಲವು ರಾಷ್ಟ್ರಗಳಿಗಷ್ಟೇ ತೆರೆದಿದೆ. ಹಾರ್ಮುಝ್ ಜಲಸಂಧಿ ಎನ್ನುವುದು ಅರ್ಧ ಜಗತ್ತಿಗೆ

29 Mar 2026 7:20 am
ಕಾಂಗ್ರೆಸ್ ಮುಖಂಡ ಸಾದಿಕ್ ಪೈಲ್ವಾನ್ ಮನೆಗೆ ಸಚಿವರು, ಶಾಸಕರ ಭೇಟಿ

ನಾವು ಸಹೋದರರಂತೆ ಇದ್ದೇವೆ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

29 Mar 2026 12:09 am
ಹಾಸನ | ರಸ್ತೆ ದಾಟುವಾಗ ಕಾರು ಢಿಕ್ಕಿ; ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು

ಹಾಸನ: ರಸ್ತೆ ದಾಟುವ ವೇಳೆ ಕಾರು ಢಿಕ್ಕಿಯಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಿರಂತ್ (16)

29 Mar 2026 12:03 am
ಹಾಸನ | ಛಾಯಾಗ್ರಾಹಕರ ಮೇಲೆ ಹಲ್ಲೆಗೆ ಖಂಡನೆ: ಮಾ. 31ರಂದು ರಾಜ್ಯಾದ್ಯಂತ ಪ್ರತಿಭಟನೆ

ಹಾಸನ: ಜಿಲ್ಲೆಯಲ್ಲಿ ಛಾಯಾಚಿತ್ರಗ್ರಾಹಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘವು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಸಂಘದ ರಾಜ್ಯ, ಜಿಲ್ಲ

28 Mar 2026 11:46 pm
ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ; ಹೊತ್ತಿ ಉರಿದ ತೆಂಗಿನ ಮರ

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ಸಿಡಿಲಬ್ಬರ ಜನರಲ್ಲಿ ಆತಂಕವನ್ನು ಮೂಡಿಸಿತು. ಸುಂಟಿಕೊಪ್ಪದಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದ ಘಟನೆ ನಡೆದಿದೆ. ಮುಂದಿನ ನಾಲ್ಕ

28 Mar 2026 11:38 pm
ಮುಂಬೈ ನಂಟಿನ ಮಾದಕ ವಸ್ತು ಜಾಲ ಭೇದಿಸಿದ ಮೈಸೂರು ಜಿಲ್ಲಾ ಪೊಲೀಸರು

12 ಕೋಟಿ ರೂ. ಮೌಲ್ಯದ 48 ಕೆಜಿ ತೂಕದ ಮಾದಕ ವಸ್ತು ವಶ: ಇಬ್ಬರ ಬಂಧನ

28 Mar 2026 11:19 pm
ರಾಯಚೂರು| ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ಇಬ್ಬರು ಸವಾರರು ಮೃತ್ಯು

ಸಿಂಧನೂರು: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರು ಮೃತಪಟ್ಟ ಘಟನೆ ಶನಿವಾರ ರಾತ್ರಿ ತಾಲೂಕಿನ ಕುನ್ನಟಗಿ ಕ್ಯಾಂಪಿನ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಮಲ್ಲನಗೌಡ ಕಣ್ಣೂರು (37), ವಿರೂಪಾಕ್ಷಿ (38)

28 Mar 2026 11:16 pm
ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ

ಮಂಗಳೂರು, ಮಾ.28: ದಕ್ಷಿಣ ಕನ್ನಡ ಎಸ್ಪಿ ಡಾ.ಅರುಣ್ ಕೆ., ಮಂಗಳೂರು ನಗರ ಸಂಚಾರ ಉಪ ವಿಭಾಗದ ಎಸಿಪಿ ನಜ್ಮಾ ಫಾರೂಕಿ ಸಹಿತ ಹಲವು ಪೊಲೀಸ್ ಅಧಿಕಾರಿಗಳಿಗೆ 2025ನೇ ಸಾಲಿನ ಸಿಎಂ ಪದಕ ಪ್ರಕಟಗೊಂಡಿದ್ದು, ಎ.2ರಂದು ಬೆಂಗಳೂರಿನಲ್ಲಿ ಸಿಎಂ ಪದಕ

28 Mar 2026 11:12 pm
28 Mar 2026 11:07 pm