ಚಿತ್ರಗಳು ಮತ್ತು ವೀಡಿಯೊಗಳಿಂದ ನೈಜ ಸ್ಥಳವನ್ನು ಗುರುತಿಸುವ AI ವೇದಿಕೆ GEOX AI ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ
ಬೈರೂತ್, ಎ.18: ದಕ್ಷಿಣ ಲೆಬನಾನ್ನಲ್ಲಿ ವಿಶ್ವಸಂಸ್ಥೆಯ ಮಧ್ಯಂತರ ಪಡೆ(ಯುಎನ್ಐಎಫ್ಐಎಲ್)ಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಫ್ರಾನ್ಸ್ನ ಸೈನಿಕ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದು, ಮೂವರು ಯೋಧರು ಗಾಯಗೊಂಡಿರುವುದಾಗಿ ಫ
ಬೆಂಗಳೂರು, ಎ. 18: ಬೆಂಗಳೂರಿನ ಎಮ್. ಚಿನ್ನಾಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಹಸಿ
ಚೆನ್ನೈ, ಎ. 18: ಸರ್ಬಿಯದ ವ್ರನ್ಯಾಕ ಬಾನ್ಯದಲ್ಲಿ ನಡೆಯುತ್ತಿರುವ ಫಿಡೆ ವಿಶ್ವ ರ್ಯಾಪಿಡ್ ಅಂಡರ್-12 ಬಾಲಕಿಯರ ಚೆಸ್ ಪಂದ್ಯಾವಳಿಯನ್ನು ಶುಕ್ರವಾರ ಭಾರತದ ಎ.ಎಸ್. ಶರ್ವಾಣಿಕಾ ಗೆದ್ದಿದ್ದಾರೆ. ಈಗಾಗಲೇ ವಿಶ್ವ ಅಂಡರ್-10 ಕ್ಯಾಡೆಟ್ ಚ
ಚೆನ್ನೈ, ಎ. 18: ಭಾರತೀಯ ಮಹಿಳಾ ಹಾಕಿ ತಂಡವು ತನ್ನ ನಾಲ್ಕು ಪಂದ್ಯಗಳ ಅರ್ಜೆಂಟೀನ ಪ್ರವಾಸವನ್ನು ಶುಕ್ರವಾರ 2-2ರ ಸಮಬಲದೊಂದಿಗೆ ಮುಕ್ತಾಯಗೊಳಿಸಿದೆ. ಭಾರತೀಯ ತಂಡದ ಆರಂಭ ಕಠಿಣವಾಗಿತ್ತಾದರೂ, ಬಳಿಕ ಅದು ಪ್ರತಿಹೋರಾಟ ನೀಡಿ ಕೊನೆಯ ಎ
ಹೊಸದಿಲ್ಲಿ, ಎ.18: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋತ ಬಳಿಕ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣಕ್ಕೆ ಕಾಂಗ್ರೆಸ್ ತೀವ್ರ ಟೀಕೆ ವ್ಯಕ್ತಪಡಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ
ಬೆಂಗಳೂರು: ನ್ಯಾಯಾಧೀಶರ ಗ್ರಹಿಕೆ, ವಿಶ್ಲೇಷಣೆ, ತರ್ಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸನ್ನಿವೇಶಗಳ ಅವಲೋಕನವು ನ್ಯಾಯ ನಿರ್ಣಯದ ಬೆನ್ನೆಲುಬಾಗಿರಬೇಕು. ಹೀಗಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯಂತಹ(ಎಐ) ತಂತ್
ಹೊಸದಿಲ್ಲಿ/ಹೈದರಾಬಾದ್: ಹಿರಿಯ ನಾಗರಿಕರೊಬ್ಬರನ್ನು ಡಿಜಿಟಲ್ ಬಂಧನದಲ್ಲಿರಿಸಿ 1.6 ಕೋಟಿ ರೂ. ಸುಲಿಗೆ ಮಾಡಿದ, ಸೈಬರ್ ವಂಚನೆಯ ಹಗರಣವನ್ನು ಸಿಬಿಐ ಭೇದಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ತೆಲಂಗಾಣ ಹಾಗೂ ಆಂಧ್ರಪ್ರದೇಶದ ಐ
ಮೂಡುಬಿದಿರೆ: ಆಳ್ವಾಸ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಎಸ್ಕೆಡಿಆರ್ಡಿಪಿ ಹಾಗೂ ಇತರೆ ಸಂಸ್ಥೆಗಳ ಸಹಯೋಗದಲ್ಲಿ `ಸುಸ್ಥಿರ ಕೃಷಿಗಾಗಿ ಸಮಗ್ರ ಕೃಷಿ ಪದ್ಧತಿ' ಕುರಿತ ವಿಚಾರ ಸಂಕಿರಣವು ಮಿಜಾರಿನಲ್ಲಿರುವ ಆಳ್ವಾ
ಬೆಂಗಳೂರು: ಬಡತನದಿಂದ ಬಂದ ನನಗೆ ಅನ್ನದ ಬೆಲೆ ಚೆನ್ನಾಗಿ ತಿಳಿದಿದ್ದು, ಅನ್ನಭಾಗ್ಯ ನೀಡಿದ ಸಿಎಂ ಸಿದ್ದರಾಮಯ್ಯನವರು ನನ್ನ ರಾಜಕೀಯ ರಂಗದ ಹೀರೋ. ಅಂತೆಯೇ, ರಾಜಕೀಯ ರಂಗದ ಹೀರೊಯಿನ್ ಇಂದಿರಾ ಗಾಂಧಿ ಎಂದು ಕರ್ನಾಟಕ ಚಲನಚಿತ್ರ ವಾ
ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಔಷಧಿ ಸರಬರಾಜು ಮಾಡಲು ಸರಕಾರದಿಂದ ಟೆಂಡರ್ ಕೊಡಿಸುವುದಾಗಿ ನಂಬಿಸಿ ಮೆಡಿಕಲ್ ಶಾಪ್ ಮಾಲಕನಿಂದ 41 ಲಕ್ಷ ರೂ. ಹಣ ಪಡೆದು ವಂಚಿಸಿದ ಆರೋಪದಡಿ ನಕಲಿ ಐಎಎಸ್ ಅಧಿಕಾರಿಯನ್ನು ಇಲ್ಲಿನ ಅಮ
ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ SRH ತಂಡವು 10 ರನ್ ಗಳಿಂದ ಜಯ ಗಳಿಸಿತು. ಸನ್ ರೈಸರ್ಸ್ ಹೈದರಾಬಾದ್ ನೀಡಿದ 195 ರನ
ಹೊಸ ದಿಲ್ಲಿ: ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಮೂರು ಮಸೂದೆಗಳ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಒಂದು ಒಗಟಿನೊಂದಿಗೆ ತಮ್ಮ ಭಾಷಣ ಮುಕ್ತಾಯಗೊಳಿಸ
ದಾವಣಗೆರೆ: ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅಮಾನತು ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಿರುವುದನ್ನು ಖಂಡಿಸಿ ಜಿಲ್ಲೆಯ ವಿವಿಧ ಮಸೀದಿಗಳ ಅಧ್ಯಕ್ಷರು ಹಾಗೂ ಕಾರ್ಯದ
ಹೊಸದಿಲ್ಲಿ, ಎ. 18: ಭಾರತದ ಉನ್ನತ ಜಾವೆಲಿನ್ ಕೋಚ್ಗಳಲ್ಲಿ ಒಬ್ಬರಾಗಿರುವ ನವಲ್ ಸಿಂಗ್ ಮಾನಸಿಕ ಹಿಂಸೆ ನೀಡುತ್ತಾರೆ ಮತ್ತು ಪದೇಪದೇ ಕೆಟ್ಟ ಭಾಷೆಯಲ್ಲಿ ಬೈಯುತ್ತಾರೆ ಎಂದು ಎರಡು ಬಾರಿ ಪ್ಯಾರಾಲಿಂಪಿಕ್ ಚಾಂಪಿಯನ್ ಸುಮಿತ್ ಅಂತ
ಕಾರವಾರ, ಎ.18: ರಸ್ತೆ ಅಪಘಾತದಂತೆ ಬಿಂಬಿಸಿ ಬೆಳಗಾವಿಯ ಯುವಕನನ್ನು ಕಾರು ಸಮೇತ ಸುಟ್ಟು ಹಾಕಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದ ಭೀಕರ ಕೊಲೆ ಪ್ರಕರಣವನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂ
ವಾಶಿಂಗ್ಟನ್, ಎ.18: ನೀತಿ ನಿರ್ಬಂಧಗಳು ಮತ್ತು ಕಟ್ಟುನಿಟ್ಟಾದ ಪರಿಶೀಲನೆ ಪ್ರಕ್ರಿಯೆಯ ಹೆಚ್ಚಳದಿಂದಾಗಿ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ವೀಸಾ ನಿರಾಕರಣೆ ದರ 61%ಕ್ಕೆ ಏರಿಕೆಯಾಗಿದ್ದು ಇದು ಇತ್ತೀಚಿನ ವರ್ಷಗಳಲ್ಲೇ ಅತ್
ಜೈಪುರ, ಎ. 18: ಪೋಷಕರು ಹಾಗೂ ಸಾಮಾಜಿಕ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ‘‘ಹೆಚ್ಚು ಅರ್ಥಪೂರ್ಣ’’ ಹೆಸರುಗಳನ್ನು ನೀಡುವ ಅಭಿಯಾನವನ್ನು ರಾಜಸ್ಥಾನ ಸರಕಾರ ಶುಕ್ರವಾರ ಹಿಂದೆಗೆದುಕೊಂಡ
ಕಣ್ಣೂರು , ಎ. 18: ತಿಮಿರಿ ಬಾಂಬ್ ದಾಳಿ ಪ್ರಕರಣದಲ್ಲಿ ಕೇರಳದ ಕಣ್ಣೂರಿನ ತಳಿಪರಂಬ ನ್ಯಾಯಾಲಯ ಶನಿವಾರ 10 ಮಂದಿ ಸಿಪಿಎಂ ಕಾರ್ಯಕರ್ತರಿಗೆ 25 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಲಕೋಡೆ ಸಮೀಪದ ತಿಮಿರಿಯಲ್ಲಿ ಆರೆಸ್ಸೆಸ್, ಬಿಜೆ
ಕ್ವೀವ್: ಶನಿವಾರ ಉಕ್ರೇನ್ ನ ರಾಜಧಾನಿ ಕ್ವೀವ್ ನಲ್ಲಿ ಬಂಧೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿ ಐವರನ್ನು ಹತ್ಯೆಗೈದು ಹಲವರನ್ನು ಗಾಯಗೊಳಿಸಿದ್ದಾನೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ, ಜನರನ್ನು ಒತ್ತೆಯಾ
ವಿಜಯನಗರ /(ಇಳಕಲ್/ಬಾಗಲಕೋಟೆ): ಹಿರಿಯ ಪತ್ರಕರ್ತ ಅಮನ್ ಕೊಡಗಲಿ (48) ಅವರು ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲ
ಜೈಸಲ್ಮೇರ್/ಲಕ್ನೋ: ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಮಾರ್ಚ್–ಎಪ್ರಿಲ್ 2026ರಲ್ಲಿ ನಡೆದ ಸರಣಿ ಬೆಂಕಿಹಚ್ಚುವಿಕೆ ಹಾಗೂ ರಾಷ್ಟ್ರವಿರೋಧಿ ಚಟುವಟಿಕೆಗಳ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ʼಸೈಯದ್’ ಹೆಸರಿನಲ
ಹರಪನಹಳ್ಳಿ: ತಾಲೂಕಿನ ಉಚ್ಚಂಗಿದುರ್ಗ ಹಾಗೂ ಕಂಚಿಕೆರೆ ಕಾಯ್ದಿಟ್ಟ ಅರಣ್ಯ ಪ್ರದೇಶಗಳಲ್ಲಿ ಅತಿಕ್ರಮಣವಾಗಿ ಸಾಗುವಳಿ ಮಾಡುತ್ತಿದ್ದ ಒಟ್ಟು 54 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಪೊಲೀಸ್ ಭದ್ರತೆಯೊಂದಿಗೆ ಶನಿವಾರ ತೆರವುಗೊಳಿಸ
ಬಳ್ಳಾರಿ : ಪ್ಯಾರಚೂಟ್ ತರಬೇತಿ ವೇಳೆ ಆಯತಪ್ಪಿ ಸುಮಾರು 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಹೊರವಲಯದ ಪಿ.ಡಿ. ಹಳ್ಳಿ ಭಾಗದಲ್ಲಿ ನಡೆದಿದೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡಿದ್
ಹೊಸದಿಲ್ಲಿ,ಎ.18: ಹಾರ್ಮುಝ್ ಜಲಸಂಧಿಯನ್ನು ದಾಟಲು ಯತ್ನಿಸಿದ ಭಾರತಕ್ಕೆ ಬರುತ್ತಿದ್ದ 14 ಹಡಗುಗಳ ಸಮೂಹವನ್ನು ಇರಾನ್ನ ಐಆರ್ಜಿಸಿ ಯೋಧರು ತಡೆದು ನಿಲ್ಲಿಸಿರುವುದಾಗಿ ವರದಿಯಾಗಿದೆ. ಈ ಪೈಕಿ ಒಂದು ಜಲಸಂಧಿಯನ್ನು ದಾಟುವಲ್ಲಿ ಸ
ಬಳ್ಳಾರಿ / ಕಂಪ್ಲಿ: ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಡಾ. ಅಬ್ದುಲ್ ಕಲಾಂ ಎಸ್ಪಿ ಚಾರಿಟಬಲ್ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಉಚಿತ ಕರಾಟೆ ಸಮವಸ್ತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಫೌಂಡೇಶನ್ ಕಾರ್ಯದರ್ಶಿ ಎಚ್. ಪೀರಾವಲ
ಮಂಗಳೂರು: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಭಾರತ ಕಮ್ಯೂನಿಸ್ಟ್ ಪಕ್ಷ( ಮಾರ್ಕ್ಸ್ ವಾದಿ ಲೆನಿನ್ ವಾದಿ) ಲಿಬರೇಶನ್ ವತ
ಮಂಗಳೂರು: ಉತ್ತರಪ್ರದೇಶದಲ್ಲಿ 500ಕ್ಕೂ ಮಿಕ್ಕಿದ ಅಮಾಯಕ ಕಾರ್ಮಿಕರನ್ನು ಜೈಲಿಗಟ್ಟಿದ ಸರಕಾರದ ಅಮಾನುಷ ದಾಳಿಯನ್ನು ಖಂಡಿಸಿ ಮಂಗಳೂರು ನಗರದಲ್ಲಿ ಶನಿವಾರ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಕೇಂದ್ರ ಹಾಗೂ ರ
ಬಳ್ಳಾರಿ / ಕಂಪ್ಲಿ: ಸ್ಥಳೀಯ ಜೆಸ್ಕಾಂ ಕಚೇರಿ ಆವರಣದಲ್ಲಿ 2025-26ನೇ ಸಾಲಿನ ಯೋಜನೆಯಡಿ ಸುಮಾರು 150 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಜೆಸ್ಕಾಂ ಕಾರ್ಯ ಮತ್ತು ಪಾಲನ ಉಪವಿಭಾಗದ ನೂತನ ಕಚೇರಿ ಕಟ್ಟಡಕ್ಕೆ ಶಾಸಕ ಜೆ.ಎನ್.ಗಣೇಶ್ ಅವರ
ಸಂಡೂರು/ಬಳ್ಳಾರಿ: ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (AIUTUC) ವತಿಯಿಂದ ತಾಲೂಕಿನ ದೋಣಿಮಲೈನಲ್ಲಿ, ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ ಸೇರಿದಂತೆ ರಾಷ್ಟ್ರೀಯ ರಾಜಧಾನಿ ಪ್ರದೇಶ (NCR)ದಲ್ಲಿ ಕಾರ್ಮಿಕರ ಮೇಲೆ ನಡೆ
ಸಂಡೂರು / ಬಳ್ಳಾರಿ : ತಾಲೂಕಿನ ಚೋರನೂರು ಹೋಬಳಿಯ ಹಳೇ ವಡ್ಡಿನಕಟ್ಟೆ ಗ್ರಾಮದಲ್ಲಿ ನೂತನ ಆಂಜನೇಯಸ್ವಾಮಿ ದೇವಸ್ಥಾನ ಹಾಗೂ ಗೋಪುರದ ಕಳಸ ಉದ್ಘಾಟನಾ ಸಮಾರಂಭ ಭಕ್ತಿ ಭಾವಪೂರ್ಣ ವಾತಾವರಣದಲ್ಲಿ ಭವ್ಯವಾಗಿ ನೆರವೇರಿತು. ವಿವಿಧ ಹೋ
ನವ ಮಂಗಳೂರು ಬಂದರು ಪ್ರಾಧಿಕಾರ (NMPA) ಇಂದು ಐಷಾರಾಮಿ ಕ್ರೂಸ್ ಹಡಗು ಸೆವನ್ ಸೀಸ್ ಮರಿನರ್ ಅನ್ನು ಸ್ವಾಗತಿಸಿದ್ದು, ಇದು ಭಾರತದ ಪಶ್ಚಿಮ ಕರಾವಳಿಯಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತೊಂದು ಮಹತ್ವದ ಹೆಜ್ಜೆಯಾ
ಟೆಹರಾನ್, ಎ.18: ತಾತ್ಕಾಲಿಕ ಕದನ ವಿರಾಮವನ್ನು ವಿಸ್ತರಿಸುವ ಯೋಜನೆಯನ್ನು ಇರಾನ್ ತಿರಸ್ಕರಿಸಿದ್ದು, ನಡೆಯುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಮಗ್ರ ಮತ್ತು ಶಾಶ್ವತವಾದ ಪರಿಹಾರಕ್ಕೆ ಒತ್ತಾಯಿಸಿದೆ ಎಂದು ವರದಿಯಾಗಿದೆ. ಸಂಘರ
ವಾಶಿಂಗ್ಟನ್, ಎ.18: ಲೆಬನಾನ್ನಲ್ಲಿ ಇಸ್ರೇಲ್ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಸಬೇಕು. ಐಡಿಎಫ್(ಇಸ್ರೇಲ್ ಭದ್ರತಾ ಪಡೆ) ಲೆಬನಾನ್ನಲ್ಲಿ ಕಟ್ಟಡಗಳನ್ನು ಸ್ಫೋಟಿಸುವುದನ್ನು ಮುಂದುವರಿಸಲು ಸಾಧ್ಯವಿಲ್ಲ. ಇದಕ್ಕೆ ನಾನ
ಟೆಹರಾನ್, ಎ.18: ಅಮೆರಿಕ ಮತ್ತು ಇರಾನ್ ನಡುವಿನ ಮತ್ತೊಂದು ಸುತ್ತಿನ ಮಾತುಕತೆ ಇಸ್ಲಮಾಬಾದ್ನಲ್ಲಿ ಎಪ್ರಿಲ್ 20ರಂದು ನಡೆಯುವ ನಿರೀಕ್ಷೆಯಿದೆ ಎಂದು ಇರಾನ್ ಸರಕಾರದ ಮೂಲಗಳನ್ನು ಉಲ್ಲೇಖಿಸಿ ಸಿಎನ್ಎನ್ ಶನಿವಾರ ವರದಿ ಮಾಡಿದೆ. ಈ
ಮಂಗಳೂರು: ವಿಬಿ- ಜಿ ರಾಮ್ ಜಿ (ವಿಕಾಸ್ ಭಾರತ್- ಜಿ ರಾಮ್ ಜಿ ) ಯಾಗಿ ಪುನರ್ ನಾಮಕರಣ ಗೊಂಡಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂ ನರೇಗಾ)ದಡಿ ಹೊಸ ಕಾಮಗಾರಿ ಗಳಿಗೆ ಇನ್ನೂ ಅನುಮೋದನೆ ದೊರಕಿಲ್ಲ. ಕೇಂ
ಬೆಂಗಳೂರು: ದೇವನಹಳ್ಳಿಯಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಪ್ರಯಾಣಿಕನೊಬ್ಬನ ಲಗೇಜ್ನಲ್ಲಿ ಬಚ್ಚಿಟ್ಟಿದ್ದ 1.99 ಕೋಟಿ ಮೌಲ್ಯದ 5.70 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸ
ಉಡುಪಿ, ಎ.18: ತನ್ನ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಪತ್ನಿಯೇ ಕಳವು ಮಾಡಿಕೊಂಡು ಹೋಗಿರುವುದಾಗಿ ಪತಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಪು ಉಚ್ಚಿಲದ ಕಿರಣ್ ಕುಮಾರ್ ಪಡುಬಿದ್
ಬೆಂಗಳೂರು: ಕಾಂಗ್ರೆಸ್ ಪಕ್ಷ ಎಂದಿಗೂ ಮುಸ್ಲಿಮರನ್ನು ಕೈ ಬಿಟ್ಟಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಲು ನಮಗೆ ಟಿಕೆಟ್ ಕೊಡಿ ಎಂದು ಕೇಳುವುದು ನಮ್ಮ ಹಕ್ಕು. ಆದರೆ, ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಬೇಡ ಎಂದು ತೀರ್ಮಾನ ಮಾಡುವುದ
ಮಣಿಪಾಲ, ಎ.18: ಸಿಂಗಾಪುರದ ಕಂಪೆನಿಯೊಂದು ಮಣಿಪಾಲ ಕಂಪೆನಿಗೆ 33 ಕೋಟಿ ರೂ. ಹಣ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಲಿಪ್ ಆರ್.ಅಡಿಗ (35) ಎಂಬವರು ಮಣಿಪಾಲ ಲಕ್ಷ್ಮೀಂದ್ರ ನಗರದಲ್ಲಿ ಎಮ್.ಎನ್.ಶೆಟ್
‘ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸಲು ಗ್ಯಾರಂಟಿ ಯೋಜನೆ’
ಬೇಲೂರು: ತಾಲೂಕಿನಲ್ಲಿ ಆತಂಕ ಸೃಷ್ಟಿಸಿದ್ದ ಒಂಟಿ ಕೋರೆ ಕಾಡಾನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಮೂರನೇ ದಿನ ಯಶಸ್ವಿಯಾಗಿ ಪೂರ್ಣಗೊಂಡಿದೆ. ಕಳೆದ ಕೆಲವು ದಿನಗಳಿಂದ ಜನರಲ್ಲಿ ಭೀತಿ ಮೂಡಿಸಿದ್ದ ಈ ದೈತ್ಯಾಕಾರದ ಕಾಡಾನೆಯನ್
ಉಡುಪಿ, ಎ.18: ಕೊಡವೂರಿನಲ್ಲಿರುವ ಮಹೋತಭಾರ ಶ್ರೀಶಂಕರ ನಾರಾಯಣ ದೇವಸ್ಥಾನದಲ್ಲಿ ಅಪರೂಪದಲ್ಲಿ ಅಪರೂಪದ್ದಾದ ಮಹಾ ರುದ್ರಯಾಗ ಮೇ ತಿಂಗಳ 14ರಿಂದ 19ರವರೆಗೆ ನಡೆಯಲಿದೆ ಎಂದು ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್ರಾಜ್
ಉಡುಪಿ, ಎ.18: ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಉಡುಪಿ ಜಿಲ್ಲಾ ಬಾಸ್ಕೆಟ್ಬಾಲ್ ಅಸೋಸಿಯೇಷನ್ಗೆ ಕರ್ನಾಟಕ ರಾಜ್ಯ ಬಾಸ್ಕೆಟ್ಬಾಲ್ ಅಸೋಸಿಯೇಷನ್ನಿಂದ ಅಧಿಕೃತ ಮಾನ್ಯತೆ ಲಭಿಸಿದ್ದು, ಸಂಘದ ಉದ್ಘಾಟನೆ ಎ.20ರಂದು ಸೋಮವಾರ ಮಣಿ
ಹೊಸದಿಲ್ಲಿ,ಎ.18: ಹಾರ್ಮುಝ್ ಜಲಸಂಧಿಯಲ್ಲಿ ಶನಿವಾರ ಭಾರತೀಯ ಧ್ವಜ ಹೊತ್ತ ಹಡಗಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಭಾರತವು ಇರಾನ್ ರಾಯಭಾರಿ ಡಾ. ಮೊಹಮ್ಮದ್ ಫಥಾಲಿ ಅವರನ್ನು ಕರೆಸಿ ತೀವ್ರ ಆಕ್ಷೇಪ ವ್ಯಕ್ತಪಡಿ
ಬೆಂಗಳೂರು: ‘ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪಾತ್ರ ಭವಿಷ್ಯತ್ತಿನಲ್ಲಿ ಅತ್ಯಂತ ನಿರ್ಣಾಯಕವಾಗಿರಲಿದೆ’
ಸುರಪುರ: ಬೀದರ್–ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಎ.19ರಿಂದ ಹೆದ್ದಾರಿ ಬಂದ್ ಮಾಡಿ ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು
ಇಂಫಾಲ, ಎ. 18: ಟ್ರೋಂಗ್ಲಾಓಬಿಯಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳ ಹತ್ಯೆಯನ್ನು ಖಂಡಿಸಿ ಮಣಿಪುರದ ಇಂಫಾಲ್ ಪೂರ್ವದಲ್ಲಿ ಶುಕ್ರವಾರ ರಾತ್ರಿ ಜನರು ದೊಡ್ಡ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇ
ಯಾದಗಿರಿ : ಬೆಂಗಳೂರು–ಮುಂಬೈ ವಂದೇ ಭಾರತ್ ಶಯನಯಾತ್ರೆ (ಸ್ಲೀಪರ್) ರೈಲು ಶೀಘ್ರ ಆರಂಭವಾಗಲಿದೆ ಎಂದು ಘೋಷಣೆ ನೀಡಿದ್ದರೂ, ಇದುವರೆಗೆ ಸೇವೆ ಆರಂಭವಾಗದಿರುವುದು ಅನುಮಾನಗಳಿಗೆ ಕಾರಣವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು
ಯಾದಗಿರಿ: ಮಹಿಳೆಯರ ಹೆಸರಿನಲ್ಲಿ ಸಂವಿಧಾನಕ್ಕೆ ಧಕ್ಕೆ ತರುವ ಅಸಂವಿಧಾನಿಕ ತಂತ್ರವನ್ನು ಬಳಸಿಕೊಂಡು ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಭ
ಡಾ. ಎಂ.ಎನ್. ರಾಜೇಂದ್ರ ಕುಮಾರ್ ರಿಂದ ಚಾಲನೆ
ಹೊಸದಿಲ್ಲಿ,ಎ.18: ಸಂಸತ್ನ ಬಜೆಟ್ ಅಧಿವೇಶನ ಶನಿವಾರ ಮುಕ್ತಾಯಗೊಂಡಿದ್ದು, ರಾಜ್ಯಸಭೆ ಹಾಗೂ ಲೋಕಸಭೆಯನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದೆ. ಜನವರಿ 28ರಂದು ಆರಂಭಗೊಂಡ ಬಜೆಟ್ ಅಧಿವೇಶನದ ಅವಧಿಯಲ್ಲಿ ರಾಜ್ಯಸಭೆಯು ಒಟ
ಬೀದರ್: ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಲ್ಲೆಯಲ್ಲಿ ಬಿಸಿ ಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆ, ಹೀಟ್ ವೇವ್ನಿಂದ ಸಾರ್ವಜನಿಕರು, ಕಾರ್ಮಿಕರು, ರೈತರು ಹಾಗೂ ಪ್ರಾಣಿ
ವಾಶಿಂಗ್ಟನ್,ಎ.18 ಭಾರತ ಸೇರಿದಂತೆ ಜಗತ್ತಿನಾದ್ಯಂತದ ರಾಷ್ಟ್ರಗಳಿಗೆ ರಶ್ಯದ ತೈಲ ಖರೀದಿ ಮೇಲಿನ ನಿರ್ಬಂಧಗಳಿಂದ ನೀಡಿರುವ ವಿನಾಯಿತಿಯನ್ನು ಇನ್ನೂ 30 ದಿನಗಳವರೆಗೆ ವಿಸ್ತರಿಸುವುದಾಗಿ ಅಮೆರಿಕ ಶುಕ್ರವಾರ ಘೋಷಿಸಿದೆ. ಅಮೆರಿಕದ
ಅಫಜಲಪುರ: ಪ್ರತಿಯೊಬ್ಬರೂ ಸತ್ಯಶುದ್ಧವಾದ ಕಾಯಕ ಮಾಡಿ, ಅದರ ಫಲವನ್ನು ಸಮಾಜದೊಂದಿಗೆ ದಾಸೋಹದ ರೂಪದಲ್ಲಿ ಹಂಚಿಕೊಂಡರೆ ಆರ್ಥಿಕ ಸಮಾನತೆ ಸಾಧ್ಯವಾಗುತ್ತದೆ. ಕಾಯಕ ಮತ್ತು ದಾಸೋಹ ಆರ್ಥಿಕತೆಯ ಎರಡು ಪ್ರಮುಖ ಸ್ತಂಭಗಳಾಗಿವೆ ಎಂದ
ಕೊಣಾಜೆ; ಮ್ಯಾರಥಾನ್ನಂತಹ ಕ್ರೀಡೆಗಳು ಕೇವಲ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಮಾನಸಿಕ ಕ್ಷಮತೆಯನ್ನೂ ಬೆಳೆಸುತ್ತದೆ. ಇಂದಿನ ಒತ್ತಡಮಯ ಬದುಕಿಗೆ ಇದು ಪೂರಕವಾಗಿದೆ. ಎನ್ಎಸ್ಎಸ್ ಯೋಜನೆಯ ಮೂಲಕ ಇಂತಹ
ಆಳಂದ: ಡಾ. ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಿಕ್ಕು ತೋರಿಸುತ್ತಿವೆ. ಶಿಕ್ಷಣದ ಮೂಲಕವೇ ವ್ಯಕ್ತಿ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯವೆಂದು ಸಂಪನ್ಮೂಲ ವ್ಯಕ್ತಿ ರಾಜೇಂದ್ರ ಕಡಗನ್ ಅವರು ಹೇಳಿದರು. ಪಟ್ಟಣದ ತಾಲೂಕ
ಆಳಂದ: ತಾಲೂಕಿನ ಭೂಸನೂರ ಬಳಿ ತಾಲೂಕಿನ ಭೂಸನೂರ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿ ಮಾಡದೇ ಹೋದಲ್ಲಿ ರೈತರೊಂದಿಗೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕ
ಹೊಸದಿಲ್ಲಿ, ಎ.18: ಜಗತ್ತಿನ ಅತ್ಯಂತ ಪ್ರಮುಖ ತೈಲ ಮಾರ್ಗಗಳಲ್ಲಿ ಒಂದಾದ ಹಾರ್ಮುಝ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ನೌಕಾಸಂಚಾರ ಅಸ್ತವ್ಯಸ್ತವಾಗಿದೆ. ಶನಿವಾರ ಇರಾನಿನ ಗನ್ ಬೋಟ್ಗಳಿಂದ ನ
ಉಡುಪಿ, ಎ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ.ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಸ
ಅಫಜಲಪುರ: ಬಡದಾಳ ಮಾರ್ಗವಾಗಿ ಅರ್ಜುಣಗಿ ಗ್ರಾಮಕ್ಕೆ ಬರುತ್ತಿದ್ದ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಗ್ರಾಮಸ್ಥರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಅಫ
ಕಲಬುರಗಿ : ವಿಶ್ವಪಾರಂಪರಿಕ ದಿನಾಚರಣೆ ಅಂಗವಾಗಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಮತ್ತು ಪ್ರಾಧ್ಯಾಪಕರು ವಿಶ್ವಪಾರಂಪರಿಕ ನಡಿಗೆಯಲ್ಲಿ ಭಾಗವಹಿ
ಬೆಂಗಳೂರು: ಸಾಲದ ಹಣವನ್ನು ಹಿಂತಿರುಗಿಸದ ಕಾರಣ ತಂಗಿ ಮತ್ತು ಮೈದುನನನ್ನು ಅಪಹರಿಸಿ ಹಲ್ಲೆ ಮಾಡಿದ ಆರೋಪದಡಿ ಅಕ್ಕ ಮತ್ತು ಭಾವ ಸೇರಿದಂತೆ ಮೂವರು ಆರೋಪಿಗಳನ್ನು ಇಲ್ಲಿನ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊ
ಚಿತ್ತಾಪುರ : ಅಖಿಲ ಭಾರತ ಕುಂಬಾರರ ಮಹಾಸಭಾದ ರಾಜ್ಯ ಘಟಕದಿಂದ ಚಿತ್ತಾಪುರ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರನ್ನಾಗಿ ಸಮಾಜ ಸೇವಕ ವಿಶ್ವನಾಥ ಎಸ್.ಕುಂಬಾರ ಅವರನ್ನು ನೇಮಕ ಮಾಡಲಾಗಿದೆ. ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿ
ಉಡುಪಿ ತಾಲೂಕು ಮಟ್ಟದ ಮಳೆಗಾಲ ಪೂರ್ವಸಿದ್ಧತಾ ಸಭೆ
ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು 850ಕ್ಕೆ ಏರಿಸುವ ಮತ್ತು 2029ರ ಚುನಾವಣೆಯಿಂದ ಮಹಿಳೆಯರಿಗೆ ಶೇ 33 ಮೀಸಲಾತಿ ನೀಡುವ ಸಂವಿಧಾನ ತಿದ್ದುಪಡಿ ಮಸೂದೆಗೆ ಶುಕ್ರವಾರ ಲೋಕಸಭೆಯಲ್ಲಿ ಸೋಲಾಗಿದೆ. ಹಿಂದಿನ ಸಂಖ್ಯೆಗಳ ವಿಶ್ಲೇಷಣೆಯು ಪ್ರಾ
ಮಾಹಿತಿ ಹಕ್ಕು ಕಾಯ್ದೆ ಕಾರ್ಯಾಗಾರ
ಕಪ್ಪು ಒಣದ್ರಾಕ್ಷಿಯನ್ನು ತಿನ್ನುವುದು ವಾಸ್ತವದಲ್ಲಿ ಮಲಬದ್ಧತೆಗೆ ಉತ್ತಮ ಔಷಧಿಯಾಗಲಿದೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಕುಂದಾಪುರ ಪುರಸಭೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ
ಉಡುಪಿ, ಎ.18: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭ ಎ.20 ಸೋಮವಾರ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನ
ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ RCB ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಜಯ ಗಳಿಸಿದೆ.
ಕಲಬುರಗಿ: ಮಧ್ಯ ರೈಲ್ವೆಯ ಸೋಲಾಪುರ ವಿಭಾಗದ ವತಿಯಿಂದ ಭಿಗ್ವಾನ್ ರೈಲು ನಿಲ್ದಾಣದಲ್ಲಿ ಆಯೋಜಿಸಲಾದ ಮೆಗಾ ಆರೋಗ್ಯ ತಪಾಸಣಾ ಶಿಬಿರದಲ್ಲಿ ಒಟ್ಟು 131 ಮಂದಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಸಾರ್ವಜನಿಕ ಸಂಪರ್ಕ ಇಲಾಖೆ ತಿಳ
ಕಲಬುರಗಿ: ಗ್ರಾಮೀಣ ಭಾಗದ ಐಟಿಐ ವಿದ್ಯಾರ್ಥಿಗಳು ನಿರೀಕ್ಷೆಗೂ ಮೀರಿದ ತಾಂತ್ರಿಕ ಕೌಶಲ್ಯ ಪ್ರದರ್ಶಿಸಿರುವುದು ಶ್ಲಾಘನೀಯವಾಗಿದೆ. ಭವಿಷ್ಯದಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಜೆಸ್ಕಾಂನಲ್ಲಿ ಅಪ್ರೆಂಟಿಶಿಪ್ ತರಬೇತಿ ಹಾಗ
ಚಿನ್ನದ ಬಣ್ಣದ, ಸಿಹಿಯಾದ, ಸುಗಂಧ ಬೀರುವ ಪೈನಾಪಲ್ ನಲ್ಲಿ ರುಚಿ ಮಾತ್ರವಲ್ಲ, ವಿಟಮಿನ್ ಸಿ, ಮೂಳೆಗಳ ಬಲಕ್ಕೆ ಅಗತ್ಯವಾದ ಮ್ಯಾಂಗನೀಸ್, ಆ್ಯಂಟಿಆಕ್ಸಿಡೆಂಟ್ಗಳು ಇದರಲ್ಲಿ ಧಾರಾಳವಿದೆ. ಏನು ಪ್ರಯೋಜನ ಹೇಳಿ. ಹಲವರಿಗೆ ಇದನ್ನು ತ
ಬಾರಾ ಗಾಜಿ ತೋಪ್ ಗಿನ್ನಿಸ್ ದಾಖಲೆಗೆ ಸೇರಿಸಿ: ಎಂಎಲ್ಸಿ ಕಮಕನೂರ ಒತ್ತಾಯ;
ಕಾಳಗಿ : ಜೆಜೆಎಮ್ ಯೋಜನೆಯ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆಯುತ್ತಿರುವುದಾಗಿ ಆರೋಪಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಭೀಮ್ ಆರ್ಮಿ ಜಿಲ್ಲಾ ಸಮಿತಿಯ ಮುಖಂಡ ವಿಷ್ಣುಸ್ವಾಮಿ ಒತ್ತಾಯಿಸಿದರು. ತಾಲೂಕ
ಬೆಂಗಳೂರು: ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವವನ್ನು ವಿರೋಧಿಸಿದಂತೆಯೇ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ಷೇಪಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾವಣಗೆರೆ ದಕ
ಯಾದಗಿರಿ: ಜಿಲ್ಲಾ ಕೇಂದ್ರವಾಗಿ 15 ವರ್ಷ ಪೂರೈಸಿರುವ ಯಾದಗಿರಿ ನಗರದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾರ್ಡ್ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್
Photo credit: X/@RCBTweets ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು 8 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿದ್ದು, ಡೆಲ್ಲಿ ಕ್ಯಾಪಿಟಲ್ಸ್ಗೆ 176 ರನ್ ಗಳ ಗುರಿ
ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಅಲ್ಪಸಂಖ್ಯಾತ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ ಶನಿವಾರ ನಿಧನರಾಗಿದ್ದಾರೆ. ಮೃತರಿಗೆ 79 ವರ್ಷ ವಯಸ್ಸಾಗಿತ್ತು. ಪತ್ನಿ, ಐವರು ಹೆಣ್ಣು ಮಕ್ಕಳು, ಪು
ಏರ್ಪಾಡ್ಗಳಿಗೆ ಸುತ್ತುವರಿದ ವಿಕಿರಣವನ್ನು ಹೋಲಿಸಲು EMF ಮೀಟರ್ ಬಳಸಿ ಪ್ರಾತ್ಯಕ್ಷಿಕೆಯನ್ನು ತೋರಿಸಿದ್ದಾರೆ ಪೌಷ್ಠಿಕ ತಜ್ಞ ಜಿಬ್ ಆಟ್ಕಿನ್ಸ್. ಯುನೈಟೆಡ್ ಕಿಂಗ್ಡಂನ ಪೌಷ್ಠಿಕ ತಜ್ಞ ಜಿಬ್ ಆಟ್ಕಿನ್ಸ್ ಇತ್ತೀಚೆಗೆ ವೈರ್ಲೆ
''ಸಂಸತ್ತಿನಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಗೆಲುವು ಸಿಕ್ಕಿದೆ''
ಜೇವರ್ಗಿ: ಪಟ್ಟಣದಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿರುವ ಅಂಗಡಿಗಳ ವಿರುದ್ಧ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದಲ್ಲಿ ಕೂ
ಅಫ್ಝಲ್ ಪುರ, ಎ.18: ಸಂಚಾರದ ವೇಳೆ ಬೈಕ್ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಪೊಲೀಸ್ ಕಾನ್ ಸ್ಟೇಬಲ್ ಮೃತಪಟ್ಟ ಘಟನೆ ತಾಲೂಕಿನ ಗೊಬ್ಬೂರ ಬಿ ಗ್ರಾಮ ಸಮೀಪ ಇಂದು ಬೆಳಗ್ಗೆ ಸುಮಾರು 11 ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಶಿರವ
ಮಂಗಳೂರು ನಗರಾಭಿವೃದ್ಧಿಯ 25 ಕಾಮಗಾರಿಗಳಿಗೆ ಶಿಲಾನ್ಯಾಸ
ದಿಂಡಿಗಲ್/ಥೇನಿ: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನವೇ ತಮಿಳುನಾಡು ಎನ್ಡಿಎಯನ್ನು ಪರಾಭವಗೊಳಿಸಿದೆ ಎಂದು ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಸೋಲನ್ನು ಉಲ್ಲೇಖಿಸಿ ಶುಕ್ರವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್
ಉಸ್ತುವಾರಿ ಸಚಿವರ ಕಚೇರಿ ಚಲೋ ಪ್ರತಿಭಟನೆ

24 C