ಫರಿದಾಬಾದ್: ಹರ್ಯಾಣದ ಫರಿದಾಬಾದ್ನಲ್ಲಿ ಚಲಿಸುತ್ತಿದ್ದ ವ್ಯಾನ್ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ರಸ್ತೆಗೆ ಎಸೆದಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮಧ್ಯರಾ
3ರಂದು ಸಿಂಧನೂರಿಗೆ ಸಿಎಂ, ಡಿಸಿಎಂ ಆಗಮನ: ಬಾದರ್ಲಿ
ಮಂಗಳೂರು, ಡಿ.31: ಬೀದಿ ನಾಯಿಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನವೆಂಬರ್ 7ರಂದು ನೀಡಿರುವ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಪ್ರಾಣಿ ಕಲ್ಯಾಣ ಸಂಸ್ಥೆಗಳು ಸಲ್ಲಿಸಿದ ಹಸ್ತಕ್ಷೇಪ ಅರ್ಜಿಗಳನ್ನು ಆಲಿಸಲು ಅವಕಾಶ ನೀಡುವಂತೆ ಆಗ್
ಪಶ್ಚಿಮ ಬಂಗಾಳಕ್ಕೆ ʼಕೆಲಸʼದ ಬಾಕಿ ಪಾವತಿಸಿ ಎಂದು ʼಸುಪ್ರೀಂʼ ಆದೇಶದ ಬೆನ್ನಿಗೇ ಯೋಜನೆ ರದ್ದು! ಹೊಸದಿಲ್ಲಿ,ಡಿ.31: 2025 ಅಂತ್ಯಗೊಳ್ಳುತ್ತಿರುವಾಗ ನರೇಂದ್ರ ಮೋದಿ ಸರಕಾರವು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ
ಮಂಗಳೂರು, ಡಿ.31: ರೋಗಿಯೊಬ್ಬರಿಗೆ 35 ವರ್ಷಗಳ ಹಿಂದೆ ಅಬಿಧಮನಿಯಲ್ಲಿ ಅಳವಡಿಸಿದ್ದ ಪೇಸ್ ಮೇಕರ್ ತಂತಿಯು ಸೋಂಕಿಗೆ ಒಳಗಾಗಿದ್ದು, ಶಸ್ತ್ರಚಿಕಿತ್ಸೆ ರಹಿತವಾಗಿ ಹೊರತೆಗೆಯುವಲ್ಲಿ ಒಮೇಗಾ ಆಸ್ಪತ್ರೆ ಹೊಸ ಸಾಧನೆ ಮಾಡಿದೆ ಎಂದು ಆಸ
ಮಂಗಳೂರು: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರು ಎಲ್ಲಿಯವರು, ಇಲ್ಲಿ ಬಂದು ನೆಲೆಸಿದ ಕಾರಣ ಸೇರಿ ಸಮಗ್ರ ತನಿಖೆಯಾಗಬೇಕು. ಇದಕ್ಕಾಗಿ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂದು ಶಾಸ
ಋತುಬಂಧಕ್ಕೆ ಬಹು ಹಂತದ ಪರಿವರ್ತನೆಯಾಗುವ ಸಂದರ್ಭದಲ್ಲಿ ಮಹಿಳೆಯರ ದೇಹದಲ್ಲಿ ಸಕ್ಕರೆ ಮತ್ತು ಕಾರ್ಬೋಹೈಡ್ರೇಟ್ಗಳು ಹೆಚ್ಚು ಸಮರ್ಥವಾಗಿ ಪ್ರಕ್ರಿಯೆಗೊಳಿಸುವುದಿಲ್ಲ. ಇದರಿಂದಲೇ ಮಹಿಳೆಯರ ದೈನಂದಿನ ಜೀವನದಲ್ಲಿ ಹೆಚ್ಚು ಬ
ಹಟ್ಟಿ: “ಈ ರಾತ್ರಿ ನಮ್ಮದು, ಈ ಹಗಲು ನಮ್ಮದು – ಘನತೆಯ ಬದುಕು ನಮ್ಮ ಹಕ್ಕು” ಎಂಬ ಘೋಷಣೆಯೊಂದಿಗೆ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ಮೇಲಿನ ಎಲ್ಲಾ ರೀತಿಯ ದೌರ್ಜನ್ಯಗಳು 2025ರೊಂದಿಗೆ ಕೊನೆಯಾಗಬೇಕು ಎಂಬ ಸಂಕಲ್ಪದೊಂದಿಗೆ ಅಖಿಲ ಭಾ
ಅಮ್ರೋಹ: ಪುರುಷರ ಗುಂಪೊಂದು ಬುರ್ಖಾ, ಹಿಜಾಬ್ ಧರಿಸಿ ‘ಧುರಂಧರ್’ ಚಿತ್ರದ ಗೀತೆಗೆ ನೃತ್ಯ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಮ್ರೋಹದಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರ
ಮಾರ್ಚ್ 19ರಂದು ಈದ್ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಸಾಕಷ್ಟು ಸಿನಿಮಾಗಳು ಬಿಡುಗಡೆಯಾಗುತ್ತಿವೆ. ‘ಟಾಕ್ಸಿಕ್’ಗೆ ಸ್ಪರ್ಧೆ ನೀಡಲು ಹಿಂದಿಯಲ್ಲಿ ಯಶಸ್ಸು ಕಂಡ ‘ಧುರಂಧರ್’ ಸಿನಿಮಾದ ಎರಡನೇ ಭಾಗವೂ ಬಿಡುಗಡೆಯಾಗುತ್ತಿದೆ. ಖ್
ದೇವದುರ್ಗ : ಪಟ್ಟಣದ ಬಾಲಕಿಯರ ಸರಕಾರಿ ಪ್ರೌಢ ಶಾಲೆಯ ನೂತನವಾಗಿ ಶಾಲಾ ಅಭಿವೃದ್ಧಿ ಮತ್ತು ಮೇಲುವಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಜಿ. ಬಸವರಾಜ ನಾಯಕ, ಉಪಾಧ್ಯಕ್ಷರಾಗಿ ದುರಗಮ್ಮ ಇವರು ಆಯ್ಕೆಯಾಗಿದ್ದಾರೆಂದು ಬಾಲಕಿಯರ ಸರಕಾ
ಮಂಗಳೂರು : ಹಯಾತುಲ್ ಇಸ್ಲಾಂ ಬದ್ರಿಯ ಜುಮ್ಮಾ ಮಸೀದಿ ಮತ್ತು ಮದರಸ ಎದುರುಪದವು ಮೂಡುಶೆಡ್ಡೆ ಇದರ ವತಿಯಿಂದ ಸಹೋದರತ್ವದ ಸಮಾಗಮ 2025 ಕುಪ್ಪೆಪದವಿನ ಮಾಝರಾ ಗಾರ್ಡನ್ ನಲ್ಲಿ ನೇರವೇರಿತು. ಕಾರ್ಯಕ್ರಮವನ್ನು ಹಯಾತುಲ್ ಇಸ್ಲಾಂ ಬದ್
ಇಂದೋರ್: ಕೇಂದ್ರ ಸರಕಾರದಿಂದ ಸತತ ಎಂಟು ಬಾರಿ ದೇಶದ ಅತ್ಯಂತ ಸ್ವಚ್ಛ ನಗರ ಎಂದು ಗುರುತಿಸಿಕೊಂಡಿದ್ದ ಮಧ್ಯಪ್ರದೇಶದ ಇಂದೋರ್ನಲ್ಲಿ ಕಲುಷಿತ ನೀರು ಕುಡಿದು ಐವರು ಮೃತಪಟ್ಟಿದ್ದು, 1000ಕ್ಕೂ ಅಧಿಕ ಜನರು ಆಸ್ಪತ್ರೆಗೆ ದಾಖಲಾಗಿದ್
ಉಡುಪಿ : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಭದ್ರತೆಗಾಗಿ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಒಟ್ಟು 13 ಡಿಎಆರ್ ತುಕಡಿ ಹಾಗೂ 2 ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿ
ಹೊಸದಿಲ್ಲಿ: ನೋಟಿಸ್ ನಂತರದ ಮತ್ತು ನಿಯಮಿತ ವಿಚಾರಣೆಯ ಪ್ರಕರಣಗಳಲ್ಲಿ ವಕೀಲರ ಮೌಖಿಕ ವಾದಗಳಿಗೆ ಸಮಯ ಮಿತಿಯನ್ನು ಸೂಚಿಸುವ ಹೊಸ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP)ವನ್ನು ಸುಪ್ರೀಂ ಕೋರ್ಟ್ ಪರಿಚಯಿಸಿದೆ. ಈ ಕುರಿತು ಡಿ
ರಾಯಚೂರು: ಮಹಿಳೆಯರ,ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಅಕ್ಕ ಪಡೆ ಸಜ್ಜಾಗಿದ್ದು, ರಾಯಚೂರು ಜಿಲ್ಲೆಯ ಎಸ್ಪಿ ಎಂ ಪುಟ್ಟಮಾದಯ್ಯ ಅವರು ಅಕ್ಕ ಪಡೆ ಕಾರ್ಯಾಚರಣೆಗೆ ಚಾಲನೆ ನೀಡಿದರು. ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್
ಡಿ.29 ರಿಂದ ಚಿನ್ನದ ಬೆಲೆ ಇಳಿಕೆ ಕಾಣುತ್ತಿದ್ದು, ವರ್ಷಾಂತ್ಯದಲ್ಲಿ 10 ಗ್ರಾಂ ಶುದ್ಧ ಚಿನ್ನದ ಬೆಲೆ 1,35,880 ರೂ.ಗೆ ಕುಸಿದಿದೆ. ಹೊಸ ವರ್ಷದ ಹೊಸ್ತಿಲಿನಲ್ಲಿ ದೇಶದಲ್ಲಿ ಚಿನ್ನದ ಬೆಲೆ ಕುಸಿದಿದೆ. ವರ್ಷವಿಡೀ ಏರಿಕೆಯಲ್ಲಿದ್ದ ಚಿನ್
ಕೊಪ್ಪಳ: ಜಿರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದ ನವಜಾತ ಶಿಶು ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಕುಕನೂರು ಸರ್ಕಾರಿ ಆಸ್ಪತ್ರೆಯಲ್ಲಿ ರವಿವಾರ ರಾತ್ರಿ ಜನಿಸಿ
ಕಾಸರಗೋಡು: ಕಾರು, ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ನೀರ್ಚಾಲು ಎಂಬಲ್ಲಿ ನಡೆದಿದೆ. ಸೀತಾಂಗೋಳಿ ಪೆಟ್ರೋಲ್ ಬಂಕ್ ನೌಕರ ಕನ್ಯಪ್ಪಾಡಿ ಬಳಿಯ ಮಾಡತ್ತಡ್ಕ ನಿವಾಸಿ ಮುಹಮ್ಮದ್ ಝೈನು
ದೇರಳಕಟ್ಟೆ, ಡಿ.31: ಮೇಲ್ತೆನೆ (ಬ್ಯಾರಿ ಎಲ್ತ್ಕಾರ್-ಕಲಾವಿದಮಾರೊ ಕೂಟ) ದೇರಳಕಟ್ಟೆ ಇದರ ವಾರ್ಷಿಕ ಸಭೆಯು ಮಂಗಳವಾರ ಕಾಜೂರಿನ ಖಾಸಗಿ ಹೊಟೇಲಿನಲ್ಲಿ ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷ
ರಾಯಚೂರು: ರಾಯಚೂರಿನ ಯುವ ಹೋರಾಟಗಾರ ಡಾ. ಮೊಹಮ್ಮದ್ ಸುಹೈಲ್ ನಾಯಕ್ ಅವರನ್ನು ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ರಾಯಚೂರು ಜಿಲ್ಲಾ ಉಪಾಧ್ಯಕ್ಷರನ್ನಾಗಿ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಮೆಹಬೂಬ್ ಅವರನ್ನು ನೇಮಕ ಮಾಡ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಾದ್ಯಂತ ದಟ್ಟ ಮಂಜು ಆವರಿಸಿರುವುದರಿಂದ ಬುಧವಾರ 148 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ರದ್ದುಗೊಂಡ ವಿಮಾನಗಳ ಪೈಕಿ 70 ನಿರ್ಗಮನ ವಿಮಾನಗಳು ಹಾಗೂ 78 ಆಗಮನ ವ
ಇಂದೋರ್: ಕಲುಷಿತ ನೀರು ಕುಡಿದು ಮೂವರು ಮೃತಪಟ್ಟು, 100ಕ್ಕೂ ಅಧಿಕ ಜನರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಭಗೀರಥ್ ಪುರ ಪ್ರದೇಶದಲ್ಲಿ ನಡೆದಿದೆ ಎಂದು ನಗರದ ಮೇಯರ್ ತಿಳಿಸಿದ್ದಾರೆ. ಸ್ಥಳೀಯರ ಪ್
ಬೆಂಗಳೂರು : ಕಲಬುರಗಿಯ ವಾಡಿ ಪ್ರದೇಶದಲ್ಲಿ ಸುಣ್ಣದ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಎಸಿಸಿ ಸಿಮೆಂಟ್ಸ್ ಲಿಮಿಟೆಡ್ ಸರಕಾರಕ್ಕೆ 850.21 ಕೋಟಿ ರೂ. ದಂಡ ಪಾವತಿಸಲು ಬಾಕಿ ಉಳಿಸಿಕೊಂಡಿದ್ದರೂ ಸಹ ಹೊಸದಾಗಿ ಗಣಿ ಹರಾಜಿನಲ್ಲಿ ಮತ್ತ
ಬೀಜಿಂಗ್/ಹೊಸದಿಲ್ಲಿ: ಮೇ ತಿಂಗಳಲ್ಲಿ ಭಾರತ–ಪಾಕಿಸ್ತಾನ ನಡುವೆ ಉಂಟಾದ ಮಿಲಿಟರಿ ಉದ್ವಿಗ್ನತೆಯನ್ನು ಶಮನಗೊಳಿಸಲು ಚೀನಾ ಮಧ್ಯಸ್ಥಿಕೆ ವಹಿಸಿದೆ ಎಂಬ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರ ಹೇಳಿಕೆಯನ್ನು ಭಾರತ ದೃಢವಾಗಿ ತಿರ
ಮನ್ಸ ಎನ್ನುವುದು ಒಂದು ಆದಿವಾಸಿ ಬುಡಕಟ್ಟು. ಆದರೆ ಜಾತಿಪಟ್ಟಿಯಲ್ಲಿ ಹೆಸರು ಇಲ್ಲದ ಕಾರಣಕ್ಕೆ ಆದಿಕರ್ನಾಟಕ, ಆದಿದ್ರಾವಿಡ, ಹಸಲರು ಮುಂತಾಗಿ ಇಷ್ಟೂ ಕಾಲ ಜಾತಿ ಪ್ರಮಾಣಪತ್ರ ಪಡೆದು ಅಷ್ಟಿಷ್ಟು ಸವಲತ್ತು ಪಡೆಯುತ್ತಿದ್ದ ಮನ್
ಎಂ. ಅಶೀರುದ್ದೀನ್ ಸಾರ್ತಬೈಲ್ ಅವರ ಮೊದಲ ಸಣ್ಣ ಕತೆಗಳ ಸಂಕಲನ ‘ಪಾಸ’ ತನ್ನ ಹೆಸರಿನಿಂದಲೇ ಗಮನ ಸೆಳೆಯುತ್ತದೆ. ಕನ್ನಡದ ಕಥಾ ಸಂಕಲನವೊಂದು ತುಳು ಭಾಷೆಯ ಶೀರ್ಷಿಕೆಯನ್ನು ಹೊಂದಿರುವುದು ವಿಶೇಷ. ಪಾಸ ಎಂದರೆ ತುಳುವಿನಲ್ಲಿ ಉಪವಾ
ಹೊಸದಿಲ್ಲಿ: ಗಿಗ್ ಮತ್ತು ವಿತರಣಾ ಕಾರ್ಮಿಕರು ಡಿ.31ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಹೊಸ ವರ್ಷದ ಮುನ್ನಾದಿನ ದೇಶದ ಹಲವು ನಗರಗಳಲ್ಲಿ ಆಹಾರ ವಿತರಣೆ, ತ್ವರಿತ ವಾಣಿಜ್ಯ ಹಾಗೂ ಇ–ಕಾಮರ್ಸ್ ಸ
ಅದೊಂದು ಹಳ್ಳಿ, ಸುಮಾರು ಇಪ್ಪತ್ತೈದರಷ್ಟು ಕುಟುಂಬಗಳು ಅಲ್ಲಿ ವಾಸ ಮಾಡುತ್ತಿವೆ. ಕೆಲವು ಕುಟುಂಬಗಳು ಮುಳುಗಡೆ ಸಂತ್ರಸ್ತರಾಗಿದ್ದಾರೆ. ಆ ಹಳ್ಳಿಗೆ ನೂರಾರು ವರ್ಷಗಳ ಇತಿಹಾಸವಿದೆ. ಅಲ್ಲಿನವರ ಪ್ರಕಾರ ಆ ಹಳ್ಳಿಯ ಅಧಿಕೃತ ಭೂದಾ
ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಷ್ಣುಗಢ–ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಲೋಕೋ ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸುಮಾರು 60 ಕಾರ್
ಚಾಮರಾಜನಗರ: ತಾಲೂಕಿನ ನಂಜೆದೇವನಪುರದಲ್ಲಿ 5 ಹುಲಿಗಳ ಕೂಂಬಿಂಗ್ ನಡೆದಿದ್ದು, ಮಂಗಳವಾರ ಮಧ್ಯರಾತ್ರಿ ಒಂದು ಹುಲಿಯನ್ನು ಸೆರೆ ಹಿಡಿಯಲಾಗಿದೆ. ಅರಣ್ಯಾಧಿಕಾರಿಗಳ ಕೂಂಬಿಂಗ್ ವೇಳೆ ಮಂಗಳವಾರ ರಾತ್ರಿ ಗಂಡು ಹುಲಿಯನ್ನು ಸೆರೆ ಹಿ
ಬೆಂಗಳೂರು, ಡಿ.30: ಸಿದ್ದರಾಮಯ್ಯ ಅವರ ಮೊದಲ ಅವಧಿ ಮತ್ತು ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಬರ ನಿರ್ವಹಣೆಗಾಗಿ ಮಾಡಿದ್ದ 5,791.47 ಕೋಟಿ ರೂ.ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದೇ ವಿವರಗಳೂ ಲೆಕ್ಕಪರಿಶೋಧನ
ಇತ್ತೀಚೆಗೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ತ್ರಿಪುರಾ ಮೂಲದ ಎಂಬಿಎ ವಿದ್ಯಾರ್ಥಿಯನ್ನು ಐವರು ಯುವಕರು ಇರಿದು ಕೊಂದಿದ್ದರು. ಜನಾಂಗೀಯ ದ್ವೇಷವೇ ಈ ಹತ್ಯೆಗೆ ಕಾರಣವೆನ್ನಲಾಗಿದೆ. ಆರಂಭದಲ್ಲಿ ವಿದ್ಯಾರ್ಥಿಯನ್ನು ‘ಚೀನೀ ಪ
ಸಿಡ್ನಿ: ಟೆಸ್ಟ್ ಕ್ರಿಕೆಟ್ ನಲ್ಲಿ ಹಲವು ಪ್ರಮುಖ ಕ್ಷಣಗಳಿಗೆ 2025 ಸಾಕ್ಷಿಯಾಗಿದೆ. ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಬಗ್ಗುಬಡಿದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಗೆದ್ದಿದೆ. ಬಳಿಕ ಭಾರತದ ವಿರುದ್ಧ ತವರು ನೆ
ವಾಷಿಂಗ್ಟನ್: 2026ರಲ್ಲೂ ಭಾರತ ಮತ್ತು ಪಾಕಿಸ್ತಾನದ ನಡುವೆ ಸಶಸ್ತ್ರ ಸಂಘರ್ಷ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಅಮೆರಿಕದ ಚಿಂತಕ ಕೂಟವೊಂದು ಎಚ್ಚರಿಕೆ ನೀಡಿದೆ. ವಿದೇಶಿ ಸಂಪರ್ಕಗಳ ಮಂಡಳಿ ವರದಿ ಅಮೆರಿಕದ ವಿದೇಶಾಂಗ ನೀ
ಹೊಸದಿಲ್ಲಿ: ಕೋಟಾ ಮತ್ತು ನಗ್ದಾ ಸೆಕ್ಷನ್ ನಡುವೆ ವಂದೇಭಾರತ್ ಸ್ಲೀಪರ್ ರೈಲು 180 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿರುವ ವಿಡಿಯೊವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ
ಶಿವಮೊಗ್ಗ : ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾದ್ಯಂತ ಮಾದಕ ವಸ್ತುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ವಿವಿಧ ಪೊಲೀಸ್ ಠ
ಬೆಂಗಳೂರು : ಇಸ್ಪೀಟ್ನಲ್ಲಿ ರಮ್ಮಿ ಕೌಶಲದ ಆಟ (ಸ್ಕಿಲ್ ಗೇಮ್) ಆಗಿದ್ದು, ಅಂದರ್-ಬಾಹರ್ ಮಾತ್ರ ಅಪರಾಧವಾಗುತ್ತದೆ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ. ಅಂದರ್-ಬಾಹರ್ ಆಟವಾಡುತ್ತಿದ್ದ ಹಿನ್ನೆಲೆಯಲ್ಲಿ
ಬೆಂಗಳೂರು : ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ಅಂತಿಮ ಕೀ ಉತ್ತರ ಹಾಗೂ ತಾತ್ಕಾಲಿಕ ಅಂಕ ಪಟ್ಟಿಗೆ ಜ.1ರ ಮಧ್ಯಾಹ್ನ 12ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್
ಧಾರವಾಡ : ಮರ್ಯಾದೆಗೇಡು ಹತ್ಯೆ ನಡೆದಂತಹ ಇನಾಂ ವೀರಾಪೂರ ಗ್ರಾಮದಲ್ಲಿ ಶಾಂತಿ, ಸೌಹಾರ್ದತೆ ನೆಲೆಸುವಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ, ರಕ್ಷಣೆ
ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷೆ ಹಾಗೂ ಕಲಾವಿದೆ ಪ್ರೊ. ಎಂ.ಜೆ. ಕಮಲಾಕ್ಷಿ ಮಂಗಳವಾರ ಮಧ್ಯಾಹ್ನ 1.30 ಗಂಟೆಗೆ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಬಿ.ಎಸ್ಸಿ ಪದವಿ ಪೂರ್ಣಗೊಳಿಸಿದ ಅವರು, ಮೈಸೂರು ವಿಶ್ವ
ಬೆಂಗಳೂರು : ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು ಪಡೆಯಲು ಅವಕಾಶವಿದ್ದರೂ, ಆರೋಪಿಗಳು ನೇರವಾಗಿ ಹೈಕೋರ್ಟ್ಗೆ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿ, ಮಧ್ಯಂತರ ಜಾಮೀನು ಕೋರುವುದು ಸರಿಯಲ್ಲ ಎಂದು ಹೈಕೋರ್ಟ್ ಮೌಖಿಕವಾ
ವಿಜಯನಗರ (ಹೊಸಪೇಟೆ), :ಸಾರ್ವಜನಿಕರು ಸಿರಿಧಾನ್ಯಗಳು ಹಾಗೂ ಮರೆತು ಹೋದ ಪರಂಪರೆಯ ಖಾದ್ಯಗಳನ್ನು ನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳಲು ಇಂತಹ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳ
ಧಾರವಾಡ : ನಗರದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್
ವಿಜಯನಗರ (ಹೊಸಪೇಟೆ) : ವಿಶ್ವವಿಖ್ಯಾತ 2026ರ ಹಂಪಿ ಉತ್ಸವಕ್ಕೆ ನೂತನ ಲೋಗೋ ರಚಿಸುವ ಕಲಾವಿದರಿಗೆ ಜಿಲ್ಲಾಡಳಿತದಿಂದ ಸೂಕ್ತ ಬಹುಮಾನ ನೀಡಲಾಗುವುದು ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ. ಜಿಲ್
ಶಹಾಬಾದ್: ಕಟ್ಟೆಯ ಮೇಲೆ ಅನಾವಶ್ಯಕವಾಗಿ ಕಾಲ ಕಳೆಯುವ ಯುವಕರ ನಡುವೆ ಸಮಾಜಕ್ಕೆ ಶಿಕ್ಷಣ ಹಾಗೂ ಸಾಹಿತ್ಯವನ್ನು ಪಸರಿಸುವ ನಿಟ್ಟಿನಲ್ಲಿ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಅತ್
ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಸಿಟಿಯ 2ನೆ ಹಂತದಲ್ಲಿರುವ ಬಯೋಕಾನ್ ಕಂಪೆನಿಯ ಉದ್ಯೋಗಿ ಆರನೆ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 26 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಅನಂತಕುಮಾರ್ ಮೃತಪಟ್
ಡಾ.ಮನೋಹನ್ ಸಿಂಗ್ ವಿಶ್ವವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಮಂಗಳೂರು: ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್
ಶಹಾಬಾದ್: ನಾಡಿನ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಮಹಾನ್ ಸಾಹಿತಿ ಹಾಗೂ ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿ ಕುವೆಂಪು ಅವರನ್ನು ಕನ್ನಡ ಜನತೆ ಗುರುತಿಸಿದೆ ಎಂದು ಎಸ್.ಜಿ. ವರ್ಮಾ ಹಿಂದಿ ಶಾಲೆಯ ಮುಖ್ಯಗುರು ಮಲ್ಲಿನ
ಮಂಗಳೂರು ಡಿ. 30: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಹಾಗೂ ವೈದ್ಯಕೀಯ ತಜ್ಞರ ಸಂಘ ಮಂಗಳೂರು ಶಾಖೆಯ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಐಎಂಎ - ಎಎಂಸಿ ಪ್ರೀಮಿಯರ್ ಲೀಗ್- 2026 ವಾರ್ಷಿಕ ಕ್ರಿಕೆಟ್ ಟೂರ್ನಮೆಂಟ್ ಜ.3ರಂದು ನಗರದ ಸಹ್ಯಾ
ಬೆಂಗಳೂರು : ರಾಜ್ಯದಲ್ಲಿ ಯುವ ಆಯೋಗವನ್ನು ಸ್ಥಾಪಿಸುವಂತೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ರಾಜ್ಯಾಧ್ಯಕ್ಷರಾದ ಡಾ.ನಸೀಮ್ ಅಹ್ಮದ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಪ್ರಕಟನೆ ನೀಡಿರುವ ಅವ
ಚಿಂಚೋಳಿ: ನನ್ನ ವೈಯಕ್ತಿಕ ಕಾರಣಗಳಿಂದ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಚಿಂಚೋಳಿ ಮತಕ್ಷೇತ್ರದ ಹಿರಿಯ ಮುಖಂಡ ಸಂಜೀವನ ರಮೇಶ ಯಾಕಾಪೂರ ಹೇಳಿದ್ದಾರೆ. ಚಂದಾಪೂರ ಪಟ್ಟಣದ ಟಿಎಪಿಎಂಎಸ್
ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ಸಮಾರೋಪ
ಮಂಗಳೂರು, ಡಿ.30: ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇವುಗಳನ್ನು ಎಲ್ಲ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ಕಡ್ಡಾಯವಾಗಿಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸು
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನಾಲ್ವರು ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಡಿಸೆಂಬರ
ಬಳ್ಳಾರಿ,ಡಿ.30: ಚುನಾವಣಾ ಆಯೋಗದ ವೇಳಾಪಟ್ಟಿಗನುಗುಣವಾಗಿ ಮಂಗಳವಾರ ವಿಧಾನಪರಿಷತ್ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ತಿಳಿಸಿದ
ಸುರತ್ಕಲ್ : ಇಲ್ಲಿನ ಗ್ರಾಮದ ಸರ್ವೆ ನಂಬರ್ 211-ಬಿ ಯಲ್ಲಿನ ಬಡ ಕೊರಗ ಕುಟುಂಬಗಳಿಗೆ ಎರಡೆರಡು ಬಾರಿ ಭೂಮಂಜೂರಾತಿ ಮಾಡುವ ಮೂಲಕ ಜಿಲ್ಲಾಡಳಿತ, ತಾಲೂಕು ಕಚೇರಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಮೋಸ ಮಾಡಿದೆ ಎಂದು ಆರೋಪಿಸಿ ಕೊರಗ ಸ
ಕಾರ್ಕಳ, ಡಿ.30: ವೈದ್ಯರ ನಿರ್ಲಕ್ಷ್ಯದ ಕುರಿತು ಉಡುಪಿ ಜಿಲ್ಲಾ ಸರ್ಜನ್ ನೀಡಿದ ವರದಿಯ ಆಧಾರದಂತೆ ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಪರೀತ ಹೊಟ್ಟ
ವಿಜಯನಗರ (ಹೊಸಪೇಟೆ), :ಭಾರತದಲ್ಲಿ ಗ್ರಾಹಕರ ಹಿತಾಸಕ್ತಿ ಕಾಪಾಡಲು ಮತ್ತು ವಂಚನೆಗಳನ್ನು ತಡೆಯಲು ಪರಿಣಾಮಕಾರಿ ಕಾನೂನು ವ್ಯವಸ್ಥೆ ಜಾರಿಯಲ್ಲಿದ್ದು, ಗ್ರಾಹಕರ ಹಕ್ಕುಗಳ ಕುರಿತು ಪ್ರತಿಯೊಬ್ಬ ನಾಗರಿಕರೂ ತಿಳಿದುಕೊಳ್ಳುವುದು
ಹರಪನಹಳ್ಳಿ: ‘ವಿಬಿ–ಜಿ ರಾಮ್ಜಿ’ ಮಸೂದೆಯನ್ನು ತಕ್ಷಣವೇ ವಾಪಸ್ ಪಡೆಯುವಂತೆ ರಾಷ್ಟ್ರಪತಿಗಳು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ, ಸಿಪಿಐ ಪಕ್ಷದ ಕಾರ್ಯಕರ್ತರು ಕಪ್ಪುಬಟ್ಟೆ ಧರಿಸಿ ಮಂಗಳವಾರ ತಾ
ಕಂಪ್ಲಿ: ತಾಲೂಕಿನ ರಾಮಸಾಗರ ಕಾರ್ಯಕ್ಷೇತ್ರದ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ. ಟ್ರಸ್ಟ್ ವತಿಯಿಂದ ತುಂಗಭದ್ರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಮಕ್ಕಳಿಗೆ ಶಿಕ್ಷಣ ಹಾಗೂ ಜೀವನ ಮೌಲ್ಯಗಳ ಕುರಿತು ಜಾಗೃತಿ ಮೂ
ಚೆನ್ನೈ: ರಾಜ್ಯ ಸರಕಾರಕ್ಕೆ ಕುಲಪತಿ ನೇಮಕಾಧಿಕಾರ ನೀಡುವ ಉದ್ದೇಶದ ತಮಿಳುನಾಡು ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ವಾಪಸ್ ಕಳುಹಿಸಿದ್ದಾರೆ. ಈ ಬೆಳವಣಿಗೆಯಿಂದ ಮುಖ್ಯಮಂತ್ರಿ ಎಂ.ಕೆ.
ಮಂಗಳೂರು: ಅಡ್ಯಾರ್ ಕಣ್ಣೂರಿನ ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ ಹಾಗೂ ಮಹಿಳಾ ಪಿಯು ಕಾಲೇಜ್ ಆಶ್ರಯದಲ್ಲಿ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘Knowledge Expo’ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವು ಡ
ಮಾನ್ವಿ : ಪಟ್ಟಣದ ಮಾನ್ವಿ–ಸಿಂಧನೂರು ರಸ್ತೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರವಾಹನ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಪಾದಚಾರಿ ಮೃತಪಟ್ಟಿರುವ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಯನಗರ ನಿವಾಸಿ, ನ
ಕೋಲ್ಕತಾ, ಡಿ. 30: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಗೆ ಸಂಬಂಧಿಸಿದ ವಿಚಾರಣೆ ಬಗ್ಗೆ ಆತಂಕಗೊಂಡ 82 ವರ್ಷದ ವೃದ್ಧನೋರ್ವ ಚಲಿಸುತ್ತಿರುವ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಘಟನೆ ಪಶ್ಚಿಮಬಂಗಾಳದ ಪುರುಲ
ಹೊಸದಿಲ್ಲಿ,ಡಿ.30: ಮಾಜಿ ಕಾಂಗ್ರೆಸ್ ಸಂಸದ ಅಧೀರ ರಂಜನ್ ಚೌಧರಿಯವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಭಾರತದ ಹಲವು ಭಾಗಗಳಲ್ಲಿ ಬಂಗಾಳಿ ಭಾಷಿಕ ವಲಸೆ ಕಾರ್ಮಿಕರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರವನ್
ಹೊಸದಿಲ್ಲಿ,ಡಿ.30: ಅಶ್ಲೀಲ, ಅಸಭ್ಯ, ಲೈಂಗಿಕ ದೃಶ್ಯಗಳು ಮತ್ತಿತರ ಕಾನೂನುಬಾಹಿರ ಕಂಟೆಂಟ್ಗಳ ವಿರುದ್ಧ ಕಾರ್ಯಾಚರಿಸಲು ವಿಫಲವಾದಲ್ಲಿ ಕಾನೂನು ಪರಿಣಾಮಗಳನ್ನು ಎದುರಿಸಬೇಕಾದೀತು ಎಂದು ಕೇಂದ್ರ ಸರಕಾರವು ಸಾಮಾಜಿಕ ಜಾಲತಾಣಗಳ
ಬಳ್ಳಾರಿ,ಡಿ.30: ಸಾರ್ವಜನಿಕರು ಊರು ಹಬ್ಬ, ಜಾತ್ರೆ-ಉತ್ಸವ ಮುಂತಾದ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಜನತೆಯು ಕುಡಿಯಲು ಶುದ್ಧ ನೀರು ಬಳಸಬೇಕು. ಸೇವಿಸುವ ಆಹಾರ ಸಂಪೂರ್ಣವಾಗಿ ಬೇಯಿಸಿ ಸೇವಿಸುವ ಮೂಲಕ ಸಂಭಾವ್ಯ ವಾಂತಿ ಬೇಧಿ ಪ್ರ
ಉಡುಪಿ, ಡಿ.30: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ವಾಟ್ಸಾಪ್ ಹ್ಯಾಕ್ ಆಗಿರುವ ಬಗ್ಗೆ ವರದಿಯಾಗಿದೆ. ಹಲವು ವ್ಯಕ್ತಿಗಳಿಗೆ ಈ ಸಂಖ್ಯೆಯಿಂದ ಗೂಗಲ್ ಪೇ ಮೂಲಕ ಹಣ ನೀಡುವಂತೆ ಸಂದೇಶಗಳು ಬರುತ್ತಿದೆ ಎನ್ನಲಾಗಿದೆ. ‘ನನ್ನ ವಾಟ್ಸಾಪ್
ಭಾಲ್ಕಿ, ಡಿ.30: ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಗೋಲ್ಡನ್ ಸ್ಕಾಲರ್ಶಿಪ್ ಪ್ರವೇಶ ಪರೀಕ್ಷೆ ಯೋಜನೆ ಮುಂದುವರಿಸಿದ್ದು, ಜನವರಿ ತಿಂಗಳಲ್ಲಿ ಐದು ದಿವಸ ಪ್ರ
ಉಡುಪಿ, ಡಿ.30: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ಕರ್ನಾಟಕ- ಕೇರಳ)ದ ವತಿಯಿಂದ ಕೊರಗ ಸಮುದಾಯದ ಯುವಜನರಿಗೆ ಉದ್ಯೋಗ ಭದ್ರತೆ, ನೇರ ನೇಮಕಾತಿಗೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ
ಕುಂದಾಪುರ, ಡಿ.30: ಸಿದ್ದಾಪುರ ಏತ ನೀರಾವರಿ ಯೋಜನೆಯ ಪ್ರಸ್ತುತ ಗೊಂದಲ ಬಗೆಹರಿಸಲು ಒತ್ತಾಯಿಸಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶ
ಉಡುಪಿ, ಡಿ.30:ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆಗಳ ಸಹಯೋಗದಲ್ಲಿ ಇದೇ ಜ.3ರಂದು ಸಂಜೆ 5:30ಕ್ಕೆ ನಗರದ ಹೊಟೇಲ್ ಶಾರದಾ ಇಂಟರ್ನೇಷನಲ್ ಸಭಾಂಗಣದಲ್ಲಿ ಸಾಧಕ ದೃಶಾ ಕೊಡಗು ಇವರಿಗೆ ‘ರಿವಾರ್ಡ್ ಟು ಅವಾರ್ಡ್’ ಸಾ
ಮಾಸ್ಕೋ, ಡಿ.30: ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಉಕ್ರೇನ್ನ ಡ್ರೋನ್ ದಾಳಿಯ ಪ್ರಯತ್ನದ ಹೊರತಾಗಿಯೂ ರಶ್ಯವು ಶಾಂತಿ ಮಾತುಕತೆಯಿಂದ ಹಿಂದೆ ಸರಿಯುವುದಿಲ್ಲ ಎಂದು ರಶ್ಯ ಅಧ್ಯಕ್ಷರ ವಕ
ಉಡುಪಿ, ಡಿ.30: ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ 2026ರ ಜನವರಿ 1ರಿಂದ 10ರವರೆಗೆ 35ನೇ ಮದ್ಯವ್ಯಸನ ವಿಮುಕ್ತಿ ವಸತಿ ಶಿಬಿರ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ನಡೆ
ಉಡುಪಿ, ಡಿ.30: ಕುವೆಂಪು ನಿಸರ್ಗದಲ್ಲಿ ದೇವರನ್ನೂ, ಸ್ವರ್ಗವನ್ನು ಕಂಡವರು. ಲೌಕಿಕ ಬದುಕಿನ ಅನುಭವದೊಳಗೆ ಅಧ್ಯಾತ್ಮವನ್ನು ಕಂಡವರು. ಜಾತೀಯತೆ, ಧಾರ್ಮಿಕ ಆಂಧಶ್ರದ್ದೆ, ಜಾಗತಿಕ ಬದುಕಿನ ಮಹಾಯುದ್ಧದ ಕಾಲಘಟ್ಟ ದಲ್ಲಿ ಬದುಕಿದ ರಸಋ
ಹೊಸದಿಲ್ಲಿ, ಡಿ.30: ಭಾರತದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಶ್ರೀಲಂಕಾ ವಿರುದ್ಧ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಿಡುಗಡೆಯಾಗಿರುವ ಮಹಿಳೆಯರ ಟಿ-20 ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಆರನೇ ಸ್ಥಾ
ಮುಂಬೈ, ಡಿ.30: ಫೆಬ್ರವರಿ-ಮಾರ್ಚ್ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಗೆ ಮಾನಸಿಕವಾಗಿ ಸಜ್ಜಾಗಲು ನ್ಯೂಝಿಲ್ಯಾಂಡ್ ವಿರುದ್ಧ ಸ್ವದೇಶದಲ್ಲಿ ನಡೆಯಲಿರುವ ಏಕದಿನ ಸರಣಿಯಿಂದ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಹಾಗೂ ಆಲ್
ಮುಂಬೈ, ಡಿ.30: ಮುಂಬೈ ಸೀನಿಯರ್ ಕ್ರಿಕೆಟ್ ತಂಡದಲ್ಲಿ ಇನ್ನಷ್ಟೇ ಆಡಬೇಕಾಗಿರುವ 17ರ ವಯಸ್ಸಿನ ನವಿ ಮುಂಬೈ ಆಟಗಾರ ಅಭಿಜ್ಞಾನ್ ಕುಂಡು ಭಾರತದ ಅಂಡರ್-19 ತಂಡದಲ್ಲಿ ಮಿಂಚುತ್ತಿದ್ದಾರೆ. ಮುಂದಿನ ವರ್ಷ ಐಸಿಸಿ ಅಂಡರ್-19 ವಿಶ್ವಕಪ್ ಟೂರ್
ಬೆಂಗಳೂರು : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಬೈಯ್ಯಪ್ಪನಹಳ್ಳಿಯ ರಾಜೀವ್ ಗಾಂಧಿ ನಿಗಮಗದ ವಸತಿ ಸಮುಚ್ಛಯದಲ್ಲಿ ನಿರ್ಮಿಸುತ್ತಿರುವ ಮನೆಗಳನ್ನು ಹಂಚಿಕೆ ಮಾಡಲಾಗುವು
ವಿಟ್ಲ: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮನೆ ಕಟ್ಟಲು ಜಾಗಕ್ಕೆ ಅರ್ಜಿ ಸಲ್ಲಿಸಿದವರಿಗೆ 2.75 ಸೆಂಟ್ಸ್ ಜಾಗವನ್ನು ರಾಜ್ಯ ಸರಕಾರ ಮಂಜೂರು ಮಾಡಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ವಿಟ್ಲ ನಿರೀಕ್ಷಣಾ ಮಂದಿರದಲ್ಲ
ಬೆಂಗಳೂರು : ನಗರದಲ್ಲಿರುವ ಕುಂದಲಹಳ್ಳಿ ಕಾಲನಿಯ ಅತಿಥಿ ಗೃಹವೊಂದರ(ಪಿಜಿ) ಅಡುಗೆ ಕೋಣೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಳ್ಳಾರಿ ಮ
ಬೆಂಗಳೂರು : ಬೆಂಗಳೂರು ನಗರವು ಸೇರಿದಂತೆ ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿಕ ಮಂದಿ ವಸತಿ ರಹಿತರು ಇದ್ದು, ಅವರಿಗೆ ವಸತಿ ಸೌಲಭ್ಯ ಕಲ್ಪಿಸುವುದನ್ನು ಬಿಟ್ಟು ಕಾಂಗ್ರೆಸ್ ಸರಕಾರ ಅಕ್ರಮ ವಲಸಿಗರಿಗೆ ವಸತಿ ಸೌಲಭ್ಯ ಕಲ್ಪಿಸಲು ಮುಂದಾ
ಭುವನೇಶ್ವರ,ಡಿ.30: ವೈದ್ಯಕೀಯ ಚಿಕಿತ್ಸೆಗಾಗಿ ಭುವನೇಶ್ವರಕ್ಕೆ ಪ್ರಯಾಣಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ಪ್ರಜೆಗಳ ಗುರುತಿನ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ ಕಾರಣ ಅವರನ್ನು ನಗರದ ಅಂತಾರಾಷ್ಟ್ರೀಯ ವಿಮಾನನಿಲ್ದಾ
ಹೊಸದಿಲ್ಲಿ,ಡಿ.30: ಉಪರಾಷ್ಟ್ರಪತಿ ಹುದ್ದೆಗೆ ಜುಲೈನಲ್ಲಿ ರಾಜೀನಾಮೆ ನೀಡಿದ್ದ ಜಗದೀಪ್ ಧನಕರ್ ಅವರಿಗೆ, ಈತನಕ ಅಧಿಕೃತ ನಿವಾಸ ನೀಡಲಾಗಿಲ್ಲವೆಂದು ಅವರ ನಿಕಟವರ್ತಿಗಳು ಮಂಗಳವಾರ ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು ಆರೋಗ್
ಉಡುಪಿ, ಡಿ.30: ರಂಗಶಿಕ್ಷಣ ಮಕ್ಕಳ ಜೀವನ ಪರಿವರ್ತನೆಗೆ ನಾಂದಿ ಯಾಗಲಿದೆ. ಮಕ್ಕಳಲ್ಲಿ ಹುದುಗಿರುವ ಪ್ರತಿಭಾಶಕ್ತಿಯನ್ನು ಹೊರ ತರುವುದೇ ಈ ರಂಗಶಿಕ್ಷಣದ ಉದ್ದೇಶವಾಗಿದೆ. ನಮ್ಮ ಕನಸು ನನಸಾಗುತ್ತಿದೆ. 11 ಶಿಕ್ಷಣ ಸಂಸ್ಥೆಗಳ 250ಕ್ಕೂ
ಬೈಂದೂರು, ಡಿ.30: ಪಟ್ಟಣ ಪ್ರದೇಶದ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡುವಂತೆ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ನೂರು ದಿನ ಪೂರೈಸಿದ
ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು 2026ರ ಜನವರಿ 6ರಂದು ಹಾಗೂ ಅಂತಿಮ ಪಟ್ಟಿಯನ್ನು ಮಾರ್ಚ್ 6

28 C