ಬೆಂಗಳೂರು : ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಗೆ ಬಂದಿರುವ ಸೌಜನ್ಯ ಪ್ರಕರಣದ ಮರು ತನಿಖೆ ಅರ್ಜಿ ವಿಚಾರದಲ್ಲಿ ರಾಜ್ಯ ಸರಕಾರವು ಮರು ತನಿಖೆಗೆ ಬದ್ಧವಾಗಿ ನಡೆದುಕೊಳ್ಳಬೇಕು ಮತ್ತು ಯಾವ ಕಾರಣಕ್ಕೂ ಮರು ತನಿಖೆಯನ್ನು ವಿರೋಧಿಸ
ಹೊಸದಿಲ್ಲಿ, ಮಾ. 26: ಬ್ಯಾಡ್ಮಿಂಟನ್ ಕ್ರೀಡೆಯ ಶ್ರೇಷ್ಠ ಆಟಗಾರ್ತಿಯರ ಪೈಕಿ ಒಬ್ಬರು ಹಾಗೂ 2016ರ ರಿಯೋ ಒಲಿಂಪಿಕ್ಸ್ನ ಚಿನ್ನದ ಪದಕ ವಿಜೇತೆ ಸ್ಪೇನ್ನ ಕ್ಯಾರಲಿನಾ ಮರಿನ್ ವೃತ್ತಿಪರ ಬ್ಯಾಡ್ಮಿಂಟನ್ಗೆ ವಿದಾಯ ಕೋರಿದ್ದಾರೆ. ಸಾ
ಹೊಸದಿಲ್ಲಿ, ಮಾ.26: ಮಾಲೆಯ ನ್ಯಾಶನಲ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಸ್ಯಾಫ್ ಅಂಡರ್-20 ಚಾಂಪಿಯನ್ಶಿಪ್ ಹಣಾಹಣಿಯಲ್ಲಿ ಭಾರತ ತಂಡವು ಪಾಕಿಸ್ತಾನ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿತು. ಈ ಮೂಲಕ ಸಾಂಪ್ರದಾಯಿಕ ಎದುರಾಳಿಯನ
ಹನೂರು : ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲ್ಲಿಕತ್ರಿ ಬಳಿಯ ಬೈಲೂರು ವಲಯದಲ್ಲಿ ಗುರುವಾರ ಬೆಳಗ್ಗೆ ಕಾಡ್ಗಿಚ್ಚು ಸಂಭವಿಸಿ, ಸುಮಾರು 15 ಎಕರೆ ಅರಣ್ಯ ಸಂಪೂರ್ಣವಾಗಿ ಬೆಂಕಿಗೆ ಭಸ್ಮವಾಗಿರುವುದಾಗಿ ವರದಿಯಾಗ
ಹೊಸದಿಲ್ಲಿ, ಮಾ.26: ಈ ವರ್ಷದ ಐಪಿಎಲ್ ಟಿ-20 ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿರುವ ಸಂಜು ಸ್ಯಾಮ್ಸನ್ ಅವರೊಂದಿಗೆ ನಾಯಕ ಋತುರಾಜ್ ಗಾಯಕ್ವಾಡ್ ಹಾಗೂ ಭಾರತದ ಅಂಡರ್-19 ಸ್ಟಾರ್ ಆಯುಷ್ ಮ್ಹಾತ್ರೆ ಪೈಕಿ ಯಾರು ಇನ
ಹೊಸದಿಲ್ಲಿ, ಮಾ.26: ಗಾಯದಿಂದಾಗಿ 2026ರ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಗುಳಿದಿರುವ ನಾಥನ್ ಎಲ್ಲಿಸ್ ಬದಲಿಗೆ ಗಾಯದಿಂದ ಸಂಪೂರ್ಣ ಚೇತರಿಸಿಕೊಳ್ಳದ ಸ್ಪೆನ್ಸರ್ ಜಾನ್ಸನ್ರನ್ನು ಬದಲಿ ಆಟಗಾರನಾಗಿ ನೇಮಿಸಿರುವ ಚೆನ್ನೈ ಸೂಪರ
ಪ್ಯಾರಿಸ್, ಮಾ.26: ಫ್ರಾನ್ಸ್ನಲ್ಲಿ ಜೂನ್ನಲ್ಲಿ ನಡೆಯಲಿರುವ ಜಿ7 ನಾಯಕರ ಶೃಂಗಸಭೆಯಲ್ಲಿ ಭಾರತ, ದಕ್ಷಿಣ ಕೊರಿಯಾ, ಬ್ರೆಝಿಲ್ ಮತ್ತು ಕೆನ್ಯಾದ ನಾಯಕರು ಪಾಲ್ಗೊಳ್ಳಲಿದ್ದಾರೆ. ಆದರೆ ಚೀನಾ ಪಾಲ್ಗೊಳ್ಳುವುದಿಲ್ಲ ಎಂದು ಫ್ರಾನ್ಸ
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸ
ಇಂದೋರ್ (ಮ.ಪ್ರ),ಮಾ.26: ಬುಧವಾರ ತಡರಾತ್ರಿ ನಗರದ ಐಷಾರಾಮಿ ವಸತಿ ಸೊಸೈಟಿಯೊಂದರಲ್ಲಿ ಹದಿಹರೆಯದ ಯುವಕನೋರ್ವ ಅತಿವೇಗದಿಂದ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಇನ್ಫೋಸಿಸ್ನಲ
ಕೊಪ್ಪಳ : ಮದುವೆಯಾದ ತಿಂಗಳಲ್ಲೇ ನವವಿವಾಹಿತೆಯೊಬ್ಬಳು ದಿಢೀರ್ ನಾಪತ್ತೆಯಾಗಿದ್ದು, ಆಘಾತ ತಾಳಲಾರದೆ ಆಕೆಯ ಮಾವ ಹೃದಯಾಘಾತದಿಂದ ಮೃತಪಟ್ಟಿರುವ ವಿಷಾದನೀಯ ಘಟನೆ ನಗರದ ಗೌರಿ ಅಂಗಳದಲ್ಲಿ ವರದಿಯಾಗಿದೆ. ಘಟನೆಯ ವಿವರ : ಕೊಪ್ಪಳದ
ಬೆಂಗಳೂರು: ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ವಿಶೇಷ ಪೊಲೀಸ್ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಎಂ. ಚಂದ್ರಶೇಖರ್ ಅವರಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮ
ಹೊಸದಿಲ್ಲಿ, ಮಾ.26: ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಪಂದ್ಯಾವಳಿಯ ಎರಡನೇ ಹಂತದ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ. ಎರಡನೇ ಹಂತದ ಲೀಗ್ ಪಂದ್ಯಗಳು ಎಪ್ರಿಲ್ 13ರಿಂದ ಮೇ 24ರ ತನಕ ನಡೆಯಲ
ಅಂಕಾರ, ಮಾ.26: ಗುರುವಾರ ತುರ್ಕಿಯೆ ರಾಷ್ಟ್ರದ ಇಸ್ತಾಂಬುಲ್ ಬಳಿ ಕಪ್ಪು ಸಮುದ್ರದಲ್ಲಿ ತುರ್ಕಿಯೆ ನಿರ್ವಹಿಸುವ, ರಶ್ಯದ ಕಚ್ಛಾ ತೈಲವನ್ನು ಸಾಗಿಸುತ್ತಿದ್ದ ತೈಲ ಟ್ಯಾಂಕರ್ ಮೇಲೆ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಕಪ್ಪು ಸಮ
100ಕ್ಕೂ ಹೆಚ್ಚು ಉದ್ಯಮಗಳ ಪ್ರತಿನಿಧಿಗಳು ಭಾಗಿ
ಹೊಸದಿಲ್ಲಿ, ಮಾ. 26: ಪಶ್ಚಿಮ ಏಶ್ಯ ಬಿಕ್ಕಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನವನ್ನು ‘‘ದಲ್ಲಾಳಿ ದೇಶ’’ ಎಂಬುದಾಗಿ ಕರೆದಿರುವ ಕೇಂದ್ರ ಸರಕಾರದ ಕಾಲೆಳೆದಿರುವ ಕಾಂಗ್ರೆಸ್, ‘‘ನಮ್ಮ ಸ್ವಯಂಘೋಷಿತ ವಿಶ್ವಗುರು
ಕನಕಗಿರಿ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪಿನ ಯುವಕರು ಹೊಡೆದಾಡಿಕೊಂಡ ಘಟನೆ ಸಮೀಪದ ನವಲಿ ಗ್ರಾಮದ ಬೋಗಾಪುರೇಶ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಡೆದಿದೆ. ಭೋಗಾಪುರೇಶನ ರಥೋತ್ಸವ ನಡೆಯುವ ಮುಂಚೆ ಲಂಬಾಣಿ ಹಾಗ
ಹೊಸದಿಲ್ಲಿ,ಮಾ.26: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಚುನಾವಣಾ ಕತ್ಯವ್ಯಕ್ಕೆ ನಿಯೋಜಿತ ಏಳು ಅರೆಸೇನಾ ಪಡೆ ಸಿಬ್ಬಂದಿಗಳು ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಅವರ ವಿರು
ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ ಸಹಾಯ ಅನುದಾನ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯ ರಾಜಸ್ವ ಹೆಚ್ಚುವರಿಯಿಂದ ರಾಜಸ್ವ ಕೊರತೆಯಾಗಿ ಬದಲಾಗಿದೆ. ಈ ಕೊರತೆಯನ್ನು ಸಾಲದ ಮೊತ್ತದಿಂದ ಭರಿಸಲಾಗುತ್ತಿದೆ ಎಂಬ ಅಂಶವನ್ನು ಭಾರತ ಲೆ
ಸಂಡೂರು (ಬಳ್ಳಾರಿ ) : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಇಂದು ಸಂಡೂರಿನಲ್ಲಿ ಸಂಪೂರ್ಣ ಬಂದ್ ನಡೆಸಲಾಗಿದ್ದು, ಸಾರ್ವಜನಿಕ ಜೀವನ ಬಹುತೇಕ ಸ್ಥಗಿತಗೊಂಡಿತ್ತು. ಆಸ್ಪತ್ರೆಗಳು ಮತ್ತು ಮೆಡಿಕಲ್ ಅಂಗಡಿಗಳನ್ನು ಹ
ಬೆಂಗಳೂರು : ಅಪ್ರಾಪ್ತನೊಬ್ಬ ಇಬ್ಬರನ್ನು ಕೊಲೆಗೈದಿರುವ ಘಟನೆ ಇಲ್ಲಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ವರದಿಯಾಗಿದೆ. ಯಮುನಾ(36), ಆಕೆಯ ಸಹೋದರ ಸುದೀಪ್ (34) ಕೊಲೆಯಾದವರು ಎಂದು ಗುರುತಿಸಲಾಗಿದೆ. ಯಮುನಾಳ ಪತಿ ಮಲ್
ವಿಜಯನಗರ (ಹೊಸಪೇಟೆ) :ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ 119ನೇ ಜಯಂತಿ ಹಾಗೂ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಏಪ್ರಿಲ್ 14ರಂದು ವಿಜೃಂಭಣೆ
ಕೊಟ್ಟೂರು (ವಿಜಯನಗರ ) :ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೊಸಮನಿ ಅನಿಲ್ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಸಭೆಯಲ್ಲಿ ಪಂಚ ಗ್ಯಾ
ವಿಜಯನಗರ : ಕರ್ನಾಟಕ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಪ್ರತಿವರ್ಷ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕಾರಕ್ಕೆ ಕೊಟ್ಟೂರಿನ ಪ್ರಸ್
ವಾಶಿಂಗ್ಟನ್, ಮಾ.26: ಇರಾನ್ನ ಜನತೆ ತನ್ನನ್ನು ಅವರ ಸರ್ವೋಚ್ಛ ನಾಯಕನನ್ನಾಗಿ ಮಾಡಲು ಬಯಸಿದ್ದರು. ಆದರೆ ಆ ಹುದ್ದೆ ಪಡೆಯಲು ತನಗೆ ಆಸಕ್ತಿಯಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ವಾಶಿಂಗ್ಟನ್ನಲ್ಲಿ
ಹೊಸದಿಲ್ಲಿ,ಮಾ.26: ಸರಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪೆನಿಗಳು ತಮ್ಮ ರಿಟೇಲ್ ಮಾರಾಟ ದರಗಳಲ್ಲಿ ಸ್ಥಿರತೆಯನ್ನು ಕಾಪಾಡಿಕೊಂಡಿವೆಯಾದರೂ, ಭಾರತದ ಅತಿ ದೊಡ್ಡ ರಿಟೇಲ್ ತೈಲ ಮಾರಾಟ ಸಂಸ್ಥೆ ‘ನಯಾರಾ ಎನರ್ಜಿ’ ಯು ಪೆಟ್ರೋಲ್ ಹಾ
ಬೆಂಗಳೂರು : ರಾಜ್ಯದ ಸಾರಿಗೆ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡುವ ಉದ್ದೇಶದಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ‘ಕರ್ನಾಟಕ
ವಿಜಯನಗರ (ಹೊಸಪೇಟೆ) :ಜಿಲ್ಲೆಯಲ್ಲಿನ ಸಫಾಯಿ ಕರ್ಮಚಾರಿ ಕಾರ್ಮಿಕರನ್ನು ಗುರುತಿಸಿ, ಅವರಿಗೆ ಸರ್ಕಾರದ ಯೋಜನೆಗಳನ್ನು ಸಕಾಲಕ್ಕೆ ಒದಗಿಸುವ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಮುನ್ನಲೆಗೆ ತರಲು ಅಧಿಕಾರಿಗಳು ಪ್ರಾಮಾಣಿಕವಾಗ
ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆ ಮೂಲಕ ಪ್ರಥಮ ದರ್ಜೆ ಕಾಲೇಜುಗಳ 310 ಪ್ರಾಂಶುಪಾಲರ ಹುದ್ದೆಗಳ ಆಯ್ಕೆ ಇತ್ತೀಚೆಗೆ ನಡೆದಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಡಿಪಿಎಆರ್ ನೀಡಿರುವ ಸ್ಪಷ್ಟ ನಿರ್ದೇಶನಗಳನ್ನು ಪಾಲಿಸುವಲ್ಲಿ ಲೋಪವ
ಕೊಲ್ಲಂ,ಮಾ.26: ಪಶ್ಚಿಮ ಏಶ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ಪ್ರಸಕ್ತ ನಡೆಯುತ್ತಿರುವ ಸಂಘರ್ಷಕ್ಕೆ ಶೀಘ್ರ ಪರಿಹಾರವನ್ನು ಕಂಡುಕೊಳ್ಳುವ ಉದ್ದೇಶವನ್ನು ಇರಾನ್ ಹೊಂದಿಲ್ಲವೆಂಬುದು ಅದರ ಹೇಳಿಕೆಗಳಿಂದಲೇ ವ್
ವಿಜಯನಗರ (ಹೊಸಪೇಟೆ) : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಜಾತಿ ನಿಂದನೆ, ಹಲ್ಲೆ ಹಾಗೂ ಲೈಂಗಿಕ ಕಿರುಕುಳ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಸಂತ್ರಸ್ತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 15 ಮಂದಿಗೆ ಒಟ್ಟು 26,55,000 ರೂ. ಪರಿ
ಹೊಸದಿಲ್ಲಿ, ಮಾ. 26: 300ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತು ಗುರುವಾರ ಬೆಳಗ್ಗೆ ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ನ ಹೀತ್ರು ವಿಮಾನ ನಿಲ್ದಾಣಕ್ಕೆ ಹಾರುತ್ತಿದ್ದ ಏರ್ ಇಂಡಿಯಾ ವಿಮ
ಕೊಟ್ಟೂರು (ವಿಜಯನಗರ ಜಿಲ್ಲೆ) :ಪಟ್ಟಣದ ಉಜ್ಜಿನಿ ರಸ್ತೆ ಜೋಳದ ಕೂಡ್ಲಿಗಿ ಕ್ರಾಸ್ ಬಳಿ ಸಿ.ಸಿ. ರಸ್ತೆ ಕಾಮಗಾರಿ ಅಪೂರ್ಣಗೊಂಡಿದ್ದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿ, ಹಲವು ಮಂದಿ ಬಿದ್ದು ಗಾಯಗೊಂಡ ಘಟನೆಗಳು ಸಂಭವಿ
ಹೊಸದಿಲ್ಲಿ, ಮಾ. 26: ಪಶ್ಚಿಮ ಏಶ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ, ಔಷಧ ಕಚ್ಚಾವಸ್ತುಗಳ ಪೂರೈಕೆ ಸರಣಿ ವ್ಯತ್ಯಯಗೊಂಡಿದ್ದು, ಕೇವಲ 15 ದಿನಗಳಲ್ಲಿ ಪ್ರಮುಖ ಕಚ್ಚಾವಸ್ತುಗಳ ಬೆಲೆ 200-300 ಶೇಕಡದಷ್ಟು ಹೆಚ್ಚಿದೆ ಎಂದು
ಅಫಜಲಪುರ, ಮಾ. 26: ತಾಲೂಕಿನ ಬಡದಾಳ ಗ್ರಾಮದಲ್ಲಿ ಪುರಾತನ ಕಾಲದ ಬನದ ಬಸವಣ್ಣ ದೇಗುಲದಲ್ಲಿ ದುಷ್ಕರ್ಮಿಗಳು ನಿಧಿಗಾಗಿ ಶೋಧ ನಡೆಸಿ ದೇಗುಲದಲ್ಲಿನ ಶಿವಲಿಂಗ, ನಂದಿ, ಆಂಜನೇಯ ಮೂರ್ತಿಗಳನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ. ಇದು ಊರ
ಬಳ್ಳಾರಿ : ಮೂಲಭೂತವಾದಿ ವಿಚಾರಧಾರೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡುತ್ತಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ, ಬಳ್ಳಾರಿ ಮೂಲದ ಓರ್ವ ಯುವಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ 12 ಮಂದಿಯನ್ನು ಆಂಧ್ರ ಪ್ರದೇಶದ ವಿಜ
ಬೀದರ್ : ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ತಂಬಾಕು ಮುಕ್ತ ಸಂಸ್ಥೆಗಳನ್ನಾಗಿ ಮಾಡಲು ಸರ್ಕಾರದ TOFEI ತಂತ್ರಾಂಶದಲ್ಲಿ 10 ದಿನಗಳೊಳಗಾಗಿ ನೋಂದಾಯಿಸಿ, ಶಾಲೆಯ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅ
ಜೆರುಸಲೇಂ, ಮಾ.26: ಗುರುವಾರ ಇರಾನ್ನ ಕ್ಷಿಪಣಿ ದಾಳಿಯಲ್ಲಿ ಮಧ್ಯ ಇಸ್ರೇಲ್ನಲ್ಲಿ ಕನಿಷ್ಠ 6 ಮಂದಿ ಗಾಯಗೊಂಡಿದ್ದು ಅಲ್ಪ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ. ಗುರುವಾರ ಇಸ್ರೇಲ್ ಭೂಪ್ರದೇಶದ ಕಡ
ಮಂಗಳೂರು: ನೇತಾಜಿ ಸುಭಾಸ್ ಚಂದ್ರ ಭೋಸ್ ಗ್ರಾಮೀಣ ಸೇವಾ ಅಭಿವೃದ್ಧಿ ಸಂಸ್ಥೆ ಹುಬ್ಬಳ್ಳಿ ಇದರ ವತಿಯಿಂದ ಮಂಗಳೂರು ಪ್ರೆಸ್ ಕ್ಲಬ್ಗೆ ಭಾರತದ ಸಂವಿಧಾನ ಪೀಠಿಕೆ ಯ ಫಲಕ ಕೊಡುಗೆಯಾಗಿ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಸಂಗೊಳ್ಳಿ
ಹೊಸದಿಲ್ಲಿ, ಮಾ.26: ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು(ಬಿಸಿಸಿಐ)2026-27ರ ಋತುವಿನ ಟೀಮ್ ಇಂಡಿಯಾದ ಅಂತರ್ರಾಷ್ಟ್ರೀಯ ಸ್ವದೇಶಿ ಸರಣಿಯ ಸಂಪೂರ್ಣ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. 17 ನಗರಗಳಲ್ಲಿ ಒಟ್ಟು 22 ಪಂದ್ಯಗಳು ನಡ
ಮಂಗಳೂರು: ಮುಂಬರುವ ಪವಿತ್ರ ವಾರದ ಆಚರಣೆಗಳಿಗೆ ಮುನ್ನುಡಿಯಾಗಿ ಮಂಗಳೂರು ಧರ್ಮಕ್ಷೇತ್ರದ ವಾರ್ಷಿಕ ‘ಕ್ರಿಸಮ್ ಬಲಿಪೂಜೆ’(ತೈಲ ಪವಿತ್ರಿಕರಿಸುವ ಪೂಜೆ) ಗುರುವಾರ ಸಂಜೆ ನಗರದ ರೊಸಾರಿಯೊ ಕ್ಯಾಥೆಡ್ರೆಲ್ನಲ್ಲಿ ಭಕ್ತಿಪೂರ್ವ
ಬೀದರ್ : ಎ.5ರಂದು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ 119ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರ
ಬೆಂಗಳೂರು : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗ
ಹುಮನಾಬಾದ್ : ತಾಲೂಕಿನಲ್ಲಿ ಅಖಿಲ ಭಾರತೀಯ ಟೋಕ್ರಿ ಕೋಳಿ ಸಮಾಜದ ತಾಲೂಕು ಘಟಕ ಹಾಗೂ ತಾಲೂಕು ಯುವ ಘಟಕದ ಪದಾಧಿಕಾರಿಗಳ ನೇಮಕ ಹಾಗೂ ಸನ್ಮಾನ ಕಾರ್ಯಕ್ರಮ ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕೋಳಿ ಹ
ಕಲಬುರಗಿ : ಜಿಲ್ಲೆಯ ವಿಶೇಷಚೇತನರ ವಸತಿ ಶಾಲೆಗಳಲ್ಲಿನ ಎಸೆಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕ
ಅಬುಧಾಬಿ, ಮಾ.26: ಗುರುವಾರ ಯುಎಇ ವಾಯುರಕ್ಷಣಾ ವ್ಯವಸ್ಥೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಪ್ರತಿಬಂಧಿಸಿದ ಬಳಿಕ ಕ್ಷಿಪಣಿಯ ಅವಶೇಷವು ರಸ್ತೆಯ ಮೇಲೆ ಬಿದ್ದು ಓರ್ವ ಭಾರತೀಯ ಮತ್ತು ಒಬ್ಬ ಪಾಕಿಸ್ತಾನ ಪ್ರಜೆಗಳು ಮೃತಪಟ್ಟಿದ್ದು
ಭಟ್ಕಳ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಅಲೆದಾಡುವ ಬದಲು, ಸರ್ಕಾರ ರೂಪಿಸಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಧ ಇಲಾಖೆಗಳ ಸಂಬಂಧಿತ ಅಹವಾಲುಗಳನ್ನು ಸಲ್ಲಿಸಿ ತ್ವರಿತ ಪರಿಹಾರ ಪಡೆಯಬಹುದು ಎಂ
ಕಲಬುರಗಿ : ಹೌಸಿಂಗ್ ಆಂಡ್ ಅರ್ಬನ್ ಡೆವಲಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ ಸಿ.ಎಸ್.ಆರ್ ಯೋಜನೆಯಡಿ ಅಲಿಂಕೋ (ALIMCO) ಘಟಕ ಕಲಬುರಗಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಅಂಗವಿ
ಬೆಂಗಳೂರು : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲು ಮಾ.27ರಂ
ಕಲಬುರಗಿ : ಶರಣರ ದೃಷ್ಟಿಯಲ್ಲಿ ದಾಂಪತ್ಯವು ಕೇವಲ ಲೌಕಿಕ ಭೋಗವಲ್ಲ. ಬದಲಿಗೆ ಕಾಯಕ ಮತ್ತು ದಾಸೋಹ ತತ್ವಗಳ ಮೂಲಕ ಆತ್ಮೋದ್ಧಾರ ಮಾಡಿಕೊಳ್ಳುವ ಪವಿತ್ರ ಅನುಬಂಧವಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ
ಕೋಲ್ಕತಾ, ಮಾ. 26: ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಕಾರ್ಯಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗುಂಡು ಹಾರಾಟದಲ್ಲಿ, ಸುಮಾರು 35 ವರ್ಷ ವಯಸ್ಸಿನ ರ
ಶಹಾಬಾದ್ : ನಗರದ ಅಶೋಕ ನಗರ ಬಡಾವಣೆಯ ರಾಯಲ್ ಫಂಕ್ಷನ್ ಹಾಲ್ ಮುಂಭಾಗದ ಮನೆಯ ಮುಂದೆ ನಿಲ್ಲಿಸಿದ್ದ ಇನ್ನೋವಾ ವಾಹನದ ಎರಡು ವ್ಹೀಲ್ ಸೆಟ್ ಜತೆ ಟಯರ್ಗಳನ್ನು ಕಳ್ಳತನ ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಅಶೋಕ ನಗರ ಬಡಾವಣೆ
ಸುಳ್ಯ: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿರುವ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ ಘಟನೆ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪಿಕಪ್ ಚಾಲಕ ಕೇರಳ ಮ
ಹೊಸದಿಲ್ಲಿ, ಮಾ. 26: ಪಶ್ಚಿಮ ಏಶ್ಯ ಸಂಘರ್ಷ ಮುಂದುವರಿದಿರುವಂತೆಯೇ, ಭಾರತ ಸೇರಿದಂತೆ ಆಯ್ದ ಮಿತ್ರ ದೇಶಗಳ ಹಡಗುಗಳಿಗೆ ಹಾರ್ಮುಝ್ ಜಲಸಂಧಿಯ ಮೂಲಕ ಹಾದುಹೋಗಲು ಅನುಮತಿ ನೀಡುವುದಾಗಿ ಇರಾನ್ ಹೇಳಿದೆ. ಇತರ ದೇಶಗಳ ಮೇಲಿನ ನಿರ್ಬಂಧ ಮ
ಕಲಬುರಗಿ : ಭಾರತ ದೇಶವು ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನ ಹೊಂದಿದ್ದರೂ ಸಹ ಇಂದಿಗೂ ಮಾನವ ಹಕ್ಕುಗಳ ಉಲ್ಲಂಘನೆ ನಿತ್ಯ ನಡೆಯುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ವಿಭಾಗ
ಮಂಗಳೂರು, ಮಾ.26: ಹದಿಮೂರರ ಹರೆಯದ ಬಾಲಕನಿಗೆ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ವಿಭಾಗದ ವೈದ್ಯರು ಅತ್ಯಂತ ಸಂಕೀರ್ಣವಾದ ಕಿವಿ ಮರುಜೋಡನೆ ಶಸ್ತ್ರಚಿಕಿತ್ಸೆ ಯನ್ನು ಯಶಸ್ವಿಯಾಗಿ ನೆರ
ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಫರಹತಾಬಾದ ಸಮೀಪ ಗುರುವಾರ ನಡೆದಿದೆ. ಮೃತರನ್ನು ಜೇವರ್ಗ
ಉಡುಪಿ, ಮಾ.26: ಸಂವಿಧಾನದಲ್ಲಿ ನೀಡಲಾದ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ಹಾಗೂ ಅಸಹಾಯಕರು ತಮಗಾಗುತ್ತಿರುವ ಅನ್ಯಾಯ ಗಳ ವಿರುದ್ಧ ದಾವೆ ಹೂಡಲು 80ರ ದಶಕದಲ್ಲಿ ಭಾರತೀಯ ನ್ಯಾಯಾಂಗವು ಜನಸಾಮಾನ್ಯರಿಗೆ ನೀಡಿದ ಅಮೂಲ್ಯ ಅಸ್ತ್ರವೇ
ಹೊಸದಿಲ್ಲಿ,ಮಾ.26: ಆಂಧ್ರಪ್ರದೇಶದ ಮರಕಪುರಂ ಪ್ರದೇಶದಲ್ಲಿ ಗುರವಾರ 37ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್ಸೊಂದು ಜಲ್ಲಿ ತುಂಬಿದ ಟಿಪ್ಪರ್ ಲಾರಿಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 14 ಮಂದಿ ಮೃತಪಟ್ಟಿದ್ದಾ
ಹೊಸದಿಲ್ಲಿ, ಮಾ. 26: ಮತದಾರರ ಮೇಲೆ ಪ್ರಭಾವ ಬೀರಲು 408 ಕೋ. ರೂ.ಗೂ ಅಧಿಕ ಮೌಲ್ಯದ ಅಕ್ರಮ ಕೊಡುಗೆಗಳನ್ನು ನಾಲ್ಕು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಕಳೆದ ಒಂದು ತಿಂಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ
ಮಂಗಳೂರು, ಮಾ.26: ಹೋಮ್ ಶಾಪ್ ದಿ ಮ್ಯಾಟ್ ಶಾಪ್ ಇದೀಗ ನಗರದ ಪಂಪ್ವೆಲ್ ಸರ್ವಿಸ್ ರಸ್ತೆಯಲ್ಲಿ ರುವ ಗೋಷೆನ್ಗೆ ಸ್ಥಳಾಂತರಗೊಂಡಿದೆ. ಶೇ.20ವರೆಗೆ ವಿಶೇಷ ರಿಯಾಯಿತಿಯ ಗ್ರ್ಯಾಂಡ್ ಲಾಂಚ್ ಆಫರ್ ಮಾ.23ರಿಂದ ಆರಂಭಗೊಂಡಿದ್ದು, ಎ.18ರವರೆ
ಡೆಹ್ರಾಡೂನ್, ಮಾ. 26: ಡೆಹ್ರಾಡೂನ್ನ ಪಟೇಲ್ ನಗರ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 23 ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಪ್ರಜ್ಞಾ ಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನಂತರ ಅವರು ಆಸ್ಪತ್ರೆಯಲ್ಲಿ ಮೃ
ಬೆಂಗಳೂರು : ಮುಂದಿನ ಎರಡು ವರ್ಷಗಳಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಭೂಮಿ ಪೂಜೆ ಮಾಡುತ್ತೇನೆ ಎಂಬ ಆತ್ಮವಿಶ್ವಾಸ ಇದ್ದು, ಇದಕ್ಕೆ ವಿಪಕ್ಷಗಳು ಸಹಕರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂ
ಕೋಟ, ಮಾ.26: ಬಿಲ್ಲಾಡಿ ಗ್ರಾಮದ ಅರ್ಭಕದಾರಕೇಶ್ವರ ದೇವಸ್ಥಾನದ ಎದುರು ಮಾ.25ರಂದು ಬೆಳಗ್ಗೆ ಪರಸ್ಪರ ಮೈ ಕೈ ಮೇಲಾಯಿಸಿ ಗಲಾಟೆ ಮಾಡುತ್ತಿದ್ದ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಣೇಶ ಶೆಟ
ಬ್ರಹ್ಮಾವರ, ಮಾ.26: ಮಾನಸಿಕ ಖಿನ್ನತೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಆರೂರು ಗ್ರಾಮದ ಕುಂಜಾಲು ನಿವಾಸಿ ರಾಮಚಂದ್ರ ಎಂಬವರ ಪತ್ನಿ ಸುಶೀಲಾ ಶೆಟ್ಟಿ,(60) ಎಂಬವರು ಜೀವನದಲ್ಲಿ ಜೀಗುಪ್ಸೆ ಗೊಂಡು ಮಾ.25ರಂದು ರಾತ್ರಿ ಮನೆಯ ಹಿಂಭಾ
ಬೆಂಗಳೂರು : ಪ್ರತಿ ವರ್ಷ ಶಾಸಕರ ನಿಧಿಯಿಂದ ಮೇಲ್ಮನೆ ಸದಸ್ಯರಿಗೆ ನೀಡಲಾಗುವ 2 ಕೋಟಿ ಅನುದಾನವನ್ನು 4 ಕೋಟಿಗೆ ಏರಿಸಬೇಕೆಂದು ಸದನದಲ್ಲಿ ವಿಧಾನಪರಿಷತ್ನ ವಿಪಕ್ಷ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ
ಶಿರ್ವ, ಮಾ.26: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಗ್ರಾಮದ ನಿವಾಸಿ ಬಿ.ಚಂದ್ರಶೇಖರ ರಾವ್(54) ಎಂಬವರು ಮಾ.25ರಂದು ಬೆಳಗ್ಗೆೆ ಮನೆಯಿಂದ ಕಪ್ಪು ಪ್ಯಾಂಟ್ ಮತ್ತು ಅರ್ಧ ತೋಳಿನ ಬಿಳಿ ಶರ್ಟ್ ಧರಿಸಿ ಕೆಎ20 2652 ನೇ ಸಂಖ್ಯೆಯ ಸ್ಕೂಟ
ಉಡುಪಿ, ಮಾ.26:ನಗರದ ಅಜ್ಜರಕಾಡಿನ ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ಎಂ.ಸಿ.ಕೆ.ಎಸ್ ಫುಡ್ ಫಾರ್ ದಿ ಹಂಗ್ರೀ ಫೌಂಡೇಶನ್ ವತಿಯಿಂದ 65 ಬಡ ರೋಗಿಗಳಿಗೆ ಆಹಾರ ಪದಾರ್ಥಗಳ ಕಿಟ್ ಹಾಗೂ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಈ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಿಧಾನಪರಿಷತ್ತಿನಲ್ಲಿ ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಧನ ವಿನಿಯೋಗ ವಿಧೇಯಕ-2026 ಅನ್ನು ಮಂಡಿಸಿದರು. ನಂತರ ಸದನವು ಈ ವಿಧೇಯಕಕ್ಕೆ ಧ್
ಉಡುಪಿ, ಮಾ.26: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ನಗರಸಭಾ ನಿಧಿಯ ಶೇ.5ರ ವಿಕಲಚೇತನ ಕಲ್ಯಾಣ ಕಾರ್ಯಕ್ರಮದಡಿ ಮನೆಯ ಮೇಲ್ಛಾವಣಿ ದುರಸ್ಥಿ, ನಿವೇಶನ ಖರೀದಿ, ವಿಕಲಚೇತನ ಬೆನ್ನುಹುರಿ ಮುರಿತಕ್ಕೆ ಒಳಗಾದ ಶಾಶ್ವತ ಅಂಗವಿಕಲತೆ ಹೊಂದಿದ
ಉಡುಪಿ, ಮಾ.26: ಸರಕಾರದ ಅಧಿಸೂಚನೆಯಂತೆ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರದ ಬದಲಾಗಿ ಮಾ.30 ಸೋಮವಾರಕ್ಕೆ ನಿಗದಿ ಪಡಿಸಿರುವು ದರಿಂದ ಮಾ.30ರಂದು ನಡೆಯಲು ನಿಗದಿಯಾಗಿದ್ದ ಈ ಬಾರಿ
ಮಂಗಳೂರು, ಮಾ.26: ನವ ಮಂಗಳೂರು ಬಂದರು ಪ್ರಾಧಿಕಾರವು ಗುರುವಾರ ಸಂಜೆ 4 ಗಂಟೆಗೆ ಬರ್ತ್ ಸಂಖ್ಯೆ 13ಕ್ಕೆ ಎಲ್ಪಿಜಿ ಟ್ಯಾಂಕರ್ ಎಂ.ಟಿ. ಅಪೋಲೋ ಓಶನ್ ಆಗಮನದೊಂದಿಗೆ ಮಹತ್ವದ ಮೈಲುಗಲ್ಲನ್ನು ದಾಖಲಿ ಸಿದೆ. ಈ ಹಡಗು ಬಂದರು ಸ್ಥಾಪನೆಯ ನಂತ
ಮಂಗಳೂರು, ಮಾ.26: ಸಂಘಟನೆಯಿಂದ ಸಂಘಕ್ಕೆ ಬಲ ಬರುತ್ತದೆ. ಈ ನಿಟ್ಟಿನಲ್ಲಿ 223 ಗ್ರಾಪಂ ಪಿಡಿಒಗಳನ್ನು ಒಗ್ಗೂಡಿಸಿಕೊಂಡು ಸಂಘಟನೆ ಬಲಪಡಿಸುವ ಕರ್ತವ್ಯ ನಮ್ಮ ಮೇಲಿದೆ. ಕರ್ತವ್ಯದ ಸಂದರ್ಭ ಆಗುವ ಗೊಂದಲ ಗಳ ನಿವಾರಣೆ ನಿಟ್ಟಿನಲ್ಲಿ ಸಂ
ಕಲಬುರಗಿ: ಮೀಸಲಾತಿ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ಆದೇಶವನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಪೊಲಿಟ್ ಬ್ಯೂರೋ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರ
ಬೆಂಗಳೂರು: ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ (ಪಿಎಂಎಲ್) ಕಾಯ್ದೆ ಅಡಿ ದಾಖಲಾಗಿರುವ ಪ್ರಕ
ಕೋಟ: ಮಿತ್ರ ಮಂಡಳಿ ಕೋಟ ನೀಡುತ್ತಿರುವ ಸಾಹಿತ್ಯ ಸಾಧಕರಿಗೆ ಈ ವರ್ಷದ ಹುಟ್ಟೂರ ಸಾಹಿತ್ಯ ಸಾಧಕ ಪುರಸ್ಕಾರಕ್ಕೆ ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ನರೇಂದ್ರ ಕುಮಾರ್ ಕೋಟ ಆಯ್ಕೆಯಾಗಿದ್ದಾರೆ. ಉಸಿರು ಎಂಬ ಸಂಸ್ಥೆಯನ್
ಕೊಪ್ಪಳ : ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಕೊಪ್ಪಳ ತಾಲ್ಲೂಕಿನ ನಾಗೇಶನಹಳ್ಳಿಯ ಬಡ ವಿದ್ಯಾರ್ಥಿನಿ ವರ್ಷಾ ಗೊಲ್ಲರ್ ಅವರು ಶೇ.97.05 ಅಂಕಗಳನ್ನು ಪಡೆದು ಜಿಲ್ಲೆಯಲ್ಲಿ 3ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿ
ಮುಂಬೈ, ಮಾ.26: ವಂಚನೆ ಹಾಗೂ ಕ್ರಿಮಿನಲ್ ದುರ್ನಡತೆ ಆರೋಪಕ್ಕೆ ಸಂಬಂಧಿಸಿ ರಿಲಾಯನ್ಸ್ ಟೆಲಿಕಾಂ ಲಿಮಿಟೆಡ್ನ ಮಾಜಿ ನಿರ್ದೇಶಕರಾದ ಸತೀಶ್ ಸೇಠ್ ಹಾಗೂ ಗೌತಮ್ ಬಿ.ದೋಶಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಸ್ಟೇಟ್ ಬ್ಯಾಂಕ್ ಆಫ
ಕುಂದಾಪುರ, ಮಾ.26: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಅಲ್ಲೈಡ್ ಹೆಲ್ತ್ ವಿಭಾಗದ ವತಿಯಿಂದ ವಿಶ್ವ ಮೂತ್ರ ಪಿಂಡ ದಿನವನ್ನು ಕುಂದಾಪುರದ ಚಿನ್ಮಯಿ ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಕಾಲೇಜಿನ ನರ್ಸಿಂಗ್ ಸೂಪರಿಂಟೆಂಡೆಂಟ್ ಐಡಾ ಅಲ
ಹೊಸದಿಲ್ಲಿ,ಮಾ.26: ದೇಶದಲ್ಲಿ ಸುಮಾರು 60 ದಿನಗಳ ಇಂಧನ ದಾಸ್ತಾನು ಇದೆ ಎಂದು ಗುರುವಾರ ಪ್ರತಿಪಾದಿಸಿರುವ ಕೇಂದ್ರ ಸರಕಾರವು, ಇಂಧನ ಕೊರತೆಯ ವರದಿಗಳನ್ನು ‘ಉದ್ದೇಶಪೂರ್ವಕ ತಪ್ಪು ಮಾಹಿತಿ ಅಭಿಯಾನ’ ಎಂದು ತಳ್ಳಿಹಾಕಿದೆ. ಪೆಟ್ರೋಲ
ಉಡುಪಿ, ಮಾ.26: ಡಾ.ಎ.ವಿ.ಬಾಳಿಗಾ ಚಾರಿಟೀಸ್ ಮತ್ತು ಕಮಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ ಇದರ ಅಧೀನದ ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಮುನ್ನಡೆಸುತ್ತಿರುವ ಕರ್ನಾಟಕ ಸರ್ಕಾರದ ಮಾನಸಧಾರ ಯೋಜನೆಯ ಬಂಧು
ಔರಾದ್ : ರಾಷ್ಟ್ರ ನಿರ್ಮಾಣ ಮತ್ತು ದೇಶದ ಅಭಿವೃದ್ಧಿಗೆ ಯುವ ಜನಾಂಗದ ಪಾತ್ರ, ಜವಾಬ್ದಾರಿ ಮಹತ್ವದ್ದಾಗಿದೆ. ಉತ್ತಮ ಕೆಲಸಗಳಿಗೆ ಯುವಕರು ಸದಾ ಮುಂದಿರಬೇಕು. ಸಮಾಜಮುಖಿಯಾಗಿ ಕೆಲಸ ನಿರ್ವಹಿಸಬೇಕು ಎಂದು ನಿವೃತ್ತ ಪ್ರಾಂಶುಪಾಲ
ಹೇರಂಜಾಲು ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಉದ್ಘಾಟನೆ
ಟೆಹ್ರಾನ್, ಮಾ.26: ಅಮೆರಿಕದೊಂದಿಗೆ ಮಾತುಕತೆ ಅಥವಾ ಚರ್ಚೆ ನಡೆದಿಲ್ಲ. ಆದರೆ ಮಧ್ಯಸ್ಥಿಕೆದಾರರ ಮೂಲಕ ಹಲವಾರು ಸಂದೇಶಗಳು ವಿನಿಮಯಗೊಂಡಿವೆ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ. ನಮ್ಮ ಮಿತ್ರ ದೇಶಗಳ
‘ಉಪಚುನಾವಣೆಯ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ’
ರಮಝಾನ್ ಹಬ್ಬದ ನಿಮಿತ್ತ ಈದ್ ಸ್ನೇಹಕೂಟ
ಜೆರುಸಲೇಂ, ಮಾ.26: ಹಾರ್ಮುಜ್ ಜಲಸಂಧಿಯ ಬಳಿಯಿರುವ ಇರಾನ್ನ ಪ್ರಮುಖ ಬಂದರು `ಬಂದರ್ ಅಬ್ಬಾಸ್'ನ ಮೇಲೆ ನಡೆದ ದಾಳಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್(ಐಆರ್ಜಿಸಿ)ನ ನೌಕಾಪಡೆಯ ಮುಖ್ಯಸ್ಥ ಅಲಿರೆಜಾ
ಸಿಂಧನೂರು : ಕರ್ನಾಟಕ ಸರ್ಕಾರವು ರೈತರಿಂದ ಬೆಂಬಲ ಬೆಲೆಯಲ್ಲಿ (MSP) ಮುಂಗಾರು ಮತ್ತು ಹಿಂಗಾರು ಜೋಳ/ಮೆಕ್ಕೆಜೋಳ ಖರೀದಿಸಲು ರಾಜ್ಯದ ವಿವಿಧ ಎಪಿಎಂಸಿ ಮಾರುಕಟ್ಟೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಿರುವ ಹಿನ್ನೆಲೆಯಲ್ಲಿ, ಸ
ವಿಜಯಪುರ : ಮಿನಿ ಬಸ್ ಮತ್ತು ಮಾರುತಿ ಸುಜುಕಿ ಎರಟಿಗಾ ವಾಹನದ ಮಧ್ಯೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮುದ್ದೇಬಿಹಾಳ ನಿಡಗುಂದಿ ರಸ್ತೆಯಲ್ಲಿ ಬರುವ ಮಾದಿನಾ
ಇಸ್ಲಮಾಬಾದ್, ಮಾ.26: ಅಮೆರಿಕ, ಇಸ್ರೇಲ್ ಮತ್ತು ಇರಾನ್ ಒಳಗೊಂಡಿರುವ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದ ಮಾತುಕತೆಗೆ ಸಂಭವನೀಯ ಸ್ಥಳ ಮತ್ತು ಚೌಕಟ್ಟಿನ ಬಗ್ಗೆ ಮಧ್ಯಸ್ಥಿಕೆದಾರರಾಗಿ ಗುರುತಿಸಿಕೊಂಡಿರುವ ಪಾಕಿಸ್ತಾನ ಮತ್ತು

23 C