SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ರೀಲ್ಸ್ ಮೂಲಕ ಕಾನೂನು ಸಲಹೆ; ಐವರು ವಕೀಲರ ಸನ್ನದು ಅಮಾನತು ಆದೇಶ ಹಿಂಪಡೆದ ಕೆಎಸ್‌ಬಿಸಿ

ಬೆಂಗಳೂರು : ರೀಲ್ಸ್‌ ಮೂಲಕ ಕಾನೂನು ಸಲಹೆ ನೀಡುವ ನೆಪದಲ್ಲಿ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿದ್ದ ಮತ್ತು ವೃತ್ತಿ ಘನತೆಗೆ ಅಪಚಾರ ಎಸಗಿದ ಆರೋಪದ ಮೇಲೆ ಒಬ್ಬರು ಮಹಿಳೆ ಸೇರಿ ಐವರು ವಕೀಲರ ಸನ್ನದು ಅಮಾನತುಗೊಳಿಸಿದ್ದ ಆದೇಶವನ

16 Jan 2026 12:04 am
Madikeri | ಕೊಲೆ ಮಾಡಿ ಮೃತದೇಹವನ್ನು ಸುಟ್ಟು ಹಾಕಿದ ಪ್ರಕರಣ : 8 ಆರೋಪಿಗಳ ಬಂಧನ

ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ಹೊಸ್ಕೇರಿ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಮೃತ ದೇಹವನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಪೊಲ

15 Jan 2026 11:52 pm
ಶಾಲಾ ಮಕ್ಕಳ ಶೂ ವಿತರಣೆಗೆ 6 ಕೋಟಿ ರೂ. ಬಿಡುಗಡೆ

ಬೆಂಗಳೂರು : ಸರಕಾರಿ ಶಾಲೆಯ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ವಿದ್ಯಾ ವಿಕಾಸ ಯೋಜನೆಯಡಿ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯನ್ನು ಖಚಿತಪಡಿಸಿಕೊಂಡು ಶಾಲಾ ಶಿ

15 Jan 2026 11:47 pm
Bengaluru | ಬೆಂಕಿ ಅವಘಡ: ಹೊತ್ತಿ ಉರಿದ 15 ಶೆಡ್‍ಗಳು

ಬೆಂಗಳೂರು : ಕಸಕ್ಕೆ ಬೆಂಕಿ ಹೊತ್ತಿಕೊಂಡು ಪಕ್ಕದಲ್ಲೇ ಸಂಗ್ರಹವಾಗಿದ್ದ ಗುಜರಿ ವಸ್ತುಗಳಿಗೂ ತಾಗಿದ ಕಿಡಿ 15 ಶೆಡ್‍ಗಳಿಗೂ ಹರಡಿ ಹೊತ್ತಿ ಉರಿದ ಘಟನೆ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಎಳೇನಹಳ್ಳಿಯಲ್ಲಿರುವ ಕಸದ ಡಂಪಿಂಗ್ ಯ

15 Jan 2026 11:39 pm
ರಾಜ್ಯಾದ್ಯಂತ ಸಂಕ್ರಾಂತಿ ಸಂಭ್ರಮ

ಬೆಂಗಳೂರು : ವರ್ಷದ ಮೊದಲನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ರಾಜ್ಯಾದ್ಯಂತ ಸಡಗರ, ಸಂಭ್ರಮಗಳಿಂದ ಆಚರಿಸಲಾಯಿತು. ಬೆಳಗ್ಗೆಯಿಂದಲೇ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಸಹಿತ ಇನ್ನಿತರ ಪೂಜಾ ಕೈಂಕರ್ಯಗಳನ್ನು ನ

15 Jan 2026 11:35 pm
Bengaluru | ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ: ಜ್ಯುವೆಲ್ಲರಿ ಅಂಗಡಿ ಮಾಲಕ ಮೃತ್ಯು

ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಜ್ಯುವೆಲ್ಲರಿ ಅಂಗಡಿ ಮಾಲಕ ಮೃತಪಟ್ಟಿರುವ ಘಟನೆ ಇಲ್ಲಿನ ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ವರದಿಯಾಗಿದೆ. ನಗರತ್‍ಪೇಟೆ ನಿ

15 Jan 2026 11:30 pm
ಜ. 18 ರಂದು ಜೋಕಟ್ಟೆಯಲ್ಲಿ ಸಮಸ್ತ ಸಮ್ಮೇಳನ

ಮಂಗಳೂರು, ಜ.15: ಮಂಗಳೂರು ವೆಸ್ಟ್ ರೇಂಜ್ ಜಂಹಿಯ್ಯತುಲ್ ಮುಅಲ್ಲಿಮೀನ್ ಹಾಗೂ ಸಮಸ್ತ ಮದರಸ ಮ್ಯಾನೇಜ್‌ಮೆಂಟ್ ಇದರ ಜಂಟಿ ಆಶ್ರಯದಲ್ಲಿ, ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ಜೋಕಟ್ಟೆ ಹೊಸ ಮಸೀದಿ ವಠಾರದಲ್ಲಿ 2026 ಜನವರಿ 18 ರಂದ

15 Jan 2026 11:06 pm
ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್: ಓರ್ವ ಆರೋಪಿ ಬಂಧನ

ಮಂಗಳೂರು, ಜ.15: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ಹಾಕಿ ವೈರಲ್ ಮಾಡಿದ ಆರೋಪದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಒಬ್ಬನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಧರ್ಮಪಾಲ್ ಶೆಟ್ಟಿ(70) ಬಂಧಿತ ಆರೋಪಿ ಎ

15 Jan 2026 11:03 pm
ದಿಲೀಪ್ ಪರ ಒಲವು, ಸಂತ್ರಸ್ತೆ ಬಗ್ಗೆ ಅವಹೇಳನಕಾರಿ ಹೇಳಿಕೆ; ಸೆಷನ್ಸ್ ಕೋರ್ಟ್ ನ್ಯಾಯಾಧೀಶೆ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ದೂರು ನೀಡಿದ ವಕೀಲೆ ಟಿ.ಬಿ. ಮಿನಿ

ಎರ್ನಾಕುಲಂ: ಖ್ಯಾತ ಮಲಯಾಳಂ ನಟ ದಿಲೀಪ್ ವಿರುದ್ಧದ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಪರ ವಕೀಲೆ ಟಿ.ಬಿ. ಮಿನಿ ಅವರು, ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಹನಿ ಎಂ. ವರ್ಗೀಸ್ ವಿರುದ್ಧ ಗಂಭ

15 Jan 2026 10:49 pm
ಮಾನ್ವಿ | ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಮೃತ್ಯು

ಮಾನ್ವಿ : ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ಮೃತಪಟ್ಟಿದ್ದಾರೆ ಘಟನೆ ಗುರುವಾರ ಸಂಭವಿಸಿದೆ. ಮೃತ ಯುವಕನನ್ನು ಮಾನ್ವಿ ಪಟ್ಟಣದ ವಂಶಿ

15 Jan 2026 10:47 pm
ಲಕ್ಕುಂಡಿ ನಿಧಿ ಪ್ರಕರಣ; ನಿಧಿ ಸಿಕ್ಕರೆ ಏನು ಮಾಡಬೇಕು? ಕಾನೂನು ಏನು ಹೇಳುತ್ತದೆ?

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬವರು ಮನೆ ಕಟ್ಟಿಸಲು ಅಡಿಪಾಯ ತೆಗೆಯುವ ವೇಳೆ ಚಿನ್ನದ ಆಭರಣಗಳು ಪತ್ತೆಯಾಗಿವೆ. ನಿಧಿ ಪತ್ತೆಯಾದ ವಿಷಯವನ್ನು ಕುಟುಂಬಸ್ಥರು ತಕ್ಷಣ ಪೊಲೀಸರಿಗೆ ತಿಳಿಸಿದ್ದ

15 Jan 2026 10:45 pm
West Bengal | S I R ವಿಚಾರಣೆ; ಬಿಡಿಒ ಕಚೇರಿಗಳಿಗೆ ಗುಂಪು ದಾಳಿ, ಇನ್ಸ್‌ಪೆಕ್ಟರ್‌ ಗೆ ಗಂಭೀರ ಗಾಯ

ಕೋಲ್ಕತಾ, ಜ.15: ಉತ್ತರ ದಿನಾಜ್‌ಪುರದ ಚಕುಲಿಯಾ ಪ್ರದೇಶದಲ್ಲಿ ಗುರುವಾರ ಮತದಾರರ ಪಟ್ಟಿಗಳ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರಣೆಗಳ ಸಂದರ್ಭದಲ್ಲಿ ಟಿಎಂಸಿ ಬೆಂಬಲಿತರೆನ್ನಲಾದ ಪ್ರತಿಭಟನಾಕಾರರು ಪೊಲೀಸರ ಮೇಲೆ ಇಟ್ಟಿಗೆಗಳ

15 Jan 2026 10:41 pm
ಸರಕು ಕಂಟೈನರನ್ನು ಒಳಗೆ ಎಳೆದುಕೊಂಡ Air India ವಿಮಾನದ ಎಂಜಿನ್!

Photo Credit : PTI  ಹೊಸದಿಲ್ಲಿ, ಜ. 15: ಏರ್ ಇಂಡಿಯಾ ವಿಮಾನವೊಂದರ ಎಂಜಿನ್ ಸರಕು ಕಂಟೈನರನ್ನು ಒಳಗೆ ಎಳೆದುಕೊಂಡ ಪರಿಣಾಮ ಅದರ ಒಂದು ಎಂಜಿನ್‌ಗೆ ಹಾನಿಯಾದ ಘಟನೆ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಏರ್‌ಬಸ್ ಎ350 ದ

15 Jan 2026 10:37 pm
ನೀರಜ್ ಚೋಪ್ರಾ ತರಬೇತಿಗೆ 11.80 ಲಕ್ಷ ರೂ. ನೀಡಿದ ಕ್ರೀಡಾ ಸಚಿವಾಲಯ

ನೀರಜ್ ಚೋಪ್ರಾ | Photo Credit : PTI  ಹೊಸದಿಲ್ಲಿ, ಜ.15: ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ದಕ್ಷಿಣ ಆಫ್ರಿಕಾದ ಪೊಚೆಫ್‌ಸ್ಟ್ರೂಮ್‌ನಲ್ಲಿ ತಮ್ಮ ತರಬೇತಿಯನ್ನು ಆರಂಭಿಸಿದ್ದ

15 Jan 2026 10:35 pm
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ | ಲಕ್ಷ್ಯ ಸೇನ್ ಕ್ವಾರ್ಟರ್ ಫೈನಲ್‌ ಗೆ; ಪ್ರಣಯ್, ಶ್ರೀಕಾಂತ್ ಸವಾಲು ಅಂತ್ಯ

ಲಕ್ಷ್ಯ ಸೇನ್ | Photo Credit : PTI   ಹೊಸದಿಲ್ಲಿ, ಜ.15: ನೇರ ಗೇಮ್‌ಗಳ ಅಂತರದಿಂದ ಜಯ ಸಾಧಿಸಿರುವ ಲಕ್ಷ್ಯ ಸೇನ್ ಇಂಡಿಯಾ ಓಪನ್ ಸೂಪರ್-750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್‌ ಗೆ ತಲುಪುವ ಮೂಲಕ

15 Jan 2026 10:27 pm
85ನೇ ಅಖಿಲ ಭಾರತ ಅಂತರ್‌ ವಿವಿ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಮಂಗಳೂರು ವಿವಿಗೆ 13 ಪದಕ

ಮೂಡುಬಿದಿರೆ : 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26ರ ನಾಲ್ಕನೇ ದಿನ ಮಂಗಳೂರು ವಿಶ್ವವಿದ್ಯಾಲಯವು ಒಂದು ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಒಟ್ಟು ಪದಕ ಪಟ್ಟಿಯಲ್ಲಿ ನಾಲ್ಕು ಚಿನ್ನ, ಐದು

15 Jan 2026 10:26 pm
T20 ವಿಶ್ವಕಪ್ ಟೂರ್ನಿ ವೇಳೆಗೆ ವಾಶಿಂಗ್ಟನ್ ಸುಂದರ್ ಸಂಪೂರ್ಣ ಫಿಟ್ ಆಗುವುದು ಅನುಮಾನ

ವಾಶಿಂಗ್ಟನ್ ಸುಂದರ್ | Photo Credit : PTI  ಹೊಸದಿಲ್ಲಿ, ಜ.15: ವಿಶ್ವಕಪ್ ಟೂರ್ನಿ ಆರಂಭವಾಗಲು ಇನ್ನೂ ಒಂದು ತಿಂಗಳಿಗೂ ಕಡಿಮೆ ಸಮಯವಿರುವಾಗ ಭಾರತದ ಟಿ-20 ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಅವರು ಫೆಬ್

15 Jan 2026 10:20 pm
ನಿಟ್ಟೆ: ವಿನಯ ಹೆಗ್ಡೆಗೆ ಹುಟ್ಟೂರ ನುಡಿ ನಮನ ಕಾರ್ಯಕ್ರಮ

ಕಾರ್ಕಳ: ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಿಧನರಾದ ವಿನಯ ಹೆಗ್ಡೆ ಅವರಿಗೆ ನುಡಿನಮನ ಕಾರ್ಯಕ್ರಮ ಬುಧವಾರ ನಡೆಯಿತು. ನಿಟ್ಟೆ ಗ್ರಾಮದಲ್ಲಿ ಶೈಕ್ಷಣಿಕ, ವೈದ್ಯಕೀಯ ಹಾಗೂ ಔದ್ಯೋಗಿಕ ಕ್ರಾಂತಿ ನಡೆಸಿ

15 Jan 2026 10:15 pm
‘ಜನನಾಯಗನ್’ ಸೆನ್ಸಾರ್ ಪ್ರಮಾಣಪತ್ರ ವಿವಾದ | ಹೈಕೋರ್ಟ್ ಮೆಟ್ಟಲೇರುವಂತೆ ನಿರ್ಮಾಪಕರಿಗೆ ಸುಪ್ರೀಂಕೋರ್ಟ್ ಸೂಚನೆ

ಹೊಸದಿಲ್ಲಿ, ಜ.15: ನಟ–ರಾಜಕಾರಣಿ ವಿಜಯ್ ಅಭಿನಯದ ಜನನಾಯಗನ್ ಚಿತ್ರಕ್ಕೆ ಪ್ರಮಾಣಪತ್ರ ನೀಡಿಕೆಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ ನ ವಿಭಾಗೀಯ ಪೀಠ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕರು ಸಲ್ಲಿಸ

15 Jan 2026 10:13 pm
ಉಡುಪಿ: ಬೈಕ್ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಉಡುಪಿ, ಜ.15: ಮಣಿಪಾಲ ಕಾಯಿನ್ ಸರ್ಕಲ್ ಬಳಿ ನಿಲ್ಲಿಸಿದ್ದ ಸ್ಕೂಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಕಿರಣ್ ಬಿ.ಎನ್.(32) ಹಾಗೂ ಶಿವ

15 Jan 2026 10:06 pm
ಬಸವೇಶ್ವರ ವೃತ್ತದ ಅಭಿವೃದ್ಧಿಗೆ ಬದ್ಧ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಕಲಬುರಗಿ (ಸೇಡಂ) : ಬಹು ದಿನಗಳ ಬೇಡಿಕೆ ಹಾಗೂ ನಗರ ಸೌಂದರ್ಯಕ್ಕೆ ಪುಷ್ಠಿ ನೀಡುವಂತಹ ಬಸವೇಶ್ವರ ವೃತ್ತದ ಅಭಿವೃದ್ಧಿಗೆ ಬದ್ಧವಾಗಿದ್ದೇನೆ.‌ ಬೇಕಾದ ಕ್ರಮಗಳನ್ನು ಅನುಸರಿಸಿ ದುರಸ್ತಿ ಕೈಗೊಂಡು ಬಸವೇಶ್ವರ ವೃತ್ತವನ್ನು ಅಭಿವೃದ

15 Jan 2026 9:58 pm
ವಿಶೇಷ ಕಾರ್ಯಾಚರಣೆ: ಖನಿಜ ಸಾಗಾಟದ 163 ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ

ಉಡುಪಿ, ಜ.15: ಉಡುಪಿ ಜಿಲ್ಲೆಯಲ್ಲಿ ಜ.14ರಂದು ಕಲ್ಲು ಮಣ್ಣು ಜಲ್ಲಿ ಮರಳುಗಳನ್ನು ಸಾಗಿಸುವ ವಾಹನಗಳ ಜಾಗೃತಿ ಮೂಡಿಸುವ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ 832 ವಾಹನಗಳನ್ನು ಪರಿಶೀಲಿಸಲಾಗಿದ್ದು, 182 ವಾಹನಗಳಿಗೆ ನೋಟಿಸ್‌ಗಳನ

15 Jan 2026 9:57 pm
ಜೇವರ್ಗಿ | ಸಿದ್ಧರಾಮೇಶ್ವರರ ತತ್ವಾದರ್ಶ ಪಾಲಿಸಿ : ರವಿಚಂದ್ರ ಗುತ್ತೇದಾರ

ಜೇವರ್ಗಿ : ಶಿವಯೋಗಿ ಸಿದ್ದರಾಮೇಶ್ವರರ ಕಾಯಕ ತತ್ವಗಳು ಮತ್ತು ಆದರ್ಶಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ, ಅವು ಇಡೀ ಸಮಾಜಕ್ಕೆ ದಾರಿದೀಪವಾಗಿವೆ. ಪ್ರತಿಯೊಬ್ಬರೂ ಅವರ ಜೀವನ ಸಂದೇಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಭೋ

15 Jan 2026 9:54 pm
ಭ್ರಾಮರೀ ನಾಟ್ಯಾಲಯದಿಂದ ಭರತನಾಟ್ಯ ಪ್ರಸ್ತುತಿ

ಉಡುಪಿ, ಜ.15: ಅಮ್ಮುಂಜೆಯ ಶ್ರೀಭ್ರಾಮರೀ ನಾಟ್ಯಾಲಯ ತನ್ನ ರಜತ ಮಹೋತ್ಸವದ ಸಂದರ್ಭದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ’ ಕಾರ್ಯಕ್ರಮದಲ್ಲಿ ಸಂಸ್ಥೆಯ ಮೂರು ಜೋಡಿ ಬಾಲಪತ್ರಿಭೆಗಳಿಂದ ಬಾಲ ಯುಗ್ಮ ನೃತ್ಯ ಎಂಬ ಭರತನಾಟ್ಯ ಪ್

15 Jan 2026 9:52 pm
PAK, IRAN ಸೇರಿದಂತೆ 75 ದೇಶಗಳಿಗೆ ವಲಸೆ ವೀಸಾ ಪ್ರಕ್ರಿಯೆ ಸ್ಥಗಿತ: ಅಮೆರಿಕ ಸೂಚನೆ

ವಾಷಿಂಗ್ಟನ್, ಜ.15: ಸಾರ್ವಜನಿಕ ಕಲ್ಯಾಣ ಪ್ರಯೋಜನಗಳ ಮೇಲೆ ಅವಲಂಬಿತವಾಗಿರುವ ಜನರಿಗೆ ಪ್ರವೇಶವನ್ನು ನಿರ್ಬಂಧಿಸುವ ನವೀಕೃತ ಪ್ರಯತ್ನದ ಭಾಗವಾಗಿ ಅಮೆರಿಕಾದ ವಿದೇಶಾಂಗ ಇಲಾಖೆಯು 75 ದೇಶಗಳ ಅರ್ಜಿದಾರರಿಗೆ ವಲಸೆ ವೀಸಾ ಪ್ರಕ್ರಿ

15 Jan 2026 9:47 pm
ಉಕ್ರೇನ್ ಶಾಂತಿ ಒಪ್ಪಂದ ಸ್ಥಗಿತಕ್ಕೆ ಝೆಲೆನ್‌ ಸ್ಕಿ ಕಾರಣ: ಅಮೆರಿಕ ಅಧ್ಯಕ್ಷ ಟ್ರಂಪ್

ವಾಷಿಂಗ್ಟನ್, ಜ.15: ಉಕ್ರೇನ್ ಯುದ್ಧವನ್ನು ಅಂತ್ಯಗೊಳಿಸುವ ಉದ್ದೇಶದ ಶಾಂತಿ ಯೋಜನೆ ಸ್ಥಗಿತಗೊಂಡಿರುವುದಕ್ಕೆ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್‌ಸ್ಕಿಯೇ ಕಾರಣ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್

15 Jan 2026 9:43 pm
Gazaದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಹೆಚ್ಚಳ: ಅಧ್ಯಯನ ವರದಿಯಲ್ಲಿ ಉಲ್ಲೇಖ

ಇಸ್ರೇಲ್ ದಾಳಿಯಿಂದ ಆರೋಗ್ಯ ವ್ಯವಸ್ಥೆಗಳಿಗೆ ಹಾನಿ

15 Jan 2026 9:42 pm
‘ಎಡೆದೊರೆನಾಡು ರಾಯಚೂರು ಜಿಲ್ಲಾ ಉತ್ಸವ’ ಫೆ.6ಕ್ಕೆ ಮುಂದೂಡಿಕೆ : ಹೆಚ್ಚುವರಿ ಜಿಲ್ಲಾಧಿಕಾರಿ ಆದೇಶ

ರಾಯಚೂರು: ಜಿಲ್ಲೆಯಲ್ಲಿ ಜ. 29ರಿಂದ ಮೂರು ದಿನಗಳ ಕಾಲ ನಡೆಯಬೇಕಿದ್ದ ‘ಎಡೆದೊರೆನಾಡು ರಾಯಚೂರು ಜಿಲ್ಲಾ ಉತ್ಸವ’ವನ್ನು ಇದೀಗ ಫೆಬ್ರವರಿ 6, 7 ಮತ್ತು 8ಕ್ಕೆ ಮುಂದೂಡಲಾಗಿದೆ. ಜಿಲ್ಲಾಧಿಕಾರಿ ನಿತಿಶ್ ಕೆ. ಅವರ ನಿರ್ದೇಶನದಂತೆ ಹೆಚ್ಚ

15 Jan 2026 9:39 pm
ಮಾನ್ವಿ | ಜ.18ರಂದು ಉಚಿತ ಸಾಮೂಹಿಕ ವಿವಾಹ : ಯು.ಟಿ. ಖಾದರ್ ಸಹಿತ ಹಲವು ಸಚಿವರ ಆಗಮನ

ಮಾನ್ವಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (APMC) ಪಕ್ಕದ ಬಯಲು ಜಾಗದಲ್ಲಿ ಹಮ್ಮಿಕೊಳ್ಳಲಾಗಿರುವ ಮುಸ್ಲಿಂ ಸಮುದಾಯದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಸಿದ್ಧತೆಗಳನ್ನು ಶಾಸಕ ಹಂಪಯ್ಯನಾಯಕ ಹಾಗೂ ಕಾಂಗ್ರೆಸ್

15 Jan 2026 9:33 pm
ಶೀರೂರು ಪರ್ಯಾಯ: ನಗರ ವಿದ್ಯುದ್ದೀಪಾಲಂಕಾರ ಉದ್ಘಾಟನೆ

ಉಡುಪಿ, ಜ.15: ಶೀರೂರು ಪರ್ಯಾಯದ ಪ್ರಯುಕ್ತ ಇದೇ ಮೊದಲ ಬಾರಿ ಕೈಗೊಂಡ ಉಡುಪಿ ನಗರ ವಿದ್ಯುತ್ ದೀಪಾಲಂಕಾರವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರು ಇಂದು ಸಂಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಆಡಳಿ

15 Jan 2026 9:30 pm
ಮಣಿಕರ್ಣಿಕಾ ಘಾಟ್‌ ನ ಪುನರಾಭಿವೃದ್ಧಿ: ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ಹೊಸದಿಲ್ಲಿ, ಜ.15: ಇಲ್ಲಿಯ ಮಣಿಕರ್ಣಿಕಾ ಘಾಟ್‌ ನ ಪುನರಾಭಿವೃದ್ಧಿ ಕುರಿತು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆತ್ತಿಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ತಮ್ಮ ಸ್ವಂತ ನಾಮಫಲಕವನ್ನ

15 Jan 2026 9:04 pm
ಕಾಮನ್‌ವೆಲ್ತ್‌ ಸ್ಪೀಕರ್‌ಗಳು, ಸಭಾಧ್ಯಕ್ಷರ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ; ಸ್ಪೀಕರ್ ಯುಟಿ ಖಾದರ್ ಭಾಗಿ

ಹೊಸದಿಲ್ಲಿ: ದಿಲ್ಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ್ ಸದನದ ಸೆಂಟ್ರಲ್ ಹಾಲ್‌ ನಲ್ಲಿ ಕಾಮನ್‌ ವೆಲ್ತ್‌ ಸ್ಪೀಕರ್‌ ಗಳು ಮತ್ತು ಸಭಾಧ್ಯಕ್ಷರ 28ನೇ ಸಮ್ಮೇಳನ ನಡೆಯಿತು. ಸಮ್ಮೇಳನದಲ್ಲಿ ಕರ್ನಾಟಕದ ಸ್ಪೀಕರ್ ಯುಟಿ ಖ

15 Jan 2026 9:01 pm
Kerala | ಸಾಯ್ ಹಾಸ್ಟೆಲ್‌ ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕೊಲ್ಲಂ, ಜ.15: ಇಲ್ಲಿಯ ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಹಾಸ್ಟೆಲ್‌ ನಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕೋಝಿಕೋಡ್‌ನ ಸಾಂಡ್ರಾ (17) ಮತ್ತು ತ

15 Jan 2026 9:00 pm
Bengaluru | ದ್ವಿಚಕ್ರ ವಾಹನದಿಂದ ಬಿದ್ದು ಆರು ವರ್ಷದ ಬಾಲಕಿ ಮೃತ್ಯು

ಬೆಂಗಳೂರು 5: ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಆರು ವರ್ಷದ ಬಾಲಕಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ವಿಜಯನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ ಲೇಔಟ್ ನಿವಾಸ

15 Jan 2026 9:00 pm
ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ | EDಯಿಂದ 21.45 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಹೊಸದಿಲ್ಲಿ, ಜ.15: ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ED)ವು 21.45 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳಿಗೆ ಮುಟ್ಟುಗೋಲು ಹಾಕಿರುವುದಾಗಿ ರವಿವಾರ ವರದಿಯಾಗಿದೆ. 2002ರ ಅಕ್ರಮ ಹಣ

15 Jan 2026 8:57 pm
ಜೈಪುರ ಸಾಹಿತ್ಯ ಉತ್ಸವಕ್ಕೆ ಚಾಲನೆ

ರಾಜಸ್ಥಾನ ರಾಜಧಾನಿಗೆ ಹರಿದುಬಂದ ವಿಶ್ವವಿಖ್ಯಾತ ಸಾಹಿತಿ–ಕಲಾವಿದರ ದಂಡು

15 Jan 2026 8:56 pm
Bangladesh ಕ್ರಿಕೆಟ್ ಬಿಕ್ಕಟ್ಟು: ನಿರ್ದೇಶಕ ಎಂ. ನಝ್ಮುಲ್ ಇಸ್ಲಾಂರನ್ನು ವಜಾಗೊಳಿಸಿದ ಬಿಸಿಬಿ

ಬಾಂಗ್ಲಾ ಕ್ರಿಕೆಟಿಗರು ದೇಶೀಯ ಕ್ರಿಕೆಟ್ ಬಹಿಷ್ಕಾರದ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕ್ರಮ

15 Jan 2026 8:49 pm
Haveri | ಕೆರೆಗೆ ಬಿದ್ದು ರೈತ ಮೃತ್ಯು

ಹಾವೇರಿ : ಜಾನುವಾರುಗಳ ಮೈ ತೊಳೆಯಲು ಹೋಗಿದ್ದ ವೇಳೆ ಕೆರೆಗೆ ಬಿದ್ದು ರೈತರೊಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಳೆಮೇಲ್ಮರಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮೃತರನ್ನು ಸಚಿನ್ ಬಸಪ್ಪ ಅಂಗಡಿ (30) ಎಂದು

15 Jan 2026 8:45 pm
ಕುಷ್ಟಗಿ | ಹಿರಿಯ ನಾಗರಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕುಷ್ಟಗಿ : ಗ್ರಾಮದ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವ ಉದ್ದೇಶದಿಂದ ಹನುಮಸಾಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು. ಗ್ರಾಮ ಪಂಚಾಯತ್‌, ಆರೋಗ್ಯ ಇಲಾಖೆ, ಆಯುಷ್ ಇಲಾಖೆ ಹಾಗೂ ಕಲಿಕೆ–ಟಾಟಾ ಟ್ರಸ್ಟ್ ಸಂಸ

15 Jan 2026 8:39 pm
ಉನ್ನಾಂವ್ ಅತ್ಯಾಚಾರ ಪ್ರಕರಣ | ಕುಲ್‌ದೀಪ್‌ ಸಿಂಗ್‌ ಸೆಂಗರ್ ಮೇಲ್ಮನವಿ: ಮತ್ತಷ್ಟು ಸಾಕ್ಷ್ಯ ಒದಗಿಸಲು ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

ಹೊಸದಿಲ್ಲಿ: ತನಗೆ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿ ಅತ್ಯಾಚಾರ ಅಪರಾಧಿ ಕುಲ್‌ದೀಪ್‌ ಸಿಂಗ್‌ ಸೆಂಗರ್ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿ, ಮತ್ತಷ್ಟು ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದೆ ದಾಖಲಿಸಲು ಉನ್ನಾಂವ್ ಅ

15 Jan 2026 8:39 pm
ಲಡಾಖ್‌ ನಲ್ಲಿ ಖಾಮಿನೈ ಪರ ರ‍್ಯಾಲಿ: ಕಾರ್ಗಿಲ್‌ ನ ಲಾಲ್ ಚೌಕ್‌ ನಲ್ಲಿ ನೂರಾರು ಮಂದಿ ಜಮಾವಣೆ

ಹೊಸದಿಲ್ಲಿ: ಇರಾನ್‌ ನಲ್ಲಿ ಉಂಟಾಗಿರುವ ಆಂತರಿಕ ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ, ಅದರ ಸರ್ವೋಚ್ಚ ನಾಯಕ ಖಾಮಿನೈ ಪರ ಬೆಂಬಲ ವ್ಯಕ್ತಪಡಿಸಲು ಇಮಾಮ್ ಖೊಮೇನಿ ಸ್ಮಾರಕ ಟ್ರಸ್ಟ್  ಕಾರ್ಗಿಲ್‌ನಲ್ಲಿ ರ‍್ಯಾಲಿಯೊಂದನ್ನು ಆಯೋ

15 Jan 2026 8:36 pm
ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ‘ನರೇಗ ಬಜಾವ್ ಸಂಗ್ರಾಮ್’ ಆಂದೋಲನ

ಮಂಗಳೂರು, ಜ.15: ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಬಚಾವ್ ಸಂಗ್ರಾಮ್ ಪೂರ್ವಭಾವಿ ಸಭೆ ಗುರುವಾರ ಮಲ್ಲಿಕಟ್ಟೆಯ ಕಾಂಗ

15 Jan 2026 8:32 pm
ಯಾದಗಿರಿ | ʼಕನ್ನಡ ಪಯಶ್ವಿನಿ ಅಚೀವ್‌ಮೆಂಟ್ ಪ್ರಶಸ್ತಿʼಗೆ ಲಕ್ಷ್ಮೀ ಎಸ್ ಆಯ್ಕೆ

ಯಾದಗಿರಿ : ಅಂತರರಾಜ್ಯ ಮಟ್ಟದ ಪ್ರತಿಷ್ಠಿತ ಕನ್ನಡ ಪಯಶ್ವಿನಿ ಅಚೀವ್‌ಮೆಂಟ್ ಪ್ರಶಸ್ತಿಗೆ ಯಾದಗಿರಿ ಮೂಲದ ಲಕ್ಷ್ಮೀ ಎಸ್. ಅವರು ಆಯ್ಕೆಯಾಗಿದ್ದಾರೆ. ಸಾಹಿತ್ಯ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಮಹತ್ವದ ಮತ್ತ

15 Jan 2026 8:32 pm
ಯಾದಗಿರಿ | ಸಂಗಮೇಶ್ವರ, ಬಲಭೀಮೇಶ್ವರ ಜಾತ್ರೆ ನಿಮಿತ್ತ ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಆದೇಶ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಶ್ರೀ ಸಂಗಮೇಶ್ವರ ಮತ್ತು ಬಲಭೀಮೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಆದೇಶ ಹೊರಡಿಸಿದ್ದಾರೆ

15 Jan 2026 8:30 pm
ಗಾಂಜಾ ಮಾರಾಟಕ್ಕೆ ಯತ್ನ ಪ್ರಕರಣ: ಇಬ್ಬರ ಬಂಧನ

ಮಂಗಳೂರು, ಜ.15: ಯೆಯ್ಯಾಡಿ ಸಮೀಪದ ಹರಿಪದವು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 35,000 ರೂ ಮೌಲ್ಯದ ಸುಮಾರು 1 ಕೆ.ಜಿ 85 ಗ್ರಾಂ ಗಾಂಜಾವನ್

15 Jan 2026 8:29 pm
Belagavi | ವಾಲ್ಮೀಕಿ ಭವನ ನಿರ್ಮಾಣ ವಿಚಾರಕ್ಕೆ ಗ್ರಾಮದಲ್ಲಿ ಘರ್ಷಣೆ: ಕಲ್ಲು ತೂರಾಟ, ಹಲ್ಲೆ

ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ. ಭವನ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ, ಒ

15 Jan 2026 8:29 pm
ಯಾದಗಿರಿ | ಜ.17, 18 ರಂದು ದಲಿತ ಸಂಘರ್ಷ ಸಮಿತಿ ವಿಭಾಗೀಯ ಮಟ್ಟದ ಅಧ್ಯಯನ ಶಿಬಿರ : ಮಾಳಪ್ಪ ಕಿರದಳ್ಳಿ

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಲಬುರಗಿ ವಿಭಾಗದ ವತಿಯಿಂದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿರುವ ಬುದ್ಧ ವಿಹಾರದಲ್ಲಿ ಜ.17 ಮತ್ತು 18ರಂದು ಎರಡು ದಿನಗಳ ಕಾಲ ಅಧ್ಯಯನ ಶಿಬ

15 Jan 2026 8:22 pm
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಆರೋಪ; ರಾಜೀವ್ ಗೌಡಗೆ ಕೆಪಿಸಿಸಿ ನೋಟಿಸ್

ಬೆಂಗಳೂರು : ‘ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ಕ್ಷೇತ್ರದ 2023ರ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ಅವರಿಗೆ ಒಂದು ವಾರದಲ್ಲಿ ಘಟನೆ ಸಂಬಂಧ ಸೂ

15 Jan 2026 8:21 pm
ಸನಾತನ ಧರ್ಮದ ಬಗ್ಗೆ ಪ್ರಚಾರ ನಿಲ್ಲಿಸುತ್ತೇನೆ: ಹರ್ಷ ರಿಚಾರಿಯಾ

ಮಹಾಕುಂಭ ಮೇಳದ ವೇಳೆ ವೈರಲ್ ಆಗಿದ್ದ ಮಾಡೆಲ್

15 Jan 2026 8:18 pm
ಜ.25ರಿಂದ ಕಾರ್ಕಳ ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ

ಕಾರ್ಕಳ, ಜ.15: ಕಾರ್ಕಳದ ಸಂತ ಲೋರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ ಜ.25, 26, 27, 28 ಹಾಗೂ 29ರಂದು ಜರಗಲಿದೆ. ಈ ಬಗ್ಗೆ ಎಲ್ಲಾ ಪೂರ್ವಭಾವಿ ಸಿದ್ಧತೆಗಳು ನಡೆದಿದ್ದು, ಬಸಿಲಿಕದ ವತಿಯಿಂದ ವಾರ್ಷಿಕ ಮಹೋತ್ಸವದ ಆಚರಣೆಗೆ ಸನ್ನದ್ಧರಾಗಿದ್ದ

15 Jan 2026 8:15 pm
ಸರಕಾರ, ಖಾಸಗಿಯಿಂದ ಬಲಿಷ್ಠ ಶಿಕ್ಷಣ ವ್ಯವಸ್ಥೆ ಕಟ್ಟಲು ಸಾಧ್ಯ: ಡಾ.ಮೋಹನ್ ಆಳ್ವ

ಕುಷ್ಮಾ ಉಡುಪಿ ಜಿಲ್ಲಾ ಸಮಿತಿ ಉದ್ಘಾಟನೆ-ಪದಾಧಿಕಾರಿಗಳ ಪದಗ್ರಹಣ

15 Jan 2026 8:13 pm
ಸೈನೈಡ್ ಮಲ್ಲಿಕಾ: ಅಮಾಯಕ ಮುಖದ ಹಿಂದೆ ಅಡಗಿದ್ದ ಸರಣಿ ಹಂತಕಿ ಕೆಂಪಮ್ಮ

ಮಲ್ಲಿಕಾ… ಈಕೆ ಸಾಮಾನ್ಯಳಲ್ಲ. ಮೌನವಾಗಿಯೇ ಎಲ್ಲವನ್ನೂ ನಿರೀಕ್ಷಿಸಿ, ಬೇಟೆಯಾಡುವ ಹಂತಕಿ. ‘ಸೈನೈಡ್ ಮಲ್ಲಿಕಾ’ ಎಂದೇ ಕುಖ್ಯಾತಿ ಪಡೆದಿರುವ ಕರ್ನಾಟಕದ ಈಕೆ, ಭಾರತದ ಮೊದಲ ಸರಣಿ ಹಂತಕಿ ಎಂದು ಹೇಳಲಾಗುತ್ತಿದೆ. ತನ್ನನ್ನು ನಂಬಿ

15 Jan 2026 8:08 pm
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೆಸರಿನಲ್ಲಿ ನಕಲಿ ಖಾತೆ

ಉಡುಪಿ, ಜ.15: ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಹಾಗೂ ವಾಟ್ಯ್ಸಾಪ್‌ಗಳಲ್ಲಿ ತನ್ನ ಫೋಟೋ ಹಾಗೂ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಖಾತೆಗಳನ್ನು ಸೃಷ್ಟಿಸುವ ಮೂಲಕ, ಬೇರೆ ಬೇರೆ ಕಾರಣಗಳನ್ನು ನೀಡಿ ಹಣಕ್ಕೆ ಬೇಡಿಕೆ ಇಡುತ್ತಿ

15 Jan 2026 8:03 pm
ಕಾಳಗಿ | ಅಣವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಕಾಳಗಿ : ಇಲ್ಲಿನ ಶ್ರೀ ಅಣವೀರಭದ್ರೇಶ್ವರ ಹಾಗೂ ಭದ್ರಕಾಳಿ ಕಲ್ಯಾಣ ಮಹೋತ್ಸವವು ಬುಧವಾರ ವಿಜೃಂಭಣೆಯಿಂದ ನೆರವೇರಿತು. ಬೆಳಗ್ಗೆ 6 ಗಂಟೆಯಿಂದ 10.30 ರವರೆಗೆ ಸಾವಿರಾರು ಭಕ್ತರ ಸಾನ್ನಿಧ್ಯದಲ್ಲಿ ಮಹಾರುದ್ರಾಭಿಷೇಕ ಜರುಗಿತು. ಬಳಿಕ

15 Jan 2026 8:00 pm
ಉಡುಪಿ: ಚೂರ್ಣೋತ್ಸವದೊಂದಿಗೆ ಸಂಪನ್ನಗೊಂಡ ಸಪ್ತೋತ್ಸವ

ಉಡುಪಿ, ಜ.15: ಉಡುಪಿ ಶ್ರೀಕೃಷ್ಣ ಮಠದ ವಾರ್ಷಿಕ ಜಾತ್ರೋತ್ಸವ ಎಂದೇ ಕರೆಯಲಾಗುವ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕಳೆದೊಂದು ವಾರದಿಂದ ನಡೆದ ಸಪ್ತೋತ್ಸವ, ಇಂದು ಹಗಲಿನ ರಥೋತ್ಸವ ‘ಚೂರ

15 Jan 2026 7:58 pm
11 ತಿಂಗಳಲ್ಲಿ 4.71 ಲಕ್ಷ ಕೋಟಿ ರೂ. ಹೂಡಿಕೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : 2025ರ ಫೆಬ್ರವರಿಯಲ್ಲಿ ನಡೆಸಿದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10.27 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಖಾತ್ರಿ ಸಿಕ್ಕಿತ್ತು. ಈ ಪೈಕಿ ಡಿಸೆಂಬರ್ ಕೊನೆಯ ಹೊತ್ತಿಗೆ 4.71 ಲಕ್ಷ ಕೋಟಿ ರೂ. ನೈಜ ಹೂಡಿಕೆ ಆಗಿದೆ ಎಂದು ಬೃಹ

15 Jan 2026 7:35 pm
ಕಲಬುರಗಿ | ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ

ಕಲಬುರಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಹಾಗೂ ಭಾರತೀಯ ರೈಲ್ವೆ, ಬ್ಯಾಂಕಿಂಗ್ ಮತ್ತು ಎಲ್.ಐ.ಸಿ (LIC) ವಲಯಗಳ ಖಾಸಗೀಕರಣವನ್ನು ಕೈಬಿಡಬೇಕು ಎಂದು ಆಗ್ರ

15 Jan 2026 7:26 pm
2025ರಲ್ಲಿ ದ್ವೇಷ ಭಾಷಣಗಳಲ್ಲಿ ಏರಿಕೆ; ಧಾರ್ಮಿಕ ಅಲ್ಪಸಂಖ್ಯಾತರೇ ಟಾರ್ಗೆಟ್!

2025ರಲ್ಲಿ ಭಾರತದಾದ್ಯಂತ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡು ಒಟ್ಟು 1,318 ದ್ವೇಷ ಭಾಷಣದ ಘಟನೆಗಳು ದಾಖಲಾಗಿವೆ. ಇಂಡಿಯಾ ಹೇಟ್ ಲ್ಯಾಬ್ (IHL) ವರದಿಯ ಪ್ರಕಾರ, ದಿ

15 Jan 2026 7:26 pm
15 Jan 2026 7:20 pm
ಬೆಲೆ ಬೆಂಬಲ ಯೋಜನೆಯಡಿ ‘ಕಡಲೆ’ ಖರೀದಿ; ಪ್ರಧಾನಿ ಹಾಗೂ ಕೇಂದ್ರ ಕೃಷಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ರಾಜ್ಯದ ಲಕ್ಷಾಂತರ ಕಡಲೆ ಬೆಳೆಗಾರರು ಸಂಕಷ್ಟದಲ್ಲಿದ್ದು, ತಕ್ಷಣ ಮಧ್ಯಪ್ರವೇಶ ಮಾಡಿ ಕಡಲೆಯನ್ನು ಬೆಲೆ ಬೆಂಬಲ ಯೋಜನೆ(ಪಿಎಸ್‍ಎಸ್)ಯಡಿ ಖರೀದಿಗೆ ಅನುಮೋದನೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷ

15 Jan 2026 7:11 pm
ಹಾಜಿ ಕೆ ಮುಹಮ್ಮದ್ ಉಳಾಯಿಬೆಟ್ಟು

ಮಂಗಳೂರು: ಉಳಾಯಿಬೆಟ್ಟುವಿನ ಕೃಷಿಕರು ಹಾಗೂ ವ್ಯಾಪಾರಿ ಹಾಜಿ ಕೆ ಮುಹಮ್ಮದ್ (95) ಗುರುವಾರ ಬೆಳಗ್ಗೆ ನಿಧನರಾದರು. ಉಳಾಯಿಬೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಯೂಸುಫ್ ಉಳಾಯಿಬೆಟ್ಟು ಸೇರಿದಂತೆ 11 ಮಕ್ಕಳನ್ನು , ಮೊಮ್ಮಕ್ಕಳನ್ನು ಅಗಲ

15 Jan 2026 7:00 pm
ಕಲಬುರಗಿ | ಗ್ರಾಮೀಣ ಬಾಸ್ಕೆಟ್‌ ಬಾಲ್ ಲೀಗ್ ಉದ್ಘಾಟನೆ

ಕಲಬುರಗಿ: ಇಲ್ಲಿನ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ ಹಾಗೂ ಕಲಬುರಗಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಗ್ರಾಮೀಣ ಬಾಸ್ಕೆಟ್‌ಬಾಲ್ ಲೀಗ್ ಟ

15 Jan 2026 6:51 pm
ಫೆ.13ರಿಂದ ಮೂರು ದಿನಗಳ ಕಾಲ ಅದ್ಧೂರಿ 'ಹಂಪಿ ಉತ್ಸವ' : ಸಚಿವ ಝಮೀರ್ ಅಹ್ಮದ್

ವಿಜಯನಗರ (ಹೊಸಪೇಟೆ 5: ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ಬಾರಿ ಫೆ.13, 14 ಮತ್ತು 15 ರಂದು ಅತ್ಯಂತ ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ. ಮುಖ್ಯ ವೇದಿಕೆ ಸೇರಿದಂತೆ ಒಟ್ಟು ಐದು ವೇದಿಕೆಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

15 Jan 2026 6:47 pm
ಬಂಟ್ವಾಳ : ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯ ರಕ್ಷಣೆ

ಬಂಟ್ವಾಳ : ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ರಕ್ಷಣೆ ಮಾಡಿದ ಘಟನೆ ಪಿಲಾತಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ. ಪಿಲಾತಬೆಟ್ಟು ಗ್ರಾಮದ

15 Jan 2026 6:44 pm
ಹೊಸಪೇಟೆ | 'ಮನೆಗೊಂದು ಗ್ರಂಥಾಲಯ' ಯೋಜನೆಗೆ ಚಾಲನೆ

ಹೊಸಪೇಟೆ: ಪುಸ್ತಕಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಹಾಗೂ ಓದುವ ಸಂಸ್ಕೃತಿಯನ್ನು ಮನೆಮನಗಳಲ್ಲಿ ಬೆಳೆಸಲು ಕರ್ನಾಟಕ ಪುಸ್ತಕ ಪ್ರಾಧಿಕಾರವು 'ಮನೆಗೊಂದು ಗ್ರಂಥಾಲಯ' ಎಂಬ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದಿದೆ ಎ

15 Jan 2026 6:41 pm
ಬಂಟ್ವಾಳ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ಬಂಟ್ವಾಳ : ಕಳೆದ ಎರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ (70) ಅವರ ಮೃತದೇಹ ಬುಧವಾರ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ-ಕೇರಳ ಗಡ

15 Jan 2026 6:38 pm
ಬಳ್ಳಾರಿ ಗುಂಪು ಘರ್ಷಣೆಯ ತನಿಖೆಯನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜ.17ರಂದು ಬೃಹತ್ ಸಮಾವೇಶ : ಶ್ರೀರಾಮುಲು

ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಘರ್ಷಣೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಶಾಸಕ ಭರತ್ ರೆಡ್ಡಿ ಹಾಗೂ ಅವರ ಬೆಂಬಲಿಗರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಜ.17 ರಂದು ಜಿಲ್ಲೆಯ

15 Jan 2026 6:34 pm
ಕಲಬುರಗಿ | ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗೆ 1.50 ಲಕ್ಷ ರೂ. ದಂಡ!

ಕಲಬುರಗಿ: ಪ್ರಕರಣವೊಂದರ ತನಿಖೆಗೆ ಆರೋಪಿಗಳು ಸಹಕರಿಸುತ್ತಿಲ್ಲ ಎಂಬ ಸುಳ್ಳು ನೆಪವೊಡ್ಡಿ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದ ಪೊಲೀಸ್ ಅಧಿಕಾರಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 1.50 ಲಕ್ಷ ರೂ. ದಂಡ ವ

15 Jan 2026 6:04 pm
Bagalkote | ನೀರಿನಲ್ಲಿ ಮುಳುಗಿ ಬಾಲಕರಿಬ್ಬರು ಮೃತ್ಯು

ಬಾಗಲಕೋಟೆ : ಸಂಕ್ರಾಂತಿ ಹಿನ್ನೆಲೆ ಕಲ್ಲಿನ ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಾಲಿಕಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ. ಮೃ

15 Jan 2026 5:48 pm
ಮೀಫ್ ವತಿಯಿಂದ ಪ್ರತಿಭಾವಂತ ಪಿಯುಸಿ (ವಿಜ್ಞಾನ) ವಿದ್ಯಾರ್ಥಿಗಳಿಗೆ ಉಚಿತ ನೀಟ್, ಸಿಇಟಿ ಕ್ರ್ಯಾಶ್ ಕೋರ್ಸ್

ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಕೇಂದ್ರ ಕಚೇರಿ ಮಂಗಳೂರು ವತಿಯಿಂದ ಯೆನೆಪೋಯ ಪಿ.ಯು. ಕಾಲೇಜಿನ ಸಹಯೋಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ 45 ದಿವಸಗಳ ಉಚಿತ ನೀಟ್ / ಸಿ.ಇ.ಟಿ. ಕ

15 Jan 2026 5:47 pm
ಅಹಮದಾಬಾದ್ ಏರ್ ಇಂಡಿಯಾ ದುರಂತ | ಮೃತ ಏರ್ ಇಂಡಿಯಾ ಪೈಲಟ್ ಸಂಬಂಧಿಗೆ ಸಮನ್ಸ್; ಪೈಲಟ್ ಗಳ ಪ್ರತಿಭಟನೆ

ಹೊಸದಿಲ್ಲಿ: ಏರ್ ಇಂಡಿಯಾ 171 ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಗೆ ಹಾಜರಾಗುವಂತೆ ಮೃತ ಕ್ಯಾಪ್ಟನ್ ಸುಮೀತ್ ಸಭರ್ ವಾಲ್ ಅವರ ಸೋದರಳಿಯ ಕ್ಯಾಪ್ಟನ್ ವರುಣ್ ಆನಂದ್ ಗೆ ವಿಮಾನ ಅಪಘಾತ ತನಿಖಾ ದಳ (AAIB) ಸಮನ್ಸ್

15 Jan 2026 5:01 pm
‘ಪಬ್ಬಾರ್’ ಸಿನಿಮಾದ ಪಾತ್ರ ಪರಿಚಯಿಸಿದ ಶಿವರಾಜ್ಕುಮಾರ್

ಶಾಖಾಹಾರಿ ಸಿನಿಮಾದ ನಿರ್ದೇಶಕ ಸಂದೀಪ್ ಸುಕಂದ್ ಹೊಸ ಚಿತ್ರ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಧೀರೇನ್ ರಾಮ್ಕುಮಾರ್ ಮತ್ತು ಅಮೃತಾ ಪ್ರೇಮ್ ಪ್ರಮುಖ ಪಾತ್ರದಲ್ಲಿದ್ದಾರೆ. ಗೀತಾ ಶಿವರಾಜ್ ಕುಮಾರ್ ನಿರ್ಮಾಣದ 'ಪಬ್ಬಾರ್' ಚಿತ

15 Jan 2026 4:48 pm
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಅಟೆಂಡೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಸಂಬಂಧಿತ ರಾಜ್ಯ/ ಕೇಂದ್ರಾಡಳಿತ ಪ್ರದೇಶದ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (ಎಸ್ಎಸ್ಸಿ/ಮೆಟ್ರಿಕ್ಯುಲೇಶನ್) ಉತ್ತೀರ್ಣರಾಗಿರಬೇಕು. ಅರ್ಜಿದಾರರು 2026 01/01ರಂತೆ ಪದವಿಪೂರ್ವ ವಿದ್ಯಾರ್ಥಿಗಳಾಗಿರಬೇಕು. ಪದವೀಧರರಿಗೆ ಅವಕಾಶ

15 Jan 2026 4:44 pm
ಉಪವಾಸ ಕ್ಯಾನ್ಸರನ್ನು ಗುಣಪಡಿಸುತ್ತದೆ ಎಂದ ಅಣ್ಣಾಮಲೈ; ವೈದ್ಯರು ಮತ್ತು ಅಧ್ಯಯನಗಳು ಹೇಳಿದ್ದೇನು?

ವೈದ್ಯರಾದ ವೇಲುಮಣಿ ಹೇಳುವ ಪ್ರಕಾರ ಉಪವಾಸವೊಂದರಿಂದಲೇ ಕ್ಯಾನ್ಸರ್ ಅನ್ನು ತೊಡೆದು ಹಾಕಬಹುದಾದರೆ ಸಾವಿರಾರು ಆಂಕೊಲಜಿ ಆಸ್ಪತ್ರೆಗಳು ಇರುವುದು ವ್ಯರ್ಥ! ಬಿಜೆಪಿ ನಾಯಕ ಕೆ ಅಣ್ಣಾಮಲೈ ಇತ್ತೀಚೆಗೆ ಉಪವಾಸದಿಂದ ಕ್ಯಾನ್ಸರ್ ತ

15 Jan 2026 4:29 pm
I-PAC ಕಚೇರಿ ಮೇಲೆ ದಾಳಿ | ಈಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ: ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಪೊಲೀಸರಿಗೆ ನೋಟಿಸ್

ಹೊಸದಿಲ್ಲಿ: I-PAC ಕಚೇರಿ ಮೇಲೆ ಈಡಿ ದಾಳಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧದ ಎಫ್ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಕುರಿತು ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಪೊಲೀಸರು ಮತ್ತು ಇತರರಿಗೆ ನೋಟಿಸ

15 Jan 2026 4:18 pm
ದೇಶದಲ್ಲಿ 50 ಲಕ್ಷ ನುರಿತ ಪ್ಯಾರಾ ಮೆಡಿಕಲ್ ಸಿಬ್ಬಂದಿಯ ಕೊರತೆ: ಸಚಿವ ಶ್ರೀಪಾದ್ ನಾಯಕ್

ಉಡುಪಿ, ಜ.15: ಪ್ರಸಕ್ತ ಭಾರತದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿ 50 ಲಕ್ಷ ಹಾಗೂ ಕರ್ನಾಟಕದಲ್ಲಿ 30 ಸಾವಿರ ತರಬೇತಿ ಪಡೆದ ನುರಿತ ಪ್ಯಾರಾ ಮೆಡಿಕಲ್ ಸಿಬ್ಬಂದಿಯ ಕೊರತೆ ಇದೆ. ಈ ವಾಸ್ತಾವಾಂಶ ಪ್ಯಾರಾ ಮೆಡಿಕಲ್ ನಲ್ಲಿನ ಅವಕಾಶ ಮತ

15 Jan 2026 4:14 pm
ಉಡುಪಿ ಆದರ್ಶ ಆಸ್ಪತ್ರೆಯ ಕ್ಯಾನ್ಸರ್ -ತೆರೆದ ಹೃದಯದ ಶಸ್ತ್ರಚಿಕಿತ್ಸೆ ವಿಭಾಗ ಉದ್ಘಾಟನೆ

ಉಡುಪಿ, ಜ.15: ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ನೂತನ ಕ್ಯಾನ್ಸರ್ ಹಾಗೂ ತೆರೆದ ಹೃದಯದ ಶಸ್ತ್ರಚಿಕಿತ್ಸಾ ವಿಭಾಗದ ಉದ್ಘಾಟನೆ ಕಾರ್ಯಕ್ರಮ ಗುರುವಾರ ನಡೆಯಿತು. ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಆಶೀರ್

15 Jan 2026 4:08 pm
ಜ.18ರಂದು ಮಂಗಳೂರಿನಲ್ಲಿ ಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವ

ವಿಶೇಷ ಆಕರ್ಷಣೆಯಾಗಿ ನಟ ಶಿವರಾಜ್ ಕುಮಾರ್ ಸಹಿತ ಸಿನಿತಾರೆಯರು ಭಾಗಿ

15 Jan 2026 4:01 pm
ನನ್ನ 'ಎಕ್ಸ್' ಪೋಸ್ಟನ್ನು ಬೇರೆ ರೀತಿ ವ್ಯಾಖ್ಯಾನಿಸುವುದರಲ್ಲಿ ಅರ್ಥವಿಲ್ಲ: ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ, ಸಹಜ ಪ್ರಕ್ರಿಯೆ

15 Jan 2026 3:52 pm
ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜ.15: ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ ಜನತೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾ

15 Jan 2026 3:44 pm
ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವುದಿಲ್ಲ: ಇರಾನ್ ವಿದೇಶಾಂಗ ಸಚಿವ

ಇರಾನ್‌ನಲ್ಲಿ ಪ್ರತಿಭಟನಾಕಾರರ ಹತ್ಯೆಗಳು ನಿಂತಿವೆ ಎಂದ ಟ್ರಂಪ್

15 Jan 2026 3:40 pm
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ನಿಂದ ಫ್ಯಾನ್ ಕಳವು: ಇಬ್ಬರು ಅಪ್ರಾಪ್ತ ವಯಸ್ಕರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ, ಜ.15: ಬೈಲೂರು ಪರಶುರಾಮ ಥೀಮ್ ಪಾರ್ಕ್ ನಲ್ಲಿನ ಕಟ್ಟಡದ ಫ್ಯಾನ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ವಯಸ್ಸಿನವರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2025ರ ಜನವರಿಯಿಂದ ಜೂ

15 Jan 2026 3:25 pm
BELTHANGADY | ಸುಮಂತ್ ಕೊಲೆ ಪ್ರಕರಣ: ಕೆರೆಯಲ್ಲಿ ಕತ್ತಿ, ಟಾರ್ಚ್ ಪತ್ತೆ

ಬೆಳ್ತಂಗಡಿ: ಕೊಲೆಯಾದ ಬಾಲಕ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್(15) ಮೃತದೇಹ ಪತ್ತೆಯಾದ ಕೆರೆಯಲ್ಲಿ ಬಾಲಕ ಹಿಡಿದುಕೊಂಡು ಹೋಗಿದ್ದ ನೀಲಿ ಬಣ್ಣದ ಲೈಟ್ ಪತ್ತೆಯಾಗಿದೆ. ಅದಲ್ಲದೆ ಕೆರೆಯಲ್ಲಿ ಹಳೆಯ ತುಕ್ಕು ಹಿಡಿದ ಕತ್ತಿ

15 Jan 2026 3:17 pm