► ಒಂದು ಗ್ರಾಂ ಔಷಧಿಗೆ 1.60 ಲಕ್ಷ ರೂ.! ►ನಕಲಿ ಗುರೂಜಿ ವಿರುದ್ಧ ಪ್ರಕರಣ ದಾಖಲು
ಮೂಡುಬಿದಿರೆ : ಪ್ರಾದೇಶಿಕ ಪತ್ರಿಕೋದ್ಯಮ, ತುಳು–ಕನ್ನಡ ಸಂಸ್ಕೃತಿ ಸಂರಕ್ಷಣೆ ಮತ್ತು ಜನಪದ ಕಲೆಗಳ ಪ್ರಚಾರ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿರುವ ಮೂಡುಬಿದಿರೆ ಶಿರ್ತಾಡಿಯ ಡಾ. ಮಂದಾರ ರಾಜೇಶ್ ಭಟ್ ಅವರು ರಾಷ್ಟ್
ಬೆಂಗಳೂರು: ಉದ್ಭವ ಗಣಪತಿ ಗೆಳೆಯರ ಬಳಗ ಹಾಗೂ ಪಟ್ಟೇಗಾರ ಪಾಳ್ಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ನಗರದಲ್ಲಿ ಒಂದು ಕಿಲೋ ಮೀಟರ್ ಉದ್ದದ ‘ಕನ್ನಡ ಧ್ವಜ’ ಮೆರವಣಿಗೆ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚ
ಚಿರತೆ ಸೆರೆಗೆ 4 ಹೆಚ್ಚುವರಿ ಬೋನುಗಳನ್ನು ಇಡಲು ಅರಣ್ಯ ಸಚಿವ ಆದೇಶ
ನಿರೀಕ್ಷೆಗೂ ಮೀರಿ ಸೇರಿದ್ದ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಪ್ರಹಾರ
ಲಂಡನ್: ಟಿಪ್ಪು ಸುಲ್ತಾನ್ ವಂಶಸ್ಥೆ ಹಾಗೂ ಎರಡನೇ ಮಹಾಯುದ್ಧದ ವೇಳೆ ನಾಝಿಗಳ ವಿರುದ್ಧ ರಹಸ್ಯ ಕಾರ್ಯಾಚರಣೆಯಲ್ಲಿ ಪಾತ್ರವಹಿಸಿದ್ದ ನೂರ್ ಇನಾಯತ್ ಖಾನ್ ಅವರಿಗೆ ಫ್ರಾನ್ಸ್ ಸರ್ಕಾರ ಗೌರವ ಸಲ್ಲಿಸಿದೆ. ಫ್ರೆಂಚ್ ಅಂಚೆ ಸೇವೆ ಲಾ
ಬೆಂಗಳೂರು: ‘ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕು’ ಎಂಬ ಒತ್ತಾಯಗಳ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ರವ
ಹೊಸದಿಲ್ಲಿ: ಯಾರಾದರೂ ನ್ಯಾಯಾಧೀಶರು ಸರಕಾರದ ವಿರುದ್ಧ ಆದೇಶ ನೀಡದಿದ್ದರೆ, ಅಂಥವರು ಸ್ವತಂತ್ರರಲ್ಲ ಎಂಬ ಜನಪ್ರಿಯ ಪರಿಕಲ್ಪನೆಯನ್ನು ರವಿವಾರ ತಳ್ಳಿ ಹಾಕಿದ ಸುಪ್ರೀಂ ಕೋರ್ಟ್ ನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾ
ಮುಂಬೈ: ಕೌಟುಂಬಿಕ ಕಲಹದಿಂದ ಬೇಸತ್ತು ಮಹಾರಾಷ್ಟ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಪಂಕಜಾ ಮುಂಡೆಯ ಆಪ್ತ ಸಹಾಯಕ ಅನಂತ್ ಗಾರ್ಜೆಯ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಮುಂಬೈನ ವೊರ್ಲಿ ಪ್ರದೇಶದಲ್ಲಿ ನಡೆದಿದೆ. ಮೃತ
ಕಲಬುರಗಿ : ಕಿತ್ತೂರು ಕರ್ನಾಟಕದ ನಾಯಕರು ಮತ್ತು ಸಂಘಟನೆಗಳು ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಬೇಡಿಕೆಯ ಹೆಸರಿನಲ್ಲಿ ಕುತಂತ್ರ ನಡೆಸುತ್ತಿದ್ದಾರೆ. ಕೂಡಲೇ ಈ ಬೇಡಿಕೆ ಕೈಬಿಡದಿದ್ದರೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿ
ಹೊಸದಿಲ್ಲಿ, ನ. 23: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯಿಂದ ದೇಶಾದ್ಯಂತ ಅವ್ಯವಸ್ಥೆ ತಾಂಡವವಾಡುತ್ತಿದೆ. SIR ಕೆಲಸಕ್ಕೆ ಸಂಬಂಧಿಸಿದ ಒತ್ತಡದಿಂದ 16 ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಗಳು ಸಾವನ್ನಪ್ಪಿದ್ದಾರೆ ಎಂದು ಕಾಂಗ
ಕಣ್ಣೂರು,ನ.23: ಕೇರಳದ ಪಾಲಾದಾಯಿ ಎಂಬಲ್ಲಿ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆಯೆಂದು ಕೇರಳ ಸಾಮಾನ್ಯ ಶಿಕ್ಷಣ ಸಚಿವ ವಿ.ಸಿವನ್
ಹೊಸದಿಲ್ಲಿ,ನ.23: ಬಿಹಾರದಲ್ಲಿ ಎದೆಹಾಲುಣಿಸುವ ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆಯಾಗಿರುವುದಾಗಿ ಅಧ್ಯಯನ ವರದಿಯೊಂದು ತಿಳಿಸಿದೆ. ಆದರೆ ಎದೆಹಾಲಿನಲ್ಲಿ ಪತ್ತೆಯಾದ ಯುರೇನಿಯಂ ಅಂಶವು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್
ಗಗನ್ ನಾರಂಗ್ | PC : PTI ಹೊಸದಿಲ್ಲಿ, ನ.23: ಒಲಿಂಪಿಕ್ಸ್ ಪದಕ ವಿಜೇತ ಗಗನ್ ನಾರಂಗ್ ನ್ಯಾಶನಲ್ ರೈಫಲ್ ಅಸೋಸಿಯೇಶನ್ (ಎನ್ಆರ್ಎಐ)ಅಧ್ಯಕ್ಷ ಸ್ಥಾನಕ್ಕಾಗಿ ಕಾಳಿಕೇಶ್ ನಾರಾಯಣ ಸಿಂಗ್ ವಿರುದ್ಧ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಬಿಜೆಪ
ಲಕ್ಷ್ಯ ಸೇನ್ | PC : PTI ಸಿಡ್ನಿ, ನ.23: ಆಸ್ಟ್ರೇಲಿಯನ್ ಓಪನ್ ಸೂಪರ್-500 ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ನಲ್ಲಿ ಜಪಾನ್ ಆಟಗಾರ ಯುಶಿ ಟನಕಾರನ್ನು ನೇರ ಗೇಮ್ಗಳ ಅಂತರದಿಂದ ಮಣಿಸಿರುವ ಭಾರತೀಯ ಶಟ್ಲರ್ ಲಕ್ಷ್ಯ ಸೇನ್ 2025ರ ಋತುವಿನಲ್
ಮುತ್ತುಸ್ವಾಮಿ | PC : PTI ಗುವಾಹಟಿ, ನ.23: ದಕ್ಷಿಣ ಆಫ್ರಿಕಾದ ಆಲ್ ರೌಂಡರ್ ಎಸ್.ಮುತ್ತುಸ್ವಾಮಿ ಭಾರತ ವಿರುದ್ದ ರವಿವಾರ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ತನ್ನ ಚೊಚ್ಚಲ ಟೆಸ್ಟ್ ಶತಕ ಗಳಿಸಿದರು. ತನ್ನ ಎಂಟನ
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆಯೂ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಈ ಬಗ್ಗೆ ನಾವು ಪ್ರತಿಕ್ರಿಯೆ ನೀಡಲ್ಲ ಎಂದು ಕೇಂದ್ರದ ರಾಜ್ಯ ಖಾತೆ ಸಚಿವ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ರವಿವಾರ ನಗರದ ಜಿಕೆವಿಕೆ
PC : ANI ಮಧುರೈ, ನ.23: ಚೆನ್ನೈನಲ್ಲಿ ನವೆಂಬರ್ 28ರಿಂದ ಡಿಸೆಂಬರ್ 10ರ ತನಕ ನಡೆಯಲಿರುವ ಪುರುಷರ ಜೂನಿಯರ್ ವಿಶ್ವಕಪ್ ಟೂರ್ನಿಯನ್ನು ವೀಕ್ಷಿಸಲು ಅಭಿಮಾನಿಗಳಿಗೆ ಹಾಕಿ ಇಂಡಿಯಾವು ರವಿವಾರ ಉಚಿತ ಟಿಕೆಟ್ ಗಳನ್ನು ಘೋಷಿಸಿದೆ. ವಿಶ್ವಕಪ
ಬೆಂಗಳೂರು: ರವಿವಾರದ ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ(ಎಐಸಿಸಿ) ಕಾರ್ಯದರ್ಶಿಯಾಗಿ(ಗುಜರಾತ್ ಉಸ್ತುವಾರಿ) ನೂತನವಾಗಿ ನೇಮಕಗೊಂಡ ಶ್ರೀನಿವಾಸ್ ಬಿ.ವಿ. ಅವರನ
ಮಂಡ್ಯ: ಸಾರಿಗೆ ಬಸ್ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಪತಿ ಮೃತಪಟ್ಟಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕು ಗಾಂಧಿನಗರ ಬಳಿ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ನಡೆದಿರು
ಹೊಸದಿಲ್ಲಿ,ನ.23: ಮಾದಕವಸ್ತು ನಿಯಂತ್ರಣ ದಳ ಹಾಗೂ ದಿಲ್ಲಿ ಪೊಲೀಸರು ಜಂಟಿಯಾಗಿ ನಡೆಸಿದ ಬೃಹತ್ ಕಾರ್ಯಾಚರಣೆಯೊಂದರಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿದ್ದು, 262 ಕೋಟಿ ರೂ. ಮೌಲ್ಯದ ಮೆಥಾಫೆಟಾ
ಎಲ್ಲ ಠಾಣೆಯ ಸಿಬ್ಬಂದಿಗಳ ಮೇಲ್ವಿಚಾರಣೆಗೆ ಆಯುಕ್ತರ ಸೂಚನೆ
ಜೊಹಾನ್ಸ್ ಬರ್ಗ್, ನ.23: ಜಿ20 ಗುಂಪಿನ ಮುಂದಿನ ಅಧ್ಯಕ್ಷತೆಯನ್ನು ಅಮೆರಿಕ ರಾಯಭಾರಿ ಕಚೇರಿಯ `ಕಿರಿಯ ಅಧಿಕಾರಿಗೆ' ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೋಸ ಹಸ್ತಾಂತರಿಸುವುದಿಲ್ಲ ಎಂದು ಅಧ್ಯಕ್ಷರ ಕಚೇರಿ ರವಿವಾರ ಹೇಳಿದೆ. ನವ
ಜೊಹಾನ್ಸ್ ಬರ್ಗ್, ನ.23: ಜಿ20 ನಾಯಕರು ಒಮ್ಮತದಿಂದ ಅನುಮೋದಿಸಿದ ಶೃಂಗಸಭೆಯ ಘೋಷಣೆಯು `ಬಹುಪಕ್ಷೀಯ ಸಹಕಾರಕ್ಕೆ ನವೀಕೃತ ಬದ್ಧತೆಯನ್ನು ಪ್ರತಿಬಿಂಬಿಸಿದೆ ಎಂದು ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೋಸ ರವಿವಾರ ಹೇಳಿದ್ದಾರೆ.
ಜೌನ್ಪುರ, ನ. 23: ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ಕೊಡೈನ್ ಇರುವ ಕೆಮ್ಮಿನ ಸಿರಪ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ 12 ಔಷಧ ಅಂಗಡಿಗಳ ಮಾಲಕರು ಹಾಗೂ ಇತರ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ರವಿವಾರ ತ
ಭೋಪಾಲ, ನ. 23: ಅಂಗವಿಕಲ ವ್ಯಕ್ತಿಯೋರ್ವನಿಗೆ ಆತನ ಸಂಬಂಧಿಕರೇ ಕ್ರೂರವಾಗಿ ಹಲ್ಲೆ ನಡೆಸಿದ ಹಾಗೂ ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲದಲ್ಲಿ ನಡೆದಿದೆ. ಈ ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮ
ಹೊಸದಿಲ್ಲಿ, ನ. 23: ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಭಾರತದ 53ನೇ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸೂರ್ಯ ಕಾಂತ್ ಅವರು ಜಮ್ಮು ಹಾಗೂ ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡುವ 370ನೇ ವ
ಬಂಧಿತರ ಸಂಖ್ಯೆ 7ಕ್ಕೆ ಏರಿಕೆ
ಹೊಸದಿಲ್ಲಿ, ನ. 23: ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಪರಿಸರ ಹೋರಾಟಗಾರ ಸೋನಮ್ ವಾಗ್ಚುಕ್ ಅವರನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದ
ಹೊಸದಿಲ್ಲಿ,ನ.23: ಪ್ರಸಕ್ತ ನಡೆಯುತ್ತಿರುವ ಎರಡನೇ ಹಂತದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಂದರ್ಭದಲ್ಲಿ ಕೆಲಸದ ಹೊರೆಯಿಂದಾಗಿ ಹಲವಾರು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ)ಗಳು ಆತ್ಮಹತ್ಯೆ ಮಾಡಿಕೊಂಡಿ
ಭೋಪಾಲ,ನ.23: ಬ್ಯಾಂಕ್ ಖಾತೆಗಳು ಇಲ್ಲದವರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸಲು ಪಿಎಂ ಜನಧನ್ ಯೋಜನೆಯಡಿ ಸೃಷ್ಟಿಸಲಾಗಿದ್ದ ಶೂನ್ಯ ಬ್ಯಾಲೆನ್ಸ್ ಬ್ಯಾಂಕ್ ಖಾತೆಗಳನ್ನು ಈಗ ಮಧ್ಯಪ್ರದೇಶದಲ್ಲಿ ಸೈಬರ್ ವಂಚಕರು ದುರ್ಬಳಕೆ ಮಾಡ
ಹೊಸದಿಲ್ಲಿ,ನ.23: ಕೇಂದ್ರ ಸರಕಾರದ ವಿರುದ್ಧ ಮುಗಿಬಿದ್ದಿರುವ ಪ್ರತಿಪಕ್ಷಗಳು,ಅದು ಇತ್ತೀಚಿಗೆ ತಂದಿರುವ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳು ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವ ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುವ
ಮುಂಬೈ,ನ.23: ಶಿವಸೇನೆಯ ಶಾಸಕರನ್ನು ಬೇಟೆಯಾಡಲು ಪ್ರಯತ್ನಕ್ಕಾಗಿ ಮಿತ್ರಪಕ್ಷ ಬಿಜೆಪಿಯನ್ನು ಟೀಕಿಸಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂದೆಯವರು, ತನ್ನ ಪಕ್ಷದ ಬೆನ್ನು ಬೀಳುತ್ತಿರುವವರಿಗೆ ರಾವಣನ ಗತಿಯೇ ಎದುರಾ
ಗಾಝಾ,ನ.23: ಗಾಝಾ ಸರಕಾರದ ಮಾಧ್ಯಮ ಕಚೇರಿಯ ಪ್ರಕಾರ, ಅಕ್ಟೋಬರ್ 10ರಂದು ಅಮೆರಿಕದ ಮಧ್ಯಸ್ಥಿಕೆಯಲ್ಲಿ ಗಾಝಾ ಕದನ ವಿರಾಮ ಜಾರಿಗೊಂಡ ಬಳಿಕ 44 ದಿನಗಳಲ್ಲಿ ಕನಿಷ್ಠ 497 ಸಲ ಅದನ್ನು ಉಲ್ಲಂಘಿಸಿರುವ ಇಸ್ರೇಲ್ ನೂರಾರು ಫೆಲೆಸ್ತೀನಿಗಳನ್ನ
ಗಂಗಾವತಿ : ಗ್ರಾಮ ಪಂಚಾಯತ್ ಸದಸ್ಯರ ಗೌರವಧನ ದುರುಪಯೋಗ ಮಾಡಿಕೊಂಡ ಆರೋಪದಲ್ಲಿ ಹಣವಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಗೌಸ್ ಸಾಬ ಮುಲ್ಲಾ ಅಮಾನತಾದ ಅಧಿಕಾರಿ. ಇವರು ಗ್ರಾಮ ಪಂಚಾಯತ್
ಕಂಪ್ಲಿ: ಕುಡತಿನಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಹಣ ಮಂಜೂರು ಮಾಡಲು ಹಣಕಾಸು ಇಲಾಖೆ ಅನುಮತಿ ನೀಡದಿರುವುದರಿಂದ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕುಡತಿನಿ ಪಟ್ಟಣದ ನಿವಾಸಿಗಳು ಸಂಸದ ಈ ತುಕಾರಾಂ ಅವ
ಸದ್ಭಾವನಾ ವೇದಿಕೆಯಿಂದ ದೀಪಾವಳಿ, ಈದ್, ಕ್ರಿಸ್ಮಸ್ ಸೌಹಾರ್ದ ಕೂಟ
ರಾಯಚೂರು : ರಾಯಚೂರು ಸೇರಿದಂತೆ ಸುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಜಿಲ್ಲಾಡಳಿತವು ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ಇವರ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಆಯೋ
ನಾಗ್ಪುರ: ಮತದಾರರ ಬೆಂಬಲಕ್ಕಾಗಿ ಅಭಿವೃದ್ಧಿ ಅನುದಾನಗಳನ್ನು ಸಂಪರ್ಕಿಸಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ರಂತಹವರ ಹೇಳಿಕೆಯ ಮೇಲೆ ಚುನಾವಣಾ ಆಯೋಗ ನಿಗಾವಹಿಸಬೇಕು ಎಂದು ಎನ್ಸಿಪಿ (ಶರದ್ ಬಣ) ಸಂಸದೆ ಸುಪ್ರಿ
ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಅಘಲಯ- ದೊಡ್ಡಸೋಮನಹಳ್ಳಿ ತಿರುವಿನಲ್ಲಿರುವ ತೆರೆದ ಬಾವಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯ ಶವ ಶನಿವಾರ ಪತ್ತೆಯಾಗಿದೆ. ವಿದ್ಯಾರ್ಥಿಯು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹಳೆಸಿದ್ದರ
ಸುರಪುರ : ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾಗೂ ಹುಣಸಗಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರಾಗಿರುವ ಆಂಬುಲೆನ್ಸ್ಗಳನ್ನು ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಲೋಕಾರ್ಪಣೆಗ
ಅಂಬಿಕಾನಗರ ಬಡಾವಣೆಯ ಕಿರು ಸೇತುವೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ
ಉಡುಪಿ, ನ.23: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಪರಿಶೀಲನೆ ನಡೆಸಿದರು. ಅಧಿಕಾರಿಗಳೊಂದಿಗೆ ಆದಿಉಡುಪಿ ಹೆಲಿಪ್ಯಾಡ್ಗ
ಕಲಬುರಗಿ : ನಗರದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಆಶ್ರಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಅಲ್ಲಮಪ್ರಭು ದೇಶಮುಖ್ ಮಾತನಾಡಿ,
ಶಂಕರನಾರಾಯಣ, ನ.23: ಮದ್ಯ ಬಿಟ್ಟು ಕೆಲಸಕ್ಕೆ ಹೋಗದೆ ಮಾನಕಸಿವಾಗಿ ಖಿನ್ನತೆ ಒಳಗಾಗಿದ್ದ ಕಮಲಶಿಲೆ ಗ್ರಾಮದ ಬರೆಗುಂಡಿ ನಿವಾಸಿ ನಾಗೇಂದ್ರ ಎಂಬವರು ನ.22ರಂದು ಬೆಳಗ್ಗೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮ
ಶಂಕರನಾರಾಯಣ, ನ.23: ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನ.22ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಸಚಿನ್ ಕಲ್ಲಪ್ಪ್
ಉಡುಪಿ, ನ.23: ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ನೀಡುವ ಯಕ್ಷಗಾನ ಕಲಾರಂಗದ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸವಾರಂಭವು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ರವಿವಾರ ಜರಗಿತು. ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ
ಕಲಬುರಗಿ : ಪಿಎಸ್ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿಯಾಗಿರುವ ಆರ್.ಡಿ. ಪಾಟೀಲ್ ಮತ್ತು ಜೈಲು ವಾರ್ಡನ್ ಶಿವಕುಮಾರ್ ಮಧ್ಯೆ ಕೇಂದ್ರ ಕಾರಾಗೃಹದಲ್ಲಿ ಘರ್ಷಣೆ ನಡೆದಿರುವ ಬಗ್ಗೆ ವರದಿಯಾಗಿದೆ. ಸುಪ್ರೀಂಕೋರ್ಟ್ನಿಂದ ಮೂರು ವ
ಮಂಗಳೂರು, ನ.23: ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯು ರೇಷ್ಮಾ ಮೆಮೊರಿಯಲ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು. ಶಕ್ತಿ ರೆಸಿಡೆನ್ಶಿಯಲ್ ಶಾಲಾ ಪ್ರಾಂಶುಪಾಲೆ ಬಬಿತ ಸೂರಜ್ ಅವರು ಶಕ್ತಿ ಶಾಲೆಯ ಮುದ್
ಮಂಗಳೂರು, ನ.23: ದ.ಕ. ಜಿಲ್ಲೆಯಲ್ಲಿ ವಕ್ಫ್ ಸಂಸ್ಥೆಗಳ ವಿವರಗಳನ್ನು ಉಮಿದ್ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇ.74ರಷ್ಟು ವಕ್ಫ್ ಸೊತ್ತುಗಳ ದಾಖಲೆಗಳನ್ನು ಅಪ್ಲೋಡ್ ಮಾಡಲಾಗಿದೆ ಎಂದು ದ.ಕ. ಜಿಲ್
ಉಡುಪಿ, ನ.23: ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ರವಿವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಜರಗಿತು. ಕ್ರಿಸ್ತ
ಬೆಂಗಳೂರು: ಕಾಲ್ ಸೆಂಟರ್ ಉದ್ಯೋಗಿಗಳನ್ನು ಅಪಹರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಆರೋಪದಡಿ ಕಾನ್ಸ್ಟೇಬಲ್ ಸಹಿತ 8 ಆರೋಪಿಗಳನ್ನು ಇಲ್ಲಿನ ಕೋರಮಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಚಲಪತಿ, ಭರತ್, ಪವನ್, ಪ್ರಸನ
ಉಡುಪಿ, ನ.23: ವಸತಿ ಸಮುಚ್ಛಯದ ಲಿಫ್ಟ್ನಲ್ಲಿ ಸಿಲುಕಿದ್ದ ಐವರು ವಿದ್ಯಾರ್ಥಿಗಳನ್ನು ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಇಂದ್ರಾಳಿಯಲ್ಲಿ ನ.22ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಇಂದ್ರಾಳಿಯ ಯುನೈಟೆಡ್ ಐಕಾನ
ಕಲಬುರಗಿ: ಬಂಡಾಯ ಸಾಹಿತಿ ಪ್ರೊ. ಸೂಗಯ್ಯ ಹಿರೇಮಠ ಅವರದ್ದು ಅಪ್ಪಟ ಜಾನಪದ ಬದುಕಾಗಿತ್ತು. ವಿಚಾರವಾದಿಯಾಗಿ, ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಅವರು, ಇಂದಿನ ಯುವ ಬರಹಗಾರರಿಗೆ ಮಾದರಿಯಾಗಿದ್ದರು ಎಂದು ಮಹಾಂತಜ್ಯೋತಿ ಪ್ರತ
ಬಂಟ್ವಾಳ, ನ.23: ಪಾಣೆಮಂಗಳೂರಿನ ನೆಹರೂ ನಗರದ ಅಝಾದ್ ಫ್ರೆಂಡ್ಸ್ ಸರ್ಕಲ್ (ರಿ) ವತಿಯಿಂದ ಅಕ್ಕರಂಗಡಿ ಕೇಂದ್ರ ಜುಮಾ ಮಸೀದಿಗೊಳಪಟ್ಟ ಪಿತ್ತಿಲಗುಡ್ಡೆಯ ಇಜಾಝ್ ಅಹ್ಮದ್, ಅಕ್ಕರಂಗಡಿಯ ಸೌದತ್ ಬಾನು, ನೆಹರೂ ನಗರದ ಮುಹಮ್ಮದ್ ನಿಹಾಲ್
ಹರಪನಹಳ್ಳಿ : ಪ್ರಸಕ್ತ ಮುಂಗಾರಿನಲ್ಲಿ ಖಾಸಗಿ ಗೊಬ್ಬರ, ಬೀಜ ಮಾರಾಟಗಾರ ದಲ್ಲಾಳಿಗಳಿಂದ ಕೃತಕ ರಸಗೊಬ್ಬರ ಅಭಾವ ಉಂಟಾಗಿ ರೈತರಿಗೆ ಸಮಸ್ಯೆ ಉಂಟಾಗಿದೆ ಎಂದು ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು. ಹೊಸಕೋಟೆ ಗ್ರಾಮದಲ್ಲಿ ರ
ಒಮಾನ್, ನ.23: ಬ್ಯಾರಿ ಸಮುದಾಯದ ವತಿಯಿಂದ ಪಿರ್ಸಪ್ಪಾಡ್ -2025 ಕಾರ್ಯಕ್ರಮವು ಇತ್ತೀಚೆಗೆ ಸಲಾಲಾದಲ್ಲಿ ನಡೆಯಿತು. ಸಿದ್ದೀಕ್ ಅಹ್ಮದ್ ಮತ್ತು ಉಮರ್ ಫಾರೂಕ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ಮತ್ತು ಸುತ್ತಮುತ್ತಲ
ಕಲಬುರಗಿ : ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲೂಕಿನ ಕರಿಕಲ್ ತಾಂಡಾದಲ್ಲಿ ಸಂಭವಿಸಿದೆ. ಕರಿಕಲ್ ತಾಂಡಾ ನಿವಾಸಿ ಪ್ರಕಾಶ್ ಸೇವು ಜಾಧವ್(39) ಆತ್ಮಹತ್ಯೆ ಮಾಡಿಕೊಂಡ
ಉಡುಪಿ, ನ.23: ಉಡುಪಿ ಜಿಲ್ಲಾ ಅಮೆಚೂರು ಅತ್ಲೆಟಿಕ್ ಸಂಸ್ಥೆಯ ವತಿಯಿಂದ ಖೇಲೋ ಇಂಡಿಯಾ ಬಾಲಕಿಯರ ಅತ್ಲೆಟಿಕ್ ಕೂಟ ‘ಅಸ್ಮಿತ ಅತ್ಲೆಟಿಕ್ಸ್ ಲೀಗ್’ ರವಿವಾರ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು. ಕ್ರೀಡಾಕೂಟವನ್ನು ಉಡ
ದಸಂಸ ಪದಾಧಿಕಾರಿಗಳ ಪದಗ್ರಹಣ-ಶೋಷಿತ ಜನಜಾಗೃತಿ ಸಮಾವೇಶ
ಮಂಗಳೂರು, ನ.23: ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ)ದ ಆಡಳಿತ ಮಂಡಳಿಯ ನಿರ್ದೇಶಕರ 19 ಸ್ಥಾನಗಳ ಪೈಕಿ 6 ಸ್ಥಾನಗಳಿಗೆ ಚುನಾವಣೆ ರವಿವಾರ ಶಾಂತಿಯುತವಾಗಿ ನಡೆದಿದ್ದು, ಶೇ 45.53 ಮತದಾನ
ಸಾಂಗ್ಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತಾರೆ ಸ್ಮೃತಿ ಮಂಧಾನ ಅವರ ವಿವಾಹ ಸಮಾರಂಭಕ್ಕೆ ಮುನ್ನ ಅವರ ತಂದೆ ಶ್ರೀನಿವಾಸ್ ಮಂಧಾನ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸ್ಮೃತಿ–ಪಲಾಶ್ ಮುಚ್ಚಲ್ ಮದುವೆಯನ
ಬೆಂಗಳೂರು: ಹಿರಿಯ ಪತ್ರಕರ್ತರ ಮಾಸಾಶನಕ್ಕೆ ಸಂಬಂಧಿಸಿದಂತೆ ಇರುವ ಕಠಿಣ ಷರತ್ತುಗಳನ್ನು ಸದ್ಯದಲ್ಲೇ ಸಡಿಲಿಸಿ ಎಲ್ಲಾ ಅರ್ಹ ಪತ್ರಕರ್ತರಿಗೂ ಮಾಸಾಶನ ಸಿಗುವಂತೆ ಸಿಎಂ ಸಿದ್ದರಾಮಯ್ಯ ಕ್ರಮ ಕೈಗೊಳ್ಳುವರು ಎಂದು ಮುಖ್ಯಮಂತ್ರ
ಮಂಗಳೂರು,ನ.23: ನಗರದ ಮಿಲಾಗ್ರಿಸ್ ಕಾಲೇಜಿನಲ್ಲಿ ಐಕ್ಯುಎಸಿ ಹಾಗೂ ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ ಅಂತರ ತರಗತಿ ಪ್ರತಿಭಾ ಪ್ರದರ್ಶನ ಪ್ರತಿಭಾ ದಿನಾಚರಣೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ರೆ. ಡಾ.ಅ
ಮಂಗಳೂರು, ನ.23: ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯ ಮಹಾ ಪ್ರಬಂಧಕ ಅರುಣ್ ಪ್ರಭ ಕೊಡುಗೆಯಾಗಿ ನೀಡಿರುವ ಟಿವಿಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ
ಮಂಗಳೂರು, ನ.23: ಇಂಫಾಕ್ಟ್ ಆರ್ಟ್ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಹಾಗೂ ದಕ್ಷಿಣ ಕನ್ನಡ ಆರ್ಟ್ಸ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ಸಹಯೋಗದಲ್ಲಿ ಸುಳ್ಯದ ಅಮರಜ್ಯೋತಿ ಕೆ ವಿ ಜಿ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂ
ಮಂಗಳೂರು, ನ.23: ಭಾರತೀಯ ಕಲೆ ಮತ್ತು ಪರಂಪರೆ ಸಂಸ್ಥೆಯಾದ ಇಂಟಾಕ್ ನ ಮಂಗಳೂರು ವಿಭಾಗವು ಆರ್ಟ್ ಕೆನರಾ ಟ್ರಸ್ಟ್ ಸಹಯೋಗದೊಂದಿಗೆ ಆಯೋಜಿಸಿದ ವಿಶ್ವ ಪರಂಪರೆಯ ಸಪ್ತಾಹದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ನಮ್ಮ ಊರು ನಮ್ಮ ನೆಲ ಎಂಬ
ಕಾಪು, ನ.23: ನಮ್ಮ ನಾಡ ಒಕ್ಕೂಟ ಕಾಪು ತಾಲೂಕು ಸಮಿತಿಯ ಮಹಾಸಭೆಯು ಅಶ್ರಫ್ ಪಡುಬಿದ್ರಿ ಅಧ್ಯಕ್ಷತೆಯಲ್ಲಿ ಪಡುಬಿದ್ರಿ ಕಮ್ಯೂನಿಟಿ ಸೆಂಟರ್ ನಲ್ಲಿ ಇತ್ತೀಚೆಗೆ ನಡೆಯಿತು. 2026-2027ನೇ ಸಾಲಿನ ನೂತನ ಅಧ್ಯಕ್ಷರಾಗಿ ಹಮೀದ್ ಯೂಸಫ್, ಉಪಾಧ್
ಉಡುಪಿ, ನ.23: ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಸಮಿತಿಯ ವಾರ್ಷಿಕ ಮಹಾಸಭೆ ಮಲ್ಪೆಯಲ್ಲಿ ಇತ್ತೀಚಿಗೆ ನಡೆಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ನಕ್ವಾ ಯಾಹ್ಯಾ, ಪ್ರಧಾನ ಕಾರ್ಯದರ್ಶಿ ಫಾಝಿಲ್ ಆದಿಉಡುಪಿ, ಜಂಟಿ ಕಾರ್ಯದರ್ಶಿ ನಿಹಾರ್
ಕುಂದಾಪುರ, ನ.23: ಬೆಳ್ವೆ ಇಸ್ಲಾಮಿಕ್ ಯೂತ್ ಫೆಡರೇಶನ್ ವತಿಯಿಂದ 2025-26ನೇ ಸಾಲಿನ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾದ ಹೆಬ್ರಿ ತಾಲೂಕು ಅಲ್ಬಾಡಿ ಗ್ರಾಮದ ಶೇಖ್ ಅಬ್ದುಲ್ ಝಾಹಿದ್ ಅವರನ್ನು ಇತ್ತೀಚೆಗೆ ಬೆ
ಉಡುಪಿ : ಸಹಾಯಕ ಪ್ರಾಧ್ಯಾಪಕರಿಗಾಗಿ ಇತ್ತೀಚೆಗೆ ನಡೆದ 2026ನೆ ಸಾಲಿನ ಕೆಎಸ್ಇಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಯಿಷಾ ಸನಾ ಉತ್ತೀರ್ಣರಾಗಿದ್ದಾರೆ. ಇವರು ಕಣ್ಣಂಗಾರ್ ಬೈಪಾಸ್ ಮೂಲದ ಮುಹಮ್ಮದ್ ಶಫೀಕ್ ಮತ್ತು ನಫೀಸಾ ದಂಪತಿ ಪುತ
ಉಡುಪಿ, ನ.23: ಉಡುಪಿಗೆ ಬನ್ನಿ ತಂಡದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಇಂದ್ರಾಳಿಯಲ್ಲಿ ಶನಿವಾರ ಸಂಜೆ ಹಕ್ಕಿ ವೀಕ್ಷಣೆ ಕಾರ್ಯಕ್ರಮ ನಡೆಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಪರಿಸರಾಸಕ್ತರು ಕಾಲ್ನಡಿಗೆಯ ಮೂಲಕ ಸುತ್ತಮುತ್ತಲಿ
ದುಬೈ : ಫಿಟ್ನೆಸ್(ದೈಹಿಕ ಕ್ಷಮತೆ) ಚಾಲೆಂಜ್ನ ಭಾಗವಾಗಿ ರವಿವಾರ ದುಬೈನಲ್ಲಿ ಆಯೋಜಿಸಲಾಗಿದ್ದ ಐತಿಹಾಸಿಕ 'ದುಬೈ ರನ್-2025' ಏಳನೇ ಆವೃತ್ತಿ ಬಹಳ ಅದ್ದೂರಿಯಾಗಿ ನಡೆಯಿತು. ದುಬೈಯ ಜನನಿಬಿಡ ಪ್ರದೇಶವಾದ ಶೇಖ್ ಝಾಯೆದ್ ರಸ್ತೆಯಲ್ಲ
ಫೈನಲ್ನಲ್ಲಿ ನೇಪಾಳದ ವಿರುದ್ಧ ಏಳು ವಿಕೆಟ್ ಜಯ
ದುಬೈ : ಆರೋಗ್ಯ, ಫಿಟ್ನೆಸ್, ಮನರಂಜನೆ ಮತ್ತು ಸಮುದಾಯ ಒಗ್ಗಟ್ಟಿನ ಹಿನ್ನೆಲೆಯಲ್ಲಿ ರವಿವಾರ ದುಬೈಯ ಶೇಖ್ ಝಾಯೆದ್ ರಸ್ತೆಯಲ್ಲಿ ಆಯೋಜಿಸಲಾಗಿದ್ದ ಐತಿಹಾಸಿಕ 'ದುಬೈ ರನ್-2025' ಓಟದ ಕಾರ್ಯಕ್ರಮದಲ್ಲಿ ಯುಎಇಯಲ್ಲಿ ನೆಲೆಸಿರುವ ಬ್ಯ
‘ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು’ ವಿಚಾರ ಸಂಕಿರಣ ಉದ್ಘಾಟನೆ
ಗುವಾಹಟಿ: ಭಾರತ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್ನಲ್ಲಿ 489 ರನ್ಗಳ ದೊಡ್ಡ ಮೊತ್ತ ಕಲೆ ಹಾಕಿದೆ. ಎರಡನೇ ದಿನದ ಆಟದ ಮೂರನೇ ಸೆಷನ್ನಲ್ಲಿ ಆಫ್ರಿಕಾ ತಂಡ ಆಲೌಟ್ ಆಯಿ
ಕಾಸರಗೋಡು ಗಡಿನಾಡು ಹೋರಾಟ
ಹೊಸದಿಲ್ಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಚಂಡಿಗಡದ ಆಡಳಿತ ಕುರಿತು ಯಾವುದೇ ಮಸೂದೆಯನ್ನು ಮಂಡಿಸುವ ಉದ್ದೇಶವನ್ನು ಕೇಂದ್ರ ಸರಕಾರವು ಹೊಂದಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯವು ರವಿವಾರ ತಿಳಿಸಿದೆ. ಚಂಡಿ
ಗಾಝಾ: ಗಾಝಾ ಸರಕಾರದ ಮಾಧ್ಯಮ ಕಚೇರಿಯ ಪ್ರಕಾರ, ಅಕ್ಟೋಬರ್ 10ರಂದು ಅಮೆರಿಕದ ಮಧ್ಯಸ್ಥಿಕೆಯಲ್ಲಿ ಗಾಝಾ ಕದನ ವಿರಾಮ ಜಾರಿಗೊಂಡ ಬಳಿಕ 44 ದಿನಗಳಲ್ಲಿ ಕನಿಷ್ಠ 497 ಸಲ ಅದನ್ನು ಉಲ್ಲಂಘಿಸಿರುವ ಇಸ್ರೇಲ್ ನೂರಾರು ಫೆಲೆಸ್ತೀನಿಗಳನ್ನು ಕ
ಬೆಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ಪೊಲೀಸರು ಭಾಗಿಯಾಗುವುದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖೆಯ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಮುಲಾಜಿಲ್ಲದೆ ಕಾನೂನು ಕ್ರಮ ತೆಗೆದುಕೊಳ್ಳಲಾ
ಬೆಂಗಳೂರು: ''ನಾನು ಯಾವಾಗ್ಲು ರೇಸ್ ಅಲ್ಲಿ ಇರ್ತಿನಿ ಕಣ್ರಿ'' ಇದು ಗೃಹಸಚಿವ ಡಾ. ಜಿ.ಪರಮೇಶ್ವರ್ ಹೇಳಿಕೆ. ಸದಾಶಿವನಗರದ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಅವರು, ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಈ ರೀತಿ
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ತಮಿಳುನಾಡಿನ ಮತಪಟ್ಟಿಯಲ್ಲಿ ಅತ್ಯಧಿಕ ಸಂಖ್ಯೆಯ ನಕಲಿ ಮತದಾರರು ಸೇರ್ಪಡೆಯಾಗಿದ್ದು, ಅವರನ್ನೆಲ್ಲ ವಿಶೇಷ
Photo credit: X/@TheKhelIndia ಸಿಡ್ನಿ: ಆಸ್ಟ್ರೇಲಿಯನ್ ಓಪನ್ ಸೂಪರ್ 500 ಟೂರ್ನಮೆಂಟ್ ನಲ್ಲಿ ತಮ್ಮ ಗೆಲುವಿನ ನಾಗಾಲೋಟ ಮುಂದುವರಿಸಿದ ವಿಶ್ವದ 14ನೇ ಶ್ರೇಯಾಂಕಿತ ಆಟಗಾರ ಲಕ್ಷ್ಯ ಸೇನ್, ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ಜಪಾನ್ ನ ಯುಶಿ ತನಾಕರನ್
ಉಳ್ಳಾಲ: ಕುಂಪಲ ನೂರಾನಿ ಯತೀಮ್ ಖಾನ ಬಳಿ ರಾಜಕಾಲುವೆಯ ತಡೆಗೋಡೆ ಹಾಗೂ ಸೇತುವೆ ಮರು ನಿರ್ಮಾಣ ಕಾಮಗಾರಿಗೆ ನೂರಾನಿ ಯತೀಮ್ ಖಾನ ಅಧ್ಯಕ್ಷ ಯು.ಎಸ್.ಅಬೂಬಕರ್ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ
ಕೊಯಮತ್ತೂರು: ದುಬೈ ಏರ್ ಶೋ ವೇಳೆ ತೇಜಸ್ ಯುದ್ಧ ವಿಮಾನ ಪತನಗೊಂಡು ಮೃತಪಟ್ಟಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಪೈಲಟ್ ನಮಾಂಶ್ ಸ್ಯಾಲ್ ರ ಪಾರ್ಥಿವ ಶರೀರವನ್ನು ತವರಿಗೆ ತರಲಾಗಿದೆ. ದುಬೈ ಏರ್ ಶೋ ವೇಳೆ ಶುಕ್ರವಾರದಂದು ಭ
ಮಂಗಳೂರು: ಐ.ಎ.ಎಂ.ಇ ಯ ಪ್ಯಾನ್ ಇಂಡಿಯಾ ಯೋಜನೆಯ ಭಾಗವಾಗಿ, ಎಜುಫೈ ಪಬ್ಲಿಕೇಷನ್ಸ್ ಕಾನ್ಫರೆನ್ಸ್ ಮಂಗಳೂರಿನ ಗ್ರಾಂಡ್ ಎ.ಜೆ ಹೋಟೆಲ್ ನಲ್ಲಿನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸವಾಲುಗಳು ಮತ್ತು ಪರಿಹಾರ ಮಾ

20 C