ಕೋಲ್ಕತಾ, ಫೆ.9: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲ್ಯಾಂಡ್ ತಂಡವು ಮೈಕಲ್ ಲೀಸ್ಕ್ ಆಲ್ರೌಂಡ್ ಆಟದ(ಔಟಾಗದೆ 22, 4-17)ನೆರವಿನಿಂದ ಚೊಚ್ಚಲ ಪಂದ್ಯವನ್ನಾಡಿದ ಇಟಲಿ ತಂಡವನ್ನು 73 ರನ್ಗಳ ಅಂತರದಿಂದ ಮಣಿಸಿದೆ.
ದಿಸ್ಪುರ, ಫೆ. 9: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕೋಮು ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ. ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊ
ಬಳ್ಳಾರಿ : ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ವಿದ್ಯಾಸಂಸ್ಥೆಗಳಲ್ಲಿಯೇ ಜಾತಿ ಪ್ರಮಾಣಪತ್ರ ಮತ್ತು 371(ಜೆ) ಪ್ರಮಾಣಪತ್ರಗಳನ್ನು ವಿತರಿಸುವ ವಿನೂತನ ಕಾರ್ಯಕ್ರಮ ಜಾ
ಚಂಡಿಗಢ, ಫೆ. 9: ಕಾನೂನು ವಿದ್ಯಾರ್ಥಿಯೋರ್ವ ತರಗತಿ ಒಳಗೆ ಸಹಪಾಠಿ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಹತ್ಯೆಗೈದ ಬಳಿಕ ತಾನು ಕೂಡ ಗುಂಡು ಹಾರಿಸಿಕೊಂಡ ಘಟನೆ ಪಂಜಾಬ್ನ ತರನ್ ತರನ್ ಜಿಲ್ಲೆಯಲ್ಲಿ ನಡೆದಿದೆ. ಉಸ್ಮಾ ಗ್ರಾಮದ
ವಿಜಯನಗರ / ಹೊಸಪೇಟೆ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಎಸ್.ಎಸ್) ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಯುಜಿಸಿ ರೂಪಿಸಿರುವ ಎಸ್ಸಿ, ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಸಮಾನ ಪ್ರೋತ್ಸಾಹ ನೀಡುವ ನಿಯಮಾವಳಿಗಳನ್ನ
ಹೊಸದಿಲ್ಲಿ, ಫೆ. 9: ರಾಷ್ಟ್ರಪತಿ ಅವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಗೆ ಬರಲಿಲ್ಲ. ವಿರೋಧ ಪಕ್ಷಗಳು ಎತ್ತಿದ ವಿಷಯಗಳಿಗೆ, ಮುಖ್ಯವಾಗಿ ಮಾಜಿ ಸೇನಾ ಮುಖ್ಯ
ಹೊಸದಿಲ್ಲಿ, ಫೆ. 9: ಡಿಜಿಟಲ್ ವಂಚನೆಗಳ ಮೂಲಕ 54,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ವರ್ಗಾವಣೆಯು ‘‘ದರೋಡೆಯೇ ಆಗಿದೆ’’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ. ಇಂಥ ವಂಚನೆಗಳನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿರಿವಾರ ಗ್ರಾಮದ 1ನೇ ವಾರ್ಡ್ ನಿವಾಸಿ ಬಸವರಾಜ್ ಹೆಚ್ (35) ಅವರು ಫೆಬ್ರವರಿ 05ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಅವರ ಪತ್ತೆಗೆ ಸಾರ್ವಜನಿಕರು ಸಹಕರಿಸಬೇಕ
ಬಳ್ಳಾರಿ : ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ನಿವಾಸಿ ಸುಶ್ಮಿತಾ (28) ಎಂಬ ಮಹಿಳೆ ತನ್ನ 2 ವರ್ಷದ ಮಗ ಸಂಜಯ್ ಜೊತೆಗೆ ಜ.22ರಂದು ಕಾಣೆಯಾಗಿರುವ ಘಟನೆ ನಡೆದಿದೆ. ಈ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ
ಬೆಂಗಳೂರು : ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗ
ಬೆಂಗಳೂರು, ಫೆ. 9: ಕೆನಡದಲ್ಲಿ ಕರ್ನಾಟಕದ 37 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತರನ್ನು ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದ ನಿವಾಸಿ ಚಂದನ್ ಕುಮಾರ್ ಎಂಬುದಾಗಿ ಗುರುತಿಸಲಾಗಿದೆ. ಅವರು ಸುಮಾರು ಆರ
ಹೊಸದಿಲ್ಲಿ,ಫೆ.9: ಪ್ರತಿಪಕ್ಷಗಳು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ಸೋಮವಾರ ವರದಿ ಮಾಡಿದೆ. ಸೋಮವಾರ ಬೆಳಿಗ್ಗೆ
ಹೊಸದಿಲ್ಲಿ,ಫೆ.9: ಕೇಂದ್ರ ಮುಂಗಡಪತ್ರದ ಮೇಲೆ ಚರ್ಚೆ ಆರಂಭಕ್ಕೆ ಮುನ್ನ ತನಗೆ ಮಾತನಾಡಲು ಅವಕಾಶ ನೀಡಬೇಕೆಂದು ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಬೇಡಿಕೆ ಕುರಿತು ಸರಕಾರ ಮತ್ತು ಪ್ರತಿಪಕ್ಷದ ನಡುವೆ ಉಂಟಾದ ಬಿಕ್ಕಟ್ಟಿನ ನಡುವೆ
ಬೆಂಗಳೂರು : ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಂದ ಉಂಟಾಗುವ ಪ್ರಕರಣಗಳಲ್ಲಿ ಎಫ್ಐಆರ್ಗಳನ್ನು ನೋಂದಾಯಿಸಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ
ಹೊಸದಿಲ್ಲಿ,ಫೆ.9: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರವನ್ನು ಬರೆದಿರುವ ಕಾಂಗ್ರೆಸ್ ಸಂಸದೆಯರ ಗುಂಪೊಂದು ತಮ್ಮ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆದರಿಕೆಯನ್ನುಂಟು ಮಾಡಿತ್ತು ಎಂಬ ಆರೋಪಗಳನ್ನು ತಿರಸ್ಕ
ವಿಶ್ವ ಕ್ಯಾನ್ಸರ್ ದಿನಾಚರಣೆ
ಮುಂಬೈ,ಫೆ.9: ಪಾಕ್ ಮೂಲದ ಗಾಯಕ-ಸಂಗೀತ ಸಂಯೋಜಕ ಅದ್ನಾನ್ ಸಮಿ ಜೊತೆ ಊಟ ಮಾಡಿದ್ದಕ್ಕಾಗಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸೋಮವಾರ ಟೀಕಿಸಿರುವ ಮಹಾರಾಷ್ಟ್ರ ಕಾಂಗ್ರೆಸ್, ಅದು ರಾಷ್ಟ್ರವಿರೋಧಿ ಕೃತ್ಯಕ್ಕೆ ಸಮ
ಶಹಾಪುರ: ಲಿಂಗಾಯತರು ಬಸವಾದಿ ಶರಣರು ಹೇಳಿದ ತತ್ವಚಿಂತನೆಗಳನ್ನು ಮರೆತು ವೈದಿಕತೆಯತ್ತ ಆಕರ್ಷಿತರಾಗುತ್ತಿರುವುದು ವಿಷಾದಕರ ಸಂಗತಿ ಎಂದು ಫಕೀರೇಶ್ವರ ಮಠದ ಗುರುಪಾದ ಸ್ವಾಮೀಜಿಗಳು ಅಭಿಪ್ರಾಯಪಟ್ಟರು. ನಗರದ ಬಸವ ಮಾರ್ಗ ಪ್ರ
ಹೊಸದಿಲ್ಲಿ,ಫೆ. 9: ತನ್ನ ಮೇಲೆ ದಿಲ್ಲಿ ಜಿಲ್ಲಾ ನ್ಯಾಯಾಲಯದ ಒಳಗೆ ಹಲ್ಲೆ ನಡೆಸಲಾಗಿದೆ ಎಂಬುದಾಗಿ ವಕೀಲರೊಬ್ಬರು ಸುಪ್ರೀಂ ಕೋರ್ಟ್ಗೆ ದೂರು ಸಲ್ಲಿಸಿದ್ದಾರೆ. ಸೋಮವಾರ ದೂರಿನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಸೂರ್ಯ ಕಾಂ
ಯಾದಗಿರಿ: ಕುರುಬ ಸಮಾಜಕ್ಕೆ ನ್ಯಾಯಯುತ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಫೆ.23ರಂದು ಯಾದಗಿರಿ ನಗರದಲ್ಲಿ ರಾಜ್ಯಮಟ್ಟದ ಬೃಹತ್ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಟ್ಟ
ಯಾದಗಿರಿ: ವಿಶ್ವವಿದ್ಯಾಲಯಗಳಲ್ಲಿ ದಲಿತ, ಹಿಂದುಳಿದ ಹಾಗೂ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಜಾತಿ ತಾರತಮ್ಯವನ್ನು ತಡೆಗಟ್ಟಲು ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ರೂಪಿಸಿರುವ 2026ರ ಹೊಸ ನ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರಕಾರ ಕಳುಹಿಸಿರುವ ಪತ್ರಕ್ಕೆ ಯಾವುದೇ ಕಿಮ್ಮತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಬೈಂದೂರು, ಫೆ.9: ಕ್ಷೇತ್ರದ ಹೊಸ ಬೇಡಿಕೆಗಳಾದ ಡ್ರೆಜ್ಜಿಟಗ್, ಬ್ರೇಕ್ ವಾಟರ್ ವಿಸ್ತರಣೆ, ಸಮುದ್ರ ಕೊರತೆ ತಡೆಗೋಡೆ, ಮೀನುಗಾರಿಕಾ ಕೊಂಡಿ ರಸ್ತೆ ಅಭಿವೃದ್ಧಿ ಸೇರಿದಂತೆ ಕ್ಷೇತ್ರದ ಮೀನುಗಾರರಿಂದ ಬೇಡಿಕೆ ಇರುವ ಎಲ್ಲಾ ಬಂದರು ಹಾ
ಉಡುಪಿ: ಜಿಲ್ಲೆಯಲ್ಲಿ ನಾಳೆ ಫೆ.10ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತಿದ್ದು, 1ರಿಂದ 19 ವರ್ಷದೊಳಗಿನ 2,72,477 ಮಂದಿಗೆ ಜಂತುಹುಳಕ್ಕೆ ಸಂಬಂಧಪಟ್ಟ ಅಲ್ಬೆಂಡಾರೆಲ್ ಮಾತ್ರೆ ಯನ್ನು ವಿತರಿಸುವ ಗುರಿಯನ್ನು
ಗದಗ : ನಮ್ಮ ಸರಕಾರದ ಎರಡೂವರೆ ವರ್ಷದ ಅವಧಿಯಲ್ಲಿ ತಾಂಡಾ ಹಾಗೂ ಹಟ್ಟಿಗಳ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕ್ರಮದಡಿ 1.10 ಲಕ್ಷ ಜನರಿಗೆ ಹಕ್ಕುಪತ್ರ ನೀಡಲಾಗಿದೆ. ಫೆ.14ರಂದು ಹಾವೇರಿಯಲ್ಲ
ರಾಯಚೂರು: ವಿಶ್ವದ ಬಹು ಚರ್ಚಿತ ಎಪ್ಸ್ಟೀನ್ ಫೈಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖವಾಗಿದೆ ಎಂಬ ಆರೋಪವನ್ನು ಉಲ್ಲೇಖಿಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ
ಉಡುಪಿ, ಫೆ.9: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಈ ವರ್ಷದಿಂದ ನೀಡಲಾಗುವ ಪ್ರೊ.ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದೇ ಫೆ.13ರ ಬೆಳಗ್ಗೆ 10ಗಂಟೆಗೆ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ರ
ನರೇಗಾ ಯೋಜನೆ ಬದಲಾವಣೆ ವಿರೋಧಿಸಿ ಕಾಂಗ್ರೆಸ್ ವತಿಯಿಂದ ‘ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆ’
ರಾಯಚೂರು: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಸಂಭ್ರಮದ ನಡುವೆಯೇ ನಗರದ ಮಾವಿನಕೆರೆ ಬಳಿ ಶನಿವಾರ (ಫೆ.7) ರಾತ್ರಿ ಸುಮಾರು 1 ಗಂಟೆ ಸುಮಾರಿಗೆ 12 ಅಡಿ ಉದ್ದದ ಹೆಬ್ಬಾವು ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತು. ಜ
ಸಾಕಿ, ಬೆಳೆಸಿ, ಮದುವೆ ಮಾಡಿದ ಕುಟುಂಬ
ಪ್ರಭಾವಿಗಳ ಶಿಪಾರಸ್ಸು ತಂದರೆ ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಿದ ಖ್ಯಾತ ಗಾಯಕ–ಸಂಗೀತ ಸಂಯೋಜಕ
ಬೀದರ್ : ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) 2026ರಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳ ಸಮಾನತೆ ಉತ್ತೇಜನಕ್ಕಾಗಿ ರೂಪಿಸಿರುವ ನಿಯಮಾವಳಿಗಳು ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕ
ಉಡುಪಿ, ಫೆ.9: ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ 75ನೇ ವಾರ್ಷಿಕೋತ್ಸವ, ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ, ಅಮೃತ ಮಹೋತ್ಸವ ಸಮಿತಿಯ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯ ಕ್ರಮ ಗುಂಡಿಬೈಲು ತಲ್ಲೂರು
ಉಡುಪಿ, ಫೆ.9: ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಹಾಗೂ ಕಲ್ಯ ದೇವರಾಯ ಶೆಣೈ ಸ್ಮಾರಕ ಚೆಸ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 3ನೇ ಉಡುಪಿ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್ ಮತ್ತು 17ನೇ ಕಲ್ಯ ದೇವರಾಯ ಶೆಣೈ ಸ್ಮರಣಾರ್ಥ ಚೆ
ಉಡುಪಿ, ಫೆ.9: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿದರು. ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್
ಬೀದರ್: ನಿಂತಿದ್ದ ಎರಡು ಕಾರುಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅವು ಹೊತ್ತಿ ಉರಿದ ಘಟನೆ ಬಸವಕಲ್ಯಾಣ ನಗರದ ನಾರಾಯಣಪುರ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ (ಕೆ) ಗ್ರಾಮ
ಉಡುಪಿ, ಫೆ.9: ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದಲೇ ಮುಖ್ಯಮಂತ್ರಿ ಹಾದಿಯಾಗಿ ಇಡೀ ಮಂತ್ರಿಮಂಡಲ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವರ ರಕ್ಷಣೆಯಲ್ಲಿ ತೊಡಗಿದೆ. ಭ್ರಷ್ಟಾಚಾರದ
ಕಾಪು, ಫೆ.9: ಶಿರ್ವ ಸಮೀಪದ ಬಿಳಿಯಾರು ಧೂಮಾವತಿ ದೈವಸ್ಥಾನಕ್ಕೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸೋಮವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಅಬಕಾರಿ ಹಗರಣ ಸಂಬಂಧಿಸಿ ಮಾಡುತ್ತ
ಈ ಮೊದಲು ಭಾರತೀಯ ಭಾಷಾ ಮಾಡೆಲ್ ಗಳತ್ತ ಮಾತ್ರ ಗಮನವಿಟ್ಟಿದೆ ಎನ್ನುವ ಅಪಖ್ಯಾತಿಗೆ ಗುರಿಯಾಗಿದ್ದ ಸರ್ವಂ ವಿಷನ್ ಇದೀಗ ಜಾಗತಿಕವಾಗಿ ತನ್ನ ಸಾಧನೆಯಿಂದ ಗಮನ ಸೆಳೆದಿದೆ. ಭಾರತದಲ್ಲಿ ಅಂತಿಮವಾಗಿ ವಿಶ್ವದರ್ಜೆಯ AI ಮಾಡೆಲ್ ಒಂದ
ಮಂಗಳೂರು, ಫೆ.9: ಹಳೆಯಂಗಡಿ ಕದಿಕೆ ದರ್ಗಾ ಶರೀಫ್ನ ಹರ್ಝತ್ ಸೈಯದ್ ಮೌಲಾನ ವಲಿಯುಲ್ಲಾಹಿ ಉರೂಸ್ ಸಮಾರಂಭ ಫೆ. 11ರಿದ 14ರವರೆಗೆ ನಡೆಲಿದೆ. ನಗರದ ಪ್ರೆಸ್ಕ್ಲಬ್ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ದರ್ಗಾ ಸಮಿತ
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲೇಬೇಕು. ಆನಂತರವೇ ಹೊಸಬರಿಗೆ ಅವಕಾಶ ದೊರೆಯಲಿದೆ ಎಂದು ಕಾಂಗ್ರೆಸ್ ಶಾಸಕ ರಿಝ್ವಾನ್ ಅರ್ಶದ್ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್
ಉಡುಪಿ, ಫೆ.9: ದೇಶದ ಅತಿ ದೊಡ್ಡ ಕಾನೂನು ಬಾಹಿರ ಚಟುವಟಿಕೆ ಯಾಗಿ ಬೆಳೆಯುತ್ತಿರುವ ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸುವುದರೊಂದಿಗೆ ಇಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್
ಮುಸ್ಲಿಮರ ವಿರುದ್ಧ ದ್ವೇಷವನ್ನು ಬಿಂಬಿಸುವ ವೀಡಿಯೊವೊಂದನ್ನು ಅಸ್ಸಾಂ ಬಿಜೆಪಿ ಘಟಕ ‘X’ನಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ರೈಫಲ್ ಹಿಡಿದು ಮುಸ್ಲಿಮರ ಮೇಲೆ ಗುಂಡ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಪಂದ್ಯಗಳಿಗೆ ಅವಕಾಶ ನೀಡುವ ಸಂಬಂಧ ಬುಧವಾರ(ಫೆ.11) ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು
ಮಂಗಳೂರು, ಫೆ.9: ನಗರದ ಬಂದರ್ ಬೀಬಿ ಅಲಾಬಿ -ಜೆಎಂ ರಸ್ತೆಯ ಮಧ್ಯೆ ವಾಹನದಿಂದ ಹಣವನ್ನು ಕಳವು ಗೈದಿದ್ದ ಆರೋಪಿ ಮೂಲತಃ ಕಸಬಾ ಬೆಂಗ್ರೆಯ ಪ್ರಸಕ್ತ ಜಪ್ಪು ಮಾರ್ಕೆಟ್ ಬಳಿಕ ಗುಜ್ಜರೆಕೆರೆಯ ನಿವಾಸಿ ಝಾಕೀರ್ ಹುಸೈನ್ ಯಾನೆ ಜಾಕಿ (38) ಎಂ
ಬೆಂಗಳೂರು : ಮಾಂಗಲ್ಯ ಸರ ಕಳವು ಮಾಡುವಾಗ ಸರಗಳ್ಳರು ಮಹಿಳೆಯ ಮುಖಕ್ಕೆ ಸ್ಪ್ರೇ ಸಿಂಪಡಿಸಿದ ಪರಿಣಾಮ ಆಕೆ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ನೆಲಮಂಗಲ ಬಳಿಯ ಹುಸ್ಕೂರು ಗ್ರಾ
ಮಂಗಳೂರು: ತಾಲೂಕುಗಳಲ್ಲಿ ಸರಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ
ಕೊಪ್ಪಳ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ–ರೈತ ವಿರೋಧಿ ನೀತಿಗಳನ್ನು ಖಂಡಿಸಿ ಫೆ.12ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಲು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (JCTU) ವತಿಯಿಂದ ಸೋಮವಾ
ಉಡುಪಿ, ಫೆ.9: ಮಗು ಕೇಂದ್ರಿತ ಶಿಕ್ಷಣ ಕ್ರಮ ರೂಢಿಗೆ ಬರಬೇಕು. ಮಕ್ಕಳ ಕಲಿಕೆಗೆ ಪೂರಕವಾದ ವಿಷಯಗಳನ್ನು ಬೋಧಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳ ಮಟ್ಟಕ್ಕೆ ತಲುಪಿ ಬೋಧಿಸಬೇಕು. ತಮ್ಮ ಮಕ್ಕಳೆಂಬ ಭಾವನೆಯಿಂದ ಜಾತಿ ಧರ್ಮ ಲಿಂಗ ಭೇದ
ಕೊಪ್ಪಳ : ಭಾರತೀಯ ಅಂಚೆ ಇಲಾಖೆ ಸಾರ್ವಜನಿಕರ ಸೌಲಭ್ಯಕ್ಕಾಗಿ ಅಂಚೆ ಸೇವೆಗಳಲ್ಲಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಅಂಚೆ ಕಚೇರಿ ಮುಚ್ಚುವ ಸಮಯದ 30 ನಿಮಿಷಗಳ ಮುಂಚಿತವರೆಗೆ ಪತ್ರಗಳು, ಪಾರ್ಸೆಲ್ಗಳು ಹಾಗೂ ಅಂತರರಾ
ಉಡುಪಿ, ಫೆ.9: ಮಲ್ಪೆ ಸಮೀಪದ ತೊಟ್ಟಂನಲ್ಲಿ ನವೀಕೃತಗೊಂಡ ಸಂತ ಅನ್ನಮ್ಮ ಚಾಪೆಲ್(ಕಿರು ದೇವಾಲಯ)ನ ಉದ್ಘಾಟನೆ ಮತ್ತು ಆಶೀರ್ವಚನ ಫೆ.11ರಂದು ಸಂಜೆ 4.30ಕ್ಕೆ ನಡೆಯಲಿದೆ. ನವೀಕೃತ ಚಾಪೆಲ್ ಅನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ
ಕನಕಗಿರಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರಸ್ತೆ ಡಾಂಬರೀಕರಣ, ರಸ್ತೆ ಸುಧಾರಣೆ ಹಾಗೂ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಒಟ್ಟು 16.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗಳಿಗೆ ಭೂಮಿ ಪೂಜೆ
ಬೆಳಗಾವಿ : ಹಿಂದೂ ಸಮಾಜೋತ್ಸವದ ಅಂಗವಾಗಿ ರವಿವಾರ ಸಂಘ ಪರಿವಾರ ಆಯೋಜಿಸಿದ್ದ ಶೋಭಾಯಾತ್ರೆಯಲ್ಲಿ ಕಾಂಗ್ರೆಸ್ ಶಾಸಕ ಬಾಬಾಸಾಹೇಬ್ ಪಾಟೀಲ್ ಭಾಗವಹಿಸಿದ್ದು, ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜಾಂಝ್ ಪಥಕ,
ಕಲಬುರಗಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಜೆಫ್ರಿ ಎಪ್ಸ್ಟೀನ್ ಸಂಬಂಧಿತ ವಿಚಾರವನ್ನು ಉಲ್ಲೇಖಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕರ
ವಾಡಿ: ಸಮಾಜದಲ್ಲಿ ಓದಿ ಉದ್ಯೋಗ ಪಡೆಯುವುದು ಮಾತ್ರ ಸಾಧನೆಯಲ್ಲ. ವಿಚಾರವಂತರಿಂದ ನಮ್ಮ ಜೀವನದ ಬಗ್ಗೆ ಸಂಶೋಧನೆ ನಡೆಯುವುದು, ನಮ್ಮ ಬಗ್ಗೆ ಹಾಡುಗಳು ಬರೆಯಲ್ಪಡುವುದೇ ನಿಜವಾದ ಸಾಧನೆ ಎಂದು ಗೋದುತಾಯಿ ಮಹಿಳಾ ಪದವಿ ಕಾಲೇಜಿನ ಪ್
ಅಫಜಲಪುರ: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ ಹಾಗೂ ತಾಲೂಕು ಪಂಚಾಯತ್ ಕಾರ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂ ಕಾನೂನು
ಕಲಬುರಗಿ : ಕರ್ನಾಟಕ ಸರ್ಕಾರದ ‘ಕರ್ನಾಟಕ ರೈತ ಸಮೃದ್ಧಿ ಯೋಜನೆ’ಯಡಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ (ವಿಟಿಪಿಸಿ), ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೃಷಿ ಇಲಾಖೆ ಹಾಗೂ ರಫ್ತು ಸೌಲಭ
ಬೆಂಗಳೂರು : 2025-26ನೇ ಸಾಲಿನ ವಾರ್ಷಿಕ ಬೇಡಿಕೆ ಪಟ್ಟಿಗೆ ಸಂಬಂಧಿಸಿದಂತೆ, ಸರಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಔಷಧಿಗಳನ್ನು ಒದಗಿಸಲು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (ಕೆಎಸ್ಎಂಸಿಎಲ್) ವತಿಯಿಂದ 496 ಔಷಧಿಗಳ ಖರೀದ
ಚಿತ್ತಾಪುರ: ಎಸೆಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ ಹಾಗೂ ಪೇಠಶಿರೂರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗಳಿಗೆ ಜಿಲ್ಲಾ ಪಂಚಾಯತ್
ಚಿತ್ತಾಪುರ: ಕರ್ನಾಟಕದಲ್ಲಿ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರಿಸುವ ಪ್ರಸ್ತಾವನೆಯಲ್ಲಿ ಬಳಸಲಾದ ಐದು ಪರ್ಯಾಯ ಪದಗಳಾದ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಮತ್ತು ಬಾರ್ಕಿ ಪದಗಳನ್ನು ಕೇಂದ್ರ ಸರ್ಕಾರಕ್ಕೆ
8,505 ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಲು ಸೂಚನೆ
ಕಲಬುರಗಿ: ಚಿತ್ರಕಲೆಯಲ್ಲಿ ಮಕ್ಕಳ ಪ್ರತಿಭೆ ಅರಳಲು ಚಿತ್ರಕಲಾ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕಲಬುರಗಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಸಹ ನಿರ್ದೇಶಕ (ಆಡಳಿತ) ಗಣಪತಿ ಹೇಳಿದರು. ನಗರದ ಮಾತೋಶ್ರ
ಬೆಂಗಳೂರು : ‘ನಮ್ಮ ಮೆಟ್ರೋ ರೈಲ್ವೆ ಯೋಜನೆಯಲ್ಲಿ ಶೇ.87ರಷ್ಟು ಪಾಲು ಇಟ್ಟುಕೊಂಡಿರುವ ರಾಜ್ಯ ಸರಕಾರವು ಬೆಲೆ ಏರಿಕೆಗೆ ಮಾತ್ರ ಕೇಂದ್ರ ಸರಕಾರದತ್ತ ಬೊಟ್ಟು ಮಾಡುತ್ತಿರುವುದು ಹಾಸ್ಯಾಸ್ಪದ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾ
ದಾವಣಗೆರೆ : ಅಧಿಕಾರ ಹಂಚಿಕೆಯ ಗೊಂದಲ ಯಾವಾಗ ಬಗೆಹರಿಯುತ್ತದೆ ಎಂದು ನಾವು ಕೂಡಾ ಕಾಯುತ್ತಿದ್ದೇವೆ. ನಿರ್ಧಾರ ಮಾಡುವುದು ಹೈಕಮಾಂಡ್, ಅಲ್ಲಿಯವರೆಗೂ ಕಾಯಬೇಕು. ಯಾಕೆ ತಡವಾಗುತ್ತಿದೆ, ಕಾರಣ ಗೊತ್ತಿಲ್ಲ. ಗೊಂದಲ ಬೇಗ ಬಗೆಹರಿಯುವ
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದು ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಎಂಬಲ
ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು, ಅದನ್ನು ಪರಿಶೀಲಿಸಿ ಸರಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ಗುರು
ಈಗಾಗಲೇ ಅಪ್ರೆಂಟಿಸ್ ತರಬೇತಿ ಪಡೆದವರು ಅಥವಾ ಒಂದು ವರ್ಷಕ್ಕೂ ಹೆಚ್ಚು ಕೆಲಸದ ಅನುಭವ ಇರುವವರು ಅರ್ಜಿ ಸಲ್ಲಿಸುವಂತಿಲ್ಲ. ಕನ್ನಡ ಭಾಷಾ ಜ್ಞಾನ ಕಡ್ಡಾಯ. ಪದವಿ ಅಥವಾ ಡಿಪ್ಲೊಮಾ ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ? ಹಾಗ
ಭಾರತದಲ್ಲಿ ನೀಲಿ ಬಣ್ಣದ ಅರಿಶಿಣ ಇದೆ ಎನ್ನುವುದು ನಿಮಗೆ ಗೊತ್ತಿದೆಯೆ? ನೈಸರ್ಗಿಕವಾಗಿಯೇ ಇದು ಮಧ್ಯದಲ್ಲಿ ನೀಲಿ-ನೇರಳೆ ಬಣ್ಣವನ್ನು ಹೊಂದಿದೆ. ಅರಿಶಿಣ ಎನ್ನುವುದು ಹಳದಿ ಬಣ್ಣದ ಮಸಾಲೆ. ತನ್ನ ಆಂಟಿಮೈಕ್ರೋಬಿಯಲ್ (ಪ್ರತಿಸೂಕ
ಪುಣೆ: ಅನಾರೋಗ್ಯದ ಹಿನ್ನೆಲೆ ಹಿರಿಯ ರಾಜಕಾರಣಿ, ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಪುಣೆಯ ರೂಬಿ ಹಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಟಲು ಸಂಬಂಧಿತ ಸಮಸ್ಯೆಗಳು, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿರು
ಶಿವಮೊಗ್ಗ : ಹಣದ ಆಮಿಷವೊಡ್ಡಿ ಸಾರ್ವಜನಿಕರ ಬ್ಯಾಂಕ್ ಖಾತೆಯ ಸಂಪೂರ್ಣ ವಿವರ ಪಡೆದು ಸೈಬರ್ ವಂಚಕರಿಗೆ ನೀಡುತ್ತಿದ್ದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ತುಂಗಾ ನಗರ
ಮಾನವ್ ಕೌಲ್ ಅವರ ‘ಪಾರ್ಕ್’ ಹಿಂದಿ ನಾಟಕವು ಅದರ ಹೆಸರಿಗೆ ತಕ್ಕಂತೆ ಇದೆ. ಉದ್ಯಾನವನದಲ್ಲಿ ಮೂರು ಬೆಂಚುಗಳನ್ನು ಹೊಂದಿರುವ 90 ನಿಮಿಷಗಳ ನಾಟಕವು ತಮ್ಮ ನೆಚ್ಚಿನ ಬೆಂಚುಗಳಿಗಾಗಿ ಜಗಳವಾಡುವ ಮೂವರು ಪುರುಷರ ನಡುವಿನ ಘರ್ಷಣೆಗಳ ಮ
ರಾಯಚೂರು: ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಉತ್ಸವ ಸಮಿತಿ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಸಮಾಜ ವೇದಿಕೆಯಲ್ಲಿ ದಾಸ ಸಾಹಿತ್ಯ ಗೋಷ್ಠಿ ಶನಿವಾರ (7-2-2026) ಮಧ್ಯಾಹ್ನ 2.30ಕ್ಕೆ ನಗರದ ಮಹಿ
ಫರೀದಾಬಾದ್: ಅಯೋಧ್ಯೆಯಲ್ಲಿನ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದಲ್ಲಿ ಬಂಧಿತ ಆರೋಪಿಯನ್ನು ಫರೀದಾಬಾದ್ ಜಿಲ್ಲಾ ಕಾರಾಗೃಹದಲ್ಲಿ ಇರಿದು ಹತ್ಯೆಗೈದಿರುವ ಘಟನೆ ರವಿವಾರ ರಾತ್ರಿ ನಡೆದಿದೆ ಎಂದು ಅಧಿಕ
►24 ಹೊಸ ತಳಿಗಳ ಅಭಿವೃದ್ಧಿಪಡಿಸಿದ ಸಿಪಿಸಿಆರ್ಐ ►2-4 ವರ್ಷಗಳಲ್ಲಿ ಇಳುವರಿ ನೀಡುವ ತಳಿ
► ಯಶಸ್ಸು ಕಂಡ ತಲ್ಲೂರಿನ ಮೀನುಗಾರರು►ಎಸ್ಸಿ-ಎಸ್ಪಿ ಯೋಜನೆಯಡಿ ಆರು ದಲಿತ ಕುಟುಂಬ ಫಲಾನುಭವಿಗಳು
ಯುರೋಪಿನಾದ್ಯಂತ ಯಕ್ಷಗಾನ ಕಲಿಸುತ್ತಿರುವ ಹವ್ಯಾಸಿ ಕಲಾವಿದ ಅಜೀತ್ ಪ್ರಭು ತಲ್ಲೂರು
ಮುಲ್ಕಿ: ಬಿಲ್ಲವ ಹಿವರ್ಧಕ ಸಂಘದ ಸಂಚಾಲಕತ್ವದ ಸಸಿಹಿತ್ಲು ಸಾರಂತಾಯಗರೋಡಿ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ರವಿವಾರ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಲ
ಕೇರಳ: ಸಮಸ್ತ ಶತಮಾನೋತ್ಸವದ ಭವ್ಯ ವೇದಿಕೆಯಲ್ಲಿ, ಸಮಸ್ತದ 100 ವರ್ಷಗಳ ಸಮೃದ್ಧ ಪಾರಂಪರ್ಯವನ್ನು ಒಳಗೊಂಡು ಶವಿಲ್ ಉದ್ದಬೆಟ್ಟುರವರು ರಚಿಸಿದ “ಸಮಸ್ತ: ಆದರ್ಶ ಹಾದಿಯ ನೆರಳು ವೃಕ್ಷಗಳು” ಎಂಬ ಕೃತಿಯನ್ನು ಬಿಡುಗಡೆಗೊಳಿಸಲಾಯಿತ
ಮಂಗಳೂರು: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಮಂಗಳೂರು ಸೇರಿದಂತೆ ಜಿಲ್ಲೆಯ ಐದು ತಾಲೂಕುಗಳಲ್ಲಿ ಸರ್ಕಾರಿ ತಾಲೂಕು ಆಸ್ಪತ್ರೆಗಳೇ ಇಲ್ಲ. ಆದರೆ ಈ ಎಲ್ಲಾ ಕ್ಷೇತ್ರಗಳ ಶಾಸಕರಿಗೆ ಪ್ರತಿಷ್ಠೆಗೆ ಕ
ಮಂಗಳೂರು : ಹಳೆಯಂಗಡಿ ಕದಿಕೆ ದರ್ಗಾ ಶರೀಫ್ನ ಹಝ್ರತ್ ಸೈಯದ್ ಮೌಲಾನವಲಿಯುಲ್ಲಾಹಿ ಉರೂಸ್ ಸಮಾರಂಭ ಫೆ.11 ರಿದ 14ರ ವರೆಗೆ ನಡೆಯಲಿದೆ. ನಗರದ ಪ್ರೆಸ್ಕ್ಲಬ್ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ದರ್ಗಾ ಸಮಿತಿ
ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಗೆ ಒಳಗಾದ ಇಬ್ಬರೂ ಮಹಿಳೆಯರು ಅಸ್ಸ
ಬೆಳಗಾವಿ : ನಕಲಿ ದಾಖಲೆ ಸೃಷ್ಟಿಸಿ ಜಮೀನು ಖರೀದಿ–ಮಾರಾಟ ಮಾಡಿದ ಆರೋಪದಡಿ ಹುಕ್ಕೇರಿ ತಾಲೂಕು ಸಬ್ ರಿಜಿಸ್ಟ್ರಾರ್ ಮಡಿವಾಳಯ್ಯ ಬಾನಿಮಠ ಹಾಗೂ ಬಾಂಡ್ ರೈಟರ್ ಆನಂದ ದಡ್ಡಿಮನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿರೀಕ್ಷಣಾ
ಹೊಸ ದಿಲ್ಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಾಧ್ಯವೇ ಎಂಬ ಮಾರ್ಗಗಳನ್ನು ವಿರೋಧ ಪಕ್ಷಗಳು ಶೋಧಿಸುತ್ತಿವೆ ಎಂದು ಕಾಂಗ್ರೆಸ್ ಮೂಲವೊಂದು ತಿಳಿಸಿರುವ ಬಗ್ಗೆ ವರದಿಯಾಗಿದೆ. ಕೇಂದ್ರ ಹಣ
ಇಸ್ಲಮಾಬಾದ್: ಫೆಬ್ರವರಿ 15ರಂದು ಕೊಲಂಬೊದಲ್ಲಿ ಭಾರತ ತಂಡದೆದುರು ನಡೆಯಬೇಕಿರುವ ಪಂದ್ಯದಲ್ಲಿ ಭಾಗವಹಿಸುವುದಿಲ್ಲ ಎಂಬ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕಿದ್ದರೆ ಹಾಗೂ ಈ ಕುರಿತು ತನ್ನ ಸರಕಾರದೊಂದಿಗೆ ಸಮಾಲೋಚನೆ ನಡೆ
ನಾವು ಸಾಮಾನ್ಯವಾಗಿ ಭೂಮಿಯನ್ನು ತಾಯಿಗೆ ಹೋಲಿಸುತ್ತೇವೆ. ಆ ತಾಯಿಯ ಮಕ್ಕಳು ತಾಯಿಯ ಕನಸು ಆಶಯಗಳ ರೀತಿಯಲ್ಲಿಯೇ ಬರಬೇಕು. ಇಡೀ ಮನುಷ್ಯ ಕುಲವೇ ತಾಯಿಯ ಮಕ್ಕಳು. ತಾಯಿಯ ಎದೆಹಾಲಿನಿಂದಲೇ ಬದುಕಿರುವುದು. ಲ್ಯಾಂಡ್ ಲಾರ್ಡ್ ಎನ್ನು

23 C