SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

...
ಬೆಳಗಾವಿಯಲ್ಲಿ 593 ಕೋಟಿ ರೂ. ಮೌಲ್ಯದ ನಕಲಿ ಇನ್‌ವಾಯ್ಸ್ ಹಗರಣ ಪತ್ತೆ

ಜಿಎಸ್‌ಟಿ ಪ್ರಾಕ್ಟಿಷನ‌ರ್ ಬಂಧನ : 235 ಕೋಟಿ ರೂ. ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ವಂಚನೆ ಆರೋಪ

28 Feb 2026 12:23 am
Napoklu | ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ; ಸಂಘ ಪರಿವಾರದಿಂದ ರಸ್ತೆ ತಡೆ ಪ್ರತಿಭಟನೆ

ಮಡಿಕೇರಿ : ಹಿಂದುತ್ವ ಸಂಘಟನೆಯ ಕಾರ್ಯಕರ್ತನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಮತ್ತು ಹಲ್ಲೆ ಮಾಡಿದವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ ಸಂಘ ಪರಿವಾರ ಕಾರ್ಯಕರ್ತರು ಇಂದು ನಾಪೋಕ್ಲುವಿನಲ್ಲಿ ರಸ್ತೆ ತಡ

28 Feb 2026 12:13 am
ಹರಪನಹಳ್ಳಿ | ವಚನ ಸಾಹಿತ್ಯ ಸರ್ವಕಾಲಿಕ: ಭರಮಪ್ಪ

ಹರಪನಹಳ್ಳಿ : ಪ್ರಸಕ್ತ ಯುಗದಲ್ಲಿ ಜ್ಞಾನ ಹೆಚ್ಚಾದಂತೆ ನೈತಿಕ ಮೌಲ್ಯಗಳು ಕುಸಿಯುತ್ತಿರುವುದು ವಿಷಾದಕರ. ವಚನ ಸಾಹಿತ್ಯವು ಸರ್ವಕಾಲಕ್ಕೂ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದು ಮೈಸೂರು ನಿವೃತ್ತ ಶಿಕ್ಷಣಾಧಿಕಾರಿ ಭರಮಪ್

27 Feb 2026 11:53 pm
ಕಂಪ್ಲಿ | ವಿದ್ಯಾರ್ಥಿನಿಯರು ಶಿಕ್ಷಣದ ಮೂಲಕ ಭವಿಷ್ಯ ರೂಪಿಸಿಕೊಳ್ಳಲಿ: ಮದ್ದಾನಪ್ಪ ಬಿಡನಾಳ

ಕಂಪ್ಲಿ : ಪಟ್ಟಣದ ಮದರ್ ತೆರೇಸಾ ಪ್ರಿ-ಯೂನಿವರ್ಸಿಟಿ ಕಾಲೆಜ್ ಹಾಗೂ ವಿನುಠನಾ ಮಹಿಳಾ ಪದವಿ ಕಾಲೇಜುಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡಿಗೆ, ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರ ಸನ್ಮಾನ ಮತ್ತು ಸಾಂಸ್ಕೃತಿ

27 Feb 2026 11:48 pm
ಸಿರವಾರ | ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಎರಡು ಕೇಂದ್ರಗಳಲ್ಲಿ 695 ವಿದ್ಯಾರ್ಥಿಗಳು

ಸಿರವಾರ : ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಸಿರವಾರ ಪಟ್ಟಣದಲ್ಲಿ ಎರಡು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಫೆ.28ರಂದು ನಡೆಯುವ ಕನ್ನಡ ವಿಷಯ ಪರೀಕ್ಷೆಗೆ ಒಟ್ಟು 695 ವಿದ್ಯಾರ್

27 Feb 2026 11:44 pm
ಯಾದಗಿರಿ | ಮಲ್ಲಿಕಾರ್ಜುನ ಮುತ್ಯಾ ಪ್ರಕರಣ ಹಿಂಪಡೆಯಲು ಗಡುವು

ಯಾದಗಿರಿ : ಸ್ವಯಂಘೋಷಿತ ದೇವಮಾನವ ಶಹಾಪೂರ ತಾಲೂಕಿನ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ, ಯಾದಗಿರಿ ಪೊಲೀಸರು ನೀಡಿದ ನೋಟಿಸ್‌ಗೆ ಉತ್ತರಿಸಲು ಶುಕ್ರವಾರ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಅದಕ್ಕೂ ಮುನ್ನವೇ ಮಲ್ಲಿಕ

27 Feb 2026 11:41 pm
ಕುಕನೂರು | ಪ್ರೇಮ ವಿವಾಹವಾದ ದಂಪತಿಗೆ ಜೀವ ಬೆದರಿಕೆ : ಆರೋಪ

ಕುಕನೂರು : ತಾಲೂಕಿನ ತಳಕಲ ಗ್ರಾಮದ ಬಸವರಾಜ್ ಮೇಟಿ ಅವರನ್ನು ಪ್ರೀತಿಸಿ ಮದುವೆಯಾಗಿದ್ದು, ನನ್ನ ತಂದೆ ಹಾಗೂ ಕೆಲವರಿಂದ ಜೀವ ಬೆದರಿಕೆ ಇದೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿ ಚಿನ್ಮಯಿ ವೈದ್ಯ ಎಂಬವರು ಕೊಪ್ಪಳ ಜಿಲ್ಲಾ ಪೊಲೀಸ

27 Feb 2026 11:36 pm
AI ಒಪ್ಪಂದದಿಂದ ಮಕ್ಕಳ ಗೌಪ್ಯತೆಗೆ ಅಪಾಯ; ರಾಜ್ಯಗಳಿಗೆ NHRC ನೋಟಿಸ್

ಹೊಸದಿಲ್ಲಿ, ಫೆ. 27: ಅಮೆರಿಕ ಮೂಲದ ಕೃತಕ ಬುದ್ಧಿಮತ್ತೆ ಕಂಪೆನಿ ಹಾಗೂ ಭಾರತೀಯ ಸರಕಾರೇತರ ಸಂಸ್ಥೆ ನಡುವಿನ ಸಹಯೋಗದಿಂದ ಮಕ್ಕಳ ಗೌಪ್ಯತೆಗೆ ಉಂಟಾಗುವ ಅಪಾಯಗಳ ಕುರಿತು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಕೇಂದ್

27 Feb 2026 11:34 pm
T20 ವಿಶ್ವಕಪ್ | ವಿಲ್ ಜಾಕ್ಸ್ ಆಲ್‌ ರೌಂಡ್ ಆಟ, ಕೊನೆಯಲ್ಲಿ ಮುಗ್ಗರಿಸಿದ ಕಿವೀಸ್

ಇಂಗ್ಲೆಂಡ್‌ ಗೆ ಹ್ಯಾಟ್ರಿಕ್ ಗೆಲುವು, ಪಾಕ್ ತಂಡಕ್ಕೆ ಜೀವದಾನ

27 Feb 2026 11:29 pm
ಕಂಪ್ಲಿ | ಕ್ರಿಸ್ಟಿಯನ್ ಪಾಸ್ಟರ್ಸ್ ವೆಲ್ಫೇರ್ ಅಸೋಸಿಯೇಶನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

ಕಂಪ್ಲಿ : ಪಟ್ಟಣದ ಹೊಸ ಜೀವನ ಕ್ರೈಸ್ಟ್ ಚರ್ಚ್ ನಲ್ಲಿ ತಾಲೂಕು ಕ್ರಿಸ್ಟಿಯನ್ಸ್ ಪಾಸ್ಟರ್ಸ್ ವೆಲ್ಫೇರ್ ಅಸೋಸಿಯೇಶನ್ ಸಂಘಕ್ಕೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಎಲ್. ಷಡ್ಡಾಯ ಚರ್ಚ್ ಪಾಸ್ಟರ್ ಪಾಲ್ ಪ

27 Feb 2026 11:27 pm
ಕಂಪ್ಲಿ | ಮಿಷನ್ ಪ್ರಕೃತಿ ಅಭಿಯಾನ: ಎಮ್ಮಿಗನೂರು ಶತಮಾನ ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿ

ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಸರ್ಕಾರಿ ಶತಮಾನ ಶಾಲೆಗೆ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ “ಮಿಷನ್ ಪ್ರಕೃತಿ” ಅಭಿಯಾನದಲ್ಲಿ ಕೈಗೊಂಡ ಚಟುವಟಿಕೆಗಳನ್ನು ಪರಿಗಣಿಸಿ ಪ್ರಶಸ್ತಿ ಲಭಿಸಿದೆ. ಬೆ

27 Feb 2026 11:24 pm
ಬಳ್ಳಾರಿ | ಸಂತೋಷ್ ಲಾಡ್ ಅವರ 52ನೇ ಹುಟ್ಟುಹಬ್ಬ: ಸಾಧಕರಿಗೆ ಸನ್ಮಾನ

ಬಳ್ಳಾರಿ : ನಗರದ ಮೋತಿ ಸರ್ಕಲ್‌ನ ಖಾದಿ ಬಂಡಾರದ ರಾಕ್ ವಿಲ್ಲೆ ಕರೋಕೆ ಕ್ಲಬ್ಬಿನಲ್ಲಿ ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರ 52ನೇ ಹುಟ್ಟುಹಬ್ಬದ ಪ್ರಯುಕ್ತ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ

27 Feb 2026 11:02 pm
ಬೆಳ್ತಂಗಡಿ| ಮನೆ ಕೆಡವಿ, ಸೊತ್ತುಗಳನ್ನು ನಾಶ ಮಾಡಿದ ಆರೋಪ; ಪ್ರಕರಣ ದಾಖಲು

ಬೆಳ್ತಂಗಡಿ; ತಾಲೂಕಿನ ಉಜಿರೆ ಗ್ರಾಮದ ಸ.ನಂಬ್ರ 406/1 ರ ಸರಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರ ಮನೆಯನ್ನು ಸ್ಥಳೀಯ ಓಡಲ ನಿವಾಸಿ ರಫೀಕ್ ಎಂಬಾತ ಕೆಡವಿ ಮನೆಯ

27 Feb 2026 10:59 pm
ಹೊಸಪೇಟೆ | ಸಂತೋಷ್ ಲಾಡ್ ಅವರ ಹುಟ್ಟುಹಬ್ಬ ಆಚರಣೆ

ವಿಜಯನಗರ : ಜಿಲ್ಲೆಯ ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ಆಕಾರದ ಭಾವಚಿತ್ರವನ್ನು ರಂಗೋಲಿಯಲ್ಲಿ ವಿಶೇಷವಾಗಿ ನಿರ್ಮಿಸಲಾಯಿತು. ಒಂದು ಕ್ವಿಂಟಲ್‌ಗಿಂತ ಹೆಚ್ಚು ರಂಗ

27 Feb 2026 10:55 pm
ಬ್ಯಾಂಕ್ ಖಾತೆಯಲ್ಲಿ 2.6 ಕೋಟಿ ರೂ. ವಹಿವಾಟು!

ರಿಕ್ಷಾ ಚಾಲಕನ ಪುತ್ರಿಯಿಂದ ಪೊಲೀಸರಿಗೆ ದೂರು

27 Feb 2026 10:52 pm
ಮಂಗಳೂರಿನಲ್ಲಿ ಚಿರತೆ ಹಾವಳಿ: ಅಧಿಕಾರಿಗಳ ಜೊತೆ ಶಾಸಕ ಕಾಮತ್ ಚರ್ಚೆ

ಮಂಗಳೂರು, ಫೆ,27: ನಗರದ ಕದ್ರಿ, ಶಕ್ತಿನಗರ ಪರಿಸರದಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಶುಕ್ರವಾರ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿ ಯಿಂದ ಕೈಗೊ

27 Feb 2026 10:46 pm
ಬ್ರಿಟನ್ ಉಪಚುನಾವಣೆ | ಭದ್ರಕೋಟೆ ಕಳೆದುಕೊಂಡ ಲೇಬರ್ ಪಕ್ಷ

ಲಂಡನ್, ಫೆ.27: ಬ್ರಿಟನ್‌ನ ಸಂಸತ್ತಿಗೆ ನಡೆದ ಉಪಚುನಾವಣೆಯಲ್ಲಿ ಗ್ರೀನ್ ಪಾರ್ಟಿ ಆಫ್ ಇಂಗ್ಲೆಂಡ್ ಎದುರು ಆಡಳಿತಾರೂಢ ಪಕ್ಷ ಲೇಬರ್ ಪಾರ್ಟಿಗೆ ಸೋಲಾಗಿದ್ದು ಪ್ರಧಾನಿ ಕೀರ್ ಸ್ಟಾರ್ಮರ್‌ಗೆ ತೀವ್ರ ಹಿನ್ನಡೆಯಾಗಿದೆ. ಸುಮಾರು 1 ಶ

27 Feb 2026 10:46 pm
ಟಿ-20 ವಿಶ್ವಕಪ್ | ಭಾರತ-ವಿಂಡೀಸ್ ಪಂದ್ಯದಲ್ಲಿ ಯಾರಿಗೆ ಮೇಲುಗೈ?

photo Credits: ICC/BCCI X ಕೋಲ್ಕತಾ,ಫೆ.27: ಭಾರತ ಹಾಗೂ ವೆಸ್ಟ್ಇಂಡೀಸ್ ತಂಡಗಳು ಪ್ರತಿಷ್ಠಿತ ಈಡನ್ಗಾರ್ಡನ್ಸ್ನಲ್ಲಿ ರವಿವಾರ ನಡೆಯಲಿರುವ ಸೂಪರ್-8 ಹಂತದ ಮಹತ್ವದ ಪಂದ್ಯವನ್ನು ಆಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿ ಫೈನಲ್‌ಗೆ ಪ್ರವೇಶ

27 Feb 2026 10:41 pm
ಸಿಂಗಾಪುರ ಸ್ಮ್ಯಾಷ್ ಸೆಮಿ ಫೈನಲ್ ಪಂದ್ಯ | ಮಾನುಷ್-ಮಾನವ್ ಜೋಡಿಗೆ ಸೋಲು

Photo :facebook/khelnow ಕೌಲಾಲಂಪುರ, ಫೆ.27: ಸಿಂಗಾಪುರ ಸ್ಮ್ಯಾಷ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದ ಸೆಮಿ ಫೈನಲ್‌ನಲ್ಲಿ ಟೇಬಲ್ ಟೆನಿಸ್ ಆಟಗಾರರಾದ ಮಾನುಶ್ ಶಾ ಹಾಗೂ ಮಾನವ್ ಥಕ್ಕರ್ ಐದು ಗೇಮ್‌ಗಳ ಅಂತರದಿಂದ ಸೋತ ಹಿನ್ನೆಲೆಯಲ್ಲಿ ಭಾರತ ತಂ

27 Feb 2026 10:39 pm
ವಿಟ್ಲ| ಅಕ್ರಮ ಗೋ ಸಾಗಾಟ ಆರೋಪ: ವಾಹನ ವಶಕ್ಕೆ; ಪ್ರಕರಣ ದಾಖಲು

ವಿಟ್ಲ: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ವಿಟ್ಲ ಎಸೈ ರ

27 Feb 2026 10:33 pm
ಉತ್ತರ ಕರ್ನಾಟಕದಲ್ಲಿ ಜನಪದ ಮಹಿಳಾ ಉತ್ಸವ ನಡೆಸಿದರೆ ಅನುದಾನ: ಶಿವರಾಜ್ ತಂಗಡಗಿ

ಬೆಂಗಳೂರು, ಫೆ.27: ಉತ್ತರ ಕರ್ನಾಟಕದ ಯಾವುದೇ ಜಿಲ್ಲೆಯಲ್ಲಿ ಜನಪದ ಮಹಿಳಾ ಉತ್ಸವ ನಡೆಸಿದರೆ ಅಗತ್ಯ ಅನುದಾನವನ್ನು ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ. ಶುಕ್ರವಾರ ನಗರದ ರ

27 Feb 2026 10:28 pm
‘ಒಳಮೀಸಲಾತಿ’ ಅನಾವಶ್ಯಕ ಹೇಳಿಕೆ ನೀಡಬೇಡಿ : ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ ಮನವಿ

ಬೆಂಗಳೂರು, ಫೆ. 27: ಒಳಮೀಸಲಾತಿ ಕುರಿತು ಯಾವುದೇ ಸಮುದಾಯದವರು ಗೊಂದಲಕ್ಕೆ ಒಳಗಾಗಬಾರದು ಮತ್ತು ಅನಾವಶ್ಯಕ ಹೇಳಿಕೆಗಳನ್ನು ನೀಡಬಾರದು. ಎಲ್ಲರಿಗೂ ನ್ಯಾಯ ಸಿಗುವಂತೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಆಹಾರ ನಾಗರಿಕ ಸರಬರಾಜು ಸಚ

27 Feb 2026 10:25 pm
ಗುಂಪು ಹಲ್ಲೆ ಪ್ರಕರಣ: ಆರೋಪಿಗಳಿಗೆ ಸುಳ್ಯ ನ್ಯಾಯಾಲಯದಲ್ಲಿ ಶಿಕ್ಷೆ ಪ್ರಕಟ

ಸುಳ್ಯ: ಗುಂಪು ಹಲ್ಲೆ ನಡೆಸಿ ಕುಟುಂಬ ಒಂದರ ಸದಸ್ಯರಿಗೆ ಗಾಯಪಡಿಸಿರುವ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಸುಳ್ಯ ನ್ಯಾಯಾಲಯ ತಲಾ 25 ಸಾವಿರ ರೂ. ಗಳ ಒಂದು ವರ್ಷದ ಬಾಂಡ್ ಪಡೆಯುವಂತೆ ಆದೇಶ ನೀಡಿದೆ. 2018 ಮಾರ್ಚ್ 15 ರಂದು ಮುರುಳ್ಯ ಗ್ರಾಮ

27 Feb 2026 10:24 pm
ರಾಯಚೂರು | ನಾಳೆಯಿಂದ(ಫೆ.28) ದ್ವಿತೀಯ ಪಿಯುಸಿ ಪರೀಕ್ಷೆ : 22,442 ವಿದ್ಯಾರ್ಥಿಗಳು ಹಾಜರು

ರಾಯಚೂರು : ರಾಜ್ಯದಲ್ಲಿ ಶನಿವಾರದಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲೆಯಲ್ಲಿ ಪದವಿ ಪೂರ್ವ ಇಲಾಖೆಯಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮೊದಲ ದಿನವೇ 22,442 ವಿದ್ಯಾರ್ಥಿಗಳು ಪರೀಕ್

27 Feb 2026 10:22 pm
ಬಾಡಿಗೆಗೆ ಇರುವ ವಿದೇಶಿಗರ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ: ಸೀಮಂತ್‍ಕುಮಾರ್ ಸಿಂಗ್

ಬೆಂಗಳೂರು, ಫೆ.26: ಬಾಡಿಗೆಗೆ ವಾಸವಿರುವ ವಿದೇಶೀಯರ ಬಗ್ಗೆ ಯಾವುದೇ ಅನುಮಾನ ಇದ್ದಲ್ಲಿ ಮನೆ ಮಾಲಕರು ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್‍ ಕುಮಾರ್ ಸಿಂಗ್ ಮನವಿ ಮಾಡ

27 Feb 2026 10:21 pm
ನಬಾರ್ಡ್ ಆರೋಗ್ಯ ಜಾಗೃತಿ ಅಭಿಯಾನ ನಡೆಸಲಿ : ದಿನೇಶ್ ಗುಂಡೂರಾವ್

 ಬೆಂಗಳೂರು, ಫೆ.27 : ಆರೋಗ್ಯ ಇಲಾಖೆಗೂ ನಬಾರ್ಡ್ ಸಾಕಷ್ಟು ಅನುದಾನ ನೀಡುತ್ತಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಮಾಡುವುದಕ್ಕೆ ಸಹಕಾರ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಅಭಿಯ

27 Feb 2026 10:13 pm
ರಾಯಚೂರು | ತಿಪ್ಪೆಗೆ ಬಿಸಾಕಿದ ಔಷಧಿಗಳು ಆರೋಗ್ಯ ಇಲಾಖೆಗೆ ಸಂಬಂಧಿಸಿಲ್ಲ: ಡಿಎಚ್‌ಒ ಡಾ.ಸುರೇಂದ್ರ ಬಾಬು

ರಾಯಚೂರು : ನಗರದ ಚಂದ್ರಬಂಡಾ ರಸ್ತೆಯ ಜಲಾಲ್‌ನಗರ ಬಡಾವಣೆ ಸಮೀಪ ತಿಪ್ಪೆಯಲ್ಲಿ ಪತ್ತೆಯಾದ ಔಷಧಿಗಳ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿರುವುದಿಲ್ಲ ಎಂದು ಜಿಲ್ಲಾ

27 Feb 2026 10:10 pm
ರಾಯಚೂರು | ಐ.ಜಿ ಪೆಟ್ರೋಕೆಮಿಕಲ್ ಸಂಸ್ಥೆ ಸ್ಥಾಪನೆಗೆ ಅನುಮತಿ ನೀಡಬೇಡಿ: ಜಾವಿದ್ ಖಾನ್

ರಾಯಚೂರು : ತಾಲೂಕಿನ ಹೆಗ್ಗಸನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಸುಮಾರು 108 ಎಕರೆ ಸರ್ಕಾರಿ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೈಸೂರು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆ 16-07-2013ರಂದು ಏಕಾಏಕಿ ಕಾರ್ಯಚಟುವಟಿಕೆಗಳನ

27 Feb 2026 9:59 pm
ಉಡುಪಿಯ ಜನ ವಿದ್ಯಾವಂತರು; ಆದರೆ ಭಾರೀ ಮೋಸಗಾರರು: ನ್ಯಾ.ವೀರಪ್ಪ ಅಭಿಪ್ರಾಯ

ವಿವಿಧ ಸರಕಾರಿ ಕಚೇರಿಗಳಿಗೆ ಹಠಾತ್ ಭೇಟಿ ನೀಡಿ ಪರಿಶೀಲಿಸಿದ ಉಪ ಲೋಕಾಯುಕ್ತ

27 Feb 2026 9:56 pm
ಅಫ್ಘಾನಿಸ್ತಾನದ ಕಾಬೂಲ್ ಸೇರಿದಂತೆ ಹಲವು ನಗರಗಳ ಮೇಲೆ ಪಾಕಿಸ್ತಾನ ದಾಳಿ

ಹೊಸದಿಲ್ಲಿ, ಫೆ. 27: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಗಡಿಯಲ್ಲಿ ಘರ್ಷಣೆ ಸ್ಫೋಟಗೊಂಡಿದ್ದು, ಪಾಕಿಸ್ತಾನವು ಅಪ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮತ್ತು ಇತರ ನಗರಗಳ ಮೇಲೆ ವಾಯು ದಾಳಿಗಳನ್ನು ನಡೆಸಿದೆ. ಅಫ್ಘಾನಿಸ್ತಾನದ ತಾಲಿ

27 Feb 2026 9:52 pm
Kalaburagi | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಲಬುರಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)ದ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಲಾಯಿತು. ಕೇಂದ್ರ ಸರ್ಕಾರ

27 Feb 2026 9:49 pm
ವಾಡಿ | ಶ್ರೀ ಯಲ್ಲಾಂಬಿಕಾ ದೇವಸ್ಥಾನ ಉದ್ಘಾಟನೆ

ವಾಡಿ: ನಿಮ್ಮ ಭಕ್ತಿ ಪವಿತ್ರವಾಗಿದ್ದರೆ ನೀವು ಜೀವನದಲ್ಲಿ ಪಾರಮಾರ್ಥವನ್ನು ಪಡೆಯಬಹುದು ಎಂದು ಹಲಕರ್ಟಿ ಕಟ್ಟಿಮನಿ ಹಿರೇಮಠದ ಅಭಿನವ ಮುನೀಂದ್ರ ಶಿವಾಚಾರ್ಯ ಮಹಾ ಸ್ವಾಮಿಗಳು ನುಡಿದರು. ಸಮೀಪದ ಲಾಡ್ಲಾಪುರ ಗ್ರಾಮದಲ್ಲಿ ಶುಕ್

27 Feb 2026 9:46 pm
ಭಾರತ ಕ್ರಿಕೆಟ್ ತಂಡಕ್ಕೆ ಆಕಿಬ್ ನಬಿಗೆ ಅವಕಾಶ ನೀಡಬೇಕು: ಸೌರವ್ ಗಂಗುಲಿ

ಹೊಸದಿಲ್ಲಿ, ಫೆ.27: ಕರ್ನಾಟಕ ತಂಡದ ವಿರುದ್ಧ ರಣಜಿ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಐದು ವಿಕೆಟ್ ಗೊಂಚಲು ಪಡೆದಿರುವ ಜಮ್ಮು-ಕಾಶ್ಮೀರ ತಂಡದ ವೇಗದ ಬೌಲರ್ ಆಕಿಬ್ ನಬಿ ಬೆಂಬಲಕ್ಕೆ ನಿಂತಿರುವ ಭಾರತದ ಮಾಜಿ ನಾಯಕ ಸೌರವ್ ಗಂಗು

27 Feb 2026 9:45 pm
ಉಡುಪಿ ಜಿಲ್ಲಾಸ್ಪತ್ರೆ, ನಗರಸಭೆ, ವಿವಿಧ ಕಚೇರಿಗಳಿಗೆ ನ್ಯಾ.ವೀರಪ್ಪ ತಂಡ ಭೇಟಿ

ಉಡುಪಿ, ಫೆ.27: ಉಪ ಲೋಕಾಯುಕ್ತ ನ್ಯಾಯಮೂರ್ತಿಗಳು ಇಂದು ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ವೇಳೆ ಆಸ್ಪತ್ರೆಯ ಔಷಧಿ ವಿತರಣಾ ಕೇಂದ್ರ, ನೋಂದಣಿ ಕೇಂದ್ರ, ಮಹಿಳಾ ವಾರ್ಡ್, ಪ್ರಯೋಗಾಲಯ, ರಕ್ತನಿಧಿ ಕೇಂದ್ರ, ಆಸ್ಪ

27 Feb 2026 9:44 pm
Bidar | ರಾಶಿ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತ್ಯು

ಬೀದರ್ : ಕಡಲೆ ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದಲ್ಲಿ ಶುಕ್ರವಾರ ಸಾಯಂಕಾಲ ನಡೆದಿದೆ. ಮೃತರನ್ನು ಹಲಬರ್ಗಾ ಗ್ರಾಮದ ನಿವಾಸಿ ಕಮಲಬಾಯಿ (62) ಎಂದು. ಕಮಲಬಾಯಿಯು ಹ

27 Feb 2026 9:41 pm
Kalaburagi | ಕುರಿಗಾರರಿಗೆ ಉಣ್ಣೆ ಸಂಸ್ಕರಣೆ, ಆಧುನಿಕ ತಂತ್ರಜ್ಞಾನದ ತರಬೇತಿ: ಪ್ರಮಾಣ ಪತ್ರ ವಿತರಣೆ

ಕಲಬುರಗಿ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಕೇಂದ್ರ ಉಣ್ಣೆ ಅಭಿವೃದ್ಧಿ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಐದು ದಿನಗಳ ಉಣ್ಣೆ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಯಾಂತ್ರಿಕೃತ ಉಣ್ಣೆ ಕಟಾವು ತರಬೇತಿ ಕಾರ್

27 Feb 2026 9:39 pm
ಒಡಿಶಾ ಗ್ರಾಮವನ್ನು ತಪ್ಪಾಗಿ ಪ್ರವೇಶಿಸಿದ ಪಶ್ಚಿಮ ಬಂಗಾಳದ ಅಧಿಕಾರಿಗಳ ಮೇಲೆ ಹಲ್ಲೆ : 72 ಜನರ ಬಂಧನ

ಬಾಲಾಸೋರ್,ಫೆ.27: ಪ.ಬಂಗಾಳದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗಾಗಿ (ಎಸ್ಐಆರ್) ನಿಯೋಜಿತ ಇಬ್ಬರು ಅಧಿಕಾರಿಗಳು ತಪ್ಪಾಗಿ ನೆರೆಯ ಒಡಿಶಾದ ಗ್ರಾಮವನ್ನು ಪ್ರವೇಶಿಸಿದ್ದು, ಸ್ಥಳೀಯರು ಮಕ್ಕಳ ಕಳ್ಳತನದ ಗುಂಪಿನ ಸದಸ

27 Feb 2026 9:35 pm
ಮಾ.1ರಿಂದ ಮಂಗಳೂರು-ಮಸ್ಕತ್ ಮಧ್ಯೆ ನೇರ ವಿಮಾನಯಾನ ಸೇವೆ ಆರಂಭ: ಸಂಸದ ಬ್ರಿಜೇಶ್ ಚೌಟ

ಮಂಗಳೂರು, ಫೆ.27: ದ.ಕ., ಉಡುಪಿ ಹಾಗೂ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ಮಧ್ಯೆ ನೇರ ವಿಮಾನಯಾನ ಸೇವೆಯು ಮಾ.1ರಿಂದ ಪುನರಾರಂಭಗೊಳ್ಳಲಿದೆ ಎಂದು ಸಂಸದ ಬ್ರಿಜೇಶ್

27 Feb 2026 9:33 pm
ಇರಾನ್‌ನಿಂದ ತಕ್ಷಣ ನಿರ್ಗಮಿಸಲು ಚೀನಾದ ನಾಗರಿಕರಿಗೆ ಸೂಚನೆ

ಬೀಜಿಂಗ್, ಫೆ.27: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ ಇರಾನ್‌ಗೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಚೀನಾ ತನ್ನ ಪ್ರಜೆಗಳಿಗೆ ಸಲಹೆ ನೀಡಿದ್ದು ಇರಾನ್‌ನಲ್ಲಿ ಇರುವ ಚೀನೀ ಪ್ರಜೆಗಳು ಭದ್ರತಾ ಪ

27 Feb 2026 9:29 pm
ಪರಮಾಣು ಮಾತುಕತೆಯಲ್ಲಿ ಒಪ್ಪಂದಕ್ಕೆ ಬರಬೇಕಾದರೆ ಅಮೆರಿಕ ತನ್ನ ಅತಿಯಾದ ಬೇಡಿಕೆಗಳನ್ನು ಕೈಬಿಡಬೇಕು : ಇರಾನ್

ಟೆಹ್ರಾನ್, ಫೆ.27: ಪರಮಾಣು ಮಾತುಕತೆಯಲ್ಲಿ ಒಪ್ಪಂದಕ್ಕೆ ಬರಬೇಕಾದರೆ ಅಮೆರಿಕ ತನ್ನ ಅತಿಯಾದ ಬೇಡಿಕೆಗಳನ್ನು ಕೈಬಿಡಬೇಕು ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಶುಕ್ರವಾರ ಹೇಳಿದ್ದಾರೆ. ಪರಮಾಣು ಒಪ್ಪಂದದ ಬಗ್ಗೆ

27 Feb 2026 9:25 pm
ಇಸ್ರೇಲ್‌ನಿಂದ ತಕ್ಷಣ ನಿರ್ಗಮಿಸಲು ರಾಯಭಾರಿ ಕಚೇರಿ ಸಿಬ್ಬಂದಿಗೆ ಅಮೆರಿಕ ಸೂಚನೆ

ವಾಷಿಂಗ್ಟನ್, ಫೆ.27: ಭದ್ರತಾ ಕಾಳಜಿಯ ಹಿನ್ನೆಲೆಯಲ್ಲಿ ದೇಶವನ್ನು ತಕ್ಷಣ ತೊರೆಯುವಂತೆ ಇಸ್ರೇಲ್ ರಾಯಭಾರಿ ಕಚೇರಿಯ ಸಿಬ್ಬಂದಿಗೆ ಅಮೆರಿಕದ ರಾಯಭಾರಿ ಮೈಕ್ ಹಕಾಬಿ ಗುರುವಾರ ಸೂಚಿಸಿರುವುದಾಗಿ ವರದಿಯಾಗಿದೆ. ಇಸ್ರೇಲನ್ನು ತೊರೆ

27 Feb 2026 9:23 pm
Kalaburagi | ಮಕ್ಕಳ ಜೊತೆ ಪಾಲಕರು ಬೆರೆತು ಸಾಗಬೇಕು: ಜಯಶ್ರೀ ಮತ್ತಿಮಡು

ಕಲಬುರಗಿ : ಈ ಶತಮಾನದ ಮಕ್ಕಳು ಅತ್ಯಂತ ಕ್ರಿಯಾಶೀಲರಾಗಿದ್ದು, ಅವರ ಆಸಕ್ತಿಗೆ ಅನುಗುಣವಾಗಿ ಪಾಲಕರು ಮಕ್ಕಳ ಜೊತೆ ಬೆರೆಯಬೇಕು ಎಂದು ಸಮಾಜಸೇವಕಿ ಜಯಶ್ರೀ ಮತ್ತಿಮಡು ಅಭಿಪ್ರಾಯಪಟ್ಟರು. ನಗರದ ಗುಬ್ಬಿ ಕಾಲೋನಿಯಲ್ಲಿರುವ ಮಾತೋಶ

27 Feb 2026 9:21 pm
ಗೆಳೆಯನೊಂದಿಗೆ ತೆರಳಿದ್ದ ಯುವಕ ನಾಪತ್ತೆ

ಕಾಪು: ಗೆಳೆಯನೊಂದಿಗೆ ಮಂಗಳೂರಿಗೆ ಕಾರಿನಲ್ಲಿ ಹೋಗಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮಲ್ಲಾರು ಗ್ರಾಮದ ನಿವಾಸಿ ಮಣಿಕಂಠ(36) ಎಂಬವರು ಜಾಕೀರ್ ಎಂಬಾತನೊಂದಿಗೆ ಬಾಡಿಗೆ ವಿಚಾರವಾಗಿ ಮಂಗಳೂರಿಗೆ ಫ

27 Feb 2026 9:21 pm
ಇರಾನ್ ಸುತ್ತಲೂ ಪ್ರಾದೇಶಿಕ ಸಂಘರ್ಷ ಉಲ್ಬಣದ ಅಪಾಯ: ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಮಿತಿ ಎಚ್ಚರಿಕೆ

ವಿಶ್ವಸಂಸ್ಥೆ, ಫೆ.27: ಅಮೆರಿಕದ ದಾಳಿಗಳ ಪುನರಾವರ್ತಿತ ಬೆದರಿಕೆಗಳ ಮಧ್ಯೆ ಇರಾನ್‌ನ ಸುತ್ತಲಿನ ಪ್ರಾದೇಶಿಕ ಉಲ್ಬಣಗೊಳ್ಳುವ ಅಪಾಯದ ಬಗ್ಗೆ ದಿಗ್ಬ್ರಮೆಗೊಂಡಿರುವುದಾಗಿ ವಿಶ್ವಸಂಸ್ಥೆ ಮಾನವ ಹಕ್ಕುಗಳ ಮುಖ್ಯಸ್ಥ ವೋಕರ್ ಟರ್ಕ

27 Feb 2026 9:17 pm
Kalaburagi | ವಿಶೇಷ ಅಂಚೆ ಜೀವ ವಿಮಾ ಮೇಳ: 1.53 ಕೋಟಿ ರೂ. ಪ್ರೀಮಿಯಂ ಸಂಗ್ರಹ

ಕಲಬುರಗಿ : ಕಲಬುರಗಿ ಅಂಚೆ ವಿಭಾಗದ ವತಿಯಿಂದ ಗುರುವಾರ ವಿಶೇಷ ಅಂಚೆ ಜೀವ ವಿಮಾ ಮೇಳವನ್ನು ಆಯೋಜಿಸಲಾಗಿತ್ತು. ಈ ಮೇಳದಲ್ಲಿ ಜಿಲ್ಲೆಯಾದ್ಯಂತ ರಾಜ್ಯ ಸರ್ಕಾರಿ ನೌಕರರು, ಗ್ರಾಮೀಣ ಭಾಗದ ಅರೆ ಸರ್ಕಾರಿ ನೌಕರರು, ಆಟೋ ಚಾಲಕರು, ಸಣ್ಣ

27 Feb 2026 9:15 pm
1.60 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ, ಫೆ.27: ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ ಮಾಡಿ ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಸ್ಕರ (63) ಎಂಬವರು ಫೆ.24ರಂದು ಫೇಸ್‌ಬುಕ್‌ನಲ್ಲಿ ಲಿಂಕ್ ಮೇಲೆ ಕ್ಲಿ

27 Feb 2026 9:13 pm
ಕಲಾಭಿಮಾನಿಗಳ ಪ್ರೋತ್ಸಾಹವಿಲ್ಲದೇ ಕಲೆಯಿಲ್ಲ: ದಿವಾಕರ ಸನಿಲ್

ಉಡುಪಿ: ಕಲಾಸಹೃದಯರ, ಕಲಾಭಿಮಾನಿಗಳ ಪ್ರೋತ್ಸಾಹ ಇಲ್ಲದೇ ಕಲಾ ಚಟುವಟಿಕೆ ಮುಂದುವರಿಯಲು ಸಾಧ್ಯವಿಲ್ಲ ಎಂದು ಉದ್ಯಮಿ ದಿವಾಕರ ಸನಿಲ್ ಹೇಳಿದ್ದಾರೆ. ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ನಾಟಕೋತ್ಸವ ರಂಗಹಬ್ಬ-14ರ ಆರನೇ ದಿನ

27 Feb 2026 9:09 pm
Bengaluru | 5.24 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ; ಇಬ್ಬರು ಮಹಿಳೆಯರ ಸಹಿತ 16 ಮಂದಿಯ ಬಂಧನ

ಬೆಂಗಳೂರು, ಫೆ.27 : ನಗರಾದ್ಯಂತ ವಿವಿಧ ಮಾದಕ ವಸ್ತು ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರ ಸಹಿತ ಒಟ್ಟು 16 ಪೆಡ್ಲರ್ ಗಳನ್ನು ಬೆಂಗಳೂರು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಸಿಸಿಬಿ ಹಾಗೂ ನಗರದ ವಿವಿಧ ಠಾಣೆಗಳ ಪೊಲೀಸರು ಕಾರ್

27 Feb 2026 9:08 pm
ಸೇಡಂ | ಹಡಪದ ಸಮಾಜದ ಅಧ್ಯಕ್ಷರಾಗಿ ಅಂಬರೀಷ್ ಉಡಗಿ ನೇಮಕ

ಸೇಡಂ: ಹಡಪದ ಸಮಾಜದ ಸೇಡಂ ತಾಲೂಕು ಅಧ್ಯಕ್ಷರಾಗಿ ಅಂಬರೀಷ್ ಹಡಪದ ಉಡಗಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಹಡಪದ ಬೆನಕನಹಳಿ ಅವರನ್ನು ನೇಮಕ ಮಾಡಲಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಈರಣ್ಣ ಹಡಪದ ತಿಳಿಸಿದ್ದಾರ

27 Feb 2026 9:03 pm
ನಾಳೆಯಿಂದ(ಫೆ.28) ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು, ಫೆ.27 : ನಾಳೆಯಿಂದ(ಫೆ.28) ರಾಜ್ಯದ 1,217 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದ್ದು, ಈ ಬಾರಿ ರಾಜ್ಯದ 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 6,46,801 ಹ

27 Feb 2026 9:03 pm
ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ; ನ್ಯಾಯಾಂಗ ತನಿಖೆಗೆ ರಾಜ್ಯ ಸರಕಾರದ ಸಲಹೆ

ಬೆಂಗಳೂರು : ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ಜ್ಯುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ (ನ್

27 Feb 2026 8:59 pm
ಹಣಕ್ಕೆ ಒತ್ತಾಯಿಸದೇ ಹಾವು, ನಾಯಿ ಕಡಿತಕ್ಕೆ ಒಳಗಾದವರಿಗೆ ಚಿಕಿತ್ಸೆ ನೀಡಿ : ಸಚಿವ ದಿನೇಶ್ ಗುಂಡೂರಾವ್

‘ಹಾವು ಕಡಿತ ತಡೆಗಟ್ಟುವಿಕೆ ಹಾಗೂ ರೇಬೀಸ್ ಮುಕ್ತ ಕರ್ನಾಟಕ’ ಕ್ರಿಯಾ ಯೋಜನೆಗೆ ಚಾಲನೆ

27 Feb 2026 8:54 pm
ಹುಮನಾಬಾದ್ | ಪರಿಸರ ನಿಯಮ ಉಲ್ಲಂಘನೆ ಆರೋಪ : ಮೂರು ಕಾರ್ಖಾನೆಗಳಿಗೆ ಬೀಗ

ಹುಮನಾಬಾದ್ : ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳ ಉಲ್ಲಂಘನೆ, ಪರಿಸರ ಹಾನಿ ಹಾಗೂ ಸಾರ್ವಜನಿಕ ಆರೋಗ್ಯ ಸಮಸ್ಯೆಗಳ ಹಿನ್ನೆಲೆ ಮೂರು ಟೈರ್ ಪೈರೋಲಿಸಿಸ್ ಕಾರ್ಖಾನೆಗಳಿಗೆ ತಹಶೀಲ್ದಾರ್ ಅಂಜುಮ್ ತಬಸುಮ್ ಅವರ ನೇತೃತ್ವದಲ್ಲಿ ಬೀಗ

27 Feb 2026 8:51 pm
ಉಡುಪಿ: ಹಲವು ಸರಕಾರಿ ಕಚೇರಿಗಳಿಗೆ ಉಪಲೋಕಾಯುಕ್ತ ತಂಡದ ಭೇಟಿ

► ಸೇವಾ ನ್ಯೂನ್ಯತೆ, ಯಾಮಾರಿಸುವ ಸಿಬ್ಬಂದಿಗಳ ಬಗೆ ಆಕ್ರೋಶ► ಹಲವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಲು ಸೂಚನೆ

27 Feb 2026 8:49 pm
Bidar | ಹೋಳಿ, ರಮಝಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ : ಎಸ್ಪಿ ಪ್ರದೀಪ್ ಗುಂಟಿ

ಬೀದರ್ : ಹೋಳಿ ಹಾಗೂ ರಮಝಾನ್ ಹಬ್ಬದಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಆಚರಿಸಬೇಕು ಎಂದು ಎಸ್ಪಿ ಪ್ರದೀಪ್ ಗುಂಟಿ ಅವರು ಹೇಳಿದರು. ನಗರದ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಕಚೇರಿ ಆವರಣದಲ್ಲಿ

27 Feb 2026 8:42 pm
ಕೋರ್ಡೆಲಿಯಾ ಕ್ರೂಸ್ ಪ್ರಕರಣ | ಎನ್‌ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಶಿಸ್ತು ಕ್ರಮಕ್ಕೆ ದಿಲ್ಲಿ ಹೈಕೋರ್ಟ್ ಅನುಮತಿ

ಹೊಸದಿಲ್ಲಿ, ಫೆ. 27: 2021ರ ಕೋರ್ಡೆಲಿಯಾ ಕ್ರೂಸ್ ಹಡಗಿನ ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಮಾದಕ ದ್ರವ್ಯ ನಿಯಂತ್ರಣ ಬ್ಯುರೋದ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧದ ಶಿಸ್ತು ಕ್ರಮವನ್ನು ರದ್ದುಗೊಳಿಸುವುದ

27 Feb 2026 8:41 pm
ಚಿಟಗುಪ್ಪ | ಕರಾಟೆ ಸ್ಪರ್ಧೆಯಲ್ಲಿ ಹಮೀದುಲ್ಲಾ ಶಾಲೆಗೆ ಚಾಂಪಿಯನ್ ಪಟ್ಟ

ಚಿಟಗುಪ್ಪ : ತಾಲ್ಲೂಕಿನ ಮಂಗಲಗಿ ಗ್ರಾಮದ ಹಮೀದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕರಾಟೆ ಸ್ಪರ್ಧೆಯಲ್ಲಿ ಚಾಂಪಿಯನ್ ಪಟ್ಟ ಪಡೆದಿದ್ದಾರೆ. ಕಲಬುರಗಿ ನಗರದ ಚಂದ್ರಶೇಖರ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 2ನೇ ಕ

27 Feb 2026 8:38 pm
ದ್ವಿತೀಯ ಪಿಯುಸಿ ಪರೀಕ್ಷೆ : ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮದ ಎಚ್ಚರಿಕೆ

ಮಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಲಿ ಬೆಂಗಳೂರು ಇದರ ವತಿಯಿಂದ ಫೆ.28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವೇಳಾಪಟ್ಟಿಯ ಪ್ರಕಾರ ಪರೀಕ್ಷೆಗಳು ನಡೆಯುತ್ತದೆ. ಪರೀಕ್ಷಾ ಮಂಡ

27 Feb 2026 8:35 pm
ಭಾಲ್ಕಿ | ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಓಂಕಾರ್ ಕನಶೆಟ್ಟೆ

ಭಾಲ್ಕಿ : ಮನುಷ್ಯನ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಯೋಗವು ಅತ್ಯಂತ ಸಹಕಾರಿಯಾಗಿದೆ ಎಂದು ಓಂ ಲಕ್ಷ್ಮೀ ಸೌಹಾರ್ದ ಬ್ಯಾಂಕ್‌ನ ಉಪಾಧ್ಯಕ್ಷ ಓಂಕಾರ್ ಓಂಕಾರ್ ಕನಶೆಟ್ಟೆ ಹೇಳಿದರು. ಪಟ್ಟಣದ ಮಹರ್ಷಿ ಪತಂಜಲಿ ಲೇಔಟ್

27 Feb 2026 8:34 pm
ದ.ಕ.ಜಿಲ್ಲಾ ಮಟ್ಟದ ವಿಕಸಿತ್ ಭಾರತ್ ಯುವ ಸಂಸತ್

ಮಂಗಳೂರು : ಭಾರತ ಸರಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ’ಮೈ ಭಾರತ್’ ದ.ಕ. ವಿಭಾಗ, ಮಂಗಳೂರು ವಿವಿಯ ಎನ್‌ಎಸ್‌ಎಸ್ ಘಟಕ ಹಾಗೂ ಮಂಗಳೂರಿನ ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ’ವಿಕಸಿತ್ ಭಾರತ

27 Feb 2026 8:34 pm
ಉಡುಪಿ: ಅಪಾಯದ ಸ್ಥಿತಿಯಲ್ಲಿದ್ದ ಶಿಶುವಿನ ರಕ್ಷಣೆ

ಉಡುಪಿ, ಫೆ.27: ಕುಡಿತದ ಅಮಲಿನಲ್ಲಿ ತಮ್ಮದೆ ಮಗುವನ್ನು ಹಿಂಸಾತ್ಮಕವಾಗಿ ಎಳೆದಾಡುತ್ತಿದ್ದ ದಂಪತಿ ವಶದಿಂದ ಶಿಶುವನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿರವ ಘಟನೆ ಬುಧವಾರ ನಡೆದಿದೆ. ಇಂದ್ರಾಳಿ ರೈಲು ನಿಲ್ದಾಣ ಸಂಪರ್ಕ

27 Feb 2026 8:31 pm
ಮಲ್ಪೆ ಬಂದರಿನಲ್ಲಿ ಕಾರ್ಮಿಕನಿಗೆ ಹಲ್ಲೆ ಪ್ರಕರಣ: ಎಸ್‌ಐಓ ಖಂಡನೆ

ಉಡುಪಿ, ಫೆ.27: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಏಲಂ ಕಾರ್ಮಿಕನ ಮೇಲೆ ಹಲ್ಲೆ ಮಾಡಿರುವುದನ್ನು ಎಸ್‌ಐಓ ವಿದ್ಯಾರ್ಥಿ ಸಂಘಟನೆ ತೀವ್ರವಾಗಿ ಖಂಡಿಸಿದೆ. ಕಾರ್ಮಿಕರ ಭದ್ರತೆ ಮತ್ತು ಗೌರವವನ್ನು ಖಾತ್ರಿಪಡಿಸುವುದು ಆಡಳಿತದ

27 Feb 2026 8:29 pm
ಕೇಂದ್ರ ಬಜೆಟ್ ಕುರಿತ ಮಾಹಿತಿ -ಸಂವಾದ

ಉಡುಪಿ, ಫೆ.27: ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ, ಉಡುಪಿ ಶಾಖೆ ಮತ್ತು ಎಂಜಿಎಂ ಕಾಲೇಜಿನ ಸಹಯೋಗದಲ್ಲಿ 2026ರ ಕೇಂದ್ರ ಬಜೆಟ್ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ ರವೀಂದ್

27 Feb 2026 8:27 pm
ಶಾಂತಿ, ಪ್ರೀತಿ ಉತ್ತೇಜಿಸುವ ಸಿನೆಮಾಗಳು ನಿರ್ಮಾಣವಾಗಲಿ: ́ದಿ ಕೇರಳ ಸ್ಟೋರಿ-2́ ಚಿತ್ರದ ವಿವಾದದ ಕುರಿತು ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ

ವಯನಾಡ್, ಫೆ. 27: ಶಾಂತಿ, ಪ್ರೀತಿ, ಸಾಮಾಜಿಕ ಕಲ್ಯಾಣಕ್ಕೆ ಉತ್ತೇಜನ ನೀಡುವ ಸಿನೆಮಾಗಳನ್ನು ನಿರ್ಮಿಸುವಂತೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಚಿತ್ರ ನಿರ್ಮಾಪಕರನ್ನು ಆಗ್ರಹಿಸಿದ್ದಾರೆ. ಕೇರಳ ಪ್ರವಾಸದ

27 Feb 2026 8:27 pm
ಸರಕಾರಿ ಶಾಲೆಗಳ ಎಸ್‌ಡಿಎಂಸಿ ಸದಸ್ಯರ ತರಬೇತಿ ಕಾರ್ಯಗಾರ

ಕುಂದಾಪುರ, ಫೆ.27: ಪ್ರಾಥಮಿಕ ಶಿಕ್ಷಣವು ಪ್ರತಿಯೊಂದು ಮಗುವಿನ ಜೀವನದ ಪ್ರಮುಖ ಘಟ್ಟ. ಮೌಲ್ಯಧಾರಿತ ಶಿಕ್ಷಣ ಮತ್ತು ಸಂಸ್ಕಾರಯುತ ವಾದ ಶಿಕ್ಷಣ ಮಗುವಿಗೆ ಸಿಗುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಸರಕಾರಿ ಶಾಲೆಗಳಲ್ಲಿ ಇಂತಹ

27 Feb 2026 8:27 pm
ಉತ್ತರ ಪ್ರದೇಶ | ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಕಸ್ಟಡಿಯಲ್ಲಿ ಮೃತ್ಯು : ಪೊಲೀಸರ ವಿರುದ್ಧ ಚಿತ್ರ ಹಿಂಸೆ ಆರೋಪಿಸಿದ ಕುಟುಂಬ

ಲಕ್ನೊ, ಫೆ. 27: ಉತ್ತರಪ್ರದೇಶದ ಬಹರಾಯಿಚ್ ಜಿಲ್ಲೆಯಲ್ಲಿ ಹತ್ತು ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ 55 ವರ್ಷದ ವ್ಯಕ್ತಿಯೋರ್ವ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾನೆ. ಪೊಲೀಸರು ನೀಡಿದ ಚಿತ್ರ ಹಿಂಸೆಯ

27 Feb 2026 8:24 pm
ಸಿಬ್ಬಂದಿ ವರ್ಗಾವಣೆಗೆ 3 ತಿಂಗಳೊಳಗೆ ಮಾರ್ಗಸೂಚಿ ರೂಪಿಸುವಂತೆ ವಾಯುವ್ಯ ಸಾರಿಗೆ ನಿಗಮಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ 3 ತಿಂಗಳಲ್ಲಿ ಮಾರ್ಗಸೂಚಿಗಳನ್ನು ರೂಪಿಸುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಎನ್‌ಡಬ್ಲ್ಯುಕೆಆರ್‌ಟಿಸಿ) ನಿರ್ದೇಶಿಸಿರುವ ಹೈಕೋರ್ಟ್, ಮಾರ್ಗಸೂಚಿ ಅನುಪಸ್

27 Feb 2026 8:23 pm
TVK ಮುಖ್ಯಸ್ಥ, ನಟ ವಿಜಯ್ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ

Photo : ndtv ಚೆನ್ನೈ, ಫೆ.27: ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿರುವುದು ಬಹಿರಂಗವಾಗಿದೆ. 27 ವರ್ಷಗಳ ದಾಂಪತ್ಯ ಜೀವನಕ್ಕೆ ತೆರೆ ಎಳೆಯಲು ಅವರ ಪತ್ನಿ ಸಂ

27 Feb 2026 8:13 pm
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15ಸಾವಿರ ರೂ.ಗೌರವಧನ ನೀಡಲು ಆಗ್ರಹ : ನಾಗಲಕ್ಷ್ಮಿ

ಬೆಂಗಳೂರು, ಫೆ.27: ಕೇಂದ್ರ ಸರಕಾರದ ಪ್ರೋತ್ಸಾಹಧನ ಹಾಗೂ ರಾಜ್ಯ ಸರಕಾರದ ಗೌರವಧನ ಒಟ್ಟಿಗೆ ಸೇರಿಸಿ ಎಲ್ಲ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ಗೌರವಧನ ನೀಡಬೇಕು ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್

27 Feb 2026 8:09 pm
ಆಕಿಬ್ ನಬಿಗೆ ಐದು ವಿಕೆಟ್, ಇಕ್ಬಾಲ್ ಔಟಾಗದೆ 94 : ಚೊಚ್ಚಲ ರಣಜಿ ಟ್ರೋಫಿ ಗೆಲ್ಲುವತ್ತ ಜಮ್ಮು-ಕಾಶ್ಮೀರ ತಂಡ

ಹುಬ್ಬಳ್ಳಿ, ಫೆ.27: ವೇಗದ ಬೌಲರ್ ಆಕಿಬ್ ನಬಿ(5-54) ಕಬಳಿಸಿದ ಮತ್ತೊಂದು ಐದು ವಿಕೆಟ್‌ಗಳ ಗೊಂಚಲು ಹಾಗೂ ಆರಂಭಿಕ ಆಟಗಾರ ಕಾಮ್ರಾನ್ ಇಕ್ಬಾಲ್ ಅಜೇಯ 94 ರನ್ ನೆರವಿನಿಂದ ಜಮ್ಮು-ಕಾಶ್ಮೀರ ಕ್ರಿಕೆಟ್ ತಂಡವು ರಣಜಿ ಪಂದ್ಯಾವಳಿಯ ಫೈನಲ್ ಪಂ

27 Feb 2026 8:06 pm
Bengaluru | ಕೆಲಸಕ್ಕಿದ್ದ ಕಚೇರಿಯಲ್ಲೇ ಹಣ ಕಳ್ಳತನ: ಇಬ್ಬರು ಸೆರೆ, 81.66 ಲಕ್ಷ ನಗದು ವಶ

ಬೆಂಗಳೂರು, ಫೆ.27 : ಕೆಲಸಕ್ಕಿದ್ದ ಕಚೇರಿಯಲ್ಲೇ ಬೀಗ ಮುರಿದು ಹಣ ಕಳವು ಮಾಡಿದ್ದ ಪ್ರಕರಣದಡಿ ಇಬ್ಬರು ಆರೋಪಿಗಳನ್ನು ಸದಾಶಿವನಗರ ಠಾಣೆಯ ಪೊಲೀಸರು ಬಂಧಿಸಿ 81.66 ಲಕ್ಷ ನಗದು ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ. ಧನಂಜಯ ಮತ್ತು ಪ

27 Feb 2026 8:03 pm
‘ಮೀನು ತಿನ್ನುವ ಬಂಗಾಳಿಗಳು’ vs ಬಿಜೆಪಿ: ಪಶ್ಚಿಮ ಬಂಗಾಳದಲ್ಲಿ ಆಹಾರ ರಾಜಕೀಯ ಬಿಜೆಪಿಗೆ ದೊಡ್ಡ ಅಡಚಣೆಯಾಗಿದೆ, ಯಾಕೆ?

ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ, ಬಿಜೆಪಿಯನ್ನು ಮೂಲೆಗುಂಪಾಗಿಸಲು ತೃಣಮೂಲ ಕಾಂಗ್ರೆಸ್ (TMC) ಆಹಾರ ರಾಜಕೀಯವನ್ನು ಪ್ರಮುಖ ಅಸ್ತ್ರವಾಗಿಸಿಕೊಂಡಿದೆ. ಇತ್ತೀಚಿನ ವಿವಾದಕ್ಕೆ ಕಾರಣ ನೆರೆಯ ಬಿಹಾರಅಲ್ಲಿ ಎನ್‌ಡಿಎ

27 Feb 2026 8:01 pm
ಕೋಟೆಕಾರ್ ಪ.ಪಂ. ಸಾಮಾನ್ಯ ಸಭೆ: ಬಿಜೆಪಿಯ 7 ಸದಸ್ಯರು ಗೈರು

ಉಚ್ಛಾಟಿತ ಸದಸ್ಯಗೆ ಪ್ರತಿಪಕ್ಷದವರ ಬೆಂಬಲ

27 Feb 2026 7:58 pm
ಎರಡನೇ ಏಕದಿನ | ಆಸ್ಟ್ರೇಲಿಯ ವಿರುದ್ಧ ಭಾರತದ ಮಹಿಳಾ ತಂಡಕ್ಕೆ 5 ವಿಕೆಟ್ ಸೋಲು

ಹೊಬರ್ಟ್, ಫೆ.27: ಜಾರ್ಜಿಯಾ ವೋಲ್ ಶತಕ(101 ರನ್)ಹಾಗೂ ಲಿಚ್ಫೀಲ್ಡ್ ಅರ್ಧಶತಕದ(80 ರನ್)ಕೊಡುಗೆಯ ನೆರವಿನಿಂದ ಆಸ್ಟ್ರೇಲಿಯದ ಮಹಿಳಾ ಕ್ರಿಕೆಟ್ ತಂಡವು ಭಾರತದ ಮಹಿಳೆಯರ ಕ್ರಿಕೆಟ್ ತಂಡವನ್ನು ಎರಡನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ

27 Feb 2026 7:56 pm
ಯಾದಗಿರಿ | ಸರಕಾರಿ ನೌಕರರಲ್ಲಿ ಸೇವಾ ಮನೋಭಾವನೆ, ನೈತಿಕತೆ ಬೆಳೆಸಲು ಕಾರ್ಯಕ್ರಮ : ಡಿ.ಶಿವಶಂಕರ

ಯಾದಗಿರಿ : ರಾಜ್ಯದ ಸರ್ಕಾರಿ ನೌಕರರಲ್ಲಿ ಸೇವಾ ಮನೋಭಾವನೆ ಮತ್ತು ನೈತಿಕ ಮೌಲ್ಯಗಳನ್ನು ಬಲಪಡಿಸಲು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್

27 Feb 2026 7:55 pm
ಹುಣಸಗಿ | ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

ಹುಣಸಗಿ : ಕುಟುಂಬಗಳಲ್ಲಿ ಅತ್ತೆ–ಸೊಸೆ ನಡುವಿನ ಕಲಹಗಳೇ ಸಾಮಾನ್ಯವೆಂದು ಹೇಳಲಾಗುತ್ತದೆ. ಆದರೆ ಹುಣಸಗಿ ತಾಲ್ಲೂಕಿನ ಮಾಳನೂರು ಗ್ರಾಮದಲ್ಲಿ ಅತ್ತೆಯೊಬ್ಬರು ಸೊಸೆಗೆ ಕಿಡ್ನಿ ದಾನ ಮಾಡಿ ಮಾನವೀಯತೆಗೆ ಮಾದರಿಯಾಗಿದ್ದಾರೆ. ಮಾಳ

27 Feb 2026 7:50 pm
ಪೊಕ್ಸೊ ಪ್ರಕರಣದಲ್ಲಿ ಸತ್ಯವನ್ನು ಸಾಬೀತುಪಡಿಸಲು ಮಂಪರು ಪರೀಕ್ಷೆಗೆ ಸಿದ್ಧ: ಸ್ವಾಮಿ ಅವಿಮುಕ್ತೇಶ್ವರಾನಂದ

ವಾರಣಾಸಿ,ಫೆ.27: ಮಂಪರು ಪರೀಕ್ಷೆಯು ಪೊಕ್ಸೊ ಕಾಯೆಯಡಿ ತನ್ನ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸತ್ಯವನ್ನು ಸಾಬೀತುಗೊಳಿಸಲು ನೆರವಾಗುವುದಾದರೆ ತಾನು ಅದಕ್ಕೆ ಸಿದ್ಧನಿದ್ದೇನೆ ಎಂದು ಸ್ವಾಮಿ ಅವಿಮುಕ್

27 Feb 2026 7:46 pm
ಯಾದಗಿರಿ | ಪಿಡ್ಡಪ್ಪ ಸಾವು ಪ್ರಕರಣ : ಮರುತನಿಖೆಗೆ ಆಗ್ರಹ

ಯಾದಗಿರಿ : ನಾಯ್ಕಲ್ ಗ್ರಾಮದ ಪಿಡ್ಡಪ್ಪ ಅವರ ಅನುಮಾನಾಸ್ಪದ ಸಾವು ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಿರುವುದು ಖಂಡನೀಯವಾಗಿದೆ. ಇದು ಕೊಲೆ ಪ್ರಕರಣವಾಗಿದ್ದು, ನಿಜವಾದ ಆರೋಪಿಗಳನ್ನು ತಕ್ಷಣ ಬಂಧಿಸಿ ನ್ಯಾಯ ಒದಗಿಸಬೇಕು

27 Feb 2026 7:44 pm
ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ; ಯಾವ ಟೀಕೆಗೂ ಬಗ್ಗುವುದಿಲ್ಲ : ಜಿ.ಪರಮೇಶ್ವರ್‌

ತುಮಕೂರು. : ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಹಾಗೂ ಯಾವ ಟೀಕೆಗೂ ಸರಕಾರ ಬಗ್ಗುವುದಿಲ್ಲ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ತುಮಕೂರಿನ ಗಾಜಿನ ಮನೆ ಆವರಣದಲ್ಲಿ ಶುಕ್ರವಾರ ಕರ್ನ

27 Feb 2026 7:41 pm
ಹುಣಸಗಿ | ಬಾಲ ಮೇಳದ ಮೂಲಕ ಮಕ್ಕಳ ಕಲಿಕೆ ಗುರುತಿಸುವ ಪ್ರಯತ್ನ : ಜಯಶ್ರೀ ಬಿರದಾರ

ಹುಣಸಗಿ : ವರ್ಷವಿಡೀ ಅಂಗನವಾಡಿಗಳಲ್ಲಿ ಮಕ್ಕಳು ಶಾಲಾಪೂರ್ವ ಶಿಕ್ಷಣ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ಪಾಲಕರು ತಮ್ಮ ಮಕ್ಕಳ ಕಲಿಕೆಯನ್ನು ಗುರುತಿಸಲು ಬಾಲ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ ಎಂದು ವಲಯ ಮೇಲ್ವಿ

27 Feb 2026 7:39 pm
ದಿಲ್ಲಿ ಅಬಕಾರಿ ನೀತಿ ಪ್ರಕರಣ: ಕೆಳ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೊರೆ ಹೋದ CBI

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 23 ಆರೋಪಿಗಳನ್ನು ಖುಲಾಸೆಗೊಳಿಸಿದ ಕೆಳ ನ್ಯಾಯಾಲಯದ ಆದೇ

27 Feb 2026 7:39 pm
ಯಾದಗಿರಿ | ಶಾಂತಿ, ಸೌಹಾರ್ದಯುತವಾಗಿ ಹೋಳಿ ಹಬ್ಬ ಆಚರಿಸಿ : ಡಿಸಿ ಹರ್ಷಲ್ ಭೋಯರ್

ಯಾದಗಿರಿ: ಜಿಲ್ಲೆಯಾದ್ಯಂತ ಮಾರ್ಚ್ 3 ಮತ್ತು 4ರಂದು ಹೋಳಿ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸರ್ವಧರ್ಮೀಯರಿಗೆ ಕರೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ

27 Feb 2026 7:33 pm
Sakleshpura | 9 ರೂ. 34 ಪೈಸೆ ಸಾಲ ಕಟ್ಟುವಂತೆ ಬ್ಯಾಂಕ್‌ನಿಂದ ಕರೆ; ಹತ್ತು ರೂ. ಕಟ್ಟಿ 66 ಪೈಸೆ ವಾಪಸ್ ಕೊಡಿ ಎಂದು ಗ್ರಾಹಕ ಪಟ್ಟು

ಸಕಲೇಶಪುರ : ಪದೇ ಪದೇ 9 ರೂ. 34 ಪೈಸೆ ಸಾಲ ಕಟ್ಟುವಂತೆ ಬ್ಯಾಂಕ್‌ನಿಂದ ಕರೆ ಮಾಡಿದ್ದ ಹಿನ್ನಲೆಯಲ್ಲಿ ಹತ್ತು ರೂ. ಕಟ್ಟಿ 66 ಪೈಸೆ ವಾಪಸ್ ಕೊಡಿ ಎಂದು ಗ್ರಾಹಕ ಪಟ್ಟು ಹಿಡಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಕಾ

27 Feb 2026 7:19 pm
ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ತಜ್ಞರ ಕೊರತೆ: ಕ್ರಮಕ್ಕೆ ಆಗ್ರಹ

ಭಟ್ಕಳ: ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಎರಡು ವರ್ಷಗಳಿಂದ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳ ತೀವ್ರ ಕೊರತೆ ಉಂಟಾಗಿದ್ದು, ಸಾರ್ವಜನಿಕರು ಗಂಭೀರ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕುರ

27 Feb 2026 6:37 pm
ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟ: ಗುತ್ತಿಗೆದಾರರ ಸಂಘದ ಸಭೆಯಲ್ಲಿ ಎಚ್ಚರಿಕೆ

ಬ್ರಹ್ಮಾವರ, ಫೆ.27: ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘದ ಸಭೆ ಬ್ರಹ್ಮಾವರದ ಸಿಟಿ ಸೆಂಟರ್ ಹೋಟೆಲ್ ಸಭಾಂಗಣದಲ್ಲಿ ಬುಧವಾರ ಜರಗಿತು. ಈ ಸಂದರ್ಭದಲ್ಲಿ ಗುತ್ತಿಗೆದಾರರು ಎದುರಿಸುತ್ತಿರುವ ಬಾಕಿ ಪಾವತಿ ಸಮಸ್ಯೆಗಳ ಕುರಿತು ಚರ್ಚೆ

27 Feb 2026 6:35 pm
ಪ್ರಾಜೆಕ್ಟ್ ತಯಾರಿ-ಸಂಶೋಧನಾ ವಿಧಾನ ಬಗ್ಗೆ ಕಾರ್ಯಾಗಾರ

ಉಡುಪಿ, ಫೆ.27: ಉಡುಪಿ ಎಂಜಿಎಂ ಕಾಲೇಜಿನ ಇಂಗ್ಲಿಷ್ ವಿಭಾಗ, ಇಂಗ್ಲಿಷ್ ವೇದಿಕೆ ಮತ್ತು ಐಕ್ಯೂಎಸಿ ವತಿಯಿಂದ ’ಮಿನಿ ಪ್ರಾಜೆಕ್ಟ್ ತಯಾರಿ ಹಾಗೂ ಸಂಶೋಧನಾ ವಿಧಾನ’ ಕುರಿತು ಕಾರ್ಯಾಗಾರವನ್ನು ಆಯೋಜಿಸ ಲಾಗಿತ್ತು. ಸಂಪನ್ಮೂಲ ವ್ಯಕ್

27 Feb 2026 6:34 pm
ಕನ್ನಡ ರಂಗಭೂಮಿ ಹಲವು ಸಾಧ್ಯತೆಯಲ್ಲಿ ಬೆಳೆಯುತ್ತಿದೆ: ಜಿ.ಪಿ.ಪ್ರಭಾಕರ ತುಮರಿ

ಉಡುಪಿ, ಫೆ.27: ಕನ್ನಡ ರಂಗಭೂಮಿಯನ್ನೂ ಒಳಗೊಂಡಂತೆ ಸಮಸ್ತ ಭಾರತೀಯ ರಂಗ ಚಟುವಟಿಕೆಗಳ ಮೂಲ ಭರತ ಮುನಿಯ ನಾಟ್ಯಶಾಸ್ತ್ರ. ಭಾರತೀಯ ಕಲಾ ಮೀಮಾಂಸೆಯನ್ನು ಸೂತ್ರೀಕರಿಸಿದ ವಿಶ್ವಕೋಶ ಅದು ಎಂದು ಪ್ರಜ್ಞಾನಂ ಟ್ರಸ್ಟ್‌ನ ಸಂಚಾಲಕ, ಲೇಖಕ

27 Feb 2026 6:33 pm