ಹಾವೇರಿ: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಹಶೀಲ್ದಾರ್ ಕಚೇರಿಯ ಮೇಲ್ಛಾವಣಿ ಸೋರಿಕೆಯಾಗುತ್ತಿದ್ದು, ಕಚೇರಿ ಸಿಬ್ಬಂದಿ ಮಳೆಯ ನೀರಿನಿಂದ ರಕ್ಷಣೆಗೆ ಛತ್ರಿ ಹಿಡಿದು ಕೆಲಸ ನಿರ್ವಹಿಸಬೇಕಾದ ಪರಿಸ್ಥಿತಿಯುಂಟ
ಸಾಧ್ಯವಾದಷ್ಟು ಕಾಲ ಅಗ್ರಸ್ಥಾನದಲ್ಲಿರುವ ಸಿಂಡ್ರೋಮ್ನಿಂದ ಶಕ್ತಿಶಾಲಿ ಮತ್ತು ಯಶಸ್ವಿ ಮಹಿಳೆಯರು ಹೊರತಾಗಿಲ್ಲವಾದರೂ, ಇದು ಪುರುಷರಲ್ಲಿಯೇ ಹೆಚ್ಚು ಕಾಣಿಸುವ ಪ್ರವೃತ್ತಿಯಾಗಿದೆ. ಆದರೆ ಉಬೈದ್ ಸಿದ್ದೀಕಿ ಒಂದು ಅಪವಾದ. ರ
ಲಕ್ನೋ: ಕನ್ವರ್ ಯಾತ್ರೆಯ ಮಾರ್ಗದಲ್ಲಿ ಹರಿದ್ವಾರದಲ್ಲಿರುವ ಎರಡು ಮಸೀದಿಗಳು ಮತ್ತು ಒಂದು ಮಝರ್ ಅನ್ನು ದೊಡ್ಡ ಬಿಳಿ ಶೀಟ್ಗಳನ್ನು ಬಳಸಿ ಮರೆಮಾಡಲಾಗಿರುವುದು ಶುಕ್ರವಾರ ಬೆಳಿಗ್ಗೆ ಕಂಡು ಬಂದಿದೆ. ಸಂಜೆಯೊಳಗೆ ಜಿಲ್ಲಾಡಳ
ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ 2024 ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜವನ್ನು ಹಿಡಿದು ಹಿರಿಯ ಟೇಬಲ್ ಟೆನಿಸ್ ತಾರೆ ಅಚಂತ ಶರತ್ ಕಮಲ್ ಮತ್ತು ಖ್ಯಾತ ಬ್ಯಾಡ್ಮಿಂಟನ್ ಪಟು ಪಿವಿ ಸಿಂಧು ಭಾರತದ ಒಲಿಂಪಿಕ್ಸ್ ತ
ದಾವಣಗೆರೆ: ಸ್ಮಶಾನ ಜಲಾವೃತವಾಗಿರುವುರಿಂದ ಮೃತ ವ್ಯಕ್ತಿಯ ಅಂತ್ಯಕ್ರಿಯೆಗೆ ಪರದಾಡಬೇಕಾದ ಪರಿಸ್ಥಿತಿಯುಂಟಾಗಿದ್ದು, ನದಿ ಉಕ್ಕಿ ಹರಿಯುತ್ತಿರುವ ನಡುವೆಯೇ ಜನರು ನದಿ ದಾಟಿ ಅಂತ್ಯಕ್ರಿಯೆ ನಡೆಸಿರುವ ಘಟನೆ ಹರಿಹರ ತಾಲೂಕ
ಚೆನ್ನೈ: 2024-25ನೇ ಸಾಲಿನ ಕೇಂದ್ರ ಬಜೆಟ್ ದೇಶದ ವಿರುದ್ಧ ಬಿಜೆಪಿ ತೆಗೆದುಕೊಂಡಿರುವ ಪ್ರತೀಕಾರವಾಗಿದ್ದು, ಅದು ತಪ್ಪಿನ ಮೇಲೆ ತಪ್ಪು ಮಾಡುತ್ತಲೇ ಇರುವುದರಿಂದ ಭವಿಷ್ಯದಲ್ಲಿ ಇನ್ನೂ ಹೆಚ್ಚು ಚುನಾವಣಾ ಪರಾಭವಗಳನ್ನು ಎದುರಿಸಲಿ
ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಚಾರ್ಮಾಡಿ ಘಾಟಿಯ ಹತ್ತನೆಯ ತಿರುವಿನ ಸಮೀಪನ ಉಂಟಾದ ಗುಡ್ಡ ಕುಸಿತದಿಂದಾ
ಕಲಬುರಗಿ: ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕೂಲಿ ಕಾರ್ಮಿಕರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೃತ ದೇಹ ಕಂಪನಿ ಹತ್ತಿರದ ಪ್ರಗತಿ ಕಾಲೊನಿಯ ಬಳಿ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ನಡೆದಿರುವ ಕುರಿತು ಸಂಶಯ ವ್ಯಕ್ತಪ
ಕಳೆದ ಹತ್ತು ವರ್ಷಗಳಲ್ಲಿ ಮೋದಿ ಸರಕಾರದ ಬಜೆಟ್ಗಳಿಂದ ಭಾರತದ ಜನಸಾಮಾನ್ಯರಿಗೆ ಕವಡೆ ಕಿಮ್ಮತ್ತಿನಷ್ಟು ಅನುಕೂಲವಾಗಿಲ್ಲ. ಆದರೆ ಅದಾನಿ-ಅಂಬಾನಿಯಂತಹ ಕಾರ್ಪೊರೇಟ್ ಕುಳಗಳ ಆದಾಯ ನೂರಾರು ಪಟ್ಟು ಹೆಚ್ಚಾಗಿದೆ. ನಿರ್ಮಲಾ ಸೀತಾ
ಬೆಳ್ತಂಗಡಿ: ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಶುಕ್ರವಾರ ಬೆಳಗ್ಗೆ ನೆರಿಯ ಪರಿಸರವನ್ನು ಸಂಪೂರ್ಣವಾಗಿ ನಾಮಾವೇಶಷಗೊಳಿಸಿದ ಗಾಳಿ ಶುಕ್ರವಾರ ಸಂಜೆಯ ವೇಳೆ ಮಾಲಾಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರ
ಬೆಳ್ತಂಗಡಿ: ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಶುಕ್ರವಾರ ಬೆಳಗ್ಗೆ ನೆರಿಯ ಪರಿಸರವನ್ನು ಸಂಪೂರ್ಣವಾಗಿ ನಾಮಾವೇಶಷಗೊಳಿಸಿದ ಗಾಳಿ ಶುಕ್ರವಾರ ಸಂಜೆಯ ವೇಳೆ ಮಾಲಾಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಹೊಸದಿಲ್ಲಿ: ಕೇಂದ್ರ ಸಚಿವರೊಬ್ಬರು ಶುಕ್ರವಾರ ಸ್ಪೀಕರ್ ಓಂ ಬಿರ್ಲಾ ಅವರ ಕೆಂಗಣ್ಣಿಗೆ ಗುರಿಯಾದ ಸ್ವಾರಸ್ಯಕರ ಘಟನೆಗೆ ಲೋಕಸಭೆ ಸಾಕ್ಷಿಯಾಯಿತು. ಪ್ರಶ್ನೋತ್ತರ ಅವಧಿಯಲ್ಲಿ ಜೇಬಿನಲ್ಲಿ ಕೈಇಟ್ಟುಕೊಂಡು ಹರಟುತ್ತಿದ್ದ ಸಚಿವ
ಈ ದೇಶದಲ್ಲಿ ಮಲ ಹೊರುವ ಪದ್ಧತಿ ಇದೆ ಎನ್ನುವುದು ಒಂದು ಲಜ್ಜೆಯ ವಿಷಯವಾದರೆ, ಅದನ್ನು ಸರಕಾರದ ನೇತೃತ್ವದಲ್ಲೇ ಮುಚ್ಚಿಡಲು ಪ್ರಯತ್ನಿಸುತ್ತಿರುವುದು ಇನ್ನೊಂದು ಲಜ್ಜೆಯ ವಿಷಯವಾಗಿದೆ. ಗಾಯವನ್ನು ಮುಚ್ಚಿಡುವ ಮೂಲಕ ಅದನ್ನು ಗ
ಹೊಸದಿಲ್ಲಿ: ಪ್ಯಾರೀಸ್ ಒಲಿಂಪಿಕ್ಸ್ ನ ಮೊದಲ ದಿನವಾದ ಶನಿವಾರ ರೋವರ್ ಬಾಲರಾಜ್ ಪನ್ವರ್ ಮತ್ತು ಶೂಟರ್ ಗಳು ಭಾರತೀಯ ಸ್ಪರ್ಧೆಯ ಮುಂಚೂಣಿಯಲ್ಲಿರುತ್ತಾರೆ. ಭಾರತದ ಪುರುಷರ ಹಾಕಿ ತಂಡ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರು
ಭೋಪಾಲ್: ಭಾರತ ಹಿಂದೂಸ್ತಾನವಾಗಬೇಕಾದರೆ, ಎಲ್ಲ ಹಿಂದೂ ಹೆಣ್ಣುಮಕ್ಕಳು ಕನಿಷ್ಠ ನಾಲ್ಕು ಮಂದಿ ಪುತ್ರರನ್ನು ಪಡೆಯಬೇಕು ಎಂದು ಸ್ವಾಮೀಜಿಯೊಬ್ಬರು ಪ್ರಚೋದನಾಕಾರಿ ಭಾಷಣದಲ್ಲಿ ಕರೆ ನೀಡುವ ಮೂಲಕ ಹೊಸ ವಿವಾದ ಹುಟ್ಟುಹಾಕಿದ್ದಾ
ಪ್ಯಾರಿಸ್ : ಬೆಳಕಿನ ನಗರಿ ಪ್ಯಾರಿಸ್ನಲ್ಲಿ ಬಹುನಿರೀಕ್ಷಿತ 33ನೇ ಆವೃತ್ತಿಯ ಒಲಿಂಪಿಕ್ಸ್ ಕ್ರೀಡಾಕೂಟವು ಶುಕ್ರವಾರ ಭದ್ರತಾ ಪಡೆಗಳ ಕಣ್ಗಾವಲಿನಲ್ಲಿ ಆರಂಭವಾಯಿತು. ಕಾರ್ಯಕ್ರಮ ಆರಂಭವಾಗುವ ಮೊದಲೇ ಸೀನ್ ನದಿಯ ದಡದಲ್ಲಿ ವಿಶ
ಬೆಂಗಳೂರು: ಇಡೀ ಜಗತ್ತು ಡಿಜಿಟಲೀಕರಣ ಆಗಿರುವಾಗ, ನೀವು ಮಾತ್ರ ಆನ್ಲೈನ್ ಪಾವತಿಗಳನ್ನು ಯಾಕೆ ಸ್ವೀಕರಿಸುತ್ತಿಲ್ಲ’ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ವ್ಯವಸ್ಥಾಪಕ ನ
ಬೆಂಗಳೂರು : ಮೇಕದಾಟು ಯೋಜನೆ ಜಾರಿಗೆ ಆಗ್ರಹಿಸಿ 2022ರ ಜ.9ರಂದು ಪಾದಯಾತ್ರೆ ನಡೆಸಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ
ಚಿಕ್ಕಮಗಳೂರು : ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಪ್ರದೇಶದ ಹತ್ತನೇ ತಿರುವಿನಲ್ಲಿ ಗಾಳಿ ಮಳೆಯ ಆರ್ಭಟಕ್ಕೆ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದು, ಸ್ವಲ್ಪ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿದಿರುವ
ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ, ಬಿರುಗಾಳಿಯ ಅಬ್ಬರ ಮತ್ತಷ್ಟು ಜೋರಾಗಿದ್ದು, ಧಾರಾಕಾರ ಮಳೆ ಹಾಗೂ ಭಾರೀ ಶಬ್ಧದೊಂದಿಗೆ ಬೀಸುತ್ತಿರುವ ಬಿರುಗಾಳಿಗೆ ಮಲೆನಾಡು ಭಾಗದಲ್ಲಿ ಶುಕ್ರವಾರ ಜನಜೀವನವೇ ಅಸ್ತವ್ಯಸ್
ಬೆಂಗಳೂರು : ಪಿಟಿಸಿಎಲ್ ಕಾಯಿದೆ ತಿದ್ದುಪಡಿಯಲ್ಲಿ ಸೇರಿಸಿರುವ ಸೆಕ್ಷನ್5(1)ಡಿ ತೆಗೆಯಬೇಕು. ಎಸ್ಸಿಪಿ-ಟಿಎಸ್ಪಿ ಮೀಸಲು ಹಣ ಅನ್ಯ ಯೋಜನೆಗಳಿಗೆ ಬಳಸಬಾರದು, ಬಳಕೆ ಮಾಡಿರುವ ಹಣ ವಾಪಸ್ ತರಬೇಕು ಎಂದು ಆಗ್ರಹಿಸಿ ಸಮಾಜ ಕಲ್ಯಾಣ ಇಲ
ಬೆಂಗಳೂರು : ಮೆಜೆಸ್ಟಿಕ್ ನ ಕ್ರಾಂತಿಕಾರಿ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವ್ಯಾಪಾರಿಯೊಬ್ಬರು ತೆಗೆದುಕೊಂಡು ಹೋಗುತ್ತಿದ್ದ ಕುರಿ ಮಾಂಸದ ಬಾಕ್ಸ್ ಗಳನ್ನು ತೆಗೆಸಿ ಈ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು
ಬೆಂಗಳೂರು : ಪ್ರಧಾನಮಂತ್ರಿ ಪರಿಹಾರ ನಿಧಿ (ಪಿಎಂಆರ್ಎಫ್), ಮುಖ್ಯಮಂತ್ರಿಗಳ ಪರಿಹಾರ ನಿಧಿ (ಸಿಎಂಆರ್ಎಫ್), ಎಸ್ಸಿಪಿ/ ಟಿಎಸ್ಪಿ ಯೋಜನೆ ಮತ್ತು ಸಿಜಿಎಚ್ಎಸ್ ಯೋಜನೆಗಳ ಮೂಲಕ ಕಿದ್ವಾಯಿ ಬಿಎಂಟಿ ಕೇಂದ್ರದಲ್ಲಿ ಅಲೋಜಿಕ್ ರೋ
ಬೀಜಿಂಗ್ : ಚೀನಾಕ್ಕೆ ಶುಕ್ರವಾರ ಅಪ್ಪಳಿಸಿದ ಗೆಮಿ ಚಂಡಮಾರುತದಿಂದ ಪೂರ್ವ ಚೀನಾದಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್
ಇಸ್ಲಾಮಾಬಾದ್ : ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ಖಾನ್ ಅವರು ಬ್ರಿಟನ್ನ ಆಕ್ಸ್ ಫರ್ಡ್ ವಿವಿ ಕುಲಪತಿ ಹುದ್ದೆಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಅವರ ನಿಕಟವರ್ತಿಗಳು ಮತ್ತು
ಉಡುಪಿ: ಅಂಕೋಲಾದ ಶಿರೂರಿನಲ್ಲಿ ಮಣ್ಣು ಕುಸಿತ ದುರ್ಘಟನೆಯಲ್ಲಿ ಲಾರಿ ಸಮೇತ ನಾಪತ್ತೆಯಾಗಿದ್ದ ಚಾಲಕನ ಹುಡುಕಾಟಕ್ಕಾಗಿ ಮುಳುಗುತಜ್ಞ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಶಿರೂರಿಗೆ ತೆರಳಲಿದೆ. ಶಿರೂರಿನಲ್ಲಿ ದುರಂತ ನಡೆ
ಕೊಣಾಜೆ: ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ 2024-25 ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಗಣಿತ, ಭೌತಶಾಸ್ತ್ರ, ಕಂಪ್ಯೂಟರ್ ಸಯನ್ಸ್ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯಾ ವಿಷಯದಲ್ಲಿ ಎಂಎಸ್ಸಿ
ಹೊಸದಿಲ್ಲಿ : ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರ ಆರೋಗ್ಯ ಹಾಗೂ ಚಿಕಿತ್ಸಾ ಸೌಲಭ್ಯಗಳನ್ನು ಇನ್ನಷ್ಟು ವಿಸ್ತರಿಸಲು ಯಾವುದೇ ತಜ್ಞರ ಸಮಿತಿಯನ್ನು ರಚಿಸಲಾಗಿಲ್ಲವೆಂದ
ಹೊಸದಿಲ್ಲಿ : ಪೌರತ್ವವು ದೃಢಪಡದ ವ್ಯಕ್ತಿಗಳನ್ನು ಹಾಗೂ ಗಡಿಪಾರಿಗಾಗಿ ಕಾಯುತ್ತಿರುವ ವಿದೇಶಿಯರನ್ನು ಇರಿಸಲಾದ ಬಂಧನಕೇಂದ್ರಗಳ ಶೋಚನೀಯ ಸ್ಥಿತಿ ಬಗ್ಗೆ ಸುಪ್ರೀಂಕೋರ್ಟ್ ಶುಕ್ರವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಸ್
ಹೊಸದಿಲ್ಲಿ: ವಿಮಾನ ಪ್ರಯಾಣ ದರ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲು ಶುಕ್ರವಾರ ಕಾಂಗ್ರೆಸ್ ಸಂಸದ ಶಫಿ ಪರಂಬಿಲ್ ಅವರು ಲೋಕಸಭೆಯಲ್ಲಿ ಖಾಸಗಿ ಮಸೂದೆಯನ್ನು ಮಂಡಿಸಿದರು. ಕೊಲ್ಲಿ ದೇಶಗಳಲ್ಲಿ ದುಡಿಯುತ್ತಿರುವ ಬಹುತೇಕ ವಲಸ
ಬೆಂಗಳೂರು : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಸರಕಾರದ ಬಜೆಟ್ನಲ್ಲಿ ಕರ್ನಾಟಕಕ್ಕೆ ಸಂಪೂರ್ಣ ಅನ್ಯಾಯವಾಗಿದ್ದು, ಸಂಸದರು ರಾಜ್ಯದ ಪರವಾಗಿ ಧ್ವನಿ ಎತ್ತಬೇಕು ಎಂದು ಆಮ್ ಆದ್ಮಿ ರಾಜ್ಯಾಧ್ಯಕ್ಷ
ಮಂಗಳೂರು: ವಿದ್ಯಾರ್ಥಿಗಳು ಮತ್ತು ಅಪ್ರಾಪ್ತ ವಯಸ್ಕರಿಗೆ ಸಾಮಾಜಿಕ ಮಾಧ್ಯಮದಲ್ಲಿ ಆಫರ್ಗಳ ಮೂಲಕ ಮದ್ಯ ಸೇವನೆಯನ್ನು ಉತ್ತೇಜಿಸಲು ಹೊರಟಿದ್ದ ನಗರದ ದೇರೆಬೈಲ್ನಲ್ಲಿರುವ ರೆಸ್ಟೋರೆಂಟ್ ಲಾಲ್ ಬಾಗ್ ಇನ್ (ಲಿಕ್ವಿರ್ ಲಾಂಜ್
ಹೊಸದಿಲ್ಲಿ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಭಾರತ ರಾಷ್ಟ್ರೀಯ ಸಮಿತಿ (ಬಿಆರ್ಎಸ್) ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ದಿಲ್ಲಿ ನ್ಯಾಯಾಲಯ ಜುಲೈ 31ರವರೆಗೆ ವಿಸ್ತರಿಸಿದ
ಸಕಲೇಶಪುರ : ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಶುಕ್ರವಾರ ಮಣ್ಣು ಕುಸಿದಿರುವ ಹಿನ್ನಲೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಶುಕ್ರವಾರ ಸಂಜೆ 6.35ರ ಸುಮಾರಿಗೆ ಸಕಲೇಶಪುರ ತಾಲ
ಡಾಂಬುಲ್ಲಾ : ಶೆಫಾಲಿ ವರ್ಮಾ(ಔಟಾಗದೆ 26) ಹಾಗೂ ಸ್ಮತಿ ಮಂಧಾನ(ಔಟಾಗದೆ 55)ಅವರ ಭರ್ಜರಿ ಜೊತೆಯಾಟ, ರೇಣುಕಾ ಸಿಂಗ್(3-10) ಅವರ ಅಮೋಘ ಬೌಲಿಂಗ್ ನೆರವಿನಿಂದ ಭಾರತ ತಂಡ ಮಹಿಳೆಯರ ಏಶ್ಯಕಪ್-2024 ಟಿ20 ಕ್ರಿಕೆಟ್ ಟೂರ್ನಿಯ ಸೆಮಿ ಫೈನಲ್ನಲ್ಲಿ ಬಾ
ಪಲ್ಲೆಕೆಲೆ : ಆತಿಥೇಯ ಶ್ರೀಲಂಕಾ ಹಾಗೂ ಭಾರತ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಶನಿವಾರ ಆರಂಭವಾಗಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವ ಹಾಗೂ ನೂತನ ಕೋಚ್ ಗೌತಮ್ ಗಂಭೀರ್ ಮಾರ್ಗದರ್ಶನದಡಿ ಭಾರತವು ತನ್ನ ಕ್ರಿ
ವಿಶ್ವಸಂಸ್ಥೆ : ಭಾರತದಲ್ಲಿ ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಸಿಖ್ಖರು ಸೇರಿದಂತೆ ಅಲ್ಪಸಂಖ್ಯಾತ ಗುಂಪುಗಳು ಎದುರಿಸುತ್ತಿರುವ ಹಿಂಸಾಚಾರ, ತಾರತಮ್ಯದ ಬಗ್ಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿ ಗುರುವಾರ ಕಳವಳ ವ್ಯ
ಸುರತ್ಕಲ್: ಇಲ್ಲಿನ ವೃತ್ತ ಹಾಗೂ ಸುರತ್ಕಲ್- ಎಂಆರ್ಪಿಎಲ್ ರಸ್ತೆಗೆ ಸುರತ್ಕಲ್ ನ ವೀರಯೋಧ ಕ್ಯಾ.ಪ್ರಾಂಜಲ್ ಅವರ ಹೆಸರು ನಾಮಕರಣ ಮಾಡಬೇಕೆಂದು ಸುರತ್ಕಲ್ ಕಾಂಗ್ರೆಸ್ ಆಗ್ರಹಿಸಿದೆ. ಶುಕ್ರವಾರ ರಾಷ್ಟ ಭಕ್ತ ವೇದಿಕೆ ಸುರ
ವಿಯೆಂಟಿಯಾನ್ : ಭಾರತದ `ಆ್ಯಕ್ಟ್ ಈಸ್ಟ್' ನೀತಿ ಹಾಗೂ ಇಂಡೊ-ಪೆಸಿಫಿಕ್ ದೃಷ್ಟಿಕೋನಕ್ಕೆ ಆಗ್ನೇಯ ಏಶ್ಯಾ ರಾಷ್ಟ್ರಗಳ ಸಂಘಟನೆ(ಆಸಿಯಾನ್) ಮೂಲಾಧಾರವಾಗಿದೆ. ಆಸಿಯಾನ್ ಸದಸ್ಯ ದೇಶಗಳ ಜತೆಗಿನ ರಾಜಕೀಯ, ಆರ್ಥಿಕ ಮತ್ತು ಭದ್ರತಾ ಸಹಕ
ಪೋರ್ಟ್ ಮೊರೆಸ್ಬಿ : ದಕ್ಷಿಣ ಪೆಸಿಫಿಕ್ ದ್ವೀಪರಾಷ್ಟ್ರ ಪಪುವಾ ನ್ಯೂಗಿನಿಯಾದ ಉತ್ತರದಲ್ಲಿರುವ ಮೂರು ಹಳ್ಳಿಗಳಿಗೆ ನುಗ್ಗಿದ ಕ್ರಿಮಿನಲ್ ಗ್ಯಾಂಗ್ನ ಸದಸ್ಯರು ಹಲವು ಮನೆಗಳಿಗೆ ಬೆಂಕಿ ಹಚ್ಚಿದರಲ್ಲದೆ 16 ಮಕ್ಕಳ ಸಹಿತ ಕನಿಷ್ಠ
ಚಂಡೀಗಢ : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ಒಂದು ವೇಳೆ ಶಂಭು ಹಾಗೂ ಖನೌರ್ ಗಡಿ ಬಳಿ ಠಿಕಾಣಿ ಹೂಡಿರುವ ರೈತರಿಗೆ ಕೇಂದ್ರ ಸರಕಾರವು ದಿಲ್
ಮನಿಲಾ : ಫಿಲಿಪ್ಪೀನ್ಸ್ ರಾಜಧಾನಿ ಮನಿಲಾದ ಬಳಿ ಮುಳುಗಿರುವ 1.4 ದಶಲಕ್ಷ ಲೀಟರ್ ಕೈಗಾರಿಕಾ ಇಂಧನವನ್ನು ಸಾಗಿಸುತ್ತಿದ್ದ ಟ್ಯಾಂಕರ್ ಹಡಗಿನಿಂದ ತೈಲ ಸೋರಿಕೆಯನ್ನು ನಿಯಂತ್ರಿಸಲು ತೇಲುವ ತಡೆಗೋಡೆ ನಿಯೋಜಿಸಲು ದೇಶದ ಕರಾವಳಿ ರಕ
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಕಾನೂನು ಅನ್ವಯವೇ ನಡೆದಿದ್ದು, ಉದ್ದೇಶ ಪೂರಕವಾಗಿಯೇ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತೇಜೋವಧೆ ಮಾಡಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ವಿಧ
ಮಂಗಳೂರು: ಕಸ್ಬಾ ಬೆಂಗ್ರೆಯಲ್ಲಿ ಶುಕ್ರವಾರ ಸಂಜೆ ಬೀಸಿದ ಭಾರಿ ಗಾಳಿ ಮಳೆಗೆ ಹಲವು ಮನೆಗಳಿಗೆ ಅಪಾರ ಹಾನಿಯಾ ಗಿದೆ ಮನೆಯ ಗಾಳಿಗೆ ಮನೆ ಛಾವಣಿಯ ಹೆಂಚು, ಶೀಟ್ಗಳು ಹಾರಿ ಹೋಗಿದೆ. ಅಲ್ತಾಫ್, ಅಶ್ರಫ್, ಲತೀಫ್, ಇಂತಿಯಾಝ್, ಫಾರೂಕ್, ದ
ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಅವರ ಪತ್ನಿ ಮಿಚೆಲ್ ಶುಕ್ರವಾರ ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಕಮಲಾ ಹ್ಯಾರಿಸ್ ಅವರ ಉಮೇದುವಾರಿಕೆಯನ್ನು ಅನುಮೋದಿಸಿದ್ದಾರೆ. “ನಿಮ್ಮನ್ನು ಅಧ್ಯಕ್ಷೀಯ ಸ್ಥಾನಕ್
ಬೆಂಗಳೂರು : ಮುಡಾ ಹಗರಣ ಎಂಬ ಸತ್ತ ಹಾವನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬಡಿದು ಎಚ್ಚರಿಸಲು ವಿಫಲ ಯತ್ನ ನಡೆಸುತ್ತಿದ್ದಾರೆ. ಮುಡಾದಲ್ಲಿ ನಡೆದಿರುವ ಅಕ್ರಮಗಳೆಲ್ಲಾ ಬಿಜೆಪಿಯ ಕಾಲಾವಧಿಯಲ್ಲೇ ಆದಂತವು. ಈಗ ಈ ಅಕ್ರಮಗಳೆಲ್
ಹೊಸದಿಲ್ಲಿ : ಭಾರತದಲ್ಲಿ ಕ್ಯಾನ್ಸರ್ ರೋಗ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಕೈಗೆಟಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಕೇಂದ್ರ ಸರಕಾರವು ಎಲ್ಲಾ ರೀತಿಯ ಪ್ರಯತ್ನಗ
ಮಂಗಳೂರು: ಅಗ್ನಿ ಸ್ಪರ್ಶಗೊಂಡಿರುವ ಹಡಗು (ಎಂವಿ ಮೈರಿಸ್ ಫ್ರಾಂಕ್ಫರ್ಟ್ ಕಾರ್ಗೋ ಕಂಟೈನರ್) ಮಂಗಳೂರು ಕಡಲ ಕಿನಾರೆಯಿಂದ 30 ನಾಟಿಕಲ್ ಮೈಲು ದೂರದಲ್ಲಿದ್ದರೂ ಈ ಹಡಗಿನಿಂದಾಗಿ ಮಂಗಳೂರು ಕಡಲ ಕಿನಾರೆಗೆ ಯಾವುದೇ ರೀತಿಯ ಅಪಾಯವಿ
ಹೊಸದಿಲ್ಲಿ : ಗಾಝಾದಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿತೆಗೆದುಕೊಂಡಿರುವ ಭೀಕರ ಯುದ್ಧವು 10ನೇ ತಿಂಗಳನ್ನು ಪ್ರವೇಶಿಸುತ್ತಿರುವಂತೆಯೇ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಸ್ರೇಲ್ ಸರಕಾರವನ್
ಬೈಂದೂರು, ಜು.26: ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಪೈಂಟರೊಬ್ಬರು ಮೃತಪಟ್ಟ ಘಟನೆ ನಾವುಂದ ಎಂಬಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಗಂಗೊಳ್ಳಿ ನಿವಾಸಿ ಸಂದೀಪ್( 40 ) ಎಂದು ಗುರುತಿಸಲಾಗಿದೆ. ಇವರು ಟ್ರಾನ್
ಹೊಸದಿಲ್ಲಿ: ಯೆಮೆನ್ ಪ್ರಜೆಯನ್ನು ಹತ್ಯೆಗೈದ ಆರೋಪದಲ್ಲಿ ಯೆಮೆನ್ ಸುಪ್ರೀಂ ಕೋರ್ಟ್ ನಿಂದ ಮರಣ ದಂಡನೆಗೆ ಗುರಿಯಾಗಿರುವ ಭಾರತೀಯ ಶುಶ್ರೂಷಕಿಯ ಪ್ರಕರಣವು ಸದ್ಯ ಯೆಮೆನ್ ಅಧ್ಯಕ್ಷರ ವಿವೇಚನಾಧಿಕಾರಕ್ಕೆ ಒಳಪಟ್ಟಿದೆ ಎಂದು ಶು
ಉಡುಪಿ, ಜು.26: 36 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಡುಪಿ ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಚಿನ್ನುವಾಡು (55) ಬಂಧಿತ ಆರೋಪಿ. ಈತನ ವಿರುದ್ಧ ಶ್ರೀಗಂಧ ಕಳ್ಳ
ಕೋಟ, ಜು.26: ಅಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜು.26ರಂದು ಬೆಳಗ್ಗೆ ನೆಂಚಾರು ಎಂಬಲ್ಲಿ ನಡೆದಿದೆ. ಮೃತರನ್ನು ನೆಂಚಾರು ಗ್ರಾಮದ ಸರ್ವೋತ್ತಮ (73) ಎಂದು ಗುರುತಿಸ ಲಾಗಿದೆ. ಇವರು ತುಳಸಿಗೆ ನೀರು ಹಾಕಲು
ಹೊಸದಿಲ್ಲಿ : ನೀಟ್-ಯುಜಿ 2024ರ ಪ್ರಶ್ನೆಪತ್ರಿಕೆಯನ್ನು ಪರೀಕ್ಷೆಯ ದಿನವಾಗಿದ್ದ ಮೇ 5ರಂದು ಬೆಳಿಗ್ಗೆ ಜಾರ್ಖಂಡ್ನ ಹಜಾರಿಬಾಗ್ನಲ್ಲಿಯ ಒಯಾಸಿಸ್ ಶಾಲೆಯಿಂದ ಕಳವು ಮಾಡಲಾಗಿತ್ತು ಎಂದು ಸಿಬಿಐ ತಿಳಿಸಿದೆ. ನೀಟ್-ಯುಜಿ ಪರೀಕ್ಷೆಯನ
ಹೊಸದಿಲ್ಲಿ : ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾಗಿ,ದ್ವಿಪಕ್ಷೀಯ ಸಂಬಂಧಗಳನ್ನು ಸ್ಥಿರಗೊಳಿಸಲು ಮತ್ತು ಪುನರ್ನಿರ್ಮಿಸಲು ಪೂರ್ವ ಲಡಾಖ್ನಲ್ಲಿಯ ವಾಸ್ತವ ನ
ಬೈಂದೂರು, ಜು.26: ಅರಾಟೆ ಗ್ರಾಮದ ದಿವಂಗತ ಕೆರ್ಗಾಲ್ ನಾಗ ನಾಯ್ಕ್ ಇವರ ಧರ್ಮಪತ್ನಿ ಚಂದಮ್ಮ ಪುತ್ರನ್(96) ವಯೋ ಸಹಜವಾದ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.26ರಂದು ನಿಧನರಾದರು. ಇವರು ಪುತ್ರರಾದ ಕುಂದಾಪುರದ ಚಿನ್ಮಯಿ ಆಸ್
ಭೋಪಾಲ್ : ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಬಾವಿಯೊಂದರಲ್ಲಿ ಶಂಕಿತ ವಿಷಾನಿಲ ಸೇವನೆಯಿಂದ ನಾಲ್ವರು ಮೃತಪಟ್ಟಿದ್ದಾರೆ. ಜುಹ್ಲಿ ಗ್ರಾಮದಲ್ಲಿಯ ಬಾವಿಯೊಂದರಲ್ಲಿ ನೀರೆತ್ತುವ ಪಂಪ್ ಅಳವಡಿಸಲಾಗಿತ್ತು.ಮಳೆಯಿಂದಾಗಿ ಬಾವಿಯ
ಬೈಂದೂರು, ಜು.26: ನಿವೃತ್ತ ಮುಖ್ಯ ಇಂಜಿನಿಯರ್ ಉಪ್ಪುಂದ ನಿವಾಸಿ ಯು.ಮಂಜುನಾಥ ವೈದ್ಯ(86) ಜು.23ರಂದು ಹೃದಯಾಘಾತದಿಂದ ಸ್ವಗ್ರಹದಲ್ಲಿ ನಿಧನರಾದರು. ಇವರು ಭೂಮರೆಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಮ್ಮ ಇಂಜಿನಿಯರಿಂಗ್ ವ್ಯಾಸಂಗ
ಕೋಲ್ಕತಾ : ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ದಿಲ್ಲಿಗೆ ಪ್ರಯಾಣಿಸಿದ್ದಾರೆ. ನೀತಿ ಆಯೋಗದ ಸಭೆಯು ಶನಿವಾರ ದಿಲ್ಲಿಯಲ್ಲಿ ನಡೆಯಲಿದೆ. 2024-25ರ ಕೇಂದ್ರ ಬ
ಪೆರಿಯಡ್ಕ: ಎಂಪಿ ಇಂಟರ್ನ್ಯಾಷನಲ್ ಸ್ಕೂಲ್ ಪೆರಿಯಡ್ಕ ವಿದ್ಯಾರ್ಥಿಗಳು ಪ್ರಿನ್ಸಿಪಾಲ್ ಡಾ. ಅಬ್ದುಲ್ ಜಲೀಲ್ ರವರ ನಿರ್ದೇಶನದಂತೆ ತಮ್ಮ ಪಠ್ಯದ CBSE ಅಧ್ಯಯನದ ವಿಚಾರದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ
ಹೊಸದಿಲ್ಲಿ : ಕಾರ್ಗಿಲ್ ವಿಜಯ ದಿವಸದ 25ನೇ ವಾರ್ಷಿಕ ದಿನದ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಲಡಾಖ್ನ ಕಾರ್ಗಿಲ್ ಜಿಲ್ಲೆಯ ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ. ಇದೇ ಸಂದರ
ಬೆಂಗಳೂರು : ತನ್ನ ಹಾಗೂ ತನ್ನ ಕುಟುಂಬ ಸದಸ್ಯರ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತು ತನಿಖೆ ಮಾಡಲು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿದ ದೇಶದ ಮೊದಲ ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ
ಬಂಟ್ವಾಳ : ಕೆಲವು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಮಳೆ ಹಾನಿ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಶುಕ್ರವಾರ ಸುರಿದ ಮಳೆಗೆ ಹಲವು ಕಡೆ ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ
ಬಂಟ್ವಾಳ : ಮನೆಯೊಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಗಳ ಸಹಿತ ಆಟಕ್ಕೆ ಬಳಸಿದ ನಗದು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ಪಿಲಿಮೊಗ್ರು ಗ್ರ
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಸ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇದುವರೆಗೆ 8362ಕ್ಕೂ ಹೆಚ್ಚು ಫ್ಲೆಕ್ಸ್ಗಳನ್ನು ತೆರವುಗೊಳಿಸಲಾಗಿದ್ದು, ಪೊಲೀಸ್ ಠಾಣ
ಉಡುಪಿ: ಜು.28ಕ್ಕೆ ಯಕ್ಷಗಾನದ ಕುಣಿತ ದಾಖಲೀಕರಣ ಉಡುಪಿ, ಜು.26: ನಗರದ ಎಂ.ಜಿ.ಎಂ ಕಾಲೇಜು ಆವರಣದಲ್ಲಿರುವ ನೂತನ ರವೀಂದ್ರ ಮಂಟಪದಲ್ಲಿ ಮಾಹೆಯ ಯಕ್ಷಗಾನ ಕೇಂದ್ರ, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ಕನ್ನಡ ಮತ್ತು ಸ
ಬೆಂಗಳೂರು : ಮಕ್ಕಳು ಸೇವಿಸುವ ಸೆರಲ್ಯಾಕ್ ಪ್ಯಾಕೆಟ್ಗಳಲ್ಲಿ ಡ್ರಗ್ಸ್ ಇಟ್ಟು ಮುಂಬೈನಿಂದ ಬೆಂಗಳೂರಿಗೆ ಸಾಗಾಟ ಮಾಡುತ್ತಿದ್ದ ಪ್ರಕರಣದಡಿ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ನೈಜೀರ
ಉಡುಪಿ, ಜು.26: ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರೀ ಮಳೆ ಮುಂದುವರಿದಿರುವಂತೆ ಗಾಳಿ-ಮಳೆಯಿಂದ ಮನೆ ಸೇರಿದಂತೆ ವಿವಿಧ ಸೊತ್ತುಗಳಿಗೆ ಉಂಟಾಗುತ್ತಿರುವ ಹಾನಿಯ ಪ್ರಮಾಣವೂ ಹೆಚ್ಚುತ್ತಿದೆ. ಇಂದು ಒಂದೇ ದಿನದಲ್ಲಿ ನೂರಕ್ಕೂ ಅಧಿಕ ಪ
ಹೊಸದಿಲ್ಲಿ : ರಾಮನಗರದ ಇತಿಹಾಸ ಅವರಿಗೆ ಗೊತ್ತಿದ್ದರೆ ಜಿಲ್ಲೆಯ ಹೆಸರು ಬದಲಾಯಿಸುತ್ತಿರಲಿಲ್ಲ. ಸ್ವಲ್ವ ದಿನ ಅವರು ಖುಚಿಯಾಗಿರಲಿ. ಈಗಾಗಲೆ ಅವರ ರಾಜಕೀಯ ಪತನ ಆರಂಭವಾಗಿದೆ. ಹೆಸರು ಬದಲಾಯಿಸಲು ಯಾರಾದರೂ ಅರ್ಜಿ ಕೊಟ್ಟಿದ್ರಾ?
ಮಂಗಳೂರು : ಬ್ಯಾಂಕ್ ಆಫ್ ಬರೋಡಾದ 117ನೇ ಸಂಸ್ಥಾಪನಾ ದಿನಾಚರಣೆಯನ್ನು ವಲಯ ಕಚೇರಿಯಲ್ಲಿ ರಕ್ತದಾನ, ವಾಕಥಾನ್ ಮತ್ತಿತರ ಕಾರ್ಯಕ್ರಮಗಳ ಮೂಲಕ ಆಚರಿಸಲಾಯಿತು. ಬ್ಯಾಂಕ್ನ ಡಾ.ಅಂಬೇಡ್ಕರ್ ವೃತ್ತ ಮಂಗಳೂರಿನಿಂದ ಬಂಟ್ಸ್ ಹಾಸ್ಟೆಲ್
ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಪರಿಚಯಿಸುತ್ತಿರುವ ಹಿನ್ನೆಲೆ ನಾಳೆಯಿಂದ(ಜು.27) ಮೂರು ದಿನಗಳ ಕಾಲ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚ
ಮಂಗಳೂರು: ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ ಸೆಪ್ಟೆಂಬರ್ 6 ರಿಂದ 8 ರವರೆಗೆ ಆಯೋಜಿಸಲಾಗಿದೆ. ಕರಾಟೆ ಸ್ಪರ್ಧೆಯ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋ
ಬೆಂಗಳೂರು : ಒಂದು ದಿನದ ಮುನ್ನವೇ ಅಧಿವೇಶನ ಕೊನೆಗೊಂಡಿರುವುದು ಬೇಸರದ ಸಂಗತಿ. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ, ಮತ್ತಿತರ ಸಮಸ್ಯೆಗಳ ಕುರಿತು ಚರ್ಚೆ ಆಗಲಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಬೇಸರ ವ್ಯಕ್ತಪಡಿ
ಮಂಗಳೂರು, ಜು.26: ವಿಧಾನ ಮಂಡಲದ ಅಧಿವೇಶನ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನ ಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್
ಉಡುಪಿ : ಕೊಂಕಣ್ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನ ಮಾಡಬೇಕೆಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿ ಕೊಂಕ
ಹೆಬ್ರಿ : ಭಾರತೀಯ ರಂಗಕಲೆಗಳಲ್ಲಿ ಯಕ್ಷಗಾನ ಸಮಷ್ಟಿಕಲೆ ಇದೊಂದು ಆರಾಧನಾ ಕಲೆ. ಭಾಷೆಯಲ್ಲಿ ಹಿಡಿತವಿರುವ ಯಕ್ಷಗಾನ ಕಲೆ ಉಳಿಸಿ ಬೆಳಿಸುವ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕು ಎಂದು ಯಕ್ಷಗಾನ ಗುರು ಸುಬ್ರಹ್ಮಣ್ಯ ಪ್ರಸಾದ್ ಹೇಳ
ಶಿರ್ವ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಬೀಸಿದ ಸುಳಿಗಾಳಿ ಮಳೆಗೆ ಹಲವು ಮನೆಗಳು, ದೇವಸ್ಥಾನ ಹಾಗೂ ಮಸೀದಿಗಳಿಗೆ ಅಪಾರ ಹಾನಿ ಸಂಭವಿಸಿದೆ. ಇದರಿಂದ ಲಕ್ಷಾತರ ರೂ. ನಷ್ಟ ಉಂಟಾಗಿದೆ. ಶಿರ್ವ ಶ್ರೀಸಿದ್ಧಿ
ಹೊಸದಿಲ್ಲಿ : ಈ ಬಜೆಟ್ ಆರ್ಥಿಕ ದಾಖಲೆ ಅಲ್ಲ, ಇದು ಎರಡು ರಾಜ್ಯಗಳಿಗೆ ಬರೆದ ಲವ್ ಲೆಟರ್ ನಂತೆ ಇದೆ. ಬೇರೆ ರಾಜ್ಯಗಳನ್ನು ದತ್ತು ಮಕ್ಕಳಂತೆ ನೋಡುತ್ತದೆ ಎಂದು ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ಮುಂಗಾರು ಅ
ಉಡುಪಿ: ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಶುಕ್ರವಾರ ನಸುಕಿನ ವೇಳೆ 2 ಗಂಟೆ ಸುಮಾರಿಗೆ ಬೀಸಿದ ಸುಂಟರ ಗಾಳಿಗೆ ತೆಂಗಿನ ಮರ ಬಿದ್ದು ಮನೆ ಹಾಗೂ ಎರಡು ರಿಕ್ಷಾಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿ
ಬೆಂಗಳೂರು: ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶ
ಹೊಸದಿಲ್ಲಿ : ಬಜೆಟ್ ನಲ್ಲಿ ಕೇಂದ್ರ ಸರಕಾರವು ಚಿನ್ನದ ಮೇಲಿನ ಪ್ರಾಥಮಿಕ ಸುಂಕವನ್ನು ಕಡಿತಗೊಳಿಸಿರುವುದರಿಂದ, ಚಿನ್ನದ ದರ ದಿಢೀರ್ ಎಂದು ಶೇ. 7ರಷ್ಟು ಅಥವಾ ಪ್ರತಿ 10 ಗ್ರಾಂಗೆ ರೂ. 5,000ವರೆಗೆ ಇಳಿಕೆ ಕಂಡಿದೆ. ಚಿನ್ನದ ಮೇಲೆ ಹೆಚ್ಚ
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ ಮತ್
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ(ಪಿಯುಸಿ) ಜು.27ರಂದು
ಉಡುಪಿ: ಭವಿಷ್ಯ ನಿಧಿ ಸದಸ್ಯರ ಹಾಗೂ ಪಿಂಚಣಿದಾರರ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ಜಾಗೃತಿ ಮೂಡಿಸಲು ಹೊಸದಿಲ್ಲಿಯ ಭವಿಷ್ಯ ನಿಧಿ ಸಂಘಟನೆ ಪ್ರಧಾನ ಕಚೇರಿ ಪ್ರಾರಂಭಿಸಿದ ಜಿಲ್ಲಾ ಮಾಸಿಕ ಕಾರ್ಯಕ್ರಮ ‘ನಿಧಿ ಆಫ್ಕೆ ನಿಕ
ಉಡುಪಿ: ಗುಜರಾತ್ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ದಹನಕಾರಿ ಸರಕನ್ನು ಸಾಗಿಸುತಿದ್ದ ಬೃಹತ್ ಸರಕು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅದೀಗ ಸುರತ್ಕಲ್ ಸಮೀಪ ಲಂಗರು ಹಾಕಿದ್ದು, ಅದರಿಂದ ತೈ
ಬೆಂಗಳೂರು : ಬಿಜೆಪಿಯವರು ಪಾದಯಾತ್ರೆ ಮಾಡುವ ಮೂಲಕ ಅವರ ಅಕ್ರಮಗಳನ್ನು ಬಯಲು ಮಾಡಲು ನಮಗೆ ಸದಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ. ಅವರು ಪಾದಯಾತ್ರೆ ಮಾಡುವಾಗ ಒಂದೊಂದು ದಿನವೂ ಅವರ ಅಕ್ರಮಗಳನ್ನು ನಾವು ಬಯಲು ಮಾಡುತ್ತೇವೆ ಎ
ಬೆಂಗಳೂರು : ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಗಿ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನೆರೆ
ಬೆಂಗಳೂರು : ಬಿಜೆಪಿಯವರು ಹಗರಣಗಳ ಸರದಾರರು. ತಾವೇ ತೋಡಿಕೊಂಡಿರುವ ಬಾವಿಗೆ ಬೀಳಲು ಹೋಗುತ್ತಿದ್ದಾರೆ. ಇದು ಆತ್ಮಹತ್ಯೆ ಪ್ರಯತ್ನವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಶುಕ್ರವಾರ ನಗರದ ಕ್ವೀನ್ಸ