ರಾಂಚಿ, ಫೆ. 23: ಇಬ್ಬರು ಸಿಬ್ಬಂದಿ ಸೇರಿದಂತೆ 7 ಮಂದಿ ಇದ್ದ ಏರ್ ಆ್ಯಂಬುಲೆನ್ಸ್ ಚಾತ್ರ ಜಿಲ್ಲೆಯ ಸಿಮರಿಯ ಸಮೀಪ ಪತನಗೊಂಡಿದ್ದು, ಓರ್ವ ಮೃತಪಟ್ಟಿರುವುದಾಗಿ ನಾಗರಿಕ ವಿಮಾನ ಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಸೋಮವಾರ ತಿಳಿಸಿದೆ.
ರಾಯಚೂರು : ಸಾಮಾಜಿಕ ಪ್ರಜಾಪ್ರಭುತ್ವ ಕಾರ್ಮಿಕ ಸಂಘ (SDTU) ತಂಡದಿಂದ ಸೋಮವಾರ ರಾಯಚೂರಿನ ಎಲ್.ಬಿ.ಎಸ್.ನಗರದ ಆಟೋ ಚಾಲಕ ಮುಹಮ್ಮದ್ ಇಸ್ಮಾಯಿಲ್ ಅವರಿಗೆ ಮುದ್ರಾ ಯೋಜನೆಯಡಿ ಹೊಸ ಆಟೋ ಖರೀದಿಸಲು ನೆರವು ಒದಗಿಸಲಾಯಿತು. ಎಸ್ಡಿಟಿಯು ರ
ನೂತನ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ
ಕೆಂಭಾವಿ : ಎತ್ತುಗಳನ್ನು ಕಳವು ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಕೆಂಭಾವಿ ಪೊಲೀಸರು ಬಂಧಿಸಿದ್ದಾರೆ. ಕೆಂಭಾವಿ ನಿವಾಸಿ ಶರಣಪ್ಪ ಜಟೆಪ್ಪ ಕಟ್ಟಿಮನಿ ಬಂಧಿತ ಆರೋಪಿ. ಕೆಂಭಾವಿ ನಿವಾಸಿ ಮಲ್ಲಣ್ಣ ಎಂಬವರಿಗೆ ಸೇರಿದ ಸುಮ
ಬಳ್ಳಾರಿ : ಪಟ್ಟಣದ ಸಂಡೂರು ತಾಲೂಕು ಪಂಚಾಯಿತಿ ಆವರಣದಲ್ಲಿ ಇಂದು ಸಂಡೂರು ತಾಲೂಕಿನ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸ
ವಿಜಯನಗರ : ರಾಜ್ಯಾದ್ಯಂತ ಸಂಪೂರ್ಣ ಒಳಮೀಸಲಾತಿ ಜಾರಿಗೆ ಕರೆ ನೀಡಿರುವ ಹಿನ್ನೆಲೆ, ವಿಜಯನಗರ ಜಿಲ್ಲೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮ
ಮಂಗಳೂರು: ಕಂಕನಾಡಿಯ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಎಫ್ಒಸಿಐಎಲ್ 2026 ಕಾರ್ಯಾಗಾರ ಇತ್ತೀಚೆಗೆ ಕ
ಬೆಂಗಳೂರು, ಫೆ.23 : ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಸೋಗಿನಲ್ಲಿ 24 ಲಕ್ಷ ರೂ., ಹಣ ಸುಲಿಗೆ ಮಾಡಿರುವ ಆರೋಪದಡಿ 9 ಆರೋಪಿಗಳನ್ನು ದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ದೇವನಹಳ್ಳಿ ಹೊರ
ರಾಜಮುಂಡ್ರಿ, ಫೆ. 23: ರಾಜಮುಂಡ್ರಿಯಲ್ಲಿ ಶಂಕಿತ ಕಲಬೆರಕೆ ಹಾಲು ಕುಡಿದು ನಾಲ್ವರು ಮೃತಪಟ್ಟಿದ್ದಾರೆ. 12 ಮಂದಿ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಂತ್ರಸ್ತರಾದ ಎಲ್ಲರೂ 65 ವರ್ಷಕ್ಕಿಂತ ಮೇಲಿನ ವಯಸ
ಪಾಟ್ನಾ: ಮಕ್ಕಳಲ್ಲಿ ಹಿಂಸಾಪ್ರವೃತ್ತಿ ತಲೆದೋರುವುದನ್ನು ತಪ್ಪಿಸಲು ಧಾರ್ಮಿಕ ಸ್ಥಳಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಬಿಹಾರದಲ್ಲಿ ನಿಷೇಧಿಸಲಾಗಿದೆ ಎಂದು ಬಿಹಾರ ಉಪ
ಮಂಗಳೂರು, ಫೆ.23: ಇಂಡಿಯನ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ 400ನೇ ‘ಐಎಂಎಸ್ಸಿ ಆಫ್ ರೋಡ್ ಟ್ರೋಫಿ-2026’ ಮೋಟಾರ್ ರ್ಯಾಲಿ ಮಾ.28 ಮತ್ತು 29ರಂದು ಬೆಳಗ್ಗೆ 9ರಿಂದ ಸಂಜೆ 5.30ರವರೆಗೆ ಮಂಗಳೂರಿನ ಗಂಜಿಮಠದ ಒಡ್
ರಾಯಚೂರು : 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರತ್ಯೇಕವಾಗಿ 200 ಕೋಟಿ ರೂ. ಮೀಸಲಿಡಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿಯ ಹೋರಾಟಗಾರ ಮಹೇಶ
ಬೆಂಗಳೂರು, ಫೆ. 23 : ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಡಬ್ಲ್ಯೂಡಬ್ಲ್ಯೂಎಫ್ ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಿಷನ್ ಪ್ರಕೃತಿ: ತರಗತಿಯಿಂದ ಸಂರಕ್ಷಣೆಯತ್ತ' ಕಾರ್ಯಕ್ರಮದಡಿಯಲ್ಲಿ ರಾಜ್ಯದ ಹತ್ತು ಅತ್ಯುತ್ತಮ ಶಾಲೆಗಳಿಗ
ದೇವದುರ್ಗ : ಪಟ್ಟಣದ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ ಸೋಮವಾರ ತಳವಾರ್ ದೊಡ್ಡಿ ಚಿಣ್ಣರ ಆಟದ ಮೈದಾನದಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಹಯೋಗದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದಾಗ ಕೈಗೊಳ್ಳಬ
ಕೊಚ್ಚಿ, ಫೆ.23: ‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಬಾಲಿವುಡ್ ಚಲನಚಿತ್ರ ವೀಕ್ಷಿಸುವ ಯಾವುದೇ ಯೋಜನೆ ಇಲ್ಲ ಎಂದು ಬಿಜೆಪಿ ಕೇರಳ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಸೋಮವಾರ ಹೇಳಿದರು. ಚಿತ್ರದ ಟ್ರೇಲರ್ ಕೇರಳವನ್ನು ಕೆಟ್ಟದ
ಲಿಂಗಸುಗೂರು : ತಾಲೂಕಿನ ಗ್ರಾಮೀಣ ಭಾಗಗಳಾದ ಟಮಣಕಲ್ ಹಾಗೂ ರಾಯದುರ್ಗದಿಂದ ಗುರುಗುಂಟಾಕ್ಕೆ ಶಾಲಾ ಸಮಯದಲ್ಲಿ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ
ಅರಣ್ಯ ಪ್ರದೇಶಕ್ಕೆ ನುಗ್ಗಿದ್ದ ಆರೋಪಿಗಳನ್ನು ಸುತ್ತುವರಿದು ಬಂಧನ
ಸಿರವಾರ : ನೂತನವಾಗಿ ಪ್ರಸ್ತಾಪದಲ್ಲಿರುವ ಸಿಂಧನೂರು ಜಿಲ್ಲೆಗೆ ಸಿರವಾರ ತಾಲೂಕು ಸೇರ್ಪಡೆ ಮಾಡುವ ವಿಚಾರಕ್ಕೆ ಪಟ್ಟಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆ ನಡೆಯುತ್ತಿದ್ದು, ಸೋಮ
ಲಿಂಗಸುಗೂರು : ತಾಲೂಕಿನ ಹಟ್ಟಿ ಪಟ್ಟಣದ ಸಂತೆ ಬಜಾರ್ ಹಾಗೂ ಕಾಕಾನಗರ ಪ್ರದೇಶಗಳಲ್ಲಿ ಅಕ್ರಮ ಮಟ್ಕಾ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಏಕಕಾಲದಲ್ಲಿ ಮೂರು ಪ್ರತ್ಯೇಕ ದಾಳಿಗಳನ್ನು ನಡೆಸಿ ಮೂವರು ಮಟ್
ಮಣಿಪಾಲ, ಫೆ.23: ಅಲ್ಟಾಟೆಕ್ ಕಂಪೆನಿ ಹೆಸರಿನಲ್ಲಿ ಇಂಜಿನಿಯರೊಬ್ಬ ರಿಗೆ ಸಾವಿರಾರು ರೂ. ಹಣ ಆನ್ಲೈನ್ನಲ್ಲಿ ವಂಚಿಸಿ ರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತುಷಾರ್ ಎಚ್.ಪಿ.(42) ಎಂಬವರು ಮಣಿಪಾಲ ಹೆರ್ಗಾ
ಹೆಟ್ಮೆಯರ್ | Photo Credit : PTI ಹೊಸದಿಲ್ಲಿ, ಫೆ.23: ಮುಂಬೈನ ವಾಂಖೆಡೆ ಸ್ಟೇಡಿಯಂ, ಶಿಮ್ರೊನ್ ಹೆಟ್ಮೆಯರ್ ಅವರ ಪವರ್ಹಿಟ್ಟಿಂಗ್ ಮಾಸ್ಟರ್ಕ್ಲಾಸ್ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಎಡಗೈ ಬ್ಯಾಟರ್ ಎದುರಾಳಿ ಬೌಲರ್ಗಳನ್ನು ನಿರ್ದಯ
ಕುಂದಾಪುರ, ಫೆ.23: ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಮೂಲ
ಹೊಸದಿಲ್ಲಿ, ಫೆ. 23: ಹೊಸದಿಲ್ಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಉಪ ಕುಲಪತಿ ಸಾಂತಿಶ್ರೀ ಧೂಳಿಪುಡಿ ಪಂಡಿತ್ರ ರಾಜೀನಾಮೆಗೆ ಆಗ್ರಹಿಸಿ ಧರಣಿ ನಡೆದ ಬಳಿಕ, ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಸಂಘಟನೆಗಳಿಗೆ ಸೇರಿದ
ರಮಲ್ಲಾ, ಫೆ.23: ಇಸ್ರೇಲ್ ಆಕ್ರಮಿತ ಪಶ್ಚಿಮದಂಡೆಯಲ್ಲಿ ಮಸೀದಿಯೊಂದರಲ್ಲಿ ಸೋಮವಾರ ಬೆಳಿಗ್ಗೆ ಇಸ್ರೇಲಿ ವಸಾಹತುಗಾರರು ದಾಂಧಲೆ ನಡೆಸಿ ಬೆಂಕಿ ಹಚ್ಚಿರುವುದಾಗಿ ಫೆಲೆಸ್ತೀನ್ ಪ್ರಾಧಿಕಾರದ ಮೂಲಗಳು ಹೇಳಿವೆ. ನಬ್ಲೂಸ್ ಬಳಿಯ ಟೆಲ
ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಗಳನ್ನು ಅಪಮಾನಕರ ರೀತಿಯಲ್ಲಿ ಅನುಕರಣೆ ಮಾಡಿದ ಹಾಗೂ ಚಾವುಂಡಿ ದೈವದ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಬಾ
ಹೊಸದಿಲ್ಲಿ, ಫೆ. 23: ಪಾಟ್ನಾದ ಸಮೀಪ ನಕಲಿ ಔಷಧಗಳು, ಮಾದಕ ದ್ರವ್ಯವನ್ನು ಉತ್ಪಾದಿಸುವ ಹಾಗೂ ಮರು ಪ್ಯಾಕ್ ಮಾಡುವ ಅಕ್ರಮ ಕಾರ್ಖಾನೆಯ ಮೇಲೆ ದಿಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಕ್ರೈಮ್ ಬ್ರಾಂಚ್ ಪೊಲೀಸ್ ಠಾಣೆಯಲ್ಲಿ ಎನ್ಡಿಪ
ವಾಷಿಂಗ್ಟನ್, ಫೆ.23: ಇರಾನ್ನೊಂದಿಗೆ ಸಂಭಾವ್ಯ ಪರಮಾಣು ಒಪ್ಪಂದದ ಕುರಿತು ಮಾತುಕತೆಗಳು ಅನಿಶ್ಚಿತವಾಗಿರುವ ಹಿನ್ನೆಲೆಯಲ್ಲಿ ಅಮೆರಿಕ ಮಧ್ಯಪ್ರಾಚ್ಯಕ್ಕೆ ಮಿಲಿಟರಿ ವಿಮಾನಗಳ ನಿಯೋಜನೆಯನ್ನು ತೀವ್ರಗೊಳಿಸಿದೆ. ಪ್ರದೇಶಕ್ಕೆ
ರಾಯಚೂರು : ಸರ್ಕಾರಿ ಶಾಲೆಗಳು ಸಂವಿಧಾನದ ತೊಟ್ಟಿಲು ಇದ್ದಂತೆ. ಅವುಗಳನ್ನು ಉಳಿಸಿಕೊಳ್ಳದಿದ್ದರೆ ಸಂವಿಧಾನವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸಂವಿಧಾನದ ಆಶಯ ಈಡೇರಿಸಲು ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬಲವಾಗಿರಬೇಕು ಎಂ
ಕುಂದಾಪುರ: ಉತ್ತರ ಭಾರತದ ಕೂಲಿ ಕಾರ್ಮಿಕ ಕುಟುಂಬದ ಅಪ್ರಾಪ್ತ ಬಾಲಕನಿಂದ ಬಲವಂತವಾಗಿ ದೇಶದ್ರೋಹದ ಹೇಳಿಕೆ ದಾಖಲಿಸಿ ಆ ದೃಶ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಪ್ರಚೋದನೆ ನ
ಬೆಂಗಳೂರು, ಫೆ.23: ರಾಜ್ಯದ ಜೈವಿಕ ಆರ್ಥಿಕತೆಯು 2025ರಲ್ಲಿ 3,25,360 ಕೋಟಿ ರೂ.ಗಳಿಗೆ (39.2 ಶತಕೋಟಿ ಡಾಲರ್)ತಲುಪಿದ್ದು, ಸಂಶೋಧನೆ-ನೇತೃತ್ವದ ಜೊತೆಗೆ ತಯಾರಿಕೆ, ವಿತರಣೆ, ಸೇವೆಗಳವರೆಗೆ ಸಂಪೂರ್ಣ ಮೌಲ್ಯ ಸರಪಳಿ ಒಳಗೊಂಡಿರುವ, ತಯಾರಿಕೆ ಕೇಂ
'ಎಲ್ ಮೆಂಚೊ' ಎಂದೇ ಕುಖ್ಯಾತನಾಗಿದ್ದ ಅಕ್ರಮ ಮಾದಕ ವಸ್ತು ಸಾಗಣೆದಾರ ನೆಮೆಸಿಯೊ ಒಸೆಗುರಾ ನನ್ನು ಮೆಕ್ಸಿಕನ್ ಸೇನೆ ರವಿವಾರ (ಫೆ.22) ಹತ್ಯೆ ಮಾಡಿದೆ ಎಂದು ಮೆಕ್ಸಿಕೊದ ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದ ಮೋಸ್ಟ್ ವಾಂಟೆಡ್ ವ
ಉಡುಪಿ, ಫೆ.23: ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆಯಾಗಬೇಕು. ಗ್ರಾಮೀಣ ಭಾಗದಲ್ಲಿ ಹುಟ್ಟಿಬೆಳೆದು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಸಾಧಕರಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು ಎಂದು ಬೈಂದೂರು ಶಾಸಕ ಗ
ಹೊಸದಿಲ್ಲಿ: ಸೋಮವಾರ ಪ್ರಪ್ರಥಮ ಭಯೋತ್ಪಾದನಾ ನಿಗ್ರಹ ನೀತಿ ‘ಪ್ರಹಾರ್’ ಅನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ, ಗಡಿಯ ಹೊರಗಿನಿಂದ ನಡೆಯುವ ಪ್ರಾಯೋಜಿತ ಭಯೋತ್ಪಾದನೆಯಷ್ಟೇ ಅಲ್ಲದೆ, ಕ್ರಿಮಿನಲ್ ಹ್ಯಾಕರ್ ಗಳು ಹಾಗೂ ಸೈಬರ್
ಹೊಸದಿಲ್ಲಿ: ಇಮೇಲ್ ಮೂಲಕ ದಿಲ್ಲಿಯಾದ್ಯಂತ ಸರಣಿ ಬಾಂಬ್ ಬೆದರಿಕೆಗಳನ್ನು ಸ್ವೀಕರಿಸಿದ ಹಿನ್ನೆಲೆಯಲ್ಲಿ, ಎಲ್ಲ ದಿಲ್ಲಿ ಮೆಟ್ರೊ ನಿಲ್ದಾಣಗಳಲ್ಲಿನ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ
ಬೀದರ್ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಬಲಗೈ ಸಮುದಾಯದ ಹೋರಾಟಗಾರರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮನವಿ ಮಾಡಿದೆ. ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರ
ಢಾಕಾ, ಫೆ.23: ಬಾಂಗ್ಲಾದೇಶದಲ್ಲಿ ಸಂವಿಧಾನಾತ್ಮಕ ಶಿಷ್ಟಾಚಾರ ಉಲ್ಲಂಘನೆ ಮತ್ತು ಅಧಿಕಾರ ದುರುಪಯೋಗದ ಕುರಿತು ಗಂಭೀರ ರಾಜಕೀಯ ವಿವಾದ ಭುಗಿಲೆದ್ದಿದೆ. ದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಧ್ಯಂತರ ಸರಕಾರದ ಮುಖ್ಯಸ
ಹೊಸದಿಲ್ಲಿ: ಭಾರತದಲ್ಲಿ ಹಾಗೂ ಹೊರದೇಶಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಲಾದ ಭಾರತದಲ್ಲಿ ತಯಾರಿಸಲಾದ ಕೆಮ್ಮು ಸಿರಪ್ ಗಳಿಗೆ ಸಂಬಂಧಿಸಿದಂತೆ ಪರಿಶೀಲನೆಯನ್ನು ಬಿಗಿಗೊಳಿಸಿದ ಬೆನ್ನಿಗೇ, ಸುಮಾರು ಶೇ. 90ರಷ್ಟ
ಭೋಪಾಲ್: ರಾಜ್ಯಸಭಾ ಚುನಾವಣೆಯ ಮುನ್ನ ಮಧ್ಯಪ್ರದೇಶ ರಾಜಕೀಯ ಬೆಳವಣಿಗೆ ತೀವ್ರಗೊಂಡಿದೆ. ಕಾಂಗ್ರೆಸ್ ಶಾಸಕ ಹಾಗೂ ವಿಧಾನಸಭೆಯ ಉಪ ನಾಯಕ ಹೇಮಂತ್ ಕಟಾರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಕುತೂ
ಬೀದರ್ : ಬಸವಣ್ಣನವರ ಕರ್ಮಭೂಮಿ ಬೀದರ್ನಲ್ಲಿ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಮಾಡಲು ಮುಂದಾಗಿರುವುದು ಬಹಳ ಸಂತೋಷದ ಸಂಗತಿ. ಹೊರ ದೇಶಗಳಿಂದ ಪತ್ರಕರ್ತರನ್ನು ಸಮ್ಮೇಳನಕ್ಕೆ ಆಹ್ವಾನ ಮಾಡಲು ಮುಂದಾಗಿರುವುದು ಸ್ವಾಗತಾರ್ಹವ
ಬೀದರ್ : ಸಂಘಟನೆ ಎನ್ನುವುದು ಬಹಳ ಮುಖ್ಯವಾಗಿದೆ. ಮಹಿಳೆಯರು ಸಂಘವನ್ನು ಕಟ್ಟಿಕೊಂಡು ರಾಜ್ಯವ್ಯಾಪಿ ಸಂಘಟನೆ ರೂಪಿಸುತ್ತಿರುವುದು ಶ್ಲಾಘನೀಯವಾಗಿದೆ. ಹೋರಾಟದ ಮೂಲಕವೇ ಬದಲಾವಣೆ ಸಾಧ್ಯವಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ
ಯಾದಗಿರಿ: ರಾಜ್ಯದ ವಿವಿಧ ಜಿಲ್ಲೆಗಳ ಕೊರ್ಟ್ ಗಳ ಮೇಲೆ ಬಾಂಬ್ ದಾಳಿ ಮಾಡುವುದಾಗಿ ಮೆಲ್ ಮೂಲಕ ಮೆಸೆಜ್ ಬಂದ ಹಿನ್ನಲೆಯಲ್ಲಿ ನಗರದ ಜನಸಂದಣಿ ಇರುವ ಸ್ಥಳಗಳಲ್ಲಿ ಸೋಮವಾರ ಬಾಂಬ್ ತಪಾಸಣಾ ತಂಡವು ಪರಿಶೀಲನೆ ನಡೆಸಿತು. ನಗರದ ಬಸ್
ಮಣಿಪಾಲ, ಫೆ.23: ಗೋವಾದಲ್ಲಿ ಡೋಮಿನೋಸ್ನಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡಿಕೊಂಡಿದ್ದ ಮಣಿಪಾಲ ರುದ್ರಪ್ರಿಯ ನಗರ ನಿವಾಸಿ ಅಶೋಕ್ ನಾಯ್ಕ ಎಂಬವರ ಮಗ ಅಮರ್ ನಾಯ್ಕ್(29) ಎಂಬವರು ಫೆ.18ರಂದು ಮದ್ಯಾಹ್ನ ಮನೆಯಿಂದ ಉಡುಪಿಗೆ ಹೋಗುವುದಾಗಿ
ಸುರಪುರ : ಪಟ್ಟಣದ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿನ 21 ಗುಂಟೆ ಜಾಗವನ್ನು ಜಿಲ್ಲಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ನೀಡಿರುವ ಆದೇಶವನ್ನು ವಿರೋಧಿಸಿ ಸಾಮೂಹಿಕ ಸಂಘಟನೆಗಳ ಒಕ್ಕೂಟ
ಬೆಂಗಳೂರು, ಫೆ. 23: ಪ್ರಸಕ್ತ ಸಾಲಿನ ಹಜ್ ಯಾತ್ರೆಗೆ ತೆರಳಲಿರುವ ಯಾತ್ರಿಕರ ವೈದ್ಯಕೀಯ ತಪಾಸಣೆ ಹಾಗೂ ಲಸಿಕಾ ಕಾರ್ಯಕ್ರಮವನ್ನು ಮಾ.28ರೊಳಗಾಗಿ ಪೂರ್ಣಗೊಳಿಸಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದ
ಬೆಂಗಳೂರು, ಫೆ. 23: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಾಗೂ ಎಸ್ಸಿಪಿ/ಟಿಎಸ್ಪಿ ಅನುದಾನ ಗ್ಯಾರಂಟಿಗಳಿಗೆ ಬಳಸುತ್ತಿರುವ ಕುರಿತು ಚರ್ಚಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಮುದಾಯದ ಸರ್ವಪಕ್ಷಗಳ ಸಭೆಯನ್ನು ಕರೆಯಬೇಕು ಎಂದು
ಬೀದರ್ : ನಗರದಲ್ಲಿ ಸೋಮವಾರ ರಾತ್ರಿ ಸುಮಾರು 8 ಗಂಟೆಯಿಂದ ಗುಡುಗು ಸಹಿತ ಮಳೆ ಸುರಿಯಿತು. ಮುಂಜಾನೆ ಮೋಡ ಕವಿದ ವಾತಾವರಣ ಮಳೆಯ ಮುನ್ಸೂಚನೆ ನೀಡುತ್ತಿತ್ತು. ಮಧ್ಯಾಹ್ನ ಸ್ವಲ್ಪ ಸಮಯ ಬಿಸಿಲು ಕಾಣಿಸಿಕೊಂಡರೂ, ಆವಾಗಾವಾಗ ಜೋರಾಗಿ ಗ
ಡೊನಾಲ್ಡ್ ಟ್ರಂಪ್ ಆಡಳಿತವು ವಿಧಿಸಿದ ಸುಂಕಗಳನ್ನು ಯುಎಸ್ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಕೂಡಲೇ, ಮತ್ತೊಂದು ಕಾನೂನು ನಿಬಂಧನೆಯನ್ನು ಬಳಸಿಕೊಂಡು ಅಮೆರಿಕಕ್ಕೆ ಬರುವ ಎಲ್ಲಾ ಸರಕುಗಳ ಮೇಲೆ 10% ಸುಂಕವನ್ನು ವಿಧಿಸುವುದಾಗಿ
ಗಣಿ ಇಲಾಖೆಯ ಹಿರಿಯ ಭೂ ವಿಜ್ಞಾನಿ ಅಮಾನತಿಗೆ ಭೀಮು ಪೂಜಾರಿ ಆಗ್ರಹ
ಉಳ್ಳಾಲ: ಪುರಸಭೆ ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರ ದ ಬಗ್ಗೆ ಸೋಮೇಶ್ವರ ಪುರಸಭೆಯಲ್ಲಿ ವ್ಯಾಪಕ ಚರ್ಚೆ ನಡೆಸಿದ ಸದಸ್ಯರು ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಒತ್ತಾಯಿಸಿದ ಘಟನೆ ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು
ಗಾಂಧಿನಗರ, ಫೆ. 23: ಗುಜರಾತ್ನ ಗಾಂಧಿನಗರದ 65 ವರ್ಷದ ನಿವೃತ್ತ ಶಾಲಾ ಶಿಕ್ಷಕಿಯೋರ್ವರನ್ನು ಸೈಬರ್ ವಂಚಕರು ಸುಮಾರು ಒಂದು ತಿಂಗಳ ಕಾಲ ‘ಡಿಜಿಟಲ್ ಅರೆಸ್ಟ್’ನಲ್ಲಿ ಇರಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರ ತ
ಯಾದಗಿರಿ : ಕರ್ನಾಟಕ ರಾಜ್ಯದ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್ಟಿ) ಮಾನ್ಯತೆ ಹಾಗೂ ಸಿಂಧುತ್ವ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ನಡೆಯುತ್ತಿರುವ ತಾರತಮ್ಯ ಮತ್ತು ವಿಳಂಬವನ್ನು ಖಂಡಿಸಿ ಕರ್ನಾಟಕ ರಾಜ್ಯ ಎಸ್.ಟಿ ಹೋರ
ಹೊಸದಿಲ್ಲಿ, ಫೆ. 23: ಗಡಿ ಭದ್ರತಾ ಪಡೆ (ಬಿಎಸ್ಎಫ್)ಯ ಸ್ಟಿಕ್ಕರ್ಗಳನ್ನು ಹೊಂದಿದ್ದ ಕಾರಿನಿಂದ ಹಲವು ಕೋಟಿ ರೂ. ಮೌಲ್ಯದ 3.3 ಕಿ.ಗ್ರಾಂ ಬ್ರೌನ್ ಶುಗರ್ ಅನ್ನು ಪಶ್ಚಿಮಬಂಗಾಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಪಾಸಣೆಯಿಂದ ತಪ್ಪ
ಮಂಗಳೂರು, ಫೆ.23: ಮಂಗಳೂರು ಧರ್ಮಪ್ರಾಂತ್ಯದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಮತ್ತು ಬೈಬಲ್ ಆಯೋಗದ ಸಹಯೋಗದಲ್ಲಿ ಬೃಹತ್ ಬೈಬಲ್ ಅಧಿವೇಶನ ಫೆಬ್ರವರಿ 26ರಿಂದ ಮಾರ್ಚ್ 1ರವರೆಗೆ ಸಂಜೆ 4ರಿಂದ 8:30ರವರೆಗೆ ನಗರದ ಕುಲಶೇಖರ ಕೋರ್ಡ
ಮುಂಬೈ, ಫೆ. 23: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟ ವಿಮಾನ ಅಪಘಾತದ ಬಗ್ಗೆ ಸಿಬಿಐ ತನಿಖೆ ನಡೆಸುವ ಮಹಾರಾಷ್ಟ್ರ ಸರಕಾರದ ನಿರ್ಧಾರದ ವಿರುದ್ಧ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ- ಶರದ್ ಪವಾರ್ ಬಣ)ದ
ಮಂಗಳೂರು, ಫೆ.23: ಹೂಡಿಕೆ ಮಾಡಿ ಹೆಚ್ಚಿನ ಲಾಭಗಳಿಸಬಹುದು ಎಂದು ಆಮಿಷವೊಡ್ಡಿ ಮಹಿಳೆಯೊಬ್ಬರಿಗೆ 19.06 ಲಕ್ಷ ರೂ. ವಂಚನೆಗೈದಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಬೈಲ್ನಲ್ಲಿ ಗೂಗಲ್ ಮೂಲಕ ಸಾಫ್ಟೋನಿಕ್ ವ
ಶಹಾಪುರ : ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿ ಹಾಗೂ ಇಂಜಕ್ಷನ್ಗಳ ಕೊರತೆಯಿಂದ ರೋಗಿಗಳು ಚಿಕಿತ್ಸೆ ಸಿಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘ ವತಿಯಿಂದ ಆಸ್ಪತ್ರೆ ಎದುರು ಪ್ರತಿ
ಚೆನ್ನೈ, ಫೆ. 23: ಈ ವಾರದಲ್ಲಿ ಬಿಡುಗಡೆಗೊಳ್ಳಲಿರುವ ‘ದಿ ಕೇರಳ ಸ್ಟೋರಿ-2’ ಕುರಿತು ಚರ್ಚೆ ನಡೆಯುತ್ತಿರುವ ನಡುವೆ ನಟ ಪ್ರಕಾಶ್ ರಾಜ್ ಅವರು ಹೇಳಿಕೆ ಎಲ್ಲರ ಗಮನ ಸೆಳೆದಿದೆ. ‘ದಿ ಕೇರಳ ಸ್ಟೋರಿ-2’ ಚಿತ್ರವನ್ನು ಕಾಮಾಖ್ಯ ನಾರಾಯಣ ಸಿ
ಮಂಗಳೂರು, ಫೆ.23: ಮನೆಯ ಮೇಲೆ ಅಳವಡಿಸಿದ ಸೋಲಾರ್ ಅಸಮರ್ಪಕವಾಗಿದ್ದು ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡದಿದ್ದಕ್ಕೆ ಗ್ರಾಹಕ ಪರಿಹಾರ ವೇದಿಕೆಯು ಸೋಲಾರ್ ಕಂಪೆನಿಗೆ ದಂಡ ವಿಧಿಸಿದೆ. *ಪ್ರಕರಣದ ಹಿನ್ನೆಲೆ: ನಗರದ ಸೋಲಾರ್ ಕಂಪೆನಿ
ಬೆಂಗಳೂರು, ಫೆ.23: ಬುಲೇರೋ ವಾಹನ ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಕೆಆರ್ ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೋಮವಾರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮೃತಪಟ್ಟವರ
ಉಡುಪಿ, ಫೆ.23: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಆಗ್ರಹಿಸಿದ್ದಾರೆ. ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣಕ್ಕ
ಯಾದಗಿರಿ : ವಡಗೇರಾ ತಾಲೂಕಿನ ವ್ಯಾಪ್ತಿಯಲ್ಲಿರುವ ಅಪರೂಪದ ಈಚಲ ವನ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ನಶಿಸುವ ಹಂತಕ್ಕೇರಿದ್ದು, ತಕ್ಷಣವೇ ರಕ್ಷಣೆ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಒತ್ತಾಯಿ
ಕಾರ್ಕಳ, ಫೆ.23: ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ‘ಕಿಸಾನ್ ಸಭಾ’ ಸಭಾಂಗಣದ ಉದ್ಘಾಟನೆ ಹಾಗೂ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವ ಫೆ.25ರಂದು ನಡೆಯಲಿದೆ ಎಂದು ಮಾಜಿ ಮುಖ್ಯಮಂ
ಚೆನ್ನೈ, ಫೆ. 23: ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಸರತ್ತಿನ ಬಳಿಕ, ತಮಿಳುನಾಡು ಮತದಾರರ ಪಟ್ಟಿಯಿಂದ 74 ಲಕ್ಷಕ್ಕೂ ಅಧಿಕ ಹೆಸರುಗಳನ್ನು ಕೈಬಿಡಲಾಗಿದೆ. ತಮಿಳುನಾಡು ಮುಖ್ಯ ಚುನಾವಣಾಧಿಕಾರಿ (ಸಿಇಒ) ಅರ್ಚನಾ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ನಿಮಿತ್ತವಾಗಿ ಕಲಬುರಗಿ ಜಿಲ್ಲಾ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರನ್ನಾಗಿ ಹಣಮಂತ ಇಟಗಿ ಅವರನ್ನು ನೇಮಕ ಮಾಡಲಾಯಿತು. ಡಾ.ಬಿ.ಆರ್ ಅಂಬೇಡ್ಕರ್ ಜಿಲ
ಉಡುಪಿ, ಫೆ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್
ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿಯು ಜೈಲಿನಿಂದ ಹೊರಬಂದು ಸಂತ್ರಸ್ತೆಯ ತಾಯಿಯ ಮೇಲೆ ಹಲ್ಲೆ ಮಾಡಿ ಹತ್ಯೆಗೈದಿರುವ ಘಟನೆ ಇಲ್ಲಿನ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹ
ಉಡುಪಿ, ಫೆ.23: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷಿ ಉದ್ದೇಶಗಳಿಗಾಗಿ ಟಿಪ್ಪರ್ನಲ್ಲಿ ಮಣ್ಣು ಸಾಗಾಟ ಮಾಡುತ್ತಿರು ವಾಗ ಯಾವುದೇ ರೀತಿಯ ತೊಂದರೆಯನ್ನು ನೀಡದಂತೆ ಅಧಿಕಾರಿಗಳಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ
ಅಹ್ಮದಾಬಾದ್, ಫೆ.23: ದಕ್ಷಿಣ ಆಫ್ರಿಕಾ ವಿರುದ್ಧ ರವಿವಾರ ನಡೆದ ಟಿ-20 ವಿಶ್ವಕಪ್ ಟೂರ್ನಿಯ ಸೂಪರ್-8 ಪಂದ್ಯದಲ್ಲಿ ಹೀನಾಯವಾಗಿ ಸೋತಿರುವ ಭಾರತ ತಂಡ ಭಾರೀ ನಿರಾಸೆ ಅನುಭವಿಸಿದೆ. ಮಾತ್ರವಲ್ಲ ಸೆಮಿ ಫೈನಲ್ ತಲುಪುವ ಹಾದಿ ಕೂಡ ಕಠಿಣವಾ
ಉಡುಪಿ, ಫೆ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ತಾಲೂಕಿನ ಕಾಬೆಟ್ಟುನಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನ ವನ್ನು ರಾಜ್ಯದ ಮುಖ್ಯಮ
ಕಲಬುರಗಿ: ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯವರೆಗೆ ವಿ
ಆಳಂದ: ಪಟ್ಟಣದ ತಾಲೂಕು ಬಂಜಾರಾ ಸಮಾಜ ಆಶ್ರಯದಲ್ಲಿ ಆಯೋಜಿಸಿದ್ದ ಸಂತ ಶ್ರೀ ಸೇವಾಲಾಲ ಮಹಾರಾಜರ 287ನೇ ಜಯಂತಿ ಕಾರ್ಯಕ್ರಮ ಭಕ್ತಿ ಭಾವ, ಸಡಗರ ಸಂಭ್ರಮ ಮತ್ತು ಸಾಂಸ್ಕೃತಿಕ ವೈಭವದೊಂದಿಗೆ ಅತ್ಯಂತ ಅದ್ಧೂರಿಯಾಗಿ ನಡೆಯಿತು. ವಾದ್ಯ
ಬೆಂಗಳೂರು, ಫೆ. 23 : ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ಬೆನ್ನಲ್ಲೆ ‘ಸಚಿವ ಸಂಪುಟ ಪುನರ್ ರಚನೆ ಮಾಡಬೇಕು’ ಎಂದು ಆಗ್ರಹಿಸಿ ಪಕ್ಷದ ಶಾಸಕರೇ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್
ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರದ ಕೆಂಚನಡೋಣಿ ಗ್ರಾಮದಲ್ಲಿ ಸೇವಾಲಾಲ್ ಜಯಂತಿಯನ್ನು ಸೋಮವಾರ ಆಚರಿಸಲಾಯಿತು. ಇರಕಲ್ಲಗಡದ ಜಿಲ್ಲಾ ಪಂಚಾಯತಿ ಸೇವಾಕಾಂಕ್ಷಿ, ಉದ್ಯಮಿ ಮಾರುತಿ ತೊಟಗಂಟಿ ಮಾತನಾಡಿ, ಶೋಷಿತ ವರ್ಗಕ್ಕೆ ಸೇ
ಖಜೂರಿಯಲ್ಲಿ ನೂತನ ಕಟ್ಟಡ, ಉಗ್ರಾಣ, ಜನೌಷಧಿ ಕೇಂದ್ರ ಉದ್ಘಾಟನೆ
ಮಂಗಳೂರು: ಕೇಂದ್ರ ಸರಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ರಾಜ್ಯಕ್ಕೆ 750 ಹೊಸ ಇಲೆಕ್ಟಿಕ್ ಬಸ್ಗಳನ್ನು ಮಂಜೂರು ಮಾಡಿರುವ ಮಧ್ಯೆಯೇ ಖಾಸಗಿಯವರು ಕೂಡ ಇವಿ ಬಸ್ ವ್ಯವಸ್ಥೆಗೆ ಚಿಂತನೆ ನಡೆಸಿದ್ದಾರೆ. ಅದರಲ್ಲೂ ಮಂಗಳೂರ
ಅಹ್ಮದಾಬಾದ್, ಫೆ.23: ಟಿ-20 ವಿಶ್ವಕಪ್ ಟೂರ್ನಿಯ ಸೂಪರ್-8 ಪಂದ್ಯದಲ್ಲಿ ಸಹ ಆತಿಥೇಯ ಭಾರತ ತಂಡದ ವಿರುದ್ಧ 76 ರನ್ಗಳ ಅಂತರದಿಂದ ಜಯ ಸಾಧಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡವು ‘ಭಾರತವನ್ನು ಸೋಲಿಸಬಹುದು’’ಎಂಬುದನ್ನು ತೋರಿಸಿಕೊಟ್ಟಿ
ಶಹಾಬಾದ್ : ತಾಲೂಕಿನ ಗೋಳಾ (ಕೆ) ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿ ಕರವೇ ತಾಲೂಕು ಅಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ್ ಅವರು ರವಿವಾರ ಶಾಸಕ ಬಸವರಾಜ ಮತ್ತಿಮಡು
ಬೆಂಗಳೂರು: ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮ ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿಯ ನಿಯಂತ್ರಣ) ಮಸೂದೆಯು ಕಾಯ್ದೆ ರೂಪ ಪಡೆಯಯವವರೆಗೆ ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಬಿಡುಗಡೆ ಮಾಡಿ
ಯುಪಿಎ ಸರ್ಕಾರ ಪಿಂಕ್ ರೆವಲ್ಯೂಷನ್ ನ್ನು (pink revolution) ಉತ್ತೇಜಿಸುತ್ತಿದೆ, ಗೋಹತ್ಯೆಯನ್ನು ಪ್ರೋತ್ಸಾಹಿಸುತ್ತಿದೆ ಎಂದು 2014ರಲ್ಲಿ ನರೇಂದ್ರ ಮೋದಿ ಅವರು ಆರೋಪಿಸಿದ್ದರು. ಗ್ರಾಮಾಂತರ ಪ್ರದೇಶಗಳಲ್ಲಿ ನಮ್ಮ ಪ್ರಾಣಿಗಳನ್ನು ಕೊಲ್
ಕಲಬುರಗಿ: ನಗರದ ಚಂದ್ರಶೇಖರ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ಐ.ಟಿ.ಎಫ್ 2026 ರ ಪಂದ್ಯಾವಳಿಯನ್ನು ಮಾ.1 ರಿಂದ 8 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇಳಿದ್ದಾರೆ
ಆಳಂದ : ಆಳಂದ ತಾಲೂಕಿನ ಬಿಲಗುಂದಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗೌತಮ್ ಬುದ್ಧ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ವಿಶೇಷ ಶೈಕ್ಷಣಿಕ ಹಾಗೂ ಸನ್ಮಾನ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿ
ಜೇವರ್ಗಿ : ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 67ನೇ ವರ್ಷದ ವಾರ್ಷಿಕೋತ್ಸವ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕ
ಕಾರ್ಕಳ, ಫೆ.23: ಅಧಿಕಾರ ಹಂಚಿಕೆ ವಿಚಾರ ಸಾರ್ವಜನಿಕ ಚರ್ಚೆಯ ವಸ್ತು ಆಗಬಾರದು. ಸಲಹೆ ನೀಡುತ್ತೇನೆ. ಅನಿವಾರ್ಯ, ಅವಶ್ಯಕತೆ ಇದ್ದರೆ ಹೈಕಮಾಂಡ್ ಮತ್ತು ಕಾಂಗ್ರೆಸ್ ಶಾಸಕರು ತೀರ್ಮಾನ ಮಾಡಬೇಕೆ ಹೊರತು ಸಾರ್ವಜನಿಕವಾಗಿ ಮಾತನಾಡುವ
ಚಿತ್ತಾಪುರ : ಗುರುಗಳು ಕಲಿಸಿದ ವಿದ್ಯೆಯನ್ನು ಶಿಷ್ಯಯಂದಿರು ಚಾಚು ತಪ್ಪದೇ ಕಲಿಯಬೇಕು ಎಂದು ಕೊಪ್ಪಳದ ಗವಿ ಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಹೊರವಲಯದ ಕ್ರೀಡಾಂಗಣ ಎದುರುಗಡೆಯ ಎಂ.ಬಿ.ಪಾಟೀಲ ಪಬ್ಲಿಕ್
ಕಲಬುರಗಿ: ಕಾರ್ಮಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್, ಶಾಖೆ, ಕಡಗಂಚಿ ಹಾಗೂ ಅದಾನಿ ಸಕ್ಷಮ ಸ್ಕಿಲ್ ಡೆವಲಪ್ಮೆಂಟ್, ವಾಡಿ ಹಾಗೂ ಕಲಬುರಗಿ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ 30 ಕೈದಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ ಪಡ
ಸಮಾಜಮುಖಿ ಕೆಲಸಕ್ಕೆ ಬಿರಾದಾರ ಪ್ರೇರಣೆ : ಶೀಲಾ ತಿವಾರಿ
ಧಾರವಾಡ : ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ಇಂದು(ಸೋಮವಾರ) ನಡೆದಿದ್ದು, ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖ
ಬೆಂಗಳೂರು : ವಿಕಲಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.5ರಷ್ಟು ರಾಜಕೀಯ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ, ಅಂಗವಿಕಲರ ರಾಜ್ಯ ಒಕ್ಕೂಟವು ‘ವಿಶೇಷಚೇತನರ ನಡೆ ರಾಜಕೀಯ ಕಡೆ-ಐತಿಹಾಸಿಕ ಅಭಿಯಾನ’ದ ಮೂಲಕ ವಿವಿಧ ಜಿಲ್ಲೆಗಳಿಂದ
ಕಾರ್ಕಳ, ಫೆ.23: ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ವತಿಯಿಂದ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಬುಡಕಟ್ಟು ಜನಾಂಗದವರಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಕುಕ್ಕುಂದೂರಿನ ಜೆ.ಸಿ.ಯು ತರಬೇತಿ

22 C