ಕಲಬುರಗಿ: ಹಸಿರು ಕ್ರಾಂತಿ ಹರಿಕಾರ, ಭಾರತ ಸರ್ಕಾರದ ಮಾಜಿ ಉಪ ಪ್ರಧಾನ ಮಂತ್ರಿಯಾದ ಡಾ.ಬಾಬು ಜಗಜೀವನ್ ರಾಮ್ ಅವರ 119 ನೆಯ ಜಯಂತಿ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ದೊಡ್ಡಮನಿ, ಕಾರ್ಯಾಧ್ಯಕ್ಷರಾಗಿ ಶರಣು ಸಾಗರಕ
ಮಂಗಳೂರು: ನಗರದ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿಯ ಮಹತ್ವಾಕಾಂಕ್ಷೆಯ ಪ್ರೀಮಿಯಂ ವಸತಿ ಯೋಜನೆ ‘ರುದ್ರಾಕ್ಷ್’ ಹೈ ಲಿವಿಂಗ್ ಲಕ್ಸುರಿ ಹೋಮ್ಸ್, ಕೊಟ್ಟಾರದ ಇನ್ಫೋಸಿಸ್ ಸಮೀಪ ನಿರ್ಮಾಣವಾಗುತ್ತಿದೆ. ವೇಗವಾಗಿ
ಕನಕಗಿರಿ: ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಗೈರು ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಓರ್ವ ಸದಸ್ಯನ ಮೇಲೆ ನೂರಾರು ಜನರ ಗುಂಪೊಂದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಪ.ಪಂ ಅ
ತಿರುವನಂತಪುರಂ: ಅಪ್ರಾಪ್ತ ಬಾಲಕಿಯ ಮೇಲೆ ಪದೇಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 37 ವರ್ಷದ ತಿರುವಳ್ಳಂನ ವೆಟ್ಟಕಲ್ಲು ನಿವಾಸಿಗೆ ತ್ವರಿತ ವಿಶೇಷ ನ್ಯಾಯಾಲಯ 50 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಂತ್ರಸ್ತೆ
ಕೋಲ್ಕತ್ತಾ ಪ್ರೀಸ್ಕೂಲ್ನಲ್ಲಿ ನಡೆದ ಘಟನೆ
ಮುಂದುವರಿದ ಸ್ಥಾನ ಹಂಚಿಕೆ ಮಾತುಕತೆ:
ಹರಪನಹಳ್ಳಿ, ಮಾ.2: ತಾಲ್ಲೂಕಿನ ಚಿಕ್ಕಮೇಗಳಗೆರೆ ಗ್ರಾಮದ ಸರ್ವೇ ನಂ.578ರಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಕುಟುಂಬಗಳಿಗೆ ಹಕ್ಕುಪತ್ರ ನೀಡುವಂತೆ ಸ್ಥಳೀಯರು ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರ
ಮಂಗಳೂರು : ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟಿಸುವುದಾಗಿ ಸಾಮಾಜಿಕ ಜಾಲ ತಾಣದಲ್ಲಿ ಶಂಕರ್ ಎಂಬ ಹೆಸರಿನಲ್ಲಿ ಸಂದೇಶ ಹಾಕಿದ ಕಿಡಿಗೇಡಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಪೊಲೀ
ಬೆಂಗಳೂರು : ‘ಇರಾನ್ ಮೇಲೆ ಇಸ್ರೇಲ್ ದಾಳಿ ಹಿನ್ನೆಲೆಯಲ್ಲಿ ಯುದ್ಧ ನಿಲ್ಲಬೇಕೆಂಬುದು ಭಾರತದ ನಿಲುವು. ನಾವು ಕೇಂದ್ರದ ಮೇಲೆ ಒತ್ತಡ ಹಾಕಿದ್ದು, ಕೇಂದ್ರ ಸರಕಾರ ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ಕೆಲಸ ಮಾಡುತ್ತದೆ’ ಎಂದು
ಅಹ್ಮದಾಬಾದ್, ಮಾ.2: ಖಾಸಗಿ ಶಾಲೆಗಳು ವಿಧಿಸುತ್ತಿರುವ ದುಬಾರಿ ಶುಲ್ಕಗಳು ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಕಳೆದ ಎರಡು ವರ್ಷಗಳಲ್ಲಿ ಗುಜರಾತ್ ನಲ್ಲಿ 75 ಸರಕಾರಿ ಪ್ರಾಥಮಿಕ ಶಾಲೆಗಳು ಮುಚ್ಚುಗಡೆಗೊಂಡಿರುವುದನ್ನು ರಾಜ್ಯ
ಬೈರುತ್, ಮಾ. 2: ಲೆಬನಾನ್ ನ ರಾಜಧಾನಿ ಬೈರುತ್ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ರಾತ್ರೋರಾತ್ರಿ ವಾಯುದಾಳಿಯಲ್ಲಿ ಫೆಲೆಸ್ತೀನಿನ ಇಸ್ಲಾಮಿಕ್ ಜಿಹಾದ್ ಸಂಘಟನೆಯ ಹಿರಿಯ ಕಮಾಂಡರ್ ಹತ್ಯೆಯಾಗಿದ್ದಾ
ಬೆಂಗಳೂರು, ಮಾ.2: ಕರ್ನಾಟಕ ವಿಧಾನ ಪರಿಷತ್ತಿನ ನೂರ ಐವತ್ತೆಂಟನೆಯ ಮುಂದುವರೆದ ಅಧಿವೇಶನವು ಮಾ.6 ರಿಂದ ಆರಂಭವಾಗಲಿದೆ ಎಂದು ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದ್ದಾರೆ. ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪ
ಬೆಂಗಳೂರು, ಮಾ.2: ಇತ್ತೀಚೆಗೆ ನಾಪತ್ತೆಯಾಗಿದ್ದ 10 ವರ್ಷದ ಬಾಲಕಿಯೊಬ್ಬಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದು, ಆಕೆಯ ಪೋಷಕರಿಗೆ ಒಪ್ಪಿಸಿದ್ದಾರೆ. ಮಾ.1ರಂದು ರಾತ್ರಿ 11 ಗಂಟೆಯ ಸುಮಾರಿಗೆ
ಬೆಂಗಳೂರು : ಮಾಜಿ ಪ್ರಿಯಕರನನ್ನು ಹತ್ಯೆಗೈದ ಆರೋಪದ ಮೇಲೆ ಕಿರುತೆರೆ ನಟಿ ಸೇರಿ ಮೂವರನ್ನು ಬಾಗಲಗುಂಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಗರದ ಬಾಗಲಗುಂಟೆ ಠಾಣಾ ವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ಇತ್ತೀಚಿಗೆ ನಡೆದ
ಹೊಸದಿಲ್ಲಿ,ಮಾ.2: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸೌದಿ ಆರೇಬಿಯದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಹಾಗೂ ಬಹರೈನ್ ಕಿಂಗ್ ಹಮಾದ್ ಬಿನ್ ಇಸಾ ಅಲ್ ಖಲೀಫಾ ಜೊತೆ ದೂರವಾಣಿ ಮಾತುಕತೆ ನಡೆಸಿದ್ದು, ಗಲ್ಫ್ ರಾಷ್ಟ್ರಗಳ ಮೇಲೆ ಇ
ವಾಷಿಂಗ್ಟನ್, ಮಾ. 2: ಇರಾನ್ ವಿರುದ್ಧ ಅಮೆರಿಕ ಮಾಡುತ್ತಿರುವ ಮಿಲಿಟರಿ ದಾಳಿಯ ಆರಂಭಿಕ ಹಂತದಲ್ಲೇ ಇರಾನಿನ 49 ನಾಯಕರನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು Aljazeera ವರದಿ ಮಾಡ
ಟೆಹ್ರಾನ್, ಮಾ.2: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ನಾದ್ಯಂತ ಮೃತರ ಸಂಖ್ಯೆ 555ಕ್ಕೆ ಏರಿಕೆಯಾಗಿದೆ ಎಂದು ಇರಾನ್ನ ರೆಡ್ ಕ್ರೆಸೆಂಟ್ ಸೋಮವಾರ ವರದಿ ಮಾಡಿದೆ. `ನಮ್ಮ ರಾಷ್ಟ್
ಶಿವಮೊಗ್ಗ : ತಮ್ಮ ಕಚೇರಿಯ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ ಪಡೆದ ಭದ್ರಾವತಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಅವರು ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಭದ್ರಾವತಿ ಬಿಇ
ಟೆಹ್ರಾನ್, ಮಾ.2: ತಮ್ಮ ದೇಶದ ಮಿಲಿಟರಿ ಘಟಕಗಳು ಈಗ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿವೆ ಮತ್ತು ಒಮಾನ್ನಲ್ಲಿ ನಡೆದ ದಾಳಿ ಇರಾನ್ ಸರಕಾರದ ಆಯ್ಕೆಯಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಪ್ರತಿಪಾದಿಸಿದ್
ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ಉದ್ಯೋಗಿ
ವಾಷಿಂಗ್ಟನ್, ಮಾ.2: ಸೋಮವಾರ ಬೆಳಿಗ್ಗೆ ಕುವೈತ್ ನಲ್ಲಿ ಪತನಗೊಂಡ ಅಮೆರಿಕದ ಮೂರು ಎಫ್-15 ಯುದ್ದವಿಮಾನಗಳನ್ನು ಕುವೈತ್ ನ ವಾಯುರಕ್ಷಣಾ ವ್ಯವಸ್ಥೆ ಪ್ರಮಾದವಶಾತ್ ಹೊಡೆದುರುಳಿಸಿದೆ ಎಂದು ಅಮೆರಿಕದ ಮಿಲಿಟರಿ ಸೋಮವಾರ ಹೇಳಿದೆ.
ಬಳ್ಳಾರಿ/ಕಂಪ್ಲಿ: ಪಟ್ಟಣದ ಬಿಎಸ್ವೈ ಗಾರ್ಡನ್ನಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಆಯೋಜಿಸಿದ್ದ ಸರ್ವಧರ್ಮೀಯ ಇಫ್ತಾರ್ ಕೂಟದ ಜಾಗೃತಿ ಸಭೆ ಭಾನುವಾರ ಸಂಜೆ ನಡೆಯಿತು. ಇಲಕಲ್ನ ನಿವೃತ್ತ ಶಿಕ್ಷಕ ಕಂದಗಲ್ ಲಾಲ್ಹುಸೇನ್ ಸಾಬ್ ಮ
ಕಲಬುರಗಿ: 2024-25 ಹಾಗೂ 2025-26 ಸಾಲಿನ ಬಾಕಿ ಇರುವ ಎಲ್ಲಾ ಬೆಳೆ ವಿಮೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನ
ಉಡುಪಿ, ಮಾ.2: ಶಾಲಾ ಶಿಕ್ಷಣ ಇಲಾಖೆ ವತಿುಂದ 2026-27ನೇ ಸಾಲಿನ ಆರ್.ಟಿ.ಇ ದಾಖಲಾತಿಗೆ ಸಂಬಂಧಿ ಸಿದಂತೆ ಆರ್.ಟಿ.ಇ ಹೆಲ್ಪ್ ಡೆಸ್ಕ್ ಅನ್ನು ರಚಿಸಲಾಗಿದ್ದು, ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿಯ ಈ ಕೆಳಗಿನವರನ್ನು ಸಂಪರ್ಕಿಸಬಹ
ಉಡುಪಿ, ಮಾ.2: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ವಿಮಾನ ಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್
ಲಕ್ನೊ, ಮಾ. 2: ಇಲ್ಲಿನ ಬಕ್ಷಿ ಕಾ ತಲಾಬ್ (ಬಿಕೆಟಿ) ಪ್ರದೇಶದಲ್ಲಿರುವ ವೆಜ್ ಬಿರಿಯಾನಿ ಅಂಗಡಿಯ ಫ್ರೀಝರ್ನಲ್ಲಿ 35 ವರ್ಷದ ವ್ಯಕ್ತಿಯೋರ್ವರ ಮೃತದೇಹ ರವಿವಾರ ಬೆಳಗ್ಗೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್
ಬೀದರ್: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾಗಿರುವ ಅಸ್ಥಿರ ಪರಿಸ್ಥಿತಿಯಿಂದ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆ ಬೀದರ್ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರ ಹೆಚ್ಚಿನ ಮಾ
ಹೊಸದಿಲ್ಲಿ,ಮಾ.2: ಕೃತಕ ಬುದ್ದಿಮತ್ತೆ (ಎಐ)ಯನ್ನು ಬಳಸಿಕೊಂಡು ವಿಚಾರಣಾ ನ್ಯಾಯಾಲಯವು ತೀರ್ಪುಗಳನ್ನು ನೀಡುವುದರ ಕುರಿತು ಸುಪ್ರೀಂಕೋರ್ಟ್ ಸೋಮವಾರ ಗಂಭೀರ ಕಳವಳ ವ್ಯಕ್ತಪಡಿಸಿದೆ. ನ್ಯಾಯದಾನ ಪ್ರಕ್ರಿಯೆಯ ಸಮಗ್ರತೆ ಮೇಲೆ ಇದು
ಬೀದರ್ : ಕಳಪೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಗುತ್ತಿಗೆದಾರ ಗೋಳಯ್ಯ ಹಿರೇಮಠ ವಿರುದ್ಧ ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚಿಟಗುಪ್ಪ ತಾಲೂಕಿನ ಹಿಪ್ಪರಗಾ ಕ್ರಾಸ್ ಬಳಿ ಸೋಮವ
ಸಂಘರ್ಷ ಮುಂದುವರಿದರೆ ಇನ್ನಷ್ಟು ಏರಿಕೆ ಸಾಧ್ಯತೆ
ಹುಮನಾಬಾದ್: ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡದೇ ಎಲ್ಲರೂ ಸೇರಿ ಕೆಲಸ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದರೂ, ಪೊಲೀಸ್ ಅಧಿಕಾರಿಗಳ ದುರ್ಬಳಕೆ ಮೂಲಕ ಶಾಸಕರನ್ನೇ ಬಂಧಿಸಲಾಗಿದೆ ಎಂದು ಶಾಸಕ ಸಿದ್
ಮೂಡುಬಿದಿರೆ: ವಿಜ್ಞಾನವೆಂಬುದು ನಿನ್ನೆ, ಇಂದಿನ ಮತ್ತು ನಾಳೆಯ ನಡುವೆ ಸೇತುವೆಯಾಗಿರುವ ಶಕ್ತಿ. ಪ್ರಕೃತಿಯ ಸೌಂದರ್ಯವನ್ನು ಅರಿತು ಅನುಭವಿಸುವುದೇ ವಿಜ್ಞಾನ. ಶ್ರಮ, ಸಮರ್ಪಣೆ ಮತ್ತು ಕ್ರಮಬದ್ಧ ಅಧ್ಯಯನದ ಮೂಲಕ ಯಾವುದೇ ವಿದ್ಯ
ಕೋಲ್ಕತಾ, ಮಾ.2: ಟಿ-20 ವಿಶ್ವಕಪ್ನ ಸೂಪರ್-8ರ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಸೋತ ವೆಸ್ಟ್ಇಂಡೀಸ್ ತಂಡವು ಟೂರ್ನಿಯಿಂದ ನಿರ್ಗಮಿಸಿದೆ. ಸೋಲಿನ ಕುರಿತು ಪ್ರತಿಕ್ರಿಯಿಸಿದ ವಿಂಡೀಸ್ ನಾಯಕ ಶಾಯ್ ಹೋಪ್, ಸೋಲಿನ ಹೊಣೆ
ಮೂಡುಬಿದಿರೆ: ಕವ್ವಾಲಿ ಕೇವಲ ಸಂಗೀತ ಪ್ರಕಾರವಲ್ಲ; ಅದು ಆಧ್ಯಾತ್ಮಿಕ ಅನುಭವ. ಮನಸ್ಸಿಗೆ ಶಾಂತಿ, ಸಮಾಜಕ್ಕೆ ಏಕತೆ ಮತ್ತು ಸಂಸ್ಕೃತಿಗೆ ಶ್ರೀಮಂತಿಕೆ ನೀಡುವ ಪರಂಪರೆ ಎಂದು ಆಳ್ವಾಸ್ ಮಹಿಳಾ ಘಟಕ ‘ಸಕ್ಷಮ’ದ ಸಂಚಾಲಕಿ ಹಾಗೂ ಆಳ್ವ
ಹೊಸದಿಲ್ಲಿ, ಮಾ. 2: ಇರಾನ್ನ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಖಂಡಿಸಿ ಜನರು ಸೋಮವಾರ ಕೂಡ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆದಿದ್ದು, ಶ್ರೀನಗರದ ಬಟಮಾಲು ಪ್ರದೇಶದಲ್
ಕಲಬುರಗಿ: ಕಲಬುರಗಿ ನಗರ ಮತ್ತು ಜಿಲ್ಲೆಯಾದ್ಯಂತ ಇದೇ ಮಾ.3 ಮತ್ತು 4 ರಂದು ಹೋಳಿ ಹಬ್ಬ ಶಾಂತಿಯುತವಾಗಿ ಅಚರಿಸುವ ನಿಟ್ಟಿನಲ್ಲಿ ಮಾ.3ರ ಮಧ್ಯಾಹ್ನ 3 ಗಂಟೆಯಿಂದ ಮಾ.ರ ಮಧ್ಯರಾತ್ರಿ 12 ಗಂಟೆ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್
ಯುದ್ಧದ ಸ್ವರೂಪವನ್ನೇ ಬದಲಿಸಿದ ದೀರ್ಘಕಾಲೀನ ಸಂಘರ್ಷ
ಕಲಬುರಗಿ: ನಗರದ ವಿವೇಕಾನಂದ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ರವಿವಾರ ಸಂಜೆ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಅತ್ಯಂತ ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅ
ಕಲಬುರಗಿ: ಹೊಲಕ್ಕೆ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಚಿಂಚೋಳಿ ತಾಲ್ಲೂಕಿನ ದೋಟಿಕೊಳ ಗ್ರಾಮದಲ್ಲಿ ರವಿವಾರ ಪತ್ತೆಯಾಗಿದೆ. ದೋಟಿಕೊಳ ಗ್ರಾಮದ ಶರಣು ಗುಂಡಪ್ಪ ಭೋಸಗಿ (25) ಮೃತ ವ್ಯಕ್ತಿ ಎಂದು ತಿಳ
ಉಡುಪಿ, ಮಾ.2: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಫೆ.27 ಮತ್ತು 28ರಂದು ಒಟ್ಟು ಎಂಟು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲ
ಉಡುಪಿ, ಮಾ.2: ಈ ವರ್ಷದ ಒಂದೇ ಚಂದ್ರಗ್ರಹಣ ಮಾ.3ರ ಹುಣ್ಣಿಮೆಯ ದಿನ ಕಾಣಲಿದೆ. ಆದರೆ ಭಾರತೀಯ ರಿಗೆ ಇದು ಗ್ರಹಣವೆಂದು ಅನಿಸುವುದಿಲ್ಲ. ಯಾಕೆಂದರೆ ಈ ಗ್ರಹಣ ಸಂಪೂರ್ಣ ಮುಗಿಯುವ ಹಂತದಲ್ಲಿ ಚಂದ್ರೋದ ಯವಾಗಲಿದೆ. ಇದರಿಂದ ನಮಗೆ ಗ್ರಹಣದ
ಉಡುಪಿ, ಮಾ.2: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರಾವ್ಯ ಖಾರ್ವಿ ಇವಳಿಗೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಕುಂದಾಪುರದ ವಸಂತ ಆಚಾರ್ಯ ಇವರು ತಮ್ಮ ತಾಯಿಯವರ ನೆನಪಿನಲ್ಲಿ, ಸುಮಾರು ಏಳು
ಉಡುಪಿ, ಮಾ.2: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಲಿರುವ ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಉಡುಪಿಗೆ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು, ಸುಸಜ್ಜಿತ ಜಿಲ್ಲಾಸ್ಪತ್ರೆಯ ಕಾಮಗಾರಿಯನ್ನು ಶೀಘ್ರವೇ ಮುಗಿಸಿ ಉದ್ಘಾಟನೆ, ಬ್ರಹ್ಮಾ
ಸೇಡಂ: ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೇಡಂ ಪಟ್ಟಣದಲ್ಲಿ ನಡೆದಿರುವುದು ಸೋಮವಾರ ವರದಿಯಾಗಿದೆ. ಮೃತರನ್ನು ಬೀದರ್ ಜಿಲ್ಲೆಯ ವಾಡಿ ಹಳ್ಳಿಖೇಡ ಗ್ರಾಮದ ನಿವಾಸಿ ನಾಗನಾಥ ರೆಡ್ಡಿ (56) ಎ
ಮಂಗಳೂರು, ಮಾ.2: ಗಲ್ಫ್ ಉದ್ವಿಗ್ನತೆಯ ಬಳಿಕ ಮಂಗಳೂರು ವಿಮಾನ ನಿಲ್ದಾಣದಿಂದ ಮಸ್ಕತ್ ಗೆ ಸ್ಥಗಿತಗೊಂಡಿದ್ದ ವಿಮಾನ ಯಾನ ಮತ್ತೆ ಮಾ. 3ರಿಂದ ಪ್ರಾರಂಭವಾಗಲಿದೆ. ಮಂಗಳೂರಿನಿಂದ ನಾಳೆ ಬೆಳಿಗ್ಗೆ 9.20ಕ್ಕೆ ಹೊರಟು 11.30ಕ್ಕೆ ಮಸ್ಕತ್ ತಲು
ಬೈರೂತ್, ಮಾ.2: ಹಿಜ್ಬುಲ್ಲಾದ ಮಿಲಿಟರಿ ಚಟುವಟಿಕೆಗಳ ಮೇಲೆ ನಿಷೇಧವನ್ನು ಲೆಬನಾನ್ ಜಾರಿಗೊಳಿಸಲಾಗುವುದು ಎಂದು ಲೆಬನಾನ್ ಪ್ರಧಾನಿ ನವಾಫ್ ಸಲಾಮ್ ಸೋಮವಾರ ಹೇಳಿದ್ದಾರೆ. ಹಿಜ್ಬುಲ್ಲಾ ತನ್ನ ಶಸ್ತ್ರಾಸ್ತ್ರಗಳನ್ನು ತಕ್ಷಣ ಒಪ್
ವಾಷಿಂಗ್ಟನ್, ಮಾ.2: ಇರಾನ್ನೊಂದಿಗಿನ ಸಂಘರ್ಷವು ನಾಲ್ಕು ವಾರಗಳವರೆಗೆ ಮುಂದುವರಿಯಬಹುದು. ಮಿಲಿಟರಿ ಕಾರ್ಯಾಚರಣೆಗಳು ಮುಂದುವರಿದಂತೆ ಹೆಚ್ಚಿನ ಸಾವು-ನೋವುಗಳ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್
ಲಂಡನ್, ಮಾ.2: ನಿರ್ದಿಷ್ಟ ಮತ್ತು ಸೀಮಿತ ರಕ್ಷಣಾತ್ಮಕ ಉದ್ದೇಶಗಳಿಗೆ ಬ್ರಿಟಿಷ್ ಮಿಲಿಟರಿ ನೆಲೆಗಳನ್ನು ಬಳಸುವ ಅಮೆರಿಕದ ಕೋರಿಕೆಯನ್ನು ಬ್ರಿಟನ್ ಒಪ್ಪಿಕೊಂಡಿದೆ ಎಂದು ಪ್ರಧಾನಿ ಕೀರ್ ಸ್ಟಾರ್ಮರ್ ಹೇಳಿರುವುದಾಗಿ ಬಿಬಿಸಿ ವರ
ಹೈದರಾಬಾದ್, ಮಾ.2: ಯುಎಇ ಮೇಲೆ ಹೊಸದಾಗಿ ದಾಳಿ ನಡೆದ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಯ ತನಕ ಹಲವು ಏರ್ ಲೈನ್ಸ್ಗಳು ಮಧ್ಯ ಪ್ರಾಚ್ಯದ ಭಾಗಗಳಲ್ಲಿ ವಿಮಾನ ಹಾರಾಟಗಳನ್ನು ರದ್ದುಪಡಿಸಿರುವುದರಿಂದ ಮಾಜಿ ವಿಶ್ವ ಚಾಂಪಿಯ
ಹೊಸದಿಲ್ಲಿ, ಮಾ.2: ಕೋಲ್ಕತಾದ ಈಡನ್ಗಾರ್ಡನ್ಸ್ ಸ್ಟೇಡಿಯಂನಲ್ಲಿ ವೆಸ್ಟ್ಇಂಡೀಸ್ ಕ್ರಿಕೆಟ್ ತಂಡವನ್ನು ರವಿವಾರ ಐದು ವಿಕೆಟ್ಗಳ ಅಂತರದಿಂದ ರೋಚಕವಾಗಿ ಮಣಿಸಿರುವ ಭಾರತ ಕ್ರಿಕೆಟ್ ತಂಡವು 2026ರ ಆವೃತ್ತಿಯ ಟಿ-20 ವಿಶ್ವಕಪ್ ಟೂರ
ಬಜ್ಪೆ: ಗಂಜಿಮಠ ಆರೋಗ್ಯ ಕೇಂದ್ರವನ್ನು ಗುರುಪುರ ಹೋಬಳಿಯ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು, ಹೋಬಳಿಯ ಕುಪ್ಪೆಪದವು, ಕೊಂಪದವು, ವಾಮಂಜೂರು ಆರೋಗ್ಯ ಕೇಂದ್ರಗಳಿಗೆ ವೈದ್ಯರ ಸಹಿತ ಮೂಲಭೂತ ಸೌಲಭ್ಯಗಳನ್ನು ಒದಗಿ
ಕರಾಚಿ, ಮಾ.2: ಪಾಕಿಸ್ತಾನ ಕ್ರಿಕೆಟ್ ತಂಡವು ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಿಂದ ಬೇಗನೆ ನಿರ್ಗಮಿಸಿ ಸೆಮಿ ಫೈನಲ್ ತಲುಪುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕ್ರಿಕೆಟ್ ಮಂಡಳಿಯು(ಪಿಸಿಬಿ)ತನ್ನ ಆಟಗಾರರಿಗೆ ತಲ
ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಹಾಲಸಾಗರ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕರಡಿ ದಾಳಿಯಿಂದ ಕುರಿಗಾಹಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹಾಲಸಾಗರ ಗ್ರಾಮದ ಓಬಣ್ಣ (30) ಎಂದು ಗುರುತಿಸಲಾಗಿದೆ. ಓಬಣ್ಣ ಅ
ಮಣಿಪಾಲ, ಮಾ.2: ಮಣಿಪಾಲದಿಂದ ರಾಜೀವನಗರ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಬರುವ, ಪೋಲಿಸ್ ವಸತಿ ಗೃಹದ ಬಳಿ, ಮಳೆ ನೀರು ಹರಿಯುವ ಕಾಲುವೆಯಲ್ಲಿ ಡ್ರೈನೇಜ್ ನೀರು ಹರಿಯುತ್ತಿದ್ದು ಇದರಿಂದ ಪರಿಸರದಲ್ಲಿ ಮಾರಕರೋಗಗಳು ಪಸರಿಸುವ ಭೀತ
ಕುಂದಾಪುರ, ಮಾ.2: ಆಧುನಿಕತೆಯಿಂದ ಜಗತ್ತು ಬೆಳೆಯುತ್ತಿದ್ದರೂ, ಸನಾತನ ಧರ್ಮ, ಪರಂಪರೆ, ಭಕ್ತಿ ಮಾರ್ಗ ಮತ್ತು ಧಾರ್ಮಿಕ ನಂಬಿಕೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀವಿಧುಶೇಖರ ಭಾರತೀ
ಯಾದಗಿರಿ: ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಸೋಮವಾರ ಭಾರತೀಯ ರ
ದುಬೈ, ಮಾ. 2: ದುಬೈ ಮೂಲದ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ಸೋಮವಾರ ಸಂಜೆಯಿಂದ ಸೀಮಿತ ಸಂಖ್ಯೆಯ ವಿಮಾನಗಳ ಹಾರಾಟವನ್ನು ಮರುಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಕೆಲಕಾಲ ಸ್ಥ
ಕುಂದಾಪುರ, ಮಾ.2: ಅನಾದಿ ಕಾಲದಿಂದ ದೇವರನ್ನು ತೃಪ್ತಿ ಪಡಿಸುವ ಕೆಲಸವನ್ನು ಮಾಡಿಕೊಂಡು ಬಂದಿರುವ ದೇವಾಡಿಗ ಸಮಾಜ ದೇವರ ವಿಶೇಷ ಪ್ರೀತಿಗೆ ಪಾತ್ರವಾಗಿದೆ ಎಂದು ಬಾಳೆಕುದ್ರು ಹಂಗಾರಕಟ್ಟೆ ಮಠದ ಪೀಠಾಧಿಪತಿ ಶ್ರೀವಾಸುದೇವ ಸದಾಶಿ
ಅಬುದಾಭಿ,ಮಾ.2: ಇರಾನ್ನ ಪರಮೋಚ್ಚ ನಾಯಕ ಅಯಾತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯ ಬಳಿಕ ಇರಾನ್ ತನ್ನ ಕ್ಷಿಪಣಿ ದಾಳಿಯನ್ನು ತೀವ್ರಗೊಳಿಸಿದ್ದು, ಸೋಮವಾರವೂ ಗಲ್ಫ್ ಪ್ರಾಂತದ ಪ್ರಮುಖ ನಗರಗಳಾದ ಅಬುದಾಭಿ, ದುಬೈ, ದೋಹಾ ಕ್ಷಿಪಣಿ , ಡ್
ಯಾದಗಿರಿ: ಜಿಟಿಟಿಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಬಳಿಕ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಲಭ್ಯವಿದ್ದರೂ, ಕೌಶಲ್ಯದ ಜೊತೆಗೆ ಮಾತನಾಡುವ ಶಿಸ್ತು ಹಾಗೂ ಇಂಗ್ಲಿಷ್ ಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶ
ಬೆಂಗಳೂರು, ಮಾ.2: ಮಧ್ಯಪ್ರಾಚ್ಯ ದೇಶಗಳಲ್ಲಿನ ಯುದ್ಧ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರಕಾರ ತುರ್ತು ಕಾರ್ಯಾಚರಣೆ ಕೇಂದ್ರ ಆರಂಭ ಮಾಡಿದೆ. ಜತೆಗೆ, ಹೊಸದಿಲ್ಲಿಯ ಕರ್ನಾಟಕ ರೆಸಿಡೆಂಟ್ ಕಮಿಷನರ್ ಕಚೇರಿ ಸಹ ವಿದ
ಉಡುಪಿ, ಮಾ.2: 80 ಬಡಗುಬೆಟ್ಟು ಗ್ರಾಮದಲ್ಲಿ ಉಡುಪಿ ಕಂಬಳಕ್ಕಾಗಿ ಈಗಾಗಲೇ ಕಾಪು ಶಾಸಕರ ನೇತೃತ್ವದಲ್ಲಿ ಒಮ್ಮೆ ಶಂಕುಸ್ಥಾಪನೆ ನಡೆದಿದೆ. ಮತ್ತೊಮ್ಮೆ ಶಂಕುಸ್ಥಾಪನೆ ನಡೆಸಲು ಬಿಜೆಪಿ ಅವಕಾಶವನ್ನು ನೀಡುವುದಿಲ್ಲ. ಖಂಡಿತವಾಗಿ ಅದನ
ಬೈರೂತ್, ಮಾ.2: ದಕ್ಷಿಣ ಲೆಬನಾನ್ ಮತ್ತು ಬೈರೂತ್ನ ದಕ್ಷಿಣದಲ್ಲಿ ನಡೆಸಿದ ನಿಖರ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಸಂಸದೀಯ ಗುಂಪಿನ ಮುಖ್ಯಸ್ಥ ಮುಹಮ್ಮದ್ ರಾದ್ ಮೃತಪಟ್ಟಿರುವುದಾಗಿ ಇಸ್ರೇಲ್ ಮಿಲಿಟರಿ ಸೋಮವಾರ ಹೇಳಿದೆ. ರ
ವಿಶ್ವಸಂಸ್ಥೆ, ಮಾ.2: ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಇರಾನ್ ಮೇಲೆ ದಾಳಿ ನಡೆಸುತ್ತಿರುವ ಅಮೆರಿಕವನ್ನು ಪಾಕಿಸ್ತಾನ ವಿಶ್ವಸಂಸ್ಥೆಯಲ್ಲಿ ಕಟುವಾಗಿ ಟೀಕಿಸಿದೆ. ಶಾಂತಿಯುತ ಮತ್ತು ಮಾತುಕತೆಯ ಪರಿಹಾರವನ್ನು ತಲುಪಲು ನವೀಕೃತ ರ
ಬೆಂಗಳೂರು: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್ಕೌಂಟರ್ ಪ್ರಕರಣವನ್ನು ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸ್
ಹೊಸದಿಲ್ಲಿ, ಮಾ. 2: ಭಾರತದ ಹಾಗೂ ಪಶ್ಚಿಮ ಏಷ್ಯಾ ನಡುವಿನ ವಿಮಾನ ಸಂಚಾರದಲ್ಲಿ ಸೋಮವಾರ ಕೂಡ ವ್ಯತ್ಯಯ ಉಂಟಾಗಿದೆ. ದಿಲ್ಲಿಯಿಂದ 100, ಚೆನ್ನೈಯಿಂದ 30, ಬೆಂಗಳೂರಿನಿಂದ 50, ಕೊಚ್ಚಿಯಿಂದ 45 ಹಾಗೂ ತಿರುವನಂತಪುರದಿಂದ 20 ವಿಮಾನಗಳ ಸಂಚಾರವನ
ಬೆಂಗಳೂರು, ಮಾ.2: ರಾಜ್ಯದಲ್ಲಿ ಇ-ಸ್ವತ್ತು 2.0 ತಂತ್ರಾಂಶದಡಿ ಇದುವರೆಗೆ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸೋಮವ
ನಾಗ್ಪುರ, ಮಾ. 2: ಹದಿನೆಂಟು ಜನರು ಮೃತಪಟ್ಟ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಎಸ್ಬಿಎಲ್ ಎನರ್ಜಿ ಲಿಮಿಟೆಡ್ನ 9 ಮಂದಿ ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತ
ಬೆಂಗಳೂರು, ಮಾ.2: ರಾಜ್ಯ ಸರಕಾರದ ಚುನಾವಣಾ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 15ಸಾವಿರ ರೂ. ಹಾಗೂ ಸಹಾಯಕಿಯರಿಗೆ 10ಸಾವಿರ ರೂ.ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹ
ಬೆಂಗಳೂರು, ಮಾ.2 : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಸೋಮವಾರ ನಡೆದ ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ ವಿಷಯದ ಪರೀಕ್ಷೆಯಲ್ಲಿ 1,802 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕರ್ನಾಟಕ ಶಾಲಾ ಶಿಕ್
ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಸೋಮವಾರ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ಫಾರ್ಮ್ ಗುತ್ತು ಮನೆ ಎಂ
ಬಳ್ಳಾರಿ: ಸಂಡೂರು ತಾಲೂಕಿನ ತಾಳೂರು ಗ್ರಾಮದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಮನೆ ಹಾಗೂ ಅಕ್ಕಪಕ್ಕದ ಮನೆಗಳಿಗೆ ಹಾನಿಯಾದ ಘಟನೆ ನಡೆದಿದೆ. ತಾಳೂರು ಗ್ರಾಮದ ನಿವಾಸಿ ಸುಭಾನ್ ಸಾಬ್ ಅವರು ಕೆಲಸಕ್ಕೆ ತೆರಳುವ ಮುನ್ನ ಖ
ಕಲಬುರಗಿ: ರೈತರ ಬಾಕಿ 500 ಕೋಟಿ ರೂ. ವಿಮೆ ಪರಿಹಾರ ನೀಡುವುದು, ಜನರ ಸಮಸ್ಯೆ ಸ್ಪಂದಿಸುವಲ್ಲಿ ವಿಫಲರಾದ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾರ್ಚ್ 16 ರಂದು ಖರ್ಗೆ ಹಠಾವೋ
ದುಬೈ: ದುಬೈ ಕನ್ನಡಿಗರ ಕೂಟದ ಅಧ್ಯಕ್ಷ ಅರುಣ್ ಕುಮಾರ್ ಹಾಗೂ ಅವರ ತಂಡವು ಪ್ರಸ್ತುತ ದುಬೈನಲ್ಲಿ ಸಿಲುಕಿಕೊಂಡಿದ್ದ ಬಳ್ಳಾರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಂದ ಬಂದ ಸುಮಾರು 50 ಮಂದಿ ಪ್ರವಾಸಿಗರನ್ನು ಭೇಟಿ ಮಾಡಿ, ಅವ
ಬೀದರ್ : ಜಿಲ್ಲಾದ್ಯಂತ ಹೋಳಿ ಹಬ್ಬವನ್ನು ಶಾಂತಿಯುತವಾಗಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆದೇ
ಅಬುಧಾಬಿ, ಮಾ. 2: ಅಬುಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 2 ಗಂಟೆಯಿಂದ (GMT 11:00) ಎಂಟು ಪ್ರಯಾಣಿಕ ವಿಮಾನಗಳು ಹಾರಾಟ ಆರಂಭಿಸಿವೆ ಎಂದು ಫ್ಲೈಟ್ ಟ್ರ್ಯಾಕಿಂಗ್ ಸಂಸ್ಥೆ Flightradar24 ಮಾಹಿತಿ ನೀಡಿದೆ. ಟ್ರ್ಯಾಕಿಂಗ್ ವಿವ
ನಿರುದ್ಯೋಗಿ ಯುವಜನಾಂಗಕ್ಕೆ ಉದ್ಯೋಗ ಕಲ್ಪಿಸಲು ಉದ್ಯೋಗ ಮೇಳ ಸಹಕಾರಿ : ಸಚಿವ ಶರಣಬಸಪ್ಪ ದರ್ಶನಾಪುರ
ಉಳ್ಳಾಲ; ಜುಮಾ ಮಸ್ಜಿದ್ ಹತ್ತಿರ ಬಾಂಬ್ ಸ್ಫೋಟಿಸುವ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹರಿಯಬಿಟ್ಟು ಕೋಮು ಸೌಹಾರ್ದವನ್ನು ಕೆಡಿಸಲು ಯತ್ನಿಸಿದ ಕಿಡಿಗೇಡಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳೂ
ಅಪ್ಪಾಜಿ, ದಾಸೋಹ ಜ್ಞಾನ ರತ್ನ, ಅವ್ವ ಪ್ರಶಸ್ತಿ ಘೋಷಣೆ
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ನ ಪರಮೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಹತ್ಯೆಯಾದ ಒಂದು ದಿನದ ನಂತರ, ಗಲ್ಫ್ ಪ್ರದೇಶದಾದ್ಯಂತ ಅಮೆರಿಕದ ನೆಲೆಗಳ ಮೇಲೆ ಇರಾನ್ ದಾಳಿ ಮಾಡುವುದನ್ನು ಮುಂದುವರೆಸಿದೆ. ಇರ
ಬೀದರ್: ಸಿಂಧನಕೆರಾ ಗ್ರಾಮದಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಿಂದ ಸಾರ್ವಜನಿಕ ಆರೋಗ್ಯ ಹಾನಿ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಹುಮನಾಬಾದ್
ಮಂಗಳೂರು, ಮಾ.2: ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು. ಮಂಗಳೂರಿಗೆ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯ ರೋಗ ಆಸ್ಪತ್ರೆಯ ಘಟಕ ಮಂಜೂರು ಮಾಡುವುದರೊಂದಿಗೆ ಆರ
ಬೀದರ್: ರಾಜ್ಯ ಬಜೆಟ್ನಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಶೇ.30ರಷ್ಟು ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳ ಮುಖಾಂತರ ಸೋಮವಾ
ಕೊಪ್ಪಳ: ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಆರೋಪಿಸಿದರು. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ಕುವೈತ್ ವಾಯು ರಕ್ಷಣಾ ಪಡೆ ತಪ್ಪಾಗಿ ಗುರುತಿಸಿರುವ ಸಾಧ್ಯತೆ: ಅಮೆರಿಕ ಸೇನೆ ಹೇಳಿಕೆ
ಬಂಟ್ವಾಳ: ಮಾರ್ಚ್ 03 ರಂದು ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಟೋಲ್ ಗೇಟ್ ಸಮೀಪ ನಡೆಯುವ ಸಾಮೂಹಿಕ ಧರಣಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಟ
ಕೊಪ್ಪಳ: ಹೋಳಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಹಿತಕರ ಘಟನೆಗಳನ್ನು ತಪ್ಪಿಸುವ ಉದ್ದೇಶದಿಂದ ಮಾ.4ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಬ
ಮಸ್ಕತ್, ಮಾ.2: ಒಮಾನ್ ಕರಾವಳಿಯಲ್ಲಿ ಸಾಗುತ್ತಿದ್ದ ತೈಲ ಟ್ಯಾಂಕರ್ ಗೆ ಮಾನವರಹಿತ ಸೀ ಡ್ರೋನ್ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಇಸ್ರೇಲ್–ಇರಾನ್ ನಡುವಿನ ಉದ್ವಿಗ್ನತೆ ಗಲ್
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

24 C