SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

...
ವಿಜಯನಗರ | ವಾರ್ತಾಭಾರತಿ ವರದಿ ಫಲಶ್ರುತಿ : ಕುಡಿಯುವ ನೀರಿಗಾಗಿ 50 ಲಕ್ಷ ರೂ. ಯೋಜನೆ ಪ್ರಸ್ತಾವನೆ

ಹೊಸಪೇಟೆ/ವಿಜಯನಗರ: ವಾರ್ತಾಭಾರತಿ ಪತ್ರಿಕೆಯಲ್ಲಿ ಫೆ.12ರ, 2026 ರಂದು ಪ್ರಕಟವಾದ ವರದಿ ಹಿನ್ನೆಲೆ, ಹೊಸಪೇಟೆ ನಗರಸಭೆಗೆ ಡಿಸ್ಟ್ರಿಕ್ಟ್ ಮಿನರಲ್ ಫೌಂಡೇಶನ್ (ಡಿ.ಎಂ.ಎಫ್.) ಯೋಜನೆಯಡಿ ಮಂಜೂರಾದ ಅನುದಾನದ ಬಳಕೆಯಲ್ಲಿ ಪರಿಷ್ಕರಣೆ ಮಾ

7 Apr 2026 8:26 pm
‘ಮದರ್ ಪ್ರಾಮಿಸ್’ |ವಿಶಿಷ್ಟ ಪೋಸ್ಟ್‌ ಗಳ ಜೊತೆಗೆ ಸಿನಿಮಾ ಪ್ರಚಾರ ಮಾಡುತ್ತಿರುವ ಡಾಲಿ ಧನಂಜಯ್

ಮೂರನೇ ಪೋಸ್ಟ್‌ ಮೂಲಕ ಕಥೆಯ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಜೊತೆಗೆ ಹಾಡು ಬಿಡುಗಡೆ ಮಾಡುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಧನಂಜಯ್ ಅವರು ‘ಮದರ್ ಪ್ರಾಮಿಸ್’ ಸಿನಿಮಾಗೆ ವಿಭಿನ್ನ ರೀತಿಯ ಪ್ರಚಾರ ನೀಡುತ್ತಿದ್ದಾರೆ. ಇತ್ತೀ

7 Apr 2026 8:26 pm
ಕೃಷಿಗೆ ಯೂರಿಯ ಕೊರತೆ; ಸ್ವಯಂ ತಂದುಕೊಂಡ ಬಿಕ್ಕಟ್ಟು!

ತೈಲ ಮತ್ತು ಅನಿಲ ಪೂರೈಕೆಯಲ್ಲಿನ ಅಡಚಣೆಯು ಕೃಷಿ ಸೇರಿದಂತೆ ಪೆಟ್ರೋಕೆಮಿಕಲ್ ಉಪ ಉತ್ಪನ್ನಗಳನ್ನು ಅವಲಂಬಿಸಿರುವ ವೈವಿಧ್ಯಮಯ ವಲಯಗಳ ಮೇಲೆ ಪರಿಣಾಮ ಬೀರುತ್ತಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಕೃಷಿ

7 Apr 2026 8:22 pm
ಮ್ಯಾಗಿಗೆ ಹತ್ತರಲ್ಲಿ ಶೂನ್ಯ ಅಂಕ ನೀಡಿದ ಮುಂಬೈ ವೈದ್ಯ!

ಮುಂಬೈ ಮೂಲದ ಮೂಳೆ ಶಸ್ತ್ರಚಿಕಿತ್ಸಕ, ಆರೋಗ್ಯ ತಜ್ಞ ಮತ್ತು ನ್ಯೂಟ್ರಿಬೈಟ್ ವೆಲ್ನೆಸ್‌ ಸಹ ಸಂಸ್ಥಾಪಕ ಡಾ. ಮನನ್ ವೋರಾ ಇನ್‌ ಸ್ಟಾಗ್ರಾಮ್‌ ನಲ್ಲಿ ಐದು ಆಹಾರಗಳಿಗೆ ಹತ್ತರಲ್ಲಿ ಶ್ರೇಯಾಂಕ ನೀಡಿದ್ದಾರೆ. ಎಲ್ಲಾ ಆಹಾರಗಳು ಸಮಾ

7 Apr 2026 8:19 pm
ಬಳ್ಳಾರಿ ಡಿಸಿಸಿ ಬ್ಯಾಂಕ್‌ ನಿಯಮಿತದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬಳ್ಳಾರಿ ಡಿಸಿಸಿ ಬ್ಯಾಂಕ್‌ ನ ಅಧಿಕೃತ ಜಾಲತಾಣದಲ್ಲಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕು. ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (BDCC) ಖಾಲಿ ಇರುವ ವಿವಿಧ

7 Apr 2026 8:16 pm
ಹೊಸಪೇಟೆ | ದಾಸಿಮಯ್ಯರ ವಚನಗಳು ಸಮಾಜಕ್ಕೆ ದಾರಿದೀಪ : ಡಾ.ಮೃತ್ಯುಂಜಯ ರುಮಾಲೆ

ಹೊಸಪೇಟೆ/ವಿಜಯನಗರ: ಸಂಪತ್ತನ್ನು ತಳ್ಳಿಹಾಕಿ ಮೌಲ್ಯಾಧಾರಿತ ಜೀವನವನ್ನು ಬೋಧಿಸಿದ ಮಹಾಶರಣ ದೇವರ ದಾಸಿಮಯ್ಯರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ವಚನಗಳು ಕಾಲಾತೀತ ಮಹತ್ವ ಹೊಂದಿವೆ ಎಂದು ನಿವೃತ್ತ ಪ್ರ

7 Apr 2026 8:15 pm
ವಿಜಯನಗರ | ಬೇಸಿಗೆಯಲ್ಲಿ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ : ಜಿಪಂ ಸಿಇಒ ಸೂಚನೆ

ವಿಜಯನಗರ (ಹೊಸಪೇಟೆ): ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ

7 Apr 2026 8:12 pm
‘ಒಪ್ಪಂದವಾಗದಿದ್ದರೆ ಇಂದು ರಾತ್ರಿ ಇಡೀ ನಾಗರಿಕತೆ ಸಾಯಲಿದೆ’: ಇರಾನ್‌ ಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

  ವಾಷಿಂಗ್ಟನ್: “ಮಂಗಳವಾರದ ಅಂತಿಮ ಗಡುವಿನೊಳಗೆ ಇರಾನ್ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ಇಡೀ ನಾಗರಿಕತೆ ಸಾಯಲಿದೆ. ಅದಕ್ಕೆ ಮತ್ತೆ ಮರುಜೀವ ನೀಡಲು ಸಾಧ್ಯವಿಲ್ಲ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀ

7 Apr 2026 8:11 pm
ಮಂಗಳೂರು: ಸಾರ್ವಜನಿಕರು ಕಳೆದುಕೊಂಡ 150 ಮೊಬೈಲ್‌ಗಳ ಹಸ್ತಾಂತರ

ಮಂಗಳೂರು, ಎ.7: ನಾನಾ ಕಾರಣಗಳಿಗಾಗಿ ಸಾರ್ವಜನಿಕರು ಕಳೆದುಕೊಂಡ 150 ಮೊಬೈಲ್‌ಗಳನ್ನು ಪೊಲೀಸರು ವಿಶೇಷ ಕಾರ್ಯಾಚರಣೆಯ ಮೂಲಕ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಕಳೆದ ಮಾರ್ಚ್‌ನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು CEIR

7 Apr 2026 8:08 pm
3 ಕೋಟಿ ರೂ.ಗೆ ಬೇಡಿಕೆ, ಹಲ್ಲೆ ಆರೋಪ | ಮಹಿಳೆ ಸೇರಿದಂತೆ ನಾಲ್ವರ ವಿರುದ್ಧ ಬಸವ ಜಯಮೃತ್ಯುಂಜಯ ಸ್ವಾಮೀಜಿ ದೂರು

ವಿಜಯಪುರ : ʼತನ್ನ ಮೇಲೆ ಮಹಿಳೆ ಹಾಗೂ ಇತರರು ಹಲ್ಲೆ ಮಾಡಿ, 3 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆʼ ಎಂದು ಆರೋಪಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು

7 Apr 2026 8:07 pm
ಎ.10ರಂದು ನೇರ ಸಂದರ್ಶನ

ಉಡುಪಿ, ಎ.7: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್‌ನ ಹರ್ಷ ರೀಟೇಲ್ ಪ್ರೈ.ಲಿ ಇಲ್ಲಿ ಎಪ್ರಿಲ್ 10ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಡಿಪ್ಲೋಮಾ ಹಾಗೂ ಇತರೆ ಪದ

7 Apr 2026 8:05 pm
7 Apr 2026 8:04 pm
Kalaburagi | ಸಾಹಿತ್ಯ ಕ್ಷೇತ್ರಕ್ಕೆ ಹೊಸದೊಂದನ್ನು ಕಟ್ಟಿಕೊಡಲು ಅಧ್ಯಯನ ಸಾಧ್ಯ: ಪ್ರೊ.ಎಚ್.ಟಿ.ಪೋತೆ

ಕಲಬುರಗಿ : ಲೇಖಕರಾದವರು ಅಧ್ಯಯನದ ಕಡೆಗೆ ಗಮನ ಕೊಟ್ಟಾಗ ಮಾತ್ರ ಸಾಹಿತ್ಯ ಕ್ಷೇತ್ರಕ್ಕೆ ಹೊಸದೊಂದನ್ನು ಕಟ್ಟಿಕೊಡಲು ಸಾಧ್ಯವಿದೆ. ಪ್ರಜ್ಞಾವಂತ ಲೇಖಕರು ಸಾಹಿತ್ಯ ಆಸಕ್ತಿವಹಿಸದಿರುವುದು ವಿಪರ್ಯಾಸ ಎಂದು ಗುಲ್ಬರ್ಗಾ ವಿಶ್ವ

7 Apr 2026 7:59 pm
ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ: ಐವರು ಆರೋಪಿಗಳ ಬಂಧನ

ಮಂಗಳೂರು, ಎ.7: ನಗರದ ಹೊಯ್ಗೆ ಬಜಾರ್ ಬಳಿ ಗಾಂಜಾ ಮಾರಾಟ ಮಾಡಿದ ಆರೋಪದಲ್ಲಿ 5 ಮಂದಿಯನ್ನು ಪಾಮಡೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಿನಾನ್, ಶಶಾಂಕ್, ರಿತುರಾಗ್, ರಾಫಿ, ಪಾರ್ಥೀವ್ ಬಂಧಿತ ಆರೋಪಿಗಳಾಗಿದ್ದಾರೆ. ಎ.6ರಂದು ಪೂ.11:

7 Apr 2026 7:57 pm
ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ ಪ್ರೋತ್ಸಾಹಧನ ಪಾವತಿಗೆ ಅಗತ್ಯ ಕ್ರಮಕ್ಕೆ ದ.ಕ. ಡಿಸಿ ಸೂಚನೆ

ಮಂಗಳೂರು, ಎ.7: ದ.ಕ.ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತು ಚೀಟಿ ನೀಡಲು ಸಮುದಾಯ ಆಧಾರಿತ ಸಂಸ್ಥೆಗಳು ಸಹಕರಿಸಬೇಕು. ಅವರಿಗೆೆ ನಿವೇಶನವನ್ನು ಮಂಜೂರು ಮಾಡುವ ಕುರಿತು ಸಂಬಂಧಪಟ್ಟ ಇಲಾಖೆಗಳು ಕ್ರಮವಹಿಸಬೇಕು ಎ

7 Apr 2026 7:55 pm
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಲು ಸ್ಪೀಕರ್ ಖಾದರ್ ಸೂಚನೆ

ಮಂಗಳೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ಸಭೆ

7 Apr 2026 7:53 pm
ಯುದ್ಧದ ಲಾಭ ಪಡೆಯಲು ಗ್ಯಾಸ್ ಮಾಫಿಯಾ ಸಕ್ರಿಯ: ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಇಮ್ತಿಯಾಝ್ ಆರೋಪ

ಮಂಗಳೂರು, ಎ.7: ಗ್ಯಾಸ್ ವಿತರಣೆ ವಿಳಂಬ ಮಾಡಿ ಏಜನ್ಸಿಗಳು ಅಕ್ರಮ ದಂಧೆಗಿಳಿದಿದೆ ಅಮೇರಿಕಾ-ಇರಾನ್ ಯುದ್ಧದ ಲಾಭ ಪಡೆಯಲು ಗ್ಯಾಸ್ ಮಾಫಿಯಾಗಳು ಸಕ್ರಿಯವಾಗಿದ್ದು, ಅಕ್ರಮ ದಂಧೆ ತಡೆಯಲು ದ.ಕ. ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈ

7 Apr 2026 7:50 pm
ಮಂಗಳೂರು| ನ.3ರಿಂದ ಅಂತರ್‌ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಮೆಂಟ್: ಸಂಜಯ್ ಮಿಶ್ರಾ

ಮಂಗಳೂರು, ಎ.7: ಪ್ರಸಕ್ತ ವರ್ಷದ ನವೆಂಬರ್ 3ರಿಂದ 8ರ ತನಕ ಮಂಗಳೂರಿನಲ್ಲಿ ಯೋನೆಕ್ಸ್ ಸನ್‌ರೈಸ್ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಶನಲ್ ಚಾಲೆಂಜ್-2026 ಬ್ಯಾಡ್ಮಿಂಟನ್ ಟೂರ್ನಮೆಂಟ್ ನಡೆಯಲಿದೆ ಎಂದು ಬ್ಯಾಡ್ಮಿಂಟ

7 Apr 2026 7:47 pm
Kuknoor | ಅನುಮಾನಾಸ್ಪದವಾಗಿ ಯುವತಿ ಮೃತ್ಯು : ತನಿಖೆ ಚುರುಕು

ಕುಕನೂರು : ತಾಲೂಕಿನ ಸೋಂಪುರ ಯುವತಿಯೊರ್ವಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ಯುವತಿಯನ್ನು ಮಾಳವಿಕಾ (27) ಎಂದು ಗುರುತಿಸಲಾಗಿದೆ. ಮೂಲತಃ ದೆಹಲಿ ಮೂಲದವರಾದ ಅವರು, ಸೋಂಪುರ ಗ್ರಾಮದ 28 ವರ್ಷದ ಯುವಕ

7 Apr 2026 7:45 pm
ಹುಲಸೂರ್ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಹುಲಸೂರ್ : ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲಸೂರ್ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಸಂಗಪ್ಪ ಮಂಗಾ (49) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ತಮ್ಮ ಕೃಷಿ ಜಮೀನಿಗೆ ತೆರಳಿದ್ದ ಸ

7 Apr 2026 7:42 pm
ಹೆಬ್ರಿ: ಚಾಣಕ್ಯ ನಲಿ ಕಲಿ ಬೇಸಗೆ ಶಿಬಿರಕ್ಕೆ ಚಾಲನೆ

ಹೆಬ್ರಿ, ಎ.7: ಹೆಬ್ರಿ ಚಾಣಕ್ಯ ಎಜುಕೇಷನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಎ.19ರವರೆಗೆ ಹೆಬ್ರಿ ಎಸ್.ಆರ್. ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿರುವ ಚಾಣಕ್ಯ ನಲಿ ಕಲಿ 11ನೇ ವರ್ಷದ ವೈವ

7 Apr 2026 7:39 pm
‘ಕೊರಗರ ಕಟ್ಟುಕಟ್ಲೆಗಳು - ಆರಾಧನೆ ಮತ್ತು ಆಚರಣೆ’ ಪುಸ್ತಕ ಬಿಡುಗಡೆ

ಶಿರ್ವ, ಎ.7: ಪಾಂಗಾಳ ಕೊರಗರ ಕೂಡು ಕುಟುಂಬದ ಕಟ್ಟುಕಟ್ಲೆಗಳು -ಆರಾಧನೆ ಮತ್ತು ಆಚರಣೆ ಎಂಬ ಮಾರ್ಗ ದರ್ಶಕ ಪುಸ್ತಕವನ್ನು ಸೋಮವಾರ ಪಾಂಗಾಳ ಕೊರಗರ ದೈವ ಸಾನಿಧ್ಯದಲ್ಲಿ ಬಿಡುಗಡೆಗೊಳಿಸಲಾಯಿತು. ಕೂಡು ಕುಟುಂಬದ ಹಿರಿಯ ಮಹಿಳೆಯರಾದ

7 Apr 2026 7:37 pm
ಬೆಂಗಳೂರು ಪೊಲೀಸರ ಕಾರ್ಯಾಚರಣೆ: ವಿದೇಶಿ ಪ್ರಜೆ ಸಹಿತ 8 ಮಂದಿ ಬಂಧನ, 27.42 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಬೆಂಗಳೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿ 27.42 ಕೋಟಿ ರೂ. ಮೌಲ್ಯದ ಮಾಲನ್ನು ಜಪ್ತಿ ಮಾಡಿದ್ದಾರೆ. ಮಾ

7 Apr 2026 7:34 pm
ಕಾಪು: ವಿಕಲಚೇತನರಿಗೆ ವಿವಿಧ ಸೌಲಭ್ಯ ವಿತರಣೆ

ಕಾಪು, ಎ.7: ಉಡುಪಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಶ್ರವಣ ಸಾಧನವನ್ನು ಇಂದು ವ

7 Apr 2026 7:33 pm
ಕಟಪಾಡಿ: ರಾ.ಹೆ. ಓವರ್ ಪಾಸ್ ಕಾಮಗಾರಿ ಸಂಸದರಿಂದ ವೀಕ್ಷಣೆ

ಎ.10ರಿಂದ ಹೆದ್ದಾರಿಯ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

7 Apr 2026 7:32 pm
Koppal | ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತಿರುವ ರಾಜ್ಯಪಾಲರನ್ನು ಕೇಂದ್ರ ಸರಕಾರ ಹಿಂದಕ್ಕೆ ಕೆರಸಿಕೊಳ್ಳಬೇಕು: ಕರವೇ ಆಗ್ರಹ

ಕೊಪ್ಪಳ: ಕರ್ನಾಟಕ ವಿರೋಧಿ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಆಗ್ರಹಿಸಿದೆ. ನಗರದ ಜಿಲ್ಲಾಧಿಕಾ

7 Apr 2026 7:31 pm
ಉಳ್ಳಾಲ ತಾಲೂಕಿನಲ್ಲಿ ಸುಸ್ಥಿರ ಸ್ವಚ್ಚತೆ, ಸುಸ್ಥಿರ ಅಭಿವೃದ್ಧಿ ಅಭಿಯಾನ: ಸ್ಪೀಕರ್ ಯು.ಟಿ ಖಾದರ್

ಕೊಣಾಜೆ : ಉಳ್ಳಾಲ ತಾಲೂಕಿನಾದ್ಯಂತ ಸೃಷ್ಟಿ ಮಾಡಿರುವ ಬಯಲು ಕಸಾಲಯಗಳನ್ನು ಅಳಿಸಿ ಸುಸ್ಥಿರ ಅಭಿವೃದ್ಧಿ ಕಾರ್ಯವನ್ನು ಅಭಿಯಾನ ರೀತಿಯಲ್ಲಿ ಶೀಘ್ರ ವಾಗಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಸ್ಪೀಕರ್ ಯು.ಟಿ ಖಾದರ

7 Apr 2026 7:24 pm
ಕುಡಿಯುವ ನೀರು ಕಾಮಗಾರಿ ಬಗ್ಗೆ ವ್ಯಾಪಕ ಚರ್ಚೆ: ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆ

ಉಳ್ಳಾಲ, ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕುಡಿಯುವ ನೀರು ಕಾಮಗಾರಿ ವಿಳಂಬ, ಈ ಬಗ್ಗೆ ಸಭೆ ನಡೆಸದ ವಿಚಾರದಲ್ಲಿ ವ್ಯಾಪಕ ಚರ್ಚೆ ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಸೋಮೇಶ್ವರ ಪುರಸಭೆ ಅಧ್ಯಕ್ಷ ಕಮಲ ಅವರ ಅಧ್ಯಕ್ಷ

7 Apr 2026 7:22 pm
Raichur | ಆಟೋ ಗ್ಯಾಸ್ ದರ ಏರಿಕೆ ವಿರೋಧಿಸಿ ಚಾಲಕರ ಆಕ್ರೋಶ : ಗ್ಯಾಸ್ ಫಿಲ್ಲಿಂಗ್ ಸ್ಥಗಿತ

ರಾಯಚೂರು : ನಗರದಲ್ಲಿ ಆಟೋಗಳಿಗೆ ಬಳಸುವ ಎಲ್‌ಪಿಜಿ ಗ್ಯಾಸ್ ದರ ಏರಿಕೆಯಾಗಿರುವುದನ್ನು ಖಂಡಿಸಿ ಆಟೋ ಚಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಗ್ಯಾಸ್ ಫಿಲ್ಲಿಂಗ್ ಕಾರ್ಯವನ್ನು ಸ್ಥಗಿತಗೊಳಿಸಿದ ಘಟನೆ ನಡೆದಿದೆ. ನಗರದ “ಗೋ ಗ್ಯ

7 Apr 2026 7:20 pm
Davangere by-election : ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಪರ ಡಿಸಿಎಂ ಡಿಕೆಶಿ, ಮಾಜಿ ಕ್ರಿಕೆಟಿಗ ಅಝರುದ್ದೀನ್ ರೋಡ್ ಶೋ

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಬಹಿರಂಗ ಪ್ರಚಾರ ಮಂಗಳವಾರ (ಎ.7) ಅಂತ್ಯಗೊಂಡಿದ್ದು, ಇನ್ನೂ ಎ.8ರಿಂದ ಮನೆ ಮನೆ ಪ್ರಚಾರ ಮಾತ್ರ ನಡೆಯಲಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಹಿರಂಗ ಪ

7 Apr 2026 7:17 pm
ಸಮರ್ಥ ಮಲ್ಲಿಕಾರ್ಜುನ್ ಗೆಲ್ಲಿಸಿ: ಪ್ರಶಾಂತ ಜತ್ತನ್ನ ಕರೆ

ದಾವಣಗೆರೆ, ಎ.7: ಕಾಂಗ್ರಸ್ ಪಕ್ಷ ವಿಶೇಷವಾಗಿ ಕ್ರೈಸ್ತರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನು ನೀಡಿದೆ ಹಾಗೂ ಜಿಲ್ಲೆಯಲ್ಲಿ ದಿ.ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್.ಮಲ್ಲಿಕಾರ್ಜುನ ಕ್ರೈಸ್ತರ ಅಭಿವೃದ್ಧಿಗಾಗಿ ಮಾಡಿದ ಕೊಡು

7 Apr 2026 7:01 pm
Raichur | ಕ್ರಿಕೆಟ್ ಬೆಟ್ಟಿಂಗ್ : 4 ತಿಂಗಳಲ್ಲಿ 26 ಪ್ರಕರಣ ದಾಖಲು

ರಾಯಚೂರು: ಜಿಲ್ಲೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಕಳೆದ 4 ತಿಂಗಳಲ್ಲಿ ದಾಳಿ ನಡೆಸಿ ಒಟ್ಟು 26 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸ

7 Apr 2026 6:40 pm
Raichur | ಕಾರ್ಮಿಕ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

ಬಾಲ್ಯ ಕಾರ್ಮಿಕ ಪದ್ಧತಿ ತಡೆಗೆ ವಿವಿಧ ಇಲಾಖೆಗಳು ಸಹಕಾರ ನೀಡಿ: ಎಡಿಸಿ ಶಿವಾನಂದ

7 Apr 2026 6:37 pm
Bengaluru | ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್‍ಗಳ ಮಾರಾಟ: ಮಧ್ಯಪ್ರದೇಶದ ವ್ಯಕ್ತಿ ಸಹಿತ 11 ಮಂದಿ ಬಂಧನ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎ.5ರಂದು ನಡೆದ ಆರ್‌ಸಿಬಿ ಹಾಗೂ ಸಿಎಸ್‍ಕೆ ತಂಡಗಳ ನಡುವಿನ ಐಪಿಎಲ್ ಪಂದ್ಯದ ಟಿಕೆಟ್‍ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ವ್ಯಕ್ತಿ ಸೇರಿದಂತ

7 Apr 2026 6:35 pm
Kalaburagi | ಶಿಕ್ಷಕಿಯನ್ನು ಸುಟ್ಟುಹಾಕಿದ ಕೊಲೆಗೈದ ಆರೋಪಿಯ ಬಂಧನ

ಕಲಬುರಗಿ : ಕಮಲಾಪುರ ತಾಲ್ಲೂಕಿನ ಕಲಮೂಡ ಬಳಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶಿಕ್ಷಕಿ ಜ್ಯೋತಿ ಕಪಾಳೆ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಮಲಾಪುರ ತಾಲ್ಲೂಕಿನ ಸೊಂತ ಗ್

7 Apr 2026 6:25 pm
ಇಸ್ತಾಂಬುಲ್ ನ ಇಸ್ರೇಲ್ ಕಾನ್ಸುಲೇಟ್ ಬಳಿ ಗುಂಡಿನ ದಾಳಿ: ಮೂವರು ಮೃತ್ಯು, ಇಬ್ಬರು ಪೊಲೀಸರಿಗೆ ಗಾಯ

ಇಸ್ತಾನ್‌ಬುಲ್ (ತುರ್ಕಿಯೆ): ತುರ್ಕಿಯೆದ ಇಸ್ತಾಂಬುಲ್ ನಗರದಲ್ಲಿರುವ ಇಸ್ರೇಲಿನ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎ

7 Apr 2026 6:24 pm
ಸಂವಿಧಾನವು ಸಮಾನತೆ, ಸೌಹಾರ್ದತೆಯನ್ನು ಎತ್ತಿಹಿಡಿದೆ: ಡಾ.ಪುರುಷೋತ್ತಮ ಬಿಳಿಮಲೆ

‘ಸಂವಿಧಾನದ ಆಶಯಗಳಿಗೆ ಸೌಹಾರ್ದವೇ ಮೆಟ್ಟಿಲು’ ಕುರಿತ ವಿಚಾರ ಸಂಕಿರಣ

7 Apr 2026 6:22 pm
ಹಿರಿಯಡ್ಕದಲ್ಲಿ ಶ್ಯಾಮಿಲಿ ಸ್ಪ್ರಿಂಗ್ಸ್ ಲಕ್ಸುರಿ ರೆಸಾರ್ಟ್ ಲೋಕಾರ್ಪಣೆ

ಉಡುಪಿ, ಎ.7: ಹಿರಿಯಡ್ಕದಲ್ಲಿ ಸುಮಾರು 5 ಎಕರೆ ವಿಶಾಲ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣಗೊಂಡಿರುವ ಉಡುಪಿ ಶ್ಯಾಮಿಲಿ ಸಮೂಹ ಸಂಸ್ಥೆಗಳ ಸಹಸಂಸ್ಥೆ ಶ್ಯಾಮಿಲಿ ಸ್ಪ್ರಿಂಗ್ಸ್ ಲಕ್ಸುರಿ ರೆಸಾರ್ಟ್ ಮಂಗಳವಾರ

7 Apr 2026 6:19 pm
Wadi | ಅಡುಗೆ ಅನಿಲ, ಔಷಧಿಗಳ ಬೆಲೆ ಏರಿಕೆಗೆ ಎಸ್‌ಯುಸಿಐ (ಕಮ್ಯುನಿಸ್ಟ್) ತೀವ್ರ ವಿರೋಧ

ವಾಡಿ: ವಾಣಿಜ್ಯ ಬಳಕೆಯ ಅಡುಗೆ ಅನಿಲ ಮತ್ತು ಜೀವ ರಕ್ಷಕ ಔಷಧಿಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ತೀವ್ರವಾಗಿ ಖಂಡಿಸಿದೆ. ಸೋಮವಾರ ಪತ್ರಿಕಾ ಹೇಳಿಕೆ ನೀಡಿದ ಪಕ್ಷದ ಸ್

7 Apr 2026 6:11 pm
Aland | ಗಣತಿ ಕಾರ್ಯದಿಂದ ಅಗತ್ಯವುಳ್ಳ ಶಿಕ್ಷಕರಿಗೆ ವಿನಾಯಿತಿ ನೀಡಲು ಆಗ್ರಹ

ಆಳಂದ: 55 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ವಿಕಲಚೇತನರು, ತೀವ್ರ ಅನಾರೋಗ್ಯದಿಂದ ಬಳಲುವವರು ಹಾಗೂ ಒಂದು ವರ್ಷದೊಳಗಿನ ಮಗುವಿನ ತಾಯಿ ಶಿಕ್ಷಕಿಯರಿಗೆ 2027ರ ಜನಗಣತಿ ಕಾರ್ಯದಿಂದ ವಿನಾಯಿತಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಅನುದ

7 Apr 2026 6:08 pm
ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು : ಪಂಚಮಸಾಲಿ ಮೀಸಲಾತಿ ಹೋರಾಟದ ನೇತೃತ್ವವಹಿಸಿಕೊಂಡಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಸ್ವಾಮೀಜಿಯು ನನಗೆ ದೈಹಿಕವಾಗಿ, ಮಾನಸಿಕವಾಗಿ ಹಾಗೂ ಲೈಂಗ

7 Apr 2026 5:50 pm
ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೊರತಾಗಿ ಬೇರೆಯವರ ಮಾತು ಗೌಣ : ಡಿ.ಕೆ.ಶಿವಕುಮಾರ್

ಹುಬ್ಬಳ್ಳಿ: “ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೇಳಿಕೆ ಹೊರತಾಗಿ ಬೇರೆಯವರ ಮಾತು ಗೌಣ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾ

7 Apr 2026 5:16 pm
Lingsugur | ಹಡಪದ ಅಪ್ಪಣ್ಣನವರ ಮೂರ್ತಿ ಪುನರ್ ಪ್ರತಿಷ್ಠೆಗೆ ಒತ್ತಾಯ

ಲಿಂಗಸುಗೂರು: ಬೀದರ್ ಜಿಲ್ಲೆಯ ಬಸವಕಲ್ಯಾಣದ ತ್ರಿಪುರಾಂತಕ ಕೆರೆ ಸಮೀಪದ ಅರಿವಿನ ಗವಿಯಲ್ಲಿ ಹಡಪದ ಅಪ್ಪಣ್ಣನವರ ಮೂರ್ತಿಯನ್ನು ಪುನರ್ ಪ್ರತಿಷ್ಠಾಪನೆ ಮಾಡಬೇಕು ಹಾಗೂ ಮೂರ್ತಿಯ ಗುರುತು ಅಳಿಸಲು ಯತ್ನಿಸಿರುವವರ ವಿರುದ್ಧ ಕ್

7 Apr 2026 5:13 pm
Sindhanur | ಹಡಪದ ಅಪ್ಪಣ್ಣನವರ ಗವಿಯಲ್ಲಿ ಮೂರ್ತಿ ಪ್ರತಿಷ್ಠಾಪಿಸಲು ಒತ್ತಾಯಿಸಿ ಪ್ರತಿಭಟನೆ

ಸಿಂಧನೂರು: ಬೀದರ್ ಜಿಲ್ಲೆಯ ಬಸವಕಲ್ಯಾಣದ ತ್ರಿಪುರಾಂತಕ ಕೆರೆ ಸಮೀಪದಲ್ಲಿರುವ ಹಡಪದ ಅಪ್ಪಣ್ಣನವರ ಅರಿವಿನ ಗವಿಯಲ್ಲಿ ಮೂರ್ತಿ ಪ್ರತಿಷ್ಠಾಪಿಸಲು ಒತ್ತಾಯಿಸಿ ಅಖಿಲ ಕರ್ನಾಟಕ ಹಡಪದ ಸೇವಾ ಸಂಘದ ತಾಲ್ಲೂಕು ಘಟಕದ ವತಿಯಿಂದ ಮಂಗ

7 Apr 2026 4:56 pm
Kalaburagi | ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಖರೀದಿ : ಬಿ.ಫೌಝಿಯಾ ತರನ್ನುಮ್

ಕಲಬುರಗಿ: 2026ನೇ ಸಾಲಿನಲ್ಲಿ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಕುಸುಬೆ ಖರೀದಿಸಲು 2026ರ ಎ.4 ರಂದು ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಜಿಲ್ಲೆಯ ರೈತ ಭಾಂದವರು ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಸಮೀಪದ ಪ್ರಾಥಮ

7 Apr 2026 4:52 pm
ಬೇಲೂರು | ಮರಳು ಸುರಿಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿದ ಟಿಪ್ಪರ್: ಚಾಲಕ ಮೃತ್ಯು

ಹಾಸನ: ಎಂ ಸ್ಯಾಂಡ್ ಸುರಿಯುವ ಸಂದರ್ಭ ಟಿಪ್ಪರ್ ವಾಹನವು ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಸಂಭವಿಸಿದ ಅವಘಡದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟ ರ್ಘಟನೆ ಬೇಲೂರು ತಾಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ. ಹೊಳೆನರಸೀಪು

7 Apr 2026 4:41 pm
ಮನೆಯೊಂದರ ಮೇಲೆ ಬಾಂಬ್‌ ದಾಳಿ ಬಳಿಕ ಮಣಿಪುರದಲ್ಲಿ ಉದ್ವಿಗ್ನತೆ| ಐದು ಜಿಲ್ಲೆಗಳಲ್ಲಿ ಇಂಟರ್‌ನೆಟ್‌ ಸ್ಥಗಿತ, ಬಿಷ್ಣುಪುರದಲ್ಲಿ ಕರ್ಫ್ಯೂ ಜಾರಿ

ಇಂಫಾಲ್: ಮಣಿಪುರದಲ್ಲಿ ಮನೆಯೊಂದರ ಮೇಲೆ ನಡೆದ ಬಾಂಬ್‌ ದಾಳಿಯಲ್ಲಿ ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟು, ಅವರ ತಾಯಿ ಗಾಯಗೊಂಡಿರುವ ಘಟನೆ ರಾಜ್ಯದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ  ಇಂ

7 Apr 2026 4:32 pm
ಮಂಜೇಶ್ವರದಲ್ಲಿ ಝಮೀರ್ ಅಹ್ಮದ್ ಚುನಾವಣೆ ಪ್ರಚಾರ

ಮಂಜೇಶ್ವರ, ಎ.7: ಕೇರಳ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಚಿವ ಝಮೀರ್ ಅಹ್ಮದ್ ಖಾನ್ ಮಂಗಳವಾರ ಮಂಜೇಶ್ವರದಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಮಂಜೇಶ್ವರ ವಿಧಾನಸಭೆ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಎ.ಕೆ.ಎ

7 Apr 2026 4:22 pm
ಇರಾನ್‌ನ ಅಲ್ಬೋರ್ಝ್‌ನಲ್ಲಿ ಅಮೆರಿಕ–ಇಸ್ರೇಲ್ ಜಂಟಿ ದಾಳಿ: ಇಬ್ಬರು ಮಕ್ಕಳು ಸಹಿತ 18 ಮಂದಿ ಮೃತ್ಯು

ಅಲ್ಬೋರ್ಝ್‌ (ಇರಾನ್): ಇರಾನ್‌ ನ ಅಲ್ಬೋರ್ಝ್‌ ಪ್ರಾಂತ್ಯದ ವಸತಿ ಪ್ರದೇಶಗಳ ಮೇಲೆ ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 18 ಮಂದಿ ಮೃತಪಟ್ಟಿದ್ದು, ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ಇರಾನ

7 Apr 2026 3:50 pm
ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ ನಿಧನ

ಉಡುಪಿ, ಎ.7: ಆಕಾಶವಾಣಿ ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ(64) ಮಂಗಳವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉಡುಪಿಯ ಪ್ರಸಿದ್ಧ ಜಾನಪದ ಕಲಾವಿದ, ಗಾಯಕ ಮತ್ತು ಕನ್ನಡ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿದ್ದ

7 Apr 2026 3:44 pm
ಇರಾನ್‌ ನಾಗರಿಕರು ರೈಲಿನಲ್ಲಿ ಪ್ರಯಾಣಿಸಬೇಡಿ: ಇಸ್ರೇಲ್‌ ಸೇನೆ ಎಚ್ಚರಿಕೆ

ಟೆಹ್ರಾನ್: ಇರಾನಿನ ನಾಗರಿಕರು ತಮ್ಮ ‘ಸುರಕ್ಷತೆ’ಗಾಗಿ ಸ್ಥಳೀಯ ಸಮಯ ರಾತ್ರಿ 9 ಗಂಟೆಯವರೆಗೆ ರೈಲುಗಳನ್ನು ಬಳಸಬೇಡಿ ಎಂದು ಇಸ್ರೇಲ್‌ ಸೇನೆ ಎಚ್ಚರಿಕೆ ನೀಡಿದೆ. ಈ ಕುರಿತು ತನ್ನ ಪರ್ಷಿಯನ್ ಭಾಷೆಯ X ಖಾತೆಯಲ್ಲಿ ಪ್ರಕಟಿಸಿದ ಹೇಳ

7 Apr 2026 3:40 pm
Kundapura: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

ಕುಂದಾಪುರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯಲ್ಲಿ ನಡೆದಿರುವುದು ವ

7 Apr 2026 3:31 pm
ರಾಯಚೂರು: ಗಡಿನಾಡು ಶಾಲೆಗಳ ಕುಂದುಕೊರತೆ ಪರಿಶೀಲನೆ; ಅಧಿಕಾರಿಗಳ ಭೇಟಿ

ರಾಯಚೂರು: ರಾಯಚೂರು ಜಿಲ್ಲೆಯ ಗಡಿ ಹಂಚಿಕೊಂಡಿರುವ ತೆಲಂಗಾಣ ರಾಜ್ಯದ ಕೃಷ್ಣ, ಮಕ್ತಲಪೇಟೆ ಹಾಗೂ ಆಂಧ್ರಪ್ರದೇಶದ ಗಡಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 5ರಷ್ಟು ಮೀಸಲಾತಿಗಾಗಿ ಸರ್ಕಾರದ ಗಮನಕ್ಕೆ ತರು

7 Apr 2026 3:23 pm
ಸೇಡಂ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಅಪಾರ ಹಾನಿ

ಸೇಡಂ: ಅಗ್ನಿ ಅವಘಡದಲ್ಲಿ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿರುವ ಘಟನೆ ತಾಲ್ಲೂಕಿನ ರಂಜೋಳ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಳಿಗ್ಗೆ ಸುಮಾರು 10 ಗಂಟೆ ಸುಮಾರಿಗೆ

7 Apr 2026 3:05 pm
ಏ.11- 12 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ರಾಜ್ಯ ಸಮ್ಮೇಳನ

ಸಮ್ಮೇಳನದಲ್ಲಿ ಸುಮಾರು 5 ಸಾವಿರ ಪತ್ರಕರ್ತರು ಸೇರುವ ನಿರೀಕ್ಷೆ : ಶಿವಾನಂದ ತಗಡೂರು

7 Apr 2026 2:59 pm
ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ಭಾರತ ರಾಜ್ಯಗಳಿಗೆ ಆರ್ಥಿಕ ನಷ್ಟ: ಡಿ.ಕೆ.ಸುರೇಶ್

ಬೆಂಗಳೂರು, ಎ.7: “ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗ

7 Apr 2026 2:53 pm
ರಾಯಚೂರು: ಮೂರು ತಿಂಗಳಲ್ಲಿ 729ಕ್ಕೂ ಅಧಿಕ ಸಂಘಟಿತ ಅಪರಾಧ ಪ್ರಕರಣ ದಾಖಲು

ಪೊಲೀಸರಿಗೆ ತಲೆನೋವಾದ ಅಕ್ರಮ ಮದ್ಯ, ಗಾಂಜಾ ಪ್ರಕರಣಗಳು

7 Apr 2026 2:52 pm
ಪಂಚ ರಾಜ್ಯಗಳ ಪಟ್ಟ ಯಾರ್ಯಾರಿಗೆ?

ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆಗೆ ಈ ತಿಂಗಳು ಚುನಾವಣೆ ನಡೆಯುತ್ತಿದೆ. ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಚುನಾವಣೆಗೆ ಸಜ್ಜಾಗಿವೆ. ಕೇರಳ, ಅಸ್ಸಾಂ, ಪುದುಚೇರ

7 Apr 2026 2:45 pm
ಕಾಫ್ಕನ ‘ಮೆಟಮಾರ್ಫೊಸಿಸ್’ಗೆ ನೂರು ವಸಂತಗಳು

ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ಏರ್ಪಟ್ಟಿರುವ ಈ ಹೊತ್ತಿನಲ್ಲಿ ಮನುಷ್ಯ ಸಂಬಂಧಗಳು ಘಾಸಿಗೊಂಡು, ಸಾಮಾನ್ಯ ಜನರ ಬದುಕು ಮೂರಾಬಟ್ಟೆಯಾಗಿದೆ. ಮತಾಂಧತೆ, ಸರ್ವಾಧಿಕಾರಿ ಮನೋಧರ್ಮ, ವರ್ಣ-ವರ್ಗ ದ್ವೇಷ, ಬಡವರ ಶೋಷಣೆ,

7 Apr 2026 2:40 pm
ಹಿಮಂತ ಬಿಸ್ವ ಶರ್ಮ ಪತ್ನಿಯ ವಿರುದ್ಧ 'ಹಲವು ಪಾಸ್‌ ಪೋರ್ಟ್‌' ಗಳನ್ನು ಹೊಂದಿರುವ ಆರೋಪ: ಪವನ್ ಖೇರಾ ನಿವಾಸಕ್ಕೆ ಬಂದ ಪೊಲೀಸರು

ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಪತ್ನಿ ರಿಂಕಿ ಭುಯಾನ್ ಶರ್ಮ ಅವರು ಕಾಂಗ್ರೆಸ್ ನಾಯಕ ಪವನ್ ಖೇರಾ ವಿರುದ್ಧ ಎಫ್ಐಆರ್ ದಾಖಲಿಸಿದ ಬೆನ್ನಿಗೇ, ಅಸ್ಸಾಂ ಮತ್ತು ದಿಲ್ಲಿ ಜಂಟಿ ಪೊಲೀಸ್ ತಂಡವು ಮಂಗಳವಾರ

7 Apr 2026 2:07 pm
ಆಲಮೇಲ ಬಸ್‌ನಿಲ್ದಾಣ: ಕುಡಿಯುವ ನೀರಿಲ್ಲದೆ ಪ್ರಯಾಣಿಕರ ಪರದಾಟ

ನಿರ್ವಹಣೆ ಇಲ್ಲದೆ ಪಾಳು ಬಿದ್ದ ಶುದ್ಧ ನೀರಿನ ಘಟಕ

7 Apr 2026 2:03 pm
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧ ʼಧಾರ್ಮಿಕ ಸಂಪ್ರದಾಯದ ಭಾಗʼ: ಸುಪ್ರೀಂ ಕೋರ್ಟ್ ಗೆ ತಿಳಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರವು ಲಿಂಗ ತಾರತಮ್ಯದ ವಿಷಯವಲ್ಲ; ಅದು ಧಾರ್ಮಿಕ ಸಂಪ್ರದಾಯ ಮತ್ತು ನಂಬಿಕೆಗೆ ಸಂಬಂಧಿಸಿದ್ದು ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ ಗೆ ತಿಳಿಸಿದೆ. ಕೇರಳದ ಪ್ರ

7 Apr 2026 1:18 pm
ಆತನ ಮಾನಸಿಕ ಆರೋಗ್ಯ ಸ್ಥಿರವಾಗಿಲ್ಲ: ದಿಲ್ಲಿ ವಿಧಾನಸಭೆ ಸಂಕೀರ್ಣದಲ್ಲಿ ಭದ್ರತಾ ಲೋಪ ಎಸಗಿದ ಆರೋಪಿಯ ಕುಟುಂಬಸ್ಥರು ಹೇಳಿಕೆ

ಹೊಸದಿಲ್ಲಿ: ದಿಲ್ಲಿ ವಿಧಾನಸಭೆ ಸಂಕೀರ್ಣದಲ್ಲಿ ಭದ್ರತಾ ಲೋಪ ಎಸಗಿದ ಆರೋಪಿಯ ಕುಟುಂಬಸ್ಥರು ಆತನ ಮಾನಸಿಕ ಆರೋಗ್ಯ ಸ್ಥಿರವಾಗಿಲ್ಲ ಎಂದು ಹೇಳಿಕೆಯನ್ನು ನೀಡಿದ್ದಾರೆ.  ದಿಲ್ಲಿ ವಿಧಾನಸಭೆಯ ಆವರಣದೊಳಗೆ ನುಗ್ಗಿ ಆರೋಪಿಯನ್ನ

7 Apr 2026 1:09 pm
ಅಖಿಲ ಭಾರತ ವೀರಶೈವ ಮಹಾಸಭೆ ಕೇವಲ ಕಾಂಗ್ರೆಸ್ ವೀರಶೈವರ, ಶ್ರೀಮಂತರ ಪಾಲಾಗಿದೆ: ಬಿ.ಪಿ. ಹರೀಶ್ ಆರೋಪ

ದಾವಣಗೆರೆ: ನಿನ್ನೆ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಅವರು ವೀರಶೈವ ಸಮಾಜದ ಸಭೆ ನಡೆಸಿ ದಾವಣಗೆರೆಯ ಜನತೆಗೆ ಬಹಳಷ್ಟು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಶಾಸಕ ಬಿ.ಪಿ. ಹರೀಶ್ ಆಕ್ಷೇಪಿಸಿದ್

7 Apr 2026 1:02 pm
ಕಲಬುರಗಿ | ಅಪರೂಪದ ಕಾಯಿಲೆಗೊಳಗಾದ ಶಿಶುವಿಗೆ ಯಶೋಧ ಆಸ್ಪತ್ರೆಯಲ್ಲಿ ಜೀವದಾನ

ಆನುವಂಶಿಕ ಕಾಯಿಲೆಗೆ ಚಿಕಿತ್ಸೆ ನೀಡಿ ಶಿಶುವಿಗೆ ಹೊಸ ಜೀವನ: ಡಾ. ವಿಕ್ರಮ್ ಕುಮಾರ್

7 Apr 2026 12:51 pm
ಮಂಗಳೂರು: ಎ.9ರಂದು 'ಶ್ರೀರಾಮ್ ಸಾರಥಿ ಸಂಗಮ'

ಮಂಗಳೂರು, ಎ.7: ಶ್ರೀರಾಮ್ ಫೈನಾನ್ಸ್ ಲಿ. ವತಿಯಿಂದ ಎ.9ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ 'ಶ್ರೀರಾಮ್ ಸಾರಥಿ ಸಂಗಮ' ಕಾರ್ಯಕ್ರಮ ಅಡ್ಯಾರ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸುದ್ದಿಗ

7 Apr 2026 12:43 pm
Mandya | ನಾಪತ್ತೆಯಾಗಿದ್ದ ಯುವ ಗುತ್ತಿಗೆದಾರ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಮಂಡ್ಯ: ಮೂರು ದಿನಗಳಿಂದ ಕಾಣೆಯಾಗಿದ್ದ ಶ್ರೀರಂಗಪಟ್ಟಣ ತಾಲೂಕು ಹುಣಸನಹಳ್ಳಿ ಗ್ರಾಮದ ಯುವ ವಿದ್ಯುತ್ ಗುತ್ತಿಗೆದಾರರೊಬ್ಬರ ಮೃತದೇಹ ಶ್ರೀರಂಗಪಟ್ಟಣ ಬಳಿಯ ಕಾವೇರಿ ನದಿಯಲ್ಲಿ ಸೋಮವಾರ ಪತ್ತೆಯಾಗಿದೆ. ಹುಣಸನಹಳ್ಳಿ ಗ್ರಾಮದ

7 Apr 2026 12:35 pm
ಮತ್ತೆ ಕುಸಿದ ಚಿನ್ನದ ಬೆಲೆ: ಇಂದಿನ ದರವೆಷ್ಟು?

ಈಗಿನ ಕುಸಿತವು ಎಪ್ರಿಲ್‌- ಜುಲೈ ನಡುವಿನ ಮದುವೆ ಋತುವಿಗೆ ಖರೀದಿದಾರರು ಆಭರಣ ಖರೀದಿಸಲು ಪ್ರೇರೇಪಿಸಬಹುದು. ಪಶ್ಚಿಮ ಏಷ್ಯಾದ ಭೌಗೋಳಿಕ- ರಾಜಕೀಯ ಬೆಳವಣಿಗೆಗಳ ನಡುವೆ ಅಮೂಲ್ಯ ಲೋಹಗಳ ಬೆಲೆ ಸೂಕ್ಷ್ಮವಾಗಿರುವುದು ದೇಸಿ ಮಾರುಕ

7 Apr 2026 12:31 pm
ಪ್ರಜ್ಞಾಹೀನ ಸ್ಥಿತಿಯಲ್ಲಿ ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಾಮಿನೈ: The Times ವರದಿ

ಟೆಹ್ರಾನ್: ಇರಾನಿನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಾಮಿನೈ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇರಾನ್‌ನ ಕೋಮ್‌ ಎಂಬಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು The Times ವರದಿ ಮಾಡಿದೆ. ಆದರೆ, ಈ ಬಗ್ಗೆ ಇರಾನ್‌ ಸರಕಾರ ಯಾವುದೇ ಅಧಿ

7 Apr 2026 12:15 pm
ಜಯಂತಿಗಳೆಂಬ ಪ್ರಸಕ್ತ ರಾಜಕಾರಣದ ಅಪಸವ್ಯಗಳು

ತೋರಿಕೆಗೆ ಜರೂರಿ ಸಂಗತಿಗಳೆಂಬಂತೆ ಕಾಣುತ್ತಿರುವ ಜಯಂತಿಗಳು, ನಮ್ಮ ಮಹಾನ್‌ಸಂಸ್ಕೃತಿಯ ಹೆಮ್ಮೆಗಳೆಂಬಂತೆ ಕಾಣಿಸಿಕೊಳ್ಳುತ್ತಿರುವ ಜಾತ್ರೆಗಳು, ಉತ್ಸವಗಳು, ಊರ ಹಬ್ಬಗಳು ಅಸಲಿಗೆ ಯಾರಿಗೆ ಲಾಭ ತರುತ್ತಿವೆ? ಯಾರ ಬೊಕ್ಕಸಕ್ಕ

7 Apr 2026 11:42 am
ಸಂಪಾದಕೀಯ | ಉಲ್ಬಣಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

7 Apr 2026 11:36 am
ಕಣಚೂರು ಸಂಸ್ಥೆಯಿಂದ ಅರ್ಹ ವಿದ್ಯಾರ್ಥಿಗಳಿಗೆ ನೂರು ಉಚಿತ ಸೀಟು, ಒಂದು ಕೋಟಿ ರೂ. ವಿದ್ಯಾರ್ಥಿ ವೇತನಕ್ಕೆ ಅರ್ಹತಾ ಪರೀಕ್ಷೆ

ಕೊಣಾಜೆ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ ಜೊತೆ ಆರಂಭವಾಗಲಿರುವ ಕಣಚೂರು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ 100 ವಿದ್ಯಾರ್ಥಿಗಳಿಗೆ ಉಚಿತ ದಾಖಲಾತಿ ಮತ್ತು ಕಣಚೂರು ಮೆಡಿಕಲ್ ಕಾಲೇಜಿನ ದಶಮಾನೋತ್ಸವ ಕೊಡು

7 Apr 2026 11:09 am
Shivamogga | ವಿವಿಧೆಡೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಸರಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸೇರ

7 Apr 2026 10:58 am
Uttar Pradesh | ‘ಅವಳನ್ನು ಸಂತೋಷವಾಗಿಡುವುದು ನನ್ನ ಕರ್ತವ್ಯ’: ವಿಚ್ಛೇದಿತ ಮಗಳಿಗೆ ಕುಟುಂಬದಿಂದ ಡೋಲು, ನೃತ್ಯದಿಂದ ಸಂಭ್ರಮದ ಸ್ವಾಗತ

ಮೀರತ್, ಎ. 6: ವಿಚ್ಛೇದನವನ್ನು ವಿಫಲತೆಯಾಗಿ ನೋಡುವ ಸಾಮಾಜಿಕ ಮನೋಭಾವದ ನಡುವೆ, ಉತ್ತರ ಪ್ರದೇಶದ ಮೀರತ್‌ ನಲ್ಲಿ ಒಂದು ಕುಟುಂಬವು ವಿಭಿನ್ನ ಸಂದೇಶ ನೀಡಿದೆ. ಮಗಳ ವೈವಾಹಿಕ ಬಂಧ ಕಾನೂನುಬದ್ಧವಾಗಿ ಅಂತ್ಯಗೊಂಡ ಸಂದರ್ಭವನ್ನು ದುಃ

7 Apr 2026 10:57 am
ಸಮೀಪಿಸಿದ 'ಟ್ರಂಪ್ ಗಡುವು': ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ನಾಗರಿಕರಿಗೆ ಇರಾನ್ ಕರೆ

ಟೆಹ್ರಾನ್: ಅಮೆರಿಕದ ಸಂಭವನೀಯ ದಾಳಿಯ ಎಚ್ಚರಿಕೆ ನಡುವೆಯೇ, ದೇಶದ ಮೂಲಸೌಕರ್ಯಗಳನ್ನು ರಕ್ಷಿಸಲು ಇರಾನ್ ಆಡಳಿತವು ದೇಶಾದ್ಯಂತ ಮಹತ್ವದ ಉಪಕ್ರಮಕ್ಕೆ ಚಾಲನೆ ನೀಡಿದೆ. ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸು

7 Apr 2026 10:38 am
Chikkamagaluru | ಸ್ನೇಹಿತನ ವಿವಾಹಕ್ಕೆ ಬಂದಿದ್ದ ಗದಗದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಮೃತ್ಯು

ಚಿಕ್ಕಮಗಳೂರು: ಸ್ನೇಹಿತನ ಮದುವೆಗೆ ಬಂದಿದ್ದ ಗದಗ ಮೂಲದ ಯುವಕನೋರ್ವ ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಎನ್.ಆರ್.ಪುರ ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗದಗ ಜಿಲ್ಲೆ ಮೂಲದ ಅಭಿಷೇಕ್ (27) ಎಂದು ಗ

7 Apr 2026 9:55 am
ಕೊಡಗಿನಲ್ಲಿ ಶೇ.98.81ರಷ್ಟು ಗೃಹಲಕ್ಷ್ಮಿ ಯೋಜನೆ ಸಾಧನೆ

ಮಡಿಕೇರಿ : ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾಗಿರುವ ಮನೆಯ ಯಜ ಮಾನಿಗೆ ಮಾಸಿಕ ಎರಡು ಸಾವಿರ ರೂ ನೀಡುವ ಯೋಜನೆ ಕೊಡಗು ಜಿಲ್ಲೆಯಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಕೊಡಗು ಜಿಲ

7 Apr 2026 9:47 am
ಉದ್ಯೋಗದ ಆಸೆಯಿಂದ ರಷ್ಯಾಗೆ ತೆರಳಿ ಯುದ್ಧಕ್ಕೆ ನಿಯೋಜಿತನಾಗಿದ್ದ ಜಮ್ಮುವಿನ ಯುವಕ ಮೃತ್ಯು

ಜಮ್ಮು: ಉತ್ತಮ ಉದ್ಯೋಗ ಪಡೆಯವ ಕನಸಿನೊಂದಿಗೆ ರಷ್ಯಾಗೆ ತೆರಳಿದ ಒಂದೇ ತಿಂಗಳಲ್ಲಿ ತನ್ನನ್ನು ರಷ್ಯಾ-ಉಕ್ರೇನ್ ಯುದ್ಧರಂಗಕ್ಕೆ ನಿಯೋಜಿಸಲಾಗಿದೆ ಎಂದು ಕುಟುಂಬಕ್ಕೆ ವಾಟ್ಸಪ್ ಸಂದೇಶ ಕಳುಹಿಸಿದ್ದ 23 ವರ್ಷದ ಯುವಕ ಉಭಯ ದೇಶಗಳ ನ

7 Apr 2026 7:38 am
ಪಠ್ಯದಲ್ಲಿ ನ್ಯಾಯಾಂಗ ಭ್ರಷ್ಟಾಚಾರ ಅಧ್ಯಾಯ: ನಿಷೇಧ ಪರಾಮರ್ಶೆಗೆ ಶಿಕ್ಷಣ ತಜ್ಞರ ಮನವಿ

ಹೊಸದಿಲ್ಲಿ: ವಿಷಯತಜ್ಞರಾಗಿ ಎನ್‌ಸಿಇಆರ್‌ಟಿ ನೇಮಕ ಮಾಡಿಕೊಂಡಿದ್ದ ಮೂವರು ಶಿಕ್ಷಣ ತಜ್ಞರನ್ನು ನ್ಯಾಯಾಂಗವನ್ನು ಋಣಾತ್ಮಕವಾಗಿ ಬಿಂಬಿಸಿದ್ದಕ್ಕಾಗಿ ನಿಷೇಧಿಸಿರುವ ಕ್ರಮವನ್ನು ಪರಾಮರ್ಶಿಸುವಂತೆ ಕೋರಿ ಸುಪ್ರೀಂಕೋರ್ಟ್

7 Apr 2026 7:31 am
ಹೆಚ್ಚುತ್ತಿರುವ ನಷ್ಟ: ಏರ್‌ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ರಾಜೀನಾಮೆ

ಹೊಸದಿಲ್ಲಿ: ನಾಲ್ಕು ವರ್ಷಗಳ ಹಿಂದೆ ಟಾಟಾ ಸಮೂಹ ಖರೀದಿಸಿದ ಬಳಿಕ ಏರ್‌ಇಂಡಿಯಾ ವಹಿವಾಟು ನಿರೀಕ್ಷಿತ ಮಟ್ಟಕ್ಕಿಂತ ನಿಧಾನವಾಗಿ ಪ್ರಗತಿಯಾಗುತ್ತಿರುವ ಮತ್ತು ನಷ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏರ್‌ಇಂಡಿಯಾ ಮುಖ್ಯ ಕ

7 Apr 2026 7:22 am
ಬೆಂಗಳೂರು ದಕ್ಷಿಣ ನಗರ ಪಾಲಿಕೆ | ಜನಗಣತಿ ಸಿಬ್ಬಂದಿಗೆ 25 ಸಾವಿರ ರೂ. ಗೌರವಧನ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರದೇಶದ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜನಗಣತಿ-2027 ಮನೆಪಟ್ಟಿ ಮತ್ತು ವಸತಿ ಗಣತಿ ಕಾರ್ಯವು ಎ.16 ರಿಂದ ಮೇ 15ರವರೆಗೆ ನಡೆಯಲಿದ್ದು, ಗಣತಿ ಕಾರ್ಯಕ

7 Apr 2026 12:45 am
ಪೊಲೀಸ್ ಇಲಾಖೆಯಲ್ಲಿನ ಆರ್ಡಲಿ ವ್ಯವಸ್ಥೆ ಪರಿಷ್ಕರಣೆ: ಹೊರಗುತ್ತಿಗೆ ಆಧಾರದ ಸಿಬ್ಬಂದಿ ನಿಯೋಜನೆಗೆ ಸರಕಾರ ಆದೇಶ

ಬೆಂಗಳೂರು : ಪೊಲೀಸ್ ಇಲಾಖೆಯು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆರ್ಡಲಿಗಳನ್ನು ಒದಗಿಸುವ ಬದಲಿಗೆ ಪರ್ಯಾಯ ವ್ಯವಸ್ಥೆ ರೂಪಿಸುವ ಕುರಿತು ಸರಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಪೋಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಹ

7 Apr 2026 12:41 am
ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಿಸಿ: ಮಂಜುನಾಥ್ ಭಂಡಾರಿ ಕರೆ

ಬೆಂಗಳೂರು : ‘ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದು, ಎಲ್‍ಪಿಜಿ ಸಿಲಿಂಡರ್ ಸಿಗದೇ ಹೋಟೆಲ್‍ಗಳು ಬಂದ್ ಆಗುತ್ತಿವೆ. ಆಟೋರಿಕ್ಷಾದವರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗದಂತಹ ಸ್ಥಿತಿಯನ್ನು ಬಿಜೆಪಿ ನಿರ್ಮಿಸಿದೆ.

7 Apr 2026 12:34 am
ಎ.21ಕ್ಕೆ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಬೆಂಗಳೂರು : ಸರಕಾರ ಚುನಾವಣಾ ಪೂರ್ವ ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆಗಳು ಹಾಗೂ ಇನ್ನಿತರೆ ಹಕ್ಕೊತ್ತಾಯಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನ

7 Apr 2026 12:19 am
ಎ.10ಕ್ಕೆ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ರಾಜ್ಯಮಟ್ಟದ ಬೃಹತ್ ಜನಸಮಾವೇಶ

ಬೆಂಗಳೂರು : ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ‘ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಅಸೋಸಿಯೇಷನ್’ ವತಿಯಿಂದ ಎ.10ರಂದು ಫ್ರೀಡಂ ಪಾರ್ಕ್‍ನಲ್ಲ

7 Apr 2026 12:15 am
ಪಿಯುಸಿ ವರೆಗಿನ ಗಂಡು ಮಕ್ಕಳಿಗೆ ಉಚಿತ ಸಾರಿಗೆ : ಸ್ಪಷ್ಟೀಕರಣ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ಸೇರಿದಂತೆ ಸಾರಿಗೆ ಬಸ್‍ಗಳಲ್ಲಿ ಪಿಯುಸಿ ವರೆಗಿನ ಗಂಡು ಮಕ್ಕಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಸಂಬಂಧ ‘ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋ

7 Apr 2026 12:10 am