SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಬಸ್ ಅನಾನುಕೂಲ: ವಿದ್ಯಾಭ್ಯಾಸಕ್ಕೆ ತೊಂದರೆ; ಹೆಚ್ಚಿನ ಬಸ್ ಬಿಡಲು ವಿದ್ಯಾರ್ಥಿಗಳು, ಸಾರ್ವಜನಿಕರ ಆಗ್ರಹ

ಮರಿಯಮ್ಮನಹಳ್ಳಿ: ಮರಿಯಮ್ಮನಹಳ್ಳಿಯಿಂದ ಗರಗ ಮಾರ್ಗವಾಗಿ ಸಂಡೂರಿನ ಯಶವಂತನಗರಕ್ಕೆ ತೆರಳುವ ಬಸ್‌ಗಳ ಕೊರತೆಯಿಂದ ಶಾಲಾ ಕಾಲೇಜ್ ವಿದ್ಯಾರ್ಥಿಗಳು, ಹಳ್ಳಿ ಭಾಗದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದು, ಈ ಭಾಗದಲ್ಲಿ ಹೆಚ್ಚುವರ

25 Dec 2025 2:39 pm
ಪುತ್ತೂರು: ಕಳವು ಪ್ರಕರಣ; ಆರೋಪಿಗೆ 3 ವರ್ಷಗಳ ಜೈಲು ಶಿಕ್ಷೆ

ಪುತ್ತೂರು: ತಾಲೂಕಿನ ಬಡಗನ್ನೂರು ಗ್ರಾಮದ ಈಶ್ವರಮಂಗಲ ಎಂಬಲ್ಲಿನ ರೆಸ್ಟೋರೆಂಟ್‌ ನಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ನೌಕರನಿಗೆ ಪುತ್ತೂರು ಎ.ಎಸ್.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು

25 Dec 2025 2:30 pm
ಡಿ. 27: ಗಜೇಂದ್ರಗಡದಲ್ಲಿ ರಾಜ್ಯ ಮಟ್ಟದ ‘ಮುಸ್ಲಿಮ್‌ ಸಾಹಿತ್ಯ ಪ್ರಶಸ್ತಿ’ ಪ್ರದಾನ; ಕನ್ನಡ, ಉರ್ದು ಕವಿಗೋಷ್ಠಿ

ಗದಗ: ಮುಸ್ಲಿಮ್‌ ಲೇಖಕರ ಸಂಘವು ಮರ್ಹೂಮ್ ಯು.ಟಿ. ಫರೀದ್ ಸ್ಮರಣಾರ್ಥ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ 'ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ' ಪ್ರದಾನ ಹಾಗೂ ಕನ್ನಡ ಮತ್ತು ಉರ್ದು ಕವಿಗೋಷ್ಠಿಯು ಡಿ 27ರಂದು ಬೆಳಿಗ್ಗೆ 10.30ಕ್ಕೆ ಗಜೇ

25 Dec 2025 2:24 pm
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ‌ ಹಾಜಿ ಬಿ.ಎಚ್. ಖಾದರ್ ಬಂಟ್ವಾಳ ಅವರಿಗೆ ಜಮೀಯ್ಯತುಲ್ ಫಲಾಹ್ ವತಿಯಿಂದ ಸನ್ಮಾನ

ಬಂಟ್ವಾಳ : ಈ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾದ ಹಿರಿಯ ಸಾಮಾಜಿಕ ರಾಜಕೀಯ ಮುಂದಾಳು, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್ ಖಾದರ್ ಅವರನ್ನು ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ವತ

25 Dec 2025 2:13 pm
ದೇಪಾಪುರದಲ್ಲಿ ಬೋನಿಗೆ ಬಿದ್ದ ಹುಲಿ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಚಾಮರಾಜನಗರ : ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಹುಲಿಯೊಂದು ಗುಂಡ್ಲುಪೇಟೆ ತಾಲ್ಲೂಕಿನ ದೇಪಾಪುರ ಗ್ರಾಮದಲ್ಲಿಟ್ಟ ಬೋನಿನಲ್ಲಿ ಸೆರೆಯಾಗಿದೆ. ದೇಪಾಪುರ ಸೇರಿದಂತೆ ಹ

25 Dec 2025 2:10 pm
ಆಲಿಗಢ ಮುಸ್ಲಿಂ ವಿವಿ ಕ್ಯಾಂಪಸ್‌ನಲ್ಲಿ ಗುಂಡಿಕ್ಕಿ ಅಧ್ಯಾಪಕನ ಹತ್ಯೆ

ಆಲಿಗಢ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಆಲಿಗಢದಲ್ಲಿನ ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಅಧ್ಯಾಪಕನಿಗೆ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ ಎಂದು ವರದ

25 Dec 2025 2:09 pm
Harapanahalli | ಖೋಟಾ ನೋಟು ಚಲಾವಣೆ; ಬಾಲಕ ಸೇರಿ 6 ಮಂದಿಯ ಬಂಧನ

ವಿಜಯನಗರ : ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಬಾಲಕ ಸೇರಿ 6 ಮಂದಿ ಆರೋಪಿಗಳನ್ನು ಬಂಧಿಸಿ 500 ರೂ. ಮುಖ ಬೆಲೆಯ ಒಟ್ಟು 40,000 ಮೊತ್ತದ 80 ಖೋಟಾ ನೋಟುಗಳನ್ನು

25 Dec 2025 1:15 pm
ಕ್ರಿಸ್ಮಸ್ ಹಬ್ಬದ ದಿನ ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆ

ಸಾಮಾನ್ಯವಾಗಿ ಹಬ್ಬದ ದಿನಗಳಲ್ಲಿ ಚಿನ್ನದ ಬೆಲೆ ವಿಪರೀತವಾಗಿ ಏರಿಕೆಯಾಗುತ್ತದೆ ಎನ್ನುವ ಆತಂಕವಿರುತ್ತದೆ. ಆದರೆ ಈ ಬಾರಿ ಕ್ರಿಸ್ಮಸ್ ಹಬ್ಬದ ದಿನ ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಸ್ಥಿರವಾಗಿದೆ. ಕ್ರಿಸ್ಮಸ್ ಪ್ರಯುಕ್ತ ಮಾರ

25 Dec 2025 12:47 pm
ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಇಲ್ಲಿನ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಷನ್‌ ನಲ್ಲಿ ಗುರುವಾರ ಬೆಳಿಗ್ಗೆ ನಡೆದ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಪ್ರಾರ್ಥನಾ ಸಭೆಯಲ್ಲಿ ಕರೋಲ್‌ಗಳು, ಸ್ತುತಿಗೀತ

25 Dec 2025 12:45 pm
ಜೀವ ಭಯ ಹೆಚ್ಚಿಸುವ ಕಬ್ಬು ಸಾಗಣೆ!

ಹುಣಸಗಿ: ನಿಯಮ ಮೀರಿ ಕಬ್ಬು ಹೇರಿಕೊಂಡು ಬರುವ ಟ್ರ್ಯಾಕ್ಟರ್‌ಗಳು ರಸ್ತೆ ಪಕ್ಕ ಸಂಚರಿಸುವ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದು, ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಸಕ್ತ ಕಬ್ಬು ನುರಿಸುವ ಹಂ

25 Dec 2025 12:40 pm
ಗುಮ್ಮಟಗಳ ನಗರ ವಿಜಯಪುರ

ಐತಿಹಾಸಿಕ ಎಂಬ ಶಬ್ದ ಬಂದಾಗ ಥಟ್ಟನೆ ನೆನಪಾಗುವುದು ಗುಮ್ಮಟ ನಗರಿ ವಿಜಯಪುರ ಜಿಲ್ಲೆ. ನೂರಾರು ವೈಶಿಷ್ಟ್ಯಪೂರ್ಣ ಸ್ಮಾರಕಗಳನ್ನು ತನ್ನ ಒಡಲಲ್ಲಿರಿಸಿಕೊಂಡಿರುವ ವಿಜಯಪುರ ಸ್ಮಾರಕಗಳ ನಗರ. ಸ್ಮಾರಕಗಳ ರಾಜಧಾನಿ ಎಂದರೂ ತಪ್ಪಾಗ

25 Dec 2025 12:35 pm
ಶಿಕಾರಿಪುರ: ಹೋರಿ ಹಬ್ಬದ ವೇಳೆ ಹೋರಿ ತಿವಿದು ಯುವಕನಿಗೆ ಗಂಭೀರ ಗಾಯ

ಶಿವಮೊಗ್ಗ :  ಹೋರಿ ಹಬ್ಬದಲ್ಲಿ ಹೋರಿ ತಿವಿದು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಸೊರಬ ತಾಲ್ಲುಕು ಮಾವಲಿ ಗ್ರಾಮದಲ್ಲಿ ನಡೆದಿದೆ. ಮಾವಲಿ ಗ್ರಾಮದಲ್ಲಿ ಬುಧವಾರ ಹೋರಿ ಹಬ್ಬ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಹೋರಿ ತಿವಿದ

25 Dec 2025 12:02 pm
ಕೊಪ್ಪಳ| ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮನಗೌಡ ಬುನ್ನಟ್ಟಿ ನಿಧನ

ಕನಕಗಿರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ತಾಲ್ಲೂಕಿನ ಬುನ್ನಟ್ಟಿ ಗ್ರಾಮದ ಮುಖಂಡ ರಾಮನಗೌಡ ನಾಯಕ ಬುನ್ನಟ್ಟಿ (48) ಗುರುವಾರ ನಿಧನರಾದರು. ರಾಮನಗೌಡ ನಾಯಕ ಅವರು

25 Dec 2025 11:52 am
ಸಂತಾ ಟೋಪಿ ವ್ಯಾಪಾರಿಗಳೊಂದಿಗೆ ಪುಂಡಾಟಿಕೆ ಖಂಡನೀಯ; ಇದು ಸಂಘಪರಿವಾರದ ಜನಾಂಗೀಯ ದ್ವೇಷದ ಪ್ರತಿರೂಪ: ವಿಮೆನ್ ಇಂಡಿಯಾ ಮೂವ್ಮೆಂಟ್

ದೇಶಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ದ್ವೇಷ, ಹಿಂಸೆಯ ಪ್ರಕರಣಗಳ ಪೈಕಿ ಇತ್ತೀಚಿಗೆ ಬೆಂಗಳೂರಿನಲ್ಲಿ ಅಂಧ ಭಕ್ತಿಯ ಪರಾಕಾಷ್ಠೆಗೆ ತಲುಪಿದ ಕೆಲ ಹಿಂದುತ್ವ ಭಯೋತ್ಪಾದಕರು ದೈನಂದಿನ ದುಡಿಮೆಯಿಂದ ಹೊಟ್ಟೆ ತು

25 Dec 2025 11:30 am
ದೇವನಹಳ್ಳಿ ಶಾಶ್ವತ ಕೃಷಿ ವಲಯ : ಸಮವರ್ತಿತ ಅಧಿಸೂಚನೆ ಹೊರಡಿಸಲು ಮುಂದಾದ ನಗರಾಭಿವೃದ್ಧಿ ಇಲಾಖೆ

ಬೆಂಗಳೂರು, ಡಿ.24: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯ 1,777 ಎಕರೆ ವಿಸ್ತೀರ್ಣದ ಜಮೀನನ್ನು ಶಾಶ್ವತ ಕೃಷಿ ವಲಯ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಘೋಷಣೆ ಮಾಡಿರುವ ಬೆನ್ನಲ್ಲೇ ಇದೀಗ ನಗರ

25 Dec 2025 11:25 am
Chitradurga |ರಸ್ತೆ ಅಪಘಾತದಲ್ಲಿ 17 ಮಂದಿ ಮೃತ್ಯು : ಸಂತಾಪ ವ್ಯಕ್ತಪಡಿಸಿದ ಸಿಎಂ, ಡಿಸಿಎಂ

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಪ್ರಯಾಣಿಕರು ಸ

25 Dec 2025 10:49 am
Chitradurga |ರಸ್ತೆ ಅಪಘಾತದಲ್ಲಿ 17 ಮಂದಿ ಮೃತ್ಯು : ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ  17ಕ್ಕೂ ಹೆಚ್ಚು ಪ್ರಯಾಣಿಕ

25 Dec 2025 10:37 am
ಬೆಂದಕಾಳೂರಿನಲ್ಲಿ ‘ಹಿಮಗಿರಿ’ಯ ನಡುಕ

ಈ ದಟ್ಟ ಮಂಜಿನ ಹಿಂದೆ ಅಡಗಿದೆ ಭೌತಶಾಸ್ತ್ರದ ಚಳಕ!

25 Dec 2025 9:17 am
25 Dec 2025 9:12 am
ಕ್ರಿಸ್ಮಸ್ ಶಾಂತಿ, ಸಮಾನತೆ ಮತ್ತು ಭರವಸೆಯ ಹಬ್ಬ

ಜಾಗತಿಕವಾಗಿ ಸಂಪತ್ತು ಮತ್ತು ಅವಕಾಶಗಳ ಅಂತರ ಹೆಚ್ಚುತ್ತಿರುವ ಈ ಕಾಲದಲ್ಲಿ, ಯೇಸು ಬಡತನ ಮತ್ತು ಸರಳತೆಯಲ್ಲಿ ಜನಿಸಿದ್ದು ಪ್ರಬಲ ಸಂದೇಶ ನೀಡುತ್ತದೆ. ಅವರು ಸಂಪತ್ತು ಅಥವಾ ಅಧಿಕಾರವಿರುವ ಸ್ಥಳದಲ್ಲಿ ಹುಟ್ಟಲಿಲ್ಲ, ಬದಲಿಗೆ ಗ

25 Dec 2025 8:47 am
Bangladesh Crisis | ಬಾಂಗ್ಲಾ ಬಿಕ್ಕಟ್ಟು ಉಲ್ಬಣ: ಸ್ಫೋಟಕ್ಕೆ ಒಬ್ಬ ಬಲಿ

ಢಾಕಾ: ಬಾಂಗ್ಲಾದೇಶದ ರಾಜಧಾನಿಯ ಮೊಗ್‍ ಬಜಾರ್ ಪ್ರದೇಶದಲ್ಲಿ ಗುಂಪೊಂದು ಬುಧವಾರ ರಾತ್ರಿ ಫ್ಲೈಓವರ್‍ ನಿಂದ ಕಚ್ಚಾ ಸ್ಫೋಟಕವನ್ನು ಎಸೆದಾಗ ಸಂಭವಿಸಿದ ದುರಂತದಲ್ಲಿ ಒಬ್ಬ ಮೃತಪಟ್ಟಿದ್ದು, ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣ

25 Dec 2025 8:41 am
Vijay Hazare Trophy | ಸೂರ್ಯವಂಶಿ ಬ್ಯಾಟಿಂಗ್ ಕೌಶಲವನ್ನು ಸಚಿನ್‍ ಗೆ ಹೋಲಿಸಿದ ಶಶಿ ತರೂರ್!

ಹೊಸದಿಲ್ಲಿ: ಹದಿನಾಲ್ಕರ ಹರೆಯದ ಬ್ಯಾಟಿಂಗ್ ಕೌತುಕ ವೈಭವ್ ಸೂರ್ಯವಂಶಿ ಇದೀಗ ಭಾರತದ ಕ್ರಿಕೆಟ್ ಜಗತ್ತಿನ ಕೇಂದ್ರ ಬಿಂದು. ಅದ್ಭುತ ಬ್ಯಾಟಿಂಗ್ ಕೌಶಲದಿಂದ ಅಭಿಮಾನಿಗಳು, ಪರಿಣತರು ಮತ್ತು ಮಾಜಿ ಆಟಗಾರರನ್ನು ಬೆರಗುಗೊಳಿಸಿರು

25 Dec 2025 8:32 am
ಕರೋಲ್ ಹಾಡುತ್ತಿದ್ದ ಮಕ್ಕಳ ಮೇಲೆ ದಾಳಿಯ ಸಮರ್ಥನೆ; ಬಿಜೆಪಿ ಮುಖಂಡನ ವಿರುದ್ಧ ಪೋಷಕರ ಪ್ರತಿಭಟನೆ

ಪಾಲಕ್ಕಾಡ್: ಕ್ರಿಸ್‍ಮಸ್ ಕರೋಲ್ ಹಾಡುತ್ತಿದ್ದ ಮಕ್ಕಳ ಗುಂಪಿನ ಮೇಲೆ ದಾಳಿ ನಡೆದ ಕ್ರಮ ಒಂದೆಡೆ ಕೇರಳದಲ್ಲಿ ರಾಜಕೀಯ ಪ್ರತಿಭಟನೆಗಳಿಗೆ ಕಾರಣವಾಗಿದ್ದರೆ, ಸಾರ್ವನಿಕರು ಕೂಡಾ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾಳಿಯನ

25 Dec 2025 8:16 am
1963 ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಆಗಿನ ಪ್ರಧಾನಿ ನೆಹರೂ ಆರೆಸ್ಸಸನ್ನು ಆಹ್ವಾನಿಸಿದ್ದರೆ?

ಆರೆಸ್ಸೆಸ್ 100 ವರ್ಷ ಪೂರೈಸಿದ ಪ್ರಯುಕ್ತ ಈ ಸಂಘಟನೆಯ ಪತ್ರಿಕೆಗಳ ಲೇಖನಗಳಲ್ಲಿ, ನಾಯಕರ ಭಾಷಣಗಳಲ್ಲಿ ಈ ವಿಷಯವನ್ನು ಮತ್ತೆ ಮತ್ತೇ ಹೇಳಲಾಗುತ್ತಿದೆ. 1962 ರಲ್ಲಿ ಚೀನಾದೊಡನೆ ನಡೆದ ಯುದ್ಧದಲ್ಲಿ ಭಾರತ ಸೋತು ಹೋಗಿ ನೆಹರೂ ಹತಾಶರಾಗ

25 Dec 2025 8:06 am
ದ್ವೇಷಕ್ಕೆ ರಾಷ್ಟ್ರೀಯತೆಯ ವೇಷ

ದೇಶ-ದೇಶಗಳ ನಡುವಣ ಯುದ್ಧದಲ್ಲಿ ಯಾವ ವೈರವೂ ಇಲ್ಲದೆ ಯೋಧರು ಪರಸ್ಪರ ಹಿಂಸಿಸುತ್ತಾರೆ; ಕೊಲ್ಲುತ್ತಾರೆ. ಆದರೆ ದೇಶದೊಳಗೇ ಇದು ನಡೆದರೆ? ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿ ನಡೆಯುತ್ತಿರುವುದು ಇದೇ. ಕಾರಣವೇ ಇಲ್ಲದೆ ಕೊಲೆಗ

25 Dec 2025 7:57 am
ಉನ್ನಾವೋ ಅತ್ಯಾಚಾರ ಪ್ರಕರಣ: ಸಂತ್ರಸ್ತಳೇ ಅಪರಾಧಿಯಾದರೆ?

ಭ್ರಷ್ಟಾಚಾರದ ವಿರುದ್ಧ, ಆದಿವಾಸಿಗಳು-ದಲಿತರ ಮೇಲೆ ನಡೆದ ದೌರ್ಜನ್ಯಗಳ ವಿರುದ್ಧ ಧ್ವನಿಯೆತ್ತಿದ ಹಲವು ಸಾಮಾಜಿಕ ಹೋರಾಟಗಾರರು ವಿಚಾರಣೆಯ ಹೆಸರಿನಲ್ಲಿ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಹಲವು ವರ್ಷಗಳಿಂದ ಜೈಲು-ನ್ಯಾಯಾಲಯ

25 Dec 2025 7:44 am
Chitradurga | ಡಿವೈಡರ್ ದಾಟಿ ಲಾರಿ ಡಿಕ್ಕಿ; ಅಪಘಾತದ ತೀವ್ರತೆಗೆ ಹೊತ್ತಿ ಉರಿದ ಖಾಸಗಿ ಬಸ್: ಕನಿಷ್ಠ 17 ಸಜೀವ ದಹನ

ಸ್ಲೀಪರ್ ಕೋಚ್ ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ ಹೆಚ್ಚಿನವರು ಗೋಕರ್ಣ ಮೂಲದವರು

25 Dec 2025 7:32 am
ಶಿವಮೊಗ್ಗ: ಶಿಮೂಲ್ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ದಾಖಲೆಗ

25 Dec 2025 12:26 am
ʼಸ್ಯಾನ್ಸನ್ ಗ್ರೂಪ್ ಗೆ ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಜಾಗʼ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಎಂ.ಬಿ. ಪಾಟೀಲ್ ಪತ್ರ

ಬೆಂಗಳೂರು: ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್ ಗೆ ತನ್ನ ಘಟಕ ಸ್ಥಾಪಿಸಲು ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರಕಾರ ಉತ್ಸುಕವಾಗಿದೆ. ಆದರೆ ಈ ಸಂಬಂಧ ಆ ಕಂಪನಿಯ ಉನ್ನತಾಧಿಕಾರಿಗಳನ್ನು ಸಂ

25 Dec 2025 12:20 am
ಬ್ರಾಹ್ಮಣ-ಶ್ರಮಣ ಸಂಘರ್ಷದ ಮುಂದುವರಿದ ಭಾಗ ಬಾಡೂಟದ ಹೋರಾಟ: ಚಿಂತಕ ಶಿವಸುಂದರ್

‘ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯ ಮುನ್ನುಡಿ’ ಕಾರ್ಯಕ್ರಮ

25 Dec 2025 12:12 am
ಹೊಸಂಗಡಿ : ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಮೂಡುಬಿದಿರೆ : ಹೊಸಂಗಡಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನ ಮೃತದೇಹ ಬುಧವಾರ ಸಂಜೆ ನೆತ್ತೋಡಿ ಎಂಬಲ್ಲಿ ಸಂಜೆ ಪತ್ತೆಯಾಗಿದೆ. ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಲತೀಶ್ ಪೂಜಾರಿ ( 42) ಎಂಬಾತ ಆತ್ಮಹತ್ಯೆ ಮಾಡಿಕೊಂ

25 Dec 2025 12:11 am
ರಚನಾತ್ಮಕ ಅಂತರವನ್ನು ಸರಿಪಡಿಸುವ ʻವಿಬಿ-ಜಿ ರಾಮ್‌ ಜಿʼ ಕಾಯ್ದೆ-2025

ʻವಿಕಸಿತ ಭಾರತ ಉದ್ಯೋಗ ಮತ್ತು ಜೀವನೋಪಾಯ ಖಾತರಿ ಯೋಜನೆ (ಗ್ರಾಮೀಣ) ಕಾಯ್ದೆ-2025ʼಕ್ಕೆ ಭಾರತದ ರಾಷ್ಟ್ರಪತಿ ಅವರು ಅನುಮೋದನೆ ನೀಡಿದ್ದಾರೆ. ಆ ಮೂಲಕ ಶಾಸನಬದ್ಧ ವೇತನ ಉದ್ಯೋಗ ಖಾತರಿಯನ್ನು 125 ದಿನಗಳಿಗೆ ಹೆಚ್ಚಿಸಲಾಗಿದೆ. ಸಬಲೀಕರ

25 Dec 2025 12:03 am
ಬೆಂಗಳೂರು- ಮೈಸೂರು ಮೂಲಸೌಕರ್ಯ ಯೋಜನೆ | ಸುಪ್ರೀಂಕೋರ್ಟ್ ರಿಟ್ ಅರ್ಜಿಯಲ್ಲಿ ನನ್ನ ಹೆಸರಿದೆ: ಎಚ್.ಡಿ. ದೇವೇಗೌಡ

ಬೆಂಗಳೂರು: ಬೆಂಗಳೂರು- ಮೈಸೂರು ಮೂಲಸೌಕರ್ಯ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ನನ್ನ ಹೆಸರನ್ನು ಇದರಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ

24 Dec 2025 11:51 pm
ಬೆಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದ ಸ್ಪೀಕರ್ ಯು.ಟಿ.ಖಾದರ್‌ಗೆ ಬ್ಯಾರೀಸ್ ವೆಲ್ಫೇರ್ ಫೋರಂ ವತಿಯಿಂದ ಸನ್ಮಾನ

ಮಂಗಳೂರು: ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ ಇದರ ವತಿಯಿಂದ ಇತ್ತೀಚಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯಿಂದ ಗೌರವಿಸಲ್ಪಟ್ಟ ಸ್ಪೀಕರ್ ಡಾ. ಯು .ಟಿ . ಖಾದರ್ ಫರೀದ್ ಅವರನ್ನು ಸರಳ ಸಮಾರಂಭದಲ್ಲಿ ಸನ್ಮಾನ

24 Dec 2025 11:39 pm
ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಭದ್ರವಾಗಿದ್ದಾರೆ: ಸಚಿವ ಝಮೀರ್ ಅಹ್ಮದ್ ಖಾನ್

ಮೈಸೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು. ನಗರದಲ್ಲಿ ಬುಧವಾರ ಮಾಧ್ಯಮಗ

24 Dec 2025 11:38 pm
ಬಳ್ಳಾರಿ | ಇಬ್ಬರು ಮಕ್ಕಳನ್ನು ಕಾಲುವೆಗೆ ತಳ್ಳಿದ ತಂದೆ: ಓರ್ವ ಬಾಲಕಿಯ ಮೃತದೇಹ ಪತ್ತೆ

ಬಳ್ಳಾರಿ: ತಂದೆಯೇ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕಾಲುವೆಗೆ ತಳ್ಳಿದ ಘಟನೆ ಬಳ್ಳಾರಿ ಗಡಿಭಾಗದ ಆಂಧ್ರಪ್ರದೇಶದ ಬೊಮ್ಮನ ಹಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ನೇಮಕಲ್ ಗ್ರಾಮದಲ್ಲಿ ನಡೆದಿದ್ದು, ನಾಪತ್ತೆಯಾದ ಇಬ್ಬರು ಬ

24 Dec 2025 11:00 pm
ಕಲ್ಲಡ್ಕ: ಹೃದಯಾಘಾತದಿಂದ ಹೋಟೆಲ್ ಅಬ್ಬು ನಿಧನ

ಬಂಟ್ವಾಳ : ಕಲ್ಲಡ್ಕ ಸಮೀಪದ ಬಹದ್ದೂರ್ ರೋಡ್ ನಿವಾಸಿ ಅಬೂಬಕ್ಕರ್ ಯಾನೆ ಹೋಟೆಲ್ ಅಬ್ಬು (70) ಹೃದಯಾಘಾತದಿಂದ ಬುಧವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಲವಾರು ವರ್ಷಗಳಿಂದ ಕಲ್ಲಡ್ಕ ಮಸೀದಿ ಕಟ್ಟಡದಲ್ಲಿ

24 Dec 2025 10:54 pm
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ‌ ಬಿ.ಎಚ್. ಖಾದರ್ ರಿಗೆ ಜಮೀಯ್ಯತುಲ್ ಫಲಾಹ್ ವತಿಯಿಂದ ಸನ್ಮಾನ

ಬಂಟ್ವಾಳ : ಹಿರಿಯ ಸಾಮಾಜಿಕ ರಾಜಕೀಯ ಮುಂದಾಳು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್ ಖಾದರ್ ಅವರು ಈ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದು ಅವರನ್ನು ಜಮೀಯ್ಯತುಲ್ ಫಲಾಹ್ ಬಂಟ್

24 Dec 2025 10:50 pm
IndiGo ಬಿಕ್ಕಟ್ಟಿನ ಬಳಿಕ ಎರಡು ಹೊಸ ಏರ್ಲೈನ್ಗಳಿಗೆ ಸರಕಾರದ ಅನುಮತಿ

ದೇಶೀಯ ವಾಯು ಮಾರ್ಗದಲ್ಲಿ ಪೈಪೋಟಿ ನೀಡಲಿರುವ Al Hind Air, Fly Express

24 Dec 2025 10:40 pm
Uttar Pradesh | ಶಾಲೆಗಳಿಗೆ ಕ್ರಿಸ್ಮಸ್ ರಜೆಯಿಲ್ಲ,ವಿದ್ಯಾರ್ಥಿಗಳು ವಾಜಪೇಯಿ ಜನ್ಮ ಶತಾಬ್ದಿ ಆಚರಿಸಲಿದ್ದಾರೆ: ವರದಿ

ಹೊಸದಿಲ್ಲಿ,ಡಿ.24: ಗುರುವಾರ ಕ್ರಿಸ್ಮಸ್ ಪ್ರಯುಕ್ತ ರಾಜ್ಯದಲ್ಲಿಯ ಶಾಲೆಗಳಿಗೆ ರಜೆಯಿಲ್ಲ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಆಚರಣೆಗಾಗಿ ತೆರೆದಿರುತ್ತವೆ ಎಂದು ಉತ್ತರ ಪ್ರದೇಶದ ಬಿಜೆಪಿ ಸರಕ

24 Dec 2025 10:30 pm
H-1B ವೀಸಾ ಅರ್ಜಿ ಶುಲ್ಕ ಹೆಚ್ಚಳ ಕ್ರಮಕ್ಕೆ ನ್ಯಾಯಾಲಯ ಸಮ್ಮತಿ

ವಾಷಿಂಗ್ಟನ್, ಡಿ.24: ಹೊಸ H-1B ವೀಸಾ ಅರ್ಜಿಗಳಿಗೆ 1 ಲಕ್ಷ ಡಾಲರ್ ಶುಲ್ಕ ವಿಧಿಸುವುದನ್ನು ಟ್ರಂಪ್ ಆಡಳಿತ ಮುಂದುವರಿಸಬಹುದು ಎಂದು ಫೆಡರಲ್ ನ್ಯಾಯಾಧೀಶರು ಮಂಗಳವಾರ ಹೇಳಿದ್ದಾರೆ. ಜನಪ್ರಿಯ H-1B ವೀಸಾ ಅರ್ಜಿ ಶುಲ್ಕವನ್ನು ಭಾರೀ ಪ್ರಮ

24 Dec 2025 10:20 pm
ಭಾರತ ದಾಳಿ ಮಾಡಿದರೆ ಬಾಂಗ್ಲಾಕ್ಕೆ ಪಾಕಿಸ್ತಾನದ ಕ್ಷಿಪಣಿ ನೆರವಾಗುತ್ತದೆ: ಪಾಕ್ ಪ್ರಧಾನಿ ಷರೀಫ್ ಆಪ್ತನ ಎಚ್ಚರಿಕೆ

ಲಾಹೋರ್, ಡಿ.24: ಒಂದು ವೇಳೆ ಭಾರತವು ಬಾಂಗ್ಲಾದೇಶದ ಮೇಲೆ ದಾಳಿ ನಡೆಸಿದರೆ ಪಾಕಿಸ್ತಾನದ ಮಿಲಿಟರಿ ಮತ್ತು ಕ್ಷಿಪಣಿಗಳು ರಂಗಪ್ರವೇಶ ಮಾಡುತ್ತದೆ ಎಂದು ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಪಕ್ಷ `ಪಾಕಿಸ್ತಾನ್ ಮುಸ್ಲಿಂ ಲೀಗ್'ನ ಯುವ ಘ

24 Dec 2025 10:20 pm
EU ಮಾಜಿ ಕಮಿಷನರ್ ಸಹಿತ ಐವರಿಗೆ ಅಮೆರಿಕ ವೀಸಾ ನಿರಾಕರಣೆ

ವಾಷಿಂಗ್ಟನ್, ಡಿ.24: ಯುರೋಪಿಯನ್ ಯೂನಿಯನ್(EU) ಮಾಜಿ ಕಮಿಷನರ್ ಥಿಯೆರಿ ಬ್ರೆಟನ್ ಹಾಗೂ ಇತರ ನಾಲ್ಕು ಮಂದಿಗೆ ವೀಸಾ ನಿರಾಕರಿಸುವುದಾಗಿ ಅಮೆರಿಕಾದ ವಿದೇಶಾಂಗ ಇಲಾಖೆ ಮಂಗಳವಾರ ಹೇಳಿದೆ. ಈ ಐವರು ತಾವು ವಿರೋಧಿಸುವ ದೃಷ್ಟಿಕೋನಗಳನ್

24 Dec 2025 10:20 pm
ಝಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ: 14 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಆಸ್ತಿ ಪತ್ತೆ!

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮೇಲೆ ಸಚಿವ ಝಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಝ್ ಖಾನ್ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಬುಧವಾರದಂದು ಲೋಕಾಯುಕ್ತ ದಾಳಿ ನಡೆದಿದ್ದು, 14 ಕೋಟಿ ರೂ.ಗಿಂತ ಹೆಚ

24 Dec 2025 10:17 pm
ಇಂಗ್ಲೆಂಡ್ ಆಡುವ 11 ರ ಬಳಗದಿಂದ ಆರ್ಚರ್, ಪೋಪ್ ಹೊರಗೆ

ಮೆಲ್ಬರ್ನ್, ಡಿ. 24: ಆಸ್ಟ್ರೇಲಿಯ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಗೆ ಇಂಗ್ಲೆಂಡ್ ತನ್ನ ಆಡುವ ಹನ್ನೊಂದರ ತಂಡವನ್ನು ಪ್ರಕಟಿಸಿದೆ. ಆ್ಯಶಸ್ ಸರಣಿಯ ನಾಲ್ಕನೇ ಟೆಸ್ಟ್ ಕೂಡ ಆಗಿರುವ ಈ ಪಂದ್ಯವು ಡಿಸೆಂಬರ್ 26ರಂದು ಮೆಲ್ಬರ್ನ್ ಕ್

24 Dec 2025 9:59 pm
ಗೂಡ್ಸ್ ರೈಲು ಢಿಕ್ಕಿ: ವ್ಯಕ್ತಿ ಮೃತ್ಯು

ಬೈಂದೂರು: ಕೆರ್ಗಾಲ್ ಗ್ರಾಮದ ಚರುಮಕ್ಕಿ ರೈಲ್ವೆಗೇಟ್ ಸಮೀಪ ನಡೆದುಕೊಂಡು ಹೋಗುತಿದ್ದ ವ್ಯಕ್ತಿಯೊಬ್ಬರು ಗೂಡ್ಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಂಗಳವಾರ ಅಪರಾಹ್ನದ ವೇಳೆ ನಡೆದಿದೆ. ಮೃತರನ್ನು ಕೆರ್ಗಾಲ್‌ನ ಉದಯ ದೇ

24 Dec 2025 9:51 pm
24 Dec 2025 9:48 pm
ಮಂಗಳೂರು - ಬೆಂಗಳೂರು ವಂದೇ ಭಾರತ್ ರೈಲು ಆರಂಭಿಸಲು ಕೇಂದ್ರ ರೇಲ್ವೆ ಸಚಿವರಿಗೆ ದಿನೇಶ್ ಗುಂಡೂರಾವ್ ಮನವಿ

ಮಂಗಳೂರು, ಡಿ.24: ಮಂಗಳೂರು ಪಟ್ಟಣ ವಿದ್ಯಾಸಂಸ್ಥೆಗಳು, ಉದ್ಯಮಿಗಳಿಂದ ಕೂಡಿದ ಸಿಟಿಯಾಗಿದ್ದು ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಆರಂಭಿಸಿಸುವಂತೆ ಕೇಂದ್ರ ರೇಲ್ವೆ ಸಚಿವರಿಗೆ ಸಚಿವ ದಿನೇಶ್ ಗುಂಡೂರಾವ್ ಆಗ್

24 Dec 2025 9:46 pm
ಬ್ರಹ್ಮಾವರ| ಅಕ್ಷತಾ ಪೂಜಾರಿ ಪ್ರಕರಣ: ದೂರು- ಪ್ರತಿದೂರುಗಳೆರಡೂ ಸಿಐಡಿ ತನಿಖೆಗೆ - ಎಸ್ಪಿ ಹರಿರಾಮ್ ಶಂಕರ್

ಉಡುಪಿ, ಡಿ.24: ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಜಾರಿಯಾದ ನ್ಯಾಯಾಲಯದ ವಾರಂಟ್‌ನ ಜಾರಿ ವಿಷಯದಲ್ಲಿ ಇತ್ತೀಚೆಗೆ ಉಂಟಾದ ವಿವಾದದಲ್ಲಿ ಉಪ್ಪೂರಿನ ಅಕ್ಷತಾ ಪೂಜಾರಿ ಎಂಬ ವಿದ್ಯಾರ್ಥಿನಿ ಬ್ರಹ್ಮಾವರ ಪೊಲ

24 Dec 2025 9:41 pm
ಸ್ಕಿ ಅಪಘಾತ: 70 ಮೀಟರ್ ಮೇಲಿನಿಂದ ಬಿದ್ದು ಜರ್ಮನ್ ಫುಟ್ಬಾಲ್ ಆಟಗಾರ ಮೃತ್ಯು

ಬರ್ಲಿನ್, ಡಿ. 24: ಜರ್ಮನ್ ಫುಟ್ಬಾಲ್ ಆಟಗಾರ ಸೆಬಾಸ್ಟಿಯನ್ ಹರ್ಟನರ್ ರವಿವಾರ ಸಂಭವಿಸಿದ ಸ್ಕಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು. ಮೋಂಟನೆಗ್ರೊದಲ್ಲಿರುವ ಸಾವನ್ ಕಕ್ ಎಂಬಲ್ಲಿ ಸ್ಕೀಯಿಂಗ್ನಲ್ಲ

24 Dec 2025 9:40 pm
Assam | ಸಹಜ ಸ್ಥಿತಿಗೆ ಮರಳಿದ ಪಶ್ಚಿಮ ಕರ್ಬಿ ಅಂಗ್ಲಾಂಗ್

ಗುವಾಹಟಿ, ಡಿ. 24: ಅಸ್ಸಾಂನ ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ಖೆರೋನಿ ಪ್ರದೇಶ ಬುಧವಾರ ಸಹಜ ಸ್ಥಿತಿಗೆ ಮರಳಿದೆ. ಗ್ರಾಮದ ಜಾನುವಾರು ಮೇಯಿಸುವ ಮೀಸಲು ಪ್ರದೇಶ (ವಿಜಿಆರ್) ಹಾಗೂ ವೃತ್ತಿಪರ ಮೇಯಿಸುವ ಮೀಸಲು ಪ್ರದೇಶ (ಪಿಜಿಆರ್)

24 Dec 2025 9:35 pm
ಬೆಳ್ತಂಗಡಿ: ಸಮಸ್ತದ ನೂರನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಚಾರಾರ್ಥ ಆದರ್ಶ ಪ್ರಚಾರ ಸಮ್ಮೇಳನ

ಬೆಳ್ತಂಗಡಿ: ಕಾಸರಗೋಡಿನ ಕುಣಿಯಾದಲ್ಲಿ ನಡೆಯುವ ಸಮಸ್ತದ ನೂರನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಚಾರಾರ್ಥ ಬೆಳ್ತಂಗಡಿ ತಾಲೂಕು ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕ ಬಂಡಿಮಠ ಮ

24 Dec 2025 9:34 pm
ರಾಜ್ಯ ಸರಕಾರ ಪ್ರತೀ ವಿಷಯಕ್ಕೂ ಕೇಂದ್ರ ಸರಕಾರವನ್ನು ದೂರುತ್ತಾ ಕೂತರೆ ಪ್ರಯೋಜನ ಇಲ್ಲ: ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯ ಸರಕಾರ ಪ್ರತೀ ವಿಷಯಕ್ಕೂ ಬೆಳಗಿನಿಂದ ಸಂಜೆಯವರೆಗೂ ಕೇಂದ್ರ ಸರಕಾರವನ್ನು ದೂರುತ್ತಾ ಕೂತರೆ ಪ್ರಯೋಜನ ಇಲ್ಲ. ಈ ನಡೆಯಿಂದ ಏನೂ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.

24 Dec 2025 9:34 pm
ಹೊಸ ಗಣಿಗಾರಿಕೆಗೆ ನಿಷೇಧ, ಸಂರಕ್ಷಿತ ವಲಯದ ವಿಸ್ತರಣೆ: ಅರಾವಳಿ ರಕ್ಷಣೆಗಾಗಿ ಕೇಂದ್ರದ ಯೋಜನೆ

ಹೊಸದಿಲ್ಲಿ,ಡಿ.24: ಅರಾವಳಿ ಪರ್ವತ ಶ್ರೇಣಿಯ ವ್ಯಾಖ್ಯಾನದ ಕುರಿತು ಇತ್ತೀಚಿಗೆ ಪ್ರಕಟಿಸಲಾದ ಹೊಸ ನಿಯಮಗಳ ಕುರಿತು ವಿವಾದದ ನಡುವೆಯೇ ಅರಾವಳಿ ಪರ್ವತ ಶ್ರೇಣಿಯ ಸಂರಕ್ಷಣೆಗಾಗಿ ಮಹತ್ವದ ಕ್ರಮವೊಂದರಲ್ಲಿ ಕೇಂದ್ರ ಪರಿಸರ, ಅರಣ್ಯ

24 Dec 2025 9:30 pm
ಉನ್ನಾವೊ ಅತ್ಯಾಚಾರ ಪ್ರಕರಣ | “ಘರ್ ತೋ ಉನ್ ಕಾ ಉನ್ನಾವೊ ಹೈ”: ಸಂತ್ರಸ್ತೆಯನ್ನು ಅಣಕಿಸಿದ Uttar Pradesh ಸಚಿವ

ಲಕ್ನೋ,ಡಿ.24: ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಬುಧವಾರ ಅಣಕಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಓಂ ಪ್ರಕಾಶ್ ರಾಜಭರ್, ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದಕ್ಕಾಗಿ ಅವರನ್ನು ಅಪಹಾಸ್ಯ ಮಾಡಿದರು. ಮಂಗಳ

24 Dec 2025 9:30 pm
ವೀರಪ್ಪನ್‍ಗಿಂತ ಸಿದ್ದರಾಮಯ್ಯ ಕಾಲದಲ್ಲೇ ಆನೆ ಸಾವು ಅಧಿಕ: ಆರ್. ಅಶೋಕ್

ಬೆಂಗಳೂರು: ಕಾಡುಗಳ್ಳ ವೀರಪ್ಪನ್ ಹಾವಳಿಗಿಂತಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಅತಿ ಹೆಚ್ಚು ಆನೆಗಳು ಸಾವನ್ನಪ್ಪುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಬುಧವಾರ ವಿಧಾನಸೌಧದಲ

24 Dec 2025 9:28 pm
ಮನುಷ್ಯ ಜೀವಕ್ಕೆ ಗೌರವಿಸುವ ಸಂಸ್ಕೃತಿ ಬೆಳೆಸಿಕೊಳ್ಳಿ: ಬಿಷಪ್ ಸಲ್ಡಾನ

ಮಂಗಳೂರು,ಡಿ.24: ಸಮಾಜದಲ್ಲಿ ಪ್ರೀತಿಯ ಮತ್ತು ಜೀವದ ಸಂಸ್ಕೃತಿ ಇದೆ. ಮನುಷ್ಯ ಜೀವಕ್ಕೆ ಗೌರವ ಕೊಡುವ ಸಂಸ್ಕೃತಿಯನ್ನು ಕ್ರೆಸ್ತರು ಬೆಳೆಸಿಕೊಳ್ಳುತ್ತಿದ್ದಾರೆ ಎಂದು ಮಂಗಳೂರು ಕ್ರೆಸ್ತ ಧರ್ಮಪ್ರಾಂತದ ಬಿಷಪ್ ಡಾ.ಪೀಟರ್ ಪಾವ್ಲ

24 Dec 2025 9:22 pm
ಜಮ್ಮು-ಕಾಶ್ಮೀರ: ಸೇನಾ ಶಿಬಿರದಲ್ಲಿ ಗುಂಡಿನ ದಾಳಿ; JCO ಮೃತ್ಯು

ಜಮ್ಮು, ಡಿ. 24: ಜಮ್ಮು ಹಾಗೂ ಕಾಶ್ಮೀರದ ಸಾಂಬಾ ಜಿಲ್ಲೆಯ ಸೇನಾ ಶಿಬಿರದ ಒಳಗೆ ನಡೆದ ಗುಂಡಿನ ದಾಳಿ ಘಟನೆಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಒಬ್ಬರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಇಲಾಖೆಯ ವಕ್ತಾರ ಬುಧವಾರ ತಿಳಿಸಿದ್ದಾರೆ.

24 Dec 2025 9:20 pm
ಚಿಕಾಗೋದಲ್ಲಿ ನ್ಯಾಷನಲ್ ಗಾರ್ಡ್ ನಿಯೋಜನೆ: ಟ್ರಂಪ್ ಕೋರಿಕೆ ತಿರಸ್ಕರಿಸಿದ ಅಮೆರಿಕದ ಉನ್ನತ ನ್ಯಾಯಾಲಯ

ವಾಷಿಂಗ್ಟನ್, ಡಿ.24: ಇಲಿನಾಯ್ಸ್ ರಾಜ್ಯದ ಚಿಕಾಗೋ ನಗರದಲ್ಲಿ ವಲಸೆ ಮತ್ತು ಕಸ್ಟಮ್ಸ್ ಜಾರಿ ಸೇವೆ(ಐಸಿಇ)ಯ ಏಜೆಂಟರ ಭದ್ರತೆಗೆ ನ್ಯಾಷನಲ್ ಗಾರ್ಡ್ ತುಕಡಿಯನ್ನು ನಿಯೋಜಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮನವಿಯನ್ನು ಅಮೆರಿಕ

24 Dec 2025 9:20 pm
ಮುರ್ಶಿದಾಬಾದ್ ಹತ್ಯೆ ಪ್ರಕರಣ | 13 ದೋಷಿಗಳಿಗೆ ಜೀವಾವಧಿ ಶಿಕ್ಷೆ

ಕೋಲ್ಕತಾ, ಡಿ. 24: ಪಶ್ಚಿಮಬಂಗಾಳದ ಮುರ್ಸಿದಾಬಾದ್ ಜಿಲ್ಲೆಯಲ್ಲಿ ಎಪ್ರಿಲ್ ನಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ಎಪ್ರಿಲ್ ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಸಂದರ್ಭ ತಂದೆ ಹಾಗೂ ಮಗನನ್ನು ಥಳಿಸಿ ಹತ್ಯೆಗೈದ ಪ್ರಕ

24 Dec 2025 9:20 pm
ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್ ಮಾಲಕರ ಸಭೆ

ಉಡುಪಿ, ಡಿ.24: ಉಡುಪಿಯಲ್ಲಿ 2026ರ ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಹೊಟೇಲ್, ಲಾಡ್ಜ್, ಹೋಂಸ್ಟೇ, ರೆಸಾರ್ಟ್ ಗಳು ತೆಗೆದುಕೊಳ್ಳಬೇಕಾದ ಮುಂಜಾಗೃತೆ, ಎಚ್ಚರಿಕೆ ಕುರಿತಂತೆ ಇವುಗಳ ಮಾಲಕರ ಸಭೆಯನ್ನು ಪೊಲೀಸ್ ಇಲಾಖೆ

24 Dec 2025 9:17 pm
ಬಿಕ್ಲು ಶಿವು ಕೊಲೆ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಮತ್ತೆ ಹೈಕೋರ್ಟ್ ಕದ ತಟ್ಟಿದ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್

24 Dec 2025 9:15 pm
ಗುಲ್ವಾಡಿ ಗ್ರಾಪಂನ ಸಿಪಿಎಂ ಸದಸ್ಯೆ ವನಜ ನಿಧನ

ಉಡುಪಿ, ಡಿ.24: ಕುಂದಾಪುರ ತಾಲೂಕು ಗುಲ್ವಾಡಿ ಗ್ರಾಮ ಪಂಚಾಯತ್‌ನ ಸಿಪಿಎಂ ಬೆಂಬಲಿತ ಸದಸ್ಯೆ ವನಜ ಅನಾರೋಗ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾದರು. ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸಿಪಿಎಂ ಪಕ್ಷದ ಬೆಂಬಲಿತ ಅಭ್ಯರ್ಥಿಯಾ

24 Dec 2025 9:15 pm
ಉಪ ಮುಖ್ಯಮಂತ್ರಿಯಾಗಿ ಮುಂದುವರಿಯುವಲ್ಲಿ ತೃಪ್ತಿಯಿದೆ: CM ಬದಲಾವಣೆ ವದಂತಿ ನಡುವೆ ಡಿಕೆಶಿ

ಹೊಸದಿಲ್ಲಿ,ಡಿ.24: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳನ್ನು ಬುಧವಾರ ತಳ್ಳಿಹಾಕಿದ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಮುಖ್ಯಮಂತ್ರಿ ಹುದ್ದೆಯ ಕುರಿತು ಯಾವುದೇ ವಿವಾದವಿಲ್ಲ ಮತ್ತು ಡಿಸಿಎ

24 Dec 2025 9:10 pm
ನಾಡಿನ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಡಾ.ಪೀಟರ್ ಮಚಾದೊ

ಬೆಂಗಳೂರು: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಅವರು ಕ್ರಿಶ್ಚಿಯನ್ ಸಮುದಾಯದ ಪರವಾಗಿ ಸಮಸ್ತ ನಾಗರಿಕರಿಗೂ ಕ್ರಿಸ್ಮಸ್ ಶುಭಾಶಯಗಳನ್ನು ತಿಳಿಸಿದ್ದಾರೆ. ಕ್ರಿಸ್‍ಮಸ್ ಧಾರ್ಮಿಕ ಎಲ್ಲೆ

24 Dec 2025 9:01 pm
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಕ್ರಿಸ್ಮಸ್ ಈವ್ ಆಚರಣೆ

ಉಡುಪಿ, ಡಿ.24: ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಏಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಬುಧವಾರ ರಾತ್ರಿ ಕ್ರೈಸ್ತರು ಉಡುಪಿ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮ, ಉತ್ಸಾಹದಿಂದ ಆಚರಿಸಿದರು. ಹಬ್ಬದ ಭಾಗವಾಗಿ ಕ್ರೈಸ್ತ ಬಾಂಧ

24 Dec 2025 8:56 pm
ಕ್ರಿಸ್ಮಸ್ ಪ್ರಯುಕ್ತ ಆರ್ಚ್ ಬಿಷಪ್ ನಿವಾಸಕ್ಕೆ ಸಿಎಂ, ಡಿಸಿಎಂ ಭೇಟಿ

ಬೆಂಗಳೂರು: ಬೆಂಗಳೂರಿನ ಬೆನ್ಸನ್ ಟೌನ್‌ ಮಿಲ್ಲರ್ಸ್ ರಸ್ತೆಯಲ್ಲಿರುವ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಸೌಹಾರ್ದ ಭೇಟಿ ನೀಡಿ ಕ್ರೈಸ್ತರಿಗೆ

24 Dec 2025 8:41 pm
ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಾಯಿಯಿಂದ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ

ಹೊಸದಿಲ್ಲಿ: ಉನ್ನಾವ್ ಅತ್ಯಾಚಾರ ಪ್ರಕರಣದ ದೋಷಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತು ಮಾಡಿರುವ ದೆಹಲಿ ಹೈಕೋರ್ಟ್ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಸಂ

24 Dec 2025 8:39 pm
ಕಾಣೆಯಾದ ಯುವಕನ ಪತ್ತೆಗೆ ಮನವಿ

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಧನರಾಜ್ (25) ಎಂಬವರು ಡಿ.19ರಿದ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿದೆ. ಹೋಮ್ ನರ್ಸ್ ಕೆಲಸ ಮಾಡಿಕೊಂಡಿದ್ದ ಧನರಾಜ್ ತಿಂಗಳಿಗೊಮ್ಮೆ ಮನೆಗೆ ಹೋಗುತ್ತಿದ್ದರು. ಡಿ.19ರಂದು ಮನೆಯಲ್ಲಿ ಜಗಳ ಮಾಡಿ

24 Dec 2025 8:30 pm
ಎಸ್‌ವೈಎಸ್ ಉಪ್ಪಿನಂಗಡಿ ರೋನ್ ವತಿಯಿಂದ ಜಮಾಅತ್ ಪ್ರತಿನಿಧಿ ಸಂಗಮ

ಉಪ್ಪಿನಂಗಡಿ, ಡಿ.24: ರಾಜ್ಯದ ಅತೀ ದೊಡ್ಡ ಸುನ್ನೀ ಯುವಜನ ಸಂಘಟನೆಯಾಗಿರುವ ಎಸ್‌ವೈಎಸ್ ಉಪ್ಪಿನಂಗಡಿ ಝೋನ್ ಸಮಿತಿ ವತಿಯಿಂದ ಖುತುಬಾಅ ಹಾಗೂ ಜಮಾಅತ್ ಪ್ರತಿನಿಧಿ ಸಂಗಮವು, ಎಸ್ ವೈ ಎಸ್ ಝೋನ್ ಸಮಿತಿ ಅಧ್ಯಕ್ಷ ಅಬ್ದುರ‌್ರಝಾಖ್ ಲತ

24 Dec 2025 8:22 pm
ವಿಸ್ಮಯ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಇಟಾಲಿಯನ್ ಸಾಹಸ ಸವಾರಿ ‘ರಾಡಿಕ್ಸ್’ ಉದ್ಘಾಟನೆ

ಕಣ್ಣೂರು, ಡಿ.23: ವಿಸ್ಮಯ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಹೊಸ ಇಟಾಲಿಯನ್ ಸಾಹಸ ಸವಾರಿ ‘ರಾಡಿಕ್ಸ್’ ಆರಂಭಗೊಂಡಿದೆ. ಕೇರಳ ವಿಧಾನಸಭಾ ಸ್ಪೀಕರ್ ಎ.ಎನ್. ಶಂಸೀರ್ ಉದ್ಘಾಟಿಸಿದರು. ವಿಸ್ಮಯ ಅಮ್ಯೂಸ್‌ಮೆಂಟ್ ಪಾರ್ಕ್ ಅಧ್ಯಕ್ಷ ಪಿ.

24 Dec 2025 8:19 pm
ಹಳ್ಳಿಹೊಳೆ ಗ್ರಾಪಂಗೆ ಶಾಸಕ ಮಂಜುನಾಥ ಭಂಡಾರಿ ಭೇಟಿ

ಕುಂದಾಪುರ, ಡಿ.24: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಡಿ.24ರಂದು ಹಳ್ಳಿಹೊಳೆ ಗ್ರಾಪಂಗೆ ಭೇಟಿ ನೀಡಿ, ಇತ್ತೀಚೆಗೆ ಉದ್ಘಾಟನೆಗೊಂಡ ನೂತನ ಗ್ರಾಪಂ ಕಟ್ಟಡವನ್ನು ಪರಿಶೀಲಿಸಿ ಗ್ರಾಮಸ್ಥರ ಹಲವು ಮನವಿಗಳನ್ನು ಸ್ವೀಕರಿಸಿ

24 Dec 2025 8:13 pm
ಕೊರಗ ಯುವಜನರ ಧರಣಿಗೆ ಸಿಪಿಎಂ ಬೆಂಬಲ

ಮಣಿಪಾಲ, ಡಿ.24: ಕೊರಗ ಯುವಜನರಿಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಆಗ್ರಹಿಸಿ ಕಳೆದ ಹತ್ತು ದಿನಗಳಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಇಂದು ಭಾಗವಹಿಸಿದ ಸಿಪಿಎಂ ಜಿಲ್

24 Dec 2025 8:12 pm
ಡಿ.26-28: ಕೋಡಿ ಬ್ಯಾರೀಸ್ ಶೈಕ್ಷಣಿಕ ಸಂಸ್ಥೆಯಲ್ಲಿ ಪದವಿ ಪ್ರದಾನ

ಸಂಸ್ಥಾಪಕರ ದಿನಾಚರಣೆ, ‘ಬ್ಯಾರೀಸ್ ಉತ್ಸವ-2025’

24 Dec 2025 8:10 pm
ಗುರುಪುರ: ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ

ಗುರುಪುರ: ಮುಂದಿನ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆಯು ಚುನಾವಣೆ ಸಂಬಂಧ ಗುರುಪುರ ಬ್ಲಾಕ್‌ ಕಾಂಗ್ರೆಸ್ ನ ಸಭೆಯು ಕೆಪಿಸಿಸಿ ಪ್ರಧಾ‌ನ ಕಾರ್ಯದರ್ಶಿ ಇನಾಯತ್ ಅಲಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಗ

24 Dec 2025 7:39 pm
ಡಿ.27ರಂದು ಬೈಂದೂರು ನೂತನ ಬಸ್‌ ನಿಲ್ದಾಣ ಉದ್ಘಾಟನೆ

ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ವತಿಯಿಂದ ಬೈಂದೂರು ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭ ಡಿ.27ರಂದು ಬೆಳಗ್ಗೆ 11:30ಕ್ಕೆ ಬೈಂದೂರು ಕ.ರಾ.ರ.ಸಾ.ನಿಗಮ ಬಸ್ ನಿಲ್ದಾಣದಲ್ಲಿ ನಡೆಯಲಿದೆ. ಕಾರ್ಯಕ್ರಮ

24 Dec 2025 7:30 pm
ಕಾಪು ಮಾರಿಗುಡಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿ

ಕಾಪು: ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಬುಧವಾರ ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀಮಾರಿಯಮ್ಮ ದೇವಿಯ ದರುಶನ ಪಡೆದರು. ಈ ಸಂದರ್ಭದಲ್ಲಿ ಅವರನ್ನು ದೇವಳದ

24 Dec 2025 7:24 pm
24 Dec 2025 7:21 pm
ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಪ್ರಚಾರಕ್ಕೆ ಯು.ಟಿ. ಖಾದರ್ ಚಾಲನೆ

ಮಂಗಳೂರು, ಡಿ.24: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು 2026ರ ಜನವರಿ 4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಯ ಮೂಲಕ ಸ್ಪೀಕರ್ ಯು.ಟಿ.

24 Dec 2025 6:59 pm
ಮಂಗಳೂರು: ಮುಹಿಮ್ಮಾತ್ ಪ್ರಚಾರ ಉದ್ಘಾಟನೆ, ಹಿಮಮಿ ಸಂಗಮ

ಮಂಗಳೂರು, ಡಿ.24: ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ ಕಾಸರಗೋಡು ಇದರ ಸಂಸ್ಥಾಪಕ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಳ್‌ರ 20ನೇ ಉರೂಸ್ ಹಾಗೂ 2026ರ ಜನವರಿ 28-31ರವರೆಗೆ ನಡೆಯಲಿ ರುವ ಮುಹಿಮ್ಮಾತ್ ಸನದು ದಾನ ಸಮ್ಮೇಳನದ ಪ್ರ

24 Dec 2025 6:57 pm
ತುಮಕೂರು: ಸುಟ್ಟು ಕರಕಲಾದ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ತುಮಕೂರು: ಸುಟ್ಟು ಕರಕಲಾದ ಕಾರಿನಲ್ಲಿ ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ತುಮಕೂರು ಜಿಲ್ಲೆಯ ಸಿರಾ ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಕಾರಣವೇನು ಎಂಬ ಬಗ್ಗೆ ಇದುವರೆಗೂ ಮಾಹಿತಿ ದೊರೆತಿಲ್ಲ. ತ

24 Dec 2025 6:56 pm
ಕೆಡಿಎಂ- ಎಫ್‌ಕೆಸಿಸಿಐ ನಡುವೆ ʼಎಂಒಯುʼ

ಮಂಗಳೂರು, ಡಿ.24: ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮತ್ತು ಫೆಡರೇಷನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮಸ್ ಅಂಡ್ ಇಂಡಸ್ಟ್ರಿ (ಎಫ್‌ಕೆಸಿಸಿಐ) ಸಂಸ್ಥೆಗಳು ಜಿಲ್ಲಾ ಮಟ್ಟದ ಮತ್ತು ಕ್ಲಸ್ಟರ್ ಮಟ್ಟದ ಅಭಿವೃದ್ಧಿಯ ಮೇಲ

24 Dec 2025 6:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ

ಮಂಗಳೂರು: ನಗರದ ಗೋಲ್ಡ್ ಫಿಂಚ್ ಸಿಟಿಯ ರಾಮ -ಲಕ್ಷ್ಮಣ ಜೋಡುಕರೆಯಲ್ಲಿ ಹೊನಲು-ಬೆಳಕಿನ 9ನೇ ವರ್ಷದ ಮಂಗಳೂರು ಕಂಬಳ ಡಿ.27ರಂದು ನಡೆಯಲಿದೆ ಎಂದು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ , ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದ ಗೋಲ್

24 Dec 2025 6:50 pm
ಡಾ.ಕಾರಂತರು ವಿಜ್ಞಾನ, ಕಲೆ, ಸಾಹಿತ್ಯದ ಸಂಗಮ: ಡಾ. ಐತಾಳ್

ಉಡುಪಿ, ಡಿ.24: ಡಾ.ಕೋಟ ಶಿವರಾಮ ಕಾರಂತರು ಮಕ್ಕಳಿಗಾಗಿ ಮಕ್ಕಳೊಂದಿಗೆ ಬೆರೆತು ಅವರನ್ನು ತಿದ್ದಿ-ತೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸಿದ ನಿದರ್ಶನವಿದೆ. ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿದ ಕಾರಂತರು ವಿಜ್ಞಾನ, ಕಲೆ,

24 Dec 2025 6:46 pm