SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
Bengaluru | ತೆರಿಗೆ ಬಾಕಿ ಪಾವತಿಸದ ಏಳು ಸಾವಿರ ಆಸ್ತಿಗಳ ಹರಾಜಿಗೆ ಕ್ರಮ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿ ಸುಮಾರು 7 ಸಾವಿರ ಆಸ್ತಿ ಮಾಲಕರು ಒಟ್ಟು 437ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ತೆರಿಗೆ ಬಾಕಿಯನ್ನು ಉಳಿಸಿಕೊಂಡಿದಿದ್ದು, ತೆರಿಗೆ ಬಾಕ

3 Feb 2026 7:22 pm
ಮಾದಕ ವಸ್ತು ಸೇವನೆ ಆರೋಪ: ನಾಲ್ವರ ಬಂಧನ

ಮಂಗಳೂರು, ಫೆ.3: ಸಾರ್ವಜನಿಕ ಸ್ಥಳದಲ್ಲಿ ಮಾದಕ ಸೇವನೆ ಮಾಡಿದ ಆರೋಪದಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಫೆ.2ರಂದು ಕಾವೂರು ಜಂಕ್ಷನ್ ಹತ್ತಿರ ಪಂಜಿಮೊಗರು ಉರುಂದಾಡಿ ಕ್ರಾಸ್ ನಿವಾಸಿ ಶೈಲೇ

3 Feb 2026 7:21 pm
ಫೆ.7: ’ಸಮಸ್ತ ಆದರ್ಶ ಹಾದಿಯ ನೆರಳು ವೃಕ್ಷಗಳು’ಗ್ರಂಥ ಬಿಡುಗಡೆ

ಮಂಗಳೂರು, ಫೆ.3: 1926ರಿಂದ 2026 ತನಕ ಸಮಸ್ತಕ್ಕೆ ನೇತೃತ್ವ ವಹಿಸಿದ ನಾಯಕರ ಬಗ್ಗೆ, ಸಮಸ್ತದ ಉಗಮ, ಇತಿಹಾಸ, ಬೆಳವಣಿಗೆ, ಮುಶಾವರ ಸದಸ್ಯರ ವಿವರಣೆ, ಪ್ರಮುಖ ತೀರ್ಮಾನಗಳು, ಹಾಲಿ ಮುಶಾವರ ಸದಸ್ಯರ ಪರಿಚಯ, ವಿವಿಧ ಪೋಷಕ ಸಂಘಟನೆಗಳ ಇತಿಹಾಸ ಇತ

3 Feb 2026 7:20 pm
ಕೆಎಸ್‍ಡಿಎಲ್ | ಜನವರಿಯಲ್ಲಿ ಸಾರ್ವಕಾಲಿಕ ದಾಖಲೆಯ ಉತ್ಪಾದನೆ; 4,894 ಟನ್ ಸೋಪ್ ಉತ್ಪಾದನೆ

ಬೆಂಗಳೂರು : ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು ಈ ವರ್ಷದ ಜನವರಿಯಲ್ಲಿ ಒಟ್ಟು 4,894 ಮೆಟ್ರಿಕ್ ಟನ್ ಸೋಪ್ ಉತ್ಪನ್ನ ಉತ್ಪಾದನೆ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ ಎಂದು ಬೃಹತ್ ಮತ್ತು ಮಧ್ಯಮ

3 Feb 2026 7:19 pm
ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಬಾಲಕಿಯರು ಚಾಂಪಿಯನ್, ಬಾಲಕರು ರನ್ನರ್‌ಅಪ್

ಮೂಡುಬಿದಿರೆ: ತಮಿಳುನಾಡಿನ ಈರೋಡಿನಲ್ಲಿ ನಡೆದ 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್‌ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್ ಪಟ್ಟ ಅಲಂಕರ

3 Feb 2026 7:00 pm
‘ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಗಳು’ ಮಾಹಿತಿ ಶಿಬಿರ

ಉಡುಪಿ, ಫೆ.3: ಮಾದಕ ವಸ್ತುಗಳ ಸೇವನೆ ಈಗ ವಿರಾಟ್ ರೂಪ ತಾಳಿ ವಿಶ್ವವ್ಯಾಪಿಯಾಗಿದೆ. ವಿದ್ಯಾರ್ಥಿ ಸಮುದಾಯದಲ್ಲಿ ಅಪಾಯಕರ ರೀತಿ ಯಲ್ಲಿ ಹೆಚ್ಚುತ್ತಿರುವ ಈ ಪ್ರಸಕ್ತ ಸಂದರ್ಭದಲ್ಲಿ ಅಮಲು ಪದಾರ್ಥಗಳ ಸೇವನೆಯು ಕೇವಲ ಸಾಮಾಜಿಕ ಮತ್ತ

3 Feb 2026 6:56 pm
ಔರಾದ್ | ಬಿಸಿಯೂಟ ಸೇವಿಸಿ 69 ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಔರಾದ್ : ತಾಲೂಕಿನ ಜಮಲಾಪುರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 69 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆದಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ

3 Feb 2026 6:38 pm
ಡಾ.ಕೆ.ವಿ.ರಾವ್‌ಗೆ ಜೀವಮಾನ ಸಾಧನಾ ಪ್ರಶಸ್ತಿ

ಮಂಗಳೂರು : ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಅವರಿಗೆ ವಿಜ್ಞಾನ ಮತ್ತು ಶಿಕ್ಷಣಕ್ಕಾಗಿ ಅವರ ಸೇವೆಯನ್ನು ಪರಿಗಣಿಸಿ ಭಾರತೀಯ ಭೌತಶಾಸ್ತ್ರ ಅಧ್ಯಾಪಕರ ಸಂಘವು ಜೀವಮಾನ ಸಾಧನಾ ಪ್ರಶಸ್ತಿಯನ್ನು

3 Feb 2026 6:27 pm
ಅಬಕಾರಿ ಲಂಚ ಪ್ರಕರಣ ಮರೆಮಾಚಲು ‘ವಿಬಿ-ಜಿ ರಾಮ್ ಜಿ’ ಕಾಯ್ದೆ ವಿರುದ್ಧ ನಿರ್ಣಯ ಮಂಡನೆ : ಆರ್.ಅಶೋಕ್

ಬೆಂಗಳೂರು : ‘ಅಬಕಾರಿ ಇಲಾಖೆಯಲ್ಲಿನ ಲಂಚ ಪ್ರಕರಣ, ವರ್ಗಾವಣೆ ದಂಧೆಯನ್ನು ಮರೆಮಾಚಲು ‘ವಿಬಿ-ಜಿ ರಾಮ್ ಜಿ’ ಕಾಯ್ದೆ ವಿರುದ್ಧ ನಿರ್ಣಯ ಮಂಡಿಸುವ ಮೂಲಕ ಕೇಂದ್ರ ಸರಕಾರವನ್ನು ನಿಂದಿಸುವ ಕೆಲಸ ಮಾಡುತ್ತಿದ್ದು, ಇದರ ವಿರುದ್ದ ಹೋರ

3 Feb 2026 6:27 pm
ಅಂಗವೈಕಲ್ಯ ಪಿಂಚಣಿ ಪಡೆಯುವ ನಿವೃತ್ತ ಸೈನಿಕರಿಗೆ ತೆರಿಗೆ ವಿನಾಯಿತಿ ರದ್ದು: ಸರ್ಕಾರದ ನಿರ್ಧಾರಕ್ಕೆ ಮಾಜಿ ಸೈನಿಕರ ತೀವ್ರ ಆಕ್ರೋಶ

ಹೊಸದಿಲ್ಲಿ: ಇತ್ತೀಚೆಗೆ ಪ್ರಕಟವಾದ ಕೇಂದ್ರ ಬಜೆಟ್‌ನಲ್ಲಿ ಅಂಗವೈಕಲ್ಯ ಪಿಂಚಣಿ ಪಡೆಯುವ ರಕ್ಷಣಾ ಸಿಬ್ಬಂದಿಗೆ ಲಭ್ಯವಿದ್ದ ಆದಾಯ ತೆರಿಗೆ ವಿನಾಯಿತಿಯನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರಕ್ಕೆ ದೇಶದಾದ್ಯಂತ ಮಾಜಿ ಸೈನ

3 Feb 2026 6:26 pm
ದ.ಕ. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸಭೆ

ಮಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಮೊತ್ತವನ್ನು ನಿಗದಿತವಾಗಿ ಜಮೆ ಮಾಡಬೇಕು. ಬ್ಯಾಂಕ್ ಅಕೌಂಟ್ ಸೀಡಿಂಗ್ ಮಾಡಲು ಬಾಕಿ ಇರುವ ಬಗ್ಗೆ ಆದಷ್ಟು ಶೀಘ್ರವಾಗಿ ಕ್ರಮವಹಿಸುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧ

3 Feb 2026 6:25 pm
‘ಅಬಕಾರಿ ಇಲಾಖೆಯಲ್ಲಿ ಲಂಚ’ ಆರೋಪ ಪ್ರಕರಣ : ವಿಧಾನಸಭೆಯಲ್ಲಿ ಪ್ರತಿಧ್ವನಿ

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆಯನ್ನಿಟ್ಟ ಆರೋಪ ಪ್ರಕರಣ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಕೆಲಕಾಲ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡು

3 Feb 2026 6:23 pm
ರಾಯಚೂರು | ಟಿಪ್ಪರ್–ಬೈಕ್ ಮುಖಾಮುಖಿ ಢಿಕ್ಕಿ: ಯುವಕ ಸ್ಥಳದಲ್ಲೇ ಮೃತ್ಯು

ರಾಯಚೂರು : ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಸಮೀಪ ನಡೆದಿದೆ. ಮೃತರನ್ನು ಚಡಕಲ್ ಗುಡ್ಡ

3 Feb 2026 6:22 pm
ಮಂಗಳೂರು ನಗರದಲ್ಲಿ ರಸ್ತೆ ಸುರಕ್ಷತಾ ಜಾಥಾ

ಮಂಗಳೂರು, ಫೆ.3: ದ.ಕ. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಕಚೇರಿ ಹಾಗೂ ದಿ ಭಾರತ್ ಸ್ಕೌಟ್ಸ

3 Feb 2026 5:59 pm
ʼಅಧಿಕಾರ ಸಿಕ್ಕರೆ ಮೀಸಲಾತಿ ಬೇಕು ಎನ್ನುವವರನ್ನು ಜೈಲಿಗೆ ಹಾಕ್ತೇನೆʼ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಹೇಳಿಕೆ ವೈರಲ್

ಕಲಬುರಗಿ : ʼಅಧಿಕಾರ ಸಿಕ್ಕರೆ ಮೀಸಲಾತಿ ಬೇಕು ಎನ್ನುವವರನ್ನು ಜೈಲಿಗೆ ಹಾಕ್ತೇನೆʼ ಎಂದು ಹೇಳಿಕೆ ನೀಡಿದ್ದ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ

3 Feb 2026 5:46 pm
ಮಂಗಳೂರು ಮೂಲದ ಅಹ್ಯಾನ್ ಅನ್ವರ್ ಅಂತರ್‌ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಕ್ರೀಡಾ ಪ್ರಮೋಷನ್ ಪಂದ್ಯಾಟಕ್ಕೆ ಆಯ್ಕೆ

ಮಂಗಳೂರು: ಮಂಗಳೂರು ಮೂಲದ ಅಹ್ಯಾನ್ ಅನ್ವರ್ ಗೋವಾದ ಪಣಜಿ ಯಲ್ಲಿ ನಡೆದ ರಾಜ್ಯ ಮಟ್ಟದ ಮಿನಿ /ಸೆಕೆಂಡರಿ ಶಾಲಾ ಕ್ರೀಡೆ ಯಲ್ಲಿ U-11 ಬಾಲಕರ ರೋಲರ್ ಸ್ಕೇಟಿಂಗ್ ನಲ್ಲಿ ಚಿನ್ನದ ಪದಕ ಹಾಗೂ ರಿಂಕ್ 1 ರಲ್ಲಿ ಮೂರನೇ ಸ್ಥಾನ ಪಡೆದು ಕಂಚಿನ ಪ

3 Feb 2026 5:45 pm
ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಯಾರು ಅರ್ಜಿ ಸಲ್ಲಿಸಬಹದು?

ಅಭ್ಯರ್ಥಿಗಳು 10ನೇ ತರಗತಿಯನ್ನು ಗಣಿತ, ಇಂಗ್ಲಿಷ್ ಭಾಷೆಯ ಜೊತೆಗೆ ಸ್ಥಳೀಯ ಭಾಷೆಯಲ್ಲಿ ಪಾಸಾಗಿರಬೇಕು. ವಿವರಗಳಿಗೆ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. ಭಾರತ ಅಂಚೆ ಇಲಾಖೆಯು ಇಂಡಿಯಾ ಪೋಸ್ಟ್ ಗ್ರಾಮೀಣ್ ಡಾಕ್ ಸೇವಾ ಜಿಡಿಎಸ್ ಪ

3 Feb 2026 5:41 pm
ಮಂಗಳೂರು| ಭಾರತದ ಧಾರ್ಮಿಕ ಸಮ್ಮೇಳನ (CRI) “ಯುವಕರೊಂದಿಗೆ ಪವಿತ್ರ ಜೀವನ ದಿನ” ಕಾರ್ಯಾಗಾರ

ಮಂಗಳೂರು: ನಗರದ ಸೇಂಟ್ ಅಲೋಶಿಯಸ್ ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ “ಯುವಕರೊಂದಿಗೆ ಪವಿತ್ರ ಜೀವನದ ದಿನ” ಎಂಬ ವಿಷಯದಲ್ಲಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವು ಅರ್ಥಪೂರ್ಣ ಉದ್ಘಾಟನಾ ಸಮಾರಂಭದೊಂದಿಗೆ ಪ್ರಾರಂಭವಾಯಿತು. ಅಲ

3 Feb 2026 5:34 pm
ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ (NPR) ಇನ್ನೂ ಬಂದಿಲ್ಲ ಅಧಿಸೂಚನೆ, ಆದರೆ ಕೇಂದ್ರ ಬಜೆಟ್ ನಲ್ಲಿ ರೂ. 6,000 ಕೋಟಿ ಅನುದಾನ!

ಜನರು ಮರೆತರೂ ಸರ್ಕಾರ ಎನ್‌ಪಿಆರ್‌ ಅನ್ನು ಮರೆತಿಲ್ಲ. ದೇಶದ ಸಾಮಾನ್ಯ ನಿವಾಸಿಗಳ ಪಟ್ಟಿಯಾಗಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಲ್ಲಿ (NPR) ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ನಿವಾಸಿಗಳ ಬಯೋಮೆಟ್ರಿಕ್ ಮತ್ತು ಜನಸಂಖ್ಯಾ ವ

3 Feb 2026 5:21 pm
ಯುಗಾದಿಯ ಸಂಭ್ರಮದ ನಡುವೆ ಬಾಕ್ಸ್ ಆಫೀಸ್ ನಲ್ಲಿ ಯಶ್ vs ರಣವೀರ್ ಸಿಂಗ್!

‘ಧುರಂಧರ್’ ಸಿನಿಮಾ ಬಿಡುಗಡೆಯಾಗುವ ದಿನವೇ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗುತ್ತಿದೆ. ಹೀಗಾಗಿ ಎರಡು ದಿಗ್ಗಜ ಸಿನಿಮಾಗಳ ನಡುವೆ ನೇರ ಹಣಾಹಣಿ ನಡೆಯಲಿದೆ. ಬಹು ನಿರೀಕ್ಷಿತ ಸೀಕ್ವೆಲ್ ನಿಂದಾಗಿ ಬಾಲಿವುಡ್ ಮತ್

3 Feb 2026 5:08 pm
ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ಬೆನ್ನಲ್ಲೇ ಷೇರು ಮಾರುಕಟ್ಟೆ ಜಿಗಿತ

ಸೆನ್ಸೆಕ್ಸ್ ಶೇ 4.5 ಏರಿಕೆ, ರೂಪಾಯಿ ಮೌಲ್ಯ ಹೆಚ್ಚಳ

3 Feb 2026 4:28 pm
ಉಡುಪಿ ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ನಿಧನ

ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ(66) ಸೋಮವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತ್ರಾಸಿ ಮಂಡಲ ಪಂಚಾಯತ್ ಅಧ್ಯಕ್ಷರಾಗಿದ್ದ ರಾಜು ದೇವಾಡಿಗ, ಕುಂದಾಪುರ ತಾಲ

3 Feb 2026 3:50 pm
Budget Session| ಲೋಕಸಭೆಯಲ್ಲಿ ಗದ್ದಲ: ವಿಪಕ್ಷಗಳ 8 ಸಂಸದರನ್ನು ಅಮಾನತುಗೊಳಿಸಿದ ಸ್ಪೀಕರ್

ಹೊಸದಿಲ್ಲಿ: ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯ ಸ್ಪೀಕರ್ ಪೀಠದ ಕಡೆಗೆ ಕಾಗದಗಳನ್ನು ಎಸೆದು ಗದ್ದಲವನ್ನು ಸೃಷ್ಟಿಸಿದ ವಿಪಕ್ಷಗಳ 8 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಅಧಿವೇಶನದ ಮುಂದಿನ ಅವಧಿಗೆ ಅಮಾನತು ಮಾಡಿ ಆ

3 Feb 2026 3:35 pm
ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬೆಳ್ತಂಗಡಿ: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನುರಹಿತ ವಾರೆಂಟ್ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಟ್ವಾಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ದ್ವೇಷ ಭಾಷಣ ಮಾಡಿದ ಆರೋ

3 Feb 2026 3:24 pm
BAGALAKOTE | ಗೆಳೆಯನಿಗೆ ಮದ್ಯಪಾನ ಮಾಡಿಸಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಯುವಕ

ಬಾಗಲಕೋಟೆ: ತನ್ನ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ಸ್ನೇಹಿತನನ್ನೇ ಯುವಕನೋರ್ವ ಕಲ್ಲಿನಿಂದ ಜಜ್ಜಿ ಕೊಲೆಗೈದಿರುವ ಘಟನೆ ಬಾದಾಮಿ ತಾಲೂಕಿನ ಕಾಕನೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಖಾನಾಪುರ ಎಸ್.ಕ

3 Feb 2026 3:17 pm
DAVANAGERE | ಆಸ್ತಿ ವಿವಾದ: ವೃದ್ಧ ಸಹೋದರರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

ದಾವಣಗೆರೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವೃದ್ಧ ಸಹೋದರರಿಬ್ಬರ ಮಧ್ಯೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ನೀಲಪ್ಪ (65) ಎಂದು ಗುರುತಿಸಲಾಗಿ

3 Feb 2026 3:11 pm
ಕಾವ್ಯಕ್ಕೆ ಪ್ರತಿಭಟಿಸುವ ನಾಲಿಗೆಯೂ ಉಂಟು!

ಕನ್ನಡ ಸಾಹಿತ್ಯದ ಸಮಕಾಲೀನ ವಲಯದಲ್ಲಿ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಅವರ ಹೆಸರು ಒಂದು ವಿಶಿಷ್ಟ ಸ್ಥಾನವನ್ನು ಪಡೆದಿದೆ. ಅವರ ಕಾವ್ಯಯಾನವು ಕೇವಲ ಪದಗಳ ಸಂಯೋಜನೆಯಲ್ಲ; ಅದು ಬದುಕಿನ ತೀವ್ರ ಅನುಭವಗಳು, ಸಾಮಾಜಿಕ ಹೊಣೆಗಾರಿಕೆ, ತ

3 Feb 2026 2:42 pm
ಸಂಪಾದಕೀಯ | ಮಾಹಿತಿ ಹಕ್ಕು ಕಾಯ್ದೆ ಸಮಾಧಿಗೆ ಮಸಲತ್ತು

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

3 Feb 2026 2:42 pm
Uttar Pradesh | ಪೈಪ್‌ ಒಡೆದ ಆರೋಪದಲ್ಲಿ ಶಾಲೆಯಲ್ಲಿ ದಲಿತ ಬಾಲಕನ ಮೇಲೆ ದೌರ್ಜನ್ಯ: ಪ್ರಕರಣ ದಾಖಲು

ಆಗ್ರಾ: ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಪೈಪ್ ಒಡೆದ ಆರೋಪದಲ್ಲಿ 8ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕ ಮತ್ತು ಶಾಲಾ ಸಮಿತಿ ಸದಸ್ಯ ಥಳಿಸಿದ್ದಲ್ಲದೆ ನಿಂದಿಸಿ ದೌರ್ಜನ್ಯ ಎಸಗಿರುವ ಬಗ್ಗೆ ವರದಿಯಾಗಿದೆ. ಹಲ್ಲೆಯಿಂದಾಗಿ 14

3 Feb 2026 2:30 pm
ಲೋಕಸಭೆ ಅಧಿವೇಶನ | ಅನುರಾಗ್ ಠಾಕೂರ್ ಧರಿಸಿದ್ದ ʼಐಷಾರಾಮಿ Louis Vuitton ಬೆಲ್ಟ್ʼ ವೈರಲ್!

ಅವರೇಕೆ ಬೆಲ್ಟ್ ಅನ್ನು ಮರೆಮಾಚಿದರು ಎಂದು ಪ್ರಶ್ನಿಸಿದ ಜನರು

3 Feb 2026 2:22 pm
ಫೆ. 6: ನಾನ್‌ವೆಜ್‌ ತುಳು ಸಿನಿಮಾ ಬಿಡುಗಡೆ

ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟ್ ದರ!

3 Feb 2026 2:20 pm
ಫೆ.7-8: ಉಚಿತ ಶ್ರವಣ ತಪಾಸಣಾ ಶಿಬಿರ

ಮಂಗಳೂರು, ಫೆ.3: ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಕಾರದೊಂದಿಗೆ 7 ಮತ್ತು 8 ಫೆಬ್ರವರಿ 2026 ರಂದು ಉಚಿ

3 Feb 2026 2:11 pm
ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ  ಮಂಗಳವಾರ ನಡೆದಿದೆ. ಉಸಿರಾಟದ ತೊಂದರೆ ಹಾಗೂ ಮಧುಮೇಹ

3 Feb 2026 1:49 pm
ನಾಗರಿಕರ ಗೌಪ್ಯತೆಯ ಹಕ್ಕುಗಳನ್ನು ಉಲ್ಲಂಘಿಸಲು ಅವಕಾಶ ನೀಡುವುದಿಲ್ಲ: ವಾಟ್ಸ್‌ಆ್ಯಪ್ ಗೆ ಸುಪ್ರೀಂ ಕೋರ್ಟ್ ತರಾಟೆ

ಹೊಸದಿಲ್ಲಿ: ಬಳಕೆದಾರರ ದತ್ತಾಂಶ ಹಂಚಿಕೆಯ ಕಳವಳಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ವಾಟ್ಸ್‌ಆ್ಯಪ್ ಮತ್ತು ಅದರ ಪೋಷಕ ಕಂಪೆನಿ ಮೆಟಾವನ್ನು ತರಾಟೆಗೆ ತೆಗೆದುಕೊಂಡಿದೆ. ತಂತ್ರಜ್ಞಾನ ಅಥವಾ ವ್ಯವಹಾರದ ಹೆಸರಿನ

3 Feb 2026 1:17 pm
ಬಿಸಿಸಿ ಪ್ರೀಮಿಯರ್ ಲೀಗ್ 2026: ಪ್ಯಾರಡೈಸ್ ತಂಡ ಚಾಂಪಿಯನ್

ಮೂಡಬಿದ್ರಿ: ಬೆಳ್ವಾಯಿ ಕಮ್ಯೂನಿಟಿ ಸೆಂಟರ್ (ಬಿಸಿಸಿ) ಆಯೋಜಿಸಿದ್ದ ಬಿಸಿಸಿ ಪ್ರೀಮಿಯರ್ ಲೀಗ್ 2026 (ಸೀಸನ್–3) ಅಂಡರ್‌ಆರ್ಮ್ ಕ್ರಿಕೆಟ್ ಟೂರ್ನಮೆಂಟ್ ಜ.31 ಮತ್ತು ಫೆ.1 ರಂದು ಎಸ್‌ಎಂಪಿ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಜ.31ರಂದು

3 Feb 2026 1:13 pm
BELAGAVI | ಸವದತ್ತಿ: ರಸ್ತೆ ಮಧ್ಯೆ ವ್ಯಕ್ತಿಯ ಬರ್ಬರ ಹತ್ಯೆ

ಬೆಳಗಾವಿ: ವ್ಯಕ್ತಿಯೊಬ್ಬರನ್ನು ಸಾರ್ವಜನಿಕ ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸಮೀಪ ಮಂಗಳವಾರ ಸಂಜೆ ನಡೆದಿದೆ. ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51) ಕೊಲೆಯಾದವರು.

3 Feb 2026 1:13 pm
ಸೆಲ್ಫಿ ಎಂಬ ಆತ್ಮರತಿಯ ಗೀಳು

ಸೆಲ್ಫಿ ಎಂಬ ಈ ಹುಚ್ಚನ್ನು ಜನರು ತನ್ನಷ್ಟಕ್ಕೆ ಕಂಡು ಕೊಂಡಿಲ್ಲ. ಇದರ ಹಿಂದೆ ಬಹು ದೊಡ್ಡ ವ್ಯಾಪಾರಿ ಲೋಕ ಟೊಂಕ ಕಟ್ಟಿ ನಿಂತಿದೆ. ಮೊಬೈಲ್ ಎನ್ನುವುದೇ ಬಹು ದೊಡ್ಡ ಆಕರ್ಷಣೆಯಾದರೆ, ಅದರಲ್ಲಿ ಸ್ಮಾರ್ಟ್ ಫೋನ್ ಎಂಬ ಮಾಯಾವಿ ಪ್ರಚ

3 Feb 2026 1:07 pm
“ತಾಳ್ಮೆ ಫಲ ನೀಡಿತು”: ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದದ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯೆ

ಹೊಸದಿಲ್ಲಿ: ಅಮೆರಿಕ ಜೊತೆಗಿನ ಭಾರತದ ಐತಿಹಾಸಿಕ ವ್ಯಾಪಾರ ಒಪ್ಪಂದವು ನಿರಂತರ ತಾಳ್ಮೆಯ ಫಲಿತಾಂಶವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸುಂಕ ಮಾತುಕತೆಗಳ ಬಗ್ಗೆ ಹಿಂದಿನ ಟೀಕೆಗಳು ಸಕಾರಾತ್ಮಕ ಫಲಿತಾಂಶಕ್ಕೆ ದಾರಿ ಮಾ

3 Feb 2026 12:46 pm
ತಾಜ್‌ಮಹಲ್‌ಗೊಂದು ಫೇಸ್ ಪ್ಯಾಕ್!

ಮುಲ್ತಾನಿ ಮಿಟ್ಟಿ ಚಿಕಿತ್ಸೆಯನ್ನು ನಾನಾರ್ಥಗಳ ರೂಪಕವಾಗಿ ನೋಡಿದರೆ, ದೇಶದೇಶಗಳ ನಡುವೆ ಹುಟ್ಟಿಕೊಳ್ಳುವ ಕಿರಿಕಿರಿಗಳ ನಡುವೆಯೂ ಸಂಸ್ಕೃತಿಗಳ ಕೊಡುಕೊಳ್ಳುವಿಕೆಯ ಬಗ್ಗೆ ನಾವು ಮುಕ್ತವಾಗಿ ಯೋಚಿಸಬೇಕಾದ ಅಗತ್ಯವನ್ನು ಈ ರೂ

3 Feb 2026 12:43 pm
ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ, ಸಿದ್ದೀಕ್ ಸೂರ್ಯ ನೇಮಕ

ಬಂಟ್ವಾಳ: ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ ಮತ್ತು ಯುವ ಉದ್ಯಮಿ, ಬ

3 Feb 2026 12:37 pm
ದೇರಳಕಟ್ಟೆ : ಶಾಂತಿಭಾಗ್ ದಾರುಸ್ಸಲಾಂ ಜುಮಾ ಮಸೀದಿಯ ನೂತನ ಸಮಿತಿ ಅಸ್ತಿತ್ವಕ್ಕೆ

ಹಾಜಿ ಮಹಮ್ಮದ್ ಪರಪ್ಪು 10ನೇ ಬಾರಿ ಅಧ್ಯಕ್ಷರಾಗಿ ಆಯ್ಕೆ

3 Feb 2026 11:57 am
ಸತತ ಕುಸಿತದ ಹಾದಿಯಲ್ಲಿರುವ ಚಿನ್ನ-ಬೆಳ್ಳಿ; ಇಂದಿನ ದರವೆಷ್ಟು?

ಪ್ರಧಾನಿ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಫೋನ್ ಸಂಭಾಷಣೆ ನಡೆಸಿದ ನಂತರ ಅಮೆರಿಕ ಸುಂಕವನ್ನು ಶೇ 18ಕ್ಕೆ ಇಳಿದಿದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ. ಇಂದು ಮಂಗಳವಾರ ಫೆಬ್ರವರಿ 3ರಂದು ಬಂಗಾರ ಸ

3 Feb 2026 11:31 am
ಅಡ್ಡೂರು ಸರಕಾರಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಂಗಳೂರು : ಅಡ್ಡೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-2026ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 'ಸಂಭ್ರಮ' ಶನಿವಾರ ಶಾಲಾ ಮೈದಾನದಲ್ಲಿ ನಡೆಯಿತು. ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಫರಾ ನಾಸಿರ್ ಕಾರ್ಯಕ್ರಮವ

3 Feb 2026 11:14 am
ʼನಾವು ಅವರಿಗಿಂತ ಅದ್ಭುತವಾದ ವಿಜಯ ಕಮಾನನ್ನು ನಿರ್ಮಿಸುತ್ತೇವೆʼ ಎಂದು ಇಂಡಿಯಾ ಗೇಟ್ ಪೋಟೊ ಹಂಚಿಕೊಂಡ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ದಿಲ್ಲಿಯಲ್ಲಿರುವ ವಿಜಯ ಕಮಾನು ಇಂಡಿಯಾ ಗೇಟ್ ಫೋಟೊ ಹಂಚಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ನಾವು ಇದಕ್ಕಿಂತ ಅದ್ಭುತವಾದ ವಿಜಯ ಕಮಾನನ್ನು ವಾಷಿಂಗ್ಟನ್ ಡಿಸಿಯಲ್ಲಿ ನಿರ್ಮಿಸುತ್ತೇವೆ” ಎಂದು ಘೋಷಿಸ

3 Feb 2026 11:00 am
3 Feb 2026 10:39 am
KASARGOD | ತೂಮಿನಾಡು ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ 2ಕ್ಕೆ ಏರಿಕೆ

ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಆಸ್ಪತ್ರೆಯಲ್ಲಿ ಕೊನೆಯುಸಿರು

3 Feb 2026 10:27 am
ರಾಜ್ಯಕ್ಕೆ ಜೆಡಿಎಸ್ ಏಕೆ ಬೇಕು?

ಜನತಾಪಕ್ಷ ಮತ್ತು ಜನತಾದಳ ರಾಷ್ಟ್ರೀಯ ಪಕ್ಷಗಳೇ ಆಗಿದ್ದರೂ ಕರ್ನಾಟಕದಲ್ಲಿ ನೆಲೆ ಕಂಡುಕೊಂಡದ್ದು ‘ನಮ್ಮ ಆಡಳಿತ ದಿಲ್ಲಿಯಿಂದಲ್ಲ’ ಎಂದು ಹೇಳುವ ಮೂಲಕ. ಅವುಗಳ ಅಸ್ತಿತ್ವ ಉಳಿದಿದ್ದೇ ಪ್ರಾದೇಶಿಕ ಹಿತಾಸಕ್ತಿಗಳನ್ನು ಕಾಪಾಡ

3 Feb 2026 9:58 am
ಉತ್ತರಪ್ರದೇಶ | ಮೊಮೋಸ್ ಆಮಿಷವೊಡ್ಡಿ ಬಾಲಕನಿಂದ 85 ಲಕ್ಷದ ಚಿನ್ನ ಲಪಟಾಯಿಸಿದ ವಂಚಕರು!

ಲಕ್ನೋ: ಏಳನೇ ತರಗತಿಯ ಬಾಲಕನಿಗೆ ಬೇಕಾದಷ್ಟು ಮೊಮೋಸ್ ನೀಡುವುದಾಗಿ ಆಮಿಷವೊಡ್ಡಿ ಮನೆಯ ತಿಜೋರಿಯಲ್ಲಿ ಇಡಲಾಗಿದ್ದ 85 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಎಗರಿಸಿರುವ ವಿಚಿತ್ರ ಘಟನೆ ಪೂರ್ವ ಉತ್ತರಪ್ರದೇಶದಿಂದ ವರದಿಯಾಗಿದೆ.&

3 Feb 2026 9:00 am
ವಿಬಿ ಜಿ ರಾಮ್ ಜಿ ರದ್ದು ಮಾಡಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ ಸಾಧ್ಯತೆ

ಬೆಂಗಳೂರು, ಫೆ. 3: ಕರ್ನಾಟಕದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ಉದ್ದೇಶದಿಂದ, ಒಕ್ಕೂಟ ತತ್ವಕ್ಕೆ ವಿರೋಧವಾಗಿರುವ, ರಾಜ್ಯದ ಬೊಕ್ಕಸಕ್ಕೆ ಹೊರೆ ಉಂಟುಮಾಡುವ ಹಾಗೂ ವಿಕೇಂದ್ರೀಕರಣ ತತ್ವಕ್ಕೆ ವಿರುದ್ಧವಾಗಿ ಗ್ರಾಮ ಪಂಚ

3 Feb 2026 8:34 am
ಕಾಗಿನೆಲೆ ಗುರುಪೀಠ ಸೇರಿದಂತೆ 22 ಸಂಘಸಂಸ್ಥೆಗಳಿಗೆ 94 ಕೋಟಿ ರೂ. ಮೌಲ್ಯದ 11.83 ಎಕರೆ ಜಮೀನು ಮಂಜೂರಾತಿಗೆ ಸಂಪುಟ ಅಸ್ತು

ಬೆಂಗಳೂರು : ಮಾರುಕಟ್ಟೆಯಲ್ಲಿ ಅಂದಾಜು 94 ಕೋಟಿ ರೂ.ಬೆಲೆಬಾಳುವ 11.83 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಶ್ರೀ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠ ಸೇರಿದಂತೆ ಒಟ್ಟು 22 ಸಂಘ ಸಂಸ್ಥೆಗಳು ಮತ್ತು ಮಠಗಳಿಗೆ ನಿಯಮ ಉಲ್ಲಂಘಿಸಿ ಮ

3 Feb 2026 8:30 am
ಪಾಕಿಸ್ತಾನ, ಚೀನಾಕ್ಕಿಂತಲೂ ಕಡಿಮೆ ಸುಂಕ: ಭಾರತಕ್ಕೆ ಅಮೆರಿಕದಿಂದ ಅನುಕೂಲಕರ ನಿರ್ಧಾರ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ದೂರವಾಣಿ ಮಾತುಕತೆ ಬಳಿಕ ಉಭಯ ದೇಶಗಳ ನಡುವಿನ ವ್ಯಾಪಾರ ಒಪ್ಪಂದ ಅಂತಿಮಗೊಂಡಿರುವುದಾಗಿ ಪ್ರಕಟಿಸಲಾಗಿದೆ. ಇದರಂತೆ, ಭಾರತದಿಂದ ಅಮೆ

3 Feb 2026 8:00 am
ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ಧತೆ; ನಾಯಕನ ಆಯ್ಕೆಗೆ ಮುಂದಾದ ಬಿಜೆಪಿ ಶಾಸಕರು

ಹೊಸದಿಲ್ಲಿ: ಸುಮಾರು ಒಂದು ವರ್ಷದ ರಾಷ್ಟ್ರಪತಿ ಆಳ್ವಿಕೆಯ ಬಳಿಕ ಮಣಿಪುರದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ವೇದಿಕೆ ಸಜ್ಜಾಗಿದೆ. ಫೆಬ್ರವರಿ 12ಕ್ಕೆ ರಾಷ್ಟ್ರಪತಿ ಆಡಳಿತದ ಅವಧಿ ಒಂದು ವರ್ಷ ಪೂರ್ಣಗೊಳ್ಳಲಿದ್ದು, ಬಿಜೆ

3 Feb 2026 7:51 am
ಗುಡಿಬಂಡೆ | ಚಿನ್ನಸೇರಿದಂತೆ ಇನ್ನಿತರ ಖನಿಜಗಳಿಗಾಗಿ ಹೆಲಿಕಾಪ್ಟರ್ ಮೂಲಕ ಶೋಧ ಕಾರ್ಯ

ಗುಡಿಬಂಡೆ : ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿಯ ಕೆಲ ಪ್ರದೇಶಗಳಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನಕ್ಕಾಗಿ ಶೋಧ ಕಾರ್ಯವು ಸತತವಾಗಿ ಮೂರು ನಾಲ್ಕು ದಿನಗಳಿಂದ ನಡೆಯುತ್ತಿದೆ ಎನ್ನುವಂತಹ ಶಂಕೆ ಸಾರ್ವಜನಿಕರಲ್ಲಿ ಮೂಡಿರುವುದ

3 Feb 2026 12:13 am
25 ವರ್ಷದಲ್ಲಿ ರೈತರಿಗೆ 111 ಲಕ್ಷ ಕೋಟಿ ರೂ.ನಷ್ಟ : ದೇವೇಂದರ ಶರ್ಮಾ

ಬೆಂಗಳೂರು : ವರದಿಗಳ ಪ್ರಕಾರ 25 ವರ್ಷಗಳ (2000-2025) ಅವಧಿಯಲ್ಲಿ ದೇಶದ ರೈತರಿಗೆ 111 ಲಕ್ಷ ಕೋಟಿ ರೂ.ನಷ್ಟವಾಗಿದೆ. ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಕೃಷಿ ಬಿಕ್ಕಟ್ಟಿನಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸುಪ್ರ

3 Feb 2026 12:04 am
ಕಲಬುರಗಿ | ಎಸ್‌ಡಿಟಿಯು ಜಿಲ್ಲಾ ಘಟಕದ ಪದಾಧಿಕಾರಿಗಳ ನೇಮಕ : ಸ್ಮಾರ್ಟ್ ಕಾರ್ಡ್ ವಿತರಣೆ

ಕಲಬುರಗಿ: ನಗರದ ಹಬೀಬ್ ಫಂಕ್ಷನ್ ಹಾಲ್‌ನಲ್ಲಿ ರವಿವಾರ ನಡೆದ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮತ್ತು ಸದಸ್ಯರಿಗೆ ಸ್ಮಾರ್ಟ್ ಕಾರ್ಡ್‌ಗಳು ವಿತ

2 Feb 2026 11:56 pm
ಕಲಬುರಗಿ | ಸಂಪೂರ್ಣತಾ ಅಭಿಯಾನ ಮೂಲಕ ಆರೋಗ್ಯ, ಶಿಕ್ಷಣ ಕೃಷಿಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿ: ಬಿ.ಫೌಝಿಯಾ ತರನ್ನುಮ್

ಕಲಬುರಗಿ: ನೀತಿ ಆಯೋಗ ಗುರುತಿಸಿರುವ ಜಿಲ್ಲೆಯ ಆಫಜಲಪುರ, ಕಾಳಗಿ ಹಾಗೂ ಶಹಾಬಾದ್ ತಾಲೂಕುಗಳಲ್ಲಿ ‘ಸಂಪೂರ್ಣತಾ ಅಭಿಯಾನ 2.0’ ಮೂಲಕ ಆರೋಗ್ಯ, ಅಪೌಷ್ಟಿಕತೆ ನಿವಾರಣೆ, ಶಿಕ್ಷಣ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಶೇ.100ರಷ್ಟು ಪ್ರಗತಿ ಸಾಧ

2 Feb 2026 11:53 pm
ಟಿ-20 ಕ್ರಿಕೆಟ್‌ನಲ್ಲಿ ಗರಿಷ್ಠ ಅರ್ಧಶತಕ: ವಿರಾಟ್ ಕೊಹ್ಲಿ ದಾಖಲೆ ಹಿಂದಿಕ್ಕಿದ ಬಾಬರ್ ಆಝಂ

ಲಾಹೋರ್: ಟಿ-20 ಕ್ರಿಕೆಟ್‌ನಲ್ಲಿ ಅತ್ಯಂತ ಹೆಚ್ಚು ಅರ್ಧಶತಕಗಳನ್ನು ದಾಖಲಿಸಿ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಮುರಿದ ಪಾಕಿಸ್ತಾನದ ಹಿರಿಯ ಬ್ಯಾಟರ್ ಬಾಬರ್ ಆಝಂ ಇತಿಹಾಸ ನಿರ್ಮಿಸಿದ್ದಾರೆ. ಆಸ್ಟ್ರೇ

2 Feb 2026 11:46 pm
ಗುರುಮಠಕಲ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ; ಸಚಿವ ಪ್ರಿಯಾಂಕ್ ಖರ್ಗೆ ಯಾದಗಿರಿಗೆ ಭೇಟಿ ನೀಡಬೇಕು : ಶಾಸಕ ಶರಣಗೌಡ ಕಂದಕೂರ

ಯಾದಗಿರಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತುರ್ತಾಗಿ ಯಾದಗಿರಿ ಜಿಲ್ಲೆಗೆ ಭೇಟಿ ನೀಡಿ ಇಲಾಖೆ ಮಟ್ಟದ ಸಭೆ ನಡೆಸಬೇಕು. ಜಿಲ್ಲೆ ಮತ್ತು ವಿಶೇಷವಾಗಿ ಗುರುಮಠಕಲ್ ಮತಕ್ಷೇತ್ರದಲ್ಲ

2 Feb 2026 11:45 pm
ಎಪ್ಸ್ಟೀನ್, ಅನಿಲ್ ಅಂಬಾನಿ, ದಿಲ್ಲಿ ʼನಾಯಕತ್ವʼದ ನಡುವೆ ನಂಟು?: ಎಪ್ಸ್ಟೀನ್ ಕಡತಗಳಿಂದ ಬಹಿರಂಗ!; The Hindu ವರದಿ

ಹೊಸದಿಲ್ಲಿ: ಅಮೆರಿಕದ ಲೈಂಗಿಕ ಅಪರಾಧಿ ಹಾಗೂ ಮಾನವಕಳ್ಳಸಾಗಾಟದ ಆರೋಪಿ ಜೆಫ್ರಿ ಎಪ್ಸ್ಟೀನ್, ಭಾರತದ ಉದ್ಯಮಿ ಅನಿಲ್ ಅಂಬಾನಿಯನ್ನು ಅಮೆರಿಕದ ಅಧ್ಯಕ್ಷ ಡೊಲಾಲ್ಡ್ ಟ್ರಂಪ್ ಅವರ ಅಳಿಯ ಹಾಗೂ ಸಲಹೆಗಾರ ಜಾರೆಡ್ ಕುಶ್ನರ್ ಹಾಗೂ ರಿ

2 Feb 2026 11:41 pm
ಮನರೇಗಾ ಮುಂದುವರಿಕೆಗೆ ಕಾರ್ಮಿಕರ ಒಕ್ಕೊರಲ ಆಗ್ರಹ; ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ʼಮನರೇಗಾ ಕಾರ್ಮಿಕರ ಮಹಾಪಂಚಾಯತ್ʼ

ಬೆಂಗಳೂರು : ‘ಕೇಂದ್ರ ಸರಕಾರ ತಂದಿರುವ ‘ವಿಬಿ-ಜಿ ರಾಮ್ ಜಿ’ ಕಾಯ್ದೆಯನ್ನು ಸಾರಾಸಗಟು ತಿರಸ್ಕರಿಸಬೇಕು ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ(ಮನರೇಗಾ)ಯೋಜನೆಯನ್ನೇ ಬಲಪಡಿಸಿ ಮುಂದುವರಿಸಬೇಕು’ ಎಂದು ರಾಜ್ಯದ ವಿವಿಧ

2 Feb 2026 11:40 pm
ಜಿ.ಪಂ. ಚುನಾವಣೆ | ಶಿವಸೇನೆ ಗೆದ್ದರೆ ಅನುದಾನ ಕಡಿತಗೊಳಿಸುತ್ತೇವೆ: ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಬೆದರಿಕೆ

ಮುಂಬೈ: ಮುಂಬರುವ ಜಿಲ್ಲಾ ಪರಿಷತ್ ಹಾಗೂ ಪಂಚಾಯತಿ ಸಮಿತಿ ಚುನಾವಣೆಯಲ್ಲಿ ಶಿವಸೇನೆ (ಉದ್ಧವ್ ಬಣ) ಅಭ್ಯರ್ಥಿಗಳು ಗೆಲುವು ಸಾಧಿಸಿದಲ್ಲಿ, ಅವರಿಗೆ ಮಂಜೂರು ಮಾಡಬೇಕಾದ ಅಭಿವೃದ್ಧಿ ನಿಧಿಗಳನ್ನು ತಡೆ ಹಿಡಿಯುತ್ತೇವೆ ಎಂದು ಮಹಾರಾ

2 Feb 2026 11:37 pm
ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ: ಬಿಸಿಸಿಐ ಪ್ರತಿಕ್ರಿಯಿಸಿದ್ದು ಹೀಗೆ...

ಹೊಸದಿಲ್ಲಿ: ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಫೆಬ್ರವರಿ 15ರಂದು ನಿಗದಿಯಾಗಿರುವ ಭಾರತ ವಿರುದ್ಧದ ಗ್ರೂಪ್ ಹಂತದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ತಂಡ ನಿರ್ಧರಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆ

2 Feb 2026 11:35 pm
Kanakagiri | ಆದಾಪುರ ಸರಕಾರಿ ಶಾಲೆಗೆ ಸಚಿವ ಶಿವರಾಜ ತಂಗಡಗಿ ತಾಯಿಯಿಂದ 1 ಎಕರೆ ಭೂ ದಾನ

ಕನಕಗಿರಿ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ತಾಯಿ ಹುಲಿಗೆಮ್ಮ ಸಂಗಪ್ಪ ತಂಗಡಗಿ ಅವರು ತಾಲ್ಲೂಕಿನ ಆದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಎಕರೆ ಭೂಮಿಯನ್ನು ದಾನವಾಗಿ ನೀಡಿದ್ದಾರೆ. ಗ್ರಾಮದ

2 Feb 2026 11:27 pm
ಆಡಿಯೊ ಬುಕ್‌ಗಾಗಿ ಮೊದಲ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ದಲಾಯಿ ಲಾಮಾ

ಹೊಸದಿಲ್ಲಿ: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿ ಲಾಮಾ ಅವರು ತನ್ನ ‘ಮೆಡಿಟೇಷನ್ಸ್:ದಿ ರಿಫ್ಲೆಕ್ಷನ್ಸ್ ಆಫ್ ಹೀಸ್ ಹೋಲಿನೆಸ್ ದಿ ದಲಾಯಿ ಲಾಮಾ’ ಆಡಿಯೊ ಬುಕ್‌ಗಾಗಿ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದು,

2 Feb 2026 11:21 pm
ಪುಣೆ ಪೋಶೆ ಕಾರು ಅಪಘಾತ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

ಹೊಸದಿಲ್ಲಿ: ಮಹಾರಾಷ್ಟ್ರದ ಪುಣೆಯಲ್ಲಿ 2024ರಲ್ಲಿ ಇಬ್ಬರು ಯುವ ಸಾಫ್ಟ್‌ವೇರ್ ಇಂಜಿನಿಯರ್‌ಗಳನ್ನು ಬಲಿ ತೆಗೆದುಕೊಂಡಿದ್ದ ಪೋಶೆ ಕಾರು ಅಪಘಾತ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಸರ್ವೋಚ್ಚ ನ್ಯಾಯಾಲಯವು ಸೋಮವಾರ ಜಾಮೀನು ಮಂ

2 Feb 2026 11:20 pm
ಭಾರತವನ್ನು ಅವಹೇಳನ ಮಾಡಬೇಡಿ: ಜಾಗತಿಕ ಜಿಡಿಪಿ ಅಂದಾಜಿಗೆ ಮಸ್ಕ್ ಪ್ರತಿಕ್ರಿಯೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ರಿಜಿಜು ದಾಳಿ

ಹೊಸದಿಲ್ಲಿ: 2026ರ ಜಾಗತಿಕ ಜಿಡಿಪಿಗೆ ಭಾರತವು ಎರಡನೇ ಅತಿದೊಡ್ಡ ಕೊಡುಗೆಯನ್ನು ನೀಡಲಿದೆ ಎಂದು ಅಂದಾಜಿಸಿರುವ ಜಾಗತಿಕ ಅಂಕಿಅಂಶಗಳ ವರದಿಗೆ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರ ಪ್ರತಿಕ್ರಿಯೆಯನ್ನು ಉಲ್ಲೇಖಿಸಿ ಕೇಂದ್ರ ಸಂಸದೀಯ

2 Feb 2026 11:19 pm
ಬಲೂಚಿಸ್ತಾನದ ಗ್ವಾದರ್ ನಲ್ಲಿ ನೆಲದ ಕಾರ್ಯಾಚರಣೆ ಸ್ಥಗಿತಗೊಳಿಸಿದ ಚೀನಾ

ಬೀಜಿಂಗ್: ಬಲೂಚಿಸ್ತಾನದ ಗ್ವಾದರ್ ಸೇರಿದಂತೆ ವಿವಿಧೆಡೆ ಬಲೂಚಿಸ್ತಾನ್ ಪ್ರತ್ಯೇಕತಾವಾದಿ ಗುಂಪು ಬಿಎಲ್‍ಎ ಇತ್ತೀಚೆಗೆ ನಡೆಸಿದ ಸಂಘಟಿತ ದಾಳಿಯ ಬಳಿಕ ಪಾಕಿಸ್ತಾನದ ಆಯಕಟ್ಟಿನ ಬಂದರು ನಗರ ಗ್ವಾದರ್‍ನಲ್ಲಿ ಚೀನಾ ತನ್ನ ನೆಲದ

2 Feb 2026 11:11 pm
ಪರಮಾಣು ಒಪ್ಪಂದದ ಬಗ್ಗೆ ಅಮೆರಿಕಾ ಜೊತೆ ಮಾತುಕತೆ ಆರಂಭಿಸಲು ಇರಾನ್ ಆದೇಶ: ವರದಿ

ಟೆಹ್ರಾನ್: ಅಮೆರಿಕಾದೊಂದಿಗೆ ಮಾತುಕತೆ ಆರಂಭಿಸುವಂತೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್ ಆದೇಶಿಸಿರುವುದಾಗಿ ಉನ್ನತ ಮೂಲಗಳನ್ನು ಉಲ್ಲೇಖಿಸಿ `ಫಾರ್ಸ್' ಸುದ್ದಿಸಂಸ್ಥೆ ಸೋಮವಾರ ವರದಿ ಮಾಡಿದೆ. `ಪರಮಾಣು ವಿಷಯದ ಬಗ್ಗೆ ಇ

2 Feb 2026 11:08 pm
ವಿಜಯನಗರ | ‘ವಾತ್ಸಲ್ಯ ಮನೆ’ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

ವಿಜಯನಗರ, ಫೆ. 2: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ಗತಿಕರಿಗೆ ಮತ್ತು ಬಡತನದಲ್ಲಿರುವವರಿಗೆ ಮಾಸಾಶನ ನೀಡುವುದು ಸೇರಿದಂತೆ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುತ್ತಿದೆ ಎಂದು ಹರಿಪ

2 Feb 2026 11:06 pm
ಬಾಂಗ್ಲಾ: ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷ ಜೈಲುಶಿಕ್ಷೆ

ಢಾಕ: ಸರ್ಕಾರಿ ವಸತಿ ಯೋಜನೆಯಲ್ಲಿ ಭೂಮಿ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಭ್ರಷ್ಟಾಚಾರ ಪ್ರಕರಣಗಳಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಬಾಂಗ್ಲಾದೇಶದ ನ್ಯಾಯಾಲಯ ಸೋಮವಾರ 10 ವರ್ಷ ಜೈಲುಶಿಕ್ಷೆ ವ

2 Feb 2026 11:03 pm
ಸಿಎಂ, ಡಿಸಿಎಂ ಸೇರಿ 51 ಜನರ ವಿರುದ್ಧ ತನಿಖೆಗೆ ಕೋರಿದ್ದ ಅರ್ಜಿ ವಜಾ; ಅರ್ಜಿದಾರರಿಗೆ ದಂಡದ ಎಚ್ಚರಿಕೆ ನೀಡಿದ ಹೈಕೋರ್ಟ್

ಬೆಂಗಳೂರು : ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಮತ್ತು ಸಂವಿಧಾನಕ್ಕೆ ಅಪಚಾರ ಎಸಗಿರುವ ಆಧಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ 51 ಜನರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿ

2 Feb 2026 11:01 pm
ದುಬೈಯಲ್ಲಿ ಸಿಲುಕಿದ ಜಾರ್ಖಂಡ್‌ನ ಕಾರ್ಮಿಕರು; ನೆರವು ನೀಡುವಂತೆ ವೀಡಿಯೊದಲ್ಲಿ ಕೋರಿಕೆ

ರಾಂಚಿ: ಜಾರ್ಖಂಡ್‌ನ ಗಿರಿಡಿಹ, ಹಝಾರಿಬಾಗ್ ಹಾಗೂ ಬೊಕಾರೊ ಜಿಲ್ಲೆಗಳಿಂದ ಉದ್ಯೋಗಕ್ಕಾಗಿ ತೆರಳಿದ್ದ 14 ವಲಸೆ ಕಾರ್ಮಿಕರು ಕಳೆದ ಕೆಲವು ತಿಂಗಳುಗಳಿಂದ ದುಬೈಯಲ್ಲಿ ಸಿಲುಕಿಕೊಂಡಿದ್ದಾರೆ. ತಮ್ಮ ಕುಟುಂಬದ ಸದಸ್ಯರಿಗೆ ವೀಡಿಯೊ ಸ

2 Feb 2026 10:55 pm
ಭಾರತೀಯ ಮೂಲದ ಪರಿಸರ ವಿಜ್ಞಾನಿ ರಾಮನಾಥನ್‍ಗೆ ಕ್ರಾಫರ್ಡ್ ಪ್ರಶಸ್ತಿ

ವಾಷಿಂಗ್ಟನ್: ಭಾರತೀಯ ಮೂಲದ ಹವಾಮಾನ ವಿಜ್ಞಾನಿ ವೀರಭದ್ರನ್ ರಾಮನಾಥನ್ ಅವರಿಗೆ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸ್‍ನಿಂದ ಭೂವಿಜ್ಞಾನದಲ್ಲಿ 2026ರ ಕ್ರಾಫರ್ಡ್ ಪ್ರಶಸ್ತಿಯನ್ನು ನೀಡಲಾಗಿದೆ. ಭೂವಿಜ್ಞಾನದ ನೊಬೆಲ್ ಎಂದು

2 Feb 2026 10:53 pm
ಕಲಬುರಗಿ | ಅಂತರರಾಜ್ಯ ಇರಾನಿ ಗ್ಯಾಂಗ್ ಬಂಧನ : 27.30 ಲಕ್ಷ ರೂ. ಮೌಲ್ಯದ ಸ್ವತ್ತು ವಶ

ಕಲಬುರಗಿ : ದೇಶದ ವಿವಿಧೆಡೆ ದರೋಡೆ ನಡೆಸಲು ಸಂಚು ರೂಪಿಸುತ್ತಿದ್ದ 7 ಮಂದಿಯನ್ನೊಳಗೊಂಡ ಅಂತರರಾಜ್ಯ ಕುಖ್ಯಾತ ಇರಾನಿ ಗ್ಯಾಂಗ್‌ ಅನ್ನು ನಗರ ಪೊಲೀಸರು ಬಂಧಿಸಿದ್ದು, ಅವರಿಂದ 27.30 ಲಕ್ಷ ರೂ. ಮೌಲ್ಯದ ವಾಹನಗಳು, ಬಂಗಾರದ ಆಭರಣಗಳು ಹ

2 Feb 2026 10:45 pm
ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯದಿದ್ದರೆ ನಷ್ಟ ಎಷ್ಟು?

ಹೊಸದಿಲ್ಲಿ: ಐಸಿಸಿ ಪಂದ್ಯಾವಳಿಗಳಲ್ಲಿ ಭಾರತ-ಪಾಕಿಸ್ತಾನ ಪಂದ್ಯವೊಂದು 2,200 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಆದಾಯವನ್ನು ಗಳಿಸುತ್ತದೆ. ಆದರೆ, ಮುಂಬರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಈ ಪಂದ್ಯಗಳ ಅನುಪಸ್ಥಿತಿಯು ದೊಡ್ಡ ನಷ್ಟಕ್

2 Feb 2026 10:32 pm
ಕೌಶಲ ಅಭಿವೃದ್ಧಿ ಪ್ರಕರಣ: ಚಂದ್ರಬಾಬು ನಾಯ್ಡುಗೆ ಈಡಿ ಕ್ಲೀನ್ ಚಿಟ್

ಅಮರಾವತಿ: ಕೌಶಲ್ಯ ಅಭಿವೃದ್ಧಿ ನಿಗಮ ಪ್ರಕರಣದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರಿಗೆ ಜಾರಿ ನಿರ್ದೇಶನಾಲಯ (ಈಡಿ) ಕ್ಲೀನ್ ಚಿಟ್ ನೀಡಿದೆ. ಅಪರಾಧದಲ್ಲಿ ಚಂದ್ರಬಾಬು ನಾಯ್ಡು ಅವರ ಪ್ರತ್ಯಕ್ಷ ಅಥ

2 Feb 2026 10:20 pm
ಮತಾಂತರ ವಿರೋಧಿ ಕಾಯ್ದೆ ಪ್ರಶ್ನಿಸಿ ಪಿಐಎಲ್: ಕೇಂದ್ರ, ರಾಜ್ಯ ಸರಕಾರಗಳ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮತಾಂತರ ವಿರೋಧಿ ಕಾನೂನುಗಳನ್ನು ಪ್ರಶ್ನಿಸಿ ನ್ಯಾಷನಲ್ ಕೌನ್ಸಿಲ್ ಆಫ್ ಚರ್ಚಸ್ ಇನ್ ಇಂಡಿಯಾ (ಎನ್‌ಸಿಸಿಐ) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರಕಾರ ಹಾಗೂ

2 Feb 2026 10:20 pm
ಕಲಬುರಗಿ | ಕೇಂದ್ರ ಬಜೆಟ್ ಯುವಜನ–ಕಾರ್ಮಿಕ ವಿರೋಧಿ : ಡಿವೈಎಫ್‌ಐ ಖಂಡನೆ

ಕಲಬುರಗಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2026–27ರ ಕೇಂದ್ರ ಬಜೆಟ್ ಯುವಜನ ಮತ್ತು ಕಾರ್ಮಿಕ ವಿರೋಧಿಯಾಗಿದೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ (DYFI) ರಾಜ್ಯಾಧ್ಯಕ್ಷೆ ಲವಿತ್ರ ವಸ್ತ್ರದ್

2 Feb 2026 10:14 pm
Uttarakhand | ಧಾರ್ಮಿಕ ಮೆರವಣಿಗೆ ವೇಳೆ ವಿರೋಧಿ ಗುಂಪುಗಳ ನಡುವೆ ಘರ್ಷಣೆ: ಇಬ್ಬರು ಮೃತ್ಯು

ಡೆಹ್ರಾಡೂನ್: ಹರಿದ್ವಾರ ಜಿಲ್ಲೆಯ ರೂರ್ಕಿಯ ಭಗವಾನ್‌ಪುರ ಪ್ರದೇಶದಲ್ಲಿ ರವಿವಾರ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ಎರಡು ವಿರೋಧಿ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು,ಇಬ್ಬರು ಮೃತಪಟ್ಟಿದ್ದಾರೆ ಮತ್ತು ಇತರ ಮೂವರು ಗಂಭೀ

2 Feb 2026 10:05 pm
ಕ್ರೀಡೆಯನ್ನು ರಾಜಕೀಯಗೊಳಿಸಿರುವುದು ಅತ್ಯಂತ ಅವಮಾನಕರ: ಶಶಿ ತರೂರ್

ಹೊಸದಿಲ್ಲಿ: ಐಸಿಸಿ ಟಿ-20 ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪಾಕಿಸ್ತಾನ ತಂಡವು ಫೆ.15ರಂದು ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದೆ. ಪಾಕಿಸ್ತಾನದ ಈ ನಿರ್ಧಾರ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದ್

2 Feb 2026 10:01 pm
ಬೇಡಿಕೆ ಈಡೇರಿಕೆಗೆ ಆಗ್ರಹ: ಫೆ. 5ಕ್ಕೆ ಶಿಕ್ಷಕರ ‘ದೆಹಲಿ ಚಲೋ’ ಹೋರಾಟಕ್ಕೆ ಐಟಾ ಬೆಂಬಲ

ಭಟ್ಕಳ: ಶಿಕ್ಷಕ ಸಮುದಾಯ ಎದುರಿಸುತ್ತಿರುವ ದೀರ್ಘಕಾಲದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಶಿಕ್ಷಕರ ಜಂಟಿ ಕ್ರಿಯಾ ಸಮಿತಿ ಫೆಬ್ರುವರಿ 5ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ದೆಹಲಿ ಚಲೋ’ ಹೋರಾ

2 Feb 2026 9:59 pm