SENSEX
NIFTY
GOLD
USD/INR

Weather

17    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಲೇಖಕರಲ್ಲಿ ಸಾಮಾಜಿಕ ಬದ್ಧತೆ ಕಡಿಮೆಯಾಗುತ್ತಿದೆ : ಡಾ.ಷರೀಫಾ

ರಾಜ್ಯ ಮಟ್ಟದ 6ನೇ ಮಹಿಳಾ ಕನ್ನಡ ಸಾಹಿತ್ಯ ಸಂಸ್ಕೃತಿ ಸಮಾವೇಶ

9 Nov 2025 12:33 am
ಬೆಂಗಳೂರು | ಭೂಸ್ವಾಧೀನ ವಿರೋಧಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಬೆಂಗಳೂರು : ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜ್ಯ ಸರಕಾರದ ಭೂಸ್ವಾಧೀನ ವಿರೋಧಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಎಂದು

9 Nov 2025 12:27 am
ಕೆಳಮಂಗಲ | ಸಲಿಂಗ ಕಾಮಕ್ಕೆ ಅಡ್ಡಿಯಾದ ಮಗುವನ್ನು ಕೊಂದ ತಾಯಿ

ಆನೇಕಲ್/ ಕೆಳಮಂಗಲ : ಇಬ್ಬರು ಯುವತಿಯರು ತಮ್ಮ ಸಲಿಂಗ ಕಾಮಕ್ಕೆ ಅಡ್ಡಿಯಾದೀತೆಂದು ಮಗುವನ್ನು ಕೊಂದು ಹಾಕಿರುವ ಘಟನೆ ಗಡಿ ತಾಲೂಕು ಕೆಳಮಂಗಲದಲ್ಲಿ ನಡೆದಿರುವುದು ವರದಿಯಾಗಿದೆ. ಈ ಕೃತ್ಯವು ಆರೋಪಿಗಳಿಬ್ಬರ ನಡುವೆ ನಡೆದ ಮೊಬೈಲ್

9 Nov 2025 12:26 am
ರಾಜ್ಯದಲ್ಲಿ ʼವೋಟ್ ಚೋರಿʼ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ : ಎಚ್.ಡಿ. ಕುಮಾರಸ್ವಾಮಿ ಆರೋಪ

ಬೆಂಗಳೂರು : ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಬೆಂಗಳೂರಿನ ಸಂಗೊಳ್ಳಿ ರಾಯಣ

9 Nov 2025 12:17 am
ಯುನಿವೆಫ್ - ಬೋಳಾರ ಶಾದಿಮಹಲ್‌ನಲ್ಲಿ ಸೀರತ್ ಸಮಾವೇಶ

ಮಂಗಳೂರು: ಯುನಿವೆಫ್ ಕರ್ನಾಟಕ 19 ಸೆಪ್ಟೆಂಬರ್ 2025 ರಿಂದ 2 ಜನವರಿ 2026 ರ ವರೆಗೆ ‘‘ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)’’ ಎಂಬ ಕೇಂದ್ರೀಯ ವಿಷಯದಲ್ಲಿ 100 ದಿನಗಳ ಕಾಲ ಹಮ್ಮಿಕೊಂಡಿರುವ 20 ನೇ ವರ್ಷದ ‘ಅರಿಯಿರಿ

9 Nov 2025 12:01 am
ಟ್ವೆಕಾಂಡೋ : ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ಕಂಚು

ಮಂಗಳೂರು : ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ 4 ರಿಂದ 6 ರವರೆಗೆ ನಡೆದ ರಾಜ್ಯ ಮಟ್ಟದ 4ನೇ ಕರ್ನಾಟಕ ಮಿನಿ ಒಲಿಂಪಿಕ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಟ್ವೆಕಾಂಡೋ ಕ್ರೀಡಾಪಟುಗಳು ಎರಡು ಕಂಚಿನ

8 Nov 2025 11:58 pm
ಪರಪ್ಪನ ಅಗ್ರಹಾರ ಜೈಲೊಳಗೆ ಕೈದಿಗಳಿಗೆ ರಾಜಾತಿಥ್ಯ ವಿಡಿಯೋ ವೈರಲ್; ತಪಾಸಣೆಗೆ ಸೂಚಿಸಿದ ಎಡಿಜಿಪಿ ಬಿ.ದಯಾನಂದ್

ಬೆಂಗಳೂರು : ಕೊಲೆ ಪ್ರಕರಣದ ಅಪರಾಧಿ ಉಮೇಶ್ ರೆಡ್ಡಿ, ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಪ್ರಮುಖ ಆರೋಪಿ ತರಣ್ ರಾಜ್ ಪರಪ್ಪನ ಅಗ್ರಹಾರ ಜೈಲಿನ ತಮ್ಮ ಸೆಲ್‍ಗಳಲ್ಲಿ ಮೊಬೈಲ್ ಬಳಸುತ್ತಿದ್ದಾರೆ ಎಂಬ ವಿಡಿಯೋ, ಫೋಟೋಗಳು ಸಾಮಾಜಿಕ ಜಾ

8 Nov 2025 11:56 pm
ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಕೆ: ಸಿ.ಟಿ. ರವಿ ಕ್ಷಮೆ ಕೋರುವಂತೆ ಆಗ್ರಹ

ಕೋಟ: ಸವಿತಾ ಸಮಾಜದ ವಿರುದ್ದ ಅವಹೇಳನಕಾರಿ ಪದ ಬಳಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಕ್ಷಣ ಬಹಿರಂಗವಾಗಿ ಕ್ಷಮೆ ಕೋರಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ತಿಮ್ಮ ಪೂಜಾರಿ ಆಗ

8 Nov 2025 11:47 pm
ಬೆಂಗಳೂರು | ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ‘ಸಹಿ ಸಂಗ್ರಹ ಅಭಿಯಾನ’

ಬೆಂಗಳೂರು : ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ನೇಮಕಾತಿಯಲ್ಲಿನ ಭ್ರಷ್ಟಾಚಾರ ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ, ಎಐಡಿವೈಒ ವತಿ

8 Nov 2025 11:42 pm
ʼಎಡಲ್‌ ಗಿವ್‌ ಹುರುನ್ʼ ಟಾಪ್‌ 10 ಭಾರತದ ಮಹಿಳಾ ದಾನಿಗಳ ಪಟ್ಟಿಯಲ್ಲಿ ಮಂಗಳೂರಿನ ಶಬಾನಾ ಫೈಝಲ್‌

ಮಂಗಳೂರು, ನ.8: ಮಂಗಳೂರಿನ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಶಬಾನಾ ಫೈಝಲ್ ಅವರು ಎಡಲ್‌ ಗಿವ್‌ ಹುರುನ್ ಇಂಡಿಯಾ ಫಿಲಾಂಥ್ರಪಿ ಲಿಸ್ಟ್ 2025ರಲ್ಲಿ ಭಾರತದ ಟಾಪ್‌ 10 ಮಹಿಳಾ ದಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 53ನೇ ವಯಸ್ಸಿನಲ

8 Nov 2025 11:39 pm
ಕನಕದಾಸರ ಕೀರ್ತನೆಗಳು ಜಗತ್ತಿಗೆ ದಾರಿದೀಪ: ಸಂಸದ ಕೋಟ

ಉಡುಪಿ: ಭಕ್ತಿ ಪರಂಪರೆಯ ದಾಸ ಸಾಹಿತ್ಯಗಳಲ್ಲಿಯೂ ಕನಕದಾಸರು ಮುಂಚೂಣಿಯಲ್ಲಿದ್ದು, ಜಾತಿ ಮತ ಕುಲಗಳ ಬೇಧವನ್ನು ತೊಡೆದುಹಾಕಲು ಸಾಹಿತ್ಯ ರಚಿಸಿದರು. ಅಸ್ಪೃಶ್ಯತೆಯ ರೋಗಗ್ರಸ್ತ ಸಮಾಜಕ್ಕೆ ಸಂಕೀರ್ತನೆಗಳ ಮೂಲಕ ಚಿಕಿತ್ಸೆ ನೀಡಿ

8 Nov 2025 11:23 pm
ಕುಂದಾಪುರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುಲೈಮಾನ್ ಬ್ಯಾರಿಗೆ ಸನ್ಮಾನ

ಕುಂದಾಪುರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುಲೈಮಾನ್ ಮುಹಮ್ಮದ್ ಬ್ಯಾರಿ ಗುಲ್ವಾಡಿ ಅವರನ್ನು ಜಮೀಯತುಲ್ ಫಲಾಹ್ ಕುಂದಾಪುರ ತಾಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಅಬು ಮ

8 Nov 2025 11:21 pm
ಸುಳ್ಯದಲ್ಲಿ ಭಾರೀ ಮಳೆ: ನಗರದ ರಸ್ತೆಗಳೆಲ್ಲ ಕೆಸರುಮಯ

ಸುಳ್ಯ: ಶನಿವಾರ ಸುಳ್ಯದಲ್ಲಿ ಭಾರೀ ಮಳೆ ಸುರಿದಿದ್ದು, ನಗರದ ರಸ್ತೆಗಳೆಲ್ಲ ಪೈಪು ಲೈನ್ ಕಾಮಗಾರಿಗಳಿಂದ ಕೆಸರುಮಯವಾಗಿದೆ. ಶನಿವಾರ ಸಂಜೆ 5 ಗಂಟೆಯಿಂದ ಏಳು ಗಂಟೆಯವರೆಗೆ ಉತ್ತಮ ಮಳೆ ಸುರಿದಿದೆ. ನಿರಂತರ ಮಳೆಗೆ ಸುಳ್ಯ ನಗರ ಸೇರಿ

8 Nov 2025 11:17 pm
ಕರ್ಣಾಟಕ ಬ್ಯಾಂಕಿಗೆ ದ್ವಿತೀಯ ತ್ರೈಮಾಸಿಕದಲ್ಲಿ 319.12 ಕೋಟಿ ರೂ.ನಿವ್ವಳ ಲಾಭ

ಮಂಗಳೂರು,ನ.8: ಕರ್ಣಾಟಕ ಬ್ಯಾಂಕ್ ಸೆಪ್ಟೆಂಬರ್ 2025ಕ್ಕೆ ಅಂತ್ಯಗೊಂಡ ದ್ವಿತೀಯ ತ್ರೈಮಾಸಿಕದಲ್ಲಿ 319.12 ಕೋ.ರೂ.ಗಳ ನಿವ್ವಳ ಲಾಭವನ್ನು ದಾಖಲಿಸಿದೆ. ಜೂನ್ 2025ಕ್ಕೆ ಅಂತ್ಯಗೊಂಡ ತ್ರೈಮಾಸಿಕದಲ್ಲಿ ಗಳಿಸಿದ್ದ 292.40 ಕೋ.ರೂ.ಗಳಿಗೆ ಹೋಲಿಸಿದ

8 Nov 2025 11:11 pm
ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ: ಹಿಮಾಚಲದ ಬಿಜೆಪಿ ಶಾಸಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಶಿಮ್ಲಾ,ನ.8: ಹಿಮಾಚಲಪ್ರದೇಶದ ಬಿಜೆಪಿ ಶಾಸಕ ಹಂಸರಾಜ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ)ಯಡಿ ರಾಜ್ಯದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತಾನು ಅಪ್ರಾಪ್ತ ವಯಸ್ಕಳಾಗಿದ್ದಾಗ ಹಂಸರಾಜ್ ಅವರು ತನ್ನ ಮೇಲೆ

8 Nov 2025 11:07 pm
ಮತಗಳ್ಳತನ: ಪುರಾವೆಯಿದ್ದಲ್ಲಿ ರಾಹುಲ್ ಚುನಾವಣಾ ಆಯೋಗವನ್ನು ಸಂಪರ್ಕಿಸಲಿ: ರಾಜನಾಥ್ ಸಿಂಗ್

ಪಾಟ್ನಾ,ನ.10: ಬಿಹಾರದಲ್ಲಿ ವೋಟ್ ಚೋರಿ (ಮತಗಳ್ಳತನ) ನಡೆದಿದೆಯೆಂಬ ರಾಹುಲ್‌ಗಾಂಧಿ ಅವರ ಆರೋಪ ಆಧಾರರಹಿತವೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ತಿಳಿಸಿದ್ದಾರೆ. ಒಂದು ವೇಳೆ ಈ ಬಗ್ಗೆ ರಾಹುಲ್ ಬಳಿ ಪುರಾವೆಯಿದ್ದಲ್ಲಿ ಅವ

8 Nov 2025 11:05 pm
ಈಡಿಯಿಂದ ಶಾಸಕ ಸೈಲ್‌ ರ 21 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಹೊಸದಿಲ್ಲಿ, ನ.8: ಕಬ್ಬಿಣದ ಆದಿರಿನ ಅಕ್ರಮ ರಫ್ತು ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಈಡಿ)ವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಸೇರಿದ 21 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿದೆ. ನವೆಂಬರ್ 6ರಂದು

8 Nov 2025 11:04 pm
ಕಲಬುರಗಿ | ದಾಸ ಪರಂಪರೆಯಲ್ಲಿ ಶ್ರೇಷ್ಟರಾದವರು ಕನಕದಾಸರು : ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರು

ಕಲಬುರಗಿ: ದಾಸ ಪರಂಪರೆಯಲ್ಲಿ ಕನಕದಾಸರು ಶ್ರೇಷ್ಠರಾಗಿದ್ದರು. ಅವರು ಹಿಂದುಳಿದ ವರ್ಗದ ಧ್ವನಿಯಾಗಿ ಅನ್ಯಾಯ ಅತ್ಯಾಚಾರಿಗಳ ವಿರುದ್ದ ಹೋರಾಟ ಮಾಡಿ ಮಹಾನ್ ನಾಯಕರಾಗಿದ್ದರು. ಇವರ ಆದರ್ಶ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿ

8 Nov 2025 11:01 pm
ತೀರ್ಪುಗಳು ಸ್ಪಷ್ಟವಾಗಿರಬೇಕು ಮತ್ತು ಎಲ್ಲರಿಗೂ ಅರ್ಥವಾಗುವಂತಿರಬೇಕು: ನ್ಯಾ.ವಿಕ್ರಮನಾಥ

ಹೊಸದಿಲ್ಲಿ, ನ.8: ನ್ಯಾಯಾಲಯದ ತೀರ್ಪುಗಳನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ರೀತಿಯಲ್ಲಿ ಬರೆಯುವ ಅಗತ್ಯವನ್ನು ಒತ್ತಿ ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಕ್ರಮನಾಥ ಅವರು, ನ್ಯಾಯಾಂಗ ತಾರ್ಕಿಕತೆಯಲ್ಲಿ ಸ್ಪಷ್ಟತ

8 Nov 2025 11:01 pm
‘ಜನ ಗಣ ಮನ’ ಕುರಿತು ಬಿಜೆಪಿ ಸಂಸದ ಕಾಗೇರಿ ಹೇಳಿಕೆ ವಿರುದ್ಧ ಟಿಎಂಸಿಯಿಂದ ಪ್ರತಿಭಟನೆ

ಕೋಲ್ಕತಾ,ನ.8: ಕರ್ನಾಟಕದ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರವೀಂದ್ರನಾಥ ಟಾಗೋರ್ ಅವರು ರಚಿಸಿರುವ ರಾಷ್ಟ್ರಗೀತೆ ‘ಜನ ಗಣ ಮನ’ವನ್ನು ಅವಮಾನಿಸಿದ್ದಾರೆಂದು ಆರೋಪಿಸಿ ಟಿಎಂಸಿ ಶನಿವಾರ ಇಲ್ಲಿ ಟಾಗೋರ್ ಕುಟುಂಬದ ಪ

8 Nov 2025 10:59 pm
ನ್ಯಾಯಾಂಗವು ಕಾನೂನಿನ ಆಡಳಿತದ ನಿರಂತರ ಕಾವಲುಗಾರ: ನ್ಯಾಯಮೂರ್ತಿ ಬಿ.ಆರ್. ಗವಾಯಿ

ಹೊಸದಿಲ್ಲಿ, ನ. 8: ನ್ಯಾಯಾಂಗವು ಕಾನೂನಿನ ಆಡಳಿತದ ನಿರಂತರ ಕಾವಲುಗಾರನಾಗಿದೆ ಎಂದು ಭಾರತದ ಮುಖ್ಯ ನ್ಯಾಯಾಧೀಶ ಬಿ. ಆರ್. ಗವಾಯಿ ಶನಿವಾರ ಹೇಳಿದ್ದಾರೆ. ಮೂಲಭೂತ ಹಕ್ಕುಗಳ ಅಥವಾ ಸಂವಿಧಾನದ ಇತರ ವಿಧಿಗಳ ಉಲ್ಲಂಘನೆ ನಡೆಯದ ಹೊರತು, ಆ

8 Nov 2025 10:57 pm
ಕುಂದಾಪುರ: ಕಟ್ಟಡದ ಮೆಟ್ಟಿಲಿನಿಂದ ಬಿದ್ದು ಕಾರ್ಮಿಕ ಮೃತ್ಯು

ಕುಂದಾಪುರ: ಕಾಮಗಾರಿ ನಡೆಯುತ್ತಿದ್ದ ಕಟ್ಟಡದ ಮೆಟ್ಟಿಲು ಇಳಿಯುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನ.7ರಂದು ಆಸೋಡು ಗ್ರಾಮದ ಹೂವಿನಕೆರೆ ಮಠ ಎಂಬಲ್ಲಿ ನಡೆದಿದೆ. ಮೃತರನ್ನು ಜಾರ್ಖಂ

8 Nov 2025 10:51 pm
ಪುತ್ತೂರು | ಕಾರು - ಅಟೋ ರಿಕ್ಷಾ ನಡುವೆ ಢಿಕ್ಕಿ: ಮೂವರಿಗೆ ಗಾಯ

ಪುತ್ತೂರು: ಕಾರು ಮತ್ತು ಆಟೋ ರಿಕ್ಷಾಗಳ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಜಲ್ಪಡ್ಪು ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಗಾಯಾಳುಗಳನ್ನು ಆಟೋ ರಿಕ್ಷ

8 Nov 2025 10:41 pm
ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿಯ ಮನೆ, ಬ್ಯಾಂಕ್ ಖಾತೆ ಸಹಿತ 2.85 ಕೋಟಿ ರೂ. ಮೌಲ್ಯದ ಸೊತ್ತು ಮುಟ್ಟುಗೋಲು

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ರೋಷನ್ ಸಲ್ಡಾನ ಎಂಬಾತನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿದಂತೆ ಒಟ್ಟು 2.85 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯದ (ಈಡಿ) ಮಂಗಳೂರು ಉಪವಲಯ ಕಚೇರಿಯ ಅಧಿಕಾರಿಗಳು, ತಾತ್ಕಾ

8 Nov 2025 10:27 pm
ಕೊಪ್ಪಳ | 9ನೇ ದಿನ ಪೂರ್ಣಗೊಂಡ ಕಾರ್ಖಾನೆ ವಿರೋಧಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಕೊಪ್ಪಳ : ನಗರಕ್ಕೆ ಹೊಂದಿಕೊಂಡ ಬಲ್ಡೋಟ (ಬಿಎಸ್ಪಿಎಲ್) ವಿಸ್ತರಣೆ ವಿರೋಧಿಸಿ ಮತ್ತು ಎಂ.ಎಸ್.ಪಿ.ಎಲ್. ಕಾರ್ಖಾನೆ ಅತಿಕ್ರಮಣಗೊಳಿಸಿರುವ 44.35 ಎಕರೆಯ ಬಸಾಪುರ ಕೆರೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು ಮತ್ತು ದೂಳು ಬಾಧಿತ

8 Nov 2025 10:16 pm
ಏಶ್ಯ ಕಪ್ ಟ್ರೋಫಿ ವಿವಾದ ಅಂತ್ಯವಾಗಿದೆ: ದೇವಜಿತ್ ಸೈಕಿಯಾ

ದೇವಜಿತ್ ಸೈಕಿಯಾ |PC : PTI  ಹೊಸದಿಲ್ಲಿ, ನ.8: ಏಶ್ಯ ಕಪ್ ಟ್ರೋಫಿಗೆ ಸಂಬಂಧಪಟ್ಟ ವಿವಾದವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಮುಹ್ಸಿನ್ ನಖ್ವಿ ಅವರೊಂದಿಗೆ ಸೌಹಾರ್ದಯುತವಾಗಿ ಬಗೆಹರಿಸಲಾಗಿದೆ ಎಂದು ಭಾರತೀಯ ಕ್ರಿಕೆ

8 Nov 2025 10:10 pm
ಸತತ 2ನೇ ಶತಕ: ದಾಖಲೆ ನಿರ್ಮಿಸಿದ ಧ್ರುವ ಜುರೆಲ್

 ಧ್ರುವ ಜುರೆಲ್ |PC ; PTI   ಬೆಂಗಳೂರು, ನ.8: ಭಾರತ ‘ಎ’ ತಂಡದ ಬ್ಯಾಟರ್ ಧ್ರುವ ಜುರೆಲ್ ದಕ್ಷಿಣ ಆಫ್ರಿಕಾ ‘ಎ’ ತಂಡದ ವಿರುದ್ಧ ಬಿಸಿಸಿಐ ಮೈದಾನದಲ್ಲಿ ನಡೆಯುತ್ತಿರುವ 2ನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಸತತ 2ನೇ ಶತಕ ದಾಖಲಿಸಿದರ

8 Nov 2025 10:08 pm
ಕಲಬುರಗಿ | ದಾಸಪರಂಪರೆಗೆ ಜನಮುಖಿ ಆಯಾಮ ನೀಡಿದವರು ಕನಕದಾಸರು: ಡಾ.ಗಾಂಧೀಜಿ ಮೊಳಕೆರೆ

ಕಲಬುರಗಿ: `ವ್ಯಾಸಕೂಟದ ಸಾಂಪ್ರದಾಯಿಕ ಕಟ್ಟುಪಾಡುಗಳನ್ನು ಮೀರಿ ಗುರು ವ್ಯಾಸರಾಯರ ಸಹಕಾರದೊಂದಿಗೆ ದಾಸಕೂಟದ ಪರಂಪರೆಯಲ್ಲಿ ಶೂದ್ರ ಶಕ್ತಿಯನ್ನು ಅಭಿವ್ಯಕ್ತಿಗೊಳಿಸಿ, ಇಡೀ ದಾಸಪರಂಪರೆಗೆ ಜನಮುಖಿ ಆಯಾಮ ನೀಡಿದವರು ಕನಕದಾಸರ

8 Nov 2025 10:06 pm
ಟಿ20ಯಲ್ಲಿ ವೇಗವಾಗಿ 1,000 ರನ್ ಪೂರೈಸಿದ ಭಾರತದ 2ನೇ ಬ್ಯಾಟರ್ ಅಭಿಷೇಕ್ ಶರ್ಮಾ

ಅಭಿಷೇಕ್ ಶರ್ಮಾ | PC : PTI  ಬ್ರಿಸ್ಬೇನ್, ನ.8: ಅಭಿಷೇಕ್ ಶರ್ಮಾ ತನ್ನ ಯಶಸ್ವಿ ಅಂತರರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ. ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ವೇಗವಾಗಿ 1,000 ರನ್ ಪೂರೈಸಿದ ಭಾರತದ

8 Nov 2025 10:06 pm
ಅಕ್ರಮ ಹಣ ವರ್ಗಾವಣೆ ಪ್ರಕರಣ | ಪಿಎಫ್‌ಐ ನ 67 ಕೋಟಿ ರೂಪಾಯಿ ಮೌಲ್ಯದ ಇನ್ನಷ್ಟು ಆಸ್ತಿಗಳನ್ನು ಜಪ್ತಿ ಮಾಡಿದ ಈಡಿ

ಹೊಸದಿಲ್ಲಿ,ನ.8: ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ 67 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಲು ನ.6ರಂದು ಹೊಸ ಆದೇಶವನ್ನು ಹೊರಡ

8 Nov 2025 10:01 pm
ಡಿ. 1-19 ಸಂಸತ್‌ ನ ಚಳಿಗಾಲದ ಅಧಿವೇಶನ

ಹೊಸದಿಲ್ಲಿ, ನ. 8: ಸಂಸತ್‌ ನ ಚಳಿಗಾಲದ ಅಧಿವೇಶನವು ಡಿಸೆಂಬರ್ ಒಂದರಿಂದ 19ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಪ್ರಕಟಿಸಿದ್ದಾರೆ. ಈ ಬಾರಿಯ ಚಳಿಗಾಲದ ಅಧಿವೇಶನ ಕಿರು ಅವಧಿಯದ್ದಾಗಿರುವುದ

8 Nov 2025 10:00 pm
ಮಣಿಪುರ | ಕುಕಿ ಸಮುದಾಯಗಳಿಗೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ರಚಿಸಬೇಕು: ಕುಕಿ ಸಂಘಟನೆಗಳ ಪಟ್ಟು

ಇಂಫಾಲ: ಮಣಿಪುರವನ್ನು ವಿಭಜಿಸಿ, ಕುಕಿ ಸಮುದಾಯಕ್ಕೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನು ರಚಿಸಬೇಕು ಎಂಬ ತಮ್ಮ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಶ್ನೆಯಯೇ ಇಲ್ಲ ಎಂದು ಕುಕಿ ಸಮುದಾಯದ 25 ಸಂಘಟನೆಗಳ ಒಕ್ಕೂಟ ಘೋಷಿಸಿದೆ. ಕುಕ

8 Nov 2025 10:00 pm
ಕಲಬುರಗಿ | ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಕರೆ

ಕಲಬುರಗಿ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಕರೆ ನೀಡಿದರು. ಸರಕಾರಿ ಮಹಾವಿ

8 Nov 2025 9:59 pm
ಕಲಬುರಗಿ | ಕು. ಶರಣೇಶ್ವರಿ ರೇಷ್ಮಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ

ಕಲಬುರಗಿ: ಇಲ್ಲಿನ ರೇಷ್ಮಿ ಶಿಕ್ಷಣ ಸಂಸ್ಥೆಯ ಕು. ಶರಣೇಶ್ವರಿ ರೇಷ್ಮಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಹಾಗೂ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ನಡೆದಿರ

8 Nov 2025 9:56 pm
ಕಲಬುರಗಿ | ಭಕ್ತಿ ಮಾರ್ಗದಿಂದ ಭಗವಂತನನ್ನು ಒಲಿಸಿಕೊಂಡವರು ಕನಕದಾಸರು : ನಿಂಗಣ್ಣ ಹುಳಗೋಳಕರ್

ಕಲಬುರಗಿ: ಜಾತಿ, ಮತ, ಕುಲಗಳನ್ನು ಮೀರಿ ಭಕ್ತಿ ಮಾರ್ಗದಿಂದ ಭಗವಂತನನ್ನು ಒಲಿಸಿಕೊಂಡವರು ದಾಸಶ್ರೇಷ್ಠರಾದ ಕನಕದಾಸರು ಎಂದು ಬಿಜೆಪಿ ಮಂಡಲ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್ ಹೇಳಿದರು. ಶನಿವಾರ ಶಹಾಬಾದ ನಗರದ ಬಿಜೆಪಿ ಕಚೇರಿಯಲ್ಲ

8 Nov 2025 9:46 pm
ಬೀದರ್ | ಕನಕದಾಸರು ಸಮಾನತೆಯ ಹರಿಕಾರ : ಶಾಸಕ ಪ್ರಭು ಚೌವ್ಹಾಣ್‌

ಬೀದರ್ : ಕನಕದಾಸರು ಜಾತಿ ವ್ಯವಸ್ಥೆ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಯಂತಹ ಸಾಮಾಜಿಕ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಜಾಗೃತಿ ಮೂಡಿಸಿ ಸಾಮಾಜಿಕ ಕ್ರಾಂತಿ ಮಾಡಿದ ಸಮಾನತೆಯ ಹರಿಹಾಕರರು ಎಂದು ಶಾಸಕ

8 Nov 2025 9:41 pm
ಗುಲಬರ್ಗಾ ವಿವಿಯಲ್ಲಿ ಕನಕ ಜಯಂತಿ ಆಚರಣೆ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ದಾಸ ಶ್ರೇಷ್ಠ  ಕನಕದಾಸರ 538ನೇ ಜಯಂತ್ಯೋತ್ಸವ ಕಾರ್ಯಕ್ರಮ ಶನಿವಾರ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಧ್ಯಾಪಕರು ಹಾಗೂ ಕರ್ನಾ

8 Nov 2025 9:27 pm
ಕಲಬುರಗಿ| ಸಿಪಿಐ(ಎಂ) ಸಂಸ್ಥಾಪನಾ ದಿನಾಚರಣೆ

ಕಲಬುರಗಿ : ಜಿಲ್ಲೆಯ ಸಿಪಿಐಎಂ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.    ಈ ವೇಳೆ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ, ದುಡಿಯುವ ವರ್ಗವನ್ನು ಸಂಘಟಿಸುವ ಮತ್ತು ಕಾರ್ಮಿಕ ವರ್ಗದ ನೇತೃತ್ವದಲ

8 Nov 2025 9:17 pm
ಕಲಬುರಗಿ| ಕನಕದಾಸರು ಸಮಾಜದ ಬಹುಮುಖ್ಯ ಸಾಧಕರು : ಶಿವಶರಣರೆಡ್ಡಿ ಪಾಟೀಲ್‌

ಕಲಬುರಗಿ: ದಾಸ ಶ್ರೇಷ್ಠ ಕನಕದಾಸರು ತಮ್ಮ ಹಲವು ಕೀರ್ತನೆಗಳ ಮೂಲಕವೇ ಸಮಾಜದ ಅಂಕುಡಕೊಂಡುಗಳನ್ನು ತಿದ್ದುವ ಕಾಯಕದ ಮೂಲಕ ಸಮಾಜದ ಬಹುಮುಖ್ಯ ಸಾಧಕರಾದರು ಎಂದು ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್‌ ಹೇ

8 Nov 2025 9:09 pm
ಕಬ್ಬು ಬೆಳೆಗಾರರ ಸಮಸ್ಯೆ | ‘ಕೇಂದ್ರ ಸರಕಾರ ಮೂಲಭೂತ ಸಮಸ್ಯೆಯಿಂದ ತಪ್ಪಿಸಿಕೊಳ್ಳುತ್ತಿದೆ’ : ಪ್ರಹ್ಲಾದ್ ಜೋಶಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಕೇಂದ್ರ ಸರಕಾರವು ಮೂಲಭೂತ ಸಮಸ್ಯೆಯಿಂದ ತಪ್ಪಿಸಿಕೊಳ್ಳುತ್ತಿದೆ. ಉತ್ಪಾದನಾ ವೆಚ್ಚ ಮತ್ತು ಕಬ್ಬು ಬೆಲೆಯ ವಾಸ್ತವ ಪರಿಸ್ಥಿತಿಯ ನಡುವಿನ ಅಗಾಧ ಅಂತರ, ಲಕ್ಷಾಂತರ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಮುಖ್ಯಮಂ

8 Nov 2025 9:08 pm
ರಾಯಚೂರು | ಜಿಲ್ಲಾಡಳಿತದಿಂದ ಕನಕದಾಸ ಜಯಂತಿ ಆಚರಣೆ

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನವೆಂಬರ್ 8ರಂದು ನಗರದಲ್ಲಿ ಕನಕದಾಸರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ, ಕನಕದಾ

8 Nov 2025 9:03 pm
ಕಲಬುರಗಿ| ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ನಿವರಣೆಯಾಗಿಲ್ಲ: ಸಾಹಿತಿ ಎಚ್.ಟಿ. ಪೋತೆ ಬೇಸರ

ಕಲಬುರಗಿ: “ದೇಶದಲ್ಲಿ ಅಸ್ಪೃಶ್ಯತೆ ಆಚರಣೆ ನಡೆಯುತ್ತಿದೆ, ಇದು ಇಂದಿಗೂ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ ಎಂದು ಗುಲ್ಬರ್ಗ ವಿವಿಯ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ, ಸಾಹಿತಿ ಎಚ್.ಟಿ. ಪೋತೆ ಅವರು ಬೇಸರ ವ್ಯಕ್ತಪಡಿಸಿದರು. ನ

8 Nov 2025 8:56 pm
ಸಿರಿಯಾ ಅಧ್ಯಕ್ಷರ ಮೇಲಿನ ಬ್ರಿಟನ್ ನಿರ್ಬಂಧ ತೆರವು

ಲಂಡನ್, ನ.8: ಸಿರಿಯಾ ಅಧ್ಯಕ್ಷ ಅಹ್ಮದ್ ಅಲ್-ಶರಾ ಮೇಲಿನ ನಿರ್ಬಂಧವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ರದ್ದುಗೊಳಿಸಿದ ಮರು ದಿನವೇ ಬ್ರಿಟನ್ ಕೂಡಾ ಇದೇ ಕ್ರಮವನ್ನು ಘೋಷಿಸಿದೆ. ಇದೇ ವೇಳೆ, ತಾನೂ ಕೂಡಾ ಈ ಬಗ್ಗೆ ಪರಿಶೀಲನೆ ನಡೆಸ

8 Nov 2025 8:54 pm
ಕಲಬುರಗಿ | ನ.12ರಂದು ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಟಕಿಯಿಂದ ಆಳಂದವರೆಗೆ ಪಾದಯಾತ್ರೆ

ಕಲಬುರಗಿ: ಆಳಂದ ತಾಲೂಕಿನ ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರು ಎದುರಿಸುತ್ತಿರುವ ಆರ್ಥಿಕ ಹಾನಿ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯನ್ನು ವಿರೋಧಿಸಿ, ಅಖಿಲ ಭಾರತ ಕಿಸಾನ್ ಸಭಾ (AIKS) ವತಿಯಿಂದ ನವೆಂಬರ್ 12ರಂದು ಮಟಕಿ ಗ್ರಾಮದಿಂದ ಆ

8 Nov 2025 8:52 pm
ಕಾರ್ಕಳ: ಮದುವೆಯಾದ ಒಂದೇ ವಾರದಲ್ಲಿ ಮದುಮಗ ನಾಪತ್ತೆ

ಕಾರ್ಕಳ: ಮದುವೆಯಾದ ಒಂದೇ ವಾರದಲ್ಲಿ ಮದುಮಗ ನಾಪತ್ತೆಯಾಗಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ವಸಂತ ಬಿ. ಎಂದು ಗುರುತಿಸಲಾಗಿದೆ. ಇವರು ಕಾರ್ಕಳ ಈದು ಗ್ರಾಮದ ಶರ್ಮೀ

8 Nov 2025 8:49 pm
ಕಲಬುರಗಿ |ಸಕ್ಕರೆ ಕಾರ್ಖಾನೆ ಆರಂಭಿಸುವ ಮೊದಲು ಒಂದು ಟನ್‌ ಕಬ್ಬಿಗೆ 3,500 ರೂ. ದರ ಘೋಷಿಸಿ : ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್ ಒತ್ತಾಯ

ಕಲಬುರಗಿ: ಆಳಂದ ತಾಲೂಕಿನ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳನ್ನು ಗಮನಿಸಿ, ಭೂಸನೂರಿನ ಬಳಿಯ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದು ನಡೆಸಲಾಗುತ್ತಿರುವ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನ

8 Nov 2025 8:45 pm
ಬ್ರಹ್ಮಾವರ ಪೊಲೀಸರ ಕಾರ್ಯಾಚರಣೆ; ನಾಪತ್ತೆಯಾಗಿದ್ದ ಹಾಸ್ಟೆಲ್ ವಿದ್ಯಾರ್ಥಿನಿಯರು ಕೆಲವೇ ಗಂಟೆಗಳಲ್ಲಿ ಪತ್ತೆ

ಬ್ರಹ್ಮಾವರ: ಬ್ರಹ್ಮಾವರ ಹಿಂದುಳಿದ ವರ್ಗ ಹಾಸ್ಟೆಲ್‌ನಿಂದ ನಾಪತ್ತೆಯಾಗಿರುವ ಮೂವರು ವಿದ್ಯಾರ್ಥಿನಿಯರನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಬ್ರಹ್ಮಾವರ ಪೊಲೀಸರು ಯಶಸ್ವಿಯಾಗಿದ್ದಾರೆ. ರಜೆಯ ಹಿನ್ನೆಲೆಯಲ್ಲಿ ಹ

8 Nov 2025 8:40 pm
ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ

ಮೂಡುಬಿದಿರೆ : ಸಮಾಜ ಸೇವಕ, ಪಡುಮಾರ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ, ಮೂಡುಮಾನಾ೯ಡಿನ ನಿವಾಸಿ ಶ್ರೀನಾಥ್ ಸುವಣ೯ (47) ಅವರ ಮೃತದೇಹವು ಸ್ಮಶಾನಕ್ಕಾಗಿ ಮೀಸಲಿಟ್ಟ ಪಡ್ಡೇಲು ಎಂಬ ಜಾಗದಲ್ಲಿ ಆತ್ಮಹತ್ಯೆ ಮಾಡಿಕೊ

8 Nov 2025 8:28 pm
ಪಿಜಿ ಆಯುಷ್‌ ಕೋರ್ಸ್‍ಗಳ ಪ್ರವೇಶ: ಅರ್ಜಿ ಸಲ್ಲಿಕೆಗೆ ನ.10 ಕೊನೆಯ ದಿನ

ಬೆಂಗಳೂರು : 2025ನೆ ಸಾಲಿನ ಸ್ನಾತಕೋತ್ತರ ಆಯುಷ್‌ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಆನ್ ಲೈನ್ ಮೂಲಕ ಅರ್ಜಿ ಕರೆದಿದೆ. ಎಐಎಪಿಜಿಇಟಿ-2025ರಲ್ಲಿ ಅರ್ಹತೆ ಪಡೆದಿರುವ ಆಸಕ್ತ ಅಭ್ಯರ್ಥಿಗಳು ನ.10ರ ಸಂ

8 Nov 2025 7:44 pm
ಮೀಫ್ : ಉಡುಪಿ ಜಿಲ್ಲಾ ಘಟಕ ಅಸ್ತಿತ್ವಕ್ಕೆ

ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್ ) ಕೇಂದ್ರ ಸಮಿತಿ, ದ. ಕ. ಜಿಲ್ಲೆ ಮಂಗಳೂರು ಇದರ ಆಶ್ರಯದಲ್ಲಿ ನ.6ರಂದು ಉಡುಪಿಯ ಜಾಮಿಯಾ ಮಸೀದಿಯ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಮುಸ್ಲಿಂ ವಿದ್ಯಾ ಸಂಸ್ಥೆಗಳ ಸಭೆ ನಡೆ

8 Nov 2025 7:40 pm
ಬೀದರ್ | ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಸುಧಾರಣೆ ತಂದಿದ್ದಾರೆ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಸುಧಾರಣೆ ತಂದಿದ್ದಾರೆ ಎಂದು ಅರಣ್ಯ ಪರಿಸರ, ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು. ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದ

8 Nov 2025 7:27 pm
ಕಬ್ಬಿನ ದರ ನಿಗದಿ ಕೇಂದ್ರದ ಜವಾಬ್ದಾರಿ : ಸಚಿವ ಎಂ.ಬಿ.ಪಾಟೀಲ್

ವಿಜಯಪುರ : ಕಬ್ಬಿನ ದರ ನಿಗದಿ ಮಾಡುವ ಜವಾಬ್ದಾರಿ ಕೇಂದ್ರ ಸರಕಾರದ್ದು, ಆದರೆ ಬಿಜೆಪಿಯವರು ರಾಜ್ಯ ಸರಕಾರದ ವಿರುದ್ಧ ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ. ರಾಜ್ಯ ಸರಕಾರದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಸಚ

8 Nov 2025 7:26 pm
ಕನಕದಾಸರ ಆದರ್ಶ ಈ ನೆಲದಲ್ಲಿ ಇನ್ನೂ ಸಾಕಾರಗೊಂಡಿಲ್ಲ: ಡಾ.ಮಹಾಬಲೇಶ್ವರ ರಾವ್

ಉಡುಪಿ: ಕುಲಕ್ಕಿಂತ ಮಿಗಿಲಾದುದು ಭಕ್ತಿ, ಮಾನವೀಯತೆ ಎಂಬುದನ್ನು ಕನಕದಾಸರು ಪ್ರತಿಪಾದಿಸಿದರು. ಆದರೆ ಇಂದಿನ ವಿದ್ಯಾವಂತ ಸಮಾಜದಲ್ಲಿ ಜಾತೀಯತೆ ಕಡಿಮೆ ಆಗುವ ಬದಲು ಜಾತಿ ಜಾತಿಗಳ ಮಧ್ಯೆ ಫೈಪೋಟಿ ಹೆಚ್ಚಾಗುತ್ತಿದೆ. ಜಾತಿಯ ಹೆಸ

8 Nov 2025 7:22 pm
ಕಲಬುರಗಿ| ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ಕನಕ ಜಯಂತಿ ಆಚರಣೆ

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಲಬುರಗಿ ವತಿಯಿಂದ ಶನಿವಾರ ಇಲ್ಲಿನ ಕಚೇರಿ ಭವನದಲ್ಲಿ ಭಕ್ತ ಕನಕದಾಸರ 538ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಬಳುಂಡಗಿ

8 Nov 2025 7:18 pm
ರೈತರ ಹಿತ ಕಾಯುವುದು ರಾಜ್ಯ ಸರಕಾರದ ಕರ್ತವ್ಯ: ಬಸವರಾಜ ಬೊಮ್ಮಾಯಿ

ಬೆಂಗಳೂರು : ‘ಕಬ್ಬಿಗೆ ಬೆಲೆ ನಿಗದಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರಕಾರವನ್ನು ಹೊಣೆ ಮಾಡುವಂತದ್ದು ಸಮಂಜಸವಲ್ಲ. ನಮ್ಮ ರಾಜ್ಯದ ರೈತರ ಹಿತ ಕಾಯುವುದು ರಾಜ್ಯ ಸರಕಾರದ ಕರ್ತವ್ಯ’ ಎಂದು ಸಂಸದ ಬಸವರಾ

8 Nov 2025 7:17 pm
ಬಂಡೀಪುರ | ಕೂಂಬಿಂಗ್ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಯಡವನಹಳ್ಳಿ ಮತ್ತು ಹೊರೆಯಾಲ ವ್ಯಾಪ್ತಿಯಲ್ಲಿ ಹುಲಿ ಪತ್ತೆಗಾಗಿ ಕೂಂಬಿಂಗ್ ನಡೆಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ

8 Nov 2025 7:12 pm
8 Nov 2025 7:06 pm
ರಸ್ತೆ ಗುಂಡಿಗಳನ್ನು ಮುಚ್ಚಲು ಕಾಂಗ್ರೆಸ್ ಸರಕಾರದ ಬಳಿ ಹಣವಿಲ್ಲ: ಆರ್.ಅಶೋಕ್ ಟೀಕೆ

ಬೆಂಗಳೂರು : ‘ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ಸರಕಾರ ಗುಂಡಿಗಳ ಸರಕಾರ, ಗುಂಡಿಗಳ ಸಚಿವ ಸಂಪುಟ ಆಗಿದೆ. ಎರಡುವರೆ ವರ್ಷಗಳಿಂದ ಯಾವುದೇ ಅಭವೃದ್ದಿ ಕೆಲಸ ಆಗಿಲ್ಲ. ಗ್ಯಾರೆಂಟಿ, ಗ್ಯಾರೆಂಟಿ ಎಂದು ಹೇಳುತ್ತಿದ್ದು, ರಸ್ತೆ ಗು

8 Nov 2025 7:06 pm
ವಂದೇಭಾರತ್ ರೈಲು ಚಾಲನೆ ಕಾರ್ಯಕ್ರಮದಲ್ಲಿ ಆರೆಸ್ಸೆಸ್ ಗೀತೆ | ಜಾತ್ಯತೀತತೆಯನ್ನು ನಾಶಗೊಳಿಸಲಾಗುತ್ತಿದೆ: ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ತಿರುವನಂತಪುರಂ: ಎರ್ನಾಕುಲಂ-ಬೆಂಗಳೂರು ಮಾರ್ಗದ ವಂದೇಭಾರತ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಬನಾರಸ್ ನಿಂದ ವರ್ಚುಯಲ್ ಆಗಿ ಸಾಂಕೇತಿಕ ಚಾಲನೆ ನೀಡಿದರು. ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್‌)ದ ಗಂಗಾ ಗೀತ

8 Nov 2025 7:04 pm
ಕನಕದಾಸರು ಸಾಮಾಜಿಕ ಕಳಕಳಿಯ ಮಹಾನ್ ದಾರ್ಶನಿಕರು : ಶಾಸಕ ಚನ್ನಾರೆಡ್ಡಿ ಪಾಟೀಲ್

ಯಾದಗಿರಿ: ಭಕ್ತ ಕನಕದಾಸರು ಪರಿಶುದ್ಧ ಭಕ್ತಿ ಮತ್ತು ಸಾಮಾಜಿಕ ಕಳಕಳಿಯಿಂದ ಸ್ಮರಣೀಯರಾಗಿದ್ದಾರೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್‌ ಹೇಳಿದರು. ಜಿಲ್ಲಾಡಳಿತ, ಜಿಪಂ, ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕ್ರತಿ ಇಲಾ

8 Nov 2025 7:04 pm
ಸಕ್ಕರೆ ಕಾರ್ಖಾನೆ ಮಾಲಕರ ಸಮ್ಮುಖದಲ್ಲಿಯೇ ಕಬ್ಬಿಗೆ ದರ ನಿಗದಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಪ್ರತಿಟನ್ ಕಬ್ಬಿಗೆ 3,300ರೂ. ದರ ನಿಗದಿ ಸಂಬಂಧ ಸಕ್ಕರೆ ಕಾರ್ಖಾನೆಗಳ ಮಾಲಕರು ಹಾಗೂ ರೈತ ಮುಖಂಡರೊಂದಿಗೆ ಚರ್ಚಿಸಿಯೇ ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ. ಇದೀಗ ರಾಜ್ಯ ಸರಕಾರ ಆದೇಶವನ್ನು ಹೊರಡಿಸಿದೆ’ ಎಂದು ಮುಖ್

8 Nov 2025 6:57 pm
ಬೀದರ್‌ |ಕನಕದಾಸರು ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತ : ಪಾರ್ವತಿ ಸೋನಾರೆ

ಔರಾದ್ : ಕೀರ್ತನೆಗಳ ಮೂಲಕ ವಿಶ್ವಪ್ರೇಮ ಸಾರಿದ ಕನಕದಾಸರು ಸಮಾಜದಲ್ಲಿ ಬೇರೂರಿದ ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತರಾಗಿದ್ದಾರೆ ಎಂದು ಸಾಹಿತಿ, ಕಥೆಗಾರ್ತಿ ಪಾರ್ವತಿ ಸೋನಾರೆ ಅವರು ಅಭಿಪ್ರಾಯಪಟ್ಟರು. ಇಂದು ಪಟ್ಟಣದ ತಹ

8 Nov 2025 6:51 pm
ಬೆಂಗಳೂರು-ಎರ್ನಾಕುಲಂ ವಂದೇಭಾರತ್ ರೈಲಿಗೆ ಚಾಲನೆ: ವೇಳಾಪಟ್ಟಿ ಬಿಡುಗಡೆ

583 ಕಿಮೀ ದೂರದ ಪ್ರಯಾಣಕ್ಕೆ ಕೇವಲ 8 ಗಂಟೆ 40 ನಿಮಿಷ ಸಾಕು!

8 Nov 2025 6:48 pm
ಯಾದಗಿರಿ | 12 ಗ್ರಾಮಗಳಲ್ಲಿ ಮೊಬೈಲ್‌ ಆರೋಗ್ಯ ಸೇವೆ : MSD ಫಾರ್ಮಾ–ಸ್ಮೈಲ್‌ ಫೌಂಡೇಶನ್‌ ಸಹಯೋಗದ ಪ್ರಯತ್ನ

ಯಾದಗಿರಿ: ಜಿಲ್ಲೆಯ ವಡಗೇರಾ ಮತ್ತು ಶಹಾಪೂರ ತಾಲೂಕಿನ ಆಯ್ದ 12 ಗ್ರಾಮಗಳಲ್ಲಿ ಜನಸಾಮಾನ್ಯರ ಆರೋಗ್ಯ ವೃದ್ಧಿಗಾಗಿ MSD ಫಾರ್ಮಾ ಸಂಸ್ಥೆಯ ಸಹಯೋಗದೊಂದಿಗೆ ಸ್ಮೈಲ್‌ ಫೌಂಡೇಶನ್‌ ‘ಮನೆ ಬಾಗಿಲಿಗೆ ಆರೋಗ್ಯ’ ಎಂಬ ಯೋಜನೆಯಡಿ ಮೊಬೈಲ್‌

8 Nov 2025 6:44 pm
ಬಿಹಾರ ವಿಧಾನಸಭಾ ಚುನಾವಣೆ | ಸಮಷ್ಠಿಪುರದಲ್ಲಿ ಎಸೆದಿದ್ದ ವಿವಿಪ್ಯಾಟ್ ಸ್ಲಿಪ್ ಪತ್ತೆ!

ಅವು ಅಣಕು ಚುನಾವಣೆಯ ವಿವಿಪ್ಯಾಟ್ ಸ್ಲಿಪ್ ಎಂದ ಅಧಿಕಾರಿಗಳು

8 Nov 2025 6:40 pm
ಕಲಬುರಗಿ| ಸಿಯುಕೆ 9ನೇ ಘಟಿಕೋತ್ಸವ : ಹಣ್ಣು ಮಾರುವವನ ಮಗಳಿಗೆ ಒಲಿದ ಚಿನ್ನದ ಪದಕ

ಭವಿಷ್ಯದ ಏಳಿಗೆಗೆ ಡಿಜಿಟಲ್ ಭಾರತ ನಿರ್ಮಿಸೋಣ: ನ್ಯಾ. ದಿನೇಶ್‌ ಮಹೇಶ್ವರಿ

8 Nov 2025 6:39 pm
ದೇಶದಾದ್ಯಂತ ಕರಕುಶಲ ಉತ್ಪಾದನಾ ಕಂಪೆನಿಗಳು ಸ್ಥಾಪಿಸುವ ಯೋಜನೆ ಜಾರಿಯಲ್ಲಿದೆ : ಕಿರಣ್ ವಿ. ಎನ್

ಬೀದರ್ : ಕಳೆದ ಐದು ವರ್ಷಗಳಿಂದ ದೇಶದಾದ್ಯಂತ ಕನಿಷ್ಠ 100 ಕರಕುಶಲಕಾರರು ಕಾರ್ಯ ನಿರ್ವಹಿಸುವ ಪ್ರದೇಶಗಳಲ್ಲಿ ಕರಕುಶಲ ಉತ್ಪಾದನಾ ಕಂಪೆನಿಗಳನ್ನು ಸ್ಥಾಪಿಸುವ ಯೋಜನೆ ಜಾರಿಯಲ್ಲಿದೆ ಎಂದು ಧಾರವಾಡದ ಅಭಿವೃದ್ಧಿ ಆಯುಕ್ತರ (ಹಸ್ತ

8 Nov 2025 6:22 pm
SA G20ಗೆ ಟ್ರಂಪ್ ಗೈರು | ಸ್ವಘೋಷಿತ ವಿಶ್ವಗುರು ಮೋದಿ ಹಾಜರಿ ಖಚಿತ: ಕಾಂಗ್ರೆಸ್ ವ್ಯಂಗ್ಯ

ಹೊಸದಿಲ್ಲಿ: ಇದೇ ತಿಂಗಳು 22-23ರಂದು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಹಾಜರಾಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಬೆನ್ನಿಗೇ, “ಪ್ರಧಾನಿ ನರೇಂದ್ರ ಮೋದಿ ಸ್ವಯಂಘೋಷಿತ ವಿಶ್ವ

8 Nov 2025 6:18 pm
ಬೀದರ್ | ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರ ನೇಮಕಾತಿ ರದ್ದುಪಡಿಸಲು ಸಿಎಂಗೆ ಶಂಕರರಾವ್ ಪತ್ರ

ಬೀದರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಶಶಿಧರ್ ಕೋಸಂಬೆ ಅವರನ್ನು ನೇಮಕ ಮಾಡಿದ ರಾಜ್ಯ ಸರಕಾರದ ತೀರ್ಮಾನವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕ

8 Nov 2025 6:14 pm
ಕನಕದಾಸರ ತತ್ವ ಸಂದೇಶಗಳನ್ನು ಜನರಿಗೆ ತಲುಪಿಸುವ ಅವಶ್ಯಕತೆ ಇದೆ : ಪ್ರೊ. ಬಿ.ಕೆ ರವಿ

ಕೊಪ್ಪಳ, 08: ಕನಕದಾಸರ ತತ್ವ ಸಂದೇಶಗಳನ್ನು ಜನ ಸಮುದಾಯಕ್ಕೆ ತಲುಪಿಸುವ ಅವಶ್ಯಕತೆ ಇದೆ ಎಂದು ಕೊಪ್ಪಳ‌ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ ರವಿ ಅಭಿಪ್ರಾಯಪಟ್ಟರು. ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಕನಕದಾಸರ ಜಯಂತಿ ಆಚರಣೆ

8 Nov 2025 6:03 pm
ಬೆಳ್ತಂಗಡಿ| ಗೋಕಾಯ್ದೆ ಹೆಸರಲ್ಲಿ ಮಹಿಳೆಯ ಮನೆ ಜಪ್ತಿ; ಮುಸ್ಲಿಂ ಒಕ್ಕೂಟ ಖಂಡನೆ

ಸಂತ್ರಸ್ತರ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಮುಖಂಡರು

8 Nov 2025 5:58 pm
ಹನೂರು | ಲಾರಿ–ಟೆಂಪೋ ಟ್ರಾವೆಲರ್‌ ನಡುವೆ ಢಿಕ್ಕಿ: 12 ಮಂದಿಗೆ ಗಾಯ

ಹನೂರು : ತಾಲೂಕಿನ ಎಲ್ಲೆಮಾಳ–ಮಲ್ಲಯ್ಯನಪುರ ಮಾರ್ಗದ ಮಹದೇಶ್ವರ ಬೆಟ್ಟ ಮುಖ್ಯರಸ್ತೆಯಲ್ಲಿ ಲಾರಿ ಹಾಗೂ ಟೆಂಪೋ ಟ್ರಾವೆಲರ್‌ ನಡುವೆ ಅಪಘಾತ ಸಂಭವಿಸಿ ಸುಮಾರು 12ಕ್ಕೂ ಅಧಿಕ ಮಂದಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ. ಬೆಂಗ

8 Nov 2025 5:41 pm
ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲ

8 Nov 2025 5:24 pm
ನ.9ರಂದು ದುಬೈ ಕರ್ನಾಟಕ ಸಂಘದ ವತಿಯಿಂದ 'ದುಬೈ ಕರ್ನಾಟಕ ರಾಜ್ಯೋತ್ಸವ -2025'

ದುಬೈ : ಕರ್ನಾಟಕ ಸಂಘ ದುಬೈ ಆಯೋಜನೆಯ ದುಬೈ ಕರ್ನಾಟಕ ರಾಜ್ಯೋತ್ಸವ -2025 ನವೆಂಬರ್ 9ರಂದು ನಗರದ ನ್ಯೂ ಡಾನ್ ಪ್ರೈವೇಟ್ ಸ್ಕೂಲ್ ಮುಹೇಸಿನ ಕಿಸೀಸ್ (ಮದೀನಾ ಮಾಲ್ ಹಿಂಬದಿಯಲ್ಲಿ) ನ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10:30 ರಿಂದ ಸಂಜೆ

8 Nov 2025 5:20 pm
2026ರ ಐಪಿಎಲ್ ನಲ್ಲಿ ಆಡ್ತಾರಾ ಎಂ. ಎಸ್. ಧೋನಿ?; ಮಹತ್ವದ ಹೇಳಿಕೆ ನೀಡಿದ CSK ಸಿಇಒ

ಹೊಸ ದಿಲ್ಲಿ: 2026ರ ಐಪಿಎಲ್ ಆವೃತ್ತಿಯಲ್ಲೂ ಮಹೇಂದ್ರ ಸಿಂಗ್ ಧೋನಿ ಆಡಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ದೃಢಪಡಿಸಿದ್ದು, ಆ ಮೂಲಕ ಹಿರಿಯ ಆಟಗಾರ ಧೋನಿಯ ಭವಿಷ್ಯದ ಕುರಿತ ವದಂತಿಗಳಿಗೆ ತೆರೆ ಎಳೆದಿದೆ. “ಮುಂದಿನ ಐಪಿಎಲ್ ಆ

8 Nov 2025 5:09 pm
ಪ್ರಾಡಾದ ಒಂದು ಸೇಫ್ಟಿಪಿನ್‌ಗೆ 69,000 ರೂ.!

ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯ

8 Nov 2025 5:06 pm
ಕನಕದಾಸರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಶಾಸಕ ಕೆ.ರಾಘವೇಂದ್ರ ಹಿಟ್ನಾಳ್‌

ಕೊಪ್ಪಳ(ನ.08): ಕನಕದಾಸರ ಜಯಂತಿ ದಿನದಂದು ಭಾವಚಿತ್ರದ ಮೆರವಣಿಗೆ ಮಾಡಿದರೆ ಸಾಲದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕಿದೆ ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ

8 Nov 2025 4:49 pm
ಕನಕದಾಸರೆಂದರೆ ಜಾತ್ಯತೀತ ಪರಂಪರೆ : ಕೆ.ವಿ.ಪ್ರಭಾಕರ್

ಕೋಲಾರ ಕುರುಬರ ಸಂಘ ಆಯೋಜಿಸಿದ್ದ ʼಕನಕ ಜಯಂತಿ ಕಾರ್ಯಕ್ರಮʼ

8 Nov 2025 4:44 pm
ಕನಕದಾಸರು ಎಂದರೆ ಒಬ್ಬ ವ್ಯಕ್ತಿ ಅಲ್ಲ; ಒಂದು ಪರಂಪರೆ : ಕೆ.ವಿ.ಪ್ರಭಾಕರ್

ಕೋಲಾರ ಕುರುಬರ ಸಂಘ ಆಯೋಜಿಸಿದ್ದ ʼಕನಕ ಜಯಂತಿ ಕಾರ್ಯಕ್ರಮʼ

8 Nov 2025 4:44 pm
ಪ್ರಧಾನಿ ಭೇಟಿ ವೇಳೆ ಬನಾರಸ್ ರೈಲು ನಿಲ್ದಾಣದಲ್ಲಿ ಬಿಜೆಪಿ ಶಾಸಕ ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬನಾರಸ್ ರೈಲು ನಿಲ್ದಾಣಕ್ಕೆ ಭೇಟಿ ನೀಡುವ ಮುನ್ನ, ಬಿಜೆಪಿ ಶಾಸಕ ಸೌರಭ್ ಶ್ರೀವಾಸ್ತವ ಮತ್ತು ರೈಲ್ವೆ ರಕ್ಷಣಾ ಪಡೆ(ಆರ್‌ಪಿಎಫ್‌) ಸಿಬ್ಬಂದಿ ಮಧ್ಯೆ ಘರ್ಷಣೆ ನಡೆದಿದೆ. ಈ ಕುರಿತ ವೀಡ

8 Nov 2025 4:42 pm
ಬಿಜೆಪಿಗರು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಶಾಸಕ, ಸಚಿವರಿಗೆ ತೊಂದರೆ ನೀಡುತ್ತಿದ್ದಾರೆ : ಸಚಿವ ರಹೀಮ್ ಖಾನ್

ಬೀದರ್ : ಬಿಜೆಪಿ ಪಕ್ಷದವರು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಶಾಸಕ, ಸಚಿವರನ್ನು ಟಾರ್ಗೆಟ್ ಮಾಡಿ ತೊಂದರೆ ನೀಡುತ್ತಿದ್ದಾರೆ ಎಂದು ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್ ಆಕ್ರೋಶ ವ್ಯಕ್ತಪಡ

8 Nov 2025 4:40 pm
ಭಯ ಹುಟ್ಟಿಸಿ ಮತಗಳನ್ನು ಗಳಿಸಲು ಪ್ರಧಾನಿ ಮೋದಿ ಪ್ರಯತ್ನಿಸುತ್ತಿದ್ದಾರೆ:‌ ಪ್ರಶಾಂತ್ ಕಿಶೋರ್‌ ಆರೋಪ

ಹೊಸದಿಲ್ಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಂದಿಗಿಂತ ಭಿನ್ನವಾಗಿ ಅತ್ಯಧಿಕ ಪ್ರಮಾಣದಲ್ಲಿ ಮತದಾನ ನಡೆಯುತ್ತಿರುವುದು ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎನ್ನುವುದರ ನೇರ ಸಂಕೇತವಾಗಿದೆ ಎಂದು ಜನ ಸುರಾಜ್ ಪಕ್

8 Nov 2025 4:38 pm