ಉತ್ತರ ಕರ್ನಾಟಕ ಭಾಗ ಅಭಿವೃದ್ಧಿಯಾಗಿಲ್ಲ, ಅಭಿವೃದ್ಧಿಯಲ್ಲಿ ಬಹಳ ಹಿಂದೆ ಇದೆ ಎಂಬ ಮಾತು ಆ ಭಾಗದ ನಾಯಕರುಗಳಿಂದ ಪದೇ ಪದೇ ಕೇಳಿ ಬರುತ್ತದೆ. ಜೊತೆಗೆ ಕೆಲವು ತಲೆ ಹರಟೆ ನಾಯಕರು ಪ್ರತ್ಯೇಕ ರಾಜ್ಯದಂತಹ ಆಗದ ಹೋಗದ ಮಾತುಗಳನ್ನು ಹೇ
ನವೆಂಬರ್ 21 ರಂದು ಎಲಾನ್ ಮಸ್ಕ್ ಒಡೆತನದ ‘X’ ಪ್ಲಾಟ್ಫಾರ್ಮ್ನಲ್ಲಿ ಅಲ್ಪಾವಧಿಗೆ ಕಾಣಿಸಿಕೊಂಡ ಒಂದು ಹೊಸ ಫೀಚರ್, ಜಾಗತಿಕ ರಾಜಕೀಯ ಮತ್ತು ಸಾಮಾಜಿಕ ಮಾಧ್ಯಮಗಳ ವಿಶ್ವಾಸಾರ್ಹತೆಯನ್ನೇ ಬುಡಮೇಲು ಮಾಡಿದೆ. ‘ಅಬೌಟ್ ದಿಸ್ ಅಕೌಂ
ಪತ್ರಿಕೆಗಳು ಹೊಸ ಕಾರ್ಮಿಕ ಸಂಹಿತೆಗಳ ಜಾರಿಯನ್ನು ಪ್ರಮುಖ ಆರ್ಥಿಕ ಸುಧಾರಣೆ, ಪ್ರಮುಖ ಕಾರ್ಮಿಕ ಸುಧಾರಣೆ ಎಂದು ಹೇಳುತ್ತಿವೆ. ಇದು ನಿಜವಾಗಿಯೂ ಹೌದೇ? ಇದು ಬಂಡವಾಳಶಾಹಿಗಳು, ದೊಡ್ಡ ಕಂಪೆನಿಗಳು ಮತ್ತು ಸರಕಾರಕ್ಕೆ ಒಳ್ಳೆಯದು
ಹೊಸದಿಲ್ಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಂಬಂಧ ಮಹಿಳಾ ಮೀಸಲಾತಿ ಕಾಯ್ದೆ-2023ನ್ನು ಜಾರಿಗೆ ತರಲು ಸಂಸತ್ ಸಂವಿಧಾನಕ್ಕೆ ತಿದ್ದುಪಡಿ ತರುತ್ತಿರುವ ಹೊರತಾ
ಅಂಬೇಡ್ಕರ್ ರಚಿಸಿದ ಸಂವಿಧಾನವು ಅಂಬೇಡ್ಕರ್ ಬಯಸಿದ ಸಂವಿಧಾನವೇ? ಇತಿಹಾಸದಲ್ಲಿ ದಾಖಲಾದ ಸತ್ಯ ದಾಖಲಾಗಿದ್ದರೂ ಮನುವಾದಿಗಳು ಮಾತ್ರ ಮತ್ತೊಮ್ಮೆ ಅಂಬೇಡ್ಕರ್ ಅವರು ಸಂವಿಧಾನದ ಕರಡನ್ನು ಬರೆಯಲಿಲ್ಲವೆಂದೂ ಅಥವಾ ಅಂಬೇಡ್ಕರ್
aಭಾರತ ತನ್ನ ತಂತ್ರಗಳಿಗೆ ತಾನೇ ಸೋಲುತ್ತಿದೆಯೋ ಎಂಬ ಬೆಳವಣಿಗೆಗಳು ಎದುರಾಗಿವೆ. ವಿದೇಶದ ತಂಡಗಳು ಭಾರತಕ್ಕೆ ಬರಬೇಕಾದರೆ ಈ ಸ್ಪಿನ್ ಮಾಧ್ಯಮದಲ್ಲಿ ಪರಿಣತಿಯನ್ನು ಹೊಂದುವ ಅಗತ್ಯವನ್ನು ಕಂಡುಕೊಂಡಿವೆ. ಕಳೆದ ವರ್ಷ ನಮ್ಮ ತಂತ್
ಮುಂಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ತಂಡ, ತವರಿನಲ್ಲೇ ಭಾರತ ತಂಡವನ್ನು 2-0 ಅಂತರದಿಂದ ಮಣಿಸಿ ವೈಟ್ ವಾಶ್ ಮಾಡಿರುವುದು ದೇಶದ ಕ್ರಿಕೆಟ್ ಪ್ರೇಮಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಟೆಂಬಾ ಬವೂ
ಕಲಬುರಗಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರು ಸೇರಿದಂತೆ ನಾಲ್ವರು ಅಸು ನೀಗಿದ್ದಾರೆ. ಈ ದುರಂತದ ತೀವ್ರತೆಯನ್ನು ಗಮನಿಸಿದರೆ ನಮ್ಮ ರಾಜ್ಯ
ಹಾಂಕಾಂಗ್: ಹಲವು ಗಗನಚುಂಬಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಕನಿಷ್ಠ 44 ಮಂದಿ ಸಜೀವ ದಹನವಾಗಿದ್ದು, 270ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಈ ಬೆಂಕಿ ಆಕಸ್ಮಿಕಕ್ಕೆ ಸಂಬಂಧಿಸಿದಂತೆ ಮೂವರನ್
ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ(ಕೆಸೆಟ್-25) ಅರ್ಹರಾದವರ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದ್ದು, ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಕ್ಷೇಮ್ ಪ್ರಕಾರ ಮೂಲ ದಾಖಲೆಗಳನ್ನು ಸಲ್ಲಿಸಿದವರಿಗೆ ಮಾತ್ರ ಕೆ
ಸಂವಿಧಾನ ದಿನಾಚರಣೆ-2025 ಸಮಾರಂಭ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೆಎಸ್ಸಾರ್ಟಿಸಿ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯೊಂದಿಗೆ ಸಭೆ ನಡೆಸಿದರು. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಕಾನೂನ
ಹೊಸದಿಲ್ಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರಕಾರ ಸಕಾರಾತ
ಬೆಂಗಳೂರು : ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿಗೆ ಮಾಡಿದ್ದ ಪ್ರಕರಣ ಸಂಬಂಧ ರೌಡಿಶೀಟರ್ ರಾಘವೇಂದ್ರ ಯಾನೆ ಬೇಕರಿ ರಘುನನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಸಂಘಟಿತ ಅಪರಾಧ
ಮೂಡುಬಿದಿರೆ : ಜಗತ್ತಿನ ಶ್ರೇಷ್ಠ ಮತ್ತು ಪವಿತ್ರವಾದ ಸಂವಿಧಾನ ವಿದ್ದರೆ ಅದು ಭಾರತದ ಸಂವಿಧಾನ ಮಾತ್ರ. ನಮ್ಮ ಸಂವಿಧಾನಕ್ಕೆ ನಾವು ಗೌರವವನ್ನು ನೀಡಬೇಕು, ವಿದ್ಯಾರ್ಥಿಗಳು ಸಂವಿಧಾನದ ಬಗ್ಗೆ ಓದಿ ತಿಳಿದುಕೊಂಡು ಅದನ್ನು ತಮ್ಮ
ಬೆಂಗಳೂರು : ಕ್ರಿಕೆಟ್ ಬೆಟ್ಟಿಂಗ್ಗೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖಾಧಿಕಾರಿಯು ಬಳಕೆದಾರರ ಖಾತೆಯ ಸಂಪೂರ್ಣ ಮಾಹಿತಿ ಒದಗಿಸಲು ನೀಡಿದ್ದ ನೋಟಿಸ್ ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಕ್ರಮ ಪ್ರಶ್ನಿಸಿ ಫೋನ್ಪೇ ಸಲ್ಲ
ಮಂಗಳೂರು,ನ.26 : ಕದ್ರಿಯ ಹುತಾತ್ಮ ಯೋಧರ ಸ್ಮಾರಕದ ಬಳಿ ಹಾಗೂ ಕದ್ರಿ ಉದ್ಯಾನವನದಲ್ಲಿ ನಿರ್ಮಿಸಲಾದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವೇದಿಕೆಯಲ್ಲಿ ಬುಧವಾರ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಮಂಗಳೂರು ಇದರ ವತಿಯಿಂದ ಹಮ್ಮಿಕೊಂಡ ಅ
ಮಂಗಳೂರು, ನ.26: ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿವಿ ನಡೆಸಿದ 2ನೇ ಸೆಮಿಸ್ಟರ್ ಬಿ. ಫಾರ್ಮ್ ಪರೀಕ್ಷೆಯಲ್ಲಿ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಶೇ.94 ಫಲಿತಾಂಶ ದಾಖಲಿಸಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿ
ಬಂಟ್ವಾಳ : ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮೆಮಾರ್ ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯಲು ಮುಂದಾದ ವ್ಯಕ್ತಿಯಿಂದ ಪಂಚಾಯತ್ ಮೂರು ಸಾವಿರ ರೂಪಾಯಿ ದಂಡ ವಸೂಲಿ ಮಾಡಿದೆ. ಪುದು ಗ್ರಾಮ ಪಂಚಾಯತ್ ನ ಎರ
ಮಂಗಳೂರು, ನ.26: ನಗರದ ಬಲ್ಮಠ ರಸ್ತೆಯಲ್ಲಿರುವ ದೀಪಕ್ ಅಟೋ ಸ್ಪೇರ್ ಅಂಗಡಿಯ ಎದುರು ಬಿದ್ದುಕೊಂಡಿದ್ದ ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ನ.24ರಂದು ಚಿಕಿತ್ಸೆ ಫ
ಮಣಿಪಾಲ, ನ.26: ವೈದ್ಯೆಯೊಬ್ಬರ ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆ ಹಾಗೂ ಕ್ರೆಡಿಟ್ ಕಾರ್ಡ್ನಿಂದ ಲಕ್ಷಾಂತರ ರೂ. ಆನ್ಲೈನ್ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಕಸ್ತೂರ್ಬಾ ಕಾಲೇ
ಮಂಗಳೂರು, ನ.26: ಕಸ್ಟಮ್ಸ್ ಶುಲ್ಕ ಪಾವತಿಸಬೇಕು ಎಂದು ಸುಳ್ಳು ಹೇಳಿ 13.38 ಲಕ್ಷ ರೂ. ಗಳನ್ನು ಮೋಸದಿಂದ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ನಗರದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್ಬುಕ್ನಲ್ಲಿ ಫೆಬ್ರವರಿ ತಿಂಗಳಿನ
ಮಂಗಳೂರು, ನ.26: ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನ.28ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 9:55ಕ್ಕೆ ಮಂಗಳೂರಿಗೆ ಆಗಮಿಸುವರು. 11:05ಕ್ಕೆ ವಿಮಾನ ನಿಲ್ದಾಣದಲ್ಲಿ ಪ್ರ
ಭಟ್ಕಳ,ನ.26 : ಅರಣ್ಯವಾಸಿಗಳ ಕಾನೂನು ಜಾಗೃತ ಜಾಥಾದ ಅಂಗವಾಗಿ ಕಾರವಾರದಲ್ಲಿ ಜರುಗಲಿರುವ ಬೃಹತ್ ಅರಣ್ಯವಾಸಿಗಳ ಸಮಾವೇಶದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾದ್ಯಂತ ಅರಣ್ಯ ಅತಿಕ್ರಮಣದಾರರ ಪರವಾಗಿ 30 ಸಾವಿರಕ್ಕೂ ಹೆಚ್ಚು ಆಕ
ಉಡುಪಿ, ನ.26: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷ್ಣ ಮಠಕ್ಕೆ ಭೇಟಿ ನೀಡಿ, ನಂತರ ಲಕ್ಷಕಂಠ ಗೀತಾ ಪಠಣ ಮಹಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಗಣ್ಯರಿಗೆ ಮಾತ್ರ ಪಾಸ್ ಅಗತ್ಯವ
ಮಂಗಳೂರು ನ.26: ರೋಟರಿಯ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ರೋಟರಿ ಮಂಗಳೂರು ಸೆಂಟ್ರಲ್, ರೋಟರ್ಯಾಕ್ಟ್, ಮಂಗಳೂರು ಸಿಟಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ‘25ನೇ ವಾರ್ಷಿಕ ರೋಟರಿ ಚಿಣ್ಣರ ಉತ್ಸವ’ ಕ್ರೀಡಾ ಮತ್ತು ಸಾಂಸ್ಕ್ರತಿಕ ಸ್ಪ
ಮಂಗಳೂರು , ನ.26 : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಇದರ ಆಶ್ರಯದಲ್ಲಿ ‘ನಶಮುಕ್ತ ಭಾರತ, ನಶಮುಕ್ತ ಕ್ಯಾಂಪಸ್ ’ ಧ್ಯೇಯದೊಂದಿಗೆ ಬೃಹತ್ ವಾಕಥಾನ್ ಕಾರ್ಯಕ್ರಮವು ನ.29 ರಂದು ಬೆಳಗ್ಗೆ 7:00ಗೆ ಮಂಗಳೂರಿನ ಮಂಗಳ ಕ್ರೀ
ಶಿವಮೊಗ್ಗ : ಏಳು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೋರ್ವರು ವಾಟ್ಸ್ಆ್ಯಪ್ನಲ್ಲಿ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಹೊಳೆಹೊನ್ನೂರು ಸಮೀಪ
ಮಂಗಳೂರು, ನ.26: ವೆನಮಿತಾ ( ಎನ್ಎಂಎಎಂಐಟಿ ಹಳೆ ವಿದ್ಯಾರ್ಥಿ ಸಂಘ ) ಮತ್ತು ಮಾಹಾಲಿಂಗ ಅಡ್ಯಂತಾಯ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಾಜಿ (ಎನ್ಎಂಎಎಂಐಟಿ) ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿ
ಮಂಗಳೂರು, ನ.26: ಯಕ್ಷ ಪ್ರತಿಭೆ ಮಂಗಳೂರು ಇದರ 17ನೇ ವರ್ಷದ ಸಂಭ್ರಮ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣಾ-ಪ್ರಶಸ್ತಿ ಪ್ರದಾನ-ಅಭಿನಂದನಾ ಕಾರ್ಯಕ್ರಮ ನ. 29ರಂದು ಸಂಜೆ 5:45ರಿಂದ ಶ್ರೀ ಮಂಗಳಾದೇವಿ ದೇವಸ್ಥಾನದ ಮುಂಭಾಗ
ಹುಬ್ಬಳ್ಳಿ : ಇಲ್ಲಿಯವರೆಗೆ ಏಕಾಏಕಿ ಸಭಾಪತಿಗಳ ಮೇಲೆ ಅವಿಶ್ವಾಸ ಮಂಡನೆ ಮಾಡಿದ ಘಟನೆಗಳು ನಡೆದಿಲ್ಲ. ಸಭಾಪತಿಗಳು ಏನಾದರೂ ಭ್ರಷ್ಟಾಚಾರ ಹಾಗೂ ಏಕಪಕ್ಷೀಯವಾಗಿ ವರ್ತನೆ ಮಾಡಿದ್ದರೆ, ಅವಿಶ್ವಾಸ ಮಂಡನೆ ಮಾಡಲಿ ಎಂದು ವಿಧಾನ ಪರಿಷ
ಉಡುಪಿ, ನ.26: ಸುಂದರ ಕರಾವಳಿ ಪಟ್ಟಣವಾದ ಉಡುಪಿಯ ವಾಯುಗುಣ ಗುಣಮಟ್ಟ ಕ್ಷೀಣಿಸುತ್ತಿದ್ದು, ಮಾಲಿನ್ಯ ಮಟ್ಟ 80ಕ್ಕೆ ಕುಸಿತ ಕಾಣುತ್ತಿದೆ. ಇದೇ ರೀತಿ ಮುಂದುವರಿದರೆ ಮಾಸ್ಕ್ ಬಳಸುವುದು ನಮ್ಮ ದೈನಂದಿನ ಅಸ್ತಿತ್ವದ ಭಾಗವಾಗಬಹುದು ಎಂ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ ಭದ್ರತೆಗಾಗಿ ಸುಮಾರು 3000ಕ್ಕೂ ಅಧಿ
ಚಿಕ್ಕಮಗಳೂರು : ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಏನೂ ಇಲ್ಲ, ಮುಖ್ಯಮಂತ್ರಿ ಬದಲಾವಣೆ ಮಾಡಬೇಕೇ?, ಬೇಡವೇ? ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ರಾಹುಲ್ ಗಾಂಧಿ ಬಳಿ ನಾನು ಮತ್ತು ಡಿ.ಕೆ.ಶಿವಕುಮಾರ್ ಸಮಯ ಕೇಳಿದ್ದು ಬ
ಕುಂದಾಪುರ, ನ.26: ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಲು ಇರುವಂತಹ ಮೂರು ಕಂಬಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದಲ್ಲಿ ಯಾವುದೇ ಶ್ರೇಷ್ಠ ಎಂದು ಚರ್ಚೆ ಬಂದಾಗ, ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಜನರೇ ಸರ್ವಶ್ರೇಷ್ಠ
ಕಾಸರಗೋಡು : ಇಲ್ಲಿನ ಆಲಿಯಾ ಅರೇಬಿಕ್ ಕಾಲೇಜಿನಲ್ಲಿ 5 ದಶಕಗಳಿಗೂ ಸುದೀರ್ಘ ಕಾಲದಿಂದ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ.ಎಂ.ಹೈದರ್ ಅವರು ಬುಧವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಸೌಖ್ಯದಿಂದ ನಿಧನರಾಗಿದ
ಕಲಬುರಗಿ : ಸ್ವಾತಂತ್ರ ಪೂರ್ವದಲ್ಲಿ ಮತಾಂಧತೆ, ಜಾತಿಯತೆ, ಮೂಢನಂಬಿಕೆ, ಅಸ್ಪೃಶ್ಯತೆ ದೇಶದಲ್ಲಿ ತಾಂಡವಾಡುತ್ತಿತ್ತು. ಇಂತಹ ಎಲ್ಲಾ ಕಷ್ಟಗಳನ್ನು ಅನುಭವಿಸಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಂದ ರಚಿಸಲ್ಪಟ್ಟ ಸ
ಕುಂದಾಪುರ, ನ.26: ನಮ್ಮದು ಅನೇಕ ಧರ್ಮಗಳಿರುವ ದೇಶ. ಎಲ್ಲ ಧರ್ಮಗಳಿಗೂ ಅವರದೇ ಆದ ಧರ್ಮಗ್ರಂಥಗಳಿವೆ. ಆದರೆ ಅದೆಲ್ಲದಕ್ಕೂ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ನಮ್ಮ ದೇಶದ ಸಂವಿಧಾನವೇ ಶ್ರೇಷ್ಠ ಗ್ರಂಥ. ಪವಿತ್ರವಾದ ಸಂವಿಧಾನದ ಆಶಯಗ
ಮಂಗಳೂರು, ನ.26: ವಿವಿಧ ನಮೂನೆಯ ಅಲಂಕಾರಿಕ ದೀಪ, ಫ್ಯಾನ್ ಗಳು ಮತ್ತಿತರ ಇಲೆಕ್ಟ್ರಿಕ್ ಸಾಧನಗಳ ಮಾರಾಟದಲ್ಲಿ ಕರಾವಳಿ ಕರ್ನಾಟಕದ ಮುಂಚೂಣಿ ಸಂಸ್ಥೆಯಾದ ನಗರದ ಕದ್ರಿ ರಸ್ತೆಯ ಬಂಟ್ಸ್ ಹಾಸ್ಟೆಲ್ ಬಳಿಯಿರುವ ’ಇಲೆಕ್ಟ್ರಿಕಲ್ ಪಾಯಿ
ಟ್ರೈಸಿಟಿ, ಪಾಟಿಯಾಲ ಪ್ರಾಂತ್ಯಗಳಲ್ಲಿ ದಾಳಿ ನಡೆಸಲು ಯೋಜಿಸಿದ್ದ ಬಂಧಿತರು
ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್
ಗಾಝಾ: ಅಕ್ಟೋಬರ್ ತಿಂಗಳಲ್ಲಿ ಇಸ್ರೇಲ್ ಹಾಗೂ ಹಮಾಸ್ ನಡುವೆ ಕದನ ವಿರಾಮವೇರ್ಪಟ್ಟ ನಂತರ, ಗಾಝಾದ ಮೇಲೆ ಇಸ್ರೇಲ್ ಸಾರಿದ್ದ ಯುದ್ಧ ಬಹುತೇಕ ಅಂತ್ಯಗೊಂಡಿತು ಎಂದೇ ಫೆಲೆಸ್ತೀನಿಯನ್ನರು ಭಾವಿಸಿದ್ದರು. ಆದರೆ, ಹಮಾಸ್ ಕದನ ವಿರಾಮ ಉ
ಮಂಗಳೂರು, ನ.26: ಅಸ್ತಿತ್ವ (ರಿ.) ಮಂಗಳೂರು ವತಿಯಿಂದ ರಂಗ ಅಧ್ಯಯನ ಕೇಂದ್ರ, ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಹಾಗೂ ಅರೆಹೊಳೆ ಪ್ರತಿಷ್ಠಾನದ ಸಹಯೋಗದಲ್ಲಿ ನ.27ರಿಂದ 30ರವರೆಗೆ ನಗರದ ಅಲೋಶಿಯಸ್ ಕಾಲೇಜಿನ ಎಲ್ಸಿಆರ್ಐ ಆಡ
ಮುಂಬೈ: ಕಳೆದ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮುಂಬೈನ ಬಾಲಕಿಯೊಬ್ಬಳನ್ನು ಪೊಲೀಸರು ತನ್ನ ಪೋಷಕರ ಮಡಿಲು ಸೇರಿಸಿದ ಘಟನೆ ನಡೆದಿದೆ. ಕಳೆದ ಮೇ 20ರಂದು ನಾಲ್ಕು ವರ್ಷದ ಬಾಲಕಿಯೊಬ್ಬಳು ಮುಂಬೈನ ಛತ್ರಪತಿ ಶಿವಾ
ಮಂಗಳೂರು,ನ.26:ನಿವೃತ್ತ ಶಿಕ್ಷಕಿ, ಚರ್ಚ್ ಆಫ್ ಸೌತ್ ಇಂಡಿಯಾದ ಕರ್ನಾಟಕ ದಕ್ಷಿಣ ಸಭಾ ಪ್ರಾಂತದ ನಿವೃತ್ತ ಬಿಷಪ್ ಮಂಗಳೂರಿನ ರೆ.ಸಿ.ಎಲ್. ಫುರ್ಟಾಡೊರ ಪತ್ನಿ ಫೌಸ್ಟಿನ್ ಸುದಾನಾ ಫುರ್ಟಾಡೊ (84) ಮಂಗಳವಾರ ನಿಧನರಾದರು. ಮೃತರು ಪತಿ ಬಿಷ
ಮಂಗಳೂರು, ನ.26: ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನಗರದ ಸೆನ್ ಕ್ರೈಂ ಠಾಣೆಯ ಪೊಲೀಸರು ಗಸ್ತು ನಿರತರಾಗಿದ್ದಾ
ಮಂಗಳೂರು,ನ.26: ಎನ್ಆರ್ಐ ಫೋರಂ ಕರ್ನಾಟಕ ಬಹರೈನ್ 2025ನೇ ಸಾಲಿನ ಬಹರೈನ್ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಕ, ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಅಬ್ದುಲ್ ಶಕೀಲ್ ಆಯ್ಕೆಯಾಗಿದ್ದಾರೆ. ಬಹರೈ
ರಾಯಚೂರು : ಅನಾಥ, ನಿರ್ಗತಿಕ ಹಾಗೂ ಪರಿತ್ಯಕ್ತ ಮಕ್ಕಳಿಗೂ ಕೂಡ ಪ್ರೀತಿ, ವಾತ್ಸಲ್ಯ, ಮಮತೆ ನೀಡಬೇಕು. ಅನಾಥ ಮಕ್ಕಳನ್ನು ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳುವ ಕುರಿತು ಮಾಹಿತಿ ನೀಡಬೇಕು ಎಂದು ಜಿಲ್ಲಾ ಸರ್ವೆಕ್ಷಣಾಧ
ಮಂಗಳೂರು, ನ.26: ಸಂವಿಧಾನದ ಬಗ್ಗೆ ಅರಿತು ಅದರ ಅನುಗುಣವಾಗಿ ನಡೆದರೆ ಭಾರತ ವಿಶ್ವಗುರು ಆಗಲಿದೆ. ಸಂವಿಧಾನವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿ
ಮಂಗಳೂರು,ನ.26 : ಸರಕಾರದ ಆದೇಶದಂತೆ ಸಾರಿಗೆ ಇಲಾಖೆಯಲ್ಲಿ 1991-92ರಿಂದ 2019-20ರ ಅವಧಿಯಲ್ಲಿ ಹಾಗೂ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ. ಈ ರಿಯಾಯಿತಿಯು ಮುಂ
ಮಂಗಳೂರು,ನ.26: ವಿಶಿಷ್ಟ ಕಲಿಕೆಯೊಂದಿಗೆ ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ. ಪರಿಸರ ಕಾಳಜಿಯೊಂದಿಗೆ ಓದು ಉತ್ತಮಗೊಳ್ಳುತ್ತದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇ
ಹೈದರಾಬಾದ್, ನ. 26: ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ಪಂದ್ಯಾವಳಿಯ ಆರಂಭಿಕ ದಿನವಾದ ಬುಧವಾರ ಸರ್ವಿಸಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್ ತಂಡದ ನಾಯಕ ಉರ್ವಿಲ್ ಪಟೇಲ್ 31 ಎಸೆತಗಳಲ್ಲಿ ಶತಕ ಸಿಡಿಸಿದರು. ಹೈದರಾಬಾದ್
ಬೆಂಗಳೂರು, ನ.26: ‘ವರ್ಡ್ ಪವರ್ ಈಸ್ ವರಲ್ಡ್ ಪವರ್’ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಗಳಾಗಲಿ, ನಾನಾಗಲೀ, ಯಾರೇ ಆಗಲ
ಗ್ಲಾಸ್ಗೋ, ನ. 26: 2030ರ ಕಾಮನ್ವೆಲ್ತ್ ಕ್ರೀಡಾಕೂಟದ ಆತಿಥೇಯ ಹಕ್ಕನ್ನು ಅಹ್ಮದಾಬಾದ್ ಗೆ ನೀಡಲಾಗಿದೆ. ಸ್ಕಾಟ್ ಲ್ಯಾಂಡ್ ರಾಜಧಾನಿ ಗ್ಲಾಸ್ಗೊದಲ್ಲಿ ಬುಧವಾರ ನಡೆದ ಕಾಮನ್ ವೆಲ್ತ್ ಸ್ಪೋರ್ಟ್ಸ್ನ ಮಹಾಸಭೆಯಲ್ಲಿ ಈ ನಿರ್ಧಾರವ
ಉಡುಪಿ, ನ.26: ನ.28ರಂದು ಉಡುಪಿಯಲ್ಲಿ ನಡೆಯುವ ಲಕ್ಷ ಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಕರ್ನಾಟಕ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಪಾಲ್ಗೊಳ್ಳಲಿದ್ದಾರೆ. ನ.28ರ
ಹೊಸದಿಲ್ಲಿ, ನ.26: ಗುವಾಹಟಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡವನ್ನು 408 ರನ್ ಗಳ ಅಂತರದಿಂದ ಮಣಿಸಿ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಗೈದಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಅತ್ಯುತ್ತ
ಚೆನ್ನೈ,ನ.26: ಎಐಎಡಿಎಂಕೆಯಿಂದ ಉಚ್ಚಾಟಿತ ಮಾಜಿ ಸಚಿವ ಕೆ.ಎ.ಸೆಂಗೊಟ್ಟೈಯನ್ ಅವರು ಬುಧವಾರ ಗೋಬಿಚೆಟ್ಟಿಪಾಳ್ಯಂ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಒಂಭತ್ತು ಸಲ ಶಾಸಕರಾಗಿದ್ದ ಸೆಂಗೊಟ್ಟೈಯನ್ ಚೆನ್ನೈನ ಸಚಿ
ಹೊಸದಿಲ್ಲಿ,ನ.26: ಅಕ್ರಮ ಹಣ ವರ್ಗಾವಣೆ ತನಿಖೆಗಳ ಮೇಲೆ ದೂರಗಾಮಿ ಪರಿಣಾಮಗಳನ್ನು ಬೀರಬಹುದಾದ ಮಹತ್ವದ ತೀರ್ಪೊಂದರಲ್ಲಿ ದಿಲ್ಲಿ ಉಚ್ಚ ನ್ಯಾಯಾಲಯವು, ಅಕ್ರಮ ಬೆಟ್ಟಿಂಗ್ ನಿಂದ ಗಳಿಸಿದ ಆದಾಯವನ್ನು, ಅಂತಹ ಚಟುವಟಿಕೆಗೆ ಕಳಂಕಿತ
ಉಡುಪಿ, ನ.26: ಖಿದ್ಮಾ ಫೌಂಡೇಶನ್ ವತಿಯಿಂದ ಶಿರೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನ
ಬ್ಯಾಂಕಾಕ್, ನ.26: ಥೈಲ್ಯಾಂಡ್ ನಲ್ಲಿ ಸುರಿದ ಧಾರಾಕಾರ ಮಳೆ ಹಾಗೂ ಪ್ರವಾಹದಲ್ಲಿ ಬಲಿಯಾದವರ ಸಂಖ್ಯೆ 33ಕ್ಕೇರಿದ್ದು ಈ ವಾರ ಇನ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಥೈಲ್ಯಾಂಡ್ ನ 9 ಪ್ರಾಂತಗಳಲ್ಲಿ ಭ
ಕುಂದಾಪುರ, ನ.26: ಕುಂದಾಪುರ ಹಂಚು ಕಾರ್ಖಾನೆಗಳಲ್ಲಿ ಬುಧವಾರ ಹಂಚು ಕಾರ್ಮಿಕರು ಕೆಲಸ ಆರಂಭಕ್ಕೂ ಮುನ್ನ ಕಾರ್ಖಾನೆ ದ್ವಾರಗಳಲ್ಲಿ ಶ್ರಮಶಕ್ತಿ ನೀತಿ -2025ರ ಕರಡು ಪ್ರತಿಯನ್ನು ದಹಿಸಿ ಪ್ರತಿಭಟಿಸಿದರು. ಮಂಗಳೂರು ಟೈಲ್ಸ್ ನಲ್ಲಿ ಉ
ಹೊಸದಿಲ್ಲಿ,ನ.26: ಕಳೆದ ತಿಂಗಳು ಸುಪ್ರೀಂಕೋರ್ಟ್ನ ಒಳಗೆ ತನ್ನ ಮೇಲೆ ನ್ಯಾಯವಾದಿಯೊಬ್ಬ ಶೂ ಎಸೆಯಲು ಯತ್ನಿಸಿದ ಹೊರತಾಗಿಯೂ, ನನ್ನ ಸಹಜಪ್ರವೃತ್ತಿಯಿಂದಾಗಿ ತಾನು ನ್ಯಾಯಾಲಯದಲ್ಲಿ ವಿಚಾರಣಾ ಕಲಾಪವನ್ನು ಮುಂದುವರಿಸಲು ನಿರ್ಧ
ಹೊಸದಿಲ್ಲಿ,ನ.26: ವಿರಳ ಖನಿಜಗಳನ್ನು ದೇಶಿಯವಾಗಿ ಉತ್ಪಾದಿಸುವ ಭಾರತದ ಸಾಮರ್ಥ್ಯವನ್ನು ಉತ್ತೇಜಿಸುವ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ನೇತತೃತ್ವದ ಕೇಂದ್ರ ಸಂಪುಟವು 7200 ಕೋಟಿ ರೂ.ಗೂ ಅಧಿಕ ಮೊತ್ತದ REPM (ರೇರ್ ಆರ್ಥ್ ಪರ್ಮಾನೆಂ
ಭೋಪಾಲ,ನ.26: ಮಧ್ಯಪ್ರದೇಶದ ಸೆಹೋರ್ನ ವಿಐಟಿ ವಿಶ್ವವಿದ್ಯಾನಿಲಯದಲ್ಲಿ ಕಳಪೆದರ್ಜೆಯ ಆಹಾರ ಹಾಗೂ ಮಲಿನಗೊಂಡ ನೀರಿನ ಸೇವನೆಯಿಂದಾಗಿ ಕ್ಯಾಂಪಸ್ ನಲ್ಲಿ ಹಳದಿಕಾಮಾಲೆ ರೋಗ ಹರಡಿದೆಯೆಂದು ಆರೋಪಿಸಿ ವಿದ್ಯಾರ್ಥಿಗಳು ಬುಧವಾರ ನ
ಕೋಲ್ಕತಾ, ನ. 26: ಸ್ವಾತಂತ್ರ್ಯ ಸಿಕ್ಕಿ ಎಷ್ಟೋ ವರ್ಷಗಳು ಗತಿಸಿದ ಬಳಿಕ ಜನರ ಪೌರತ್ವವನ್ನು ಪ್ರಶ್ನಿಸಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. ಭಾರತೀಯ ಚುನಾವಣಾ ಆಯೋಗ ನಡೆಸುತ
ಉಡುಪಿ, ನ.26: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಉಡುಪಿ ನಗರ ವ್ಯಾಪ್
ಡ್ರೋನ್ ಹಾರಾಟಕ್ಕೆ ನಿಷೇಧ
ಕಲಬುರಗಿ : ದಶಕದಲ್ಲಿ ನೆಲೆಯೂರಿರುವ ವೈವಿಧ್ಯಮಯ ಸಂಸ್ಕೃತಿಯನ್ನು ಗೌರವಿಸುವುದರ ಜೊತೆಗೆ ಜಾತಿ, ಧರ್ಮ, ವರ್ಣರಹಿತ ಜಾತ್ಯತೀತ ಮನೋಭಾವನೆಯೊಂದಿಗೆ ಸರ್ವರ ಪ್ರಗತಿಗೆ ದಾರದೀಪದಂತಹ ಸಂವಿಧಾನ ನೀಡಿ ಸಮಾಜದಲ್ಲಿ ಸಮಾನತೆ ತರಲು ಶ
ಉಡುಪಿ, ನ.26: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುತ್ತಿರುವ ಕೋಟಿ ಗೀತಾ ಲೇಖನ ಯಜ್ಞದ ಪ್ರಯುಕ್ತ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಉಡುಪಿ ಶ್ರೀಕೃಷ್ಣ ಮ
ಬೆಂಗಳೂರು : ಧರ್ಮಸ್ಥಳ ಪ್ರದೇಶದಲ್ಲಿ ಆಗಿರುವ ಮಹಿಳೆಯರ ನಾಪತ್ತೆ ಮತ್ತು ಸಾವುಗಳಿಗೆ ಸಂಬಂಧಿಸಿದ ದೂರುಗಳು ಮತ್ತು ಮಾಹಿತಿಗಾಗಿ ವಿಶೇಷವಾದ ‘ಸಹಾಯವಾಣಿ’ಯನ್ನು(ಹೆಲ್ಪ್ಲೈನ್) ಸ್ಥಾಪಿಸಬೇಕು. ಹಾಗೆಯೇ ಸಾಕ್ಷಿ ಮತ್ತು ದೂರುದ
► ಹೈಕಮಾಂಡ್ ಅಂಗಳದಲ್ಲಿ ‘ನಾಯಕತ್ವ ಬದಲಾವಣೆ’; ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ► ನಾಯಕತ್ವ ಬದಲಾವಣೆ ಬಿಕ್ಕಟ್ಟು ಶೀಘ್ರವೇ ಇತ್ಯರ್ಥ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ಚಾಲ್ತಿಯಲ್ಲಿರುವ ಕಾವೇರಿ 2.0 ತಂತ್ರಾಂಶ ಕಾನೂನು ನಿರ್ವಾತವನ್ನು ಸೃಷ್ಟಿಸುತ್ತಿದೆ. ಆದ್ದರಿಂದ, ಅದರಲ್ಲಿ 'ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ' ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆ ಸೇರ್ಪಡೆ ಮಾಡಿ
ಬೆಳಗಾವಿ : ಕಲಬುರಗಿ ಜಿಲ್ಲೆಯ ಜೇವರ್ಗಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಾಘತದಲ್ಲಿ ಮೃತಪಟ್ಟಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿ ನಾಲ್ವರ ಅಂತ್ಯಕ್ರಿಯೆ ರಾಮದುರ್ಗ ಹೊರ ವಲಯದ ಅವರ ತೋಟದಲ್ಲಿ ನೆರವೇರಿತು. ಮ
ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಿಂದ ಅರ್ಜಿ
ಹೊಸದಿಲ್ಲಿ, ನ. 26: ಸುಪ್ರೀಂ ಕೋರ್ಟ್ನಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ವಿವಿಧ ದೇಶಗಳ ಮುಖ್ಯ ನ್ಯಾಯಾಧೀಶರು ಮತ್ತು ಹಿರಿಯ ನ್ಯಾಯಾಧೀಶರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ಗಣ್ಯರನ್ನು ಭಾರತದ
ಮಂಗಳೂರು, ನ.26: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಸುನಿಲ್ ಕುಮಾರ್ ಎನ್. ನ.25
ಹೊಸದಿಲ್ಲಿ,ನ.26: ಸಂವಿಧಾನವು ದೇಶದ ಅನನ್ಯತೆಯ ಅಡಿಪಾಯವಾಗಿದೆ. ಜೊತೆಗೆ ವಸಾಹತು ಮನಃಸ್ಥಿತಿಯನ್ನು ತೊರೆದು ರಾಷ್ಟ್ರೀಯತಾವಾದಿ ಚಿಂತನೆಯನ್ನು ಅಳವಡಿಸಿಕೊಳ್ಳಲು ಮಾರ್ಗದರ್ಶಿ ದಾಖಲೆಯೂ ಆಗಿದೆ ಎಂದು ರಾಷ್ಟ್ರಪತಿ ದ್ರೌಪದಿ
ಕ್ಯಾಲಿಫೋರ್ನಿಯಾ(ಅಮೆರಿಕ),ನ.26: 2028ರ ವಿತ್ತವರ್ಷದ ವೇಳೆಗೆ ಜಾಗತಿಕವಾಗಿ 4,000ದಿಂದ 6,000ದಷ್ಟು ಉದ್ಯೋಗಗಳನ್ನು ಕಡಿತಗೊಳಿಸಲು ಯೋಜಿಸಿರುವುದಾಗಿ ಪ್ರಮುಖ ಮಾಹಿತಿ ತಂತ್ರಜ್ಞಾನ ಸಂಸ್ಥೆ HP ಇಂಕ್ ಮಂಗಳವಾರ ಪ್ರಕಟಿಸಿದೆ. ತನ್ಮೂಲಕ ಕೃ
ಬೆಂಗಳೂರು : ರಾಜ್ಯ ಸರಕಾರದಲ್ಲಿನ ಅಧಿಕಾರ ಹಂಚಿಕೆ ಚರ್ಚೆ ಕುರಿತು ಶೀಘ್ರದಲ್ಲಿಯೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಭೆ ನಡೆಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ
ಬೀದರ್ : ಆರ್ಎಸ್ಎಸ್ ಸಂಘಟನೆ ಮಾಡುವ ತಾರತಮ್ಯ ನೀತಿಗೆ ನಮ್ಮ ಬೆಂಬಲವಿಲ್ಲ. ಆರ್ಎಸ್ಎಸ್ ಮುಖಂಡ ಮೋಹನ ಭಾಗವತ್ ಅವರು ವಿಷಕಾರಿ ಮಾತುಗಳನ್ನು ಆಡುತ್ತಿರುತ್ತಾರೆ. ಆದರೆ ದಲಿತರ, ರೈತರ ಮತ್ತು ಮಹಿಳೆಯರ ಮೇಲೆ ಆಗುವ ದೌರ್ಜನ್ಯ
ಕಡಬ, ನ.26. ಕೌಟುಂಬಿಕ ಕಾರಣದಿಂದ ಮನನೊಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ವರದಿಯಾಗಿದೆ. ಕಡಬದ ಕುಟ್ರುಪ್ಪಾಡಿ
ಉಳ್ಳಾಲ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಓರ್ವ ತಲೆಮರೆಸಿಕೊಂಡ ಘಟನೆ ತೊಕ್ಕೊಟ್ಟಿನ ಹಣಕಾಸು ಸಂಸ್ಥೆಯೊಂದ
ಕಲಾಜಾಥಾ ಪ್ರಚಾರ ಆಂದೋಲನಕ್ಕೆ ಚಾಲನೆ
ಕಲಬುರಗಿ : ಕೇಂದ್ರ ಸರಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪ್ರಾದೇಶಿಕ ಆಯುಕ್ತ ಎಂ.ಸುಬ್ರಮಣ್ಯಮ್ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿಯ ಇ.ಪಿ.ಎಫ್.ಓ ಕಚೇರಿಯಲ್ಲಿ ಕಾರ್ಮಿಕ ಸಂಘಟನೆಗಳೊಂದ
ಚಿಕ್ಕಮಗಳೂರು : ಇಲ್ಲಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯೊಬ್ಬರು ಪ್ರಾಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಪೊಲೀಸರಿಗೆ ಮಂಗಳವಾರ ರಾತ್ರಿ ದೂರು ನೀಡಿದ್ದಾರೆ. ಕಾಲೇಜಿನ ಪ್ರಾಧ್ಯಾಪಕ ಡಾ.ಗಂಗಾ
ಉಡುಪಿ, ನ.26: ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಅವರು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಗೀತಾಮಂದಿರದಲ್ಲಿ ಭೇಟಿ ಮಾಡಿ, ಜಿಲ್ಲೆಯ ಅಭಿವೃದ್ಧಿ ಹಾಗೂ ಸೌಹಾರ್ದತೆ ಬಗ್ಗೆ ಚರ್ಚೆ ನ
ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ರಾಯಚೂರು ನಗರದಲ್ಲಿ ಓದುಗ, ಹಿತೈಷಿಗಳ ಸಭೆ

18 C