SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಗ್ರೀನ್‌ಲ್ಯಾಂಡ್ ಮಾರಾಟಕ್ಕಿಲ್ಲ: ಟ್ರಂಪ್ ಸ್ವಾಧೀನ ಬೆದರಿಕೆ ವಿರುದ್ಧ ಬೀದಿಗಿಳಿದ ಸಹಸ್ರಾರು ಜನರು

ನೂಕ್,ಜ.18: ಗ್ರೀನ್‌ಲ್ಯಾಂಡ್‌ನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆಯೊಡ್ಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಶನಿವಾರ ಸಹಸ್ರಾರು ಗ್ರೀನ್‌ಲ್ಯಾಂಡ್ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಪ

18 Jan 2026 6:57 pm
ಸುಬ್ರಹ್ಮಣ್ಯ| ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ಕಡಬ, ಜ.18. ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ನಡೆದಿದೆ. ಮೃತ ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನ

18 Jan 2026 6:40 pm
ಚಿನ್ನಸ್ವಾಮಿ ಸ್ಟೇಡಿಯಂ | ಐಪಿಎಲ್ ಪಂದ್ಯಕ್ಕೂ ಮೊದಲು ಅಲ್ಪಾವಧಿ ಷರತ್ತು ಪೂರೈಸಬೇಕು : ಡಾ.ಜಿ.ಪರಮೇಶ್ವರ್

ಬೆಂಗಳೂರು : ಮಾರ್ಚ್‍ನಲ್ಲಿ ಐಪಿಎಲ್ ಬರುತ್ತದೆ, ಅಷ್ಟರಲ್ಲಿ ಅಲ್ಪಾವಧಿ ಷರತ್ತು ಪೂರೈಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಚಿನ್ನಸ್ವ

18 Jan 2026 6:28 pm
ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಜಾರಿಗೆ ತಂದ ಡಿಸಿಆರ್‌ಇ ಠಾಣೆಗಳು ಪರಿಣಾಮಕಾರಿಯಾಗಲಿ: ಡಾ.ಜಿ.ಪರಮೇಶ್ವರ್

ಬೆಂಗಳೂರು : ಪರಿಶಿಷ್ಟ ಜಾತಿ, ಪಂಗಡ(ಎಸ್‍ಸಿ-ಎಸ್‍ಟಿ)ದ ಜನರ ಮೇಲಿನ ದೌರ್ಜನ್ಯ ತಡೆಗಟ್ಟಿ, ಆ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದ

18 Jan 2026 6:24 pm
ಪ್ರಜಾಪ್ರಭುತ್ವವನ್ನು ರಕ್ಷಿಸುವಂತೆ ಕಾರ್ಯಕ್ರಮದ ವೇದಿಕೆಯಲ್ಲೇ ಸಿಜೆಐಗೆ ಮಮತಾ ಬ್ಯಾನರ್ಜಿ ಆಗ್ರಹ

ಕೋಲ್ಕತಾ,ಜ.18: ಸಂವಿಧಾನ, ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗದ ಸ್ವಾತಂತ್ರ್ಯವನ್ನು ರಕ್ಷಿಸುವಂತೆ ಶನಿವಾರ ಭಾರತದ ಮುಖ್ಯ ನ್ಯಾಯಾಧೀಶ (ಸಿಜೆಐ) ಸೂರ್ಯಕಾಂತ್‌ ಅವರಿಗೆ ಮನವಿ ಮಾಡಿಕೊಂಡ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್

18 Jan 2026 6:15 pm
KSRLPSನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ಅಧಿಕೃತ ಅಧಿಸೂಚನೆಯ ಮೂಲಕ ನ್ಯಾಷನಲ್ ರೂರಲ್‌ ಲೈವ್ಲಿಹುಡ್ ಮಿಷನ್‌ಗೆ ಕ್ಲಸ್ಟರ್ ಸೂಪರ್‌ವೈಸರ್ ಮತ್ತು ಬ್ಲಾಕ್ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್

18 Jan 2026 6:03 pm
ಡಿಜಿಟಲ್ ಲಂಚ: ಹೆತ್ತವರು ಮಕ್ಕಳಿಂದ ಕಸಿದುಕೊಳ್ಳುತ್ತಿರುವುದೇನು?

ತಮ್ಮ ಕೆಲಸ ಸುಗಮಗೊಳಿಸಲು ಮಕ್ಕಳಿಗೆ ಪರದೆ ವೀಕ್ಷಿಸಲು ಅನುವು ಮಾಡಿಕೊಡುವುದು ಅಲ್ಪಾವಧಿಯ ಶಾಂತಿ ದೊರೆತರೂ, ದೀರ್ಘಾವಧಿಯಲ್ಲಿ ಆರೋಗ್ಯ ವೆಚ್ಚಗಳಿಗೆ ಕಾರಣವಾಗಲಿದೆ. ಮೆದುಳು ಮತ್ತು ದೇಹ ಇನ್ನೂ ಪಕ್ವವಾಗಿರದ ಸಂದರ್ಭದಲ್ಲಿ

18 Jan 2026 5:43 pm
Chamarajanagar | ನಂಜೇದೇವನಪುರ ಬಳಿ ಮತ್ತೆ 10 ತಿಂಗಳ ಗಂಡು ಹುಲಿ ಮರಿ ಸೆರೆ

ಚಾಮರಾಜನಗರ : ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯ ನಂಜೇದೇವನಪುರ ಬಳಿ ಕಾಣಿಸಿಕೊಂಡಿದ್ದ ಐದು ಹುಲಿಗಳ ಪೈಕಿ ಈ ಹಿಂದೆ ತಾಯಿ ಹುಲಿ ಮತ್ತು 10 ತಿಂಗಳ ಹೆಣ್ಣು ಹುಲಿ ಮರಿಯನ್ನು ಸೆರೆ ಹಿಡಿಯಾಗಿತ್ತು, ಇದೀಗ ಮತ್ತೆ 10 ತಿಂಗಳ ಗಂಡು ಹ

18 Jan 2026 4:26 pm
ಅಮರಾವತಿ ಸ್ಥಳೀಯ ಸಂಸ್ಥೆ ಚುನಾವಣೆ: ನವನೀತ್ ರಾಣಾ ಪಕ್ಷದ ವಿರುದ್ಧ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿದ ಬಿಜೆಪಿಯ 22 ಅಭ್ಯರ್ಥಿಗಳು

ಅಮರಾವತಿ (ಮಹಾರಾಷ್ಟ್ರ): ಇತ್ತೀಚೆಗೆ ಮುಕ್ತಾಯಗೊಂಡ ಅಮರಾವತಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯ ಮಾಜಿ ಸಂಸದೆ ನವನೀತ್ ರಾಣಾ ಪಕ್ಷದ ವಿರುದ್ಧ ಪ್ರಚಾರ ಮಾಡಿದ್ದಾರೆ ಎಂದು ಬಿಜೆಪಿಯ 22 ಅಭ್ಯರ್ಥಿಗಳು ಆರೋಪಿಸಿದ್ದು, ಅವ

18 Jan 2026 3:57 pm
ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ : ಸಿಎಂ ಸಿದ್ದರಾಮಯ್ಯ

ಮೈಸೂರು : ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ

18 Jan 2026 3:51 pm
Bidar | ಗಾಳಿಪಟ ಹಾರಿಸಲು ಹೋಗಿ ಕಟ್ಟಡದ ಮೇಲಿಂದ ಬಿದ್ದು ಯುವಕ ಮೃತ್ಯು

ಬೀದರ್ : ಗಾಳಿಪಟ ಹಾರಿಸಲು ಹೋಗಿ ಕಟ್ಟಡದ ಮೇಲಿಂದ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಹುಮನಾಬಾದ್ ನಗರದ ವಾಂಜರಿ ಬಡಾವಣೆಯಲ್ಲಿ ಶನಿವಾರ ಸಾಯಂಕಾಲ ನಡೆದಿದೆ. ಶಶಿಕುಮಾರ್ (19) ಮೃತಪಟ್ಟ ಯುವಕನಾಗಿದ್ದಾನೆ. ಶಶಿಕುಮಾರ್ ಗೆಳ

18 Jan 2026 3:20 pm
ನಮ್ಮನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು : ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಅವರು ಇಂದ

18 Jan 2026 3:10 pm
ಮಣಿಪುರ| ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಮಹಿಳೆ ಮೃತ್ಯು

ಹೊಸದಿಲ್ಲಿ: 2023ರಲ್ಲಿ ಮಣಿಪುರದಲ್ಲಿ ಭುಗಿಲೆದ್ದ ಮೈತೈ-ಕುಕಿ ಜನಾಂಗೀಯ ಹಿಂಸಾಚಾರದ ವೇಳೆ ರಾಜಧಾನಿ ಇಂಫಾಲದಿಂದ ಗುಂಪೊಂದು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದ ಕುಕಿ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ಖಿನ್ನತೆಯಿಂದ

18 Jan 2026 3:01 pm
Udupi : ʼನಿರ್ದಿಗಂತ ಮಕ್ಕಳ ನಾಟಕೋತ್ಸವʼಕ್ಕೆ ಚಾಲನೆ

ಉಡುಪಿ : ನಿರ್ದಿಗಂತ ವತಿಯಿಂದ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಮಕ್ಕಳ ನಾಟಕೋತ್ಸವಕ್ಕೆ ರವಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ಬಿಂದು ರಕ್ಷಿದಿ ಅವರ ನಿರ್ದೇಶನದ ಆರೂರು ಮೊರಾರ್ಜಿ ದ

18 Jan 2026 2:55 pm
‘ಪರಿಶಿಷ್ಟ ಜಾತಿ’ ಪದ ಬಂದದ್ದು ಹೇಗೆ?

‘ಪರಿಶಿಷ್ಟ ಜಾತಿಗಳು’ ಅಥವಾ ‘ಎಸ್‌ಸಿ’ಗಳು ಎಂಬ ಈ ಪದ ಸಾಂವಿಧಾನಿಕವಾಗಿ ಬಾಬಾಸಾಹೇಬ್ ಅಂಬೇಡ್ಕರ್‌ರವರು ಸಂಶೋಧಿಸಿದ ಪದ. ಆ ಪದವನ್ನು 1935ರಲ್ಲಿ ಭಾರತ ಸರಕಾರದ ಕಾಯ್ದೆಯಲ್ಲಿ ಸೇರಿಸಿದ ನಂತರ ಡಾ.ಅಂಬೇಡ್ಕರರು ‘ಪರಿಶಿಷ್ಟ ಜಾತಿ

18 Jan 2026 1:24 pm
ಹೆದ್ದಾರಿಯ ವೇಗದಲ್ಲಿ ಮೌನವಾದ ಊರುಗಳು!

ರಾಷ್ಟ್ರೀಯ ಹೆದ್ದಾರಿ ಇಲ್ಲಿ ಕೇವಲ ಭೌಗೋಳಿಕ ಸೀಳುವಿಕೆಯನ್ನು ಮಾಡಿಲ್ಲ; ಬೌದ್ಧಿಕ ಸ್ಮತಿಯನ್ನೂ, ಭಾವನಾತ್ಮಕ ಸಂಬಂಧವನ್ನೂ, ಆರ್ಥಿಕ ಬದುಕನ್ನೂ ಒಂದೇ ವೇಳೆ ಕತ್ತರಿಸಿದೆ. ಅಭಿವೃದ್ಧಿಯ ಹೆಸರಿನಲ್ಲಿ ನಾವು ದೂರವನ್ನು ಕಡಿಮೆ

18 Jan 2026 1:17 pm
ಫಲಿತಾಂಶ ಸುಧಾರಣೆಗಾಗಿ ಪ್ರಶ್ನೆಪತ್ರಿಕೆ ಸೋರಿಕೆಯ ಅಕ್ರಮ ಮಾರ್ಗ ಸರಿಯೇ?

ಕಲಿಕೆಯ ದೃಢತೆಯ ಮಾಪನಕ್ಕೆ ಪರೀಕ್ಷೆ ಎಂಬ ಮಾನದಂಡ ಉಂಟು. ವಿಷಯ ಗ್ರಹಿಕೆ, ಅರ್ಥೈಸುವಿಕೆ ಮತ್ತು ಅಭಿವ್ಯಕ್ತಿಯ ಸ್ಕೇಲ್‌ಗಳಿಗೆ ಪ್ರಶ್ನೆಪತ್ರಿಕೆ ಎಂಬ ಟೂಲಿದೆ. ಆ ಮುಖಾಂತರ ಕಲಿಕಾ ಸಾಮರ್ಥ್ಯಗಳ ಮೂಲಕ ಸಾಧಿಸಿಕೊಳ್ಳುವ ವಿಧಾನ

18 Jan 2026 12:57 pm
ಸುಳ್ಯ: ಕಮಲುದ್ದೀನ್ ಕುದ್ರೋಳಿ ನಿಧನ

ಸುಳ್ಯ: ಸುಳ್ಯ ಗಾಂಧಿನಗರ ನಾವೂರು ನಿವಾಸಿ, ಕಮಲುದ್ದೀನ್ ಕುದ್ರೋಳಿ ಜನತಾ (52) ಅಲ್ಪಕಾಲದ ಅಸೌಖ್ಯದಿಂದ ಜ.18ರಂದು ಮುಂಜಾನೆ 4 ಗಂಟೆ ಸುಮಾರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಮಂಗಳೂರು ಕುದ್ರೋಳಿಯವರಾಗಿ

18 Jan 2026 12:22 pm
ಸಂವಿಧಾನ ರಚಿಸಿದ್ದು ಅಂಬೇಡ್ಕರ್ ಅಲ್ಲವೇ?

ರಚನಾ ಸಭೆಯ ನಿರ್ದೇಶನದ ಮೇಲೆ ವಿದೇಶದ ಕಾನೂನುಗಳನ್ನು ಹೆಕ್ಕಿತಂದು, ಇಲ್ಲಿನ ಕಾನೂನು ಪರಿಭಾಷೆಗೆ ಒಳಪಡಿಸಿ, ಸಂಗ್ರಹಿಸಿ ಕೊಟ್ಟ ಮಾತ್ರಕ್ಕೇ ಬಿ.ಎನ್. ರಾವ್ ಅವರನ್ನು ಭಾರತದ ಸಂವಿಧಾನ ಶಿಲ್ಪಿ ಎನ್ನುವುದಾದರೆ, ಬರ್ಮಾ ದೇಶಕ್ಕ

18 Jan 2026 12:06 pm
Maharashtra| ಮಾಲೇಗಾಂವ್‌ನಲ್ಲಿ ʼಇಸ್ಲಾಂ ಪಕ್ಷʼಕ್ಕೆ ಮೇಯರ್ ಪಟ್ಟ ಸಾಧ್ಯತೆ

ಮುಂಬೈ: ಮಹಾರಾಷ್ಟ್ರದಾದ್ಯಂತ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯ ಅಲೆ ಅಪ್ಪಳಿಸಿದ್ದರೂ, ಮುಸ್ಲಿಂ ಬಾಹುಳ್ಯದ ನಾಶಿಕ್ ಜಿಲ್ಲೆಯ ಮಾಲೇಗಾಂವ್ ನಗರ ಪಾಲಿಕೆಯಲ್ಲಿ ಇಸ್ಲಾಂ ಪಕ್ಷ ಎಂದೇ ಜನಪ್ರಿಯವಾಗಿರುವ ಇಂಡಿಯ

18 Jan 2026 11:44 am
ದಿಲ್ಲಿಯಲ್ಲಿ ಆವರಿಸಿದ ದಟ್ಟ ಮಂಜು: ವಿಮಾನ, ರೈಲುಗಳ ಸೇವೆಯಲ್ಲಿ ವಿಳಂಬ

ಹೊಸ ದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ರವಿವಾರ ದಟ್ಟ ಮಂಜು ಆವರಿಸಿದ್ದು, ಗೋಚರತೆಯ ಪ್ರಮಾಣಕ್ಕೆ ಶೂನ್ಯಕ್ಕೆ ಕುಸಿದಿದೆ. ಈ ಪ್ರಾಂತ್ಯದಾದ್ಯಂತ ತೀವ್ರ ಶೀತ ವಾತಾವರಣವಿದ್ದು, ಹಲವಾರು ವಿಮಾನಗಳು ಹಾಗೂ ರೈಲುಗಳ ಸೇವೆ

18 Jan 2026 10:51 am
'ಹೊಸ ನಾಯಕತ್ವವನ್ನು ಹುಡುಕುವ ಸಮಯ”: ಇರಾನ್‌ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಆಡಳಿತ ಕೊನೆಗೊಳಿಸುವಂತೆ ಟ್ರಂಪ್ ಕರೆ

ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಆಡಳಿತ ಕೊನೆಗೊಳಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆಯನ್ನು ನೀಡಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಇರಾನ್

18 Jan 2026 10:32 am
MANGALURU | ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ವಸ್ತು ಮಾರಾಟ: ಆರೋಪಿಯ ಬಂಧನ

ಮಂಗಳೂರು, ಜ.18: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕದ್ರಿ (ಮಂಗಳೂರು ಪೂರ್ವ ಠಾಣೆ) ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ

18 Jan 2026 10:04 am
ಐಸಿಸ್ ನೆಲೆಗಳನ್ನು ಗುರಿಯಾಗಿಸಿಕೊಂಡು ಸಿರಿಯಾ ಮೇಲೆ ಮತ್ತೆ ದಾಳಿ ನಡೆಸಿದ ಅಮೆರಿಕ

ವಾಷಿಂಗ್ಟನ್: ಸಿರಿಯಾದ ಐಸಿಸ್ ನೆಲೆಗಳನ್ನು ಗುರಿಯಾಗಿಸಿಕೊಂಡು ಅಮೆರಿಕಾ ಶುಕ್ರವಾರ ಮೂರನೇ ಪ್ರತೀಕಾರದ ದಾಳಿ ನಡೆಸಿದೆ. ವಾಯವ್ಯ ಸಿರಿಯಾದ ಮೇಲೆ ನಡೆದ ವಾಯುದಾಳಿಯಲ್ಲಿ ಅಲ್‍ಖೈದಾ ಜತೆ ಸಂಪರ್ಕ ಹೊಂದಿದ್ದ ಬಿಲಾಲ್ ಹಸನ್ ಅಲ

18 Jan 2026 9:31 am
ಕನಕಗಿರಿ | ಕೆಆರ್‌ಎಸ್ ಪಕ್ಷದ ತಾಲೂಕು ಸಮಿತಿ ಪುನರ್ ರಚನೆ : ಅಧ್ಯಕ್ಷರಾಗಿ ರಾಜೇಶ ಚಿನ್ನೂರು ಆಯ್ಕೆ

ಕನಕಗಿರಿ : ತಾಲೂಕಿನ ಪರಿವೀಕ್ಷಣಾ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕೊಪ್ಪಳ ಜಿಲ್ಲಾ ಸಂಚಾಲಕರಾದ ಗಣೇಶ ಅಮೃತ ಅವರ ಆದೇಶದ ಮೇರೆಗೆ 3 ವರ್ಷಗಳ ಕಾಲಾವಧಿ, ಜಿಲ್ಲಾ ಸಮಿತಿಯ ವಿಶ್ವಾಸವಿರುವ ತನಕ ಕನಕಗಿರಿ ತಾಲ

18 Jan 2026 9:13 am
ದಿಲ್ಲಿ ಗಣರಾಜ್ಯೋತ್ಸವ: ಚಾಮರಾಜನಗರ ಜಿಲ್ಲೆಯ ರೈತ ಮಹಿಳೆ ವರ್ಷಾಗೆ ಆಹ್ವಾನ

ಚಾಮರಾಜನಗರ, ಜ.17: ಜಿಲ್ಲೆಯ ರೈತ ಮಹಿಳೆ ವರ್ಷಾ ಅವರು ಜ.26ರಂದು ದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ಪಡೆದಿದ್ದಾರೆ. ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ಬಾಳೆ ದಿಂಡಿ

18 Jan 2026 8:42 am
1,500 ಮಕ್ಕಳನ್ನು ರಕ್ಷಿಸಿದ ಯುಪಿ ಆರ್‌ಪಿಎಫ್ ಅಧಿಕಾರಿಗೆ ರೈಲ್ವೆ ಅತ್ಯುನ್ನತ ಗೌರವ

ಮೀರಠ್ : ಕಳೆದು ಹೋಗುವ, ಕಳ್ಳಸಾಗಾಣಿಕೆದಾರರ ಬಲೆಗೆ ಬೀಳುವ, ಉದ್ಯೋಗದ ಆಮಿಷಕ್ಕೆ ಬಲೆ ಬಿದ್ದ ಹಾಗೂ ಮನೆ ಬಿಟ್ಟು ಓಡಿಬರುವ ಮಕ್ಕಳು ಹೀಗೆ ಪ್ರತಿವಾರ ರೈಲು ನಿಲ್ದಾಣಗಳಲ್ಲಿ ಹಲವು ಮಕ್ಕಳು ಕಾಣೆಯಾಗುತ್ತಾರೆ. ಕಳೆದ ಮೂರು ವರ್ಷಗಳ

18 Jan 2026 8:04 am
ಕಿರಿಯರ ವಿಶ್ವಕಪ್ | ಬಾಂಗ್ಲಾ ವಿರುದ್ಧ ಭಾರತಕ್ಕೆ ಜಯ

PC | ndtv ಹೊಸದಿಲ್ಲಿ: ವಿಹಾನ್ ಮಲ್ಹೋತ್ರಾ ಅವರ ಮಾರಕ ದಾಳಿಯಿಂದ ಕಂಗೆಟ್ಟ ಬಾಂಗ್ಲಾದೇಶದ 19ರ ವಯೋಮಿತಿಯ ತಂಡ ಕಿರಿಯರ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಸೋಲು ಅನುಭವಿಸಿದೆ. ಶನಿವಾರ ನಡೆದ ಪಂದ್ಯದಲ್ಲಿ ಭಾರತ ತಂಡ ಡಿಎಲ

18 Jan 2026 7:19 am
ಭಟ್ಕಳ | ವೆಂಕಟಾಪುರ ಹೆದ್ದಾರಿಯಲ್ಲಿ ಕಾರು ಅಪಘಾತ : ಇಬ್ಬರು ಯುವಕರು ಮೃತ್ಯು

ಭಟ್ಕಳ : ವೆಂಕಟಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ.  ಅಪಘಾತದ ವೇಳೆ ಭಟ್ಕಳದ ಆಜಾದ್ ನಗರ ನಿವಾಸಿ ಮೊಹಮ್ಮದ್ ಅಶ್ರಫ್ ರುಕ್ನು

18 Jan 2026 7:04 am
ಜಿಲ್ಲಾ ಕೇಂದ್ರವಾಗುವ ಅರ್ಹತೆಯಿದ್ದರೂ ಸಾರಿಗೆ ಕೊರತೆ ಅನುಭವಿಸುತ್ತಿರುವ ಇಂಡಿ

ವಿಜಯಪುರ: ಇಂಡಿ ನಗರವಾಗಿ ಮೇಲ್ದರ್ಜೆಗೇರಿದೆ, ಜಿಲ್ಲಾ ಕೇಂದ್ರವಾಗುವ ಎಲ್ಲ ಸೌಲಭ್ಯಗಳನ್ನು ಹೊಂದುವ ಮೂಲಕ ಜಿಲ್ಲಾ ಕೇಂದ್ರ ರಚನೆಯ ಕೂಗು ಇಂಡಿಯಲ್ಲಿ ಪ್ರಬಲಗೊಂಡಿದೆ. ಆದರೆ, ನಗರ ಸಾರಿಗೆ ಕೊರತೆ ವ್ಯಾಪಕವಾಗಿದ್ದು ಈ ಕೊರತೆ ನ

18 Jan 2026 6:48 am
ಕಲಬುರಗಿ | ಕಾಚಾಪೂರ ಮಾದರಿ ಶಾಲೆಯ ಮಕ್ಕಳಿಗೆ ಬಯಲೇ ವಿದ್ಯಾಲಯ

ಕಲಬುರಗಿ ಜಿಲ್ಲೆಯ ಕಾಚಾಪೂರ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆಯಿಂದ ಮಕ್ಕಳು ಬಯಲಲ್ಲೇ ಕುಳಿತು ಪಾಠ ಕೇಳಬೇಕಾದ ಸಂದರ್ಭ ಬಂದೊದಗಿದೆ. ಶಾಲೆಯಲ್ಲಿ 1 ರಿಂದ 8ನೇ ತರಗತಿವರೆಗೂ ಒಟ್ಟು 296 ವಿದ್ಯ

18 Jan 2026 6:48 am
ಹೆಸರಿಗಷ್ಟೇ ಸೀಮಿತ, ನೈಜ ‘ಕಲ್ಯಾಣ ಕರ್ನಾಟಕ’ ಯಾವಾಗ?

‘ಕರ್ನಾಟಕದಲ್ಲಿ ಎರಡು ಕರ್ನಾಟಕಗಳಿವೆ. ಒಂದು ಸಮೃದ್ಧ ಕರ್ನಾಟಕ, ಇನ್ನೊಂದು ಹಿಂದುಳಿದಿರುವ ಕರ್ನಾಟಕ’ ಎಂದು 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್ ಹೇಳಿರುವುದು ರಾಜ್ಯದಲ್ಲಿ ಪ್ರಾದೇಶಿಕ ಅಸಮತೋಲನೆ ಜ್ವಲಂತವಾಗಿದೆ ಎ

18 Jan 2026 6:47 am
ಮೈಸೂರು | ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ : ಪ್ರಕರಣ ದಾಖಲು

ಮೈಸೂರು : ಸರಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆಗೆ ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿ ಹಾಗೂ ಗ್ರಾಮ ಸಹಾಯಕನಿಗೆ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರ

18 Jan 2026 12:39 am
ಮಂಗ, ಹಕ್ಕಿ ಹಿಕ್ಕೆ, ಕಳಪೆ ಗುಣಮಟ್ಟದ ಗಾಳಿ: ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯನ್ನು ಆವರಿಸಿದ ವಿವಾದಗಳು

ಹಕ್ಕಿ ಹಿಕ್ಕೆ, ಮಂಗಗಳ ಕಾಟ, ಜೊತೆಗೆ ದಿಲ್ಲಿಯ ಕಳಪೆ ಗುಣಮಟ್ಟದ ಗಾಳಿ… ಭಾರತದ ಪ್ರಮುಖ ಬ್ಯಾಡ್ಮಿಂಟನ್ ಟೂರ್ನಿಯಾದ BWF ಇಂಡಿಯಾ ಓಪನ್ ಸೂಪರ್ 750 ಅನ್ನು ಆವರಿಸಿಕೊಂಡಿರುವ ಅವ್ಯವಸ್ಥೆಗಳು ಮತ್ತು ವಿವಾದಗಳು ಒಂದೆರಡಲ್ಲ. ಹೊಸದಿಲ

18 Jan 2026 12:29 am
ಕೊಡಗಿನ ವಿಶಿಷ್ಟ ಭೂ ದಾಖಲೆ ವ್ಯವಸ್ಥೆ ಜಮ್ಮಾ ಬಾಣೆ: ಕರ್ನಾಟಕ ಸರಕಾರ ಭೂಕಂದಾಯ ಕಾನೂನು ತಿದ್ದುಪಡಿ ಮಾಡಿದ್ದೇಕೆ?

ಸ್ಥಳೀಯ ಕೊಡವ ಸಮುದಾಯಕ್ಕೆ ನೆಲೆಯಾಗಿರುವ ಸುಂದರ ಕೊಡಗು ಪ್ರದೇಶದಲ್ಲಿ ಹಳೆಯ ಭೂ ದಾಖಲೆಗಳ ವ್ಯವಸ್ಥೆಯನ್ನು ಆಧುನೀಕರಿಸುವ ಉದ್ದೇಶದಿಂದ ಕರ್ನಾಟಕ ಸರಕಾರ ತನ್ನ ಭೂ ಕಂದಾಯ ಕಾನೂನನ್ನು ತಿದ್ದುಪಡಿ ಮಾಡಿದೆ. ಕೊಡಗಿನಲ್ಲಿ ಇರು

18 Jan 2026 12:16 am
ದೇಶದಲ್ಲಿ ಜಾತಿ ತಾರತಮ್ಯ ನಿವಾರಣೆ ಕಾಯ್ದೆ ಇಂದಿನ ಅಗತ್ಯ: ರಾಹುಲ್ ಗಾಂಧಿ

ಹೊಸದಿಲ್ಲಿ, ಜ. 17: ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿ ದಲಿತ ಯುವ ಸಮುದಾಯಗಳ ವಾಸ್ತವ ಪರಿಸ್ಥಿತಿ ಬದಲಾಗಿಲ್ಲ. ಆದ್ದರಿಂದ ದೇಶಕ್ಕೆ ಜಾತಿ ತಾರತಮ್ಯ ನಿವಾರಣೆ ಕಾಯ್ದೆಯ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ

18 Jan 2026 12:09 am
16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಾಮಾಜಿಕ ಮಾಧ್ಯಮ ನಿಷೇಧ; ಆಸ್ಟ್ರೇಲಿಯಾ ಈ ಕಾನೂನು ಜಾರಿಗೆ ತಂದಿದ್ದು ಯಾಕೆ? ಹೇಗೆ?

16 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸೋಷಿಯಲ್ ಮೀಡಿಯಾ ಬಳಸುವುದನ್ನು ನಿಷೇಧಿಸಿದ ನಂತರ, ಸಾಮಾಜಿಕ ಮಾಧ್ಯಮ ಕಂಪೆನಿಗಳು ಆಸ್ಟ್ರೇಲಿಯಾದಲ್ಲಿ ಮಕ್ಕಳಿಗೆ ಸೇರಿದ ಸುಮಾರು 4.7 ಮಿಲಿಯನ್ ಖಾತೆಗಳಿಗೆ ಪ್ರವೇಶವನ್ನು ರದ್ದುಗೊಳಿಸಿವ

18 Jan 2026 12:05 am
ಮಿನಿಯಾಪೊಲೀಸ್‍ನಲ್ಲಿ ಫೆಡರಲ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ಬಂಧಿಸುವಂತಿಲ್ಲ: ಕೋರ್ಟ್ ತೀರ್ಪು

ನ್ಯೂಯಾರ್ಕ್, ಜ.17: ಮಿನಿಯಾಪೊಲೀಸ್‍ನಲ್ಲಿ ಅಮೆರಿಕಾದ ವಲಸೆ ಜಾರಿ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿರುವ ಫೆಡರಲ್ ಅಧಿಕಾರಿಗಳು ಶಾಂತಿಯುತ ಪ್ರತಿಭಟನಾಕಾರರನ್ನು ಬಂಧಿಸಲು ಅಥವಾ ಅಶ್ರುವಾಯು ಪ್ರಯೋಗಿಸಲು ಸಾಧ್ಯವಿಲ್ಲ ಎಂದ

17 Jan 2026 11:58 pm
ಮಚಾದೊ ಅವರಿಂದ ನೊಬೆಲ್ ಪ್ರಶಸ್ತಿ ಸ್ವೀಕರಿಸಿದ್ದನ್ನು ಸಮರ್ಥಿಸಿಕೊಂಡ ಟ್ರಂಪ್

ವಾಷಿಂಗ್ಟನ್, ಜ.17: ವೆನೆಝುವೆಲಾದ ವಿರೋಧ ಪಕ್ಷದ ನಾಯಕಿಯ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದೇನೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ. 8 ಜಾಗತಿಕ ಯುದ್ದಗಳನ್ನು ಕೊನೆಗೊಳಿಸುವಲ್

17 Jan 2026 11:52 pm
ಕೆಎಫ್‍ಡಿ ನಿಯಂತ್ರಣಕ್ಕೆ ಡೆಪಾ ತೈಲ ಖರೀದಿಸಲು ಅನುಮೋದನೆ

ಬೆಂಗಳೂರು : ಕ್ಯಾಸನೂರ್ ಕಾಡಿನ ರೋಗ(ಕೆಎಫ್‍ಡಿ) ನಿಯಂತ್ರಣಕ್ಕೆ ಶೇ.25ರಷ್ಟು ಹೆಚ್ಚುವರಿ ಡೆಪಾ ತೈಲದ ಬಾಟಲಿಗಳನ್ನು ಖರೀದಿ ಮಾಡಲು ರಾಜ್ಯ ಸರಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. 2024-25ನೇ ಸಾಲಿನಲ್ಲಿ ಸರಿಸುಮಾರು 7,84,004 ಡೆಪಾ ಬ

17 Jan 2026 11:51 pm
ಇರಾನ್‌ನಲ್ಲಿ ಪ್ರಾಬಲ್ಯ ಮರುಸ್ಥಾಪನೆಗೆ ಅಮೆರಿಕ ಪ್ರಯತ್ನ: ಆಯತುಲ್ಲಾ ಅಲಿ ಖಾಮಿನೈ ಆರೋಪ

ಟೆಹ್ರಾನ್, ಜ.17: ಇರಾನ್‌ನಲ್ಲಿ ಪ್ರಾಬಲ್ಯ ಮರುಸ್ಥಾಪಿಸಲು ಅಮೆರಿಕಾ ಪ್ರಯತ್ನಿಸುತ್ತಿದೆ. ದೇಶದಲ್ಲಿ ಪ್ರತಿಭಟನೆಯ ಸಂದರ್ಭದ ಸಾವು-ನೋವುಗಳಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾರಣ ಎಂದು ಇರಾನಿನ ಪರಮೋಚ್ಛ ನಾಯಕ ಆಯತ

17 Jan 2026 11:49 pm
ಅಂಗಾಂಗ ಕಸಿ ಆಸ್ಪತ್ರೆಯಲ್ಲಿ ಶೇ.70ರಷ್ಟು ರಿಯಾಯಿತಿ : ಡಾ.ಶರಣಪ್ರಕಾಶ ಪಾಟೀಲ್

ಬೆಂಗಳೂರು : ಕರ್ನಾಟಕದಲ್ಲಿ ದೇಶದ ಪ್ರಪ್ರಥಮ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣಕ್ಕೆ ಅಝೀಂ ಪ್ರೇಜಿ ಪ್ರತಿಷ್ಠಾನ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಶೇ.70ರಷ್ಟು ರಿಯಾಯಿತಿಯಲ್ಲಿ ಸೇವೆ ದೊರ

17 Jan 2026 11:47 pm
ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ 42,345 ಮನೆಗಳ ಹಂಚಿಕೆ : ಝಮೀರ್ ಅಹ್ಮದ್ ಖಾನ್

ಹುಬ್ಬಳ್ಳಿ : ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಜ.24ರಂದು 42,345 ಬಡ ಕುಟುಂಬಗಳಿಗೆ ಮನೆಗಳ ಹಂಚಿಕೆ ಮಾಡಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಹುಬ್

17 Jan 2026 11:40 pm
80.90 ಕೋಟಿ ರೂ. ಮೌಲ್ಯದ ಸರಕಾರಿ ಜಮೀನು ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ್

ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ 80.90 ಕೋಟಿ ರೂ. ಅಂದಾಜು ಮೌಲ್ಯದ ಒಟ್ಟು 16 ಎಕರೆ 0.23 ಗುಂಟೆ ಸರಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ನೇತೃತ್ವದಲ್ಲಿ ತೆರವುಗೊಳ

17 Jan 2026 11:40 pm
ನಾಳೆ(ಜ.18) ನ್ಯೂಝಿಲ್ಯಾಂಡ್ ವಿರುದ್ಧದ ಕೊನೆಯ ಏಕದಿನ | ಭಾರತದ ಚಿತ್ತ ಸರಣಿ ಗೆಲುವಿನತ್ತ

ಇಂದೋರ್, ಜ. 17: ಭಾರತ ಮತ್ತು ಪ್ರವಾಸಿ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡಗಳ ನಡುವಿನ ಏಕದಿನ ಸರಣಿ ನಿರ್ಣಾಯಕ ಮೂರನೇ ಹಾಗೂ ಕೊನೆಯ ಪಂದ್ಯವು ಇಂದೋರ್‌ನ ಹೋಳ್ಕರ್ ಸ್ಟೇಡಿಯಮ್‌ನಲ್ಲಿ ರವಿವಾರ ನಡೆಯಲಿದೆ. ಸರಣಿಯು ಈಗ 1-1ರಲ್ಲಿ ಸಮಬಲಗ

17 Jan 2026 11:34 pm
Bihar | ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲಕ: ಪಿಕಪ್ ವ್ಯಾನ್‌ನಿಂದ ಮೀನು ಹೊತ್ತೊಯ್ದ ದಾರಿಹೋಕರು!

ಪಾಟ್ನಾ: ಮೀನು ಸಾಗಾಟ ನಡೆಸುತ್ತಿದ್ದ ಪಿಕಪ್ ವ್ಯಾನ್‌ವೊಂದು ಢಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ರಸ್ತೆಯಲ್ಲೇ ಮೃತಪಟ್ಟಿದ್ದು, ಈ ವೇಳೆ ರಸ್ತೆಯಲ್ಲೇ ಮೃತದೇಹ ಬಿದ್ದಿದ್ದರೂ ಪಿಕಪ್ ವ್ಯಾನ್‌ನಲ್ಲಿದ್ದ ಮೀನುಗಳನ

17 Jan 2026 11:25 pm
ನಾಳೆ ಆಸ್ಟ್ರೇಲಿಯನ್ ಓಪನ್‌ಗೆ ಚಾಲನೆ: 15 ದಿನಗಳ ಕಾಲ ನಡೆಯಲಿರುವ ವರ್ಷದ ಪ್ರಥಮ ಗ್ರ್ಯಾನ್‌ಸ್ಲಾಮ್ ಟೆನಿಸ್ ಪಂದ್ಯಾವಳಿ

PC | x.com/AustralianOpen ಮೆಲ್ಬರ್ನ್, ಜ. 17: ವರ್ಷದ ಪ್ರಥಮ ಗ್ರ್ಯಾನ್‌ಸ್ಲಾಮ್ ಟೆನಿಸ್ ಪಂದ್ಯಾವಳಿ ಆಸ್ಟ್ರೇಲಿಯನ್ ಓಪನ್ ರವಿವಾರ ಮೆಲ್ಬರ್ನ್‌ನಲ್ಲಿ ಆರಂಭಗೊಳ್ಳಲಿದೆ. ಹಾಲಿ ಪುರುಷರ ಸಿಂಗಲ್ಸ್ ಚಾಂಪಿಯನ್ ಇಟಲಿಯ ಜನ್ನಿಕ್ ಸಿನ್ನರ್ ಮತ್ತ

17 Jan 2026 11:16 pm
ಕಲಬುರಗಿ | ಜ.19 ರಂದು ಶಾಸಕ ಅವಿನಾಶ್ ಜಾಧವ್ ಕಚೇರಿ ಎದುರು ಧರಣಿ: ರಮಾಕಾಂತ್ ಕುಲಕರ್ಣಿ

ಕಲಬುರಗಿ: ರಾಜ್ಯ ಸಿಮೆಂಟ್ ಕಾರ್ಖಾನೆಗಳಲ್ಲಿ ಅರ್ಹ ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಜ.19 ರಂದು ಚಿಂಚೋಳಿ ಶಾಸಕ ಅವಿನಾಶ್ ಜಾಧವ್

17 Jan 2026 11:16 pm
ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ, ಜ.17: ಸರ್ಕಾರಿ ಕಚೇರಿಗಳಲ್ಲಿ ಕಡತಗಳ ತ್ವರಿತ ವಿಲೇವಾರಿಯಲ್ಲಿ ತಂತ್ರಜ್ಞಾನವನ್ನು ಸಮರ್ಪಕ ಬಳಕೆ ಮಾಡಿಕೊಂಡ ಪರಿಣಾಮ ಇ-ಆಫೀಸ್‌ಬಳಕೆಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಇಡೀ ರಾಜ್ಯದಲ್ಲಿಯೇ ನಂಬರ್-1 ಸ್ಥಾನ ಪಡೆದುಕೊ

17 Jan 2026 11:10 pm
Indonesia | 11 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನ ನಾಪತ್ತೆ

ಜಕಾರ್ತಾ: ಶನಿವಾರ 11 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪ್ರಾಂತೀಯ ಪ್ರಯಾಣಿಕರ ವಿಮಾನವೊಂದು ಗುಡ್ಡಗಾಡು ಪ್ರದೇಶವಾದ ದಕ್ಷಿಣ ಸುಲವೇಸಿಯನ್ನು ಸಮೀಪಿಸುವ ವೇಳೆ ವಾಯು ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕ ಕಳೆದುಕೊ

17 Jan 2026 10:59 pm
ಕೋರ್ಟ್ ಆದೇಶದ ಉದ್ದೇಶಪೂರ್ವಕ ಉಲ್ಲಂಘನೆ; ವಿಠಲ ಗೌಡಗೆ 30 ದಿನ ಸಿವಿಲ್ ಕಾರಾಗೃಹ ಶಿಕ್ಷೆ

ಬೆಂಗಳೂರು : ನ್ಯಾಯಾಲಯದ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಹಾಗೂ ಪದೇ ಪದೆ ಉಲ್ಲಂಘಿಸಿದ ಕಾರಣಕ್ಕೆ ಸೌಜನ್ಯಾ ಮಾವ ವಿಠಲ ಗೌಡ ಅವರಿಗೆ 30 ದಿನಗಳ ಸಿವಿಲ್ ಕಾರಾಗೃಹ ಶಿಕ್ಷೆ ವಿಧಿಸಿ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾ

17 Jan 2026 10:51 pm
ಬೀದರ್ | ಸಕಲ ಸರಕಾರಿ ಗೌರವಗಳೊಂದಿಗೆ ಡಾ.ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ

ಬೀದರ್: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಶತಾಯುಷಿ ಹಾಗೂ ಹಿರಿಯ ಮುತ್ಸದ್ದಿ ರಾಜಕಾರಣಿ ಡಾ.ಭೀಮಣ್ಣ ಖಂಡ್ರೆ (102) ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಭಾಲ್ಕಿಯ ಶಾಂತಿ ಧಾಮದಲ್ಲಿ ಶನಿವಾರ ನೆರವೇರಿಸಲಾಯಿತು.

17 Jan 2026 10:50 pm
ಉರಿಯೂತ ವಿರೋಧಿ ಆಹಾರ ಕ್ರಮದಿಂದ 18 ಕೆಜಿ ತೂಕ ಇಳಿಸಿದ ನಟ ಆಮೀರ್ ಖಾನ್!

ಉರಿಯೂತ ವಿರೋಧಿ ಆಹಾರವೆಂದರೆ ನಿರ್ದಿಷ್ಟ ಆಹಾರವನ್ನು ಸೇವಿಸುವುದಲ್ಲ. ಬದಲಾಗಿ ಉರಿಯೂತ ತರುವಂತಹ ಅಲ್ಟ್ರಾ ಸಂಸ್ಕರಿತ ಆಹಾರಗಳನ್ನು ಸೇವಿಸದೆ ಇರುವುದು. ಅಮೀರ್ ಖಾನ್ ತೂಕ ಇಳಿಸಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಅವರು ಮ

17 Jan 2026 10:48 pm
ಭಟ್ಕಳ: ಎಸ್‌ಐಆರ್ ಮತ್ತು ಮತದಾರ ನಕ್ಷೆಕರಣ ಕುರಿತು ಜಾಗೃತಿ ಸಮ್ಮೇಳನ

ಭಟ್ಕಳ: ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ ವತಿಯಿಂದ ನವಾಯತ್ ಕಾಲನಿಯಲ್ಲಿ ಎಸ್‌ಐಆರ್ (Special Intensive Revision) ಹಾಗೂ ಮತದಾರ ನಕ್ಷೆಕರಣ ಕುರಿತ ಜಾಗೃತಿ ಸಮ್ಮೇಳನ ಆಯೋಜಿಸಲಾಯಿತು. ಈ ಸಂದರ್ಭ ದಾಖಲೆ ಸಂಗ್ರಹ, ಪರಿಶೀಲನಾ ಪ್ರಕ್ರಿಯೆಗಳಿಗೆ ಸ

17 Jan 2026 10:38 pm
ಮಧ್ಯಪ್ರದೇಶ | 16 ವರ್ಷದ ಬಾಲಕನಿಗೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ

ಭೋಪಾಲ್‌ ಜ. 17: ಮೂರು ತಿಂಗಳ ಹಿಂದೆ ಬಾಲಕಿಯೊಂದಿಗೆ ಪರಾರಿಯಾಗಿದ್ದ ಕಾರಣ 16 ವರ್ಷದ ಬಾಲಕನಿಗೆ ಹಲ್ಲೆ ನಡೆಸಿ ಮುಖಕ್ಕೆ ಮಸಿ ಬಳಿದ ಹಾಗೂ ಸುಮಾರು 1.5 ಕಿ.ಮೀ. ಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಮದ್ಯಪ್ರದೇಶದ ಉಜ್ಜೈನ್‌ಯಲ್ಲಿ ಗುರು

17 Jan 2026 10:36 pm
ಮಂಗಳೂರು ವಕೀಲರ ಸಂಘದಿಂದ ನ್ಯಾ. ಮುರಳಿಧರ ಪೈಗೆ ಸನ್ಮಾನ

ಮಂಗಳೂರು, ಜ.17: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡು ಇದೀಗ ಧಾರವಾಡ ಹೈಕೋರ್ಟ್ ಪೀಠದಲ್ಲಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ಮುರಳಿಧರ್ ಪೈ ಯವರನ್ನು ಮಂಗಳೂರು ವಕೀಲರ ಸಂಘದಿಂದ ಸನ್ಮಾನಿಸಲಾಯಿತು.

17 Jan 2026 10:34 pm
ಇಂದೋರ್‌ಗೆ ರಾಹುಲ್ ಗಾಂಧಿ ಭೇಟಿ: ಕಲುಷಿತ ನೀರು ಕುಡಿದು ಮೃತರ ಕುಟುಂಬಸ್ಥರ ಜೊತೆ ಮಾತುಕತೆ

ಇಂದೋರ್, ಜ. 17: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಇಂದೋರ್‌ಗೆ ಆಗಮಿಸಿದರು ಹಾಗೂ ಕಲುಷಿತ ನೀರು ಕುಡಿದು ವಾಂತಿ, ಅತಿಸಾರ ಬಾಧಿಸಿ ಪ್ರಾಣ ಕಳೆದುಕೊಂಡವರ ಕುಟುಂಬಗಳ ಸದಸ್ಯರು ಹಾಗೂ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ

17 Jan 2026 10:27 pm
ಚತ್ತೀಸ್‌ಗಢ | ಭದ್ರತಾ ಪಡೆಗಳ ಗುಂಡಿನ ದಾಳಿಗೆ ಇಬ್ಬರು ಶಂಕಿತ ನಕ್ಸಲರು ಮೃತ್ಯು

ಬಿಜಾಪುರ, ಜ. 17: ಚತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಶಂಕಿತ ನಕ್ಸಲೀಯರ ನಡುವೆ ಶನಿವಾರ ನಡೆದ ಗುಂಡಿನ ಕಾಳಗದಲ್ಲಿ ದಿಲೀಪ್ ಬೆಡ್ಜಾ ಸೇರಿದಂತೆ ಇಬ್ಬರು ಶಂಕಿತ ಮಾವೋವಾದಿಗಳು ಮೃತಪಟ್ಟಿದ್ದಾರೆ. ಭದ್ರತ

17 Jan 2026 10:20 pm
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಆಯೋಜನೆಗೆ ಸರಕಾರ ಅನುಮತಿ

ಬೆಂಗಳೂರು : ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಅಂತರರಾಷ್ಟ್ರೀಯ ಕ್ರಿಕೆಟ್ ಮತ್ತು ಐಪಿಎಲ್ ಪಂದ್ಯಗಳನ್ನು ಪುನಃ ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ

17 Jan 2026 10:13 pm
ರಾಜ್ಯದಲ್ಲಿ 1.53 ಲಕ್ಷ ಕೋಟಿ ರೂ.ಹೊಸ ಹೂಡಿಕೆ ಆಕರ್ಷಣೆ : ಎಂ.ಬಿ.ಪಾಟೀಲ್

ಬೆಂಗಳೂರು : ಹಿಂದಿನ ವಾರ್ಷಿಕ ಸಾಲಿನ ಫೆಬ್ರವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದ

17 Jan 2026 10:08 pm
ತಣ್ಣೀರುವಾಬಿ ಬೀಚ್‌ನಲ್ಲಿ ಗಾಳಿಪಟಗಳ ಚಿತ್ತಾರ: ದೇಶ ವಿದೇಶದ ದೈತ್ಯಗಾತ್ರ- ಬಣ್ಣ- ವಿನ್ಯಾಸಗಳ ಸಂಗಮ

ಮಂಗಳೂರು, ಜ.17: ಕಣ್ಣು ಹಾಯಿಸಿದಷ್ಟುದ್ದಕ್ಕೂ ನೀಲ ಬಣ್ಣದ ಕಡಲ ಅಲೆಗಳು ಒಂದೆಡೆಯಾದರೆ, ನೀಲ ಆಗಸ ದಲ್ಲಿ ಬಣ್ಣಬಣ್ಣದ, ವಿವಿಧ ನಮೂನೆಯ ಚುಕ್ಕಿಯಾಕಾರದಿಂದ ಹಿಡಿದು ದೈತ್ಯಗಾತ್ರದ ಗಾಳಿಪಟಗಳ ಚಿತ್ತಾರ. ಮೀನು, ಬೆಕ್ಕು, ಆನೆ, ಚಿಟ್ಟ

17 Jan 2026 10:04 pm
ಖಂಡ್ರೆ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ : ಡಿಸಿಎಂ ಡಿ.ಕೆ. ಶಿವಕುಮಾರ್

ಬೀದರ್ : ಭೀಮಣ್ಣ ಖಂಡ್ರೆ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ವೀರಶೈವ ಸಮಾಜದ ಅಧ್ಯಕ್ಷರಾಗಿ ಕೆಲಸ ಮಾಡಿ ಇಡೀ ರಾಜ್ಯದಲ್ಲಿ ಸಂಘಟನೆ ಮಾಡಿದ್ದಾರೆ. ಈ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ. ಈ ಕುಟುಂಬ ಕಾಂಗ್ರೆಸ್ ಪಕ

17 Jan 2026 10:00 pm
ಫೆ.4ರಿಂದ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ, ನೇಮೋತ್ಸವ

ಸುರತ್ಕಲ್: ಮುಲ್ಕಿ ತಾಲೂಕಿನ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಶ್ರೀ ಉಳ್ಳಾಯ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ ಸಮಾರಂಭ 2026 ನೇ ಫೆ.4 ರಿಂದ10ರ ವರೆಗೆ ನಡೆ

17 Jan 2026 9:59 pm
ದೇವದುರ್ಗ | ಗುಣಮಟ್ಟದ ಶಿಕ್ಷಣಕ್ಕಾಗಿ ಪ್ರಾಮಾಣಿಕ‌ ಸೇವೆ ಮಾಡುವೆ : ಶಾಸಕಿ ಕರೆಮ್ಮ ಜಿ‌.ನಾಯಕ್

ದೇವದುರ್ಗ: ಮಕ್ಕಳ ಭವಿಷ್ಯ ರೂಪಿಸಲು ಹಗಲಿರುಳು ಶ್ರಮಿಸುವ ಶಿಕ್ಷಕರಿಗೆ ಗೌರವ ಸಲ್ಲಿಸುತ್ತಿರುವುದು ಅತ್ಯಂತ ಸಂತಸದ ವಿಷಯ. ನಾನು ಸದಾ ನಿಮ್ಮೊಡನೆ ಸಹೋದರಿಯಂತೆ ನಿಂತು, ಶಿಕ್ಷಕರ ಕಷ್ಟ-ಸುಖಗಳಿಗೆ ಬೆನ್ನೆಲುಬಾಗಿ ಬೆಂಬಲ ನೀಡ

17 Jan 2026 9:54 pm
ಶೀರೂರು ಪರ್ಯಾಯಕ್ಕೆ ಮಟ್ಟುಗುಳ್ಳ ಹೊರೆಕಾಣಿಕೆ

ಉಡುಪಿ, ಜ.17: ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥರ ಪ್ರಥಮ ಪರ್ಯಾಯಕ್ಕೆ ಮಟ್ಟು ಭಾಗದ ಶ್ರೀಕೃಷ್ಣ ಭಕ್ತರು ಶನಿವಾರ ಮಟ್ಟುಗುಳ್ಳ ಹೊರೆಕಾಣಿಕೆ ಸಮರ್ಪಿಸಿದರು. ನಗರದ ಸಂಸ್ಕೃತ ಕಾಲೇಜಿನ ಮುಂಭಾಗದಲ್ಲಿ ಸಂಚಾಲಕ ಬೈಕಾಡಿ ಸುಪ್

17 Jan 2026 9:52 pm
ಪಾದಚಾರಿಗಳಿಗೆ ಕಾರು ಢಿಕ್ಕಿ: ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಕೋಟ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜ.16ರಂದು ರಾತ್ರಿ ವೇಳೆ ಕಾರ್ಕಡ ಗ್ರಾಮದ ರಿಶಿ ಆಟೋ ವೆಲ್ಡಿಂಗ್ ವರ್ಕಸ್ ಸಮೀಪ

17 Jan 2026 9:28 pm
114 ರಫೇಲ್ ಯುದ್ಧವಿಮಾನಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಅಸ್ತು

ಹೊಸದಿಲ್ಲಿ,ಜ.17: ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್‌ನಿಂದ 114 ರಫೇಲ್ ಯುದ್ಧವಿಮಾನಗಳ ಖರೀದಿ ಪ್ರಸ್ತಾವಕ್ಕೆ ರಕ್ಷಣಾ ಖರೀದಿ ಮಂಡಳಿಯು ಶುಕ್ರವಾರ ಹಸಿರು ನಿಶಾನೆಯನ್ನು ತೋರಿಸಿದೆ. ಪ್ರಸ್ತಾವವನ್ನು ಈಗ ಅನುಮೋದನೆಗಾಗಿ ರಕ್ಷಣಾ

17 Jan 2026 9:22 pm
ಸ್ಕೂಟರ್ ಸಹಿತ ಎಲೆಕ್ಟ್ರಿಷಿಯನ್ ನಾಪತ್ತೆ

ಶಿರ್ವ, ಜ.17: ಎಲೆಕ್ಟ್ರಿಷಿಯನೊಬ್ಬರು ಮನೆಯಿಂದ ಸ್ಕೂಟರ್‌ನಲ್ಲಿ ಹೋದವರು ನಾಪತ್ತೆಯಾಗಿರುವ ಘಟನೆ ಜ.13ರಂದು ಬೆಳ್ಳೆ ಗ್ರಾಮದ ಪಾಂಬೂರು ಎಂಬಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಪಾಂಬೂರು ಮಡಿವಾಳ ತೋಟ ನಿವಾಸಿ ಸಾಧು ಸಾಲಿಯಾನ್

17 Jan 2026 9:10 pm
ಜಾನುವಾರು ಕಳವಿಗೆ ಯತ್ನ ಆರೋಪ: ಐದು ಮಂದಿ ಸೆರೆ

ಕೋಟ, ಜ.17: ಜಾನುವಾರು ಕಳವಿಗೆ ಸಂಚು ನಡೆಸುತ್ತಿದ್ದ ಆರೋಪದಡಿ ಐವರು ಆರೋಪಿಗಳನ್ನು ಕೋಟ ಪೊಲೀಸರು ಜ.17ರಂದು ನಸುಕಿನ ವೇಳೆ 2.30ರ ಸುಮಾರಿಗೆ ಚಿತ್ರಪಾಡಿ ಗ್ರಾಮದ ಪರಿವರ್ತನ ಬಿಲ್ಡಿಂಗ್ ಬಳಿ ಬಂಧಿಸಿದ್ದಾರೆ. ಪಡುತೋನ್ಸೆ ಗ್ರಾಮದ ಹೂ

17 Jan 2026 9:08 pm
ಪ್ರತ್ಯೇಕ ಪ್ರಕರಣ: ನಾಲ್ವರು ಆತ್ಮಹತ್ಯೆ

ಅಜೆಕಾರು, ಜ.17: ಪತ್ನಿಯ ಮರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಜೆಕಾರು ನಿವಾಸಿ ದೇವರಾಯ ಹೆಗ್ಡೆ(80) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.15ರಂದು ರಾತ್ರಿ ಮನೆಯ ಹಿಂಬದಿಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾ

17 Jan 2026 9:03 pm
ನಿರ್ಗಮನ ಪರ್ಯಾಯ ಪುತ್ತಿಗೆ ಯತಿಗಳಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ, ಜ.17: ಚತುರ್ಥ ಪರ್ಯಾಯ ಮಹೋತ್ಸವವನ್ನು ಯಶಸ್ವಿಯಾಗಿ ಪೂರೈಸಿದ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಯತಿ ಶ್ರೀಸುಶ್ರೀಂದ್ರ ತೀರ್ಥ ಸ್ವಾಮೀಜಿ ಅವರಿಗೆ ಶಿರೂರು ಪರ್ಯಾಯ ಸ್ವಾಗತ

17 Jan 2026 9:00 pm
Bengaluru | ಹಿಟ್ ಆ್ಯಂಡ್ ರನ್ : ಮೂವರು ಮೃತ್ಯು

ಬೆಂಗಳೂರು : ಹಿಟ್ ಆ್ಯಂಡ್ ರನ್‍ಗೆ ಮೂವರು ಯುವಕರು ಮೃತಪಟ್ಟಿರುವ ಘಟನೆ ದೇವನಹಳ್ಳಿ ತಾಲೂಕಿನ ಅಗಲಕೋಟೆ ಬಳಿ ಶನಿವಾರ ವರದಿಯಾಗಿದೆ. ಘಟನೆಯಲ್ಲಿ ಚಿಕ್ಕಜಾಲ ಮೂಲದ ತೌಸಿಫ್ ಸೇರಿದಂತೆ ಮತ್ತಿಬ್ಬರು ಮೃತಪಟ್ಟಿದ್ದಾರೆ ಎಂದು ತಿಳ

17 Jan 2026 8:52 pm
ಇರಾನ್‌ನಿಂದ ವಿದ್ಯಾರ್ಥಿಗಳು ಸಹಿತ ಹಲವು ಭಾರತೀಯರು ಸ್ವದೇಶಕ್ಕೆ ವಾಪಸ್

ಹೊಸದಿಲ್ಲಿ,ಜ.17: ವ್ಯಾಪಕವಾದ ಆಡಳಿತ ವಿರೋಧಿ ಪ್ರತಿಭಟನೆಯನ್ನು ಎದುರಿಸುತ್ತಿರುವ ಇರಾನ್‌ನಿಂದ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಭಾರತೀಯರು ಶುಕ್ರವಾರ ತಡರಾತ್ರಿ ಹೊಸದಿಲ್ಲಿಯ ವಿಮಾನನಿಲ್ದಾಣದಲ್ಲಿ ಬಂದಿಳಿದಿದ್ದಾರೆ

17 Jan 2026 8:49 pm
ಯಾದಗಿರಿ | ಲುಂಬಿನಿ ಗಾರ್ಡನ್‌ನಲ್ಲಿ ದೆವ್ವದ ವದಂತಿ !

ಸತ್ಯಾಸತ್ಯತೆ ಬಯಲಿಗೆಳೆಯಲು ಜ.18ರಂದು ವೈಜ್ಞಾನಿಕ ಪರಿಷತ್ತಿನಿಂದ ಜಾಗೃತಿ ಅಭಿಯಾನ

17 Jan 2026 8:46 pm
ವಲಸೆ ಕಾರ್ಮಿಕರ ಮನೆಗೆ ಅಕ್ರಮ ಪ್ರವೇಶ, ಬೆದರಿಕೆ ಪ್ರಕರಣ : ಪುನೀತ್ ಕೆರೆಹಳ್ಳಿಗೆ ಜಾಮೀನು

ಬೆಂಗಳೂರು : ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟುಮಾಡಿದ ಆರೋಪದಡಿ ಬಂಧಿತರಾಗಿದ್ದ ಕೊಲೆ ಪ್ರಕರಣವೊಂದರ ಆರೋಪಿ ಪುನೀತ್

17 Jan 2026 8:43 pm
ಬಾಲಕಿಯ ಅತ್ಯಾಚಾರ| 40 ದಿನಗಳೊಳಗೆ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಹ್ಮದಾಬಾದ್,ಜ.17:ತೀರಾ ಅಪರೂಪವೆಂಬಂತೆ ರಾಜ್‌ಕೋಟ್‌ನ ವಿಶೇಷ ನ್ಯಾಯಾಲಯವು ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ವಿಚಾರಣೆ ನಡೆಸಿದ ಕೇವಲ 40 ದಿನಗಳೊಳಗೆ ಮರಣದಂಡನೆಯನ್ನು ಘೋಷಿಸುವ ಮೂ

17 Jan 2026 8:41 pm
ತಮಿಳುನಾಡು ವಿಧಾನಸಭಾ ಚುನಾವಣೆ| ಪ್ರತಿ ಕುಟುಂಬಗಳಿಗೆ ತಲಾ 2,000 ರೂ.ನೆರವು ಸೇರಿದಂತೆ 5 ಭರವಸೆಗಳನ್ನು ನೀಡಿದ AIADMK

ಚೆನ್ನೈ: ಶನಿವಾರ ಎಲ್ಲರಿಗಿಂತ ಮುಂಚಿತವಾಗಿ ಚುನಾವಣಾ ಭರವಸೆಗಳನ್ನು ಪ್ರಕಟಿಸಿರುವ ತಮಿಳುನಾಡಿನ ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ, ಪಡಿತರ ಚೀಟಿ ಹೊಂದಿರುವ ಎಲ್ಲ ಕುಟುಂಬಗಳಿಗೆ ಮಾಸಿಕ ತಲಾ 2,000 ರೂ. ನೆರವು, ನಗರ ಬಸ್‌ಗಳಲ್ಲಿ

17 Jan 2026 8:30 pm
Maharashtra ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಠಾಕ್ರೆ–ಪವಾರ್ ಎದುರು ಬಿಜೆಪಿ ಪ್ರಾಬಲ್ಯ; 2029 ಚುನಾವಣೆಗೆ ಹೆಚ್ಚಿದ ನಿರೀಕ್ಷೆ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, 29 ಮಹಾನಗರ ಪಾಲಿಕೆಗಳ 2,869 ಸ್ಥಾನಗಳಲ್ಲಿ 1,425 ಸ್ಥಾನಗಳನ್ನು ಗೆದ್ದಿದೆ. ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ)ಯಲ್ಲಿ ಜಯ ಸಾಧಿಸಿರುವ ಬಿ

17 Jan 2026 8:25 pm
ಹಾಸ್ಟೆಲ್ ವಾರ್ಡನ್ ನಾಪತ್ತೆ

ಉಡುಪಿ, ಜ.17: ತಾಲೂಕಿನ 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಆಗಿ ಕೆಲಸ ನಿರ್ವಹಿಸುತ್ತಿದ್ದ, ವಿದ್ಯಾರ್ಥಿ ನಿಲಯದ ಒಂದನೇ ಮಹಡಿಯಲ್ಲಿ

17 Jan 2026 8:24 pm
ಜ.19, 20: ಉಡುಪಿ ಜಿಲ್ಲಾ ಸರಕಾರಿ ನೌಕರರ ಕ್ರೀಡಾಕೂಟ

ಉಡುಪಿ, ಜ.17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ ಜಿಲ್ಲಾ ಶಾಖೆಗಲ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್

17 Jan 2026 8:20 pm
17 Jan 2026 8:20 pm
ಪಿ.ಎಂ. ಶ್ರಮಯೋಗಿ ಮಾನ್-ಧನ್ ಯೋಜನೆ: ವಿಶೇಷ ನೋಂದಣಿ ಅಭಿಯಾನ

ಉಡುಪಿ, ಜ.17: ಕೇಂದ್ರ ಸರಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ ವ್ಯಾಪಾರಿ ಗಳಿಗೆ ಮತ್ತು ಸ್ವಉದ್ಯೋಗಿಗಳಿಗೆ ರಾಷ್ಟ್ರೀಯ ಪೆನ್ಷನ್ (ಎನ್‌ಪಿಎಸ್ ಟ್ರೇಡರ್ಸ್‌) ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪ

17 Jan 2026 8:14 pm
Chikkamagaluru | ಡಿಸಿಸಿ ಬ್ಯಾಂಕ್ ಚುನಾವಣೆ; ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಿಗೆ ಗೆಲುವು; ಕಾಂಗ್ರೆಸ್‍ಗೆ ಮುಖಭಂಗ

ಚಿಕ್ಕಮಗಳೂರು : ಕುತೂಹಲ ಮೂಡಿಸಿದ್ದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಚುನಾವಣೆಯಲ್ಲಿ ಮೈತ್ರಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದೆ. 13 ನಿರ್ದೇಶಕರ ಸ್ಥಾನಗಳಲ್ಲಿ 11 ಬಿಜೆಪಿ ಹಾಗೂ 2 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸ

17 Jan 2026 8:14 pm
ಜ.18ರಂದು ಪುತ್ತಿಗೆಯಿಂದ ಶೀರೂರಿಗೆ ‘ಪರ್ಯಾಯ’ ಹಸ್ತಾಂತರ

ಉಡುಪಿ, ಜ.17: ಪ್ರತಿ ಎರಡು ವರ್ಷಗಳಿಗೊಮ್ಮೆ ಉಡುಪಿಯ ಜನತೆ ಸಂಪ್ರದಾಯದಂತೆ ಆಚರಿಸಿಕೊಂಡು ಬರುತ್ತಿರುವ ‘ಪರ್ಯಾಯ ಮಹೋತ್ಸವ’ ಮತ್ತೆ ಬಂದಿದೆ. ರವಿವಾರ ಮುಂಜಾನೆ ಈ ಬಾರಿಯ ಪರ್ಯಾಯ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದಿಂದ ಶೀರ

17 Jan 2026 7:59 pm