ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಅನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಎರಡು ಪರೀಕ್ಷೆಗಳ ಪೈಕಿ ಯಾವ ಪರೀಕ್ಷೆಯಲ್ಲಿ ಅಧಿಕ ಅಂಕಗಳನ್ನು ಪಡೆಯುತ್ತಾರೋ, ಆ ಅಂಕಗಳನ್ನೇ ಸಿಇಟಿ ಪರೀಕ್ಷೆಯ ಫಲಿತ
ಮುಂಬೈ: 'ಧುರಂಧರ್2: ದಿ ರಿವೇಂಜ್' ಚಿತ್ರ ನಾಲ್ಕನೇ ವಾರಾಂತ್ಯದಲ್ಲಿ 1700 ಕೋಟಿ ರೂಪಾಯಿ ಗಳಿಕೆಯ ಗಡಿ ದಾಟಿದ್ದು, ಈ ಮೈಲುಗಲ್ಲು ಸ್ಥಾಪಿಸಿದ ಮೊದಲ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ವರದಿಯಾಗಿದೆ. ನಾಲ್ಕನೇ ವಾ
ಮಡಿಕೇರಿ : ನಿವೇಶನಕ್ಕಾಗಿ ಒತ್ತಾಯಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಡ ಕುಟುಂಬಗಳು ಬಳಸುತ್ತಿದ್ದ ಬಾವಿ ನೀರನ್ನು ಕಿಡಿಗೇಡಿಗಳು ಕಲುಷಿತಗೊಳಿಸಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯತ್ ವ್
ಬರೇಲಿ: ಸೈಬರ್ ವಂಚಕರ ‘ಡಿಜಿಟಲ್ ಅರೆಸ್ಟ್’ ತಂತ್ರಕ್ಕೆ ಸಿಲುಕಿದ್ದ ತನ್ನ ಪೋಷಕರನ್ನು 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಸಮಯೋಚಿತವಾಗಿ ಫೋನ್ ಅನ್ನು ಫ್ಲೈಟ್ ಮೋಡ್ ಗೆ ಹಾಕಿ ರಕ್ಷಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯ ಪ್ರೇಮ್
ಬೆಂಗಳೂರು : ನಾನು ಎಲ್ಲೇ ಇದ್ದರೂ ಸಮಾನತೆಯನ್ನು ಕಾಪಾಡಿಕೊಳ್ಳುತ್ತೇನೆ. ನಾನು ಎಲ್ಲರನ್ನೂ ಸಮಾನವಾಗಿ ನೋಡುತ್ತಾ, ಸಮಾನವಾಗಿ ಮಾತನಾಡಿಸುತ್ತೇನೆ. ಜೀವನದಲ್ಲಿ ಯಾರೂ ಬಡವರಾಗಿ ಬದುಕಬಾರದು. ಎಲ್ಲರೂ ಶಿಕ್ಷಣ ಪಡೆಯಬೇಕು ಎಂದು ನ
ಹೊಸದಿಲ್ಲಿ : ಐಟಿ-ಸಿಟಿ ಬೆಂಗಳೂರಿನಿಂದ ವಾಣಿಜ್ಯ ನಗರಿ ಮುಂಬೈಗೆ ನೂತನ ‘ವಂದೇ ಭಾರತ್ ಸ್ಲೀಪರ್ ರೈಲು’ ಸಂಚಾರಕ್ಕೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಸಂಪರ್ಕಕ್ಕೆ ಅನುಕೂಲ
ಕೆಜಿಎಫ್ : ರಾಜ್ಯದ ಜೈಲುಗಳಲ್ಲಿನ ಭ್ರಷ್ಟಾಚಾರ ಮತ್ತು ಕೈದಿಗಳಿಗೆ ನೀಡುವ ರಾಜಾತಿಥ್ಯ ತಡೆಯಲು ವರ್ಗಾವಣೆ ಅಸ್ತ್ರ ಪ್ರಯೋಗಿಸಲಾಗಿದೆ ಎಂದು ಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಇತ್ತೀಚೆಗೆ ಕೆಜಿಎಫ್ ಜೈಲಿಗೆ ಭೇಟಿ ನೀಡಿ ಪ
ಬೆಂಗಳೂರು : ರಾಜ್ಯ ಸರಕಾರವು 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 29ರಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲ
ನಡೆಯದ ಸೂರ್ಯವಂಶಿ ಆಟ; ಸಕೀಬ್ ಹುಸೈನ್, ಪ್ರಫುಲ್ ದಾಳಿಗೆ ಆಲೌಟಾದ RR
ಮೈಸೂರು : ಯುವಕನೊಬ್ಬನನ್ನು ಅಪಹರಿಸಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ ಸೆಕ್ಸ್ ವರ್ಕ್ಗೆ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ. ನಂಜನಗೂಡು ತ್ಯಾಗರಾಜ ಕಾಲನಿಯ ಅನಿಲ್ ಕುಮಾರ್ ಅಲಿಯ
The Indian Express ತನಿಖಾ ವರದಿಯಲ್ಲಿ ಬಹಿರಂಗವಾದ ಸಂಗತಿಗಳೇನು?; ಇಲ್ಲಿದೆ ಮಾಹಿತಿ
ಬೆಳಗಾವಿ : ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬಳು ಮೃತಪಟ್ಟಿರುವ ಆರೋಪ ಬೆಳಗಾವಿ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಕೇಳಿಬಂದಿದ್ದು, ಮೃತರ ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಮೃತರನ್ನು ಕಿತ್ತೂರು ತಾಲೂಕಿ
ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ರವಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18 ರನ್ಗಳಿಂದ ರೋಚಕ ಜಯ ಸಾಧಿಸಿದ್ದು, ಈ ವೇಳೆ ಕಾಲುನೋವಿನಿಂದಾಗಿ ವಿರಾಟ್ ಕೊಹ್ಲಿ ಮೈದಾನವನ್ನು ತೊರೆದಿದ್ದು
ಹೊಸದಿಲ್ಲಿ, ಎ.13: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ 2026ರ ಆವೃತ್ತಿಯ ಐಪಿಎಲ್ ಟೂರ್ನಿಯ ಎರಡು ಪಂದ್ಯಗಳ ಸ್ಥಳಗಳನ್ನು ಬದಲಾವಣೆ ಮಾಡಲಾಗಿದೆ. ಮೂಲ ವೇಳಾಪಟ್ಟಿಯ ಪ್ರಕಾರ ಎಪ್ರಿಲ್ 26ರಂದು ಮಧ್ಯಾಹ್ನ 3:30ಕ್ಕ
ಇಸ್ಲಾಮಾಬಾದ್ನಲ್ಲಿ ರವಿವಾರ ನಡೆದ ಮಾತುಕತೆ ವಿಫಲವಾದ ನಂತರ ಸೋಮವಾರ ಬೆಳಿಗ್ಗೆ 10:00 ET (20:30 IST) ರಿಂದ ಇರಾನಿನ ಬಂದರುಗಳ ದಿಗ್ಬಂಧನವನ್ನು ಪ್ರಾರಂಭಿಸುವುದಾಗಿ ಅಮೆರಿಕ ಘೋಷಿಸಿದೆ. ಯುಎಸ್ ಮಿಲಿಟರಿ ದಿಗ್ಬಂಧನವು ಹಾರ್ಮುಜ್ ಜಲಸಂ
ಮೂಡುಬಿದಿರೆ: ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿರುವ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ ಪೂಜಾರಿಯ ಮುಂದಿನ ಶಿಕ್ಷಣಕ್ಕೆ ಸಂಪೂಣ೯ ನೆರವು
ಮಾಂಟೆ ಕಾರ್ಲೊ: ಸ್ಪೇನ್ ಆಟಗಾರ ಕಾರ್ಲೊಸ್ ಅಲ್ಕರಾಝ್ರನ್ನು ನೇರ ಸೆಟ್ಗಳ ಅಂತರದಿಂದ ಮಣಿಸಿರುವ ಇಟಲಿ ಆಟಗಾರ ಜನ್ನಿಕ್ ಸಿನ್ನರ್ ಮೊದಲ ಬಾರಿ ಮಾಂಟೆ ಕಾರ್ಲೊ ಮಾಸ್ಟರ್ಸ್ ಟೆನಿಸ್ ಟೂರ್ನಿಯಲ್ಲಿ ಚಾಂಪಿಯನ್ಪಟ್ಟಕ್ಕೇರಿದ್
ಮಂಗಳೂರು: ಕರ್ನಾಟಕ-ಕೇರಳ ಗಡಿಪ್ರದೇಶದಲ್ಲಿರುವ ಅಡ್ಕಸ್ಥಳ ಬಹು. ಮಶ್ಹೂರ್ ವಲಿಯುಲ್ಲಾಹಿ (ರ.ಅ) ದರ್ಗಾ ಶರೀಫ್ನಲ್ಲಿ ಎರಡು ವರ್ಷಗಳಿಗೊಮ್ಮೆ ಆಚರಿಸಿಕೊಂಡು ಬರುವ ಉರೂಸ್ನ್ನು ಎ.14ರಿಂದ 21ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನ
ತ್ರಿಚಿ: ಪಕ್ಷದ ನಾಯಕ ವಿಜಯ್ ಅವರ ಅನುಪಸ್ಥಿತಿಯನ್ನು ಸರಿದೂಗಿಸಲು ತಮಿಳಗ ವೆಟ್ರಿ ಕಳಗಂ (TVK) ಅಭ್ಯರ್ಥಿಯೊಬ್ಬರು ಹೊಲೊಗ್ರಾಫಿಕ್ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಚುನಾವಣಾ ಪ್ರಚಾರದಲ್ಲಿ ಬಳಸುತ್ತಿದ್ದಾರೆ. ಕುಂಭ
ಮಂಗಳೂರು, ಎ.13: ಮೂರು ದಿನಗಳ ಹಿಂದೆ ನಿಧನರಾಗಿದ್ದ ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ವಂ. ಮೆಲ್ವಿನ್ ಜೋಸೆಫ್ ಪಿಂಟೊ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರವು ನಗರದ ಫಾತಿಮಾ ರೆಟ್ರೀಟ್ ಹೌಸ್ ಆವರಣದ ಪ್ರಾರ್ಥನಾ ಮಂದಿರ
ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಇಲ್ಲಿನ ಶಿವಾಜಿ ಪಾರ್ಕ್ನಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ತ್ರಿವರ್ಣ ಧ್ವಜದಲ್ಲಿ ಹೊದಿಸಲಾದ ಅವರ ಪಾರ್ಥಿವ ಶರೀರವನ್ನು ನಿವಾಸದಿ
ಚಂಡಿಗಢ: ಹತ್ತೊಂಬತ್ತು ವರ್ಷದ ಕಾಲೇಜು ವಿದ್ಯಾರ್ಥಿನಿಯ ತಲೆ ಕತ್ತರಿಸಿ ಹತ್ಯೆಗೈದ ಘಟನೆ ಹಿಮಾಚಲಪ್ರದೇಶದ ಮಂಡಿ ಜಿಲ್ಲೆಯ ಸರ್ಕಾಘಾಟ್ ಉಪ ವಿಭಾಗದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಹತ್ಯೆಯಾದ ಯುವತಿಯನ್ನು ಸಿಯಾ ಗುಲೇರಿಯಾ
ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾರ ಪತ್ನಿ ರಿನಿಕಿ ಭೂಯನ್ ಶರ್ಮಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಬೆಂಬಲ ವ್ಯಕ್ತಪಡಿ
ಕಣ್ಣೂರು: ಶಿಕ್ಷಣವು ಜಗತ್ತನ್ನು ಬದಲಾಯಿಸಲು ಬಳಸಬಹುದಾದ ಅತ್ಯಂತ ಶಕ್ತಿಯುತ ಆಯುಧವಾಗಿದೆ. ಕಠಿಣ ಪರಿಶ್ರಮ, ಬದ್ಧತೆ, ಸಮಯ ಪ್ರಜ್ಞೆ,ತಾಳ್ಮೆ,ಆತ್ಮವಿಶ್ವಾಸ ಈ ಎಲ್ಲಾ ಗುಣಗಳು ಮಕ್ಕಳು ತಮ್ಮ ಬಾಲ್ಯದಲ್ಲಿ ಅಳವಡಿ ಸದರೆ ಜೀವನದಲ
ಬೆಂಗಳೂರು : ನೆಲಮಂಗಲ ನೈಸ್ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಆರ್ಟಿಒ ಅಧಿಕಾರಿಗಳ ಸಹಿತ ಮೂವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಓವರ್ಲೋಡ್ ಟ್ರಕ್ ಬಿಡಲು 30ಸಾವಿರ
ಬೆಂಗಳೂರು : ಕಲಬುರಗಿ ನಗರಕ್ಕೆ ಸಮೀಪವಿರುವ ಕಪನೂರು ಗ್ರಾಮದ ಬಳಿ 6.06 ಗುಂಟೆ ಪ್ರದೇಶದಲ್ಲಿ ಶರಣ-ಶರಣೆಯರ ಕುರಿತು ನೂತನ ವಚನಮಂಟಪವನ್ನು ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮ
ಬಂಟ್ವಾಳ : ಬಂಟ್ವಾಳ ಪುರಸಭಾ ಮಾಜಿ ಉಪಾಧ್ಯಕ್ಷ, ನಿಕಟಪೂರ್ವ ಸದಸ್ಯ ಮುಹಮ್ಮದ್ ನಂದರಬೆಟ್ಟು (66) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ಪುರಸಭೆಗೆ
ಕೋಲ್ಕತಾ: ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಯ ವೇಳೆ ಮತದಾರರ ಪಟ್ಟಿಯಿಂದ ತಮ್ಮ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರತಿಭಟಿಸುತ್ತಿದ್ದ ಸ್ಥಳೀಯರು ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಸೆರೆಯಲ್ಲಿಟ್ಟ ಪ್ರಕರಣದ ತನಿಖ
ಬೆಂಗಳೂರು : ಕರ್ನಾಟಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುವ ವಿವಿಧ ವರ್ಗದ ಶಿಕ್ಷಕರ ವರ್ಗಾವಣೆ ಸಂಬಂಧಿಸಿದಂತೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಿಂದ ಅಂಗೀಕಾರಗೊಂಡಿದ್ದ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (
ಮಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮುಹಮ್ಮದ್ ಇಶಾನ್ ಹುಸೈನ್ ವಿಜ್ಞಾನ ವಿಭಾಗದಲ್ಲಿ 562 (93.67%) ಅಂಕಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ
ಹೊಸದಿಲ್ಲಿ: ಚುನಾವಣಾ ಅಕ್ರಮಗಳನ್ನು ತಡೆಯಲು ಚುನಾವಣೆ ಸಂದರ್ಭ ಮತಗಟ್ಟೆಗಳಲ್ಲಿ ಬೆರಳು ಹಾಗೂ ಐರಿಸ್ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ದೇಶಿಸುವಂತೆ ಕೋರಿ ನ್ಯಾಯವಾದಿ ಅಶ್ವಿನಿ ಕುಮಾರ್ ಉಪಾಧ್ಯ
ಕಲ್ಚರ್ಪೆ: ಆಳವಾದ ಪಾಳು ಬಾವಿಗೆ ಬಿದ್ದು ದಿಕ್ಕು ತೋಚದೆ ಅಸಹಾಯಕ ಸ್ಥಿತಿಯಲ್ಲಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ ಘಟನೆ ಸೋಮವಾರ ನಡೆದಿದೆ. ಸುಳ್ಯ ಸಮೀಪದ ಪೆರಾಜೆ ಬಳಿಯ ಕಲ್ಚರ್ಪೆಯಲ್
ಹಟ್ಟಿ: ಪಟ್ಟಣದ ಮುಖ್ಯ ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ದುರ್ಘಟನೆಯಲ್ಲಿ ವಿದ್ಯುತ್ ಕಂಬದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ನ ಪರಿಣಾಮವಾಗಿ ಒಂದು ಆಕಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆತಂಕಕ್ಕೆ ಕಾರಣವಾಗಿದೆ.
ಸಿರುಗುಪ್ಪ: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2025-26ನೇ ಸಾಲಿನ ಸಿಎಂ ಐಡಿಪಿ (ಮುಖ್ಯಮಂತ್ರಿ ಮೂಲಭೂತ ಸೌಕರ್ಯ ಅಭಿವೃದ್ಧಿ) ಯೋಜನೆಯಡಿ 15 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ
ಸಿರುಗುಪ್ಪ: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) 2025-26ನೇ ಯೋಜನೆಯಡಿ 30 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾ
ಸಿರುಗುಪ್ಪ: ತಾಲೂಕಿನ ಶಾನವಾಸಪುರ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಇಲಾಖೆಯ ಅನುದಾನದಡಿ ಜುಮ್ಮಾ ಮಸೀದಿ ಅಭಿವೃದ್ಧಿಗೆ 20 ಲಕ್ಷ ರೂ. ಮಂಜೂರು ಮಾಡಲಾಗಿದ್ದು, ಶಾಸಕ ಬಿ.ಎಂ. ನಾಗರಾಜ ಕಾಮಗಾರಿ ಸ್ಥಳಕ್ಕೆ ಭೇಟಿ ನೀ
ಬ್ರಹ್ಮಾವರ: ವಿಪರೀತ ಕುಡಿತದ ಚಟ ಹಾಗೂ ಮದುವೆ ಆಗದೇ ಇರುವ ಬಗ್ಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಚೇರ್ಕಾಡಿ ಗ್ರಾಮದ ರಾಧಾ ಎಂಬವರ ಮಗ ಮಂಜುನಾಥ(39) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಎ.12ರಂದು ಮಧ್ಯಾಹ್ನ ಮನೆಯ ಎದುರು ಇರುವ
ಕಾರ್ಕಳ, ಎ.13: ಬಾವಿಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬೋಳ ಗ್ರಾಮದ ಪುರ್ಲಡ್ಕ ಪರಾರಿ ಎಂಬಲ್ಲಿ ಎ.12ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಪರಾರಿ ನಿವಾಸಿ ರಾಜೇಶ್ ಶೆಟ್ಟಿ ಎಂಬವರ ಮಗ ರಿತಿಕ್ ಆರ್.ಶೆಟ್ಟಿ(11) ಎಂದು ಗುರು
ಉಡುಪಿ, ಎ.13: ಭಗವಾನ್ ಬುದ್ಧ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಮೇ 1ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿ ಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂ
ಉಡುಪಿ ಡಯಟ್ನಲ್ಲಿ ವೃತ್ತಿ ಮಾರ್ಗದರ್ಶನ ಕೇಂದ್ರ ಉದ್ಘಾಟನೆ
ಕಲಬುರಗಿ: ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಹಾಗೂ ಅವರ ಪುತ್ರ, ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ್ ಅವರ ವರ್ತನೆಗೆ ವಿರೋಧವಾಗಿ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಭುಗಿಲೆದ್ದಿದ್ದು, ಮಾಜಿ ಸಚಿವ ಮಾಲೀಕಯ್ಯ ಗುತ್ತೇದ
ಹುಮನಾಬಾದ್: ಪಟ್ಟಣದ ಬೀರಲಿಂಗೇಶ್ವರ್ ದೇವಸ್ಥಾನ ಸಮುದಾಯ ಭವನ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿದ್ದು ಪಾಟೀಲ್ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃ
ಔರಾದ್: ಭಕ್ತಿ, ಜ್ಞಾನ ಹಾಗೂ ಸಮಾಜ ಪರಿವರ್ತನೆಯ ಸಂದೇಶ ಸಾರಿದ ಬಸವಣ್ಣನ ತತ್ವಗಳು ಮನುಷ್ಯನ ಬದುಕಿಗೆ ದಾರಿದೀಪ ಎಂದು ಸಾಹಿತಿ ಡಾ. ರೇಣುಕಾ ಸ್ವಾಮಿ ಹೇಳಿದರು. ತಾಲ್ಲೂಕಿನ ಎಕಲಾರ ಬಸವ ಮಂಟಪದಲ್ಲಿ ರವಿವಾರ ರಾತ್ರಿ ನಡೆದ 73ನೇ ಬಸ
ಭಾಲ್ಕಿ: ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಬಸವೇಶ್ವರ ಅವರ ಜಯಂತಿ ಮಹೋತ್ಸವದ ಸಂದರ್ಭದಲ್ಲಿ ಮದ್ಯ ನಿಷೇಧ ಜಾರಿ ಮಾಡಿ, ಶಾಂತಿ ಕಾಪಾಡಿಕೊಳ್ಳಬೇಕು ಎಂದು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಹನುಮರೆಡ್ಡೆಪ್ಪ ತಿಳಿಸಿದ್ದಾರೆ. ಪ
ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಳ ಜಾರಿಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿ ವತಿಯಿಂದ ನಗರದ
ಉಪ್ಪಿನಂಗಡಿ: ಜೀಪು ಹಾಗೂ ಥಾರ್ ಜೀಪಿನ ಮಧ್ಯೆ ಢಿಕ್ಕಿಯಾಗಿ ಜೀಪು ಪಲ್ಟಿಯಾದ ಘಟನೆ ಉಪ್ಪಿನಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಜೀಪಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂ
ರಾಯಚೂರು: ಬಿಸಿಲುನಾಡು ರಾಯಚೂರು ಜಿಲ್ಲೆಯಲ್ಲಿ ಉಷ್ಣತೆಯ ತೀವ್ರತೆ ಹೆಚ್ಚಾಗಿದ್ದು, ರವಿವಾರ ಜಿಲ್ಲೆಯ 16 ಸ್ಥಳಗಳಲ್ಲಿ ಗರಿಷ್ಠ 42.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಯಚೂರು ತಾಲೂಕಿನ ಗಿಲ್ಲೇಸೂಗೂರು, ಕಲ್ಮಲಾ, ಸಿಂ
ರಾಯಚೂರು: ಗಡಿಭಾಗದ ತಾಲ್ಲೂಕಿನ ಎಲೆಬಿಚ್ಚಾಲಿ ಪ್ರದೇಶದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ತಪಸ್ಸು ಮಾಡಿದ ಜಪಕಟ್ಟೆಗೆ ಸಂಬಂಧಿಸಿದ ಭೂ ವಿವಾದ ತೀವ್ರಗೊಂಡಿದ್ದು, ಸರ್ವೆ ಕಾರ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 12 ಜನರನ್ನು
ಹೊಸದಿಲ್ಲಿ: ರಾಜ್ಯಸಭೆಯ ಉಪಸಭಾಪತಿಯಾಗಿ ಹರಿವಂಶ್ರನ್ನು ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಆಡಳಿತಾರೂಢ ಎನ್ಡಿಎ ಮುಂದಾಗಿದೆ. ಕೇಂದ್ರ ಸಚಿವ ಹಾಗೂ ರಾಜ್ಯಸಭೆಯ ಆಡಳಿತಾರೂಢ ಘಟಕದ ನಾಯಕ ಜೆ.ಪಿ. ನಡ್ಡಾ, ಹರಿವಂಶರ ಮರು ಆಯ್ಕೆ ಬ
ಅಂಕಾರ: ಶತ್ರುಗಳಿಲ್ಲದೆ ಇಸ್ರೇಲ್ಗೆ ಬದುಕಲು ಸಾಧ್ಯವಿಲ್ಲ. ಇದೀಗ ಆ ದೇಶದ ಸರಕಾರವು ಟರ್ಕಿಯನ್ನು ಹೊಸ ಶತ್ರು ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ ಎಂದು ಟರ್ಕಿಯ ವಿದೇಶಾಂಗ ಸಚಿವ ಹಕನ್ ಫಿದಾನ್ ಸೋಮವಾರ ಟೀಕಿಸಿದ್ದಾರೆ. 2023
ಕಲಬುರಗಿ: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ಪ್ರಮಾಣ ಹೆಚ್ಚಳ ಹಾಗೂ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರ
ಜೆರುಸಲೇಂ: ಇರಾನ್ ಮೇಲೆ ನೌಕಾ ದಿಗ್ಬಂಧನವನ್ನು ವಿಧಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರವನ್ನು ಇಸ್ರೇಲ್ ಬೆಂಬಲಿಸುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೋಮವಾರ ಹೇಳಿದ್ದು ಈ ವಿಷಯದಲ್ಲಿ
ಟೆಹರಾನ್: ಇಸ್ಲಮಾಬಾದ್ನಲ್ಲಿ ಅಮೆರಿಕ-ಇರಾನ್ ನಡುವೆ ನಡೆಯುತ್ತಿದ್ದ ಶಾಂತಿ ಮಾತುಕತೆಯ ಸಂದರ್ಭ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ಗೆ ಮಾಡಿದ ಫೋನ್ ಕರೆ ಮಾತುಕತೆಯ ಹಳ
ಕಲಬುರಗಿ: ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿರುವ ಆಳಂದ, ವಾಡಿ, ಕಾಳಗಿ ಮತ್ತು ಶಹಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಸರಣಿ ಮನೆ ಕಳ್ಳತನ ಮತ್ತು ಸರಣಿ ಜಾನುವಾರುಗಳ ಕಳ್ಳತನ ಪ್ರಕರಣಗಳನ್ನು ಬೇಧಿಸಿದ ಪೊಲೀಸರು, ಆರೋಪಿಗ
ಕಲಬುರಗಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕಲಬುರಗಿ ಜಿಲ್ಲೆಯಾದ್ಯಂತ ಎ.14ರ ಬೆಳಿಗ್ಗೆ 6 ಗಂಟೆಯಿಂದ ಎ.15ರ ಬೆಳ
ಟಿಮ್ ಡೇವಿಡ್ | Photo Credit : PTI ಮುಂಬೈ, ಎ.13: ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟರ್ ಟಿಮ್ ಡೇವಿಡ್ಗೆ ಪಂದ್ಯಶುಲ್ಕದಲ್ಲಿ ಶೇ.25
ಜೇವರ್ಗಿ: ದಲಿತ ಪೌರಕಾರ್ಮಿಕರ ಬಾಕಿ ವೇತನ ಹಾಗೂ ನೇಮಕಾತಿ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಜೇವರ್ಗಿಯಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ತೀವ್ರಗೊಂಡಿದ್ದು, ಕಾರ್ಮಿಕ ಸಂಘಟನೆ ಮುಖಂಡರು ಜನಪ್ರತಿನಿಧಿಗಳು ಮತ್ತು ಅಧ
Photo Credit : X indiatoday.in ಮುಂಬೈ: ಕಳೆದ ವಾರ ಗುವಾಹಟಿಯಲ್ಲಿ ನಡೆದಿದ್ದ ಆರ್ಸಿಬಿ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ಡಗೌಟ್ನಲ್ಲಿ ಮೊಬೈಲ್ ಹ್ಯಾಂಡ್ಸೆಟ್ ಬಳಸಿರುವ ರಾಜಸ್ಥಾನ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ಗೆ ಬಿಸಿಸಿಐ ಹ
ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಝಾಂಬಿ ಡ್ರಗ್ಸ್ ಸೇವನೆ ವಿಡಿಯೋ ಅಪ್ಪಟ್ಟ ಸುಳ್ಳು, ಭಾರತದಲ್ಲಿ ಈ ಡ್ರಗ್ಸ್ ಬಳಕೆ ಇಲ್ಲ ಎಂದು ಉಡುಪಿಯ ಹಿರಿಯ ಮನೋವೈದ್ಯ ಡಾ.ಪಿ.ವಿ. ಭಂಡಾರಿ ತಿಳಿಸಿದ್ದಾರೆ. ಇತ್ತೀಚೆಗೆ ಯುವಕ
ಡೊಮಿನಿಕ್ ಫ್ರಿಂಪಾಂಗ್ | Photo Credit : X @cdrafrica ಹೊಸದಿಲ್ಲಿ: ರವಿವಾರ ನಡೆದ ಘಾನಾ ಪ್ರೀಮಿಯರ್ ಲೀಗ್ ಪಂದ್ಯದಿಂದ ಮರಳುತ್ತಿದ್ದಾಗ ಶಸ್ತ್ರಸಜ್ಜಿತ ದರೋಡೆಕೋರರು ತಮ್ಮ ತಂಡದ ಮೇಲೆ ದಾಳಿ ಮಾಡಿದ್ದು, ಈ ವೇಳೆ ಯುವ ಫುಟ್ಬಾಲ್ ಆಟಗಾರ ಡೊಮಿನ
ಕಲಬುರಗಿ: ಜಿಲ್ಲೆಯಾದ್ಯಂತ ಎ.15ರಿಂದ 17ರವರೆಗೆ ಬಿಸಿ ಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ‘ಹೀಟ್ ವೇವ್’ ಆರೆಂಜ್ ಅಲರ್ಟ್ ನೀಡಿದೆ. ಈ ಹಿನ್ನೆಲೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು
21 ಗಂಟೆಗಳ ಕಾಲ ನಡೆದ ಮ್ಯಾರಥಾನ್ ಶಾಂತಿ ಮಾತುಕತೆಗಳ ನಂತರ ಅಮೆರಿಕ ಮತ್ತು ಇರಾನ್ ಒಪ್ಪಂದಕ್ಕೆ ಬರಲು ವಿಫಲವಾಗಿದೆ. ಇದಾದ ನಂತರ ಅಮೆರಿಕದೊಂದಿಗೆ ಔಪಚಾರಿಕ ಒಪ್ಪಂದವಾಗುವವರೆಗೆ ಹಾರ್ಮುಝ್ ಜಲಸಂಧಿಯ ಮೂಲಕ ಸಮುದ್ರ ಸಂಚಾರವನ್ನ
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶ
ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಜಾರಿಗೆ ತಂದಿರುವ ನೌಕಾ ದಿಗ್ಬಂಧನದ ನಡುವೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ‘ನಮ್ಮ ದಿಗ್ಬಂಧನದ ವ್ಯಾಪ್ತಿಯೊಳಗೆ ಯಾವುದೇ ಇರಾನಿನ ಹಡ
ಬೆಂಗಳೂರು : ರಾಜ್ಯ ಸರಕಾರವು 2026-27ನೇ ಸಾಲಿನ ಸರಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಆಡಳಿತಾತ್ಮಕ ದಕ್ಷತೆ ಮತ್ತು ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಿಯಮಾವಳಿಗಳನ್ನು ರೂ
ಬೆಂಗಳೂರು : ನಿರುದ್ಯೋಗಿ ಪತಿಯಿಂದ ಹೆಚ್ಚಿನ ಜೀವನಾಂಶ ಕೋರಿ ಉದ್ಯೋಗಸ್ಥ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜತೆಗೆ, ಪತ್ನಿಗೆ ಮಾಸಿಕ 9 ಸಾವಿರ ರೂ. ಜೀವನಾಂಶ ನೀಡುವಂತೆ ಪತಿಗೆ ನಿರ್ದೇಶಿಸಿ ಕೌಟುಂಬ
ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಬೆನ್ನಲ್ಲೇ ಸಂಪುಟ ಪುನರ್ ರಚನೆ ಮಾಡಬೇಕೆಂದು ಹಿರಿಯ ಶಾಸಕರ ಒತ್ತಡ ಹೇರುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ರಾ
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಸೇತುವೆಯೊಂದರಲ್ಲಿ ಸೋಮವಾರ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಸಿಮೆಂಟ್ ಮಿಕ್ಸರ್ ವಾಹನಕ್ಕೆ ವ್ಯಾನ್ ಢಿಕ್ಕಿ ಹೊಡೆದ ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿ
ಸುರತ್ಕಲ್: ಜೋಕಟ್ಟೆ 62ತೋಕೂರು ಮೊಗರುಪೇಟೆ ಮುಹಿಯುದ್ದೀನ್ ಜುಮಾ ಮಸೀದಿ ನೇತೃತ್ವದಲ್ಲಿ ಸುಮಾರು 700 ವರ್ಷಗಳ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ಸೀವಾ ಇಮಾಂ ವಲಿಯುಲ್ಲಾಹಿ (ಖ.ಸ) ಅವರ ತೋಕೂರು ಮಖಾಂ ಉರೂಸ್ ಕಾರ್ಯಕ್ರಮದ ಸಮಾರೋಪ
ಯಾದಗಿರಿ : ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾತರ ರತ್ನ, ಡಾ.ಬಾಬಾ ಸಾಹೇಬ
ಮಂಗಳೂರು: ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಯೆನೆಪೋಯ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಿತ್ಯಶ್ರೀ ಬಿ.ವಿ ಅವರಿಗೆ ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯವು ಪಿಎಚ್ಡಿ ಪದವಿ ನೀಡಿದೆ. ಮಂಗಳೂರಿನ ಆಯ್ದ ಶಾಲೆಗಳ
ಬೆಂಗಳೂರು : ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಪ್ರಕರಣವು ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಹಿಳೆ
ಕುಕನೂರು: ತಾಲೂಕಿನ ಮಸಬಹಂಚಿನಾಳ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ–367 ಪಕ್ಕದಲ್ಲಿ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಗಾಗಿ ತೋಡಿದ ತಗ್ಗಿನಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿದ್ದು, ಆರಂಭದಲ್ಲ
ಮಂಗಳೂರು, ಎ.13: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಕಾರ್ಯಾಲಯ ಇವರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು 2 ಹಂತಗಳಲ್ಲಿ ನಡೆಸಿ ಗಣತಿ ಮಾಹ
ಕುಂದಾಪುರ: ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೊಸ ಸಾಧನೆಗಾಗಿ ಮೂಡ್ಲಕಟ್ಟೆಯಲ್ಲಿರುವ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಐಎಂಜೆ ಇನ್ಸ್ಟಿಟ್ಯೂಟ್ ಆಫ್ ರಿಸರ್ಚ್ (ಐಎಂಜೆಐಆರ್) ಸಂಸ್ಥೆ ಲೋಕಾರ್ಪಣೆಗೊ
ಕಲ್ಲಡ್ಕ: ಅನೇಕ ಸವಾಲುಗಳು ಜೀವನದಲ್ಲಿ ಎದುರಾಗಬಹುದು, ಆದರೆ ದೃಢ ಮನೋಬಲ ಮತ್ತು ಆತ್ಮವಿಶ್ವಾಸ ಇದ್ದರೆ ಯಾವುದೇ ಅಡೆತಡೆಗಳನ್ನೂ ಮೀರಿ ಯಶಸ್ಸನ್ನು ಸಾಧಿಸಬಹುದು ಎಂಬುದಕ್ಕೆ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥ
ಹಟ್ಟಿ : ಹಟ್ಟಿ ಚಿನ್ನದ ಗಣಿ ಎಸ್ಸಿ, ಎಸ್ಟಿ ನೌಕರರ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿಯ ಅಂಗವಾಗಿ ರಕ್ತದಾನ ಶಿಬಿರವನ್ನು ಹಟ್ಟಿಯಲ್ಲಿ ಆಯೋಜಿಸಲಾಯಿತು. ಶಿಬಿರವನ್ನು ಉದ್ಘಾಟಿಸಿ ಮ
ಬೀದರ್: ಡಾ. ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಆಶಯದಂತೆ ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ದೊರಕಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು, ಸರಕಾರಿ ಶಾಲೆ ಅಭಿವೃದ್ಧಿ ವೇದಿಕೆ ವತಿಯಿಂದ ಎ.14ರಂದು ಅಹೋರಾತ್ರ
ಹುಮನಾಬಾದ್: ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಉಂಟಾಗಿದ್ದ ಶೌಚಾಲಯದ ಸಮಸ್ಯೆ ಕುರಿತು ವಾರ್ತಾ ಭಾರತಿ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಪರಿಣಾಮವಾಗಿ ಆಡಳಿತ ಎಚ್ಚೆತ್ತುಕೊಂಡು ಶೌಚಾಲಯವನ್ನು ಪುನಃ ಆರಂಭಿಸಿದೆ.
ಮೂಡುಬಿದಿರೆ: ಬೆದ್ರ ಉತ್ಸವ ಸಮಿತಿ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ಸ್ವರಾಜ್ಯ ಮೈದಾನದಲ್ಲಿ ನಡೆದ ಬೆದ್ರ ಉತ್ಸವ -2026 ರವಿವಾರ ಸಂಜೆ ನಡೆದ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಡಿಸಿಸಿ
ಬೀದರ್ : ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಜಿಲ್ಲೆಯಲ್ಲಿ ಶಾಂತಿಯುತ ಆಚರಣೆಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇಧ ವಿಧಿಸಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕರ್ನಾಟಕ
ಬೀದರ್: ಪರೀಕ್ಷಾ ಶುಲ್ಕ ಕಡಿಮೆ ಮಾಡುವಂತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಬೀದರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿ ಕುಲಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಹಾಲಹಳ್ಳ
ಕಲಬುರಗಿ : ಮುಂಬೈ–ಬೆಂಗಳೂರು ನಡುವಿನ ವಂದೇ ಭಾರತ ಸ್ಲೀಪರ್ ರೈಲು ಕಲಬುರಗಿ ಮಾರ್ಗವಾಗಿ ಸಂಚರಿಸಲಿರುವ ಮಹತ್ವದ ನಿರ್ಧಾರಕ್ಕೆ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಹರ್ಷ ವ್ಯಕ್ತಪಡಿಸಿದೆ. ಕೇಂದ್ರ ರೈಲ್ವೆ ಸ
ಕಲಬುರಗಿ : ಅಫಜಲ್ಪುರ ತಾಲೂಕಿನ ಭೀಮಾ ತೀರದಲ್ಲಿರುವ ಪುಣ್ಯಕ್ಷೇತ್ರ ಮಣ್ಣೂರಲ್ಲಿ ಕಳೆದ 4 ದಶಕಗಳಿಂದ ಅಧ್ಯಯನ, ಅಧ್ಯಾಪನ ಮಾಡಿಕೊಂಡು ಸಾಧನೆ ಮಾಡುತ್ತಿರುವ ಶ್ರೀ ವೇದಶತೀರ್ಥ ಸಂಸ್ಕೃತ ವಿದ್ಯಾಪೀಠದ ಕುಲಪತಿಗಳಾದ ಪಂ.ಅನಂತಾಚಾ
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ರಾಜ್ಯದಲ್ಲಿ ಈವರೆವಿಗೂ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್
ಬೆಂಗಳೂರು : ಜೆಡಿಎಸ್ ಪಕ್ಷ ತೊರೆದು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ವಿಧಾನಸ
ಟೆಹ್ರಾನ್: ಇರಾನ್ನ ಬಂದರುಗಳಿಗೆ ಯಾವುದೇ ರೀತಿಯ ಬೆದರಿಕೆ ಉಂಟಾದರೆ, ಪರ್ಷಿಯನ್ ಕೊಲ್ಲಿ ಹಾಗೂ ಒಮಾನ್ ಸಮುದ್ರದಲ್ಲಿನ ಯಾವುದೇ ಬಂದರು ಕೂಡ ಸುರಕ್ಷಿತವಾಗಿರುವುದಿಲ್ಲ ಎಂದು ಇರಾನ್ ಎಚ್ಚರಿಕೆ ನೀಡಿದೆ. ಸೋಮವಾರದಿಂದ ಅಮೆರಿ
ಸೇಡಂ : ನಗರದವಶ್ರೀ ಗುರು ಮಡಿವಾಳೇಶ್ವರ ನವತರುಣ ನಾಟ್ಯ ಸಂಘದ ವತಿಯಿಂದ ಇದೇ ಎ.14, 15 ಮತ್ತು 16 ರಂದು ಮೂರು ದಿನಗಳ ಕಾಲ ಕೊತ್ತಲ ಬಸವೇಶ್ವರ ದೇವಾಲಯದ ಆವರಣದಲ್ಲಿ ಶಿವಯ್ಯಸ್ವಾಮಿ ಬಿಬ್ಬಳ್ಳಿ ರಚಿತ ಭಕ್ತೋದ್ಧಾರಕ ಸೇಡಂಪುರದ ಹಾಲಪ್
ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾದ ವ್ಯಕ್ತಿಗಳಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ

26 C