ರಾಜ್ಯ ಮಟ್ಟದ 6ನೇ ಮಹಿಳಾ ಕನ್ನಡ ಸಾಹಿತ್ಯ ಸಂಸ್ಕೃತಿ ಸಮಾವೇಶ
ಬೆಂಗಳೂರು : ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜ್ಯ ಸರಕಾರದ ಭೂಸ್ವಾಧೀನ ವಿರೋಧಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಎಂದು
ಆನೇಕಲ್/ ಕೆಳಮಂಗಲ : ಇಬ್ಬರು ಯುವತಿಯರು ತಮ್ಮ ಸಲಿಂಗ ಕಾಮಕ್ಕೆ ಅಡ್ಡಿಯಾದೀತೆಂದು ಮಗುವನ್ನು ಕೊಂದು ಹಾಕಿರುವ ಘಟನೆ ಗಡಿ ತಾಲೂಕು ಕೆಳಮಂಗಲದಲ್ಲಿ ನಡೆದಿರುವುದು ವರದಿಯಾಗಿದೆ. ಈ ಕೃತ್ಯವು ಆರೋಪಿಗಳಿಬ್ಬರ ನಡುವೆ ನಡೆದ ಮೊಬೈಲ್
ಬೆಂಗಳೂರು : ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಬೆಂಗಳೂರಿನ ಸಂಗೊಳ್ಳಿ ರಾಯಣ
ಮಲ್ಲೇಶ್ವರ ಕಡಲೆಕಾಯಿ ಪರಿಷೆಗೆ ಚಾಲನೆ
ಮಂಗಳೂರು: ಯುನಿವೆಫ್ ಕರ್ನಾಟಕ 19 ಸೆಪ್ಟೆಂಬರ್ 2025 ರಿಂದ 2 ಜನವರಿ 2026 ರ ವರೆಗೆ ‘‘ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)’’ ಎಂಬ ಕೇಂದ್ರೀಯ ವಿಷಯದಲ್ಲಿ 100 ದಿನಗಳ ಕಾಲ ಹಮ್ಮಿಕೊಂಡಿರುವ 20 ನೇ ವರ್ಷದ ‘ಅರಿಯಿರಿ
ಮಂಗಳೂರು : ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ 4 ರಿಂದ 6 ರವರೆಗೆ ನಡೆದ ರಾಜ್ಯ ಮಟ್ಟದ 4ನೇ ಕರ್ನಾಟಕ ಮಿನಿ ಒಲಿಂಪಿಕ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಟ್ವೆಕಾಂಡೋ ಕ್ರೀಡಾಪಟುಗಳು ಎರಡು ಕಂಚಿನ
ಬೆಂಗಳೂರು : ಕೊಲೆ ಪ್ರಕರಣದ ಅಪರಾಧಿ ಉಮೇಶ್ ರೆಡ್ಡಿ, ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಪ್ರಮುಖ ಆರೋಪಿ ತರಣ್ ರಾಜ್ ಪರಪ್ಪನ ಅಗ್ರಹಾರ ಜೈಲಿನ ತಮ್ಮ ಸೆಲ್ಗಳಲ್ಲಿ ಮೊಬೈಲ್ ಬಳಸುತ್ತಿದ್ದಾರೆ ಎಂಬ ವಿಡಿಯೋ, ಫೋಟೋಗಳು ಸಾಮಾಜಿಕ ಜಾ
ಕೋಟ: ಸವಿತಾ ಸಮಾಜದ ವಿರುದ್ದ ಅವಹೇಳನಕಾರಿ ಪದ ಬಳಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಕ್ಷಣ ಬಹಿರಂಗವಾಗಿ ಕ್ಷಮೆ ಕೋರಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ತಿಮ್ಮ ಪೂಜಾರಿ ಆಗ
ಬೆಂಗಳೂರು : ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ನೇಮಕಾತಿಯಲ್ಲಿನ ಭ್ರಷ್ಟಾಚಾರ ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ, ಎಐಡಿವೈಒ ವತಿ
‘ಸಮಾಜಮುಖಿ ಸಾಹಿತ್ಯ ಸಮ್ಮೇಳನ’
ಮಂಗಳೂರು, ನ.8: ಮಂಗಳೂರಿನ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಶಬಾನಾ ಫೈಝಲ್ ಅವರು ಎಡಲ್ ಗಿವ್ ಹುರುನ್ ಇಂಡಿಯಾ ಫಿಲಾಂಥ್ರಪಿ ಲಿಸ್ಟ್ 2025ರಲ್ಲಿ ಭಾರತದ ಟಾಪ್ 10 ಮಹಿಳಾ ದಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 53ನೇ ವಯಸ್ಸಿನಲ
ಉಡುಪಿ: ಭಕ್ತಿ ಪರಂಪರೆಯ ದಾಸ ಸಾಹಿತ್ಯಗಳಲ್ಲಿಯೂ ಕನಕದಾಸರು ಮುಂಚೂಣಿಯಲ್ಲಿದ್ದು, ಜಾತಿ ಮತ ಕುಲಗಳ ಬೇಧವನ್ನು ತೊಡೆದುಹಾಕಲು ಸಾಹಿತ್ಯ ರಚಿಸಿದರು. ಅಸ್ಪೃಶ್ಯತೆಯ ರೋಗಗ್ರಸ್ತ ಸಮಾಜಕ್ಕೆ ಸಂಕೀರ್ತನೆಗಳ ಮೂಲಕ ಚಿಕಿತ್ಸೆ ನೀಡಿ
ಕುಂದಾಪುರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುಲೈಮಾನ್ ಮುಹಮ್ಮದ್ ಬ್ಯಾರಿ ಗುಲ್ವಾಡಿ ಅವರನ್ನು ಜಮೀಯತುಲ್ ಫಲಾಹ್ ಕುಂದಾಪುರ ತಾಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಅಬು ಮ
ಸುಳ್ಯ: ಶನಿವಾರ ಸುಳ್ಯದಲ್ಲಿ ಭಾರೀ ಮಳೆ ಸುರಿದಿದ್ದು, ನಗರದ ರಸ್ತೆಗಳೆಲ್ಲ ಪೈಪು ಲೈನ್ ಕಾಮಗಾರಿಗಳಿಂದ ಕೆಸರುಮಯವಾಗಿದೆ. ಶನಿವಾರ ಸಂಜೆ 5 ಗಂಟೆಯಿಂದ ಏಳು ಗಂಟೆಯವರೆಗೆ ಉತ್ತಮ ಮಳೆ ಸುರಿದಿದೆ. ನಿರಂತರ ಮಳೆಗೆ ಸುಳ್ಯ ನಗರ ಸೇರಿ
ಮಂಗಳೂರು,ನ.8: ಕರ್ಣಾಟಕ ಬ್ಯಾಂಕ್ ಸೆಪ್ಟೆಂಬರ್ 2025ಕ್ಕೆ ಅಂತ್ಯಗೊಂಡ ದ್ವಿತೀಯ ತ್ರೈಮಾಸಿಕದಲ್ಲಿ 319.12 ಕೋ.ರೂ.ಗಳ ನಿವ್ವಳ ಲಾಭವನ್ನು ದಾಖಲಿಸಿದೆ. ಜೂನ್ 2025ಕ್ಕೆ ಅಂತ್ಯಗೊಂಡ ತ್ರೈಮಾಸಿಕದಲ್ಲಿ ಗಳಿಸಿದ್ದ 292.40 ಕೋ.ರೂ.ಗಳಿಗೆ ಹೋಲಿಸಿದ
ಸ್ಪಷ್ಟೀಕರಣ ನೀಡಿದ ಜಿಲ್ಲಾಡಳಿತ
ಶಿಮ್ಲಾ,ನ.8: ಹಿಮಾಚಲಪ್ರದೇಶದ ಬಿಜೆಪಿ ಶಾಸಕ ಹಂಸರಾಜ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ)ಯಡಿ ರಾಜ್ಯದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತಾನು ಅಪ್ರಾಪ್ತ ವಯಸ್ಕಳಾಗಿದ್ದಾಗ ಹಂಸರಾಜ್ ಅವರು ತನ್ನ ಮೇಲೆ
ಪಾಟ್ನಾ,ನ.10: ಬಿಹಾರದಲ್ಲಿ ವೋಟ್ ಚೋರಿ (ಮತಗಳ್ಳತನ) ನಡೆದಿದೆಯೆಂಬ ರಾಹುಲ್ಗಾಂಧಿ ಅವರ ಆರೋಪ ಆಧಾರರಹಿತವೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ತಿಳಿಸಿದ್ದಾರೆ. ಒಂದು ವೇಳೆ ಈ ಬಗ್ಗೆ ರಾಹುಲ್ ಬಳಿ ಪುರಾವೆಯಿದ್ದಲ್ಲಿ ಅವ
ಹೊಸದಿಲ್ಲಿ, ನ.8: ಕಬ್ಬಿಣದ ಆದಿರಿನ ಅಕ್ರಮ ರಫ್ತು ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಈಡಿ)ವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಸೇರಿದ 21 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿದೆ. ನವೆಂಬರ್ 6ರಂದು
ಕಲಬುರಗಿ: ದಾಸ ಪರಂಪರೆಯಲ್ಲಿ ಕನಕದಾಸರು ಶ್ರೇಷ್ಠರಾಗಿದ್ದರು. ಅವರು ಹಿಂದುಳಿದ ವರ್ಗದ ಧ್ವನಿಯಾಗಿ ಅನ್ಯಾಯ ಅತ್ಯಾಚಾರಿಗಳ ವಿರುದ್ದ ಹೋರಾಟ ಮಾಡಿ ಮಹಾನ್ ನಾಯಕರಾಗಿದ್ದರು. ಇವರ ಆದರ್ಶ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿ
ಹೊಸದಿಲ್ಲಿ, ನ.8: ನ್ಯಾಯಾಲಯದ ತೀರ್ಪುಗಳನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ರೀತಿಯಲ್ಲಿ ಬರೆಯುವ ಅಗತ್ಯವನ್ನು ಒತ್ತಿ ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಕ್ರಮನಾಥ ಅವರು, ನ್ಯಾಯಾಂಗ ತಾರ್ಕಿಕತೆಯಲ್ಲಿ ಸ್ಪಷ್ಟತ
ಕೋಲ್ಕತಾ,ನ.8: ಕರ್ನಾಟಕದ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರವೀಂದ್ರನಾಥ ಟಾಗೋರ್ ಅವರು ರಚಿಸಿರುವ ರಾಷ್ಟ್ರಗೀತೆ ‘ಜನ ಗಣ ಮನ’ವನ್ನು ಅವಮಾನಿಸಿದ್ದಾರೆಂದು ಆರೋಪಿಸಿ ಟಿಎಂಸಿ ಶನಿವಾರ ಇಲ್ಲಿ ಟಾಗೋರ್ ಕುಟುಂಬದ ಪ
ಹೊಸದಿಲ್ಲಿ, ನ. 8: ನ್ಯಾಯಾಂಗವು ಕಾನೂನಿನ ಆಡಳಿತದ ನಿರಂತರ ಕಾವಲುಗಾರನಾಗಿದೆ ಎಂದು ಭಾರತದ ಮುಖ್ಯ ನ್ಯಾಯಾಧೀಶ ಬಿ. ಆರ್. ಗವಾಯಿ ಶನಿವಾರ ಹೇಳಿದ್ದಾರೆ. ಮೂಲಭೂತ ಹಕ್ಕುಗಳ ಅಥವಾ ಸಂವಿಧಾನದ ಇತರ ವಿಧಿಗಳ ಉಲ್ಲಂಘನೆ ನಡೆಯದ ಹೊರತು, ಆ
ಕುಂದಾಪುರ: ಕಾಮಗಾರಿ ನಡೆಯುತ್ತಿದ್ದ ಕಟ್ಟಡದ ಮೆಟ್ಟಿಲು ಇಳಿಯುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನ.7ರಂದು ಆಸೋಡು ಗ್ರಾಮದ ಹೂವಿನಕೆರೆ ಮಠ ಎಂಬಲ್ಲಿ ನಡೆದಿದೆ. ಮೃತರನ್ನು ಜಾರ್ಖಂ
ಪುತ್ತೂರು: ಕಾರು ಮತ್ತು ಆಟೋ ರಿಕ್ಷಾಗಳ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಜಲ್ಪಡ್ಪು ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಗಾಯಾಳುಗಳನ್ನು ಆಟೋ ರಿಕ್ಷ
ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ರೋಷನ್ ಸಲ್ಡಾನ ಎಂಬಾತನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿದಂತೆ ಒಟ್ಟು 2.85 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯದ (ಈಡಿ) ಮಂಗಳೂರು ಉಪವಲಯ ಕಚೇರಿಯ ಅಧಿಕಾರಿಗಳು, ತಾತ್ಕಾ
ಕೊಪ್ಪಳ : ನಗರಕ್ಕೆ ಹೊಂದಿಕೊಂಡ ಬಲ್ಡೋಟ (ಬಿಎಸ್ಪಿಎಲ್) ವಿಸ್ತರಣೆ ವಿರೋಧಿಸಿ ಮತ್ತು ಎಂ.ಎಸ್.ಪಿ.ಎಲ್. ಕಾರ್ಖಾನೆ ಅತಿಕ್ರಮಣಗೊಳಿಸಿರುವ 44.35 ಎಕರೆಯ ಬಸಾಪುರ ಕೆರೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು ಮತ್ತು ದೂಳು ಬಾಧಿತ
ದೇವಜಿತ್ ಸೈಕಿಯಾ |PC : PTI ಹೊಸದಿಲ್ಲಿ, ನ.8: ಏಶ್ಯ ಕಪ್ ಟ್ರೋಫಿಗೆ ಸಂಬಂಧಪಟ್ಟ ವಿವಾದವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಮುಹ್ಸಿನ್ ನಖ್ವಿ ಅವರೊಂದಿಗೆ ಸೌಹಾರ್ದಯುತವಾಗಿ ಬಗೆಹರಿಸಲಾಗಿದೆ ಎಂದು ಭಾರತೀಯ ಕ್ರಿಕೆ
ಧ್ರುವ ಜುರೆಲ್ |PC ; PTI ಬೆಂಗಳೂರು, ನ.8: ಭಾರತ ‘ಎ’ ತಂಡದ ಬ್ಯಾಟರ್ ಧ್ರುವ ಜುರೆಲ್ ದಕ್ಷಿಣ ಆಫ್ರಿಕಾ ‘ಎ’ ತಂಡದ ವಿರುದ್ಧ ಬಿಸಿಸಿಐ ಮೈದಾನದಲ್ಲಿ ನಡೆಯುತ್ತಿರುವ 2ನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಸತತ 2ನೇ ಶತಕ ದಾಖಲಿಸಿದರ
ಕಲಬುರಗಿ: `ವ್ಯಾಸಕೂಟದ ಸಾಂಪ್ರದಾಯಿಕ ಕಟ್ಟುಪಾಡುಗಳನ್ನು ಮೀರಿ ಗುರು ವ್ಯಾಸರಾಯರ ಸಹಕಾರದೊಂದಿಗೆ ದಾಸಕೂಟದ ಪರಂಪರೆಯಲ್ಲಿ ಶೂದ್ರ ಶಕ್ತಿಯನ್ನು ಅಭಿವ್ಯಕ್ತಿಗೊಳಿಸಿ, ಇಡೀ ದಾಸಪರಂಪರೆಗೆ ಜನಮುಖಿ ಆಯಾಮ ನೀಡಿದವರು ಕನಕದಾಸರ
ಅಭಿಷೇಕ್ ಶರ್ಮಾ | PC : PTI ಬ್ರಿಸ್ಬೇನ್, ನ.8: ಅಭಿಷೇಕ್ ಶರ್ಮಾ ತನ್ನ ಯಶಸ್ವಿ ಅಂತರರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ. ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ವೇಗವಾಗಿ 1,000 ರನ್ ಪೂರೈಸಿದ ಭಾರತದ
ಹೊಸದಿಲ್ಲಿ,ನ.8: ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ 67 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಲು ನ.6ರಂದು ಹೊಸ ಆದೇಶವನ್ನು ಹೊರಡ
ಹೊಸದಿಲ್ಲಿ, ನ. 8: ಸಂಸತ್ ನ ಚಳಿಗಾಲದ ಅಧಿವೇಶನವು ಡಿಸೆಂಬರ್ ಒಂದರಿಂದ 19ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಪ್ರಕಟಿಸಿದ್ದಾರೆ. ಈ ಬಾರಿಯ ಚಳಿಗಾಲದ ಅಧಿವೇಶನ ಕಿರು ಅವಧಿಯದ್ದಾಗಿರುವುದ
ಇಂಫಾಲ: ಮಣಿಪುರವನ್ನು ವಿಭಜಿಸಿ, ಕುಕಿ ಸಮುದಾಯಕ್ಕೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನು ರಚಿಸಬೇಕು ಎಂಬ ತಮ್ಮ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಶ್ನೆಯಯೇ ಇಲ್ಲ ಎಂದು ಕುಕಿ ಸಮುದಾಯದ 25 ಸಂಘಟನೆಗಳ ಒಕ್ಕೂಟ ಘೋಷಿಸಿದೆ. ಕುಕ
ಕಲಬುರಗಿ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಕರೆ ನೀಡಿದರು. ಸರಕಾರಿ ಮಹಾವಿ
ಕಲಬುರಗಿ: ಇಲ್ಲಿನ ರೇಷ್ಮಿ ಶಿಕ್ಷಣ ಸಂಸ್ಥೆಯ ಕು. ಶರಣೇಶ್ವರಿ ರೇಷ್ಮಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಹಾಗೂ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ನಡೆದಿರ
ಕಲಬುರಗಿ: ಜಾತಿ, ಮತ, ಕುಲಗಳನ್ನು ಮೀರಿ ಭಕ್ತಿ ಮಾರ್ಗದಿಂದ ಭಗವಂತನನ್ನು ಒಲಿಸಿಕೊಂಡವರು ದಾಸಶ್ರೇಷ್ಠರಾದ ಕನಕದಾಸರು ಎಂದು ಬಿಜೆಪಿ ಮಂಡಲ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್ ಹೇಳಿದರು. ಶನಿವಾರ ಶಹಾಬಾದ ನಗರದ ಬಿಜೆಪಿ ಕಚೇರಿಯಲ್ಲ
ಬೀದರ್ : ಕನಕದಾಸರು ಜಾತಿ ವ್ಯವಸ್ಥೆ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಯಂತಹ ಸಾಮಾಜಿಕ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಜಾಗೃತಿ ಮೂಡಿಸಿ ಸಾಮಾಜಿಕ ಕ್ರಾಂತಿ ಮಾಡಿದ ಸಮಾನತೆಯ ಹರಿಹಾಕರರು ಎಂದು ಶಾಸಕ
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ದಾಸ ಶ್ರೇಷ್ಠ ಕನಕದಾಸರ 538ನೇ ಜಯಂತ್ಯೋತ್ಸವ ಕಾರ್ಯಕ್ರಮ ಶನಿವಾರ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಧ್ಯಾಪಕರು ಹಾಗೂ ಕರ್ನಾ
ಕಲಬುರಗಿ : ಜಿಲ್ಲೆಯ ಸಿಪಿಐಎಂ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ, ದುಡಿಯುವ ವರ್ಗವನ್ನು ಸಂಘಟಿಸುವ ಮತ್ತು ಕಾರ್ಮಿಕ ವರ್ಗದ ನೇತೃತ್ವದಲ
ಕಲಬುರಗಿ: ದಾಸ ಶ್ರೇಷ್ಠ ಕನಕದಾಸರು ತಮ್ಮ ಹಲವು ಕೀರ್ತನೆಗಳ ಮೂಲಕವೇ ಸಮಾಜದ ಅಂಕುಡಕೊಂಡುಗಳನ್ನು ತಿದ್ದುವ ಕಾಯಕದ ಮೂಲಕ ಸಮಾಜದ ಬಹುಮುಖ್ಯ ಸಾಧಕರಾದರು ಎಂದು ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್ ಹೇ
ಬೆಂಗಳೂರು : ಕೇಂದ್ರ ಸರಕಾರವು ಮೂಲಭೂತ ಸಮಸ್ಯೆಯಿಂದ ತಪ್ಪಿಸಿಕೊಳ್ಳುತ್ತಿದೆ. ಉತ್ಪಾದನಾ ವೆಚ್ಚ ಮತ್ತು ಕಬ್ಬು ಬೆಲೆಯ ವಾಸ್ತವ ಪರಿಸ್ಥಿತಿಯ ನಡುವಿನ ಅಗಾಧ ಅಂತರ, ಲಕ್ಷಾಂತರ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಮುಖ್ಯಮಂ
ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನವೆಂಬರ್ 8ರಂದು ನಗರದಲ್ಲಿ ಕನಕದಾಸರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ, ಕನಕದಾ
ಕಲಬುರಗಿ: “ದೇಶದಲ್ಲಿ ಅಸ್ಪೃಶ್ಯತೆ ಆಚರಣೆ ನಡೆಯುತ್ತಿದೆ, ಇದು ಇಂದಿಗೂ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ ಎಂದು ಗುಲ್ಬರ್ಗ ವಿವಿಯ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ, ಸಾಹಿತಿ ಎಚ್.ಟಿ. ಪೋತೆ ಅವರು ಬೇಸರ ವ್ಯಕ್ತಪಡಿಸಿದರು. ನ
ಲಂಡನ್, ನ.8: ಸಿರಿಯಾ ಅಧ್ಯಕ್ಷ ಅಹ್ಮದ್ ಅಲ್-ಶರಾ ಮೇಲಿನ ನಿರ್ಬಂಧವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ರದ್ದುಗೊಳಿಸಿದ ಮರು ದಿನವೇ ಬ್ರಿಟನ್ ಕೂಡಾ ಇದೇ ಕ್ರಮವನ್ನು ಘೋಷಿಸಿದೆ. ಇದೇ ವೇಳೆ, ತಾನೂ ಕೂಡಾ ಈ ಬಗ್ಗೆ ಪರಿಶೀಲನೆ ನಡೆಸ
ಕಲಬುರಗಿ: ಆಳಂದ ತಾಲೂಕಿನ ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರು ಎದುರಿಸುತ್ತಿರುವ ಆರ್ಥಿಕ ಹಾನಿ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯನ್ನು ವಿರೋಧಿಸಿ, ಅಖಿಲ ಭಾರತ ಕಿಸಾನ್ ಸಭಾ (AIKS) ವತಿಯಿಂದ ನವೆಂಬರ್ 12ರಂದು ಮಟಕಿ ಗ್ರಾಮದಿಂದ ಆ
ಕಾರ್ಕಳ: ಮದುವೆಯಾದ ಒಂದೇ ವಾರದಲ್ಲಿ ಮದುಮಗ ನಾಪತ್ತೆಯಾಗಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ವಸಂತ ಬಿ. ಎಂದು ಗುರುತಿಸಲಾಗಿದೆ. ಇವರು ಕಾರ್ಕಳ ಈದು ಗ್ರಾಮದ ಶರ್ಮೀ
ಕಲಬುರಗಿ: ಆಳಂದ ತಾಲೂಕಿನ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳನ್ನು ಗಮನಿಸಿ, ಭೂಸನೂರಿನ ಬಳಿಯ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದು ನಡೆಸಲಾಗುತ್ತಿರುವ ಎನ್ಎಸ್ಎಲ್ ಸಕ್ಕರೆ ಕಾರ್ಖಾನ
ಅರ್ಜಿಯಲ್ಲೇನಿದೆ?
ಬ್ರಹ್ಮಾವರ: ಬ್ರಹ್ಮಾವರ ಹಿಂದುಳಿದ ವರ್ಗ ಹಾಸ್ಟೆಲ್ನಿಂದ ನಾಪತ್ತೆಯಾಗಿರುವ ಮೂವರು ವಿದ್ಯಾರ್ಥಿನಿಯರನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಬ್ರಹ್ಮಾವರ ಪೊಲೀಸರು ಯಶಸ್ವಿಯಾಗಿದ್ದಾರೆ. ರಜೆಯ ಹಿನ್ನೆಲೆಯಲ್ಲಿ ಹ
ಮೂಡುಬಿದಿರೆ : ಸಮಾಜ ಸೇವಕ, ಪಡುಮಾರ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ, ಮೂಡುಮಾನಾ೯ಡಿನ ನಿವಾಸಿ ಶ್ರೀನಾಥ್ ಸುವಣ೯ (47) ಅವರ ಮೃತದೇಹವು ಸ್ಮಶಾನಕ್ಕಾಗಿ ಮೀಸಲಿಟ್ಟ ಪಡ್ಡೇಲು ಎಂಬ ಜಾಗದಲ್ಲಿ ಆತ್ಮಹತ್ಯೆ ಮಾಡಿಕೊ
ಬೆಂಗಳೂರು : 2025ನೆ ಸಾಲಿನ ಸ್ನಾತಕೋತ್ತರ ಆಯುಷ್ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಆನ್ ಲೈನ್ ಮೂಲಕ ಅರ್ಜಿ ಕರೆದಿದೆ. ಎಐಎಪಿಜಿಇಟಿ-2025ರಲ್ಲಿ ಅರ್ಹತೆ ಪಡೆದಿರುವ ಆಸಕ್ತ ಅಭ್ಯರ್ಥಿಗಳು ನ.10ರ ಸಂ
ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್ ) ಕೇಂದ್ರ ಸಮಿತಿ, ದ. ಕ. ಜಿಲ್ಲೆ ಮಂಗಳೂರು ಇದರ ಆಶ್ರಯದಲ್ಲಿ ನ.6ರಂದು ಉಡುಪಿಯ ಜಾಮಿಯಾ ಮಸೀದಿಯ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಮುಸ್ಲಿಂ ವಿದ್ಯಾ ಸಂಸ್ಥೆಗಳ ಸಭೆ ನಡೆ
ಬೀದರ್ : ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಸುಧಾರಣೆ ತಂದಿದ್ದಾರೆ ಎಂದು ಅರಣ್ಯ ಪರಿಸರ, ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು. ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದ
ವಿಜಯಪುರ : ಕಬ್ಬಿನ ದರ ನಿಗದಿ ಮಾಡುವ ಜವಾಬ್ದಾರಿ ಕೇಂದ್ರ ಸರಕಾರದ್ದು, ಆದರೆ ಬಿಜೆಪಿಯವರು ರಾಜ್ಯ ಸರಕಾರದ ವಿರುದ್ಧ ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ. ರಾಜ್ಯ ಸರಕಾರದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಸಚ
ಉಡುಪಿ: ಕುಲಕ್ಕಿಂತ ಮಿಗಿಲಾದುದು ಭಕ್ತಿ, ಮಾನವೀಯತೆ ಎಂಬುದನ್ನು ಕನಕದಾಸರು ಪ್ರತಿಪಾದಿಸಿದರು. ಆದರೆ ಇಂದಿನ ವಿದ್ಯಾವಂತ ಸಮಾಜದಲ್ಲಿ ಜಾತೀಯತೆ ಕಡಿಮೆ ಆಗುವ ಬದಲು ಜಾತಿ ಜಾತಿಗಳ ಮಧ್ಯೆ ಫೈಪೋಟಿ ಹೆಚ್ಚಾಗುತ್ತಿದೆ. ಜಾತಿಯ ಹೆಸ
marijuana sale case: Two accused from Odisha sentenced to jail
ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಲಬುರಗಿ ವತಿಯಿಂದ ಶನಿವಾರ ಇಲ್ಲಿನ ಕಚೇರಿ ಭವನದಲ್ಲಿ ಭಕ್ತ ಕನಕದಾಸರ 538ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಬಳುಂಡಗಿ
ಬೆಂಗಳೂರು : ‘ಕಬ್ಬಿಗೆ ಬೆಲೆ ನಿಗದಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರಕಾರವನ್ನು ಹೊಣೆ ಮಾಡುವಂತದ್ದು ಸಮಂಜಸವಲ್ಲ. ನಮ್ಮ ರಾಜ್ಯದ ರೈತರ ಹಿತ ಕಾಯುವುದು ರಾಜ್ಯ ಸರಕಾರದ ಕರ್ತವ್ಯ’ ಎಂದು ಸಂಸದ ಬಸವರಾ
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಯಡವನಹಳ್ಳಿ ಮತ್ತು ಹೊರೆಯಾಲ ವ್ಯಾಪ್ತಿಯಲ್ಲಿ ಹುಲಿ ಪತ್ತೆಗಾಗಿ ಕೂಂಬಿಂಗ್ ನಡೆಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವ
ಬೆಂಗಳೂರು : ‘ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ಸರಕಾರ ಗುಂಡಿಗಳ ಸರಕಾರ, ಗುಂಡಿಗಳ ಸಚಿವ ಸಂಪುಟ ಆಗಿದೆ. ಎರಡುವರೆ ವರ್ಷಗಳಿಂದ ಯಾವುದೇ ಅಭವೃದ್ದಿ ಕೆಲಸ ಆಗಿಲ್ಲ. ಗ್ಯಾರೆಂಟಿ, ಗ್ಯಾರೆಂಟಿ ಎಂದು ಹೇಳುತ್ತಿದ್ದು, ರಸ್ತೆ ಗು
ತಿರುವನಂತಪುರಂ: ಎರ್ನಾಕುಲಂ-ಬೆಂಗಳೂರು ಮಾರ್ಗದ ವಂದೇಭಾರತ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಬನಾರಸ್ ನಿಂದ ವರ್ಚುಯಲ್ ಆಗಿ ಸಾಂಕೇತಿಕ ಚಾಲನೆ ನೀಡಿದರು. ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್)ದ ಗಂಗಾ ಗೀತ
ಯಾದಗಿರಿ: ಭಕ್ತ ಕನಕದಾಸರು ಪರಿಶುದ್ಧ ಭಕ್ತಿ ಮತ್ತು ಸಾಮಾಜಿಕ ಕಳಕಳಿಯಿಂದ ಸ್ಮರಣೀಯರಾಗಿದ್ದಾರೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು. ಜಿಲ್ಲಾಡಳಿತ, ಜಿಪಂ, ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕ್ರತಿ ಇಲಾ
ಬೆಂಗಳೂರು : ‘ಪ್ರತಿಟನ್ ಕಬ್ಬಿಗೆ 3,300ರೂ. ದರ ನಿಗದಿ ಸಂಬಂಧ ಸಕ್ಕರೆ ಕಾರ್ಖಾನೆಗಳ ಮಾಲಕರು ಹಾಗೂ ರೈತ ಮುಖಂಡರೊಂದಿಗೆ ಚರ್ಚಿಸಿಯೇ ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ. ಇದೀಗ ರಾಜ್ಯ ಸರಕಾರ ಆದೇಶವನ್ನು ಹೊರಡಿಸಿದೆ’ ಎಂದು ಮುಖ್
ಔರಾದ್ : ಕೀರ್ತನೆಗಳ ಮೂಲಕ ವಿಶ್ವಪ್ರೇಮ ಸಾರಿದ ಕನಕದಾಸರು ಸಮಾಜದಲ್ಲಿ ಬೇರೂರಿದ ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತರಾಗಿದ್ದಾರೆ ಎಂದು ಸಾಹಿತಿ, ಕಥೆಗಾರ್ತಿ ಪಾರ್ವತಿ ಸೋನಾರೆ ಅವರು ಅಭಿಪ್ರಾಯಪಟ್ಟರು. ಇಂದು ಪಟ್ಟಣದ ತಹ
583 ಕಿಮೀ ದೂರದ ಪ್ರಯಾಣಕ್ಕೆ ಕೇವಲ 8 ಗಂಟೆ 40 ನಿಮಿಷ ಸಾಕು!
ಯಾದಗಿರಿ: ಜಿಲ್ಲೆಯ ವಡಗೇರಾ ಮತ್ತು ಶಹಾಪೂರ ತಾಲೂಕಿನ ಆಯ್ದ 12 ಗ್ರಾಮಗಳಲ್ಲಿ ಜನಸಾಮಾನ್ಯರ ಆರೋಗ್ಯ ವೃದ್ಧಿಗಾಗಿ MSD ಫಾರ್ಮಾ ಸಂಸ್ಥೆಯ ಸಹಯೋಗದೊಂದಿಗೆ ಸ್ಮೈಲ್ ಫೌಂಡೇಶನ್ ‘ಮನೆ ಬಾಗಿಲಿಗೆ ಆರೋಗ್ಯ’ ಎಂಬ ಯೋಜನೆಯಡಿ ಮೊಬೈಲ್
ಅವು ಅಣಕು ಚುನಾವಣೆಯ ವಿವಿಪ್ಯಾಟ್ ಸ್ಲಿಪ್ ಎಂದ ಅಧಿಕಾರಿಗಳು
ಭವಿಷ್ಯದ ಏಳಿಗೆಗೆ ಡಿಜಿಟಲ್ ಭಾರತ ನಿರ್ಮಿಸೋಣ: ನ್ಯಾ. ದಿನೇಶ್ ಮಹೇಶ್ವರಿ
ಬೀದರ್ : ಕಳೆದ ಐದು ವರ್ಷಗಳಿಂದ ದೇಶದಾದ್ಯಂತ ಕನಿಷ್ಠ 100 ಕರಕುಶಲಕಾರರು ಕಾರ್ಯ ನಿರ್ವಹಿಸುವ ಪ್ರದೇಶಗಳಲ್ಲಿ ಕರಕುಶಲ ಉತ್ಪಾದನಾ ಕಂಪೆನಿಗಳನ್ನು ಸ್ಥಾಪಿಸುವ ಯೋಜನೆ ಜಾರಿಯಲ್ಲಿದೆ ಎಂದು ಧಾರವಾಡದ ಅಭಿವೃದ್ಧಿ ಆಯುಕ್ತರ (ಹಸ್ತ
ಹೊಸದಿಲ್ಲಿ: ಇದೇ ತಿಂಗಳು 22-23ರಂದು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಹಾಜರಾಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಬೆನ್ನಿಗೇ, “ಪ್ರಧಾನಿ ನರೇಂದ್ರ ಮೋದಿ ಸ್ವಯಂಘೋಷಿತ ವಿಶ್ವ
ಬೀದರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಶಶಿಧರ್ ಕೋಸಂಬೆ ಅವರನ್ನು ನೇಮಕ ಮಾಡಿದ ರಾಜ್ಯ ಸರಕಾರದ ತೀರ್ಮಾನವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕ
ಕೊಪ್ಪಳ, 08: ಕನಕದಾಸರ ತತ್ವ ಸಂದೇಶಗಳನ್ನು ಜನ ಸಮುದಾಯಕ್ಕೆ ತಲುಪಿಸುವ ಅವಶ್ಯಕತೆ ಇದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ ರವಿ ಅಭಿಪ್ರಾಯಪಟ್ಟರು. ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಕನಕದಾಸರ ಜಯಂತಿ ಆಚರಣೆ
ಸಂತ್ರಸ್ತರ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಮುಖಂಡರು
ಹನೂರು : ತಾಲೂಕಿನ ಎಲ್ಲೆಮಾಳ–ಮಲ್ಲಯ್ಯನಪುರ ಮಾರ್ಗದ ಮಹದೇಶ್ವರ ಬೆಟ್ಟ ಮುಖ್ಯರಸ್ತೆಯಲ್ಲಿ ಲಾರಿ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಅಪಘಾತ ಸಂಭವಿಸಿ ಸುಮಾರು 12ಕ್ಕೂ ಅಧಿಕ ಮಂದಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ. ಬೆಂಗ
ಬೆಂಗಳೂರು : ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲ
ದುಬೈ : ಕರ್ನಾಟಕ ಸಂಘ ದುಬೈ ಆಯೋಜನೆಯ ದುಬೈ ಕರ್ನಾಟಕ ರಾಜ್ಯೋತ್ಸವ -2025 ನವೆಂಬರ್ 9ರಂದು ನಗರದ ನ್ಯೂ ಡಾನ್ ಪ್ರೈವೇಟ್ ಸ್ಕೂಲ್ ಮುಹೇಸಿನ ಕಿಸೀಸ್ (ಮದೀನಾ ಮಾಲ್ ಹಿಂಬದಿಯಲ್ಲಿ) ನ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10:30 ರಿಂದ ಸಂಜೆ
ಪ್ರಮುಖ ಆರೋಪಿಗಳ ಬಂಧನ
ಹೊಸ ದಿಲ್ಲಿ: 2026ರ ಐಪಿಎಲ್ ಆವೃತ್ತಿಯಲ್ಲೂ ಮಹೇಂದ್ರ ಸಿಂಗ್ ಧೋನಿ ಆಡಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ದೃಢಪಡಿಸಿದ್ದು, ಆ ಮೂಲಕ ಹಿರಿಯ ಆಟಗಾರ ಧೋನಿಯ ಭವಿಷ್ಯದ ಕುರಿತ ವದಂತಿಗಳಿಗೆ ತೆರೆ ಎಳೆದಿದೆ. “ಮುಂದಿನ ಐಪಿಎಲ್ ಆ
ಕೊಪ್ಪಳ(ನ.08): ಕನಕದಾಸರ ಜಯಂತಿ ದಿನದಂದು ಭಾವಚಿತ್ರದ ಮೆರವಣಿಗೆ ಮಾಡಿದರೆ ಸಾಲದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕಿದೆ ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ
ಕೋಲಾರ ಕುರುಬರ ಸಂಘ ಆಯೋಜಿಸಿದ್ದ ʼಕನಕ ಜಯಂತಿ ಕಾರ್ಯಕ್ರಮʼ
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬನಾರಸ್ ರೈಲು ನಿಲ್ದಾಣಕ್ಕೆ ಭೇಟಿ ನೀಡುವ ಮುನ್ನ, ಬಿಜೆಪಿ ಶಾಸಕ ಸೌರಭ್ ಶ್ರೀವಾಸ್ತವ ಮತ್ತು ರೈಲ್ವೆ ರಕ್ಷಣಾ ಪಡೆ(ಆರ್ಪಿಎಫ್) ಸಿಬ್ಬಂದಿ ಮಧ್ಯೆ ಘರ್ಷಣೆ ನಡೆದಿದೆ. ಈ ಕುರಿತ ವೀಡ
ಬೀದರ್ : ಬಿಜೆಪಿ ಪಕ್ಷದವರು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಶಾಸಕ, ಸಚಿವರನ್ನು ಟಾರ್ಗೆಟ್ ಮಾಡಿ ತೊಂದರೆ ನೀಡುತ್ತಿದ್ದಾರೆ ಎಂದು ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್ ಆಕ್ರೋಶ ವ್ಯಕ್ತಪಡ
ಹೊಸದಿಲ್ಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಂದಿಗಿಂತ ಭಿನ್ನವಾಗಿ ಅತ್ಯಧಿಕ ಪ್ರಮಾಣದಲ್ಲಿ ಮತದಾನ ನಡೆಯುತ್ತಿರುವುದು ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎನ್ನುವುದರ ನೇರ ಸಂಕೇತವಾಗಿದೆ ಎಂದು ಜನ ಸುರಾಜ್ ಪಕ್

17 C