SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
2 Jan 2026 10:30 am
ಕಾರ್ಕಳ : ಆಸಿಯಾ ಎಂ. ಯೂಸುಫ್ ನಿಧನ

ಮಂಗಳೂರು : ಹೆಸರಾಂತ ಬಿಲ್ಡರ್, ಇನ್ - ಲ್ಯಾಂಡ್ ಬಿಲ್ಡರ್ಸ್ ನ ಅಧ್ಯಕ್ಷ ಹಾಗು ಆಡಳಿತ ನಿರ್ದೇಶಕ ಸಿರಾಜ್ ಅಹಮದ್ ಅವರ ತಾಯಿ ಆಸಿಯಾ ಎಂ.ಯೂಸುಫ್ ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಗುರುವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ

2 Jan 2026 10:07 am
ಕಾರ್ಕಳ: ಆಸಿಯಾ ಎಂ. ಯೂಸುಫ್ ನಿಧನ

ಕಾರ್ಕಳ: ಹೆಸರಾಂತ ಬಿಲ್ಡರ್ ಸಿರಾಜ್ ಅಹಮದ್ (ಇನ್-ಲ್ಯಾಂಡ್ ಬಿಲ್ಡರ್ಸ್) ಅವರ ತಾಯಿ ಆಸಿಯಾ ಎಂ. ಯೂಸುಫ್ (91) ಅವರು ನಿಧನರಾದರು. ಇವರು ಗಂಜಿಮಠ ಮುಹಮ್ಮದ್ ಯೂಸಫ್ ಅವರ ಧರ್ಮಪತ್ನಿ. ಮೃತರು ಆರು ಮಂದಿ ಗಂಡು ಮಕ್ಕಳು, ಇಬ್ಬರು ಹೆಣ್ಣು ಮ

2 Jan 2026 9:50 am
ಸಿಂಧನೂರು | ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ: ಭವ್ಯ ಪಥಸಂಚಲನ

ಸಿಂಧನೂರು : ಭೀಮಾ ಕೋರೆಗಾಂವ್ ಯುದ್ಧದ 208ನೇ ವಿಜಯೋತ್ಸವದ ಅಂಗವಾಗಿ, ಭೀಮಾ ಕೋರೆಗಾಂವ್ ಯುದ್ಧ ವಿಜಯೋತ್ಸವ ಆಚರಣಾ ಸಮಿತಿಯ ವತಿಯಿಂದ ನಗರದ ತಾಲೂಕು ಪಂಚಾಯತ್‌ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯಿಂದ, ಪಿಡಬ್ಲ್ಯ

2 Jan 2026 9:39 am
ಕಲುಷಿತ ನೀರಿನಲ್ಲಿ ಕಂಡ ಸ್ವಚ್ಛ ನಗರದ ಅಸಲಿ ಮುಖ

ಹೊಸ ವರ್ಷದ ಆಗಮನದ ಹೊತ್ತಿಗೆ ಮದ್ಯದ ಹೊಳೆ ಹರಿಯುವುದು ಸಾಮಾನ್ಯ. ಮದ್ಯ ಸೇವಿಸಿ ಸಂಭವಿಸುವ ಅವಘಡಗಳು ಮಾಧ್ಯಮಗಳಲ್ಲಿ ಪ್ರತೀ ವರ್ಷವ ಕೊನೆಯಲ್ಲಿ ಪತ್ರಿಕೆಗಳ ಮುಖ ಪುಟಗಳಲ್ಲಿ ರಾರಾಜಿಸುತ್ತಿರುತ್ತವೆ. ಆದರೆ ಈ ಬಾರಿ ಮಾಧ್ಯಮಗ

2 Jan 2026 9:12 am
ಸಾಮಾಜಿಕ ಭದ್ರತೆಗಾಗಿ ಗಿಗ್ ಕಾರ್ಮಿಕರಿಗೆ 90 ದಿನಗಳ ಉದ್ಯೋಗ ಕಡ್ಡಾಯ: ಸರ್ಕಾರ ಪ್ರಸ್ತಾವನೆ

ಹೊಸದಿಲ್ಲಿ: ಹೊಸ ಸಾಮಾಜಿಕ ಭದ್ರತಾ ಸಂಹಿತೆಯಡಿ ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಪಡೆಯಲು ಗಿಗ್ ಹಾಗೂ ಪ್ಲಾಟ್‌ಫಾರಂ ಕಾರ್ಮಿಕರು ಒಂದು ಹಣಕಾಸು ವರ್ಷದಲ್ಲಿ ಒಬ್ಬ ಗುತ್ತಿಗೆದಾರನ ಜತೆ ಕನಿಷ್ಠ 90 ದಿನ ಕೆಲಸ

2 Jan 2026 8:20 am
ಪಾನಮತ್ತ ಪೈಲಟ್ ವಿರುದ್ಧ ಜ.26ರೊಳಗೆ ಕ್ರಮ ಕೈಗೊಳ್ಳಿ: ಏರ್ ಇಂಡಿಯಾಗೆ ಕೆನಡಾ ಸೂಚನೆ

ಹೊಸದಿಲ್ಲಿ: ದೇಶದ ಕಾನೂನನ್ನು ಉಲ್ಲಂಘಿಸಿ 2025ರ ಡಿಸೆಂಬರ್ 23ರಂದು ವಿಮಾನ ಚಲಾವಣೆಗೆ ಮುನ್ನ ಮದ್ಯಪಾನ ಮಾಡಿದ್ದ ಪೈಲಟ್ ವಿರುದ್ಧ ಈ ತಿಂಗಳ 26ರೊಳಗೆ ಕ್ರಮ ಕೈಗೊಂಡು ಮಾಹಿತಿ ನೀಡುವಂತೆ ಕೆನಡಾ ಸರ್ಕಾರ ಏರ್ ಇಂಡಿಯಾಗೆ ಸೂಚನೆ ನೀಡಿ

2 Jan 2026 8:00 am
ಗಂಗಾ ಒಪ್ಪಂದ ನವೀಕರಣ: ಭಾರತ–ಬಾಂಗ್ಲಾ ಮಾತುಕತೆ ಆರಂಭ

ಢಾಕಾ: ಗಂಗಾನದಿ ನೀರು ಹಂಚಿಕೆ ಒಪ್ಪಂದ ನವೀಕರಣದ ಸಂಬಂಧ ಭಾರತ ಹಾಗೂ ಬಾಂಗ್ಲಾದೇಶ ಮಾತುಕತೆ ಆರಂಭಿಸಿವೆ. 30 ವರ್ಷಗಳ ಹಿಂದೆ ಸಹಿ ಮಾಡಲ್ಪಟ್ಟ ಒಪ್ಪಂದ 2026ರ ಡಿಸೆಂಬರ್ ನಲ್ಲಿ ಕೊನೆಗೊಂಡ ಹಿನ್ನೆಲೆಯಲ್ಲಿ ಒಪ್ಪಂದ ನವೀಕರಣ ಸಂಬಂಧ ಮ

2 Jan 2026 7:50 am
ಕಾಪು: ಸೇತುವೆಗೆ ಬೈಕ್ ಢಿಕ್ಕಿ; ಸವಾರ ಮೃತ್ಯು

ಕಾಪು: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 2:30ರ ಸುಮಾರಿಗೆ ನಡೆದಿದೆ. ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದ

2 Jan 2026 7:40 am
ಕುಸಿದ ಆರ್ಥಿಕತೆ, ಬೀದಿಗಿಳಿದ ಜನತೆ | Iran ನಲ್ಲಿ ಏನಾಗುತ್ತಿದೆ?

ಇರಾನ್‌ನಲ್ಲಿ ಆರ್ಥಿಕತೆ ಕುಸಿತದಿಂದಾಗಿ ಸಾರ್ವಜನಿಕ ಆಕ್ರೋಶ ಭುಗಿಲೆದ್ದಿದ್ದು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಡಿ.28ರಂದು ಆರಂಭವಾಗಿದ್ದ ಜನರ ಪ್ರತಿಭಟನೆ ಈಗ ಮತ್ತಷ್ಟು ತೀವ್ರಗೊಂಡಿದೆ. ಪ್ರತಿಭಟನಾಕಾರರು

1 Jan 2026 11:57 pm
ಫೆ. 1 ರಿಂದ ಸಿಗರೇಟ್, ಪಾನ್ ಮಸಾಲಾ ದುಬಾರಿ ಏಕೆ?

ಸಾಂದರ್ಭಿಕ ಚಿತ್ರ | Photo Credit : freepik 2026 ಫೆಬ್ರವರಿ 1 ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ, ಪಾನ್ ಮಸಾಲಾ ಮೇಲೆ ಹೊಸ ಸೆಸ್ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿದೆ. ಪಾನ್ ಮಸಾಲಾ, ಸಿ

1 Jan 2026 11:46 pm
ಯಾದಗಿರಿ | ನಿವೃತ್ತ ಸರಕಾರಿ ನೌಕರಿಗೆ ಸನ್ಮಾನ

ಯಾದಗಿರಿ : ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ನಿವೃತ್ತರಾದ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಸಾಮೂಹಿಕ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಭೆಯ ಅಧ

1 Jan 2026 11:38 pm
ಯಾದಗಿರಿ | ಮನುಷ್ಯರಿಗೆ ಸೂಕ್ಷ್ಮ ಜ್ಞಾನ, ಸಾಮಾಜಿಕ ವಿನಯ ಅಗತ್ಯ : ಗೊ.ರು.ಚನ್ನಬಸಪ್ಪ

ಯಾದಗಿರಿ : ಮನುಷ್ಯನಿಗೆ ಒಳ್ಳೆಯದನ್ನು ಗುರುತಿಸುವ ಸೂಕ್ಷ್ಮ ಜ್ಞಾನ, ಒಳ್ಳೆಯದನ್ನು ಸಾಧಿಸುವ ಛಲ, ಲೋಕ ವ್ಯವಹಾರದಲ್ಲಿ ಪಾಕ್ವತೆ ಹಾಗೂ ಸಾಮಾಜಿಕ ವಿನಯ ಅವಶ್ಯಕವಾಗಿವೆ ಎಂದು ವಿದ್ವಾಂಸ ಗೊ.ರು. ಚನ್ನಬಸಪ್ಪ ಹೇಳಿದರು. ನಗರದ ಪಾಟ

1 Jan 2026 11:21 pm
ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ಬಳ್ಳಾರಿ, ಜ.1: ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ

1 Jan 2026 11:01 pm
ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಫೆಬ್ರವರಿಯಲ್ಲಿ 300 ಮನೆಗಳ ಹಸ್ತಾಂತರ: ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಮೊದಲ ಹಂತದ ಪುನರ್ವಸತಿ ಯೋಜನೆಯ ಭಾಗವಾಗಿ ಫೆಬ್ರವರಿಯ ವೇಳೆಗೆ ಎಲ್ಲ ಸಂಬಂಧಿತ ಸೌಲಭ್ಯಗಳೊಂದಿಗೆ ಸುಮಾರು 300 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಹಸ್ತಾಂತರಿಸುವ ಗುರಿಯ

1 Jan 2026 10:37 pm
ಝೀಶನ್ ಅನ್ಸಾರಿ ಯಾರು?: ಟೈಲರ್ ಪುತ್ರನಿಂದ ಐಪಿಎಲ್ ಮತ್ತು Vijay Hazare Trophyಯ ಹೀರೊ ಆಗುವವರೆಗೆ…

ಝೀಶನ್ ಅನ್ಸಾರಿ | Photo Credit : SRH X ಹೊಸದಿಲ್ಲಿ: ವಿಜಯ್ ಹಝಾರೆ ಟ್ರೋಫಿ ಬೌಲರ್‌ಗಳಿಗೆ ಹೇಳಿ ಮಾಡಿಸಿದ ಟೂರ್ನಿ ಅಲ್ಲ ಎಂಬ ಜನಜನಿತ ಮಾತೊಂದಿದೆ. ಇಲ್ಲಿ ಶತಕಗಳಿಗೆ ಬರವೇ ಇರುವುದಿಲ್ಲ. ತ್ರಿಶತಕದ ಮೊತ್ತಗಳಂತೂ ಈ ಪಂದ್ಯಾವಳಿಯಲ್ಲಿ ತೀರ

1 Jan 2026 10:27 pm
ಗರ್ಭಪಾತಕ್ಕೆ ಮಹಿಳೆ ಒಪ್ಪಿದ್ರೆ ಸಾಕು: ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ತೀರ್ಪು

ಹೊಸದಿಲ್ಲಿ, ಜ. 1: ಗರ್ಭಪಾತಕ್ಕೆ ಮಹಿಳೆಯ ಇಚ್ಛೆ ಮತ್ತು ಒಪ್ಪಿಗೆಯಷ್ಟೇ ಮುಖ್ಯ ಎಂದು ಅಭಿಪ್ರಾಯಪಟ್ಟಿರುವ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್, ಗಂಡನ ಒಪ್ಪಿಗೆಯಿಲ್ಲದೆ ಗರ್ಭಪಾತ ನಡೆಸಲು ಮಹಿಳೆಯೊಬ್ಬರಿಗೆ ಅನುಮತಿ ನೀಡಿದೆ. ತ

1 Jan 2026 10:20 pm
ಕಲಬುರಗಿ ಕೇಂದ್ರ ಕಾರಾಗೃಹದ ಅಕ್ರಮಗಳ ತನಿಖೆಗೆ ತಂಡ ರಚನೆ : ಜ.3ರಂದು ಡಿಜಿ ಅಲೋಕ್ ಕುಮಾರ್ ಜೈಲಿಗೆ ಭೇಟಿ

ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಇತ್ತೀಚೆಗೆ ನಡೆದಿದೆ ಎನ್ನಲಾದ ಅಕ್ರಮ ಚಟುವಟಿಕೆಗಳ ಕುರಿತಾಗಿ ಸಮಗ್ರ ತನಿಖೆ ನಡೆಸಲು ತನಿಖಾ ತಂಡವನ್ನು ರಚಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕಾರಾಗೃಹ ಹಾಗೂ ಸುಧ

1 Jan 2026 10:15 pm
ಅಬ್ದುಲ್ ರಹ್ಮಾನ್ ಕೆಂಪಿ

ಮಂಗಳೂರು, ಜ.1: ಮೂಲತಃ ಉಪ್ಪಿನಂಗಡಿಯ ಮಜಲ್‌ನ ಪ್ರಸಕ್ತ ಗಂಜಿಮಠದಲ್ಲಿ ವಾಸವಾಗಿದ್ದ ಅಬ್ದುಲ್ ರಹ್ಮಾನ್ ಕೆಂಪಿ (58) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬರು ಪುತ್ರಿ ಸಹಿತ ಅಪಾರ ಬಂಧುಬಳಗವ

1 Jan 2026 10:08 pm
NRI ಪ್ರವಾಸಿಗಳ್ ಕಲ್ಲೇಗ: ವಾರ್ಷಿಕ ಮಹಾಸಭೆ; ನೂತನ ಸಮಿತಿ ರಚನೆ

ಮಂಗಳೂರು: NRI ಪ್ರವಾಸಿಗಳ್ ಕಲ್ಲೇಗ ಜಮಾಅತ್ ಇದರ ವಾರ್ಷಿಕ ಮಹಾಸಭೆ ನಡೆಯಿತು. ಕಲ್ಲೇಗ ಮಸೀದಿಯ ಖತೀಬರಾದ ಹಸನ್ ಹರ್ಷದಿ ದುಆ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಮಮ್ಮುಚ್ಚ ಬೊಳ್ವಾರ್ ವಹಿಸಿದರು. ಸಮಿತಿಯ ಪ್ರಧಾನ ಕಾರ್ಯದ

1 Jan 2026 10:04 pm
ಮಾದಕ ವಸ್ತಯ ಸೇವನೆ ಆರೋಪ: ಇಬ್ಬರ ಬಂಧನ

ಮಂಗಳೂರು, ಜ.1: ಮಾದಕ ವಸ್ತು ಸೇವನೆ ಮಾಡಿ ಆರೋಪದ ಮೇಲೆ ಬರ್ಕೆ ಮತ್ತು ಉರ್ವ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೇರಳದ ಎರ್ನಾಕುಲಂ ನಿವಾಸಿ ನಿಖಿಲ್ ಪಿ. ಎಸ್(19) ಎಂಬಾತ ಡಿ.31ರಂದು ಲೇಡಿಹಿಲ್ ಬಳಿ ಅಮಲಿನಲ್ಲಿದ್ದಂತೆ ಕಂಡ

1 Jan 2026 9:53 pm
ಬಜ್ಪೆ: ದಸಂಸದಿಂದ ಭೀಮಾ ಕೋರೆಂಗಾವ್ ಕದನ‌ 208ನೇ ವರ್ಷದ ವಿಜಯೋತ್ಸವ

ಬಜ್ಪೆ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ, ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಭೀಮಾ ಕೋರೆಂಗಾವ್ ಕದನದ 208ನೇ ವರ್ಷದ ಪ್ರಯುಕ್ತ ವಿಜಯೋತ್ಸವ,‌ ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮವ

1 Jan 2026 9:45 pm
Punjab ಪರ ಆಡಲು ಶುಭಮನ್ ಗಿಲ್ ಸಜ್ಜು

ಚಂಡಿಗಡ, ಜ.1: ಭಾರತದ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ ವಿಜಯ್ ಹಝಾರೆ ಟ್ರೋಫಿ ಟೂರ್ನಮೆಂಟ್‌ ನಲ್ಲಿ ಪಂಜಾಬ್ ತಂಡದ ಪರ ಮುಂಬರುವ ಸುತ್ತಿನ ಪಂದ್ಯಗಳಲ್ಲಿ ಆಡಲು ಸಂಪೂರ್ಣ ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. ಭಾರತದ ಟೆಸ್ಟ್ ಹ

1 Jan 2026 9:36 pm
Hassan | ಟೈರ್ ಬ್ಲಾಸ್ಟ್‌ಗೆ ಪಿಕಪ್ ಪಲ್ಟಿ; ಮೂವರು ಸ್ಥಳದಲ್ಲೇ ಮೃತ್ಯು

ಹಾಸನ : ಜಿಲ್ಲೆಯ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದ

1 Jan 2026 9:35 pm
ಶಬರಿಮಲೆ ದೇಗುಲದಲ್ಲಿನ ಕಲಾಕೃತಿಗಳಿಂದ ಇನ್ನೂ ಹೆಚ್ಚು ಪ್ರಮಾಣದ ಚಿನ್ನ ಕಾಣೆಯಾಗಿದೆ: ನ್ಯಾಯಾಲಯಕ್ಕೆ SIT ಮಾಹಿತಿ

ತಿರುವನಂತಪುರ, ಜ.1: ಶಬರಿಮಲೆ ದೇವಾಲಯದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಕಲಾಕೃತಿಗಳಲ್ಲಿದ್ದ ಚಿನ್ನ ಕಾಣೆಯಾಗಿದೆ ಎಂದು ಈ ಪ್ರಸಿದ್ಧ ಕ್ಷೇತ್ರದಲ್ಲಿ ನಡೆದಿರುವ ಚಿನ್ನ ಕಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂ

1 Jan 2026 9:30 pm
Wildlife: ದೇಶದಲ್ಲಿ 2025ರಲ್ಲಿ 166 ಹುಲಿಗಳು ಸಾವು!

ಕಳೆದ ವರ್ಷಕ್ಕೆ ಹೋಲಿಸಿದರೆ 40 ಅಧಿಕ

1 Jan 2026 9:25 pm
2026ರಲ್ಲಿ ಭಾರತದ ಕ್ರಿಕೆಟ್ | ಸೂರ್ಯಕುಮಾರ್ ಫಾರ್ಮ್, ಗಂಭೀರ್ ಕಾರ್ಯ ವೈಖರಿ ಮೇಲೆ ಎಲ್ಲರ ಚಿತ್ತ

ಹೊಸದಿಲ್ಲಿ, ಜ.1: ಭಾರತೀಯ ಕ್ರಿಕೆಟ್ ತಂಡವು 2026ರ ಸಾಲಿನಲ್ಲಿ ಮೂರು ವಿಶ್ವ ಪ್ರಶಸ್ತಿಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದು, ಟೆಸ್ಟ್ ತಂಡವಾಗಿ ಅಗ್ರ ಸ್ಥಾನಕ್ಕೇರುವುದು ಭಾರೀ ಸವಾಲಾಗಿದೆ. ಅಂಡರ್-19 ವಿಶ್ವಕಪ್ (ಜನವರಿ–ಫೆಬ್ರ

1 Jan 2026 9:23 pm
ಬೆಂಗಳೂರಿನಲ್ಲಿ ಹಾಸ್ಟಲ್, ಪಿಜಿಗಳಲ್ಲಿ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಅನುಸರಣೆ ಕಡ್ಡಾಯ

ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಸರ್ವೀಸ್ ಅಪಾರ್ಟ್‍ಮೆಂಟ್, ಹಾಸ್ಟಲ್ ಮತ್ತು ಪಿಜಿ ಸಂಸ್ಥೆಗಳಲ್ಲಿ ಸುರಕ್ಷತಾ ನಿಯಮಗಳು ಅನುಸರಣೆ ಮಾಡುವುದು ಕಡ್ಡಾಯವಾಗಿದೆ ಎಂದು ನಗರ ಪಾಲಿಕೆ ಆಯುಕ್

1 Jan 2026 9:21 pm
ಸಿರುಗುಪ್ಪ | ದಲಿತಪರ ಸಂಘಟನೆಗಳಿಂದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

ಸಿರುಗುಪ್ಪ : ನಗರದ ತಾಲೂಕು ಕ್ರೀಡಾಂಗಣದಲ್ಲಿ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವದ ಬೃಹತ್ ಮೆರವಣಿಗೆಗೆ ವಾಲ್ಮೀಕಿ ವಿದ್ಯಾಭಿವೃದ್ಧಿ ಟ್ರಸ್ಟ್‌ನ ತಾಲೂಕಾಧ್ಯಕ್ಷ ಹಾಗೂ ಡಾ.ಬಿ.ಆ

1 Jan 2026 9:18 pm
ಗೋವಾ ವಿರುದ್ಧ ಅಬ್ಬರಿಸಿದ್ದ ಸರ್ಫರಾಝ್ ಖಾನ್ ಪರ ಅಶ್ವಿನ್ ಬ್ಯಾಟಿಂಗ್

ಹೊಸದಿಲ್ಲಿ, ಜ. 1: ದೇಶೀಯ ಕ್ರಿಕೆಟ್‌ನಲ್ಲಿ ಸರ್ಫರಾಝ್ ಖಾನ್ ತಮ್ಮ ಉತ್ತಮ ಫಾರ್ಮ್ ಮುಂದುವರಿಸಿದ್ದಾರೆ. ಸರ್ಫರಾಝ್ ಪರ ಬ್ಯಾಟ್ ಬೀಸಿರುವ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, 2026ರ ಆವೃತ್ತಿಯ ಐಪಿಎಲ್‌ ನಲ್ಲಿ ಚೆನ್

1 Jan 2026 9:12 pm
ಕಂಪ್ಲಿ | ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಕಂಪ್ಲಿ : ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಗುರುವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿ

1 Jan 2026 9:05 pm
ಐದನೇ ಆ್ಯಶಸ್ ಟೆಸ್ಟ್ | ಆಸ್ಟ್ರೇಲಿಯ ಕ್ರಿಕೆಟ್ ತಂಡ ಪ್ರಕಟ; ಸ್ಥಾನ ಉಳಿಸಿಕೊಂಡ ಉಸ್ಮಾನ್ ಖ್ವಾಜಾ, ಕಮಿನ್ಸ್ ಅಲಭ್ಯ

ಮೆಲ್ಬರ್ನ್, ಜ.1: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (ಎಸ್‌ಸಿಜಿ) ಜನವರಿ 4ರಿಂದ ಆರಂಭವಾಗಲಿರುವ ಇಂಗ್ಲೆಂಡ್ ತಂಡದ ವಿರುದ್ಧ ಐದನೇ ಹಾಗೂ ಕೊನೆಯ ಆ್ಯಶಸ್ ಟೆಸ್ಟ್ ಪಂದ್ಯಕ್ಕಾಗಿ 15 ಸದಸ್ಯರನ್ನು ಒಳಗೊಂಡ ಆಸ್ಟ್ರೇಲಿಯ ಕ್ರಿಕೆಟ್ ತಂಡ

1 Jan 2026 9:03 pm
ಆಕ್ರಮಿತ ಖೆರ್ಸಾನ್ ಪ್ರದೇಶದಲ್ಲಿ ಡ್ರೋನ್ ದಾಳಿಯಲ್ಲಿ 24 ಮೃತ್ಯು: ರಶ್ಯ

ಮಾಸ್ಕೋ, ಜ.1: ಉಕ್ರೇನ್‌ನಿಂದ ವಶಕ್ಕೆ ಪಡೆದಿರುವ ಖೆರ್ಸಾನ್ ಪ್ರದೇಶದ ಮೇಲೆ ಬುಧವಾರ ತಡರಾತ್ರಿ ಉಕ್ರೇನ್ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ನಾಗರಿಕರು ಗಾಯಗೊಂಡಿರುವುದಾಗಿ ರಶ್ಯದ ಅ

1 Jan 2026 9:00 pm
ಮಂಗಳೂರು| ಹೊಸ ವರ್ಷಾಚರಣೆಯ ವೇಳೆ ಪೊಲೀಸರಿಂದ ಕಾರ್ಯಾಚರಣೆ; 52 ಮಂದಿ ಮಾದಕ ವಸ್ತು ಸೇವಿಸಿರುವುದು ದೃಢ

ಮಂಗಳೂರು, ಜ.1: ಹೊಸ ವರ್ಷಾಚರಣೆಯ ವೇಳೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ 52 ಮಂದಿ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಪೊಲೀಸರ ತಪ

1 Jan 2026 9:00 pm
ಸರ್ಕಾರಿ ನೌಕರರ ಸಂಘದ ಕಲಬುರಗಿ ಉತ್ತರ ವಲಯದ ಮಾಧ್ಯಮ ಪ್ರತಿನಿಧಿಯಾಗಿ ಜಹಾಂಗೀರ್ ಆಯ್ಕೆ

ಕಲಬುರಗಿ : ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ (ರಿ), ಕಲಬುರಗಿ ಉತ್ತರ ವಲಯ ತಾಲೂಕು ಘಟಕದ ಮಾಧ್ಯಮ ಪ್ರತಿನಿಧಿಯಾಗಿ ಜಹಾಂಗೀರ್ ರಹಮತ್ ಉಲ್ಲಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಹೇಶಕುಮಾರ್ ಹೆಬ್ಬಾಳ

1 Jan 2026 8:57 pm
ʼಅಕ್ಷರದವ್ವ ಸಾವಿತ್ರಿಬಾಯಿ ಫುಲೆʼ ಪ್ರಶಸ್ತಿಗೆ ಕಲಬುರಗಿಯಿಂದ ಮೂವರು ಆಯ್ಕೆ

ಕಲಬುರಗಿ : ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತೀ ವರ್ಷದಂತೆ ಈ ಬಾರಿಯೂ ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿ

1 Jan 2026 8:52 pm
Dehradun | ಏಂಜೆಲ್ ಚಕ್ಮಾ ಸಾವು ಪ್ರಕರಣ; ಈಶಾನ್ಯದ ವಿದ್ಯಾರ್ಥಿಗಳಿಂದ ಮೊಂಬತ್ತಿ ಮೆರವಣಿಗೆ

ಡೆಹ್ರಾಡೂನ್, ಜ. 1: ತ್ರಿಪುರಾದ 24 ವರ್ಷದ ಏಂಜೆಲ್ ಚಕ್ಮಾ ಅವರ ಹತ್ಯೆ ಖಂಡಿಸಿ ಹಾಗೂ ನ್ಯಾಯ ಒದಗಿಸುವಂತೆ ಆಗ್ರಹಿಸಿ ಈಶಾನ್ಯದ ವಿದ್ಯಾರ್ಥಿಗಳು ಡೆಹ್ರಾಡೂನ್‌ನಲ್ಲಿ ಗುರುವಾರ ಮೊಂಬತ್ತಿ ಮೆರವಣಿಗೆ ನಡೆಸಿದರು. ‘‘ಯುನಿಫೈಡ್ ತ್

1 Jan 2026 8:50 pm
Madhya Pradesh | 'ಕ್ಲೀನ್ ಸಿಟಿ' ಇಂದೋರ್‌ ನಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆಯಲ್ಲಿ ಗೊಂದಲ; ಸ್ಥಳೀಯರು 13, ಮೇಯರ್ 7, ಸಿಎಂ 4!

ಇಂದೋರ್, ಜ. 1: ಇಲ್ಲಿನ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆಯ ಕುರಿತಂತೆ ಅಧಿಕಾರಿಗಳು ಹಾಗೂ ಸ್ಥಳೀಯರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತ

1 Jan 2026 8:50 pm
5 ಕೋಟಿ ರೂ. ಮೌಲ್ಯದ 7 ಬಿಎಂಡಬ್ಲ್ಯು ಕಾರು ಖರೀದಿಸಲ್ಲ; ಟೆಂಡರ್ ರದ್ದುಗೊಳಿಸಿದ ಲೋಕಪಾಲ್

ಹೊಸದಿಲ್ಲಿ, ಜ. 1: ಒಟ್ಟು ಸುಮಾರು 5 ಕೋ. ರೂ. ಮೌಲ್ಯದ 7 ಐಷಾರಾಮಿ ಬಿಎಂಡಬ್ಲ್ಯು ಕಾರುಗಳನ್ನು ಖರೀದಿಸುವ ವಿವಾದಾತ್ಮಕ ಟೆಂಡರ್ ಅನ್ನು ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ್ 2 ತಿಂಗಳ ಬಳಿಕ ರದ್ದುಗೊಳಿಸಿದೆ ಎಂದು ಅಧಿಕಾರಿಗಳು ಗ

1 Jan 2026 8:50 pm
ಕೇರಳವನ್ನು ಯುಡಿಎಫ್ ಮತ್ತು ಬಿಜೆಪಿ‌ ಮತ ರಾಜ್ಯವನ್ನಾಗಿಸಲು ಶ್ರಮಿಸುತ್ತಿವೆ: ಶಾಸಕ ಎಂ.ರಾಜಗೋಪಾಲನ್

ಮಂಜೇಶ್ವರ: ಸಮಸ್ತ ಸುಂದರ ದೇವರ ರಾಜ್ಯವೆಂದು ಹೆಸರು ಪಡೆದ ಕೇರಳವನ್ನು ಯುಡಿಎಫ್ ಮತ್ತು ಬಿಜೆಪಿ ಮತ ರಾಜ್ಯವನ್ನಾಗಿಸಲು ಶ್ರಮಿಸುತ್ತಿವೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ, ಶಾಸಕ ಎಂ ರಾಜಗೋಪಾಲನ್ ತಿಳಿಸಿದ್ದಾರೆ. ಅವರು ಸ

1 Jan 2026 8:46 pm
ಹುಮನಾಬಾದ್ | ಬ್ರೇಕ್ ವಿಫಲಗೊಂಡ ರಾಶಿ ಯಂತ್ರ ಆಟೋಗೆ ಢಿಕ್ಕಿ : ತಪ್ಪಿದ ಭಾರಿ ಅನಾಹುತ

ಹುಮನಾಬಾದ್ : ತಾಲೂಕಿನ ಚಿಟಗುಪ್ಪ ಪಟ್ಟಣದಲ್ಲಿ ರಾಶಿ ಮಾಡುವ ದೊಡ್ಡ ಯಂತ್ರವೊಂದು ಬ್ರೇಕ್ ವಿಫಲಗೊಂಡ ಪರಿಣಾಮ ಡಿವೈಡರ್‌ಗೆ ಗುದ್ದಿ, ನಂತರ ರಸ್ತೆ ಪಕ್ಕದಲ್ಲಿ ನಿಂತಿದ್ದ ಆಟೋಗೆ ಢಿಕ್ಕಿ ಹೊಡೆದ ಘಟನೆ ಗುರುವಾರ ನಡೆದಿದ್ದು, ಭ

1 Jan 2026 8:46 pm
ಆಪರೇಶನ್ ಸಿಂಧೂರ್ | ಭಾರತ–ಪಾಕ್ ನಡುವೆ ಮಧ್ಯಸ್ಥಿಕೆ; ಚೀನಾದ ಹೇಳಿಕೆಯನ್ನು ಕೇಂದ್ರ ಖಂಡಿಸಲಿ: ಉವೈಸಿ ಆಗ್ರಹ

ಹೊಸದಿಲ್ಲಿ, ಜ. 1: ಆಪರೇಶನ್ ಸಿಂಧೂರ್ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವೆ ಸಂಧಾನ ಏರ್ಪಡಿಸಲು ಚೀನಾ ಮಧ್ಯಸ್ಥಿಕೆ ವಹಿಸಿತ್ತೆಂಬ ಚೀನಿ ವಿದೇಶಾಂಗ ಸಚಿವರ ಹೇಳಿಕೆ ಭಾರತಕ್ಕೆ ಆಗಿರುವ ಮುಖಭಂಗವಾಗಿದ್ದು, ಅದನ್ನು ಕೇಂದ್ರ ಸರಕಾರ

1 Jan 2026 8:40 pm
ಭಾರತ–ಪಾಕ್‌ ನಿಂದ ಅಣುಸ್ಥಾವರಗಳು, ಕೈದಿಗಳ ಪಟ್ಟಿ ವಿನಿಮಯ

ಹೊಸದಿಲ್ಲಿ, ಜ. 1: ಪರಸ್ಪರರ ಅಣುಸ್ಥಾವರಗಳ ಮೇಲೆ ದಾಳಿ ನಡೆಸದಂತೆ ಉಭಯ ದೇಶಗಳನ್ನು ನಿರ್ಬಂಧಿಸುವ ದ್ವಿಪಕ್ಷೀಯ ಒಪ್ಪಂದದಡಿ ಭಾರತ ಹಾಗೂ ಪಾಕಿಸ್ತಾನ ಗುರುವಾರ ತಮ್ಮಲ್ಲಿನ ಅಣುಸ್ಥಾವರಗಳ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ.

1 Jan 2026 8:40 pm
ಈಶಾನ್ಯ ರಾಜ್ಯದ ಜನರ ಮೇಲಿನ ದೌರ್ಜನ್ಯ; ಮತ್ತೆ ಕೇಳಿಸಿದೆ Anti-racial law ಜಾರಿಗೆ ಒತ್ತಾಯದ ಕೂಗು

ತ್ರಿಪುರಾದ ಏಂಜಲ್ ಚಕ್ಮಾ ಎಂಬ ವಿದ್ಯಾರ್ಥಿಯನ್ನು ಉತ್ತರಾಖಂಡದ ಡೆಹ್ರಾಡೂನ್ ನಗರದಲ್ಲಿ ಐವರು ಯುವಕರು ಇರಿದು ಕೊಂದಿದ್ದರು. ಉತ್ತರಾಖಂಡದಲ್ಲಿ ನಡೆದ ಜನಾಂಗೀಯ ದ್ವೇಷ ಪ್ರಕರಣವು ಈಶಾನ್ಯ ಭಾರತದ ಅನೇಕರಿಗೆ 2014ರಲ್ಲಿ ದಿಲ್ಲಿ

1 Jan 2026 8:33 pm
23 ಮಂದಿ ಐಎಫ್‍ಎಸ್ ಅಧಿಕಾರಿಗಳಿಗೆ ಭಡ್ತಿ

ಬೆಂಗಳೂರು : ರಾಜ್ಯ ಸರಕಾರವು ಹೊಸ ವರ್ಷದ ಪ್ರಯುಕ್ತ 23 ಮಂದಿ ಐಎಫ್‍ಎಸ್ ಅಧಿಕಾರಿಗಳಿಗೆ ಭಡ್ತಿ ನೀಡಿ ಬುಧವಾರ ರಾತ್ರಿ ಆದೇಶ ಹೊರಡಿಸಿದೆ. ಧಾರವಾಡ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ., ಅವರನ್ನು ಧಾರವಾಡ ವೃತ್

1 Jan 2026 8:31 pm
ಉಪ್ಪಿನಂಗಡಿ: ಬ್ಯಾಂಕ್ ಪ್ರಬಂಧಕ ನಾಪತ್ತೆ

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪ ಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರು ಡಿ. 17 ರಿಂದ ನಾಪತ್ತೆಯಾಗಿರುವುದಾಗಿ ಅವರ ಸಹೋದರ ದೂರ

1 Jan 2026 8:24 pm
“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ಉಮರ್ ಖಾಲಿದ್ ಗೆ ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿಯವರಿಂದ ಕೈಬರಹದ ಪತ್ರ

ನ್ಯೂಯಾರ್ಕ್: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಬಂಧನದಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್

1 Jan 2026 8:24 pm
ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಜ.1: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್ ಮೂಡುಬಿದಿರೆ ಇದರ ವತಿಯಿಂದ ಜನವರಿ ತಿಂಗಳಿನಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್

1 Jan 2026 8:21 pm
ಕೋಗಿಲು ಒತ್ತುವರಿ ತೆರವು ಪ್ರಕರಣ: 250ಕ್ಕೂ ಹೆಚ್ಚು ನಿವಾಸಿಗಳಿಂದ ಅರ್ಜಿ

ಬೆಂಗಳೂರು : ಕೋಗಿಲು ಪ್ರಕರಣದಲ್ಲಿ ಅಧಿಕಾರಿಗಳ ಪ್ರಕಾರ ನೆಲಸಮಗೊಳಿಸಿರುವ ಶೆಡ್‍ಗಳ ಸಂಖ್ಯೆ-167. ಆದರೆ, 250ಕ್ಕೂ ಹೆಚ್ಚು ನಿವಾಸಿಗಳು ಅರ್ಜಿ ಸಲ್ಲಿಸಿದ್ದಾರೆ. ನೆಲಸಮಗೊಂಡ ಒಂದೇ ಮನೆಯ ಇಬ್ಬರು ಮತ್ತು ಮೂವರಿಂದ ಅರ್ಜಿ ಸಲ್ಲಿಕೆ

1 Jan 2026 8:19 pm
ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜ.1: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 16 ಕ

1 Jan 2026 8:17 pm
ವರ್ಣಾಶ್ರಮ ವ್ಯವಸ್ಥೆಯ ಪೋಷಣೆಗೆ ಕರೆ ನೀಡಿದ ಕನೇರಿಮಠದ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ : ಆರ್.ಮಾನಸಯ್ಯ

ಲಿಂಗಸುಗೂರು : ವರ್ಣಾಶ್ರಮ ವ್ಯವಸ್ಥೆಯ ಪೋಷಣೆಗೆ ಕರೆ ನೀಡಿರುವ ಕನೇರಿಮಠದ ಸ್ವಾಮಿಯ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಹಿರಿಯ ಹೋರಾಟಗಾರ ಆರ್. ಮಾನಸಯ್ಯ ಆಗ್ರಹಿಸಿದರು. ಪಟ್ಟಣದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಸಮಿತ

1 Jan 2026 8:11 pm
ಅಫಜಲಪುರ | ಕಬ್ಬು ಕಟಾವು ಹೆಸರಿನಲ್ಲಿ ರೈತರಿಗೆ ವಂಚನೆ ಆರೋಪ : ರೇಣುಕಾ ಸಕ್ಕರೆ ಕಾರ್ಖಾನೆ ಎದುರು ರೈತರ ಪ್ರತಿಭಟನೆ

ಅಫಜಲಪುರ : ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ಹೆಸರಿನಲ್ಲಿ ರೈತರನ್ನು ವ್ಯವಸ್ಥಿತವಾಗಿ ವಂಚಿಸುತ್ತಿವೆ ಎಂದು ಆರೋಪಿಸಿ, ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ ಹಾ

1 Jan 2026 8:08 pm
ಕುಂದಾಪುರ ಹೋಲಿ ರೊಜರಿ ಚರ್ಚಿನಲ್ಲಿ ಹೊಸ ವರ್ಷಾಚರಣೆ

ಕುಂದಾಪುರ, ಜ.1: ಕುಂದಾಪುರ ರೋಜರಿ ಮಾತೆಯ ಇಗರ್ಜಿಯಲ್ಲಿ 2025ರ ಸಂಜೆ ಹೊಸ ವರ್ಷ 2026ರ ಪ್ರಯುಕ್ತ ಕುಂದಾಪುರ ಚರ್ಚಿನಲ್ಲಿ ಪವಿತ್ರ ಬಲಿದಾನವನ್ನು ಅರ್ಪಿಸಿ ಹೊಸ ವರ್ಷವನ್ನು ಆಚರಿಸಲಾಯಿತು. ಬಲಿದಾನದ ನೇತೃತ್ವವನ್ನು ವಹಿಸಿಕೊಂಡ ತ್

1 Jan 2026 8:06 pm
ಮುರಲೀಧರ ಭಟ್

ಶಿರ್ವ, ಜ.1: ಮೂಲತಃ ಮುದರಂಗಡಿ ಸಮೀಪದ ಸಾಂತೂರಿನವರಾದ ಇನ್ನಂಜೆ ಎಸ್.ವಿ.ಎಚ್.ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಸಂಸ್ಕೃತ ಪಂಡಿತರಾಗಿದ್ದ ಮುರಲೀಧರ ಭಟ್(85) ಗುರುವಾರ ವಯೋಸಹಜ ಕಾರಣದಿಂದ ಇನ್ನಂಜೆಯ ಸ್ವಗೃಹದಲ

1 Jan 2026 8:03 pm
ಕೆಪಿಸಿಸಿ ಕಾನೂನು, ಮಾನವ ಹಕ್ಕು, ಮಾಹಿತಿ ಹಕ್ಕು ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಹಬೀಬ್ ಅಲಿ

ಉಡುಪಿ, ಜ.1: ಕೆಪಿಸಿಸಿ ಸಂಯೋಜಕ, ವಕೀಲ ಹಬೀಬ್ ಅಲಿ ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾನೂನು, ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಕಾನೂನು, ಮಾನವ

1 Jan 2026 8:01 pm
ನಮ್ ಟೀಮ್ ಮಣಿಪಾಲ ವಾರ್ಷಿಕೋತ್ಸವ: ಸಾಧಕರಿಗೆ ಸನ್ಮಾನ

ಮಣಿಪಾಲ, ಜ.1: ಮಣಿಪಾಲ ನಮ್ ಟೀಮ್‌ನ 23ನೇ ವಾರ್ಷಿಕೋತ್ಸವವನ್ನು ಸರಳಬೆಟ್ಟುವಿನ ಡಾ.ರಾಜಕುರ್ಮಾ ಮಾರ್ಗದಲ್ಲಿ ಡಿ.31ರಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಜಯಶೆಟ್ಟಿ ಬನ್ನಂಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಹಾರ ಅರಸಿ ಬರುವ ಬೀಡ

1 Jan 2026 8:00 pm
ಕಲಬುರಗಿ | ಭೀಮಾ ಕೊರೆಗಾಂವ್‌ ಸ್ವಾಭಿಮಾನಕ್ಕಾಗಿ ನಡೆದ ಯುದ್ಧ: ಡಾ.ಅಶೋಕ ದೊಡ್ಮನಿ

ಕಲಬುರಗಿ(ಯಡ್ರಾಮಿ): ದೇಶದ ಇತಿಹಾಸದಲ್ಲಿ ಹೆಣ್ಣು, ಹೊನ್ನು, ಮಣ್ಣು ಮತ್ತು ಸಾಮ್ರಾಜ್ಯಕ್ಕಾಗಿ ಯುದ್ಧ ನಡೆದರೆ, ಭೀಮಾ ಕೋರೆಗಾಂವ್‌ ಸ್ವಾಭಿಮಾನಕ್ಕಾಗಿ ನಡೆದ ಯುದ್ಧವಾಗಿದೆ ಎಂದು ಉಪನ್ಯಾಸಕ ಡಾ.ಅಶೋಕ ದೊಡ್ಮನಿ ಹೇಳಿದರು. ಇಜೇರ

1 Jan 2026 7:59 pm
ಕೊರಗರ ಅಹೋರಾತ್ರಿ ಧರಣಿ: ಶಾಸಕ ಗುರ್ಮೆ ಭೇಟಿ

ಉಡುಪಿ, ಜ.1: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 18ನೇ ದಿನವಾದ ಗುರುವಾರವೂ ಮ

1 Jan 2026 7:58 pm
ರಾ.ಹೆ.ಕಾಮಗಾರಿ| ಹಾನಿಗೊಂಡ ನೀರಿನ ಪೈಪ್‌ಲೈನ್ ದುರಸ್ಥಿ ಮಾಡಿ: ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕೋಟ ಸೂಚನೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಯ ಸಂದರ್ಭದಲ್ಲಿ ಹಾನಿಗೊಂಡಿರುವ ಗ್ರಾಮಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್‌ನ್ನು ದುರಸ್ತಿಗೊಳಿಸಿ, ಮರು ಅಳವಡಿಕೆ ಕಾರ್ಯವನ್ನ

1 Jan 2026 7:54 pm
Vijayapura | ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಗೆ ಸ್ವಾಮೀಜಿಯಿಂದ ಕಪಾಳಮೋಕ್ಷ; ವಿಡಿಯೋ ವೈರಲ್‌

ವಿಜಯಪುರ : ಕಳೆದ 106 ದಿನಗಳಿಂದ ಸರಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ ಹುಣಶ್ಯಾಳದ ಸಂಗನಬಸವೇಶ್ವರ ಸ್ವಾಮೀಜಿ, ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ವಿಡಿಯೋವೊಂದು ವೈರಲ್‌

1 Jan 2026 7:36 pm
ಬಸವಕಲ್ಯಾಣ | ಜೀವನಕ್ಕೆ ದಾರಿ ತೋರುವವನೇ ನಿಜವಾದ ಆದರ್ಶ ಶಿಕ್ಷಕ : ಸಿದ್ಧವೀರಯ್ಯ ರುದ್ನೂರ

ಮಿರಖಲ್‌ನಲ್ಲಿ ಶಿಕ್ಷಕ ರಮೇಶ ಘಾಳೆ ನಿವೃತ್ತಿ ಬೀಳ್ಕೊಡುಗೆ ಕಾರ್ಯಕ್ರಮ

1 Jan 2026 7:30 pm
ಡಾ.ಅಂಬೇಡ್ಕರ್ ಸರ್ವ ಕಾಲಕ್ಕೂ ಪ್ರಸ್ತುತ : ಸಚಿವ ಸತೀಶ್ ಜಾರಕಿಹೊಳಿ

ಬೆಂವಿವಿಯಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ

1 Jan 2026 7:27 pm
ಬೀದರ್ | ಅಸಮಾನತೆ ವಿರುದ್ಧ ನಡೆದ ಯುದ್ಧವೇ ಭೀಮಾ ಕೋರೆಗಾಂವ್ ಯುದ್ಧ : ಮಹೇಶ್ ಗೋರನಾಳಕರ್

ಬೀದರ್ : ಅಸಮಾನತೆ ವಿರುದ್ಧ ನಡೆದ ಯುದ್ಧವೇ ಭೀಮಾ ಕೋರೆಗಾಂವ್ ಯುದ್ಧವಾಗಿದೆ ಎಂದು ʼಮನೆ ಮನೆಗೆ ಅಂಬೇಡ್ಕರ್ ಅಭಿಯಾನʼದ ಸಂಚಾಲಕ ಮಹೇಶ್ ಗೋರನಾಳಕರ್ ಅವರು ತಿಳಿಸಿದರು. ಗುರುವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಮನೆ ಮನೆಗೆ ಅಂಬ

1 Jan 2026 7:20 pm
ಬೀದರ್ | ಟೇಬಲ್ ಟೆನಿಸ್ ಹಾಲ್ ಸೌಲಭ್ಯಗಳ ನವೀಕರಣಕ್ಕೆ ಮನವಿ

ಬೀದರ್ : ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ವತಿಯಿಂದ ಜಿಲ್ಲೆಯ ಟೇಬಲ್ ಟೆನಿಸ್ ಹಾಲ್‌ನ ಮೂಲಸೌಕರ್ಯಗಳನ್ನು ನವೀಕರಿಸುವಂತೆ ಟೇಬಲ್ ಟೆನಿಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಯುವ ಸೇವೆಗಳ ಅಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

1 Jan 2026 7:16 pm
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ: ಸಲಹಾ ಸಮಿತಿ ರಚನೆಗೆ ಸರಕಾರ ಆದೇಶ

ಮಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಧೀನದಲ್ಲಿ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಸಲಹಾ ಸಮಿತಿಗಳನ್ನು ರಚಿಸಲು ಸರಕಾರ ಗುರುವಾರ ಮಂಜೂರಾತಿ ನೀಡಿ ಆದೇಶ ನೀಡಿದೆ. ಅಲ್ಪ ಸಂಖ್ಯಾತರ ಕಲ್ಯಾಣ, ಹಜ

1 Jan 2026 7:09 pm
ಉಳ್ಳಾಲದಲ್ಲಿ ಎಪಿ ಉಸ್ತಾದ್‌ರ ಕೇರಳ ಯಾತ್ರೆಗೆ ಚಾಲನೆ

ಉಳ್ಳಾಲ: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣಬೇಕು, ಮಾನವೀಯ ಮೌಲ್ಯಗಳು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕೇರಳ ಯಾತ್ರೆ ಆರಂಭಿಸಲಾಗಿದೆ ಮನುಷ್ಯ ರೊಂದಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಯಾತ್ರೆ ನಡೆಯಲಿದೆ. ತಾಜುಲ್ ಉಲಮಾ

1 Jan 2026 7:06 pm
ಕನಕಗಿರಿ | ಭೀಮ ಕೋರೆಂಗಾವ್ ಯುದ್ದ ದಲಿತರ ಸ್ವಾಭಿಮಾನಕ್ಕಾಗಿ ರಕ್ತ ಹರಿಸಿದ ಸುದಿನವಾಗಿದೆ : ಅರಳಿಗನೂರು

ಕನಕಗಿರಿ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 208ನೇ ಭೀಮ ಕೋರೆಂಗಾವ್ ವಿಜಯೋತ್ಸವ ಕಾರ್ಯಕ್ರಮವನ್ನು ಗುರುವಾರ ಆಚರಿಸಲಾಯಿತು. ದಲಿತ ಮುಖಂಡ ಪ್ರಗತಿಪರ ಹೋರಾಟಗಾರ ಪಾಮಣ್ಣ ಅರಳಿಗನೂರು ಮಾತನಾಡಿ,  ಭೀಮಕೋರೆಂಗಾವ್ ಯು

1 Jan 2026 7:03 pm
ಕೊಪ್ಪಳ | ಹಾಲವರ್ತಿಯಲ್ಲಿ ಗ್ರಾಮ ಪಂಚಾಯತ್‌ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯ ಗ್ರಾಮ ಸಭೆ

ಗಾಂಧಿಜೀಯವರ ಕನಸಿನ ಗ್ರಾಮ ಸ್ವರಾಜ್ಯ ಮಾಡಲು ಎಲ್ಲರೂ ಶ್ರಮಿಸಬೇಕಿದೆ : ಡಿ.ಆರ್.ಪಾಟೀಲ

1 Jan 2026 7:00 pm
ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಗಾರ

ಬೈಂದೂರು, ಜ.1: ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ, ಸಮೃದ್ಧ ಬೈಂದೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು, ಲಯನ್ಸ್ ಕ್ಲಬ್ ಉಪ್ಪುಂದ, ಜೋಗಿ ಮನೆ ಟ್ರಸ್ಟ್ ಹಳೆಗೇರಿ, ಸರಕಾರಿ ಪ್ರೌಢ ಶಾಲೆ ಕಿರಿಮಂಜೇಶ್

1 Jan 2026 6:57 pm
ಕಲಬುರಗಿ | ಸವಾಲುಗಳನ್ನು ಎದುರಿಸಿ ಬದುಕು ಕಟ್ಟಿಕೊಳ್ಳಿ : ವಿದ್ಯಾರ್ಥಿಗಳಿಗೆ ತೃಪ್ತಿ ಎಸ್.ಲಾಖೆ ಕರೆ

ಕಲಬುರಗಿ: ವಿದ್ಯಾರ್ಥಿಗಳು ಬದುಕಿನಲ್ಲಿ ಬರುವ ಅನೇಕ ಸವಾಲು ಹಾಗೂ ತಿರುವುಗಳನ್ನು ಧೈರ್ಯದಿಂದ ಎದುರಿಸಿ ಸಫಲರಾಗಬೇಕು ಎಂದು ಕಲಬುರಗಿ ಮಹಾನಗರ ಪಾಲಿಕೆ ಉಪ ಮಹಾಪೌರರಾದ ತೃಪ್ತಿ ಎಸ್.ಲಾಖೆ ಕರೆ ನೀಡಿದರು. ನಗರದ ಬಸವ ಮಂಟಪದಲ್ಲಿ

1 Jan 2026 6:56 pm
ಜ.9-11ರವರೆಗೆ ಕಟಪಾಡಿ ದರ್ಗಾ ಉರೂಸ್

ಕಟಪಾಡಿ, ಜ.1: ಇತಿಹಾಸ ಪ್ರಸಿದ್ಧ ಕಟಪಾಡಿಯ ಜುಮ್ಮಾ ಮಸಿದಿ ಸಮೀಪ ಅಂತ್ಯ ವಿಶ್ರಮಗೊಳ್ಳುತ್ತಿರುವ ಕಟಪಾಡಿ ಅಶೈಕ್ ಫಕೀರ್ ಶಾಹ್ ವಲಿಯುಲ್ಲಾ ದರ್ಗಾದ ವಾರ್ಷಿಕ ಉರೂಸ್ ಯಾನೆ ಝಿಯಾರತ್ ಕಾರ್ಯಕ್ರಮವು ಜ.9ರಿಂದ ಜ.11ರವರೆಗೆ ನಡೆಯಲಿದೆ

1 Jan 2026 6:55 pm
ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಪಾಲಿಕೆಗಳು ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಗುರುವಾರ ನಗರದ

1 Jan 2026 6:53 pm
ಕಲಬುರಗಿಯ ವಿವಿಧೆಡೆ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಜಿಲ್ಲಾದ್ಯಂತ ವಿವಿಧ ತಾಲೂಕು, ಹೋಬಳಿಗಳಲ್ಲಿ 208ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಮಾಡಲಾಯಿತು. ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್

1 Jan 2026 6:51 pm
‘ಫ್ಲೈಯಿಂಗ್ ಸಾಸರ್' ಅಲ್ಲ ‘ಫ್ಲೈಯಿಂಗ್ ಬುಲ್‌ಡಾಗ್’!

ದಟ್ಟಾರಣ್ಯದಲ್ಲಿ ನೆಲೆಸಿರುವ ಈ ಹಾರುವ ಬುಲ್‌ಡಾಗ್ ಗೊತ್ತೆ?

1 Jan 2026 6:50 pm
ಕಲಬುರಗಿ | ಜಿಲ್ಲಾಡಳಿತದಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆ

ಕಲಬುರಗಿ: ಭಾರತ ಸೇರಿದಂತೆ ಹಾಗೂ ವಿಶ್ವದ ವಿವಿಧ ಕಡೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿದೆ. ಶಿಲ್ಪಕಲೆಗೆ ಅವರು ನೀಡಿರುವ ಬೇಲೂರು, ಹಳೇಬಿಡು, ಸೋಮನಾಥಪುರ ದೇವಾಲಯಗಳಲ್ಲಿನ ಶಿಲ್ಪಕಲೆ

1 Jan 2026 6:48 pm
ಜಾತಿಯ ಹೆಸರಿನಲ್ಲಿ ಮಾನ್ಯ ಕಗ್ಗೊಲೆ; ಪ್ರತ್ಯೇಕ ಕಾಯ್ದೆ ರೂಪಿಸಲು ಚಿಂತನೆ : ಸಚಿವ ಡಾ.ಮಹದೇವಪ್ಪ

ಹುಬ್ಬಳ್ಳಿ : ಜಾತಿಯ ಹೆಸರಿನಲ್ಲಿ ‘ಮಾರ್ಯಾದೆ’ ನೆಪದಲ್ಲಿ ನಡೆಯುತ್ತಿರುವ ಕಗ್ಗೊಲೆಯನ್ನು ತಡೆಗಟ್ಟಲು ‘ಮಾನ್ಯ’ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರಲು ಸರಕಾರ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.

1 Jan 2026 6:47 pm
ತಪ್ಪು ತಿದ್ದಿಕೊಳ್ಳುವ ಅವಕಾಶ ನಮ್ಮ ಕೈಯಲ್ಲಿದೆ: ವಿಶು ಶೆಟ್ಟಿ

35ನೇ ಮದ್ಯವ್ಯಸನ ವಿಮುಕ್ತಿ -ವಸತಿ ಶಿಬಿರ ಉದ್ಘಾಟನೆ

1 Jan 2026 6:47 pm
ಕಲಬುರಗಿ-ಮೈಸೂರು, ಕಲಬುರಗಿ-ಚಿತ್ರದುರ್ಗ ಮಾರ್ಗಗಳಲ್ಲಿ ನಾನ್ ಎ.ಸಿ. ಸ್ಲೀಪರ್ ಬಸ್‍ಗಳ ಕಾರ್ಯಾಚರಣೆ

ಕಲಬುರಗಿ: ಪ್ರಯಾಣಿಕರ ಬೇಡಿಕೆ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1 (ಕಲಬುರಗಿ ಘಟಕ-1) ವತಿಯಿಂದ ಕಲಬುರಗಿ-ಮೈಸೂರು-ಕಲಬುರಗಿ ಮಾರ್ಗದಲ್ಲಿ ನಾನ್ ಎ.ಸಿ. ಸ್ಲೀಪರ್ (ಅಮೋಘವರ್ಷ) ಸಾರಿಗೆ ಹಾಗೂ ಕಲಬುರಗಿ-

1 Jan 2026 6:45 pm
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಎಂಟು ಲಕ್ಷ ಜನ ಭಾಗಿ; ಎಲ್ಲೂ ಅಹಿತಕರ ಘಟನೆ ನಡೆದಿಲ್ಲ: ಜಿ.ಪರಮೇಶ್ವರ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಈ ಹೊಸ ವರ್ಷಕ್ಕೆ ಎಂಟು ಲಕ್ಷ ಜನ ಭಾಗವಹಿಸಿದ್ದರು. ಎಲ್ಲೂ ಅಹಿತಕರ ಘಟನೆಗಳು ನಡೆದಿಲ್ಲ, ಸಂಚಾರ ದಟ್ಟಣೆ ಕೂಡಾ ಆಗಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ಇಲ್

1 Jan 2026 6:43 pm
ಅಫಜಲಪುರ | ಜಕಣಾಚಾರ್ಯರ ಶಿಲ್ಪಕಲೆ ದೇಶವಿದೇಶಗಳಲ್ಲಿ ಗಮನ ಸೆಳೆದಿದೆ : ಸಂಜೀವಕುಮಾರ

ಅಫಜಲಪುರ: ವಿಶ್ವಕರ್ಮ ಕುಲತಿಲಕ ಅಮರಶಿಲ್ಪಿ ಜಕಣಾಚಾರ್ಯರ ಶಿಲ್ಪಕಲೆ ದೇಶ–ವಿದೇಶದ ಜನರನ್ನು ಸೆಳೆಯುವಷ್ಟು ಅಪಾರ ಮಹತ್ವ ಹೊಂದಿದೆ ಎಂದು ತಹಶೀಲ್ದಾರ್ ಸಂಜೀವಕುಮಾರ ದಾಸರ ಹೇಳಿದರು. ಪಟ್ಟಣದ ತಹಶೀಲ್ ಕಚೇರಿಯಲ್ಲಿ ತಾಲೂಕು ಆಡ

1 Jan 2026 6:41 pm
ಕಲಬುರಗಿ | ಮಕ್ಕಳು, ಮಹಿಳೆಯರ ತಕ್ಷಣದ ರಕ್ಷಣೆಗೆ ʼಅಕ್ಕಪಡೆʼ ರಚನೆ : ಎಸ್ಪಿ ಅಡ್ಡೂರು ಶ್ರೀನಿವಾಸಲು

ಕಲಬುರಗಿ : ಸಂಕಷ್ಟದಲ್ಲಿರುವ ಮಹಿಳೆಯರ ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಸಲುವಾಗಿ ರಾಜ್ಯ ಸರ್ಕಾರವು ಅಕ್ಕಪಡೆ ಯೋಜನೆ ಜಾರಿಗೆ ತಂದಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವ

1 Jan 2026 6:38 pm
Switzerland| ಕ್ರಾನ್ಸ್–ಮೊಂಟಾನಾದ ಬಾರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 40 ಮಂದಿ ಮೃತ್ಯು: ವರದಿ

ಕ್ರಾನ್ಸ್–ಮೊಂಟಾನಾ,ಜ.1: ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್‌ವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿದ್ದು,100ಕ್ಕೂ ಅಧಿಕ ಜನರು ಗಾಯಗ

1 Jan 2026 6:29 pm
ಪೊನ್ನಂಪೇಟೆ | ಚಾಲಕನ ಸಂಶಯಾಸ್ಪದ ಸಾವು : ಹಲ್ಲೆಯ ಗುರುತುಗಳು ಪತ್ತೆ!

ಮಡಿಕೇರಿ : ಗೋಣಿಕೊಪ್ಪಲು ಗ್ರಾಮದ ಹರಿಶ್ಚಂದ್ರಪುರದ ನಿವಾಸಿ, ಚಾಲಕ ವೃತ್ತಿಯ ನವಾಜ್(36) ಎಂಬುವವರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಮಾರಣಾಂತಿಕ ಹಲ್ಲೆಯೇ  ಸಾವಿಗೆ ಕಾರಣವೆಂದು ಆರೋಪಿಸಲಾಗಿದೆ. ಪೊನ್ನಂಪೇಟೆ ತಾ

1 Jan 2026 6:25 pm