ಭಟ್ಕಳ: “ಆರೋಗ್ಯವಾಗಿರಲು ಮತ್ತು ಆಸ್ಪತ್ರೆಗಳಿಂದ ದೂರವಿರಲು ಗಿಡಮರಗಳನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಭಟ್ಕಳವನ್ನು ಕಸಮುಕ್ತ, ಹಸಿರು ನಗರವನ್ನಾಗಿ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ,” ಎಂದು ಮೀನುಗಾರಿ
ದೇವದುರ್ಗ: ಮರಳು ದಂಧೆಕೋರರು ನಾವಲ್ಲ, ಸ್ವತಃ ಶಾಸಕಿ ಮತ್ತು ಅವರ ಹಿಂಬಾಲಕರೇ ದಂಧೆಯಲ್ಲಿ ತೊಡಗಿದ್ದಾರೆ ಎಂದು ಯುವ ಮುಖಂಡ ಶ್ರೀನಿವಾಸ ನಾಯಕ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕಿ ಕರೆಮ್ಮ ಜಿ. ನಾಯಕ್ ಅವರು ತಮ್ಮ ಮೇಲೆ ಮಾಡಿರುವ
ವ್ಯಕ್ತಿಯ ವಯಸ್ಸು, ದೇಹದ ಗಾತ್ರ, ಜೀವನಶೈಲಿ ಮತ್ತು ಹವಾಮಾನದಂತಹ ಅಂಶಗಳೂ ನೀರು ಕುಡಿಯುವ ಪ್ರಮಾಣದ ಮೇಲೆ ಪರಿಣಾಮ ಬೀರುತ್ತವೆ. ಮಾನವ ದೇಹದಲ್ಲಿ ಶೇ 60ರಿಂದ 70ರಷ್ಟು ನೀರಿನಂಶವೇ ಇರುತ್ತದೆ. ಉಸಿರಾಟ, ಬೆವರು ಮತ್ತು ಮೂತ್ರದ ಮೂಲಕ
ಕೋಝಿಕೋಡ್, ಜ.21: ಗೋವಿಂದಪುರಂ ನಿವಾಸಿ ದೀಪಕ್ ಯು ಅವರ ಆತ್ಮಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಹಾಗೂ ಸಾಮಾಜಿಕ ಮಾಧ್ಯಮ ಪ್ರಭಾವಿ ಶಿಮ್ಜಿತಾ ಮುಸ್ತಫಾಳನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಕಾಲ
ಮಂಗಳೂರು : ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣದ ಆದೇಶದಂತೆ ಮಂಗಳೂರು ನಗರದಲ್ಲಿ ವಾಹನ ಸಂಚಾರದಟ್ಟಣೆ ನಿಯಂತ್ರಿಸುವ ಬಗ್ಗೆ ನಿಬಂಧನೆಗಳನ್ನು ವಿಧಿಸಿ ಪರವಾನಿಗೆಯನ್ನು ವಿತರಿಸಲು ದ.ಕ. ಜಿಲ್ಲಾಧಿಕಾರಿಗಳು
ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಕೇಂದ್ರ ಸಮಿತಿ ಮಂಗಳೂರು ಇದರ ವತಿಯಿಂದ ಐಡಿಎಸ್ ಕಾಲೇಜು, ಶೆಫರ್ಡ್ ಶಾಹೀನ್ ಪಿಯು ಕಾಲೇಜು ಅತ್ತಾವರ ಇವುಗಳ ಸಹಯೋಗದಲ್ಲಿ ಆಯ್ದ ಎಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎರಡು
ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಕಾರ್ಯಕ್ರಮ
ಅಂಜುಮನ್ ಕಮಿಟಿ ವತಿಯಿಂದ 12 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಷ್ಟ್ರೀಯ ಅಧ್ಯಕ್ಷರಾಗಿ ಎಂ.ಕೆ.ಫೈಝಿ (ಮೊಯ್ದೀನ್ ಕುಟ್ಟಿ ಫೈಝಿ ) ಪುನರಾಯ್ಕೆಯಾಗಿದ್ದಾರೆ. ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝ್ ಅಕ್ರಮ ಹಣ ವರ
ರಾಯಚೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆಯನ್ನು ದುರ್ಬಲಗೊಳಿಸಲು ಕೇಂದ್ರದ ಬಿಜೆಪಿ ಸರ್ಕಾರ ಹುನ್ನಾರ ನಡೆಸುತ್ತಿದೆ. ಅದರ ಬದಲಿಗೆ ರೂಪಿಸಿರುವ 'ವಿಬಿ–ಜಿ ರಾಮ್ ಜಿ' ಕಾಯ್ದೆಯನ್ನು ತಕ್
ಅಫಜಲಪುರ : ಪಟ್ಟಣದ ತಹಶೀಲ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಬುಧವಾರ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತೋತ್ಸವವನ್ನು ಭಕ್ತಿಭಾವ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾ
ಉಡುಪಿ: ಕರಾವಳಿಯ ನಿರ್ದಿಗಂತಕ್ಕೆ ಮಣಿಪುರದ ಕನಯ್ಯಲಾಲ್ ರಂಗಭೂಮಿಯ ಇಮಾ ಸಾಬಿತ್ರಿ ಮತ್ತು ಅವರ ಮಗ ಹೈಸ್ನಂ ತೊಂಬಾ ಅವರ ತಂಡ ಭೇಟಿ ನೀಡಿದ್ದಾರೆ. ಇಮಾ ಸಾಬಿತ್ರಿ ಮತ್ತು ಅವರ ಮಗ ಹೈಸ್ನಂ ತೊಂಬಾ ಅವರು 18 ಜನರ ತಂಡದೊಂದಿಗೆ ಕರಾವಳಿ
ಲಕ್ನೋ: ಉತ್ತರ ಪ್ರದೇಶದ ಸಂಭಲ್ನಲ್ಲಿ ನಡೆದಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸುವಂತೆ ಆದೇಶ ನೀಡಿದ್ದ ಸಂಭಲ್ ನ ಚೀಫ್ ಜುಡೀಶಿಯಲ್ ಮ್ಯಾ
ಕಲ್ಯಾಣ್–ಡೊಂಬಿವಿಲಿಯಲ್ಲಿ ಬಿಜೆಪಿಯ ಮೇಯರ್ ಕನಸು ಭಗ್ನ!
ಹೊಸಪೇಟೆ: ನಗರದ ಹೊರವಲಯದ ಟಿಬಿ ಡ್ಯಾಂ ಚೆಕ್ ಪೋಸ್ಟ್ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಂಗಳವಾರ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಮರಳು, ಮಣ್ಣು (ಗ್ರಾವೆಲ್) ಹಾಗೂ ಬಿಳಿ ಕಲ್ಲುಗಳನ್ನು ಸಾಗಿಸುತ್ತಿದ್ದ 7
ಫೆ.9ರಿಂದ 12ರವರೆಗೆ 100 ಕಿ.ಮೀ ಪಾದಯಾತ್ರೆ: ಹರೀಶ್ ಕುಮಾರ್
ಪ್ಯಾರಾ ಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದ ಝಕಿಯಾ
ತಮಿಳುನಾಡು ರಾಜಕಾರಣದಲ್ಲಿ ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಈಗಾಗಲೇ ಅಸ್ತಿತ್ವದಲ್ಲಿರುವ ಎಲ್ಲ ಪಕ್ಷಗಳಿಗೂ ನಡುಕ ಹುಟ್ಟಿಸಿರುವಾಗಲೇ, ಅವರ ಸಿನೆಮಾ ಬದುಕಿನ ಕೊನೇ ಚಿತ್ರಕ್ಕೆ ದೊಡ್ಡ ಸವಾಲು ಎದುರ
ಧೆಂಕನಲ್ (ಒಡಿಶಾ): ಧೆಂಕನಲ್ ಜಿಲ್ಲೆಯ ಪರ್ಜಂಗ್ ಗ್ರಾಮದಲ್ಲಿ ಪಾದ್ರಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಹಸುವಿನ ಸಗಣಿ ತಿನ್ನಿಸಿ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿದ ಘಟನೆ ಜ. 4ರಂದು ನಡೆದಿದೆ ಎಂದು ವರದಿಯಾಗಿದೆ. ಪಾದ್ರ
ದುಬೈ: ಭಾರತ ತಂಡವು ತವರಿನಲ್ಲೇ ನ್ಯೂಝಿಲೆಂಡ್ ತಂಡದ ವಿರುದ್ಧ 1-2ರ ಅಂತರದಲ್ಲಿ ಏಕದಿನ ಸರಣಿ ಪರಾಭವಗೊಂಡ ಬೆನ್ನಿಗೇ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೂಡಾ ಐಸಿಸಿ ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾ
ಬೆಂಗಳೂರು: ಜೈವಿಕ ಇಂಧನಗಳು, ತ್ಯಾಜ್ಯದಿಂದ ಶಕ್ತಿ ಉತ್ಪಾದನೆ, ಹಸಿರು ರಾಸಾಯನಿಕಗಳ ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ನವೋದ್ಯಮ ನೇತೃತ್ವದ ಪರಿಹಾರಗಳನ್ನು ಬೆಂಬಲಿಸಲು ಜೈವಿಕ ಇಂಧನ ಇನ್ನೋವೇಶನ್ ಲ್ಯಾಬ್ಗಳನ್ನು ಸ್ಥಾಪಿಸ
ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದು, ಪಕ್ಷ
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಆವರಣದಲ್ಲಿ ಜ.12ರಂದು ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದ ಸಭೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು ಸಮಾಜದ ನಾಗರಿಕ ಸಮುದಾಯಗಳ ನಡುವ
ಕವಿರಾಜಮಾರ್ಗ ತೋರಿದ ನೆಲಕ್ಕೆ ಸರಕಾರ ನಿರ್ಲಕ್ಷ್ಯ ►ಕೋಟೆಯಲ್ಲಿ ಕುಡುಕರ ಹಾವಳಿ: ಬಯಲಲ್ಲೇ ಶೌಚ!
ಕೇಂದ್ರ ಸರ್ಕಾರ 2018ರಲ್ಲಿ ಅನೀಮಿಯ ಮುಕ್ತ್ ಭಾರತ್ (ಎಎಂಬಿ) ಕಾರ್ಯಯೋಜನೆಯನ್ನು ಆರಂಭಿಸಿತ್ತು. ಆದರೆ ರಕ್ತಹೀನತೆಯನ್ನು ಸಂಪೂರ್ಣವಾಗಿ ತೊಡೆದು ಹಾಕಬೇಕಾದರೆ ಆರಂಭಿಕ ಚಿಹ್ನೆಗಳನ್ನು ಪತ್ತೆಹಚ್ಚಿ ಬದಲಾವಣೆ ತರಬೇಕಿದೆ. ರಕ್ತ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಮಂಗಳೂರು, ಜ.21: ಹಂಪನಕಟ್ಟೆಯ ಮಿಲಾಗ್ರಿಸ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ, ‘ಬೋಧನೆ ಮತ್ತು ಮಾಧ್ಯಮದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮೂಲ
ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶದಲ್ಲಿ ಸಚಿವರ ಸಲಹೆ
ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ
ಮಧುರೈ: ಮಧುರೈಯಲ್ಲಿನ LIC ಕಚೇರಿಯಲ್ಲಿ ಸಂಭವಿಸಿದ್ದ ಆಕಸ್ಮಿಕ ಬೆಂಕಿ ಪ್ರಕರಣವು, ವಾಸ್ತವದಲ್ಲಿ ಹಿರಿಯ ಶಾಖಾ ವ್ಯವಸ್ಥಾಪಕಿಯೊಬ್ಬರ ಹತ್ಯೆ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಡಿ. 17ರ ರಾತ್ರಿ ಸುಮಾರು 8.15ರ ವೇಳೆಗೆ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿನ ತಾಳಬೆಟ್ಟದಲ್ಲಿ ಚಿರತೆ ದಾಳಿಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ಬುಧವಾರ ನಡೆದಿದೆ. ಮೃತರನ್ನು ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಪ್ರವೀಣ್ ಎಂದು ಗುರುತಿಸಲಾಗಿದೆ. ಹನೂ
ಮಂಗಳೂರು, ಜ.21: ದ.ಕ. ಜಿಲ್ಲೆಯಲ್ಲಿ ಸುರಕ್ಷಿತ ಸಂಚಾರ ವ್ಯವಸ್ಥೆಗೆ ಅನುಕೂಲವಾಗುವಂತೆ ಸಂಚಾರದ ಅಡಚಣೆ ನಿವಾರಿಸಲು ಕ್ರಮ ಕೈಗೊಳ್ಳುವಂತೆ ದ.ಕ. ಬಸ್ಸು ಮಾಲಕರ ಸಂಘ ಒತ್ತಾಯಿಸಿದೆ. ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತ
ಅಕ್ರಮವಾಗಿ ಸಾಗಿಸುತ್ತಿದ್ದ 17 ಸಾವಿರ ಲೀಟರ್ ಡೀಸೆಲ್ ಸಹಿತ ಟ್ಯಾಂಕರ್ ಜಪ್ತಿ: ಓರ್ವನ ಬಂಧನ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಯಾಣಿಸುತ್ತಿದ್ದ ಏರ್ ಫೋರ್ಸ್ ಒನ್ ವಿಮಾನವು ಮಂಗಳವಾರ ಸ್ವಿಟ್ಜರ್ಲೆಂಡ್ಗೆ ತೆರಳಿದ ಸುಮಾರು ಒಂದು ಗಂಟೆಯ ಬಳಿಕ ವಾಷಿಂಗ್ಟನ್ ನ ಜಂಟಿ ನೆಲೆ ಆಂಡ್ರ್ಯೂಸ್ಗೆ
ಬಂಟ್ವಾಳ: ಎಸ್ಕೆಎಸ್ಸೆಸ್ಸೆಫ್ ಗಡಿಯಾರ ಶಾಖೆ ವತಿಯಿಂದ ಸಮಸ್ತ 100ನೇ ವಾರ್ಷಿಕ ಪ್ರಚಾರ ಹಾಗೂ ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮ ಜ.24ರಂದು ಗಡಿಯಾರ ಶಂಶುಲ್ ಉಲಮಾ ನಗರ (ಡಿ.ಪಿ. ಮೈದಾನ)ದಲ್ಲಿ ನಡೆಯಲಿದೆ. ಸಮಸ್ತದ ಹಿರಿಯ ಉಮರಾ ನಾಯಕ
ನಮ್ಮ ವ್ಯವಸ್ಥೆ, ಆಡಳಿತ, ಸರಕಾರ, ಜನಜೀವನ ಎಲ್ಲವೂ ಇಪ್ಪತ್ತೊಂದನೆಯ ಶತಮಾನದಲ್ಲಿ ಕಾಲು ಶತಮಾನ ಕಳೆದರೂ ದುರಸ್ತಿಗೊಂಡಿಲ್ಲವಷ್ಟೇ ಅಲ್ಲ ಆ ಸೂಚನೆಗಳೂ ಕಾಣುತ್ತಿಲ್ಲ ! ಮೇಲ್ನೋಟದ ವ್ಯವಸ್ಥೆಯಲ್ಲಿ ಎಲ್ಲವೂ ಇದೆ. ಲಂಚ, ಭ್ರಷ್ಟಾಚ
ಭೌಗೋಳಿಕ-ರಾಜಕೀಯ ಬಿಕ್ಕಟ್ಟು ಚಿನ್ನದ ಜೊತೆಗೆ ಬೆಳ್ಳಿ, ಪ್ಲಾಟಿನಂ, ಕರೆನ್ಸಿ ಚಲನೆಗಳು ಮತ್ತು ಜಾಗತಿಕ ಮಾರುಕಟ್ಟೆಗಳ ಮೇಲೆ ಪ್ರಭಾವ ಬೀರುತ್ತಿವೆ. ಫೆಡರಲ್ ರಿಸರ್ವ್ ನಿರ್ಧಾರಗಳ ಕುರಿತ ಊಹಾಪೋಹಗಳೂ ಚಿನ್ನದ ಬೆಲೆಯ ಮೇಲೆ ಪರಿ
ಮಂಗಳೂರು: ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯು ‘ಬಿಯಾಂಡ್ ಬೆಂಗಳೂರು’ ಮಿಷನ್ ಅಡಿಯಲ್ಲಿ ಮಂಗಳೂರಿನ ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್ಸ್ಪೇಸ್ಗೆ ರೂ.1.93 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ.
ಬೆಂಗಳೂರು, ಜ.21: ತುಮಕೂರಿನ ಸಿದ್ದಗಂಗಾ ಮಠದ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿyವರ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಬೆಂಗಳೂರಿನ ಸಿ.ಎಂ.ಆರ್. ಇನ್ ಸ್ಟಿಟ್ಯೂಟ್ ಆಪ್ ಟೆಕ್ನಾಲಜಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸ
ಅಮಿತ್ ಮಾಳವೀಯ ವಿರುದ್ಧದ ಎಫ್ಐಆರ್ ರದ್ದು
ಬೆಂಗಳೂರು: ಅಶ್ಲೀಲ ವಿಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿಗಳನ್ನು ಬಿತ್ತರಿಸಂತೆ ಮಾಧ್ಯಮಗಳಿಗೆ ಬೆಂಗಳೂರಿನ 25ನೇ ಹೆಚ್ಚು
ಇಬ್ಬರ ವಿರುದ್ಧ ಪ್ರಕರಣ ದಾಖಲು
ಸೂರತ್ ಜಿಲ್ಲೆಯ 33 ಹಳ್ಳಿಗಳ ಕುಡಿಯುವ ನೀರು ಯೋಜನೆಗೆ ಹಿನ್ನಡೆ
ಸಾಂದರ್ಭಿಕ ಚಿತ್ರ | Photo Credit : PTI ಹೊಸದಿಲ್ಲಿ: ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಗೆ 2024-25ರಲ್ಲಿ ಹರಿದು ಬಂದ ಸ್ವಯಂಪ್ರೇರಿತ ದೇಣಿಗೆ ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇಕಡ 54ರಷ್ಟು ಹೆಚ್ಚಳವಾಗಿದೆ. 2023-24ರಲ್ಲಿ ಬಿಜೆಪಿಗೆ 3967
ಹೊಸದಿಲ್ಲಿ: ವಿವಾಹದ ಬಳಿಕ ಕೇವಲ 65 ದಿನಗಳ ಕಾಲ ಜತೆಯಾಗಿ ಇದ್ದ ದಂಪತಿ, ಆ ಬಳಿಕ ಪರಸ್ಪರರ ವಿರುದ್ಧ ಒಟ್ಟು 40 ಪ್ರಕರಣಗಳನ್ನು ದಾಖಲಿಸಿ, ವಿಚ್ಛೇದನಕ್ಕಾಗಿ 13 ವರ್ಷಗಳ ಸುಧೀರ್ಘ ಕಾನೂನು ಹೋರಾಟ ನಡೆಸಿದ ಅಪರೂಪದ ಪ್ರಕರಣ ಬೆಳಕಿಗೆ ಬ
ಬೆಳ್ತಂಗಡಿ, ಜ.21: ತಣ್ಣೀರುಪಂಥ ಗ್ರಾಮದ ಬಲ್ಯಡ್ಡ ನಿವಾಸಿ ಸುಲೈಮಾನ್ ಹಾಜಿ ಕುಪ್ಪೆಟ್ಟಿ(88) ತನ್ನ ನಿವಾಸದಲ್ಲಿ ಮಂಗಳವಾರ ರಾತ್ರಿ 8:10ಕ್ಕೆ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರಿಯರು, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು
ಎಂ.ಆರ್.ಪಿ.ಎಲ್.ನ ಬೇಜವಾಬ್ದಾರಿ, ನಿರ್ಲಕ್ಷ್ಯತನವೇ ಘಟನೆಗೆ ಕಾರಣ: ಜೋಕಟ್ಟೆ ನಿವಾಸಿಗಳ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರಿಗೆ ಎಳೆದರೆ, ಅಧಿಕಾರಿಗಳು ಸರಕಾರವನ್ನು ನೀರಿಗೆ ಎಳೆಯುತ್ತಿದ್ದಾರೆಯೆ? ಕೇಂದ್ರದ ಕೆಲವು ಕಾಯ್ದೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜನವಿರೋಧಿಯೆಂದು ತಿರಸ್ಕರಿಸಿದರೆ, ಸರಕಾರದೊಳ
ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವು ಬೆಂಕಿ ಪಾಲಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಪೆದ್ದನಪಾಳ್ಯದಲ್ಲಿ ನಡೆದಿದೆ. ಪೆದ್ದನಪಾಳ್ಯ ಗ್ರಾಮದ ಸಿದ್ದರಾಜು ಎಂಬ ರೈತ ಮೇವು ಖರ
ಉದಯಪುರ : ಅತಿ ವೇಗದಲ್ಲಿ ಕಾರನ್ನು ಚಲಾಯಿಸಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಅಪಘಾತಕ್ಕೀಡಾಗಿ ಸಂಭವಿಸಿದ ದುರಂತದಲ್ಲಿ ಮೂವರು ಅಪ್ರಾಪ್ತ ವಯಸ್ಸಿನ ಯುವಕರು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟ ಘಟನೆ ವರದಿಯಾಗಿದ
ನಾಗಪುರ, ಜ.20: ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡದ ವಿರುದ್ಧ ಬುಧವಾರ ಆರಂಭವಾಗಲಿರುವ ಐದು ಪಂದ್ಯಗಳ ಟಿ–20 ಸರಣಿಯಲ್ಲಿ ಪಾಲ್ಗೊಳ್ಳುವ ಮೂಲಕ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ, ತನ್ನದೇ ನೆಲದಲ್ಲಿ ಮುಂದಿನ ತಿಂಗಳು ನಡೆಯಲಿರುವ ಟಿ–20 ವ
ತುಮಕೂರು : ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ 2025-26ರ ಅತ್ಲೆಟಿಕ್ಸ್ನಲ್ಲಿ ಮೊದಲ ದಿನವೇ ಬೆಳಗಾವಿ ಅತ್ಲೆಟ್ಗಳು 9 ಪದಕಗಳನ್ನು ಗೆದ್ದು ಮೇಲುಗೈ ಸಾಧಿಸಿದ್ದಾರೆ. ಏತನ್ಮಧ್ಯೆ, ಉಡುಪಿಯ ಮಾಧುರ್ಯ ಒಂದು ಚಿನ್ನ
ಹಾಸನ : ಭೀಮಾ ಕೋರೆಗಾಂವ್ ಯುದ್ಧವಲ್ಲ, ಅದು ಶೋಷಣೆ, ಅಸ್ಪೃಶ್ಯತೆ ಮತ್ತು ಅನ್ಯಾಯದ ವಿರುದ್ಧ ನಡೆದ ಶಾಶ್ವತ ಆತ್ಮಗೌರವದ ಹೋರಾಟ ಎಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ, ಭಾರತೀಯ ಬೌದ್ಧ ಮಹಾ ಸಭಾ (ಮುಂಬೈ)ದ ರಾಷ್ಟ್ರೀಯ ಕಾರ್ಯಾಧ
ಲಕ್ನೋ : ಪ್ರಜಾಪ್ರಭುತ್ವ ಅಂದರೆ ಸಮಯಕ್ಕೆ ಸರಿಯಾಗಿ ಕೇವಲ ಚುನಾವಣೆಗಳನ್ನು ನಡೆಸುವುದಲ್ಲ. ಚುನಾವಣೆಯ ಮೂಲಕ ಆಯ್ಕೆಯಾಗುವ ಜನಪ್ರತಿನಿಧಿಗಳು ತಮ್ಮ ಪ್ರಾಮಾಣಿಕತೆ, ಬದ್ಧತೆ ಮತ್ತು ಜನಪರ ಕಾಳಜಿಯೊಂದಿಗೆ ಸಮಾಜದ ಸಮಸ್ಯೆಗಳಿಗೆ
ಯಾದಗಿರಿ: ಸುರಪುರ–ಯಾದಗಿರಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಅನವಾರ ಗ್ರಾಮದಲ್ಲಿ ಸಾರಿಗೆ ಬಸ್ಗಳು ನಿಲುಗಡೆ ಮಾಡದಿರುವುದರಿಂದ ಶಾಲಾ–ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು
ಯಾದಗಿರಿ: ಈ ಭರತ ಭೂಮಿ ಪವಿತ್ರ ಶರಣರ, ಸೂಫಿ ಸಂತರ ನಾಡು. ಇಲ್ಲಿ ಆಧ್ಯಾತ್ಮಿಕಕ್ಕೆ ಮೊದಲಿನಿಂದಲೂ ಜನರು ಹೆಚ್ಚು ಪ್ರಾಮುಖ್ಯತೆ ಇರುವುದನ್ನು ಕಾಣುತ್ತೇವೆ, ಆಯಾ ಕಾಲಕ್ಕೆ ಆಧ್ಯಾತ್ಮಿಕ ಸಾಧಕರು ತಮ್ಮ ಬದುಕನ್ನೆ ಸಮಾಜದ ಪ್ರಗತಿ
ಬೆಂಗಳೂರು : ರಾಜ್ಯ ವಕೀಲರ ಪರಿಷತ್ತಿಗೆ (ಕೆಎಸ್ಬಿಸಿ) ಮಾರ್ಚ್ 11ರಂದು ನಡೆಯಲಿರುವ ಚನಾವಣೆಯಲ್ಲಿ ಮಹಿಳಾ ಮೀಸಲಾತಿ ಕೋಟಾದಡಿ ಸ್ಪರ್ಧಿಸುವ ಮಹಿಳಾ ಅಭ್ಯರ್ಥಿಗಳನ್ನು ಪ್ರತ್ಯೇಕ ವರ್ಗ ಎಂದು ಗುರುತಿಸಿ ಮತದಾನಕ್ಕೆ ಪ್ರತ್ಯೇಕ
ಬೆಂಗಳೂರು : ವಂಚನೆ ಆರೋಪದ ಮೇಲೆ ನಟ ಕಿಚ್ಚಸುದೀಪ್ ಮತ್ತು ಅವರ ವ್ಯವಸ್ಥಾಪಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಚಿಕ್ಕಮಗಳೂರು ಮೂಲದ, ಕಾಫಿ ತೋಟದ ಮಾಲಕ ದೀಪಕ್ ಮಯೂರ್ ಪಟೇಲ್ ಎಂಬುವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮಂಗಳವಾ
ಯಾದಗಿರಿ: ವಿಕಲಚೇತನರಿಗೆ ಸರಕಾರ ನೀಡುವ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸುವ ಕೆಲಸ ಸಂಬಂಧಪಟ್ಟ ಅಧಿಕಾರಿಗಳು ಮಾಡಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು. ನಗರದ ಕಚೇರಿಯಲ್ಲಿ ಸೋಮವಾರ ವಿಕಲಚೇತನರ ಹಾಗ
‘ಕೋಕ-ಕೋಲಾದ 25,760 ಕೋಟಿ ರೂ.ಹೂಡಿಕೆಯ ಬಹುಪಾಲು ರಾಜ್ಯಕ್ಕೆ ಸೆಳೆಯಲು ಪ್ರಯತ್ನ
ಲಿಂಗಸುಗೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಗ್ಗಿಲ್ಲದೆ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಜನರಿಗೆ ಜಾಗೃತಿ ಮೂಡಿಸಿ ಮದ್ಯ ಮುಕ್ತ ಕಲ್ಯಾಣ ಕರ್ನಾಟಕದ ನಿರ್ಮಾಣಕ್ಕೆ ಕೆಆರ್ ಎಸ್ ಪಕ್ಷದ ವತ
ದೇವದುರ್ಗ: ದೇವದುರ್ಗದಲ್ಲಿ ಟ್ರ್ಯಾಕ್ಟರ್ ಮೂಲಕ ಮರಳು ತೆಗೆದುಕೊಂಡು ಹೋಗುವ ಅಮಾಯಕರ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದು, ಕೂಲಿಕಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಪುರಸಭೆ ಮಾಜಿ ಅಧ್ಯಕ್ಷ ಚಂದಪ್ಪ ಅಕ್ಕರ
ಮೂಡುಬಿದಿರೆ : ನಿವೃತ್ತ ಮುಖ್ಯ ಶಿಕ್ಷಕಿ, ಉದ್ಯಮಿ ಗೋಪಾಲ ಶೆಟ್ಟಿ ಅವರ ಪತ್ನಿ ಎಲ್. ವಿಲಾಸಿನಿ (80) ನಿಧನ ಹೊಂದಿದರು. ಪುತ್ರ ಉದ್ಯಮಿ ದೇವಿಪ್ರಸಾದ್ ಶೆಟ್ಟಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮಿಜಾರು, ಪ್ರಾಂತ್ಯ, ಮಾಸ್ತಿಕ
ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಇದರ ಸೌದಿ ಅರೇಬಿಯಾದ ಮದೀನಾ ಘಟಕದ ಮಹಾಸಭೆಯು ಇತ್ತೀಚಿಗೆ ಉಹುದ್, ಜಬಲ್ ರುಮಾತ್ ವಠಾರದಲ್ಲಿ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಡಾ.ಎಮ್ಮೆಸ್ಸೆಮ್ ಝೈನಿ ಕಾಮಿಲ್ ಅವರ ನೇತೃ ತ್
ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮಾ ಜಿ. ನಾಯಕ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಶ್ರೀನಿವಾಸ ನಾಯಕ್ ಸೇರಿ 60 ಜನರ ಮೇಲೆ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಶ್ರೀದೇವಿ ನಾಯಕ್ ಸಹೋದರ ಶ್ರೀನಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ಗೆ ವಾರಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಸೂಚ
ಭಟ್ಕಳ: ವಿಶೇಷ ಅಗತ್ಯವುಳ್ಳ ಮಕ್ಕಳ ಶೈಕ್ಷಣಿಕ, ಸಾಮಾಜಿಕ ಹಾಗೂ ಮಾನಸಿಕ ಸಬಲೀಕರಣದ ಉದ್ದೇಶದಿಂದ ಭಟ್ಕಳದಲ್ಲಿ ‘ವಿಸ್ಡಮ್ ಸ್ಪೆಷಲ್ ಸ್ಕೂಲ್’ ಎಂಬ ನೂತನ ವಿಶೇಷ ಶಾಲೆಯನ್ನು ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಝಿ ಮೌಲಾನ ಅಬ್ದ
ಶೌಚಾಲಯದಲ್ಲಿ ಬಿದ್ದಿದ್ದಳು ಎಂದು ವೈದ್ಯರಿಗೆ ತಿಳಿಸಿದ್ದ ದಂಪತಿ
ಬೆಳ್ಳಾರೆ: ಗ್ರಾಮದ ದರ್ಖಾಸು ಎಂಬಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ಳಾರೆ ದರ್ಖಾಸು ನಿವಾಸಿ ಎಂ.ಸೆಲ್ವಕುಮಾರ್
ಮಂಗಳೂರು: ಶಾಲಾ ಕಾಲೇಜುಗಳ ಆಸುಪಾಸಿನಲ್ಲಿ ಕಾರ್ಯಾಚರಿಸುವ ಅಂಗಡಿಗಳಲ್ಲಿ ಮಾದಕ ವಸ್ತು ಮತ್ತು ಧೂಮಪಾನ ಮಾರಾಟದ ಬಗ್ಗೆ ನಿರಂತರ ತಪಾಸಣೆ ನಡೆಸುವಂತೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ. ನಗರದ ಪುರಭವನದಲ್ಲಿ
ಬೆಂಗಳೂರು : ಸರಕಾರವು ರಾಜ್ಯದ 9,090 ಶಾಲೆಗಳ ಅಡುಗೆ ಮನೆಗಳನ್ನು ಆಧುನೀಕರಿಸಲು ಹಾಗೂ ಹೊಸ ಪಾತ್ರೆ-ಪರಿಕರಗಳನ್ನು ಒದಗಿಸಲು ಒಟ್ಟು 18.91 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿ, ಮಂಗಳವಾರದಂದು ಆದೇಶ ಹೊರಡಿಸಿದೆ. ಬೆಂಗಳೂರು ನಗರ
ಮಂಗಳೂರು: ಡ್ರಗ್ಸ್, ಗಾಂಜಾ ಮತ್ತಿತರ ಮಾದಕ ವಸ್ತುವಿನ ಪೆಡ್ಲರ್ಗಳ ವಿರುದ್ಧ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಿ ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಮುಂದುವರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾ
ದುಬೈ, ಜ.26: ಇರಾನ್ ನಲ್ಲಿ ನಡೆದ ರಾಷ್ಟ್ರವ್ಯಾಪಿ ಆಡಳಿತ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 4029 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಸಂಸ್ಥೆ ವರದಿ ಮಾಡಿದೆ. ಮೃತರಲ್ಲಿ 3786 ಪ್ರತಿಭಟನಕಾರರು, 180 ಭದ್ರತ
ಜೆರುಸಲೇಂ, ಜ.20: ಫೆಲೆಸ್ತೀನಿಯರಿಗೆ ನೆರವು ಒದಗಿಸುತ್ತಿರುವ ಮಾನವೀಯ ಸಂಘಟನೆಗಳ ಮೇಲಿನ ಹಿಡಿತವನ್ನು ಇಸ್ರೇಲ್ ಬಿಗಿಗೊಳಿಸಿದ್ದು, ಪೂರ್ವ ಜೆರುಸಲೇಂನಲ್ಲಿರುವ ವಿಶ್ವಸಂಸ್ಥೆಯ ಪರಿಹಾರ ಕಾರ್ಯಗಳ ಏಜೆನ್ಸಿ (ಯುಎನ್ಆರ್ಡಬ್
ಬೆಂಗಳೂರು : ‘ರೈತರಿಗೆ ಕುಡಿಯುವ ನೀರು ಕೊಡಿ, ಶೌಚಾಲಯ ವ್ಯವಸ್ಥೆ ಮಾಡಿ’ ಎಂದು ಉಪ ಲೋಕಾಯುಕ್ತರು ನಿಮಗೆ ಹೇಳಬೇಕಾ? ನಿಮ್ಮ ಕರ್ತವ್ಯ ಏನು ಎಂಬುದು ನಿಮಗೆ ಗೊತ್ತಿಲ್ಲವೇ? ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಇಂದಿಲ್
ಮಂಗಳೂರು, ಜ.20: ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಹಾಗೂ ಟ್ರಾಫಿಕ್ ಸಮಸ್ಯೆ ತಪ್ಪಿಸಲು ತುರ್ತಾಗಿ ತಾ
► ದಾವೋಸ್ ಶೃಂಗಸಭೆಯಲ್ಲಿ ಉರ್ಸುಲಾ ವೊನ್ ಡೆರ್ ಲಿಯೆನ್ ಘೋಷಣೆ► 200 ಕೋಟಿ ಜನರನ್ನು ಒಳಗೊಂಡ ಮಾರುಕಟ್ಟೆ ಸೃಷ್ಟಿಯ ಸಾಧ್ಯತೆ
ಬೆಂಗಳೂರು : ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಬಂಧನದಿಂದ ಮುಕ್ತಗೊಳಿಸುವಂತೆ ಕೋರಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ
ಮಂಗಳೂರು,ಜ.20:ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಎಂಬ 90 ದಿನಗಳ 2ನೇ ವಿಶೇಷ ಮಧ್ಯಸ್ಥಿಕಾ ಅಭಿಯಾನವು ಈಗಾಗಲೆ ಆರಂಭಗೊಂಡಿದೆ. ಹಾಗಾಗಿ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹ
ಶ್ರೀನಗರ, ಜ. 20: ಜಮ್ಮು–ಕಾಶ್ಮೀರದಲ್ಲಿ ಕಲ್ಲುತೂರಾಟ ಮತ್ತು ಭಯೋತ್ಪಾದನೆಯನ್ನು ಮರುಕಳಿಸಲು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪ್ರಯತ್ನಿಸುತ್ತಿದೆ ಎಂಬ ಬಿಜೆಪಿ ಆರೋಪಗಳನ್ನು ಮಂಗಳವಾರ ಇಲ್ಲಿ ತಿರಸ್ಕರಿಸಿದ ಎನ್ಸಿ ಅಧ್ಯ
ಮಂಗಳೂರು,ಜ.20: ದ.ಕ.ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ರ ವರದಿ ತಯಾರಿಕೆಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಮಾಹಿತಿ ನೀಡುವ ಮೂಲಕ ತಮ್ಮ ಕರ್ತವ್ಯವನ್ನ
ಹೊಸದಿಲ್ಲಿ, ಜ. 20: ಗೌತಮ್ ಅದಾನಿ ಹಾಗೂ ಮುಖೇಶ್ ಅಂಬಾನಿಯವರಂತಹ ಉದ್ಯಮಿಗಳ ಹಿತಾಸಕ್ತಿಯನ್ನು ಕಾಪಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂನರೇಗಾ) ಯನ್ನು ದುರ್ಬಲಗೊಳಿಸಿದ್ದ
ಹೊಸದಿಲ್ಲಿ, ಜ. 20: ಬೀದಿ ನಾಯಿಗಳ ಪ್ರಕರಣದ ಕುರಿತ ತನ್ನ ಆದೇಶವನ್ನು ಟೀಕಿಸಿ ಮಾಜಿ ಸಚಿವೆ ಮನೇಕಾ ಗಾಂಧಿ ನೀಡಿದ ಹೇಳಿಕೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ. ಮನೇಕಾ ಗಾಂಧಿಯವರು ನ್ಯಾಯಾಂಗ ನಿಂದನೆ ಮಾಡಿದ
ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಮಂಗಳವಾರ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಬಿಜೆಪಿ ನಾಯಕರು, ಕಾರ್ಯಕರ್ತರು ಸಿಹಿ ತಿಂಡಿ ವಿತರಿಸಿ ಸಂಭ್ರಮಾಚರಣೆ ಮಾಡಿದ
ನೋಯ್ಡಾ, ಜ. 20: ನಿರ್ಮಾಣ ಕಾರ್ಯಕ್ಕಾಗಿ ಅಗೆಯಲಾಗಿದ್ದ, ನೀರಿನಿಂದ ತುಂಬಿದ್ದ 20 ಅಡಿ ಆಳದ ಗುಂಡಿಗೆ ಕಾರು ಸಹಿತ ಬಿದ್ದು ಸಾಫ್ಟ್ವೇರ್ ಇಂಜಿನಿಯರ್ ಯುವರಾಜ ಮೆಹ್ತಾ (27) ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಲ್ಡರ್ ಒಬ್ಬನ

26 C