ಶಿವಮೊಗ್ಗ : ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದಿಂದ ಎಲ್ಲ ಭಾಗ್ಯಗಳ ಜೊತೆಗೆ ವೇತನಾನುದಾನ ಭಾಗ್ಯ ನೀಡುವಂತೆ ಕೋರಿ ಬುಧವಾರದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದ
ಶಿವಮೊಗ್ಗ : ನಗರದ ಆರ್ಎಂಎಲ್ ನಗರದ ಮಾರ್ನಮಿಬೈಲ್ನಲ್ಲಿ ಯುವಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುದ್ದನಗರದ ನಿವಾಸಿ ಅರ್ಮಾನ್ (21),
ಬೆಂಗಳೂರು : ಧರ್ಮದ ಹೆಸರಿನಲ್ಲಿ ಸರಕಾರಿ ಜಾಗ ಅತಿಕ್ರಮಿಸಲು ಹಾಗೂ ದೇವರ ಹೆಸರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ತೀಕ್ಷ್ಣವಾಗಿ ನುಡಿದಿದೆ. ಕೋಲಾರ ತಾಲೂಕು ವೇಮಗಲ್ ಹೋಬಳಿಯ ಕ್ಯಾ
ಬೆಂಗಳೂರು : ಸಮಾಜದ ಮುಂದೆ ನೆರ ಹೊರೆಯವರ ಹಕ್ಕುಗಳ ಅತ್ಯುತ್ತಮ ಮಾದರಿಯನ್ನು ಪ್ರಸ್ತುತಪಡಿಸುವುದು, ಪರಸ್ಪರರ ಬಗ್ಗೆ ಕಾಳಜಿ, ಸಹಕಾರ, ಶಿಸ್ತು, ಶುಚಿತ್ವ ಮತ್ತಿತರ ಸಾಮಾಜಿಕ ಹೊಣೆಗಾರಿಕೆಗಳನ್ನು ನಿರ್ವಹಿಸಲು ಪ್ರೇರೇಪಿಸುವ ಉ
ಬೆಂಗಳೂರು : ಪೋಷಕರು ಗುತ್ತಿಗೆ ಪದ್ಧತಿಯಂತಹ ಅಸುರಕ್ಷಿತ ಉದ್ಯೋಗಗಳಲ್ಲಿ ಸಿಲುಕಿಕೊಂಡಾಗ ತಮ್ಮ ಮಕ್ಕಳಿಗೆ ಮೂಲಭೂತ ಶಿಕ್ಷಣವನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಗುತ್ತಿಗೆ ಪದ್ಧತಿ ಬಡತನವನ್ನು ಶಾಶ್ವತಗೊಳಿಸುತ್
ಬೆಂಗಳೂರು : ಕನ್ನಡದ ನೆಲ, ಜಲ, ರಾಜ್ಯಭಾಷೆ ಕನ್ನಡದ ಗೌರವಕ್ಕಾಗಿ ನಡೆದ ದೀರ್ಘ ಚಳವಳಿಗಳ ಸಂಕೇತವಾಗಿ ಎಲ್ಲ ಕನ್ನಡಪರ ಸಂಘಟನೆಗಳು, ಸಾಂಸ್ಕೃತಿಕ ವೇದಿಕೆಗಳು, ಹೋರಾಟಗಾರರು ಸೇರಿಕೊಂಡು ಡಿ.28ರಂದು ‘ಜನರಾಜ್ಯೋತ್ಸವ’ ಆಚರಿಸಲು ಕನ
ಉಡುಪಿ: ಆನ್ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರವೀಣ್ ಎಂಬವರ ಮೊಬೈಲ್ನ ಟೆಲಿಗ್ರಾಂ ಆ್ಯಪ್ಗೆ ಬಂದ ಲಿ
ಬೆಂಗಳೂರು : ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟ
ಶಿರ್ವ: ಕಳೆದ 40 ವರ್ಷಗಳಿಂದ ಬಂಟಕಲ್ಲಿನಲ್ಲಿ ಮಲ್ಲಿಗೆ ಕಟ್ಟೆಯನ್ನು ನಡೆಸುತ್ತಿದ್ದ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 92 ಹೇರೂರು ನಿವಾಸಿ ರಮಾನಾಥ ಶೆಟ್ಟಿ ಎಚ್.(78) ಮಂಗಳವಾರ ಹೃದಯಾಘಾತದಿಂದ ನಿಧನರಾದರು. ಬಂಟಕಲ್ಲು ಅಂಚೆ ಕಛ
ಕಲಬುರಗಿ: ಸಾರ್ವಜನಿಕರು ಮತ್ತು ವಿಶೇಷವಾಗಿ ಮಕ್ಕಳಿಗೆ ತೊಂದರೆ ಉಂಟು ಮಾಡುತ್ತಿರುವ ಜಿಲ್ಲೆಯಾದ್ಯಂತ ನಗರ ಹಾಗೂ ಪ್ರದೇಶದ ಶಾಲಾ ಕಾಲೇಜು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಆವರಣ, ಕ್ರೀಡಾಂಗಣ, ವಸತಿ ನಿಲಯ, ಆಸ್ಪತ್ರೆ ಆವರಣದಲ್
ಭಟ್ಕಳ: ಹಾವೇರಿಯಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮಾರುತಿ ಸಹಕಾರಿ ಪತ್ತಿನ ಸಂಘಕ್ಕೆ ಜಿಲ್ಲೆಯ ಉತ್ತಮ ಸಹಕಾರಿ ಪತ್ತಿನ ಸಂಘ – 2025 ಪ್ರಶಸ್ತಿ ಲಭಿಸಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ವಿದೇಶಿ ವಿಶ್ವವಿದ್ಯಾಲಯಗಳು ಶಾಖೆಗಳನ್ನು ಆರಂಭಿಸುತ್ತಿದ್ದು, ಇವುಗಳ ಮೇಲೆ ಹೇಗೆ ನಿಯಂತ್ರಣ ಸಾಧಿಸಬೇಕು ಎಂದು ಮಾಹಿತಿ ಒದಗಿಸಲು ವಿಶ್ವವಿದ್ಯಾಲಯಗಳ ಅನುದಾನ ಆಯೋಗಕ್ಕೆ(ಯುಜಿ
ಬೆಳ್ತಂಗಡಿ: ಮದ್ದಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕಾಮಗಾರಿಯ ವಾಹನದ ಅಡಿಗೆ ಸಿಲುಕಿ ವೃದ್ದರೊಬ್ಬರು ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಮೃತ ವ್ಯಕ್ತಿ ಬಂಗಾಡಿ ನಿವಾಸಿಯಾಗಿರುವು
ಉಳ್ಳಾಲ: ಉಳ್ಳಾಲದ ಬಿಜೆಪಿಯ ಹಿರಿಯ ನಾಯಕಿ, ಉಳ್ಳಾಲ ನಗರಸಭೆಯ ಮಾಜಿ ಸದಸ್ಯರಾದ ಲಲಿತಾ ಸುಂದರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಸಂಜೆ ತೊಕ್ಕೊಟ್ಟಿನ ಅವರ ಸ್ವಗೃಹದಲ್ಲಿ ನಿಧನರಾದರು. ಬಿಜೆಪಿ ಕಾರ್ಯಕರ್ತರಾಗಿದ್ದ ಅ
ಮಂಗಳೂರು: ಸುರತ್ಕಲ್ ಸಮೀಪದ ಮುಕ್ಕ ಮತ್ತು ಖಂಡಿಗೆ ಬಳಿ ನಂದಿನಿ ನದಿಯ ಅತಿಕ್ರಮಣ ಮತ್ತು ಕಲುಷಿತ ನೀರು ಸೇರ್ಪಡೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತಾಳಿರುವುದನ್ನು ಉಪ ಲೋಕಾಯುಕ್ತರು ಎಚ್ಚರಿಕ
ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಗುರುವಾರ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ತಾಲೂಕಿನ ಬಾಳುಗೋಡು, ಕಲ್ಮಕಾರು, ಕೊಲ್ಲಮೊ
ಕಲಬುರಗಿ: ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಕಾಮಿಡಿ ಖಿಲಾಡಿಗಳು ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಆಳಂದ ತಾಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಆಳಂದ ತಾಲೂಕಿನ ನಿಂಬರ್ಗಾ ವ
ವಾಷಿಂಗ್ಟನ್, ನ.20: ತನ್ನದೇ ಪಕ್ಷದ ಸದಸ್ಯರ ತೀವ್ರ ಒತ್ತಡಕ್ಕೆ ಮಣಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಪ್ರಕರಣದ ಫೈಲ್ ಗಳನ್ನು ಬಿಡುಗಡೆ ಮಾಡುವ ಮಸೂದೆಗೆ ಬುಧವಾರ ಸಹಿ ಹಾಕಿದ್ದಾರೆ
ಸೂರ್ಯಕುಮಾರ್, ಶಿವಮ್ ದುಬೆ | Photo Credit : X ಮುಂಬೈ, ನ. 20: ಮುಂದಿನ ವಾರ ಆರಂಭಗೊಳ್ಳಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ಆಡುವುದಕ್ಕಾಗಿ ಸೂರ್ಯಕುಮಾರ್ ಯಾದವ್ ಮತ್ತು ಶಿವಮ್ ದುಬೆ ಮುಂಬೈ ತಂಡಕ್ಕೆ ಸೇರ್ಪಡೆಗೊಂ
ಕೋಲ್ಕತಾ,ನ.20: ಬಂಗಾಳಕೊಲ್ಲಿಯಲ್ಲಿ ‘ಸೆನ್ಯಾರ್’ ಚಂಡಮಾರುತ ರೂಪುಗೊಳ್ಳುತ್ತಿದ್ದು, ಅಂಡಮಾನ್ ನಿಕೋಬಾರ್ ದ್ವೀಪಪ್ರದೇಶದಲ್ಲಿ ಭಾರೀ ಮಳೆಯಾಗಲಿದೆಯೆಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ನೆಚ್ಚರಿಕೆ ನೀಡಿದೆ. ನವೆಂಬರ
ಸಿಂಧನೂರು: ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1ಲಕ್ಷ ರೂ. ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. 2020ರ ಜನವರಿಯಲ್ಲಿ ಅಪ್ರಾಪ್
ಅಹ್ಮದಾಬಾದ್, ನ. 20: ದಿಲ್ಲಿ ಭಯೋತ್ಪಾದನ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳೆಂದು ಸೋಗು ಹಾಕಿದ ಸೈಬರ್ ವಂಚಕರ ಡಿಜಿಟಲ್ ಅರೆಸ್ಟ್ ಹಗರಣಕ್ಕೆ ಸಿಲುಕಿದ ಬಳಿಕ ಗುಜರಾತ್ ನ ವಡೋದರಾ ಜಿಲ್ಲೆಯ 65 ವರ್ಷದ ರೈತರೋರ್ವರು ಆತ್ಮಹತ್ಯೆಗೆ ಶ
ಹೊಸದಿಲ್ಲಿ, ನ.20: ಫಿಫಾ ರ್ಯಾಂಕಿಂಗ್ ಪಟ್ಟಿಯಲ್ಲಿ ಆರು ಸ್ಥಾನಗಳ ಹಿನ್ನಡೆ ಅನುಭವಿಸಿರುವ ಭಾರತೀಯ ಫುಟ್ಬಾಲ್ ತಂಡವು 142ನೇ ಸ್ಥಾನಕ್ಕೆ ಕುಸಿದಿದೆ. 2016ರ ಅಕ್ಟೋಬರ್ ಬಳಿಕ ಭಾರತದ ಕೆಟ್ಟ ಸಾಧನೆ ಇದಾಗಿದೆ. ಅಂದು 148ನೇ ಸ್ಥಾನ ಪಡೆದಿ
ಪರ್ತ್, ನ.20: ಆಸ್ಟ್ರೇಲಿಯ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ 2025-26ರ ಸಾಲಿನ ಪ್ರತಿಷ್ಠಿತ ಆ್ಯಶಸ್ ಸರಣಿಯು ಒಪ್ಟಸ್ ಸ್ಟೇಡಿಯಂನಲ್ಲಿ ಶುಕ್ರವಾರದಿಂದ ಆರಂಭವಾಗಲಿದೆ. ಉಭಯ ತಂಡಗಳು ಐದು ಪಂದ್ಯಗಳ ಸರಣಿಯಲ್ಲಿ ಶುಭಾರಂಭ ಮ
ಹೊಸದಿಲ್ಲಿ, ನ.20: ನಾಲ್ಕು ಚಿನ್ನದ ಪದಕಗಳನ್ನು ಗೆದ್ದಿರುವ ಭಾರತದ ಮಹಿಳಾ ಬಾಕ್ಸರ್ಗಳು 2025ರ ಆವೃತ್ತಿಯ ವಿಶ್ವ ಬಾಕ್ಸಿಂಗ್ ಫೈನಲ್ಸ್ ಟೂರ್ನಿಯಲ್ಲಿ ಮನಸೂರೆಗೊಂಡಿದ್ದಾರೆ. ಪುರುಷ ಬಾಕ್ಸರ್ಗಳು ನಾಲ್ಕು ಬೆಳ್ಳಿ ಪದಕಗಳನ್ನು
ಕಲಬುರಗಿ: 'ಮಾದರಿ ನೆರೆಹೊರೆ, ಮಾದರಿ ಸಮಾಜ' ಎಂಬ ಶೀರ್ಷಿಕೆಯಡಿಯಲ್ಲಿ ನೆರೆಹೊರೆಯವರ ಹಕ್ಕುಗಳ ರಾಷ್ಟ್ರೀಯ ಮಟ್ಟದ ಅಭಿಯಾನವನ್ನು ಇದೇ ನ.21ರಿಂದ 30ರವರೆಗೆ ನಗರದ ಸಂತ್ರಾಸ್ ವಾಡಿಯಲ್ಲಿರುವ ಹಿದಾಯತ್ ಸೆಂಟರ್ನಲ್ಲಿ ಹಮ್ಮಿಕೊಳ್
ನಾಯಕನ ಬದಲಿಗೆ ಆಡಲು ಸುದರ್ಶನ್, ನಿತೀಶ್ ರೆಡ್ಡಿ ಮಧ್ಯೆ ಪೈಪೋಟಿ
ಯಾದಗಿರಿ: ಕಡೇಚೂರು ಗ್ರಾಮದ ಹೊರವಲಯದಲ್ಲಿ ಹಾದು ಹೋಗುವ ಯಾದಗಿರಿ-ರಾಯಚೂರು ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಕುರಿ ಹಿಂಡಿಗೆ ಕಾರು ಢಿಕ್ಕಿಯಾಗಿ ಸುಮಾರು 12 ಕುರಿಗಳು ಸ್ಥಳದಲ್ಲೇ ಮೃತಪಟ್ಟಿದೆ. 14 ಕುರಿಗಳು ಗಂಭೀರವಾಗಿ ಗಾಯಗೊಂಡ
ಭಾರತೀಯ ಬ್ಯಾಟರ್ ಗೂ ಸಾಧ್ಯವಾಗದ ಅಪರೂಪದ ಸಾಧನೆಗೈದ ಬಾಂಗ್ಲಾದೇಶದ ಆಟಗಾರ
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸತತ ಮೂರು ದಿನಗಳ ಕಾಲ ನಡೆದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ತೆರೆ ಕಂಡಿದ್ದು, ರಾಜ್ಯ ಸರಕಾರ ಮತ್ತು ನವೋದ್ಯಮಗಳಲ್ಲಿ ಹೂಡಿಕೆ ಮಾಡುವವರಿಂದ (ವಿಸಿ) ಡೀಪ್ಟೆಕ್ ನವೋದ್ಯಮಗಳಿಗೆ
ನ್ಯೂಯಾರ್ಕ್, ನ.20: ಅಮೆರಿಕಾದ ನ್ಯಾಷನಲ್ ಬುಕ್ ಫೌಂಡೇಷನ್ ಕೊಡಮಾಡುವ 2025ರ ನ್ಯಾಷನಲ್ ಬುಕ್ ಪ್ರಶಸ್ತಿಗೆ ಲೆಬನಾನಿನ ಕಾದಂಬರಿಕಾರ ರಬಿಹ್ ಅಲಮೆದ್ದೀನ್ ಮತ್ತು ಚಿಕಾಗೋದ ಸಾಹಿತಿ ಪೆಟ್ರೀಷಿಯಾ ಸ್ಮಿತ್ ಆಯ್ಕೆಯಾಗಿದ್ದಾರೆ. ಕಾದಂ
ಉಡುಪಿ: ಕಳೆದ ಅ.24ರಂದು ಕನ್ನಡ ಸಂಘ ಬಹರೇನ್ನಲ್ಲಿ ನಡೆದ ಯೋಗ ಪ್ರದರ್ಶನದಲ್ಲಿ 10ನೇ ವಿಶ್ವದಾಖಲೆಯನ್ನು ಬರೆದ ಉಡುಪಿಯ ತನುಶ್ರೀ ಪಿತ್ರೋಡಿ ಅವರಿಗೆ ವಿಶ್ವದಾಖಲೆಯ ಪ್ರಮಾಣ ಪತ್ರವನ್ನು ನ.22ರಂದು ಸೈಂಟ್ ಸಿಸಿಲಿಸ್ ಹೈಸ್ಕೂಲ್ ಸಭ
ವಾಷಿಂಗ್ಟನ್, ನ.20: ನ್ಯೂಯಾರ್ಕ್ನ ಚುನಾಯಿತ ಮೇಯರ್ ಝೊಹ್ರಾನ್ ಮಮ್ದಾನಿ ತನ್ನನ್ನು ಶುಕ್ರವಾರ(ನ.21) ಶ್ವೇತಭವನದಲ್ಲಿ ಭೇಟಿಯಾಗಲಿದ್ದಾರೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. `ನ್ಯೂಯಾರ್ಕ್ ನಗರದ ಕಮ್ಯು
ರಾಯಚೂರು : ರಾಜ್ಯಸರಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆ ಕುರಿತಂತೆ ಎಲ್ಇಡಿ ವಾಹನದ ಮೂಲಕ ಕಿರುಚಿತ್ರಗಳ ಪ್ರದರ್ಶನ, ಸಂಗೀತ, ಬೀದಿ ನಾಟಕದ ಮೂಲಕ ಜನಸಾಮಾನ
ಉಡುಪಿ: ನಾಳೆಯಿಂದ (ನ.21) ಜಮಾಅತ್ ಇಸ್ಲಾಮೀ ಹಿಂದ್ ವತಿಯಿಂದ ದೇಶಾದ್ಯಂತ ‘ನೆರೆಹೊರೆಯವರ ಹಕ್ಕುಗಳು’ ಎಂಬ ಶೀರ್ಷಿಕೆ ಯಡಿ ಹತ್ತುದಿನಗಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರಂತೆ ಉಡುಪಿ ಜಿಲ್ಲೆಯಾದ್ಯಂತ ವಿವಿದೆಡೆಗಳಲ್ಲಿ
ರಾಷ್ಟ್ರಪತಿಯಿಂದ ʼಸಿಲ್ವರ್ ಎಲಿಫೆಂಟ್ʼ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಕರ್ನಾಟಕ ಸ್ಪೀಕರ್
ಕಾರ್ಕಳ: ಬಸ್ಸೊಂದು ಚಾಲಕನ ಹತೋಟಿ ತಪ್ಪಿ ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ನ.19ರಂದು ರಾತ್ರಿ ಮಿಯ್ಯಾರ ಗ್ರಾಮದ ಮಿಯ್ಯಾರ್ ಗ್ಲೋರಿಯಸ್ ಆಯಿಲ್ ಮಿಲ್ಲ್ ಎದುರು ರಾಷ್ಟ್ರೀಯ ಹೆದ್ದಾರಿಯಲ
ಕಲಬುರಗಿ : ಮೂರು ಕರಾಳ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದಿಲ್ಲಿ ಗಡಿಯಲ್ಲಿ ನಡೆದ ರೈತರ ಹೋರಾಟಕ್ಕೆ ಐದು ವರ್ಷಗಳು ತುಂಬುತ್ತಿವೆ. ಅದರ ಅಂಗವಾಗಿ ನ.26ರಂದು ದೇಶದ ಎಲ್ಲಾ ರಾಜಧಾನಿಗಳು ಹಾಗೂ ಜಿಲ್ಲಾ ಕೇಂದ್ರಗಳಲ
ಕುಂದಾಪುರ: ಬುಡೋಕಾನ್ ಸ್ಪೋರ್ಟ್ಸ್ ಕರಾಟೆ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಹಾನ್ನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲ
ಶೇ.55ರಷ್ಟು ಪ್ರಕರಣಗಳು ವಿಚಾರಣೆಗೆ ಬಾಕಿ; ರಾಜ್ಯದಲ್ಲಿ ಶೇ.35ರಷ್ಟು ಬಾಲಾಪರಾಧ ಪ್ರಕರಣಗಳ ವಿಚಾರಣೆ ನೆನೆಗುದಿಯಲ್ಲಿ: ವರದಿ
ಹೊಸದಿಲ್ಲಿ, ನ. 20: ದಿಲ್ಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು ಹಾಗೂ ಕಾಶ್ಮೀರ ಮತ್ತು ಉತ್ತರಪ್ರದೇಶದಿಂದ ಮತ್ತೆ ನಾಲ್ವರು ಶಂಕಿತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ
ಬಲಿಯಾ, ನ. 20: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ತಪ್ಪು ಮಾಹಿತಿ ಹಾಗೂ ವದಂತಿ ಹರಡಿದ ಆರೋಪದಲ್ಲಿ ಸ್ವಾಮಿ ಆನಂದ ಸ್ವರೂಪ್ ವಿರುದ್ಧ ಇಲ್ಲಿನ ಭೀಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು
ಹೊಸದಿಲ್ಲಿ,ನ.9: ಶೇ.80ರಷ್ಟು ಭಿನ್ನಸಾಮರ್ಥ್ಯದ ಭಾರತೀಯರು ವಿಮೆಯನ್ನು ಹೊಂದಿಲ್ಲ ಹಾಗೂ ಆರೋಗ್ಯ ವಿಮೆಯು ಎಲ್ಲರಿಗೂ ಸಾಮಾನ್ಯವಾಗಿ ಲಭ್ಯವಾಗುವುದನ್ನು ಖಾತರಿಪಡಿಸುವಂತಹ ಕಾನೂನುಗಳಿರುವ ಹೊರತಾಗಿಯೂ, ವಿಮೆಗಾಗಿ ಅರ್ಜಿ ಸಲ್ಲ
ತಿರುಪತಿಯಲ್ಲಿ ಇನ್ನೋವಾ ಕಾರು, ಇಬ್ಬರು ಶಂಕಿತರು ವಶಕ್ಕೆ
► ಉಕ್ರೇನ್ ಡೊನ್ಬಾಸ್ ಪ್ರಾಂತವನ್ನು ರಶ್ಯಕ್ಕೆ ಬಿಟ್ಟುಕೊಡಬೇಕು► ಕ್ರಿಮಿಯಾ ರಶ್ಯದ ಭಾಗವೆಂದು ಅಮೆರಿಕ ಗುರುತಿಸುತ್ತದೆ
ಸುರತ್ಕಲ್: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ವಿರುದ್ಧ ದಿಕ್ಕಿನಲ್ಲಿ ಬಂದ ಬಸ್ ಢಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟ ಘಟನೆ ಬುಧವಾರ ರಾತ್ರಿ ಬೈಕಂಪಾಡಿ ಚಿತ್ರಾಪುರ ಬಳಿ ವರದಿಯಾಗಿದೆ. ಮೃತರ ಗುರುತು ಇನ್ನೂ ಪತ್
ಉಡುಪಿ: ಜಿಲ್ಲೆಯಲ್ಲಿ ಸರಿಸುಮಾರು 18,500 ಬೀದಿನಾಯಿಗಳನ್ನು ಗುರುತಿಸಲಾಗಿದ್ದು, ನಾಯಿಗಳಿಗೆ ಆಶ್ರಯ ತಾಣಕ್ಕಾಗಿ ಉಡುಪಿ ನಗರ ಭಾಗದಲ್ಲಿ ಈಗಾಗಲೇ ಒಂದು ಎಕರೆ ಜಾಗ ಗುರುತಿಸಲಾಗಿದೆ. ಇಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಶ
ಡಿ.21ರಂದು ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ
“ಪರಿವರ್ತನೆ ಬೇಕಾಗಿರುವುದು ನ್ಯೂಝಿಲ್ಯಾಂಡ್, ಝಿಂಬಾಬ್ವೆ ತಂಡಕ್ಕೆ, ಭಾರತಕ್ಕಲ್ಲ”
ಬೆಂಗಳೂರು : ಇಡೀ ದೇಶದಲ್ಲಿಯೇ ವಿಫಲ ಆಗಿರುವ ವಿರೋಧ ಪಕ್ಷ ಎಂದರೆ ಅದು ಕರ್ನಾಟಕದಲ್ಲಿರುವ ಬಿಜೆಪಿ ಪಕ್ಷ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದ
ದುಬೈ: ಜ. 15, 2026ರಿಂದ 19 ವರ್ಷದೊಳಗಿನ ಪುರುಷರ ಐಸಿಸಿ ವಿಶ್ವಕಪ್ ಪ್ರಾರಂಭವಾಗಲಿದ್ದು, ಈ ಟೂರ್ನಿ ಝಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿದೆ. ಆದರೆ, ಈ ಬಾರಿ ಪ್ರಕಟವಾಗಿರುವ ಪಂದ್ಯಗಳ ವೇಳಾಪಟ್ಟಿಯಲ್ಲಿ ಭಾರತ ಮತ್ತು ಪಾಕಿಸ್ತಾ
ಬೆಂಗಳೂರು : ರಾಜ್ಯ ಸರಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು(ಜಿಬಿಎ) ಐದು ಪಾಲಿಕೆಗಳಾಗಿ ವಿಂಗಡಿಸಿದ್ದು, ಈ ಪಾಲಿಕೆಗಳನ್ನು ಒಟ್ಟು 369 ವಾರ್ಡ್ಗಳಾಗಿ ವಿಭಜನೆ ಮಾಡಿ, ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿದೆ. ಬೆಂಗಳೂರು
ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
ಯಾದಗಿರಿ: ಎಪಿಲೆಪ್ಸಿ ಅಥವಾ ಅಪಸ್ಮಾರ ಎಂಬುದು ಮೆದುಳಿನ ದೀರ್ಘಕಾಲದ ಅಸ್ವಸ್ಥತೆಯಾಗಿದ್ದು, ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಪರಿಣಾಮಕಾರಿ ಔಷಧಿಗಳನ್ನು ನೀಡುವುದರಿಂದ ಮೂರ್ಛೆ ರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸಬಹು
ಬೀದರ್ : ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ವತಿಯಿಂದ 'ಮಾದರಿ ನೆರೆಹೊರೆ, ಮಾದರಿ ಸಮಾಜ' ಎಂಬ ಶಿರ್ಷಿಕೆಯಡಿಯಲ್ಲಿ ನ.21 ರಿಂದ 30ರವರೆಗೆ 10 ದಿವಸಗಳ ಕಾಲ ನೆರೆಹೊರೆಯವರ ಹಕ್ಕುಗಳ ರಾಷ್ಟ್ರೀಯ ಮಟ್ಟದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ
ಬೆಂಗಳೂರು : ಪೊಲೀಸ್ ಇಲಾಖೆಯ ಸಂಚಾರ ಇ-ಚಲನ್ನಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಶೇಕಡ 50 ರಷ್ಟು ಮಾತ್ರ ದಂಡ ಪಾವತಿಗೆ ರಿಯಾಯಿತಿ ಪ್ರಕಟಿಸಲಾಗಿದೆ. ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ದಾಖಲಾಗಿ ಪಾವತಿ ಬಾಕಿ ಇರು
ಬೈಂದೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾದ ಘಟನೆ ನಾವುಂದ ರಾಷ್ಟ್ರೀಯ ಹೆದ್ದಾರಿ-66 ಮೇಲ್ಸೇತುವೆಯಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಕಾರಿನಲ್ಲಿದ್ದ ಇಬ್ಬ
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರ ಬಳಿಯೆ ಕೇಳಬೇಕು. ಹೈಕಮಾಂಡ್ ಹೇಳಿದರೆ ಅವರು ಆ ಸ್ಥಾನದಲ್ಲಿ ಮುಂದುವರೆಯುತ್ತಾರೆ, ಇಲ್ಲದಿದ್ದರೆ ಇಲ್ಲ. ಈ ವಿಚಾರಕ್ಕೂ ನಮಗೂ ಸಂಬಂಧವಿಲ್ಲ ಎಂದು ಲೋ
ಮಂಗಳೂರು: ರಾಜ್ಯ ಸರಕಾರ ಇಚ್ಛಾಶಕ್ತಿಯಿಲ್ಲದೆ ಆಡಳಿತ ನಡೆಸುತ್ತಿದೆ. ಅದರ ದುರಾಡಳಿತದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಆರೋಪಿಸಿದ್ದಾರೆ. ಗುರುವಾರ ನಗರದಲ್ಲಿ ಸುದ್
ಬೆಂಗಳೂರು : ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶುಶುಕ್ಲಾ ಅವರೊಂದಿಗೆ ನ.25ರಂದು ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ನಡೆಸುವಂತೆ ವಿಜ್ಞಾನ ಮತ್ತು ತಂತ್ರಜ್ಞಾನ
ಸುಳ್ಯ: ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಗಳು ದ.ಕ.ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಿದ್ದು, ಶೇ.95ರಷ್ಟು ಮಂದಿ ಫಲಾನುಭಗಳಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ತಿಳಿ
ಬೆಂಗಳೂರು : ಬಾಲ್ಯ ವಿವಾಹ ತಡೆಗಟ್ಟಲು ಸರಕಾರ ಕಠಿಣ ಕ್ರಮಕೈಗೊಳ್ಳಲಿದೆ. 18 ವರ್ಷ ಮೀರದೆ ನಿಶ್ಚಿತಾರ್ಥ ಮಾಡಿದರೂ ಶಿಕ್ಷೆಗೆ ಗುರಿ ಪಡಿಸಲಾಗುವುದು. ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತಿಗಳಿಗೆ ಇಲಾಖೆ ವತಿಯಿಂದ 25 ಸಾವಿರ ರೂಪಾಯ
ಯಾದಗಿರಿ : ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಬೀದಿ ನಾಯಿ ಹಾಗೂ ಬಿಡಾಡಿ ದನಕರುಗಳ ನಿಯಂತ್ರಣಕ್ಕೆ ಅವಶ್ಯಕ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭ
ಸುಳ್ಯ: ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ತೀವ್ರ ಅಡಚಣೆಯಾಗಿರುವ ಸುಳ್ಯ ನಗರದ ಹಳೆಗೇಟು- ಜಯನಗರ ರಸ್ತೆಯ ಅವ್ಯವಸ್ಥೆಯನ್ನು ವಿರೋಧಿಸಿ ಸುಳ್ಯ ಜಯನಗರದ ಸ್ಥಳೀಯ ಪತ್ರಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಪತ್ರಕರ್ತರಾದ ಹ
ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಮಕ್ಕಳು ಹಿಂಬದಿ ಸವಾರರಾಗಿ ಪ್ರಯಾಣಿಸುವ ಸಂದರ್ಭದಲ್ಲಿ ಗರಿಷ್ಠ ವೇಗದ ಮಿತಿ ನಿಗದಿಪಡಿಸುವ ಹಾಗೂ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯ
ಕುಲದೀಪ್ ಯಾದವ್ | Photo Credit : PTI ಹೊಸದಿಲ್ಲಿ: ಎಲ್ಲ ಮಾದರಿಯ ಕ್ರಿಕೆಟ್ ನಲ್ಲಿ ಆಡುವುದು ದೊಡ್ಡ ಗೌರವ ಎಂದ ಭಾರತ ತಂಡದ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್, ಕಠಿಣ ಸ್ಪರ್ಧೆಯ ನಡುವೆಯೂ ಆಕ್ರಮಣಕಾರಿ ಮನೋಭಾವವನ್ನು ಉಳಿಸಿಕೊಂಡಿರುವುದ
ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹದ 5ನೇ ದಿನದ ಕಾರ್ಯಕ್ರಮವು ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸೊ
ಶ್ರೀನಗರ: ಗುರುವಾರ ‘ಕಾಶ್ಮೀರ್ ಟೈಮ್ಸ್’ ಪತ್ರಿಕೆಯ ಜಮ್ಮು ಕಚೇರಿಯ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯ ರಾಜ್ಯ ತನಿಖಾ ದಳ ದಾಳಿ ನಡೆಸಿದೆ. ಇದರ ಬೆನ್ನಿಗೇ, “ಪತ್ರಿಕೆಯನ್ನು ಬೆದರಿಸಲು ಹಾಗೂ ಮೌನವಾಗಿಸಲು ಈ ಕ್ರಮ ಕ
ಉಡುಪಿ: ನಗರದ 33ನೇ ಅಜ್ಜರಕಾಡು ವಾರ್ಡಿನಲ್ಲಿ ಬರುವ, ವಿದ್ಯಾರಣ್ಯ ಮಾರ್ಗವು, ಕವಿ ಮುದ್ದಣ ಮಾರ್ಗದಿಂದ ಕಾಡಬೆಟ್ಟು, ಅಂಬಲಪಾಡಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದ್ದು, ಈ ರಸ್ತೆಯು ಸಂಪೂರ್ಣ ಹೊಂಡಮಯವಾಗಿದೆ. ಇದನ್ನು ಕ
ಹೆಬ್ರಿ: ಇಂದಿರಾ ಗಾಂಧಿಯವರು ಅಂದು ಭದ್ರ ಬುನಾದಿ ಹಾಕಿಕೊಟ್ಟ ಕಾರಣ ನಮ್ಮ ದೇಶ ಇಂದು ಸುಭದ್ರವಾಗಿದೆ. ಅವರು ವ್ಯಕ್ತಿಯಲ್ಲ, ಮಹಾಶಕ್ತಿ. ದೇಶಕ್ಕಾಗಿ ಹಲವಾರು ಶಾಶ್ವತ ಕೊಡುಗೆ ನೀಡಿದ್ದಾರೆ. ಆದರೆ ಇಂದಿರಾ ಗಾಂಧಿಯವರನ್ನು ಸ್ಮರ
ಬೆಂಗಳೂರು : ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಇನ್ಮುಂದೆ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಕ್ಯಾಬ್ಗಳಲ್ಲಿ 112 ತುರ್ತು ಸಹಾಯವಾಣಿ ಹಾಗೂ ಕರ್ನಾಟಕ ರಾಜ್ಯ ಪೊಲೀಸ್(ಕೆಎಸ್ಪಿ) ಮೊಬೈಲ್ ಅಪ್
ಬೀದರ್ : ಚಲಿಸುತಿದ್ದ ಕಾರಿಗೆ ಅಡ್ಡವಾಗಿ ಜಾಕ್ ಎಸೆದು ಪಂಚರ್ ಮಾಡಿದ ದರೋಡೆಕೋರರು ಕಾರಿನಲ್ಲಿದ್ದ ಮಹಿಳೆಯರಿಂದ ಸುಮಾರು 23.90 ಲಕ್ಷ ರೂ. ಬೆಲೆ ಬಾಳುವ ಚಿನ್ನ ಹಾಗೂ 1, 60,000ರೂ ನಗದು ದೋಚಿದ ಘಟನೆ ಬಸವಕಲ್ಯಾಣದ ಹೆದ್ದಾರಿ-65ರಲ್ಲಿ ಬುಧ
ಬೆಂಗಳೂರು : ರಾಜಧಾನಿಯಲ್ಲಿ ಬಿಎಂಟಿಸಿ ಬಸ್ಗಳಿಂದ ಆಗುತ್ತಿರುವ ಅವಾಂತರ ಮುಂದುವರೆದಿದ್ದು, ಗುರುವಾರ ನಗರದ ಎರಡು ಪ್ರತ್ಯೇಕ ಕಡೆಗಳಲ್ಲಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ನಗರದ ಮಡಿವಾಳ ಸಂಚಾರ ಪೊಲೀ
ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅದಿರು ಸಾಗಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯಾದ ಶಾಸಕ ಸತೀಶ್ ಸೈಲ್ ಅವರ ಆರೋಗ್ಯ ತಪಾಸಣೆ ನಡೆಸಿ ಬೆಂಗಳೂರು ವೈದ್ಯಕೀಯ ಆಸ್ಪತ್ರೆ ನೀಡಿರುವ ಮೌಲ್ಯಮಾಪನಾ ವರದಿಯ ಮ
ರಾಯಚೂರು : ವಿವಿಧೆಡೆ ಮೋಟರ್ ಪಂಪ್ ಸೆಟ್ಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಆರೋಪಿಗಳಿಂದ 4.31 ಲಕ್ಷ ರೂ.ಮೌಲ್ಯದ 18 ಮೋಟರ್ ಪಂಪ್ಸೆಟ್ಗಳು ಹಾಗೂ ಕೃತ್ಯಕ್ಕೆ ಬಳಿಸಿದ
ಮಾನ್ವಿ: ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನ.21 ರಿಂದ ನ.30ರವರೆಗೆ ರಾಷ್ಟ್ರವ್ಯಾಪಿಯಾಗಿ ನೆರೆಹೊರೆಯವರ ಹಕ್ಕುಗಳು, ಮಾದರಿ ನೆರೆಹೊರೆ ಮಾದರಿ ಸಮಾಜ ಎನ್ನುವ ಘೋಷವಾಕ್ಯದೊಂದಿಗೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಮಾಅ
ಬೀದರ್ : ಪ್ರತಿ ಟನ್ ಕಬ್ಬಿಗೆ 2,950 ರೂ. ನಿಗದಿಗೊಳಿಸಿರುವುದರಿಂದ ರೈತರು ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ. ನಗರದ ಅಂಬೇಡ್ಕರ್ ವೃತ್ತದಲ್ಲಿ ಸುಮಾರು 8 ದಿನಗಳಿಂದ ಮೈ ಕೊರೆಯುವ ಚಳಿಯಲ್ಲಿಯೇ ರೈತರು ಪ್ರತಿಭಟನೆ ನಡೆಸುತ್ತಿ
ಕಠ್ಮಂಡು : ನೇಪಾಳದ ಬಾರಾ ಜಿಲ್ಲೆಯಲ್ಲಿ ʼಜೆನ್ ಝೀʼ ಯುವಕರ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದು ಪೊಲೀಸರೊಂದಿಗೆ ಘರ್ಷಣೆಗೆ ನಡೆದಿದೆ. ಗುರವಾರ, ಎರಡನೇ ದಿನವೂ ಉದ್ವಿಗ್ನತೆ ಮುಂದುವರಿದಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗ
ಬೆಂಗಳೂರು : ಧರ್ಮಸ್ಥಳ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ಐಟಿ) ವರದಿ ನೀಡಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳ ವರದಿ ಮಂಡಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ಸದಾಶಿ
ಮಂಗಳೂರು: ಯಕ್ಷಗಾನಕ್ಕೆ ಸಂಬಂಧಪಡದ ಕಾರ್ಯಕ್ರಮವೊಂದರಲ್ಲಿ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹುದ್ದೆಯಿಂದ ತೆಗೆದು ಹಾಕಬೇಕು ಮ
ಕಲಬುರಗಿ: ಅಪರಿಚಿತ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ರಸ್ತೆಯ ಶರಣ ಸಿರಸಗಿ ಗ್ರಾಮದ ನಾಗಲಿಂಗೇಶ್ವರ ದೇವಸ್ಥಾನದ ಸಮೀಪ ಸಂಭವಿಸಿದೆ. ಕಲಬುರಗಿ ತಾ
ಚಿಕ್ಕಮಗಳೂರು : ಮುಸ್ಲಿಂ ಸಮಾಜದ ಏಳಿಗೆಯಲ್ಲಿ ಮುಅಲ್ಲಿಮರ ಸೇವೆ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ ಎಂದು ಎಸ್.ಎಂ.ಎ ರಾಜ್ಯಾಧ್ಯಕ್ಷರಾದ ಇಸ್ಮಾಯಿಲ್ ಮದನಿ ಉಜಿರೆ ತಂಙಳ್ ಅವರು ತಿಳಿಸಿದರು. ಮದ್ರಸಾ ಅಧ್ಯಾಪಕರ ಒಕ್ಕೂಟ ಸುನ್ನೀ
ಮಂಗಳೂರು: ಮಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮಾಡುವ ಕೊಳವೆ ಒಡೆದು ಹೋಗಿರುವ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಜನಸಾಮಾನ್ಯರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ, ರಾಜ್ಯ ಕಾಂಗ್ರೆಸ್ ಸರಕಾರದ ಅಧೀನದಲ್ಲ
ಯಾದಗಿರಿ: ಮನುವಾದಿ ನಿಲುವು ಹಾಗೂ ಆರ್ಎಸ್ಎಸ್ನ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ನವೆಂಬರ್ 25ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ಹಮ
ಪಾಟ್ನಾ : ಬಿಹಾರ ಚುನಾವಣಾ ಸೋಲಿನ ಬಳಿಕ ಮೊದಲ ಬಾರಿ ಪ್ರತಿಕ್ರಿಯಿಸಿದ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನ
ಹೊಸದಿಲ್ಲಿ : ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಮಿಲಿಟರಿ ಯಶಸ್ಸು ಎಂದು ತನ್ನ ವರದಿಯಲ್ಲಿ ಅಮೆರಿಕದ ಆಯೋಗವು ಉಲ್ಲೇಖಿಸಿದೆ. ಇದು ಭಾರತದ ರಾಜತಾಂತ್ರಿಕತೆಗೆ ಮತ್ತೊಂದು ತೀವ್ರ ಹಿನ್ನಡೆ ಎಂದು ಕಾಂಗ

20 C