ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಎಂಥುಸಿಯಾ’
ಮಂಗಳೂರು, ಮಾ.5: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಯ ಮೊಬೈಲ್ ಹ್ಯಾಕ್ ಮಾಡಿ 28,46,688 ರೂ. ಸೈಬರ್ ವಂಚನೆ ಮಾಡಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 68ರ ಹರೆಯದ ತಾನು ನಿವೃತ್ತಿಯಿಂದ ಬಂದ ಹಣವನ್ನು ಬ್ಯಾಂಕ್ನಲ್ಲ
ಬ್ರಹ್ಮಾವರ, ಮಾ.5: ಶಿರಿಯಾರದ ಎಸ್.ಯೋಗೀಶ್ ಎಂಬವರ ಮಾಲಕತ್ವದ ವಿಶ್ವಂಬರ ಕ್ಯಾಶ್ಯೂ ಇಂಡಸ್ಟ್ರೀಸ್ನಲ್ಲಿ ಲೆಕ್ಕಪತ್ರ ಕಾರ್ಯನಿರ್ವಹಣೆ ಹಾಗೂ ದಾಸ್ತಾನು ಮೇಲ್ವಿಚಾರಕ ಹುದ್ದೆಯಲ್ಲಿದ್ದ ರತೀಶ್, ರಾಜೇಶ್ ಹಾಗೂ ಸುಮಂತ್ ಇವರು ಇ
ಕೊಲ್ಲೂರು, ಮಾ.5: ಫೆ.16ರಂದು ಕಳೆನಾಶಕ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಕೊಳಲಗಿರಿ ಜಿಟಿಟಿಸಿ ಕಾಲೇಜಿನಲ್ಲಿ ಡಿಪ್ಲೋಮಾ ವಿದ್ಯಾಭ್ಯಾಸ ಮಾಡುತಿದ್ದ ಕೆರಾಡಿ ಹೊಸಮನೆಯ
Photo Credit : BCCI/X ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ರೋಚಕವಾಗಿ ಸೋಲಿಸಿದ ಭಾರತ ತಂಡವು ಫೈನಲ್ ಗೇರಿದೆ. ಭಾರತ ನೀಡಿದ 254 ರನ್ ಗಳ ಗುರಿ ಬೆನ್ನಟ್ಟಿದ ಇಂಗ್
ಕೋಟ, ಮಾ.5: ಶಿರಿಯಾರ ಗ್ರಾಮದ ಸಾಹೇಬ್ರಕಟ್ಟೆ ಶನೀಶ್ವರ ದೇವಸ್ಥಾನದ ಬಳಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಅತಿವೇಗದಿಂದ ಬಂದ ಅಟೋರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ತಲೆಗೆ ತೀವ್ರವಾಗಿ ಗಾಯಗೊಂಡು ಅಜ್ಜರಕಾ
ಹೈದರಾಬಾದ್: ತೆಲಂಗಾಣದ ನಾಗರಕರ್ನೂಲ್ನಲ್ಲಿ 16 ವರ್ಷ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆದ ಕೆಲವೇ ತಾಸುಗಳ ಬಳಿಕ ಮಗುವೊಂದನ್ನು ಪ್ರಸವಿಸಿದ್ದಾಳೆ ಎಂದು ವರದಿಯಾಗಿದೆ. 11ನೇ ತರಗತಿಯ ಈ ವಿದ್ಯಾರ್ಥಿನಿ, ಬಾಲಕಿಯರ
ಒಟ್ಟಾವ: ಪಂಜಾಬ್ ಮೂಲದ ಯೂಟ್ಯೂಬರ್, 25 ವರ್ಷದ ನ್ಯಾನ್ಸಿ ಗ್ರೆವಾಲ್ರನ್ನು ಕೆನಡಾದ ಒಂಟಾರಿಯೊದಲ್ಲಿ ಇರಿದು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಮಂಗಳವಾರ ರಾತ್ರಿ ಒಂಟಾರಿಯೋದ ಟಾಡ್ಲೇನ್ ಬ್ಲಾಕ್ನಲ್ಲಿ ಮಹಿಳೆಯೊಬ್ಬರು
ಜೋರ್ಹತ್ (ಅಸ್ಸಾಂ): ಭಾರತೀಯ ವಾಯುಪಡೆಯ ಸುಖೋಯ್ ಸು–30ಎಂಕೆಐ ಯುದ್ಧ ವಿಮಾನವು ಗುರುವಾರ ಸಂಜೆ ಅಸ್ಸಾಂನಲ್ಲಿ ರಾಡಾರ್ ಸಂಪರ್ಕವನ್ನು ಕಳೆದುಕೊಂಡಿದ್ದು, ಅದರ ಪತ್ತೆಗಾಗಿ ವಾಯುಪಡೆ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ವ
ಕಿನ್ಷಾಸ: ಪೂರ್ವ ಕಾಂಗೋದ ಕೋಲ್ಟನ್(ಮಂದ ಕಪ್ಪು ಅದಿರು) ಗಣಿಗಾರಿಕೆ ಪ್ರದೇಶದಲ್ಲಿ ಗಣಿಯೊಂದು ಕುಸಿದು ಕನಿಷ್ಠ 200 ಮಂದಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಎಂ23 ಬಂಡುಕೋರ ಗುಂಪಿನ ನಿಯಂತ್ರಣದಲ್ಲಿರುವ ರುಬಯಾ
ಬೆಂಗಳೂರು : ನೇರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಬದ್ಧತೆಯಿದೆ. ಆದರೆ, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಅಪೂರ್ಣವಾಗಿದ್ದು, ಮತ್ತೊಮ್ಮೆ ಸಭೆ ಸ
Photo Credit : PTI ಕೋಲ್ಕತಾ: ಪಶ್ಚಿಮ ಏಶ್ಯ ಸಂಘರ್ಷದಿಂದಾಗಿ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡಕ್ಕೆ ವಿಶೇಷ ವಿಮಾನವೊಂದರ ವ್ಯವಸ್ಥೆ ಮಾಡಲಾಗಿದೆ. ಕೋಲ್ಕತಾದ ಈಡನ್ ಗಾರ್ಡನ್ಸ್ನಲ್ಲಿ ಮಾರ್ಚ್ ಒ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೊನ್ ಜೊತೆ ದೂರವಾಣಿ ಮಾತುಕತೆ ನಡೆಸಿದ್ದು, ಪಶ್ಚಿಮ ಏಶ್ಯದಲ್ಲಿ ಭುಗಿಲೆದ್ದಿರುವ ಭೀಕರ ಸಂಘರ್ಷದ ಬಗ್ಗೆ ಕಳವಳ ವ್ಯಕ್ತಪಡಿಸ
ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಚಾರವಾಗಿ ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಎರಡು, ಮೂರು ಗುಂಪುಗಳು ಸೃಷ್ಟಿಯಗಿದ್ದು, ಈ ಬೆಳವಣಿಗೆ ಅನಾರೋಗ್ಯಕರ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬುಧವಾ
ಬೆಂಗಳೂರು : ಈ ಹಿಂದೆ ಅಬಕಾರಿ ಖಾತೆ ಕೊಡಲಿಲ್ಲವೆಂದು ಮಹಾನುಭವ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮುನಿಸಿಕೊಂಡಿದ್ದರು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಬುಧವಾರ ನಗರದ ಜೆಡಿಎಸ್ ಪಕ
ಕುಂದಾಪುರ, ಮಾ.5: ಕುಂದಾಪುರ ತಾಲೂಕಿನ ವಿವಿಧ ಚರ್ಚ್ಗಳಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ದಿನಾಚರಣೆಯನ್ನು ತ್ತೀಚೆಗೆ ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಾಯಿತು. ಕುಂದಾಪುರ ರೋಜರಿ ಮಾತಾ ಇಗರ್ಜಿಯಲ್ಲಿ ಕ್ರೈಸ್ತ ಶಿಕ್ಷಣ ದಿನ
ಬೆಂಗಳೂರು : ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ಕೋಟ್ಯಂತ
ಹೊಸದಿಲ್ಲಿ: ಇರಾನ್ ಹಾಗೂ ಇಸ್ರೇಲ್-ಅಮೆರಿಕ ಸಂಘರ್ಷದ ಭುಗಿಲೆದ್ದ ಬೆನ್ನಲ್ಲೇ ಒಮಾನ್ ಕೊಲ್ಲಿಯಲ್ಲಿ ತೈಲ ಟ್ಯಾಂಕರ್ ‘ಸ್ಕೈಲೈಟ್’ ಮೇಲೆ ನಡೆದ ದಾಳಿಯ ಬಳಿಕ ನಾಪತ್ತೆಯಾಗಿದ್ದ ಇಬ್ಬರು ನಾವಿಕರು ಸಾವನ್ನಪ್ಪಿರುವುದಾಗಿ ಎನ್
ಪಾಟ್ನಾ: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ನಾಮಪತ್ರಗಳನ್ನು ಸಲ್ಲಿಸುವ ಮೂಲಕ ಎರಡು ದಶಕಗಳ ಬಳಿಕ ರಾಷ್ಟ್ರರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ್ದಾರೆ. ರಾಜ್ಯಸಭೆ ಪ
ಟೆಹ್ರಾನ್: ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವಂತೆಯೇ ಕನಿಷ್ಠ 37 ಭಾರತೀಯ ಧ್ವಜ ಹೊಂದಿದ ಹಡಗುಗಳು ಮತ್ತು ಸುಮಾರು 1,100 ಸಿಬ್ಬಂದಿಗಳು ಹೊರ್ಮುಜ್ ಜಲಸಂಧಿಯಲ್ಲಿ ಸಿಕ್ಕಿಬಿದ್ದಿದ್ದು ಅತಂತ್ರ
ಉಡುಪಿ: ರಾಜ್ಯದ ಮುಖ್ಯಮಂತ್ರಿ ಶುಕ್ರವಾರ ಮಾ.6ರಂದು ವಿಧಾನಸೌಧದಲ್ಲಿ ಮಂಡಿಸಲಿರುವ 2026-27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್
ಉಡುಪಿ, ಮಾ.5: ತನಗೆ ಬಂದ ರೋಗ, ಪಡೆವ ಚಿಕಿತ್ಸೆ, ಪರಿಣಾಮದ ಮಾಹಿತಿ ಪಡೆಯೋದು ಮಾತ್ರವಲ್ಲ, ತನಗೆ ಚಿಕಿತ್ಸೆ ಬೇಕೇ- ಬೇಡವೇ ಎಂದು ನಿರ್ಧರಿಸುವ ಹಕ್ಕು ಸಹ ಪ್ರತಿಯೊಬ್ಬ ರೋಗಿಗಿದೆ ಎಂದು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ
ಉಡುಪಿ, ಮಾ.5: ಕಳೆದ ಡಿಸೆಂಬರ್ 4ರಿಂದ 15ರವರೆಗೆ ನಡೆದ ರಂಗಭೂಮಿ ಉಡುಪಿ ಇವರ 46ನೇ ವರ್ಷದ ರಾಜ್ಯಮಟ್ಟದ ಕನ್ನಡ ನಾಟಕಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಸುಮನಸಾ ಕೊಡವೂರು ತಂಡ ‘ಈದಿ’ ನಾಟಕಕ್ಕೆ ಇಂದು ಪ್ರಶಸ್ತಿ ಪ್ರದಾನ ಮಾಡಲಾಯಿ
ಬೀದರ್ : ಜಿಲ್ಲೆಯ ಹಳ್ಳಿಖೇಡ (ಬಿ) ಗ್ರಾಮದ ಸಮೀಪವಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸರ್ಕಾರ ವಶಕ್ಕೆ ಪಡೆದು ಪುನರಾರಂಭ ಮಾಡಬೇಕು ಹಾಗೂ ರೈತರ ಎಲ್ಲಾ ವಿಧದ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಸಂಯುಕ್ತ ಕಿಸ
ಬೀದರ್ : ಬಸವಕಲ್ಯಾಣದಲ್ಲಿ ಮದರಸಾ ಶಿಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ಮಾಡಿದ ಆರು ಮಂದಿ ಸೇರಿದಂತೆ ಒಟ್ಟು 18 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿ
ಅರಸೀಕೆರೆ : ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ ವಿಷಕಾರಿ ಮೇವು ತಿಂದು ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲ್ಲೂಕಿನ ಜಾವಗಲ್ ಹೋಬಳಿ ವ್ಯಾಪ್ತಿಯ ದೊಡ್ಡಘಟ್ಟ ಗ್ರಾಮದ ಸಮೀಪ ಈ ಘಟನೆ ಸಂಭವಿ
ಯಾದಗಿರಿ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕು ಎಂದು ಯಾದಗಿರಿ ಜಿಲ್ಲಾ ಅಲ್ಪ
ಬೆಂಗಳೂರು : ಬಿಜೆಪಿ ಮುಖಂಡರ ಚಿತ್ರಗಳನ್ನು ಆಕ್ಷೇಪಾರ್ಹ ಹೇಳಿಕೆಗಳೊಂದಿಗೆ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರ
ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳ ಬೃಹತ್ ಮೊತ್ತ ಕಟ್ಟಿದೆ. ಕಳೆದ ಪಂದ್ಯ
ಟೆಹ್ರಾನ್ : ಇರಾಕ್ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ ಸೇನೆ ಹೇಳಿದೆ. ಉತ್ತರ ಇರಾಕ್ನ ಎರ್ಬಿಲ್ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡ
ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಅಲೆಂಜಿಕಟ್ಟ ಎಂಬಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಆರೋಪದಲ್ಲಿ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಸೊತ್ತುಗಳನ್ನು ವಶಕ್ಕೆ ಪಡೆದು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕ
ಮಂಗಳೂರು, ಮಾ.5: ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ, ರಮಝಾನ್ ಪ್ರಯುಕ್ತ ಸೌಹಾರ್ದ ಇಫ್ತಾರ್ ಕ
ಮಂಗಳೂರು, ಮಾ.5: ಮಂಗಳೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕೆಗೆ ನೈರ್ಮಲ್ಯ ನಿರೀಕ್ಷಕ ಲೈಂಗಿಕ ಕಿರುಕುಳ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಕಂಕನಾಡಿಯ ವಾರ್ಡ್ನಲ್ಲಿ
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಅಪರಾಧಿ ಎಂದು ಘೋಷಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣದಲ್ಲಿ ದೋಷಿ ಎ
ಕಲಬುರಗಿ: ನಗರದ ತಿಮ್ಮಾಪುರಿ ವೃತ್ತದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ), ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಹಾಗೂ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕಲಬುರಗಿ ಜಿಲ್ಲಾ ಸಮಿತಿಗಳ ನೇತೃ
ಸೋಹಾ ಸಾದಿಕ್, ಆಕಾಂಕ್ಷಾ ದಿಲೀಪ್ ನಿಟ್ಟುರೆ ಜೋಡಿಗೆ ಜಯ; ಸ್ನಿಗ್ಧ ಕಾಂತಾ, ಹರ್ಷಿಣಿ ನಾಗರಾಜ್ ಜೋಡಿಗೆ ನಿರಾಶೆ
ʼಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರʼ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯಕ್ಕೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರು ಕುಂಬಳಗೋಡು, ಗೇರುಪಾಳ್ಯ ನಿವಾಸಿ ವ
ಹೊಸದಿಲ್ಲಿ: ಐಸಿಸಿ ಆಯೋಜಿತ ಪುರುಷರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿದ ನಂತರ ಭಾರತದಲ್ಲೇ ಸಿಲುಕಿಕೊಂಡಿದ್ದ ಝಿಂಬಾಬ್ವೆ ಕ್ರಿಕೆಟ್ ತಂಡವು ಕೊನೆಗೂ ಸ್ವದೇಶಕ್ಕೆ ಪ್ರಯಾಣ ಬೆಳೆಸಿದೆ. ಸ್ವತಃ ಝಿಂಬಾಬ್ವೆ ಕ್ರಿಕೆಟ್ ಮ
ವಾಷಿಂಗ್ಟನ್: ಅಗತ್ಯವಿದ್ದರೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ತೈಲ ಟ್ಯಾಂಕರ್ ಗಳಿಗೆ ಅಮೆರಿಕ ನೌಕಾಪಡೆ ಬೆಂಗಾವಲು ನೀಡಲು ಸಿದ್ಧವಾಗಿದೆ ಎಂದು ಶ್ವೇತಭವನ ತಿಳಿಸಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಗತ್ಯವಿದ್ದಲ್ಲಿ
► ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ► ಸದ್ಯಕ್ಕೆ ನೀರಿಗಿಲ್ಲ ಸಮಸ್ಯೆ; ನೀರಿನ ಮೂಲದ ವರದಿ ನೀಡಲು ಸೂಚನೆ
ಕಲಬುರಗಿ : ನಗರದ ನಾಲ್ಕು ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ, ಬೈಕ್ ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳನ್ನು ಪತ್ತೆ ಹಚ್ಚಿ ಒಟ್ಟು 7 ಮಂದಿ ಆರೋಪಿಗಳನ್ನು ಬಂಧಿಸಿ 24.96 ಲಕ್ಷ ರೂ. ಮೌಲ್ಯದ ಸ್ವತ್ತನ್ನು ಜಪ್ತ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ರಾಜೀನಾಮೆ ನೀಡಿದ್ದಾರೆ. 2026ರ ರಾಜ್ಯ ವಿಧಾನಸಭಾ ಚುನಾವಣೆ ಮಧ್ಯೆ ಈ ಬೆಳವಣಿಗೆ ನಡೆದಿದೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ
ಕಲಬುರಗಿ : ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರು ಕಳೆದ ಎರಡುವರೆ ವರ್ಷಗಳಲ್ಲಿ ಒಂದೇ ಒಂದು ಸಭೆ ನಡೆಸದೆ, ಇತ್ತೀಚೆಗೆ ದಿಶಾ ಸಭೆಯನ್ನು ಆನ್ಲೈನ್ ಮೂಲಕ ನಡೆಸಿ “ಕಲಬುರಗಿಯ ಆನ್ಲೈನ್ ಎಂಪಿ” ಎಂಬ ಖ್ಯಾತಿಗೆ ಪಾತ್ರರಾಗಿ
‘ಕ್ಲಿನಿಕಲ್ ನ್ಯೂರೋ ಸೈಕೋಲಾಜಿ ಮತ್ತು ಕಾಗ್ನಿಟಿವ್ ನ್ಯೂರೋ ವಿಜ್ಞಾನ ಅಂತರಾಷ್ಟ್ರೀಯ ಸಮ್ಮೇಳನʼ
ಕಲಬುರಗಿ: ಕಲಬುರಗಿ ಆಕಾಶವಾಣಿ ವತಿಯಿಂದ ಪ್ರಸಾರವಾಗುವ ಜನಪ್ರಿಯ ‘ಕಲ್ಯಾಣ ವಾಣಿ’ ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಗೆ ಸಹಾಯಕವಾಗುವ ವಿಶೇಷ ನೇರ ಫೋನ್-ಇನ್ ಕಾರ್ಯಕ್ರಮವು ಇದೇ ಮಾ.6 ರಂದು ಬೆಳ
ನವದೆಹಲಿ : ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್ಟಿಐ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ರಾಜ್ಯಕ್ಕಾಗಿ ಕ್ಷಿಪ್ರ ಪ್ರತಿಕ್ರಿಯೆ ಪಡೆಯ ಹಿರಿಯ ಸದಸ್ಯರಾಗಿ ಎಸ್. ಆಸೀಫ್ ಅಲಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಆದೇಶ ಹ
ಬೆಂಗಳೂರು : ಮಾದಕ ಪದಾರ್ಥಗಳ ಮಾರಾಟ ಮತ್ತು ಸೇವನೆಯ ವಿರುದ್ಧದ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ಪಶ್ಚಿಮ ವಿಭಾಗದ ಆರು ಶಿಕ್ಷಣ ಸಂಸ್ಥೆಗಳು ಹಾಗೂ ಎರಡು ವಸತಿ ನಿಲಯಗಳಲ್ಲಿ ಗುರುವಾರ ಪೊಲೀಸರು ದಿಢೀರ್ ತಪಾಸಣೆ ನಡೆಸಿ
ಹೊಸದಿಲ್ಲಿ: ಉಕ್ರೇನ್ನಲ್ಲಿ ನಡೆಯುತ್ತಿರುವ ಸಂಘರ್ಷಗಳು ಮತ್ತು ಪಶ್ಚಿಮ ಏಶ್ಯಾದಲ್ಲಿ ಇತ್ತೀಚಿನ ಯುದ್ಧವನ್ನು ಗುರುವಾರ ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಜಾಗತಿಕ ಶಾಂತಿಗೆ ಭಾರತದ ಬದ್ಧತೆಯನ್ನು ಒತ್ತಿ ಹೇಳಿ
ಕನಕಗಿರಿ: ಪಟ್ಟಣ ಪಂಚಾಯಿತಿ ಸದಸ್ಯ ಅನಿಲಕುಮಾರ ಬಿಜ್ಜಳ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷೆಯ ಪತಿ ಟಿ.ಜೆ. ರಾಮಚಂದ್ರ ಮತ್ತು ಅವರ ಬೆಂಬಲಿಗರ ಮಧ್ಯೆ ನಡೆದ ಗಲಾಟೆಯನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆದಿ
ಹೊಸದಿಲ್ಲಿ: ಪಶ್ಚಿಮ ಏಶ್ಯಾದಲ್ಲಿಯ ಸಂಘರ್ಷವು ಭಾರತೀಯ ಆರ್ಥಿಕತೆಗೆ ಕೆಲವು ತಕ್ಷಣದ ಸವಾಲುಗಳನ್ನು ಒಡ್ಡಿದೆ,ಆದರೆ ದೀರ್ಘಾವಧಿಯ ಆರ್ಥಿಕ ಬೆಳವಣಿಗೆಯನ್ನು ಕುಂಠಿತಗೊಳಿಸುವ ಸಾಧ್ಯತೆಯಿಲ್ಲ ಎಂದು ಆರ್ಬಿಐನ ಹಣಕಾಸು ನೀತಿ
ಮಂಗಳೂರು, ಮಾ.5:ಮಹಿಳೆಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗಿ ಮಾನಹಾನಿ ಮಾಡಿದ ಆರೋಪಿ ಸವಾರ ಪ್ರವೀಣ್ ಯಾನೆ ಸಂತೋಷ್ ಎಂಬಾತನಿಗೆ 7ನೇ ಜೆಎಂಎಫ್ಸಿ ನ್ಯಾಯಾಲಯವು 1 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧ
ಮಾ.16ರಿಂದ ಆಸ್ಪತ್ರೆ ಸೇರಿ ಎಲ್ಲವೂ ಸಂಪೂರ್ಣ ಬಂದ್
ಬೆಂಗಳೂರು : ಕರ್ನಾಟಕದಲ್ಲಿ ರಾಜ್ಯ ಯುವಜನ ಆಯೋಗ ಸ್ಥಾಪನೆ ಮಾಡಬೇಕು ಎಂದು ವಿವಿಧ ಯುವಜನ ಸಂಘಟನೆಗಳಿಂದ ನಿರ್ಣಯ ಕೈಗೊಳ್ಳಲಾಯಿತು. ಗುರುವಾರ ಶಿವಾಜಿನಗರದಲ್ಲಿರುವ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ರಾಜ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಟ್ಟಾಗಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಇಬ್ಬರೂ ಪಕ್ಷದಲ್ಲಿದ್ದು ಸಿದ್ಧಾಂತ-ನಾಯಕತ್ವಕ್ಕೆ ಬದ್ಧರಾಗಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿಯ ಇತಿಹಾಸ ಪರೀಕ್ಷೆಯಲ್ಲಿ ಒಟ್ಟು 41 ಮಂದಿ ಗೈರುಹಾಜರಾ ಗಿದ್ದರು. ಪರೀಕ್ಷೆಗಾಗಿ ನೊಂದಾಯಿಸಿಕೊಂಡಿದ್ದ 3298 ಮಂದಿ ವಿದ್ಯಾರ್ಥಿ ಗಳಲ್ಲಿ ಇಂದು 3257 ಮಂದಿ ಹಾಜರಾಗಿದ್ದ
Photo Credit : ICC ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ನಡೆಯುತ್ತಿರುವ T20 ವಿಶ್ವಕಪ್ ನ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಫೈನಲ್ ಗೇರುವ ಎರಡನೇ ತ
ಬೆಂಗಳೂರು : 2023ರ ವಿಧಾನಸಭಾ ಚುನಾವಣೆಗೆ ಮೂರು ತಿಂಗಳು ಮೊದಲು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ಎರಡು ಕಾರ್ಯಕ್ರಮಗಳಿಗೆ ಕರ್ನಾಟಕದ ಬಸವರಾಜ ಬೊಮ್ಮಾಯಿ ನೃತೃತ್ವದ ಆಗಿನ ಬಿಜೆಪಿ ಸರಕಾರ 33 ಕೋಟಿ ರೂ.ಗೂ ಹೆಚ್ಚು ವೆಚ್ಚ ಮಾಡ
ಮಂಗಳೂರು, ಮಾ.5: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿ ಮುರುಗನ್ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಜೀವಾವಧಿ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದ್ದಾರ
ಬೀದರ್ : ನಿಜಗುಣಾನಂದ ಸ್ವಾಮಿ ಅವರು ಬಸವಧರ್ಮ ಮತ್ತು ಲಿಂಗಾಯತ ಧರ್ಮದ ಕುರಿತು ವೈಜ್ಞಾನಿಕ ಚಿಂತನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ವಿರೋಧ ವ್ಯಕ್ತವಾಗುತ್ತಿದೆ. ಅವರ ಮೇಲೆ ದಾಳಿ ನಡೆಯುವ ಸಾಧ್ಯತೆ ಇರುವುದರಿಂ
ಮಂಗಳೂರು, ಮಾ.5: ನಗರದ ಪಾಂಡೇಶ್ವರ ಮತ್ತು ಬಂದರ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಆರು ಮಂದಿ ಡ್ರಗ್ಸ್ ಪೆಡ್ಲರ್ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಉಡುಪಿ ಜಿಲ್
ಹೂವಿನಹಡಗಲಿ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಬೀರಬ್ಬಿ ಗ್ರಾಮದಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿ, ದೇಹದ ಭಾಗಗಳನ್ನು ತುಂಡರಿಸಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ. ಮ
ಸಕಲೇಶಪುರ : ಅಪ್ರಾಪ್ತ ಬಾಲಕನನ್ನು ಮನೆಗೆ ಕರೆದುಕೊಂಡು ಹೋಗಿ ಸುಮಾರು ಎರಡು ತಿಂಗಳ ಕಾಲ ಜೀತ ಮಾಡಿಸಿಕೊಂಡ ಆರೋಪದ ಮೇಲೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಸನ ತಾಲ್ಲೂಕಿನ ಸಂತ್ರಸ್ತ ಬಾಲಕ ನ
ಮಂಗಳೂರು: ನಗರದ ಕಾಸ್ಮೋಪಾ ಲಿಟನ್ ಕ್ಲಬ್ (ರಿ) ವತಿಯಿಂದ ಫೆಬ್ರವರಿ 20ರಿಂದ ಮಾರ್ಚ್ 1ರವರೆಗೆ ಆಯೋಜಿಸ ಲಾದ ‘ಸ್ನೂಕರ್ & ಬಿಲಿಯರ್ಡ್ಸ್ ಇನ್ವಿಟೇಶನಲ್ ಟೂರ್ನಮೆಂಟ್’ನಲ್ಲಿ ಬಿಲಿಯರ್ಡ್ಸ್ ವಿಭಾಗದಲ್ಲಿ ಐ.ಎಚ್. ಮನುದೇವ್ 400-242 ಅಂತ
ಬೀದರ್: ಬೌದ್ಧ ಅಭಿವೃದ್ಧಿ ನಿಗಮವನ್ನು ತಕ್ಷಣ ಸ್ಥಾಪಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ರಾಜ್ಯ ಸಂಯೋಜಕ ಮಹೇಶ್ ಗೋರನಾಳಕರ್ ಒತ್ತಾಯಿಸಿದರು. ನಗರದ ಪತ್ರಿಕಾ ಭವನದ
ಬೆಂಗಳೂರು : ಇರಾನ್ ಮೇಲೆ ನಡೆಯುತ್ತಿರುವ ಆಕ್ರಮಣವನ್ನು ಖಂಡಿಸದ ಭಾರತ ಸರಕಾರದ ನಿಲುವನ್ನು ಮತ್ತೊಮ್ಮೆ ಕಟುವಾಗಿ ಟೀಕಿಸಿರುವ ಬಹುಭಾಷ ನಟ ಕಿಶೋರ್ ಕುಮಾರ್, ಶಾಂತಿ ಪ್ರೀತಿಯ ಹರಿಕಾರನಾಗಿ, ಪ್ರಪಂಚದ ಯಾವ ಶಕ್ತಿಗೂ ಹೆದರದೇ ನಿ
ಮಂಗಳೂರು: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 2025-26ನೇ ಸಾಲಿನ ಐದು ಮತ್ತು ಏಳನೇ ತರಗತಿಯ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಜೆಪ್ಪು ಕುಡ್ಪಾಡಿಯ ಬದ್ರಿಯ ಜುಮಾ ಮಸೀದಿ ಅಧೀನದ ಹಯಾತುಲ್ ಇಸ್ಲಾಮ್ ಮದ್ರಸವು 100 ಶೇ
2025-26ನೇ ಸಾಲಿನ ‘ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆ’ ಬರೆಯಲು ಬಯಸುವ ಪ್ರತಿಭಾವಂತ ಅಭ್ಯರ್ಥಿಗಳಿಗೆ ನುರಿತ ಸಂಸ್ಥೆಯ ಮೂಲಕ ಪ್ರತಿಷ್ಠಿತ ಉಚಿತ ವಸತಿಯುಕ್ತ ತರಬೇತಿ ನೀಡಲು ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ. ಕೇಂದ್
ಪರಭಕ್ಷಕಗಳ ಬಗ್ಗೆ ಎಚ್ಚರವಾಗಿರಲು, ಹಿಂಡಿನಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲು ಅಥವಾ ಮಲಗುವುದು ತುಂಬಾ ಅಪಾಯಕಾರಿ ಅಥವಾ ಶಕ್ತಿಯನ್ನು ಬರಿದಾಗಿಸುತ್ತದೆ ಎಂದು ಅನಿಸಿದಾಗ ನಿಂತುಕೊಂಡೇ ನಿದ್ರೆ ತೂಗುವುದು ಈ ಜೀವಿಗಳಿಗೆ
ಹೊಸದಿಲ್ಲಿ: ಸಂಭಲ್ನ ಶಾಹಿ ಜಾಮಾ ಮಸೀದಿಯನ್ನು ಯಾವುದೇ ಕಟ್ಟಡವನ್ನು ನೆಲಸಮಗೊಳಿಸಿದ ಬಳಿಕ ಅಥವಾ ಖಾಲಿ ಜಾಗದಲ್ಲಿ ನಿರ್ಮಿಸಲಾಗಿತ್ತೇ ಎಂಬ ಬಗ್ಗೆ ತನ್ನ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇ
ಹೊಸದಿಲ್ಲಿ : ಹಿಂದೂ ಮಹಾಸಾಗರದಲ್ಲಿ ಇರಾನ್ ನ ಯುದ್ಧ ನೌಕೆ ಐರಿಸ್ ದೇನಾವನ್ನು ಅಮೆರಿಕ ಮುಳುಗಿಸಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಹಿಸಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರ
ಬೆಲ್ಲದ ಶುದ್ಧತೆ ಪರೀಕ್ಷಿಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಕೆಲವು ಸರಳ ಮನೆ ಪರೀಕ್ಷೆಗಳನ್ನು ಹಂಚಿಕೊಂಡಿದೆ. ಭಾರತೀಯ ಮನೆಗಳಲ್ಲಿ ಬೆಲ್ಲವನ್ನು ವರ್ಷವಿಡೀ ವ್ಯಾಪಕವಾಗಿ ಬಳಸುತ್ತೇವೆ. ಸಾಂಪ್
ನಿಮ್ಮ ಮಕ್ಕಳು ಗಣಿತದ ಸಂಖ್ಯೆಗಳನ್ನು ಮತ್ತು ಸಣ್ಣ ಲೆಕ್ಕಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಹಿಂದೆ ಬಿದ್ದಿದ್ದಾರೆಯೆ? ಸಮಸ್ಯೆ ಮೆದುಳಿನಲ್ಲಿದೆಯೇ ವಿನಾ ಮಕ್ಕಳ ಶೈಕ್ಷಣಿಕ ಪ್ರಯತ್ನದಲ್ಲಲ್ಲ! ಅನೇಕ ಮಕ್ಕಳಿಗೆ ಗಣಿತ ಎನ್ನು
ಉಳ್ಳಾಲ: ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು, ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸಹಿತ ಹತ್ತೂವರೆ ಲಕ್ಷ ರೂಪಾಯಿ ನಗದು, 181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ
ಹೊಸದಿಲ್ಲಿ: ಅಮೆರಿಕವು ಬುಧವಾರ ಶ್ರೀಲಂಕಾ ಕರಾವಳಿಯಾಚೆ ಇರಾನಿನ ‘ಐರಿಸ್ ದೇನಾ’ ಯುದ್ಧನೌಕೆಯನ್ನು ಮುಳುಗಿಸಿದ್ದನ್ನು ಭಾರತ ಸರಕಾರಕ್ಕೆ ಮುಜುಗರದ ವಿಷಯ ಮತ್ತು ಅದರ ಪ್ರಾದೇಶಿಕ ವಿಶ್ವಾಸಾರ್ಹತೆಗೆ ಹೊಡೆತ ಎಂದು ಭಾರತದ ಮಾ
ಬಾಗಿಲು ತೆರೆಯುವಂತೆ ಮಾಡಿದ ನಿರಂತರ ಮನವಿಗೆ ಸ್ಪಂದಿಸದ ಅಧಿಕಾರಿ
ಪಾಟ್ನಾ: ರಾಜ್ಯಸಭೆ ಚುನಾವಣೆಗೆ ಬಿಹಾರ ಸಿಎಂ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್ ನಾ
ಆಲಮೇಲ: ವಿಜಯಪುರ ಜಿಲ್ಲೆಯ ಪ್ರಮುಖ ವಾಣಿಜ್ಯ ಮತ್ತು ಶೈಕ್ಷಣಿಕ ಕೇಂದ್ರವಾಗಿ ಬೆಳೆಯುತ್ತಿರುವ ಆಲಮೇಲ ಪಟ್ಟಣವು ತಾಲೂಕು ಕೇಂದ್ರವಾಗಿ ಘೋಷಣೆಯಾಗಿ ವರ್ಷಗಳೇ ಕಳೆದರೂ, ಇಲ್ಲಿಯವರೆಗೆ ಸ್ವಂತ ಬಸ್ ಡಿಪೊ ಹೊಂದಿಲ್ಲದಿರುವುದು ಸಾ
ತೆಲಂಗಾಣ: ಹೈದರಾಬಾದ್ ನ ತಾಜ್ ಕೃಷ್ಣಾ ಹೋಟೆಲ್ ನಲ್ಲಿ ಬುಧವಾರ ಸಂಜೆ ನಡೆದ ಖ್ಯಾತ ನಟ-ನಟಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಆರತಕ್ಷತೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪಾಲ್ಗೊಂಡು ನೂತನ ದಂಪತಿಗೆ ಶುಭ ಹಾ
ಬೆಂಗಳೂರು, ಮಾ. 5: ಕನ್ನಡ ಗೆಳೆಯರ ಬಳಗದ ಸಂಚಾಲಕ, ಎಚ್.ಎ.ಎಲ್.ನ ನಿವೃತ್ತ ಡಿಜಿಎಂ ಬಾಣಾಸಂದ್ರ ಹನುಮಂತರಾಯ ಉಪೇಂದ್ರ (66) ಅವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಚ್ಎಎಲ್ ನಲ್ಲಿ ಉನ್ನತ ಅಧಿಕಾರಿಯಾಗಿದ್ದ ಉ
ಟಾಕ್ಸಿಕ್’ ಬಿಡುಗಡೆಗೊಳ್ಳದೆ ಇದ್ದರೂ, ಅದೇ ದಿನ ‘ಲವ್ ಮಾಕ್ಟೇಲ್-3’ ಬಿಡುಗಡೆ ಮಾಡುವ ಮೂಲಕ ಲಾಭ ಮಾಡಿಕೊಳ್ಳಲು ಕೆವಿಎನ್ ಸಂಸ್ಥೆ ತೀರ್ಮಾನಿಸಿದೆ. ಯಶ್ ನಟನೆಯ ‘ಟಾಕ್ಸಿಕ್’ ಬಿಡುಗಡೆ ಮುಂದೆ ಹೋದ ಕಾರಣ ‘ಲವ್ ಮಾಕ್ಟೇಲ್-3’ ಪಾಲ
ಮಂಗಳೂರು, ಮಾ.5: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ರಾಜ್ಯ ಬಜೆಟ್ ಮಹಿಳಾ ಪರವಾಗಿರಬೇಕು. ತಾಯಿ ಮಕ್ಕಳ ಆಸ್ಪತ್ರೆ ಹೆಚ್ಚಾಗಬೇಕು. ಆಸ್ಪತ್ರೆಗಳಲ್ಲಿ ಎಲ್ಲ ವೈದ್ಯರ ಸಹಿತ ಮೂಲಸೌಲಭ್ಯ ಇರಬೇಕು ಎಂಬ ನಿರೀಕ್ಷೆಯಲ್ಲಿದ್ದೇ
ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ, ಕಾಂಗ್ರೆಸ್ ಪಕ್ಷದ ಶಾಸಕರಾದ ಕಮಲಾಖ್ಯ ಡೇ ಪುರಕಾಯಸ್ತ, ಶಶಿಕಾಂತ ದಾಸ್ ಹಾಗೂ ಬಸಂತ ದಾಸ್ ಅವರು ಇನ್ನಿಬ್ಬರೊಂದಿಗೆ ಗುರುವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಯಾದರು. ಇಲ್ಲಿ
ಮಂಗಳೂರು, ಮಾ.5: ಹೆಣ್ಣು ಮಕ್ಕಳು ತಮ್ಮ ಮೇಲಿನ ದೌರ್ಜನ್ಯ, ಅನ್ಯಾಯದ ಸಂದರ್ಭ ಎದ್ದು ನಿಂತು ಹೋರಾಡುವಲ್ಲಿ ಅರಿವಿನಿಂದ ಕೂಡಿದ ಶಿಕ್ಷಣ ಅಸ್ತ್ರವಾಗಿರುತ್ತದೆ. ಶಿಕ್ಷಣ ಪಡೆಯುವ ಜತೆಗೆ ಹೆಣ್ಣು ಮಕ್ಕಳು ತಮ್ಮ ಹಕ್ಕು, ಕಾನೂನುಗಳನ
ಅಬುಧಾಬಿ: ಅಬುಧಾಬಿಯ ಝಾಯೆದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಮಿತ ಪ್ರಮಾಣದಲ್ಲಿ ವಿಮಾನ ಕಾರ್ಯಾಚರಣೆಗಳನ್ನು ಪುನರಾರಂಭಿಸಲಾಗಿದೆ ಎಂದು ಅಬುಧಾಬಿ ಮಾಧ್ಯಮ ಕಚೇರಿ ತಿಳಿಸಿದೆ ಎಂದು aljazeera.com ವರದಿ ಮಾಡಿದೆ. ಮದ್ಯಪ್ರ

24 C