SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಶಿವಮೊಗ್ಗ | ವೇತನಾನುದಾನ ನೀಡಲು ಒತ್ತಾಯ; 2ನೇ ದಿನಕ್ಕೆ ಕಾಲಿಟ್ಟ ಶಿಕ್ಷಕರ ಉಪವಾಸ ಸತ್ಯಾಗ್ರಹ

ಶಿವಮೊಗ್ಗ : ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದಿಂದ ಎಲ್ಲ ಭಾಗ್ಯಗಳ ಜೊತೆಗೆ ವೇತನಾನುದಾನ ಭಾಗ್ಯ ನೀಡುವಂತೆ ಕೋರಿ ಬುಧವಾರದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದ

21 Nov 2025 12:43 am
ಮಾರ್ನಮಿಬೈಲ್ | ಯುವಕನ ಮೇಲೆ ಹಲ್ಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಶಿವಮೊಗ್ಗ : ನಗರದ ಆರ್‌ಎಂಎಲ್ ನಗರದ ಮಾರ್ನಮಿಬೈಲ್‌ನಲ್ಲಿ ಯುವಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುದ್ದನಗರದ ನಿವಾಸಿ ಅರ್ಮಾನ್ (21),

21 Nov 2025 12:36 am
ಧರ್ಮ-ದೇವರ ಹೆಸರಲ್ಲಿ ಸರಕಾರಿ ಜಾಗ ಒತ್ತುವರಿಗೆ ಅನುಮತಿಸಲಾಗದು : ಹೈಕೋರ್ಟ್

ಬೆಂಗಳೂರು : ಧರ್ಮದ ಹೆಸರಿನಲ್ಲಿ ಸರಕಾರಿ ಜಾಗ ಅತಿಕ್ರಮಿಸಲು ಹಾಗೂ ದೇವರ ಹೆಸರಿನಲ್ಲಿ ರಿಯಲ್ ಎಸ್ಟೇಟ್‌ ವ್ಯವಹಾರ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ತೀಕ್ಷ್ಣವಾಗಿ ನುಡಿದಿದೆ. ಕೋಲಾರ ತಾಲೂಕು ವೇಮಗಲ್ ಹೋಬಳಿಯ ಕ್ಯಾ

21 Nov 2025 12:29 am
'ಮಾದರಿ ನೆರೆಹೊರೆ, ಮಾದರಿ ಸಮಾಜ' ಅಭಿಯಾನ ಇಂದಿನಿಂದ ಆರಂಭ : ಡಾ.ಮುಹಮ್ಮದ್ ಸಾದ್ ಬೆಳಗಾಮಿ

ಬೆಂಗಳೂರು : ಸಮಾಜದ ಮುಂದೆ ನೆರ ಹೊರೆಯವರ ಹಕ್ಕುಗಳ ಅತ್ಯುತ್ತಮ ಮಾದರಿಯನ್ನು ಪ್ರಸ್ತುತಪಡಿಸುವುದು, ಪರಸ್ಪರರ ಬಗ್ಗೆ ಕಾಳಜಿ, ಸಹಕಾರ, ಶಿಸ್ತು, ಶುಚಿತ್ವ ಮತ್ತಿತರ ಸಾಮಾಜಿಕ ಹೊಣೆಗಾರಿಕೆಗಳನ್ನು ನಿರ್ವಹಿಸಲು ಪ್ರೇರೇಪಿಸುವ ಉ

21 Nov 2025 12:24 am
ಗುತ್ತಿಗೆ ಪದ್ಧತಿ ಬಡತನವನ್ನು ಶಾಶ್ವತಗೊಳಿಸುತ್ತದೆ : ಡಾ.ನಿರಂಜನಾರಾಧ್ಯ

ಬೆಂಗಳೂರು : ಪೋಷಕರು ಗುತ್ತಿಗೆ ಪದ್ಧತಿಯಂತಹ ಅಸುರಕ್ಷಿತ ಉದ್ಯೋಗಗಳಲ್ಲಿ ಸಿಲುಕಿಕೊಂಡಾಗ ತಮ್ಮ ಮಕ್ಕಳಿಗೆ ಮೂಲಭೂತ ಶಿಕ್ಷಣವನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಗುತ್ತಿಗೆ ಪದ್ಧತಿ ಬಡತನವನ್ನು ಶಾಶ್ವತಗೊಳಿಸುತ್

21 Nov 2025 12:14 am
ಡಿ.28ರಂದು ‘ಜನರಾಜ್ಯೋತ್ಸವ’ ಕಾರ್ಯಕ್ರಮ ನಡೆಸಲು ಕನ್ನಡಪರ ಹೋರಾಟಗಾರರ ನಿರ್ಣಯ

ಬೆಂಗಳೂರು : ಕನ್ನಡದ ನೆಲ, ಜಲ, ರಾಜ್ಯಭಾಷೆ ಕನ್ನಡದ ಗೌರವಕ್ಕಾಗಿ ನಡೆದ ದೀರ್ಘ ಚಳವಳಿಗಳ ಸಂಕೇತವಾಗಿ ಎಲ್ಲ ಕನ್ನಡಪರ ಸಂಘಟನೆಗಳು, ಸಾಂಸ್ಕೃತಿಕ ವೇದಿಕೆಗಳು, ಹೋರಾಟಗಾರರು ಸೇರಿಕೊಂಡು ಡಿ.28ರಂದು ‘ಜನರಾಜ್ಯೋತ್ಸವ’ ಆಚರಿಸಲು ಕನ

21 Nov 2025 12:14 am
Udupi | ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ 12.38 ಲಕ್ಷ ರೂ. ವಂಚನೆ: ದೂರು

ಉಡುಪಿ: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರವೀಣ್ ಎಂಬವರ ಮೊಬೈಲ್‌ನ ಟೆಲಿಗ್ರಾಂ ಆ್ಯಪ್‌ಗೆ ಬಂದ ಲಿ

20 Nov 2025 11:40 pm
ಕೆಇಎ: 973 ಹುದ್ದೆ ನೇಮಕಾತಿಗೆ ಡಿ.20ರಿಂದ ಲಿಖಿತ ಪರೀಕ್ಷೆ

ಬೆಂಗಳೂರು : ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟ

20 Nov 2025 11:34 pm
ರಮಾನಾಥ ಶೆಟ್ಟಿ

ಶಿರ್ವ: ಕಳೆದ 40 ವರ್ಷಗಳಿಂದ ಬಂಟಕಲ್ಲಿನಲ್ಲಿ ಮಲ್ಲಿಗೆ ಕಟ್ಟೆಯನ್ನು ನಡೆಸುತ್ತಿದ್ದ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 92 ಹೇರೂರು ನಿವಾಸಿ ರಮಾನಾಥ ಶೆಟ್ಟಿ ಎಚ್.(78) ಮಂಗಳವಾರ ಹೃದಯಾಘಾತದಿಂದ ನಿಧನರಾದರು. ಬಂಟಕಲ್ಲು ಅಂಚೆ ಕಛ

20 Nov 2025 11:33 pm
20 Nov 2025 11:27 pm
ಕಲಬುರಗಿ | ಶಾಲಾ-ಕಾಲೇಜು, ಆಸ್ಪತ್ರೆ ಆವರಣದಲ್ಲಿನ ನಾಯಿಗಳನ್ನು ಶಾಶ್ವತವಾಗಿ ಸ್ಥಳಾಂತರಿಸಿ: ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಸೂಚನೆ

ಕಲಬುರಗಿ: ಸಾರ್ವಜನಿಕರು ಮತ್ತು ವಿಶೇಷವಾಗಿ ಮಕ್ಕಳಿಗೆ ತೊಂದರೆ ಉಂಟು ಮಾಡುತ್ತಿರುವ ಜಿಲ್ಲೆಯಾದ್ಯಂತ ನಗರ ಹಾಗೂ ಪ್ರದೇಶದ ಶಾಲಾ ಕಾಲೇಜು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಆವರಣ, ಕ್ರೀಡಾಂಗಣ, ವಸತಿ ನಿಲಯ, ಆಸ್ಪತ್ರೆ ಆವರಣದಲ್

20 Nov 2025 11:26 pm
ಭಟ್ಕಳ: ಶ್ರೀ ಮಾರುತಿ ಪತ್ತಿನ ಸಂಘಕ್ಕೆ ಉತ್ತಮ ಸಹಕಾರಿ ಪತ್ತಿನ ಸಂಘ ಪ್ರಶಸ್ತಿ

ಭಟ್ಕಳ: ಹಾವೇರಿಯಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮಾರುತಿ ಸಹಕಾರಿ ಪತ್ತಿನ ಸಂಘಕ್ಕೆ ಜಿಲ್ಲೆಯ ಉತ್ತಮ ಸಹಕಾರಿ ಪತ್ತಿನ ಸಂಘ – 2025 ಪ್ರಶಸ್ತಿ ಲಭಿಸಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ

20 Nov 2025 11:23 pm
ವಿದೇಶಿ ವಿಶ್ವವಿದ್ಯಾಲಯಗಳ ಮೇಲೆ ನಿಯಂತ್ರಣ ಸಾಧಿಸಲು ಯುಜಿಸಿಗೆ ಪತ್ರ : ಡಾ.ಎಂ.ಸಿ. ಸುಧಾಕರ್

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ವಿದೇಶಿ ವಿಶ್ವವಿದ್ಯಾಲಯಗಳು ಶಾಖೆಗಳನ್ನು ಆರಂಭಿಸುತ್ತಿದ್ದು, ಇವುಗಳ ಮೇಲೆ ಹೇಗೆ ನಿಯಂತ್ರಣ ಸಾಧಿಸಬೇಕು ಎಂದು ಮಾಹಿತಿ ಒದಗಿಸಲು ವಿಶ್ವವಿದ್ಯಾಲಯಗಳ ಅನುದಾನ ಆಯೋಗಕ್ಕೆ(ಯುಜಿ

20 Nov 2025 11:21 pm
ಬೆಳ್ತಂಗಡಿ: ವಾಹನದ ಅಡಿಗೆ ಸಿಲುಕಿ ವೃದ್ದ ಮೃತ್ಯು

ಬೆಳ್ತಂಗಡಿ: ಮದ್ದಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕಾಮಗಾರಿಯ ವಾಹನದ ಅಡಿಗೆ ಸಿಲುಕಿ ವೃದ್ದರೊಬ್ಬರು ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಮೃತ ವ್ಯಕ್ತಿ ಬಂಗಾಡಿ ನಿವಾಸಿಯಾಗಿರುವು

20 Nov 2025 11:18 pm
ಉಳ್ಳಾಲ: ಬಿಜೆಪಿ ನಾಯಕಿ ಲಲಿತ ಸುಂದರ್ ನಿಧನ

ಉಳ್ಳಾಲ: ಉಳ್ಳಾಲದ ಬಿಜೆಪಿಯ ಹಿರಿಯ ನಾಯಕಿ, ಉಳ್ಳಾಲ ನಗರಸಭೆಯ ಮಾಜಿ ಸದಸ್ಯರಾದ ಲಲಿತಾ ಸುಂದರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಸಂಜೆ ತೊಕ್ಕೊಟ್ಟಿನ ಅವರ ಸ್ವಗೃಹದಲ್ಲಿ ನಿಧನರಾದರು. ಬಿಜೆಪಿ ಕಾರ್ಯಕರ್ತರಾಗಿದ್ದ ಅ

20 Nov 2025 11:01 pm
ನಂದಿನಿ ನದಿ ಅತಿಕ್ರಮಣದ ವಿರುದ್ಧ ಅಧಿಕಾರಿಗಳ ನಿರ್ಲಕ್ಷ್ಯ : ಉಪ ಲೋಕಾಯುಕ್ತ ಎಚ್ಚರಿಕೆ

ಮಂಗಳೂರು: ಸುರತ್ಕಲ್ ಸಮೀಪದ ಮುಕ್ಕ ಮತ್ತು ಖಂಡಿಗೆ ಬಳಿ ನಂದಿನಿ ನದಿಯ ಅತಿಕ್ರಮಣ ಮತ್ತು ಕಲುಷಿತ ನೀರು ಸೇರ್ಪಡೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತಾಳಿರುವುದನ್ನು ಉಪ ಲೋಕಾಯುಕ್ತರು ಎಚ್ಚರಿಕ

20 Nov 2025 10:51 pm
ʼಸಂಸದರ ನಡೆ ಗ್ರಾಮದ ಕಡೆʼ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂಸದ ಬ್ರಿಜೇಶ್ ಚೌಟ ಸಂವಾದ

ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಗುರುವಾರ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ತಾಲೂಕಿನ ಬಾಳುಗೋಡು, ಕಲ್ಮಕಾರು, ಕೊಲ್ಲಮೊ

20 Nov 2025 10:30 pm
ಕಲಬುರಗಿ| ಜಾತಿ ನಿಂದನೆ ಆರೋಪ ; ನಟಿ ನಯನಾ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಕಲಬುರಗಿ: ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಕಾಮಿಡಿ ಖಿಲಾಡಿಗಳು ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಆಳಂದ ತಾಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಆಳಂದ ತಾಲೂಕಿನ ನಿಂಬರ್ಗಾ ವ

20 Nov 2025 10:25 pm
ಎಪ್ಸ್ಟೀನ್ ಫೈಲ್ ಗಳ ಬಿಡುಗಡೆ ಕುರಿತ ಮಸೂದೆಗೆ ಟ್ರಂಪ್ ಸಹಿ

ವಾಷಿಂಗ್ಟನ್, ನ.20: ತನ್ನದೇ ಪಕ್ಷದ ಸದಸ್ಯರ ತೀವ್ರ ಒತ್ತಡಕ್ಕೆ ಮಣಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಪ್ರಕರಣದ ಫೈಲ್‌ ಗಳನ್ನು ಬಿಡುಗಡೆ ಮಾಡುವ ಮಸೂದೆಗೆ ಬುಧವಾರ ಸಹಿ ಹಾಕಿದ್ದಾರೆ

20 Nov 2025 10:21 pm
ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬೈ ತಂಡಕ್ಕೆ ಸೂರ್ಯಕುಮಾರ್, ಶಿವಮ್ ದುಬೆ ಲಭ್ಯ

ಸೂರ್ಯಕುಮಾರ್, ಶಿವಮ್ ದುಬೆ | Photo Credit : X  ಮುಂಬೈ, ನ. 20: ಮುಂದಿನ ವಾರ ಆರಂಭಗೊಳ್ಳಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ಆಡುವುದಕ್ಕಾಗಿ ಸೂರ್ಯಕುಮಾರ್ ಯಾದವ್ ಮತ್ತು ಶಿವಮ್ ದುಬೆ ಮುಂಬೈ ತಂಡಕ್ಕೆ ಸೇರ್ಪಡೆಗೊಂ

20 Nov 2025 10:15 pm
ಬಂಗಾಳಕೊಲ್ಲಿಯಲ್ಲಿ ‘ಸೆನ್ಯಾರ್’ ಚಂಡಮಾರುತ ಭೀತಿ

ಕೋಲ್ಕತಾ,ನ.20: ಬಂಗಾಳಕೊಲ್ಲಿಯಲ್ಲಿ ‘ಸೆನ್ಯಾರ್’ ಚಂಡಮಾರುತ ರೂಪುಗೊಳ್ಳುತ್ತಿದ್ದು, ಅಂಡಮಾನ್ ನಿಕೋಬಾರ್ ದ್ವೀಪಪ್ರದೇಶದಲ್ಲಿ ಭಾರೀ ಮಳೆಯಾಗಲಿದೆಯೆಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ನೆಚ್ಚರಿಕೆ ನೀಡಿದೆ. ನವೆಂಬರ

20 Nov 2025 10:11 pm
ರಾಯಚೂರು | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಸಿಂಧನೂರು: ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ  1ಲಕ್ಷ ರೂ. ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.  2020ರ ಜನವರಿಯಲ್ಲಿ ಅಪ್ರಾಪ್

20 Nov 2025 10:09 pm
ಡಿಜಿಟಲ್ ಅರೆಸ್ಟ್ ಹಗರಣ | ಗುಜರಾತ್ ನ ರೈತ ಆತ್ಮಹತ್ಯೆ

ಅಹ್ಮದಾಬಾದ್, ನ. 20: ದಿಲ್ಲಿ ಭಯೋತ್ಪಾದನ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳೆಂದು ಸೋಗು ಹಾಕಿದ ಸೈಬರ್ ವಂಚಕರ ಡಿಜಿಟಲ್ ಅರೆಸ್ಟ್ ಹಗರಣಕ್ಕೆ ಸಿಲುಕಿದ ಬಳಿಕ ಗುಜರಾತ್‌ ನ ವಡೋದರಾ ಜಿಲ್ಲೆಯ 65 ವರ್ಷದ ರೈತರೋರ್ವರು ಆತ್ಮಹತ್ಯೆಗೆ ಶ

20 Nov 2025 10:03 pm
ಫಿಫಾ ರ‍್ಯಾಂಕಿಂಗ್: 142ನೇ ಸ್ಥಾನಕ್ಕೆ ಕುಸಿದ ಭಾರತ

ಹೊಸದಿಲ್ಲಿ, ನ.20: ಫಿಫಾ ರ‍್ಯಾಂಕಿಂಗ್ ಪಟ್ಟಿಯಲ್ಲಿ ಆರು ಸ್ಥಾನಗಳ ಹಿನ್ನಡೆ ಅನುಭವಿಸಿರುವ ಭಾರತೀಯ ಫುಟ್ಬಾಲ್ ತಂಡವು 142ನೇ ಸ್ಥಾನಕ್ಕೆ ಕುಸಿದಿದೆ. 2016ರ ಅಕ್ಟೋಬರ್ ಬಳಿಕ ಭಾರತದ ಕೆಟ್ಟ ಸಾಧನೆ ಇದಾಗಿದೆ. ಅಂದು 148ನೇ ಸ್ಥಾನ ಪಡೆದಿ

20 Nov 2025 9:57 pm
ನ.21ರಿಂದ ಆ್ಯಶಸ್ ಸರಣಿ ಆರಂಭ | ಮೊದಲ ಟೆಸ್ಟ್‌ ನಲ್ಲಿ ಆಸ್ಟ್ರೇಲಿಯ-ಇಂಗ್ಲೆಂಡ್ ಮುಖಾಮುಖಿ

ಪರ್ತ್, ನ.20: ಆಸ್ಟ್ರೇಲಿಯ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ 2025-26ರ ಸಾಲಿನ ಪ್ರತಿಷ್ಠಿತ ಆ್ಯಶಸ್ ಸರಣಿಯು ಒಪ್ಟಸ್ ಸ್ಟೇಡಿಯಂನಲ್ಲಿ ಶುಕ್ರವಾರದಿಂದ ಆರಂಭವಾಗಲಿದೆ. ಉಭಯ ತಂಡಗಳು ಐದು ಪಂದ್ಯಗಳ ಸರಣಿಯಲ್ಲಿ ಶುಭಾರಂಭ ಮ

20 Nov 2025 9:54 pm
Chikkamagaluru | ಚಿರತೆ ದಾಳಿಗೆ 5 ವರ್ಷದ ಮಗು ಬಲಿ

ಮನೆಯವರ ಮುಂದೆಯೇ ಮಗುವನ್ನು ಹೊತ್ತೊಯ್ದಿದ್ದ ಚಿರತೆ

20 Nov 2025 9:53 pm
ವಿಶ್ವ ಬಾಕ್ಸಿಂಗ್ ಫೈನಲ್ಸ್ | ಮೀನಾಕ್ಷಿ, ಪ್ರೀತಿ, ಅರುಂಧತಿ, ನೂಪುರ್‌ ಗೆ ಚಿನ್ನ

ಹೊಸದಿಲ್ಲಿ, ನ.20: ನಾಲ್ಕು ಚಿನ್ನದ ಪದಕಗಳನ್ನು ಗೆದ್ದಿರುವ ಭಾರತದ ಮಹಿಳಾ ಬಾಕ್ಸರ್‌ಗಳು 2025ರ ಆವೃತ್ತಿಯ ವಿಶ್ವ ಬಾಕ್ಸಿಂಗ್ ಫೈನಲ್ಸ್ ಟೂರ್ನಿಯಲ್ಲಿ ಮನಸೂರೆಗೊಂಡಿದ್ದಾರೆ. ಪುರುಷ ಬಾಕ್ಸರ್‌ಗಳು ನಾಲ್ಕು ಬೆಳ್ಳಿ ಪದಕಗಳನ್ನು

20 Nov 2025 9:51 pm
ಕಲಬುರಗಿ | ನ.21ರಿಂದ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ 'ಮಾದರಿ ನೆರೆಹೊರೆ, ಮಾದರಿ ಸಮಾಜ' ಅಭಿಯಾನ

ಕಲಬುರಗಿ: 'ಮಾದರಿ ನೆರೆಹೊರೆ, ಮಾದರಿ ಸಮಾಜ' ಎಂಬ ಶೀರ್ಷಿಕೆಯಡಿಯಲ್ಲಿ ನೆರೆಹೊರೆಯವರ ಹಕ್ಕುಗಳ ರಾಷ್ಟ್ರೀಯ ಮಟ್ಟದ ಅಭಿಯಾನವನ್ನು ಇದೇ ನ.21ರಿಂದ 30ರವರೆಗೆ ನಗರದ ಸಂತ್ರಾಸ್ ವಾಡಿಯಲ್ಲಿರುವ ಹಿದಾಯತ್ ಸೆಂಟರ್‌ನಲ್ಲಿ ಹಮ್ಮಿಕೊಳ್

20 Nov 2025 9:51 pm
ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್: ಶುಭಮನ್ ಗಿಲ್ ಔಟ್

ನಾಯಕನ ಬದಲಿಗೆ ಆಡಲು ಸುದರ್ಶನ್, ನಿತೀಶ್ ರೆಡ್ಡಿ ಮಧ್ಯೆ ಪೈಪೋಟಿ

20 Nov 2025 9:46 pm
ಯಾದಗಿರಿ | ಕಾರು ಢಿಕ್ಕಿಯಾಗಿ 12 ಕುರಿಗಳು ಸಾವು

ಯಾದಗಿರಿ: ಕಡೇಚೂರು ಗ್ರಾಮದ ಹೊರವಲಯದಲ್ಲಿ ಹಾದು ಹೋಗುವ ಯಾದಗಿರಿ-ರಾಯಚೂರು ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಕುರಿ ಹಿಂಡಿಗೆ ಕಾರು ಢಿಕ್ಕಿಯಾಗಿ ಸುಮಾರು 12 ಕುರಿಗಳು ಸ್ಥಳದಲ್ಲೇ ಮೃತಪಟ್ಟಿದೆ. 14 ಕುರಿಗಳು ಗಂಭೀರವಾಗಿ ಗಾಯಗೊಂಡ

20 Nov 2025 9:46 pm
100ನೇ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿದ ಮುಶ್ಫಿಕುರ್ರಹೀಂ

ಭಾರತೀಯ ಬ್ಯಾಟರ್‌ ಗೂ ಸಾಧ್ಯವಾಗದ ಅಪರೂಪದ ಸಾಧನೆಗೈದ ಬಾಂಗ್ಲಾದೇಶದ ಆಟಗಾರ

20 Nov 2025 9:38 pm
ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ತೆರೆ: ಡೀಪ್ಟೆಕ್ ನವೋದ್ಯಮಗಳಿಗೆ 400 ಕೋಟಿ ನೆರವು ಘೋಷಣೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸತತ ಮೂರು ದಿನಗಳ ಕಾಲ ನಡೆದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ತೆರೆ ಕಂಡಿದ್ದು, ರಾಜ್ಯ ಸರಕಾರ ಮತ್ತು ನವೋದ್ಯಮಗಳಲ್ಲಿ ಹೂಡಿಕೆ ಮಾಡುವವರಿಂದ (ವಿಸಿ) ಡೀಪ್ಟೆಕ್ ನವೋದ್ಯಮಗಳಿಗೆ

20 Nov 2025 9:26 pm
ರಬಿಹ್ ಅಲಮೆದ್ದೀನ್, ಪೆಟ್ರೀಷಿಯಾ ಸ್ಮಿತ್‍ ಗೆ 2025ರ ನ್ಯಾಷನಲ್ ಬುಕ್ ಪ್ರಶಸ್ತಿ

ನ್ಯೂಯಾರ್ಕ್, ನ.20: ಅಮೆರಿಕಾದ ನ್ಯಾಷನಲ್ ಬುಕ್ ಫೌಂಡೇಷನ್ ಕೊಡಮಾಡುವ 2025ರ ನ್ಯಾಷನಲ್ ಬುಕ್ ಪ್ರಶಸ್ತಿಗೆ ಲೆಬನಾನಿನ ಕಾದಂಬರಿಕಾರ ರಬಿಹ್ ಅಲಮೆದ್ದೀನ್ ಮತ್ತು ಚಿಕಾಗೋದ ಸಾಹಿತಿ ಪೆಟ್ರೀಷಿಯಾ ಸ್ಮಿತ್ ಆಯ್ಕೆಯಾಗಿದ್ದಾರೆ. ಕಾದಂ

20 Nov 2025 9:25 pm
ಉಡುಪಿ: ನ.22ರಂದು 10 ಮಂದಿ ಸಾಧಕರಿಗೆ ಪ್ರೇರಣಾಶ್ರೀ ಪ್ರಶಸ್ತಿ ಪ್ರದಾನ

ಉಡುಪಿ: ಕಳೆದ ಅ.24ರಂದು ಕನ್ನಡ ಸಂಘ ಬಹರೇನ್‌ನಲ್ಲಿ ನಡೆದ ಯೋಗ ಪ್ರದರ್ಶನದಲ್ಲಿ 10ನೇ ವಿಶ್ವದಾಖಲೆಯನ್ನು ಬರೆದ ಉಡುಪಿಯ ತನುಶ್ರೀ ಪಿತ್ರೋಡಿ ಅವರಿಗೆ ವಿಶ್ವದಾಖಲೆಯ ಪ್ರಮಾಣ ಪತ್ರವನ್ನು ನ.22ರಂದು ಸೈಂಟ್ ಸಿಸಿಲಿಸ್ ಹೈಸ್ಕೂಲ್ ಸಭ

20 Nov 2025 9:20 pm
ಸಭೆಗೆ ಮಮ್ದಾನಿ ಕೋರಿಕೆಯನ್ನು ನಾವು ಒಪ್ಪಿದ್ದೇವೆ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ನ.20: ನ್ಯೂಯಾರ್ಕ್‍ನ ಚುನಾಯಿತ ಮೇಯರ್ ಝೊಹ್ರಾನ್ ಮಮ್ದಾನಿ ತನ್ನನ್ನು ಶುಕ್ರವಾರ(ನ.21) ಶ್ವೇತಭವನದಲ್ಲಿ ಭೇಟಿಯಾಗಲಿದ್ದಾರೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. `ನ್ಯೂಯಾರ್ಕ್ ನಗರದ ಕಮ್ಯು

20 Nov 2025 9:17 pm
ರಾಯಚೂರು | ಪಂಚ ಗ್ಯಾರಂಟಿ ಯೋಜನೆಗಳ ಕುರಿತ ಕಲಾ ಜಾಥಾಕ್ಕೆ ಚಾಲನೆ

ರಾಯಚೂರು :  ರಾಜ್ಯಸರಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆ ಕುರಿತಂತೆ ಎಲ್‌ಇಡಿ ವಾಹನದ ಮೂಲಕ ಕಿರುಚಿತ್ರಗಳ ಪ್ರದರ್ಶನ, ಸಂಗೀತ, ಬೀದಿ ನಾಟಕದ ಮೂಲಕ ಜನಸಾಮಾನ

20 Nov 2025 9:14 pm
‘ಆದರ್ಶ ನೆರೆಹೊರೆ, ಆದರ್ಶ ಸಮಾಜ’: ನಾಳೆಯಿಂದ ಜಮಾಅತ್ ಇಸ್ಲಾಮಿ ಹಿಂದ್ ರಾಷ್ಟ್ರೀಯ ಅಭಿಯಾನ

ಉಡುಪಿ: ನಾಳೆಯಿಂದ (ನ.21) ಜಮಾಅತ್ ಇಸ್ಲಾಮೀ ಹಿಂದ್ ವತಿಯಿಂದ ದೇಶಾದ್ಯಂತ ‘ನೆರೆಹೊರೆಯವರ ಹಕ್ಕುಗಳು’ ಎಂಬ ಶೀರ್ಷಿಕೆ ಯಡಿ ಹತ್ತುದಿನಗಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರಂತೆ ಉಡುಪಿ ಜಿಲ್ಲೆಯಾದ್ಯಂತ ವಿವಿದೆಡೆಗಳಲ್ಲಿ

20 Nov 2025 9:14 pm
ಸ್ಕೌಟ್ಸ್ ಮತ್ತು ಗೈಡ್ಸ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾದ ಸ್ಪೀಕರ್‌ ಯು.ಟಿ.ಖಾದರ್‌

ರಾಷ್ಟ್ರಪತಿಯಿಂದ ʼಸಿಲ್ವರ್ ಎಲಿಫೆಂಟ್ʼ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಕರ್ನಾಟಕ ಸ್ಪೀಕರ್

20 Nov 2025 9:09 pm
ಕಾರ್ಕಳ | ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರಿಗೆ ಗಾಯ

ಕಾರ್ಕಳ: ಬಸ್ಸೊಂದು ಚಾಲಕನ ಹತೋಟಿ ತಪ್ಪಿ ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ನ.19ರಂದು ರಾತ್ರಿ ಮಿಯ್ಯಾರ ಗ್ರಾಮದ ಮಿಯ್ಯಾರ್ ಗ್ಲೋರಿಯಸ್ ಆಯಿಲ್ ಮಿಲ್ಲ್ ಎದುರು ರಾಷ್ಟ್ರೀಯ ಹೆದ್ದಾರಿಯಲ

20 Nov 2025 9:04 pm
ದಿಲ್ಲಿ ಗಡಿಯಲ್ಲಿ ರೈತರ ಹೋರಾಟಕ್ಕೆ ಐದು ವರ್ಷ : ನ.26ರಂದು ದೇಶಾದ್ಯಂತ ಪ್ರತಿಭಟನೆ ; ರಾಜನ್‌ ಕ್ಷೀರಸಾಗರ್‌

ಕಲಬುರಗಿ : ಮೂರು ಕರಾಳ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದಿಲ್ಲಿ ಗಡಿಯಲ್ಲಿ ನಡೆದ ರೈತರ ಹೋರಾಟಕ್ಕೆ ಐದು ವರ್ಷಗಳು ತುಂಬುತ್ತಿವೆ. ಅದರ ಅಂಗವಾಗಿ ನ.26ರಂದು ದೇಶದ ಎಲ್ಲಾ ರಾಜಧಾನಿಗಳು ಹಾಗೂ ಜಿಲ್ಲಾ ಕೇಂದ್ರಗಳಲ

20 Nov 2025 8:58 pm
ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ: ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಸಾಧನೆ

ಕುಂದಾಪುರ: ಬುಡೋಕಾನ್ ಸ್ಪೋರ್ಟ್ಸ್ ಕರಾಟೆ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಹಾನ್‌ನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲ

20 Nov 2025 8:57 pm
ಬಾಲನ್ಯಾಯ ಮಂಡಳಿ | ನ್ಯಾಯದಾನಕ್ಕಾಗಿ ಕಾಯುತ್ತಿರುವ 50 ಸಾವಿರಕ್ಕೂ ಅಧಿಕ ಮಕ್ಕಳು!

ಶೇ.55ರಷ್ಟು ಪ್ರಕರಣಗಳು ವಿಚಾರಣೆಗೆ ಬಾಕಿ; ರಾಜ್ಯದಲ್ಲಿ ಶೇ.35ರಷ್ಟು ಬಾಲಾಪರಾಧ ಪ್ರಕರಣಗಳ ವಿಚಾರಣೆ ನೆನೆಗುದಿಯಲ್ಲಿ: ವರದಿ

20 Nov 2025 8:56 pm
ದಿಲ್ಲಿ ಸ್ಫೋಟ ಪ್ರಕರಣ | ನ್‌ಐಎಯಿಂದ ಮತ್ತೆ ನಾಲ್ವರು ಶಂಕಿತರ ಬಂಧನ

ಹೊಸದಿಲ್ಲಿ, ನ. 20: ದಿಲ್ಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು ಹಾಗೂ ಕಾಶ್ಮೀರ ಮತ್ತು ಉತ್ತರಪ್ರದೇಶದಿಂದ ಮತ್ತೆ ನಾಲ್ವರು ಶಂಕಿತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ

20 Nov 2025 8:55 pm
ಉತ್ತರ ಪ್ರದೇಶ | ಅಂಬೇಡ್ಕರ್ ಕುರಿತು ಸುಳ್ಳು, ಅವಮಾನಕರ ಹೇಳಿಕೆ; ಸ್ವಾಮಿ ಆನಂದ ಸ್ವರೂಪ್ ವಿರುದ್ಧ ಪ್ರಕರಣ ದಾಖಲು

ಬಲಿಯಾ, ನ. 20: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ತಪ್ಪು ಮಾಹಿತಿ ಹಾಗೂ ವದಂತಿ ಹರಡಿದ ಆರೋಪದಲ್ಲಿ ಸ್ವಾಮಿ ಆನಂದ ಸ್ವರೂಪ್ ವಿರುದ್ಧ ಇಲ್ಲಿನ ಭೀಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು

20 Nov 2025 8:54 pm
ಶೇ.80ರಷ್ಟು ಭಿನ್ನಸಾಮರ್ಥ್ಯದವರಿಗಿಲ್ಲ ಆರೋಗ್ಯ ವಿಮೆಯ ರಕ್ಷಣೆ: ಎನ್‌ಜಿಓ ವರದಿ

ಹೊಸದಿಲ್ಲಿ,ನ.9: ಶೇ.80ರಷ್ಟು ಭಿನ್ನಸಾಮರ್ಥ್ಯದ ಭಾರತೀಯರು ವಿಮೆಯನ್ನು ಹೊಂದಿಲ್ಲ ಹಾಗೂ ಆರೋಗ್ಯ ವಿಮೆಯು ಎಲ್ಲರಿಗೂ ಸಾಮಾನ್ಯವಾಗಿ ಲಭ್ಯವಾಗುವುದನ್ನು ಖಾತರಿಪಡಿಸುವಂತಹ ಕಾನೂನುಗಳಿರುವ ಹೊರತಾಗಿಯೂ, ವಿಮೆಗಾಗಿ ಅರ್ಜಿ ಸಲ್ಲ

20 Nov 2025 8:47 pm
ರಶ್ಯ-ಉಕ್ರೇನ್ ಯುದ್ಧ ಅಂತ್ಯಕ್ಕೆ ಅಮೆರಿಕದ ಶಾಂತಿ ಪ್ರಸ್ತಾಪ

► ಉಕ್ರೇನ್ ಡೊನ್ಬಾಸ್ ಪ್ರಾಂತವನ್ನು ರಶ್ಯಕ್ಕೆ ಬಿಟ್ಟುಕೊಡಬೇಕು► ಕ್ರಿಮಿಯಾ ರಶ್ಯದ ಭಾಗವೆಂದು ಅಮೆರಿಕ ಗುರುತಿಸುತ್ತದೆ

20 Nov 2025 8:41 pm
Surathkal | ಬಸ್‌ ಢಿಕ್ಕಿಯಾಗಿ ಪಾದಾಚಾರಿ ಮೃತ್ಯು; ಚಾಲಕನ ಬಂಧನ

ಸುರತ್ಕಲ್: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ವಿರುದ್ಧ ದಿಕ್ಕಿನಲ್ಲಿ ಬಂದ ಬಸ್ ಢಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟ ಘಟನೆ ಬುಧವಾರ ರಾತ್ರಿ ಬೈಕಂಪಾಡಿ ಚಿತ್ರಾಪುರ ಬಳಿ ವರದಿಯಾಗಿದೆ. ಮೃತರ ಗುರುತು ಇನ್ನೂ ಪತ್

20 Nov 2025 8:40 pm
ಉಡುಪಿ ಜಿಲ್ಲೆಯಲ್ಲಿ 18,500 ಬೀದಿನಾಯಿ; ಶೀಘ್ರ ಆಶ್ರಯ ತಾಣ

ಉಡುಪಿ: ಜಿಲ್ಲೆಯಲ್ಲಿ ಸರಿಸುಮಾರು 18,500 ಬೀದಿನಾಯಿಗಳನ್ನು ಗುರುತಿಸಲಾಗಿದ್ದು, ನಾಯಿಗಳಿಗೆ ಆಶ್ರಯ ತಾಣಕ್ಕಾಗಿ ಉಡುಪಿ ನಗರ ಭಾಗದಲ್ಲಿ ಈಗಾಗಲೇ ಒಂದು ಎಕರೆ ಜಾಗ ಗುರುತಿಸಲಾಗಿದೆ. ಇಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಶ

20 Nov 2025 8:33 pm
ರೋಹಿತ್-ಕೊಹ್ಲಿಯನ್ನು ತಂಡದಿಂದ ಹೊರದೂಡಲಾಯಿತು: ಗೌತಮ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗ ಆಕ್ರೋಶ

“ಪರಿವರ್ತನೆ ಬೇಕಾಗಿರುವುದು ನ್ಯೂಝಿಲ್ಯಾಂಡ್, ಝಿಂಬಾಬ್ವೆ ತಂಡಕ್ಕೆ, ಭಾರತಕ್ಕಲ್ಲ”

20 Nov 2025 8:16 pm
ಇಡೀ ದೇಶದಲ್ಲಿ ವಿಫಲ ವಿರೋಧ ಪಕ್ಷ ಕರ್ನಾಟಕ ಬಿಜೆಪಿ : ಎ.ಎಸ್.ಪೊನ್ನಣ್ಣ

ಬೆಂಗಳೂರು : ಇಡೀ ದೇಶದಲ್ಲಿಯೇ ವಿಫಲ ಆಗಿರುವ ವಿರೋಧ ಪಕ್ಷ ಎಂದರೆ ಅದು ಕರ್ನಾಟಕದಲ್ಲಿರುವ ಬಿಜೆಪಿ ಪಕ್ಷ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದ

20 Nov 2025 8:10 pm
ಅಂಡರ್ 19 ವಿಶ್ವಕಪ್ | ಗುಂಪು ಹಂತದಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯಿಲ್ಲ!

ದುಬೈ: ಜ. 15, 2026ರಿಂದ 19 ವರ್ಷದೊಳಗಿನ ಪುರುಷರ ಐಸಿಸಿ ವಿಶ್ವಕಪ್ ಪ್ರಾರಂಭವಾಗಲಿದ್ದು, ಈ ಟೂರ್ನಿ ಝಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿದೆ. ಆದರೆ, ಈ ಬಾರಿ ಪ್ರಕಟವಾಗಿರುವ ಪಂದ್ಯಗಳ ವೇಳಾಪಟ್ಟಿಯಲ್ಲಿ ಭಾರತ ಮತ್ತು ಪಾಕಿಸ್ತಾ

20 Nov 2025 8:08 pm
ಜಿಬಿಎ ಅನ್ನು 369 ವಾರ್ಡ್‍ಗಳಾಗಿ ವಿಭಜಿಸಿ ಅಂತಿಮ ಅಧಿಸೂಚನೆ ಪ್ರಕಟ

ಬೆಂಗಳೂರು : ರಾಜ್ಯ ಸರಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು(ಜಿಬಿಎ) ಐದು ಪಾಲಿಕೆಗಳಾಗಿ ವಿಂಗಡಿಸಿದ್ದು, ಈ ಪಾಲಿಕೆಗಳನ್ನು ಒಟ್ಟು 369 ವಾರ್ಡ್‍ಗಳಾಗಿ ವಿಭಜನೆ ಮಾಡಿ, ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿದೆ. ಬೆಂಗಳೂರು

20 Nov 2025 8:01 pm
ಉಡುಪಿ: 8 ತಿಂಗಳಲ್ಲಿ 7475 ನಾಯಿ ಕಡಿತ, 194 ಹಾವು ಕಡಿತ ಪ್ರಕರಣ

ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

20 Nov 2025 8:01 pm
ಯಾದಗಿರಿ | ಪರಿಣಾಮಕಾರಿ ಔಷಧಿಗಳ ಮೂಲಕ ಮೂರ್ಛೆ ರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು : ಲಕ್ಷ್ಮೀ

ಯಾದಗಿರಿ: ಎಪಿಲೆಪ್ಸಿ ಅಥವಾ ಅಪಸ್ಮಾರ ಎಂಬುದು ಮೆದುಳಿನ ದೀರ್ಘಕಾಲದ ಅಸ್ವಸ್ಥತೆಯಾಗಿದ್ದು, ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಪರಿಣಾಮಕಾರಿ ಔಷಧಿಗಳನ್ನು ನೀಡುವುದರಿಂದ ಮೂರ್ಛೆ ರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸಬಹು

20 Nov 2025 7:58 pm
ಬೀದರ್ | ನ.21ರಿಂದ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ 'ಮಾದರಿ ನೆರೆಹೊರೆ, ಮಾದರಿ ಸಮಾಜ' ಅಭಿಯಾನ

ಬೀದರ್ : ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ವತಿಯಿಂದ 'ಮಾದರಿ ನೆರೆಹೊರೆ, ಮಾದರಿ ಸಮಾಜ' ಎಂಬ ಶಿರ್ಷಿಕೆಯಡಿಯಲ್ಲಿ ನ.21 ರಿಂದ 30ರವರೆಗೆ 10 ದಿವಸಗಳ ಕಾಲ ನೆರೆಹೊರೆಯವರ ಹಕ್ಕುಗಳ ರಾಷ್ಟ್ರೀಯ ಮಟ್ಟದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ

20 Nov 2025 7:58 pm
ಸಂಚಾರ ಉಲ್ಲಂಘನೆ ದಂಡ: ಮತ್ತೊಮ್ಮೆ ಶೇ.50ರಷ್ಟು ರಿಯಾಯಿತಿ ಘೋಷಣೆ

ಬೆಂಗಳೂರು : ಪೊಲೀಸ್ ಇಲಾಖೆಯ ಸಂಚಾರ ಇ-ಚಲನ್‍ನಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಶೇಕಡ 50 ರಷ್ಟು ಮಾತ್ರ ದಂಡ ಪಾವತಿಗೆ ರಿಯಾಯಿತಿ ಪ್ರಕಟಿಸಲಾಗಿದೆ. ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ದಾಖಲಾಗಿ ಪಾವತಿ ಬಾಕಿ ಇರು

20 Nov 2025 7:57 pm
ಬೈಂದೂರು: ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

ಬೈಂದೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾದ ಘಟನೆ ನಾವುಂದ ರಾಷ್ಟ್ರೀಯ ಹೆದ್ದಾರಿ-66 ಮೇಲ್ಸೇತುವೆಯಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಕಾರಿನಲ್ಲಿದ್ದ ಇಬ್ಬ

20 Nov 2025 7:50 pm
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ.ಶಿವಕುಮಾರ್ ಬಳಿಯೆ ಕೇಳಬೇಕು : ಸತೀಶ್ ಜಾರಕಿಹೊಳಿ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರ ಬಳಿಯೆ ಕೇಳಬೇಕು. ಹೈಕಮಾಂಡ್ ಹೇಳಿದರೆ ಅವರು ಆ ಸ್ಥಾನದಲ್ಲಿ ಮುಂದುವರೆಯುತ್ತಾರೆ, ಇಲ್ಲದಿದ್ದರೆ ಇಲ್ಲ. ಈ ವಿಚಾರಕ್ಕೂ ನಮಗೂ ಸಂಬಂಧವಿಲ್ಲ ಎಂದು ಲೋ

20 Nov 2025 7:45 pm
ರಾಜ್ಯ ಸರಕಾರದಿಂದ ದುರಾಡಳಿತ: ಜೆಡಿಎಸ್ ಆರೋಪ

ಮಂಗಳೂರು: ರಾಜ್ಯ ಸರಕಾರ ಇಚ್ಛಾಶಕ್ತಿಯಿಲ್ಲದೆ ಆಡಳಿತ ನಡೆಸುತ್ತಿದೆ. ಅದರ ದುರಾಡಳಿತದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಆರೋಪಿಸಿದ್ದಾರೆ. ಗುರುವಾರ ನಗರದಲ್ಲಿ ಸುದ್

20 Nov 2025 7:45 pm
ನ.25ರಂದು ವಿದ್ಯಾರ್ಥಿಗಳೊಂದಿಗೆ ಶುಭಾಂಶು ಶುಕ್ಲಾ ಸಂವಾದ : ಎನ್.ಎಸ್.ಭೋಸರಾಜು

ಬೆಂಗಳೂರು : ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶುಶುಕ್ಲಾ ಅವರೊಂದಿಗೆ ನ.25ರಂದು ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ನಡೆಸುವಂತೆ ವಿಜ್ಞಾನ ಮತ್ತು ತಂತ್ರಜ್ಞಾನ

20 Nov 2025 7:41 pm
ದ.ಕ. ಜಿಲ್ಲೆಯಲ್ಲಿ ಶೇ.95ರಷ್ಟು ಗ್ಯಾರಂಟಿ ಫಲಾನುವಿಭವಿಗಳು: ಭರತ್ ಮುಂಡೋಡಿ

ಸುಳ್ಯ: ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಗಳು ದ.ಕ.ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಿದ್ದು, ಶೇ.95ರಷ್ಟು ಮಂದಿ ಫಲಾನುಭಗಳಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ತಿಳಿ

20 Nov 2025 7:36 pm
ಬಾಲ್ಯ ವಿವಾಹ ಮುಕ್ತ ಗ್ರಾ.ಪಂ.ಗಳಿಗೆ 25 ಸಾವಿರ ರೂ.ಬಹುಮಾನ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಬಾಲ್ಯ ವಿವಾಹ ತಡೆಗಟ್ಟಲು ಸರಕಾರ ಕಠಿಣ ಕ್ರಮಕೈಗೊಳ್ಳಲಿದೆ. 18 ವರ್ಷ ಮೀರದೆ ನಿಶ್ಚಿತಾರ್ಥ ಮಾಡಿದರೂ ಶಿಕ್ಷೆಗೆ ಗುರಿ ಪಡಿಸಲಾಗುವುದು. ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತಿಗಳಿಗೆ ಇಲಾಖೆ ವತಿಯಿಂದ 25 ಸಾವಿರ ರೂಪಾಯ

20 Nov 2025 7:31 pm
ಯಾದಗಿರಿ | ಬೀದಿ ನಾಯಿಗಳು, ಬಿಡಾಡಿ ದನಗಳ ನಿಯಂತ್ರಣಕ್ಕೆ ಸೂಚನೆ

ಯಾದಗಿರಿ : ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಬೀದಿ ನಾಯಿ ಹಾಗೂ ಬಿಡಾಡಿ ದನಕರುಗಳ ನಿಯಂತ್ರಣಕ್ಕೆ ಅವಶ್ಯಕ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭ

20 Nov 2025 7:24 pm
ಸುಳ್ಯ: ರಸ್ತೆ ಅವ್ಯವಸ್ಥೆ ಖಂಡಿಸಿ ಪತ್ರಕರ್ತರಿಂದ ಪ್ರತಿಭಟನೆ

ಸುಳ್ಯ: ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ತೀವ್ರ ಅಡಚಣೆಯಾಗಿರುವ ಸುಳ್ಯ ನಗರದ ಹಳೆಗೇಟು- ಜಯನಗರ ರಸ್ತೆಯ ಅವ್ಯವಸ್ಥೆಯನ್ನು ವಿರೋಧಿಸಿ ಸುಳ್ಯ ಜಯನಗರದ ಸ್ಥಳೀಯ ಪತ್ರಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಪತ್ರಕರ್ತರಾದ ಹ

20 Nov 2025 7:24 pm
ಮಕ್ಕಳಿಗೆ ಹೆಲ್ಮೆಟ್, ಸುರಕ್ಷತಾ ಪರಿಕರಗಳ ನಿಯಮ ಜಾರಿಗೆ ಕ್ರಮ ಕೈಗೊಳ್ಳಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಮಕ್ಕಳು ಹಿಂಬದಿ ಸವಾರರಾಗಿ ಪ್ರಯಾಣಿಸುವ ಸಂದರ್ಭದಲ್ಲಿ ಗರಿಷ್ಠ ವೇಗದ ಮಿತಿ ನಿಗದಿಪಡಿಸುವ ಹಾಗೂ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯ

20 Nov 2025 7:16 pm
ಎಲ್ಲ ಮಾದರಿಯ ಕ್ರಿಕೆಟ್ ನಲ್ಲಿ ಆಡುವುದು ದೊಡ್ಡ ಗೌರವ: ಕುಲದೀಪ್ ಯಾದವ್

ಕುಲದೀಪ್ ಯಾದವ್ | Photo Credit : PTI ಹೊಸದಿಲ್ಲಿ: ಎಲ್ಲ ಮಾದರಿಯ ಕ್ರಿಕೆಟ್ ನಲ್ಲಿ ಆಡುವುದು ದೊಡ್ಡ ಗೌರವ ಎಂದ ಭಾರತ ತಂಡದ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್, ಕಠಿಣ ಸ್ಪರ್ಧೆಯ ನಡುವೆಯೂ ಆಕ್ರಮಣಕಾರಿ ಮನೋಭಾವವನ್ನು ಉಳಿಸಿಕೊಂಡಿರುವುದ

20 Nov 2025 7:16 pm
ಸಹಕಾರಿ ಸಂಸ್ಥೆಗಳ ಮೇಲೆ ಗ್ರಾಮೀಣ ಜನರಿಗೆ ವಿಶ್ವಾಸ: ದೇವಿಪ್ರಸಾದ್ ಶೆಟ್ಟಿ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹದ 5ನೇ ದಿನದ ಕಾರ್ಯಕ್ರಮವು ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸೊ

20 Nov 2025 7:14 pm
‘ಕಾಶ್ಮೀರ್ ಟೈಮ್ಸ್’ ಪತ್ರಿಕಾ ಕಚೇರಿಯ ಮೇಲೆ ಎಸ್ಐಎ ದಾಳಿ | ಬೆದರಿಸಲು ಈ ಕ್ರಮ ಎಂದು ಆರೋಪಿಸಿದ ಪತ್ರಿಕಾ ಸಂಪಾದಕ

ಶ್ರೀನಗರ: ಗುರುವಾರ ‘ಕಾಶ್ಮೀರ್ ಟೈಮ್ಸ್’ ಪತ್ರಿಕೆಯ ಜಮ್ಮು ಕಚೇರಿಯ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯ ರಾಜ್ಯ ತನಿಖಾ ದಳ ದಾಳಿ ನಡೆಸಿದೆ. ಇದರ ಬೆನ್ನಿಗೇ, “ಪತ್ರಿಕೆಯನ್ನು ಬೆದರಿಸಲು ಹಾಗೂ ಮೌನವಾಗಿಸಲು ಈ ಕ್ರಮ ಕ

20 Nov 2025 7:11 pm
ಹೊಂಡಮಯ ಉಡುಪಿ ವಿದ್ಯಾರಣ್ಯ ಮಾರ್ಗದ ದುರಸ್ತಿಗೆ ಆಗ್ರಹ

ಉಡುಪಿ: ನಗರದ 33ನೇ ಅಜ್ಜರಕಾಡು ವಾರ್ಡಿನಲ್ಲಿ ಬರುವ, ವಿದ್ಯಾರಣ್ಯ ಮಾರ್ಗವು, ಕವಿ ಮುದ್ದಣ ಮಾರ್ಗದಿಂದ ಕಾಡಬೆಟ್ಟು, ಅಂಬಲಪಾಡಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದ್ದು, ಈ ರಸ್ತೆಯು ಸಂಪೂರ್ಣ ಹೊಂಡಮಯವಾಗಿದೆ. ಇದನ್ನು ಕ

20 Nov 2025 7:11 pm
ಇಂದಿರಾ ಗಾಂಧಿಯಿಂದಾಗಿ ದೇಶ ಸುಭದ್ರ: ಎಂ.ಎ.ಗಫೂರ್

ಹೆಬ್ರಿ: ಇಂದಿರಾ ಗಾಂಧಿಯವರು ಅಂದು ಭದ್ರ ಬುನಾದಿ ಹಾಕಿಕೊಟ್ಟ ಕಾರಣ ನಮ್ಮ ದೇಶ ಇಂದು ಸುಭದ್ರವಾಗಿದೆ. ಅವರು ವ್ಯಕ್ತಿಯಲ್ಲ, ಮಹಾಶಕ್ತಿ. ದೇಶಕ್ಕಾಗಿ ಹಲವಾರು ಶಾಶ್ವತ ಕೊಡುಗೆ ನೀಡಿದ್ದಾರೆ. ಆದರೆ ಇಂದಿರಾ ಗಾಂಧಿಯವರನ್ನು ಸ್ಮರ

20 Nov 2025 7:05 pm
ಸಂಪಾದಕೀಯ | ಕಾಶ್ಮೀರಿಗಳನ್ನು ಉಗ್ರರಿಗೆ ಒಪ್ಪಿಸದಿರೋಣ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

20 Nov 2025 7:05 pm
ಪ್ರಯಾಣಿಕರ ಸುರಕ್ಷತೆಗೆ ಒತ್ತು : ಬೆಂಗಳೂರಿನ ಎಲ್ಲ ಕ್ಯಾಬ್‍ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್ ಅಂಟಿಸಲು ಸೂಚನೆ

ಬೆಂಗಳೂರು : ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಇನ್ಮುಂದೆ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಕ್ಯಾಬ್‍ಗಳಲ್ಲಿ 112 ತುರ್ತು ಸಹಾಯವಾಣಿ ಹಾಗೂ ಕರ್ನಾಟಕ ರಾಜ್ಯ ಪೊಲೀಸ್(ಕೆಎಸ್‍ಪಿ) ಮೊಬೈಲ್ ಅಪ್

20 Nov 2025 7:00 pm
ಬೀದರ್ | ಸಿನಿಮೀಯ ಶೈಲಿಯಲ್ಲಿ 23 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು ದರೋಡೆ : ಪ್ರಕರಣ ದಾಖಲು

ಬೀದರ್ : ಚಲಿಸುತಿದ್ದ ಕಾರಿಗೆ ಅಡ್ಡವಾಗಿ ಜಾಕ್ ಎಸೆದು ಪಂಚರ್ ಮಾಡಿದ ದರೋಡೆಕೋರರು ಕಾರಿನಲ್ಲಿದ್ದ ಮಹಿಳೆಯರಿಂದ ಸುಮಾರು 23.90 ಲಕ್ಷ ರೂ. ಬೆಲೆ ಬಾಳುವ ಚಿನ್ನ ಹಾಗೂ 1, 60,000ರೂ ನಗದು ದೋಚಿದ ಘಟನೆ ಬಸವಕಲ್ಯಾಣದ ಹೆದ್ದಾರಿ-65ರಲ್ಲಿ ಬುಧ

20 Nov 2025 6:52 pm
Bengaluru | ಬಿಎಂಟಿಸಿ ಬಸ್‍ನಿಂದ ಎರಡು ಕಡೆಗಳಲ್ಲಿ ಅಪಘಾತ; ಇಬ್ಬರು ಮೃತ್ಯು

ಬೆಂಗಳೂರು : ರಾಜಧಾನಿಯಲ್ಲಿ ಬಿಎಂಟಿಸಿ ಬಸ್‍ಗಳಿಂದ ಆಗುತ್ತಿರುವ ಅವಾಂತರ ಮುಂದುವರೆದಿದ್ದು, ಗುರುವಾರ ನಗರದ ಎರಡು ಪ್ರತ್ಯೇಕ ಕಡೆಗಳಲ್ಲಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ನಗರದ ಮಡಿವಾಳ ಸಂಚಾರ ಪೊಲೀ

20 Nov 2025 6:51 pm
ಸತೀಶ್ ಸೈಲ್‌ಗೆ ಬೆಂಗಳೂರು ವೈದ್ಯಕೀಯ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ; ಕಮಾಂಡ್‌ ಆಸ್ಪತ್ರೆಯ ನಡೆಗೆ ಹೈಕೋರ್ಟ್‌ ಅಸಮಾಧಾನ

ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅದಿರು ಸಾಗಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯಾದ ಶಾಸಕ ಸತೀಶ್‌ ಸೈಲ್‌ ಅವರ ಆರೋಗ್ಯ ತಪಾಸಣೆ ನಡೆಸಿ ಬೆಂಗಳೂರು ವೈದ್ಯಕೀಯ ಆಸ್ಪತ್ರೆ ನೀಡಿರುವ ಮೌಲ್ಯಮಾಪನಾ ವರದಿಯ ಮ

20 Nov 2025 6:47 pm
ರಾಯಚೂರು | ಮೋಟಾರು ಪಂಪ್‍ಸೆಟ್‍ಗಳ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ರಾಯಚೂರು : ವಿವಿಧೆಡೆ ಮೋಟರ್ ಪಂಪ್ ಸೆಟ್‍ಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಆರೋಪಿಗಳಿಂದ 4.31 ಲಕ್ಷ ರೂ.ಮೌಲ್ಯದ 18 ಮೋಟರ್ ಪಂಪ್‍ಸೆಟ್‍ಗಳು ಹಾಗೂ ಕೃತ್ಯಕ್ಕೆ ಬಳಿಸಿದ

20 Nov 2025 6:37 pm
ರಾಯಚೂರು | ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನೆರೆಹೊರೆಯವರ ಹಕ್ಕುಗಳ ಕುರಿತು ಅಭಿಯಾನ

ಮಾನ್ವಿ: ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನ.21 ರಿಂದ ನ.30ರವರೆಗೆ ರಾಷ್ಟ್ರವ್ಯಾಪಿಯಾಗಿ ನೆರೆಹೊರೆಯವರ ಹಕ್ಕುಗಳು, ಮಾದರಿ ನೆರೆಹೊರೆ ಮಾದರಿ ಸಮಾಜ ಎನ್ನುವ ಘೋಷವಾಕ್ಯದೊಂದಿಗೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಮಾಅ

20 Nov 2025 6:29 pm
ಬೀದರ್ | ಪ್ರತಿ ಟನ್ ಕಬ್ಬಿಗೆ 2,950ರೂ. ನಿಗದಿ : ಪ್ರತಿಭಟನೆ ಕೈ ಬಿಟ್ಟ ರೈತರು

ಬೀದರ್ : ಪ್ರತಿ ಟನ್ ಕಬ್ಬಿಗೆ 2,950 ರೂ. ನಿಗದಿಗೊಳಿಸಿರುವುದರಿಂದ ರೈತರು  ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ. ನಗರದ ಅಂಬೇಡ್ಕರ್ ವೃತ್ತದಲ್ಲಿ ಸುಮಾರು 8 ದಿನಗಳಿಂದ ಮೈ ಕೊರೆಯುವ ಚಳಿಯಲ್ಲಿಯೇ ರೈತರು ಪ್ರತಿಭಟನೆ ನಡೆಸುತ್ತಿ

20 Nov 2025 6:19 pm
ನೇಪಾಳದಲ್ಲಿ ಮತ್ತೆ ಅಶಾಂತಿ | ಹಿಂಸಾತ್ಮಕ ರೂಪ ಪಡೆದ ʼಜೆನ್ ಝೀʼ ಪ್ರತಿಭಟನೆ, ಕರ್ಫ್ಯೂ ಜಾರಿ

ಕಠ್ಮಂಡು : ನೇಪಾಳದ ಬಾರಾ ಜಿಲ್ಲೆಯಲ್ಲಿ ʼಜೆನ್ ಝೀʼ ಯುವಕರ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದು ಪೊಲೀಸರೊಂದಿಗೆ ಘರ್ಷಣೆಗೆ ನಡೆದಿದೆ. ಗುರವಾರ, ಎರಡನೇ ದಿನವೂ ಉದ್ವಿಗ್ನತೆ ಮುಂದುವರಿದಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗ

20 Nov 2025 6:07 pm
ಬೆಳಗಾವಿ ಅಧಿವೇಶದಲ್ಲಿ ಧರ್ಮಸ್ಥಳ ಪ್ರಕರಣ ವರದಿ ಮಂಡನೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಧರ್ಮಸ್ಥಳ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್‍ಐಟಿ) ವರದಿ ನೀಡಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳ ವರದಿ ಮಂಡಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ಸದಾಶಿ

20 Nov 2025 5:25 pm
ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹುದ್ದೆಯಿಂದ ತೆಗೆದು ಹಾಕುವಂತೆ ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ

ಮಂಗಳೂರು: ಯಕ್ಷಗಾನಕ್ಕೆ ಸಂಬಂಧಪಡದ ಕಾರ್ಯಕ್ರಮವೊಂದರಲ್ಲಿ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹುದ್ದೆಯಿಂದ ತೆಗೆದು ಹಾಕಬೇಕು ಮ

20 Nov 2025 4:57 pm
ಕಲಬುರಗಿ | ಅಪರಿಚಿತ ವಾಹನ ಢಿಕ್ಕಿ : ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು

ಕಲಬುರಗಿ: ಅಪರಿಚಿತ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ರಸ್ತೆಯ ಶರಣ ಸಿರಸಗಿ ಗ್ರಾಮದ ನಾಗಲಿಂಗೇಶ್ವರ ದೇವಸ್ಥಾನದ ಸಮೀಪ ಸಂಭವಿಸಿದೆ.   ಕಲಬುರಗಿ ತಾ

20 Nov 2025 4:52 pm
ರಾಜ್ಯ ಮಟ್ಟದ ಮುಅಲ್ಲಿಂ ಮೆಹರ್‌ಜಾನ್-2025 ಸಮಾಪ್ತಿ; ದ.ಕ ಸೌತ್ ಜಿಲ್ಲೆ ಚಾಂಪಿಯನ್ಸ್

ಚಿಕ್ಕಮಗಳೂರು : ಮುಸ್ಲಿಂ ಸಮಾಜದ ಏಳಿಗೆಯಲ್ಲಿ ಮುಅಲ್ಲಿಮರ ಸೇವೆ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ ಎಂದು ಎಸ್.ಎಂ.ಎ ರಾಜ್ಯಾಧ್ಯಕ್ಷರಾದ ಇಸ್ಮಾಯಿಲ್ ಮದನಿ ಉಜಿರೆ ತಂಙಳ್ ಅವರು ತಿಳಿಸಿದರು. ಮದ್ರಸಾ ಅಧ್ಯಾಪಕರ ಒಕ್ಕೂಟ ಸುನ್ನೀ

20 Nov 2025 4:48 pm
ಮಂಗಳೂರು ನಗರದಲ್ಲಿ ನೀರಿನ ಸಮಸ್ಯೆಯ ಬಗ್ಗೆ ಮನಪಾ ನಿರ್ಲಕ್ಷ್ಯ ಖಂಡನೀಯ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ಮಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮಾಡುವ ಕೊಳವೆ ಒಡೆದು ಹೋಗಿರುವ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಜನಸಾಮಾನ್ಯರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ, ರಾಜ್ಯ ಕಾಂಗ್ರೆಸ್ ಸರಕಾರದ ಅಧೀನದಲ್ಲ

20 Nov 2025 4:45 pm
ಯಾದಗಿರಿ | ನ.25ರಂದು ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಯಾದಗಿರಿ: ಮನುವಾದಿ ನಿಲುವು ಹಾಗೂ ಆರ್‌ಎಸ್‌ಎಸ್‌ನ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ  ನವೆಂಬರ್ 25ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ಹಮ

20 Nov 2025 4:40 pm
ಹೊಸ ಸರಕಾರ ಭರವಸೆಗಳನ್ನು ಈಡೇರಿಸುತ್ತದೆ ಎಂದು ಆಶಿಸುತ್ತೇನೆ: ಬಿಹಾರ ಚುನಾವಣಾ ಸೋಲಿನ ನಂತರ ತೇಜಸ್ವಿ ಯಾದವ್ ಮೊದಲ ಪ್ರತಿಕ್ರಿಯೆ

ಪಾಟ್ನಾ : ಬಿಹಾರ ಚುನಾವಣಾ ಸೋಲಿನ ಬಳಿಕ ಮೊದಲ ಬಾರಿ ಪ್ರತಿಕ್ರಿಯಿಸಿದ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನ

20 Nov 2025 4:31 pm
”ಭಾರತದ ರಾಜತಾಂತ್ರಿಕತೆಗೆ ತೀವ್ರ ಹಿನ್ನಡೆ” : ಭಾರತ- ಪಾಕ್ ಸಂಘರ್ಷದ ಕುರಿತು ಅಮೆರಿಕ ಸಮಿತಿಯ ವರದಿಯಲ್ಲಿನ ಉಲ್ಲೇಖದ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ

ಹೊಸದಿಲ್ಲಿ : ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಮಿಲಿಟರಿ ಯಶಸ್ಸು ಎಂದು ತನ್ನ ವರದಿಯಲ್ಲಿ ಅಮೆರಿಕದ ಆಯೋಗವು ಉಲ್ಲೇಖಿಸಿದೆ. ಇದು ಭಾರತದ ರಾಜತಾಂತ್ರಿಕತೆಗೆ ಮತ್ತೊಂದು ತೀವ್ರ ಹಿನ್ನಡೆ ಎಂದು ಕಾಂಗ

20 Nov 2025 4:23 pm