SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

...
ಎಸ್‌ಆರ್‌ಎಚ್ ಪಾಳಯ ತೊರೆದು ಸ್ವದೇಶಕ್ಕೆ ವಾಪಸಾದ ಪ್ಯಾಟ್ ಕಮಿನ್ಸ್

ಹೊಸದಿಲ್ಲಿ, ಎ.4: ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ತನ್ನ ಬೆನ್ನಿನ ಸ್ಕ್ಯಾನಿಂಗ್‌ಗಾಗಿ ಸ್ವದೇಶಕ್ಕೆ ವಾಪಸಾಗಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ಶನಿವಾರ ವರದಿ ಮಾಡಿದೆ. ಬೆ

5 Apr 2026 12:27 am
ಮಧ್ಯಪ್ರದೇಶ| ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಓರ್ವ ಮೃತ್ಯು; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಅನ್ನುಪ್ಪುರ್ (ಮಧ್ಯಪ್ರದೇಶ): ನಾಲ್ಕು ಅಂತಸ್ತಿನ ಬಹುಮಹಡಿ ಹೋಟೆಲ್ ಕಟ್ಟಡವೊಂದು ಕುಸಿದು ಬಿದ್ದು, ಓರ್ವ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಅನ್ನುಪ್ಪುರ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್

5 Apr 2026 12:22 am
ದಯವಿಟ್ಟು ನಮ್ಮ ಪೈಲಟ್‍ನನ್ನು ಹುಡುಕಿಕೊಡಬಲ್ಲಿರಾ? ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಬೆನ್ನಲ್ಲೆ ಅಮೆರಿಕವನ್ನು ಅಣಕಿಸಿದ ಇರಾನ್

ಟೆಹ್ರಾನ್‌: ನೈರುತ್ಯ ಇರಾನ್‌ನಲ್ಲಿ ಅಮೆರಿಕ ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂಬ ವರದಿಗಳ ಬೆನ್ನಿಗೇ ಇರಾನ್ ಸಂಸತ್ತಿನ ಸ್ಪೀಕರ್ ಮುಹಮ್ಮದ್-ಬಾಘರ್ ಘಾಲಿಬಾಫ್ ಅಮೆರಿಕವನ್ನು ಅಣಕಿಸಿದ್ದಾರೆ. ಈ ಕುರಿತು ಎಕ್ಸ್ ನ

5 Apr 2026 12:17 am
ಉತ್ತರ ಪ್ರದೇಶ| ಬಾಲಕನಿಗೆ ಥಳಿಸಿದ ಆರೋಪ: ಇಬ್ಬರು ಶಿಕ್ಷಕರ ಬಂಧನ

ಲಕ್ನೋ, ಎ. 4: ಬಾಲಕನೋರ್ವನಿಗೆ ಥಳಿಸಿದ ಆರೋಪದಲ್ಲಿ ಇಬ್ಬರು ಮದರಸ ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಉತ್ತರಪ್ರದೇಶದ ಸಹಾರನಪುರದ ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಾಲಕನಿಗೆ ಥಳಿಸಿದ ಈ ಘಟನೆ 6 ತಿಂಗಳ ಹಿಂದೆ ನಡೆದಿದೆ. ಆದರೆ,

5 Apr 2026 12:08 am
Davanagere | ಅಭ್ಯರ್ಥಿ ಪರ ಪ್ರಚಾರಕ್ಕೆ ಯಾರನ್ನೂ ಕರೆಯುವ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕ ಸಲೀಂ ಅಹ್ಮದ್

ದಾವಣಗೆರೆ: ಅಭ್ಯರ್ಥಿ ಪರ ಪ್ರಚಾರಕ್ಕೆ ಯಾರು ಯಾರನ್ನೂ ಕರೆಯಲ್ಲ. ನಾವು ಕಾಂಗ್ರೆಸ್ ಕಟ್ಟಾಳುವಾಗಿ, ನಿಷ್ಠೆಯಿಂದ ಕೆಲಸ ಮಾಡಬೇಕಾದ್ದು ನಮ್ಮ ಕರ್ತವ್ಯ ಎಂದು ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ. ಶನಿವಾರ ಸುದ್ದಿಗೋಷ್ಠಿ

5 Apr 2026 12:05 am
ಇರಾನ್‌ನ ವೈದ್ಯಕೀಯ ಸೌಲಭ್ಯಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ಯಾವ ರೀತಿ ದಾಳಿ ನಡೆಸುತ್ತಿವೆ?

ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ವೈದ್ಯಕೀಯ ಸೌಲಭ್ಯಗಳ ಮೇಲೆ ಹಲವಾರು ದಾಳಿಗಳನ್ನು ನಡೆಸಿವೆ. ಗುರುವಾರ, ಇರಾನ್ ಅಧ್ಯಕ್ಷ ಮಸೌದ್ ಪೆಝೆಶ್ಕಿಯಾನ್ ಅವರು ರಾಜಧಾನಿ ಟೆಹ್ರಾನ್‌ನಲ್ಲಿರುವ ಪಾಶ್ಚರ್ ಇನ

5 Apr 2026 12:01 am
ಇರಾನ್‌ ಹೊಡೆದುರುಳಿಸಿದ ಅಮೆರಿಕದ ಯುದ್ಧ ವಿಮಾನದಲ್ಲಿದ್ದ ಸಿಬ್ಬಂದಿಗಾಗಿ ಮುಂದುವರಿದ ಶೋಧ

ಟೆಹ್ರಾನ್, ಎ.4: ದಕ್ಷಿಣ ಇರಾನ್‍ನಲ್ಲಿ ಹೊಡೆದುರುಳಿಸಲಾದ ಅಮೆರಿಕದ ಎಫ್-15 ಯುದ್ಧವಿಮಾನದ ನಾಪತ್ತೆಯಾದ ಸಿಬ್ಬಂದಿಗಾಗಿ ಅಮೆರಿಕ ಮತ್ತು ಇರಾನ್‍ನ ಪಡೆಗಳು ಶೋಧ ಕಾರ್ಯ ಮುಂದುವರಿಸಿರುವುದಾಗಿ ವರದಿಯಾಗಿದೆ. ಇರಾನ್ ಹೊಡೆದುರುಳ

4 Apr 2026 11:51 pm
ಅಫ್ಘಾನಿಸ್ತಾನದಲ್ಲಿ ಭೂಕಂಪನ| 12 ಮಂದಿ ಮೃತ್ಯು; ನಾಲ್ವರಿಗೆ ಗಾಯ

ಕಾಬೂಲ್, ಎ.4: ಅಫ್ಘಾನಿಸ್ತಾನದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಒಂದೇ ಕುಟುಂಬದ 8 ಮಂದಿ ಸಹಿತ 12 ಮಂದಿ ಮೃತಪಟ್ಟಿದ್ದು ನಾಲ್ಕು ಮಂದಿ ಗಾಯಗೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ಶನಿವಾರ

4 Apr 2026 11:45 pm
ಉಕ್ರೇನ್‍ನ ಮಾರುಕಟ್ಟೆ ಮೇಲೆ ರಶ್ಯಾದಿಂದ ದಾಳಿ: ಐವರು ಮೃತ್ಯು; 19 ಮಂದಿಗೆ ಗಾಯ

ಕೀವ್, ಎ.4: ಪೂರ್ವ ಉಕ್ರೇನ್‍ನ ನಿಕೊಪೊಲ್ ನಗರದ ಮಾರುಕಟ್ಟೆಯ ಮೇಲೆ ಶನಿವಾರ ರಷ್ಯ ನಡೆಸಿದ ಡ್ರೋನ್ ದಾಳಿಯಲ್ಲಿ ಮೂವರು ಮಹಿಳೆಯರ ಸಹಿತ ಐವರು ಮೃತಪಟ್ಟಿದ್ದು, ಇತರ 19 ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಗಾಯಾಳ

4 Apr 2026 11:42 pm
76 ಗ್ರಾಮಗಳಿಗೆ ಟ್ಯಾಂಕರ್, 248 ಗ್ರಾಮಗಳಿಗೆ ಕೊಳವೆಬಾವಿ ಮೂಲಕ ನೀರು ಸರಬರಾಜು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ 20 ಜಿಲ್ಲೆಗಳ 60 ತಾಲ್ಲೂಕುಗಳಲ್ಲಿನ 324 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇವುಗಳ ಪೈಕಿ 76 ಗ್ರಾಮಗಳಿಗೆ 76 ಟ್ಯಾಂಕರ್ ಗಳ ಮುಖಾಂತರ ಹಾಗೂ 248 ಗ್ರಾಮಗಳಿಗೆ 280 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗ

4 Apr 2026 11:39 pm
ಏಶ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಹಾಲಿ ವಿಶ್ವ ಚಾಂಪಿಯನ್‌ಗೆ ಸೋಲುಣಿಸಿದ ವಿಶ್ವನಾಥ್ ಸುರೇಶ್

ಚೆನ್ನೈ, ಎ.4: ಮಂಗೋಲಿಯದಲ್ಲಿ ನಡೆಯುತ್ತಿರುವ ಏಶ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್ ಹಾಗೂ ವಿಶ್ವದ ನಂ.1ಬಾಕ್ಸರ್ ಸಂಝಾರ್ ತಾಷ್ಕೆನ್‌ಬೇ ಅವರನ್ನು 5-0 ಅಂತರದಿಂದ ಮಣಿಸಿ ಶಾಕ್ ನೀಡಿದ ಭಾರತೀಯ ಬಾಕ

4 Apr 2026 11:38 pm
ಬಿಹಾರ| ಕಳ್ಳಭಟ್ಟಿ ಸಾರಾಯಿ ದುರಂತ; ಮೃತರ ಸಂಖ್ಯೆ 7ಕ್ಕೆ ಏರಿಕೆ

ಪಾಟ್ನಾ, ಎ. 4: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮತ್ತಿಬ್ಬರು ಶನಿವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕ

4 Apr 2026 11:34 pm
IPL 2026 | ಗುಜರಾತ್ ವಿರುದ್ಧ ರಾಜಸ್ಥಾನ್‌ಗೆ ರೋಚಕ ಜಯ

ಅಹ್ಮದಾಬಾದ್‌ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್‌ ವಿರುದ್ಧ ರಾಜಸ್ಥಾನ್‌ 6 ರನ್‌ಗಳ ರೋಚಕ ಜಯಸಾಧಿಸಿದೆ.

4 Apr 2026 11:32 pm
ರಾಯಚೂರು | ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಸಂರಕ್ಷಣಾ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಪ್ರತಿಭಟನೆ

ರಾಯಚೂರು: ಕೇಂದ್ರ ಸರ್ಕಾರ ರೂಪಿಸಲು ಮುಂದಾಗಿರುವ ಲಿಂಗತ್ವ ಅಲ್ಪಸಂಖ್ಯಾತ (ಹಕ್ಕುಗಳ ಸಂರಕ್ಷಣಾ) ತಿದ್ದುಪಡಿ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿ ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿಯ ಪದಾಧಿಕಾರಿಗಳು ಶನಿವ

4 Apr 2026 11:26 pm
ಆಪ್‌ ಪಕ್ಷದ ಚುರುಕಿನ ರಾಜಕಾರಣಿ, ಟ್ರಬಲ್ ಶೂಟರ್ ಆಗಿದ್ದ ರಾಘವ್ ಛಡ್ಡಾ ರಾಜಕೀಯ ಜೀವನ...

2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಪ್‌ ಪಕ್ಷದ ಭರ್ಜರಿ ಗೆಲುವಿನ ನಂತರ ಭಗವಂತ್ ಮಾನ್ ಮುಖ್ಯಮಂತ್ರಿಯಾಗಿದ್ದರೂ, ರಾಜ್ಯದ ಅಧಿಕಾರ ರಾಘವ್ ಛಡ್ಡಾ ಕೈಯಲ್ಲಿದೆ ಎಂದು ಹೇಳಲಾಗುತ್ತಿತ್ತು. ರಾಘವ್ ಛಡ್ಡಾ ಆಮ್ ಆದ್ಮಿ ಪಕ್ಷದಲ

4 Apr 2026 11:10 pm
ದೇಶದಲ್ಲಿ ಇಂಧನದ ಕೊರತೆಯಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ

ಹೊಸದಿಲ್ಲಿ,ಎ.4: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿಯ ಪೂರೈಕೆ ಸಾಕಷ್ಟಿದೆ. ಜನತೆ ತಪ್ಪು ಮಾಹಿತಿಗೆ ಕಿವಿಗೊಡಬಾರದು ಎಂದು ಕೇಂದ್ರ ಸರಕಾರವು ಶನಿವಾರ ದೇಶದ ಜನತೆಗೆ ಮನವಿ ಮಾಡಿದೆ. ಹಾರ್ಮುಝ್ ಜಲಸಂಧಿ ಮುಚ್ಚುಗಡೆಯ

4 Apr 2026 11:02 pm
ವಿಜಯನಗರದಲ್ಲಿ ನಕಲಿ ವೈದ್ಯರ ಹಾವಳಿ: 33 ಜನ ಪತ್ತೆ, ಸಮೀಕ್ಷೆ ತೀವ್ರಗೊಳಿಸಿದ ಆರೋಗ್ಯ ಇಲಾಖೆ

ವಿಜಯನಗರ : ಜಿಲ್ಲೆಯಾದ್ಯಂತ ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಹಣದಾಸೆಯಿಂದ ಜನರ ಜೀವಕ್ಕೆ ಅಪಾಯ ತರುತ್ತಿರುವ ಇಂತಹ ನಕಲಿ ವೈದ್ಯರನ್ನು ಪತ್ತೆ ಮಾಡಲು ಆರೋಗ್ಯ ಇಲಾ

4 Apr 2026 10:56 pm
ಇರಾನ್‌ನಲ್ಲಿ ಸಿಲುಕಿದ್ದ ಭಾರತೀಯ ಮೀನುಗಾರರ ತಂಡ ಭಾರತಕ್ಕೆ ವಾಪಸ್

ಹೊಸದಿಲ್ಲಿ, ಎ. 4: ಯುದ್ಧ ಪೀಡಿತ ಇರಾನ್‌ನಲ್ಲಿ ಸಿಲುಕಿದ್ದ 345 ಮಂದಿ ಭಾರತೀಯ ಮೀನುಗಾರರ ಗುಂಪೊಂದು ಅರ್ಮೇನಿಯಾ ಮೂಲಕ ಭಾರತಕ್ಕೆ ಹಿಂದಿರುಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಮೀನುಗಾರರು ಹಿಂದಿರುಗಲು ನೆರವಾಗಿರುವ ಅರ್ಮೇನ

4 Apr 2026 10:54 pm
Harapanahalli | ಹಿರೇಕೆರೆಯ ಒತ್ತುವರಿ ತೆರವಿಗೆ ಶಾಸಕಿ ಲತಾ ಮಲ್ಲಿಕಾರ್ಜುನ ಕಟ್ಟುನಿಟ್ಟಿನ ಸೂಚನೆ

ಹರಪನಹಳ್ಳಿ : ಹಿರೇಕೆರೆಯ ಒತ್ತುವರಿದಾರರಿಗೆ ತಕ್ಷಣವೇ ನೋಟಿಸ್ ಜಾರಿ ಮಾಡಿ ಒತ್ತುವರಿ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಣ

4 Apr 2026 10:49 pm
IPL| ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಮುಂಬೈ ತಂಡದ ನಾಯಕ

ಹೊಸದಿಲ್ಲಿ, ಎ.4: ಟಾಸ್ ಚಿಮ್ಮಲು ಕೆಲವೇ ಕ್ಷಣಗಳು ಇರುವಾಗ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಆಡುವುದಿಲ್ಲ

4 Apr 2026 10:49 pm
ಪಾಕಿಸ್ತಾನದ ಮಧ್ಯಸ್ಥಿಕೆ ಪ್ರಯತ್ನವನ್ನು ತಿರಸ್ಕರಿಸಿಲ್ಲ: ಇರಾನ್ ಸ್ಪಷ್ಟನೆ

ಟೆಹ್ರಾನ್, ಎ.4: ಪಾಕಿಸ್ತಾನದಲ್ಲಿ ಮಧ್ಯಸ್ಥಿಕೆ ಮಾತುಕತೆಗಳನ್ನು ತಮ್ಮ ದೇಶ ಎಂದಿಗೂ ನಿರಾಕರಿಸಿಲ್ಲ ಎಂದು ಇರಾನ್‍ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಶನಿವಾರ ಹೇಳಿದ್ದಾರೆ. ಪಾಕಿಸ್ತಾನ ಆಯೋಜಿಸಿರುವ ಮಾತುಕತೆಗೆ ಅಡಚಣೆ ಎ

4 Apr 2026 10:40 pm
ಕನಕಗಿರಿ |ಪತ್ರಕರ್ತರ ಮೇಲೆ ಹಲ್ಲೆ ಖಂಡನೀಯ: ಪ.ಪಂ ಅಧ್ಯಕ್ಷರಿಂದ ಬಹಿರಂಗ ಕ್ಷಮೆಯಾಚನೆಗೆ ಆಗ್ರಹ

ಕನಕಗಿರಿ : ಮಾ.2ರಂದು ಪುರಸಭೆ (ಪ.ಪಂ) ಅಧ್ಯಕ್ಷರ ಬೆಂಬಲಿಗರು ಹಾಗೂ ಸದಸ್ಯರ ನಡುವಿನ ಗಲಾಟೆಯ ಸಂದರ್ಭದಲ್ಲಿ ಮೂವರು ಪತ್ರಕರ್ತರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಪ್ರಧಾನ ಕಾರ್ಯದ

4 Apr 2026 10:37 pm
ಮಧ್ಯಪ್ರಾಚ್ಯ ಸಂಘರ್ಷ| ಮಧ್ಯಸ್ಥಿಕೆ ಪ್ರಯತ್ನಕ್ಕೆ ಹಿನ್ನಡೆ ಕುರಿತ ವರದಿ ನಿರಾಕರಿಸಿದ ಪಾಕಿಸ್ತಾನ

ಇಸ್ಲಮಾಬಾದ್, ಎ.4: ಪಶ್ಚಿಮ ಏಶ್ಯಾದಲ್ಲಿ ಮುಂದುವರಿದಿರುವ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ-ಇರಾನ್ ನಡುವೆ ಮಾತುಕತೆಗೆ ಮಧ್ಯಸ್ಥಿಕೆ ವಹಿಸುವ ತನ್ನ ಉಪಕ್ರಮಕ್ಕೆ ಹಿನ್ನಡೆಯಾಗಿದೆ ಎಂಬ ಮಾಧ್ಯಮಗಳ ವರದಿಗಳನ

4 Apr 2026 10:28 pm
ಶ್ವೇತಭವನದ ಅಧಿಕಾರಿ ಎಂದು ಉದ್ಯಮಿ ಅನಿಲ್ ಅಂಬಾನಿಗೆ ತನ್ನನ್ನು ಪರಿಚಯಿಸಿಕೊಂಡಿದ್ದ ಜೆಫ್ರಿ ಎಪ್ಸ್ಟೀನ್; ಇಬ್ಬರ ನಡುವೆ ಏನೇನು ಸಂವಹನ ನಡೆದಿತ್ತು?

ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಅನಿಲ್ ಅಂಬಾನಿ, ಮೊದಲ ಟ್ರಂಪ್ ಆಡಳಿತದ ಆರಂಭಿಕ ದಿನಗಳಲ್ಲಿ ಹೊಸ ಅಧ್ಯಕ್ಷರ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರದಲ್ಲಿ ಭಾರತ ಎಲ್ಲಿ ಹೊಂದಿಕೊಳ್ಳಬಹುದು ಎಂಬುದನ್ನು ಕಂಡುಹಿಡಿಯಲು ಉತ

4 Apr 2026 10:16 pm
ಅಫಜಲಪುರ | ಮಾತೋಳಿ ಗ್ರಾಮದಲ್ಲಿ ಹನುಮಾನ ಜಾತ್ರಾ ಮಹೋತ್ಸವ

ಅಫಜಲಪುರ: ತಾಲೂಕಿನ ಮಾತೋಳಿ ಗ್ರಾಮದಲ್ಲಿ ಗ್ರಾಮದೇವತೆ ಶ್ರೀ ಹನುಮಾನ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಮಾ.24ರಿಂದ ಎ.4ರವರೆಗೆ ನಡೆದ ಈ ಜಾತ್ರಾ ಮಹೋತ್ಸವದ ಅಂಗವಾಗಿ ಮುಗಳಖೋಡ ಯಲ್ಲಾಲಿಂಗ ಮಹಾರಾಜರ ಮಹಾ

4 Apr 2026 10:15 pm
ಬೆಂಗಳೂರಿನಿಂದ 272 ವಿದೇಶಿಗರು ಗಡಿಪಾರು

ಬೆಂಗಳೂರು: ವೀಸಾ ನಿಯಮ ಉಲ್ಲಂಘನೆ ಹಾಗೂ ಅಕ್ರಮ ದಾಖಲೆಗಳೊಂದಿಗೆ ನೆಲೆಸಿದ್ದ ಆರೋಪದಡಿ 272 ಬಾಂಗ್ಲಾದೇಶದ ನಾಗರಿಕರನ್ನು ನಗರ ಪೊಲೀಸರು ಗಡಿಪಾರು ಮಾಡಿದ್ದಾರೆ. ಹಂತ ಹಂತವಾಗಿ ಕಾರ್ಯಾಚರಣೆ ಕೈಗೊಂಡು 178 ಪುರುಷರು, 94 ಮಹಿಳೆಯರ ಸಹಿ

4 Apr 2026 10:12 pm
ಡಾ. ಎಂ. ಮೋಹನ ಆಳ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರಿಗೆ ಬೆಂಗಳೂರಿನ ಡಾ. ಮನಮೋಹನ್‌ಸಿಂಗ್ ನಗರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಬೆಂಗಳೂರಿನ ಅರಮನೆ ರಸ್ತೆಯಲ್ಲಿರ

4 Apr 2026 10:11 pm
ಲಿಂಗಸುಗೂರು | ಬೆಂಕಿ ಅವಘಡ: ಹೊಟ್ಟು, ಮೇವಿನ ಬಣವೆಗಳು ಭಸ್ಮ

ಲಿಂಗಸುಗೂರು : ತಾಲೂಕಿನ ಮಾವಿನಭಾವಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊಟ್ಟು ಹಾಗೂ ಮೇವಿನ ಬಣವೆಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಗ್ರಾಮದ ರಾಚನಗೌಡ ನವಲಿ ಹಾಗೂ ಹನುಮಪ್ಪ ಚಿತ್ತಾಪುರು ಅವರಿಗೆ ಸೇರಿದ 2 ಹ

4 Apr 2026 10:10 pm
ಮೂಳೂರು - ಅಡ್ಡೂರು ಜೋಡುಕೆರೆ ಕಂಬಳ ಸಮಿತಿಯಿಂದ 3ನೇ ವರ್ಷದ ಗುರುಪುರ ಕಂಬಳ

ಗುರುಪುರ: ಮೂಳೂರು - ಅಡ್ಡೂರು ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ‌ ನೇತೃತ್ವದಲ್ಲಿ 3ನೇ ವರ್ಷದ ಗುರುಪುರ ಕಂಬಳದ ಸಭಾ ಕಾರ್ಯಕ್ರಮವು ಶನಿವಾರ ರಾತ್ರಿ ಗುರುಪುರ ಮಾಣಿಬೆಟ್ಟು ಗುತ್

4 Apr 2026 10:08 pm
ರಾಯಚೂರಿನಲ್ಲಿ ಎಲ್‌ಪಿಜಿ ಕೊರತೆ : ಗ್ಯಾಸ್‌ಗಾಗಿ ಸರತಿ ಸಾಲಿನಲ್ಲಿ ನಿಂತ ಆಟೋ ಚಾಲಕರು

ರಾಯಚೂರು: ಕಳೆದ ಒಂದು ವಾರದಿಂದ ಗ್ಯಾಸ್ ಪಂಪ್‌ಗಳಲ್ಲಿ ಎಲ್‌ಪಿಜಿ ಸರಬರಾಜು ಸ್ಥಗಿತಗೊಂಡಿದ್ದ ಹಿನ್ನೆಲೆ, ಇಂದು ಗ್ಯಾಸ್ ವಿತರಣೆಯ ಆರಂಭವಾಗುತ್ತಿದ್ದಂತೆ ನಗರದ ಟಿಪ್ಪು ಸುಲ್ತಾನ್ ಉದ್ಯಾನದ ಬಳಿಯ ಪಂಪ್ ಬಳಿ ನೂರಾರು ಆಟೋಗಳ

4 Apr 2026 10:02 pm
Bengaluru | ಸ್ಪೀಕರ್ ಕಚೇರಿ ಮುಂದೆ IPL ಟಿಕೆಟ್‍ಗಾಗಿ ಶಾಸಕರ ಆಪ್ತ ಸಹಾಯಕರ ದಂಡು!

ಬೆಂಗಳೂರು: ಶಾಸಕರಿಗೆ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದ ಉಚಿತ ಟಿಕೆಟ್ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೂ ಶನಿವಾರ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ಕಚೇರಿ ಮುಂದೆ ಟಿಕೆಟ್ ಪಡೆಯಲು ಶಾಸಕರ ಆಪ್ತ ಸಹಾ

4 Apr 2026 10:01 pm
Yadgir | ಸಾಮೂಹಿಕ ಅತ್ಯಾಚಾರ ಆರೋಪ : ಇಬ್ಬರು ಆರೋಪಿಗಳ ಬಂಧನ

ಯಾದಗಿರಿ: ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಠಾಣೆ ಪೊಲೀಸರು ಶನಿವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ

4 Apr 2026 9:58 pm
ನಾನು ಸಂಸತ್‌ಗೆ ಹೋಗುವುದು ಗದ್ದಲ ಎಬ್ಬಿಸಲಿಕ್ಕಲ್ಲ: ಆಪ್ ನಾಯಕರ ವಿರುದ್ಧ ರಾಘವ್ ಛಡ್ಡಾ ಆಕ್ರೋಶ

ಹೊಸದಿಲ್ಲಿ,ಎ.4: ತನ್ನ ವಿರುದ್ಧ ಆಮ್ ಆದ್ಮಿ ಪಕ್ಷದ ನಾಯಕತ್ವ ಮಾಡಿರುವ ಆರೋಪಗಳನ್ನು ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಶನಿವಾರ ತಳ್ಳಿಹಾಕಿದ್ದು, ಅವೆಲ್ಲವೂ ಸುಳ್ಳು ಹಾಗೂ ಸಮನ್ವಯದ ಅಪಪ್ರಚಾರ ಅಭಿಯಾನದ ಭಾಗವಾಗಿದೆ ಎಂದು ಹ

4 Apr 2026 9:55 pm
Afzalpur | ಜೆ.ಎಂ.ಕೊರಬು ನೇತೃತ್ವದಲ್ಲಿ ರೈತರ ಹಣದಿಂದ ರಸ್ತೆ ನಿರ್ಮಾಣ

ಅಫಜಲಪುರ: ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರೂ, ಅವು ಸರಿಯಾಗಿ ತಲುಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೈತರಿಂದ ಹಣ ಸಂಗ್ರಹಿಸಿ ರಸ್ತೆ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀ

4 Apr 2026 9:54 pm
Kalaburagi | ಟೆಕ್ಸ್‌ಟೈಲ್ಸ್‌ ಪಾರ್ಕ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಕೆಕೆಸಿಸಿಐ ತಂಡ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಮಹತ್ವದ ಯೋಜನೆಯಾದ ಪಿಎಂ ಮಿತ್ರ ಮೆಗಾ ಟೆಕ್ಸ್‌ಟೈಲ್ಸ್‌ ಪಾರ್ಕ್ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ತಂಡ ಸ್ಥಳಕ್

4 Apr 2026 9:50 pm
ಅಸಮಾನತೆ ವಿರುದ್ಧ-ಶೋಷಿತರ ಪರವಾಗಿರುವುದಕ್ಕೆ ಆರೆಸ್ಸೆಸ್ ನಿಂದ ನನ್ನ ಮೇಲೆ ದಾಳಿ: ಪ್ರತಾಪ್ ಸಿಂಹ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆ: ನಾನು ಅಸಮಾನತೆ ವಿರುದ್ಧ ಇದ್ದೇನೆ, ಶೋಷಿತರ ಪರವಾಗಿ ಇದ್ದೇನೆ ಎನ್ನುವ ಕಾರಣಕ್ಕೆ ಆರೆಸ್ಸೆಸ್ ಮತ್ತು ಮನುವಾದಿಗಳು ನನ್ನ ಮೇಲೆ ದಾಳಿ ಮಾಡುತ್ತಾರೆ. ಮಾಜಿ ಸಂಸದ ಪ್ರತಾಪ್ ಸಿಂಹನ ಮೂಲಕ ನನ್ನನ್ನು ಗುರಿಯಾಗಿಸಿ, ಟಾರ

4 Apr 2026 9:48 pm
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ| 4,660 ಹೆಚ್ಚುವರಿ ಮತಗಟ್ಟೆಗಳ ಸ್ಥಾಪನೆ

ಕೋಲ್ಕತಾ, ಎ. 4: ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದಲ್ಲಿ ಹೆಚ್ಚುವರಿಯಾಗಿ 4,660 ಮತಗಟ್ಟೆಗಳ ಸ್ಥಾಪಿಸಲು ಮತ್ತು 321 ಮತಗಟ್ಟೆಗಳನ್ನು ಸ್ಥಳಾಂತರಿಸಲು ಚುನಾವಣಾ ಆಯೋಗ ಅನುಮೋದನೆ ನೀಡಿದೆ. ಈ ಮೂಲಕ, ರಾಜ್ಯದ ಚುನಾವಣಾ ಮೂಲಸ

4 Apr 2026 9:44 pm
ಮಧ್ಯಪ್ರಾಚ್ಯ ಸಂಘರ್ಷ| ಜಾಗತಿಕ ಆಘಾತಗಳನ್ನು ಭಾರತ ಸರಾಗವಾಗಿ ನಿಭಾಯಿಸಿದೆ: ಸಚಿವ ಎಸ್. ಜೈಶಂಕರ್

ಹೊಸದಿಲ್ಲಿ, ಎ. 4: ಇತ್ತೀಚಿನ ಜಾಗತಿಕ ಆಘಾತಗಳನ್ನು ಭಾರತವು ಸರಾಗವಾಗಿ ನಿವಾರಿಸಿಕೊಂಡು ಪುಟಿದೆದ್ದು ನಿಂತಿದೆ ಎಂದು ಪಶ್ಚಿಮ ಏಶ್ಯ ಸಂಘರ್ಷದ ಬಗ್ಗೆ ಪರೋಕ್ಷವಾಗಿ ಉಲ್ಲೇಖಿಸುತ್ತಾ ವಿದೇಶ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶನ

4 Apr 2026 9:40 pm
ಮಿಲಾಗ್ರಿಸ್ ಚರ್ಚ್‌ನಲ್ಲಿ ಈಸ್ಟರ್ ಆಚರಣೆ

ಮಂಗಳೂರು, ಎ.4: ನಗರದ ಮಿಲಾಗ್ರಿಸ್ ಚರ್ಚ್‌ನಲ್ಲಿ ಶನಿವಾರ ಯೇಸು ಪುನರುತ್ಥಾನ (ಈಸ್ಟರ್) ಹಬ್ಬ ಆಚರಿಸಲಾಯಿತು. ನಲವತ್ತು ದಿನಗಳ ಉಪವಾಸ ಮತ್ತು ಪ್ರಾಯಶ್ಚಿತ್ತದ ನಂತರ ಹಬ್ಬದ ಮನಸ್ಥಿತಿಯೊಂದಿಗೆ ನಿಷ್ಠಾವಂತರು ಹಬ್ಬದಲ್ಲಿ ಪಾಲ್

4 Apr 2026 9:39 pm
ನದಿಗೆ ಬಿದ್ದು ವ್ಯಕ್ತಿ ಮೃತ್ಯು

ಗಂಗೊಳ್ಳಿ, ಎ.4: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟ ಘಟನೆ ಎ.3ರಂದು ಬೆಳಗ್ಗೆ ಕುಂದ ಬಾರಂದಾಡಿ ಗ್ರಾಮದ ತೊರೊಳ್ಳಿ ಎಂಬಲ್ಲಿ ನಡೆದಿದೆ. ಮೃತರನ್ನು ಕುಂದಬಾರಂದಾಡಿ ಗ್ರಾಮದ ತೊರೊಳ್ಳಿ ನಿವ

4 Apr 2026 9:37 pm
ತೆಲಂಗಾಣ| ಗಂಡು ಮಗುವಿಗಾಗಿ ಜಗಳ: ಅವಳಿ ಪುತ್ರಿಯರನ್ನು ಬಾವಿಗೆ ತಳ್ಳಿ ಹತ್ಯೆ ಮಾಡಿದ ತಂದೆ

ಕರೀಮ್‌ನಗರ,ಎ.4: ಗಂಡುಮಗು ಬೇಕೆಂದು ಬಯಸಿದ್ದ ವ್ಯಕ್ತಿಯೋರ್ವ ತನ್ನ ನಾಲ್ಕು ವರ್ಷ ಪ್ರಾಯದ ಅವಳಿ ಪುತ್ರಿಯರನ್ನು ಬಾವಿಗೆ ತಳ್ಳಿ ಕೊಲೆ ಮಾಡಿರುವ ಘಟನೆ ಶುಕ್ರವಾರ ಇಲ್ಲಿ ನಡೆದಿದೆ. ಆರೋಪಿ,ಇಲ್ಲಿಯ ಜ್ಯುಬಿಲಿ ನಗರ ನಿವಾಸಿ ಕಚ್ಚ

4 Apr 2026 9:36 pm
ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಕುಂದಾಪುರ, ಎ.3: ಯುವತಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.3ರಂದು ಸಂಜೆ ವೇಳೆ ತಲ್ಲೂರು ಗ್ರಾಮದ ಕೋಟೆಬಾಗಿಲು ಎಂಬಲ್ಲಿ ನಡೆದಿದೆ. ಮೃತರನ್ನು ತಲ್ಲೂರು ಗ್ರಾಮದ ಕೋಟೆಬಾಗಿಲು ನಿವಾಸಿ ಶಶಿಕಲಾ(20) ಎಂದು ಗುರುತಿ

4 Apr 2026 9:35 pm
ಮೀನುಗಾರ ನಾಪತ್ತೆ

ಮಲ್ಪೆ, ಎ.4: ಮಲ್ಪೆ ಬಂದರಿನಲ್ಲಿ ನಿಲ್ಲಿಸಿದ್ದ ಬೋಟಿನಲ್ಲಿದ್ದ ಮೀನುಗಾರ ರೊಬ್ಬರು ನಾಪತ್ತೆಯಾಗಿದ್ದ ಘಟನೆ ಎ.1ರಂದು ಸಂಜೆ ವೇಳೆ ನಡೆದಿದೆ. ನಾಪತ್ತೆಯಾದವರನ್ನು ಒರಿಸ್ಸಾ ಮೂಲದ ಸನಂತನ್ ಕಿಶನ್(35) ಎಂದು ಗುರುತಿಸಲಾಗಿದೆ. ಇವರು

4 Apr 2026 9:32 pm
ಮನೆ ಕಳವು ಪ್ರಕರಣ: ಆರೋಪಿ ಸೆರೆ; 14ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ವಶ

ಬ್ರಹ್ಮಾವರ, ಎ.4: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ನಗನಗದು ವಶಪಡಿಸಿಕೊಂಡಿದ್ದಾರೆ. ಬಾರಕೂರಿನ

4 Apr 2026 9:31 pm
ಉಡುಪಿ| ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಗಣೇಶ್ ಪೂಜಾರಿ ಬಂಧನ

ಉಡುಪಿ, ಎ.4: ಕಾರ್ಕಳ ನಗರ ಪೊಲೀಸ್ ಠಾಣೆಯ ರೌಡಿ ಶೀಟರ್ ಕೌಡೂರು ಗ್ರಾಮದ ಗಣೇಶ್ ಪೂಜಾರಿ(48) ಎಂಬಾತನನ್ನು ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ವರದಿಯ ಮೇರೆಗೆ ಜಿಲ್ಲಾ ದಂ

4 Apr 2026 9:29 pm
Chincholi | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಚಿಂಚೋಳಿ: ತಾಲೂಕಿನ ಬೆಡಗಪಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ಸಂಜುಕುಮಾರ (32) ಮಾ. 30ರಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ರೈತನಿಗೆ ಕೃಷಿ ಸಾಲದ ಒತ್ತಡ ಹೆಚ್ಚಾಗಿದ್ದು, ಇದರಿಂದ ಮಾನಸಿಕವಾಗಿ ನೊಂದು ಈ ನಿರ್

4 Apr 2026 8:28 pm
ಹಾರ್ಮುಝ್ ದಾಟಿದ ಭಾರತದ 7ನೇ LPG ಟ್ಯಾಂಕರ್: ಇರಾನ್‌ನಿಂದ ಭಾರತೀಯರಿಗೆ ವಿಶೇಷ ಸಂದೇಶ

ಹೊಸದಿಲ್ಲಿ,ಎ.4: ಭಾರತ ಧ್ವಜಧಾರಿ ಎಲ್‌ಪಿಜಿ ಟ್ಯಾಂಕರ್ ಹಡಗು ‘ಗ್ರೀನ್ ಸಾನ್ವಿ’ ಶುಕ್ರವಾರ ಹಾರ್ಮುಝ್ ಜಲಸಂಧಿಯನ್ನು ದಾಟಿದ್ದು, ಈ ಬಗ್ಗೆ ಇರಾನ್ ಹೊಸದಿಲ್ಲಿಗೆ ಸಂದೇಶವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವು

4 Apr 2026 8:14 pm
ಇರಾನ್‌ನ ಪೆಟ್ರೋಕೆಮಿಕಲ್, ಪರಮಾಣು ಸ್ಥಾವರಗಳ ಮೇಲೆ ಅಮೆರಿಕ-ಇಸ್ರೇಲ್‌ ಜಂಟಿ ದಾಳಿ

ಟೆಹ್ರಾನ್, ಎ.4: ದಕ್ಷಿಣ ಇರಾನ್‍ನ ಬುಷೆಹರ್ ಪರಮಾಣು ಸ್ಥಾವರದ ಪ್ರದೇಶಕ್ಕೆ ಶನಿವಾರ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ಸರಕಾರಿ ಸ್ವಾಮ್ಯದ `ಇರ್ನಾ' ಸುದ್ದಿಸಂಸ್ಥೆ ವರದಿ ಮಾಡಿದೆ. `ಶನ

4 Apr 2026 8:09 pm
ದೇಶದಲ್ಲಿ ಪ್ರಥಮ ಬಾರಿಗೆ ಉಚಿತ ಕೃತಕ ದಂತ ಪಂಕ್ತಿ ವಿತರಿಸಿದ ರಾಜ್ಯ ಕರ್ನಾಟಕ: ಸ್ಪೀಕರ್ ಯು.ಟಿ.ಖಾದರ್

ಬ್ರೆಸ್ ಮ್ಯಾಕ್ಸ್ ಮಲ್ಟಿ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

4 Apr 2026 8:09 pm
ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಬ್ಯಾಂಕು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ತನ್ನ 113 ಶಾಖೆಗಳ ಮೂಲಕ ಆರ್ಥಿಕ ವರ್ಷದಲ್ಲಿ ಅಮೋಘ ಸಾಧನೆಯನ್ನು ಗೈದಿದೆ. 2026ರ ಮಾರ್ಚ್ ತಿಂಗಳ ಅಂತ್ಯವಾದ

4 Apr 2026 8:01 pm
ರಾಜಸ್ಥಾನ ವಿವಿಯಲ್ಲಿ ಸಂಘಪರಿವಾರದ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆ: ಎನ್‌ಎಸ್‌ಯುಐ ಸದಸ್ಯರ ಬಂಧನ

ಜೈಪುರ,ಎ.4: ಶುಕ್ರವಾರ ರಾಜಸ್ಥಾನ ವಿವಿ ಕ್ಯಾಂಪಸ್‌ನಲ್ಲಿ ಆರೆಸ್ಸೆಸ್‌ಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಪ್ರತಿಭಟನೆ ನಡೆಸಿದ ಹಲವಾರು ಎನ್‌ಎಸ್‌ಯುಐ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಎನ್‌ಎಸ್‌ಯುಐ ಕಾಂಗ್ರೆಸ್‌ನ ವ

4 Apr 2026 8:00 pm
Vijayanagara | ಮಹಿಳೆಯರಿಗೆ ಆತ್ಮರಕ್ಷಣೆ ಕೌಶಲ್ಯ ಅವಶ್ಯಕ : ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ (ಹೊಸಪೇಟೆ) (ಕರ್ನಾಟಕ ವಾರ್ತೆ) : ಮಹಿಳೆ ಅಬಲೆಯಲ್ಲ, ಸಬಲೆ. ಆತ್ಮರಕ್ಷಣೆ ಎಂಬುದು ಕೇವಲ ದೈಹಿಕ ಶಕ್ತಿಯ ಪ್ರದರ್ಶನವಲ್ಲ, ಅದು ಆತ್ಮವಿಶ್ವಾಸದ ಸಂಕೇತ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು. ನಗರದ ವಿಜಯ

4 Apr 2026 7:56 pm
Bidar | ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಹಸಿರು ನೆರಳಿನ ಪರದೆ ಅಳವಡಿಸುವಂತೆ ಮನವಿ

ಬೀದರ್ : ನಗರದಲ್ಲಿ ದಿನದಿಂದ ದಿನಕ್ಕೆ ಬೇಸಿಗೆಯ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ವಿಶೇಷವಾಗಿ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ನಿಲ್ಲಬೇಕಾಗುವ ದ್ವಿಚಕ್ರ ವಾಹನ ಸವಾರರು ಉರಿ

4 Apr 2026 7:49 pm
Bhalki | ಕಷ್ಟದಲ್ಲಿದ್ದವರಿಗೆ ಕೈಲಾದಷ್ಟು ಸಹಾಯ ಮಾಡಿ : ಡಾ.ಬಸವಲಿಂಗ ಅವಧೂತ

ಭಾಲ್ಕಿ : ಪ್ರತಿಯೊಬ್ಬರೂ ಇತರರ ಕಷ್ಟ-ಸುಖಗಳಲ್ಲಿ ಭಾಗಿಯಾಗಿ ಕೈಲಾದಷ್ಟು ಸಹಾಯ ಮತ್ತು ಸಹಕಾರ ನೀಡಬೇಕು ಎಂದು ಮಲ್ಲಯ್ಯಗಿರಿ ಮತ್ತು ದೇಗಲಮಡಿ ಆಶ್ರಮದ ಪೀಠಾಧಿಪತಿ ಡಾ. ಬಸವಲಿಂಗ ಅವಧೂತರು ಹೇಳಿದರು. ತಳವಾಡ (ಕೆ) ಗ್ರಾಮದಲ್ಲಿ ಶ

4 Apr 2026 7:48 pm
ಕೊಟ್ಟೂರು | ಹಸಿರು ಹೊನಲು ತಂಡದಿಂದ ಕೆರೆ ಸ್ವಚ್ಛತಾ ಕಾರ್ಯ

ಕೊಟ್ಟೂರು (ವಿಜಯನಗರ): ಪಟ್ಟಣದ ತೀವ್ರವಾಗಿ ಮಲಿನಗೊಂಡಿದ್ದ ಕೆರೆ ಪರಿಸರವನ್ನು ಹಸಿರು ಹೊನಲು ತಂಡದ ಸದಸ್ಯರು ಸ್ವಚ್ಛಗೊಳಿಸುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ. ಪಟ್ಟಣದ ಜನರು ಬಳಸಿದ ಪೂಜಾ ಸಾಮಗ್ರಿಗಳು, ಬಟ್ಟೆಗಳು, ಮಾಲೆಗಳು

4 Apr 2026 7:45 pm
Ballari | ಕಂಪ್ಲಿಯಲ್ಲಿ ಅಕ್ಕಮಹಾದೇವಿ ಜಯಂತಿ ಸಂಭ್ರಮ : ಭವ್ಯ ಮೆರವಣಿಗೆ, ತೊಟ್ಟಿಲು ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : 12ನೇ ಶತಮಾನದ ಅದ್ವಿತೀಯ ಶಿವಶರಣೆ, ವೈರಾಗ್ಯ ನಿಧಿ ಅಕ್ಕಮಹಾದೇವಿಯ ಜಯಂತಿಯ ಅಂಗವಾಗಿ ಪಟ್ಟಣದಲ್ಲಿ ಅಕ್ಕಮಹಾದೇವಿ ಮಹಿಳಾ ಮಂಡಳಿಯ ವತಿಯಿಂದ ಭವ್ಯ ಮೆರವಣಿಗೆ, ತೊಟ್ಟಿಲು ಹಾಗೂ ಮುತೈದೆಯರಿಗೆ ಉಡಿ ತುಂಬುವ ಕ

4 Apr 2026 7:42 pm
Ballari | ಕಂಪ್ಲಿಯಲ್ಲಿ ರಸ್ತೆ ಕಾಮಗಾರಿ ಪೂರ್ಣ : ಫೇವರ್ಸ್ ಅಳವಡಿಕೆಗೆ ಸ್ಥಳೀಯರ ಆಗ್ರಹ

ಬಳ್ಳಾರಿ / ಕಂಪ್ಲಿ : ಕೆಲ ದಿನಗಳ ಹಿಂದೆ ಆರಂಭಗೊಂಡು ಕಂಪ್ಲಿ ಪಟ್ಟಣದ ನಡುವಲ ಮಸೀದಿಯಿಂದ ಜೋಗಿ ಕಾಲುವೆವರೆಗೆ ನಡೆದ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿ ಇದೀಗ ಪೂರ್ಣಗೊಂಡಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ವೇಗವಾ

4 Apr 2026 7:39 pm
Ballari | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗಣೇಶ ಶಂಕುಸ್ಥಾಪನೆ

ಬಳ್ಳಾರಿ / ಕಂಪ್ಲಿ: ಸ್ಥಳೀಯ ಜನರ ಸ್ವಇಚ್ಚೆ ಮೇರೆಗೆ ಪಟ್ಟಣದ ಸೂಕ್ತ ಸ್ಥಳದಲ್ಲಿ ಮೌಲಾನಾ ಆಝಾದ್ ಮಾದರಿ ಶಾಲೆ ನಿರ್ಮಿಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ತಿಳಿಸಿದ್ದಾರೆ. ತಾಲೂಕಿನ ಸುಗ್ಗೇನಹಳ್ಳಿ ಗ್ರಾಪಂ ವ್ಯಾಪ್ತಿಯ ಶ್ರ

4 Apr 2026 7:36 pm
ಹೊಸಪೇಟೆಯಲ್ಲಿ ಆಟೊ ಗ್ಯಾಸ್ ಸಂಪೂರ್ಣ ಕೊರತೆ

ಬಂಕ್‌ಗಳು ಬಂದ್, ದರ ಏರಿಕೆ ಮಧ್ಯೆ ಚಾಲಕರ ಬದುಕಿಗೆ ಸಂಕಷ್ಟ

4 Apr 2026 7:31 pm
ನಗರಸಭೆ: ಕಲುಷಿತ ನೀರನ್ನು ಚರಂಡಿಗೆ ಬಿಡದಂತೆ ಸೂಚನೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ, ಅಪಾರ್ಟ್‌ಮೆಂಟ್, ವಾಣಿಜ್ಯ ಕಟ್ಟಡಗಳ ಕಲುಷಿತ, ತ್ಯಾಜ್ಯ ನೀರನ್ನು ಮಳೆ ನೀರು ಹರಿಯಲು ನಿರ್ಮಿಸಿರುವ ಚರಂಡಿಗೆ ಬಿಡದಂತೆ ನಗರಸಭೆಯ ವತಿಯಿಂದ ನಗರದ ನಾಗರಿಕರಿಗೆ ಸೂಚನೆಗಳನ್ನು ನೀ

4 Apr 2026 7:29 pm
ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಆಸ್ಪತ್ರೆಗೆ ಪೋರ್ಟಬಲ್ ಎಕ್ಸ್‌ರೇ, ಡಿಜಿಟಲ್ ರೇಡಿಯೋಗ್ರಫಿ ಉಪಕರಣ ಹಸ್ತಾಂತರ

ಉಡುಪಿ, ಎ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಿ ಮಣಿಪಾಲ್ ಗ್ರೂಪ್ ಮಣಿಪಾಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಟಿಎಂಜಿ ಸುನಿಧಿ ಫೌಂಡೇಷನ್ ಟ್ರಸ್ಟ್‌ನ ಸಿಎಸ್‌ಆರ್ ನಿಧಿಯಿಂದ ನಗರದ

4 Apr 2026 7:28 pm
Basavakalyan | ಆಲಿಕಲ್ಲು ಮಳೆಯಿಂದ ಬೆಳೆ ಹಾನಿ : ರೈತರಿಗೆ ಪರಿಹಾರ ನೀಡುವಂತೆ ಮನವಿ

ಬಸವಕಲ್ಯಾಣ : ಹುಲಸೂರ್ ಹಾಗೂ ಬಸವಕಲ್ಯಾಣ ತಾಲೂಕುಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಭಾರೀ ಹಾನಿಯಾಗಿದ್ದು, ಸರ್ಕಾರ ತಕ್ಷಣ ಸರ್ವೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಭಾರತೀಯ ಕಿಸಾ

4 Apr 2026 7:26 pm
ಶಹಾಪುರದಲ್ಲಿ 2.25 ಕೊಟಿ ರೂ. ವೆಚ್ಚದಲ್ಲಿ ಡಾ.ಬಾಬುಜೀ ಭವನ ನಿರ್ಮಾಣ, ಶೀಘ್ರದಲ್ಲೇ ಲೋಕಾರ್ಪಣೆ : ಸಚಿವ ದರ್ಶನಾಪುರ

ಶಹಾಪುರ: ಬಹುದಿನಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದ ಹಸಿರು ಕ್ರಾಂತಿ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬುಜೀ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಲೋಕಾರ್ಪಣೆ ಮಾಡಲು ಸಿದ್ಧತೆ ನಡೆಯುತ್ತಿದೆ ಎಂದು ಸಣ್

4 Apr 2026 7:22 pm
ಉಡುಪಿ ಜಿಲ್ಲೆಯಲ್ಲಿ ಹೊಸ ಪ್ರವಾಸಿ ಸ್ಥಳಗಳನ್ನು ಅನ್ವೇಷಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ

ಉಡುಪಿ, ಎ.4: ಜಿಲ್ಲೆಯಲ್ಲಿ ಹೊಸ ಪ್ರವಾಸಿ ಸ್ಥಳಗಳನ್ನು ಅನ್ವೇಷಿಸಿ, ಅದನ್ನು ಪ್ರವಾಸಿಗರ ಎದುರು ತೆರೆದಿರಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕಿದೆ. ಜಿಲ್ಲೆಗೆ ಆಗಮಿಸುವ ಶೇ.90ರಷ್ಟು ಪ್ರವಾಸಿಗರಿಗೆ ಜಿಲ್ಲೆಯ ಪ್ರವಾಸೋ ದ್ಯಮದ

4 Apr 2026 7:20 pm
ರಾಯಚೂರಿನಲ್ಲಿ ಕ್ರೈಸ್ತರಿಂದ ʼರನ್ ಫಾರ್ ಜೀಸಸ್ʼ ರ‍್ಯಾಲಿ

ರಾಯಚೂರು : ನಗರದಲ್ಲಿ ಶನಿವಾರ ಕ್ರೈಸ್ತ ಸಮುದಾಯದ ವತಿಯಿಂದ “ರನ್ ಫಾರ್ ಜೀಸಸ್” ರ‍್ಯಾಲಿಯನ್ನು ಆಯೋಜಿಸಲಾಯಿತು. ವಿವಿಧ ಚರ್ಚುಗಳಿಂದ ಸಮಾವೇಶಗೊಂಡ ಕ್ರೈಸ್ತ ಬಾಂಧವರು ವಿಶ್ವಶಾಂತಿಯಿಗಾಗಿ ರ‍್ಯಾಲಿ ನಡೆಸಿದರು. ಕ್ರಿಸ್ತನ

4 Apr 2026 7:19 pm
Sindhanur | ಎನ್‌ಟಿಆರ್ ಪುತ್ಥಳಿ ಲೋಕಾರ್ಪಣೆಗೊಳಿಸಿ ಎಚ್.ಡಿ.ಕುಮಾರಸ್ವಾಮಿ

ಕರ್ನಾಟಕ ತಾಯಿ ಮಮತೆಯಲ್ಲಿ ಆಂಧ್ರ ಜನರ ಬದುಕು : ನಾರಾ ಲೋಕೇಶ್

4 Apr 2026 7:16 pm
Chikkamagaluru | ಮದುವೆಗೆ ಹೆಣ್ಣು ಸಿಗದ ಕಾರಣಕ್ಕೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ಮದುವೆಗೆ ಸೂಕ್ತ ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಕಡೂರು ತಾಲೂಕಿನ ಯಗಟಿ ಸಮೀಪದ ಭೈರಗೊಂಡನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಮೃತ ಯುವಕನನ್ನು ತು

4 Apr 2026 7:14 pm
IPL 2026 | ಮುಂಬೈ ವಿರುದ್ಧ ಡೆಲ್ಲಿಗೆ 6 ವಿಕೆಟ್‌ಗಳ ಜಯ

ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್‌ಗಳ ಜಯಸಾಧಿಸಿದೆ.

4 Apr 2026 7:05 pm
ಬಿಹಾರ| ಜೆಡಿಯು ಕಚೇರಿ ಮುಂದೆ ನಿತೀಶ್ ಕುಮಾರ್ ಪುತ್ರ ನಿಶಾಂತ್ ಮುಂದಿನ ಮುಖ್ಯಮಂತ್ರಿ ಎಂದು ಪೋಸ್ಟರ್‌ ಅಳವಡಿಕೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿಯ ಹಲವು ನಾಯಕರ ಹೆಸರು ಸಂಭವನೀಯ ಅಭ್ಯರ್ಥಿಗಳು ಎಂದು ಕೇಳಿ ಬರುತ್ತಿರುವ ಹೊತ್ತಿನಲ್ಲೇ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಬಿಹಾರದ ಮುಂ

4 Apr 2026 7:03 pm
ಸುರಪುರ | ʼಜನರಲ್ ಬೋಗಿʼ ಕೃತಿ ಲೋಕಾರ್ಪಣೆ ಕಾರ್ಯಕ್ರಮ

ಸುರಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಸಗರನಾಡು ಸೇವಾ ಪ್ರತಿಷ್ಠಾನದ ವತಿಯಿಂದ ಶಿಕ್ಷಕ ಶರಣಪ್ಪ ಬಾದ್ಯಾಪುರ ರಚಿಸಿರುವ “ಜನರಲ್ ಬೋಗಿ” ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕೃತಿ ಬಿಡುಗಡೆ

4 Apr 2026 6:58 pm
Bidar | ಗ್ರಾಮ ಸಭೆ, ವಾರ್ಡ್ ಸಮಿತಿ ಸಭೆಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಲು ಮನವಿ

ಬೀದರ್ : ಗ್ರಾಮ ಸಭೆ ಹಾಗೂ ವಾರ್ಡ್ ಸಮಿತಿ ಸಭೆಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಬೇಕು ಎಂದು ಆಗ್ರಹಿಸಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಹಾಗೂ ಸಮುದಾಯಗಳ ಸಮಾನ ಮನಸ್ಕರ ಸಮಿತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಶನ

4 Apr 2026 6:55 pm
ಭಾರತೀಯ ರಿಫೈನರಿಗಳು ಯಾವುದೇ ಅಡೆತಡೆಗಳಿಲ್ಲದೆ ಇರಾನ್‌ನಿಂದ ತೈಲ ಖರೀದಿಸುತ್ತಿವೆ: ಕೇಂದ್ರ ಸರಕಾರ ಮಾಹಿತಿ

ಹೊಸದಿಲ್ಲಿ,ಎ.4: ಪ.ಏಶ್ಯಾ ಸಂಘರ್ಷದಿಂದಾಗಿ ಇಂಧನ ಆಮದುಗಳಲ್ಲಿ ಉಂಟಾಗಿರುವ ವ್ಯತ್ಯಯಗಳ ನಡುವೆ ತೈಲ ಪೂರೈಕೆಯನ್ನು ಭದ್ರಗೊಳಿಸಿಕೊಳ್ಳುವ ತಮ್ಮ ಪ್ರಯತ್ನಗಳ ಅಂಗವಾಗಿ ಭಾರತೀಯ ರಿಫೈನರಿಗಳು ಇರಾನಿ ಕಚ್ಚಾ ತೈಲವನ್ನು ಖರೀದಿಸು

4 Apr 2026 6:54 pm
ಹುಲಸೂರ್ | ಗಾಂಧಿ–ಅಂಬೇಡ್ಕರ್ ಚಿಂತನೆಗಳು ಯುವಕರಿಗೆ ಅವಶ್ಯ: ಭೀಮಾಶಂಕರ್ ಬಿರಾದಾರ್

ಹುಲಸೂರ್ : ಮಹಾತ್ಮಾ ಗಾಂಧೀಜಿ ಹಾಗೂ ಡಾ. ಅಂಬೇಡ್ಕರ್ ಅವರ ಬರಹಗಳು, ಆಲೋಚನೆಗಳು ಮತ್ತು ತಾತ್ವಿಕ ಚಿಂತನೆಗಳು ಯುವ ಸಮುದಾಯಕ್ಕೆ ಇಂದು ಅತ್ಯಂತ ಅಗತ್ಯವಾಗಿವೆ ಎಂದು ಬಸವಕಲ್ಯಾಣದ ಬಸವೇಶ್ವರ್ ಪದವಿ ಕಾಲೇಜಿನ ಉಪನ್ಯಾಸಕ ಭೀಮಾಶಂ

4 Apr 2026 6:53 pm
ಮಹಿಳಾ ಸಬಲೀಕರಣದಲ್ಲಿ ಕಲಬುರಗಿ ಜಿಲ್ಲೆ ಮುಂಚೂಣಿ : ಡಿಸಿ ಫೌಝಿಯಾ ತರನ್ನುಮ್

ಕಲಬುರಗಿ : ಮಹಿಳಾ ಸಬಲೀಕರಣ ಪ್ರಕ್ರಿಯೆಯಲ್ಲಿ ಕಲಬುರಗಿ ಜಿಲ್ಲೆಯ ಮಹಿಳೆಯರು ಎತ್ತಿದ ಕೈಯಾಗಿದ್ದು, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ಪಡೆದು ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಮತ್ತು ಹ

4 Apr 2026 6:43 pm
ಇರಾನ್ ಯುದ್ಧ, LPG ಪೂರೈಕೆ: ರಾಹುಲ್ ಗಾಂಧಿ ನಿಲುವಿನ ಬಗ್ಗೆ ಕಾಂಗ್ರೆಸ್‌ನಲ್ಲೇ ಭಿನ್ನಾಭಿಪ್ರಾಯ

ಹೊಸದಿಲ್ಲಿ,ಎ.4: ‘ಆಪರೇಷನ್ ಸಿಂಧೂರ’ ಬಳಿಕ ಇರಾನ್ ಯುದ್ಧ ಮತ್ತು ಎಲ್‌ಪಿಜಿ ಪೂರೈಕೆ ಸ್ಥಿತಿಯು ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯವನ್ನು ಹುಟ್ಟುಹಾಕಿದಂತಿದೆ. ಕಮಲನಾಥ್‌, ಆನಂದ ಶರ್ಮಾ, ಶಶಿ ತರೂರ್ ಮತ್ತು ಮನೀಷ್‌ ತಿವಾರಿ

4 Apr 2026 6:40 pm
ರೈಲ್ವೆ ಟೆಲ್ ನಲ್ಲಿ ಹಿಂದಿ ಅನುವಾದಕ ಹುದ್ದೆ; ಯಾರು ಅರ್ಜಿ ಸಲ್ಲಿಸಬಹುದು?

ರೈಲ್ಟೆಲ್ ಕಾಪರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ 2026ನೇ ಸಾಲಿಗೆ ಕಿರಿಯ ಹಿಂದಿ ಅನುವಾದಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಭಾರತ ಸರ್ಕಾರದ ಉದ್ಯಮವಾಗಿರುವ ರೈಲ್ಟೆಲ್ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ಕೇಂದ್ರ ಸಾರ್

4 Apr 2026 6:26 pm
Kalaburagi | ಹಿಟ್ ಆ್ಯಂಡ್ ರನ್ ಅಪಘಾತ ಪ್ರಕರಣಗಳಲ್ಲಿ 26 ಸಂತ್ರಸ್ತರಿಗೆ ಪರಿಹಾರ ಮಂಜೂರು : ಡಿಸಿ ಫೌಝಿಯಾ ತರನ್ನುಮ್

ಕಲಬುರಗಿ: ಹಿಟ್ ಆ್ಯಂಡ್ ರನ್ ಅಪಘಾತದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 26 ಸಂತ್ರಸ್ತರಿಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಪರಿಹಾರದ ಅನುಮೋದನೆ ನೀಡಲಾಯಿತು. ಗುರುವಾರದಂದು ಜಿಲ್ಲಾಧಿಕಾರಿ ಕಚ

4 Apr 2026 6:21 pm
Kalaburagi | ಭೀಮಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಅಫಜಲಪುರ : ಭೀಮಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ತಾಲೂಕಿನ ಮಣ್ಣೂರ ಗ್ರಾಮದ ಪುಂಡಲೀಕ ಮುಲಿಮನಿ (17) ಮತ್ತು ಮಹೇಶ್

4 Apr 2026 6:16 pm
ʼಸಾಫ್ಟ್ವೇರ್ ತಪ್ಪುಗಳನ್ನೇ ಮತದಾರರ ಅನರ್ಹತೆ ಎಂದು ಪರಿಗಣನೆʼ?: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗದ ಪಾರದರ್ಶಕತೆ ಬಗ್ಗೆ ಪ್ರಶ್ನೆ ಎತ್ತಿದ altnews.in ವರದಿ

►ನಿರ್ದಿಷ್ಟ ಸಮುದಾಯಗಳ ಮತದಾರರನ್ನೇ ಗುರಿಯಾಗಿಸಿದೆಯೇ ಆಯೋಗ? ಆಲ್ಟ್ ನ್ಯೂಸ್ ತನಿಖಾ ವರದಿಯಲ್ಲೇನಿದೆ?► ʼಡಿಜಿಟಲ್ ಡೇಟಾ ಬದಲು ಸ್ಕ್ಯಾನ್ಡ್ ಪಿಡಿಎಫ್‌ಗಳ ಬಳಕೆʼ

4 Apr 2026 6:11 pm
Kalaburagi | ಪ್ರಯಾಣಿಕರ ಕಾರ್ಯಕ್ಷಮತೆ, ಸರಕು ಸಾಗಣೆಯಲ್ಲಿ ಪ್ರಗತಿ ಸಾಧಿಸಿದ ಸೋಲಾಪುರ ರೈಲ್ವೆ ವಿಭಾಗ

ಕಲಬುರಗಿ : ಮಧ್ಯ ರೈಲ್ವೆಯ ಸೋಲಾಪುರ ವಿಭಾಗವು 2025–26ರ ಹಣಕಾಸು ವರ್ಷದಲ್ಲಿ ಶ್ಲಾಘನೀಯ ಕಾರ್ಯಕ್ಷಮತೆಯನ್ನು ದಾಖಲಿಸಿದ್ದು, ಪ್ರಯಾಣಿಕರ ದಟ್ಟಣೆ, ಸರಕು ಸಾಗಣೆ ಮತ್ತು ಶುಲ್ಕೇತರ ಆದಾಯದಲ್ಲಿ ಗಮನಾರ್ಹ ಏರಿಕೆ ಕಂಡಿದೆ ಎಂದು ರೈಲ್

4 Apr 2026 6:08 pm
4 Apr 2026 5:51 pm
ಕಟಪಾಡಿ ಲೋಂಬಾರ್ಡ್ ಮಿಷನ್ ಆಸ್ಪತ್ರೆಯ ಆರೋಗ್ಯ ಕೇಂದ್ರ ಉದ್ಘಾಟನೆ

ಉಡುಪಿ, ಎ.4: ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಮೆಮೋ ರಿಯಲ್(ಮಿಷನ್) ಆಸ್ಪತ್ರೆಯ ಪೂರ್ಣ ಪ್ರಮಾಣದ ಮೊದಲ ಆರೋಗ್ಯ ಕೇಂದ್ರ (ಪಾಲಿ ಕ್ಲಿನಿಕ್) ಕಟಪಾಡಿಯ ಬಸ್ ನಿಲ್ದಾಣದ ಬಳಿ ಶನಿವಾರ ಉದ್ಘಾಟನೆಗೊಂಡಿತು. ಲೋಂಬಾರ್ಡ್ ಮಿಷನ್ ಆಸ್ಪತ್ರೆಯ

4 Apr 2026 5:46 pm
ಎ.8ರಿಂದ ಅರಸ್ತಾನ ದರ್ಗಾ ಉರೂಸ್ ಹಾಗೂ 50ನೆ ವಾರ್ಷಿಕ ಕಾರ್ಯಕ್ರಮ

ಕೊಣಾಜೆ,ಎ.4: ಪಾವೂರು ಗ್ರಾಮದ ಮಲಾರ್ ಅರಸ್ತಾನದ ಅರ್ರಿಫಾಯಿಯಾ ನುಸ್ರತುಲ್ ಮುಸ್ಲಿಮೀನ್ ಅಸೋಸಿಯೇಶನ್‌ನ ಅಧೀನದಲ್ಲಿರುವ ಸ್ವಲಾತ್ ಮಜ್ಲಿಸ್, ರಾತೀಬ್, ಮಜ್ಲಿಸುನ್ನೂರ್ ವಾರ್ಷಿಕ ಹಾಗೂ ಅರಸ್ತಾನ ದರ್ಗಾ ಉರೂಸ್ ಕಾರ್ಯಕ್ರಮವು

4 Apr 2026 5:27 pm
ರಾಜ್ಯ ಶಿಕ್ಷಣ ನೀತಿಯ ಹಿಂದಿ ಕಾರ್ಯಾಗಾರ ಉದ್ಘಾಟನೆ

ಮಂಗಳೂರು,ಎ.4:ದೇಶದ ಜನಮನಗಳನ್ನು ಒಗ್ಗೂಡಿಸಲು ಹಿಂದಿ ಭಾಷೆಯಿಂದ ಮಾತ್ರ ಸಾಧ್ಯವಿದೆ.ಇದು ಜನಸಾಮಾನ್ಯರ ಭಾಷೆೆಯಾಗಿರುವುದರಿಂದ ಎಲ್ಲಾ ಭಾಗದ ಜನರನ್ನು ಹತ್ತಿರ ತರುತ್ತದೆ ಎಂದು ನಗರದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಪ

4 Apr 2026 5:21 pm
ಯುದ್ಧದ ಬದಲು ತುರ್ತು ಸಂಧಾನ ಅಗತ್ಯ: ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ

ಮಂಗಳೂರು, ಎ.4: ಜಗತ್ತಿನಾದ್ಯಂತ ಸಂಘರ್ಷ ಮತ್ತು ಹಿಂಸಾಚಾರಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಯೇಸು ಕ್ರಿಸ್ತರ ಪುನರುತ್ಥಾನದ ಸಂದೇಶವೇ ಏಕೈಕ ಪರಿಹಾರವಾಗಿದೆ. ಯುದ್ಧ ಮತ್ತು ದ್ವೇಷದ ಬದಲು ಮಾತುಕತೆ ಮತ್ತು ಸಂಧಾನದ ಹಾದಿಯ

4 Apr 2026 5:11 pm