ಬೆಂಗಳೂರು, ಡಿ.21: ಖಾಸಗಿ ಟೂರ್ ಆಪರೇಟರ್ಗಳ ಮೂಲಕ 2026ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಬಯಸುವ ಯಾತ್ರಾರ್ಥಿಗಳು ಜ.15ರೊಳಗೆ ಹಣ ಠೇವಣಿ ಇಟ್ಟು, ತಮ್ಮ ಆಸನಗಳನ್ನು ಕಾಯ್ದಿರಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಜ್ ಆರ್
ಹೊಸದಿಲ್ಲಿ: ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನುಸುಳುಕೋರರ ಹಾವಳಿ ಹೆಚ್ಚಾಗಲು ಈ ಹಿಂದೆ ಆಡಳಿತ ನಡೆಸಿದ್ದ ಕಾಂಗ್ರೆಸ್ ಕಾರಣ ಎಂಬ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ
ಹೊಸಪೇಟೆ : ಹಳೇ ದ್ವೇಷ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಗಲಾಟೆ ಬಿಡಿಸಲು ಹೋದ ಮಾಬುಸಾಬ್ ಅವರನ್ನು ಕೊಲೆ ಮಾಡಿದ್ದ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭಂಗಿ ಹನುಮಂತ, ಚರಣ, ಹುಲಿಗೆಮ್ಮ, ರಾಘವೇಂದ್ರ, ಚಂದ್ರಶೇ
ಮುಂಬೈ: ತಪ್ಪು ಪಥದಲ್ಲಿ ಆಟೊ ರಿಕ್ಷಾ ಚಲಾಯಿಸುತ್ತಿದ್ದ ಚಾಲಕನಿಗೆ ಘಟ್ಕೊಪಾರ್ (ಪೂರ್ವ) ಕ್ಷೇತ್ರದ ಬಿಜೆಪಿ ಶಾಸಕ ಪರಾಗ್ ಶಾ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಕ
ಬಿಜೆಪಿ ಏಕಸ್ವಾಮ್ಯವನ್ನು ಉತ್ತೇಜಿಸುತ್ತಿದೆ ಎಂದು ಎಸ್ಪಿ ಮುಖ್ಯಸ್ಥ
ವಿಶಾಖಪಟ್ಟಣ: ಜೆಮಿಮಾ ರೊಡ್ರಿಸ್ ಆಕರ್ಷಕ ಬ್ಯಾಟಿಂಗ್(ಔಟಾಗದೆ 69, 44 ಎಸೆತ, 10 ಬೌಂಡರಿ), ಶಿಸ್ತುಬದ್ಧ ಬೌಲಿಂಗ್ ಹಾಗೂ ಫೀಲ್ಡಿಂಗ್ ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್ ತಂಡವು ಮೊದಲ ಟಿ-20 ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 8 ವಿಕೆಟ
ಕಲಬುರಗಿ: ಅಫಜಲಪುರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ರವಿವಾರ ಕಬ್ಬಿನ ಹೊಲಕ್ಕೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಅರ್ಜುಣಗಿ ಗ್ರಾಮದ ಚಾಂದ್ ರಾಜಾ ಪಟೇಲ್ ಅವರ ಗದ್ದೆಯಲ್ಲಿ ಹೊತ್ತಿಕೊಂಡ ಬೆಂಕಿ ಪಕ್ಕ
ಕಲಬುರಗಿ: ಹಿರಿಯ ಸಾಹಿತಿಗಳಾದ ಚೆನ್ನವೀರ ಕಣವಿ ಹಾಗೂ ಪ್ರೊ.ಚಂದ್ರಶೇಖರ ಪಾಟೀಲ ಅವರ ಸಂಪುಟಗಳ ಲೋಕಾರ್ಪಣೆ, ಉಚಿತ ಪುಸ್ತಕ ವಿತರಣಾ ಸಮಾರಂಭ ಹಾಗೂ ಮನೆಗೊಂದು ಗ್ರಂಥಾಲಯ, ಕಲಬುರಗಿ ಜಿಲ್ಲಾ ಜಾಗೃತ ಸಮಿತಿ ಸದಸ್ಯರಿಗೆ ಅರ್ಹತಾ ಪತ
ಹೊಸದಿಲ್ಲಿ: ಇತ್ತೀಚೆಗೆ ಕೋಲ್ಕತಾದ ಸಾಲ್ಟ್ಲೇಕ್ ಸ್ಟೇಡಿಯಂನಲ್ಲಿ ಲಿಯೊನೆಲ್ ಮೆಸ್ಸಿ ಭಾಗವಹಿಸಿದ ಕಾರ್ಯಕ್ರಮದಲ್ಲಿ ತಲೆದೋರಿದ ಅಸ್ತವ್ಯಸ್ತತೆಯನ್ನು ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಭೈಚುಂಗ್ ಭುಟಿಯ ರವಿವಾರ ಟೀಕಿಸ
Photo : X (Twitter) ಹೊಸದಿಲ್ಲಿ: 2026ರ ಟಿ-20 ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಶನಿವಾರ ಪ್ರಕಟಿಸಲಾಗಿದ್ದು, ಶುಭಮನ್ ಗಿಲ್ ರನ್ನು ಹೊರಗಿಟ್ಟಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಟಿ-20 ತಂಡದ ಉಪನಾಯಕನಾಗಿದ್ದ ಗಿಲ್ 15 ಸದಸ
ಕಲಬುರಗಿ(ಆಳಂದ): ಆಳಂದ ಪಟ್ಟಣದ ಶಾಸಕರ ಸಂಪರ್ಕ ಕಚೇರಿಯಲ್ಲಿ ರವಿವಾರ ಕೃಷಿ ಇಲಾಖೆಯ ಆಶ್ರಯದಲ್ಲಿ ಸಹಾಯಧನದ ಪಡೆದ ಇಬ್ಬರು ಫಲಾನುಭವಿಗಳಿಗೆ ರಾಶಿ ಯಂತ್ರವನ್ನು ವಿತರಣೆ ಮಾಡಲಾಯಿತು. ಫಲಾನುಭವಿಗಳಿಗೆ ಯಂತ್ರದ ಕೀ ವಿತರಿಸಿ ಮಾತ
ಜೆರುಸಲೇಂ: ಆಕ್ರಮಿತ ಪಶ್ಚಿಮದಂಡೆಯಲ್ಲಿ 19 ಹೊಸ ವಸಾಹತುಗಳಿಗೆ ಇಸ್ರೇಲ್ ನ ಭದ್ರತಾ ಕ್ಯಾಬಿನೆಟ್ ಅನುಮೋದನೆ ನೀಡಿರುವುದಾಗಿ ಇಸ್ರೇಲ್ ನ ವಿತ್ತಸಚಿವ ಬೆಜಾಲೆಲ್ ಸ್ಮೊಟ್ರಿಚ್ ಹೇಳಿದ್ದು ಈ ಕ್ರಮವು ಫೆಲೆಸ್ತೀನಿಯನ್ ರಾಷ್ಟ್ರ
ಕಲಬುರಗಿ(ಆಳಂದ): ಆಳಂದ ಪಟ್ಟಣದಲ್ಲಿರುವ ಜೀವನ ಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಯ ಪ್ರಥಮ ಬ್ಯಾಚ್ನ ವಿದ್ಯಾರ್ಥಿಗಳ ಆಯೋಜನೆ
ಕಠ್ಮಂಡು: ನೇಪಾಳದಲ್ಲಿ ಮಾರ್ಚ್ 5ರಂದು ನಿಗದಿಗೊಂಡಿರುವ ಸಾರ್ವತ್ರಿಕ ಚುನಾವಣೆಯನ್ನು ವಿಳಂಬಿಸಿದರೆ ರಾಷ್ಟ್ರವ್ಯಾಪಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಪುಷ್ಪ ಕಮಲ್ ದಹಾಲ್ `ಪ್ರಚಂಡ' ಎಚ್ಚರಿಕೆ ನೀಡ
ಕಲಬುರಗಿ: ಭೀಮ್ ಆರ್ಮಿ ಭಾರತ್ ಎಕ್ತಾ ಮಿಷನ್ ಸಂಘಟನೆಯ ರಾಜ್ಯಾಧ್ಯಕ್ಷರಾದ ಎಸ್.ಎಸ್.ತಾವಡೆ ಅವರ ನೇತೃತ್ವದಲ್ಲಿ ಭೀಮ್ ಆರ್ಮಿ ಭಾರತ್ ಎಕ್ತಾ ಮಿಷನ್ ಸಂಘಟನೆಯ ಕಲ್ಯಾಣ ಕರ್ನಾಟಕ ಮಹಿಳಾ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಇತ್ತೀಚೆಗೆ ರಂಗಭೂಮಿ ಚಟುವಟಿಕೆಗಳು ಕುಂಠಿತಗೊoಡಿವೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಶಶೀಲ್ ಜಿ ನಮೋಶಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸ
ವಿಜಯನಗರ : ವಿಶೇಷ ಚೇತನ ಮಕ್ಕಳಿಂದಲೇ ವಸತಿಶಾಲೆಯ ಟಾಯ್ಲೆಟ್, ಬಾತ್ರೂಮ್ ಸ್ವಚ್ಛಗೊಳಿಸುವಂತಹ ಅಮಾನವೀಯ ಘಟನೆ ನಡೆದಿದೆಯೆಂದು ಆರೋಪಿಸಿ ವಿಶೇಷ ಚೇತನರ ಸಂಘದ ಗೌರವ ಸಲಹೆಗಾರ ಎನ್.ವೆಂಕಟೇಶ್ ಅವರು, ತಪ್ಪಿತಸ್ಥರಿಗೆ ಶಿಕ್ಷೆ ಆ
ವೆಲ್ಲಿಂಗ್ಟನ್: ವೆಸ್ಟ್ಇಂಡೀಸ್ ವಿರುದ್ಧ ಮೂರನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಡೆವೊನ್ ಕಾನ್ವೆ ಐತಿಹಾಸಿಕ ಸಾಧನೆ ಮಾಡಿದರು. ಎಡಗೈ ಆಟಗಾರ ಕಾನ್ವೆ ಒಂದೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕ ದಾಖ
ಲಕ್ನೋ: ಉತ್ತರಪ್ರದೇಶದ ಮುರಾದ್ನಗರದಲ್ಲಿ, ಹದಿಹರಯದ ಬಾಲಕನೊಬ್ಬ 18 ವರ್ಷಗಳ ಹಿಂದೆ ತನ್ನ ಮಾವನನ್ನು ಕೊಂದಿರುವ ಆರೋಪ ಎದುರಿಸಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆಗೈದಿದ್ದಾನೆ ಹಾಗೂ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ
ಬೀದರ್ : ಪೋಲಿಯೋ ಮಾರಕ ರೋಗವಾಗಿದ್ದು, ಅದನ್ನು ತಪ್ಪಿಸಲು ಕಡ್ಡಾಯವಾಗಿ 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಮಹೇಶ್
ಯಾದಗಿರಿ.ಡಿ.21: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ, ಮಾಜಿ ಮಂತ್ರಿ ದಿ.ವಿಶ್ವನಾಥರೆಡ್ಡಿ ಮುದ್ನಾಳ, ಮಾಜಿ ಶಾಸಕ ದಿ. ವೀರಬಸವಂತರೆಡ್ಡಿ ಮುದ್ನಾಳ ಜನ್ಮದಿನದ ಸವಿನೆನಪಿಗಾಗಿ ಡಿ.25 ರಂದು ವಡಿಗೇರಾ ಪಟ್ಟಣದ ಸಮುದಾಯ ಆರೋಗ
ಕಮಲಾಪುರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ
ರಾಯಚೂರು : ಪೋಲಿಯೋ ವೈರಸ್ನಿಂದ ಜೀವನ ಪರ್ಯಂತ ಅಂಗವಿಕಲತೆ ಉಂಟು ಮಾಡುವುದನ್ನು ತಡೆಯಲು ಹುಟ್ಟಿನಿಂದ ಐದು ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಹಾಕಿಸಿದ್ದರೂ ಸಹ ಮತ್ತೆ ಈಗಲೂ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಿ ಎಂ
ಮುಂಬೈ: ಮುಂಬೈಯ ಎರಡನೇ ವಿಮಾನ ನಿಲ್ದಾಣವಾಗಿ ನಿರ್ಮಿಸಲಾಗಿರುವ ನವೀ ಮುಂಬೈ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಡಿಸೆಂಬರ್ 25ರಿಂದ ತನ್ನ ವಾಣಿಜ್ಯ ಕಾರ್ಯಾಚರಣೆಗಳನ್ನು ಆರಂಭಿಸಲು ಸಿದ್ಧವಾಗಿದೆ. ಡಿಜಿಟಲ್-ಫಸ್ಟ್ ಪ್ರಯಾಣಿ
ಚಡಚಣ : ಪದೇ ಪದೇ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿಯಿಂದ ತದ್ದೇವಾಡಿ ಗ್ರಾಮದ ಜನರಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದ್ದು, ರವಿವಾರ ಚಿರತೆ ದಾಳಿಯಿಂದ ಮತ್ತೊಂದು ಜಾನುವಾರು ಮೃತಪಟ್ಟಿರುವ ಘಟನೆ ನಡೆದಿದೆ. ತದ್ದೇವಾಡಿ, ಮಣಕಂ
ವಾಷಿಂಗ್ಟನ್: ಅಮೆರಿಕಾದ ಪಡೆಗಳು ಕ್ಯಾರಿಬಿಯನ್ ಸಮುದ್ರದಲ್ಲಿ ವೆನೆಝುವೆಲಾದ ಮತ್ತೊಂದು ತೈಲ ಟ್ಯಾಂಕರ್ ಅನ್ನು ವಶಪಡಿಸಿಕೊಂಡಿರುವುದಾಗಿ ಅಮೆರಿಕಾದ ಆಂತರಿಕ ಭದ್ರತಾ ಇಲಾಖೆಯ ಕಾರ್ಯದರ್ಶಿ ಕ್ರಿಸ್ತಿ ನೊಯೆಮ್ ದೃಢಪಡಿಸಿದ
ವಿಜಯಪುರ : ವಿಜಯಪುರದಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಜಿಲ್ಲೆಯ ಜನತೆಯ ಬೇಡಿಕೆ, ಹೋರಾಟದ ಕುರಿತು ಈಗಾಗಲೇ ಸಚಿವ ಸಂಪುಟ ಸಭೆ, ವಿಧಾನಸಭಾ ಅಧಿವೇಶನದಲ್ಲಿ ಚರ್ಚೆಯಾಗಿದ್ದು, ಜಿಲ್ಲೆಗೆ ಕಾಲೇಜನ್ನು ಮಂಜೂರು ಮಾ
ಕಾರ್ಕಳ : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯವರಿಂದ ರಾಷ್ಟ್ರೀಯ ಪಲ್ಸ್ ಪೊಲೀಯೋ ದಿನಾಚರಣೆಯ ಪ್ರಯುಕ್ತ ಕೂಕ್ಕುಂದೂರು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಪೊಲೀಯೋ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತ
ಮಂಗಳೂರು, ಡಿ.21: ದ. ಕ. ಮತ್ತು ಉಡುಪಿ ಜಿಲ್ಲೆಗಳ ಜಮೀಯ್ಯತ್ತುಲ್ ಸಂಸ್ಥೆಯ ಫಲಾಹ್ ಸುಳ್ಯತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಮಾದಕ ವಸ್ತುಗಳ ವಿರೋಧಿ ಆಂದೋಲನ ಜಾಗೃತಿ ಉಪನ್ಯಾಸ ಮತ್ತು
ಮಂಗಳೂರು, ಡಿ.21: ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ ಕಾಸರಗೋಡ್ ಇದರ ಸಂಸ್ಥಾಪಕ ರಾದ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಳ್ ಅವರ 20ನೇ ಉರೂಸ್ ಮುಬಾರಕ್ ಹಾಗೂ ಮುಹಿಮ್ಮಾತ್ ಸನದು ದಾನ ಸಮ್ಮೇಳನ 2026 ಜನವರಿ 28ರಿಂದ 31 ರ ತನಕ
ಮಂಗಳೂರು, ಡಿ.21: ಮಂಗಳೂರಿನಲ್ಲಿ ಡಿ.19ರಂದು ನಡೆದ ಎಸ್ಡಿಪಿಐ ಪ್ರತಿಭಟನಾ ಸಭೆಯ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಪ್ರತಿಭಟನೆಯ ವಿಡಿಯೊ ತುಣುಕುಗಳನ್ನು ಪರಿಶೀಲಿಸಿದಾಗ ಹಲವು ಸುಳ್ಳು ಮಾಹಿತಿ
ಬೆಂಗಳೂರು : ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಸಂಬಂಧ ಎರಡನೆ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಡಿ.23ರ ಬದಲಿಗೆ ಡಿ.22ರಂದೇ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವ
ಮಂಗಳೂರು: ಯುನಿವೆಫ್ ಕರ್ನಾಟಕ 19 ಸೆಪ್ಟೆಂಬರ್ 2025 ರಿಂದ 2 ಜನವರಿ 2026 ರ ವರೆಗೆ “ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ಕೇಂದ್ರೀಯ ವಿಷಯದಲ್ಲಿ 100 ದಿನಗಳ ಕಾಲ ಹಮ್ಮಿಕೊಂಡಿರುವ 20 ನೇ ವರ್ಷದ “ಅರಿಯಿರಿ ಮನ
ಬೆಂಗಳೂರು : ಬೆಂಗಳೂರು ಮೂಲದ ಕಂಪೆನಿಯೊಂದರಿಂದ 3 ಲಕ್ಷ ರೂ. ಲಂಚ ಸ್ವೀಕರಿಸಿದ ಆರೋಪದಡಿ ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪಾದನಾ ಇಲಾಖೆಗೆ ನಿಯೋಜನೆಗೊಂಡಿದ್ದ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ದೀಪಕ್ ಕುಮಾರ್ ಶರ್ಮಾ ಹಾಗೂ ಖಾಸ
ಮಂಗಳೂರು: ದಕ್ಷಿಣ ಕನ್ನಡ ಅಮೆಚೂರ್ ಕುಸ್ತಿ ಸಂಘ ಮಂಗಳೂರು ಆಯೋಜಿಸಿದ 49ನೇ ವರ್ಷದ ಜಿಲ್ಲೆಯ ಪ್ರತಿಷ್ಠಿತ ತುಳುನಾಡ ಕುಮಾರ - ತುಳುನಾಡ ಕೇಸರಿ ಕುಸ್ತಿ ಪಂದ್ಯಾಟವು ಯೆನೆಪೋಯ ಮೆಡಿಕಲ್ ಕಾಲೇಜ್ ದೇರಳಕಟ್ಟೆ ಇದರ ಒಳಾಂಗಣ ಕ್ರೀಡಾಂ
ಮಣಿಪಾಲ: ಜಾಗದ ವಿಚಾರದ ಧ್ವೇಷದಲ್ಲಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ತಂದೆ ಮಗನಿಗೆ ಆರೋಪಿಗಳ ತಂಡ ಹಲ್ಲೆ ನಡೆಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ.11ರಂದು ಬೊಮ್ಮರಬೆಟ್ಟು ಗ್ರಾಮದ ಹುಸೇನ್ ಶ
ನ್ಯೂಯಾರ್ಕ್: ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಶನಿವಾರ ಭಾರೀ ವಿದ್ಯುತ್ ಕಡಿತ ಸಂಭವಿಸಿದ್ದು ಸುಮಾರು 1,30,000 ಜನರು ವಿದ್ಯುತ್ ಪೂರೈಕೆಯಿಲ್ಲದೆ ತೊಂದರೆಗೊಳಗಾದರು ಎಂದು ವರದಿಯಾಗಿದೆ. 8 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ `ಟೆ
ಢಾಕ: ಬಾಂಗ್ಲಾದೇಶದಲ್ಲಿ ಉದ್ವಿಗ್ನತೆ ಮುಂದುವರಿದಿರುವಂತೆಯೇ ವ್ಯಕ್ತಿಯೊಬ್ಬನ ಮೇಲೆ ಗುಂಪು ಹಲ್ಲೆ ನಡೆಸಿರುವ ಮತ್ತೊಂದು ಘಟನೆ ತಡವಾಗಿ ವರದಿಯಾಗಿದೆ. ಖುಲ್ನಾ ಪ್ರಾಂತದ ಜೆನೈದಾ ಜಿಲ್ಲೆಯಲ್ಲಿ ಗೋವಿಂದ ಬಿಸ್ವಾಸ್ ಎಂಬ ರಿಕ
ಅಡಿಲೇಡ್: ಅಡಿಲೇಡ್ ಓವಲ್ ನಲ್ಲಿ ರವಿವಾರ ಕೊನೆಗೊಂಡಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 82 ರನ್ ಗಳಿಂದ ಮಣಿಸಿರುವ ಆಸ್ಟ್ರೇಲಿಯ ಕ್ರಿಕೆಟ್ ತಂಡವು ಇನ್ನೂ ಎರಡು ಪಂದ್ಯಗಳು ಬಾಕಿ ಇರುವಾಗಲೇ ಪ್ರತಿಷ್ಠಿತ
ನಾರಾಯಣಪುರ: ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ ಓರ್ವ ಮೃತಪಟ್ಟಿರುವ ಘಟನೆ ಚತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ರವಿವಾರ ನಡೆದಿದೆ. ನಕ್ಸಲೈಟ್ ಪ್ರಭಾವಿತ ಛೋಟೆ ಡಂಗರ್ ಪ
ಹೊಸದಿಲ್ಲಿ: ಉತ್ತರ ಭಾರತದ ಹೆಚ್ಚಿನ ಭಾಗಗಳಲ್ಲಿ ದಟ್ಟ ಹೊಗೆ, ಕೊರೆಯುವ ಚಳಿ ಹಾಗೂ ಮಂಜಿನ ಹೊದಿಕೆ ಆವರಿಸಿದ್ದು, ದಿಲ್ಲಿಯಲ್ಲಿ ವಾಯು ಮಾಲಿನ್ಯದ ಮಟ್ಟ ರವಿವಾರ ʼಗಂಭೀರʼ ವರ್ಗಕ್ಕೆ ಹತ್ತಿರದಲ್ಲಿದೆ ಎಂದು ವರದಿಯಾಗಿದೆ. ದಿಲ್ಲ
ಮಲ್ಪೆ, ಡಿ.21: ಮಲ್ಪೆಯ ಮೀನುಗಾರಿಕಾ ಬೋಟಿನಲ್ಲಿ ಕೆಲಸ ಮಾಡಿಕೊಂಡಿದ್ದ ಒಡಿಸ್ಸಾ ರಾಜ್ಯದ ಪುರಿ ಜಿಲ್ಲೆಯ ನಿವಾಸಿ ಬಿಸು ಬೆಹೆರಾ(35) ಎಂಬವರು ಡಿ.8ರಂದು ಮಲ್ಪೆ ಹನುಮಾನ್ ನಗರದಲ್ಲಿ ವಾಸ್ತವ್ಯದ ಮನೆಯಿಂದ ಬಟ್ಟೆ ಬರೆ ಹಾಗೂ ಬ್ಯಾಗ್
ಉಡುಪಿ, ನ.21: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸು ವಂತೆ ಆಗ್ರಹಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ನೇತೃತ್ವದಲ್ಲಿ ಉಡುಪಿ ಡಿಸಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿರುವ ಅನ
ಉಡುಪಿ, ಡಿ.21: ಪಾಶ್ಚಾತ್ಯ ದೇಶಗಳಿಗೆ ಶ್ರೀಕೃಷ್ಣನ ಭಕ್ತಿ ವೇದಾಂತ ಸಾರವನ್ನು ತಮ್ಮ ಉಪನ್ಯಾಸ ಹಾಗೂ ಭಕ್ತಿ ಚಳುವಳಿಯ ಮೂಲಕ ಪಸರಿಸಿದ ಶ್ರೀಲ ಪ್ರಭುಪಾದರು ನಿಜಾರ್ಥದಲ್ಲಿಯೇ ವಿಶ್ವಗುರುವಾಗಿದ್ದಾರೆ ಎಂದು ಪುತ್ತಿಗೆ ಮಠಾಧೀಶ
ಉಡುಪಿ, ಡಿ.21: ಜಿಲ್ಲೆಯಲ್ಲಿ 5 ವರ್ಷದೊಳಗಿನ 75395 ಮಕ್ಕಳನ್ನು ಗುರುತಿಸಲಾಗಿದ್ದು ಇದಕ್ಕಾಗಿ 657 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಪಲ್ಸ್ ಪೋಲಿಯೊ ಲಸಿಕಾದಿನದಂದು ಲಸಿಕೆಯಿಂದ ಹೊರಗುಳಿದ ಮಕ್ಕಳಿಗೆ ಆಶಾ ಮತ್ತು ಅಂಗನವಾಡಿ ಕಾ
ಯಾದಗಿರಿ: ಇಲ್ಲಿನ ಗಂಜ ವ್ಯಾಪ್ತಿಯ ಸ್ಥಳದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ನಿಜ ಶರಣ ಅಂಬಿಗರ ಚೌಡಯ್ಯ ಅವರ ಪ್ರತಿಮೆಯ ಕಟ್ಟೆ ನಿರ್ಮಾಣ ಕಾರ್ಯಕ್ಕೆ ಜಿಲ್ಲಾ ಕೋಲಿ ಕಬ್ಬಲಿಗ ಸಮಾಜದಿಂದ ಸರ್ವ ಪದಾಧಿಕಾರಿ ಮತ್ತು ಮುಖಂಡರ ಸಮ್
ಹೊಸದಿಲ್ಲಿ: ಅರಾವಳಿ ಪರ್ವತಶ್ರೇಣಿ ಕುರಿತ ಮೋದಿ ಸರಕಾರದ ವ್ಯಾಖ್ಯಾನವನ್ನು ಪರಿಸರ ಸಚಿವ ಭೂಪೇಂದ್ರ ಯಾದವ್ ಸಮರ್ಥಿಸಿಕೊಂಡಿದ್ದಾರೆ. ‘‘ಅರಾವಳಿ ಪರ್ವತಶ್ರೇಣಿಯು ನಾಲ್ಕು ರಾಜ್ಯಗಳ ಒಟ್ಟು 39 ಜಿಲ್ಲೆಗಳಲ್ಲಿ ಹರಡಿದೆ. ಅರಾವಳ
ರಾಜಸ್ಥಾನ, ಹರ್ಯಾಣ, ದಿಲ್ಲಿ, ಗುಜರಾತ್ ನಲ್ಲಿ ಪ್ರತಿಭಟನೆಯ ಕಿಡಿ
20 ಮಂದಿ ಪೊಲೀಸ್ ವಶಕ್ಕೆ
ವಿಟ್ಲ: ಕೇಪುನಲ್ಲಿ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ, ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿದ ವಿಟ್ಲ ಪೊಲೀಸರು ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಟ್ಲ ಪೊಲೀಸ
ಕೋಲಾರ ಜಿಲ್ಲೆಯ ಟೇಕಲ್ ರೈಲ್ವೇ ನಿಲ್ದಾಣದಲ್ಲಿ ಮೇಲ್ಸೇತುವೆ ಲೋಕಾರ್ಪಣೆ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಟ್ಟು ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೋ ಅಥವಾ ಸರಕಾರ ಬಿದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆಯೋ, ಎಂಬುದು ಕ್ರಾಂತಿಯಲ್ಲ. ನ.1ರಿಂದ ಜಾರಿಗೆ ಬಂದಿರುವ ಕೇಂದ್ರದ
ಕಲಬುರಗಿ(ಸೇಡಂ): ಅತಿವೃಷ್ಠಿಯಿಂದ ಹಾನಿಗೊಳಗಾದ ಎಲ್ಲ ರೈತರಿಗೆ ಬೆಳೆಪರಿಹಾರವನ್ನು ನೀಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳು ಈಡೇರಿಸಬೇಕೆಂದು ಆಗ್ರಹಿಸಿ, ಸೇಡಂ ತಾಲೂಕು ಬಿಜಿಪಿ ಘಟಕದ ವತಿಯಿಂದ ಡಿ.23 ರಂದು ಇಲ್ಲಿನ ಮಿನಿ ವ
ಮಕ್ಕಳಿಗೆ ಪೋಲಿಯೋ ಹನಿ ನೀಡುವ ಮೂಲಕ ಪಲ್ಸ್ ಪೊಲಿಯೋ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ
ಗೌತಮ ಬುದ್ಧ ಶಿಕ್ಷಣ ಸಂಸ್ಥೆಯ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ
ಔರಾದ್ : ಐದು ವರ್ಷದೊಳಗಿನ ಪ್ರತಿ ಮಗುವಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಮಹಾಮಾರಿ ಪೋಲಿಯೋ ಮರಳಿ ಬಾರದಂತೆ ಪೋಷಕರು ಜಾಗೃತಿ ವಹಿಸಬೇಕು ಎಂದು ಶಾಸಕ ಪ್ರಭು ಚೌವ್ಹಾಣ್ ಅವರು ತಿಳಿಸಿದರು. ತಾಲ್ಲೂಕಿನ ಘಮಸುಬಾಯಿ
ಔರಾದ್ : ತಾಲೂಕಿನ ಸಂತಪೂರ ವಲಯದಲ್ಲಿರುವ ಪಿಡಬ್ಲ್ಯೂಡಿ, ಮೀನುಗಾರಿಗೆ, ಪ್ರಾದೇಶಿಕ ವಲಯ ಮತ್ತು ಸಾಮಾಜಿಕ ವಲಯ, ಅರಣ್ಯ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳನ್ನು ತಾಲೂಕು ಕೆಂದ್ರವಾದ ಔರಾದ್ ಗೆ ವರ್ಗಾಯಿ
Photo Credit : Asian Cricket Council ದುಬೈ: ಐಸಿಸಿ ಆಯೋಜಿತ ಅಂಡರ್-19 ಕ್ರಿಕೆಟ್ ಏಶ್ಯಕಪ್ ಟೂರ್ನಿಯ ಫೈನಲ್ ನಲ್ಲಿ ಭಾರತ ತಂಡವನ್ನು 191 ರನ್ ಗಳ ಅಂತರದಿಂದ ಮಣಿಸಿದ ಪಾಕಿಸ್ತಾನ ತಂಡ ಚಾಂಪಿಯನ್ಪಟ್ಟಕ್ಕೇರಿದೆ. ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ಗೆಲ್
ಕೈರಂಗಳ : ಅಂಬರ್ ವ್ಯಾಲಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ, ಕೈರಂಗಳ ಇದರ ಶಾಲಾ ವಾರ್ಷಿಕೋತ್ಸವವನ್ನು ನಡೆಸಲಾಯಿತು. ಸಂಸ್ಥೆಯ ಟ್ರಸ್ಟಿ ಪಿ. ಎ ಅಹ್ಮದ್ ಕುಂಜಿ ಹಾಜಿ ಕಾರ್ಯಕ್ರಮ ಉದ್ಘಾಟನೆಗೈದು, ಸಮಾರಂಭದ ಅಧ್ಯಕ್ಸತೆಯನ್ನು ಶಾ
ಗದಗ : ರಾಜ್ಯ ಸರಕಾರ ಎಲ್ಲ ರಂಗದಲ್ಲಿಯೂ ವಿಫಲವಾಗಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅದರ ವಿರುದ್ಧ ಮಾತನಾಡದಂತೆ ವಿರೋಧ ಪಕ್ಷ, ರೈತರು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡ
ವಿಶೇಷ ಚೇತನರಿಗೆ ಗಾಳಿಕುರ್ಚಿ, ಹೊಲಿಗೆ ಯಂತ್ರ ವಿತರಣೆ, ಉಚಿತ ಸಮೂಹಿಕ ವಿವಾಹ ಕಾರ್ಯಕ್ರಮ
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಪರಿಸ್ಥಿತಿ ತೀವ್ರಗೊಂಡಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 15 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉ
ಉಡುಪಿ, ಡಿ.21: ಅಂಬಲಪಾಡಿ ನಿವಾಸಿ, ನಿವೃತ್ತ ಪ್ರಾಚಾರ್ಯ ಪ್ರೊ.ಎ.ನಾರಾಯಣ ಆಚಾರ್ಯ(87) ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಖ್ಯಾಶಾಸ್ತ್ರ ಪ್ರ
ಬೆಳಗಾವಿ : ರಾಜ್ಯದ ಗೃಹಲಕ್ಷ್ಮೀ ಯೋಜನೆಯಡಿ 24ನೆ ಕಂತಿನ ಹಣವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ತಿಳಿಸಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂ
ಉಡುಪಿ, ಡಿ.21: ಲಯನ್ಸ್ ಅಂತಾರಾಷ್ಟ್ರೀಯ ಜಿಲ್ಲೆ 317ಸಿ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಲಯನ್ಸ್ ಕ್ಲಬ್ ಮಲ್ಪೆ ಹಾಗೂ ಜಾನಪದ ಸಾಹಿತ್ಯ ಸಾಂ
ಉಡುಪಿ, ಡಿ.21: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಶನಿವಾರ ಅನಾವರಣ ಗೊಂಡಿತು. ಈ ಪ್ರದರ್ಶನ ಮತ್ತು ಮಾರಾಟವು ಡಿಸೆಂರ್ಬ 20ರಿಂದ 28ರ ವರೆಗೆ ನಡೆಯಲಿದೆ ಈ ಸಂದರ್ಭದಲ್ಲಿ ಮಲಬಾರ್ ಗೋಲ್
ಯಾದಗಿರಿ: ಪೋಲಿಯೋ ಮುಕ್ತ ಭಾರತ ಆಗಬೇಕು. ಯಾವ ಮಗು ಕೂಡಾ ಅಂಗವಿಕಲತೆ ಹೊಂದಬಾರದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂ
ಯಲಬುರ್ಗಾ : ಯಲಬುರ್ಗಾ ತಾಲೂಕಿನಾದ್ಯಂತ ಪೋಲಿಯೋ ನಿರ್ಮೂಲನೆಗೆ ಸಂಬಂಧಿಸಿದಂತೆ ಭಾನುವಾರ ವಿಶೇಷ ಲಸಿಕಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು. ತಾಲೂಕಿನ ಬಸ್ ನಿಲ್ದಾಣ, ಅಂಗನವಾಡಿ ಕೇಂದ್ರಗಳು ಹಾಗೂ ಜನಸಂಚಾರ ಹೆಚ್ಚು ಇ
ಕನಕಗಿರಿ: ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಪಟ್ಟಣ ಪಂಚಾಯತ್ ಸದಸ್ಯ ಸಿದ್ದೇಶ ಕಲುಬಾಗಿಲಮಠ ಹೇಳಿದರು. ಭಾನುವಾರ ಪಟ್ಟಣದ 7ನೇ ವಾರ್ಡ್ನಲ್ಲಿ ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಹ
ಕಲಬುರಗಿ : ಬಿಜೆಪಿ ಕಾರ್ಯಕರ್ತೆಯೊಬ್ಬರು ಇನ್ನೋರ್ವ ಬಿಜೆಪಿ ಕಾರ್ಯಕರ್ತನ ಮನೆ ಎದುರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ನಂದಿಕೂರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನ
ಕಲಬುರಗಿ: ಬಡವರ ಹಿತದೃಷ್ಟಿಗಾಗಿ ಜಾರಿಗೊಳಿಸಿದ ಕಾನೂನುಗಳನ್ನು ಒಂದೊಂದಾಗಿ ನಾಶಪಡಿಸುವುದೇ ಕೇಂದ್ರದಲ್ಲಿರುವ ಬಿಜೆಪಿ ಸರಕಾರದ ದೊಡ್ಡ ಸಾಧನೆಯಾಗಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ
ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA)ಗೆ ಪರ್ಯಾಯವಾಗಿ ತರಲಾದ ವಿಕ್ಷಿತ್ ಭಾರತ್–ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (VB–G RAM G) ಮಸೂದೆ, 202
ಇದೀಗ ಬಹಳಷ್ಟು ಮಂದಿ ಮರಳಿ ವೈರ್ಡ್ ಇಯರ್ಫೋನ್ ಗಳ ಕಡೆಗೆ ತಿರುಗಲು ಮುಖ್ಯ ಕಾರಣವೇನು? ಬ್ಯಾಟರಿ ಚಾರ್ಜಿಂಗ್ ದೊಡ್ಡ ಸಮಸ್ಯೆಯಾಗಿದೆ. ಅನುಕೂಲಕರವಾಗಿದ್ದರೂ, ಪದೇ ಪದೆ ಚಾರ್ಜ್ ಮಾಡುವುದು, ಅರ್ಧದಲ್ಲಿ ಕೈಕೊಡುವುದು, ಬೀಳುವು
ಅತ್ಯಧಿಕ ಎಲ್ಡಿಎಲ್ ಮಟ್ಟವು ಪರಿಧಮನಿಯ ರೋಗ, ಹೃದಯಾಘಾತ ಮತ್ತು ಪಾರ್ಶ್ವವಾಯು ಮೊದಲಾದ ಹೃದಯರಕ್ತನಾಳಗಳಿಗೆ ಸಂಬಂಧಿಸಿದ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಎಲ್ಡಿಎಲ್ ತಿಳಿದುಕೊಳ್ಳುವುದರಿಂದ ಆರಂಭಿಕ ಹಂತದಲ
ಕೊಚ್ಚಿ: ಪ್ರಸ್ತಾವಿತ ಶಬರಿಮಲೆ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಕೈಗೊಳ್ಳಲಾಗಿದ್ದ ಭೂಸ್ವಾಧೀನ ಪ್ರಕ್ರಿಯೆಯ ನಿರ್ಣಾಯಕ ಹಂತಗಳನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ. ಯೋಜನೆಗೆ ಅಗತ್ಯವಿರುವ ಕನಿಷ್ಠ ಪ
ಪರ್ಸಿಮನ್ ಹಣ್ಣು ಬಹಳ ಹಿಂದಿನಿಂದಲೂ ಭಾರತದಲ್ಲಿ ಬಳಕೆಯಲ್ಲಿದ್ದರೂ ಇತ್ತೀಚೆಗೆ ಹೆಚ್ಚು ಜನಪ್ರಿಯಗೊಳ್ಳಲು ಕಾರಣವೇನು? ಆಹಾರ ತಜ್ಞರು ಹಣ್ಣಿನ ಬಗ್ಗೆ ಏನು ಹೇಳುತ್ತಾರೆ? ಹಿಂದಿಯಲ್ಲಿ ರಾಮ್ಫಲ್ ಅಥವಾ ಅಮರ್ಫಲ್ ಎಂದು ಕರೆಸ
ಇನ್ಸ್ಟಾಗ್ರಾಂ ಇದೀಗ ಪೋಸ್ಟ್ಗಳಲ್ಲಿ ಐದೇ ಹ್ಯಾಶ್ ಟ್ಯಾಗ್ ಬಳಸುವಂತೆ ಮಿತಿ ಹೇರಿದೆ. ಅಪ್ರಸ್ತುತ ಮತ್ತು ವಿಷಯದ ಹೊರಗಿನ ಹ್ಯಾಶ್ ಟ್ಯಾಗ್ ಬಳಕೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ಸ್ಟಾಗ್ರಾಂ ಬಳಕೆದಾರರಿಗೆ
ದೇಶದ 64,054 ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ಮಕ್ಕಳ ದಾಖಲಾತಿಯಿದೆ. ಊರಿನಿಂದ ದೂರ ಇರುವುದು, ಕಳಪೆ ಶಾಲೆಗಳು ಮತ್ತು ವಲಸೆ ಮೊದಲಾದ ಕಾರಣಗಳಿಂದ ಸಾವಿರಾರು ಸರಕಾರಿ ಶಾಲೆಗಳಲ್ಲಿ ಕಟ್ಟಡ, ಅಧ್ಯಾಪಕರು ಇದ್ದರೂ ಮಕ್ಕಳ ದಾಖಲಾತಿ ಶೂನ್ಯ!
ಬೆಳ್ತಂಗಡಿ: ದ.ಕ. ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು, ಗುರುವಾಯನಕೆರೆ ಇಲ್ಲಿ ಡಿ. 23 ರಂದು ನಮ್ಮೂರ ಶಾಲಾ ಹಬ್ಬ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನಡೆಯಲಿದೆ. ಡಿ. 23 ರಂದು ಬೆಳಿಗ್ಗೆ 10.30 ರಿಂದ ಸಭಾ ಕಾರ್ಯಕ್ರಮ ಹಾಗೂ ಪ
ಮಂಗಳೂರು, ಡಿ.21: ಜಮೀಯ್ಯತುಲ್ ಫಲಾಹ್ ಮಂಗಳೂರು ನಗರ ಘಟಕದ ವತಿಯಿಂದ ನಗರದ ಮಿಶನ್ ಕಂಪೌಂಡ್ ನಲ್ಲಿ ನಿರ್ಮಿಸಲುದ್ದೇಶಿಸಿರುವ ಜಮೀಯ್ಯತುಲ್ ಫಲಾಹ್ ಮಹಿಳಾ ವಸತಿ ನಿಲಯ ಕಟ್ಟಡಕ್ಕೆ ರವಿವಾರ ಶಿಲಾನ್ಯಾಸ ನೆರವೇರಿಸಲಾಯಿತು. ದಕ್
ಬೆಂಗಳೂರು, ಡಿ.21: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿದವರಿಗೆ ಆರು ಕೋಟಿ ರೂ. ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದ
'ರಾಜಣ್ಣ ನನಗೂ ಆಪ್ತರೇ, ನಾನು ಯಾರ ಮೇಲೂ ಜಗಳಕ್ಕೆ ಹೋಗಿಲ್ಲ'
ಹೊಸದಿಲ್ಲಿ: ಡಿ. 26ರಿಂದ ಜಾರಿಗೆ ಬರುವಂತೆ ರೈಲ್ವೆ ಟಿಕೆಟ್ ದರವನ್ನು ಹೆಚ್ಚಿಸಿದೆ. ಪರಿಷ್ಕೃತ ದರಗಳಂತೆ, ಎಸಿ ಅಲ್ಲದ ಕೋಚ್ಗಳಲ್ಲಿ 500 ಕಿ.ಮೀ. ವರೆಗೆ ಪ್ರಯಾಣಿಸುವವರು ಹೆಚ್ಚುವರಿಯಾಗಿ 10ರೂ. ಪಾವತಿಸಬೇಕಾಗುತ್ತದೆ. ಆದರೆ ಈ ದರ ಪ
ಶಿವಮೊಗ್ಗ : ದ್ವೇಷ ಭಾಷಣ ತಡೆ ಮಸೂದೆ ರಾಜ್ಯದ, ದೇಶದ ಭವಿಷ್ಯದ ಪೀಳಿಗೆಯ ದೃಷ್ಟಿಯಿಂದ ಬಹಳ ಒಳ್ಳೆಯ ನಿರ್ಧಾರವಾಗಿದೆ. ದ್ವೇಷ ಭಾಷಣ ತಡೆ ಮಸೂದೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು
ಬೆಳಗಾವಿ : ‘ಕ್ಯಾಪ್ಟನ್ಶಿಪ್ ಗಾಗಿ ಟಾಸ್ ಹಾಕಿದವರು ಅವರಿಬ್ಬರೇ. ಹೆಡ್ ಬಿದ್ದಿದೇಯೋ ಟೇಲ್ ಬಿದ್ದಿದೆಯೋ ಅವರನ್ನೇ ಕೇಳಿಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ‘ಮುಖ್ಯಮಂತ್ರಿ ಬದಲಾವಣೆ’ ವಿಚಾರವಾಗಿ ಸೂಚ್ಯ
ವಾಷಿಂಗ್ಟನ್: ಅಮೆರಿಕದ ನ್ಯಾಯ ಇಲಾಖೆ (DOJ) ನಿರ್ವಹಿಸುವ ಸಾರ್ವಜನಿಕ ವೆಬ್ಸೈಟ್ ನಿಂದ ಫೈನಾನ್ಷಿಯರ್, ಶಿಕ್ಷೆಗೊಳಗಾದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಗೆ ಸಂಬಂಧಿಸಿದ ಕನಿಷ್ಠ 16 ದಾಖಲೆಗಳು ಕಣ್ಮರೆಯಾಗಿರುವ ಬಗ್ಗೆ ವರ

16 C