SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಸಮುದಾಯದ ಸಮಸ್ಯೆಗಳನ್ನು ಬಗೆಹರಿಸಲು ಸಂಘಟಿತ ಪ್ರಯತ್ನ ಅಗತ್ಯ: ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ

ಬೆಂಗಳೂರು: ಪ್ರಸಕ್ತ ಸನ್ನಿವೇಶದಲ್ಲಿ ಸಮುದಾಯವು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಸಂಘಟಿತ ಪ್ರಯತ್ನ ಅಗತ್ಯ ಎಂದು ಜಮೀಯತ್ ಉಲಮಾ ಹಿಂದ್ ರಾಜ್ಯಾಧ್ಯಕ್ಷ ಹಝ್ರತ್ ಮೌಲಾನಾ ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ

23 Nov 2025 12:51 am
ಬೆಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಿದ ನಾಲ್ಕು ಕಾರ್ಮಿಕ ಸಂಹಿತೆಗಳ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ, ಆಲ್ ಇಂಡಿಯಾ ಯುನೈಡೆಟ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ಶನಿವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ

23 Nov 2025 12:36 am
ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಮುಖ್ಯಮಂತ್ರಿ ಯಾರು ಎಂದು ಸ್ಪಷ್ಟಪಡಿಸಬೇಕು: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದ ಆಡಳಿತ ಯಂತ್ರಾಂಗ ನಿಷ್ಕ್ರಿಯಗೊಂಡಿದ್ದು, ರಾಜ್ಯದ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಕಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿ

23 Nov 2025 12:13 am
ನ.26ರಿಂದ ಆರೆಸ್ಸೆಸ್ ವಿರುದ್ಧ ಜನಜಾಗೃತಿ, ದಸಂಸ ಸದಸ್ಯತ್ವ ಆಂದೋಲನ: ಮಾವಳ್ಳಿ ಶಂಕರ್

ಬೆಂಗಳೂರು: ಸಂವಿಧಾನ ಸಮರ್ಪಣಾ ದಿನ ಪ್ರಯುಕ್ತ ನ.26ರಿಂದ ಆರೆಸ್ಸೆಸ್ ವಿರುದ್ಧ ಜನಜಾಗೃತಿ ಹಾಗೂ ದಲಿತ ಸಂಘರ್ಷ ಸಮಿತಿಯ ಸದಸ್ಯತ್ವ ಆಂದೋಲನ ನಡೆಸಲಾಗುತ್ತದೆ ಎಂದು ದಸಂಸ ಪ್ರದಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದ್ದಾರೆ. ನಗರದ

23 Nov 2025 12:08 am
ಉಪ್ಪಿನಂಗಡಿ | ಸಮಗ್ರ ಕೃಷಿಯೊಂದಿಗೆ ಸ್ವಾವಲಂಬಿಗಳಾಗೋಣ: ಸಂಜೀವ ಮಠಂದೂರು

ಉಪ್ಪಿನಂಗಡಿ: ಪ್ರಾಕೃತಿಕ ವೈಪರೀತ್ಯದಿಂದಾಗಿ ಕೃಷಿಕರ ಬದುಕು ಕಷ್ಟಕರವಾಗತೊಡಗಿದೆ. ಇದನ್ನು ಸವಾಲಾಗಿ ಸ್ವೀಕರಿಸಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಸ್ವಾವಲಂಬಿ ಕೃಷಿಕನಾಗಬೇಕು, ಹಾಗಾದಾಗ ಮಾತ್ರ ನೆಮ್ಮದಿಯ ಬದು

23 Nov 2025 12:07 am
ಸುಳ್ಯ | ಜಾಗದ ವಿವಾದ: ಕತ್ತಿಯಿಂದ ಕಡಿದು ಹಲ್ಲೆ

ಸುಳ್ಯ, ನ.22: ಜಾಗದ ವಿವಾದಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕೊಲ್ಲಮೊಗ್ರದ ಶಿವಲದಲ್ಲಿ ನಡೆದಿದೆ. ಕೊಲ್ಲಮೊಗ್ರ ಗ್ರಾಮದ ಶಿವಾಲ ವಿಶ್ವನಾಥ ರೈ ಹಲ್ಲೆಗೊಳಗಾದವರು. ಭರತ್ ಶಿವಾಲ ಹಲ್ಲೆ ನಡೆಸ

23 Nov 2025 12:02 am
ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಧೈರ್ಯವಿದ್ದರೆ ಜಿ.ಪಂ., ತಾ.ಪಂ. ಚುನಾವಣೆ ಘೋಷಿಸಿ: ಬಿ.ವೈ. ವಿಜಯೇಂದ್ರ ಸವಾಲು

ಹೊಸದಿಲ್ಲಿ: ‘ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಧೈರ್ಯವಿದ್ದರೆ, ಗ್ಯಾರಂಟಿ ಯೋಜನೆಗಳ ಮೇಲೆ ವಿಶ್ವಾಸವಿದ್ದರೆ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಘೋಷಿಸಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸವಾ

23 Nov 2025 12:00 am
ಕುಂಬ್ರಗುತ್ತು ರಕ್ಷಿತ್ ರೈ

ಸುಳ್ಯ, ನ.22: ಎಣ್ಮೂರು ಪಟ್ಟೆ ನಿವಾಸಿ ಪ್ರಭಾಕರ ರೈ ಎನ್.ಜಿ. -ವನಜಾ ರೈ ಕುಂಬ್ರಗುತ್ತು ದಂಪತಿಯ ಪುತ್ರ ಕುಂಬ್ರಗುತ್ತು ರಕ್ಷಿತ್ ರೈ (34) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಮೃತರು ತಂ

22 Nov 2025 11:58 pm
23 ಕೋಟಿ ರೂ. ವಂಚನೆ ಪ್ರಕರಣ: ಧಾರವಾಡದಲ್ಲಿ ಹೈದರಾಬಾದ್ ಮೂಲದ ದಂಪತಿ ಬಂಧನ

ಧಾರವಾಡ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ದಂಪತಿಯನ್ನು ಧಾರವಾಡ ಪೊಲೀಸರು ಬಂಧಿಸಿರುವ ಘಟನೆ ಶನಿವಾರ ವರದಿಯಾಗಿದೆ. ಸತೀಶ ಉಪ್ಪಾಲಪಟ್ಟಿ ಹಾಗೂ ಶಿಲ್ಪಾ ಬಂಡಾ ಬಂಧಿತ ಆರೋಪಿಗಳು. ಹೈದರಾಬಾದ್‌ನಲ್ಲಿ ಹೂಡ

22 Nov 2025 11:48 pm
ಉಡುಪಿ | ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ ಪ್ರಕರಣ : ಆರೋಪಿಗಳಿಗೆ ಪೊಲೀಸ್ ಕಸ್ಟಡಿ ಸಾಧ್ಯತೆ

ಉಡುಪಿ, ನ.22: ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನ ಸೇರಿದಂತೆ ವಿದೇಶಗಳಿಗೆ ಸೋರಿಕೆ ಮಾಡಿದ ಪ್ರಕರಣದ ಬಂಧಿತ ಇಬ್ಬರು ಆರೋಪಿಗಳನ್ನು ಎರಡು ದಿನಗಳ ನಂತರ ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿ

22 Nov 2025 11:44 pm
Mandya | ಚಿನ್ನಾಭರಣ ದರೋಡೆ ಪ್ರಕರಣ: ಮದ್ದೂರು ಪುರಸಭಾ ಮಾಜಿ ಅಧ್ಯಕ್ಷ ಮರೀಗೌಡ ಬಂಧನ

ಮಂಡ್ಯ: ಮದ್ದೂರು ನಗರದ ದೊಡ್ಡಿಬೀದಿಯ ಗ್ಯಾಸ್ ಚಂದ್ರು ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಮದ್ದೂರು ಪೋಲೀಸರು ಯಶಸ್ವಿಯಾಗಿದ್ದು, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪುರಸಭಾ ಮ

22 Nov 2025 11:43 pm
ಭಟ್ಕಳ ಟಿಎಂಸಿಯನ್ನು ಸಿಎಂಸಿಯಾಗಿ ಘೋಷಿಸುವ ಕರಡು ಪ್ರಸ್ತಾವನೆಗೆ ಅಂತಿಮ ಮುದ್ರೆ

ಭಟ್ಕಳ : ಭಟ್ಕಳ ಟೌನ್ ಮುನ್ಸಿಪಲ್ ಕೌನ್ಸಿಲ್‌ (TMC) ಅನ್ನು ಸಿಟಿ ಮುನ್ಸಿಪಲ್ ಕೌನ್ಸಿಲ್‌ (CMC) ಆಗಿ ಘೋಷಿಸುವ ಕುರಿತು ಪ್ರಕಟಿಸಲಾಗಿದ್ದ ಕರಡು ಪ್ರಸ್ತಾವನೆಗೆ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ್ದ ಅವಧಿ ಮುಗಿ

22 Nov 2025 11:40 pm
ಹೈಕಮಾಂಡ್‌ ನಿರ್ಧಾರವನ್ನು ನಾನು, ಡಿ.ಕೆ.ಶಿವಕುಮಾರ್ ಸಹಿತ ಎಲ್ಲರೂ ಒಪ್ಪಿಕೊಳ್ಳಬೇಕು: ಖರ್ಗೆ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ಪಕ್ಷ ಸಂಘಟನೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸಹಿತ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಚರ್ಚೆ ಮಾಡಿದ್ದೇನೆ. ಅಂತಿಮವಾಗಿ ಹೈಕಮಾಂಡ್‌ ಕೈಗೊಳ್ಳುವ ನಿರ್ಧಾರ

22 Nov 2025 11:32 pm
ಬಂಟ್ವಾಳ | ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಬಂಟ್ವಾಳ, ನ. 22 : ಬಂಟ್ವಾಳ ತಾಲೂಕಿನ ಮಾಣಿ ಸಮೀಪದ, ಕಡೇಶಿವಾಲಯ ಗ್ರಾಮದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ-ಗಡಿಯಾರ ಇದರ ಕ್ಯಾಂಪಸ್ ನಲ್ಲಿ ಇತ್ತೀಚೆಗೆ, ಕಡೇಶಿವಾಲಯ ಹಾಗೂ ಕೆದಿಲ ಕ್ಲಸ

22 Nov 2025 11:18 pm
ಸಚಿವ ಸಂಪುಟ ಪುನರ್ ರಚನೆ: ಕುತೂಹಲಕ್ಕೆ ಕಾರಣವಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಸಂಪುಟ ಪುನರ್ ರಚನೆ ಹಾಗೂ ‘ಅಧಿಕಾರ ಹಂಚಿಕೆ’ ಕುರಿತು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ಆರಂಭವಾಗಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮ

22 Nov 2025 11:00 pm
ಕಟ್ಬೆಲ್ತೂರು | ದಲಿತರ ಬೇಡಿಕೆಗಳಿಗೆ ಡಿಎಚ್ಎಸ್ ಹಕ್ಕೊತ್ತಾಯ

ಕುಂದಾಪುರ, ನ.22: ದಲಿತರ ವಸತಿ ಸಹಿತ ಇತರೆ ಹಕ್ಕುಗಳನ್ನು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಕಟ್ಬೆಲ್ತೂರು ಘಟಕದ ನೇತೃತ್ವದಲ್ಲಿ ಸ್ಥಳೀಯ ಗ್ರಾಪಂಗೆ ಮನವಿಯನ್ನು ಶುಕ್ರವಾರ ಅರ್ಪಿಸಲಾಯಿತು. ದಲಿತರ ಬೇಡಿಕೆಗಳನ್ನು ಕಡೆಗಣಿಸಿದ

22 Nov 2025 10:59 pm
‘ಮೆಡಿಕಲ್ ಸ್ಪಾ’ಗಳನ್ನು ಅಧಿಕೃತವಾಗಿ ‘ವೈದ್ಯಕೀಯ ಸಂಸ್ಥೆಗಳುʼ ಎಂದು ಘೋಷಿಸಿದ ರಾಜ್ಯ ಸರಕಾರ

►ಸೌಂದರ್ಯವರ್ಧಕ ಚಿಕಿತ್ಸೆ ನೀಡುವ ರಾಜ್ಯದ ಎಲ್ಲ ಮೆಡಿಕಲ್ ಸ್ಪಾಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಂತ್ರಣಕ್ಕೆ

22 Nov 2025 10:55 pm
ದ.ಕ. ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ

ಮಂಗಳೂರು, ನ.22: ದ.ಕ. ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ನಗರದಲ್ಲಿ ಸುಮಾರು ರಾತ್ರಿ ಹತ್ತು ಗಂಟೆಯ ಹೊತ್ತಿಗೆ ಗಾಳಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆ ಸುರಿದಿದೆ. ಜಿಲ್ಲೆಯ ಹಲವಡೆ ಆಗಾಗ ಮಳೆ

22 Nov 2025 10:46 pm
22 Nov 2025 10:39 pm
ಮಂಗಳೂರು| ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ

ಮಂಗಳೂರು, ನ.22: ಕೇರಳದಲ್ಲಿ ನಡೆಯಲಿರುವ ಮುಂಬರುವ ಚುನಾವಣೆಗೆ ಸಂಬಂಧಿಸಿ ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ ಮಂಗಳೂರು ನಗರ ಆಯುಕ್ತರ ಕಚೇರಿಯಲ್ಲಿ ಶನಿವಾರ ನಡೆಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾ

22 Nov 2025 10:35 pm
ಉಡುಪಿ | ಕಾಣೆಯಾದ ಬಾಲಕನನ್ನು ಪತ್ತೆ ಮಾಡಿದ ರೈಲ್ವೆ ಸಿಬ್ಬಂದಿ

ಉಡುಪಿ, ನ.22: ವಾಸ್ಕೋದಿಂದ ನಾಪತ್ತೆಯಾಗಿದ್ದ 14 ವರ್ಷ ಬಾಲಕನೊಬ್ಬನನ್ನು ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲಿನ ಜನರಲ್ ಕೋಚ್ ನಲ್ಲಿ ಮುಖ್ಯ ಟಿಕೇಟ್ ಪರೀಕ್ಷಕ ಪತ್ತೆ ಹಚ್ಚಿದ ಘಟನೆ ನ.20ರಂದು ಕೊಂಕಣ ರೈಲ್ವೆಯಲ್ಲಿ ವರದಿಯಾಗಿದೆ. ರೈ

22 Nov 2025 10:30 pm
22 Nov 2025 10:22 pm
ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಧಕರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲಬುರಗಿ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 29 ಮಂದಿ ಸಾಧಕರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಹಾಗೂ ಪುಸ್ತಕ ಬಿ

22 Nov 2025 10:18 pm
ಮಲ್ಪೆ | ಬೋಟಿನಿಂದ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

ಮಲ್ಪೆ, ನ.22: ಮಲ್ಪೆ ದಕ್ಕೆಯಲ್ಲಿ ಬೋಟಿನಿಂದ ಮೀನು ಖಾಲಿ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನ.21ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಮಲ್ಪೆಯ ರವಿ ಟಿ.ಸಾಲ್ಯಾನ್(51) ಎಂದು ಗುರುತಿಸಲಾಗಿದ

22 Nov 2025 10:17 pm
ಮಣಿಪಾಲ | ಫ್ಲ್ಯಾಟ್‌ನಲ್ಲಿ ಗಾಂಜಾ ಮಾರಾಟ : ಇಬ್ಬರು ವಿದ್ಯಾರ್ಥಿಗಳ ಬಂಧನ

ಮಣಿಪಾಲ, ನ.22: ಎರಡು ಅಪಾರ್ಟ್ಮೆಂಟ್ ಗಳಿಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು, ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಗುಜರಾತ್ ಮೂಲದ ಕುಶ್ ಕೆಯುಶ್ ಪಟೇಲ್(20) ಹಾಗೂ ಉತ್ತರ ಪ್ರದೇಶ ಮೂಲದ ದೇವ

22 Nov 2025 10:14 pm
ಅಲ್-ಫಲಾಹ್ ಗ್ರೂಪ್ ಅಧ್ಯಕ್ಷರಿಗೆ ಸಂಬಂಧಿಸಿದ ಕಟ್ಟಡದ ನೆಲಸಮಕ್ಕೆ ಮಧ್ಯಪ್ರದೇಶ ಹೈಕೋರ್ಟ್ ತಡೆ

ಭೋಪಾಲ,ನ.22: ಅಲ್-ಫಲಾಹ್ ಗ್ರೂಪ್‌ ನ ಅಧ್ಯಕ್ಷ ಜವಾದ್ ಸಿದ್ದೀಕಿ ಅವರಿಗೆ ಸಂಬಂಧಿಸಿದ ಮಹುದಲ್ಲಿಯ ಮನೆಯ ನೆಲಸಮಕ್ಕೆ ಮಧ್ಯಪ್ರದೇಶ ಉಚ್ಚ ನ್ಯಾಯಾಲಯವು 15 ದಿನಗಳ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ. ನ.10ರಂದು ದಿಲ್ಲಿಯ ಕೆಂಪು ಕೋಟ

22 Nov 2025 10:08 pm
ಬಾಕಿ ಇರುವ 90,000 ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವುದು ನನ್ನ ಪ್ರಥಮ ಆದ್ಯತೆ: ನಿಯೋಜಿತ ಸಿಜೆಐ ಸೂರ್ಯಕಾಂತ್

ಹೊಸದಿಲ್ಲಿ: ಮುಖ್ಯ ನ್ಯಾಯಮೂರ್ತಿ ಅವಧಿಯಲ್ಲಿ ನನ್ನೆದುರಿರುವ ಅತಿ ದೊಡ್ಡ ಸವಾಲೆಂದರೆ, ಬಾಕಿ ಇರುವ 90,000 ಪ್ರಕರಣಗಳ ಸಂಖ್ಯೆಯನ್ನು ನಿಭಾಯಿಸಲು ಸಾಧ್ಯವಿರುವ ಹಂತಕ್ಕೆ ತರುವುದಾಗಿದೆ ಎಂದು ಶನಿವಾರ ನಿಯೋಜಿತ ಮುಖ್ಯ ನ್ಯಾಯಮೂರ

22 Nov 2025 10:08 pm
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಹಿನ್ನೆಲೆ: ಜನ್ ಸೂರಜ್ ಪಕ್ಷದ ಎಲ್ಲ ಸಂಘಟನಾತ್ಮಕ ಘಟಕಗಳನ್ನು ವಿಸರ್ಜಿಸಿದ ಪ್ರಶಾಂತ್ ಕಿಶೋರ್

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬೆನ್ನಿಗೇ, ಶನಿವಾರ ಪಂಚಾಯತಿ ಹಂತದಿಂದ ರಾಜ್ಯ ಮಟ್ಟದವರೆಗಿನ ಜನ್ ಸೂರತ್ ಪಕ್ಷದ ಸಂಘಟನಾತ್ಮಕ ಘಟಕಗಳನ್ನು ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ವಿಸರ್ಜ

22 Nov 2025 10:05 pm
ಕೋಟೆಕಾರು | ಸರಕಾರಿ ಜಮೀನು ಅತಿಕ್ರಮಿಸಿ ಟೆಂಟ್ ಹಾಕಲು ಯತ್ನ

ತಂತಿ ತೆರವುಗೊಳಿಸಿ ಎಚ್ಚರಿಕೆ ಫಲಕ ಅಳವಡಿಸಿದ ಅಧಿಕಾರಿಗಳು

22 Nov 2025 10:05 pm
ಶ್ರೀರಾಮನ ಕುರಿತ ಹೇಳಿಕೆ | ಡಿ. 18ರಂದು ಹಾಜರಾಗಲು ರಾಹುಲ್ ಗಾಂಧಿಗೆ ವಾರಣಾಸಿ ನ್ಯಾಯಾಲಯ ಸೂಚನೆ

ಲಕ್ನೊ, ನ. 22: ಶ್ರೀರಾಮನ ಬಗ್ಗೆ ನೀಡಿರುವ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಡಿಸೆಂಬರ್ 18ರಂದು ಹಾಜರಾಗುವಂತೆ ವಾರಣಾಸಿ ನ್ಯಾಯಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶುಕ್ರವಾರ ಸೂಚಿಸಿದೆ. ಈ ಪ್ರಕರಣವನ್ನು ವಿಶೇಷ ನ

22 Nov 2025 10:02 pm
ಬೀದರ್ | ಮಾಂಜ್ರಾ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಯುವಕನ ಮೃತದೇಹ ಪತ್ತೆ

ಬೀದರ್ : ಭಾಲ್ಕಿ ತಾಲೂಕಿನ ಹಲಸಿತೂಗಾಂವ್ ಗ್ರಾಮದ ಬಳಿ ಇರುವ ಮಾಂಜ್ರಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಕೊಚ್ಚಿಕೊಂಡು ಹೋಗಿದ್ದ ಯುವಕನ ಮೃತದೇಹ ಶನಿವಾರ ಪತ್ತೆಯಾಗಿದೆ. ಹಲಸಿತೂಗಾಂವ್ ಗ್ರಾಮದ ನಿವಾಸಿ ದಿಗಂಬರ ಸೂರ್ಯವಂಶಿ(21)

22 Nov 2025 10:00 pm
ಮಂಗಳೂರು | ನ.23 ರಂದು ಸಂಸದ್ ಖೇಲ್ ಮಹೋತ್ಸವ ಅಂಗವಾಗಿ ಮಂಗಳೂರಿನಲ್ಲಿ ನಮೋ ಚೆಸ್ ಟೂರ್ನಮೆಂಟ್ ಆಯೋಜನೆ

ಮಂಗಳೂರು, ನ.22: ಸಂಸದ್ ಕ್ರೀಡಾ ಮಹೋತ್ಸವ ಪ್ರಯುಕ್ತ ನ.23ರಂದು ಮಂಗಳೂರು ನಗರದಲ್ಲಿ ‘ನಮೋ ಚೆಸ್ ಟೂರ್ನಮೆಂಟ್ ’ ಆಯೋಜಿಸಲಾಗಿದೆ. ನಗರದ ಯುಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ನಮೋ ಚೆಸ್ ಟೂರ್ನಮೆಂಟ್ ನಡೆಯಲಿದೆ. ಈಗಾಗಾಲೇ ಚೆಸ್

22 Nov 2025 9:59 pm
ಮಂಗಳೂರು | ಕೇಂದ್ರ ಸರಕಾರ ಜಾರಿಗೊಳಿಸಿದ ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ

ಮಂಗಳೂರು, ನ.22: ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿಗೊಳಿಸಿದ ಕಾರ್ಮಿಕ ವಿರೋಧಿಯಾದ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಇಂದು ದೇಶಾದ್ಯಂತ ಕಾರ್ಮಿಕರಿಂದ ಸ್ವಯಂಪ್ರೇರಿತ ಪ್ರತಿಭಟನೆ ನಡೆಸಬೇಕೆಂದು ಸಿಐಟಿಯು ಕರೆ ನೀಡಿದ

22 Nov 2025 9:55 pm
ಪಶ್ಚಿಮ ಬಂಗಾಳ: ಇನ್ನೋರ್ವ ಬಿಎಲ್‌ಒ ಆತ್ಮಹತ್ಯೆ

ಎಸ್‌ಐಆರ್‌ಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?:ಮಮತಾ

22 Nov 2025 9:54 pm
ನೀವು ಮತ ನೀಡದಿದ್ದರೆ, ನಾನು ನಿಮ್ಮ ನಗರಕ್ಕೆ ಹಣ ನೀಡಲಾರೆ: ಮತದಾರರಿಗೆ ಅಜಿತ್ ಪವಾರ್ ಬಹಿರಂಗ ಬೆದರಿಕೆ

ಪುಣೆ, ನ. 22: ತನ್ನ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಮಾಲೇಗಾಂವ್‌ಗೆ ಸಾಕಷ್ಟು ಹಣ ನೀಡುತ್ತೇನೆ. ಮತ ನೀಡದೇ ಇದ್ದರೆ ಹಣ ನೀಡುವುದಿಲ್ಲ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಜಿಲ್ಲೆಯ ಮಾಲೆಗಾಂವ್ ಮತದಾರ

22 Nov 2025 9:52 pm
ಉಡುಪಿ | ನ.23ರಿಂದ ರಂಗಭೂಮಿ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ

ಉಡುಪಿ, ನ.22: ರಾಜ್ಯದ ಪ್ರತಿಷ್ಠಿತ ನಾಟಕ ಸಂಸ್ಥೆಗಳಲ್ಲಿ ಒಂದಾಗಿರುವ ರಂಗಭೂಮಿ ಉಡುಪಿ ವತಿಯಿಂದ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನ.23ರಿಂದ ಡಿ.4ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯ

22 Nov 2025 9:51 pm
ಭರತ್ ಕುಮ್ಡೇಲ್ ವಿರುದ್ಧದ ಕೋಕಾ ಪ್ರಕರಣ: ಚಾರ್ಜ್‌ಶೀಟ್ ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್

ಮೈಸೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಳೆದ ಮೇ 27ರಂದು ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ 14 ಆರೋಪಿಗಳ ವಿರುದ್ಧದ ಕೋಕಾ (ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಪ್ರಕರಣದ ತನಿಖೆಗೆ ಕಾಲಾವಕಾಶ ವಿ

22 Nov 2025 9:46 pm
ನ.24-26: ಉಡುಪಿಯಲ್ಲಿ 45ನೇ ಮಂಗಳೂರು ವಿವಿ ಅಥ್ಲೆಟಿಕ್ ಕ್ರೀಡಾಕೂಟ

ಉಡುಪಿ, ನ.22 : 45ನೇ ಮಂಗಳೂರು ವಿವಿ ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್‌ ಶಿಪ್‌ 2025-26 ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗ ಹಾಗೂ ಉಡುಪಿಯ ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾ

22 Nov 2025 9:46 pm
ಭಾರತ 38ನೇ ಟೆಸ್ಟ್ ನಾಯಕನಾದ ರಿಷಭ್ ಪಂತ್

ಗುವಾಹಟಿ, ನ.22: ಶುಭಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧ ಶನಿವಾರ ಆರಂಭವಾದ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದ ಹಿನ್ನೆಲೆಯಲ್ಲಿ ರಿಷಬ್ ಪಂತ್ ಭಾರತದ 38ನೇ ನಾಯಕನಾಗಿ ತಂಡವನ್ನು ಮುನ್ನಡೆಸಿದರು. ಗಿಲ್ ಎರಡನೇ ಟೆಸ್ಟ್ ಪಂದ

22 Nov 2025 9:39 pm
ಕುಲದೀಪ್ ಯಾದವ್ ಕೈಚಳಕ | ದ್ವಿತೀಯ ಟೆಸ್ಟ್: ದಕ್ಷಿಣ ಆಫ್ರಿಕಾ 247/6

ಗುವಾಹಟಿ, ನ.22: ಸ್ಪಿನ್ನರ್ ಕುಲದೀಪ್ ಯಾದವ್(3-48)ಅವರ ಕೈಚಳಕದ ನೆರವಿನಿಂದ ಟೀಮ್ ಇಂಡಿಯಾ ಶನಿವಾರ ಆರಂಭವಾದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವನ್ನು 6 ವಿಕೆಟ್‌ ಗಳ ನಷ್ಟಕ್ಕೆ 247 ರನ

22 Nov 2025 9:35 pm
ದ್ವಿತೀಯ ಟೆಸ್ಟ್ | ಅನಪೇಕ್ಷಿತ ದಾಖಲೆ ನಿರ್ಮಿಸಿದ ದಕ್ಷಿಣ ಆಫ್ರಿಕಾ ಬ್ಯಾಟರ್‌ ಗಳು

ಗುವಾಹಟಿ, ನ.22: ದಕ್ಷಿಣ ಆಫ್ರಿಕಾ ತಂಡವು ದ್ವಿತೀಯ ಟೆಸ್ಟ್‌ನ ಮೊದಲ ದಿನದಾಟದಲ್ಲಿ ಅನಪೇಕ್ಷಿತ ದಾಖಲೆಯೊಂದನ್ನು ನಿರ್ಮಿಸಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಗ್ರ ಸರದಿಯ ನಾಲ್ವರು ಬ್ಯಾಟರ್‌ಗಳು ಅರ್ಧಶತಕವನ್ನು ಗಳಿಸುವ

22 Nov 2025 9:30 pm
ಅತ್ಯಂತ ಹೆಚ್ಚು ಪ್ರೇಕ್ಷಕರ ಹಾಜರಾತಿಗೆ ಸಾಕ್ಷಿಯಾದ ಪರ್ತ್ ಸ್ಟೇಡಿಯಂ

ಮೆಲ್ಬರ್ನ್, ಫೆ.22: ಆಸ್ಟ್ರೇಲಿಯ ಕ್ರಿಕೆಟ್ ತಂಡ ಎರಡೇ ದಿನದಲ್ಲಿ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಗೆದ್ದುಕೊಂಡಿದ್ದು, ಪರ್ತ್ ಕ್ರೀಡಾಂಗಣವು ಟೆಸ್ಟ್ ಪಂದ್ಯದಲ್ಲಿ ಇದೇ ಮೊದಲ ಬಾರಿ ಅತ್ಯಂತ ಹೆಚ್ಚು ಪ್ರೇಕ್ಷಕರ ಹಾಜ

22 Nov 2025 9:22 pm
ಯಾದಗಿರಿ | ಸಚಿವ ಪ್ರಿಯಾಂಕ ಖರ್ಗೆ ಹುಟ್ಟು ಹಬ್ಬದ ಪ್ರಯುಕ್ತ ಅನ್ನದಾಸೋಹ

ಸುರಪುರ: ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಅವರ ಜನ್ಮದಿನದ ಅಂಗವಾಗಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಅನ್ನದಾಸೋಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಚಾಲ

22 Nov 2025 9:03 pm
ಯಾದಗಿರಿ | ಅಕ್ರಮ ಮರಳು ಗಣಿಗಾರಿಕೆ ತಡೆಯುವಂತೆ ಹನುಮಂತ್‌ ನಾಯಕ್‌ ಆಗ್ರಹ

ಸುರಪುರ: ಸುರಪುರ ತಾಲೂಕಿನಲ್ಲಿ ನಡೆಯುವ ಅಕ್ರಮ ಮರಳು ಗಣಿಗಾರಿಕೆಯನ್ನು ಕೂಡಲೇ ತಡೆಯುವಂತೆ ಬಿಜೆಪಿ ಮುಖಂಡ ಹನುಮಂತ್‌ ನಾಯಕ್‌ ಬಬ್ಲುಗೌಡ ಆಗ್ರಹಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹನುಮ

22 Nov 2025 8:57 pm
2019-2024ರ ಅವಧಿಯಲ್ಲಿ ಕಲಬೆರಕೆ ತುಪ್ಪದಿಂದ 20 ಕೋಟಿ ಲಾಡುಗಳು ತಯಾರಾಗಿದ್ದವು: ತಿರುಪತಿಯ ಅಧಿಕಾರಿ

ತಿರುಮನ,ನ.22: ತಿರುಪತಿ ದೇವಸ್ಥಾದಲ್ಲಿ ಕಲಬೆರಕೆ ತುಪ್ಪವನ್ನು ಬಳಸಿ ಅಂದಾಜು 20 ಕೋಟಿ ಲಾಡುಗಳನ್ನು ತಯಾರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ದೇವಸ್ಥಾನದ ಪ್ರಸಾದದಲ್ಲಿ ಕಂಡು ಬಂದಿರುವ ಕಲ್ಮಶಗಳ ಕುರಿತು

22 Nov 2025 8:48 pm
ಉಡುಪಿ | ಮೂವರಿಗೆ ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ಪ್ರದಾನ

ಉಡುಪಿ, ನ.22: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ಸಮಾರಂಭವನ್ನು ಶನಿವಾರ ಮಲಬಾರ್ ಗೋಲ್ಡ್ ಉಡು

22 Nov 2025 8:36 pm
ರಾಯಚೂರು |15 ಪ್ರಮುಖ ಹಕ್ಕೊತ್ತಾಯ ಪರಿಹಾರಕ್ಕೆ ಆಗ್ರಹಿಸಿ ನ.26ರಂದು ಬೆಂಗಳೂರು ಚಲೋ : ಡಿ.ಹೆಚ್ ಪೂಜಾರ್

ಸಿಂಧನೂರು : ರಾಜ್ಯದ ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಮತ್ತು ಕಾಂಗ್ರೆಸ್ ಸರಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮಾತುಕೊಟ್ಟಿದ್ದ ಹದಿನೈದು ಪ್ರಮುಖ ಹಕ್ಕೊತ್ತಾಯಗಳ ಪರಿಹಾರಕ್ಕಾಗಿ ಆಗ್ರ

22 Nov 2025 8:33 pm
ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿಹಿಡಿಯಬೇಕು : ಕೆ.ವಿ.ಪ್ರಭಾಕರ್

ಮಂಗಳೂರು, ನ.22 : ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯಬೇಕು. ಸಮಾಜದಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. ಅವರು ಹಂಪನಕಟ್ಟ

22 Nov 2025 8:31 pm
ORS ಲೇಬಲ್‌ ನ ಲಘು ಪಾನೀಯಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಎಫ್‌ಎಸ್‌ಎಸ್‌ಐ ಆದೇಶ

ಹೈದರಾಬಾದ್,ನ.20: ತಮ್ಮ ಬ್ರಾಂಡ್ ಅಥವಾ ಉತ್ಪನ್ನದ ಹೆಸರುಗಳಲ್ಲಿ ಓಆರ್‌ಎಸ್ ಪದವನ್ನು ಬಳಸುವ ಎಲ್ಲಾ ಪಾನೀಯಗಳ ಮಾರಾಟವನ್ನು ತಕ್ಷಣವೇ ರದ್ದುಪಡಿಸಬೇಕೆಂದು ಭಾರತೀಯ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ ( ಎಫ್‌ಎಸ್‌ಎ

22 Nov 2025 8:30 pm
ಉತ್ತರ ಪ್ರದೇಶ | ಲೋಕಸಭಾ ಚುನಾವಣೆಯಲ್ಲಿ ಎಸ್‌ಪಿ, ‘ಇಂಡಿಯಾ’ ಗೆದ್ದ ಕ್ಷೇತ್ರಗಳ 50 ಸಾವಿರಕ್ಕೂ ಅಧಿಕ ಮತದಾರರನ್ನು ಕೈಬಿಡಲು ಬಿಜೆಪಿ-ಚುನಾವಣಾ ಆಯೋಗ ಸಂಚು: ಅಖಿಲೇಶ್ ಗಂಭೀರ ಆರೋಪ

ಲಕ್ನೋ,ನ.22: ಉತ್ತರಪ್ರದೇಶದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟವು ಬಲವಾದ ಸಾಧನೆ ಮಾಡಿದ್ದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ 50 ಸಾವಿರ ಮತದಾರರನ್ನು ಮತದಾರಪಟ್ಟಿಯಿಂದ ತೆಗೆದುಹಾಕ

22 Nov 2025 8:30 pm
ಡಿಎಂಕೆಯೊಂದಿಗೆ ಸ್ಥಾನ ಹಂಚಿಕೆ ಮಾತುಕತೆಗೆ ಐವರು ಸದಸ್ಯರ ಸಮಿತಿ ರೂಪಿಸಿದ ಕಾಂಗ್ರೆಸ್

ಹೊಸದಿಲ್ಲಿ, ನ. 22: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನ ಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಆಡಳಿತಾರೂಢ ಡಿಎಂಕೆಯೊಂದಿಗೆ ಸ್ಥಾನ ಹಂಚಿಕೆ ಕುರಿತು ಮಾತುಕತೆ ನಡೆಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಐವರು ಸದಸ್ಯ

22 Nov 2025 8:29 pm
ಗುಜರಾತ್: ಎಸ್‌ಐಆರ್ ಕೆಲಸದ ಒತ್ತಡ ಬಿಎಲ್‌ಒ ಸಹಾಯಕಿ ಕುಸಿದು ಬಿದ್ದು ಮೃತ್ಯು

ಅಹ್ಮದಾಬಾದ್, ನ. 22: ಗುಜರಾತ್‌ನ ವಡೋದರಾದ ಶಾಲೆಯೊಂದರಲ್ಲಿ ಶನಿವಾರ ಕರ್ತವ್ಯ ನಿರತರಾಗಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)ಯ ಸಹಾಯಕಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅವರ ಸಾವು ಸಿಬ್ಬಂದಿಯ ಮೇಲೆ ಎಸ್‌ಐ

22 Nov 2025 8:28 pm
ಮಹಾರಾಷ್ಟ್ರ | ವಿಪಕ್ಷ ಮೈತ್ರಿಕೂಟದಲ್ಲಿ ಬಿಕ್ಕಟ್ಟು: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಂಸ್ಕೃತಿಯನ್ನು ವ್ಯಂಗ್ಯವಾಡಿದ ಉದ್ಧವ್ ಸೇನಾ ಬಣ

ಮುಂಬೈ: ಮಹಾರಾಷ್ಟ್ರದ ವಿಪಕ್ಷಗಳ ಮೈತ್ರಿಕೂಟದಲ್ಲಿ ಬಿಕ್ಕಟ್ಟು ತಲೆದೋರಿದ್ದು, “ಶಿವಸೇನೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ನಡುವಿನ ಮೈತ್ರಿಯ ಬಗ್ಗೆ ಕಾಂಗ್ರೆಸ್ ಅಭಿಪ್ರಾಯವೇನು ಎಂಬುದು ನಮಗೆ ಮುಖ್ಯವಲ್ಲ” ಎಂದು ಶ

22 Nov 2025 8:28 pm
ಉಡುಪಿ | ಮಕ್ಕಳ ಹಬ್ಬ ಕಾರ್ಯಕ್ರಮ

ಉಡುಪಿ, ನ.22: ಕಮಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಮತ್ತು ಆಟಿಸಂ ಸೊಸೈಟಿ ಆಫ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಕ್ಕಳ ಹಬ್ಬ

22 Nov 2025 8:13 pm
ಉಡುಪಿ | ನ.23ರಂದು ʼರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳುʼ ಕುರಿತು ವಿಚಾರ ಸಂಕಿರಣ

ಉಡುಪಿ, ನ.22: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ರಥಬೀದಿ ಗೆಳೆಯರು ವತಿಯಿಂದ ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು ಕುರಿತ ವಿಚಾರ ಸಂಕಿರಣವನ್ನು ನ.23ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀ

22 Nov 2025 8:07 pm
ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ವಿಳಂಬ

4ಕೋಟಿ ರೂ. ಕಾಮಗಾರಿಗೆ ಟೆಂಡರ್ : 33ಕೋಟಿ ರೂ. ಗೆ ಪ್ರಸ್ತಾಪ

22 Nov 2025 8:04 pm
ಪೆರ್ನೆ ಎಲ್‌ಪಿಜಿ ಟ್ಯಾಂಕರ್ ದುರಂತ ಪ್ರಕರಣ: ಮೃತ ಕುಟುಂಬದವರ ಪರಿಹಾರ ಮೊತ್ತ ಕಡಿತಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2013ರಲ್ಲಿ ಸಂಭವಿಸಿದ್ದ ಎಲ್‌ಪಿಜಿ ಟ್ಯಾಂಕರ್‌ ದುರಂತದಲ್ಲಿ ಮೃತಪಟ್ಟಿದ್ದ 13 ಮಂದಿಯ ಕುಟುಂಬಗಳಿಗೆ ಸರ್ಕಾರ ಹೆಚ್ಚುವರಿ ಪರಿಹಾರ ಪ್ರಕಟಿಸಿರುವುದರಿಂದ, ಆ ಮೊತ್ತವನ್ನು ವಿಮಾ ಪರಿಹಾ

22 Nov 2025 8:00 pm
ನಗರಗಳಿಗೆ ಫೆಡರಲ್ ಅನುದಾನ ಕಡಿತಗೊಳಿಸುವ ಟ್ರಂಪ್ ಕ್ರಮಕ್ಕೆ ತಡೆ

ವಾಷಿಂಗ್ಟನ್, ನ.22: ಸ್ಯಾನ್ ಫ್ರಾನ್ಸಿಸ್ಕೋ, ಲಾಸ್ ಏಂಜಲೀಸ್ ಮತ್ತು ನ್ಯೂಯಾರ್ಕ್ ಸೇರಿದಂತೆ ನಗರಗಳಿಗೆ ಅಮೆರಿಕಾದ ರಾಷ್ಟ್ರೀಯ ಭದ್ರತಾ ಇಲಾಖೆ ನೀಡುವ ಅನುದಾನಕ್ಕೆ ಏಕಪಕ್ಷೀಯ ಷರತ್ತು ವಿಧಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆ

22 Nov 2025 7:59 pm
ಅಮೆರಿಕಾದ ವಿರೋಧದ ಹೊರತಾಗಿಯೂ ಜಿ20 ಶೃಂಗಸಭೆಯಲ್ಲಿ ನಿರ್ಣಯ ಅಂಗೀಕಾರ

ಜೊಹಾನ್ಸ್ ಬರ್ಗ್, ನ.22: ಅಮೆರಿಕಾದ ವಿರೋಧದ ಹೊರತಾಗಿಯೂ ಜಿ20 ಗುಂಪಿನ ಜಾಗತಿಕ ನಾಯಕರು ಜಿ20 ಶೃಂಗಸಭೆಯ ಪ್ರಾರಂಭದಲ್ಲಿ ಘೋಷಣೆಯನ್ನು ಅಂಗೀಕರಿಸಿದ್ದಾರೆ. ದಕ್ಷಿಣ ಆಫ್ರಿಕಾದೊಂದಿಗೆ ರಾಜತಾಂತ್ರಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲ

22 Nov 2025 7:55 pm
ಮಾದಕ ವಸ್ತು- ಭಯೋತ್ಪಾದನೆ ಜಾಲದ ವಿರುದ್ಧ ಜಾಗತಿಕ ಕ್ರಮ: ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಆಗ್ರಹ

ಜೊಹಾನ್ಸ್ ಬರ್ಗ್, ನ.22: ಮಾದಕ ವಸ್ತು-ಭಯೋತ್ಪಾದನೆ ಜಾಲವನ್ನು ಎದುರಿಸಲು ಪ್ರತ್ಯೇಕ ಜಿ20 ಉಪಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಕರೆ ನೀಡಿದ್ದಾರೆ. ಫೆಂಟಾನಿಲ್‍ ನಂತಹ ಅಪಾಯಕಾರಿ ಸಂಶ್ಲೇಷಿತ ವಸ್ತುಗಳ ಹರಡುವಿಕೆ ಮತ್ತ

22 Nov 2025 7:51 pm
ಮಂಗಳೂರಿನ ಮಲಬಾರ್ ಗೋಲ್ಡ್ ಆ್ಯಂಡ್ ಡೈಮೆಂಡ್ಸ್ ಶೋ ರೂಮ್‌ನಲ್ಲಿ ನ.30ರ ತನಕ ‘ವಧುವಿನ ಆಭರಣಗಳ ಪ್ರದರ್ಶನ’

ಮಂಗಳೂರು, ನ.22: ಪ್ರತಿಷ್ಠಿತ ಮಲಬಾರ್ ಗೋಲ್ಡ್ ಡೈಮಂಡ್ಸ್‌ನ ಮಂಗಳೂರು ಶೋರೂಮ್‌ನಲ್ಲಿ ವಧುವಿನ ಆಭರಣಗಳ ಪ್ರದರ್ಶನ ಶನಿವಾರ ಆರಂಭಗೊಂಡಿದ್ದು, ನ.30ರ ತನಕ ನಡೆಯಲಿದೆ. ನಿಶ್ಚಿತಾರ್ಥದ ಉಂಗುರಗಳಿಂದ ಹಿಡಿದು ಆಕರ್ಷಕ ವಧುವಿನ ಆಭರಣ ಸ

22 Nov 2025 7:48 pm
ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ‘ರಾಜ್ಯ ರಾಜಕಾರಣದಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಸ್ಪೋಟಕ ಬೆಳವಣಿಗೆಗಳು ಆಗಲಿವೆ. ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಲಿಕ್ಕೆ ಸಾಧ್ಯವಿಲ್ಲದ ಸ್ಥಿತಿ ಇದೆ’ ಎಂದು ಕೇಂದ

22 Nov 2025 7:40 pm
ನ.23ರಂದು ಉಡುಪಿ ಧರ್ಮಪ್ರಾಂತದ ಪರಮ ಪ್ರಸಾದ ಮೆರವಣಿಗೆ

ಉಡುಪಿ, ನ.22: ಉಡುಪಿ ಕ್ರೈಸ್ತ ಧರ್ಮಪ್ರಾಂತ ಮಟ್ಟದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ನ.23ರಂದು ರವಿವಾರ ಅಪರಾಹ್ನ 3:00 ಗಂಟೆಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಆವರಣದಲ್ಲಿ ನಡೆಯಲಿದೆ. ವಾರ

22 Nov 2025 7:38 pm
ಉಡುಪಿ | ಪೊಲೀಸ್ ಕ್ರೀಡಾಕೂಟ : ಡಿಎಆರ್ ಚಾಂಪಿಯನ್

ಉಡುಪಿ, ನ.22: ನಗರದ ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಮುಕ್ತಾಯಗೊಂಡ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿಯ ಡಿಎಆರ್ ತಂಡ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡ

22 Nov 2025 7:34 pm
ಯಾದಗಿರಿ | ವಡಗೇರಾ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೇಗೇರಿಸಲಾಗುವುದು : ಶಾಸಕ ಚೆನ್ನಾರೆಡ್ಡಿ ಪಾಟೀಲ್‌

ಯಾದಗಿರಿ: ದೋರನಹಳ್ಳಿ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿ ಆಗುವ ಸಂದರ್ಭದಲ್ಲಿಯೇ ವಡಗೇರಾ ಪಟ್ಟಣ ಪಂಚಾಯಿತಿ ಆಗುತ್ತಿತ್ತು. ಕೆಲವು ದಾಖಲೆಗಳ ವಿಳಂಬದಿಂದ ವಡಗೇರಾ ಆ ಪಟ್ಟಿಯಿಂದ ಹಿಂದೆ ಬಿದ್ದಿದೆ. ಮುಂಬರುವ ಕ್ಯಾಬಿನೆಟ್‌ನ

22 Nov 2025 7:33 pm
ಕುಂದಾಪುರ | ಬೃಹತ್ ಶಿಲಾಯುಗದ 2 ನಿಲ್ಸ್‌ಕಲ್‌ಗಳು ಪತ್ತೆ

ಉಡುಪಿ, ನ.22: ಉಡುಪಿಯ ರಾಷ್ಟ್ರೀಯ ಸಂಘಟನೆ ‘ಆದಿಮ ಕಲಾ ಟ್ರಸ್ಟ್’ ಇತ್ತೀಚಿಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯಲ್ಲಿ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಿಲ್ಕೋಡು ಮತ್ತು ಮಾವಿನಕೆರೆಯಲ್ಲಿ ಬೃಹತ್ ಶಿಲಾಯುಗ ಕಾಲದ ಎರಡು ನಿಲ

22 Nov 2025 7:29 pm
ಯಾದಗಿರಿ | ಸಚಿವ ಪ್ರಿಯಾಂಕ್ ಖರ್ಗೆ ಹುಟ್ಟು ಹಬ್ಬದ ಪ್ರಯುಕ್ತ ಉಚಿತ ಕಣ್ಣಿನ ತಪಾಸಣೆ, ರಕ್ತದಾನ‌ ಶಿಬಿರ

ಯಾದಗಿರಿ: ಸಾಮಾಜಿಕ ಪ್ರಬುದ್ಧತೆ ಮೈಗೂಡಿಸಿಕೊಂಡು ಚಿಕ್ಕ ವಯಸ್ಸಿನಲ್ಲಿಯೇ ಶಾಸಕ, ಸಚಿವರಾಗಿ ಅಭಿವೃದ್ಧಿ ಕೆಲಸಗಳು ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ‌ ಪ್ರಿಯಾಂಕ್ ಖರ್ಗೆ ಅವರು ಮುಂಬರುವ ದಿನ

22 Nov 2025 7:22 pm
ಕೆಎಸ್‌ಸಿಎ ರಾಜ್ಯ ತಂಡಕ್ಕೆ ಯಾದಗಿರಿಯ ಶ್ವೇತಾ ಆಯ್ಕೆ

ಯಾದಗಿರಿ: ಬಿಸಿಸಿಐ 15 ವರ್ಷದೊಳಗಿನ ಮಹಿಳೆಯರ ಏಕದಿನ ಟ್ರೋಫಿಯ ಆಯ್ಕೆ ಪಂದ್ಯಗಳಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಪ್ರಕಟಿಸಿರುವ ರಾಜ್ಯ ತಂಡಕ್ಕೆ ಯಾದಗಿರಿಯ ಗಾಂಧಿ ನಗರದ ದಲಿತ ಸಮುದಾಯಕ್ಕೆ ಸೇರಿದ ಬಾಲಕಿ

22 Nov 2025 7:13 pm
Bengaluru | ಮಹದೇವಪುರ ಕ್ಷೇತ್ರದಲ್ಲಿ ನಕಲಿ ಮತದಾರರ ಸೇರ್ಪಡೆ ಆರೋಪ: ಪ್ರಕರಣ ದಾಖಲು

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೂ ಮುನ್ನ ಮಹದೇವಪುರ ವಿಧಾನಸಭೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದಲ್ಲಿ ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂಬ ಆರೋಪದಡಿ ಇಲ್ಲಿನ ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ

22 Nov 2025 7:13 pm
ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು: ಸಚಿವ ಮಂಕಾಳ ವೈದ್ಯ

ಬೆಂಗಳೂರು: ಪ್ರತಿಯೊಬ್ಬ ಮೀನುಗಾರ ಕುಟುಂಬಕ್ಕೂ ಶಾಶ್ವತ ಸೂರಿರಬೇಕು ಉದ್ದೇಶದಿಂದ ಮತ್ಯಾಶ್ರಯ ಯೋಜನೆ ಮೂಲಕ ವಸತಿ ರಹಿತ 10 ಸಾವಿರ ಮೀನುಗಾರರಿಗೆ ಮನೆ ನಿರ್ಮಾಣಕ್ಕಾಗಿ ಆರ್ಥಿಕ ನೆರವನ್ನು ನೀಡಲಾಗುವುದು ಎಂದು ಮೀನುಗಾರಿಕೆ ಮ

22 Nov 2025 6:58 pm
ಭಾರಿ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸರು: ಚೀನಾದಿಂದ ತುರ್ಕಿಯಾಗೆ ಸರಬರಾಜಾಗಿ, ಪಾಕಿಸ್ತಾನದ ಮೂಲಕ ಭಾರತಕ್ಕೆ ಬರುತ್ತಿದ್ದ ಶಸ್ತ್ರಾಸ್ತ್ರಗಳು

ಹೊಸದಿಲ್ಲಿ: ದಿಲ್ಲಿ ಪೊಲೀಸರು ಭಾರಿ ಅಂತಾರಾಷ್ಟ್ರೀಯ ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿದ್ದು, ಚೀನಾದಲ್ಲಿ ತಯಾರಾಗಿ, ತುರ್ಕಿಯಾ ಮೂಲಕ ಸರಬರಾಜಾಗಿ, ಪಾಕಿಸ್ತಾನದ ಮೂಲಕ ಭಾರತಕ್ಕೆ ಬರುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪತ್

22 Nov 2025 6:57 pm
ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಹುಟ್ಟು ಹಬ್ಬ : ಅಭಿಮಾನಿಗಳಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಅವರ 47ನೇ ಹುಟ್ಟು ಹಬ್ಬದ ಪ್ರಯುಕ್ತ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಸೇಡಂ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.  ಈ ಸಂದರ

22 Nov 2025 6:49 pm
ಉಡುಪಿ | ನ.25ರಿಂದ ಬೀಡಿ ಕಾರ್ಮಿಕರಿಂದ ಅನಿರ್ಧಿಷ್ಟವಾದಿ ಅಹೋರಾತ್ರಿ ಧರಣಿ

ಉಡುಪಿ, ನ.22: ಬಡ ಬೀಡಿ ಕಾರ್ಮಿಕರಿಗೆ ಕಾನೂನು ಬದ್ಧ ವೇತನ ನೀಡದ ಬೀಡಿ ಮಾಲಕರ ವಿರುದ್ಧ ಅನಿರ್ಧಿಷ್ಟವಾಧಿ ಅಹೋರಾತ್ರಿ ಧರಣಿ ಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಅಧ್ಯಕ್ಷ ಉಮೇಶ್ ಕುಂದರ್ ಹಾಗೂ ಪ್

22 Nov 2025 6:49 pm
ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುವುದು ಮಾತ್ರವಲ್ಲದೆ, ಮೀನುಗಾರಿಕೆಗೆ ಉತ್ತೇಜ ನೀಡಲು ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶನಿವಾ

22 Nov 2025 6:48 pm
ಉಡುಪಿ ರೈಲ್ವೆ ಯಾತ್ರಿ ಸಂಘದ ಸಭೆ

ಉಡುಪಿ, ನ.22: ಉಡುಪಿ ರೈಲ್ವೆ ಯಾತ್ರಿ ಸಂಘದ ಆಡಳಿತ ಮಂಡಳಿಯ ಸಭೆಯು ಮಂಗಳವಾರ ಉಡುಪಿಯ ಹಿಂದಿ ಪ್ರಚಾರ ಸಮಿತಿ ಸಭಾಂಗಣದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಧೀರಜ್ ಶಾಂತಿ ವಹಿಸಿದ್ದರು. ಕಾರ್ಯದರ್ಶಿ ಮಂಜುನಾಥ್ ಮಣಿಪ

22 Nov 2025 6:47 pm
ಉಡುಪಿ | ಕೇವಲ ಅಭಿಮಾನದಿಂದ ಭಾಷೆಗಳು ಉಳಿಯಲ್ಲ: ಪ್ರೊ.ಕೆ.ಪಿ.ರಾವ್

‘ನಾರಿ ಚೇತನ : ಸಾಹಿತ್ಯದಲ್ಲಿ ಮಹಿಳಾ ಸಂವೇದನೆ’ ವಿಚಾರ ಸಂಕಿರಣ

22 Nov 2025 6:40 pm
ಮಂಗಳೂರು | ಕಿಟೆಲ್ ಅವರು ತುಳು ಭಾಷೆಗೆ ಅನನ್ಯ ಕೊಡುಗೆ ನೀಡಿದವರು : ಪ್ರಶಾಂತ್ ಪಂಡಿತ್

ಮಂಗಳೂರು : ಕನ್ನಡದ ಮೊಟ್ಟ ಮೊದಲ ಶಬ್ದಕೋಶವನ್ನು ತಯಾರಿಸಿದ ಫರ್ಡಿನೆಂಡ್ ಕಿಟೆಲ್ ಅವರು ತುಳು ಭಾಷೆಗೆ ಅನನ್ಯವಾದ ಕೊಡುಗೆ ನೀಡಿದವರು. ಕಿಟ್ಟೆಲ್ ಅವರು ಮಂಗಳೂರಿನಲ್ಲಿ ಕಳೆದ ದಿನಗಳು ಅವರ ಬದುಕಿನ ಮಹತ್ವದ ವಿದ್ವತ್ ಪೂರ್ಣ ದಿ

22 Nov 2025 6:27 pm
ದುಬೈನಲ್ಲಿ ನಡೆದ ಅಂತರರಾಷ್ಟ್ರೀಯ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕೋಟೆಬಾಗಿಲಿನ ಅನ್ಸಾರ್ ಗೆ ʼಜೂನಿಯರ್ ಮಿಸ್ಟರ್ ವರ್ಲ್ಡ್ ರನ್ನರ್ ಅಪ್ʼ ಪ್ರಶಸ್ತಿ

ದುಬೈ: ದುಬೈ ವರ್ಲ್ಡ್ ನ್ಯಾಚುರಲ್ ಗೇಮ್ಸ್ ಆಶ್ರಯದಲ್ಲಿ ನಡೆದ ಐಸಿಎನ್ ನ್ಯಾಚುರಲ್ ಬಾಡಿಬಿಲ್ಡಿಂಗ್ ಪಂದ್ಯಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮೂಡುಬಿದಿರೆ ತಾಲೂಕಿನ ಕೋಡೆಬಾಗಿಲು ನಿವಾಸಿ ಅನ್ಸಾರ್ ಅವರು ಎರಡು ಚಿ

22 Nov 2025 6:16 pm
ಕೊಣಾಜೆ | ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಉನ್ನತ ಮಟ್ಟದ ಸಭೆ ನಡೆಸಲಾಗುವುದು : ಶೀನ ಶೆಟ್ಟಿ

ಕೊಣಾಜೆ : ಸ್ವಚ್ಛ ಗ್ರಾಮ ನಿರ್ಮಾಣ ನಿಟ್ಟಿನಲ್ಲಿ ಕಳೆದ 21 ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ, ಸಂಪೂರ್ಣ ಯಶಸ್ಸು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ವಾರದೊಳಗೆ ತಾಲೂಕು, ಜಿಲ್ಲಾ ಪಂಚಾಯತ್‌ ಅಧಿಕಾರಿಗಳು, ಜನಪ್ರತಿನಿಧಿಗಳ

22 Nov 2025 6:04 pm
ಭಾರತದ ಸಂವಿಧಾನ ಸಮಾನತೆ, ಸ್ವಾತಂತ್ರ್ಯ, ಭಾತೃತ್ವ, ಸಾಮಾಜಿಕ ನ್ಯಾಯ ಒಳಗೊಂಡಿದೆ: ನ್ಯಾ. ನೂರುನ್ನಿಸಾ

ತುಮಕೂರು: ದೇಶದಲ್ಲಿ ಸಮಾನತೆ, ಸ್ವಾತಂತ್ರ್ಯಭಾತೃತ್ವದ ಮಾನವ ಘನತೆ ಹಾಗೂ ಸಾಮಾಜಿಕ ನ್ಯಾಯವನ್ನು ಒಳಗೊಂಡ ಆಶಯಗಳನ್ನು ಸಂವಿಧಾನ ಹೊಂದಿದ್ದು, ಈ ಆಶಯವನ್ನು ತುಮಕೂರಿನಲ್ಲಿ ಜನರ ಮನ-ಮನೆಗಳಿಗೆ ತಲುಪಿಸುವ ಮೂಲಕ ಪ್ರಜಾತಂತ್ರ ವ್

22 Nov 2025 5:53 pm
ಮಂಗಳೂರು | ಸರಕಾರಿ ಶಾಲಾ ಮಕ್ಕಳ ಸಬಲೀಕರಣಕ್ಕೆ ‘ಡ್ರೀಮ್ಸ್ ಆನ್ ವೀಲ್ಸ್’ : ರಾಜ್ಯದಾದ್ಯಂತ 5,500 ಕಿ.ಮೀ ಬೈಕ್ ಯಾತ್ರೆ

ಮಂಗಳೂರು, ನ.22: ಸರಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಮತ್ತು ಅವರನ್ನು ಭವಿಷ್ಯದ ಶೈಕ್ಷಣಿಕ ಸವಾಲುಗಳಿಗೆ ಸಜ್ಜುಗೊಳಿಸಲು ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಅಭಿಯಾನ ‘ಡ್ರೀಮ್ಸ್ ಆನ್ ವೀಲ್ಸ್’ ನ.24ರಂದು

22 Nov 2025 5:44 pm
ಗದಗ |ಶಾಸಕ ಜಿ.ಎಸ್ ಪಾಟೀಲ್‌ರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿಗಳು

22 Nov 2025 5:33 pm
ಮಂಗಳೂರು | ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಮೇಶ್ ಪಂಬದ, ಸಿಂಧೂ ಗುಜರನ್‌ಗೆ ಸನ್ಮಾನ

ಮಂಗಳೂರು, ನ.22: ಉಮೇಶ್ ಪಂಬದ ಸಮ್ಮಾನ ಸಮಿತಿ ಮಂಗಳೂರು, ದಿ.ಜಾರಪ್ಪ ಪಂಬದ ಸಂಸ್ಮರಣ ಸಮಿತಿ ಮತ್ತು ಯೆಯ್ಯಾಡಿ ಒಳಗುಡ್ಡೆ ಶ್ರೀಅರಸು ಧರ್ಮ ಜಾರಂದಾಯ ಬಂಟ ಮತ್ತು ವಾರಾಹಿ ದೈವಸ್ಥಾನ ವತಿಯಿಂದ ಉರ್ವಸ್ಟೋರ್‌ನ ಡಾ.ಬಿ.ಆರ್.ಅಂಬೇಡ್ಕರ

22 Nov 2025 5:10 pm
ಮಂಗಳೂರು | ಡಿ.3ರಂದು ನಾರಾಯಣ ಗುರು, ಗಾಂಧಿ ಸಂವಾದ ಶತಮಾನೋತ್ಸವ : ಬಿ.ಕೆ.ಹರಿಪ್ರಸಾದ್

ಮಂಗಳೂರು, ನ.22: ವರ್ಕಲ ಶಿವಗಿರಿ ಮಠ, ಮಂಗಳೂರು ವಿವಿಯ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಆಶ್ರಯದಲ್ಲಿ ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದ ಶತಮಾನೋತ್ಸವ ಡಿ.3ರಂದು ನಡೆಯಲಿದೆ ಎಂದು ಕಾರ್ಯಕ್ರಮದ ಕೇಂದ್ರ ಸಂ

22 Nov 2025 5:09 pm
ಅಡ್ಡೂರು ಸೆಂಟ್ರಲ್ ಕಮಿಟಿ ಮಹಾಸಭೆ : ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ನಂದ್ಯ ಆಯ್ಕೆ

ಅಡ್ಡೂರು ಸೆಂಟ್ರಲ್ ಕಮಿಟಿಯ 2025–26ನೇ ಸಾಲಿನ ಮಹಾಸಭೆಯು ನ.21 ರಂದು ಮವಾದಿ ರೆಸಾರ್ಟ್ ಸಫ್ವಾ ದಮ್ಮಾಮ್ ನಲ್ಲಿ ಕಮಿಟಿಯ ಅಧ್ಯಕ್ಷರಾದ ಎಮ್‌ಎಸ್‌.ರಫೀಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವು ಕಮಿಟಿಯ ಸಲಹೆಗಾರ ಎ.ಪಿ. ಮು

22 Nov 2025 4:44 pm
ಕಲಬುರಗಿ | ವ್ಯಕ್ತಿಯೋರ್ವನ ಕೊಲೆ ಪ್ರಕರಣ : 9 ವರ್ಷಗಳ ಬಳಿಕ ಪತ್ನಿ ಸೇರಿ ಐವರು ಆರೋಪಿಗಳ ಬಂಧನ

ಕಲಬುರಗಿ : ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ನಿವಾಸಿ ಬೀರಪ್ಪ ಪೂಜಾರಿ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ  9 ವರ್ಷಗಳ ಬಳಿಕ ಬೀರಪ್ಪ ಪೂಜಾರಿ ಪತ್ನಿ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.   ಈ ಕುರಿತು ನಗರ

22 Nov 2025 4:39 pm
ಟ್ರಂಪ್–ಮಮ್ದಾನಿ ಭೇಟಿ | ಟ್ರಂಪ್ ಅವರನ್ನು ಮಮ್ದಾನಿ ಫ್ಯಾಸಿಸ್ಟ್ ಎಂದು ಭಾವಿಸಿದ್ದರೇ ಎಂಬ ಪ್ರಶ್ನೆಗೆ ಸ್ವತಃ ಅಮೆರಿಕ ಅಧ್ಯಕ್ಷರು ಹೇಳಿದ್ದೇನು?

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ನ್ಯೂಯಾರ್ಕ್ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ನಡುವಿನ ಶುಕ್ರವಾರದ ಶ್ವೇತಭವನ ಭೇಟಿಯು ರಾಜಕೀಯ ಪೈಪೋಟಿಯಿಂದ ತೀವ್ರಗೊಳ್ಳಲಿದೆ ಎಂಬ ನಿರೀಕ್ಷೆ ಹುಟ್ಟಿಸಿತ

22 Nov 2025 4:05 pm
22 Nov 2025 3:59 pm