ಬಂಟ್ವಾಳ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೊಡಂಕಾಪು ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮುಹಮ್ಮದ್ ರಾಶಿಕ್ 556 ಅಂಕ ಗಳಿಸಿದ್ದು, 92.67 ಶೇಕಡಾ ಫಲಿತಾಂಶ ದಾಖಲಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ತಲಪಾ
ಕಲಬುರಗಿ: ದಲಿತ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪದ ಮೇರೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಿಪಾಯಿ ಹುದ್ದೆಯ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಭೌತಶಾ
ಸಾರ್ವಜನಿಕ ಹಣ ವ್ಯರ್ಥವಾಗುತ್ತಿದೆ ಎಂಬ ಆರೋಪ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಟೀಕೆ
ಹಜಾರಿಬಾಗ್(ಜಾರ್ಖಂಡ್): ಚುನಾವಣಾ ಆಯೋಗ(ECI)ವು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತೃಣಮೂಲ ಕಾಂಗ್ರೆಸ್ಗೆ ನೀಡಿದ ‘ಅಂತಿಮ ಎಚ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿವರಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯ ಹೊರಡಿಸಿರುವ ನಿರ್ಬಂಧಕಾದೇಶ ಉಲ್ಲಂಘಿಸುತ್ತಿರುವ ಮಾಧ್ಯಮಗಳ (ಚಾನಲ್) ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸು
ಬೆಂಗಳೂರು: ಕರ್ನಾಟಕ ರಾಜ್ಯ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆಯಲ್ಲಿ (ಎಸೆಸೆಲ್ಸಿ) ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಪತ್ರಿಕೆಗಳ ವರದ
ಮಂಗಳೂರು, ಎ.10: ಕರಾವಳಿ ಕರ್ನಾಟಕದಲ್ಲಿ ಎ. 12ರವರೆಗೆ ಬಿಸಿ ಗಾಳಿಹಾಗೂ ಆರ್ದ್ರ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದ.ಕ., ಉಡುಪಿ ಮತ್ತು ಉತ್ತರ ಕನ್
ರಾಯಚೂರು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುರಿತು ಹಗುರವಾಗಿ ಮಾತನಾಡಿರುವುದು ಕೀಳುಮಟ್ಟದ ಹೇಳಿಕೆ ಎಂದು ಎಂಎಲ್ಸಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕ
ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಲ್ನೀರ್ನ ಸೈಂಟ್ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿಜ್ಞಾನ (PCMB) ವಿಭಾಗದ ವಿದ್ಯಾರ್ಥಿನಿ ಆಯಿಷಾ ಸಬಾ ಅವರು 572 ಅಂಕಗಳನ್ನು (ಶೇಕಡಾ 95.33) ಗಳಿಸಿ ಕಾಲೇಜು ಟಾಪರ್ ಆಗಿದ್ದಾರೆ. ಇ
ಬಂಟ್ವಾಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಶಮ್ಹಾಝ್ ಅಬೂಬಕ್ಕರ್ ಅವರು 549 ಅಂಕಗಳನ್ನು ಗಳಿಸಿ 91.5 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ. ಇವರು ಅಸ್ಕರ್ ಅಲಿ ಹಾಗೂ ದಿವಂಗತ ಸಾಜಿದ
ಬೆಂಗಳೂರು: ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಕೃತ್ಯಕ್ಕೆ ಕ್ಷಮೆಯಾಚಿಸಿ ಬಾಲಿವುಡ್ ನಟ ರಣವೀರ್ ಸಿಂಗ್ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಯಾವುದೇ ರೀತಿಯ ಪ್
ಉಳ್ಳಾಲ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಳೇಕಲದ ಮದನಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುರಯ್ಯ ಅವರು 571 ಅಂಕಗಳನ್ನು (ಶೇಕಡಾ 95) ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ
ಬಂಟ್ವಾಳ: 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳದ ಮೊಡಂಕಾಪು ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಲ್ ಲಿನೋರಾ ಲುವಿಸ್ ಅವರು 581 ಅಂಕಗಳನ್ನು (ಶೇಕಡಾ 96.83) ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉ
ಕೋಲಾರ : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕೋಲಾರ ಜಿಲ್ಲೆಯ ವಿದ್ಯಾರ್ಥಿನಿ ಝೋಯಾ ಝೀನತ್ ಅವರು 579 ಅಂಕಗಳನ್ನು ಗಳಿಸಿ 96.50 ಶೇಕಡಾ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ತೋರಿದ ಅವರು, ಮಹಿಳಾ ಸ
ಬಂಟ್ವಾಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಿ.ಸಿ.ರೋಡ್ ಸಮೀಪದ ಮೊಡಂಕಾಪು ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ. ಸದೀದಾ ಅವರು 546 ಅಂಕಗಳನ್ನು ಗಳಿಸಿ 91 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ. ಈಕೆ ಅಮ್ಟೂರ
ಬೆಂಗಳೂರು: ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿ
ಕದನ ವಿರಾಮ ಘೋಷಣೆಯಾದ ನಂತರ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಏರು ಹಾದಿಯಲ್ಲಿವೆ. ಚಿನ್ನ ಮತ್ತು ಬೆಳ್ಳಿ ನಿಧಾನವಾಗಿ ಏರು ಹಾದಿಯಲ್ಲಿ ಸಾಗುತ್ತಿದೆ. ಮಾರ್ಚ್ ತಿಂಗಳ ಮೊದಲ ಮೂರು ವಾರಗಳಲ್ಲಿ ಚಿನ್ನದ ಮಾರಾಟ ಹೆಚ್ಚು ಇತ್ತು. ಭೌ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಕಲ್ಲಡ್ಕ: 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿದ್ದಾರೆ. ಕಾಲೇಜು ಒಟ್ಟು ಶೇ.100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ
ಕಲಬುರಗಿ : ಆಳುವ ಸರಕಾರಕ್ಕೆ ಅವಕಾಶವಂಚಿತರ ಪರ ಕಾಳಜಿಯುಳ್ಳ ಹೃದಯವಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು. ವಿಕಲಚೇತನರ ಹ
ಮಂಗಳೂರು: 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತೋಡಾರು ಆದರ್ಶ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ. ಗುಂಡೀರ್ ಮಹಮ್ಮದ್ ಸಿರಾಜ್ ಅವರ ಪುತ್ರಿ ಫಾತ
ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರಿನಂದಾ (15) ಶವವಾಗಿ ಪತ್ತೆಯಾಗಿದ್ದಾಳೆ. ಪ್ರಸಿದ್ಧ ಪ್ರವಾಸಿ ತಾಣವಾದ ಮಾಣಿಕ್ಯಾಧ
ಬೆಂಗಳೂರು : ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳಲ್ಲಿ ಎಲ್ಲಾ ಜಾತಿ-ಜನಾಂಗದವರು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದ್ದಾರೆ ಎಂದು ರಿಝ್ವಾನ್ ಅರ್ಷದ್ ಹೇಳಿದರು. ಉಪಚುನಾವಣೆಯ ಬಳಿಕ ಮುಸ್ಲಿಂ ನಾಯಕರ ಜಂಟಿ ಪತ್ರಿಕಾಗೋಷ
ಮಂಗಳೂರು: ಬರಕಃ ಇಂಟರ್ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜ್ನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ. ಈ ಪೈಕಿ ಫಾತಿಮಾ ತಾಲಿಯಾ 98% ಅಂಕಗಳನ್ನು ಪಡೆದು ಅಗ್ರಸ್ಥಾನ ಗಳಿಸಿದ್
ಕಾರ್ಕಳ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಗಮನಾರ್ಹ ಸಾಧನೆ ಮಾಡಿದ ಸಮೀಕ್ಷಾ ಆರ್ ಅವರು 600ರಲ್ಲಿ 597 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ರ್ಯಾಂಕ್ ಗಳಿಸಿದ್ದಾರೆ. ಅವರ ಈ ಸಾಧನೆ ಕಾರ್ಕಳ ತಾಲೂಕಿನ ಹೆಬ್ರಿಯ ಅಮೃತ ಭಾರ
ಹೊಸ ದಿಲ್ಲಿ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಹುಮಾಯೂನ್ ಕಬೀರ್ ಆಡಿರುವ ಮಾತುಗಳನ್ನು ಉಲ್ಲೇಖಿಸಿ ಅವರ ಪಕ್ಷ ಆಮ್ ಜನತಾ ಉನ್ನಾಯನ್ ಜೊತೆಗಿನ ಮೈತ್ರಿಯನ್ನು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವ
ಕನ್ನಡ ರಂಗಭೂಮಿ ಕಂಡ ಅಪರೂಪದ ರಂಗಕರ್ಮಿ ಪ್ರಸನ್ನರೊಂದಿಗೆ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ (ಮಾರ್ಚ್ 27) ನಡೆಸಿದ ಮಾತುಕತೆಯ ಮೂರನೇ ಭಾಗ ಇಲ್ಲಿದೆ. ಭಾಗ-3 * ರಂಗಭೂಮಿಯ ಇಂದಿನ ದುಃಸ್ಥಿತಿಗೆ ಒಳಗಿನ ಕಾರಣಗಳೂ ಇರಬಹುದಲ್ಲವೆ?
ಶಿವಮೊಗ್ಗ: ಜಿಲ್ಲೆಯ ಹುಲಿಕಲ್ (ಬಾಳೇಬರೆ) ಘಾಟ್ನ ಹೇರ್ಪಿನ್ ಕ್ರಾಸ್ನಲ್ಲಿ ಕಾಂಕ್ರೀಟ್ ವಾಲ್ ಕಾಮಗಾರಿ ವೇಳೆ ಸಂಭವಿಸಿದ ಭೂಕುಸಿತದಲ್ಲಿ ಮಣ್ಣಿನಡಿ ಸಿಲುಕಿದ್ದ ಮೂವರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿವೆ. ಎಸ್ಡಿಆರ್
ಮಂಗಳೂರು : ಇನೋಳಿಯ ಬ್ಯಾರಿಸ್ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.96 ಫಲಿತಾಂಶ ದಾಖಲಿಸಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಒಟ್ಟು 89 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 85 ವಿದ್ಯಾ
ಗಾಝಾ,ಎ.10: ಕದನ ವಿರಾಮ ಜಾರಿಯಾಗಿ ಆರು ತಿಂಗಳು ಕಳೆದರೂ, ಗಾಝಾ ಪಟ್ಟಿಯ ಫೆಲೆಸ್ತೀನ್ ಜನತೆಗೆ ತಲುಪಬೇಕಾದ ಜೀವ ರಕ್ಷಕ ವೈದ್ಯಕೀಯ ಹಾಗೂ ಮಾನವೀಯ ನೆರವು ಇನ್ನೂ ತಡೆಯಲ್ಪಡುತ್ತಿದೆ ಎಂದು ‘ಮೆಡಿಕಲ್ ಏಯ್ಡ್ ಫಾರ್ ಫೆಲೆಸ್ತೀನಿಯನ್
ಸುರತ್ಕಲ್: ನಗರದ ಕೆನರಾ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಯಿಶಾ ಹಸೀನಾ ಅವರು 571 (ಶೇ. 95.17) ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುರತ್ಕಲ್ ಮುಂಚೂರು ನಿವಾಸಿ ಬಶೀರ್ ಅಹ್
ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿರುವುದು-ಪರಿಶಿಷ್ಟ ವರ್ಗಕ್ಕೆ ಆರು ಸಮುದಾಯಗಳ ಸೇರ್ಪಡೆ ಪ್ರಸ್ತಾವ. ರಾಜ್ಯದಲ್ಲಿ 14 ಬುಡಕಟ್ಟುಗಳಿದ್ದು, ಒಟ್ಟು ಜನಸಂಖ್ಯೆ 40 ಲಕ್ಷ. ಬಯಲು ಮತ್ತು ಬೆಟ್ಟ ಪ್ರದೇಶದ ಪರಿಶಿಷ್ಟ ವರ್ಗಗಳ ಗು
ಮಂಗಳೂರು : ನಗರದ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಮುಹಮ್ಮದ್ ಸುಹೈಬ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 582 (ಶೇ.97) ಅಂಕ ಗಳಿಸಿದ್ದಾರೆ. ಇವರು ಮಲಾರ್ ಅರಸ್ತಾನದ ಐಎಸ್ ಅಬ್ದುಲ್ ಹಮೀದ್-ಮುನೀರಾ ದಂಪತಿ
ಸುರತ್ಕಲ್: ಇಲ್ಲಿನ ಕಾಟಿಪಳ್ಳದ ಮಿಸ್ಬಾಹ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಮರ್ಸ್ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅಶಿಯ 546 (ಶೇ. 91) ಅಂಕಗಳನ್ನು
ವಿವಾದದ ಬೆನ್ನಲ್ಲೆ ಪೋಸ್ಟ್ ಡಿಲೀಟ್
ಶ್ರೀನಗರ: ಕುವೈತ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ರಜೌರಿಯ ಐವರು ಯುವಕರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಫರೀದ್ ಅಹ್ಮದ್, ಸರ್ಫರಾಝ್ ಅಹ್ಮದ್, ಮುಹಮ್ಮದ್ ಖಾ
ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ಮೈದಾನದಲ್ಲಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕ ತೆರೆದ ಕೊಳವೆ ಬಾವಿಯೊಳಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ
ಭೋಪಾಲ್: ನೂರಾರು ಮಂದಿ ಬುಡಕಟ್ಟು ಜನಾಂಗದ ಮಹಿಳೆಯರು ಮಧ್ಯಪ್ರದೇಶದ ಛಾತರ್ಪುರ ಜಿಲ್ಲೆಯಲ್ಲಿ ಗುರುವಾರ ಅಣಕು ಚಿತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದರು. ಪ್ರಸ್ತಾವಿತ ಕೆನ್-ಬೆಟ್ವಾ ನದಿ ಜೋಡಣೆಯನ್ನು ವಿರೋಧಿಸಿ ಈ ಪ್ರತಿಭಟ
ಪಾಟ್ನಾ: ಸುಮಾರು 42 ವರ್ಷ ವಯಸ್ಸಿನ ಪಿಕಪ್ ವ್ಯಾನ್ ಚಾಲಕನನ್ನು ರಸ್ತೆಬದಿ ವ್ಯಾಪಾರಿಯೊಬ್ಬ ಶಿರಚ್ಛೇದನ ಮಾಡಿ ಹತ್ಯೆ ಮಾಡಿರುವ ಪ್ರಕರಣ ಗುರುವಾರ ನಡೆದಿದೆ. ಘಟನೆಯಿಂದ ಉದ್ರಿಕ್ತಗೊಂಡ ಸ್ಥಳೀಯರು ಆರೋಪಿ ವ್ಯಾಪಾರಿಯನ್ನು ಥಳಿ
ಕೊಲ್ಕತ್ತಾ: ಭಾರತ–ಪಾಕಿಸ್ತಾನ ವಿಭಜನೆ ಸಂದರ್ಭದಲ್ಲಿ ನಿರಾಶ್ರಿತರಾಗಿ ಬಂದಿದ್ದ 97 ವರ್ಷದ ವೃದ್ಧ ಇದುವರೆಗೆ ಒಂದು ಚುನಾವಣೆಯನ್ನೂ ತಪ್ಪಿಸಿಕೊಂಡಿಲ್ಲ; ಆದರೆ ಈ ಬಾರಿ ಮತದಾರರ ಪರಿಷ್ಕೃತ ಪಟ್ಟಿಯಿಂದ ಅವರ ಹೆಸರು ಮಾಯವಾಗಿದೆ.
ಮಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ KPS ಪದವಿ ಪೂರ್ವ ಕಾಲೇಜು ಬೆಳ್ಳಾರೆ ಇದರ ವಿದ್ಯಾರ್ಥಿನಿ ಫಾತಿಮತ್ ಫಂಸೀನಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 551 (92%) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀ
ಬೆಂಗಳೂರು : ಮರ್ಯಾದಾ ಹತ್ಯೆಗಳ ವಿರುದ್ಧ ಕಾನೂನು ರೂಪಿಸುವಲ್ಲಿ ಕರ್ನಾಟಕ ವಿಧಾನಸಭೆಯು ‘ಇವ ನಮ್ಮವ ಇವ ನಮ್ಮವ’ ಕಾನೂನು-2026 ಅನ್ನು ಅಂಗೀಕರಿಸಿರುವುದು ಮಹತ್ವದ ಮತ್ತು ಅಗತ್ಯವಾದ ಹೆಜ್ಜೆಯಾಗಿದ್ದು, ಸರಕಾರ ಕೂಡಲೇ ಇದನ್ನು ಕಟ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ದರ್ಜೆ-3ರ ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭಿಸಿದ್ದು, ಸಂಭವನೀಯ ಪಟ್ಟಿಯನ್ನು ಎ.9ರಂದು ಪ್ರಕಟಿಸಿದ್ದು, ಎ.16
ಶಿವಮೊಗ್ಗ : ನಗರದ ತುಂಗಾನಗರ ಸಮೀಪದ ಕಾಮತ್ ಲೇಔಟ್ನ ತೋಟವೊಂದರ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಮೇಲಿನ ತುಂಗಾನಗರ ನಿವಾಸಿ ಮಂಜುನಾಥ್ (24) ಮೃತಪಟ್ಟವರು ಎಂದು ತಿಳಿದು ಬಂದಿದೆ. ಮಂಜುನಾಥ್ ಅಡಿಕೆ ಆರಿ
ಹಾವೇರಿ : ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಅಲ್ಲಿಪೂರ ಗ್ರಾಮದಲ್ಲಿ ಗರ್ಭಿಣಿಯೊಬ್ಬರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಟ್ಟೆಯಲ್ಲಿದ್ದ ಅವಳಿ-ಜವಳಿ ಮಕ್ಕಳು ಅವಧಿಪೂರ್ವದಲ್ಲಿ ಜನಿಸಿ ಮೃತಪಟ್ಟಿರುವ
ಬೆಳಗಾವಿ : ಹುಕ್ಕೇರಿ ತಾಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಕಿತ್ ಭೀಮಪ್ಪ ಕಾರತಗಿ ಅವರು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಗಳಿಸಿ ಜಿ
ಬೆಂಗಳೂರು : ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶ್ರೀ ಚೈತನ್ಯ ಪಿಯು ಕಾಲೇಜಿನ 13 ಮಂದಿ ವಿದ್ಯಾರ್ಥಿಗಳು 600 ಅಂಕಗಳಿಗೆ 590ಕ್ಕೂ ಅಧಿಕ ಅಂಕಗಳನ್ನು ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ. ಸುಚಿತಾ ಎಂ. ಅವರು 600ಕ್ಕೆ (596), ಯಶ್ಮಿ
ಮೈಸೂರು : ರಾಜ್ಯದ ಕಾಂಗ್ರೆಸ್ ಸರಕಾರ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಅಸಹಕಾರ ತೋರುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ. ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ
ಬೆಂಗಳೂರು : ಯಾವ ಪೊಲೀಸ್ ಅಧಿಕಾರಿಯೂ ಠಾಣೆಗಳಲ್ಲಿ ಯಾವುದೇ ರಾಜಿ ಪಂಚಾಯಿತಿ ನಡೆಸಬಾರದು. ರಿಯಲ್ ಎಸ್ಟೇಟ್ ವ್ಯವಹಾರದೊಂದಿಗೆ ಕೈಜೋಡಿಸಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಾಕೀತು ಮಾಡಿದ್ದಾರೆ. ಗುರುವಾರ ಇಲ್ಲಿನ ಚಿಕ
ಭಟ್ಕಳ: ಅಂಜುಮನ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮೈಮುನಾ ಅಜೈಬ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 99 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಅವರು ಭಟ್ಕಳ ತಾಲೂಕಿನಲ್ಲೇ ವಿಜ್
ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಸೇಂಟ್ ಆಗ್ನೆಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ರುಬಾ ಝೈನಬ್ ಅವರು ವಿಜ್ಞಾನ ವಿಭಾಗದಲ್ಲಿ 579 (96.5 ಶೇ.) ಅಂಕ ಪಡೆದು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ
‘ಮಹಿಳೆಯರಿಗೆ ಮಾಸಿಕ 2 ಸಾವಿರ ರೂ., 3 ಲಕ್ಷ ಸರಕಾರಿ ಹುದ್ದೆ ಭರ್ತಿ, ಭೂರಹಿತ ರೈತರಿಗೆ ವಾರ್ಷಿಕ 6 ಸಾವಿರ ರೂ. ನೆರವು’
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ಬಹಿರಂಗ ಅಧಿವೇಶನ ಹಾಗೂ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಎಪ್ರಿಲ್ 12 ರವಿವಾರ ಬೆಳಗ್ಗೆ 9 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪ
ಹರೇಕಳ: ಬ್ಯಾರೀಸ್ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಶಾಕೀರ್ ಅವರು 580 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈತ ಹರೇಕಳ ನಿವಾಸಿ ಹಮೀದ್ ಹಾಗೂ ಸೆಕೀನಾ ದಂ
ಇಳಕಲ್ : ಪಟ್ಟಣದ ಪಾರ್ಕ್ಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಮಕ್ಕಳು ಸಂಕಷ್ಟ ಅನುಭವಿಸುತ್ತಿದ್ದು, ತಕ್ಷಣ ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ದೃಷ್ಟಿಯಿಂದ ಜಿಲ್ಲಾಡಳಿತ ಉದ್ಯಾನ
ಬಂಟ್ವಾಳ : 2025-26 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೆಲ್ಕಾರ್ ಮಹಿಳಾ ಪದವಿ ಪೂರ್ವ ಕಾಲೇಜು ಶೇಕಡಾ 98 ಫಲಿತಾಂಶದ ದಾಖಲಿರಿಸುತ್ತದೆ. ಈ ಪೈಕಿ 22 ವಿದ್ಯಾರ್ಥಿನಿಯರು ವಿಶಿಷ್ಟ ದರ್ಜೆಯಲ್ಲಿ, 60 ವಿದ್ಯಾ
ಬೆಂಗಳೂರು : ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಾಲಯದ ಆವರಣದಲ್ಲಿ ಕಾಮಗಾರಿ ಮುಂದುವರಿಸಿದ್ದ ರಾಜ್ಯ ಸರಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್,
ಬೆಂಗಳೂರು : ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ವಿಶೇಷ ಪೊಲೀಸ್ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಎಂ. ಚಂದ್ರಶೇಖರ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬೆದರಿಕೆಯೊಡ್ಡಿದ ಆರೋಪ ಪ್ರಕರಣವನ್ನು
ಮುಸ್ಲಿಮರು ಎಂದು ಮೊದಲು ಹಲ್ಲೆ ನಡೆಸಿ, ನಂತರ ಜಾತಿನಿಂದನೆ : ಸಂತ್ರಸ್ತರ ಆರೋಪ
ಮಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸಾಗರ ಇದರ ವಿದ್ಯಾರ್ಥಿನಿ ರಂಸಿಮ್ ವಿಜ್ಞಾನ ವಿಭಾಗದಲ್ಲಿ 600 ಕ್ಕೆ 567 (94.5%) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಳಾ
ಮಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಾಲಕಿಯರ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಸಾಗರ ಇದರ ವಿದ್ಯಾರ್ಥಿನಿ ಗುಲ್ಶನ್ ಎ ಎಸ್ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 587 (97.83%) ಅಂಕಗಳನ್ನು ಪಡೆದು ವಿಶಿಷ್ಟ
ಮಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೋಲಿ ರಿಡೀಮರ್ ಸಂಯುಕ್ತ ಪಿಯು ಕಾಲೇಜು ಹೊಸನಗರ ಇದರ ವಿದ್ಯಾರ್ಥಿನಿ ಸನಾಝ್ ವಿಜ್ಞಾನ ವಿಭಾಗದಲ್ಲಿ 600 ಕ್ಕೆ 546 (91%) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ
ವಿಜಯನಗರ/ಬಳ್ಳಾರಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಫಲಿತಾಂಶ ಒಟ್ಟು ಶೇ.78.92 ದಾಖಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಶೇ.79.30 ಹಾಗೂ ವಿಜಯನಗರ ಜಿಲ್ಲೆಯಲ್
ಗ್ಯಾಂಗ್ಟಕ್, ಎ. 9: ಉತ್ತರ ಸಿಕ್ಕಿಮ್ ನಲ್ಲಿ ಭಾರತ-ಚೀನಾ ಗಡಿಗೆ ಸಮೀಪ ಹಲವಾರು ಭೂಕುಸಿತಗಳು ಸಂಭವಿಸಿದ್ದು, ಲ್ಯಾಚೆನ್ ಮತ್ತು ಚುಂಗ್ಥಾಂಗ್ ನಡುವಿನ ರಸ್ತೆ ಸಂಪರ್ಕಗಳು ಕಡಿತಗೊಂಡಿವೆ. ಸೇನೆಯು ಲ್ಯಾಚೆನ್ ಪ್ರದೇಶದಲ್ಲಿ ಸಿಕ
ಮಂಗಳೂರು: ಜಮೀಯ್ಯತುಲ್ ಫಲಾಹ್ ಗ್ರೀನ್ ವ್ಯೂ ಪಿಯು ಕಾಲೇಜಿನಿಂದ 2025-26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 38 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿನಿಯರು ಉತ್ತೀರ್ಣರಾಗುವ ಮೂಲಕ ಶೇ. 100 ಫಲಿತಾಂಶ ಪಡೆ
ಉಳ್ಳಾಲ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹಝ್ರತ್ ಸೈಯದ್ ಮದನಿ ಮಹಿಳಾ ಪದವಿ ಪೂರ್ವ ಕಾಲೇಜು, ಉಳ್ಳಾಲ ಶೇಕಡಾ 100 ಫಲಿತಾಂಶ ಸಾಧಿಸಿ ಶ್ಲಾಘನೀಯ ಸಾಧನೆ ಮೆರೆದಿದೆ. ಕಾಲೇಜಿನ ವಾಣಿಜ್ಯ ವಿಭಾಗದ ನಫೀಸತುಲ್ ಮಿಸ್ರಿಯ್
ಉಳ್ಳಾಲ: ಹಿರಾ ವಿಮೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ಬಬ್ಬುಕಟ್ಟೆ, 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮುತುವೀಯ ಬಿನ್ತ್ ಅಹ್ಮದ್ ಎಸ್.ಎಮ್.ರವರು ವಾಣಿಜ್ಯ ವಿಭಾಗದಲ್ಲಿ 600 ರಲ್ಲಿ 594 (99%)ಅಂಕಗಳನ್ನು ಪಡೆದು ರಾಜ್
ಭಟ್ಕಳ: ತಾಲೂಕಿನ ಹೆಬ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಮ್ಸ್ ಪದವಿಪೂರ್ವ ಕಾಲೇಜು (SHAMS PU College) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.93 ಫಲಿತಾಂಶ ದಾಖಲಿಸಿ ಗಮನಸೆಳೆದಿದೆ. ಈ ವರ್ಷ ಪರೀಕ್ಷೆಗೆ ಹಾಜರಾದ ಒಟ್ಟು 29 ವಿದ್ಯ
ಅಹ್ಮದಾಬಾದ್, ಎ. 9: ಅಹ್ಮದಾಬಾದ್ ಜಿಲ್ಲೆಯ ದೆತ್ರೋಜ್ ತಾಲೂಕಿನ ರಾಜಪುರ ಗ್ರಾಮದಲ್ಲಿ ಶಂಕಿತ ವಿಷಾಹಾರ ಪ್ರಕರಣದಲ್ಲಿ, ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ವಿತರಿಸಲಾದ ಆಹಾರವನ್ನು ಸೇವಿಸಿದ ಬಳಿಕ 96 ಗ್ರಾಮಸ್ಥರು ಅಸ್ವಸ್ಥಗೊಂಡ
ಪುಣೆ, ಎ. 9: ಆನ್ ಲೈನ್ ಷೇರು ವ್ಯವಹಾರ ಹಗರಣದಲ್ಲಿ ಪುಣೆಯ 75 ವರ್ಷದ ವೃದ್ಧರೋರ್ವರಿಗೆ 12.31 ಕೋ.ರೂ. ವಂಚಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಜನವರಿ ಕೊನೆಯ ವಾರದಲ್ಲಿ ಅಪರಿಚಿತ ಸಂಖ್ಯೆಯಿಂದ ವೈದ್ಯ
► ಸ್ವಾಗತ ಸಮಿತಿ ರಚನೆ ►ಎ.ಪಿ. ಅಬೂಬಕರ್ ಮುಸ್ಲಿಯಾರ್ ನೇತೃತ್ವ
ಮಂಗಳೂರು : ಜೀವಂತ ಪ್ರಾಣಿ ಮತ್ತು ಪಕ್ಷಿಗಳ ಮಾರಾಟ ಮಾಡುವ ಪೆಟ್ ಶಾಪ್ಗಳು ಪ್ರಾಣಿ ಹಿಂಸಾ ತಡೆ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ. ದ.ಕ. ಜಿಲ್ಲಾಧಿಕಾರಿ ಕಚೇ
ಕಲಬುರಗಿ : ಅಲ್- ಶಾರೆ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ದ್ವಿತೀಯ ಪಿಯುಸಿ ವರ್ಷದ ಪರೀಕ್ಷೆ 2026ರಲ್ಲಿ ಮತ್ತೊಮ್ಮೆ ಅದ್ಭುತ ಸಾಧನೆ ಮಾಡಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಮೆಲುಕು ಮೂಡಿಸಿದೆ. ಈ ಬಾರಿ ಸಂಸ್ಥೆ ಜಿಲ್ಲೆ ಮಟ
ಮಂಗಳೂರು, ಎ.9: ದ್ವಿತೀಯ ಪಿಯುಸಿಯಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶುರೈಫ್ ಅಬ್ದುರ್ರಹ್ಮಾನ್ ಎ. 591 (ಶೇ 98.5) ಅಂಕಗಳೊಂದಿಗೆ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಗೊಂಡಿದ್ದಾರೆ ಇವರು ಜೋಕಟ್ಟೆ
ಉಡುಪಿ, ಎ.9: ತೋನ್ಸೆ-ಹೂಡೆಯ ಸಾಲಿಹಾತ್ ಬಾಲಕಿಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 34 ವಿಧ್ಯಾರ್ಥಿಗಳಲ್ಲಿ 34 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ದ
23ನೇ ಸ್ಥಾನದಲ್ಲಿದ್ದ ಕೊಪ್ಪಳಕ್ಕೆ ಈ ಬಾರಿ 17ನೇ ಸ್ಥಾನ
ಭೋಪಾಲ್: ಮಧ್ಯಪ್ರದೇಶದ ಸೆಹೋರ್ ನಲ್ಲಿ ಬೃಹತ್ ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಸುದೀರ್ಘ ಕಾಲದ ಶುದ್ಧೀಕರಣ ವಿಧಿವಿಧಾನದ ಅಂಗವಾಗಿ ದೇವಸ್ಥಾನದ ಆವರಣದಲ್ಲಿ ಸುಮಾರು 11,000 ಲೀಟರ್ ಹಾಲನ್ನು ಬಳಸಿರುವುದು ಚರ್ಚೆಗೆ ಗ್ರಾಸವಾಗ
ಭಾರತದಲ್ಲಿ ಪ್ರತಿ ವರ್ಷ ಬಿಸಿಲು ಜನರು, ಬೆಳೆಗಳು ಮತ್ತು ವ್ಯವಹಾರಗಳ ಮೇಲೆ ಪರಿಣಾಮ ಬೀರುತ್ತಲೇ ಇರುತ್ತದೆ. 2026 ರಲ್ಲಿ ನಮ್ಮ ದೇಶದಲ್ಲಿ ಚಳಿಗಾಲವು ಅಕಾಲಿಕವಾಗಿ ಕೊನೆಗೊಂಡಿತು. ಫೆಬ್ರವರಿಯ ಆರಂಭದಲ್ಲಿಯೇ ಸೆಖೆ ಜಾಸ್ತಿಯಾಗಿದ
ಉಪ್ಪಿನಂಗಡಿ : ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಉಪ್ಪಿನಂಗಡಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಝ್ಮೀಯಾ 506 (ಶೇ.84.33) ಅಂಕಗಳೊಂದಿಗೆ ತೇರ್ಗಡೆಗೊಂಡಿದ್ದಾರೆ. ಇವರು ಮಾಗುಂಡಿಯ ಅಬ್ದುಲ್ ರಹೀಂ ಮತ್ತು ನಬ
ಕಾಟಿಪಳ್ಳ, ಎ.9: ನೂರುಲ್ ಹುದಾ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಹಸನಬ್ಬ ಮಾಸ್ತರ್ ಸಂಯುಕ್ತ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ಶೇ.98 ಫಲಿತಾಂಶದಲ್ಲಿ ಎಂಟು ಡಿ
ಉಪ್ಪಿನಂಗಡಿ, ಎ.9: ಆತೂರಿನ ಆಯಿಶಾ ಹೆಣ್ಮಕ್ಕಳ ಪಪೂ ಕಾಲೇಜು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಕಲೆ ಮತ್ತು ವಾಣಿಜ್ಯ ವಿಭಾಗವು ಶೇ.100 ಫಲಿತಾಂಶ ದಾಖಲಿಸಿದೆ. ವಫಿಯಾ ಜಿ. 528 (ಶೇ.88) ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ
ಮಂಗಳೂರು, ಎ.9: ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಅಡ್ಯಾರ್ ಬರಾಕ ಕಾಲೇಜಿನ ವಿದ್ಯಾರ್ಥಿನಿ ಫಾತಿಮ ರಿಲಾ ಅಲಡ್ಕ 582 (ಶೇ.97) ಅಂಕಗಳೊಂದಿಗೆ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಗೊಂಡಿದ್ದಾರೆ. ಈಕೆ ಪಾಣೆಮಂಗಳೂರು ಅಲ
ಮಂಗಳೂರು, ಎ.9:ಧ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಮಂಗಳೂರು ಯೆನೆಪೋಯ ಪಿಯು ಕಾಲೇಜಿನ ವಿದ್ಯಾರ್ಥಿ ಮುಹಮ್ಮದ್ ಇಸ್ಮಾಯಿಲ್ ಖದೀಸ್ 595 (ಶೇ.99.17) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತೌಡುಗೋಳಿ

37 C