SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಚಿನ್ನದ ದರ ಅಲ್ಪ ಪ್ರಮಾಣದಲ್ಲಿ ಕುಸಿತ: ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?

ಭಾರತದಲ್ಲಿ ಇಂದು 24 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ ರೂ 13,036, 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ರೂ 11,950 ಮತ್ತು 18 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ರೂ 9,779ಕ್ಕೆ ಇಳಿದಿದೆ. ಮುಂದಿನ ವಾರ 25 ಬೇಸಿಸ್ ಪಾಯಿಂಟ್ ದರ ಕಡ

4 Dec 2025 3:28 pm
ಐಎಂಡಿಬಿ 2025ರ ಜನಪ್ರಿಯರ ಪಟ್ಟಿಯಲ್ಲಿ ಮಿಂಚಿದ ಬಾಲಿವುಡ್: ಕಾಂತಾರ ನಿರ್ದೇಶಕರಿಗೆ ಜಾಗವಿಲ್ಲ!

ಐಎಂಡಿಬಿ 2025ರ ಅತ್ಯಂತ ಜನಪ್ರಿಯ ಭಾರತೀಯ ತಾರೆಯರ ಪಟ್ಟಿಯನ್ನು ಅನಾವರಣಗೊಳಿಸುವ ಸಮಯದಲ್ಲಿ ಬಾಲಿವುಡ್‌ಗೆ ಪ್ರಾಮುಖ್ಯತೆ ದೊರೆತಿದ್ದು, ಜನಪ್ರಿಯ ನಿರ್ದೇಶಕರ ಪಟ್ಟಿಯಲ್ಲಿ ರಿಷಬ್‌ ಶೆಟ್ಟಿಗೆ ಸ್ಥಾನವಿಲ್ಲ. ವರ್ಷದ ಜನಪ್ರಿಯ

4 Dec 2025 3:16 pm
ಪುಟಿನ್‌ ಆಗಮನಕ್ಕೂ ಮುನ್ನ ವಿಪಕ್ಷ ನಾಯಕರ ಭೇಟಿಗೆ ನಿರಾಕರಣೆ | ಸರಕಾರಕ್ಕೆ ಅಭದ್ರತೆ ಕಾಡುತ್ತಿದೆ: ರಾಹುಲ್ ಗಾಂಧಿ ಟೀಕೆ

ಹೊಸದಿಲ್ಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌ ಅವರ ಭಾರತ ಪ್ರವಾಸಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ, ವಿದೇಶಿ ಗಣ್ಯರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗುವುದನ್ನು ಕೇಂದ್ರ ಸರಕಾರ ತಡೆಯುತ್ತಿದೆ ಎಂಬ ಗಂಭೀರ ಆರೋಪವ

4 Dec 2025 3:01 pm
ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಗಾಂಜಾ ಮಾರಾಟ ಜಾಲ

ಶಿವಮೊಗ್ಗ : ಜಿಲ್ಲೆಯಲ್ಲಿ ಗಾಂಜಾ ಮಾರಾಟ, ಡ್ರಗ್ಸ್ ಮಾಫಿಯಾ ಅವ್ಯಾಹತವಾಗಿ ನಡೆಯುತ್ತಿದೆ. ಯುವ ಜನತೆ ಮಾದಕ ವ್ಯಸನಕ್ಕೆ ದಾಸರಾಗುತ್ತಿದ್ದಾರೆ. ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾ

4 Dec 2025 2:49 pm
ಭಟ್ಕಳ: ಡಿ. 13–14ರಂದು ಅಂಜುಮನ್ ದಿನಾಚರಣೆ

ಭಟ್ಕಳ:  ಅಂಜುಮನ್ ಹಾಮಿ–ಎ–ಮುಸ್ಲಿಮೀನ್ ವತಿಯಿಂದ ಡಿಸೆಂಬರ್ 13 ಮತ್ತು 14ರಂದು ಅಂಜುಮನ್ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮ ಅಂಜುಮನ್ ಆಬಾದ್ ಆವರಣದಲ್ಲಿ ನಡೆಯಲಿದೆ. ಡಿ. 13 ಮೊದಲ ದಿನ ಬೆಳಿಗ್ಗೆ 10:30 ರಿಂದ ಮಧ್ಯಾಹ

4 Dec 2025 2:40 pm
ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮದ್ಯವರ್ಜನ ಶಿಬಿರ

ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆಯುವ 2016ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ ತಾಲೂಕಿನ ಬಸ್ತಿಮಕ್ಕಿಯಲ್ಲಿರುವ ಶ್ರೀ ರಾಘವೇಶ್ವರ ಸ್ವಾಮೀಜಿ ಹವ್ಯಕ ಸಭಾ ಭವನದಲ್ಲಿ ನಡೆಯಿತು. ಶಿಬಿರವನ

4 Dec 2025 2:36 pm
ಭಟ್ಕಳ: ತಂಝೀಮ್ ಎ ಇಸ್ಲಾಹ್ ಚುನಾವಣೆಗೆ ದಿನಾಂಕ ನಿಗದಿ; ಸದಸ್ಯತ್ವ ಅಭಿಯಾನ

ಭಟ್ಕಳ:  ಮಜ್ಲಿಸ್–ಎ–ಇಸ್ಲಾಹ್ ವ ತಂಝೀಮ್ ಸಂಸ್ಥೆಯ ಮುಂದಿನ 3 ವರ್ಷದ ಅವಧಿಗಾಗಿ ವಾರ್ಷಿಕ ಚುನಾವಣೆಯು ಏಪ್ರಿಲ್ 12, 2026 ರಂದು ನಡೆಯಲಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ. ನದ್ವಿ ತಿಳಿಸಿದ್ದಾರೆ. ಚು

4 Dec 2025 2:32 pm
ಅಲ್ ಮದೀನಾ ಶಾಲೆಯಲ್ಲಿ ವಾರ್ಷಿಕ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

ಉಳ್ಳಾಲ: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಇದರ ಅಧೀನದ ಅಲ್ ಮದೀನಾ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ವಾರ್ಷಿಕ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ಅಲ್ ಮೆಮ್ಸ್ ಆರ್ಟ್ ಕಾರ್ನಿವಲ್ ಜುಬಿಲೋನೋ2 ಕೆ 25 ಫೆಸ್ಟಿವ

4 Dec 2025 2:28 pm
ರಾಯಚೂರು| ಖಾಲಿ ಹುದ್ದೆಗಳ ಭರ್ತಿಗಾಗಿ ಎಐಡಿವೈಓದಿಂದ ಮನ್ಸಲಾಪುರದಲ್ಲಿ ಸಹಿ ಸಂಗ್ರಹ ಅಭಿಯಾನ

ರಾಯಚೂರು: ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್(ಎಐಡಿವೈಓ) ಗ್ರಾಮ ಘಟಕದ ವತಿಯಿಂದ ಇಂದು ಮನ್ಸಲಾಪುರ ಗ್ರಾಮದಲ್ಲಿ ಖಾಲಿ ಹುದ್ದೆ ಭರ್ತಿಗಾಗಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಕೇಂದ್ರ ಸರ್ಕಾರದ 78 ಇಲಾಖೆಗಳಲ್ಲಿ

4 Dec 2025 2:10 pm
ಸೋಮೇಶ್ವರ : ಉಚ್ಚಿಲ ಸರ್ಕಾರಿ ಮೀನುಗಾರಿಕಾ ತಾಂತ್ರಿಕ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಸಂಗಮ

ಉಳ್ಳಾಲ : ಸೋಮೇಶ್ವರ ಉಚ್ಚಿಲದ ಸರ್ಕಾರಿ ಮೀನುಗಾರಿಕಾ ತಾಂತ್ರಿಕ ಪ್ರೌಢಶಾಲೆಯ 1978ರ ತಂಡದ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಮತ್ತು ಸದಾಶಿವ ಸರ್ ಅವರ ಸನ್ಮಾನ ಸಮಾರಂಭವು ಕೋಟೆಕಾರಿನ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನ. 29 ರಂದ

4 Dec 2025 1:55 pm
ಭಾರತಕ್ಕೆ ರಶ್ಯಾ ಅಧ್ಯಕ್ಷ ಪುಟಿನ್ ಭೇಟಿ: ದಿಲ್ಲಿಯಲ್ಲಿ ಹೈ ಅಲರ್ಟ್

ಹೊಸದಿಲ್ಲಿ: ಎರಡು ದಿನಗಳ ಭೇಟಿಗಾಗಿ ಗುರುವಾರ ಸಂಜೆ ವೇಳೆಗೆ ರಶ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ರಾಷ್ಟ್ರ ರಾಜಧಾನಿ ದಿಲ್ಲಿಗೆ ಬಂದಿಳಿಯಲಿದ್ದಾರೆ. ಇದರಿಂದಾಗಿ ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿಯಾದ್ಯಂ

4 Dec 2025 1:21 pm
Haveri : ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆ ಸೆರೆ

ಹಾವೇರಿ : ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದ ರೈತರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕಡೂರು ಗ್ರಾಮದ ಗುಡ್ಡದ ಸಮೀಪದ‌ ರೈತರ ಜಮೀನಿನಲ

4 Dec 2025 12:51 pm
ಕಾಸರಗೋಡು | ಪೊಲೀಸ್‌ ಕಸ್ಟಡಿಯಿಂದ ಪರಾರಿಯಾದ ಪೋಕ್ಸೋ ಆರೋಪಿಯ ಬಂಧನ

ಕಾಸರಗೋಡು: ಪೋಕ್ಸೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಬುಧವಾರ ಕಾಸರಗೋಡಿನಲ್ಲಿ ನಡೆದಿದ್ದು, ಕೆಲ ತಾಸುಗಳ ಬಳಿಕ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನೆಕ್

4 Dec 2025 12:27 pm
ನಗರಗಳಲ್ಲಿ ಜಾತಿ ಇಲ್ಲವೇ?

ಜಾತಿ ನಗರದಲ್ಲಿ ಒಂದು ಸ್ಥಳಕ್ಕೆ ಸೀಮಿತವಾಗಿಲ್ಲ. ಸಂಸ್ಥೆಗಳಲ್ಲಿ, ಸಂಬಂಧಗಳಲ್ಲಿ ಮತ್ತು ಉದ್ಯೋಗಗಳಲ್ಲಿ ಅಡಗಿರುವುದನ್ನು ಕಾಣಬಹುದು. ಭಾರತದ ಸಾಮಾಜಿಕ ರಚನೆ ದೀರ್ಘಕಾಲದಿಂದ ಜಾತಿ ಇತಿಹಾಸದ ತೂಕವನ್ನು ಹೊತ್ತುಕೊಂಡಿವೆ. ಈ

4 Dec 2025 12:07 pm
ಚಳಿಗಾಲದ ಅಧಿವೇಶನ| ದಿಲ್ಲಿಯಲ್ಲಿನ ವಾಯು ಮಾಲಿನ್ಯದ ವಿರುದ್ಧ ಸಂಸತ್ತಿನಲ್ಲಿ ವಿಪಕ್ಷಗಳಿಂದ ಪ್ರತಿಭಟನೆ

ಹೊಸ ದಿಲ್ಲಿ: ಚಳಿಗಾಲದ ಅಧಿವೇಶನದ ನಾಲ್ಕನೆ ದಿನವಾದ ಗುರುವಾರ ದಿಲ್ಲಿಯಲ್ಲಿನ ವಾಯು ಮಾಲಿನ್ಯದ ವಿರುದ್ಧ ವಿರೋಧ ಪಕ್ಷಗಳು ಸಂಸತ್ ಭವನದ ಸಂಕೀರ್ಣದ ಎದರು ಪ್ರತಿಭಟನೆ ನಡೆಸಿದೆ. ಗುರುವಾರ ದಿಲ್ಲಿಯ ವಾಯು ಗುಣಮಟ್ಟ ಸೂಚ್ಯಂಕ ಕಳ

4 Dec 2025 11:56 am
ಸಂಪಾದಕೀಯ | ತಂತ್ರಜ್ಞಾನ ಕುತಂತ್ರಕ್ಕೆ ಬಳಕೆಯಾಗದಿರಲಿ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

4 Dec 2025 11:55 am
ಹಟ್ಟಿ ಪಟ್ಟಣದಲ್ಲಿ ಹೆಚ್ಚುತ್ತಿರುವ ಅಕ್ರಮ ಚಟುವಟಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ‌ ಆಗ್ರಹಿಸಿ ಮಹಿಳಾ ಆಯೋಗಕ್ಕೆ ಮನವಿ

ಲಿಂಗಸೂಗೂರು: ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ರಾಜಾರೋಷವಾಗಿ ಹೆಚ್ಚುತ್ತಿರುವ ಮಟ್ಕಾ, ಕ್ರಿಕೆಟ್‌ ಬೆಟ್ಟಿಂಗ್‌, ಇಸ್ಪೀಟ್‌, ಗಾಂಜಾ ಮಾರಾಟ ಹಾಗೂ ಲಿಕ್ಕರ್‌ ಮಾಫಿಯಾ ಚಟುವಟಿಕೆಗಳು ಸಾರ್ವಜನಿಕರಲ್ಲಿ ಆತಂಕ ಹೆ

4 Dec 2025 11:50 am
ಸಂಪಾದಕೀಯ | ಡಿಜಿಟಲ್ ಬಂಧನಕ್ಕೊಳಗಾಗಿರುವ ದೇಶದ ಅರ್ಥವ್ಯವಸ್ಥೆ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

4 Dec 2025 11:46 am
ಸಿಬ್ಬಂದಿಗಳ ಕೊರತೆಯಿಂದ ಮತ್ತಷ್ಟು ಇಂಡಿಗೊ ವಿಮಾನಗಳ ಹಾರಾಟ ರದ್ದು: ಪ್ರಯಾಣಿಕರ ಪರದಾಟ

ಹೊಸ ದಿಲ್ಲಿ: ಸತತ ಮೂರನೆಯ ದಿನವಾದ ಗುರುವಾರವೂ ಸಿಬ್ಬಂದಿಗಳ ಕೊರತೆಯಿಂದ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ದೇಶಾದ್ಯಂತ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟ ರದ್ದುಗೊಂಡಿದೆ. ಇಂಡಿಗೊ ವಿಮಾನ ಯ

4 Dec 2025 11:42 am
ಚಪಾತಿ ತಿಂದಾಗ ಹೊಟ್ಟೆ ಉಬ್ಬರಿಸುವುದೇಕೆ ಗೊತ್ತೆ?

ರೋಟಿ ಅಥವಾ ಚಪಾತಿ ತಿನ್ನುವುದರಿಂದ ಹೊಟ್ಟೆ ಉಬ್ಬರಿಸುತ್ತದೆ. ಅಜೀರ್ಣ ಅಥವಾ ತಲೆನೋವು ಬರುತ್ತದೆ. ಇದು ಮುಖ್ಯವಾಗಿ ಆಹಾರದ ಸಮಸ್ಯೆಯಲ್ಲ. ಬದಲಾಗಿ ರೆಫ್ರಿಜರೇಟರ್ ಕಾರಣವಾಗಿರಬಹುದು ಎನ್ನುವುದು ನಿಮಗೆ ಗೊತ್ತೆ? ಚಪಾತಿ ಅಥವಾ

4 Dec 2025 11:34 am
ಮಂಗಳೂರು | BITಯಲ್ಲಿ ‘AI ಸ್ಪಾರ್ಕಥಾನ್ 2025’ ಕಾರ್ಯಕ್ರಮ

ಮಂಗಳೂರು: BIT–ADVA ಸಹಯೋಗದೊಂದಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ ವಿಭಾಗವು ಡಿ. 1 ಮತ್ತು 2ರಂದು BITಯಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ ‘AI ಸ್ಪಾರ್ಕಥಾನ್ 2025’ ಹ್ಯಾಕಥಾನ್‌ಗೆ ವಿದ್ಯಾರ್ಥಿಗಳಿಂದ ಉತ್ತಮ ಪ್ರ

4 Dec 2025 11:06 am
ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ‌: ಆರ್‌. ಅಶೋಕ್‌ ಆರೋಪ

ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ‌ ಎಂದು ವಿ

4 Dec 2025 11:03 am
ಬಾಂಗ್ಲಾದೇಶ| ಢಾಕಾದಲ್ಲಿ 4.1 ತೀವ್ರತೆಯ ಭೂಕಂಪನ

ಢಾಕಾ: ಗುರುವಾರ ಮುಂಜಾನೆ ಬಾಂಗ್ಲಾದೇಶದಲ್ಲಿ 4.1 ತೀವ್ರತೆಯ ಭೂಕಂಪನ ಸಂಭವಿಸಿದೆ. ರಾಜಧಾನಿ ಢಾಕಾ ಮತ್ತು ನೆರೆಯ ಜಿಲ್ಲೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಯಾಗಿದೆ. ಸ್ಥಳೀಯ ಕಾಲಮಾನ ಗುರುವಾರ ಬೆಳಿಗ್ಗೆ 6.14ಕ್ಕೆ

4 Dec 2025 10:55 am
ಕರ್ನಾಟಕ ರಾಜ್ಯಪಾಲರ ಮೊಮ್ಮಗನ ಮೇಲೆ ಪತ್ನಿಯಿಂದ ವರದಕ್ಷಿಣೆ ಕಿರುಕುಳ ಆರೋಪ

ಭೋಪಾಲ್: ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಮೊಮ್ಮಗ ದೇವೇಂದ್ರ ಗೆಹ್ಲೋಟ್ ಅವರ ಪತ್ನಿ ದಿವ್ಯಾ ಗೆಹ್ಲೋಟ್, ಪತಿ ವಿರುದ್ಧ ವರದಕ್ಷಿಣೆ ಕಿರುಕುಳ, ದೈಹಿಕ–ಮಾನಸಿಕ ಹಿಂಸೆ, ಕೊಲೆ ಯತ್ನ ಹಾಗೂ ನಾಲ್ಕು ವರ್ಷದ ಮಗಳ ಅಪ

4 Dec 2025 10:51 am
ಎಸ್‌ಡಬ್ಲ್ಯುಪಿ Vs ವರ್ಷಾಶನ; ನಿವೃತ್ತರಿಗೆ ಯಾವುದು ಉತ್ತಮ?

ನಿವೃತ್ತಿಯ ಯೋಜನೆಗಳನ್ನು ರೂಪಿಸುವಾಗ ಬಹುತೇಕ ಎಲ್ಲರ ಮುಂದೆ ಒಂದು ಪ್ರಶ್ನೆ ಮೂಡುತ್ತದೆ. ಸಿಸ್ಟಮ್ಯಾಟಿಕ್ ವಿತ್‌ಡ್ರಾವಲ್ ಪ್ಲ್ಯಾನ್ ಉತ್ತಮವೇ ಅಥವಾ ಆನ್ಯುಟಿಗಳು ಉತ್ತಮವೆ? ನಿಮ್ಮ ಪ್ಲಾನಿಂಗ್‌ ಮುನ್ನ ಒಮ್ಮೆ ಇತ್ತ ಪರಿಶ

4 Dec 2025 10:35 am
ಇವರಾರೂ ಕ್ಷಮೆ ಯಾಚಿಸಲಿಲ್ಲ!: ಭಗವತಿ ಚರಣ್ ವೊಹ್ರಾ-ಕ್ರಾಂತಿಯ ಸೈದ್ಧಾಂತಿಕ ಚಿಲುಮೆ

ಕರಿನೀರಿನ ಕಠಿಣ ಶಿಕ್ಷೆ ಅನುಭವಿಸಿದ ಕ್ರಾಂತಿಕಾರಿಗಳು!

4 Dec 2025 10:34 am
ಯುನಿವೆಫ್ | ಬಿ.ಸಿ. ರೋಡ್ ನಲ್ಲಿ ಸೀರತ್ ಸಮಾವೇಶ

ಮಂಗಳೂರು: ಯುನಿವೆಫ್ ಕರ್ನಾಟಕ  ಹಮ್ಮಿಕೊಂಡಿರುವ 20 ನೇ ವರ್ಷದ “ಅರಿಯಿರಿ ಮನುಕುಲದ ಪ್ರವಾದಿಯನ್ನು” ಅಭಿಯಾನದ ಸೀರತ್ ಸಮಾವೇಶವು ಡಿ.5 ರ ಶುಕ್ರವಾರ ಸಂಜೆ 6.45 ಕ್ಕೆ ಬಿ.ಸಿ. ರೋಡ್ ನ ಪೂಂಜಾ ಗ್ರೌಂಡ್ ನಲ್ಲಿ ಜರಗಲಿರುವುದು. ಯುನಿವೆ

4 Dec 2025 10:26 am
Uttar Pradesh |ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಢಿಕ್ಕಿ: ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತ್ಯು

ಲಕ್ನೊ: ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್‌ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ಬಳಿ ದಿಲ್ಲಿ-ಲಕ್ನೊ ರಾಷ್ಟ್ರೀಯ ಹೆದ್ದಾರಿಯ

4 Dec 2025 10:13 am
Puttur | ಮಾದಕ ವಸ್ತು ಮಾರಾಟ ಯತ್ನ : ಆರೋಪಿ ಬಂಧನ

ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರದ ರೈಲ್ವೇ ಸೇತುವೆ ಬಳಿ ಮಾದಕವಸ್ತು ಮಾರಾಟ ನಡೆಯುತ್ತಿದೆ ಎಂಬ ಮಾಹಿತಿಯಂತೆ ಪುತ್ತೂರು ನಗರ ಪೊಲೀಸ್‌ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ತಂಡ ಸ್ಥಳಕ್ಕೆ ದಾಳಿ ನಡೆಸಿ ಮಾ

4 Dec 2025 9:02 am
ಬಸ್ತರ್ ಕಾರ್ಯಾಚರಣೆ ತೀವ್ರ: 12 ಮಾವೋವಾದಿಗಳು, ಮೂವರು ಪೊಲೀಸರು ಮೃತ್ಯು

ರಾಯಪುರ: ಛತ್ತೀಸ್ಗಢದ ಬಸ್ತರ್ ಪ್ರದೇಶದಲ್ಲಿ ನಕ್ಸಲೀಯರ ವಿರುದ್ಧದ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದ್ದು, ದಂತೇವಾಡ-ಬಿಜಾಪುರ ಗಡಿಯಲ್ಲಿ ಬುಧವಾರ ದಿನವಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 12 ಮಂದಿ ನಕ್ಸಲೀಯರು ಹತರ

4 Dec 2025 8:48 am
ಮುಸ್ಲಿಂ ವಿವಾಹ ವಿಚ್ಛೇದನ ಸಂದರ್ಭ ಪತ್ನಿಯ ಪೋಷಕರು ನೀಡಿದ ಉಡುಗೊರೆ ವಾಪಾಸು ಕಡ್ಡಾಯ: ಸುಪ್ರೀಂಕೋರ್ಟ್

ಹೊಸದಿಲ್ಲಿ: ಪಿತೃಪ್ರಧಾನ ತಾರತಮ್ಯ ಅಂತರ್ಗತವಾಗಿ ಸಮಾಜದಲ್ಲಿ ಉಳಿದುಕೊಂಡಿರುವುದನ್ನು ಉಲ್ಲೇಖಿಸಿರುವ ಸುಪ್ರೀಂಕೋರ್ಟ್, ಮುಸ್ಲಿಂ ವಿವಾಹ ವಿಚ್ಛೇದನ ಪ್ರಕರಣಗಳಲ್ಲಿ, ವಿವಾಹದ ವೇಳೆ ಮಹಿಳೆಗೆ ಆಕೆಯ ತವರು ಮನೆಯವರು ನೀಡಿದ

4 Dec 2025 8:43 am
ಡಿ.5-6 : ಎಸ್ಸೆಸ್ಸೆಫ್ ಮುದುಂಗಾರು ಕಟ್ಟೆ ಶಾಖೆ 25 ನೇ ವಾರ್ಷಿಕೋತ್ಸವ

ಮುಡಿಪು: ಎಸ್ಸೆಸ್ಸೆಫ್ ಮುದುಂಗಾರು ಕಟ್ಟೆ ಶಾಖೆ ಇದರ ಆಶ್ರಯದಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುವ ಮಾಸಿಕ ಬುರ್ದಾ ಮಜ್ಲಿಸ್ ನ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮ ಡಿ.5, ಮತ್ತು 6 ರಂದು ಮುದುಂಗಾರು ಕಟ್ಟೆ ಮಸೀದಿ ವಠಾರದಲ್ಲಿ ನ

4 Dec 2025 8:00 am
Uttar Pradesh | ಮೆದುಳು ರಕ್ತಸ್ರಾವದಿಂದ ಮತ್ತೊಬ್ಬ ಬಿಎಲ್ಓ ಮೃತ್ಯು; ಮೃತರ ಸಂಖ್ಯೆ 10ಕ್ಕೇರಿಕೆ

ಮೀರಠ್/ಬರೇಲಿ: ಉತ್ತರಪ್ರದೇಶದಲ್ಲಿ ಜಾರಿಯಲ್ಲಿರುವ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯದಲ್ಲಿ ನಿರತರಾಗಿದ್ದ ಬ್ಲಾಕ್ ಮಟ್ಟದ ಅಧಿಕಾರಿ (ಬಿಎಲ್ಓ) ಯೊಬ್ಬರು ಬರೇಲಿಯಲ್ಲಿ ಮೆದುಳು ರಕ್ತಸ್ರಾವ (ಬ್ರೈನ್ ಹ್ಯ

4 Dec 2025 7:42 am
ಯಾದಗಿರಿಯಲ್ಲಿ ರಾಜ್ಯಮಟ್ಟದ ಯುವಜನೋತ್ಸವ ಉದ್ಘಾಟನೆ

ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದು ಕೀರ್ತಿ ಹೆಚ್ಚಿಸಿ; ಸಚಿವ ಶರಣಬಸಪ್ಪ ದರ್ಶನಾಪುರ

4 Dec 2025 12:39 am
ಬೀದರ್| ಶಿಕ್ಷಕನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯ

ಬೀದರ್ : ಕಮಲನಗರ್ ತಾಲೂಕಿನ ಕೋಟಗ್ಯಾಳ್ ಗ್ರಾಮದ ಸರಕಾರಿ ಶಾಲೆ ಶಿಕ್ಷಕ ನಾಗೇಶ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಜಿ ರಂಗೇಶ್ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ಕೈಗೊಂಡ

4 Dec 2025 12:35 am
ಮೂಲಭೂತ ಸೌಕರ್ಯಗಳನ್ನು ಜನರಿಗೆ ತಲುಪಿಸಲು ತಳಮಟ್ಟದಿಂದ ಕೈಜೋಡಿಸಿದರೆ ಮಾತ್ರ ತಾಲೂಕು ಅಭಿವೃದ್ಧಿ ಕಾಣಲು ಸಾಧ್ಯ: ಶಾಸಕಿ ಕರೆಮ್ಮ ಜಿ. ನಾಯಕ

ದೇವದುರ್ಗ: ತಾಲೂಕಿನ ಪ್ರತಿ ಗ್ರಾಮ, ಹಳ್ಳಿ, ತಾಂಡಗಳಲ್ಲಿರುವ ಕನಿಷ್ಟ ಪ್ರಮಾಣದ ಮೂಲಭೂತ ಸೌಕರ್ಯಗಳನ್ನು ಜನರಿಗೆ ನೀಡಲು ತಳಮಟ್ಟದಿಂದ ಅಂದರೆ ಗ್ರಾಮ ಪಂಚಾಯತ್ ಮಟ್ಟದಿಂದ ಕೈಜೋಡಿಸಿದರೆ ಮಾತ್ರ ತಾಲೂಕು ಅಭಿವೃದ್ಧಿ ಕಾಣಲು ಸಾ

4 Dec 2025 12:30 am
ಮಾದಕ ವಸ್ತು ಮಾರಾಟಕ್ಕೆ ಯತ್ನ; ಆರೋಪಿಯ ಬಂಧನ: ಸೊತ್ತು ವಶ

ಮಂಗಳೂರು, ಡಿ.3: ನಗರದ ಮೈದಾನವೊಂದರ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂದರ್ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮುಹಮ್ಮದ್ ಫಾಯಿಕ್ ಬಂಧಿತ ಆರೋಪಿ. ಈತ ನಗರದ ಮೈದಾನದ ಬಳಿ ಎಂಡಿಎಂ

4 Dec 2025 12:14 am
ಮಲ್ಪೆ | ವ್ಯಕ್ತಿ ಆತ್ಮಹತ್ಯೆ

ಮಲ್ಪೆ, ಡಿ.3: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಕೊಡವೂರು ಗ್ರಾಮದ ಮೂಡಬೆಟ್ಟು ಸರಕಾರಿ ಶಾಲೆ ಬಳಿ ನಡೆದಿದೆ. ಮೃತರನ್ನು ಮೂಡಬೆಟ್ಟು ನಿವಾಸಿ ದಿನೇಶ್ (37) ಎಂದು ಗುರುತಿ ಸಲಾಗಿದೆ. ಇವರ

4 Dec 2025 12:11 am
ಕಲಬುರಗಿ| ಭೂಸನೂರ ಕಾರ್ಖಾನೆಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಗೊಂದಲ; ಚುನಾವಣೆ ಮುಂದೂಡಿಕೆ

ಕಲಬುರಗಿ: ಭೂಸನೂರದ ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ನಡೆದ ಸದಸ್ಯರ ಚುನಾವಣೆಯಲ್ಲಿ ಮತಪತ್ರ ಬೇರೆ ನೀಡಿದ್ದಕ್ಕೆ, ಮತ ಪ್ರಕ್ರಿಯೆಯಲ್ಲಿ ಗೊಂದಲ ಮೂಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್

4 Dec 2025 12:09 am
ಮಣಿಪಾಲ | ಡಿವೈಡರ್‌ಗೆ ಸೂಕ್ಟರ್ ಢಿಕ್ಕಿ : ಸವಾರ ಮೃತ್ಯು

ಮಣಿಪಾಲ, ಡಿ.3: ಡಿವೈಡರ್‌ಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಮೃತರನ್ನು ಮಣಿ

4 Dec 2025 12:09 am
ಡಿ.8ರ ಸರ್ವಪಕ್ಷ‌ ಸಭೆ ಮುಂದೂಡಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ: ಡಿಸೆಂಬರ್ 8 ರಂದು ದೆಹಲಿಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ. ವಿರೋಧ ಪಕ್ಷದ ನಾಯಕರು, ಕೇಂದ್ರ ಸಚಿವರು, ರಾಜ್ಯದ ಸಂಸದರ ಬಳಿ ಮಾತನಾಡಿ ಸೂಕ್ತ ದಿನಾಂಕವನ್ನು ಮುಂದೆ ತಿಳಿಸಲಾಗುವ

4 Dec 2025 12:06 am
ಉಪ್ಪಿನಂಗಡಿ ಸಹಕಾರಿ ಸಂಘಕ್ಕೆ ಸರಕಾರ ನಾಮನಿರ್ದೇಶನ ಮಾಡದಂತೆ ಹೈಕೋರ್ಟ್‌ನಿಂದ ತಡೆಯಾಜ್ಞೆ

ಉಪ್ಪಿನಂಗಡಿ, ಡಿ.3: ಸಹಕಾರಿ ವ್ಯವಸಾಯಿಕ ಸಂಘ ನಿ. ಉಪ್ಪಿನಂಗಡಿ ಇದಕ್ಕೆ ಸರಕಾರ ಸದಸ್ಯರನ್ನು ನಾಮ ನಿರ್ದೇಶನ ಮಾಡದಂತೆ ಕರ್ನಾಟಕ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿ ಆದೇಶಿಸಿದೆ. ರಾಜ್ಯ ಸರಕಾರ ಸಹಕಾರಿ ಕಾಯ್ದೆಗೆ ತಿದ್ದುಪಡಿ ಮ

4 Dec 2025 12:05 am
ಕಲ್ಮಾಡಿ | ದೇವಳದ ಕಾಣಿಕೆ ಡಬ್ಬಿ ಕಳವು

ಮಲ್ಪೆ, ಡಿ.3: ಕಲ್ಮಾಡಿ ಬೊಬ್ಬರ್ಯಪಾದೆ ಲಕ್ಷ್ಮೀಗಣಪತಿ ದೇವಸ್ಥಾನಕ್ಕೆ ಮಂಗಳವಾರ ರಾತ್ರಿ ನುಗ್ಗಿದ ಕಳ್ಳರು, ಕಾಣಿಕೆ ಡಬ್ಬಿಯನ್ನು ಕಳವು ಮಾಡಿರುವ ಘಟನೆ ನಡೆದಿದೆ. ದೇವಸ್ಥಾನದ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು, ಅಂದಾಜು 7,000

4 Dec 2025 12:01 am
ಕೋಟ | 1.51ಲಕ್ಷ ರೂ. ಆನ್‌ಲೈನ್ ವಂಚನೆ : ಪ್ರಕರಣ ದಾಖಲು

ಕೋಟ, ಡಿ.3: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ ಮಾಡಿ ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಕ್ಕಟ್ಟೆ ಗ್ರಾಮದ ಮಾಲಾಡಿಯ ರಾಜಾರಾಮ ಶೆಟ್ಟಿ ಎಂಬವರ ಬ್ಯ

3 Dec 2025 11:58 pm
‘ಫುಡ್‍ಕೋರ್ಟಿಗೆ ಅಕ್ರಮವಾಗಿ ಮೆಟ್ರೋ ಜಾಗ’; ಲೋಕಾಯುಕ್ತಕ್ಕೆ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ದೂರು

ಬೆಂಗಳೂರು : ಮೆಟ್ರೋ ಅಧಿಕಾರಿಗಳು ಫುಡ್ ಕೋರ್ಟಿಗೆ ಅಕ್ರಮವಾಗಿ ಜಾಗ ನೀಡುತ್ತಿದ್ದಾರೆ. ಇದರ ವಿರುದ್ಧ ಲೋಕಾಯುಕ್ತಕ್ಕೆ ದೂರು ಕೊಡಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ, ಶಾಸಕ ಸಿ.ಕೆ.ರಾಮಮೂರ್ತಿ ತಿಳಿಸಿದ್ದಾರೆ.

3 Dec 2025 11:54 pm
ಬೆಳಗಾವಿ | ಪುರಸಭೆ ಅಧಿಕಾರಿಗಳ ದೌರ್ಜನ್ಯ ಆರೋಪ; ಬೈಲಹೊಂಗಲದಲ್ಲಿ ವ್ಯಾಪಾರ ಬಂದ್

ಬೆಳಗಾವಿ : ‘‘ಪ್ಲಾಸ್ಟಿಕ್ ಬಳಕೆ ತಡೆಯುವ ನೆಪದಲ್ಲಿ ಪುರಸಭೆ ಅಧಿಕಾರಿಗಳು ದೌರ್ಜನ್ಯ ನಡೆಸುತ್ತಿದ್ದಾರೆ’’ ಎಂಬ ವ್ಯಾಪಾರಿಗಳ ಆಕ್ರೋಶದ ನಡುವೆ ಬೈಲಹೊಂಗಲ ಪಟ್ಟಣದಲ್ಲಿ ಬುಧವಾರ ಅಂಗಡಿ-ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ

3 Dec 2025 11:53 pm
ದುಬೈಯಲ್ಲಿದ್ದ ಕಾರ್ಕಳ ಮೂಲದ ವ್ಯಕ್ತಿಗೆ 12.25 ಲಕ್ಷ ರೂ. ಆನ್‌ಲೈನ್ ವಂಚನೆ

ಉಡುಪಿ, ಡಿ.3: ದುಬೈಯಲ್ಲಿ ಉದ್ಯೋಗದಲ್ಲಿದ್ದ ಕಾರ್ಕಳ ಮೂಲದ ವ್ಯಕ್ತಿಯೊಬ್ಬರಿಗೆ ಹಣ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆರ್

3 Dec 2025 11:52 pm
ಉಪ್ಪಿನಂಗಡಿ | ಬಾಲಕಿಗೆ ಕಿರುಕುಳ ಆರೋಪ : ಆರೋಪಿಯ ಬಂಧನ

ಉಪ್ಪಿನಂಗಡಿ, ಡಿ.3: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಿಂಬಾಲಿಸಿಕೊಂಡು ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಪೊಕ್ಸೊ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಪೆರಿಯಡ್ಕ ನಿವಾಸಿ ಮುಹಮ್ಮದ್

3 Dec 2025 11:50 pm
ವಿಚಾರಣಾಧೀನ ಕೈದಿಯಿಂದ ಸಹ ಕೈದಿಗಳಿಗೆ ಹಲ್ಲೆ; ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪ

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದ ಘಟನೆ : ಎರಡು ಪ್ರತ್ಯೇಕ ಪ್ರಕರಣ ದಾಖಲು

3 Dec 2025 11:48 pm
ಮಂಗಳೂರು | ಗುರು-ಗಾಂಧಿ ಸಂವಾದ ಸಮಾಜದ ಮೇಲೆ ಅಗಾಧ ಪರಿಣಾಮ: ಗಣೇಶ್ ದೇವಿ

ಶತಮಾನದ ಮಹಾಪ್ರಸ್ಥಾನದ ಪ್ರಯುಕ್ತ ಸರ್ವಮತ ಸಮ್ಮೇಳನ

3 Dec 2025 10:56 pm
ಭಟ್ಕಳ | ಬೃಹತ್ ಅರಣ್ಯವಾಸಿಗಳ ಕಾನೂನು ಜಾಥಾಕ್ಕೆ ಚಾಲನೆ

ಮೂರು ತಲೆಮಾರಿನ ದಾಖಲೆಗೆ ಒತ್ತಾಯ ಕಾನೂನುಬಾಹಿರ: ರವೀಂದ್ರ ನಾಯ್ಕ

3 Dec 2025 10:47 pm
ಕ್ಯೂಆರ್ ಕೋಡ್ ಇರುವ ಡಿಎಲ್, ಆರ್‌ಸಿ ಕಾರ್ಡ್ ವಿತರಣೆ : ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ ಮಾಡಿರುವ ವಾಹನ ನೋಂದಣಿ ಪ್ರಮಾಣಪತ್ರ(ಆರ್‌ಸಿ) ಮತ್ತು ಚಾಲನಾ ಪರವಾನಗಿ(ಡಿಎಲ್) ನೀಡಲು ಕ್ರಮ ವಹಿಸಿದ್ದು, ಇಂದಿನಿಂದ(ಡಿ.3) ಆರ್‌ಸಿ ಕಾರ್ಡ್ ಅನ್ನು, ಡಿ.15ರಿಂದ ಡಿಎಲ್ ಅನ್ನು ವಿ

3 Dec 2025 10:40 pm
ಕನಕಗಿರಿ: ಟ್ರ್ಯಾಕ್ಟರ್ ಪಲ್ಟಿ ಚಾಲಕ ಪಾರು

ಕನಕಗಿರಿ: ಭತ್ತದ ಹುಲ್ಲು ತುಂಬಿಕೊಂಡು ತಾಲೂಕಿನ ನೀರ್ಲೂಟಿ ಗ್ರಾಮದ ಕಡೆಗೆ ಬರುತ್ತಿದ್ದ ಟ್ರ್ಯಾಕ್ಟರ್ ರಸ್ತೆಯಲ್ಲಿ ಬಿದ್ದ ಘಟನೆ ಬುಧವಾರ ನಡೆದಿದೆ. ಕಾರಟಗಿ ತಾಲ್ಲೂಕಿನ ನಂದಿಹಳ್ಳಿ ಗ್ರಾಮದಿಂದ ಭತ್ತದ ಹುಲ್ಲು ತರುತ್ತಿರ

3 Dec 2025 10:31 pm
ಉಡುಪಿ ತುಳುಕೂಟದ ತುಳು ಭಾವಗೀತೆ ಸ್ಪರ್ಧೆ ಉದ್ಘಾಟನೆ

ಉಡುಪಿ, ಡಿ.3: ತುಳುಕೂಟ ಉಡುಪಿ ವತಿಯಿಂದ ದಿವಂಗತ ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ 30ನೇ ವರ್ಷದ ತುಳು ಭಾವ ಗೀತೆ ಸ್ಪರ್ಧೆಯನ್ನು ಉಡುಪಿ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ಆಯೋಜಿಸಲಾಗಿತ್ತು. ಸ್ಪರ್ಧೆಯನ್ನು ಉದ್ಯಮಿ ಹರಿಪ್ರ

3 Dec 2025 10:26 pm
ಕೊಪ್ಪಳ: ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೊಪ್ಪಳ: ಹಾಸ್ಟಲ್ ನಲ್ಲಿರುವ ಅವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಜಿಲ್ಲಾಧಿಕಾರಗಳ ಕಚೇರಿ ಎದುರು ಧಿಡೀರ್ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಸ್ಪತ್ರೆ ಹಿಂದುಗಡೆ ಇರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಸತಿ ನಿಲಯದ ವಿ

3 Dec 2025 10:25 pm
ಕುಣಿಯ | ಸಮಸ್ತ ನೂರನೇ ವಾರ್ಷಿಕ ಅಂತರರಾಷ್ಟ್ರೀಯ ಮಹಾ ಸಮ್ಮೇಳನ : ಶಿಬಿರದ ಛಾವಣಿಗೆ ಶಿಲಾನ್ಯಾಸ

ಕುಣಿಯ(ಕಾಸರಗೋಡು): ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ನೂರನೇ ವಾರ್ಷಿಕ ಅಂತರರಾಷ್ಟ್ರೀಯ ಮಹಾಸಮ್ಮೇಳನದ ಭಾಗವಾಗಿ ಕುಣಿಯದಲ್ಲಿ ನಿರ್ಮಿಸಲಾಗುತ್ತಿರುವ ಶಿಬಿರದ ಛಾವಣಿಗೆ ಸಮಸ್ತ ಅಧ್ಯಕ್ಷರಾದ ಸೈಯದುಲ್ ಉಲಮಾ ಸೈಯದ್ ಜಿಫ್ರಿ ಮ

3 Dec 2025 10:22 pm
IND vs SA ODI | ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ ಜಯ; ಸರಣಿ ಸಮಬಲ

Photo Credit : PTI  ರಾಯ್ಪುರ: ಇಲ್ಲಿನ ಶಹೀದ್ ವೀರ್ ನಾರಾಯಣ ಸಿಂಗ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಏಕದಿನ ಸರಣಿಯ 2ನೇ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾ ತಂಡವು ಜಯಗಳಿಸ

3 Dec 2025 10:19 pm
ಪಶ್ಚಿಮಬಂಗಾಳ: ನವಜಾತ ಶಿಶುವನ್ನು ರಾತ್ರಿಯಿಡೀ ಕಾವಲು ಕಾದ ಬೀದಿ ನಾಯಿಗಳು!

ಕೋಲ್ಕತಾ, ಡಿ. 3: ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ನಡೆಸಿದ ಘಟನೆಗಳು ಆಗಾಗ ವರದಿಯಾಗುತ್ತಿರುವ ನಡುವೆ ಬೀದಿ ನಾಯಿಗಳೇ ನವಜಾತ ಶಿಶುವೊಂದನ್ನು ರಾತ್ರಿಯಿಡೀ ಕಾವಲು ಕಾದು ರಕ್ಷಿಸಿದ ಘಟನೆ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ನದ

3 Dec 2025 10:14 pm
ಅಬಕಾರಿ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು

ಹೊಸದಿಲ್ಲಿ,ಡಿ.3: ತಂಬಾಕು ಹಾಗೂ ಸಂಬಂಧಿತ ಉತ್ಪನ್ನಗಳಿಗೆ ಅಧಿಕ ಸುಂಕವನ್ನು ವಿಧಿಸಲು ಸರಕಾರಕ್ಕೆ ಅವಕಾಶ ನೀಡುವ ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ 2025 ಅನ್ನು ಲೋಕಸಭೆಯಲ್ಲಿ ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಸೋ

3 Dec 2025 9:53 pm
ಸಹಕಾರಿ ಕ್ಷೇತ್ರದ ಅಭಿವೃದ್ಧಿಗಾಗಿ ಕರ್ನಾಟಕಕ್ಕೆ ಕೇಂದ್ರದಿಂದ 4,164.95 ಕೋಟಿ ರೂ.ವಿತರಣೆೆ: ಅಮಿತ್ ಶಾ

ಹೊಸದಿಲ್ಲಿ,ಡಿ.3: ಕರ್ನಾಟಕದಲ್ಲಿ ಸಹಕಾರಿ ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಸರಕಾರವು ಈವರೆಗೆ 4,164.95 ಕೋಟಿ ರೂ.ಗಳನ್ನು ವಿತರಿಸಿದೆಯೆಂದು ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಬುಧವಾರ ತಿಳಿಸಿದ್ದಾರೆ. ದೇಶಾದ್ಯಂತ ಸಹಕಾರಿ ಸಂ

3 Dec 2025 9:52 pm
ಏಕದಿನ ರ್ಯಾಂಕಿಂಗ್: ಅಗ್ರ ಸ್ಥಾನ ಕಾಯ್ದುಕೊಂಡ ರೋಹಿತ್

ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೆ ಏರಿಕೆ

3 Dec 2025 9:51 pm
ಎಲ್ಲಾ ಮಾದರಿ ಕ್ರಿಕೆಟ್‌ ನಿಂದ ಮೋಹಿತ್ ಶರ್ಮಾ ನಿವೃತ್ತಿ

ಮುಂಬೈ, ಡಿ. 3: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೋಹಿತ್ ಶರ್ಮಾ ಬುಧವಾರ ಎಲ್ಲಾ ಮಾದರಿಯ ಕ್ರಿಕೆಟ್‌ ನಿಂದ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷದ ಮೋಹಿತ್, 2015ರ ವಿಶ್ವಕಪ್ ಸೇರಿದಂತೆ 26 ಏಕದಿನ ಪಂದ್ಯಗಳಲ್ಲಿ ಭಾರತದ ಪರವಾಗಿ ಆಡ

3 Dec 2025 9:51 pm
ವಿಜಯ ಹಝಾರೆ ಟ್ರೋಫಿ: ವಿರಾಟ್ ಕೊಹ್ಲಿ ಲಭ್ಯ

ಮುಂಬೈ, ಡಿ.3: ಮುಂಬರುವ ವಿಜಯ ಹಝಾರೆ ಟ್ರೋಫಿಗೆ ತಾನು ಲಭ್ಯವಿದ್ದೇನೆ ಎಂದು ದಿಲ್ಲಿ ಹಾಗೂ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್‌ಗೆ(ಡಿಡಿಸಿಎ) ವಿರಾಟ್ ಕೊಹ್ಲಿ ಮಂಗಳವಾರ ಮಾಹಿತಿ ನೀಡಿದ್ದಾರೆ. ಕೊಹ್ಲಿ ತನ್ನ ಲಭ್ಯತೆಯ ಬಗ್ಗೆ ಖಚಿತ

3 Dec 2025 9:50 pm
ಪ್ರತಿಭೆ ಯಾರೊಬ್ಬರ ಸ್ವತ್ತಲ್ಲ: ಕಲಬುರಗಿ ಡಿಸಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ: “ಪ್ರತಿಭೆ ಎನ್ನುವುದು ಯಾರೊಬ್ಬರ ಸ್ವತ್ತಲ್ಲ, ವಿಶೇಷ ವಿಕಲಚೇತನರಲ್ಲಿರುವ ಕೌಶಲ್ಯಗಳನ್ನು ಗುರುತಿಸಿ ಅವರಿಗೆ ಅವಕಾಶಗಳನ್ನು ಕಲ್ಪಿಸುವುದು ಸಮಾಜದ ಜವಾಬ್ದಾರಿ” ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇ

3 Dec 2025 9:49 pm
ಟೀಮ್ ಇಂಡಿಯಾದ 2026ರ ಟಿ20 ವಿಶ್ವಕಪ್ ಜೆರ್ಸಿ ಅನಾವರಣ

ಹೊಸದಿಲ್ಲಿ, ಡಿ.3: ದಕ್ಷಿಣ ಆಫ್ರಿಕಾ ವಿರುದ್ಧ ರಾಯ್ಪುರದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದ ಇನಿಂಗ್ಸ್ ವಿರಾಮದ ವೇಳೆ 2026ರ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಗಾಗಿ ಟೀಮ್ ಇಂಡಿಯಾವು ತನ್ನ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿತ

3 Dec 2025 9:49 pm
ಹೊಸಬೆಟ್ಟು | ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆಗೆ ಶತಮಾನೋತ್ಸವ‌ ಸಂಭ್ರಮ: ಕ್ರೀಡಾಕೂಟ

ಸುರತ್ಕಲ್: ಇಲ್ಲಿನ ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ ಹೊಸಬೆಟ್ಟು ಇದರ ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ನೂರರ ಸಂಭ್ರಮದ ನಮ್ಮೂರ ಕ್ರೀಡಾಕೂಟ 2025 ವು ರವಿವಾರ ಶಾಲಾ ವಠಾರದಲ್ಲಿ ನಡೆಯಿತು. ಸುರತ್ಕಲ್ ಕ್ಲಸ್ಟರ್ ಸಿಆರ್‌ಪಿ ವೇಣುಗೋ

3 Dec 2025 9:49 pm
84ನೇ ಅಂತರ್‌ರಾಷ್ಟ್ರೀಯ ಶತಕ ಸಿಡಿಸಿದ ವಿರಾಟ್ ಕೊಹ್ಲಿ

ರಾಯ್ಪುರ, ಡಿ.3: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಈಗ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ತನ್ನ ಶ್ರೇಷ್ಠ ಫಾರ್ಮ್ ಮುಂದುವರಿಸಿದ್ದು, ತಾನೋರ್ವ ವಿಶ್ವ ಶ್ರೇಷ್ಠ ಕ್ರಿಕೆಟಿಗ ಎನ

3 Dec 2025 9:47 pm
ಉಡುಪಿ | ಬಿ.ಎಡ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಉಡುಪಿ, ಡಿ.3: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟ

3 Dec 2025 9:46 pm
ಉಡುಪಿ | ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಉಡುಪಿ, ಡಿ.3: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರಕಾರದ ಶಾಸನಬದ್ಧ ಅಂಗೀಕೃತವಾದ ವಿಶ್ವ ವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿಯುಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋ

3 Dec 2025 9:44 pm
ಉಡುಪಿ | ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಉಡುಪಿ, ಡಿ.3: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಕೋರ್ಸು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್

3 Dec 2025 9:43 pm
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಗಳಲ್ಲಿನ ವಾಣಿಜ್ಯ ಮಳಿಗೆ ನಿರ್ವಹಣೆಯನ್ನು ಸರಳೀಕರಣ ಮಾಡಲು ತಂತ್ರಾಂಶ : ರಾಮಲಿಂಗಾರೆಡ್ಡಿ

ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಗಳಲ್ಲಿನ ವಾಣಿಜ್ಯ ಮಳಿಗೆಗಳ ನಿರ್ವಹಣೆಯನ್ನು ಸರಳೀಕರಣಗೊಳಿಸಲು ತಂತ್ರಾಂಶ ಸಿದ್ದಪಡಿಸಲಾಗಿದ್ದು, ನಿಗಮದ ಆಂತರಿಕ ಸಂಪನ್ಮೂಲ ಬಳಸಿಕೊಂಡು ನಿಗಮದ ವತಿಯಿಂದಲೇ ಇದನ್ನು ಅಭಿವೃದ್ದ

3 Dec 2025 9:41 pm
ಉಡುಪಿ | ಡಿ.4, 5ರಂದು ಕೋಟೇಶ್ವರದ ಕೋಡಿಹಬ್ಬ: ವಾಹನಗಳ ಪಾರ್ಕಿಂಗ್ ಗೆ ಸ್ಥಳ ನಿಗದಿ

ಉಡುಪಿ, ಡಿ.3: ಕುಂದಾಪುರ ತಾಲೂಕು ಕೋಟೇಶ್ವರದ ಇತಿಹಾಸ ಪ್ರಸಿದ್ಧ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ (ಕೋಡಿ ಹಬ್ಬ) ಡಿ.4 ಮತ್ತು 5ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಕೋಟೇಶ್ವರ ರಥಬೀದಿ ರಸ್ತೆಯನ್ನು

3 Dec 2025 9:38 pm
‘ಚಳಿಗಾಲದ ಅಧಿವೇಶನ’ ಸಿಎಂ ಸಭೆಗೆ ಬರುವುದು ಅಸಾಧ್ಯ: ಪ್ರಹ್ಲಾದ್ ಜೋಶಿ

ಹೊಸದಿಲ್ಲಿ : ಸಂಸತ್ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸಂಸದರ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಬುಧವಾರ ಈ ಸ

3 Dec 2025 9:35 pm
Udupi | ಸಂತೆಕಟ್ಟೆ ಮೌಂಟ್ ರೋಸರಿ ಶಾಲೆಯಲ್ಲಿ ಡಿ.5ರಂದು ಬ್ರಹ್ಮಾವರ ವಲಯ ಮಟ್ಟದ ಪ್ರತಿಭಾ ಕಾರಂಜಿ

ಉಡುಪಿ, ಡಿ.3: ಕಲ್ಯಾಣಪುರ ಸಂತೆಕಟ್ಟೆಯಲ್ಲಿರುವ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇದೇ ಶುಕ್ರವಾರ ಡಿ.5ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಂಪನ್ಮೂಲ ಕೇಂದ್ರ ಹಾಗೂ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಗಳ ಸಂಯು

3 Dec 2025 9:34 pm
ಗಾಝಾ ಗಡಿದಾಟು ತೆರೆಯಲು ಇಸ್ರೇಲ್ ನಿರ್ಧಾರ: ವರದಿ

ಜೆರುಸಲೇಂ, ಡಿ.3: ಗಾಝಾಕ್ಕೆ ಪ್ರವೇಶ ಕಲ್ಪಿಸುವ ಪ್ರಮುಖ ಹೆಬ್ಬಾಗಿಲು, ರಫಾ ಗಡಿದಾಟು(ಬಾರ್ಡರ್ ಕ್ರಾಸಿಂಗ್) ಮತ್ತೆ ತೆರೆಯುವುದಾಗಿ ಇಸ್ರೇಲ್ ಬುಧವಾರ ಘೋಷಿಸಿದೆ. ಇಸ್ರೇಲ್‍ನ ಭದ್ರತಾ ಅನುಮೋದನೆ ಪಡೆದ ನಂತರ ಮತ್ತು ಯುರೋಪಿಯನ್

3 Dec 2025 9:28 pm
ಬೈಡನ್ ಅವರ `ಅಟೊಪೆನ್' ಸಹಿಯ ದಾಖಲೆ ಅನೂರ್ಜಿತ: ಟ್ರಂಪ್ ಘೋಷಣೆ

ವಾಷಿಂಗ್ಟನ್, ಡಿ.3: ಮಾಜಿ ಅಧ್ಯಕ್ಷ ಜೋ ಬೈಡನ್ ಅವರ ಅಟೊಪೆನ್ ಸಹಿಯನ್ನು ಹೊಂದಿರುವ ಎಲ್ಲಾ ಸರ್ಕಾರಿ ದಾಖಲೆಗಳು ಅನೂರ್ಜಿತ ಮತ್ತು ಪರಿಣಾಮಕಾರಿಯಾಗಿರುವುದಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅ

3 Dec 2025 9:25 pm
ಭೋಪಾಲ್ ವಿಷಾನಿಲ ದುರಂತ ಸಂತ್ರಸ್ತರ ರ್ಯಾಲಿಯಲ್ಲಿ ಘರ್ಷಣೆ; ಸಂತ್ರಸ್ತರ ಸಂಘಟನೆಗಳ ಕಾರ್ಯಕರ್ತರೊಂದಿಗೆ ಆರೆಸ್ಸೆಸ್-ಬಿಜೆಪಿ ಬೆಂಬಲಿಗರ ಕಾಳಗ

ಭೋಪಾಲ್,ಡಿ.2: ಭೋಪಾಲ್ ವಿಷಾನಿಲ ದುರಂತದ 41ನೇ ವರ್ಷಾಚರಣೆಯ ಪ್ರಯುಕ್ತ ಆಯೋಜಿಸಲಾದ ರ್ಯಾಲಿಯಲ್ಲಿ ಸಂತ್ರಸ್ತರೊಂದಿಗೆ ಆರೆಸ್ಸೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಘರ್ಷಣೆಗಿಳಿದ ಘಟನೆ ನಡೆದಿದೆ. ಭೋಪಾಲ್ ವಿಷಾನಿಲ ದುರಂತ ಸಂತ್ರ

3 Dec 2025 9:25 pm
ಉಡುಪಿ | ಕಿಶೋರ ಯಕ್ಷಗಾನ ಸಂಭ್ರಮ-2025 ಉದ್ಘಾಟನೆ

ಉಡುಪಿ, ಡಿ.3: ಉಡುಪಿ ಆಸುಪಾಸಿನ 25 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಪ್ರದರ್ಶನಗೊಳ್ಳಲಿರುವ ಕಿಶೋರ ಯಕ್ಷಗಾನ ಸಂಭ್ರಮ - 2025ನ್ನು ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಮಂಗಳವಾರ ರಾಜಾಂಗಣದಲ್ಲಿ ಜ್

3 Dec 2025 9:19 pm
ಉಡುಪಿ | ಯಕ್ಷಗಾನ ಕಲಾರಂಗದ 81ನೇ ಮನೆ ಹಸ್ತಾಂತರ

ಉಡುಪಿ, ಡಿ.3: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ನ ಪ್ರಥಮ ಪಿಯುಸಿ ವಿದ್ಯಾರ್ಥಿ ದಿಶಾನ್ ಗೆ (ಶ್ಯಾಮಲಾ ಮತ್ತು ದೇವೇಂದ್ರ ಇವರ ಪುತ್ರ) ಕಾಪು ತಾಲೂಕಿನ ಕುಂತಳ ನಗರದಲ್ಲಿ ಉಡುಪಿಯ ಡಾ.ರಾಜೇಶ್ವರಿ ಜಿ. ಭಟ್ ತಮ್ಮ ತಂದೆಯವರಾದ ಕೆ.ರಾಮಕ

3 Dec 2025 9:15 pm
32,000 ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿದ್ದ ತನ್ನದೇ ಆದೇಶವನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ: ನಗದಿಗಾಗಿ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ 32,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಕಲ್ಕತ್ತಾ ಹೈಕೋರ್ಟಿನ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ. ಈ ಶಾಲಾ ಶಿಕ

3 Dec 2025 9:11 pm
ದ.ಕ. ಜಿಲ್ಲೆಯಲ್ಲಿ ಮಳೆ | ಬೆಳ್ತಂಗಡಿಯಲ್ಲಿ ಸಿಡಿಲು ಬಡಿದು ಮರ ಛಿದ್ರ

ಮಂಗಳೂರು ,ಡಿ.3: ದಿತ್ವಾ ಚಂಡಮಾರುತ ಪರಿಣಾಮವಾಗಿ ಕರಾವಳಿಯಲ್ಲಿ ಮಳೆಯಾಗಿದ್ದು, ದ.ಕ. ಜಿಲ್ಲೆಯಾದ್ಯಂತ ಬುಧವಾರ ಸಂಜೆ ಹೊತ್ತಿಗೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಸುಳ್ಯ, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ ಗಾಳಿಯೊಂದಿಗೆ ಮ

3 Dec 2025 9:11 pm
‘ಲೋಕಭವನ’: ರಾಜ್ಯಸಭೆಯಲ್ಲಿ ಕಾವೇರಿದ ಚರ್ಚೆ

ಹೊಸದಿಲ್ಲಿ, ಡಿ. 3: ದೇಶದಲ್ಲಿರುವ ಎಲ್ಲಾ ರಾಜಭವನಗಳನ್ನು ‘ಲೋಕ ಭವನ’ವಾಗಿ ಮರುನಾಮಕರಣ ಮಾಡುವ ಕೇಂದ್ರ ಗೃಹ ಸಚಿವಾಲಯದ ನವೆಂಬರ್ 25ರ ಆದೇಶದ ಬಗ್ಗೆ ರಾಜ್ಯಸಭೆಯಲ್ಲಿ ಬುಧವಾರ ಕಾವೇರಿದ ಚರ್ಚೆ ನಡೆಯಿತು. ಶೂನ್ಯ ಅವಧಿಯಲ್ಲಿ ಈ ವಿಷ

3 Dec 2025 9:05 pm
ಬೆಂಗಳೂರಿನಲ್ಲಿ 28.75 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ; ಇಬ್ಬರು ವಿದೇಶಿ ಡ್ರಗ್ ಫೆಡ್ಲರ್‌ಗಳ ಬಂಧನ

ಬೆಂಗಳೂರು : ಕೇಂದ್ರೀಯ ಅಪರಾಧ ದಳ(ಸಿಸಿಬಿ) ಪೊಲೀಸರು ಇಬ್ಬರು ವಿದೇಶಿ ಡ್ರಗ್ ಫೆಡ್ಲರ್‌ ಗಳನ್ನು ಬಂಧಿಸಿ, ಬಂಧಿತರಿಂದ 28.75 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮ

3 Dec 2025 9:03 pm
3 Dec 2025 9:02 pm
ಚತ್ತೀಸ್‌ಗಢ: ಸಹೋದ್ಯೋಗಿಯನ್ನು ಗುಂಡಿಕ್ಕಿಹತ್ಯೆಗೈದ ಆರ್‌ಪಿಎಫ್ ಹೆಡ್ ಕಾನ್ಸ್‌ಟೆಬಲ್

ರಾಯಪುರ, ಡಿ. 3: ಚತ್ತೀಸ್‌ಗಢದ ರಾಯಘಡದಲ್ಲಿರುವ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಠಾಣೆಯಲ್ಲಿ ಆರ್‌ಪಿಎಫ್ ಕಾನ್ಸ್‌ಟೇಬಲ್ ಓರ್ವ ತನ್ನ ಸಹೋದ್ಯೋಗಿಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಬುಧವಾರ ಮುಂಜಾನೆ ನಡೆದಿದೆ ಎಂದು ಪೊಲೀ

3 Dec 2025 8:57 pm
ಮಧ್ಯಪ್ರದೇಶ: ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಸಾವು ಪ್ರಕರಣ; ಕೋಲ್ಡ್ರಿಫ್ ಪ್ರವರ್ತಕರ ಚೆನ್ನೈ ಸೊತ್ತು ಮುಟ್ಟುಗೋಲು

ಹೊಸದಿಲ್ಲಿ, ಡಿ. 3: ಮಧ್ಯಪ್ರದೇಶದಲ್ಲಿ ಕನಿಷ್ಠ 20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕ ಸ್ರೇಸನ್ ಫಾರ್ಮಾಸ್ಯೂಟಿಕಲ್ಸ್‌ನ ಪ್ರವರ್ತಕರಿಗೆ ಸೇರಿದ ಚೆನ್ನೈಯಲ್ಲಿರುವ ಎರಡು ಫ್ಲ್ಯಾಟ್‌ಗಳನ್ನು ಮುಟ್ಟ

3 Dec 2025 8:56 pm