ಬೆಂಗಳೂರು : ಬೆಂಗಳೂರಿನ ವಿವಿಧ ಕಾರ್ಯಕ್ರಮಗಳು ಹಾಗೂ ಸಭೆಗಳಲ್ಲಿ ಭಾಗವಹಿಸುವ ಸಲುವಾಗಿ ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ವಿಶೇಷ ವಿಮಾನದ ಮೂಲಕ ಬೆಂಗಳೂರಿ
ಲಕ್ನೋ: ಉತ್ತರ ಪ್ರದೇಶದ ಪ್ರತಾಪ್ಗಢ ಜಿಲ್ಲೆಯ ಅಂತು ಪ್ರದೇಶದಲ್ಲಿ 1,000 ಕೆಜಿ ತೂಕದ ಹೈಮಾಸ್ಟ್ ಲೈಟಿಂಗ್ ಕಂಬವೊಂದು ಚಲಿಸುತ್ತಿದ್ದ ಎಸ್ಯುವಿ ಕಾರಿನ ಮೇಲೆ ಬಿದ್ದ ಪರಿಣಾಮ ಸಮಾಜವಾದಿ ಪಕ್ಷದ ನಾಯಕ ಲಾಲ್ ಬಹದ್ದೂರ್ ಯಾದವ್ (47) ಸ್
ಚಿಕ್ಕಮಗಳೂರು : ಕಾಡಾನೆ ದಾಳಿಗೆ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ಮೃತರನ್ನು ಹಾವೇರಿ ಜಿಲ್ಲೆ ಹಾನಗಲ್ ಸಮೀಪದ ತಿರುವಳ್
ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬವೇ ಮುರಿದುಬಿದ್ದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ಸೋಮವಾರ ನಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖ
ಮಡಿಕೇರಿ : ಮಡಿಕೇರಿಯ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಇಂದು ಮಧ್ಯಾಹ್ನ 12:30ಕ್ಕೆ ನ್ಯಾಯಾಲಯವನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಇಮೇಲ್ ಗಮನಿಸಿದ ನ್ಯಾಯಾಲಯದ ಅಧಿಕಾರಿಗಳು ಪೊಲೀಸರಿಗೆ
ಚಿತ್ರದುರ್ಗ, ಫೆ.16: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ಶಾಲಾ ಕಟ್ಟಡದಿಂದ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ಇಂದು ನಡೆದಿದೆ. ಭರಮಸಾಗರದ ಡಿ.ವಿ.ಎಸ್. ವಸತಿ ಶಾಲೆಯ 10ನೇ
ಅಮೆರಿಕ, ಚೀನಾ ಮತ್ತು ಏಷ್ಯಾದ ಇತರ ಭಾಗಗಳಲ್ಲಿ ರಜಾದಿನಗಳು ನಡೆಯುತ್ತಿರುವ ಕಾರಣ ವ್ಯಾಪಾರವನ್ನು ತಟಸ್ಥಗೊಳಿಸಿದೆ. ಜನವರಿಯಲ್ಲಿ ಅಭೂತಪೂರ್ವ ಏರಿಕೆ ಕಂಡ ನಂತರ ಫೆಬ್ರವರಿ ಮೊದಲೆರಡು ವಾರದಲ್ಲಿ ಚಿನ್ನ ವಿಪರೀತ ಏರಿಳಿತ ಕಾಣ
ಹೊಸದಿಲ್ಲಿ: ಜಾರಿ ನಿರ್ದೇಶನಾಲಯ (ED) ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಝಿ ಎಂದೇ ಕರೆಯಲ್ಪಡುವ ಮೊಯ್ದೀನ್ ಕುಟ್ಟಿ ಕೆ ಅವರಿಗೆ ದ
ಆರೆಸ್ಸ್ಸೆಸ್ ಶತಮಾನೋತ್ಸವ ಸಂದರ್ಭದಲ್ಲಿ ದೇಶಾದ್ಯಂತ ಪ್ರತಿಯೊಂದು ಊರಿನಲ್ಲಿ ಹಿಂದೂ ಸಮಾವೇಶಗಳು ನಡೆಯುತ್ತಿವೆ. ಈ ಸಮಾವೇಶಗಳಲ್ಲಿ ಹಿಂದೂ ಧರ್ಮ ಅಪಾಯದಲ್ಲಿದೆ, ಅದನ್ನು ಕಾಪಾಡಲು ಹಿಂದೂಗಳು ಒಂದಾಗಬೇಕೆಂದು ಕರೆ ನೀಡಲಾಗ
ಸಾಮಾಜಿಕ ಜಾಲತಾಣದಲ್ಲಿ ಮುಂದುವರಿದ 'ವಾಗ್ಯುದ್ಧ'
ಬಿಜೆಪಿ ರಾಜ್ಯಾಧ್ಯಕ್ಷ - ಸಚಿವ ಪ್ರಿಯಾಂಕ್ ಖರ್ಗೆ ಮಧ್ಯೆ 'ಎಕ್ಸ್'ನಲ್ಲಿ ವಾಗ್ಯುದ್ಧ!
ಬೆಂಗಳೂರು: ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ ನೀಡುವುದು ರಾಷ್ಟ್ರಗೀತೆಯ ಘನತೆ ಹಾಗೂ ಸ್ಥಾನಮಾನವನ್ನೇ ಕುಗ್ಗಿಸುವ ಅಪಾಯಕಾರಿ ಪ್ರಯತ್ನ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದ
ಗರಿಷ್ಠ ಸ್ಪಿನ್ ಓವರ್ ದಾಖಲೆಯನ್ನು ಸರಿಗಟ್ಟಿದ ಪಾಕಿಸ್ತಾನ
ಚಾಮರಾಜನಗರ : ಕರ್ನಾಟಕ, ತಮಿಳುನಾಡು ಗಡಿ ಗ್ರಾಮವಾಗಿರುವ ಚಾಮರಾಜನಗರ ಜಿಲ್ಲೆಯ ಹನೂರು ವಿಧಾನ ಸಭಾ ಕ್ಷೇತ್ರದ ನೆಲ್ಲೂರು ಗ್ರಾಮದ ಪಾಲಾರ್ ಹಳ್ಳದ ಬಳಿ ವಾಸಿಸುವ 40 ದಲಿತ (ಆದಿ ಜಾಂಬವರು) ಕುಟುಂಬಗಳಿಗೆ ವಾಸಿಸಲು ಮನೆಯಿಲ್ಲದ ಪರಿ
ವರ್ಷಪೂರ್ತಿ ತಂಪಾದ ಹವಾಮಾನ, ಆಕರ್ಷಿಸುವ ಹಸಿರು ಕಾಡು, ಕಲ್ಲುಬಂಡೆಗಳು
► ಆರ್ಥಿಕ ಇಲಾಖೆಗೆ ಸಚಿವ ಸತೀಶ್ ಜಾರಕಿಹೊಳಿ ಪತ್ರ ►ಪದೋನ್ನತಿಯಲ್ಲಿ ಅವೈಜ್ಞಾನಿಕತೆ ಮತ್ತು ತಾರತಮ್ಯ: ಆರೋಪ
ಢಾಕಾ: ಬಾಂಗ್ಲಾದೇಶ ಸಂಸತ್ತಿನ 299 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇಬ್ಬರು ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ನಾಲ್ವರು ಆಯ್ಕೆಯಾಗಿದ್ದಾರೆ. ಇವರೆಲ್ಲರೂ ಮಂಗಳವಾರ ಸರ್ಕಾರ ರಚನೆ ಮಾಡಲಿರುವ ಬಾಂಗ್
ಕೊಲಂಬೊ: ಭಾರತ ವಿರುದ್ಧ ಮತ್ತೊಂದು ಹೀನಾಯ ಸೋಲು ಅನುಭವಿಸಿದ ಪಾಕಿಸ್ತಾನ ಟಿ20 ಕ್ರಿಕೆಟ್ ತಂಡದ ನಾಯಕ ಸಲ್ಮನ್ ಅಲಿ ಅಘಾ ಪಂದ್ಯದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಬೌಲರ್ ಗಳ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಡೆ
ಕರ್ನಾಟಕದ ಉತ್ತರ ತುದಿಯಲ್ಲಿರುವ ರಾಯಚೂರು ಜಿಲ್ಲೆಯ ಶಕ್ತಿನಗರದ ಹೆಸರು ಕೇಳದ ಕನ್ನಡಿಗರಿಲ್ಲ. ರಾಜ್ಯದ ಮನೆಮನೆಗೆ ಬೆಳಕು ನೀಡುವ ಈ ಕೇಂದ್ರವು ಕೇವಲ ಒಂದು ಕಾರ್ಖಾನೆಯಲ್ಲ, ಅದು ಲಕ್ಷಾಂತರ ಜನರ ಬದುಕಿಗೆ ಆಸರೆಯಾಗಿರುವ ಒಂದು
ಚಾಮರಾಜನಗರ: ಚಾಮರಾಜನಗರ ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಕೋಟೆಪೊದೆ ಗ್ರಾಮದಲ್ಲಿ ಗೃಹಿಣಿಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಮೃತಳ ತಂದೆ ವರದಕ್ಷಿಣೆ ಕಿರುಕುಳದಿಂದಲೇ ಮಗಳು ಆತ್ಮಹ
ಪಟ್ಟಣಂತಿಟ್ಟ: ರಾಜ್ಯದ ಅತ್ಯಂತ ಕಿರಿಯ ಅಂಗಾಂಗ ದಾನಿ ಎನಿಸಿಕೊಂಡಿದ್ದ 10 ತಿಂಗಳ ಮಗು ಆಲಿನ್ ಶೆರೀನ್ ಅಬ್ರಹಾಂ ಅಂತ್ಯಸಂಸ್ಕಾರವನ್ನು ಜನಸಾಗರದ ನಡುವೆ ಭಾನುವಾರ ಸಂಜೆ ನೆಡುಂಗಡಪಲ್ಲಿ ಸೆಂಟ್ ಥಾಮಸ್ ಸಿಎಸ್ಐ ಚರ್ಚ್ನಲ್ಲಿ ಸ
ಮಂಗಳೂರು: ಮೂಲತಃ ನಗರದ ಜೆಪ್ಪುವಿನ ಪ್ರಸಕ್ತ ಕುತ್ತಾರ್ ಶಾಂತಿಭಾಗ್ನಲ್ಲಿ ವಾಸವಾಗಿದ್ದ ಮುಹಮ್ಮದ್ ಅಲಿ ರವಿವಾರ ಸಂಜೆ ನಿಧನರಾದರು. ಮೃತರು ವಾರ್ತಾಭಾರತಿಯ ಉದ್ಯೋಗಿಯಾಗಿರುವ ಪುತ್ರ ತ್ವಾಹಿರ್ ಮತ್ತು ಅಪಾರ ಬಂಧುಬಳಗವನ್ನ
ದೇಶದಲ್ಲಿ ದಲಿತರ ಮೇಲೆ ದೌರ್ಜನ್ಯಗಳಿಗೆ ಸಮಾಜ ಅನಧಿಕೃತವಾಗಿ ಮಾನ್ಯತೆಯನ್ನು ನೀಡುತ್ತಾ ಬಂದಿದೆ. ಇಂದು ಇಂತಹ ದೌರ್ಜನ್ಯಗಳ ವಿರುದ್ಧ ಕಾನೂನುಗಳನ್ನು ರಚಿಸಲು ಮುಂದಾದಾಗ, ಮೇಲ್ಜಾತಿಯ ಕೆಲವು ಗುಂಪುಗಳು ಯಾವ ಕೀಳರಿಮೆಯೂ ಇಲ
ಬೆಂಗಳೂರು: ‘ಲೇಖಕ ಹನೂರು ಚನ್ನಪ್ಪರಚಿಸಿರುವ ‘ಕಬ್ಬಿಣದ ಕುದುರೆಗಳು’ ಕಾದಂಬರಿಯು ಭಾಷಾ ವಿಜ್ಞಾನ ಮತ್ತು ಸಾಮಾಜಿಕ ನೆಲೆಯ ದೃಷ್ಟಿಯಿಂದ ಅಧ್ಯಯನ ಆಸಕ್ತರಿಗೆ ಪಠ್ಯವಾಗುವ ಕೃತಿಯಾಗಿದೆ ಎಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾ
ಬೆಂಗಳೂರು : ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರು ರಚಿಸಿರುವ ‘ಅದೆಲ್ಲಾ ಬಿಟ್ಟು’ ಕಥಾಸಂಕಲನಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನೀಡುವ ಕೆ.ವಾಸುದೇವಾಚಾರ್ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೇಂದ್ರ ಕನ್ನಡ ಸಾಹಿತ್ಯ
ಲಕ್ನೊ, ಫೆ.15: ನಾಯಕ ದೇವದತ್ತ ಪಡಿಕ್ಕಲ್(ಔಟಾಗದೆ 148, 236 ಎಸೆತ, 16 ಬೌಂಡರಿ, 2 ಸಿಕ್ಸರ್)ಹಾಗೂ ಕೆ.ಎಲ್.ರಾಹುಲ್(141 ರನ್, 211 ಎಸೆತ, 11 ಬೌಂಡರಿ, 5 ಸಿಕ್ಸರ್)ಶತಕಗಳ ಸಹಾಯದಿಂದ ಕರ್ನಾಟಕ ಕ್ರಿಕೆಟ್ ತಂಡ ಉತ್ತರಾಖಂಡ ವಿರುದ್ಧ ರಣಜಿ ಟ್ರೋಫಿ ಟೂರ್
ಹೊಸದಿಲ್ಲಿ : ಪಾರದರ್ಶಕತೆ ಮತ್ತು ತ್ವರಿತ ಸೇವೆಗಾಗಿ ಡಿಜಿಟಲೀಕರಣಕ್ಕೆ ಒತ್ತು ನೀಡಿರುವ ಕೇಂದ್ರ ಸರಕಾರ, ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲೀಕರಣದ ಮೂಲಕ ಹೊಸದೊಂದು ಮುನ್ನುಡಿ ಬರೆದಿದೆ. ಪ್ರಧಾನಿ ಮೋ
ಸಿಡ್ನಿ, ಫೆ.15: ಮಳೆಬಾಧಿತ ಮೊದಲ ಮಹಿಳೆಯರ ಟಿ-20 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಆತಿಥೇಯ ಆಸ್ಟ್ರೇಲಿಯ ತಂಡವನ್ನು ಡಿಎಲ್ಎಸ್ ನಿಯಮದಡಿ 21 ರನ್ಗಳ ಅಂತರದಿಂದ ಮಣಿಸಿತು. ರವಿವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡವನ್ನು 133
ಕೊಲಂಬೊ, ಫೆ.15: ಭಾರತ ಕ್ರಿಕೆಟ್ ತಂಡವು ಅರಂಭಿಕ ಆಟಗಾರ ಅಭಿಷೇಕ್ ಶರ್ಮಾರನ್ನು ಶೂನ್ಯಕ್ಕೆ ಕಳೆದುಕೊಂಡಾಗ ತಂಡವನ್ನು ಆಧರಿಸಿದ ಇನ್ನೋರ್ವ ಆರಂಭಿಕ ಆಟಗಾರ ಇಶಾನ್ ಕಿಶನ್ ಪಾಕಿಸ್ತಾನದ ವಿರುದ್ಧ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ
ವಾಷಿಂಗ್ಟನ್, ಫೆ.15: ಅಮೆರಿಕವು ಇರಾನ್ ಮೇಲಿನ ಆರ್ಥಿಕ ಒತ್ತಡವನ್ನು, ವಿಶೇಷವಾಗಿ ಚೀನಾಕ್ಕೆ ಇರಾನ್ನ ತೈಲ ರಫ್ತನ್ನು ಗುರಿಯಾಗಿಸಿಕೊಂಡು, ತೀವ್ರಗೊಳಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧ
ಮ್ಯೂನಿಚ್, ಫೆ.15: ತೈವಾನ್ ವಿಷಯದಲ್ಲಿ `ಸಂಚು' ಹೂಡುವುದು ಘರ್ಷಣೆಗೆ ಕಾರಣವಾಗಬಹುದು. ತೈವಾನ್ನ ಮೂಲಕ ಚೀನಾವನ್ನು ವಿಭಜಿಸುವ ದುಸ್ಸಾಹಸಕ್ಕೆ ಕೈಹಾಕಬಾರದು ಎಂದು ಚೀನಾ ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ. ಮ್ಯೂನಿಚ್ ಭದ್ರತಾ ಸಮ
ಜಿನೆವಾ, ಫೆ.15: ಇರಾನ್ನ ಪರಮಾಣು ಕಾರ್ಯಕ್ರಮದ ಕುರಿತು ಅಮೆರಿಕಾ- ಇರಾನ್ ನಡುವಿನ ಎರಡನೇ ಸುತ್ತಿನ ಮಾತುಕತೆ ಈ ವಾರ ಜಿನೆವಾದಲ್ಲಿ ನಡೆಯಲಿದೆ ಎಂದು ಸ್ವಿಝರ್ಲ್ಯಾಂಡ್ನ ವಿದೇಶಾಂಗ ಸಚಿವಾಲಯ ಹೇಳಿದೆ. ಫೆಬ್ರವರಿ 6ರಂದು ಮಸ್ಕತ್
ಬೆಂಗಳೂರು : ದೇಶದ ಪ್ರಮುಖ ನಾಗರಿಕ ಸೇವೆಗಳಾದ ಐಎಎಸ್, ಐಪಿಎಸ್ ಮತ್ತು ಐಎಫ್ಎಸ್ನಲ್ಲಿ ವಿವಿಧ ವರ್ಗಗಳ ಪ್ರಾತಿನಿಧ್ಯದ ಕುರಿತು ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರು, ರಾಜ್ಯಸಭೆಯಲ್ಲಿ ಮಂಡಿಸಲಾದ ಅಂಕಿ-ಅಂಶ
ಬೆಂಗಳೂರು, ಫೆ.15: ಉಳಿತಾಯ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಮಾನದಂಡವನ್ನು ಕಾಯ್ದುಕೊಳ್ಳದ ಗ್ರಾಹಕರಿಗೆ ಬ್ಯಾಂಕುಗಳು ವಿಧಿಸುತ್ತಿದ್ದ ದಂಡ ಪದ್ಧತಿಯನ್ನು ನಿಲ್ಲಿಸಬೇಕು ಎಂದು ಸಂಸದೀಯ ಸಮಿತಿ ಇತ್ತೀಚೆಗೆ ಶಿಫಾರಸು ಮಾಡಿ
ಬಳ್ಳಾರಿ : ಐತಿಹಾಸಿಕ ನಾಡು ಕುರುಗೋಡು ಪಟ್ಟಣದಲ್ಲಿ ಚೊಚ್ಚಲ ಕುರುಗೋಡು ಉತ್ಸವ–2026ರ ಮೊದಲ ದಿನ ಭಾನುವಾರ ಹಬ್ಬದ ವಾತಾವರಣ ಮನೆಮಾಡಿತು. ಉತ್ಸವವನ್ನು ಜನಾಕರ್ಷಕಗೊಳಿಸಲು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕ
ಹೊಸದಿಲ್ಲಿ,ಫೆ.16: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಕುರಿತಾದ ಭಾರತದ ಹಂಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ರವಿವಾರ ಹೇಳಿದ್ದಾರೆ. ನೂತನ ಬಜೆಟ್ ಬಲವಂತವಾಗಿ ರೂ
ಬೀದರ್ : ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣ ವತಿಯಿಂದ ರವಿವಾರ ಆಯೋಜಿಸಿದ್ದ ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಯಿತು. ಈ ವೇಳೆ ಬೆಂಗಳೂರಿನ ಚನ್ನಬ
ಸದ್ದಿಲ್ಲದೆ ಮಧ್ಯರಾತ್ರಿ ಫೋಟೋ ರಿಪೋಸ್ಟ್!
ಸೇಡಂ : ತಾಲೂಕಿನ ಸುಕ್ಷೇತ್ರ ಯಾನಗುಂದಿ ಬೆಟ್ಟದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಲಿಂಗೈಕ್ಯ ಅಹಿಂಸಾ ವೀರ ಧರ್ಮಜ ಮಹಾ ಯೋಗಿನಿ ಮಾತೆ ಮಾಣಿಕೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಭಾನುವಾರ ಬೆಳಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ವಿವ
ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೆಯ ಜಯಂತಿ
ಕೊಪ್ಪಳ: ಮಹಾಶಿವರಾತ್ರಿ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ವಿಧಾನ ಪರಿಷತ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು. ನಗರದ ಪತ್ರಕರ್ತರೊಂದಿಗೆ ಮಾ
ಗಾಝಾ, ಫೆ.15: ರವಿವಾರ ಉತ್ತರ ಮತ್ತು ದಕ್ಷಿಣ ಗಾಝಾಪಟ್ಟಿಯಲ್ಲಿ ಇಸ್ರೇಲ್ನ ವೈಮಾನಿಕ ದಾಳಿಯಲ್ಲಿ ಕನಿಷ್ಠ 10 ಫೆಲೆಸ್ತೀನೀಯರು ಮೃತಪಟ್ಟಿರುವುದಾಗಿ ಗಾಝಾದ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಸ್ಥಳಾಂತರಗೊಂಡ ಕುಟುಂಬಗಳು ವಾಸ
ಅರಕೇರಾ : ತಾಲೂಕಿನ ಕ್ಯಾದಿಗೇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಲಾಪೂರ ತಾಂಡದಲ್ಲಿ ಮಹಾತಪಸ್ವಿ ಸಂತ ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿಯನ್ನು ಭಕ್ತಿ ಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದ ಶ್ರೀ ಹನುಮಾ
ಮಾಸ್ಕೋ, ಫೆ.15: ಫೆಬ್ರವರಿಯಲ್ಲಿ ರಶ್ಯದ ಪಡೆಗಳು ಪೂರ್ವ ಉಕ್ರೇನ್ನ 12ಕ್ಕೂ ಹೆಚ್ಚು ಗ್ರಾಮಗಳನ್ನು ವಶಕ್ಕೆ ಪಡೆದಿರುವುದಾಗಿ ರಶ್ಯ ಸೇನಾಪಡೆಯ ಮುಖ್ಯಸ್ಥ ವ್ಯಾಲೆರಿ ಗೆರಸಿಮೋವ್ ರವಿವಾರ ಹೇಳಿದ್ದಾರೆ. ತೀವ್ರ ಚಳಿಯ ಹೊರತಾಗಿಯೂ
ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ
ಸಿಂಧನೂರು: ನಗರದಲ್ಲಿ ಬಂಜಾರ ಸಮಾಜದ ವತಿಯಿಂದ ಭಾನುವಾರ ಆಯೋಜಿಸಲಾದ ಸಂತ ಸೇವಾಲಾಲ್ ಮಹಾರಾಜ್ ಜಯಂತಿ ಕಾರ್ಯಕ್ರಮ ಭಕ್ತಿಭಾವ ಮತ್ತು ಸಂಭ್ರಮದಿಂದ ನೆರವೇರಿತು. ಶ್ರೀ ಸಂತ ಸೇವಾಲಾಲ್ ಅವರ ಭಾವಚಿತ್ರದ ಭವ್ಯ ಮೆರವಣಿಗೆ ನಗರದ ಎಪ
ಮ್ಯೂನಿಚ್, ಫೆ.15: ರಶ್ಯದ ಕಚ್ಛಾತೈಲ ಖರೀದಿಯನ್ನು ಸ್ಥಗಿತಗೊಳಿಸುವುದಾಗಿ ಭಾರತ ಭರವಸೆ ನೀಡಿದೆ ಎಂಬ ಅಮೆರಿಕದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ `ಭಾರತವು ತನ್ನ ಇಂಧನ ನಿಯಮಗಳನ್ನು ತನ್ನದೇ
ಗಣೇಶ-ಈದ್ ಮಿಲಾದ್ ಹಬ್ಬದ ಕರ್ತವ್ಯ ನಿರ್ವಹಿಸಿದ ಗೃಹರಕ್ಷಕರಿಗೆ ಪ್ರಶಂಸನಾ ಪತ್ರ ವಿತರಣೆ
ಟೆಹ್ರಾನ್, ಫೆ.15: ದೇಶದ ಮೇಲಿನ ಎಲ್ಲಾ ನಿರ್ಬಂಧಗಳನ್ನೂ ತೆರವುಗೊಳಿಸುವ ಬಗ್ಗೆ ಚರ್ಚಿಸಲು ಅಮೆರಿಕ ಸಿದ್ಧವಿದ್ದರೆ ಅಮೆರಿಕ ಜೊತೆ ಪರಮಾಣು ಒಪ್ಪಂದವನ್ನು ತಲುಪಲು ರಾಜಿಗಳನ್ನು ಪರಿಗಣಿಸಲು ಇರಾನ್ ಸಿದ್ದವಾಗಿದೆ ಎಂದು ಇರಾನ್
ವಾಷಿಂಗ್ಟನ್, ಫೆ.15: ಇರಾನ್ನೊಂದಿಗಿನ ಉದ್ವಿಗ್ನತೆ ಹೆಚ್ಚಿರುವ ನಡುವೆಯೇ ಅಮೆರಿಕ ಈಗಲೂ ರಾಜತಾಂತ್ರಿಕ ಪರಿಹಾರ ಮಾರ್ಗಕ್ಕೆ ಆದ್ಯತೆ ನೀಡುತ್ತದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿದ್ದು, ಅವಕಾಶ
ಯಾದಗಿರಿ: ನಿಗದಿತ ಗುರಿಯೊಂದಿಗೆ ಸಮಯಪಾಲನೆ ಮಾಡಿ ನಿರಂತರ ಅಭ್ಯಾಸ ನಡೆಸಿದರೆ ಜೀವನದಲ್ಲಿ ಅಂದುಕೊಂಡ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು. ಭಾನುವಾರ ನಗರದಲ
ಚೆನ್ನೈ,ಫೆ.15: ನಟ-ರಾಜಕಾರಣಿ ವಿಜಯ್ ಅವರು ರಾಜಕೀಯದಲ್ಲಿ ಅನುಭವ ಪಡೆಯಲು ಮತ್ತು ಯಶಸ್ಸು ಸಾಧಿಸಲು ಮೊದಲು ನಟಿ ತೃಷಾ ಮನೆಯಿಂದ ಹೊರಬರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರ ಹೇಳಿದ್ದು, ಇದು ಚುನಾವಣೆ ಸನ್ನಿಹಿ
ಉಡುಪಿ: ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗುಲ್ವಾಡಿ ಸೌಕೂರು ಆಳ್ವರ ಮನೆಯ ಶಶಾಂಕ್ ಶೆಟ್ಟಿ ಯಾನೆ ಶಶಿಕಿರಣ
ವಡಗೇರಾ: ಭಾರತಮಾಲಾ ಪರಿಯೋಜನೆ ಯೋಜನೆಯಡಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ 150ಸಿ ಮಾರ್ಗದಲ್ಲಿ ವಡಗೇರಾದಿಂದ ಸೈದಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕೋನಹಳ್ಳಿ ಗ್ರಾಮದ ಸಮೀಪ ಅಂಡರ್ಪಾಸ್ ಬ್ರಿಡ್ಜ್ ಕಾಮಗಾ
ಮುಲ್ಕಿ: ಹಝ್ರತ್ ಸೈಯ್ಯದ್ ಮೌಲಾನ ವಲಿಯುಲ್ಲಾಹಿ ಖ.ಸ ಅವರ ಹೆಸರಿನಲ್ಲಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ರಾಜ್ಯ ಮಟ್ಟದ ದಫ್ ಸ್ಪರ್ಧಾ ಕೂಟವು ಶನಿವಾರ ದರ್ಗಾ ವಠಾರದಲ್ಲಿ ನಡೆಯಿತು. ಮುಖ್
ಅಫಜಲಪುರ: ಪಟ್ಟಣದ ಅಮೋಗಿಸಿದ ದೇವಸ್ಥಾನ ಎದುರಿನ ಘತ್ತರಗಾ ಮುಖ್ಯ ತಿರುವಿನ ರಸ್ತೆಯಲ್ಲಿ ಅಪಘಾತ ಸಂಭವಿಸಿ ಮೂವರು ಯುವಕರು ಕೂದಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ರವಿವಾರ ಸಂಜೆ 9 ಗಂಟೆಗೆ ನಡೆದಿದೆ. ಅಫಜಲಪುರದಿಂದ
ಯಾದಗಿರಿ : ತಮ್ಮ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ 2026–27ನೇ ಸಾಲಿನ ಆಯ-ವ್ಯಯದಲ್ಲಿ ಒಟ್ಟು 585.28 ಕೋಟಿ ರೂ. ಅನುದಾನ ಮೀಸಲಿಡುವಂತೆ ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ
ಕೊಲಂಬೊ, ಫೆ.15: ಇಲ್ಲಿನ ಆರ್ ಪ್ರೇಮದಾಸ ಸ್ಟೇಡಿಯಮ್ ನಲ್ಲಿ ನಡೆದ T20 ವಿಶ್ವಕಪ್ ನ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್ಗಳಿಂದ ಹೀನಾಯವಾಗಿ ಸೋಲಿಸಿ ಭರ್ಜರಿ ಜಯ ಗಳಿ
ಉಪ್ಪಿನಂಗಡಿ: ಆರು ದಿನದ ಹಿಂದೆ ನೆಲ್ಯಾಡಿ ಗ್ರಾಮದ ಕೊಪ್ಪಮಾದೇರಿ ನಿವಾಸಿ ಕೆ.ಸಿ.ವರ್ಗೀಸ್ (73 )ರವರ ಸಾವು ತಲೆ ಹಾಗೂ ದೇಹದ ಭಾಗಗಳಿಗೆ ಬಲವಾದ ಪೆಟ್ಟು ಬಿದ್ದಿರುವುದರಿಂದಲೇ ಆಗಿದೆ ಎಂಬ ಶವ ಪರೀಕ್ಷೆಯ ವರದಿ ಆಧಾರಿಸಿ ಇದೊಂದು ಕೊ
ಹೊಸದಿಲ್ಲಿ,ಫೆ.15: ಬಾಂಗ್ಲಾದೇಶದ ನೂತನ ಪ್ರಧಾನಿ ತಾರೀಕುರ್ರಹ್ಮಾನ್ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್ ಓಂಬಿರ್ಲಾ ಅವರು ಮಂಗಳವಾರ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಹತ್ವದ ರಾಜತಾಂತ್ರಿಕ ಬಾಂಧವ್ಯದ
ಕಣ್ಣೂರು,ಫೆ.15: ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕರೊಬ್ಬರು ಸಾಲದ ಹೊರೆಯನ್ನು ತಾಳಲಾಗದೆ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಚಿರುಪುಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಚೆರುಪುಳದ ಇದಾವರಂ ನಿವಾಸಿ 62 ವರ್ಷ
ಕನಕಗಿರಿ: ಎತ್ತು ಹಾಗೂ ಭೂಮಿತಾಯಿ ರೈತನ ಬಾಳನ್ನು ಬೆಳಗುವ ಜೀವನಾಡಿ. ಈ ಎರಡನ್ನು ಸ್ವಚ್ಚ ಮನಸ್ಸಿನಿಂದ ಪೂಜಿಸುವವರ ಜೀವನ ಬಂಗಾರವಾಗುತ್ತದೆ ಎಂದು ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಚನ್ನಮಲ್ಲಸ್ವಾಮಿ ತಿಳಿಸಿದರು. ಪಟ್ಟಣದ
ತಾಲೂಕಿನ ಮರಲಾನಹಳ್ಳಿ ಗ್ರಾಮದಲ್ಲಿ ನಡೆಯಲಿರುವ ತಾಲೂಕು 3ನೇ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಭಾನುವಾರ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ
ಸಂತ ಸೇವಾಲಾಲ್ ಮಹಾರಾಜರ 287ನೇ ಜಯಂತಿ ಆಚರಣೆ
ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರದಲ್ಲಿ ನಮ್ಮ ಸರಕಾರ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ರವಿವಾರ ಕನ್ನಡ
ಕೋಟ, ಫೆ.15: ಗ್ಯಾಸ್ ಅಪ್ಡೇಟ್ ಹೆಸರಿನಲ್ಲಿ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಳಹಳ್ಳಿ ಗ್ರಾಮದ ಬಸವಪುರದ ಗಣಪತಿ ರಾಮಣ್ಣ ಶೆಟ್ಟಿ ಎಂಬವರ ಮೊಬೈಲ್ಗೆ ಫೆ.8ರಂದು
ನಿದ್ರೆಯ REM ಹಂತದಲ್ಲಿ ಹೆಚ್ಚಿನ ಕನಸುಗಳು ಬೀಳುತ್ತವೆ. ಮೆದುಳಿನ ಚಟುವಟಿಕೆ ಹೆಚ್ಚಾಗುತ್ತದೆ ಮತ್ತು ದೇಹವು ತಾತ್ಕಾಲಿಕವಾಗಿ ಗಾಢ ನಿದ್ರಾವಸ್ಥೆಗೆ ತಲುಪುತ್ತದೆ. ನಿದ್ರೆಯು ನಿಮ್ಮ ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮದ ಮೇಲ
ಮಣಿಪಾಲ, ಫೆ.15: ಕಾರೊಂದು ರಿಕ್ಷಾ ಹಾಗೂ ರಸ್ತೆ ಬದಿ ನಿಲ್ಲಿಸಿದ್ದ ಏಳು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ಮಣಿಪಾಲ ಪ್ರೆಸ್ ಯುನಿಟ್-4 ರಸ್ತೆ ಬಳಿ ಫೆ.14ರಂದು ರಾತ್ರಿ ವೇಳೆ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಬೈಲೂರಿನ
ಕುಂದಾಪುರ, ಫೆ.15: ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಕುಂದಾಪುರ ಪೊಲೀಸರು ಫೆ.14ರಂದು ಸಂಜೆ ವೇಳೆ ಕುಂದಾಪುರ ರಿಂಗ್ ರಸ್ತೆ ಸಮೀಪ ಬಂಧಿಸ
ಹೊಸದಿಲ್ಲಿ,ಫೆ.15: ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯು ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಅಂದಾಜು 2,372 ಕೋಟಿ ರೂ.ಗಳ ವೆಚ್ಚದಲ್ಲಿ ಮೂರನೇ ಮತ್ತು ನಾಲ್ಕನೇ ರೈಲುಮಾರ್ಗಗಳ ನಿರ್ಮಾಣಕ್ಕೆ ಹಸ
ಹೊಸದಿಲ್ಲಿ,ಫೆ.15: ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಮತ್ತು ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ನಡುವಿನ ಸಂಹನಗಳಲ್ಲಿ ವ್ಯವಹಾರಕ್ಕೆ ಹಣಕಾಸು ಒದಗಿಸುವುದು ಹೇಗೆ ಎನ್ನುವುದರಿಂದ ಹಿಡಿದು ರಕ್ಷಣಾ ವಲಯದಲ
ಕಾರ್ಕಳ, ಫೆ.15: ಕೇಂದ್ರ ಸರಕಾರದ ಹಣಕಾಸು ನೆರವಿನ ಮೂಲಕ ಆಯುಷ್ಮಾನ್ ಭಾರತ್ ಯೋಜನೆಯಡಿ ತಲಾ 65 ಲಕ್ಷ ರೂ. ವೆಚ್ಚದಲ್ಲಿ 9 ಆಯುಷ್ಮಾನ್ ಆರೋಗ್ಯ ಘಟಕಗಳು ಮಂಜೂರಾಗಿವೆ. ಇದರಿಂದ ಕಾರ್ಕಳ ಕ್ಷೇತ್ರಕ್ಕೆ ಸುಮಾರು 6 ಕೋಟಿ ರೂ. ಅನುದಾನ ಬಿಡು
ಹೊಸದಿಲ್ಲಿ,ಫೆ.15: ಕೃಷಿ ಉತ್ಪನ್ನಗಳ ಆಮದಿಗೆ ಅವಕಾಶ ಕಲ್ಪಿಸಿರುವ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಸರಕಾರದ ನಿರೂಪಣೆ ಹಾಗೂ ಭಾರತವು ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ನೆರೆಹೊರೆಯ ದೇಶಗಳಿಗಿಂತ ಮೇಲುಗೈ ಸಾಧಿಸಿದ
ಉಡುಪಿ, ಫೆ.15: ಬಂಜಾರ ಸಮುದಾಯವನ್ನು ಒಗ್ಗೂಡಿಸಿ ಶಕ್ತಿ ತುಂಬಿ ಸಮುದಾಯಕ್ಕೆ ಜ್ಞಾನದ ಬೆಳಕನ್ನು ನೀಡಿದವರು ಶ್ರೀಸಂತ ಸೇವಾಲಾಲ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದ್ದಾರೆ. ಉಡುಪಿ ಜಿಲ್ಲಾಡಳಿತ, ಜಿಲ
ಹಾಸನ : ʼಮೂಲನಿವಾಸಿ ಮುಕ್ತ ಭಾರತ...?ʼ ಕೃತಿಯು ಇತಿಹಾಸ, ಸಂಸ್ಕೃತಿ ಮತ್ತು ಸಾಮಾಜಿಕ ಚರ್ಚೆಗಳ ನಡುವೆ ಉದ್ಭವಿಸಿರುವ ಗೊಂದಲಗಳನ್ನು ತಾರ್ಕಿಕವಾಗಿ ವಿಶ್ಲೇಷಿಸುವ ಪ್ರಯತ್ನ ಎಂದು ಸರಕಾರಿ ಕಲಾ ಮತ್ತು ವಾಣಿಜ್ಯ ಸ್ನಾತಕೋತ್ತರ ಕಾ
ಬೀದರ್ : ಸಂತ ಸೇವಾಲಾಲ್ ಮಾಹಾರಾಜರ ವಿಚಾರಧಾರೆಗಳು ಯುವ ಪೀಳಿಗೆಗೆ ದಿಕ್ಕು ತೋರಿಸುವ ದೀಪವಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ
ಎಸೆಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ
ಬೆಂಗಳೂರು : ‘ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಪ್ರದೇಶದ ಜಿಲ್ಲೆಗಳಲ್ಲಿ ಕೋಮುವಾದ ಪರಿಣಾಮ ಬಂಡವಾಳ ಹೂಡಿಕೆಗೆ ಉದ್ಯಮಿಗಳು ಹಿಂದೇಟು ಹಾಕುತ್ತಿದ್ದಾರೆ’ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಇಂದಿಲ್ಲಿ ಬೇಸರ ವ್ಯಕ್ತ
ಹೊಸದಿಲ್ಲಿ, ಫೆ. 15: ಇತ್ತೀಚೆಗೆ ಉತ್ತರ ದಿಲ್ಲಿಯ ಭಾವನಾ ಕೈಗಾರಿಕಾ ಪ್ರದೇಶದಲ್ಲಿ 35 ವರ್ಷದ ಉದ್ಯಮಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಲಾರೆನ್ಸ್ ಬಿಷ್ಣೋಯಿ ತಂಡದ ಐವರು ಸದಸ್ಯರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು
ಲಕ್ನೋ, ಫೆ. 15: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ಒಳಗೊಂಡಿದೆ ಎನ್ನಲಾದ ವೀಡಿಯೊವನ್ನು ಪೋಸ್ಟ್ ಮಾಡಿರುವುದಕ್ಕಾಗಿ ಮುಝಪ್ಫರ್ ನಗರದಲ್ಲಿ 22 ವರ್ಷದ ಯುವನೋರ್ವನನ್ನು ಬಂಧಿಸಲಾಗಿದೆ ಎಂದು ಉತ
ಬೀದರ್ : ಜಿಲ್ಲೆಯ ಹುಲಸುರ್ ಪಟ್ಟಣದಲ್ಲಿ ಸುಮಾರು 2 ಲಕ್ಷ 45 ಸಾವಿರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಜಯಶ್ರೀ ಎಂಬವರು ನೀಡಿದ ದೂರಿನ ಪ್ರಕಾರ, ಅವರು ಮತ್ತು ಅವರ ಸೊಸೆ ಶುಕ್ರವಾರ ಮ
ಕೊಣಾಜೆ: ಮಾದಕ ವ್ಯಸನ ಎಲ್ಲಾ ರೀತಿಯ ಕೆಡುಕುಗಳ ಮೂಲ, ಜಮಾಅತ್ ಮಟ್ಟದಲ್ಲೇ ಮಾದಕ ವ್ಯಸನಿಗಳನ್ನು ಪತ್ತೆ ಹೆಚ್ಚುವ ನಿಟ್ಟಿನಲ್ಲಿ ಜಮಾಅತ್ ಸಮಿತಿಗಳು ತಳಮಟ್ಟದಲ್ಲಿ ಕೆಲಸ ಮಾಡಿದಾಗ ಸಮುದಾಯದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡ
ಮಂಗಳೂರು, ಫೆ.15: ಐಸಿಎಐಯ ಪ್ರೊಫೆಷನಲ್ ಸ್ಕಿಲ್ಸ್ ಎನ್ರಿಚ್ಮೆಂಟ್ ಕಮಿಟಿ ಸದಸ್ಯರಿಗಾಗಿ ಹೊಸದಿಲ್ಲಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ/ಅಖಿಲ ಭಾರತ ಚರ್ಚೆ ಹಾಗೂ ತತ್ವ ಭಾಷಣ ಸ್ಪರ್ಧೆಯಲ್ಲಿ ಮಂಗಳೂರಿನ ಸಿಎ ವೃಂದಾ ಕೊನ್ನಾರ್ ರ
ಅಫಜಲಪುರ: ಪಟ್ಟಣದ ಶ್ರೀ ಬಸವ ಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ 2025–26ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭವು ಸಡಗರ–ಸಂಭ್ರಮದಿಂದ ಜರುಗಿತು. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ, ಪಾಲಕರ ಹರ್ಷೋದ್ಗಾರ ಕಾರ್ಯಕ್ರಮ ಕಂಗೊಳಿಸಿತು. ಆಳ
ಕಲಬುರಗಿ: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಕಲಬುರಗಿ ಜಿಲ್ಲಾ ಸಮಿತಿಯು ರಾಷ್ಟ್ರಗೀತೆ/ರಾಷ್ಟ್ರಗಾನ ಕುರಿತಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ತೀವ್ರವಾಗಿ ಖಂಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನ

27 C