ಬೆಂಗಳೂರು : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಬೈಯ್ಯಪ್ಪನಹಳ್ಳಿಯ ರಾಜೀವ್ ಗಾಂಧಿ ನಿಗಮಗದ ವಸತಿ ಸಮುಚ್ಛಯದಲ್ಲಿ ನಿರ್ಮಿಸುತ್ತಿರುವ ಮನೆಗಳನ್ನು ಹಂಚಿಕೆ ಮಾಡಲಾಗುವು
ವಿಟ್ಲ: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮನೆ ಕಟ್ಟಲು ಜಾಗಕ್ಕೆ ಅರ್ಜಿ ಸಲ್ಲಿಸಿದವರಿಗೆ 2.75 ಸೆಂಟ್ಸ್ ಜಾಗವನ್ನು ರಾಜ್ಯ ಸರಕಾರ ಮಂಜೂರು ಮಾಡಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ವಿಟ್ಲ ನಿರೀಕ್ಷಣಾ ಮಂದಿರದಲ್ಲ
ಬೆಂಗಳೂರು : ನಗರದಲ್ಲಿರುವ ಕುಂದಲಹಳ್ಳಿ ಕಾಲನಿಯ ಅತಿಥಿ ಗೃಹವೊಂದರ(ಪಿಜಿ) ಅಡುಗೆ ಕೋಣೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಳ್ಳಾರಿ ಮ
ಬೆಂಗಳೂರು : ಬೆಂಗಳೂರು ನಗರವು ಸೇರಿದಂತೆ ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿಕ ಮಂದಿ ವಸತಿ ರಹಿತರು ಇದ್ದು, ಅವರಿಗೆ ವಸತಿ ಸೌಲಭ್ಯ ಕಲ್ಪಿಸುವುದನ್ನು ಬಿಟ್ಟು ಕಾಂಗ್ರೆಸ್ ಸರಕಾರ ಅಕ್ರಮ ವಲಸಿಗರಿಗೆ ವಸತಿ ಸೌಲಭ್ಯ ಕಲ್ಪಿಸಲು ಮುಂದಾ
ಭುವನೇಶ್ವರ,ಡಿ.30: ವೈದ್ಯಕೀಯ ಚಿಕಿತ್ಸೆಗಾಗಿ ಭುವನೇಶ್ವರಕ್ಕೆ ಪ್ರಯಾಣಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ಪ್ರಜೆಗಳ ಗುರುತಿನ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ ಕಾರಣ ಅವರನ್ನು ನಗರದ ಅಂತಾರಾಷ್ಟ್ರೀಯ ವಿಮಾನನಿಲ್ದಾ
ಹೊಸದಿಲ್ಲಿ,ಡಿ.30: ಉಪರಾಷ್ಟ್ರಪತಿ ಹುದ್ದೆಗೆ ಜುಲೈನಲ್ಲಿ ರಾಜೀನಾಮೆ ನೀಡಿದ್ದ ಜಗದೀಪ್ ಧನಕರ್ ಅವರಿಗೆ, ಈತನಕ ಅಧಿಕೃತ ನಿವಾಸ ನೀಡಲಾಗಿಲ್ಲವೆಂದು ಅವರ ನಿಕಟವರ್ತಿಗಳು ಮಂಗಳವಾರ ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು ಆರೋಗ್
ಬೈಂದೂರು, ಡಿ.30: ಪಟ್ಟಣ ಪ್ರದೇಶದ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡುವಂತೆ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ನೂರು ದಿನ ಪೂರೈಸಿದ
ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು 2026ರ ಜನವರಿ 6ರಂದು ಹಾಗೂ ಅಂತಿಮ ಪಟ್ಟಿಯನ್ನು ಮಾರ್ಚ್ 6
ಡಿ.25ರಂದು ಕ್ರಿಸ್ತ ಜಯಂತಿಯ ಆಚರಣೆ ಸಮಾಪ್ತವಾಗಿ ಜನವರಿ 1ರ ಹೊಸ ವರ್ಷಾಚರಣೆಗೆ ನಾಡಿನ ಕ್ರೈಸ್ತ ಭಾಂದವರು ಸಜ್ಜುಗೊಳ್ಳುತ್ತಿದ್ದಾರೆ. ಆದರೆ ಅನಂದ ಉಲ್ಲಾಸಗಳಿಂದ ಹಬ್ಬವನ್ನು ಆಚರಿಸುವ ಸ್ಥಿತಿ ದೇಶದಲ್ಲಿ ಇರದಂತಹ ವಾತಾವರಣವನ
ಬೆಂಗಳೂರು : ಸೋಮವಾರ ರಾತ್ರಿ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲಕ ಕಾರಣಕ್ಕೆ ಪಾನಮತ್ತ ಇಬ್ಬರು ಗಾರೆ ಕೆಲಸಗಾರರು ಮಾಡಿಕೊಂಡ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದ
ಮುಂಬೈ,ಡಿ.30 : ಸಮಾಲೋಚನೆ ಹಾಗೂ ಮಾತುಕತೆಗಳ ಬಳಿಕ ಬಿಜೆಪಿಯು ಬೃಹನ್ಮುಂಬಯಿ ಮಹಾನಗರಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಸ್ಪರ್ಧಿಸಲು ಏಕನಾಥ ಶಿಂಧೆ ನೇತೃತ್ವದ ಶಿವಸೇನಾಗೆ 90 ಸ್ಥಾನಗಳನ್ನು ನೀಡಲು ಒಪ್ಪಿಕೊಂಡಿದೆ. ಚುನಾವಣೆಯಲ್
ಬೀದರ್ : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಬೀದರ್ ಜಿಲ್ಲಾ ಪೊಲೀಸ್ ಅಕ್ಕ ಪಡೆ ಈಗಾಗಲೇ ರಾಜ್ಯಕ್ಕೆ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ
ಕಾರ್ಕಳ: ಹೈನುಗಾರಿಕೆಯನ್ನು ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಎರಡು ಪಶುಗಳನ್ನು ಹೊಂದಿ ಹೈನುಗಾರಿಕೆ ಮಾಡುವ ಮಹಿಳೆಯರಿಗೆ ಸರಕಾರದಿಂದ ತಿಂಗಳಿಗೆ ೫ ಸಾವಿರ ಪ್ರೋತ್ಸಾಹ ಧನ ದೊರೆಯುವಂತಾಗಬೇಕು, ಆ ಮೂಲಕ ಹೈನುಗಾರಿಕೆಯೂ ಬೆಳೆಯ
ಡೆಹ್ರಾಡೂನ್, ಡಿ. 30: ದ್ವಾರಾಹಾಟ್ನಿಂದ ರಾಮನಗರಕ್ಕೆ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ಮಂಗಳವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ 100 ಅಡಿ ಆಳದ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ದುರಂತದಲ್ಲಿ 7 ಮಂದಿ ಮ
ಬೆಂಗಳೂರು : ಸರಕಾರದ ವತಿಯಿಂದಲೇ ರಾಜ್ಯಾದ್ಯಂತ ಆಂಬ್ಯುಲೆನ್ಸ್ ಸೇವೆ ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದ್ದು, ಸದ್ಯದಲ್ಲಿಯೇ ಸೇವೆ ಪ್ರಾರಂಭಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾ
ಹೊಸದಿಲ್ಲಿ, ಡಿ.30: ದಿಲ್ಲಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ವಿಮಾನಗಳ ಹಾರಾಟಕ್ಕೆ ಮಂಗಳವಾರ ಕೂಡ ಅಡಚಣೆ ಉಂಟಾಯಿತು. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕನಿಷ್ಠ 118 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾ
ಬಲ್ಮಠ; ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಂಗಳೂರು,ಡಿ.30;ಮಹಿಳೆಯರು ಶಿಕ್ಷಣದ ಜೊತೆ ಸಾಹಿತ್ಯದ ಓದಿನೊಂದಿಗೆ ಇನ್ನಷ್ಟು ಸಶಕ್ತರಾಗಬೇಕು ಎಂದು ಮಾಜಿ ಶಾಸಕಿ ಹಾಗೂ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಲಾ ಶೆ
ಬೀದರ್ : ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಲ್ಲಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಜೊತೆಗೆ ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು
ಹೊಸದಿಲ್ಲಿ,ಡಿ.30: ಭಾರತವು ಜಪಾನ್ನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿ ದೊಡ್ಡ ಆರ್ಥಿಕತೆಯಾಗಿದೆ ಮತ್ತು ಮುಂದಿನ ಮೂರು ವರ್ಷಗಳಲ್ಲಿ ಜರ್ಮನಿಯನ್ನು ಹಿಂದಿಕ್ಕುವ ಭರವಸೆಯನ್ನು ಅಧಿಕಾರಿಗಳು ಹೊಂದಿದ್ದಾರೆ ಎಂದು ಸರಕಾರದ
ನಾಗ್ಪುರ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಟಿಕೆಟ್ ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ನಾಗ್ಪುರದಲ್ಲಿರುವ
ಹುಣಸಗಿ : ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಮನೆಯೇ ಮೊದಲ ಪಾಠಶಾಲೆಯಾಗಿದ್ದು, ಈ ಪ್ರಕ್ರಿಯೆಯಲ್ಲಿ ತಾಯಂದಿರ ಪಾತ್ರ ಅತ್ಯಂತ ಹಿರಿದಾಗಿದೆ ಎಂದು ರಾಜನಕೋಳುರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಮಾನಪ್
ಹೊಸದಿಲ್ಲಿ,ಡಿ.30: ಸಲ್ಮಾನ್ ಖಾನ್ ಅಭಿನಯದ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರವು ಸತ್ಯಗಳನ್ನು ತಿರುಚಿದೆ ಎಂದು ಚೀನಾದ ಮಾಧ್ಯಮಗಳು ಪ್ರತಿಪಾದಿಸಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ‘ಕಲಾತ್ಮಕ ಸ್ವಾತಂತ್ರ’ವಿದೆ ಮತ್ತು ನಿರ್ಮಾ
ಬೆಂಗಳೂರು : ‘ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದು, ಕ್ಷೇತ್ರದಲ್ಲಿ ಒಟ್ಟು 18,496 ಮತದಾರರಿದ್ದಾರೆ’ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಹಾಗೂ
ಯಾದಗಿರಿ: ಮೂಢನಂಬಿಕೆಗಳನ್ನು ಅಳಿಸಿ ಸಮಾಜದಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವ ಉದ್ದೇಶದೊಂದಿಗೆ ಆಯೋಜಿಸಿದ್ದ ಈ ಕಾರ್ಯಕ್ರಮ ಅಪೂರ್ವ ಹಾಗೂ ಅರ್ಥಪೂರ್ಣವಾಗಿದೆ ಎಂದು ಶರಣಬಸವೇಶ್ವರ ಸಂಸ್ಥಾನದ ಡಾ.ದಾಕ್ಷಾಯಣಿ ಎಸ್. ಅಪ್ಪ ಹೇ
ಅಡುಗೆ ಅನಿಲ ಪೂರೈಸುವ ಕಂಪೆನಿಗಳಿಗೆ ಹೊರಯಾಗಲಿದೆ ಹೊಸ ಒಪ್ಪಂದ
ಬೆಂಗಳೂರು : ಕೋಗಿಲು ಬಳಿ ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಶೆಡ್ಗಳನ್ನು ನಿರ್ಮಿಸಿಕೊಂಡಿದ್ದ ಕನ್ನಡಿಗರಿಗೆ ಮಾತ್ರ ಸರಕಾರದ ವತಿಯಿಂದ ಮನೆಗಳನ್ನು ನೀಡಲಾಗುವುದು. ಬೇರೆಯವರೆಗೆ ಕೊಡಲು ಸಾಧ್ಯವಿಲ್ಲ ಎಂದು ವಸತಿ ಸಚಿವ ಝಮೀರ
ಆಯ್ಕೆಯಾದ ಪದಾಧಿಕಾರಿಗಳು ರೈತ ಸಂಘದ ತತ್ವ ಸಿದ್ದಾಂತಕ್ಕೆ ಬದ್ಧರಾಗಿರಬೇಕು : ದೇಸಾಯಿಗುರು
ಮಂಗಳೂರು , ಡಿ.30: ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು 2026-27ನೇ ಸಾಲಿಗೆ ನಿಗದಿಪಡಿಸುವ ಉದ್ದೇಶ ದಿಂದ ಜಿಲ್ಲಾ ಮಟ್ಟದ ಕೃಷಿತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಎಸ್ಸಿಡಿಸಿಸಿ ಬ್ಯಾಂಕಿನಲ್ಲಿ ಮಂಗಳವಾರ ಬ್ಯಾಂಕಿನ ಅಧ್ಯಕ್ಷ ‘ಸಹಕಾ
ಬೆಂಗಳೂರು : ವಿಕಸಿತ ಭಾರತ-ಉದ್ಯೋಗ ಮತ್ತು ಜೀವನೋಪಾಯ ಭರವಸೆ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ)ಕಾಯ್ದೆಯನ್ನು ಅನುಷ್ಠಾನ ಮಾಡುವುದನ್ನು ತಾತ್ಕಾಲಿಕವಾಗಿ ಮುಂದೂಡಿ, ಅದರ ಸಾಧಕ-ಬಾಧಕಗಳ ಕುರಿತು ರಾಜ್ಯಗಳೊಂದಿಗೆ ಸಮಾಲೋಚನೆ
ಬೀದರ್ : ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು. ಮಂಗಳವಾರ ನಗರದ ಪ್ರತಾಪ್ ನಗರದ ಘಾ
ಮಂಗಳೂರು: ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯು ನಗರದ ಕದ್ರಿಹಿಲ್ಸ್ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾ
ರಾಯಚೂರು: ರಾಜ್ಯ ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಮಂಗಳವಾರ ಘೋಷಿಸಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಮಸ್
ಮಂಗಳೂರು, ಡಿ.30: ಮೀಫ್ ಕೇಂದ್ರ ಘಟಕದ ವತಿಯಿಂದ ಜಿಲ್ಲಾದ್ಯಂತ ಏರ್ಪಡಿಸಲಾಗಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಸರಣಿ ಕಾರ್ಯಕ್ರಮಗಳ ಅಂಗವಾಗಿ, ಬಂಟ್ವಾಳ ತಾಲೂಕಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಎರಡು ದಿವಸಗಳ ಪಾ
ಮಂಗಳೂರು, ಡಿ.30: ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಪೇಜಾವರ ವಿಶ್ವೇಶತೀರ್ಥ ನಮನ ಹಾಗೂ ಹಿರಿಯ ಸಾಧಕರಿಗೆ ವಿಶ್ವೇಶತೀರ್ಥ ಜೀವಮಾನ ಸಾಧನಾ ಪ್ರಶಸ್ತಿ ಸಮಾರಂಭವು ಕದ್ರಿ ಕಂಬಳದ ಮಲ್ಲಿಕಾ ಬಡಾವಣೆಯಲ್ಲಿರುವ ಮಂಜುಪ್ರ
ಬೆಂಗಳೂರು : ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಆರೋಪ ಸಂಬಂಧ ಅಕ್ರಮ ಹಣ ವರ್ಗಾವಣೆ (ಪಿಎಂಎಲ್) ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಅಲಿಯಾಸ್ ವೀರೇಂದ್ರ ಪಪ್ಪಿಗೆ ಜನಪ್ರ
ಮಂಗಳೂರು, ಡಿ.30: ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ದೇಶ ವಿದೇಶಗಳಲ್ಲಿ ಏಕ ಕಾಲದಲ್ಲಿ ನಡೆಸಿದ ಸ್ಮಾರ್ಟ್ ಸ್ಕಾಲರ್ಶಿಪ್ ಮುಖ್ಯ ಪರೀಕ್ಷೆಯಲ್ಲಿ ಅಜ್ಜಿನಡ್ಕ ಮರ್ಕಝುಲ್ ಹಿದಾಯ ಸಂಸ್ಥೆಯ ಮದ್ರಸದ 3 ನೇ ತರಗತಿಯ ವಿದ್
ಉಳ್ಳಾಲ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ಪೊಲೀಸ್ ಇಲಾಖೆ ದಂಡಶುಲ್ಕದಲ್ಲಿ 50ಶೇ. ರಿಯಾಯಿತಿ ಘೋಷಿಸಿದ್ದರೂ ಅದು ಅವಧಿ ಮುಗಿಯುವ ಹೊತ್ತಿಗೆ ಜನ ಸಾಮಾನ್ಯರ ಗಮನಕ್ಕೆ ಬರುತ್ತದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚ
ಉಡುಪಿ, ಡಿ.30: ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಮೈಸೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾ ಲಯವು ಕನ್ನಡ ಬಾರದ ಸರಕಾರಿ ನೌಕರರಿಗೆ ಹನ್ನೆರಡು ತಿಂಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿದ್ದು, ರಾಜ್ಯ
ಉಡುಪಿ, ಡಿ.30: ಸಣ್ಣ, ಅತಿಸಣ್ಣ ಹಾಗೂ ಸೂಕ್ಷ್ಮ ಕೈಗಾರಿಕೆಗಳಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮದಡಿ (ಪಿಎಂಇಜಿಪಿ) ಜಿಲ್ಲೆಯಲ್ಲಿ ಫಲಾನುಭವಿಗಳ 526 ಘಟಕಗಳಿಗೆ 2027.55 ಲಕ್ಷ ರೂ. ಮಾರ್ಜಿನ್ ಹಣ ಬಿಡುಗಡೆಯಾಗ
ಹೊಸ ದಿಲ್ಲಿ: ರಶ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಿವಾಸದ ಮೇಲೆ ಉಕ್ರೇನ್ ದಾಳಿ ನಡೆಸಿದೆ ಎಂಬ ವರದಿಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸದ್ಯ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲ
ಕಲಬುರಗಿ: ಬಿಸಿಎಂ ಇಲಾಖೆಯ ಉಪನಿರ್ದೇಶಕ ಸೋಮಶೇಖರ್ ಅವರ ಮೇಲೆ ಆರೋಪ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ಹೊಸ ಶಾಲಾ
ಬೆಂಗಳೂರು : ‘2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ-ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರಿಗೆ ಇಂದಿಲ್ಲಿ ಮನವಿ ಮಾಡಿದ್ದು, ಎಲ್ಲರಿಗೂ ಹ
ಕಲಬುರಗಿ : ಸುಳ್ಳು ಮಾಹಿತಿ ನೀಡಿ ಪರಿಶಿಷ್ಟ ಪಂಗಡ (ST) ಜಾತಿ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರನ್ನು ಪ್ರಚೋದಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಖಿಲ ಕರ್ನಾಟಕ ವಾಲ್ಮೀಕಿ ಮಹಾ ಸಭಾ ಯುವ ಘಟಕದ ಜಿ
ಮ್ಯಾಪ್ ಮೈ ಇಂಡಿಯಾ ತನ್ನ ನೇವಿಗೇಶನ್ ಆ್ಯಪ್ ಮ್ಯಾಪಲ್ಸ್ ನಲ್ಲಿ ಅತಿದೊಡ್ಡ ಅಪ್ಡೇಟ್ ಮಾಡಿದೆ. ಇದೀಗ ಬಳಕೆದಾರರು ಬಸ್ ಗಳು, ಮೆಟ್ರೊಗಳು ಮತ್ತು ರೈಲುಗಳ ವಿವರವನ್ನೂ ಮ್ಯಾಪಲ್ಸ್ ಆ್ಯಪ್ ನಲ್ಲಿ ಪಡೆದುಕೊಳ್ಳಬಹುದು. ಮ್ಯಾಪ್ ಮೈ
ಕುಡಚಿ (ಬೆಳಗಾವಿ ಜಿಲ್ಲೆ) : ಕುಡಚಿ–ಜಮಖಂಡಿ ರಸ್ತೆಯ ಮಧ್ಯಭಾಗದಲ್ಲಿ ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಅದರಡಿಗೆ ಸಿಲುಕಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳು ಗ
ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಅಂತಿಮ ಪಟ್ಟಿ ಮಂಗಳವಾರ ಪ್ರಕಟಿಸಲಾಗಿದ್ದು, 18,194 ಪುರುಷ ಮತ್ತು 13,020 ಮಹಿಳೆಯರು ಸೇರಿ ಒಟ್ಟು 31,214 ಮತದಾರರು ಹೆಸರು ನೋಮದಾಯಿಸಿಕೊಂಡಿದ್ದಾರೆ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆ
ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ನ ವರ್ತನೆಯಿಂದ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಅಶಾಂತಿ ಹೆಚ್ಚಾಗಿದ್ದು, ಆತನನ್ನು ಬೇರೆ ಜೈಲಿಗೆ ವರ್ಗಾಯಿಸುವಂತೆ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ. ಅನ
ಯಾದಗಿರಿ: ಅಕ್ರಮ ಅನಧಿಕೃತ ಶಾಲೆಗಳು ವಸತಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಂಗಳವಾರ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಿಂದ ಡಿಡಿಪಿಐ ಕಚೇರಿವರೆಗೆ ವಿನೂತನವಾಗಿ ಕತ್ತೆಗಳ ಮೆರವಣಿಗೆ ಮಾಡಿದ ನಮ್ಮ ಕರ್ನಾಟಕ
ಯಾದಗಿರಿ: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆಗೇಡು ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ದಲ
ಕೊಪ್ಪಳ : “ಜನರೇ ಇಲ್ಲದ ದೇವರನ್ನು ತೆಗೆದುಕೊಂಡು ಏನು ಮಾಡಬೇಕು. ದೇವರು ಸಮೃದ್ಧಿಯಾಗುವ ಕಾಲದಲ್ಲಿ ಭಕ್ತರು ಸ್ಮಶಾನದ ಕಡೆ ಸಾಗುತ್ತಿದ್ದಾರೆ. ಇಲ್ಲಿನ ಕಾರ್ಖಾನೆಗಳ ಕೊಳವೆಗಳು ಫಿರಂಗಿಗಳಂತೆ ಕಾಣುತ್ತಿವೆ” ಎಂದು ಹಿರಿಯ ಚಿಂ
ಕೂದಲನ್ನು ತಕ್ಷಣದ ಹೊಳಪಿಗೆ ಮತ್ತು ಸೌಂದರ್ಯಕ್ಕಾಗಿ ತೊಳೆಯುವುದಲ್ಲ, ಬದಲಾಗಿ ದೀರ್ಘಕಾಲೀನ ನೆತ್ತಿಯ ಆರೋಗ್ಯವೆಂದು ತಿಳಿಯಲಾಗುತ್ತದೆ. ಈ ಸಿದ್ಧಾಂತವು ಇದೀಗ ಜಾಗತಿಕವಾಗಿ ಮನ್ನಣೆ ಪಡೆದಿದೆ. ಸಾಮಾಜಿಕ ಮಾಧ್ಯಮಗಳು ಕೇಶ ಆರೋ
ಕೊಪ್ಪಳ : ಕಲ್ಯಾಣ ಕರ್ನಾಟಕ ಪ್ರದೇಶವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್ಐಒ) ಮತ್ತು ಸೆಂಟರ್ ಫಾರ್ ಎಜುಕೇ
ಸಾಂದರ್ಭಿಕ ಚಿತ್ರ | Photo Credit : freepik ಅಧಿಕ ರಕ್ತದೊತ್ತಡವನ್ನು ಮೊದಲೇ ಪತ್ತೆಮಾಡಿ ಚಿಕಿತ್ಸೆ ನೀಡದೆ ಇದ್ದರೆ, ನಂತರದಲ್ಲಿ ಹೃದಯಾಘಾತ, ಪಾರ್ಶ್ವವಾಯು ಅಥವಾ ಕಿಡ್ನಿ ರೋಗಕ್ಕೆ ಕಾರಣವಾಗಲಿದೆ. ಅಧಿಕ ರಕ್ತದೊತ್ತಡ ಸಾಮಾನ್ಯವಾಗಿ ಯಾವು
ಕನಕಗಿರಿ: 'ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪಯಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ವೈಜ್ಞಾನಿಕ ಪರಿಕಲ್ಪನೆಗಳ ಪ್ರಾಯೋಗಿಕ ಕಲಿಕೆ ಮತ್ತು ಪ್ರಾಯೋಗಿಕ ಅನ್ವಯಕ್ಕೆ ವೇದಿಕೆ ಒದಗಿಸುತ್ತದೆ' ಎ
ಹೊಸದಿಲ್ಲಿ: ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕಥಾವಾಚಕ ಧೀರೇಂದ್ರ ಕೃಷ್ಣಶಾಸ್ತ್ರಿ ಅವರನ್ನು ಛತ್ತೀಸ್ಗಢ ಸರ್ಕಾರದ ವಿಮಾನದಲ್ಲಿ ರಾಯ್ಪುರಕ್ಕೆ ಕರೆದೊಯ್ಯಲಾಗಿದೆ ಎಂಬ ಆರೋಪಗಳು ರಾಜಕೀಯ ವಲಯದಲ್ಲಿ ವಿ
ಅಫಜಲಪುರ: ತಾಲೂಕಿನ ನೀರಾವರಿ ವಂಚಿತ ಹಾಗೂ ಸತತ ಬರಗಾಲಕ್ಕೆ ತುತ್ತಾಗುತ್ತಿದ್ದ ಅತನೂರ, ಭೋಗನಳ್ಳಿ, ಅಂಕಲಗಿ, ಸಿದನೂರ, ಬಾದನಳ್ಳಿ ಸೇರಿದಂತೆ ಅನೇಕ ಹಳ್ಳಿಗಳಿಗೆ ಭೀಮಾ ಏತ ನೀರಾವರಿ ಕಾಲುವೆ ಮೂಲಕ ನೀರು ಹರಿಸಿರುವುದರಿಂದ ಈ ಭಾಗ
ಆಳಂದ : ತಾಲೂಕಿನ ಭೂಸನೂರ ಗ್ರಾಮದ ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆಗೆ ನಡೆದ ಚುನಾವಣೆಯಲ್ಲಿ ಧಂಗಾಪೂರ ಗ್ರಾಮದ ಗುರುಲಿಂಗ ಜಂಗಮ ಎಸ್.ಪಾಟೀಲ್ ಅವರು ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಆಗುವ ಮೂಲಕ ಹ್ಯಾಟ್ರಿಕ್ ಬಾರಿಸಿ
ಮಂಗಳೂರು, ಡಿ. 30: ಅಸ್ಸಾಂ ರಾಜ್ಯದ ಬೊಂಗ್ಯಗಾಂವ್ ಧರ್ಮಕ್ಷೇತ್ರದಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ವಂ. ಫೆಲಿಕ್ಸ್ ಲಿಯೋ ಪಿಂಟೊ (57
ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಕೆಆರ್ ಡಿಬಿ) ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಅಹಿಂದ ಚಿಂತಕರ ವೇದಿಕೆ ಹಾಗೂ ಕಲ್ಯಾಣ ಕರ್ನಾಟಕ 371 (ಜೆ) ಕಲಂ ಕಾನೂನು ತಿದ್ದುಪಡಿ ಹೋರಾಟ ಸಮಿತಿ ವತಿಯಿಂದ
ಕಾರ್ಕಳ: ರಾಷ್ಟ್ರೀಯ ಹೆದ್ದಾರಿ169ರ ರಸ್ತೆ ಅಗಲೀಕರಣದ ಬಿಕರ್ನಕಟ್ಟೆ-ಸಾಣೂರು ಯೋಜನೆಯ ಸಾಣೂರು- ಮಾಳ ಮುಂದುವರಿದ ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದಲ್ಲಿ ಭಾರಿ ತಾರತಮ್ಯ ನಡೆದಿದೆ ಎಂದು ಭೂ ಮ
ಕಾರ್ಕಳ : ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ- ಹೆಬ್ರಿ ಮತ್ತು ಯುವ ಕಾಂಗ್ರೆಸ್ ಸಮಿತಿ ಕಾರ್ಕಳ ಆಶ್ರಯದಲ್ಲಿ ಕ್ಷೇತ್ರದ ಕ್ರೀಡಾಪಟುಗಳನ್ನು ಗುರುತಿಸುವ ಮತ್ತು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲ
ವಿಟ್ಲ: 'ನಮ್ಮ ಗೆಳೆಯರು ಒಕ್ಕೆತ್ತೂರು' ಎಂಬ ಹೆಸರಿನಲ್ಲಿ ಸ್ಥಳೀಯ ಉತ್ಸಾಹಿ ಯುವಕರ ಬಳಗದಿಂದ ಬಡ ಯುವತಿಯ ಮದುವೆ ಕಾರ್ಯಕ್ರಮ ನೂರ್ ಮಹಲ್ ಸಮುದಾಯ ಭವನದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ನಮ್ಮ ಗೆಳೆಯರು ಬಳಗವು ಸಾರ್ವ
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಿ.ಮೂಡ ವತಿಯಿಂದ ಬಿ.ಸಿ.ರೋಡ್ ಸಮೀಪದ ಅಜ್ಜಿಬೆಟ್ಟು ಬ
ಪಡುಬಿದ್ರೆ: ರಾಹೆ 66ರ ಹೆಜಮಾಡಿ ಕನ್ನಂಗಾರ್ ಗರೊಡಿ ಬಳಿ ಗೂಡ್ಸ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ವಾಸ್ತವ್ಯದ ಮನೆಗೆ ಢಿಕ್ಕಿ ಹೊಡೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಮಂಜತೋಟ ಇಸ್ಮಾಯಿಲ್ ಎಂಬವರ ಮನೆಗೆ ಪಡುಬಿದ್ರೆ ಕಡೆಯಿಂದ
ಮಂಗಳೂರು: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಶನಿವಾರ ಮತ್ತು ರವಿವಾರ ನಡೆದ ರಾಷ್ಟ್ರಮಟ್ಟದ Spell Bee ಗ್ರ್ಯಾಂಡ್ ಫಿನಾಲೆನಲ್ಲಿ ಸ್ಟಾರ್ಲೈನ್ ಸ್ಕೂಲ್ ಮಂಜೊಟ್ಟಿ ಇಲ್ಲಿನ 2ನೆ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಶಮ್ಮಾಸ್ ರ
ಹೊಸದಿಲ್ಲಿ: ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿ ಇತ್ತೀಚೆಗೆ ನಡೆದಿದ್ದ ತ್ರಿಪುರ ವಿದ್ಯಾರ್ಥಿಯ ಜನಾಂಗೀಯ ಪ್ರೇರಿತ ಹತ್ಯೆ ಆರೋಪದ ಕುರಿತು ವಿವರಣೆ ಕೋರಿ ಡೆಹ್ರಾಡೂನ್ ಜಿಲ್ಲಾಧಿಕಾರಿ ಹಾಗೂ ವಿಶೇಷ ಪೊಲೀಸ್ ವರಿಷ್ಠ
ರಾಯ್ಪುರ: ಕಳೆದ ವಾರ ಛತ್ತೀಸ್ಗಢದ ರಾಜಧಾನಿಯಲ್ಲಿರುವ ಮ್ಯಾಗ್ನೆಟೋ ಮಾಲ್ನಲ್ಲಿ ಕ್ರಿಸ್ಮಸ್ ಅಲಂಕಾರಗಳನ್ನು ಧ್ವಂಸಗೈದ ಆರೋಪದಲ್ಲಿ ಬಂಧಿತ 7 ಬಜರಂಗದಳದ ಕಾರ್ಯಕರ್ತರಿಗೆ ರಾಯ್ಪುರದ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಈ ಘ
ಹಸಿವಿನಿಂದ ಬಳಲಿ ಮನೆ ಮಾಲಕ ಮೃತ್ಯು, ಮಗಳು ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆ!
ಬೆಂಗಳೂರು : ಕೇರಳದ ಚುನಾವಣೆಯ ಕಾವು ಕರ್ನಾಟಕದಲ್ಲಿ ಏನು ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮ
ಕನಕಗಿರಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಇನಾಂ ವಿರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಹಾಗೂ ಈ ಕೊಲೆಗೆ ಪ್ರಚೋದನೆ ನೀಡಿದವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರಗತಿ
ಹೊಸದಿಲ್ಲಿ: ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಏರ್ ಇಂಡಿಯಾ ಪೈಲಟ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 19ರಂದು ಟರ್ಮ
ಭಾಗ - 1 ನೆಮ್ಮದಿಯ ನಿಟ್ಟುಸಿರು ಬಿಡುವ ಮುನ್ನವೇ ಬಾಂಗ್ಲಾದೇಶ ಮತ್ತೊಮ್ಮೆ ರಕ್ತಸಿಕ್ತ ಅಧ್ಯಾಯವೊಂದಕ್ಕೆ ಸಾಕ್ಷಿಯಾಗುತ್ತಿದೆ. ರಾಜಕೀಯ ಬಿಕ್ಕಟ್ಟು ಬಾಂಗ್ಲಾಕ್ಕೆ ಹೊಸದಲ್ಲವಾದರೂ, ಮಾಜಿ ಪ್ರಧಾನಿ ಶೇಕ್ ಹಸೀನಾ ಪದಚ್ಯುತಿ ಮ
ಹರಪನಹಳ್ಳಿ: ಪಟ್ಟಣದ ಕನಕ ಭವನದ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ತಮ್ಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿ ಸಮಾಜದ ಅಭಿವೃದ್ಧಿಗೆ ಸಹಕರಿಸಬೇಕೆಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ತಾಲೂಕ
ಚಿತ್ತಾಪುರ : ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಡಿಸೆಂಬರ್ 30ರ ರಾತ್ರಿ ಸುಮಾರು 3 ಗಂಟೆ ಸುಮಾರಿಗೆ ಮನೆ ಕಳ್ಳತನ ನಡೆದಿರುವ ಘಟನೆ ಸಂಭವಿಸಿದ್ದು, ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ವೆಂಕಟೇಶ್ವರ ಕ
ಕೊಪ್ಪಳ : ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ ಅವರು ಚಾಲನೆ ನೀಡಿ ಮಾತ
ಸಾಹಿತ್ಯ ಮತ್ತು ಕಲೆಗಳಿಗೆ ಹೆಸರಾದ ಕಲ್ಯಾಣ ಕರ್ನಾಟಕ ಪ್ರದೇಶವು ಸುಮಾರು ಒಂದು ಸಾವಿರ ವರ್ಷಗಳ ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದೆ. ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಮೊದಲ ಸ್ಥಾನವನ್ನು ಅಲಂಕರಿ
ಕೊಪ್ಪಳ ಎಂದಾಕ್ಷಣ ನೆನಪಾಗುವುದೇ ಕೊಪ್ಪಳ ಕೋಟೆ. ನಗರದ ಹೃದಯ ಭಾಗದಲ್ಲಿ ಇರುವ ಕೊಪ್ಪಳ ಕೋಟೆಯು ಅನೇಕ ಹೋರಾಟಗಳಿಗೆ ಸಾಕ್ಷಿಯಾಗಿದೆ. ಪ್ರಾಚೀನ ಅಭೇದ್ಯ ಕೋಟೆಗಳಲ್ಲಿ ಒಂದಾದ ಕೊಪ್ಪಳದ ಕೋಟೆಗೆ ನೂರಾರು ವರ್ಷಗಳ ಇತಿಹಾಸವಿದೆ. ಮಹ
ಕುಕನೂರು: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣೀತ್ ನೇಗಿ ಅವರು ಮಂಗಳವಾರ ತಾಲೂಕಿನ ಬೆಣಕಲ್ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಕಸ ವಿಲೇವಾರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ
ಕನಕಗಿರಿ: ಪಟ್ಟಣದ ಪಪಂ ಹಂಗಾಮಿ ಅಧ್ಯಕ್ಷರಾಗಿ ಕಂಠಿರಂಗ ನಾಯಕ ಮಂಗಳವಾರ ಅಧಿಕಾರ ಸ್ವೀಕಾರಿಸಿದರು. ಕನಕಗಿರಿ ಪಟ್ಟಣ ಪಂಚಾಯತ ನಿಕಟಪೂರ್ವ ಅಧ್ಯಕ್ಷೆ ಹುಸೇನಬಿ ಚಳ್ಳಮರದ್ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆ
ಗಂಗಾವತಿ, ಡಿ.30: ಹಿರೇಬೆಣಕಲ್ ಬೆಟ್ಟದ ಮೂರು ಸಾವಿರ ವರ್ಷ ಹಳೆಯ ಶಿಲಾಘೋರಿಗಳ ತಾಣಕ್ಕೆ ಸೋಮವಾರ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ವರ ಭೇಟಿ ನೀಡಿ ವೀಕ್ಷಣೆ ನಡೆಸಿದರು. ಸ್ವಾಮೀಜಿ ಗ್ರಾಮದಿಂದ ಸುಮಾರು
ಕಾರಟಗಿ : ಕಡು ಬಡತನದ ನಡುವೆಯೂ ಓದುವ ಛಲವನ್ನು ಮುನ್ನಡೆಸಿದ ರೇಖಾ ಉಪ್ಪಾರ ಅವರು ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಬಿಕ
ಚಂಡೀಗಢ: ಮಾತೃಭೂಮಿ ಮೇಲಿನ ಗೌರವವನ್ನು ಸೂಚಿಸುವ ವಂದೇ ಮಾತರಂ ಎಂಬ ಘೋಷಣೆಯನ್ನು ಬಿಜೆಪಿ ದ್ವೇಷದ ಭಾಷೆಯನ್ನಾಗಿ ಪರಿವರ್ತಿಸಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದ್ದಾರೆ. ಸಮುದಾಯಗಳನ್ನು ಪರಸ್
ಮಂಗಳೂರು: ಮನುಷ್ಯರೊಂದಿಗೆ ಎಂಬ ಘೋಷವಾಕ್ಯದಲ್ಲಿ ಕೇರಳ ಮುಸ್ಲಿಂ ಜಮಾಅತ್ ವತಿಯಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ನೇತೃತ್ವದಲ್ಲಿ ಜನವರಿ 1 ರಿಂದ 16 ತನಕ ಕಾಸರಗೋಡಿನಿಂದ ತಿರುವನಂತಪುರ ತನಕ ನಡೆಯುವ ಮೂರನೆಯ ಕೇರಳ ಯಾತ್ರೆಯ
ಹೊಸ ದಿಲ್ಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮ
ಕಾರ್ಕಳ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ,ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಸಾಹಿತ್ಯ ಸಂಘ ಕಾರ್ಕಳ ಇವರ ಸಹಯೋಗದಲ್ಲಿ ಕನ್ನಡ ಭಾಷಾ ವೈವಿಧ್ಯತಾ ಗೋಷ್ಠಿಯ ಕುಂದಾಪ್ರ ಭಾಷೆ ಅರೆ ಭಾಷೆ

22 C