ಚಿಲಿಯ ದಕ್ಷಿಣ ಪ್ರಾಂತ್ಯಗಳಲ್ಲಿ ತೀವ್ರ ಶುಷ್ಕತೆ ಮತ್ತು ಬಿಸಿಲಿನಿಂದಾಗಿ ಭಾನುವಾರ ಕಾಡ್ಗಿಚ್ಚು ಸಂಭವಿಸಿ 18 ಮಂದಿ ಬಲಿಯಾಗಿದ್ದಾರೆ. ಸಾವಿರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, 8,500 ಹೆಕ್ಟೇರ್ ಪ್ರದ
Virat Kohli and Retirement : ಚೇಸ್ ಮಾಸ್ಟರ್, ಕಿಂಗ್ ಕೊಹ್ಲಿ ಎಂದೆಲ್ಲಾ ಕರೆಸಿಕೊಳ್ಳುವ ವಿರಾಟ್ ಕೊಹ್ಲಿ, ಸದ್ಯದ ಮಟ್ಟಿಗೆ ಭಾರತೀಯ ಕ್ರಿಕೆಟಿನ ಅನಭಿಷಕ್ತ ದೊರೆ. ಈಗಾಗಲೇ, ಟಿ20 ಮತ್ತು ಟೆಸ್ಟ್ ಕ್ರಿಕೆಟ್’ ನಿಂದ ನಿವೃತ್ತಿ ಹೊಂದಿದ್ದಾರೆ. ಏಕದ
ಬೆಂಗಳೂರಿನ ವಿವೇಕನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಶಾಲೆಗೆ ಮಗನೊಂದಿಗೆ ತೆರಳುತ್ತಿದ್ದ ತಾಯಿ ಸಂಗೀತಾ ಮತ್ತು ಎಂಟು ವರ್ಷದ ಮಗ ಪಾರ್ಥ ರಸ್ತೆ ದಾಟುತ್ತಿದ್ದರು. ಈ ವೇಳೆ ಖಾಸಗಿ ಕಾಲೇಜು ಬಸ್ ಡಿಕ್ಕ
ಇರಾನ್ನಲ್ಲಿ ಸರ್ಕಾರಿ ವಿರೋಧಿ ದಂಗೆ ತೀವ್ರಗೊಂಡಿದ್ದು, ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಈ ನಡುವೆ, ಇರಾನ್ನ ಸುಪ್ರೀಂ ಲೀಡರ್ ಅಲಿ ಖಮೇನಿ ಮತ್ತು ಅಮೆರಿಕಾ ಅಧ್ಯಕ್ಷ ಟ್ರಂಪ್ ನಡುವೆ ವಾಗ್ಯುದ್ದ ಮುಂದುವರೆದಿದ್ದು, ಖಮ
ಮಹಾರಾಷ್ಟ್ರದಿಂದ ಹಸಿ ಬಟಾಣಿ ಚಿತ್ರದುರ್ಗಕ್ಕೆ ಪ್ರವೇಶಿಸಿರುವುದರಿಂದ, ಸ್ಥಳೀಯ ಅವರೆಕಾಯಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದಾಗಿ ಅವರೆಕಾಯಿ ದರ ಕೆಜಿಗೆ 15 ರೂ.ಗೆ ಕುಸಿದಿದೆ. ಈ ಹಿಂದೆ 80-100 ರೂ. ಇದ್ದ ದರ ಈಗ ಗಣ
ಕೆಲಸ ಸಿಗಲೆಂದು ಚಿಕ್ಕಮಗಳೂರಿನ ದೇಗುಲಕ್ಕೆ ಭೇಟಿ ಕೊಟ್ಟು ಅಲ್ಲಿಂದ ವಾಪಸ್ ಬರುವ ವೇಳೆ ಆಟಿಕೆ ಗನ್ವೊಂದನ್ನು ಮೂವರು ಯುವಕರು ಖರೀದಿಸಿದ್ದರು. ರೀಲ್ಸ್ವೊಂದನ್ನು ನೋಡಿದ್ದ ಅವರು ಅದರಂತೆ ಗನ್ ತೋರಿಸುತ್ತ ಬೆಂಗಳೂರು ಮಂ
ಕಲಬುರಗಿ: ರಾಜ್ಯದ 430 ಸರಕಾರಿ ಪದವಿ ಕಾಲೇಜುಗಳಲ್ಲಿ1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಾಗಿವೆ. ಕಳೆದ ನಾಲ್ಕು ವರ್ಷಗಳಿಂದ ಈ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಇದರಿಂದ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳ ಗುಣಮಟ್ಟದ ಶ
ಚನ್ನಗಿರಿ ತಾಲೂಕಿನ ಕಾರಿಗನೂರು ಗ್ರಾಮದ ರೈತ ಜಿ.ಟಿ. ನಿಜಗುಣ ಆರಾಧ್ಯ ಒಂದೂವರೆ ಎಕರೆ ಅಡಕೆ ತೋಟದಲ್ಲಿ ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಬಾಳೆ, ಏಲಕ್ಕಿ, ಕರಿಮೆಣಸು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದು ಲಾಭ ಗಳಿಸುತ್ತಿದ್ದ
ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯು ಪಾವಗಡದವರೆಗೆ ಪೂರ್ಣಗೊಂಡಿದ್ದು, ಅಲ್ಲಿಂದ ಮುಂದಕ್ಕೆ ಕರ್ನಾಟಕದಲ್ಲಿ ಮಂದಗತಿಯಲ್ಲಿ ಸಾಗುತ್ತಿದೆ. ಗಡಿ ಪ್ರದೇಶದಿಂದ ತುಮಕೂರಿಗೆ ಸಂಪರ್ಕ ಕಲ್ಪಿಸಲಾಗಿದೆ. ವಿಳಂಬದಿಂದಾಗಿ ಯೋಜನೆ ವ
2026-27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಣೆಗೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಕೆಲವು ಜಿಲ್ಲೆಗಳ ಹವಾಮಾನಕ್ಕೆ ಅನುಗುಣ
ಪ್ರೇಮಿಗಳ ಹಬ್ಬ ವ್ಯಾಲೆಟೆನ್ಸ್ ಡೇಗೆ ದಿನಗಣನೆ ಶುರುವಾಗಿದೆ. ಆದರೆ ಈ ಮಧ್ಯೆ ವಿದೇಶಕ್ಕೆ ಗುಲಾಬಿಗಳ ರಫ್ತು ಪ್ರಮಾಣದಲ್ಲಿ ಬೇಡಿಕೆ ಕುಂಠಿತವಾಗಿದೆ. ಆದರೆ, ವಿದೇಶಿ ಮಾರುಕಟ್ಟೆಗಿಂತ ಸ್ಥಳೀಯ ಮಾರುಕಟ್ಟೆಯತ್ತ ಪುಷ್ಪೋದ್ಯಮ
ಥೈಲ್ಯಾಂಡ್ ರೈಲು ದುರಂತದ ಬೆನ್ನಲ್ಲೇ ಮತ್ತೊಂದು ರೈಲು ಅಪಘಾತದ ಸುದ್ದಿ ಆಘಾತ ಹುಟ್ಟಿಸಿದೆ. ಸುಮಾರು 400 ಮಂದಿ ಪ್ರಯಾಣಿಕರಿದ್ದ ಎರಡು ರೈಲುಗಳು ಮುಖಾಮುಖಿ ಡಿಕ್ಕಿಯಾಗಿವೆ.
ಬೆಂಗಳೂರಿನಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಉದ್ಘಾಟನೆಯಾಗಿದ್ದ 'ನಮ್ಮ ಕ್ಲಿನಿಕ್'ಗಳಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿವೆ. ಪ್ರಯೋಗಾಲಯ ಪರಿಕರಗಳಿಲ್ಲ, ವಿದ್ಯುತ್ ಸಂಪರ್ಕವಿಲ್ಲ, ಔಷಧ ಪೂರೈಕೆಯಲ್ಲಿ ವಿಳಂಬ, ಮತ್
ಬೆಂಗಳೂರು ಜಲಮಂಡಳಿ ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ನೀರಿನ ಸೋರಿಕೆಯನ್ನು ತಡೆಯಲು 13.56 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಂಡಿದೆ. ಎಐ ರೋಬಾಟ್ಗಳ ಸಹಾಯದಿಂದ ಸೋರಿಕೆಯನ್ನು ಶೀಘ್ರವಾಗಿ ಪತ್ತೆಹಚ್ಚಿ, 24 ಗಂಟೆ
ವಿಜಯ್ರಾಜ್ ಗೌಡ ಎಂಬುವರ ವಿರುದ್ಧ ವೈಟ್ಫೀಲ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಸಾಫ್ಟ್ವೇರ್ ಎಂಜಿನಿಯರ್ ನವ್ಯಶ್ರೀ ಅವರಿಂದ 1.53 ಕೋಟಿ ರೂ. ಪಡೆದು ವಂಚಿಸಿದ್ದಾರೆ. ಉದ್ಯಮಿಯಾಗಿ ಸುಳ್
ಭಾರತದ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ಬ್ಯಾಟಿಂಗ್ ನಲ್ಲೂ ಅವರ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿಲ್ಲ. ಮಾಜಿ ಸಹ ಆಟಗಾರರೊಬ್ಬರು ಅವರ ಏಕ
‘ಬಿಗ್ ಬಾಸ್ ಕನ್ನಡ 12’ ಕಾರ್ಯಕ್ರಮ ಮುಕ್ತಾಯಗೊಂಡಿದೆ. ಈ ಸೀಸನ್ನ ವಿನ್ನರ್ ಆಗಿ ಗೆಲುವಿನ ನಗೆ ಬೀರಿದ್ದಾರೆ ಪ್ರತಿಭಾವಂತ ಗಿಲ್ಲಿ ನಟ. ಇವರಿಗೆ ಬಹುಮಾನವಾಗಿ 50 ಲಕ್ಷ ರೂಪಾಯಿ ಲಭಿಸಿದೆ. ಅಷ್ಟೇ ಅಲ್ಲ.. ಗಿಲ್ಲಿ ನಟನಿಗೆ ಕಿಚ್ಚ
Vidarbha New VHT Champion- ಕಾಲ ಇದ್ದ ಹಾಗೆ ಇರುವುದಿಲ್ಲ ಎಂದು ಹೇಳುವುದು ಇದಕ್ಕೇ ನೋಡಿ. ಕಳೆದ ವರ್ಷ ವಿಜಯ ಹಜಾರೆ ಟ್ರೋಫಿ ಫೈನಲ್ ನಲ್ಲಿ ವಿದರ್ಭ ತಂಡ ನಿರಾಸೆ ಅನುಭವಿಸಿತ್ತು. ಕರ್ನಾಟಕದ ವಿರುದ್ಧ ಸೋಲನುಭವಿಸಿದ್ದ ತಂಡ ಈ ಬಾರಿ ಸೆಮಿಫೈನಲ್
ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಗಾಜಾದಲ್ಲಿ ಶಾಂತಿ ಸ್ಥಾಪನೆಗೆ ರಚಿಸಲಾಗುತ್ತಿರುವ 'ಬೋರ್ಡ್ ಆಫ್ ಪೀಸ್' ಸಮಿತಿಗೆ ಭಾರತವನ್ನು ಆಹ್ವಾನಿಸಿದ್ದಾರೆ. ಈ ಸಮಿತಿ ಗಾಜಾದ ಆಡಳಿತ, ಪುನರ್ನಿರ್ಮಾಣ ಮತ್ತು ಹೂಡಿಕೆಗಳ ಮೇಲೆ ಗಮನಹರಿಸಲ
Harhit Rana Allround Performance- ಹರ್ಷಿತ್ ರಾಣಾ ಅವರು ಭಾರತ ತಂಡಕ್ಕೆ ಆಯ್ಕೆ ಆಗಿದ್ದಾಗ ಅನೇಕ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಇವನ್ಯಾವ ಸೀಮೆ ಆಲ್ರೌಂಡರ್ ಎಂಬ ಮಾತುಗಳೂ ಕೇಳಿ ಬಂದಿದ್ದವು. ಎಲ್ಲಾ ಕುಹಕ, ವ್ಯಂಗ್ಯಗಳಿಗೂ ಹರ್ಷಿತ್ ರಾಣಾ ಅವರ
ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣಿಗಳು ತಮ್ಮ ಕೆಲಸ ಮಾಡುತ್ತಾರೆ ಎಂದರು. ಮನರೇಗಾ ಹೆಸರು ಬದಲಾವಣ
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು 2028ರ ಚುನಾವಣೆಯ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಪ್ರಸಕ್ತ ಅವಧಿಯಲ್ಲಿ ಆಸೆ ಇರುವವರು ಸಿಎಂ ಆಗಬಹುದು ಎಂದ ಅವರು, ಮುಖ್ಯಮಂತ್ರಿ ಬದಲಾವಣೆ
ವಿರಾಟ್ ಕೊಹ್ಲಿ ್ತಮತ್ತು ಹರ್ಷಿತ್ ರಾಣಾ ಅವರ ಪ್ರತಿಹೋರಾಟದ ಹೊರತಾಗಿಯೂ ದೊಡ್ಡ ಮೊತ್ತವನ್ನು ಬೆಂಬತ್ತುವ ಹಾದಿಯಲ್ಲಿ ವಿಫಲವಾದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 41 ರನ್ ಗಳ ಪರಾಭವ ಅನುಭವಿಸಿದೆ. ಈ ಮೂಲಕ ಕಿವೀಸ್ ಬಳಗ ಮೊದಲ
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಮತ್ತು ಅವರ ಪುತ್ರ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿದೆ. ಸಿಎಲ್-7 ಪರವಾನಗಿ ನೀಡಲು ಪ್ರತಿ ಪರವಾನಗಿಗೆ 1.5 ಕೋಟಿ ರೂ. ಲಂಚ ಕೇಳಲಾಗಿದೆ ಎಂದು ಆರೋಪಿಸಿದೆ. ಈ ಬಗ್ಗ
ಬೆಂಗಳೂರಿನಲ್ಲಿ ಮಹಿಳಾ ಆಟೋ ಚಾಲಕಿಯೊಬ್ಬರ ಅನುಭವ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 'ನಮ್ಮ ಯಾತ್ರೆ'ಯಿಂದ ತರಬೇತಿ ಪಡೆದು, ಸಾಲ ಪಡೆದು ಎಲೆಕ್ಟ್ರಿಕ್ ಆಟೋ ಖರೀದಿಸಿ, ತಿಂಗಳಿಗೆ 45,000 ರೂ. ಸಂಪಾದಿಸುತ್ತಿರುವ ಇವರ ಸ್ವಾವಲಂಬ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯ ಸಾದಹಳ್ಳಿ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ಸಿಗಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 750 ಮೀಟರ್ ಉ
ಭಾರತದ ಪ್ರಮುಖ ವ್ಯಾಪಾರಿ ತಾಣವಾದ ಚಬಾಹರ್ ಬಂದರಿನಿಂದ ಅಮೆರಿಕದ ಒತ್ತಡದಿಂದಾಗಿ ಭಾರತ ತನ್ನ ವ್ಯವಹಾರವನ್ನು ಸ್ಥಗಿತಗೊಳಿಸುತ್ತಿದೆ. ಲಕ್ಷಾಂತರ ಕೋಟಿ ರೂ. ಮೌಲ್ಯದ ಭಾರತದ ಸರಕುಗಳು ಅಲ್ಲಿ ಸ್ಥಗಿತಗೊಂಡಿವೆ. ಈ ಬೆಳವಣಿಗೆ ಭಾ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಪಂದ್ಯದಲ್ಲಿ ಅದ್ಭುತ ಶತಕದ ಮೂಲಕ ಭಾರತದ ಸೋಲಿಗೆ ಕಾರಣವಾಗಿದ್ದ ಡೆರಿಲ್ ಮಿಚೆಲ್ ಅವರು ಮೂರನೇ ಏಕದಿನ ಪಂದ್ಯದಲ್ಲೂ ತಮ್ಮ ಅಮೋಘ ಬ್ಯಾಟಿಂಗ್ ಮಾಡಿದರು. ಅವರು ಮತ್ತು ಗ್ಲೆನ್ ಫಿಲಿಪ್
ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ಪಡೆದು ಹಣ ಕೊಟ್ಟು ಟಿಕೆಟ್ ಪಡೆಯಲು ನಿರಾಕರಿಸಿದ ಮಹಿಳೆಯೊಬ್ಬರು ಬಿಎಂಟಿಸಿ ಬಸ್ನಲ್ಲಿ ದರ್ಪ ತೋರಿದ್ದಾರೆ. ಚೆಕ್ಕಿಂಗ್ ಆಫೀಸರ್ ಬಂದರೆ ಸಮಸ್ಯೆ ಎಂದು ಕಂಡಕ್ಟರ್ ಮನವಿ ಮಾಡಿದರೂ, ಮಹಿಳೆ ಹಣ
ಡೆರಿಲ್ ಮಿಚೆಲ್ ಮತ್ತು ಗ್ಲೆನ್ ಫಿಲಿಪ್ಸ್ ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಪ್ರವಾಸಿ ನ್ಯೂಜಿಲೆಂಡ್ ಭಾರತ ತಂಡದ ವಿರುದ್ಧ 337 ರನ್ ಗಳ ಬೃಹತ್ ಮೊತ್ತ ಗಳಿಸಿದೆ. ರಾಜ್ ಕೋಟ್ ಪಂದ್ಯದಲ್ಲಿ ಶತಕ ಹೊಡೆದು ಮಿಂಚಿದ್ದ ಡೆರಿಲ್ ಮಿಚೆ
Babar Azam In BBL 2026- ಪಾಕಿಸ್ತಾನದ ಆಟಗಾರರು ವಿವಾದ ಸೃಷ್ಟಿಸುವುದರಲ್ಲಿ ತಲೆತಲಾಂತರದಿಂದಲೂ ವರ್ಡ್ಸ್ ಫೇಮಸ್. ಜಾವೇದ್ ಮಿಯಾಂದಾದ್ ಅವರಿಂದ ಹಿಡಿದು ಇಂದಿನ ಹ್ಯಾರಿಸ್ ರೌಫ್ ವರೆಗೂ ಈ ವಿಚಾರದಲ್ಲಿ ಒಬ್ಬರಿಗಿಂತ ಒಬ್ಬರು ಮಿಗಿಲು. ಇದೀಗ
ಬ್ಯಾಂಕ್ಗಳಲ್ಲಿ ವಾರಕ್ಕೆ ಐದು ದಿನಗಳ ಕೆಲಸದ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಬ್ಯಾಂಕ್ ನೌಕರರ ಒಕ್ಕೂಟದ ಬೇಡಿಕೆಗೆ ಒಪ್ಪಿಗೆ ನೀಡುವ ಮುನ್ನ, ಗ್ರಾಹಕರಿಗೆ ತೊಂದರೆಯಾಗದಂತೆ ಕೆಲಸದ ಅವಧಿ ವಿಸ್ತರಿಸುವ ಬಗ್ಗೆ ಸರ್
ರಾಜ್ಯ ಸರ್ಕಾರ ಎನ್ಪಿಎಸ್ ರದ್ದು ಮಾಡಿ ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸದಿದ್ದರೆ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಎಚ್ಚರಿಕೆ ನೀಡಿದ
ಮೈಸೂರಿನಲ್ಲಿ ಅಬಕಾರಿ ಡಿಸಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿದವರನ್ನು ರಕ್ಷಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬ
‘ಬಿಗ್ ಬಾಸ್ ಕನ್ನಡ 12’ ಗ್ರ್ಯಾಂಡ್ ಫಿನಾಲೆ - ಮೊದಲ ಎಲಿಮಿನೇಷನ್ ಯಾರದ್ದು?
ಒಲಿಂಪಿಕ್ಸ್ ನ ಅಸಾಮಾನ್ಯ ಸಾಧಕ, ಸ್ಪ್ರಿಂಟರ್ ಉಸೇನ್ ಬೋಲ್ಟ್ ಇದೀಗ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಒಂದು ವೇಳೆ ತನ್ನನ್ನು ಕೇಳಿಕೊಂಡರೆ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ನಲ್ಲಿ ಜಮೈಕಾದ ಪರ
ನಟ ರಾಜ್ ಬಿ ಶೆಟ್ಟಿ ಅವರ ಹೇಳಿಕೆಗೆ ನಟ ಡಾಲಿ ಧನಂಜಯ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಬಡವರ ಮಕ್ಕಳು ಬೆಳೆಯಬೇಕು ಎಂಬುದು ಟ್ರಂಪ್ ಕಾರ್ಡ್ ಅಲ್ಲ, ಅದು ದೊಡ್ಡ ಆಶಯ ಎಂದು ಧನಂಜಯ ಹೇಳಿದ್ದಾರೆ. ಈ ಹೇಳಿಕೆ ಸಮಾಜಕ್ಕೆ ಒಳ್ಳೆಯ ಚರ
ಬೆಂಗಳೂರು ಬಿಸಿನೆಸ್ ಕಾರಿಡಾರ್ಗೆ ಭೂ ಪರಿಹಾರದಲ್ಲಿ ಹೊಸ ಸಮಸ್ಯೆ ಎದುರಾಗಿದ್ದು, ಹಳೆಯ ಆದೇಶಗಳು ಈಗಿನ ಭೂಮಿಯ ಬೆಲೆ ಏರಿಕೆಯೊಂದಿಗೆ ಹೊಂದಿಕೆಯಾಗುತ್ತಿಲ್ಲ. ಬಿಡಿಎ ಪ್ರತಿ ಎಕರೆಗೆ 16 ಕೋಟಿ ರೂ.ವರೆಗೆ ಮಾತುಕತೆ ಮೂಲಕ ಪರಿಹಾ
ನೋಯ್ಡಾದಿಂದ ತನ್ನ ಮನೆಗೆ ಹೊಟ್ಟಿದ್ದ ಟೆಕ್ಕಿಯೊಬ್ಬರು ದಾರಿಯಲ್ಲಿ ದಟ್ಟ ಮಂಜು ಇದ್ದ ಕಾರಣ, ರಸ್ತೆ ಕಾಣದೆ ಆಳವಾದ ಹೊಂಡವೊಂದಕ್ಕೆ ಬಿದ್ದ ಘಟನೆ ನೋಯ್ಡಾದಲ್ಲಿ ನಡೆದಿದೆ. ಕಾರು ಹೊಂಡಕ್ಕೆ ಬೀಳುತ್ತಲೇ ಕಷ್ಟ ಪಟ್ಟು ಹೊರಬಂದ ಟೆ
ನ್ಯೂಜಿಲೆಂಡ್ ವಿರುದ್ಧ ಮೊದಲೆರಡು ಏಕದಿನ ಪಂದ್ಯಗಳಿಗೆ ಬೆಂಚು ಕಾಯಿಸಿದ್ದ ಭಾರತದ ನುರಿತ ಎಡಗೈ ಬೌಲರ್ ಅರ್ಶದೀಪ್ ಸಿಂಗ್ ಅವರಿಗೆ ಇದೀಗ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ನಲ್ಲಿ ಅವಕಾಶ ಸಿಕ್ಕಿದೆ. ಆದರೆ ಅದಕ್ಕಾಗಿ ಕರ್ನಾಟ
ಬಾಂಗ್ಲಾದೇಶದ ಅಕ್ರಮ ವಲಸಿಗರ ವಿರುದ್ಧ ಪುನೀತ್ ಕೆರೆಹಳ್ಳಿ ತಂಡ ದಾಂಧಲೆ ನಡೆಸಿದೆ. ಈ ಸಂಬಂಧ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಠಾಣೆ ಮುಂದೆ ಪ್ರತಿಭಟನೆ ನಡೆಸಿದ
ಹರಪನಹಳ್ಳಿ ತಾಲೂಕಿನ ರಾಮನಗರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ದಾಖಲಾತಿ ಹೆಚ್ಚಳದಲ್ಲಿ ಸತತ ಎರಡನೇ ಬಾರಿಗೆ ಜಿಲ್ಲೆಯಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಗುಣಮಟ್ಟದ ಶಿಕ್ಷಣ, ಆಧುನಿಕ ಸೌಲಭ್ಯಗಳು ಮತ್ತು ಗ್ರಾಮಸ್ಥರ
ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಮೂರನೇ ಉತ್ಖನನ ಕಾರ್ಯ ಲಕ್ಕುಂಡಿಯಲ್ಲಿ ಮುಂದುವರೆದಿದೆ. ಜನತಾ ಶಿಕ್ಷಣ ಸಂಸ್ಥೆಯ ಶಾಲಾ ಕಟ್ಟಡ ತೆರವುಗೊಳಿಸುವಾಗ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡು ಕಾರ್ಮಿಕರನ್ನು ಭಯಭೀತರನ್ನಾಗಿಸಿದ
ರಾಜ್ಯ ಕಾಂಗ್ರೆಸ್ ಸರ್ಕಾರದ 1000 ದಿನಗಳ ಸಾಧನೆ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ.13ರಂದು ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಭೂಮಿ ಹಕ್ಕುಪತ್ರ ವಿತರಿಸಲಾಗುವುದು. ದಶಕಗಳಿ
ಬೇಸಿಗೆಗೂ ಮುನ್ನವೇ ಬೆಳಗಾವಿ ಜಿಲ್ಲೆಯ ಜಲಮೂಲಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿದೆ. ಹಿಡಕಲ್, ರಕ್ಕಸಕೊಪ್ಪ ಮತ್ತು ಮಲಪ್ರಭಾ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕಿಂತ ಕಡಿಮೆಯಾಗಿದ್ದು, ನಗರ ಹಾಗೂ ಗ್ರಾಮೀಣ ಪ
ರೈಲ್ವೆ ನಿಲ್ದಾಣಗಳಲ್ಲಿ ಕಳೆದುಹೋದ, ಅಪಹರಣಕ್ಕೊಳಗಾದ ಅಥವಾ ಕಳ್ಳಸಾಗಣೆಯ ಜಾಲಕ್ಕೆ ಸಿಲುಕಿದ್ದ 1,500ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಿರುವ ರೈಲ್ವೆ ರಕ್ಷಣಾ ಪಡೆಯ ಇನ್ಸ್ಪೆಕ್ಟರ್ ಚಂದನಾ ಸಿನ್ಹಾ ಅವರಿಗೆ ಭಾರತೀಯ ರೈಲ್ವೆಯ
ಗ್ರೀನ್ಲ್ಯಾಂಡ್ ದ್ವೀಪದ ಮೇಲೆ ಅಮೆರಿಕ ನಿಯಂತ್ರಣಕ್ಕೆ ವಿರೋಧಿಸಿದ ಹಿನ್ನೆಲೆ ಯುರೋಪ್ನ ಎಂಟು ರಾಷ್ಟ್ರಗಳ ವಿರುದ್ಧ ಅಮೆರಿಕ ಅಧ್ಯಕ್ಷ ಟ್ರಂಪ್ ಸುಂಕಾಸ್ತ್ರ ಪ್ರಯೋಗ ಮಾಡಿದ್ದಾರೆ. ಬ್ರಿಟನ್, ಸ್ವೀಡನ್, ಫ್ರಾನ್ಸ್
ಯಾದಗಿರಿ ಜಿಲ್ಲೆಯಲ್ಲಿ 16,133 ವಿದ್ಯಾರ್ಥಿಗಳಿಗೆ ಜನನ ಪ್ರಮಾಣ ಪತ್ರದ ಕೊರತೆ ಎದುರಾಗಿದೆ. ಆಧಾರ್ ಮತ್ತು ಅಪಾರ್ ಐಡಿ ನೋಂದಣಿಗೆ ಇದು ಅಡ್ಡಿಯಾಗಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಕಾನೂನು ಸೇವಾ ಪ್
ಚಿಕ್ಕಬಳ್ಳಾಪುರ ಜಿಲ್ಲೆಯ ಮೆಕ್ಕೆಜೋಳ ಬೆಳೆಗಾರರು ಕನಿಷ್ಠ ಬೆಂಬಲ ಬೆಲೆಗಾಗಿ ಪರದಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಬೆಲೆ ಕುಸಿದಿದ್ದು, ರೈತರು ಹಾಕಿದ ಬಂಡವಾಳವೂ ವಾಪಸ್ ಬಾರದ ಸ್ಥಿತಿ ಇದೆ. ಸರ್ಕಾರ ಘೋಷಿಸಿದ ಬೆಂಬಲ ಬೆಲ
ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ಗೌಡ ನಿರೀಕ್ಷಣಾ ಹಾಗೂ ಮಧ್ಯಂತರ ಜಾಮೀನು ಕೋರಿ ಚಿಂತಾಮಣಿಯ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಜ.22ಕ್ಕೆ ವ
ಮರಣ ಪೂರ್ವ ಹೇಳಿಕೆಗಳು ನಿಖರ, ಸಂಕ್ಷಿಪ್ತ, ಪ್ರಶ್ನೋತ್ತರ ರೂಪದಲ್ಲಿದ್ದು, ವಿಶ್ವಾಸಾರ್ಹವಾಗಿರಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಮಹಿಳೆಯೊಬ್ಬರಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾ
ಇತಿಹಾಸದ ಪ್ರೇಮಿಗಳಿಗೆ ರಾಜ್ಯ ಪುರಾತತ್ವ ಇಲಾಖೆಯು ಸಿಹಿಸುದ್ದಿಯೊಂದನ್ನು ಕೊಟ್ಟಿದೆ. ಶಿಲಾಯುಗದ ಬಗ್ಗೆ ಹೆಚ್ಚು ಹುಡುಕಾಟ ನಡೆಸಿ ಹೆಣಗಾಡುವ ಬದಲಿಗೆ ಒಂದು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಮಾಹಿತಿ ಪಡೆದುಕೊಳ್
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನದ ಎರಡನೇ ದಿನ ಶಿವಲಿಂಗದ ಪಾಣಿಬಟ್ಟಲು ಮಾದರಿಯ ಪ್ರಾಚ್ಯಾವಶೇಷ ಪತ್ತೆಯಾಗಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಉತ್ಖನನವು ಸ್ಥಳೀಯರಲ
2025ರ ಡಿಸೆಂಬರ್ನಲ್ಲಿ ಇಂಡಿಗೋ ವಿಮಾನಗಳ ಹಾರಾಟದಲ್ಲಿ ಉಂಟಾದ ಭಾರೀ ವ್ಯತ್ಯಯವನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ), ವಿಮಾನಯಾನ ಸಂಸ್ಥೆಗೆ 22.20 ಕೋಟಿ ರೂಪಾಯಿಗಳ ದಂಡ ವಿಧಿಸಿದೆ. ತನ
ಬಿಗ್ ಬಾಸ್ ಕನ್ನಡ 12 - ವಿನ್ನರ್ ವೋಟ್ ಸೀಕ್ರೆಟ್ ರಿವೀಲ್ ಮಾಡಿದ ಕಿಚ್ಚ ಸುದೀಪ್
ಬೆಂಗಳೂರಿನಲ್ಲಿ 2017ರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾರು ಚಾಲಕನ ಕುಟುಂಬಕ್ಕೆ ಹೈಕೋರ್ಟ್ ಪರಿಹಾರ ಮೊತ್ತವನ್ನು 9.20 ಲಕ್ಷದಿಂದ 36.60 ಲಕ್ಷಕ್ಕೆ ಹೆಚ್ಚಿಸಿದೆ. ಅಪಘಾತಕ್ಕೆ ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ತೀರ್ಪು ನ
ತಮಿಳುನಾಡಿನ ಕೋಳಿ ಸಾಕಾಣಿಕೆದಾರರು ಖಾಸಗಿ ಕಂಪನಿಗಳು ನೀಡುತ್ತಿರುವ ಕಡಿಮೆ ಸಾಕಾಣಿಕೆ ದರದ ವಿರುದ್ಧ ಸಿಡಿದೆದ್ದಿದ್ದು ಜನವರಿ 1, 2026 ರಿಂದ ಉತ್ಪಾದನೆಯನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ. ಬ್ರಾಯ್ಲರ್ ಕೋಳಿಗ
ಬೆಂಗಳೂರಿನಲ್ಲಿ ಲೋಕಾಯುಕ್ತ ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಬಾರ್ ಮತ್ತು ಮೈಕ್ರೋಬ್ರೂವರಿ ಪರವಾನಗಿ ನೀಡಲು 80 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಬಕಾರಿ ಇಲಾಖೆಯ ಮೂವರು ಅಧಿಕಾರಿಗಳನ್ನು ಬಂಧಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸೈಬರ್ ಅಪರಾಧ ಮತ್ತು ಮಾದಕವಸ್ತು ಜಾಲವನ್ನು ನಿರ್ಮೂಲನೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಭವಿಷ್ಯದಲ್ಲಿ ಕಾನೂನುಗಳನ್ನು ಬಿಗಿಗೊಳಿಸಲು ಹೊಸ ತಿದ್ದುಪಡಿ ತ
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇನ್ನು ಮುಂದೆ ಅಂತಾರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳು ನಡೆಯಲಿವೆ. ಕಳೆದ ವರ್ಷ ಜೂನ್ನಲ್ಲಿ ನಡೆದ ಕಾಲ್ತುಳಿತದ ದುರಂತದ ನಂತರ, ಭದ್ರತಾ ಕಾರಣಗಳಿಗಾಗಿ ಇಲ್ಲಿ ಪಂದ್ಯಗಳನ
ಇರಾನ್ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಮಧ್ಯಪ್ರಾಚ್ಯ ರಾಷ್ಟ್ರದಲ್ಲಿ ಪ್ರತಿಭಟನೆಗಳ ಕಿಚ್ಚು ಕಡಿಮೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಇರಾನ
ಕೇರಳದಲ್ಲಿ ಜನತಾ ದಳ (ಜಾತ್ಯತೀತ) ಪಕ್ಷದ ರಾಜ್ಯ ಘಟಕವು ತನ್ನ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧ ಕಡಿದುಕೊಂಡು, 'ಇಂಡಿಯನ್ ಸೋಷಿಯಲಿಸ್ಟ್ ಜನತಾ ದಳ' (ಐಎಸ್ಜೆಡಿ) ಎಂಬ ಹೊಸ ಪಕ್ಷದಲ್ಲಿ ವಿಲೀನಗೊಂಡಿದೆ. ಎಚ್.ಡಿ. ದೇವೇಗೌಡ ನೇತ
Rich McCormick Suggestion to Trump On India : ರಷ್ಯಾದ ಜೊತೆಗೆ ತೈಲ ಖರೀದಿಗೆ ಸಂಬಂಧಿಸಿದಂತೆ, ಭಾರತ ಮತ್ತು ಅಮೆರಿಕಾ ನಡುವಿನ ರಾಜತಾಂತ್ರಿಕ ಸಂಬಂಧ ಹಿಂದಿನಂತಿಲ್ಲ. ಭಾರತ ಮತ್ತು ಪಾಕಿಸ್ತಾನದ ತುಲನೆ ಸರಿಯಲ್ಲ. ಭಾರತ, ದೇಶಕ್ಕೆ ಹೂಡಿಕೆಯನ್ನು ತರುತ್ತ
ಇರಾನ್ನಲ್ಲಿ ಭುಗಿಲೆದ್ದಿರುವ ಖಮೇನಿ ಆಡಳಿತ ವಿರೋಧಿ ಪ್ರತಿಭಟನೆಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ಅದನ್ನು ಬಲಪ್ರಯೋಗ್ದ ಮೂಲಕ ನಿರ್ದಯವಾಗಿ ಹತ್ತಿಕ್ಕುವ ಪ್ರಯತ್ನಗಳು ಆತ
Stress control tips : ಎಲ್ಲಾ ಒತ್ತಡ ಕೆಟ್ಟದಲ್ಲ! ಉತ್ತಮ ಒತ್ತಡವೂ ಬೇಕಂತೆ| Dr. N. Someswara
ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಮತ್ತು ಪ್ರಸಿದ್ಧ ವಿಮಾನಯಾನ ಸಂಸ್ಥೆ ರೈಯಾನ್ಏರ್ನ ಸಿಇಒ ಮೈಕೆಲ್ ಒ'ಲಿಯರಿ ನಡುವೆ ಭಾರಿ ವಾಕ್ಸಮರ ನಡೆದಿದೆ. ತಮ್ಮ ವಿಮಾನಗಳಲ್ಲಿ ಮಸ್ಕ್ ಒಡೆತನದ ಸ್ಟಾರ್ಲಿಂಕ್ ಇಂಟರ್
ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ರೋಚಕ ಘಟ್ಟ ತಲುಪಿದೆ, 1-1 ಸಮಬಲದೊಂದಿಗೆ ನಾಳಿನ ಪಂದ್ಯ ನಿರ್ಣಾಯಕವಾಗಿದೆ. ಆಟಗಾರರ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಕಲುಷಿತ ನೀರಿನ ಸಮಸ್ಯೆಯಿಂದ ಎಚ್ಚೆತ್ತುಕೊಂಡ ನಾಯಕ ಶ
ಬೆಂಗಳೂರಿನಲ್ಲಿ ಕಳೆದ 5 ವರ್ಷಗಳಲ್ಲಿ 1097 ಬಿಎಂಟಿಸಿ ಬಸ್ಗಳ ಅಪಘಾತಗಳು ಸಂಭವಿಸಿವೆ. ಚಾಲಕರ ಮೇಲಿನ ಒತ್ತಡದಿಂದ ಪ್ರಯಾಣಿಕರ ಸುರಕ್ಷತೆ ಬಗ್ಗೆ ಆತಂಕ ಎದುರಾಗಿದೆ. ಅಪಘಾತಕ್ಕೆ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳ
India's 14 year Sensational Vaibha Suryavanshi : ಹದಿನಾಲ್ಕರ ವಯಸ್ಸಿನಲ್ಲೇ ತನ್ನ ಬಿರುಸು ಬ್ಯಾಟಿಂಗ್’ಗೆ ಹೆಸರಾದ ವೈಭವ್ ಸೂರ್ಯವಂಶಿ, ಅಂಡರ್ 19 ವಿಶ್ವಕಪ್ ಕ್ರಿಕೆಟ್’ನಲ್ಲಿ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಬಾಂಗ್ಲಾದೇಶದ ಪಂದ್ಯದಲ್ಲಿ ಮತ್ತ
ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟ ಬಹುಮತ ಪಡೆದಿದ್ದರೂ, ಮುಂಬೈನಲ್ಲಿ ರಾಜಕೀಯ ಹೈಡ್ರಾಮಾ ಶುರುವಾಗಿದೆ. ಶಿಂಧೆ ಬಣವು ತನ್ನ ಹೊಸ ಕಾರ್ಪೊರೇಟರ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಅಸಾಧ್ಯ, ಕಾಂಗ್ರೆಸ್ ಸರ್ಕಾರ ಕಿತ್ತು ಹಾಕುವವರೆಗೂ ಹೋರಾಟ ನಿಲ್ಲದು ಎಂದು ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಜನಾರ್ದನ ರೆಡ್ಡಿ ಅವರು ಮನೆಯ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದೆ. ಸಿಲ್ಹೆಟ್ನಲ್ಲಿ ಹಿಂದೂ ಶಿಕ್ಷಕರ ಮನೆಗೆ ಬೆಂಕಿ ಹಚ್ಚಿದ ಘಟನೆ ಜನರಲ್ಲಿ ಭೀತಿ ಮೂಡಿಸಿದೆ. ಕೇವಲ 24 ದಿನಗಳಲ್ಲಿ 9ನೇ ಪ್ರಮುಖ ದಾಳಿಯಾಗಿದ್ದು, ಹಲವು ಹಿಂದೂಗಳು
ಮಹಾರಾಷ್ಟ್ರ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಐತಿಹಾಸಿಕ ವಿಜಯ ಸಾಧಿಸಿರುವ ಬಿಜೆಪಿ, ಈ ಜಯದ ಹುಮ್ಮಸ್ಸಿನಲ್ಲಿ ಪಶ್ಚಿಮ ಬಂಗಾಳಕ್ಕೆ ಲಗ್ಗೆ ಇಟ್ಟಿದೆ. ಇಲ್ಲಿನ ಮಾಲ್ಡಾದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾ
ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ, ಗುಜರಾತ್ನಲ್ಲಿ ತನ್ನ ಹೊಸ ಉತ್ಪಾದನಾ ಘಟಕವನ್ನು ಸ್ಥಾಪಿಸಲು ನಿರ್ಧರಿಸಿದ್ದು, ಇದಕ್ಕಾಗಿ ಬರೋಬ್ಬರಿ 35,000 ಕೋಟಿ ರೂಪಾಯಿ ಹೂಡಿಕೆ ಮಾಡುತ್ತಿದೆ. ಶನಿವಾರ ಗುಜರಾತ್ ಸರ
ಕಾನೂನು ಸುವ್ಯವಸ್ಥೆ ಮತ್ತು ರಾಜ್ಯದ ಅಭಿವೃದ್ಧಿ ಪರಸ್ಪರ ಪೂರಕವಾಗಿವೆ. ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಬಂಡವಾಳ ಹೂಡಿಕೆ ಹೆಚ್ಚಾಗಿ ಅಭಿವೃದ್ಧಿ ಸಾಧಿಸಲು ಸಾಧ್ಯವಿದೆ. ಪ್ರತಿಯೊಬ್ಬರಿಗೂ ರಕ್ಷಣೆ ಒದಗಿಸುವು
ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರು ಬಾಲಿವುಡ್ನಲ್ಲಿ ತಮ್ಮ ಧರ್ಮದ ಕಾರಣದಿಂದ ಅವಕಾಶಗಳು ಕಡಿಮೆಯಾಗುತ್ತಿವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಗಾಯಕ ಶಾನ್, ಹರಿಹರನ್ ಮತ್ತ
ಕೇಂದ್ರ ಸರ್ಕಾರಿ ಸ್ವಾಮ್ಯದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಈ ವರ್ಷ ಭಾರಿ ಲಾಭವನ್ನು ಗಳಿಸಿದೆ.ಕಂಪನಿಯ ಆದಾಯ 29,720 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಲಾಭದಲ್ಲಿ
ಇರಾನ್ನಲ್ಲಿ ಆರ್ಥಿಕ ಬಿಕ್ಕಟ್ಟು ಮತ್ತು ಜನಸಾಮಾನ್ಯರ ಆಕ್ರೋಶ ತಾರಕಕ್ಕೇರಿದೆ. ದೇಶದಾದ್ಯಂತ ನಡೆದ ಪ್ರತಿಭಟನೆಗಳಲ್ಲಿ 3,000ಕ್ಕೂ ಹೆಚ್ಚು ಜೀವಗಳು ಬಲಿಯಾಗಿವೆ. ಇಂಟರ್ನೆಟ್ ಸಂಪರ್ಕ ಪುನರಾರಂಭಗೊಂಡಿದ್ದು, ಅಮೆರಿಕ ಅಧ್ಯಕ್ಷ
ಕೆ-ಡ್ರಾಮಾ ಸ್ಟಾರ್ ಕಿಮ್ ಸಿಯೋನ್-ಹೋ ಅಭಿನಯದ 'Can This Love Be Translated?' ಸೀರೀಸ್ ಬಿಡುಗಡೆಯಾದ ದಿನವೇ ಭಾರತದಲ್ಲಿ ಹವಾ ಸೃಷ್ಷಿಸಿದೆ. ಬಿಡುಗಡೆಗೂ ಮುನ್ನವೇ ಭಾರತೀಯ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿರುವ ನಟ, ತಮ್ಮ ಪಾತ್ರ ಮತ್ತು ಕಥಾಹಂದರ
ಬರೋಬ್ಬರಿ 25 ವರ್ಷಗಳ ಕಾಲ ಏಕೀಕೃತ ಶಿವಸೇನೆಯ ಹಿಡಿತದಲ್ಲಿದ್ದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ)ನಲ್ಲಿ, ಇನ್ನು ಮುಂದೆ ಬಿಜೆಪಿ ಮತ್ತು ಶಿವಸೇನೆ (ಶಿಂಧೆ ಬಣ)ಯ ಆಡಳಿತ ಶುರುವಾಗಲಿದೆ. ಬಿಎಂಸಿ ಚುನಾವಣೆಯಲ್ಲಿ ಐ
ಹೆಣ್ಣುಮಕ್ಕಳು ಮೈತುಂಬಾ ಬಟ್ಟೆ ಧರಿಸಿದರೆ ಮಾತ್ರ ಪುರುಷರುನೋಡ್ತಾರೆ ಎಂದು ಸಿನಿಮಾವೊಂದರ ಪ್ರೀ ರಿಲೀಸ್ ಈವೆಂಟ್ನಲ್ಲಿ ನಟ ಶಿವಾಜಿ ಅವರು ಮಾತನಾಡಿ, ಟ್ರೋಲ್ಗೆ ಒಳಗಾಗಿದ್ದರು. ಅವರ ಈ ಹೇಳಿಕೆ ಖಂಡಿಸಿ, ನಟಿ ಅನಸೂಯಾ ಅವರು
ಬೀದರ್ ಜಿಲ್ಲೆಯ ಹೆಮ್ಮೆಯ ಪುತ್ರ, ಭೀಮಣ್ಣ ಖಂಡ್ರೆ ಅವರ ಬದುಕಿನ ಹಾದಿ, ಸಾಧನೆಗಳ ಕಿರುನೋಟ. ಸರಳತೆಯ ಮೂರ್ತಿ, ಸಜ್ಜನಿಕೆಯ ಪ್ರತೀಕ, ನ್ಯಾಯಕ್ಕಾಗಿ ಧ್ವನಿ ಎತ್ತಿದ ಧೀಮಂತ. ಸಮಾಜ ಸೇವೆ ಮತ್ತು ರಾಜಕೀಯದಲ್ಲಿ ಅವರ ಕೊಡುಗೆ ಅಪಾರ. ಶ
ರಾಮುಲು ಅವರ ವೇಗ- ಜನಾರ್ಧನ ರೆಡ್ಡಿಯವರ ಶಕ್ತಿ, ಬಿರುಗಾಳಿ ಮತ್ತು ಬೆಂಕಿಯಂತೆ ಎಂದು ಅವರು ನುಡಿದರು. ಇದೇ ಕಾರಣಕ್ಕಾಗಿ ಬಳ್ಳಾರಿಯಲ್ಲಿ ಈ ಕೃತ್ಯ ನಡೆದಿದೆ ಎಂದು ತಿಳಿಸಿದರು. ಅವರ ಬಳಿ ಎಷ್ಟು ಗುಂಡಿದೆಯೋ ನಾವೂ ನೋಡೋಣ ಎಂದು ಸವ
ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ನನಗೆ ಸ್ಪಷ್ಟತೆ ಇಲ್ಲ. ಏನು ಗೊತ್ತಿದ್ಯೋ ಅದು ಹೇಳಿದ್ದೇನೆ. ಸಂಪುಟಕ್ಕೆ ಸೇರ್ಪಡೆ ಆಗಲು ಬಹಳ ಜನ ಆಕಾಂಕ್ಷಿಗಳು ಇದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ವಿದೇಶಿ ಪ್ರವಾಸ ಮುಗಿಸ
ಸಚಿವ ಈಶ್ವರ ಬಿ ಖಂಡ್ರೆ ಅವರು ತಮ್ಮ ತಂದೆ ಭೀಮಣ್ಣ ಖಂಡ್ರೆ ಅವರ 60ರ ದಶಕದ ಅಸ್ಪೃಶ್ಯತೆ ನಿವಾರಣಾ ಹೋರಾಟವನ್ನು ಸ್ಮರಿಸಿದ್ದಾರೆ. ಬಸವಾದಿ ಶರಣರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಜನಸೇವೆಗೆ ತಮ್ಮನ್ನು ಅರ್ಪಿಸ
ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್, ಕಳೆದ ಎಂಟು ವರ್ಷಗಳಿಂದ ಬಾಲಿವುಡ್ನಲ್ಲಿ ತಮಗೆ ಹಿಂದಿ ಚಿತ್ರರಂಗದಿಂದ ಕಡಿಮೆ ಅವಕಾಶಗಳು ಸಿಗುತ್ತಿರುವುದಕ್ಕೆ ತಮ್ಮ ಧರ್ಮವೇ ಕಾರಣವಿರಬಹುದು ಎಂಬ ಶಾಕಿಂಗ್ ಹೇಳಿಕೆ ನೀಡಿದ್
Maharashtra Election Effect : ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಭರ್ಜರಿ ಗೆಲುವನ್ನು ಸಾಧಿಸಿದೆ. ಕೆಲವೊಂದು ಪಾಲಿಕೆಗಳಲ್ಲಿ ಅಸಾದುದ್ದೀನ್ ಓವೈಸಿಯವರ ಪಾರ್ಟಿ ಭರ್ಜರಿ ಪ್ರದರ್ಶನವನ್ನು ನೀಡಿದೆ.
ಭಾರತೀಯ ರೈಲ್ವೆಯು ಇತಿಹಾಸ ಸೃಷ್ಟಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಾಲ್ಡಾ ಟೌನ್ನಿಂದ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಿದ್ದಾರೆ. ಈ ರೈಲು ಹೌರಾ ಮತ್ತು ಕಾಮಾಖ್ಯ ನಡುವೆ ಸಂಚರಿಸಲಿದೆ. ಇದು ಪ್ರಯಾಣ
ಪರವಾನಗಿ ಇಲ್ಲದ ವಾಕಿ-ಟಾಕಿಗಳನ್ನು ಮಾರಾಟ ಮಾಡುತ್ತಿದ್ದ ಮೆಟಾ, ಅಮೆಜಾನ್, ಫ್ಲಿಪ್ಕಾರ್ಟ್ ಸೇರಿದಂತೆ ಹಲವು ಇ-ಕಾಮರ್ಸ್ ಸಂಸ್ಥೆಗಳಿಗೆ ಗ್ರಾಹಕರ ಹಿತರಕ್ಷಣೆ ಪ್ರಾಧಿಕಾರ (CCPA) ಒಟ್ಟು 44 ಲಕ್ಷ ರೂಪಾಯಿ ದಂಡ ವಿಧಿಸಿದೆ. ಗ್ರಾಹಕ
ನಾಯಕತ್ವ ಸಂಬಂಧ ಸ್ಪಷ್ಟತೆ ಪಡೆಯಲು ಡಿಸಿಎಂ ಡಿಕೆ ಶಿವಕುಮಾರ್ ಅವರು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಬೀಡುಬಿಟ್ಟಿದ್ದ ಅವರು ಭೀಮಣ್ಣ ಖಂಡ್ರೆ ಅವರ ನಿಧನದ ಹಿನ್ನೆಲೆಯಲ್ಲಿ ಬೀದರ್ಗೆ ಬಂದು ಮತ್ತೆ ದೆ

19 C