ರಾಜ್ಯಪಾಲರು ಸರ್ಕಾರದ ಭಾಷಣ ಓದದೆ ತಮ್ಮದೇ ಭಾಷಣ ಓದಿ ಕರಾಳ ಇತಿಹಾಸ ಸೃಷ್ಟಿಸಿದ್ದಾರೆ. ಇದು ಕರ್ನಾಟಕ ಜನತೆಗೆ ಮಾಡಿದ ಅಪಮಾನ. ಸುಪ್ರೀಂ ಕೋರ್ಟ್ ಆದೇಶವಿದ್ದರೂ ರಾಜ್ಯಪಾಲರು ಸ್ವೇಚ್ಛಾಚಾರವಾಗಿ ನಡೆದುಕೊಂಡಿದ್ದಾರೆ ಎಂದು ಘ
ಕಲ್ಯಾಣ್-ಡೊಂಬಿವಲಿ ನಗರಸಭೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ರಾಜ್ ಠಾಕ್ರೆ ಅವರ ಎಂಎನ್ಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸುವ ಗುರಿಯನ್ನು ಹೊಂದಿದೆ. ಉದ್ಧವ್ ಬಣದ
ಇಲ್ಲಿಯವರೆಗೂ ಕೇರಳ, ತಮಿಳುನಾಡಿನಲ್ಲಿ ರಾಜ್ಯಪಾಲರು ವರ್ಸಸ್ ಸರ್ಕಾರದಂತಹ ಪ್ರಕರಣಗಳು ಕಂಡುಬರುತ್ತಿದ್ದವು. ಸದ್ಯ ಕರ್ನಾಟಕದಲ್ಲಿಯೂ ಈ ಘಟನೆ ನಡೆದಿದೆ. ಗುರುವಾರ ವಿಧಾನಸೌಧದಲ್ಲಿ ಜಂಟಿ ಅಧಿವೇಶನದ ವೇಳೆ ನಡೆದ ಹೈಡ್ರಾಮಾ
ಚಿನ್ನ ಆಪತ್ಭಾಂಧವ ಇದ್ದ ಹಾಗೆ. ಬೇರೆಲ್ಲೋ ಬಂಡವಾಳ ಹಾಕಿ ಕೈಸುಟ್ಟುಕೊಳ್ಳುವ ಬದಲು ಚಿನ್ನಕ್ಕೆ ಹಾಕಿ ಸುರಕ್ಷಿತ ಇರುವುದರಿಂದ ಚಿನ್ನದ ಬೇಡಿಕೆ ಹೆಚ್ಚಿ ಬೆಲೆಯೂ ಹೆಚ್ಚಾಗಿದೆ. ಇನ್ನು ಮುಂದೆಯೂ ಬೆಲೆ ಏರಿಕೆ ಪರ್ವ ಹೀಗೇ ಮುಂದು
ಅಟಲ್ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರ 2030-31ರವರೆಗೆ ವಿಸ್ತರಿಸಿದೆ. ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ನೀಡುವ ಈ ಮಹತ್ವದ ಯೋಜನೆಯು 18 ರಿಂದ 40 ವರ್ಷ ವಯಸ್ಸಿನವರಿಗೆ ಲಭ್ಯವಿದೆ. 60 ವರ್ಷದ ನಂತರ
ಧಾರವಾಡ ಜಿಲ್ಲೆಯಲ್ಲಿ ಈ ಬಾರಿ ಮಾವಿನ ಫಸಲು ಭರ್ಜರಿಯಾಗಿ ಬರಲಿದೆ. ಡಿಸೆಂಬರ್ನಲ್ಲಿ ಉತ್ತಮ ಚಳಿ ಹಾಗೂ ಹಗಲಿನಲ್ಲಿ ಬಿಸಿಲು ಮಾವಿನ ಬೆಳೆಗೆ ಅನುಕೂಲವಾಗಿದೆ. ಹೆಕ್ಟೇರ್ಗೆ 4-5 ಟನ್ ಫಸಲು ಬರುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ 13 ಸ
ʻಅವರ ಮುಂದೆ ನನಗೆ ಸೋಲೋಕೆ ಇಷ್ಟ ಇರಲಿಲ್ಲ!ʼ - ʻಬಿಗ್ ಬಾಸ್ʼ ರಘು ಸಂದರ್ಶನ
ರಾಜ್ಯ ರಾಜಕೀಯದಲ್ಲಿ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ತೀವ್ರ ಸಂಘರ್ಷ ಉಂಟಾಗಿದೆ. ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಭಾಷಣದ ಪ್ರತಿಯಲ್ಲಿನ ಅಂಶಗಳ ಬಗ
ಬೆಂಗಳೂರಿನ ಟರ್ಮಿನಲ್ 2ಏರ್ಪೋರ್ಟ್ನಲ್ಲಿ ಕಳವಳಕಾರಿ ಘಟನೆಯೊಂದು ನಡೆದಿದೆ. ಭದ್ರತಾ ನೆಪದಲ್ಲಿ ಕೊರಿಯಾದ ಮಹಿಳೆಯೊಬ್ಬರಿಗೆ ಸಿಬ್ಬಂದಿಯೊಬ್ಬ ಅಸಭ್ಯವಾಗಿ ಮೈ ಮುಟ್ಟಿ, ಖಾಸಗಿ ಅಂಗಾಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ಕೊಟ್ಟ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏಕಕಾಲದಲ್ಲಿ ಅದೆಷ್ಟು ಜಾಗತಿಕ ವಿದ್ಯಾಮಾನಗಳನ್ನು ನಿಭಾಯಿಸುತ್ತಿದ್ದಾರೆ ಎಂದರೆ, ಯಾವ ವಿಚಾರದಲ್ಲಿ ಯಾವ ರೀತಿಯ ನಿರ್ಧಾರ ಕೈಗೊಳ್ಳಬೇಕು ಎಂಬ ಗೊಂದಲದಲ್ಲಿದ್ದಾರೆ. ವೆನೆಜುವೆಲಾ, ಗ
ರಾಜ್ಯಪಾಲರು ವಿಧಾನಮಂಡಲ ಜಂಟಿ ಅಧಿವೇಶನಕ್ಕೆ ಖಚಿತವಾಗಿ ಹಾಜರಾಗಲಿದ್ದಾರೆ ಎಂದು ಸ್ಪೀಕರ್ ಯು.ಟಿ. ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಯಾವುದೇ ಸಂಘರ್ಷವಿಲ್ಲ, ಸೌಹಾರ್ದತೆಯಿಂದ ಅಧಿವ
ಗುರುವಾರ ಬೆಳಿಗ್ಗೆ ಭಾರತೀಯ ಷೇರುಪೇಟೆ ಬಲವಾದ ಚೇತರಿಕೆ ಕಂಡಿದೆ. ಇದಕ್ಕೆ ಪ್ರಮುಖ ಕಾರಣ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರ. ಗ್ರೀನ್ಲ್ಯಾಂಡ್ ವಿಚಾರದಲ್ಲಿ ಬಲ ಪ್ರಯೋಗ ಮಾಡುವುದಿಲ್ಲ ಮತ್ತು ಯುರೋಪ್ ಒಕ್ಕ
ದಾವೋಸ್ನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. ಮೋದಿ ತಮ್ಮ ಸ್ನೇಹಿತ ಎಂದ ಟ್ರಂಪ್, ಭಾರತದೊಂದಿಗೆ ಉತ್ತಮ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಭರವಸೆ ನೀಡ
Governor Vs Siddaramaiah : ರಾಜ್ಯ ಸರ್ಕಾರ ಸಿದ್ದ ಪಡಿಸಿದ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ದೂರುವ ಅಂಶಗಳಿರುವ ಹಿನ್ನಲೆಯಲ್ಲಿ, ಭಾಷಣವನ್ನು ಪೂರ್ಣ ಪ್ರಮಾಣದಲ್ಲಿ ಓದಲು ನಿರಾಕರಿಸಿದ್ದಾರೆ. ಈ ಹಿನ್ನಲೆಯಲ್ಲಿ ಇದು ಸರ್ಕಾರ ಮತ್ತು ಲೋಕಭವ
ವಿಶ್ವದಲ್ಲಿ ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿ ಬಿಡುಗಡೆಯಾಗಿದ್ದು, ಬೆಂಗಳೂರು ಎರಡನೇ ಸ್ಥಾನ ಪಡೆದಿದೆ. ಮೆಕ್ಸಿಕೋ ಸಿಟಿ ಮೊದಲ ಸ್ಥಾನದಲ್ಲಿದೆ. 2025ರ ಸಾಲಿನ 'ಟಾಮ್ಟಾಮ್ ಟ್ರಾಫಿಕ್ ಇಂಡೆಕ್ಸ್' ವರದಿ ಮೂಲಕ ಮಾಹಿ
ಚಿನ್ನದ ಬೆಲೆ ಇಂದು ದಿಡೀರನೆ ಇಳಿಕೆ ಆಗಿದೆ. ಆದರೂ ಇದು ತಾತ್ಕಾಲಿಕ ಆಗಿದ್ದು, ಬೆಲೆ ಏರಿಕೆ ಸಾಧ್ಯತೆ ಮತ್ತೆ ದಟ್ಟವಾಗಿದೆ. ಬೆಳ್ಳಿ ಬೆಲೆಯೂ ಇಂದು ಇಳಿಕೆಯಾಗಿದೆ.
ವಿಧಾನಮಂಡಲ ಜಂಟಿ ಅಧಿವೇಶನ ಇಂದು ಬೆಳಗ್ಗೆ 11 ಗಂಟೆಗೆ ಶುರುವಾಗಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭಾಷಣ ಕುತೂಹಲ ಮೂಡಿಸಿದೆ. ಸರ್ಕಾರದ ಭಾಷಣದಲ್ಲಿನ 11ನೇ ಪ್ಯಾರಾದಲ್ಲಿರುವ ಅಂಶಗಳನ್ನು ರಾಜ್ಯಪಾಲರು ಓದುತ್ತಾರೆಯೇ
ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಖಾಸಗಿ ಬಸ್ ನ ಟೈರ್ ಇದ್ದಕ್ಕಿದಂತೆ ಬ್ಲಾಸ್ಟ್ ಆಗಿದ್ದು, ಇದರಿಂದ ನಿಯಂತ್ರಣ ಕಳೆದುಕೊಂಡ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 3 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟ
ಬೇಸಿಗೆಯಲ್ಲಿ ಆಹಾರಕ್ಕಾಗಿ ನಾಡಿಗೆ ಬರುವ ವನ್ಯಜೀವಿಗಳ ಮೇಲೆ ನಿಗಾ ಇಡಲು ಅರಣ್ಯ ಇಲಾಖೆ ಡ್ರೋನ್ಗಳನ್ನು ಬಳಸಲು ಮುಂದಾಗಿದೆ. ದೊಡ್ಡಬಳ್ಳಾಪುರ, ನೆಲಮಂಗಲದಂತಹ ಪ್ರದೇಶಗಳಲ್ಲಿ ಚಿರತೆ, ಕರಡಿಗಳ ಉಪಟಳ ಹೆಚ್ಚಾಗಿದ್ದು, ಅವುಗಳ
Big Plus Point to NDA Alliance : ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರ ತೊಡಗಿದೆ. ಎಐಎಡಿಎಂಕೆ ನೇತೃತ್ವದ NDA ಮೈತ್ರಿಕೂಟಕ್ಕೆ ದೊಡ್ಡ ಪ್ಲಸ್ ಪಾಯಿಂಟ್ ಆಗಬಹುದು ಎನ್ನುವ ಲೆಕ್ಕಾಚಾರದ ಬೆಳವಣಿಗೆ ನಡೆದಿದ್ದು, ಟಿಟಿವಿ ದಿ
ಕಾಸರಗೋಡು ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಡಲಾಗಿದ್ದು, ಚೆರುವತ್ತೂರಿನಲ್ಲಿ ಸರಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಆಡಳಿತಾನುಮತಿ ದೊರೆತಿದೆ. 2025-26ರ ಬಜೆಟ್ನಲ್ಲಿ ಘೋಷಿಸಲಾಗಿದ್ದ ಈ ಕಾಲೇಜು, 3.60 ಕೋಟಿ ರೂ.
ಬಂಗಾರಪೇಟೆಯಲ್ಲಿ ವಿಳ್ಯದೆಲೆ ಬೆಲೆ ಗಗನಕ್ಕೇರಿದ್ದು, ಒಂದು ಕಟ್ಟು 150-200 ರೂ.ಗೆ ಮಾರಾಟವಾಗುತ್ತಿದೆ. ಡಿಸೆಂಬರ್ ನಂತರ ಬಳ್ಳಿ ಇಳಿಕೆ ಮತ್ತು ಅಧಿಕ ಮಂಜು ಬೀಳುತ್ತಿರುವ ಕಾರಣ ಇಳುವರಿ ಕಡಿಮೆಯಾಗಿ ಬೆಲೆ ಏರಿಕೆಗೆ ಕಾರಣವಾಗಿದೆ. ಇ
ಜ. 30 ರಿಂದ ಬೆಂಗಳೂರಿನಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಈ ಬಾರಿ ಮಹಿಳಾ ಪ್ರಧಾನ ಚಿತ್ರಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಸ್ತ್ರೀ ಎಂದರೆ ಅಷ್ಟೇ ಸಾಕೆ ಎನ್ನುವು ಕಾನ್ಸೆಪ್ಟ್ ಮೇಲ
ಬೆಂಗಳೂರಿನಲ್ಲಿ ಲಂಡನ್ ಮಾದರಿಯ ಅಂಬಾರಿ ಡಬಲ್ ಡೆಕ್ಕರ್ ಬಸ್ ಸೇವೆಗೆ ಸಚಿವ ಎಚ್.ಕೆ.ಪಾಟೀಲ್ ಚಾಲನೆ ನೀಡಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ನಗರದ ಪ್ರಮುಖ ಸ್ಥಳಗಳನ್ನು ವೀಕ್ಷಿಸಲು 3 ಬಸ್ಗಳನ್ನು ಪರಿಚಯಿಸಿದೆ. 180 ರ
ಮೈಸೂರು-ಕುಶಾಲನಗರ ರೈಲು ಮಾರ್ಗ ಯೋಜನೆಯನ್ನು ರೈಲ್ವೆ ಇಲಾಖೆ ಕೈಬಿಟ್ಟಿದೆ. ಇದರಿಂದ ಕೊಡಗಿಗೆ ರೈಲು ಬರುವ ನಿರೀಕ್ಷೆ ಹುಸಿಯಾಗಿದೆ. ಪರಿಸರ ಹಾನಿ ಹಾಗೂ ಲಾಭದಾಯಕವಲ್ಲ ಎಂಬ ಕಾರಣಕ್ಕೆ ಯೋಜನೆ ಸ್ಥಗಿತಗೊಂಡಿದ್ದು, ಜಿಲ್ಲೆಯಲ್ಲ
ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೇ ಮಹನಗರ ಪಾಲಿಕೆಯನ್ನು ಐದು ಹೊಸ ನಗರ ಪಾಲಿಕೆಗಳಾಗಿ ಸರಕಾರ ವಿಂಗಡಿಸಿದೆ. ಇದೀಗ ಕಾರ್ಯಕ್ಷಮತೆ ನಿರ್ಧಾರ ಆಗಲಿದ್ದು, ಅಭವೃದ್ಧಿಗೆ ಪ್ರಮುಖ ಇಂಧನವಾದ ಬಜೆಟ್ ಮಂಡನೆಗೆ ಈಗ ಸಿದ್ಧತೆ
ಬೆಂಗಳೂರಿನಲ್ಲಿ ಮನೆ ಬಾಡಿಗೆ ಗಗನಕ್ಕೇರಿದ್ದು, 70,000 ರೂ.ಗೆ 2BHK ಕೇಳುತ್ತಿರುವುದು ಸಾಫ್ಟ್ವೇರ್ ಇಂಜಿನಿಯರ್ ಒಬ್ಬರ ಅಸಮಾಧಾನಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದು ದೊಡ್ಡ ಚರ್ಚೆಗೆ ಎಡೆಮಾಡಿಕೊಟ್ಟಿದ್ದು, ಅನೇಕರ
ಅಮೆರಿಕಾದ ಸೇನೆ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮದುರೊ ಅವರನ್ನು ಸೆರೆಹಿಡಿಯಲು 'ರಹಸ್ಯ ಸೋನಿಕ್' ಆಯುಧ ಬಳಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಕೊಂಡಿದ್ದಾರೆ. ಈ ಆಯುಧವು ಶತ್ರುಗಳನ್ನು ದಿಕ್ಕುತಪ್ಪಿಸಿ ನಿಷ್ಕ್
ಯಾದ್ರಿ ಜಿಲ್ಲೆಯ ಯಾಚಾರಂ ಗ್ರಾಮದ ಬಳಿ ಸುಮಾರು 50 ಬೀದಿ ನಾಯಿಗಳನ್ನು ವಿಷಪೂರಿತವಾಗಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ವಾರ್ಡ್ ಸದಸ್ಯರ ವಿರುದ್ಧ ಪ್ರಕರ
ಸದಾಶಿವನಿಗೆ ಅದೇ ಜ್ಞಾನ ಎಂಬಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದಾವೋಸ್ ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆಯ ತಮ್ಮ ಭಾಷಣದಲ್ಲೂ ಗ್ರೀನ್ಲ್ಯಾಂಡ್ನ ಭಜನೆ ಮಾಡಿದ್ದಾರೆ. ಗ್ರೀನ್ಲ್ಯಾಂಡ್ ಅಮೆರಿಕಕ್ಕೆ ಸೇ
ಹೂಡಿಕೆದಾರ ಜಾರ್ಜ್ ನೋಬಲ್ ಅವರು ಓಪನ್ ಎಐ ಸಂಸ್ಥೆಯು 'ನೇರ ಪ್ರಸಾರದಲ್ಲೇ ಕುಸಿಯುತ್ತಿದೆ' ಎಂದು ಎಚ್ಚರಿಸಿದ್ದಾರೆ. ಸ್ಪರ್ಧೆ, ಆರ್ಥಿಕ ಸಂಕಷ್ಟ, ಸಿಬ್ಬಂದಿ ವಲಸೆ ಮತ್ತು ಎಲಾನ್ ಮಸ್ಕ್ ದಾವೆಯಂತಹ ಸಮಸ್ಯೆಗಳು ಸಂಸ್ಥೆಯ ಭವಿಷ್
ಭಾರತದಲ್ಲಿ ಟಿ20 ವಿಶ್ವಕಪ್ ಪಂದ್ಯಗಳನ್ನು ಆಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾದೇಶಕ್ಕೆ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ICC) ಸರಿಯಾಗಿಯೇ ಬಿಸಿ ಮುಟ್ಟಿಸಿದೆ. ಯಾವುದೇ ಕಾರಣಕ್ಕೂ ನಿಮ್ಮ ಪಂದ್ಯಗಳನ್ನು ಭಾ
ಹೊಸನಗರ ತಾಲೂಕಿನ ಹರತಾಳು ಗ್ರಾಮದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ವಿಜಯನಗರ ಕಾಲದ ಮಾಸ್ತಿಕಲ್ಲು ಪತ್ತೆಯಾಗಿದೆ. ಬೊಮ್ಮದೇವಗೌಡ ಎಂಬುವರ ಪತ್ನಿಯರು ಸಹಗಮನ ಮಾಡಿದ ಘಟನೆಯನ್ನು ತಿಳಿಸುವ ಈ ಶಿಲ್ಪ, ವೈಷ್ಣವ ಧರ್ಮಕ್ಕೆ ಸೇ
ರಾಜಕಾರಣದಲ್ಲಿ ಯಾರೂ ಮಿತ್ರರೂ ಅಲ್ಲ, ಶತ್ರುಗಳೂ ಅಲ್ಲ ಎಂಬುದು ಅದೆಷ್ಟು ನಿಜ ನೋಡಿ. ಕೇವಲ ಒಂದು ತಿಂಗಳ ಹಿಂದಷ್ಟೇ ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆಗಾಗಿ ಒಂದಾಗಿದ್ದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಸಹೋದರರು
India Vs New Zealand 1st T20i Match- ನಾಗ್ಪುರದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 238 ರನ್ ಗಳಿಸಿದೆ. ಸೂರ್ಯಕುಮಾರ್ ಯಾದವ್ ಮತ್ತು ಅಭಿಷೇಕ್ ಶರ್ಮಾ ಅವರು 99 ರನ್ ಗಳ ಜೊತೆಯಾಟವಾಡಿ ತಂಡವನ್ನು ಆರಂಭಿಕ ಕುಸಿತದಿಂದ ಪಾರು ಮಾಡಿದರು. ಆರಂಭಿಕ
ವಿಧಾನಮಂಡಳ ಜಂಟಿ ಅಧಿವೇಶನವನ್ನುದ್ದೇಶಿಸಿ ತಾವು ಮಾಡಬೇಕಾದ ಭಾಷಣದ ಕೆಲವು ಅಂಶಗಳ ಬಗ್ಗೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಕರಾರು ತೆಗೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಎಚ್ಕೆ ಪಾಟೀಲ್ ಅವರು ಇಂದು (ಜ.20-ಬುಧವಾರ
ಉಡುಪಿ ಪರ್ಯಾಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಅವರು ಆರ್.ಎಸ್.ಎಸ್. ಧ್ವಜವನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದಕ್ಕೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಘಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ
ಹಾಸನದಲ್ಲಿ ಜೆಡಿಎಸ್ ಬೆಳ್ಳಿಹಬ್ಬದ ಅಂಗವಾಗಿ ಐತಿಹಾಸಿಕ ಸಮಾವೇಶ ಆಯೋಜಿಸಲಾಗಿದೆ. ಮುಂದಿನ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿ ಹೊಂದಲಾಗಿದೆ. ಎಚ್.ಡಿ. ದೇವೇಗೌಡರ ಮಾರ್ಗದರ್ಶನದ
ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಸಮ್ಮೇಳನದಲ್ಲಿ ಭಾಗವಹಿಸಿರುವ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಸಿಫಿ ಟೆಕ್ನಾಲಜೀಸ್ ಮತ್ತು ಭಾರ್ತಿ ಎಂಟರ್ಪ್ರೈಸಸ್ ಜೊತೆ ಮಹತ್ವದ ಒ
Food and health : ವೈಟ್ ರೈಸ್, ಮೈದಾಗಿಂತ ಕುಚ್ಚಲಕ್ಕಿ, ಜೋಳ, ರಾಗಿ ಯಾಕೆ ಶ್ರೇಷ್ಠ? Dr N Someshwara
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಮತ್ತು ಭತ್ತ ಖರೀದಿಸಲು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 12,265 ರೈತರು ರಾಗಿ ಖರೀದಿಗೆ ನ
RCB HOme Ground- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಕ್ರೀಡಾಂಗಣದ ಹೊರಗಿನ ರಸ್ತೆಗಳ ಜವಾಬ್ದಾರಿ, ಡಿಜೆ ನಿರ್ಬಂಧ ಮತ್ತು ಅಗ್ನಿಶಾಮಕ ದಳ ಸ್ಥಾಪನ
ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. 'ಮಿಲೆಟ್ಸ್ ಟು ಮೈಕ್ರೋಚಿಪ್' ಎಂಬ ಪರಿಕಲ್ಪನೆಯಲ್ಲಿ ರಾಜ್ಯದ ಕೃಷಿ ಉತ್ಪನ್ನಗಳು ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳ
ಕರ್ನಾಟಕ ರಾಜ್ಯದಲ್ಲಿ ಭಾರತ ಚುನಾವಣಾ ಆಯೋಗದಿಂದ ವಿಶೇಷ ಸಮಗ್ರ ಪರಿಷ್ಕರಣೆ ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ. ಇದರ ಪೂರ್ವಭಾವಿಯಾಗಿ, 2002ರ ಮತದಾರರ ಪಟ್ಟಿಯನ್ನು 2025ರ ಪಟ್ಟಿಗೆ ಜೋಡಣೆ ಮಾಡುವ ಮ್ಯಾಪಿಂಗ್ ಕಾರ್ಯ ಪ್ರಗತಿಯಲ್ಲ
ನಾಳೆಯಿಂದ ಆರಂಭವಾಗಲಿರುವ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷ ಬಿಜೆಪಿ ರಣತಂತ್ರಗಳನ್ನು ರೂಪಿಸುತ್ತಿದ್ದು, ಅದರ ಭಾಗವಾಗಿ ರಾಜ್ಯದಲ್ಲಿ ಆಡಳಿತ ಯಂತ್ರ ಕ
ಭಾರತದ ಮೇಲೆ ದಾಳಿಗಳನ್ನು ಹೆಚ್ಚಿಸಲು ನಿರ್ಧರಿಸಿರುವ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ, ಇದೀಗ ಪಂಜಾಬ್ನಲ್ಲಿರುವ ಖಲಿಸ್ತಾನ್ ಪರ ಗ್ಯಾಂಗ್ಸ್ಟರ್ಗಳನ್ನು ತನ್ನತ್ತ ಸೆಳೆದುಕೊಂಡಿದ್ದು, ಐಎಸೈ ನೆರವಿನಿಂದ ಮುಂಬರುವ ಜ.
ಬಿಜೆಪಿಯ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಿತಿನ್ ನಬಿನ್, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದ್ದಾರೆ. ನಿಕಟಪೂರ್ವ ಅಧ್ಯ
PCB Supports BCB- ಭಾರತದಲ್ಲಿ ಟಿ20 ವಿಶ್ವಕಪ್ ಪಂದ್ಯಗಳನ್ನು ಆಡಲು ನಿರಾಕರಿಸಿರುವ ಬಾಂಗ್ಲಾದೇಶದ ಪರವಾಗಿ ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಿಂತಿದೆ. ಮಾತ್ರವಲ್ಲದೆ ಈ ವಿಚಾರವಾಗಿ ಐಸಿಸಿಯ ಉಳಿದ ರಾಷ್ಟ್ರಗಳನ್ನು ಭಾರತದ ವಿರುದ್ಧ
ಭಾರತದ ಕ್ರಿಕೆಟ್ ಆಟಗಾರ ಮೊಹಮ್ಮದ್ ಶಮಿ ಅವರು ತಮ್ಮ ಪೌರತ್ವ ಮತ್ತು ಮತದಾರರ ಪಟ್ಟಿಯ ಖಚಿತತೆಗಾಗಿ ಕೋಲ್ಕತ್ತಾದಲ್ಲಿ ವಿಚಾರಣೆಗೆ ಹಾಜರಾದರು. ತಮ್ಮ ಪೋಷಕರ ಹೆಸರುಗಳ ತಾಂತ್ರಿಕ ಅಸಮಂಜಸತೆಯಿಂದಾಗಿ ಈ ಪ್ರಕ್ರಿಯೆ ನಡೆಯಿತು. ಶ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬಿಕ್ಕಟ್ಟು ತೀವ್ರಗೊಂಡಿದ್ದು, ಹೈಕಮಾಂಡ್ ಮೌನ ಮುಂದುವರೆಸಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಬಣದ ದಾಳಗಳು ಯಶಸ್ವಿಯಾಗುತ್ತಿದ್ದು, ಡಿಕೆ ಶಿವಕುಮಾರ್ ಬಣದ ಪ್ರಯತ್ನಗಳು
ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಬಾಲಿವುಡ್ನಲ್ಲಿ ಅವಕಾಶಗಳು ಕಡಿಮೆಯಾಗಲು ತಮ್ಮ ಧರ್ಮವೇ ಕಾರಣ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ಹಳೆಯ ಸಂದರ್ಶನವೊಂದು ವೈರಲ್ ಆಗಿದ್ದು,ಇದರಲ್ಲಿ 'ಜೈ
ಸಿದ್ಧಗಂಗಾ ಮಠದಲ್ಲಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವವನ್ನು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಉದ್ಘಾಟಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಿ
ಕೇಂದ್ರ ಬಜೆಟ್ ಕೇವಲ ಹಣದ ಲೆಕ್ಕಾಚಾರವಲ್ಲ, ಅದು ದೇಶದ ಭವಿಷ್ಯದ ರೂಪುರೇಷೆ. ಫೆಬ್ರುವರಿ 1ರಂದು ಪ್ರಸ್ತುತವಾಗಲಿರುವ ಈ ಬಜೆಟ್, ಪ್ರತಿಯೊಬ್ಬರ ನಿರೀಕ್ಷೆಗಳನ್ನು ಹೊತ್ತಿದೆ. ವಿಶೇಷವಾಗಿ ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬ
ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನದ ಹೊರತಾಗಿಯೂ ಭಾರತದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರು ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ತಮ್ಮ ಅಗ್ರಸ್ಥಾನವನ್ನು ಕಳೆದುಕೊಂಡಿದ
ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮಂಡಲ ಮಕರಜ್ಯೋತಿ ಮಹೋತ್ಸವವು ಜ.20ರಂದು ಸಂಪನ್ನಗೊಂಡಿತು. ದೇಗುಲವನ್ನು ಮುಚ್ಚಿ ಕೀಲಿಯನ್ನು ರಾಜಪ್ರತಿನಿಧಿಗೆ ಹಸ್ತಾಂತರಿಸಲಾಯಿತು. ಫೆ.13ರಿಂದ ಕುಂಭ ಮಾಸದ ವಿಶೇಷ ಪೂಜೆಗಳು ಆರಂಭವಾಗಲಿದ್ದು, ಭಕ
ಭಾರತದ ನಾರಿಶಕ್ತಿಯ ಬಗ್ಗೆ ಇಡೀ ಜಗತ್ತು ಮೆಚ್ಚುಗೆಯ ಮಾತುಗಳನ್ನಾಡುತ್ತದೆ. ದೇಶದ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿರುವ ಆಧುನಿಕ ಮಹಿಳೆ, ರಕ್ಷಣಾ ಕ್ಷೇತ್ರದಲ್ಲೂ ಛಾಪು ಮೂಡಿಸಿದ್ದಾಳೆ. ಆಪರೇಷನ
ಮುಂಬೈ ಕಸ್ಟಮ್ಸ್ ಅಧಿಕಾರಿಗಳು ಸಮುದ್ರದಲ್ಲಿ 180 ಟನ್ಗೂ ಹೆಚ್ಚು ಅಕ್ರಮ ಡೀಸೆಲ್ ಸಾಗಾಟ ಮಾಡುತ್ತಿದ್ದ ಬಾರ್ಜ್ ಅನ್ನು ವಶಪಡಿಸಿಕೊಂಡಿದ್ದಾರೆ. ವಿದೇಶಿ ಹಡಗುಗಳಿಂದ ಕಳ್ಳಸಾಗಣೆ ಮಾಡಲಾಗುತ್ತಿದ್ದ ಈ ಡೀಸೆಲ್ ಅನ್ನು ಸುಂಕ ವಂ
ಈ ವಾರಾಂತ್ಯದಲ್ಲಿ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಬ್ಯಾಂಕುಗಳು ಸತತ ನಾಲ್ಕು ದಿನ ಮುಚ್ಚಿರುತ್ತವೆ. ಜನವರಿ 27 ರಂದು ಬ್ಯಾಂಕ್ ನೌಕರರು ವಾರಕ್ಕೆ 5 ದಿನ ಕೆಲಸಕ್ಕೆ ಒತ್ತಾಯಿಸಿ ಮುಷ್ಕರ ನಡೆಸಲಿದ್ದಾರೆ. ಇದರಿಂದ ಗ್ರಾಹಕ ಸೇವೆ
ನಾಲ್ಕನೇ ಮಗುವನ್ನು ಬರಮಾಡಿಕೊಳ್ಳಲು ಕುತೂಹಲದಿಂದ ಕಾಯುತ್ತಿದ್ದೇವೆ, ಉಷಾ ಗರ್ಭಿಣಿಯಾಗಿದ್ದು, ಜುಲೈ ಅಂತ್ಯದಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದು ದಂಪತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದೇ ತಡ 13 ಸಾವಿರಕ
ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ಕಾಲ್ ಗರ್ಲ್ ಹೆಸರಲ್ಲಿ ಆಗುತ್ತಿರುವ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಸಂಗಾತಿಯಿಲ್ಲದ ಯುವಕರು ಸೇರಿದಂತೆ ವಿವಾಹಿತರು ಏಕಾಂಗಿತನ ನಿವಾರಿಸಿಕೊಳ್ಳಲು ಆ್ಯಪ್ಗಳ ಜಾಹೀರಾತುಗಳ
ಹುಬ್ಬಳ್ಳಿಯಲ್ಲಿ ಜನವರಿ 24, 2026 ರಂದು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಾಣಗೊಂಡ 42,345 ಮನೆಗಳ ಉದ್ಘಾಟನೆಗೆ ಕರ್ನಾಟಕ ಸಜ್ಜಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ
Khawaja Asif in huge embracement : ವಿವಾದಕಾರಿ ಹೇಳಿಕೆ ನೀಡುವುದರಲ್ಲಿ ಎತ್ತಿದ ಕೈಯಾಗಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್, ಖುದ್ದು ತೀವ್ರ ಮುಜುಗರಕ್ಕೀಡಾಗಿದ್ದಾರೆ. ಸಿಯಾಲ್’ಕೋಟ್ ನಲ್ಲಿ ನಕಲಿ ಪಿಜ್ಜಾ ಅಂಗಡಿಯನ್ನು ಭರ್ಜರಿಯಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಘವೇಂದ್ರ ಸ್ವಾಮಿಗಳ ಭಾವಚಿತ್ರವನ್ನು ನಿರಾಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ನಟ ಹಾಗೂ ಸಂಸದ ಜಗ್ಗೇಶ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಧ್ರುವಂತ್ ಜಾತಕದಲ್ಲಿ ಏನಿತ್ತು? ಇದರ ಪ್ರತಿಫಲವೇ ಮದುವೆ ಕಾಂಟ್ರವರ್ಸಿ?
ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಕೊಟ್ಟಿದ್ದ ಹೇಳಿಕೆ ದ್ವೇಷ ಭಾಷಣದ ಸ್ವರೂಪ, ಸನಾತನ ಧರ್ಮದ ವಿರುದ್ಧ ನಿರಂತರ ದಾಳಿ ಮುಂದುವರೆದಿದೆ. ದ್ವೇಷ ಭಾಷಣ ಮಾಡುವವರಿಗೆ ಶಿಕ್ಷೆಯಿಲ್ಲ ಆದರೆ, ಅದರ ಬಗ್ಗೆ ಪ್ರತಿಕ್ರಿಯೆ ಕೊಡ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಏರ್ ಫೋರ್ಸ್ ಒನ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಸ್ವಿಟ್ಜರ್ಲೆಂಡ್ನ ದಾವೋಸ್ಗೆ ತೆರಳುತ್ತಿದ್ದ ವಿಮಾನ ಅರ್ಧ ದಾರಿಯಲ್ಲೇ ವಾಪಸ್ಸು ಅಮೆರಿಕಾಗೆ ಮರಳಿದೆ. ಬಳಿ
Rohit Sharma- Harshit Rana- ಒಂದೇ ಒಂದು ಪಂದ್ಯ. ನಿನ್ನೆವರೆಗೂ ಹೀರೋ ಆಗಿದ್ದ ರೋಹಿತ್ ಶರ್ಮಾ ಇಂದು ವಿಲನ್, ಪ್ರತಿ ಪಂದ್ಯದಲ್ಲೂ ವಿಲನ್ ಆಗಿದ್ದ ಹರ್ಷಿತ್ ರಾಣಾ ಈಗ ಒಂದೇ ಪಂದ್ಯದಲ್ಲಿ ಹೀರೋ. ಇದೇ ಕ್ರಿಕೆಟ್! ನ್ಯೂಜಿಲೆಂಡ್ ವಿರುದ್ಧದ ಸರಣಿ ಸೋ
ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಬ್ಯಾನರ್ ಗಲಭೆ ಪ್ರಕರಣವನ್ನು ಸಿಐಡಿ ವರದಿ ನೀಡಿದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ದಾಂಧಲೆ, ಗಾಂಜಾ ಹೆಚ್ಚಾ
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಜ.22ರಂದು ನಡೆಯಲಿರುವ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆಗೆ ಭರದ ಸಿದ್ಧತೆ ನಡೆದಿದೆ. ಪೂಜಾ ಸಮಯಳೇನು, ಏನೇನು ವಿಶೇಷ ಎಂಬ ಮಾಹಿತಿ ಇಲ್ಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನವೀನ್ ಅವರು ಪ್ರಮುಖ ಸಂಘಟನಾ ನೇಮಕಾತಿಗಳನ್ನು ಪ್ರಕಟಿಸಿದ್ದಾರೆ. ಕೇರಳ ಚುನಾವಣೆಗೆ ವಿನೋದ್ ತಾವ್ಡೆ, ಬೆಂಗಳೂರಿಗೆ ರಾಮ್ ಮಾಧವ್ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ತೆಲಂಗಾಣ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿಸ್ತರಣಾ ನೀತಿ ವಿವಾದ ಸೃಷ್ಟಿಸಿದ್ದು, ಈ ನಡುವೆ ದಾವೋಸ್ ನಲ್ಲಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಗ್ರೀನ್ಲ್ಯಾಂಡ್ ವಿಚಾರದಲ್ಲಿ ಡೆನ್ಮಾರ್ಕ್ಗೆ ಬೆಂಬಲ ಸೂಚಿಸಿದ್ದಾರ
ಭಾರತೀಯ ರೈಲ್ವೆಯ 'ಒಂದು ನಿಲ್ದಾಣ ಒಂದು ಉತ್ಪನ್ನ' ಯೋಜನೆಯು ಸ್ಥಳೀಯ ಉತ್ಪನ್ನಗಳಿಗೆ ರಾಷ್ಟ್ರೀಯ ಮಾರುಕಟ್ಟೆ ಒದಗಿಸುತ್ತಿದೆ. ಇದು ಕುಶಲಕರ್ಮಿಗಳು, ನೇಕಾರರು ಮತ್ತು ಸಣ್ಣ ಉತ್ಪಾದಕರಿಗೆ ನೇರ ಆದಾಯದ ಮೂಲವಾಗಿದೆ. ದೇಶದಾದ್ಯಂ
ಈ ವರ್ಷ ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸದ್ಯ ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆಗೆ ಬಿಜೆಪಿ ಸಜ್ಜಾಗಿದ್ದು, ಐದು ಪಾಲಿಕೆಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಆ ಹಿನ್ನೆಲೆ ಬಿ
ಸಕಲೇಶಪುರ-ಆಲೂರು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರ ನಡುವಿನ ಅಸಮಾಧಾನ ತಾರಕಕ್ಕೇರಿದೆ. ಪರಾಜಿತ ಅಭ್ಯರ್ಥಿ ಮುರಳಿ ಮೋಹನ್ ಅವರ ವರ್ತನೆ ಸ್ಥಳೀಯ ನಾಯಕರ ಬೇಸರಕ್ಕೆ ಕಾರಣವಾಗಿದ್ದು, ಇತ್ತೀಚೆಗೆ ಸಚಿವರ ಸಭ
ತಮಿಳುನಾಡಿನಲ್ಲಿ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಾಕಿ ಉಳಿಸಿಕೊಂಡಿದ್ದ ಡೆತ್ ಕ್ಲೈಮ್ಗಳನ್ನು ವಿಲೇವಾರಿ ಮಾಡಲು ಸೂಚನೆ ಕೊಟ್ಟಿದ್ದಕ್ಕೆ ಸಹೋದ್ಯೋಗಿಯೊಬ್ಬ ಮಹಿಳಾ ಅಧಿಕಾರಿಯನ್ನೇ ಸುಟ್ಟು ಕೊಂದ ಘಟನೆ ಬೆ
ICC Vs BCB : ಪ್ರತಿಷ್ಠಿತ ಐಸಿಸಿ ಟಿ20 ವಿಶ್ವಕಪ್ ನಲ್ಲಿ ಭಾರತದಲ್ಲಿ ಆಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಇದೆ. ಈ ನಡುವೆ, ಪರ್ಯಾಯ ಆಯ್ಕೆಯನ್ನು ಐಸಿಸಿ ಮಾಡಿಕೊಂಡಿದೆ ಎನ್ನುವ ಮಾತು ಕ್ರಿಕೆಟ್
ಐತಿಹಾಸಿಕ ತಾಣವಾದ ಲಕ್ಕುಂಡಿ ದಿನೇ ದಿನೇ ಅಚ್ಚರಿಗಳ ತವರಾಗಿ ಮಾರ್ಪಾಡಾಗುತ್ತಿದೆ. ಇಲ್ಲಿನ ಪ್ರತಿ ಪ್ರದೇಶದಲ್ಲಿಯೂ ಇತಿಹಾಸ ಅಡಗಿದೆ ಎನ್ನುವದುದಕ್ಕೆ ಸದ್ಯ ಮನೆಯೊಂದು ಸಾಕ್ಷಿಯಾಗಿದೆ. ಗ್ರಾಮದ ನಿವಾಸಿಯೊಬ್ಬರ ಮನೆಯ ಹಾಲ್
ದೊಡ್ಡಬಳ್ಳಾಪುರದಲ್ಲಿ 85 ಕೋಟಿ ವೆಚ್ಚದ 100 ಹಾಸಿಗೆಯ ಇಎಸ್ಐ ಆಸ್ಪತ್ರೆ ಕಾರ್ಯಾರಂಭಕ್ಕೆ ಸನ್ನಿಹಿತವಾಗಿದೆ. ಒಂದು ದಶಕದ ಬಳಿಕ, ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣಗೊಂಡ ಈ ಆಸ್ಪತ್ರೆ, ಲಕ್ಷಾಂತರ ಕಾರ್ಮಿಕರ ಆರೋಗ್ಯ ಸೇವ
ಕಬ್ಬಾಳು ಕೆರೆಗಳಲ್ಲಿ ಜೆಸಿಬಿ, ಹಿಟ್ಯಾಚಿ ಯಂತ್ರಗಳಿಂದ ಅಗೆದ ಆಳವಾದ ಗುಂಡಿಗಳು ಪ್ರವಾಸಿಗರು, ಭಕ್ತರು, ವಿದ್ಯಾರ್ಥಿಗಳಿಗೆ ಮೃತ್ಯುಕೂಪಗಳಾಗಿ ಪರಿಣಮಿಸಿವೆ. ಇತ್ತೀಚೆಗೆ ಇಬ್ಬರು ವಿದ್ಯಾರ್ಥಿಗಳು ಹಾಗೂ ಭಿಕ್ಷುಕ ಸೇರಿದಂತ
ಬೆಳಗಾವಿ ಜಿಲ್ಲೆಯಲ್ಲಿ ರಸ್ತೆಗಳಲ್ಲಿ ಮರಳು, ಮಣ್ಣು, ಖಡಿ ಸಾಗಿಸುವ ವಾಹನಗಳು ನಿಯಮ ಉಲ್ಲಂಘಿಸುತ್ತಿವೆ. ಹೊದಿಕೆ ಹಾಕದೆ ಸಾಗಾಟದಿಂದ ರಸ್ತೆಗೆ ವಸ್ತುಗಳು ಬಿದ್ದು, ಧೂಳು ಹಾರುತ್ತಿದೆ. ಇದರಿಂದ ಬೈಕ್ ಸವಾರರು ಗಾಯಗೊಳ್ಳುತ್ತಿ
ಬಾಹ್ಯಾಕಾಶ ಲೋಕದ ದಂತಕಥೆ ಸುನಿತಾ ವಿಲಿಯಮ್ಸ್ ಅವರು ನಾಸಾದಲ್ಲಿನ ತಮ್ಮ ಇಪ್ಪತ್ತೇಳು ವರ್ಷದ ಪಯಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ನಾಸಾ ಆಡಳಿತಾಧಿಕಾರಿ ಜೇರೆಡ್ ಐಸಾಕ್ಮನ್ ಅವರು ಸುನೀತಾ ವಿಲಿಯಮ್ಸ್ ಬಗ್ಗೆ ಹೊಗಳಿ ಎಕ್ಸ
ಬೆಚ್ಚನೆಯ ಸ್ವೆಟರ್, ಕ್ಯಾಪ್ ಏನೇ ಹಾಕಿದ್ರೂ ಚಳಿ ತಡೆಯಲು ಸಾಧ್ಯವಾಗ್ತಿಲ್ಲ ಅನ್ನೋದೆ ಬೆಂಗಳೂರು ಜನರ ಗೋಳು.. ಅದರಲ್ಲೂ ಕೆಲಸಕ್ಕಾಗಿ ಅನಿವಾರ್ಯವಾಗಿ ಹೊರಗೆ ಹೋಗೋರಿಗಂತೂ ಈ ಚಳಿಯ ವಾತಾವರಣ ಸಹಿಸಲು ಕಷ್ಟಸಾಧ್ಯವಾಗಿದೆ. ಇನ್ನ
ಮೈಸೂರು ಮತ್ತು ಕುಶಾಲನಗರ ನಡುವೆ ರೈಲು ಮಾರ್ಗ ನಿರ್ಮಾಣ ಮಾಡುವ ಬಹು ವರ್ಷಗಳ ಕನಸು ಭಗ್ನವಾಗಿದೆ. ರೈಲ್ವೆ ಇಲಾಖೆಯು ಈ ಯೋಜನೆಯನ್ನು ಕೈಬಿಟ್ಟಿದೆ. ಹೆಚ್ಚಿನ ಅನುದಾನದ ಅವಶ್ಯಕತೆ ಮತ್ತು ದೀರ್ಘಾವಧಿಯಲ್ಲಿ ಲಾಭದಾಯಕವಲ್ಲ ಎಂಬ ಕ
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಮಹಿಳಾ ಕಾಲೇಜಿನಲ್ಲಿ ಜನವರಿ 19ರಂದು ‘ವೈಸ್ ಆಫ್ ಎಕ್ಸ್ಪೀರಿಎನ್ಸ್’ ಕಾರ್ಯಕ್ರಮ ಜರುಗಿತು. ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಡಾ. ನಾಗಲಕ್ಷ್ಮಿ ಬಿ. ಎನ್ ಅವರ
ಕಲ್ಯಾಣ ಕರ್ನಾಟಕದಲ್ಲಿ ತೀವ್ರ ಅಪೌಷ್ಟಿಕತೆ ಪ್ರಮಾಣ ಕಳೆದ ನಾಲ್ಕು ವರ್ಷಗಳಲ್ಲಿ ಶೇ.70ರಷ್ಟು ಇಳಿಕೆಯಾಗಿದೆ. ಸರ್ಕಾರದ ಯೋಜನೆಗಳು, ಆರೋಗ್ಯ ಮತ್ತು ಮಹಿಳಾ-ಮಕ್ಕಳ ಇಲಾಖೆಗಳ ಜಂಟಿ ಕಾರ್ಯದಿಂದ ಇದು ಸಾಧ್ಯವಾಗಿದೆ. ಅಂಗನವಾಡಿ, ಶಾ
ರಾಯಚೂರಿನಲ್ಲಿನ ಸಿಂಧನೂರಿನ ಕನ್ಹೇರಿ ಕ್ರಾಸ್ ಬಳಿ ಎರಡು ಬೊಲೆರೋ ವಾಹನಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಹಿನ್ನೆಲೆ, ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಮೃತರಲ್ಲಿ ಅಪ್ಪ ಮಗ ಸೇರಿದ್ದು, ಭೀಕರ ಅಪಘಾತದಿ
ಬೆಂಗಳೂರಿನ ದಾಸನಪುರದಲ್ಲಿ ಕುರಿ ಮತ್ತು ಮೇಕೆಗಳಿಗಾಗಿ ವೈಜ್ಞಾನಿಕ ಮಾರುಕಟ್ಟೆ ನಿರ್ಮಿಸಲು ಎಪಿಎಂಸಿ ನಿರ್ಧರಿಸಿದೆ. ಬಿಎಂಟಿಸಿಗೆ ಸೇರಿದ 12.5 ಎಕರೆ ಜಾಗವನ್ನು ನೀಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೆಚ್ಚು
ಮೊಳಕಾಲ್ಮುರು ತಾಲೂಕು ಆಸ್ಪತ್ರೆಯ ಎಡವಟ್ಟು ಸದ್ಯ ಮಹಿಳೆಯೊಬ್ಬರಿಗೆ ಸಂಕಷ್ಟಕ್ಕೆ ದೂಡಿದೆ. ಅನಾರೋಗ್ಯದಿಂದ ಪತಿ ಮೃತಪಟ್ಟಿದ್ದರು. ಈ ಹಿನ್ನೆಲೆ ಮರಣ ಪ್ರಮಾಣಪತ್ರ ಕೇಳಲು ಹೋದ ಪತ್ನಿಗೇ ಆಕೆಯದ್ದೇ ಮರಣ ಪ್ರಮಾಣಪತ್ರ ನೀಡಲಾಗ

25 C