Shikhar Dhawan- Sophie Shine Engagement - ಕಳೆದ ವರ್ಷ ದುಬೈ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕಳೆದ ವರ್ಷ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳೆ ಶಿಖರ್ ಧವನ್ ಅವರು ಒಬ್ಬಾಕೆ ಸುಂದರಿಯೊಂದಿಗೆ ಕಾಣಿಸಿಕೊಂಡದ್ದು ನೆನಪಿದೆಯಾ? ಇದೀಗ ಅದೇ ಯುವತಿಯನ್ನು ಶಿಖರ್
ಗದಗ/ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನಾಭರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಾತತ್ವ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. 1962ರ ನಿಯಮದಂತೆ ಭೂಮಿಯಲ್ಲಿ ಸಿಕ್ಕ ಯಾವುದೇ ವಸ್ತು ಸರ್ಕಾರಕ್ಕೆ ಸೇರಿದ್ದು, ಶೇ.20ರಷ್ಟು
ತರೀಕೆರೆಯಲ್ಲಿ ನೂತನ ವಿದ್ಯುತ್ ಉಪಕೇಂದ್ರ ಉದ್ಘಾಟನೆ ಹಾಗೂ ಸೌರ ವಿದ್ಯುತ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿತು. ಅಕ್ರಮ ಪಂಪ್ಸೆಟ್ಗಳನ್ನು ಸಕ್ರಮಗೊಳಿಸಲು ಸರಕಾರ ಸಿದ್ಧವಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಕು
ವೆನೆಜುವೆಲಾ ರೀತಿ ಅಮೆರಿಕವನ್ನು ಎದುರು ಹಾಕಿಕೊಳ್ಳದೇ ಒಪ್ಪಂದ ಮಾಡಿಕೊಳ್ಳಿ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಯನ್ನು, ಕ್ಯೂಬಾ ಸ್ಪಷ್ಟವಾಗಿ ತಿರಸ್ಕರಿಸಿದೆ. ಈ ಕುರಿತು ಮಾತನಾಡಿರುವ ಕ್ಯೂಬಾ ಅಧ್ಯಕ್ಷ ಮಿಗುಯೆ
RCB W Beat UPW W- ಗ್ರೇಸ್ ಹ್ಯಾರಿಸ್ ಮತ್ತು ಸ್ಮೃತಿ ಮಂದಾನ ಅವರ ಬಿರುಗಾಳಿ ಬ್ಯಾಟಿಂಗ್ ನಿಂದಾಗಿ ಯುಪಿ ವಾರಿಯರ್ಸ್ ತಂಡವನ್ನು ಇನ್ನೂ 47 ಎಸೆತಗಳು ಬಾಕಿ ಉಳಿದಿರುವಂತೆ ಸೋಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಉತ್ತಮ ರನ್
ರಾಜ್ಯದಲ್ಲಿ 569 ಅಬಕಾರಿ ಸನ್ನದುಗಳ ಇ-ಹರಾಜಿಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಲು ನಿರಾಕರಿಸಿದೆ. ಇದರಿಂದಾಗಿ ಮಂಗಳವಾರದಿಂದ ನಡೆಯಬೇಕಿದ್ದ 477 ಸಿಎಲ್-2 ಎ ಮದ್ಯ ಮಾರಾಟ ಮಳಿಗೆ ಮತ್ತು 92 ಸಿಎಲ್-9ಎ ರಿಫ್ರೆಶ್
ದೇಶದ ಯುವ ಸಾಮರ್ಥ್ಯವು ಭಾರತದ ಭವಿಷ್ಯ ಬರೆಯಲಿದ್ದು, ಈ ಯುವ ಸಮುದಾಯದ ಪ್ರತಿಭೆ ಮೇಲೆ ತಮಗೆ ಅಪಾರ ವಿಶ್ವಾಸವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ವಿಕಸಿತ ಭಾರತ ಯುವ ನಾಯಕರ ಸಂವಾದ 2026ರ ಸಮಾರೋಪ ಸಮಾರಂಭದಲ್ಲ
CBI Questioning TVK Chief Vijay : ಕರೂರ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಟಿವಿಕೆ ಪಾರ್ಟಿಯ ಮುಖ್ಯಸ್ಥ ವಿಜಯ್ ಅವರನ್ನು ಸಿಬಿಐ ಇಂದು ವಿಚಾರಣೆಗೆ ಕರೆಸಿತ್ತು. ಸತತ ಆರು ಗಂಟೆಗಳ ವಿಜಯ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಯನ್ನು ನಡೆಸಿದ್
Big Bash League 2026- ಇದೇ ಮೊದಲ ಬಾರಿಗೆ ಬಿಗ್ ಬ್ಯಾಷ್ ಲೀಗ್ನಲ್ಲಿ ಕಾಣಿಸಿಕೊಂಡಿರುವ ಪಾಕಿಸ್ತಾನದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಅವರು ರನ್ ಗಳಿಸಲು ಒದ್ದಾಡುತ್ತಿದ್ದಾರೆ. ಇದೀಗ ಸೋಮವಾರ ನಿಧಾನಗತಿಯ ಬ್ಯಾಟಿ
ಬೆಂಗಳೂರಿನ ಲಾಲ್ಬಾಗ್ನಲ್ಲಿ ಜನವರಿ 15 ರಿಂದ 26 ರವರೆಗೆ 219ನೇ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹ ಕುರಿತ 'ತೇಜಸ್ವಿ ವಿಸ್ಮಯ' ಈ ಬಾರಿಯ ಪ್ರದರ್ಶನದ ಮು
ಬೆಂಗಳೂರಿನ ಗೂಗಲ್ ಸಾಫ್ಟ್ವೇರ್ ಇಂಜಿನಿಯರ್ ಅರ್ಪಿತ್ ಭಾಯಾನಿ ಅವರು ತಮ್ಮ ಆನ್ಲೈನ್ ಕೋರ್ಸ್ಗಳು ಮತ್ತು ಯೂಟ್ಯೂಬ್ ಚಟುವಟಿಕೆಗಳಿಂದಾಗಿ ಕಂಪನಿ ತೊರೆದಿದ್ದಾರೆ. ಕಾನೂನು ಇಲಾಖೆ ಮಧ್ಯಪ್ರವೇಶಿಸಿದಾಗ ಅವರಿಗೆ ಬೇರೆ ದಾರ
ಬಾಹ್ಯಾಕಾಶ ಕಾರ್ಯಾಚರಣೆಗಳು ಯಾವಾಗಲೂ ಸವಾಲಿನಿಂದ ಕೂಡಿರುತ್ತವೆ. ಒಂದು ಸಣ್ಣ ತಪ್ಪು ಲೆಕ್ಕಾಚಾರವೂ ಇಡೀ ಕಾರ್ಯಾಚರಣೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯೇ ಹೆಚ್ಚಿರುತ್ತದೆ. ಜಾಗತಿಕ ಬಾಹ್ಯಾಕಾಶ ಸಂಸ್ಥೆಗಳೆಲ
ತೆಲುಗಿನ 'ಮನ ಶಂಕರವರಪ್ರಸಾದ್ ಗಾರು' ಚಿತ್ರವು ಜನವರಿ 12ರಂದು ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಚಿರಂಜೀವಿ ಮತ್ತು ವಿಕ್ಟರಿ ವೆಂಕಟೇಶ್ ನಟಿಸಿದ್ದಾರೆ. ಚಿತ್ರದ ಒಂದು ದೃಶ್ಯದಲ್ಲಿ ಕನ್ನಡ ಸಂಭಾಷಣೆಗಳಿದ್ದು, ಇದು ಸಾಮಾಜಿಕ ಜಾಲ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ 593 ಎಕರೆ ಜಮೀನನ್ನು ಕರ್ನಾಟಕ ಗೃಹ ಮಂಡಳಿ ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಫಾಕ್ಸ್ಕಾನ್ನಂತಹ ಕೈಗಾರಿಕೆಗಳ ಸ್ಥಾಪನೆಯಿಂದ ಹೆಚ್ಚುತ್ತಿರುವ ಜನಸಂಖ್ಯೆ ಮತ
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಡಿಸೆಂಬರ್ ತ್ರೈಮಾಸಿಕದಲ್ಲಿ 11,151 ಉದ್ಯೋಗಿಗಳನ್ನು ಕಡಿತಗೊಳಿಸಿದೆ. ತಂತ್ರಜ್ಞಾನ ಬದಲಾವಣೆ ಮತ್ತು ವೆಚ್ಚ ಕಡಿತದ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದಾಗ್ಯೂ, ಇದೇ ವೇಳೆ ಎಚ್ಸಿಎಲ್ ಟೆಕ್ 2
ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಬೀಳುತ್ತಿದ್ದಂತೇ, ಆಡಳಿತ ಮತ್ತು ವಿರೋಧ ಪಕ್ಷಗಳು ಚುನಾವಣೆಗೆ ತಯಾರಿ ಆರಂಭಿಸಿವೆ. ಈ ಬಾರಿಯ ಜಿಬಿಎ ಚುನಾವಣೆ ಬೆಂಗಳೂರು ಉಸ್ತ
Movement Disorders : ಅರಿವಿಲ್ಲದೆ ಭುಜ ಕುಣಿಸುವುದು ಕಣ್ಣು ಮಿಟುಕಿಸುವುದೂ ಕಾಯಿಲೆ|Dr. Srinivas M
ಬಿಗ್ ಬಾಸ್ನಲ್ಲಿ 'ಗಿಲ್ಲಿ' ನನ್ನ ನೆಚ್ಚಿನ ಸ್ಪರ್ಧಿ, ಶೋ ಆರಂಭದಿಂದಲೂ ಕ್ಯಾರಿ ಮಾಡಿದ್ದಾನೆ! ಆದರೆ ಫೈನಲ್ನಲ್ಲಿದೆ ಬಿಗ್ ಟ್ವಿಸ್ಟ್!
ಇರಾನ್ನಲ್ಲಿ ಅಯೋತೊಲ್ಲಾ ಅಲಿ ಖಮೇನಿ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ತೀವ್ರಗೊಂಡಿದ್ದು, ಸುಮಾರು 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಪ್ರತಿಭಟನೆಗಳನ್ನು ಹತ್ತಿಕ್ಕಲು ಇರಾನ್ ಸರ್ಕಾರ ಉಪಗ್ರಹ ಆಧಾರಿತ ಇಂಟರ್
ಪಾಕಿಸ್ತಾನದ ಉನ್ನತ ನಾಯಕತ್ವ ಇಡೀ ಜಗತ್ತಿನ ಜನರು ತನ್ನ ನಾಗರಿಕರ ರೀತಿಯಲ್ಲೇ ಮುಗ್ಧರು, ಅಲ್ಲಲ್ಲ ಮೂರ್ಖರು ಎಂದು ಭಾವಿಸಿದಂತಿದೆ. ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಭಾರತವನ್ನು ಸೋಲಿಸಿರುವುದಾಗಿ ತನ್ನ ಜನರನ್ನ
ದೇಶದ ಅತಿದೊಡ್ಡ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, 2026ನೇ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕ ಫಲಿತಾಂಶ ಪ್ರಕಟಿಸಿದೆ. ಅಮೆರಿಕದಲ್ಲಿನ ಕಾನೂನು ವ್ಯಾಜ್ಯ ಮತ್ತು ಭಾರತದ ಹೊಸ ಕಾರ್ಮಿಕ ನೀತಿಗಳ ಜಾರಿಯಿಂದ ಉಂಟಾದ ಅನಿರ
India Vs New Zealand- ಭಾರತ ತಂಡದಲ್ಲಿ ಗಾಯದ ಸಮಸ್ಯೆ ಮುಂದುವರಿದಿದ್ದು ಇದೀಗ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರು ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ದಿಲ್ಲಿಯ ಬ್ಯಾಟರ್ ಆಯುಷ್ ಬದೋನಿ ತಂಡವ
83ನೇ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪ್ರದಾನ ಸಮಾರಂಭವು ಜನವರಿ 11ರಂದು ಬೆವರ್ಲಿ ಹಿಲ್ಟನ್ ಹೋಟೆಲ್ನಲ್ಲಿ ನಡೆಯಿತು. ಈ ಬಾರಿ ಭಾರತೀಯ ಚಿತ್ರಗಳಿಗೆ ಯಾವುದೇ ಪ್ರಶಸ್ತಿ ಲಭಿಸದಿದ್ದರೂ, ಜಾಗತಿಕವಾಗಿ ಗಮನ ಸೆಳೆದ ಹಲವು ಚಿತ್ರಗಳು
ಭಾರತದ ಗ್ರಾಮೀಣ ಉದ್ಯೋಗ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು 2005ರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ರದ್ದುಗೊಳಿಸಿ, ಅದರ ಬದಲಿಗೆ 'ವಿಕಸಿತ ಭಾರತ - ರ
ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತನ್ನ ಎಟಿಎಂ ಸೇವಾ ಶುಲ್ಕಗಳನ್ನು ಹೆಚ್ಚಿಸುವ ಮೂಲಕ ಗ್ರಾಹಕರಿಗೆ ಬಿಸಿ ಮುಟ್ಟಿಸಿದೆ. 2025ರ ಡಿಸೆಂಬರ್ 1ರಿಂದ ಜಾರಿಗೆ ಬರುವಂತೆ, ಇತರೆ ಬ್ಯಾಂಕ್ಗಳ ಎಟಿಎಂಗಳಲ
2026ರ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ಬೇರೆಡೆಗೆ ಸ್ಥಳಾಂತರಿಸುವ ಬಾಂಗ್ಲಾದೇಶದ ಮನವಿಗೆ ಐಸಿಸಿ ಪ್ರತಿಕ್ರಿಯೆ ನೀಡಲಿದೆ. ಶ್ರೀಲಂಕಾಗೆ ಬದಲಾಗಿ ಚೆನ್ನೈ ಮತ್ತು ತಿರುವನಂತಪುರಂ ಪರ್ಯಾಯ ಸ್ಥಳಗಳಾಗಿ ಸೂಚಿಸಲಾಗಿದೆ. ಭ
ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಸಜ್ಜಾಗಿದ್ದು, ಜನವರಿ ಅಂತ್ಯದಲ್ಲಿ ಗುವಾಹಟಿ ಮತ್ತು ಕೋಲ್ಕತ್ತಾ ನಡುವೆ ಸಂಚಾರ ಆರಂಭಿಸಲಿದೆ. ಈ ಐಷಾರಾಮಿ ರೈಲು ಸಾಮಾನ್ಯ ಜನರಿಗಾಗಿ ಮೀಸಲಾಗಿದ್ದು, ವಿಐಪಿ ಕೋಟಾ ಇರುವುದ
ಇಒಎಸ್-ಎನ್1 ಕಣ್ಗಾವಲು ಉಪಗ್ರಹದ ಜೊತೆಗೆ ಒಟ್ಟು 16 ಇತರ ಉಪಗ್ರಹಗಳನ್ನು ಹೊತ್ತು ಕಕ್ಷೆಗೆ ಹೊರಟಿದ್ದ ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್, ಮೂರನೇ ಹಂತದಲ್ಲಿ ಪಥ ಬದಲಿಸಿದ ಕಾರಣ ಕಾರ್ಯಾಚರಣೆಯನ್ನು ಪೂರ್ಣಗೊಳಿಸುವಲ್ಲಿ ವಿ
ತಮಿಳುನಾಡಿನ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರು ರಾಜ್ ಠಾಕ್ರೆ ಅವರ ಬೆದರಿಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮುಂಬೈ ಮತ್ತು ಕೆ. ಕಾಮರಾಜ್ ಬಗ್ಗೆ ನೀಡಿದ ಹೇಳಿಕೆಗಳ ಕುರಿತು ಬಂದಿರುವ ಬೆದರಿಕೆಗಳಿಗೆ ಹೆದರುವು
India Vs New Zealand- ಭಾರತದ ರಾಷ್ಟ್ರೀಯ ಭಾಷೆ ಹಿಂದಿ ಎಂದು ಮಾಜಿ ಕ್ರಿಕೆಟ್ ಕೋಚ್ ಸಂಜಯ್ ಬಂಗಾರ್ ಅವರು ಕ್ರಿಕೆಟ್ ಕಾಮೆಂಟರಿ ಮಾಡುತ್ತಿದ್ದ ವೇಳೆ ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದ
ಗಿಗ್ ಕಾರ್ಮಿಕರ ದಿನನಿತ್ಯದ ಸಂಕಷ್ಟಗಳನ್ನು ಹತ್ತಿರದಿಂದ ಅರಿಯಲು 'ಬ್ಲಿಂಕಿಟ್' ಡೆಲಿವರಿ ಪಾರ್ಟ್ನರ್ ಆಗಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಅಖಾಡಕ್ಕೆ ಇಳಿದು, ಡೆಲಿವರಿ ಬಾಯ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ.
ಜಾಗತಿಕ ಭೂಪಟದಲ್ಲಿ ಆಧುನಿಕ ಭಾರತದ ಸ್ಥಾಣಮಾನ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಅದರಲ್ಲೂ ವಿವಿಧ ಕ್ಷೇತ್ರಗಳಲ್ಲಿ ಭಾರತದ ಸಾಮರ್ಥ್ಯವನ್ನು ಮನಗಂಡಿರುವ ಜಗತ್ತು, ಭಾರತಕ್ಕೆ ಬಹುಪರಾಕ್ ಹಾಕುತ್ತಿದೆ. ವಿಶೇಷವಾಗಿ ವಿಜ್ಞಾ
MP Fund Utilization : ಸಂಸದರಿಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಕ್ಷೇತ್ರಾಭಿವೃದ್ದಿ ಅನುದಾನವನ್ನು ಕರ್ನಾಟಕದ ಕೆಲವು ಸಂಸದರು ಸರಿಯಾಗಿ ಬಳಸಿಕೊಂಡಿದ್ದಾರೆ. ಆದರೆ, ಕೆಲವು ಸಂಸದರು ಇದರ ಲಾಭವನ್ನು ಪಡೆದುಕೊಳ್ಳುವಲ್ಲಿ ವಿಫಲರಾಗಿದ್
ಮಾಸ್ಟರ್ಶೆಫ್ ಇಂಡಿಯಾ ಸೀಸನ್ 10 ರಲ್ಲಿ ಕರ್ನಾಟಕದ ಕಾಸರಗೋಡು ಮೂಲದ ಅವನಿ ಶರ್ಮ ಮತ್ತು ಅವರ ತಂದೆ ವೇಣು ಶರ್ಮ ಜೋಡಿಯಾಗಿ ಸ್ಪರ್ಧಿಸುತ್ತಿದ್ದಾರೆ. ಚಿತ್ರಕಲಾ ಶಿಕ್ಷಕಿ, ಕಲಾ ನಿರ್ದೇಶಕಿ ಹಾಗೂ ಫುಡ್ ಸ್ಟೈಲಿಸ್ಟ್ ಆಗಿರುವ ಅವನ
ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶೀಘ್ರದಲ್ಲೇ ಮತ್ತೊಂದು ದರ ಏರಿಕೆ ಎದುರಾಗಲಿದೆ. ಫೆಬ್ರವರಿಯಿಂದ ಟಿಕೆಟ್ ದರ ಶೇಕಡಾ 5 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಹೆಚ್ಚಳದಿಂದ ಪ್ರಯಾಣಿಕರ ಮೇಲಿನ ಆರ್ಥಿಕ ಭಾರ ಹೆಚ್ಚಾ
ಅಮೆರಿಕಕ್ಕೆ ಬಹುಶ ಮಗುವನ್ನು ಚಿವುಟುವುದೂ ಗೊತ್ತು, ತೊಟ್ಟಿಲನ್ನು ತೂಗುವುದೂ ಗೊತ್ತು. ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ವಿಚಾರವಾಗಿ ಭಾರತದೊಂದಿಗೆ ಸಂಬಂಧ ಹಾಳುಮಾಡಿಕೊಂಡಿರುವ ಅಮೆರಿಕ, ಈಗ ಮತ್ತೆ ಭಾರತದ ಸ್ನೇಹದ ಅವಶ್ಯಕತೆ
ಜನವರಿ 12, 2026ರ ಸೋಮವಾರ ಇಸ್ರೋ ಹಮ್ಮಿಕೊಂಡಿದ್ದ ಪಿಎಸ್ಎಲ್ವಿ-ಸಿ62 ಉಡಾವಣಾ ಯೋಜನೆ ವಿಫಲವಾಗಿದೆ. ರಾಕೆಟ್ನ ಮೂರನೇ ಹಂತದಲ್ಲಿ ಕಂಡುಬಂದ ತಾಂತ್ರಿಕ ದೋಷದಿಂದಾಗಿ, ಡಿಆರ್ಡಿಒದ 'ಅನ್ವೇಷಾ' ಮತ್ತು ಖಾಸಗಿ ವಲಯದ 7 ಉಪಗ್ರಹಗಳು ಸೇರ
KL Rahul On Washington Sundar Injury- ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪ್ರಥಮ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ವಿಕೆಟ್ ಬಳಿಕ ಭಾರತದ ಮೇಲೆ ಒತ್ತಡ ಹೆಚ್ಚಿತ್ತು. ಅನುಭವಿ ಕೆಎಲ್ ರಾಹುಲ್ ಮತ್ತು ಹರ್ಷಿತ್ ರಾಣಾ ಪರ
ಕರ್ನಾಟಕ ಕಾಂಗ್ರೆಸ್ ನಾಯಕರಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೂದಿ ಮುಚ್ಚಿದ ಕೆಡಂದಂತಿದೆ. ಇದರ ಬಗ್ಗೆ ಮಲ್ಲಿಕಾರ್ಜುನ್ ಖರ್ಗೆಯವರು ಮಾಯನಾಡಿದ್ದು, ಅಗತ್ಯವಿದ್ದಾಗ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಳ್ಳುವುದಾಗಿ ತ
ವಿದೇಶದಲ್ಲಿ ಓದುವ ಭಾರತೀಯ ವಿದ್ಯಾರ್ಥಿಗಳಿಗೆ ಮತ್ತೆ ಶಾಕ್ ಎದುರಾಗಿದ್ದು, ಆಸ್ಟ್ರೇಲಿಯಾ ಸರ್ಕಾರ ಭಾರತ ಸೇರಿದಂತೆ ಕೆಲವು ದೇಶಗಳ ವಿದ್ಯಾರ್ಥಿಗಳನ್ನು ಎವಿಡೆನ್ಸ್ ಲೆವಲ್ 3 ಎಂಬ ಅತ್ಯಂತ ಅಪಾಯಕಾರಿ ವರ್ಗದಲ್ಲಿ ಸೇರಿಸಿ
ಕೋಗಿಲು ಬಡಾವಣೆ ಅಕ್ರಮ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನಾ ಸಮಿತಿ ವರದಿ ಸಲ್ಲಿಸಿದೆ. 108 ಪುಟಗಳ ವರದಿಯಲ್ಲಿ 5 ಶಿಫಾರಸುಗಳಿದ್ದು, ಪ್ರಕರಣದ ತನಿಖೆಯನ್ನು ಎನ್ಐಎಗೆ ನೀಡಬೇಕೆಂದು ಆಗ್ರಹಿಸಿದೆ. ಅಕ್ರಮ ಬಾಂ
CBFC Intervention Sought : ಗೀತು ಮೋಹನದಾಸ್ ನಿರ್ದೇಶನದ, ಕೆವಿಎನ್ ಬ್ಯಾನರಿನ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಚಿತ್ರದ ಟೀಸರ್’ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇನ್ನು ಮುಂದೆ, ಟೀಸರ್ ಬಿಡುಗಡೆಗೂ ಮುನ್ನ, ಸೆನ್ಸಾ
ಮೋಟಾರು ವಾಹನ ಕಾಯ್ದೆ ನಿಯಮ ಮೀರಿ ಖಾಸಗಿ ವಾಹನಗಳಿಗೆ ಹೆಚ್ಚು ವ್ಯಾಟ್ ಇರುವ ಹೈ ಬೀಮ್ ಹೆಡ್ಲೈಟ್ ಧರಿಸಿ ಇತರ ವಾಹನ ಸವಾರರಿಗೆ ಸಮಸ್ಯೆಯನ್ನುಂಟು ಮಾಡುವ ವಾಹನ ಮಾಲೀಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕ್ರಮ ಕೈಗೊಂಡಿ
ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿಯಲ್ಲಿ ಬರುವ ಐದು ಮಹಾನಗರ ಪಾಲಿಕೆಗಳ ವಾರ್ಡ್ ಮರುವಿಂಗಡಣೆಯನ್ನು ಅಂತಿಮಗೊಳಿಸಲು ಕರ್ನಾಟಕ ಸರ್ಕಾರಕ್ಕೆ 2026ರ ಫೆಬ್ರವರಿ 20ರವರೆಗೆ ಸುಪ್ರೀಂ ಕೋರ್ಟ್ ಕಾಲಾವಕಾಶ ನೀಡಿದೆ. ಅಲ್ಲದೆ, ಶಾಲಾ ಪರೀ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡು, 2026ರ ಜನವರಿಯಲ್ಲಿ ಅಧಿಕಾರ ವಹಿಸಿಕೊಳ್ಳುವುದಾಗಿ 'ಟ್ರುತ್ ಸೋಷಿಯಲ್'ನಲ್ಲಿ ತಿಳಿಸಿದ್ದಾರೆ. ಈ ಬೆನ್ನಲ್ಲೇ, ಅಮೆರಿಕ
ದೇಶದ ವಿಜ್ಞಾನ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆಯನ್ನಿತ್ತು ಏಷ್ಯಾದಲ್ಲೇ ಪ್ರಥಮ ಬಾರಿಗೆ ವಿಜ್ಞಾನ ಕ್ಷೇತ್ರದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಸರ್ ಸಿವಿ ರಾಮನ್ ಎಂದರೆ ನಿಜಕ್ಕೂ ಭಾರತರತ್ನವೇ ಹೌದು .. ಅವರು ಓಡಾಡಿದ,
2025ನೇ ಸಾಲಿನಲ್ಲಿ ಭಾರತೀಯ ಷೇರುಪೇಟೆಯಲ್ಲಿ ಚಿಲ್ಲರೆ ಹೂಡಿಕೆದಾರರ ಚಟುವಟಿಕೆ ತೀವ್ರವಾಗಿ ಕುಸಿತ ಕಂಡಿದೆ. ಇದರ ನೇರ ಪರಿಣಾಮ ದೇಶದ ಪ್ರಮುಖ ಡಿಸ್ಕೌಂಟ್ ಬ್ರೋಕರೇಜ್ ಸಂಸ್ಥೆಗಳಾದ ಝೆರೋಧಾ, ಗ್ರೋ ಮತ್ತು ಏಂಜೆಲ್ ಒನ್ ಮೇಲೆ ಬೀರ
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ 2024 ಅನ್ನು ರಾಜ್ಯಪಾಲರು ತಿರಸ್ಕರಿಸಿ ವಾಪಸ್ ಕಳುಹಿಸಿದ್ದಾರೆ. ಈ ನಿರ್ಧಾರವು ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಈ ಮಸೂದೆಯು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ
ಎಚ್ಡಿ ಕೋಟೆಯಲ್ಲಿ ಅಕ್ರಮ ರೆಸಾರ್ಟ್ ಮಾಲೀಕರು ಹೊಸದಾಗಿ ಬೋಟ್ ಸಫಾರಿ ಆರಂಭಿಸಿದ್ದಾರೆ. ಈ ಹಿಂದೆ ಸಫಾರಿ ಬಂದ್ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು ಆ ಬೆನ್ನಲ್ಲೇ ಪ್ರವಾಸಿಗರನ್ನು ಸೆಳೆಯುವುದಕ್ಕಾಗಿ ಬೋಟ್ ಸಫಾರಿ
ಶ್ರೀಹರಿಕೋಟಾದಿಂದ ಉಡಾವಣೆಗೊಂಡ ಇಸ್ರೋ PSLV-C62 ರಾಕೆಟ್ ಮೂರನೇ ಹಂತದಲ್ಲಿ ವಿಫಲಗೊಂಡಿದೆ. 14 ವಾಣಿಜ್ಯ ಉಪಗ್ರಹಗಳನ್ನು ಹೊತ್ತೊಯ್ಯುತ್ತಿದ್ದ ರಾಕೆಟ್, ಮೊದಲ ಎರಡು ಹಂತಗಳನ್ನು ಯಶಸ್ವಿಯಾಗಿ ಪೂರೈಸಿದರೂ, ಮೂರನೇ ಹಂತದಲ್ಲಿ ಎದುರ
ಪರಿಶಿಷ್ಟ ಪಂಗಡದ ಯುವ ಉದ್ಯಮಿಗಳೇ ಗಮನಿಸಿ! ನಿಮ್ಮ ಕನಸಿನ ಸ್ವಂತ ಉದ್ಯಮಕ್ಕೆ ಕರ್ನಾಟಕ ಸರ್ಕಾರದ ಮಹತ್ವದ ಕೊಡುಗೆ. ₹1 ಕೋಟಿ ವರೆಗಿನ ಸಾಲಕ್ಕೆ ಕೇವಲ ಶೇ. 4ರಷ್ಟು ಬಡ್ಡಿ ಮಾತ್ರ ನೀವು ಕಟ್ಟಬೇಕು. ಉಳಿದ ಬಡ್ಡಿಯನ್ನು ಸರ್ಕಾರವೇ ಭ
ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ 302 ಅಡುಗೆ ಸಿಬ್ಬಂದಿಗೆ ಇಡುಗಂಟು ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತಿದೆ. ಇದುವರೆಗೆ 69 ಲಕ್ಷ ರೂ. ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು, 5 ವರ್ಷ ಮೇಲ್ಪಟ್ಟು 15 ವರ್ಷಕ್ಕಿಂತ ಕಡಿಮೆ ಸೇವೆ
Union Minister Pralhad Joshi Statement : 2025ರಲ್ಲಿ ಭಾರತದ ನವೀಕರಿಸಬಹುದಾದ ಇಂಧನ ಸಾಮರ್ಥ್ಯ 266.78 GW ಗೆ ಶೇ.22.ರಷ್ಟು ಏರಿಕೆಯಾಗಿದೆ. ಸೌರ ಸಾಮರ್ಥ್ಯ 135.81 GW ತಲುಪಿದೆ; ಪವನ ವಿದ್ಯುತ್ 54.51 GW ಸೇರ್ಪಡೆಯಾಗಿದೆ. ದೇಶಾದ್ಯಂತ ನವೀಕರಿಸಬಹುದಾದ ಇಂಧನ ನಿಯೋಜನೆಯನ್ನ
ಸ್ಕಾಟ್ಲೆಂಡ್ನ ಪ್ರಸಿದ್ಧ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಧೃತಿ ರಾಜ್ಕುಮಾರ್
ವಾರದ ಆರಂಭದಲ್ಲೇ (ಸೋಮವಾರ) ಭಾರತೀಯ ಷೇರು ಮಾರುಕಟ್ಟೆ ತೀವ್ರ ಆಘಾತ ಅನುಭವಿಸಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಸತತ ಆರನೇ ದಿನವೂ ಕುಸಿತ ಕಂಡಿದ್ದು, ಕಳೆದ 6 ದಿನಗಳಲ್ಲಿ ಹೂಡಿಕೆದಾರರ ಸುಮಾರು 17 ಲಕ್ಷ ಕೋಟಿ ರೂಪಾಯ
ಚಿನ್ನದ ಬೆಲೆ ಪ್ರತೀದಿನ ಹೆಚ್ಚಳ ಕಾಣುತ್ತಿದ್ದು, 1.40 ಲಕ್ಷ ಮೀರಿ ಹೆಚ್ಚಾಗುತ್ತಿದೆ. ಪ್ರತಿನಿತ್ಯದ ಚಿನ್ನ ಬೆಳ್ಳಿ ಬೆಲೆ ತಿಳಿದುಕೊಳ್ಳಲು ವಿಜಯ ಕರ್ನಾಟಕ ಫಾಲೋ ಮಾಡಿ
ವಿದೇಶಗಳಲ್ಲಿ ಭಾರತೀಯರಿಗೆ ವಿರೋಧ ಹೆಚ್ಚಾಗುತ್ತಿದ್ದು, ನ್ಯೂಜಿಲ್ಯಾಂಡ್ನ ಟೌರಂಗಾದಲ್ಲಿ ಸಿಖ್ ಸಮುದಾಯದ ನಾಗರ್ ಕೀರ್ತನ್ ಮೆರವಣಿಗೆಗೆ ಸ್ಥಳೀಯ ಬಲಪಂಥೀಯ ಗುಂಪು ಅಡ್ಡಿಪಡಿಸಿದೆ. 'ಇದು ಭಾರತವಲ್ಲ, ನ್ಯೂಜಿಲ್ಯಾಂಡ್' ಎಂದು
Sabarimala Temple : ಹಿಂದೂಗಳ ಹೆಸರಾಂತ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿನ ಚಿನ್ನ ಕಳವು ಪ್ರಕರಣ ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ದೇವಾಲಯದ ಪ್ರಧಾನ ಅರ್ಚಕರನ್ನೇ ಎಸ್ಐಟಿ ಪೊಲೀಸರು ಬಂಧಿಸಿದ ನಂತರ,
ನರೇಗಾ ಯೋಜನೆಯನ್ನು ರದ್ದುಪಡಿಸಿ ಜಿ ರಾಮ್ ಜಿ ಯೋಜನೆ ಜಾರಿಗೆ ತಂದ ಕೇಂದ್ರ ಸರ್ಕಾರದ ನಿರ್ಧಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಈ ನಿರ್ಧಾರವನ್ನು ವಿರೋಧಿಸಿ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಬಿಜ
ಬೆಂಗಳೂರು ಅಂದ್ರೆ ಟ್ರಾಫಿಕ್, ದೊಡ್ಡ ನಗರ, ತುಂಬಾ ಜನ ಇರುತ್ತಾರೆ. ಅಲ್ಲಿಗಂತು ಹೋಗೋದೇ ಬೇಡ ಎಂದು ನಿರ್ಧರಿಸಿದ್ದ ಯುವತಿಗೆ ಅನಿವಾರ್ಯವಾಗಿ ಬೆಂಗಳೂರಿನಲ್ಲೇ ಕೆಲಸ ಮಾಡಬೇಕಾಯಿತು. ಈಗ ಆಕೆಗೆ ಇಲ್ಲಿಂದ ಬೇರೆಡೆಗೆ ತೆರಳಲು ಮ
Union Budget 2026: ಕೇಂದ್ರ ಹಣಕಾಸು ಖಾತೆಯ ಸಚಿವೆ ನಿರ್ಮಲಾ ಸೀತಾರಾಮನ್, ಈ ಸಾಲಿನ ಬಜೆಟ್ ಅನ್ನು ಮಂಡಿಸಲಿದ್ದಾರೆ. ಫೆಬ್ರವರಿ ಒಂದರಂದು ಭಾನುವಾರವಾದರೂ ಅಂದೇ ಕೇಂದ್ರ ಆಯವ್ಯಯ ಮಂಡನೆಯಾಗಲಿದೆ. ಎಂದಿನಂತೆ, ಬಜೆಟ್’ಗೆ ಮುನ್ನ ತಂಬಾಕು ಉತ
ಮಂಡ್ಯ ಜಿಲ್ಲೆಯಲ್ಲಿ ಫ್ಲೆಕ್ಸ್ ಅಳವಡಿಕೆ ಹೆಚ್ಚಾಗಿದೆ. ಸಾರ್ವಜನಿಕ ಸ್ಥಳಗಳು ವಿರೂಪಗೊಳ್ಳುತ್ತಿವೆ. ಅಪಘಾತಗಳೂ ಸಂಭವಿಸುತ್ತಿವೆ. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಕೆ ಅಧಿಕವಾಗಿದೆ. ನಗರ ಸ್ಥಳೀಯ ಸಂಸ್ಥೆಗಳು ಇದನ್ನು ತಡೆ
ಶಬರಿಮಲೆ ಅಯ್ಯಪ್ಪ ಸನ್ನಿಧಾನ ಮಕರಜ್ಯೋತಿ ಮಹೋತ್ಸವಕ್ಕೆ ಸಜ್ಜಾಗಿದೆ. ಜ.12ರಂದು ಪಂದಳಂನಿಂದ ತಿರುವಾಭರಣಗಳ ಮೆರವಣಿಗೆ ಹೊರಡಲಿದ್ದು, ಜ.14ರಂದು ಸಂಜೆ ಸನ್ನಿಧಾನ ತಲುಪಲಿದೆ. ಮಕರಜ್ಯೋತಿ ದರ್ಶನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಂಬಲ ಬೆಲೆಗೆ ರಾಗಿ ಮಾರಲು ರೈತರು ಉತ್ಸುಕರಾಗಿದ್ದಾರೆ. ಆದರೆ ನೋಂದಣಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ಗೋಣಿಚೀಲಗಳ ಕೊರತೆಯಿಂದಾಗಿ ರಾಗಿ ಖರೀದಿ ವಿಳಂಬವಾಗಿದೆ. ಇದರಿಂದಾಗಿ ನೋಂದಣಿ ಮಾಡಿಕೊ
ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನಗೊಂಡು ಒಂದು ವರ್ಷ ಕಳೆದರೂ 110 ಹಳ್ಳಿಗಳಲ್ಲಿ ಪೂರ್ಣ ಒಳಚರಂಡಿ ವ್ಯವಸ್ಥೆ ಆಗಿಲ್ಲ. ಕೆಲವು ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವುದಕ್ಕೂ ಕಾನೂನು ತೊಡಕು ಎದುರಾಗಿದೆ. ತ್ಯಾಜ್ಯ ನೀರು ಸಂಸ್ಕ
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವವರಿಗೆ ಸಂಕ್ರಾಂತಿ ಹಬ್ಬಕ್ಕೂ ಮುನ್ನ ಸಚಿವ ಮುನಿಯಪ್ಪ ಅವರು ಗುಡ್ನ್ಯೂಸ್ ಕೊಟ್ಟಿದ್ದಾರೆ. ಸುಮಾರು 2.5 ರಿಂದ 3 ಲಕ್ಷ ಹೊಸ ಪಡಿತರ ಚೀಟಿಗಳನ್ನು ಮುಂದಿನ ಒಂದೆರಡು ತಿಂಗಳಲ್ಲ
ಬೆಂಗಳೂರಿನಲ್ಲಿ ಆಸ್ತಿ ಮಾಲೀಕರು ಖಾತಾ ಪಡೆಯಲು ಪರದಾಡುತ್ತಿದ್ದಾರೆ. ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸಿಗುತ್ತಿಲ್ಲ. ಖಾತಾ ವಿಭಜನೆ ಸೌಲಭ್ಯವೂ ಸ್ಥಗಿತಗೊಂಡಿದೆ. ಇದರಿಂದ ಸಾವಿರಾರು ಆಸ್ತಿ ಮಾಲೀಕರು ತೊಂದರೆ ಅನುಭವಿಸುತ್ತಿ
ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಜನಾಂಗಕ್ಕೆ ಇಂದಿಗೂ, ಎಂದಿಗೂ ಅನುಪಾಲನಾ ಸೂತ್ರಗಳು. ಅವರ ನಡೆ- ನುಡಿ, ಅವರ ಜೀವನದ ಪ್ರಸಂಗಗಳು ದಂತಕಥೆಗಳಾಗಿ ಬೆಳಗುತ್ತಿವೆ. ಸ್ವಾಮಿ ವಿವೇಕಾನಂದರ ಜೀವನದ ಆಯ್ದ ಕುತೂಹಲಕರ ಘಟನೆಗಳು ಇಲ್ಲಿ
ಈ ಬಾರಿ ಮಾವಿನ ಮರಗಳು ಉತ್ತಮ ಇಳುವರಿಯ ಭರವಸೆ ನೀಡುತ್ತಿದೆ ಆದರೆ, ಈ ಮಧ್ಯೆ ಮೈಗಟ್ಟುವ ಚಳಿ ಸಮಸ್ಯೆ ಶುರುವಾಗಿದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10-15 ಡಿಗ್ರಿ ಸೆಲ್ಸಿಯಸ್ ದ
ಮೈಸೂರು ಪ್ರವಾಸೋದ್ಯಮ ಇಲಾಖೆಯು ಹೊಸದಾಗಿ ಗುರುತಿಸಲಾದ 13 ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಆಕರ್ಷಿಸಲು ಶಾಶ್ವತ ಯೋಜನೆಯನ್ನು ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಪೂರ್ವಭಾವಿ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಕೆಎ
ಬ್ರಹ್ಮಾಂಡದ ಅಧ್ಯಯನಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ, ವಿಶ್ವವು ಜನ್ಮತಳೆದ ಕೆಲವೇ ಮಿಲಿಯನ್ ವರ್ಷಗಳಲ್ಲಿ ಹುಟ್ಟಿಕೊಂಡಿದ್ದ ಪುರಾತನ ನಕ್ಷತ್ರಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿ
ನೇರ ಯುದ್ಧದಲ್ಲಿ ಭಾರತವನ್ನು ಎಂದಿಗೂ ಗೆಲ್ಲಲಾಗದ ಪಾಕಿಸ್ತಾನ, ನಮ್ಮ ಪರೋಕ್ಷ ಯುದ್ಧ ಸಾರಿದೆ. ಈ ಪ್ರಾಕ್ಸಿ ವಾರ್ನಲ್ಲಿ ಅದು ಡ್ರೋನ್ಗಳ ಮೂಲಕ ಭಾರತದ ಗಡಿಯಲ್ಲಿ ಶಸ್ತ್ರಾಸ್ತ್ರಗಳನ್ನು ಮತ್ತು ಮಾದಕವಸ್ತುಗಳನ್ನು ಕಳ್ಳಸಾ
ಇರಾನ್ನಲ್ಲಿ ಭುಗಿಲೆದ್ದಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಹರಸಾಹಸಪಡುತ್ತಿರುವ ಅಲ್ಲಿನ ಸರ್ಕಾರ, ಇದೀಗ ಪ್ರತಿಭಟನಾಕಾರರಿಗೆ ಗಂಭೀರ ಎಚ್ಚರಿಕೆಗಳನ್ನು ನೀಡಲಾರಂಭಿಸಿದೆ. ಖಮೇನಿ ಆಡಳಿತ ವಿರೋಧಿ ಪ್ರತಿಭಟನೆಗಳಲ್ಲಿ
India Beat New Zealand- ಭರ್ಜರಿ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ ಅವರ ಶತಕದ ಹೊಸ್ತಿಲಲ್ಲಿ ಔಟಾದಾಗ ಪಂದ್ಯ ನ್ಯೂಜಿಲೆಂಡ್ ಕಡೆಗೆ ವಾಲಿತ್ತು. ಎರಡು ಓವರ್ ಗಳಲ್ಲಿ 3 ವಿಕೆಟ್ ಉರುಳಿದ ಮಧ್ಯಮ ವೇಗಿ ಕೈಲ್ ಜಾಮಿಸನ್ ಭಾರತದ ಪಾಳಯದಲ್ಲಿ ಆತಂಕ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ 8 ಬಡಾವಣೆಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದೆ. ತೆರಿಗೆ ವಸೂಲಿ ಅಧಿಕಾರವನ್ನು ನಗರ ಪಾಲಿಕೆಗಳಿಗೆ ನೀಡಲಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಬಿಡಿ
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಶರ್ಮಿಲಾ ಅವರನ್ನು ಲೈಂಗಿಕ ಕಿರುಕುಳಕ್ಕೆ ನಿರಾಕರಿಸಿದ ಕಾರಣಕ್ಕೆ 18 ವರ್ಷದ ಯುವಕನೊಬ್ಬ ಕೊಲೆ ಮಾಡಿದ್ದಾನೆ. ಆರೋಪಿ, ಶರ್ಮಿಲಾ ಅವರ ಫ್ಲಾಟ್ಗೆ ನುಗ್ಗಿ, ನಿರಾಕರಿಸಿದಾಗ ಉಸಿರುಗ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹಮ್ಮಿಕೊಳ್ಳುವ ಬಾಹ್ಯಾಕಾಶ ಕಾರ್ಯಾಚರಣೆಗಳನ್ನು ಇಡೀ ಜಗತ್ತು ಕುತೂಹಲಭರಿತ ಕಣ್ಣುಗಳಿಂದ ನೋಡುತ್ತದೆ. ಅದರಂತೆ ನಾಳೆ (ಜ.12-ಸೋಮವಾರ) ಇಸ್ರೋ 2026ರ ವರ್ಷದ ಮೊದಲ ಸ್ಪೇಸ್ ಮಿಷನ್ ಕೈಗ
ಕರ್ತವ್ಯನಿರತ ಹೋಂಗಾರ್ಡ್ ಮೇಲೆ ತಲೆಗೂದಲು ಹಿಡಿದು ಹಲ್ಲೆ ನಡೆಸಿದ ಯುವತಿಯನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ. ಕೆ.ಆರ್.ಪುರ ಬಸ್ ನಿಲ್ದಾಣದ ಬಳಿ ಸಂಚಾರ ನಿಯಂತ್ರಿಸುತ್ತಿದ್ದ ಹೋಂಗಾರ್ಡ್ ಲಕ್ಷ್ಮೀ ನರಸಮ್
Virat Kohli Double Achievement- ವಿರಾಟ್ ಕೊಹ್ಲಿ ಅವರು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಡಬಲ್ ಸಾಧನೆ ಮಾಡಿದ್ದಾರೆ. ಭಾರತದ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಮತ್ತು ಸೌರಲವ್ ಗಂಗೂಲಿ ಅವರು ತಲುಪಿದ್ದ 2 ಅಪರೂಪದ ಮೈಲಿಗಲ್ಲುಗಳನ
ರಾಜಕೀಯ ಹಿನ್ನೆಲೆಯಿಲ್ಲದೆ ಈ ಮಟ್ಟಕ್ಕೆ ಬಂದಿದ್ದೇನೆ, ಮುಂದೆಯೂ ಪಕ್ಷದವರು ನನ್ನ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವ
ತಡವಾಗುವ ಮೊದಲು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳಿ, ಇಲ್ಲವಾದರೆ.. ಇದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ಯೂಬಾಗೆ ಎಚ್ಚರಿಕೆ ನೀಡಿರುವ ರೀತಿ. ವೆನೆಜುವೆಲಾ ಬಿಕ್ಕಟ್ಟಿನ ಬಳಿಕ ಕ್ಯೂಬಾದತ್ತ ತಮ್ಮ ದೃಷ್ಟಿ ನೆಟ್
ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ ಸಾಧಕ-ಬಾಧಕಗಳ ಚರ್ಚೆ ಒತ್ತಟ್ಟಿಗಿರಲಿ. SIR ಪ್ರಕ್ರಿಯೆಯಲ್ಲಿ ಆಗುತ್ತಿರುವ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಚುನಾವಣಾ ಆಯೋಗ ಇನ್ನೂ ಯಶಸ್ವಿಯಾಗಿಲ್ಲ. ಇದಕ್ಕೆ ಪುಷ್ಠಿ ಎಂ
ಗದಗದ ಲಕ್ಕುಂಡಿಯಲ್ಲಿ ಮನೆಯೊಂದರಲ್ಲಿ ಪತ್ತೆಯಾದ ಬೆಲೆಬಾಳುವ ವಸ್ತುಗಳು ನಿಧಿಯಲ್ಲ, ಬದಲಾಗಿ ಹಿರಿಯರು ಅಡುಗೆ ಕೋಣೆಯಲ್ಲಿ ಕೂಡಿಟ್ಟಿದ್ದ ಆಭರಣಗಳು ಎಂದು ಪುರಾತತ್ವ ಇಲಾಖೆ ಸ್ಪಷ್ಟಪಡಿಸಿದೆ. ಪ್ರಾಮಾಣಿಕವಾಗಿ ಆಭರಣಗಳನ್ನು
Harsha Bhogle On Harshit Rana- ಖ್ಯಾತ ಕ್ರಿಕೆಟ್ ವಿಮರ್ಶಕ ಹರ್ಷ ಬೋಗ್ಲೆ ಅವರು ವೇಗದ ಬೌಲರ್ ಹರ್ಷಿತ್ ರಾಣಾ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ 'ಅರ್ಥಹೀನ' ಮಾತುಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಣಾ ಅವರು
ಮುಂಬರುವ ಏಪ್ರಿಲ್ನಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಕೇರಳದಲ್ಲಿ, ಕೆಂಪು vs ಕೇಸರಿ ರಾಜಕೀಯ ಕದನ ಆರಂಭವಾಗಿದೆ. ಕೇರಳದಲ್ಲಿ ತನ್ನ ಅಸ್ತಿತ್ವ ಸದಾಬೀತುಪಡಿಸುವ ಹುಮ್ಮಸ್ಸಿನೊಂದಿಗೆ, ಬಿಜೆಪಿ ಚುನಾವಣೆಗೆ ಭರ್ಜರಿ ಸಿದ
ನಿಷೇಧಿತ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ನ ಹೊಸ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ಆತ ಭಾರತದ ಮೇಲೆ ದಾಳಿ ಮಾಡಲು ಸಾವಿರಾರು ಆತ್ಮಹತ್ಯಾ ಬಾಂಬರ್ಗಳು ಸಿದ್ಧರಿದ್ದಾರೆ ಎಂದು ಹೇಳಿದ್ದಾನೆ. ಈ ಬೆದರಿಕೆ
Virat Kohli WIth Mini Kohli- ವಡೋದರಾದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ಪಂದ್ಯಕ್ಕೂ ಮೊದಲು ನಡೆದ ಪ್ರ್ಯಾಕ್ಟೀಸ್ ಸೆಶನ್ ವೇಳೆ ವಿರಾಟ್ ಕೊಹ್ಲಿಯ ಬಾಲ್ಯದ ಪ್ರತಿರೂಪದಂತಿದ್ದ ಬಾಲಕನೊಬ್ಬ ಎಲ್ಲರ ಗಮನ ಸೆಳೆದ. ನೆರೆದಿದ್ದ ಜನರೆಲ್ಲರೂ ಈ
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಮೊಬೈಲ್ ಮತ್ತು ಇಂಟರ್ನೆಟ್ ಬಳಸುವುದಿಲ್ಲ. ಅವರು ತಮ್ಮ ಕೆಲಸಗಳಿಗೆ ರಹಸ್ಯ ಸಂವಹನ ವ್ಯವಸ್ಥೆಗಳನ್ನು ಬಳಸುತ್ತಾರೆ. ದೋವಲ್ ಅವರು ತಂತ್ರಜ್ಞಾನದ ಭದ್ರತಾ ಅಪಾಯಗಳನ್ನ

18 C