ಉಡುಪಿ ಜಿಲ್ಲೆಯ ಮಲ್ಪೆಯಲ್ಲಿರುವ ಶಿಪ್ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಗುಜರಾತ್ ಮೂಲದ ಹೀರೇಂದ್ರ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಗಂಭೀರ ಆರೋಪ ಕೇಲಿಬಂದ ಹಿನ್ನೆಲೆ ಈಗ ಪೊಲೀಸರ ಅತಿಥ
ಸಂಕ್ರಾಂತಿ ಬಳಿಕ ಚಿನ್ನ ಮತ್ತು ಬೆಳ್ಳಿ ದರ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಕೈಗಾರಿಕೆಗಳಲ್ಲಿ ಬೆಳ್ಳಿಯ ಬಳಕೆ ಹೆಚ್ಚಾಗಿದ್ದು, ಬೇಡಿಕೆ ಗಗನಕ್ಕೇರಿದೆ. ಜಾಗತಿಕ ರಾಜಕೀಯ ನಿರ್ಧಾರಗಳಿಂದಾಗಿ ಚಿನ್ನ-ಬೆಳ್ಳಿ ಹೂಡಿಕೆ
ವಿಟ್ಲ ಠಾಣೆ ವ್ಯಾಪ್ತಿಯ ಕೇಪುವಿನಲ್ಲಿ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮಾಜಿ ಶಾಸಕ ಮಠಂದೂರು ಸಹಿತ 27 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾನೂನು ಬಾಹಿರ ಕೃ
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆ.ಎನ್. ರಾಜಣ್ಣ ಅವರ ಭೇಟಿ ರಾಜಕೀಯ ಉದ್ದೇಶದಿಂದ ಕೂಡಿರಲಿಲ್ಲ, ನಾವು ಸಹೋದ್ಯೋಗಿಗಳು ಎಂದು ಅ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೃಹಲಕ್ಷ್ಮೀ ಯೋಜನೆಯ 5000 ಕೋಟಿ ರೂಪಾಯಿಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ 112 ಹೊಸ ಬಸ್ಗಳು ಸಂಚಾರ ಆರಂಭಿಸಿವೆ. ಸಚಿವ ರಾಮಲಿಂಗಾ ರೆಡ್ಡಿ ಅವರು ವಿಜಯಪುರದಲ್ಲಿ ಈ ಬಸ್ಗಳಿಗೆ ಚಾಲನೆ ನೀಡಿದರು. ಈ ವರ್ಷ ಒಟ್ಟು 400 ಹೊಸ ಬಸ್ಗಳನ್ನು ಸೇರ್ಪಡೆಗೊಳಿಸಲಾಗುತ್ತಿದ್ದು, ಮು
ಬೆಂಗಳೂರಿನ ಹೆಬ್ಬಾಳ - ಗೊರಗುಂಟೆಪಾಳ್ಯ ರಿಂಗ್ ರಸ್ತೆಯಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯವಾಗಿದೆ. ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಮೊಳೆಗಳನ್ನು ಚೆಲ್ಲಿ ವಾಹನಗಳ ಟೈರ್ಗಳನ್ನು ಪಂಕ್ಚರ್ ಮಾಡುತ್ತಿದ್ದಾರೆ. ಇದ
RCB Instagram Post- 2026ರ ಟಿ20 ವಿಶ್ವಕಪ್ ಆಡಲಿರುವ ಭಾರತ ತಂಡದಿಂದ ಜಿತೇಶ್ ಶರ್ಮಾ ಅವರು ಆಯ್ಕೆ ಆಗದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಇನ್ ಸ್ಟಾಗ್ರಾಂ ಪೋಸ್ಟ್ ಮಾಡಿದೆ. ಅದಕ್ಕಿಂತಲೂ ಗಮ್ಮತ್ತ
ಸುಮಾರು ಆರು ವರ್ಷಗಳಿಂದ ಬಂದ್ ಆಗಿದ್ದ ಕಾಮರಾಜ ರಸ್ತೆಯು ಜನವರಿ 2026ರ ಮೊದಲ ವಾರದಿಂದ ಸಂಪೂರ್ಣವಾಗಿ ವಾಹನ ಸಂಚಾರಕ್ಕೆ ತೆರೆಯಲಿದೆ. ಇದರಿಂದ ಎಂಜಿ ರಸ್ತೆ, ಕಬ್ಬನ್ ರಸ್ತೆ, ಡೆಕನ್ಸನ್ ರಸ್ತೆಯ ಸುತ್ತಮುತ್ತ ಸಂಚಾರ ದಟ್ಟಣೆ ತಗ್
ಗೂಗಲ್ ಮತ್ತು ಆಪಲ್ ಕಂಪನಿಗಳು ತಮ್ಮ ವೀಸಾ ಹೊಂದಿರುವ ಉದ್ಯೋಗಿಗಳಿಗೆ ಮಹತ್ವದ ಎಚ್ಚರಿಕೆ ನೀಡಿವೆ. ವೀಸಾ ಸ್ಟ್ಯಾಂಪಿಂಗ್ ಪ್ರಕ್ರಿಯೆಯಲ್ಲಿ ಭಾರೀ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಸದ್ಯಕ್ಕೆ ಅಂತರಾಷ್ಟ್ರೀಯ ಪ್ರಯಾಣ
ಹೆಬ್ಬಾಳ ಫ್ಲೈಓವರ್ಗೆ 1.2 ಕಿಲೋಮೀಟರ್ ಹೆಚ್ಚುವರಿ ರ್ಯಾಂಪ್ ನಿರ್ಮಾಣ ಪೂರ್ಣಗೊಂಡಿದೆ. ಇದನ್ನು ಪ್ರಯೋಗಿಕ ಸಂಚಾರಕ್ಕೆ ತೆರೆಯಲಾಗಿದೆ. ಇದರಿಂದ ವಾಹನ ಸಂಚಾರ ದಟ್ಟಣೆ ತಗ್ಗಲಿದೆ. ಮೊದಲ ಹಂತದ ರ್ಯಾಂಪ್ ಉದ್ಘಾಟನೆ ಬಳಿಕ ಹ
ಏಷ್ಯಾ ಕಪ್ ನಂತೆ ಅಂಡರ್ 19 ಏಷ್ಯಾ ಕಪ್ ನಲ್ಲೂ ಭಾರತದ ಎಳೆಯರು ಪಾಕಿಸ್ತಾನ ತಂಡದನ್ನು ಸೋಲಿಸಬಹುದು ಎಂದು ನಿರೀಕ್ಷಿಸಿದ್ದ ಕ್ರಿಕೆಟ್ ಪ್ರೇಮಿಗಳಿಗೆ ಭಾರೀ ನಿರಾಸೆಯಾಗಿದೆ. ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿನಲ್ಲಿ ಪಾಕಿಸ್
Smriti Mandhana Reply- ಪುರುಷ ಕ್ರಿಕೆಟಿಗರಂತೆ ದೊಡ್ಡ ಅಭಿಮಾನ ಬಳಗವನ್ನು ಹೊಂದಿರುವ ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರು ಕಾಶ್ಮೀರದ ಪುಟ್ಟ ಅಭಿಮಾನಿಯೊಬ್ಬಳಿಗೆ ವಿಶೇಷ ಸಂದೇಶ ಕಳುಹ
ಗೃಹಲಕ್ಷ್ಮೀ ಯೋಜನೆಯ ಕಂತಿಗಾಗಿ ಕಾಯುತ್ತಿರುವ ಕೋಟ್ಯಾಂತರ ಜನರಿಗೆ ಶುಭಸುದ್ದಿ ಸಿಕ್ಕಿದೆ. ಮುಂದಿನ ಕಂತು ಬಿಡುಗಡೆಯಾಗುವ ದಿನಾಂಕದ ಬಗ್ಗೆ ಸಚಿವರು ಸುಳಿವು ನೀಡಿದ್ದಾರೆ. ಇದೇ ವೇಳೆ ನಾಯಕತ್ವ ಬದಲಾವಣೆ, ಬೆಳಗಾವಿ ಜಿಲ್ಲೆ ವ
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂಘಟನೆಯನ್ನು ಹೋಲಿಕೆಗಳ ಮೂಲಕ ಅಥವಾ ರಾಜಕೀಯ ದೃಷ್ಟಿಕೋನದಿಂದ ನೋಡಿದರೆ ತಪ್ಪು ತಿಳುವಳಿಕೆ ಉಂಟಾಗುತ್ತದೆ ಎಂದಿದ್ದಾರೆ. ಸಂಘವನ್ನು ಕೇವಲ ಸೇವಾ ಸಂಸ್ಥೆ ಎಂದು ಭಾವಿಸಬೇಡಿ. ಆ
ರಾಜ್ಯದ ಉತ್ತರ ಒಳನಾಡಿನಲ್ಲಿ ತೀವ್ರ ಚಳಿ ಆವರಿಸಿದ್ದು, ಭಾನುವಾರದಿಂದ ಎರಡು ದಿನ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾ
ಕರ್ನಾಟಕದ ಮೊದಲ ಅಂತರ ಜಿಲ್ಲಾ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಬಿಎಂಆರ್ಸಿಎಲ್ ಮಹತ್ವದ ಹೆಜ್ಜೆ ಇಟ್ಟಿದೆ. ನಮ್ಮ ಮೆಟ್ರೋ ಹಸಿರು ಮಾರ್ಗವನ್ನು ಮಾದಾವರದಿಂದ ತುಮಕೂರಿನವರೆಗೂ ವಿಸ್ತರಿಸಲು ವಿವರವಾದ ಯೋಜನಾ ವರದಿ (ಡಿಪಿಆರ್
Ashes 2025-26- ಅಡಿಲೇಡ್ ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಹಾದಿಯಲ್ಲಿದ್ದ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾ ವಿರುದ್ಧ ಅಂತಿಮವಾಗಿ 82 ರನ್ಗಳಿಂದ ಪರಾಭವ ಅನುಭವಿಸಿದೆ. ಜೊತೆಗೆ ಇನ್ನೂ 2 ಟೆಸ್ಟ್ ಪಂದ್ಯಗಳು ಇರುವಂತೇಯ ಆ್ಯ
ಭಾರತೀಯ ರೈಲ್ವೆ ಪ್ರಯಾಣ ದರಗಳಲ್ಲಿ ಬದಲಾವಣೆ ತರಲಿದೆ. 215 ಕಿ.ಮೀ.ಗಿಂತ ಹೆಚ್ಚು ದೂರದ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಪ್ರತಿ ಕಿ.ಮೀ.ಗೆ 1 ಪೈಸೆ ಮತ್ತು ಮೇಲ್/ಎಕ್ಸ್ಪ್ರೆಸ್ ರೈಲುಗಳಿಗೆ 2 ಪೈಸೆ ದರ ಏರಿಕೆಯಾಗಲಿದೆ. ಈ ಪರಿಷ್ಕರಣೆ
ರಾಜ್ಯದಲ್ಲಿ ವಂದೇ ಭಾರತ್ ರೈಲುಗಳಿಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸುತ್ತಿದೆ. ನೈರುತ್ಯ ರೈಲ್ವೆಯ 10 ಜೋಡಿ ರೈಲುಗಳಲ್ಲಿ ಶೇ. 80ರಷ್ಟು ಆಸನಗಳು ಭರ್ತಿಯಾಗುತ್ತಿವೆ. ಬೆಂಗಳೂರು-ಧಾರವಾಡ, ಯಶವಂತಪುರ-ಕಾಚಿಗುಡ, ಬೆಂ
ಸಚಿವ ಕೆ.ಎನ್. ರಾಜಣ್ಣ ಮತ್ತು ಡಿಕೆ ಶಿವಕುಮಾರ್ ಅವರ ದಿಢೀರ್ ಭೇಟಿ ನಂತರ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ಬಗ್ಗೆ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದ್ದು, ನಾವು ದಶಕಗಳ ಹಿಂದೆಯಿಂದಲೂ ಆತ್ಮೀಯರು,
Sunil Gavaskar On Shubman Gill- ಭಾರತ ಟಿ20 ತಂಡದಿಂದ ಗೇಟ್ ಪಾಸ್ ಪಡದಿರುವ ಶುಭಮನ್ ಗಿಲ್ ಅವರ ದೃಷ್ಟಿ ತೆಗೆಸಿಕೊಳ್ಳುವಂತೆ ಭಾರತ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಸಲಹೆ ನೀಡಿದ್ದಾರೆ. ಗಿಲ್ ಅವರನ್ನು ತಂಡದಿಂದ ಕೈಬಿಟ್ಟಿರುವುದಕ್ಕೆ ಅ
ಅಡಕೆ ಬೆಳೆಯುವ ಪ್ರದೇಶ ಹೆಚ್ಚಾಗುತ್ತಿದ್ದಂತೆ, ಕೊಯ್ಲು ಮಾಡುವ ಕಾರ್ಮಿಕರ ಕೊರತೆ ತೀವ್ರವಾಗಿದೆ. ಯುವಕರು ಈ ಕಾಯಕಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ರೈತರು ಬೇಸಿಗೆಯಲ್ಲೇ ಮುಂಗಡ ಹಣ ನೀಡಿ ಕಾರ್ಮಿಕರನ್ನು
ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ ಸಮೀಪದ ಚಿನ್ನದ ಗಣಿ ಪ್ರದೇಶವಾದ ಬೆಕ್ಕರ್ಸ್ಡಾಲ್ ಬಳಿ ಇರುವ ಹೋಟೆಲ್ವೊಂದರ ಮೇಲೆ ಹನ್ನೆರಡು ಜನರಿದ್ದ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ 11 ಜನರು ಮೃತಪಟ್ಟಿದ್ದಾರ
Shubman Gill Farm Issue- ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಶುಭಮನ್ ಗಿಲ್ ಅವರ ಫಾರ್ಮ್ ಒಂದು ನೆಟ್ಟಗಿದ್ದಿದ್ದರೆ ಇನ್ನು ಮೂರು ತಿಂಗಳಲ್ಲಿ ಅವರು ಟಿ20 ತಂಡದ ನಾಯಕ ಸಹ ಆಗಬೇಕಿತ್ತು. ಆದರೆ ತಾನೊಂದು ಬಗೆದರೆ ಕಾಲ ಮತ್ತೊಂದು ಬಗೆಯುತ್ತದ
ಆಲಮಟ್ಟಿ-ಯಾದಗಿರಿ ರೈಲು ಮಾರ್ಗದ ಕನಸು ನನಸಾಗುವ ಹಂತದಲ್ಲಿದೆ. ಬಹುದಶಕಗಳ ಬೇಡಿಕೆಯಾಗಿದ್ದ ಈ ಮಾರ್ಗದ ಅಂತಿಮ ಸ್ಥಳ ಸಮೀಕ್ಷೆಗೆ ರೈಲ್ವೆ ಇಲಾಖೆ ಟೆಂಡರ್ ಕರೆದಿದೆ. ಇದರಿಂದಾಗಿ 162 ಕಿಲೋಮೀಟರ್ ದೂರದ ರೈಲು ಮಾರ್ಗ ನಿರ್ಮಾಣಕ್ಕ
ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಆರೋಪ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಸಾಂದರ್ಭಿಕ ಸಾಕ್ಷ್ಯಗಳ, ಆಧಾರದಲ್ಲಿ ಶಿಕ್ಷೆ ನೀಡುವಾಗ ಯಾವುದೇ ಸಂಶಯಕ್ಕೆ ಎಡೆಮಾಡ
ಆಧುನಿಕ ತಂತ್ರಜ್ಞಾನ ಅಳವಡಿಕೆಯಿಂದ ಗ್ರಾ.ಪಂ. ಆಡಳಿತದಲ್ಲಿ ಕಂದಾಯ ಸಂಗ್ರಹಕ್ಕೆ ತೊಂದರೆಯಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಕ್ರಮಬದ್ಧವಲ್ಲದ ಆಸ್ತಿಗಳ ಕಂದಾಯ ಸಂಗ್ರಹ ಸ್ಥಗಿತಗೊಂಡಿದ್ದು, ದಾಖಲೆಗಳ ವಿತರಣೆಯಲ್ಲೂ
ಕರ್ನಾಟಕದಲ್ಲಿ ಚಳಿಗಾಳಿ ಆರಂಭವಾಗಿದ್ದು, ಜನರು ಮಾಂಸಾಹಾರದತ್ತ ಹೆಚ್ಚು ಒಲವು ತೋರುತ್ತಿದ್ದಾರೆ. ಕ್ರಿಸ್ಮಸ್ ಮತ್ತು ಹೊಸ ವರ್ಷದ ಬೇಡಿಕೆಯ ನಡುವೆ ಮಾಂಸದ ಬೆಲೆ ಭಾರೀ ಏರಿಕೆ ಕಂಡಿದೆ. ಮೊಟ್ಟೆಯ ದರವೂ ಏರಿಕೆಯಾಗಿದೆ. ಮೊಟ್ಟೆ
ಹಾವೇರಿ ಜಿಲ್ಲೆಯಲ್ಲಿ ಚಳಿ ತೀವ್ರವಾಗಿದೆ. ಕನಿಷ್ಠ ಉಷ್ಣಾಂಶ 8 ಡಿಗ್ರಿಗಿಂತ ಕಡಿಮೆಯಾಗಿದೆ. ಯೆಲ್ಲೊ ಅಲರ್ಟ್ ನೀಡಲಾಗಿದೆ. ಮುಂದಿನ 5 ದಿನಗಳ ಕಾಲ ಶೀತ ಗಾಳಿ ಬೀಸುವ ಸಾಧ್ಯತೆ ಇದೆ. ಆರೋಗ್ಯ ತಜ್ಞರು ಬೆಚ್ಚನೆಯ ಉಡುಪು ಧರಿಸಲು ಮತ್
ಭಾರತೀಯ ರಿಸರ್ವ್ ಬ್ಯಾಂಕ್ನ ಸೂಚನೆ ಮೇರೆಗೆ, ದಶಕಗಳಿಂದ ನಿರ್ವಹಣೆಗೊಳ್ಳದ ಬ್ಯಾಂಕ್ ಖಾತೆಗಳಲ್ಲಿರುವ ಸುಮಾರು 30.51 ಕೋಟಿ ರೂ. ಹಣವನ್ನು ವಾರಸುದಾರರಿಗೆ ತಲುಪಿಸಲು 'ನಿಮ್ಮ ಹಣ ನಿಮ್ಮ ಹಕ್ಕು' ಅಭಿಯಾನ ಆರಂಭವಾಗಿದೆ. ಈ ಅಭಿಯಾನವ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿವೆ ಎಂಬ ಸಾಮಾಜಿಕ ಜಾಲತಾಣಗಳ ಪೋಸ್ಟ್ಗಳಿಗೆ ಪ್ರತಿಕ್ರಿಯಿಸಿರುವ ಎಫ್ಎಸ್ಎಸ್ಎಐ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳು 2011ರ ಅಡಿಯಲ್ಲಿ ಮೊಟ್ಟೆ ಉತ್ಪಾದನೆಯ ಯಾವುದೇ ಹಂತದ
ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಹಾಸನ ಜಿಲ್ಲೆಯ ಮಲೆನಾಡಿನಲ್ಲಿ ಪ್ರವಾಸೋದ್ಯಮಕ್ಕೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಸಕಲೇಶಪುರದ ಬಹುತೇಕ ಹೋಂಸ್ಟೆಗಳು ಮತ್ತು ರೆಸಾರ್ಟ್ಗಳು ಈಗಾಗಲೇ ಸಂಪೂರ್ಣವಾಗಿ ಬುಕ
ಕೊಡಗು ಜಿಲ್ಲೆಯಲ್ಲಿ ಸಹಜ ಹೆರಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿದೆ. ಬಹುತೇಕ ಹೆರಿಗೆಗಳು ಸರಕಾರಿ ಆಸ್ಪತ್ರೆಗಳಲ್ಲೇ ನಡೆಯುತ್ತಿದ್ದು, ಶೇ.81ರಷ್ಟು ಮಕ್ಕಳು ಇಲ್ಲಿಯೇ ಜನಿಸಿವೆ.
ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಮಧ್ಯೆ ಒಸಿ ಮತ್ತು ಸಿಸಿ ಪ್ರಮಾಣಪತ್ರಗಳಲ್ಲಿ ಗೊಂದಲ ಉಂಟಾಗಿದೆ. ಇದರಿಂದ ಗೃಹ ಖರೀದಿದಾರರು ಸಂಕಷ್ಟ ಎದುರಿಸುತ್ತಿದ್ದ
77ನೇ ಗಣರಾಜ್ಯೋತ್ಸವವನ್ನು 'ವಂದೇ ಮಾತರಂ' ಗೀತೆಯ 150 ವರ್ಷಗಳ ಇತಿಹಾಸದೊಂದಿಗೆ ಆಚರಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಯುರೋಪಿಯನ್ ಯೂನಿಯನ್ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಖ್ಯ ಅತಿ
ರೌಡಿಶೀಟರ್ ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜು ಬಂಧನ ಭೀತಿ ಎದುರಿಸುತ್ತಿದ್ದಾರೆ. ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದು, ಸಿಐಡಿ ಅಧಿಕಾರಿಗಳು ರಾಜ್ಯ ಹ
ಅನ್ಯ ಧರ್ಮದವರನ್ನು ಮದುವೆಯಾದ ಮಗಳಿಗೆ ತಂದೆಯ ಸ್ವಯಾರ್ಜಿತ ಆಸ್ತಿಯಲ್ಲಿ ಹಕ್ಕಿಲ್ಲ ಎಂದು ತಂದೆಯೊಬ್ಬರು ವಿಲ್ ಮಾಡಿದ್ದರು. ಈ ನಿರ್ಧಾರವನ್ನು ಪ್ರಶ್ನಿಸಿ ಮಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್, ವಿಲ್ ಮಾಡ
ಭೂ ಕಬಳಿಕೆ ಮತ್ತು ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿ ದಾಸನ ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಂಡಿದ್ದ ಯಲಹಂಕ ನ್ಯೂ ಟೌನ್ ಪಿಎಸ್ಐ ಆರ್. ನಾಗರಾಜ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ರೌಡಿಗಳೊಂದಿಗೆ ಪ
ಬೇಲೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಯಂತ್ರ ಕಳುವಾಗಿ, ನಂತರ ವಾಪಸ್ ಬಂದಿದೆ. ಈ ಪ್ರಕರಣದಲ್ಲಿ ಡಿ ಗ್ರೂಪ್ ನೌಕರನೊಬ್ಬನನ್ನು ಅಮಾನತು ಮಾಡಲಾಗಿದೆ. ಆತನನ್ನು ಸಾಲಕ್ಕಾಗಿ ಯಂತ್ರ ಕದ್ದಿದ
ಚಿಕಾಗೋದ ಮಿಷೆಲಿನ್-ಸ್ಟಾರ್ಡ್ ಇಂಡಿಯನ್ ರೆಸ್ಟೋರೆಂಟ್ನಲ್ಲಿ 40,000 ರೂ. ಮೌಲ್ಯದ ಊಟ ಸವಿದ ಭಾರತೀಯರೊಬ್ಬರ ವಿಮರ್ಶೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನುಷ್ಕ್ ಎಂಬುವರು 10 ಐಟಂಗಳ ವೆಜಿಟೇರಿಯನ್ ಊಟದ ಅನುಭವ, ರುಚಿ ಮತ್ತು
ಮುಂಬರುವ 2026ರ ಟಿ20 ವಿಶ್ವಕಪ್ಗೆ ಪ್ರಕಟಿಸಲಾದ ಭಾರತ ತಂಡದಿಂದ ಸ್ಟಾರ್ ಬ್ಯಾಟರ್ ಶುಬ್ಮನ್ ಗಿಲ್ ಅವರನ್ನು ಕೈಬಿಡಲಾಗಿದೆ. ಉಪನಾಯಕ ಪಟ್ಟವನ್ನೂ ಕಳೆದುಕೊಂಡಿರುವ ಗಿಲ್ ಅವರ ಈ ನಿರ್ಗಮನ ಕ್ರಿಕೆಟ್ ವಲಯದಲ್ಲಿ ಆಘಾತ ಮೂಡಿಸಿದೆ.
ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ನಾಲ್ಕು ವರ್ಷಗಳಲ್ಲಿ 15,146 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು, ಶಿವಮೊಗ್ಗ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ಪ್ರಕರಣಗಳು ಹೆಚ್ಚಾಗ
ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದ ಸಂಘಟಕ ಸತಾದ್ರು ದತ್ತಾ ಅವರ ಕೋಲ್ಕತ್ತಾದ ಮನೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಮೆಸ್ಸಿಯೊಂದಿಗೆ ಫೋಟೋಗೆ ಲಕ್ಷಾಂತರ ರೂಪಾಯಿ ವಸೂಲಿ ಮತ್ತು ಹಣಕಾಸಿನ ಅಕ್ರಮಗಳ ಆರೋಪಗಳು ತನಿಖೆಗೆ ಕಾರಣವ
Five reasons why Amit Shah not capable : ಕೇಂದ್ರ ಸರ್ಕಾರ ಮತ್ತು ಸಚಿವರುಗಳನ್ನು ಟೀಕಿಸುವ ಕೆಲಸವನ್ನು ಮುಂದುವರಿಸಿರುವ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸಮರ್ಥರು ಎಂದು ದೂರಿದ್ದಾರೆ. ಇದಕ್ಕಾಗಿ ಅವರು ಐ
ಬಾಗಲಕೋಟೆಯ ನವನಗರದಲ್ಲಿರುವ ದಿವ್ಯಜ್ಯೋತಿ ವಿಕಲಚೇತನರ ವಸತಿ ಶಾಲೆಯಲ್ಲಿ ಅಕ್ಷಯ್ ಎಂಬಾತ ಮಕ್ಕಳ ಮೇಲೆ ತೀವ್ರ ಹಲ್ಲೆ ನಡೆಸಿದ್ದಾನೆ. ಬುದ್ಧಿಮಾಂದ್ಯ ಬಾಲಕನಿಗೆ ಪ್ಲಾಸ್ಟಿಕ್ ಪೈಪ್ ನಿಂದ ಹೊಡೆದು, ಕಣ್ಣಿಗೆ ಖಾರದ ಪುಡಿ ಎರಚ
ವಿಮಾನ ನಿಲ್ದಾಣ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಪ್ರಾಬಲ್ಯ ಹೊಂದಿರುವ ಗೌತಮ್ ಅದಾನಿ ನೇತೃತ್ವದ ಅದಾನಿ ಗ್ರೂಪ್, ಇದೀಗ ಆತಿಥ್ಯ ಕ್ಷೇತ್ರಕ್ಕೆ ಲಗ್ಗೆ ಇಡಲು ಸಜ್ಜಾಗಿದೆ. ದೇಶದ ಪ್ರಮುಖ ಹೋಟೆಲ್ ಉದ್ಯಮಗಳಾದ ತಾಜ್, ಐಟಿ
T20 Word Cup Squad : ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್ ಟಿ20 ಪಂದ್ಯಾವಳಿಗೆ ಭಾರತದ ತಂಡವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ ಕೆಲವೊಂದು ಬದಲಾವಣೆಯನ್ನು ಮಾಡಲಾಗಿದೆ. ನಾಯಕನಾಗಿ, ಸೂರ್ಯ ಕುಮಾರ್ ಯಾದವ್ ಮುಂದುವರಿಯಲಿದ್ದಾರೆ. ಶುಬ್ಮನ್
ದೇಶದ ಪ್ರಮುಖ ಆರೋಗ್ಯ ಸೇವಾ ಸಂಸ್ಥೆಯಾದ ಫೋರ್ಟಿಸ್ ಹೆಲ್ತ್ಕೇರ್, ಬೆಂಗಳೂರಿನ ಯಶವಂತಪುರದಲ್ಲಿರುವ ಪೀಪಲ್ ಟ್ರೀ ಆಸ್ಪತ್ರೆಯನ್ನು 430 ಕೋಟಿ ರೂ.ಗೆ ಖರೀದಿಸಿದೆ. ಈ ಒಪ್ಪಂದದ ಜೊತೆಗೆ, ಆಸ್ಪತ್ರೆಯ ಅಭಿವೃದ್ಧಿಗಾಗಿ ಮುಂದಿನ ಮೂರ
ಮುಂಬೈ : 2026ರ ಫೆಬ್ರವರಿ - ಮಾರ್ಚ್ ನಲ್ಲಿ ನಡೆಯಲಿರುವ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಗಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಮುಂಬೈನಲ್ಲಿರುವ ಭಾರತೀಯ ಕ್ರಿಕೆಟ್ ತಂಡದ (ಬಿಸಿಸಿಐ) ಕೇಂದ್ರ ಕಚೇರಿ
ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳ ಸಾಗಾಟ ಹೆಚ್ಚಾಗಿದೆ. ಕಳೆದ ಎರಡು ವರ್ಷಗಳಲ್ಲಿ 961 ಪ್ರಕರಣಗಳು ದಾಖಲಾಗಿವೆ. 1064 ಜನರನ್ನು ಬಂಧಿಸಲಾಗಿದೆ. ಆಹಾರ ಧಾನ್ಯ, ಎಲ್ ಪಿಜಿ, ಪೆಟ್ರೋಲ್, ಡೀಸೆಲ್ ಮತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗಿ
ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮಹತ್ವದ ತಿರುವು ಎದುರಾಗಿದೆ. ರಷ್ಯಾ-ಉಕ್ರೇನ್ ಯುದ್ದಕ್ಕೆ ಎಲ್ಲೆ ಎಲ್ಲಿದೆ ಎಂದು ಹುಡುಕು ಪರಿಸ್ಥಿತಿ ಎದುರಾಗಿದ್ದು, ಉಕ್ರೇನ್ ತನ್ನ ಗಡಿಯಿಂದ ಸಾವಿರಾರು ಮೈಲಿ ದೂರವಿರುವ ಲಿಬಿಯಾದಲ್ಲಿ ರಷ್
Krisha Byre Gowda Press Release : ವಿಧಾನ ಮಂಡಲದ ಅಧಿವೇಶದ ವೇಳೆ ತಮ್ಮ ಮೇಲೆ ಬಂದಿರುವ ಭೂಕಬಳಿಕೆ ಆರೋಪದ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸುದೀರ್ಘ ಸ್ಪಷ್ಟನೆಯನ್ನು ನೀಡಿದ್ದಾರೆ. ಇದೊಂದು ಬಹುದೊಡ್ಡ ಷಡ್ಯಂತ್ರದ ಭಾಗ ಎಂದಿರುವ ಸಚಿವರು, ಇದಕ
ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಗರ್ಭಧಾರಣೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 2320 ಪ್ರಕರಣಗಳು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಬಂದಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಡಿ.20-ಶನಿವಾರ) ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿದ್ಧಾರೆ. ನಾಡಿಯಾ ಜಿಲ್ಲೆಯ ತಾಹೆರ್ಪುರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಹೆದ್ದಾರಿ ಉದ್ಘಾಟನೆ ಮಾಡಬೇಕಿದ್ದ ಪ್ರಧಾನಿ ಮೋದಿ, ದ
ಪಾಕಿಸ್ತಾನ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಜೈಲಿನಿಂದ ಹೊರಬರಲಿ ಎಂದು ಅವರ ಅಭಿಮಾನಿಗಳು ಮತ್ತು ಪಿಟಿಐ ಕಾರ್ಯಕರ್ತರು ನಿತ್ಯವೂ ಪ್ರಾರ್ಥನೆ ಮಾಡುತ್ತಿದ್ದಾರೆ. ಆದರೆ ಪಾಕಿಸ್ತಾನದ ನ್ಯಾಯಾಂಗ ಮಾತ್ರ ಇಮ್ರಾನ್ ಖಾನ
Krishna Byre Gowda Land Grab Allegation : ಸಿದ್ದರಾಮಯ್ಯನವರ ಸರ್ಕಾರದ ಸಚಿವರ ಪೈಕಿ ಚುರುಕಿನ ಮಂತ್ರಿಯೆಂದೇ ಹೆಸರಾಗಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡರ ವಿರುದ್ದ ಭೂಕಬಳಿಕೆಯ ಆರೋಪ ಎದುರಾಗಿದೆ. ಸ್ವಪಕ್ಷೀಯರಿಂದಲೇ ಮಸಿ ಬಳಿಯುವ ಕೆಲಸ ನಡೆಯಿತೇ ಎ
ರಕ್ಷಿತಾ ಶೆಟ್ಟಿ ವ್ಯಥೆ ಕೇಳಿ ನಕ್ಕು ನಕ್ಕು ಸುಸ್ತಾದ ಕಿಚ್ಚ ಸುದೀಪ್
Asthma:ಅಸ್ತಮಾ(ಉಬ್ಬಸ) ಇದ್ದವರು ಚಳಿಗಾಲದಲ್ಲಿ ಆರೋಗ್ಯ ಕಾಪಾಡೋದು ಹೇಗೆ?Dr Shivakumar
Menopause and health: ಮೆನೋಪಾಸ್ ಬಳಿಕ ಆರೋಗ್ಯ ಕಾಪಾಡೋ ಸಲಹೆಗಳಿವು| Dr. Vyshali
Memory loss: ಬ್ರೈನ್ ಫಾಗ್ ಎಂದರೇನು? ಸುಸ್ತು, ಮರೆವು ಇದ್ರೆ ಹೀಗೆ ಮಾಡಿ| Dr Tharanath
Cancer prevention: ಗರ್ಭಕಂಠದ ಕ್ಯಾನ್ಸರ್ ತಡೆಯುತ್ತೆ ಎಚ್ಪಿವಿ ವ್ಯಾಕ್ಸಿನ್ |Dr Suman Singh
ʻಫ್ಯಾಮಿಲಿ ವಿಚಾರಕ್ಕೆ ಬರ್ಬೇಡʼ ಚೈತ್ರಾಗೆ ರಜತ್ ವಾರ್ನಿಂಗ್!
ಪ್ರಿಯಾಂಕಾ - ಉಪೇಂದ್ರ ದಂಪತಿಗೆ ಮ್ಯಾರೇಜ್ ಆನಿವರ್ಸರಿ ಸಂಭ್ರಮ
Heart attack: ಉತ್ತಮ ಕೊಲೆಸ್ಟ್ರಾಲ್ ಪ್ರಯೋಜನವೇನು? ಹೃದಯಾಘಾತಕ್ಕೆ ಕಾರಣವೇನು? Dr.Ranjan Shetty
ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಗೀತಾ ಭಾರತಿ ಭಟ್
‘ಬಿಗ್ ಬಾಸ್ ಕನ್ನಡ 12’ ಕಾರ್ಯಕ್ರಮದಲ್ಲಿ ಮಹಾ ತಿರುವು! ತೆರೆದ ಸೀಕ್ರೆಟ್ ರೂಮ್ ಬಾಗಿಲು!
Eye pressure: ಗ್ಲೋಕೋಮಾ ಕಣ್ಣಿನ ಸಮಸ್ಯೆಯಿದ್ರೆ ಕುರುಡುತನ ಬರುತ್ತಾ? Dr Soumya Basanth
ʻಬಿಗ್ ಬಾಸ್ʼನಲ್ಲಿ ಡಬಲ್ ಎಲಿಮಿನೇಷನ್, ಸ್ಪರ್ಧಿಗಳಿಗೆ ಬಿಗ್ ಶಾಕ್!

15 C