ರಾಷ್ಟ್ರೀಯ ಜನಗಣತಿ-2027ರ ಕಾರ್ಯದಲ್ಲಿ ಬೆಂಗಳೂರಿನ ಕೆಲ ಪಾಲಿಕೆಗಳ ಗಣತಿದಾರರು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದು, ಇವರ ವಿರುದ್ದ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ಆದಾಗ್ಯೂ, ಸುಮಾರು 53 ಮಂದಿ ಈ ನೋಟಿಸ್ ಗೆ ಯಾವುದೇ
ಕೆಆರ್ಎಸ್ ಜಲಾಶಯ ಕಳೆದ ಬಾರಿ ಬೇಗ ತುಂಬಿ, ಈ ಬಾರಿ ಬೇಗನೇ ಖಾಲಿಯಾಗುತ್ತಿದೆ. ಆರಂಭದಲ್ಲಿ ಉತ್ತಮವಾಗಿ ಮಳೆಯಾಗದೇ ಹೋದರೆ, ನೀರಿನ ಹಾಹಾಕಾರ ಶುರುವಾಗಲಿದೆ. ನೀರಿನ ಮಟ್ಟ 100 ಅಡಿಗೆ ಕುಸಿದಿದ್ದರೂ, ಸದ್ಯಕ್ಕೆ ಕುಡಿಯುವ ನೀರು ಹಾಗ
ವಿಕ್ಟೋರಿಯಾ ಆಸ್ಪತ್ರೆ ನಂಬಿಕೊಂಡು ಬರುವ ಬಡ ಮಧ್ಯಮ ವರ್ಗದ ರೋಗಿಗಳಿಗೆ ಹೆಚ್ಚಿನ ಅನುಕೂಲ ಸಿಗಲು, ವಿಕ್ಟೋರಿಯಾ ಹೊಸದಾಗಿ 10 ಮಹಡಿಗಳ ಕಟ್ಟಡವನ್ನು ಉದ್ಘಾಟಿಸುತ್ತಿದೆ. ಇದರಲ್ಲಿ ಏನೆಲ್ಲಾ ವಿಶೇಷ ಇದೆ ನೋಡಿ..
Sunrisers Hyderabad Vs Chennai Super Kings- ಹೈದರಾಬಾದ್ನಲ್ಲಿ ಶನಿವಾರ ನಡೆದ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 10 ರನ್ಗಳ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್, ಅಭಿಷೇಕ್ ಶರ್ಮಾ (59) ಅವ
Mallikarjun Kharge On Modi Speech- ಪ್ರಧಾನಿ ಮೋದಿಯವರ ಭಾಷಣವನ್ನು ಸುಳ್ಳುಗಳ ಕಂತೆ ಎಂದು ಕರೆದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಮಹಿಳಾ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಮಹಿಳಾ ಮೀಸಲಾತಿಯನ್ನು ಮೊದಲಿನಿಂದಲೂ
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಏ.18-ಶನಿವಾರ) ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದು, ನಿನ್ನೆ (ಏ.17-ಶುಕ್ರವಾರ) ಲೋಕಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ ವಿಪಕ್ಷಗಳಮನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಏ.18-ಶನಿವಾರ) ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದು, ನಿನ್ನೆ (ಏ.17-ಶುಕ್ರವಾರ) ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿರುದ್ಧ ಮತ ಚಲಾಯಿಸಿದ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರ
ಯಾದಗಿರಿಯಲ್ಲಿ ಶುಕ್ರವಾರ ನಡೆದ ಭೀಕರ ಅಪಘಾತ ಬೆಚ್ಚಿಬೀಳಿಸುವಂತಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಹಲವು ಭೀಕರ ಅಪಘಾತಗಳು ಸಂಭವಿ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯೂ ಕನ್ನಡಿಗ ಕೆಎಲ್ ರಾಹುಲ್ ಅವರದ್ದೇ ಹವಾ. ಅದರಲ್ಲೂ ಬರ್ತ್ ಡೇ ಸ್ಪೆಷಲ್ ಆಗಿ ಸೊಗಸಾದ ಅರ್ಧಶತಕ. ಅವರು ಔಟಾದ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಲು ಯತ್ನಿಸಿದ ಆರ್ ಸಿಬಿಗೆ ಮುಳುವಾಗಿದ
ಬೆಂಗಳೂರಿನಲ್ಲಿ ಹಕ್ಕಿಜ್ವರ ದೃಢಪಟ್ಟಿದೆ. ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ರಂದು ತಪಾಸಣೆ ನಡೆಸಿದಾಗ ಭೋಪಾಲ್ ವರದಿಯ ಪ್ರಕಾರ H5N1 ಹಕ್ಕಿಜ್ವರ ದೃಢಪಟ್ಟಿದೆ. ಈ ಹಿನ್ನೆಲೆಯಲ
ಟಗರು ಸುಮ್ ಸುಮ್ಮನೆ ಗುದ್ದಲ್ಲ, ಈಗ ಗುರಾಯಿಸ್ತಾ ಇದೆ. ಸಮಯ ಬಂದಾಗ ಏನು ಮಾಡಬೇಕೋ ಅದನ್ನು ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಡಾ. ಎಚ್ ಸಿ ಮಹದೇವಪ್ಪ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶನಿವ
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಇರಾನ್, ಈ ಪ್ರದೇಶದಲ್ಲಿ ಎಲ್ಲಾ ದೇಶಗಳ ತೈಲ ಟ್ಯಾಂಕರ್ಗಳ ಪ್ರಯಾಣಕ್ಕೆ ನಿರ್ಬಂಧ ವಿಧಿಸಿದೆ. ಈ ಮಧ್ಯೆ ಭಾರತೀಯ
RCB Vs DC Match Highlights- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡದ ಟಿಮ್ ಡೇವಿಡ್ ಮಾಡಿದ ಒಂದು ತಪ್ಪು ತಂಡಕ್ಕೆ ದುಬಾರಿಯಾಯಿತು. 16ನೇ ಓವರ್ನಲ್ಲಿ ಸುಲಭವಾಗಿ ಲಭ್ಯವಿದ್ದ ಸಿ
ಬೇಸಿಗೆಗೆ ಬರೀ ನೀರು ಒಳ್ಳೆಯದಲ್ಲ! ಹೀಟ್ಸ್ಟ್ರೋಕ್ ಆದ್ರೆ ಹೀಗೆ ಮಾಡಿ| Dr. Anantha Padmanabha
ಬೆಂಗಳೂರಿಗೆ ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳನ್ನು ತರಲಾಗಿದೆ. ಬನ್ನೇರುಘಟ್ಟ ಮೃಗಾಲಯದಲ್ಲಿ ಮುಂದಿನ ದಿನಗಳಲ್ಲಿ ಇವು ಸಾರ್ವಜಕರಿಗೆ ವೀಕ್ಷಣೆಗೆ ಲಭ್ಯವಿರಲಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆ
ಹೆಚ್ಡಿಎಫ್ಸಿ ಬ್ಯಾಂಕ್ ಇಂದು (ಏ.18-ಶನಿವಾರ) 2025-26ರ ಹಣಕಾಸು ವರ್ಷದ ತನ್ನ ನಾಲ್ಕನೇ ತ್ರೈಮಾಸಿಕ ವರದಿಯನ್ನು ಬಿಡುಗಡೆ ಮಾಡಿದ್ದು, ಮಾರುಕಟ್ಟೆಯ ನಿರೀಕ್ಷೆಗೂ ಮೀರಿ ಲಾಭ ಗಳಿಸಿದೆ. ಬ್ಯಾಂಕ್ನ ನಿವ್ವಳ ಲಾಭ ಶೇ.9ರಷ್ಟು ಏರಿಕೆಯ
KKR Failure In IPL 2026- ಈ ಸೀಸನ್ ನಲ್ಲಿ ವೈಫಲ್ಯ ಅನುಭವಿಸುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಪ್ರಧಾನ ಕೋಚ್ ಬದಲಾವಣೆ ಕುರಿತು ಚರ್ಚೆ ಶುರುವಾಗಿದೆ. ಆಡಿದ ಆರು ಪಂದ್ಯಗಳಲ್ಲಿ ಒಂದೂ ಗೆಲುವು ಕಾಣದೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥ
ವಿಘ್ನೇಶ್ ಶಿಶಿರ್ ಸದ್ಯ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಹೆಸರು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಧ್ವಿಪೌರತ್ವ ಹೊಂದಿರುವ ಆರೋಪ ಹೊರಿಸಿರುವ ವಿಘ್ನೇಶ್ ಶಿಶಿರ್, ಲೋಕಸಭೆ ಪ್ರತಿಪಕ್ಷ ನಾಯಕನ ವ
Women Bill - Congress Vs BJP : ಮಹಿಳಾ ಮೀಸಲಾತಿ ಬಿಲ್ಲಿಗೆ ಸಂಬಂಧಿಸಿದಂತೆ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ಮುಂದುವರಿದಿದೆ. ದಶಕಗಳಿಂದಲೂ, ಕಾಂಗ್ರೆಸ್ ಮಹಿಳಾ ವಿರೋಧಿ ಮನಸ್ಥಿತಿಯನ್ನು ಹೊಂದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾ
Pakistan Super League Comedies- ಪಾಕಿಸ್ತಾನ ಸೂಪರ್ ಲೀಗ್ (PSL) ನಲ್ಲಿ ಆಗುವ ಅವಾಂತರಗಳು ಒಂದೆರಡಲ್ಲ. ಹೀಗಾಗಿ ಅಲ್ಲಿನ ಚುಟುಕು ಕ್ರಿಕೆಟ್ ಲೀಗ್ ಕ್ರಿಕೆಟ್ ಗಿಂತಲೂ ಎಡವಟ್ಟುಗಳಿಗೇ ವಿಶ್ವವಿಖ್ಯಾತವಾಗುತ್ತಿದೆ. ಇದೀಗ ಅಂತೂ ಪಿಎಸ್ಎಲ್ ಕಾಮಿಡಿಗಳ
ಕರ್ನಾಟಕದಲ್ಲಿ ಬಿಸಿಲ ಧಗೆ ಮುಂದುವರಿದ್ದು, ಟ್ರಫ್ ಹಿನ್ನೆಲೆ ಏಪ್ರಿಲ್ 18 ರಿಂದ 4 ದಿನ ಮಳೆಯಾಗಲಿದೆ. ಅದರಲ್ಲೂ ಏಪ್ರಿಲ್ 18 ಮತ್ತು 19 ರಂದು ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ
ರಾಜ್ಯದ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ತೊಗರಿ ಖರೀದಿಗೆ ಒಂದು ತಿಂಗಳ ಅವಧಿ ವಿಸ್ತರಣೆ ನೀಡಲಾಗಿದೆ. ಕೇಂದ್ರ ಸಚಿವರು ರಾಜ್ಯದ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಕೇಂದ್ರ ಸರ್ಕಾರವು ತನ್ನ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಶೇ. 2ರಷ್ಟು ಹೆಚ್ಚಿಸಿದೆ. ಕಳೆದ ಅಕ್ಟೋಬರ್ನಲ್ಲಿ ಶೇಕಡಾ 55 ರಿಂದ 58 ಕ್ಕೆ ಹೆಚ್ಚಳವಾಗಿದ್ದು, ಈ ಮತ್ತೆ ಏರಿಕೆ ಮಾಡಲಾಗಿದೆ. ಇದರಿಂದ ಲಕ್ಷಾಂತರ ನೌಕರರು ಹಾಗೂ ಪಿಂಚಣಿ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹೊಸ 2 ಮಾರ್ಗದಲ್ಲಿ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ. ಹುಬ್ಬಳ್ಳಿ - ಹೈದರಾಬಾದ್, ಬೆಳಗಾವಿ - ಹೈದರಾಬಾದ್ ನಡುವೆ ಈ ಬಸ್ಗಳು ಸಂಚಾರ ನಡೆಸಲಿವೆ. ಇದರಿಂದ ಉತ್ತರ ಹಾಗೂ ಕ
ಕ್ಷೇತ್ರ ಪುನರ್ವಿಂಗಡನೆ ಮೂಲಕ ರಾಜಕೀಯವಾಗಿ ತಮಗೆ ಆಗದಿರುವವರನ್ನು ಹತ್ತಿಕ್ಕೋ ತಂತ್ರ ಬಿಜೆಪಿ ಮಾಡುತ್ತಿದೆ. ನಮ್ಮ ಉದ್ದೇಶ ಸ್ಪಷ್ಟತೆ ಇದ್ರೆ ಇದೆಲ್ಲ ಗೊಂದಲ ಆಗಲ್ಲ. ಅದಕ್ಕಾಗಿಯೇ ಮಲ್ಲಿಕಾರ್ಜುನ ಖರ್ಗೆ ಆತುರದಲ್ಲಿ ಸದನ
ಜಾಂಟಿ ರೋಡ್ಸ್ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. 90ರ ದಶಕದ ಕ್ರಿಕೆಟ್ ಅಭಿಮಾನಿಗಳಿಗೆ ಜಾಂಟಿ ರೋಡ್ಸ್ ಎಂದರೆ ಅಚ್ಚುಮೆಚ್ಚು. ಮೈದಾನದಲ್ಲಿ ಪಾದರಸದಂತೆ ಓಡಾಡುತ್ತಿದ್ದ ಮತ್ತು ಅದ್ಭುತ ಡೈವ್ಗಳ ಮೂಲಕ ಕ್ಯಾಚ್ ಪಡೆಯುತ್ತಿ
ದಿನಕ್ಕೊಂದು ಹೇಳಿಕೆ ನೀಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಗಂಟೆಗೊಂದು ಹೇಳಿಕೆ ನೀಡಲಾರಂಭಿಸಿದ್ದಾರೆ, ಹಿರಿಯಕ್ಕನ ಚಾಲಿ ಮನೆ ಮಂದಿಗೆಲ್ಲಾ ಎಂಬಂತೆ ಶ್ವೇತಭವನ ಕೂಡ ನಿರ್ದಿಷ್ಟ ವಿಷಯಕ್ಕೆ ಸಂಬಂಧಿಸಿ
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಕೇಂದ್ರದ ಎನ್ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ದೇಶದ ಹಿತಾಸಕ್ತಿಯನ್ನು ಅಮೆರಿಕಕ್ಕೆ ಅಡವಿಟ್ಟಿದೆ ಎಂದು ಟೀಕಿಸಿದ ಅವರು, ಕ್ಷ
Meta Biggest Layoffs : ಟೆಕ್ ದೈತ್ಯ ಮತ್ತು ಫೇಸ್ಬುಕ್, ಇನ್ಸ್ಟಾಗ್ರಾಮ್ ಬ್ರ್ಯಾಂಡಿನ ಮಾತೃ ಸಂಸ್ಥೆಯಾಗಿರುವ ಮೆಟಾ ಸಂಸ್ಥೆ, ತನ್ನದೇ ಹಿಂದಿನ ದಾಖಲೆಯನ್ನು ಮುರಿಯಲು ಹೊರಟಿದೆ. ದಾಖಲೆಯ ಎಂಟು ಸಾವಿರ ಉದ್ಯೋಗಿಗಳಿಗೆ ಹಾಲೀ ವರ್ಷದಲ್ಲಿ
ದಾವಣಗೆರೆ ದಕ್ಷಿಣ ಉಪಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಬಿರುಗಾಳಿಯಂತಹ ವಾತಾವರಣ ಸೃಷ್ಟಿಯಾಗಿದೆ. ಪಕ್ಷ ವಿರೋಧಿ ಚಟುವಟಿಕೆ ವಿಚಾರವನ್ನು ಮುಂದಿಟ್ಟುಕೊಂಡು ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ವಿರುದ್ಧ ಕ್
Close Of Strait Of Hormuz Again : ಹೊರ್ಮುಜ್ ಜಲಸಂಧಿ ತೆರೆಯುವ ಇರಾನ್ ಘೋಷಣೆಯಿಂದ ವಿಶ್ವದಲ್ಲಿ ಸ್ವಲ್ಪ ಮಟ್ಟಿನ ನಿರಾಳತೆ ಕಂಡಿತ್ತು. ಆದರೆ, ಈ ಘೋಷಣೆಯ ಕೆಲವೇ ಗಂಟೆಗಳಲ್ಲಿ ಮತ್ತೆ ಜಲಸಂಧಿ ಬಂದ್ ಮಾಡುವ ಎಚ್ಚರಿಕೆಯನ್ನು ಇರಾನ್ ನೀಡಿದೆ. ಒಂದು
ಕಳೆದ ವರ್ಷ ಅಕ್ಷಯ ತೃತೀಯಗೆ ಖರೀದಿ ಮಾಡಿದ್ದ ಚಿನ್ನ, ಬೆಳ್ಳಿ ಭರ್ಜರಿ ಲಾಭ ತಂದುಕೊಟ್ಟಿವೆ. ಚಿನ್ನದ ಶೇಕಡಾ 59 ರಷ್ಟು, ಬೆಳ್ಳಿ ಶೇಕಡಾ 175 ರಷ್ಟು ದರ ಏರಿಕೆಯಾಗಿದೆ. ಕಳೆದ ವರ್ಷ ದರ ಎಷ್ಟಿತ್ತು? ಈಗ ಎಷ್ಟಿದೆ? ಬದಲಾವಣೆಯ ವಿವರ ಇಲ್ಲ
ರಾಜಕೀಯ ಲೆಕ್ಕಾಚಾರದ ಹೆಸರಿನಲ್ಲಿ ಒಂದು ಸಮುದಾಯ ಮತ್ತು ಅದರ ನಾಯಕರನ್ನು ಈ ರೀತಿ ಕೆಟ್ಟದಾಗಿ ನಡೆಸಿಕೊಳ್ಳುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳದಂತೆ ಹಾಗೂ ಈಗಿನ
ತಮಿಳುನಾಡಿನ ಚುನಾವಣಾ ಅಖಾಡವು ಪ್ರಕೃತಿಯ ಶಾಂತತೆಗೆ ವಿರುದ್ಧವಾಗಿ ರಾಜಕೀಯ ಕೆಂಡದಂತೆ ಕುದಿಯುತ್ತಿದೆ. ಪ್ರಧಾನಿ ಮೋದಿ ಭ್ರಷ್ಟಾಚಾರದ ವಿರುದ್ಧ ಗುಡುಗುತ್ತಿದ್ದರೆ, ಸ್ಟಾಲಿನ್ ಅವರು ಕ್ಷೇತ್ರ ವಿಂಗಡಣೆಯ ವಿರುದ್ಧ ದ್ರಾವ
Defeat to Women's Reservation Bill : ಮಹಿಳಾ ಮೀಸಲಾತಿ ಸಹಿತ ಮೂರು ಬಿಲ್ಲುಗಳಿಗೆ ಲೋಕಸಭೆಯಲ್ಲಿ ಸೋಲಾಗಿದೆ. ಆ ಮೂಲಕ, ವಿಪಕ್ಷಗಳು, ಬಿಜೆಪಿಯ ಸಂವಿಧಾನ ವಿರೋಧಿ ಕೆಲಸಕ್ಕೆ ತಡೆಯೊಡ್ಡಿದ್ದೇವೆ ಎನ್ನುವ ಖುಷಿಯಲ್ಲಿದೆ. ಇನ್ನೊಂದು ಕಡೆ, ಮಸೂದೆ ಸೋಲಿನಲ
Action against Zameer Ahmed : ಕರ್ನಾಟಕ ಉಪಚುನಾವಣೆಯಲ್ಲಿನ ಟಿಕೆಟ್ ಹಂಚಿಕೆ, ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಕು ಮೂಡಿಸಿದೆ. ಅದರಲ್ಲೂ ಪ್ರಮುಖವಾಗಿ ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ಇಬ್ಬಾಗ ಆಗುವಂತೆ ಮಾಡಿದೆ. ಈಗಾಗಲೇ, ಇಬ್ಬರು ಕಾಂಗ್
ಪಶ್ಚಿಮ ಘಟ್ಟಗಳ ಮಡಿಲಲ್ಲಿರುವ ಸಕಲೇಶಪುರವು ತನ್ನ ಮನಮೋಹಕ ಕಾಫಿ ತೋಟಗಳು, ಜಲಪಾತಗಳು ಮತ್ತು ಚಾರಣ ತಾಣಗಳಿಂದಾಗಿ 'ಪ್ರವಾಸಿಗರ ಸ್ವರ್ಗ' ಎಂದು ಖ್ಯಾತಿ ಪಡೆದಿದೆ. ಅಗ್ನಿಗುಡ್ಡ, ಪಟ್ಲಬೆಟ್ಟ, ಎತ್ತಿನ ಭುಜ ಹಾಗೂ ಮೂಕನಮನೆ ಫಾಲ್ಸ
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯ ನಾಸಿಕ್ ಶಾಖೆಯಲ್ಲಿ ನಡೆದಿದೆ ಎನ್ನಲಾದ ಕಿರುಕುಳ ಮತ್ತು ಮತಾಂತರದ ಆರೋಪಗಳಿಗೆ ಸಂಬಂಧಿಸಿದಂತೆ ಕಂಪನಿಯು ಸ್ಪಷ್ಟನೆಯನ್ನು ನೀಡಿದೆ. ಈ ಕುರಿತು ಆಂತರಿಕ ತನಿಖೆ ನಡೆಸಿರುವ ಟಿಸಿಎಸ್,
ಬಳ್ಳಾರಿ ಜಿಲ್ಲೆಯಲ್ಲಿ ನಡೆಯಬೇಕಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕೇವಲ ಘೋಷಣೆಗೆ ಸೀಮಿತವಾಗಿರುವುದು ಬೇಸರದ ಸಂಗತಿ. 1958ರಲ್ಲಿ ವಿ.ಕೃ. ಗೋಕಾಕರ ಅಧ್ಯಕ್ಷತೆಯಲ್ಲಿ ನಡೆದ 40ನೇ ಸಮ್ಮೇಳನದ ನಂತರ, ಸುಮಾರು ಆರೂವರೆ
ಕರಾವಳಿ ಭಾಗದಲ್ಲಿ ತಾಪಮಾನ ಏರಿಕೆ, ಸಮುದ್ರದ ಉಷ್ಣಾಂಶ ಹೆಚ್ಚಳ, ಮತ್ಸ್ಯಕ್ಷಾಮ ಹಾಗೂ ಇಂಧನ ಕೊರತೆಯಂತಹ ಸಾಲು ಸಾಲು ಸಮಸ್ಯೆಗಳಿಂದಾಗಿ ಮೀನುಗಾರಿಕಾ ವಲಯ ಇಂದು ತೀವ್ರ ಸಂಕಷ್ಟ ಎದುರಿಸುತ್ತಿದೆ. ಮುಂಗಾರು ನಿಷೇಧಕ್ಕೆ ಇನ್ನೂ ಕ
ಬೇಸಿಗೆಯ ತಾಪ ಏರುತ್ತಿದ್ದಂತೆ ರಾಜ್ಯದಲ್ಲಿ ಮದ್ಯದ ಮಾರಾಟ ಹೊಸ ದಾಖಲೆ ಸೃಷ್ಟಿಸುತ್ತಿದೆ. ಬಿಸಿಲಿನ ಬೇಗೆಯಿಂದ ಬಸವಳಿದ ಜನರು ತಂಪು ಪಾನೀಯಗಳ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಬಿಯರ್ ಮೊರೆ ಹೋಗುತ್ತಿದ್ದಾರೆ. ಕಳೆದ ಕೇವಲ 16 ದ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಯುವುದು ಸದ್ಯಕ್ಕೆ ಅನುಮಾನವಾಗಿ ಕಾಣುತ್ತಿದೆ. ಕಳೆದ ಐದೂವರೆ ವರ್ಷಗಳಿಂದಲೂ ವಿವಿಧ ನೆಪಗಳ ಮೂಲಕ ಚುನಾವಣೆಯನ್ನು ಮುಂದೂಡುತ
ಬೆಂಗಳೂರಿನ ಹೆಸರಘಟ್ಟದ ಮುತ್ಕೂರು ಗ್ರಾಮದಲ್ಲಿ ಹಕ್ಕಿಜ್ವರದೃಢಪಟ್ಟಿದ್ದು, ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ಸೋಂಕಿತ ಪ್ರದೇಶದ ಸುತ್ತ 10 ಕಿ.ಮೀ ಕಣ್ಗಾವಲು ವಲಯ ನಿರ್ಮಿಸಲಾಗಿದೆ. ಮೃತ ಹಕ್ಕಿಗಳಿಂದ ದೂರವಿರಲು ಮತ್ತು ಮಾಂ
ರೂಪಾಯಿ ಮೌಲ್ಯ ಕುಸಿತ ಮತ್ತು ಜಿಡಿಪಿ ಮೂಲ ವರ್ಷದ ಪರಿಷ್ಕರಣೆಯಿಂದಾಗಿ ಭಾರತವು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯ ಸ್ಥಾನವನ್ನು ಕಳೆದುಕೊಂಡು 6ನೇ ಸ್ಥಾನಕ್ಕೆ ಕುಸಿದಿದೆ ಎಂದು ಐಎಂಎಫ್ ವರದಿ ತಿಳಿಸಿದೆ. ಪ್ರಸ್ತುತ ಬ್ರಿಟನ್
ಸಚಿವ ಜಮೀರ್ ಅಹ್ಮದ್ ಜೊತೆ ಸಂಪುಟ ಸಭೆಯಲ್ಲಿ ಯಾವುದೇ ಗಲಾಟೆಯಾಗಿಲ್ಲ ಹಾಗೂ ಅವರ ರಾಜೀನಾಮೆ ವದಂತಿ ಸುಳ್ಳು ಎಂದು ಡಿಕೆ ಶಿವಕುಮಾರ್ ದೆಹಲಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಗುರಿಯಾಗಿಸುತ್ತಿ
ಲೋಕಸಭೆಯಲ್ಲಿ ಇಂದು (ಏ.17-ಶುಕ್ರವಾರ) ಮಹಿಳಾ ಮೀಸಲಾತಿಗೆ ಸಂಬಂಧಿಸಿದ ನಾರಿಶಕ್ತಿ ವಂದನ್ ಮಸೂದೆಗೆ ಸೋಲುಂಟಾಗಿದೆ. ಮಹತ್ವಾಕಾಂಕ್ಷಿ ಮಸೂದೆಗೆ ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದ್ದು, ಕ್ಷೇತ
Women Reservation Bill and HD Kumaraswamy : ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ತೆಗೆದುಕೊಂಡ ನಿಲುವು ಎಲ್ಲಾ ದಕ್ಷಿಣದ ರಾಜ್ಯಗಳ ಅಭಿಪ್ರಾಯವಲ್ಲ.ಇಂದು ನಾವು ಯಾವ ಮಸೂದೆಯ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆಯೋ ಅದನ್ನು ಮುಕ್ತವಾಗಿ ಬೆಂಬಲಿಸ
ಭಾರೀ ನಿರೀಕ್ಷೆ ಮೂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. ಹೌದು, ಇಂದು (ಏ.17-ಶುಕ್ರವಾರ) ಲೋಕಸಭೆಯಲ್ಲಿ ಮಹತ್ವದ ಮೂರು ಮಸೂದೆಗನ್ನು ಮತಕ್ಕೆ ಹಾಕಿದಾಗ, ಮಸೂದೆ ಪ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ರಿಟಿಷ್ ಪೌರತ್ವ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ರಾಯಬರೇಲಿ ಪೊಲೀಸರಿಗೆ ಆದೇಶಿಸಿದೆ. ಕರ್ನಾಟಕದ ಬಿಜೆಪಿ ಕಾರ್ಯಕರ್ತ ವಿ
ಅಧಿಕಾರದಲ್ಲಿದ್ದಾಗ ಜೀವಾವಧಿ ಶಿಕ್ಷೆಗೆ ಗುರಿಯಾದ ಕರ್ನಾಟಕ ಮೊದಲಿಗರು ವಿನಯ್ ಕುಲಕರ್ಣಿ. ರಾಜ್ಯದಲ್ಲಿ ಇಬ್ಬರು ಜನಪ್ರತಿನಿಧಿಗಳಿಗೆ ಈವರೆಗೂ ಜೀವಾವಧಿ ಶಿಕ್ಷೆಯಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಒಬ್ಬ
ಬ್ರಿಡ್ಜ್ ಟು ಬೆಂಗಳೂರು 2026 ರ ಯಶಸ್ವಿ ಆತಿಥ್ಯದೊಂದಿಗೆ, ಕರ್ನಾಟಕವು ನಾವೀನ್ಯತೆ, ಹೂಡಿಕೆ ಮತ್ತು ಸಹಯೋಗಕ್ಕಾಗಿ ವಿಶ್ವಾಸಾರ್ಹ ಜಾಗತಿಕ ಪಾಲುದಾರನಾಗಿ ತನ್ನ ಸ್ಥಾನವನ್ನು ಬಲಪಡಿಸುವುದನ್ನು ಮುಂದುವರೆಸಿದೆ. ರಾಜತಾಂತ್ರಿಕರ
ಮಹಿಳಾ ಮೀಸಲಾತಿ ಮಸೂದೆಗಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಯುತ್ತಿದ್ದು, ಮಹಿಳೆಯರಿಗೂ ಕಾನೂನು ರಚನೆಗೆ ಸಮಾನ ಅವಕಾಶ ಸಿಗಲಿದೆ. ಇದಕ್ಕೆ ವಿರೋಧಪಕ್ಷ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವ
ಎಷ್ಟೇ ವಯಸ್ಸಾದ್ರೂ ಫಿಟ್, ಯಂಗ್ ಆಗಿ ಕಾಣಿಸಬೇಕಾ? ಹೀಗೆ ಮಾಡಿ| Raghu Ramappa
1972ರಲ್ಲಿ ಬಿಡುಗಡೆಯಾಗಿ ವಿಷ್ಣುವರ್ಧನ್ ಅವರನ್ನು ಸ್ಟಾರ್ ಗಿರಿಗೇರಿಸಿದ ಅದ್ಭುತವಾದ ಚಿತ್ರ 'ನಾಗರಹಾವು'. ತರಾಸು ಎಂದೇ ಖ್ಯಾತರಾಗಿದ್ದ ತ.ರಾ. ಸುಬ್ಬರಾವ್ ಅವರ ಅದೇ ಹೆಸರಿನ ಕಾದಂಬರಿ ಆಧಾರಿತ, ಪುಟ್ಟಣ್ಣ ಕಣಗಾಲ್ ಅವರು ನಿರ್ದೇ
ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರ ವಿರುದ್ಧ ಸರಣಿ ಕ್ರಮಗಳಾಗಿವೆ.
ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದೆ. ಈ ತೀರ್ಪು ನೀಡಿದ ನ್ಯಾಯಾಧೀಶಕರು ಸಂತೋಷ್ ಗಜಾನನ ಭಟ್. ಇತ್ತೀಚೆಗೆ ಇವರು ನೀಡು ತೀರ್ಪ
ಕಳೆದ ಏ.15 (ಬುಧವಾರ)ರಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಸಿ) 10ನೇ ತರಗತಿ ಫಲಿತಾಂಶ ಪ್ರಕಟಿಸಿದೆ. ಈಗ ಹಲವು ವಿದ್ಯಾರ್ಥಿಗಳು ತಮ್ಮ ಅಂಕ ಪರಿಶೀಲನೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆ ಬಗ್ಗೆ ಚಿಂತಿಸುತ್ತಿದ್ದು, ಸಿ
Gautam Adani Vs Mukesh Ambani : ಏಷ್ಯಾದ ಶ್ರೀಮಂತರ ಪಟ್ಟಿಯನ್ನು ಬ್ಲೂಂಬರ್ಗ್ ಬಿಡುಗಡೆ ಮಾಡಿದೆ. ಬಿಲಿಯನೇರ್ಸ್ ಇಂಡೆಕ್ಸ್ ಪಟ್ಟಿಯಲ್ಲಿ ಅದಾನಿ ಸಮೂಹ ಸಂಸ್ಥೆಗಳ ಮಾಲೀಕ ಗೌತಂ ಅದಾನಿ ಮೊದಲನೇ ಸ್ಥಾನವನ್ನು ಪಡೆದಿದ್ದಾರೆ. ವಿಶ್ವದ ಶ್ರೀಮಂತರ
ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಆರೋಪಿಗಳನ್ನು ದೋಷಿಗಳೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ
ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿ ಲೋಕಸಭೆಯಲ್ಲಿ ಇಂದು (ಏ.17-ಶುಕ್ರವಾರ) ಭಾಷಣ ಮಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ, ಭಾಷಣದ ಆರಂಭದಲ್ಲಿ ತಮಗೂ ಮತ್ತು ಪ್ರಧಾನಿ ಮೋದಿ ಅವರಿಗೂ ಜೀವನದಲ್ಲಿ ಪತ್ನಿಯ ಚಿಂತೆ ಇಲ್ಲ ಎಂದು ಹೇಳಿದ್ದಾ
ಸದ್ಗುರು ಜೊತೆ ವೇದಿಕೆ ಹಂಚಿಕೊಂಡಿದ್ದು ಹಾಗೂ ಕುಂಬ ಮೇಳದಲ್ಲಿ ಭಾಗಿಯಾಗಿದ್ದು ಕಾಂಗ್ರೆಸ್ ಪಕ್ಷದ ಶಿಸ್ತಿನ ಉಲ್ಲಂಘನೆ ಅಲ್ಲವೇ? ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಾಜಿ ಸಚಿವ ಕೆ ಎನ್ ರಾಜಣ್ಣ ಪರೋಕ್ಷ ಟಾಂಗ್ ನೀಡಿದ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಳಿಕ, ಕರ್ನಾಟಕ ಕಾಂಗ್ರೆಸ್ ಮುಸ್ಲಿಂ ನಾಯಕರ ಬಂಡಾಯ ಎದುರಿಸುತ್ತಿದೆ. ಅಲ್ಪಸಂಖ್ಯಾತರ ಮೆಚ್ಚಿನ ಪಕ್ಷ ಈಗ ಅದೇ ಅಲ್ಪಸಂಖ್ಯಾತರ ಆಕ್ರೋಶಕ್ಕೆ ಗುರಿಯಾಗಿದೆ. ಈ ಆಂತರಿಕ ಭ
ದೇಶದಲ್ಲಿ ಸದ್ಯ ಕ್ಷೇತ್ರ ಪುನರ್ ವಿಂಗಡಣೆಯ ಚರ್ಚೆ ಜೋರಾಗಿ ನಡೆಯುತ್ತಿದ್ದು, ಶಾಸನಸಭೆಗಳಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿ ಕಲ್ಪಿಸಲು ರಾಜ್ಯ ಹಾಗೂ ಲೋಕಸಭೆಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಳ ಮಾಡಲು ಕೇಂದ್ರ ಮುಂದಾಗಿದ
ಇನ್ನು ಮುಂದೆ ಪ್ರತಿಯೊಂದು ಚಾರಣಪಥದಲ್ಲೂ ನೇಚರ್ ಗೈಡ್ ಗಳಿಗೆ ಜಿ.ಪಿ.ಎಸ್. ಅಳವಡಿಸಿದ ವಾಕಿ ಟಾಕಿಯನ್ನು ಕಡ್ಡಾಯವಾಗಿ ನೀಡಲಾಗುವುದು. ಅದೇ ರೀತಿ ಪ್ರತಿಯೊಬ್ಬ ಚಾರಣಿಗರ ಮೊಬೈಲ್ ಗೆ ಚಾರಣಪಥದ ನಕ್ಷೆ ಸಹಿತ ಆಪ್ ಅನ್ನು ಅಳವಡಿಸಲ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಹುತೇಕ ನಿಲುವುಗಳನ್ನು ಬೆಂಬಲಿಸುವಲ್ಲಿ ಮುಂಚೂಣಿಯಲ್ಲಿರುವ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್, ಈ ಬಾರಿ ಕೇಂದ್ರದ ಕ್ಷೇತ್ರ ಪುನರ್ವಿಂಗಡಣೆ ವಿ
ಯಾದಗಿರಿಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಬಳಿ ಕಾರು ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೆಂಕಿ ಹತ್ತಿಕೊಂಡಿದ್ದು ಘಟನೆಯಲ್ಲಿ 6 ಮಂದಿ ಸಜೀವ ದಹನವಾಗಿದ್ದಾ
PM Modi Women's Quota Bill speech : ಲೋಕಸಭೆಯಲ್ಲಿ ಮೂರು ಮಸೂದೆಗಳ ಕುರಿತ ಮೇಲಿನ ಚರ್ಚೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿದ್ದಾರೆ. 37ನಿಮಿಷಗಳ ತಮ್ಮ ಭಾಷಣದಲ್ಲಿ ಮಹಿಳಾ ಕೋಟಾದ ಬಗ್ಗೆ ವಿವರಣೆಯನ್ನು ನೀಡಿದರು, ಅಲ್ಲಲ್ಲಿ ವಿಪಕ್ಷಗಳ
ಇಂಡೋನೇಷ್ಯಾದ ಪಶ್ಚಿಮ ಕಾಲಿಮಂಟನ್ ಪ್ರಾಂತ್ಯದಲ್ಲಿ 8 ಜನರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಒಂದು ಗುಡ್ಡಗಾಡು ಪ್ರದೇಶದಲ್ಲಿ ಸಂಪರ್ಕ ಕಳೆದುಕೊಂಡು ಪತನವಾಗಿದ್ದು, ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿರುವುದಾಗಿ
ಹುಬ್ಬಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮುಸ್ಲಿಂ ಯುವಕರು ಜೈಲಿನಲ್ಲಿದ್ದಾರೆ. ಮುಸ್ಲಿಮರಿಗಿದ್ದ ನಾಲ್ಕು ಶೇಕಡಾ ಮೀಸಲಾತಿ ಕಸಿದುಕೊಳ್ಳಲಾಗಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ರದ್ದು ಮಾಡಿಲ
ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ ಇಸ್ರೇಲ್-ಲೆಬನಾನ್ ಯುದ್ಧಕ್ಕೆ 10 ದಿನಗಳ ಕದನವಿರಾಮವನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದ ಮೂಲಕ ತಿಳಿಸಿರುವ ಟ್ರಂಪ್ ಈವರೆಗೂ ತ
ತಮಿಳುನಾಡು, ಪ.ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ತೆರಳಿದ್ದು, ಈ ಕಾರ್ಮಿಕರು ಮರಳಿ ಬರಲು ಕನಿಷ್ಠ 2 ತಿಂಗಳಾದರೂ ಹಿಡಿಯಲಿದೆ. ಕೇರಳದಲ್ಲಿ ಸುಮ
ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮತ್ತಷ್ಟು ವ್ಯವಸ್ಥಿತಗೊಳಿಸುವ ಕಾರ್ಯ ಭರದಿಂದ ಸಾಗಿದ್ದು, ಬರೋಬ್ಬರಿ 320 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸುತ್ತಿರುವ ಹೊಸ ಟರ್ಮಿನಲ್ನಲ್ಲಿ ಹುಬ್ಬಳ್ಳಿಯ ಐತಿಹಾಸಿಕ ಚಂದ್ರಮೌಳೇಶ್ವರ ದೇವ
ಮಾಹಿತಿ ಹಕ್ಕು ಕಾಯಿದೆ ಉಲ್ಲಂಘನೆ ಪ್ರಕರಣಗಳಲ್ಲಿ ಆಯೋಗ ವಿಧಿಸಿರುವ ದಂಡ ಕಟ್ಟಲೂ ಸರ್ಕಾರಿ ಅಧಿಕಾರಿಗಳಲು ಹಿಂದೇಟು ಹಾಕುತ್ತಿದ್ದಾರೆ. ಈಗಾಗಲೇ ಕರ್ನಾಟಕ ಮಾಹಿತಿ ಹಕ್ಕು ಆಯೋಗ ರಾಜ್ಯದಲ್ಲಿ ಸುಮಾರು 10,843 ಪ್ರಕರಣಗಳಲ್ಲಿ ಸಕಾ
ರಾಜ್ಯದ 2ನೇ ಮಹಾನಗರವಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಪ್ರತಿನಿತ್ಯವೂ ಹಲವಾರು ಸರ್ಕಾರಿ ಕಾರ್ಯಕ್ರಮಗಳು ನಡೆಯಲಿದ್ದು, ರಾಜಕಾರಣಿಗಳು ಅಧಿಕಾರಿಗಳ ಭೇಟಿ ನಿರಂತರವಾಗಿರುತ್ತದೆ. ಇಂತಹ ಕಾರ್ಯಕ್ರಮಗಳ ಸಮರ್ಪಕ ಪ್ರಚಾರ ಹ
ಬೆಂಗಳೂರಿನಲ್ಲಿ ಸ್ವಯಂ ಗಣತಿಗೆ ನಾಗರಿಕರಿಂದ ನಿರಾಶೆಯ ಪ್ರತಿಕ್ರಿಯೆ ಸಿಕ್ಕಿದ್ದು, ಕೇವಲ ಶೇ.2ರಷ್ಟು ನಾಗರಿಕರು ಮಾತ್ರ ಸ್ವಯಂ ಗಣತಿಯಲ್ಲಿ ಭಾಗವಹಿಸಿದ್ದಾರೆ. ಈ ಬೆನ್ನಲ್ಲೇ, ಇದೀಘ GBA ವ್ಯಾಪ್ತಿಯ 5 ಪಾಲಿಕೆಗಳಲ್ಲಿ ರಾಷ್ಟ್ರ
ರಚಿತಾ ರಾಮ್ ಸೇರಿ ಕನ್ನಡ ನಟರ ಕದ ತಟ್ಟಿದ ದರ್ಶನ್ ಮ್ಯಾನೇಜರ್ ಮಲ್ಲಿಕಾರ್ಜುನ್ ಸಂಕನಗೌಡರ್! ಮಲ್ಲಿ ಮುಂದಿನ ಪ್ಲ್ಯಾನ್ ಏನು?
ಏನಿದು ಡಿಸ್ಪರೇನಿಯಾ ? ಮಿಲನದ ಸಂದರ್ಭದಲ್ಲಿ ನೋವಾಗೋದ್ಯಾಕೆ? Dr.Anita David
ನಿಮಿರುವಿಕೆ ಸಮಸ್ಯೆನಾ? ಕೊರಗೋ ಬದಲು ಲೈಂಗಿಕ ಆರೋಗ್ಯ ಸರಿಪಡಿಸಿಕೊಳ್ಳಿ|Dr. Anil Kumar T
ಆಪರೇಷನ್ ಇಲ್ಲದೆಯೇ ಗರ್ಭಕೋಶದ ಗಡ್ಡೆ ಗುಣಪಡಿಸಬಹುದಾ? Dr. Anita David
ಮಾವಿನ ಹಣ್ಣನ್ನು ಇಂತವ್ರು ತಿನ್ನಬಾರ್ದು! ಬೇಸಿಗೆಯ ಆಹಾರ ಪದ್ಧತಿ| Ms.Shalini Arvind
ಮನಸ್ಸಿನ ನೆಮ್ಮದಿಗೆ 3 ಮಾರ್ಗಗಳು| ಒತ್ತಡ ಕಡಿಮೆ ಮಾಡೋದು ಹೇಗೆ? Dr.Manasvi
ಬೇವಿನ ರಸದಿಂದ ಜಂತುಹುಳ ಕಡಿಮೆಯಾಗುತ್ತಾ? ಗುದ್ವಾರದ ಕೆರೆತ ಉಂಟಾಗೋದ್ಯಾಕೆ?Dr Nagendra Kumar
ಫುಡ್ ಅಲರ್ಜಿ ಯಾಕಾಗುತ್ತೆ ಗೊತ್ತಾ? ಸೈನಸ್ ಇದ್ರೆ ಈ ತಪ್ಪು ಮಾಡ್ಬೇಡಿ| Dr. Lakshmi Ananth
Love Mocktail 3 Review: ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ ಹೇಗಿದೆ? ಕಥೆ ಏನು?
ಡಯಾಬಿಟಿಸ್ ಇದ್ದ ಗಂಡಸರಿಗೆ ಬಂಜೆತನ ಉಂಟಾಗುವ ಸಾಧ್ಯತೆ ಎಷ್ಟು? Dr.Chandan M N
ಗ್ಲುಕೋಮಾ ಕಾಯಿಲೆ ಲಕ್ಷಣ &ಕಾರಣಗಳು ಹೀಗಿವೆ| Dr. Thanuja Pradeep
ದೇಹದಲ್ಲಿ ವಿಟಮಿನ್ ಕೊರತೆಯ ಲಕ್ಷಣಗಳು ಮತ್ತು ಆಹಾರದ ಮೂಲಕ ಸರಿಪಡಿಸುವ ಕ್ರಮಗಳು | Dr. Vishwas K
ಕೊಲೆಸ್ಟ್ರಾಲ್ ವಿಚಾರದಲ್ಲಿ ಇರುವ ತಪ್ಪು ಕಲ್ಪನೆಗಳೇನು ವೈದ್ಯರ ಮಾತಿನಲ್ಲಿಯೇ ಕೇಳಿ Dr. Raju Krishnamurthy
ಸಂಬಂಧ ಉಳಿಸಿಕೊಳ್ಳೋಕೆ ಇಷ್ಟು ಮಾಡಿ ಸಾಕು..ಪ್ರೀತಿಯಲ್ಲೂ ಕಲಿಯೋದಿದೆ|Dr. Purvi Jayaaraaj
Pneumonia in children: ನ್ಯುಮೋನಿಯಾ ಅಂದ್ರೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿರೋದಾ? Dr. Anjan Kumar T M

24 C