ಬೇಲಿಯೇ ಎದ್ದು ಹೊಲ ಮೇಯಿದರೆ ಹೇಗೆ? ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಕಾರ್ಯವೈಖರಿ ಗಮನಿಸಿದರೆ ಇಂತಹ ಪ್ರಶ್ನೆ ಉದ್ಭವಿಸುತ್ತದೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಇತ್ತೀಚೆಗೆ ಭಾಗಿಯಾಗುತ್ತಿದ್ದಾರೆ. ಪೊಲೀಸ್ ಇಲ
ನಿರಂತರವಾಗಿ ಚಿನ್ನದ ಬೆಲೆ ಏರಿಕೆ ಆಗುತ್ತಿದ್ದು, ಸಾರ್ವಕಾಲಿಕ ದಾಖಲೆ ದರಗಳನ್ನು ಮುಟ್ಟುತ್ತಿದೆ. ಇಂದಿನ ಚಿನ್ನ ಬೆಳ್ಳಿ ದರದ ವಿವರ ಇಲ್ಲಿದೆ. 2026 ಜನವರಿಯ ಕೇವಲ 20 ದಿನದಲ್ಲಿ ಚಿನ್ನದ ಗ್ರಾಂ ಬೆಲೆಯಲ್ಲಿ 2348 ರೂಪಾಯಿ ಹೆಚ್ಚಳ ಆಗ
Power Sharing in Karnataka : ಹಲವು ದಿನಗಳಿಂದ ದೆಹಲಿಯಲ್ಲಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರದ ಬಗ್ಗೆ ಯಾವುದೇ ಖಚಿತ ಭರವಸೆ, ಹೈಕಮಾಂಡ್ ಕಡೆಯಿಂದ ಸಿಗಲಿಲ್ಲವೇನೋ ಎನ್ನುವ ರೀತಿಯಲ್ಲಿ ಅವರು ಪ್ರತಿಕ್ರಿಯೆಯನ್ನು ನೀಡ
ಲಂಡನ್ನ ಶಾಲೆಯೊಂದರಲ್ಲಿ 8 ವರ್ಷದ ಹಿಂದೂ ಬಾಲಕನೊಬ್ಬ ತಿಲಕ ಧರಿಸಿದ್ದಕ್ಕಾಗಿ ಮುಖ್ಯೋಪಾಧ್ಯಾಯರಿಂದ ತಾರತಮ್ಯ ಎದುರಿಸಿದ್ದಾನೆ. ಇದರಿಂದಾಗಿ ಬಾಲಕ ಶಾಲೆಯನ್ನು ಬಿಡುವ ಪರಿಸ್ಥಿತಿ ಎದುರಾಗಿದೆ. ಬ್ರಿಟಿಷ್ ಹಿಂದೂ ಸಮುದಾಯವ
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಕುಟುಂಬದ ಬಗ್ಗೆ ಕುತೂಹಲ ಮೂಡಿದೆ. ಅವರ ಇಬ್ಬರು ಪುತ್ರರಾದ ಶೌರ್ಯ ಮತ್ತು ವಿವೇಕ್ ದೋವಲ್ ವಿದೇಶಗಳಲ್ಲಿ ಉದ್ಯಮಿಗಳಾಗಿ ಯಶಸ್ವಿಯಾಗಿದ್ದಾರೆ. ಹೂಡಿಕೆ ಬ್ಯಾಂಕಿಂಗ್ ಮತ್ತು ನಿ
ಗದಗ ಜಿಲ್ಲಾಡಳಿತ ಭೂಮಿ ಅರ್ಜಿ ವಿಲೇವಾರಿಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದೆ. ಕಂದಾಯ ಇಲಾಖೆಯ ಕೆಲಸಗಳು ಈಗ ತ್ವರಿತಗತಿಯಲ್ಲಿ ನಡೆಯುತ್ತಿವೆ. ಆನ್ಲೈನ್ ಅರ್ಜಿಗಳು 7 ದಿನಗಳಲ್ಲಿ, ಆಫ್ಲೈನ್ ಅರ್ಜಿಗಳು 15 ದಿನಗಳಲ್ಲಿ ವ
ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ ಏಳು ದಿನದೊಳಗೆ ಬಿಪಿಎಲ್ ಕಾರ್ಡ್ ಪಡೆಯುವ ಅವಕಾಶ ದುರ್ಬಳಕೆಯಾಗುತ್ತಿದೆ. ಸುಳ್ಳು ದಾಖಲೆ ಸಲ್ಲಿಸಿ ಕಾರ್ಡ್ ಪಡೆಯಲು ಯತ್ನಿಸುವವರ ಸಂಖ್ಯೆ ಹೆಚ್ಚುತ್ತಿದ್ದು, 706 ಅರ್ಜಿಗಳು ತಿರಸ್ಕೃತ
ಡಿಜಿಪಿ ರಾಮಚಂದ್ರ ರಾವ್ ತಲೆದಂಡವಾಗಿದೆ. ನಿವೃತ್ತಿಗೆ 4 ತಿಂಗಳು ಇರುವಾಗಲೇ ಅಮಾನತುಗೊಳಿಸಲಾಗಿದೆ.
ತಮಿಳುನಾಡಿನಲ್ಲಿ ಕೋಳಿ ಸಾಕಣೆದಾರರ ಬಂದ್ನಿಂದಾಗಿ ರಾಜ್ಯದಲ್ಲಿ ಕೋಳಿ ಮಾಂಸದ ಬೆಲೆ ಗಗನಕ್ಕೇರಿದೆ. ಸಾಕಣೆ ದರ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಬಂದ್ ಆರಂಭಿಸಿದ್ದು, ಇದರಿಂದ ರಾಜ್ಯಕ್ಕೆ
ಹಾಸನ ಜಿಲ್ಲೆಯಲ್ಲಿಹೇಮಾವತಿ ನದಿಯಿಂದ ಮರಳು ಅಕ್ರಮ ಸಾಗಣೆ ನಿರಂತರವಾಗಿದೆ. ಕಳೆದ ಆರೂವರೆ ತಿಂಗಳಲ್ಲಿ196 ಪ್ರಕರಣಗಳು ಪತ್ತೆಯಾಗಿದ್ದು, 88 ಲಕ್ಷ ರೂ. ದಂಡ ವಸೂಲಿಗೊಳ್ಳಲಾಗಿದೆ. ಅಕ್ರಮ ತಡೆಯಲು ಟಾಸ್ಕ್ಪೋರ್ಸ್ ರಚನೆಯಾಗಿದ್
ರಾಜ್ಯದಲ್ಲಿ ಮೊದಲ ಎಸ್ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದೆ. ಎರಡನೇ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣ
ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದೋಚಿ 10 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನದೊಂದಿಗೆ ಪರಾರಿಯಾಗಿದ್ದ ಅಂತಾರಾಜ್ಯ ದರೋಡೆಕೋರರಲ್ಲಿ ಇಬ್ಬರನ್ನು ಮೈಸೂರು ಜಿಲ್ಲಾ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. ಪ್ರಕರಣ ಭೇದಿಸಲ
ಫೆಬ್ರುವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ದಾವಣಗೆರೆ ಜಿಲ್ಲೆಯ ವಿಮಾನ ನಿಲ್ದಾಣ ಕನಸು ನನಸಾಗುವ ನಿರೀಕ್ಷೆ ಇದೆ. ದಾವಣಗೆರೆ-ತುಮಕೂರು ನೇರ ರೈಲು ಮಾರ್ಗ ಪೂರ್ಣಗೊಳ್ಳುವ ಸಾಧ್ಯತೆ ಇದೆ. ತುಂಗಾ ಮತ್ತು ಭದ್ರಾ ನಾಲೆಗಳ ಆಧ
1998-99ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದ ವೆಸ್ಟ್ ಇಂಡೀಸ್ ತಂಡವು ಭಾರಿ ಮುಖಭಂಗ ಅನುಭವಿಸಿತು. ಆತಿಥೇಯ ದಕ್ಷಿಣ ಆಫ್ರಿಕಾ ತಂಡವು ಐದು ಟೆಸ್ಟ್ ಪಂದ್ಯಗಳ ಸರಣಿಯನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು. ಏಳು ಏಕದಿನ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ 2026ರ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು ನಿರಂತರ ಐದನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಮೊದಲ ತಂಡವಾಗಿ ಪ್ಲೇ ಆಫ್ ಹಂತಕ್ಕೆ ಅರ್ಹತೆ ಪಡೆದಿದೆ. ಕಳೆದ ಆವೃತ
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳಲು ಭಾರತ ದಶಕಗಳಿಂದ ಪ್ರಯತ್ನಿಸುತ್ತಿದೆ. ಭಾರತಕ್ಕೆ ಸೆಕ್ಯೂರಿಟಿ ಕೌನ್ಸಿಲ್ನಲ್ಲಿ ಖಾಯಂ ಸದಸ್ಯತ್ವ ಸಿಗಬೇಕು ಎಂಬುದು ಜಗತ್ತಿನ ಬಬಹುತೇಕ ರಾಷ್ಟ್ರಗಳ ಬಯಕ
ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರು, ಅಧಿಕಾರ ಹಸ್ತಾಂತರ ವಿಚಾರದಲ್ಲಿ ಹೈಕಮಾಂಡ್ ಸಂದೇಶಕ್ಕಾಗಿ ಒತ್ತಡ ತೀವ್ರಗೊಳಿಸಲು ವಿಧಾನಮಂಡಲ ಅಧಿವೇಶನಕ್ಕೆ ಮುನ್ನ ಮಹತ್ವದ ಸಭೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಸುಮಾರು 40-45 ಶಾಸಕರ
ಭಾರತ-ಯುಎಇ ರಾಜತಾಂತ್ರಿಕ ಸಂಬಂಧದಲ್ಲಿ ಅತ್ಯಂತ ಪ್ರಮುಖ ಬೆಳವಣಿಗೆಯಾಗಿ, ಇಂದು (ಜ.19-ಸೋಮವಾರ) ಯುಇಎ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು, ಕೇವಲ ಮೂರು ಗಂಟೆಗಳ ಭಾರತ ಪ್ರವಾಸ ಕೈಗೊಂಡಿದ್ದರು. ತಮ್ಮ ಆಹ್ವ
ಜಪಾನ್ ನಿಂದ ಭಾರತಕ್ಕೆ ಇದೇ ಮೊದಲ ಬಾರಿಗೆ ಪ್ರಯಾಣ ಬೆಳೆಸಿದ್ದ ಅಲ್ಲಿನ ಯುಟ್ಯೂಬರ್ ಇಕೆಚಾನ್ ಎಂಬ ಯುವತಿಯು ತನ್ನ ವಿಡಿಯೋದ ಥಂಬ್ ನೇಲ್ ನಲ್ಲಿ ಭಾರತವನ್ನು ಟೀಕಿಸುವಂತೆ ಹಾಕಿರುವ ವಾಕ್ಯಗಳು ವಿವಾದದ ಕಿಡಿ ಹೊತ್ತಿಸಿವೆ. ಆ ವ
Novak Djokovic New World Record- ನೋವಾಕ್ ಜೊಕೊವಿಚ್ ಅವರು 2026ರ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಮೊದಲ ಸುತ್ತಿನಲ್ಲಿ ಸ್ಪೇನ್ ನ ಪೆಡ್ರೊ ಮಾರ್ಟಿನೆಜ್ ಅವರ ವಿರುದ್ಧ ಹೊಸ ವಿಶ್ವದಾಖಲೆ ಬರೆದಿದ್ದಾರೆ. ಈ ಮೂಲಕ 3 ಗ್ರಾನ್ ಸ್ಲಾಮ್ಗಳಲ್ಲಿ ನ
ಸುಪ್ರೀಂ ಕೋರ್ಟ್ ಆದೇಶದಂತೆ, ಬೆಂಗಳೂರಿನ ಐದು ನಗರ ಪಾಲಿಕೆಗಳಿಗೆ ಮೇ 25ರ ನಂತರ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಈ ಬಾರಿ ಮತಪತ್ರಗಳ ಮೂಲಕ ಚುನಾವಣೆ ನಡೆಯಲಿದ್ದು, 88,91,411 ಮತದಾರರ ಕರಡು ಪಟ್ಟಿ ಪ್ರಕಟಿಸ
ದೇಶಗಳ ಮೇಲೆ ದಂಡೆತ್ತಿ ಹೋಗುವುದನ್ನು ರೂಢಿ ಮಾಡಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಗ್ರೀನ್ಲ್ಯಾಂಡ್ ವಶಕ್ಕೆ ಯೋಜನೆ ಹಾಕಿಕೊಂಡು ಕೂತಿದ್ದಾರೆ. ಟ್ರಂಪ್ ಅವರ ಈ ಭೂಕಬಳಿಕೆ ವಿರುದ್ಧ ಯುರೋಪಿಯನ್ ರಾಷ್ಟ
ದಾವಣಗೆರೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರತಿಭಟನೆ ನಡೆಸಿದವು. ಹರಿಹರ ಶಾಸಕ ಬಿ.ಪಿ. ಹರೀಶ್ ಮೇಲೆ ಪೊಲೀಸರು ಜಾತಿ ನಿಂದನೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು ಆರೋಪಿಸಿದರು. ಸಚಿವರ ಸೂಚನೆ ಮೇರೆಗೆ ಪೊಲೀಸರು ಕೆ
Krishnamachari Srikkanth On Harshit Rana- ಟೀಕೆಗಳಿಗೆ ಪ್ರದರ್ಶನವೇ ಉತ್ತರವಾಗಬೇಕು. ಹರ್ಷಿತ್ ರಾಣಾ ಅವರು ಮಾಡಿದ್ದೂ ಅದನ್ನೇ. ಆಲ್ರೌಂಡರ್ ನ ರೂಪದಲ್ಲಿ ಅವರನ್ನು ತಂಡಕ್ಕೆ ತೆಗೆದುಕೊಂಡಿರುವ ಕ್ರಮ ಬಹಳ ಟೀಕೆಗೊಳಗಾಗಿತ್ತು. ಪ್ರಧಾನ ಕೋಚ್ ಗೌತಮ್ ಗಂ
ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗಳು ಮುಗಿದು ಮೂರೂ ದಿನಗಳು ಕಳೆದರೂ ಮುಂಬಯಿಗೆ ಇನ್ನು ನೂತನ ಮೇಯರ್ ಸಿಕ್ಕಿಲ್ಲ. ಬಿಜೆಪಿ ಮತ್ತು ಶಿಂಧೆ ಬಣದ ಶಿವಸೇನೆ ನಡುವೆಯೇ ಮೇಯರ್ ಪಟ್ಟಕ್ಕಾಗಿ ಸ್ಪರ್ಧೆ ಏರ್ಪಟ್ಟಿದೆ
ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆಯಾಗಿದ್ದಾರೆ. ಅಧಿಕಾರ ಹಸ್ತಾಂತರ ಸಮಾರಂಭ ಜನವರಿ 20ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರ
ಬೆಂಗಳೂರಿನ 100 ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಜನವರಿ 21 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ನಡೆಸಲಿದೆ.
Davos World Economic Forum : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸ್ವಿಜರ್ಲ್ಯಾಂಡ್’ನಲ್ಲಿರುವ ದಾವೋಸ್’ಗೆ ಪ್ರಯಾಣಿಸಿದ್ದಾರೆ. ವಿಶ್ವ ಆರ್ಥಿಕ ವೇದಿಕೆಯಲ್ಲಿ, ಭಾರತ ಸರ್ಕಾರವನ್ನು ಪ್ರಲ್ಹಾದ ಜ
Disc problem : ಸ್ಲಿಪ್ಡ್ಡಿಸ್ಕ್ ತಡೆಯೋದಕ್ಕೆ ಈ 3 ವ್ಯಾಯಾಮ ತಪ್ಪದೇ ಮಾಡಿ| Dr Adesh J
15ನೇ ಶತಮಾನದ ಮಹಾಯೋಗಿ ವೇಮನ, ಯೌವನದಲ್ಲಿ ಸ್ವೇಚ್ಛಾಜೀವಿಯಾಗಿದ್ದರೂ, ಜ್ಞಾನೋದಯ ಪಡೆದು ದಾರ್ಶನಿಕರಾಗಿ ರೂಪುಗೊಂಡರು. ತಮ್ಮ ವಚನಗಳ ಮೂಲಕ ಸಮಾಜಕ್ಕೆ ಸಮಾನತೆ, ಜಾತಿ ಪದ್ಧತಿಯ ವಿರೋಧದಂತಹ ಸಂದೇಶ ನೀಡಿದರು. ಅತ್ತಿಗೆ ಹೇಮರೆಡ್
BCCI Vs BCB- ಐಪಿಎಲ್ ನಿಂದ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈಬಿಟ್ಟಿದ್ದಕ್ಕೆ ಬಾಂಗ್ಲಾದೇಶ ಟಿ20 ವಿಶ್ವಕಪ್ ನಲ್ಲಿ ಆಡಲು ಹಿಂದೇಟು ಹಾಕುತ್ತಿರುವುದು ಅದಕ್ಕೆ ಬಹಳ ದುಬಾರಿಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಬಾಂಗ್ಲಾದೇಶ ತಂಡ ತ
ಪಾವತಿಯಾಗದೆ ಬಾಕಿ ಉಳಿದಿದ್ದ ಎರಡು ತಿಂಗಳ ಗೃಹ ಲಕ್ಷ್ಮೀ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಆದಷ್ಟು ಬೇಗ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ ಮಾ
ಜಿಯೋ ಹಾಟ್ಸ್ಟಾರ್ ತನ್ನ ಬಳಕೆದಾರರಿಗೆ ಮಿಶ್ರ ಸುದ್ದಿಯನ್ನು ನೀಡಿದೆ. ಜನವರಿ 28, 2026 ರಿಂದ ಜಾರಿಗೆ ಬರುವಂತೆ 'ಸೂಪರ್' ಮತ್ತು 'ಪ್ರೀಮಿಯಂ' ವಿಭಾಗದ ಚಂದಾದಾರಿಕೆ ದರಗಳನ್ನು ಹೆಚ್ಚಿಸಲಾಗಿದೆ. ಪ್ರೀಮಿಯಂ ವಾರ್ಷಿಕ ಪ್ಲಾನ್ ಬೆಲೆ 1
ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೂಡ ಕಾನೂನು ಪ್ರಕಾರ ಕ್
ಕರ್ನಾಟಕ ಸರ್ಕಾರದ ಯಶಸ್ವಿನಿ ಆರೋಗ್ಯ ವಿಮೆ ಯೋಜನೆಯಡಿ 2025-26ನೇ ಸಾಲಿನ ನೋಂದಣಿ ಆರಂಭವಾಗಿದೆ. ಸಹಕಾರ ಸಂಘಗಳ ಸದಸ್ಯರು ಮತ್ತು ಅವರ ಕುಟುಂಬಕ್ಕೆ ಕಡಿಮೆ ವೆಚ್ಚದಲ್ಲಿ ಉತ್ತಮ ವೈದ್ಯಕೀಯ ಸೇವೆ ಲಭ್ಯವಾಗಲಿದೆ. ವಾರ್ಷಿಕ 5 ಲಕ್ಷ ರೂ.
ರಾಜ್ಯದಲ್ಲಿ ನಡೆದ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆಗೆ ನೀಡುವ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ಈ ಬಗ್ಗೆ ಬಹಳ ಸ್ಪಷ್ಟವಾಗಿ ಸಿಬಿಐ ಅವರು ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರದ ಪ್ರ
ಬೆಂಗಳೂರಿನಲ್ಲಿ ಬೆಳ್ಳಿ ಕೆಜಿಗೆ 3 ಲಕ್ಷ ರೂ. ದಾಟಿದೆ. ಚೀನಾದ ಕಟ್ಟುನಿಟ್ಟಾದ ರಫ್ತು ನಿಯಮಗಳು, ಕೈಗಾರಿಕಾ ಬೇಡಿಕೆ ಹೆಚ್ಚಳ, ಮತ್ತು ಜಾಗತಿಕ ರಾಜಕೀಯ-ಭೌಗೋಳಿಕ ಉದ್ವಿಗ್ನತೆಗಳಿಂದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ನವೀಕರಿಸಬ
ಭಾರತದ ಆರಿಕ ಬೆಳವಣಿಗೆ ದರದ ಬಗ್ಗೆ ಜಾಗತಿಕ ಮೌಲ್ಯಮಾಪನ ಸಂಸ್ಥೆಗಳು ಸಕಾರಾತ್ಮಕ ವರದಿಯನ್ನು ನೀಡುತ್ತಿವೆ. ಅದರಂತೆ ಈಗ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಕೂಡ ಭಾರತದ ಆರ್ಥಿಕ ಬೆಳವಣಿಗೆಯನ್ನು 2026ರಲ್ಲಿ ಶೇ. 7.3ಕ್ಕೆ ಹೆ
ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳ ವಿಚಾರದಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯದ ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಅದಕ್ಕೆ ಪರ್ಯಾಯವಾಗಿ ರಾಷ್ಟ್ರಮಟ್ಟದ ಹೊಸ ಸಾಹಿತ್ಯ ಪ್
Shubman Gill On Rohit Sharma Form- ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ ಅವರು ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಗಳಿಸಿಲ್ಲ. ಮೂ
BJP Internal report on GBA Election : ಮುಂಬರುವ ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮೂರು ಪ್ರಮುಖ ಪಾರ್ಟಿಗಳು, ಈ ಸಂಬಂಧ ತಾಲೀಮನ್ನು ಆರಂಭಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್, ಪಾಲಿಕೆ ಚುನಾವಣೆಯಲ್ಲ
ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿಯದ್ದು ಎನ್ನಲಾಗಿರುವ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿವೆ. ಡಿಜಿಪಿ ಶ್ರೇಣಿಯ ಹಿರಿಯ ಅಧಿಕಾರಿಯ ವಿಡಿಯೋಗಳು ಪೊಲೀಸ್
ಅಮೆರಿಕದ TC Candler 2025ರ ಅತ್ಯಂತ ಸುಂದರ ಮುಖದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕೆ-ಪಾಪ್ ತಾರೆ ರೋಸ್ ಮೊದಲ ಸ್ಥಾನ ಪಡೆದಿದ್ದಾರೆ. ಬ್ಲ್ಯಾಕ್ಪಿಂಕ್ ತಂಡದ ಜಿಸೂ, ಲಿಸಾ, ಜೆನ್ನಿ ಹಾಗೂ ಏಸ್ಪಾ ತಂಡದ ಕರೀನಾ, ಬೇಬಿಮಾನ
ಭಾರತ-ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಮಾತುಕತೆ ಈಗಾಗಲೇ ಕುಂಠುತ್ತಾ ಸಾಗುತ್ತಿದ್ದು, ಈ ಮಾತುಕತೆಗಳ ಮೇಲೆ ಪರಿಣಾಮ ಬೀರುವ ರೀತಿಯಲ್ಲಿ ಅಮೆರಿಕದ ಇಬ್ಬರು ರಿಪಬ್ಲಿಕನ್ ಸೆನೆಟರ್ಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಮಧ್ಯಪ್ರದೇಶದ ಇಂದೋರ್ ನಗರವನ್ನು 'ಭಿಕ್ಷುಕರ ಮುಕ್ತ' ನಗರವನ್ನಾಗಿ ಮಾಡುವ ಅಭಿಯಾನದ ವೇಳೆ ಅಧಿಕಾರಿಗಳಿಗೆ ಆಘಾತಕಾರಿ ಪ್ರಕರಣವೊಂದು ಸಿಕ್ಕಿದೆ. ಸರಫಾ ಬಜಾರ್ನಲ್ಲಿ ಭಿಕ್ಷೆ ಬೇಡುತ್ತಿದ್ದ ಮಂಗಿಲಾಲ್ ಎಂಬ ಅಂಗವಿಕಲ ವ್ಯಕ್ತ
ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಕುಲದೀಪ್ ಸಿಂಗ್ ಸೇಂಗಾರ್ಗೆ 10 ವರ್ಷಗಳ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಸೇಂಗಾರ್ಗೆ ಪರಿ
ಕೋಝಿಕ್ಕೋಡ್ನಲ್ಲಿ ಲೈಂಗಿಕ ಕಿರುಕುಳ ಆರೋಪದ ವಿಡಿಯೋ ವೈರಲ್ ಆದ ಪರಿಣಾಮ, ಮುಜುಗರಕ್ಕೊಳಗಾದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರಚಾರಕ್ಕಾಗಿ ಮಹಿಳೆ ವಿಡಿಯೋ ಮಾಡಿದ್ದಾಳೆಂದು ಕುಟುಂಬಸ್ಥರು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಜ್ಜಾಗುತ್ತಿದ್ದು, ಮೇ 25ರ ನಂತರ ಚುನಾವಣೆ ನಡೆಸುವುದಾಗಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಘೋಷಿಸಿದ್ದಾರೆ. ಪ್ರಮುಖ ಬೆಳವಣಿಗೆಯೆಂದರೆ, 2015ರ ಚುನಾವಣ
ವಂದೇ ಭಾರತ್ ಸ್ಲೀಪರ್ ರೈಲು ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಸದ ತೊಟ್ಟಿಯಂತಾಗಿದೆ. ಪ್ರಯಾಣಿಕರು ತಿಂಡಿ ತಿನಿಸು ಕವರ್ಗಳನ್ನು ಬರ್ತ್ನಲ್ಲೇ ಬಿಸಾಡಿ ಹೋಗಿದ್ದಾರೆ. ಈ ಘಟನೆ ನಾಗರಿಕ ಪ್ರಜ್ಞೆಯ ಬಗ್ಗೆ ದೊಡ್ಡ ಚರ್ಚೆಗೆ
India Vs New Zealand ODI Series - ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಕ್ ಮುಖಭಂಗ ಅನುಭವಿಸಿದ್ದ ಭಾರತ ತಂಡ ಇದೀಗ ಏಕದಿನ ಸರಣಿಯಲ್ಲೂ ಕಹಿಯುಂಡಿದೆ. ಇದೀಗ ಭಾರತ ತಂಡ ಆಟವಾಡಿದ ಶೈಲಿಗೆ ಅನೇಕ ರೀತಿಯ ಟೀಕೆ ಟಿಪ್ಪಣಿಗಳು ಕೇಳ
ಭಾರತವಿಲ್ಲದ ಗ್ಲೋಬಲ್ ಆರ್ಡರ್ ಊಹಿಸಿಕೊಳ್ಳುವುದು ಬಲುಕಷ್ಟ. ಜಾಗತಿಕ ರಚನೆಯಲ್ಲಿ ಭಾರತ ನಿರ್ವಹಿಸುತ್ತಿರುವ ಮತ್ತು ಭವಿಷ್ಯದಲ್ಲಿ ನಿರ್ವಹಿಸಲಿರುವ ಪಾತ್ರದ ಬಗ್ಗೆ ಜಗತ್ತಿನ ಯಾವ ದೇಶಕ್ಕೂ ಯಾವುದೇ ತಕಾರರು ಇಲ್ಲ. ಇದಕ್
ಚಾಮುಂಡೇಶ್ವರಿ ಕ್ಷೇತ್ರದಿಂದ ನಾನೇ ಜೆಡಿಎಸ್ ಅಭ್ಯರ್ಥಿ ನಾನು ಎಂದಿದ್ದ ಸಾ ರಾ.ಮಹೇಶ್ ಅವರ ಹೇಳಿಕೆಗೆ ಜಿ.ಟಿ.ದೇವೇಗೌಡ ಅವರು ಮೈಸೂರಿನಲ್ಲಿ ಟಾಂಗ್ ಕೊಟ್ಟಿದ್ದಾರೆ. ನನಗೆ ನೋವಾದಾಗ ಹೇಳಿಕೊಂಡಿದ್ದೇನೆ. ಆದರೆ, ಪಕ್ಷದ ವಿರುದ
ಚಿಕ್ಕಬಳ್ಳಾಪುರ ಹೂವಿನ ಮಾರುಕಟ್ಟೆಯಲ್ಲಿ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಮಿಷನ್ ದಂಧೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರು ಭಾಗಿ
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಯುವ ಪೀಳಿಗೆಗೆ ನಾಯಕತ್ವವನ್ನು ಹಸ್ತಾಂತರಿಸುವಂತೆ ಮತ್ತು ಹಳೆಯ ಪೀಳಿಗೆಯವರು ಮಾರ್ಗದರ್ಶನ ನೀಡುತ್ತಾ ಹಿಂದೆ ಸರಿಯುವಂತೆ ಕರೆ ನೀಡಿದ್ದಾರೆ. ಬಿಜೆಪಿ ಅಧ್ಯಕ್ಷರ ಆಯ್ಕೆ ಮತ್ತು ಸಂಪುಟ ಪ
ರೈತರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ 'ಅಕ್ರಮ-ಸಕ್ರಮ' ಯೋಜನೆಯನ್ನು ಪುನರಾರಂಭಿಸಿದೆ. ಅನಧಿಕೃತ ಪಂಪ್ಸೆಟ್ಗಳಿಗೆ ಕಾನೂನುಬದ್ಧ ಸಂಪರ್ಕ ನೀಡಲಾಗುತ್ತಿದೆ. 500 ಮೀಟರ್ ಒಳಗೆ ಇರುವ ಪಂಪ್ಸೆಟ್ಗಳಿಗೆ ನಿಗದಿತ ಶುಲ್ಕದಲ್ಲಿ
ಆಸ್ಟ್ರೇಲಿಯಾದ ಸ್ಟಾನ್ ಹಿಲ್ನಲ್ಲಿ ತಡರಾತ್ರಿ ಸಾರ್ವಜನಿಕ ಸ್ಥಳಗಳಲ್ಲಿ ಕಿಡಿಗೇಡಿತನ ಮತ್ತು ಗುಂಪು ಸೇರುವುದನ್ನು ತಡೆಯಲು ವಿಶಿಷ್ಟ ಕ್ರಮ ಕೈಗೊಳ್ಳಲಾಗಿದೆ. ಪೊಲೀಸರ ನಿಯೋಜನೆ ಮತ್ತು ಕಟ್ಟುನಿಟ್ಟಿನ ಕ್ರಮಗಳು ವಿಫಲವಾ
ಹೊಟ್ಟೆಕಿಚ್ಚಿನಿಂದ ಪಾದಯಾತ್ರೆ ಮಾಡಬೇಕೆಂಬ ಯೋಚನೆ ಯಾವತ್ತೂ ಇರಲಿಲ್ಲ; ಸಾಕ್ಷಾತ್ ರಾಮಾಯಣವನ್ನು ಜಗತ್ತಿಗೆ ಪರಿಚಯಿಸಿದ ವಾಲ್ಮೀಕಿ ಮಹರ್ಷಿಗಳ ಹೆಸರು ಹೇಳಿಕೊಂಡು ಆ ಜನಾಂಗಕ್ಕೆ ನೀವು ಮಾಡಿದ್ದು ಏನೂ ಇಲ್ಲ; ಆದರೆ, ವಾಲ್ಮೀ
ವೈಯಕ್ತಿಕ ದ್ವೇಷದಿಂದಾಗಿ ಯುವತಿಯ ಫೋಟೋವನ್ನನು ಸೋಶಿಯಲ್ ಮೀಡಿಯಾದಿಂದ ಡೌನ್ಲೋಡ್ ಮಾಡಿ, ಇನ್ಸ್ಟಾಗ್ರಾಮ್ನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ವಿಡಿಯೋಗಳಾಗಿ ಮಾರ್ಫಿಂಗ್ ಮಾಡಿ ಸಾಮಾಜಿಕ ಜಾಲತಾಣ ಹಾಗೂ ಬೇರೆ ಬೇರೆ ವೆಬ
ಜೇಡರ ದಾಸಿಮಯ್ಯನವರು ಕನ್ನಡದ ಆದ್ಯ ವಚನಕಾರರು. ಅವರ ವಚನಗಳು ಸರಳವಾಗಿದ್ದರೂ ಗಹನವಾದ ಅರ್ಥವನ್ನು ಹೊಂದಿವೆ. ರಾಮನಾಥ ಎಂಬ ಅಂಕಿತದಲ್ಲಿ 176 ವಚನಗಳನ್ನು ರಚಿಸಿದ್ದಾರೆ. ಬಸವಣ್ಣನವರು ತಮ್ಮ ವಚನಗಳಲ್ಲಿ ದಾಸಿಮಯ್ಯನವರ ಮಹಿಮೆಯನ
Deve Gowda Master Plan : ಯುಗಾದಿ ನಂತರ ರಾಜ್ಯ ರಾಜಕಾರಣದಲ್ಲಿ ಕೆಲವೊಂದು ಬದಲಾವಣೆಯಾಗುವ ಮುನ್ಸೂಚನೆಗಳು ಕಾಣಿಸುತ್ತಿವೆ. ಇದರಲ್ಲಿ ಪ್ರಮುಖವಾಗಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ರಾಜಕಾರಣಕ್ಕೆ ಮರಳುವ ಬಗ್ಗೆ ಊಹಾಪೋಹ ಸುದ್
2026-27ರ ಕೇಂದ್ರ ಬಜೆಟ್ಗೂ ಮುನ್ನ, ಅಖಿಲ ಭಾರತ ರತ್ನ ಮತ್ತು ಆಭರಣಗಳ ದೇಶೀಯ ಮಂಡಳಿ (ಜಿಜೆಸಿ) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ತಮ್ಮ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದೆ. ಕಳೆದ ಒಂದು ವರ್ಷದಲ್ಲಿ ಚಿನ್ನದ ಬೆಲೆ ವಿಪರ
ಜನವರಿ 16ರಂದು ಹೂಡಿ ಜಂಕ್ಷನ್ ಬಳಿ ಕಾರೊಂದನ್ನು ಅಡ್ಡಗಟ್ಟಿ ಮಹಿಳೆಯರು ಮತ್ತು ಮಕ್ಕಳ ಮುಂದೆ ಚಾಕು ಪ್ರದರ್ಶಿಸಿ ಯುವಕನೊಬ್ಬ ಪುಂಡಾಟ ಮೆರೆದಿದ್ದ. ಸದ್ಯ 25 ವರ್ಷದ ಮೀನು ಮಾರಾಟಗಾರ ಸೈಯದ್ ಅರ್ಬಾಜ್ ಖಾನ್ನನ್ನು ಪೊಲೀಸರು ಆತನ
ಮುಂಬರುವ ಕೇಂದ್ರ ಬಜೆಟ್ನಲ್ಲಿ ಆರಂಭಿಕ ಶ್ರೇಣಿಯ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ರಿಯಾಯಿತಿ ಅಥವಾ ಪ್ರೋತ್ಸಾಹಕಗಳನ್ನು ನೀಡುವಂತೆ ಟಾಟಾ ಮೋಟಾರ್ಸ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಪ್ರಯಾಣಿಕ ವಾಹನಗಳ ಮಾರುಕಟ್ಟ
ಬೃಹನ್ ಮುಂಬಯಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆಯ ಮೈತ್ರಿಕೂಟ ಗೆಲುವು ಸಾಧಿಸಿದೆ. ಗೆಲುವು ಸಾಧಿಸಿದ ಶಿವಸೇನೆಯ 29 ಕಾರ್ಪೊರೇಟರ್ಗಳನ್ನು ಏಕನಾಥ್ ಶಿಂಧೆ ಅವರು ಹೋಟೆಲ್ನಲ್ಲಿ ಇರಿಸಿದ್ದಾರೆ. ಕುದುರೆ ವ
ಪ್ರೇಮಿಯೊಂದಿಗೆ ಖಾಸಗಿ ಕ್ಷಣ ಕಳೆಯುತ್ತಿದ್ದ ತಾಯಿಯನ್ನು ಮಗ ಕಣ್ಣಾರೆ ಕಂಡ. ಇದರಿಂದ ಭಯಗೊಂಡ ತಾಯಿ, ಆತನನ್ನು ಎರಡನೇ ಮಹಡಿಯಿಂದ ತಳ್ಳಿದ ಘಟನೆ 2023ರ ಏಪ್ರಿಲ್ 28ರಂದು ನಡೆದಿತ್ತು. ಕೊನೆಗೆ ತನ್ನ ಪತಿ ಬಳಿ ನಡೆದ ಘಟನೆ ಬಗ್ಗೆ ಹೇಳ
ಬೆಂಗಳೂರಿಗೆ ಸಮೀಪವಿರುವ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ತಮಿಳುನಾಡು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಭಾರಿ ಹಿನ್ನಡೆಯಾಗಿದೆ. ಈ ಪ್ರದೇಶದ ವಾಯುಪ್ರದೇಶವು ಎಚ್ಎಎಲ್ ಬಳಕೆಗೆ ಅಗತ್ಯವಿದೆ
ಇಂಗ್ಲೆಂಡ್ನಲ್ಲಿ 12ರ ಹರೆಯದ ಜಾಕ್ ಹೌಲ್ಸ್ ಎಂಬ ಬಾಲಕ, ಕಾರು ಚಲಾಯಿಸುತ್ತಿದ್ದ ತಾಯಿ ಪ್ರಜ್ಞೆ ಕಳೆದುಕೊಂಡಾಗ, ಸಮಯೋಚಿತವಾಗಿ ಕಾರಿನ ನಿಯಂತ್ರಣ ಪಡೆದು ತಾಯಿಯನ್ನು ರಕ್ಷಿಸಿದ್ದಾನೆ. ನಿಯಂತ್ರಣ ಕೆಳದುಕೊಂಡು ವೇಗವಾಗಿ ಚಲಿಸ
ಕೇಂದ್ರ ಸರ್ಕಾರವು ಗಿಗ್ ಕಾರ್ಮಿಕರ ಆರ್ಥಿಕ ಸಬಲೀಕರಣಕ್ಕಾಗಿ ಹೊಸ ಮೈಕ್ರೋಕ್ರೆಡಿಟ್ ಯೋಜನೆಯನ್ನು ರೂಪಿಸಿದೆ. ಏಪ್ರಿಲ್ 2026 ರಿಂದ ಜಾರಿಯಾಗುವ ಈ ಯೋಜನೆಯಡಿ, ಯಾವುದೇ ಭದ್ರತೆ ಇಲ್ಲದೆ 10,000 ರೂ. ವರೆಗೆ ಸಾಲ ದೊರೆಯಲಿದೆ. ಸಕಾಲಕ್ಕೆ
ಕರ್ನಾಟಕ ಮತ್ತು ಹಿಮಾಲಯದ ತಪ್ಪಲಿನಲ್ಲಿ ಒಣಹವೆಯಿಂದಾಗಿ ಇತ್ತೀಚೆಗೆ ಕಾಡ್ಗಿಚ್ಚಿನ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಮಾನವನ ಹಸ್ತಕ್ಷೇಪ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಈ ಅವಘಡ ಸಂಭವಿಸುತ್ತಿದೆ. ಈಹಿಂದೆ ಗ್ರಾಮಸ್ಥ
ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸ್ಥಾನಗಳಲ್ಲಿ ಮಹಿಳೆಯರ ಸಂಖ್ಯೆ ಕಡಿಮೆ ಇದೆ. ಆದರೆ ಇದಕ್ಕೆ ಕಾರಣ ಮಹಿಳೆಯರು ಭಾವನಾತ್ಮಕವಾಗಿರುತ್ತಾರೆ ಎಂಬುದು ಅವರನ್ನು ಅಧಿಕಾರದಿಂದ ದೂರವಿಡಲು ಹೇಳುವ ಕುಂಟು ನೆಪವಷ್ಟೇ ಎಂದು ಹಿರ
Indian Long weekend list : ಹಾಲೀ ವರ್ಷದಲ್ಲಿ ಹಲವು ಹಬ್ಬ ಹರಿದಿನ ಮತ್ತು ರಾಷ್ಟ್ರೀಯ ದಿನಗಳು ವಾರಾಂತ್ಯಕ್ಕೆ ಬಂದಿದೆ. ಹಾಗಾಗಿ, ಪ್ರಮುಖವಾಗಿ ಉದ್ಯೋಗಿಗಳಿಗೆ ವಾರಾಂತ್ಯದ ಲಾಭವನ್ನು ಭರ್ಜರಿಯಾಗಿ ಪಡೆಯುವ ಅವಕಾಶ ಈ ವರ್ಷದಲ್ಲಿದೆ. ಹಾಲೀ ವರ
ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ ಸೋಮವಾರ ಷೇರು ಮಾರುಕಟ್ಟೆಗೆ ಕಾಲಿಟ್ಟಿದ್ದು, ಹೂಡಿಕೆದಾರರಿಗೆ ಜಾಕ್ಪಾಟ್ ಹೊಡೆದಿದೆ. ಕಂಪನಿಯ ಷೇರುಗಳು ಎನ್ಎಸ್ಇ ಮತ್ತು ಬಿಎಸ್ಇ ಎರಡರಲ್ಲೂ ಶೇ. 95ಕ್ಕೂ ಹೆಚ್ಚು ಪ್ರೀಮಿಯಂ ದರದಲ್ಲಿ ಲ
ಬೆಂಗಳೂರಿನಲ್ಲಿ ಅಕ್ರಮ ವಿದ್ಯುತ್ ಬಳಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಒಕ್ಯುಪೆನ್ಸಿ ಸರ್ಟಿಫಿಕೇಟ್ ಇಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ ನಂತರ ಈ ಪರಿಸ್ಥಿತಿ ಉಂಟಾಗಿದೆ. ಡಿಸೆಂಬರ್ನಲ್ಲಿ 419 ಪ್ರಕರಣಗ
ಚಿಲಿಯ ದಕ್ಷಿಣ ಪ್ರಾಂತ್ಯಗಳಲ್ಲಿ ತೀವ್ರ ಶುಷ್ಕತೆ ಮತ್ತು ಬಿಸಿಲಿನಿಂದಾಗಿ ಭಾನುವಾರ ಕಾಡ್ಗಿಚ್ಚು ಸಂಭವಿಸಿ 18 ಮಂದಿ ಬಲಿಯಾಗಿದ್ದಾರೆ. ಸಾವಿರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, 8,500 ಹೆಕ್ಟೇರ್ ಪ್ರದ
Virat Kohli and Retirement : ಚೇಸ್ ಮಾಸ್ಟರ್, ಕಿಂಗ್ ಕೊಹ್ಲಿ ಎಂದೆಲ್ಲಾ ಕರೆಸಿಕೊಳ್ಳುವ ವಿರಾಟ್ ಕೊಹ್ಲಿ, ಸದ್ಯದ ಮಟ್ಟಿಗೆ ಭಾರತೀಯ ಕ್ರಿಕೆಟಿನ ಅನಭಿಷಕ್ತ ದೊರೆ. ಈಗಾಗಲೇ, ಟಿ20 ಮತ್ತು ಟೆಸ್ಟ್ ಕ್ರಿಕೆಟ್’ ನಿಂದ ನಿವೃತ್ತಿ ಹೊಂದಿದ್ದಾರೆ. ಏಕದ
ಬೆಂಗಳೂರಿನ ವಿವೇಕನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಶಾಲೆಗೆ ಮಗನೊಂದಿಗೆ ತೆರಳುತ್ತಿದ್ದ ತಾಯಿ ಸಂಗೀತಾ ಮತ್ತು ಎಂಟು ವರ್ಷದ ಮಗ ಪಾರ್ಥ ರಸ್ತೆ ದಾಟುತ್ತಿದ್ದರು. ಈ ವೇಳೆ ಖಾಸಗಿ ಕಾಲೇಜು ಬಸ್ ಡಿಕ್ಕ
ಇರಾನ್ನಲ್ಲಿ ಸರ್ಕಾರಿ ವಿರೋಧಿ ದಂಗೆ ತೀವ್ರಗೊಂಡಿದ್ದು, ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಈ ನಡುವೆ, ಇರಾನ್ನ ಸುಪ್ರೀಂ ಲೀಡರ್ ಅಲಿ ಖಮೇನಿ ಮತ್ತು ಅಮೆರಿಕಾ ಅಧ್ಯಕ್ಷ ಟ್ರಂಪ್ ನಡುವೆ ವಾಗ್ಯುದ್ದ ಮುಂದುವರೆದಿದ್ದು, ಖಮ
ಕೆಲಸ ಸಿಗಲೆಂದು ಚಿಕ್ಕಮಗಳೂರಿನ ದೇಗುಲಕ್ಕೆ ಭೇಟಿ ಕೊಟ್ಟು ಅಲ್ಲಿಂದ ವಾಪಸ್ ಬರುವ ವೇಳೆ ಆಟಿಕೆ ಗನ್ವೊಂದನ್ನು ಮೂವರು ಯುವಕರು ಖರೀದಿಸಿದ್ದರು. ರೀಲ್ಸ್ವೊಂದನ್ನು ನೋಡಿದ್ದ ಅವರು ಅದರಂತೆ ಗನ್ ತೋರಿಸುತ್ತ ಬೆಂಗಳೂರು ಮಂ
ಕೊಪ್ಪಳದ ಗವಸಿದ್ಧೇಶ್ವರ ಜಾತ್ರೆಗೆ ಭಾನುವಾರ ತೆರೆ ಬಿದ್ದಿದೆ. 18 ದಿನಗಳ ಜಾತ್ರೆಯಲ್ಲಿ ಸುಮಾರು 30 ಲಕ್ಷ ಭಕ್ತರು ಪ್ರಸಾದ ಸೇವಿಸಿದ್ದಾರೆ. ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ಗವಸಿದ್ಧೇಶ್ವರನ ದರ್ಶನ ಪಡೆದರು.
ಕಲಬುರಗಿ: ರಾಜ್ಯದ 430 ಸರಕಾರಿ ಪದವಿ ಕಾಲೇಜುಗಳಲ್ಲಿ1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಾಗಿವೆ. ಕಳೆದ ನಾಲ್ಕು ವರ್ಷಗಳಿಂದ ಈ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಇದರಿಂದ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳ ಗುಣಮಟ್ಟದ ಶ
ಚನ್ನಗಿರಿ ತಾಲೂಕಿನ ಕಾರಿಗನೂರು ಗ್ರಾಮದ ರೈತ ಜಿ.ಟಿ. ನಿಜಗುಣ ಆರಾಧ್ಯ ಒಂದೂವರೆ ಎಕರೆ ಅಡಕೆ ತೋಟದಲ್ಲಿ ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಬಾಳೆ, ಏಲಕ್ಕಿ, ಕರಿಮೆಣಸು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದು ಲಾಭ ಗಳಿಸುತ್ತಿದ್ದ
ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯು ಪಾವಗಡದವರೆಗೆ ಪೂರ್ಣಗೊಂಡಿದ್ದು, ಅಲ್ಲಿಂದ ಮುಂದಕ್ಕೆ ಕರ್ನಾಟಕದಲ್ಲಿ ಮಂದಗತಿಯಲ್ಲಿ ಸಾಗುತ್ತಿದೆ. ಗಡಿ ಪ್ರದೇಶದಿಂದ ತುಮಕೂರಿಗೆ ಸಂಪರ್ಕ ಕಲ್ಪಿಸಲಾಗಿದೆ. ವಿಳಂಬದಿಂದಾಗಿ ಯೋಜನೆ ವ
2026-27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಣೆಗೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಕೆಲವು ಜಿಲ್ಲೆಗಳ ಹವಾಮಾನಕ್ಕೆ ಅನುಗುಣ
ಪ್ರೇಮಿಗಳ ಹಬ್ಬ ವ್ಯಾಲೆಟೆನ್ಸ್ ಡೇಗೆ ದಿನಗಣನೆ ಶುರುವಾಗಿದೆ. ಆದರೆ ಈ ಮಧ್ಯೆ ವಿದೇಶಕ್ಕೆ ಗುಲಾಬಿಗಳ ರಫ್ತು ಪ್ರಮಾಣದಲ್ಲಿ ಬೇಡಿಕೆ ಕುಂಠಿತವಾಗಿದೆ. ಆದರೆ, ವಿದೇಶಿ ಮಾರುಕಟ್ಟೆಗಿಂತ ಸ್ಥಳೀಯ ಮಾರುಕಟ್ಟೆಯತ್ತ ಪುಷ್ಪೋದ್ಯಮ
ಥೈಲ್ಯಾಂಡ್ ರೈಲು ದುರಂತದ ಬೆನ್ನಲ್ಲೇ ಮತ್ತೊಂದು ರೈಲು ಅಪಘಾತದ ಸುದ್ದಿ ಆಘಾತ ಹುಟ್ಟಿಸಿದೆ. ಸುಮಾರು 400 ಮಂದಿ ಪ್ರಯಾಣಿಕರಿದ್ದ ಎರಡು ರೈಲುಗಳು ಮುಖಾಮುಖಿ ಡಿಕ್ಕಿಯಾಗಿವೆ.
ಬೆಂಗಳೂರಿನಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಉದ್ಘಾಟನೆಯಾಗಿದ್ದ 'ನಮ್ಮ ಕ್ಲಿನಿಕ್'ಗಳಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿವೆ. ಪ್ರಯೋಗಾಲಯ ಪರಿಕರಗಳಿಲ್ಲ, ವಿದ್ಯುತ್ ಸಂಪರ್ಕವಿಲ್ಲ, ಔಷಧ ಪೂರೈಕೆಯಲ್ಲಿ ವಿಳಂಬ, ಮತ್
ಬೆಂಗಳೂರು ಜಲಮಂಡಳಿ ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ನೀರಿನ ಸೋರಿಕೆಯನ್ನು ತಡೆಯಲು 13.56 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಂಡಿದೆ. ಎಐ ರೋಬಾಟ್ಗಳ ಸಹಾಯದಿಂದ ಸೋರಿಕೆಯನ್ನು ಶೀಘ್ರವಾಗಿ ಪತ್ತೆಹಚ್ಚಿ, 24 ಗಂಟೆ
ಮಡಿಕೇರಿ ಜಿಲ್ಲೆಯಲ್ಲಿ ಕಾಫಿ ಕೊಯ್ಲು ಜೋರಾಗಿದೆ, ಆದರೆ ಬೆಳೆ ನಷ್ಟ, ಕಾರ್ಮಿಕರ ಕೊರತೆ ನಡುವೆ ಇದೀಗ ಕಾಫಿ ಬೆಲೆ ಕುಸಿತ ರೈತರನ್ನು ಚಿಂತೆಗೀಡು ಮಾಡಿದೆ. ಮಾರುಕಟ್ಟೆಗೆ ಕಾಫಿ ಕೊಂಡೊಯ್ಯುತ್ತಿರುವ ರೈತರಿಗೆ ಈ ವರ್ಷದ ಬೆಲೆ ಕುಸ
ವಿಜಯ್ರಾಜ್ ಗೌಡ ಎಂಬುವರ ವಿರುದ್ಧ ವೈಟ್ಫೀಲ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಸಾಫ್ಟ್ವೇರ್ ಎಂಜಿನಿಯರ್ ನವ್ಯಶ್ರೀ ಅವರಿಂದ 1.53 ಕೋಟಿ ರೂ. ಪಡೆದು ವಂಚಿಸಿದ್ದಾರೆ. ಉದ್ಯಮಿಯಾಗಿ ಸುಳ್

24 C